<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>corona number Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/corona-number/feed/" rel="self" type="application/rss+xml" />
	<link>https://www.justkannada.in/tag/corona-number/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 27 Mar 2021 10:19:09 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>corona number Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/corona-number/</link>
	<width>32</width>
	<height>32</height>
</image> 
	<item>
		<title>ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆ ಸರಿಯಲ್ಲ-ಕೊರೋನಾ ಅಂಕಿ-ಅಂಶಗಳ ಬಗ್ಗೆ ಟೀಕಿಸಿದ ಸಿದ್ಧರಾಮಯ್ಯಗೆ ಸಚಿವ ಸುಧಾಕರ್ ಟಾಂಗ್&#8230;</title>
		<link>https://www.justkannada.in/minister-sudhakar-former-cm-siddaramaiah-criticizing-corona-number/</link>
		
		<dc:creator><![CDATA[JK Desk]]></dc:creator>
		<pubDate>Sat, 27 Mar 2021 10:19:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[corona number]]></category>
		<category><![CDATA[criticizing]]></category>
		<category><![CDATA[Former CM]]></category>
		<category><![CDATA[Minister Sudhakar]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=60544</guid>

					<description><![CDATA[<p>ಬೆಂಗಳೂರು,ಮಾರ್ಚ್,27,2021(www.justkannada.in): ನಮ್ಮ ಸರ್ಕಾರಕ್ಕೆ ಕೊರೊನಾ ಅಂಕಿ-ಅಂಶಗಳನ್ನ ಮುಚ್ಚಿಡುವ ಉದ್ದೇಶ ಇಲ್ಲ ಜವಾಬ್ದಾರಿಯುತ ಸ್ಥಾನಗಳಲ್ಲಿರುವವರು ಕೇವಲ ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆಗಳನ್ನು ಮಾಡುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟಾಂಗ್ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಸುಧಾಕರ್,  ನಮ್ಮ ಸರ್ಕಾರಕ್ಕೆ ಕೊರೊನಾ ಅಂಕಿ-ಅಂಶಗಳನ್ನ ಮುಚ್ಚಿಡುವ ಉದ್ದೇಶವೂ ಇಲ್ಲ ಅದರ ಅವಶ್ಯಕತೆಯೂ ಇಲ್ಲ. ಜವಾಬ್ದಾರಿಯುತ ಸ್ಥಾನಗಳಲ್ಲಿರುವವರು ಕೇವಲ ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆಗಳನ್ನು ಮಾಡುವುದು ಸರಿಯಲ್ಲ. ಇದು ಕಳೆದ 1 ವರ್ಷದಿಂದ [&#8230;]</p>
<p>The post <a href="https://www.justkannada.in/minister-sudhakar-former-cm-siddaramaiah-criticizing-corona-number/">ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆ ಸರಿಯಲ್ಲ-ಕೊರೋನಾ ಅಂಕಿ-ಅಂಶಗಳ ಬಗ್ಗೆ ಟೀಕಿಸಿದ ಸಿದ್ಧರಾಮಯ್ಯಗೆ ಸಚಿವ ಸುಧಾಕರ್ ಟಾಂಗ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,27,2021(<a href="https://www.justkannada.in">www.justkannada.in</a>):</strong> ನಮ್ಮ ಸರ್ಕಾರಕ್ಕೆ ಕೊರೊನಾ ಅಂಕಿ-ಅಂಶಗಳನ್ನ ಮುಚ್ಚಿಡುವ ಉದ್ದೇಶ ಇಲ್ಲ ಜವಾಬ್ದಾರಿಯುತ ಸ್ಥಾನಗಳಲ್ಲಿರುವವರು ಕೇವಲ ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆಗಳನ್ನು ಮಾಡುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟಾಂಗ್ ನೀಡಿದ್ದಾರೆ.