<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>cp yogeshwar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/cp-yogeshwar/feed/" rel="self" type="application/rss+xml" />
	<link>https://www.justkannada.in/tag/cp-yogeshwar/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 30 May 2026 07:24:05 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>cp yogeshwar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/cp-yogeshwar/</link>
	<width>32</width>
	<height>32</height>
</image> 
	<item>
		<title>ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆಶಿ ಪದಗ್ರಹಣಕ್ಕೆ ಹೋಗಲು ತಯಾರಿ- ಶಾಸಕ ಸಿ.ಪಿಯೋಗೇಶ್ವರ್</title>
		<link>https://www.justkannada.in/mla-cp-yogeshwar/</link>
		
		<dc:creator><![CDATA[prashanth]]></dc:creator>
		<pubDate>Sat, 30 May 2026 07:24:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[cp yogeshwar]]></category>
		<category><![CDATA[DK Shivakumar]]></category>
		<category><![CDATA[ministerial post]]></category>
		<category><![CDATA[MLA]]></category>
		<category><![CDATA[oath]]></category>
		<guid isPermaLink="false">https://www.justkannada.in/?p=155446</guid>

					<description><![CDATA[<p>ರಾಮನಗರ,ಮೇ,30,2026 (www.justkannada.in):  ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್  ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಹೆಚ್ಚಿದ್ದು ಈ ಹಿನ್ನೆಲೆಯಲ್ಲಿ ಪದಗ್ರಹಣಕ್ಕೆ ಹೋಗಲು ತಯಾರಿ ಮಾಡುತ್ತಿರುವುದಾಗಿ ಶಾಸಕ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಸಿ.ಪಿ ಯೋಗೇಶ್ವರ್,  ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ನಾವು ಹೋಗುತ್ತಿದ್ದೇವೆ. 200 ಬಸ್ ಗಳಲ್ಲಿ ಹೋಗಲು ತಯಾರಿ ನಡೆಸಿದ್ದೇವೆ ತಾಲ್ಲೂಕಿನಿಂದ ಅತಿ  ಹೆಚ್ಚು ಕಾರ್ಯಕರ್ತರು ಹೋಗುತ್ತೇವೆ ಎಂದರು. ಸಚಿವ ಸ್ಥಾನಕ್ಕೆ ಲಾಬಿ ಕುರಿತು ಪ್ರತಿಕ್ರಿಯಿಸಿದ ಸಿ.ಪಿ ಯೋಗೇಶ್ವರ್, ನಾನು ಸಚಿವ  ಸ್ಥಾನದ ಆಕಾಂಕ್ಷಿಯಲ್ಲ. [&#8230;]</p>
<p>The post <a href="https://www.justkannada.in/mla-cp-yogeshwar/">ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆಶಿ ಪದಗ್ರಹಣಕ್ಕೆ ಹೋಗಲು ತಯಾರಿ- ಶಾಸಕ ಸಿ.ಪಿಯೋಗೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಮನಗರ,ಮೇ,30,2026 (<a href="http://www.justkannada.in">www.justkannada.in</a>):</strong>  ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್  ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಹೆಚ್ಚಿದ್ದು ಈ ಹಿನ್ನೆಲೆಯಲ್ಲಿ ಪದಗ್ರಹಣಕ್ಕೆ ಹೋಗಲು ತಯಾರಿ ಮಾಡುತ್ತಿರುವುದಾಗಿ ಶಾಸಕ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಸಿ.ಪಿ ಯೋಗೇಶ್ವರ್,  ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ನಾವು ಹೋಗುತ್ತಿದ್ದೇವೆ. 200 ಬಸ್ ಗಳಲ್ಲಿ ಹೋಗಲು ತಯಾರಿ ನಡೆಸಿದ್ದೇವೆ ತಾಲ್ಲೂಕಿನಿಂದ ಅತಿ  ಹೆಚ್ಚು ಕಾರ್ಯಕರ್ತರು ಹೋಗುತ್ತೇವೆ ಎಂದರು.</p>
<p>ಸಚಿವ ಸ್ಥಾನಕ್ಕೆ ಲಾಬಿ ಕುರಿತು ಪ್ರತಿಕ್ರಿಯಿಸಿದ ಸಿ.ಪಿ ಯೋಗೇಶ್ವರ್, ನಾನು ಸಚಿವ  ಸ್ಥಾನದ ಆಕಾಂಕ್ಷಿಯಲ್ಲ. ನನಗೆ ಯಾವುದೇ ಸಚಿವ ಸ್ಥಾನ ಬೇಡ ಎಂದು ತಿಳಿಸಿದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: DK Shivakumar, CM, Oath, ministerial post, MLA,  CP Yogeshwar</p>
<p>The post <a href="https://www.justkannada.in/mla-cp-yogeshwar/">ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆಶಿ ಪದಗ್ರಹಣಕ್ಕೆ ಹೋಗಲು ತಯಾರಿ- ಶಾಸಕ ಸಿ.ಪಿಯೋಗೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್</title>
		<link>https://www.justkannada.in/cp-yogeshwar-hdk/</link>
		
		<dc:creator><![CDATA[prashanth]]></dc:creator>
		<pubDate>Wed, 15 Apr 2026 11:43:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Channapatna constituency]]></category>
		<category><![CDATA[cp yogeshwar]]></category>
		<category><![CDATA[election fever]]></category>
		<category><![CDATA[HDK]]></category>
		<guid isPermaLink="false">https://www.justkannada.in/?p=153770</guid>

					<description><![CDATA[<p>ರಾಮನಗರ,ಏಪ್ರಿಲ್,15,2026(www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಮತ್ತೆ ಕೇಂದ್ರ ಸಚಿವ ಹೆಚ್ .ಡಿ ಕುಮಾರಸ್ವಾಮಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸಿ.ಪಿ ಯೋಗೇಶ್ವರ್ ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಸಿ.ಪಿ ಯೋಗೇಶ್ವರ್, ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಡುವುದು ಬೇಡ. ಪ್ರತಿವರ್ಷವೂ ಚುನಾವಣೆ ಜ್ವರ ಕ್ರಿಯೆಟ್ ಮಾಡುವುದು ಬೇಡ ಕುಮಾರಸ್ವಾಮಿ ಎರಡು ಬಾರಿ ಸ್ಪರ್ಧೆ ಮಾಡಿದರು, ಶಾಸಕರಾದರು. ಅವಕಾಶ ಬಂದರೆ ಸ್ಪರ್ಧಿಸಬಹುದು ಯಾರುಬೇಕಾದರೂ ಸ್ಪರ್ಧಿಸಲಿ ನೋಡೋಣ. ವಿಧಾನಸೌಧ ಚುನಾವಣೆಗೆ ಇನ್ನೂ [&#8230;]</p>
