<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Correct injustice - state –grant- allocation Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/correct-injustice-state-grant-allocation/feed/" rel="self" type="application/rss+xml" />
	<link>https://www.justkannada.in/tag/correct-injustice-state-grant-allocation/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 12 Mar 2020 12:46:26 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Correct injustice - state –grant- allocation Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/correct-injustice-state-grant-allocation/</link>
	<width>32</width>
	<height>32</height>
</image> 
	<item>
		<title>ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕಾಗಿರುವ ಅನ್ಯಾಯ ಸರಿಪಡಿಸಿ- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ರಾಜ್ಯ ಸಂಸದರ ನಿಯೋಗದಿಂದ ಮನವಿ&#8230;</title>
		<link>https://www.justkannada.in/correct-injustice-state-grant-allocation-state-mp-union-finance-minister-nirmala-sitharaman/</link>
		
		<dc:creator><![CDATA[JK Desk]]></dc:creator>
		<pubDate>Thu, 12 Mar 2020 12:45:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Correct injustice - state –grant- allocation]]></category>
		<category><![CDATA[Nirmala Sitharaman]]></category>
		<category><![CDATA[State MP]]></category>
		<category><![CDATA[Union Finance Minister]]></category>
		<guid isPermaLink="false">https://www.justkannada.in/?p=25523</guid>

					<description><![CDATA[<p>ಬೆಂಗಳೂರು,ಮಾ,12,2020(www.justkannada.in):  15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿರುವ ಹಿನ್ನೆಲೆ ಇದನ್ನ ಸರಿಪಡಿಸುವಂತೆ ಕೇಂದ್ರ ಸಚಿವರು ಹಾಗೂ ರಾಜ್ಯ ಸಂಸದರ ನಿಯೋಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ಮನವಿ ಸಲ್ಲಿಸಿತು. ಇಂದು ಸಂಸತ್ ಭವನದಲ್ಲಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರನ್ನ ಭೇಟಿಯಾದ ರಾಜ್ಯ ಸಂಸದರು ಹಾಗೂ ಕೇಂದ್ರ ಸಚಿವರು, ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕಾಗಿರುವ ಅನ್ಯಾಯ ಸರಿಪಡಿಸುವಂತೆ ಮನವಿ ಸಲ್ಲಿಸಿದರು. ಕೇಂದ್ರ ಸಚಿವರಾದ ಸದಾನಂದಗೌಡ, ಪ್ರಹ್ಲಾದ್ ಜೋಶಿ ಸೇರಿ ರಾಜ್ಯ ಸಂಸದರ ನಿಯೋಗ ಇಂದು [&#8230;]</p>
<p>The post <a href="https://www.justkannada.in/correct-injustice-state-grant-allocation-state-mp-union-finance-minister-nirmala-sitharaman/">ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕಾಗಿರುವ ಅನ್ಯಾಯ ಸರಿಪಡಿಸಿ- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ರಾಜ್ಯ ಸಂಸದರ ನಿಯೋಗದಿಂದ ಮನವಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಮಾ,12,2020(<a href="https://www.justkannada.in">www.justkannada.in</a>):  15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿರುವ ಹಿನ್ನೆಲೆ ಇದನ್ನ ಸರಿಪಡಿಸುವಂತೆ ಕೇಂದ್ರ ಸಚಿವರು ಹಾಗೂ ರಾಜ್ಯ ಸಂಸದರ ನಿಯೋಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ಮನವಿ ಸಲ್ಲಿಸಿತು.</p>
<p>ಇಂದು ಸಂಸತ್ ಭವನದಲ್ಲಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರನ್ನ ಭೇಟಿಯಾದ ರಾಜ್ಯ ಸಂಸದರು ಹಾಗೂ ಕೇಂದ್ರ ಸಚಿವರು, ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕಾಗಿರುವ ಅನ್ಯಾಯ ಸರಿಪಡಿಸುವಂತೆ ಮನವಿ ಸಲ್ಲಿಸಿದರು.</p>
<p>ಕೇಂದ್ರ ಸಚಿವರಾದ ಸದಾನಂದಗೌಡ, ಪ್ರಹ್ಲಾದ್ ಜೋಶಿ ಸೇರಿ ರಾಜ್ಯ ಸಂಸದರ ನಿಯೋಗ ಇಂದು ಮನವಿ ಸಲ್ಲಿಸಿದೆ. 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ಹೀಗಾಗಿ ಅನ್ಯಾಯ ಸರಿಪಡಿಸಿ ಹೆಚ್ಚುವರಿ ಅನುದಾನ ಒದಗಿಸುವಂತೆ ನಿಯೋಗ ಮನವಿ ಮಾಡಿದರು.</p>
<p>Key word: Correct injustice &#8211; state –grant- allocation-State MP-Union Finance Minister- Nirmala Sitharaman</p>
<p>The post <a href="https://www.justkannada.in/correct-injustice-state-grant-allocation-state-mp-union-finance-minister-nirmala-sitharaman/">ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕಾಗಿರುವ ಅನ್ಯಾಯ ಸರಿಪಡಿಸಿ- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ರಾಜ್ಯ ಸಂಸದರ ನಿಯೋಗದಿಂದ ಮನವಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