<img fetchpriority="high" decoding="async" class="aligncenter size-medium wp-image-60546" src="https://www.justkannada.in/wp-content/uploads/2021/03/sudf-300x271.jpg" alt="" width="300" height="271" /></p>
<p>ಈ ಕುರಿತು ಟ್ವೀಟ್ ಮಾಡಿರುವ ಸಚಿವ ಸುಧಾಕರ್,  ನಮ್ಮ ಸರ್ಕಾರಕ್ಕೆ ಕೊರೊನಾ ಅಂಕಿ-ಅಂಶಗಳನ್ನ ಮುಚ್ಚಿಡುವ ಉದ್ದೇಶವೂ ಇಲ್ಲ ಅದರ ಅವಶ್ಯಕತೆಯೂ ಇಲ್ಲ. ಜವಾಬ್ದಾರಿಯುತ ಸ್ಥಾನಗಳಲ್ಲಿರುವವರು ಕೇವಲ ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆಗಳನ್ನು ಮಾಡುವುದು ಸರಿಯಲ್ಲ. ಇದು ಕಳೆದ 1 ವರ್ಷದಿಂದ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ಯೋಧರಿಗೆ ಎಸಗಿರುವ ಅಪಮಾನ ಎಂದು ಕಿಡಿಕಾರಿದ್ದಾರೆ.</p>
<p>ಹಾಗೆಯೇ ಈ ಅಂಕಿ-ಅಂಶಗಳು ಇ-ಜನ್ಮ ತಂತ್ರಾಂಶದಲ್ಲಿ ತಾತ್ಕಾಲಿಕವಾಗಿ ದಾಖಲಿಸಲಾಗಿರುವ ದತ್ತಾಂಶವಾಗಿದ್ದು, ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಅವರು ಹೊರಡಿಸಿರುವ ಮಾರ್ಗಸೂಚಿಗಳ ಅನುಸಾರ ಪರಿಷ್ಕರಣೆ ನಡೆಯಬೇಕಿದೆ. ಈ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿದ್ದು ಅಂತಿಮ ಅಂಕಿ-ಅಂಶಗಳ ಪ್ರಕಟಣೆ ಇನ್ನೂ ಬಾಕಿಯಿದೆ ಎಂದು ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.<img decoding="async" class="aligncenter size-medium wp-image-60545" src="https://www.justkannada.in/wp-content/uploads/2021/03/sudhak-300x170.jpg" alt="Minister -Sudhakar –former cm- Siddaramaiah –criticizing- corona number" width="300" height="170" /></p>
<p>ರಾಜ್ಯದ ಆರೋಗ್ಯ ಇಲಾಖೆ ದಾಖಲೆ ಪ್ರಕಾರ 2020ರ ಡಿಸೆಂಬರ್ ವರೆಗಿನ ಕೊರೊನಾ ಸಾವಿನ ಸಂಖ್ಯೆ- 12,090. ರಾಜ್ಯ ಯೋಜನಾ ಮತ್ತು ಅಂಕಿಅಂಶ ಇಲಾಖೆಯ ಪ್ರಕಾರ ಇದೇ ಅವಧಿಯಲ್ಲಿ ಕೊರೊನಾ ಸಾವಿನ ಸಂಖ್ಯೆ- 22,320. ಇದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು? ಎಂದು ಟ್ವಿಟ್ಟರ್ ನಲ್ಲಿ ಸಿದ್ಧರಾಮಯ್ಯ ಸರ್ಕಾರವನ್ನ ಟೀಕಿಸಿದ್ದರು</p>
<p>&nbsp;</p>
<p>Key words: Minister -Sudhakar –former cm- Siddaramaiah –criticizing- corona number</p>
<p>The post <a href="https://www.justkannada.in/minister-sudhakar-former-cm-siddaramaiah-criticizing-corona-number/">ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆ ಸರಿಯಲ್ಲ-ಕೊರೋನಾ ಅಂಕಿ-ಅಂಶಗಳ ಬಗ್ಗೆ ಟೀಕಿಸಿದ ಸಿದ್ಧರಾಮಯ್ಯಗೆ ಸಚಿವ ಸುಧಾಕರ್ ಟಾಂಗ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