<p>The post <a href="https://www.justkannada.in/cp-yogeshwar-hdk/">ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಮನಗರ,ಏಪ್ರಿಲ್,15,2026(<a href="http://www.justkannada.in">www.justkannada.in</a>):</strong> ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಮತ್ತೆ ಕೇಂದ್ರ ಸಚಿವ ಹೆಚ್ .ಡಿ ಕುಮಾರಸ್ವಾಮಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸಿ.ಪಿ ಯೋಗೇಶ್ವರ್ ಟಾಂಗ್ ಕೊಟ್ಟಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಶಾಸಕ ಸಿ.ಪಿ ಯೋಗೇಶ್ವರ್, ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಡುವುದು ಬೇಡ. ಪ್ರತಿವರ್ಷವೂ ಚುನಾವಣೆ ಜ್ವರ ಕ್ರಿಯೆಟ್ ಮಾಡುವುದು ಬೇಡ ಕುಮಾರಸ್ವಾಮಿ ಎರಡು ಬಾರಿ ಸ್ಪರ್ಧೆ ಮಾಡಿದರು, ಶಾಸಕರಾದರು. ಅವಕಾಶ ಬಂದರೆ ಸ್ಪರ್ಧಿಸಬಹುದು ಯಾರುಬೇಕಾದರೂ ಸ್ಪರ್ಧಿಸಲಿ ನೋಡೋಣ. ವಿಧಾನಸೌಧ ಚುನಾವಣೆಗೆ ಇನ್ನೂ ಸಮಯವಿದೆ ಎಂದರು.</p>
<p>ಚನ್ನಪಟ್ಟಣ ಮುಂದೆ ಮಹಿಳಾ ಮೀಸಲು ಕ್ಷೇತ್ರ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಪಿ ಯೋಗೇಶ್ವರ್ ಮಹಿಳಾ ಕ್ಷೇತ್ರ ಆದರೂ ಸಮಾನವಾಗಿ ಅವಕಾಶ ಕೊಡೋಣ.  ಸಾಕು ನಮಗೂ ರಾಜಕೀಯ ಎಂದರು.</p>
<p>ನಾನು ಸಚಿವಾಕಾಂಕ್ಷಿ ಅಲ್ಲ. ಹೀಗಾಗಿ ನನಗೆ ಮಂತ್ರಿಸ್ಥಾನ ಬೇಡ ಎಂದು ಸಿಪಿ ಯೋಗೇಶ್ವರ್ ತಿಳಿಸಿದರು.</p>
<p>Key words: election fever, Channapatna constituency, CP Yogeshwar, HDK</p>
<p>The post <a href="https://www.justkannada.in/cp-yogeshwar-hdk/">ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಿರೀಕ್ಷೆಗೂ ಮೀರಿ ಗೆಲುವು: ಸಂತಸ ಹಂಚಿಕೊಂಡು ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಿ.ಪಿ ಯೋಗೇಶ್ವರ್</title>
		<link>https://www.justkannada.in/channapatna-congress-candidate-cp-yogeshwar-won/</link>
		
		<dc:creator><![CDATA[prashanth]]></dc:creator>
		<pubDate>Sat, 23 Nov 2024 07:33:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[channapatna]]></category>
		<category><![CDATA[congress candidate]]></category>
		<category><![CDATA[cp yogeshwar]]></category>
		<category><![CDATA[won]]></category>
		<guid isPermaLink="false">https://www.justkannada.in/?p=132493</guid>

					<description><![CDATA[<p>ಚನ್ನಪಟ್ಟಣ,ನವೆಂಬರ್,23,2024 (www.justkannada.in):  ಬಹು ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಸುಮಾರು 25 ಸಾವಿರ ಮತಗಳ ಅಂತರದಿಂದ ಗೆದ್ದು ಬೀಗಿದ್ದು, ಈ ಮೂಲಕ  ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಸೋಲಿನ ರುಚಿ ತೋರಿಸಿದ್ದಾರೆ. ತಮ್ಮ ಗೆಲುವಿನ ಸಂತಸ ಹಂಚಿಕೊಂಡು ಮಾತನಾಡಿರುವ  ಸಿ.ಪಿ ಯೋಗೇಶ್ವರ್,  ಸಿಎಂ ಡಿಸಿಎಂಗೆ ಮಾತು ಕೊಟ್ಟಿದ್ದೆ ಕೊಟ್ಟ ಮಾತಿನಂತೆ ಗೆದ್ದಿದ್ದೇನೆ. ನಿರೀಕ್ಷಗೂ ಮೀರಿ ಗೆಲುವು ಸಾಧಿಸಿದ್ದೇನೆ. 30 ಸಾವಿರ ಮತಗಳ  ಅಂತರದಿಂದ ಗೆಲ್ಲುವ [&#8230;]</p>
<p>The post <a href="https://www.justkannada.in/channapatna-congress-candidate-cp-yogeshwar-won/">ನಿರೀಕ್ಷೆಗೂ ಮೀರಿ ಗೆಲುವು: ಸಂತಸ ಹಂಚಿಕೊಂಡು ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಿ.ಪಿ ಯೋಗೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="aligncenter size-full wp-image-132139" src="https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM.jpeg" alt="" width="500" height="61" srcset="https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM.jpeg 500w, https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM-300x37.jpeg 300w, https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM-150x18.jpeg 150w" sizes="auto, (max-width: 500px) 100vw, 500px" /></p>
<p><strong>ಚನ್ನಪಟ್ಟಣ,ನವೆಂಬರ್,23,2024 (<a href="http://www.justkannada.in">www.justkannada.in</a>): </strong> ಬಹು ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಸುಮಾರು 25 ಸಾವಿರ ಮತಗಳ ಅಂತರದಿಂದ ಗೆದ್ದು ಬೀಗಿದ್ದು, ಈ ಮೂಲಕ  ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಸೋಲಿನ ರುಚಿ ತೋರಿಸಿದ್ದಾರೆ.</p>
<p>ತಮ್ಮ ಗೆಲುವಿನ ಸಂತಸ ಹಂಚಿಕೊಂಡು ಮಾತನಾಡಿರುವ  ಸಿ.ಪಿ ಯೋಗೇಶ್ವರ್,  ಸಿಎಂ ಡಿಸಿಎಂಗೆ ಮಾತು ಕೊಟ್ಟಿದ್ದೆ ಕೊಟ್ಟ ಮಾತಿನಂತೆ ಗೆದ್ದಿದ್ದೇನೆ. ನಿರೀಕ್ಷಗೂ ಮೀರಿ ಗೆಲುವು ಸಾಧಿಸಿದ್ದೇನೆ. 30 ಸಾವಿರ ಮತಗಳ  ಅಂತರದಿಂದ ಗೆಲ್ಲುವ ನಿರೀಕ್ಷೆ ಮಾಡಿದ್ದೆ. ಈಗ ಗೆಲುವು ಸಾಧಿಸಿದ್ದೇನೆ ಎಂದರು.</p>
<p><strong>ಹೆಚ್ ಡಿಕೆ ಸ್ವಾರ್ಥ ದುರಾಸೆಗೆ ಮಗನನ್ನೇ ಬಲಿಕೊಟ್ಟಿದ್ದಾರೆ.</strong></p>
<p>ಇದೇ ವೇಳೆ ಜೆಡಿಎಸ್ ನಾಯಕರಿಗೆ ಟಾಂಗ್ ಕೊಟ್ಟಿರುವ ಸಿ.ಪಿ ಯೋಗೇಶ್ವರ್, ಮಾಜಿ ಪ್ರಧಾನಿ  ಹೆಚ್ ಡಿ ದೇವೇಗೌಡರು ಮೊಮ್ಮಗನನ್ನೇ ಪಣಕ್ಕಿಟ್ಟಿದ್ದರು. ಹೆಚ್ ಡಿ ಕುಮಾರಸ್ವಾಮಿ ಮಗನನ್ನೇ ಪಣಕ್ಕಿಟ್ಟಿದ್ದರು. ಮಗನ ಭವಿಷ್ಯ ರೂಪಿಸಬೇಕಿದ್ರೆ ಮಂಡ್ಯದಿಂದ ನಿಲ್ಲಿಸಿ ಗೆಲ್ಲಿಸಬಹುದಿತ್ತು. ಆದರೆ ಕುಮಾರಸ್ವಾಮಿ ಸ್ವಾರ್ಥ ದುರಾಸೆಗೆ ಮಗನನ್ನೆ ಬಲಿಕೊಟ್ಟಿದ್ದಾರೆ. ದೇವೇಗೌಡರನ್ನ ಜನರು ತಿರಸ್ಕರಿಸಿದ್ದಾರೆ. ಹೆಚ್ ಡಿ ದೇವೇಗೌಡರಿಗೆ ಮೊಮ್ಮಗನನ್ನು ಗೆಲ್ಲಿಸುವ ಸ್ವಾರ್ಥವಿತ್ತು. ಆದರೆ ಜನರು ಅದಕ್ಕೆ ಮನ್ನಣೆ ನೀಡಲಿಲ್ಲ ಎಂದು ಕಾಲೆಳೆದರು.</p>
<p><img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: Channapatna, Congress Candidate, CP Yogeshwar, won</p>
<p>The post <a href="https://www.justkannada.in/channapatna-congress-candidate-cp-yogeshwar-won/">ನಿರೀಕ್ಷೆಗೂ ಮೀರಿ ಗೆಲುವು: ಸಂತಸ ಹಂಚಿಕೊಂಡು ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಿ.ಪಿ ಯೋಗೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಪಿವೈ ಯಾವ ಆಯಾಮದಲ್ಲಿ ಹೇಳಿದ್ದಾರೆ ಗೊತ್ತಿಲ್ಲ- ಮಾಜಿ ಸಂಸದ ಡಿ.ಕೆ ಸುರೇಶ್</title>
		<link>https://www.justkannada.in/cp-yogeshwar-statement-former-mp-dk-suresh/</link>
		
		<dc:creator><![CDATA[prashanth]]></dc:creator>
		<pubDate>Fri, 15 Nov 2024 06:43:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[cp yogeshwar]]></category>
		<category><![CDATA[DK Suresh ..]]></category>
		<category><![CDATA[Former MP]]></category>
		<category><![CDATA[statement]]></category>
		<guid isPermaLink="false">https://www.justkannada.in/?p=132095</guid>

					<description><![CDATA[<p>ಬೆಂಗಳೂರು,ನವೆಂಬರ್,15,2024 (www.justkannada.in):  ಸಚಿವ ಜಮೀರ್ ಹೇಳಿಕೆಯಿಂದ  ಒಕ್ಕಲಿಗ ಮತಗಳು ಬಂದಿಲ್ಲ ಅನ್ನಿಸುತ್ತೆ ಎಂಬ  ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಹೇಳಿಕೆ ಕುರಿತು ಮಾಜಿ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಡಿ.ಕೆ ಸುರೇಶ್, ಚುನಾವಣೆಯಲ್ಲಿ ತಂತ್ರಗಾರಿಗೆ ಬಹಳ ಮುಖ್ಯ ಪಾತ್ರ ವಹಿಸುತ್ತೆ ನಮ್ಮ ಕಾರ್ಯಕರ್ತರು ಮುಖಂಡರು ಆತ್ಮವಿಶ್ವಾಸದಿಂದ ಇದ್ದಾರೆ . ಸಿಪಿ  ಯೋಗೇಶ್ವರ್ ಯಾವ ಆಯಾಮ ಇಟ್ಟು ಹೇಳಿದ್ದಾರೆ ಗೊತ್ತಿಲ್ಲ. ಫಲಿತಾಂಶ ಕಾಂಗ್ರೆಸ್ ಪರವಾಗಿ ಇರುತ್ತೆ ಎಂಬ ವಿಶ್ವಾಸವಿದೆ ಎಂದರು. ಇನ್ನು ಜಮೀರ್ ಅಹ್ಮದ್ [&#8230;]</p>
<p>The post <a href="https://www.justkannada.in/cp-yogeshwar-statement-former-mp-dk-suresh/">ಸಿಪಿವೈ ಯಾವ ಆಯಾಮದಲ್ಲಿ ಹೇಳಿದ್ದಾರೆ ಗೊತ್ತಿಲ್ಲ- ಮಾಜಿ ಸಂಸದ ಡಿ.ಕೆ ಸುರೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,15,2024 (<a href="http://www.justkannada.in">www.justkannada.in</a>):</strong>  ಸಚಿವ ಜಮೀರ್ ಹೇಳಿಕೆಯಿಂದ  ಒಕ್ಕಲಿಗ ಮತಗಳು ಬಂದಿಲ್ಲ ಅನ್ನಿಸುತ್ತೆ ಎಂಬ  ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಹೇಳಿಕೆ ಕುರಿತು ಮಾಜಿ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಡಿ.ಕೆ ಸುರೇಶ್, ಚುನಾವಣೆಯಲ್ಲಿ ತಂತ್ರಗಾರಿಗೆ ಬಹಳ ಮುಖ್ಯ ಪಾತ್ರ ವಹಿಸುತ್ತೆ ನಮ್ಮ ಕಾರ್ಯಕರ್ತರು ಮುಖಂಡರು ಆತ್ಮವಿಶ್ವಾಸದಿಂದ ಇದ್ದಾರೆ . ಸಿಪಿ  ಯೋಗೇಶ್ವರ್ ಯಾವ ಆಯಾಮ ಇಟ್ಟು ಹೇಳಿದ್ದಾರೆ ಗೊತ್ತಿಲ್ಲ. ಫಲಿತಾಂಶ ಕಾಂಗ್ರೆಸ್ ಪರವಾಗಿ ಇರುತ್ತೆ ಎಂಬ ವಿಶ್ವಾಸವಿದೆ ಎಂದರು.</p>
<p>ಇನ್ನು ಜಮೀರ್ ಅಹ್ಮದ್ ಖಾನ್ ಹೇಳಿಕೆ ಅವರ ವೈಯಕ್ತಿಕ. ಡಿಕೆ ಶಿವಕುಮಾರ್ ರನ್ನು ಕಳ್ಳ ಅಂತಾ ಎಂದಾಗ ಏನು ಮಾತನಾಡಲಿಲ್ಲ. ಮಾತನಾಡುವಾಗ ಕೆಲವೊಂದು ತಪ್ಪುಗಳಾಗುತ್ತೆ ಸಚಿವ ಜಮೀರ್ ಹೇಳಿಕೆಯನ್ನು ಸ್ವಲ್ಪ ಮಟ್ಟಿಗೆ ತಿರುಚಲಾಗಿದೆ.  ಜನರಿಗೆ ಹಣ, ಧರ್ಮ ಎರಡೇ ಬೇಕಾಗಿರುವುದು.  ಕೆಲಸ ಮಾಡಿದ್ದೇವೆ ವೋಟು ಹಾಕಿ ಅಂತಾ ಕೇಳುವ ಪರಿಸ್ಥಿತಿಯಲ್ಲಿ ಇಲ್ಲ. ಇದು ನನ್ನ ಹೇಳಿಕೆ ಅಲ್ಲ.  ಜನರ ಅಭಿಪ್ರಾಯ ಎಂದು  ಡಿಕೆ ಸುರೇಶ್ ತಿಳಿಸಿದರು.</p>
<p>Key words: CP Yogeshwar, statement, Former MP,  DK Suresh</p>
<p>The post <a href="https://www.justkannada.in/cp-yogeshwar-statement-former-mp-dk-suresh/">ಸಿಪಿವೈ ಯಾವ ಆಯಾಮದಲ್ಲಿ ಹೇಳಿದ್ದಾರೆ ಗೊತ್ತಿಲ್ಲ- ಮಾಜಿ ಸಂಸದ ಡಿ.ಕೆ ಸುರೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಪಿ ಯೋಗೇಶ್ವರ್ ಸೋಲಿನ ಭೀತಿ ವ್ಯಕ್ತಪಡಿಸಿಲ್ಲ- ಸಚಿವ ಹೆಚ್.ಕೆ ಪಾಟೀಲ್</title>
		<link>https://www.justkannada.in/cp-yogeshwar-not-expressed-defeat-minister-hk-patil/</link>
		
		<dc:creator><![CDATA[prashanth]]></dc:creator>
		<pubDate>Fri, 15 Nov 2024 04:59:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[cp yogeshwar]]></category>
		<category><![CDATA[defeat]]></category>
		<category><![CDATA[HK Patil]]></category>
		<category><![CDATA[minister]]></category>
		<category><![CDATA[not expressed]]></category>
		<guid isPermaLink="false">https://www.justkannada.in/?p=132083</guid>

					<description><![CDATA[<p>ಬೆಂಗಳೂರು,ನವೆಂಬರ್,15,2024 (www.justkannada.in): ಚನ್ನಪಟ್ಟಣ ಚುನಾವಣೆ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಹೇಳಿಕೆ ವಿಚಾರ ಕುರಿತು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಹೆ‍ಚ್.ಕೆ ಪಾಟೀಲ್, ಸಿಪಿ ಯೋಗೇಶ್ವರ್ ಸೋಲಿನ ಭೀತಿ ವ್ಯಕ್ತಪಡಿಸಿಲ್ಲ . ಸ್ವಲ್ಪ ಅಂತರದಲ್ಲಿ ಜಯ ಎಂದಿದ್ದಾರೆ ಅಷ್ಟೆ ಎಂದು ತಿಳಿಸಿದರು. ನಿನ್ನೆ ಮಾಧ್ಯಮಗಳಿಗೆ ಮಾತನಾಡಿದ್ದ ಸಿಪಿ ಯೋಗೇಶ್ವರ್ , ದೇವೇಗೌಡರ ಹಠ ಕೆಲವರು ನೀಡಿದ ಹೇಳಿಕೆ ಫಲಿತಾಂಶದಲ್ಲಿ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಹೇಳಿಕೆ ನೀಡಿದ್ದರು. Key [&#8230;]</p>
<p>The post <a href="https://www.justkannada.in/cp-yogeshwar-not-expressed-defeat-minister-hk-patil/">ಸಿಪಿ ಯೋಗೇಶ್ವರ್ ಸೋಲಿನ ಭೀತಿ ವ್ಯಕ್ತಪಡಿಸಿಲ್ಲ- ಸಚಿವ ಹೆಚ್.ಕೆ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,15,2024 (<a href="http://www.justkannada.in">www.justkannada.in</a>):</strong> ಚನ್ನಪಟ್ಟಣ ಚುನಾವಣೆ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಹೇಳಿಕೆ ವಿಚಾರ ಕುರಿತು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಸಚಿವ ಹೆ‍ಚ್.ಕೆ ಪಾಟೀಲ್, ಸಿಪಿ ಯೋಗೇಶ್ವರ್ ಸೋಲಿನ ಭೀತಿ ವ್ಯಕ್ತಪಡಿಸಿಲ್ಲ . ಸ್ವಲ್ಪ ಅಂತರದಲ್ಲಿ ಜಯ ಎಂದಿದ್ದಾರೆ ಅಷ್ಟೆ ಎಂದು ತಿಳಿಸಿದರು.</p>
<p>ನಿನ್ನೆ ಮಾಧ್ಯಮಗಳಿಗೆ ಮಾತನಾಡಿದ್ದ ಸಿಪಿ ಯೋಗೇಶ್ವರ್ , ದೇವೇಗೌಡರ ಹಠ ಕೆಲವರು ನೀಡಿದ ಹೇಳಿಕೆ ಫಲಿತಾಂಶದಲ್ಲಿ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಹೇಳಿಕೆ ನೀಡಿದ್ದರು.</p>
<p>Key words: CP Yogeshwar, not expressed, defeat, Minister, HK Patil</p>
<p>The post <a href="https://www.justkannada.in/cp-yogeshwar-not-expressed-defeat-minister-hk-patil/">ಸಿಪಿ ಯೋಗೇಶ್ವರ್ ಸೋಲಿನ ಭೀತಿ ವ್ಯಕ್ತಪಡಿಸಿಲ್ಲ- ಸಚಿವ ಹೆಚ್.ಕೆ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೆಚ್ ಡಿಕೆ ನಾನು ತಂದ ಅನುದಾನವನ್ನೇ ಸರಿಯಾಗಿ ಬಳಸಿಲ್ಲ- ‘ಕೈ’ ಅಭ್ಯರ್ಥಿ ಯೋಗೇಶ್ವರ್ ವಾಗ್ದಾಳಿ</title>
		<link>https://www.justkannada.in/channapatna-by-election-hdk-congress-candidate-cp-yogeshwar/</link>
		
		<dc:creator><![CDATA[prashanth]]></dc:creator>
		<pubDate>Tue, 29 Oct 2024 06:43:54 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[by-election]]></category>
		<category><![CDATA[channapatna]]></category>
		<category><![CDATA[congress candidate]]></category>
		<category><![CDATA[cp yogeshwar]]></category>
		<category><![CDATA[HDK]]></category>
		<guid isPermaLink="false">https://www.justkannada.in/?p=131353</guid>

					<description><![CDATA[<p>ಚನ್ನಪಟ್ಟಣ, ಅಕ್ಟೋಬರ್,29,2024 (www.justkannada.in): ಚನ್ನಪಟ್ಟಣ ವಿಧಾನಸಭಾ ಉಪಚುನಾವಣಾ ಕಣ ರಂಗೇರಿದ್ದು ಪ್ರಚಾರದ ಭರಾಟೆ ಜೋರಾಗಿದೆ. ಈ ಮಧ್ಯೆ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಚನ್ನಪಟ್ಟಣದ  ಮಾಕಳಿ ಗ್ರಾಮದಲ್ಲಿ ಪ್ರಚಾರ ನಡೆಸುತ್ತ ಮಾತನಾಡಿದ ಸಿಪಿ ಯೋಗೇಶ್ವರ್,  ನಾನು 2 ಬಾರಿ ಚುನಾವಣೆಯಲ್ಲಿ ಸೋತಿದ್ದೇನೆ.  2 ಬಾರಿ ಗೆದ್ದ ಹೆಚ್ ಡಿ ಕುಮಾರಸ್ವಾಮಿ ಕ್ಷೇತ್ರಕ್ಕೆ ಏನು ಕೆಲಸ ಮಾಡಿದ್ದಾರೆ ಎಂದು ಪ್ರಶ್ನಿಸಿದರು. ನಾನು ತಂದ [&#8230;]</p>
<p>The post <a href="https://www.justkannada.in/channapatna-by-election-hdk-congress-candidate-cp-yogeshwar/">ಹೆಚ್ ಡಿಕೆ ನಾನು ತಂದ ಅನುದಾನವನ್ನೇ ಸರಿಯಾಗಿ ಬಳಸಿಲ್ಲ- ‘ಕೈ’ ಅಭ್ಯರ್ಥಿ ಯೋಗೇಶ್ವರ್ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚನ್ನಪಟ್ಟಣ, ಅಕ್ಟೋಬರ್,29,2024 (<a href="http://www.justkannada.in">www.justkannada.in</a>):</strong> ಚನ್ನಪಟ್ಟಣ ವಿಧಾನಸಭಾ ಉಪಚುನಾವಣಾ ಕಣ ರಂಗೇರಿದ್ದು ಪ್ರಚಾರದ ಭರಾಟೆ ಜೋರಾಗಿದೆ. ಈ ಮಧ್ಯೆ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಚನ್ನಪಟ್ಟಣದ  ಮಾಕಳಿ ಗ್ರಾಮದಲ್ಲಿ ಪ್ರಚಾರ ನಡೆಸುತ್ತ ಮಾತನಾಡಿದ ಸಿಪಿ ಯೋಗೇಶ್ವರ್,  ನಾನು 2 ಬಾರಿ ಚುನಾವಣೆಯಲ್ಲಿ ಸೋತಿದ್ದೇನೆ.  2 ಬಾರಿ ಗೆದ್ದ ಹೆಚ್ ಡಿ ಕುಮಾರಸ್ವಾಮಿ ಕ್ಷೇತ್ರಕ್ಕೆ ಏನು ಕೆಲಸ ಮಾಡಿದ್ದಾರೆ ಎಂದು ಪ್ರಶ್ನಿಸಿದರು.</p>
<p>ನಾನು ತಂದ ಅನುದಾನವನ್ನೇ  ಹೆಚ್ ಡಿ ಕುಮಾರಸ್ವಾಮಿ ಸರಿಯಾಗಿ ಬಳಸಿಲ್ಲ. ನಾನು ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ. ನನ್ನನ್ನು ಗೆಲ್ಲಿಸಿ. ಎಲ್ಲರೂ ನನಗೆ ಆಶೀರ್ವಾದ ಮಾಡಿ ಎಂದು ಸಿಪಿ ಯೋಗೇಶ್ವರ್ ಮನವಿ ಮಾಡಿದರು.</p>
<p>Key words: Channapatna, By-election, HDK, congress candidate, CP Yogeshwar</p>
<p>The post <a href="https://www.justkannada.in/channapatna-by-election-hdk-congress-candidate-cp-yogeshwar/">ಹೆಚ್ ಡಿಕೆ ನಾನು ತಂದ ಅನುದಾನವನ್ನೇ ಸರಿಯಾಗಿ ಬಳಸಿಲ್ಲ- ‘ಕೈ’ ಅಭ್ಯರ್ಥಿ ಯೋಗೇಶ್ವರ್ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೆಚ್ ಡಿಕೆ ಅವರ ಟ್ರಿಕ್ಸ್ ಜನರಿಗೆ ಗೊತ್ತಿದೆ: ನಿಖಿಲ್ ಸ್ಪರ್ಧೆ ಬಗ್ಗೆ ವ್ಯಂಗ್ಯವಾಡಿದ ‘ಕೈ’ ಅಭ್ಯರ್ಥಿ ಸಿಪಿವೈ</title>
		<link>https://www.justkannada.in/channapatna-by-election-hdk-tricks-cp-yogeshwar/</link>
		
		<dc:creator><![CDATA[prashanth]]></dc:creator>
		<pubDate>Sat, 26 Oct 2024 08:29:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Channapatna by-election]]></category>
		<category><![CDATA[cp yogeshwar]]></category>
		<category><![CDATA[HDK]]></category>
		<category><![CDATA[tricks]]></category>
		<guid isPermaLink="false">https://www.justkannada.in/?p=131267</guid>

					<description><![CDATA[<p>ಚನ್ನಪಟ್ಟಣ,ಅಕ್ಟೋಬರ್,26,2024 (www.justkannada.in):  ಭಾರಿ ಕುತೂಹಲಕ್ಕೆ ಕಾರಣವಾಗಿರುವ ಚನ್ನಪಟ್ಟಣ ವಿಧಾನಸಭೆ ಉಪಚುನವಣೆಯ ನಾಮಪತ್ರ ಸಲ್ಲಿಕೆ ಕಾರ್ಯ ನಿನ್ನೆ ಮುಗಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಮತ್ತು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಡುವೆ ತೀವ್ರ ಪೈಪೋಟಿ ಉಂಟಾಗಿದೆ. ಈ ಮಧ್ಯೆ ಬಿಜೆಪಿಗೆ ಟಿಕೆಟ್ ಬಿಟ್ಟು ಕೊಡದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾತನಾಡಿರುವ ಸಿಪಿವೈ, ಹೆಚ್.ಡಿ [&#8230;]</p>
<p>The post <a href="https://www.justkannada.in/channapatna-by-election-hdk-tricks-cp-yogeshwar/">ಹೆಚ್ ಡಿಕೆ ಅವರ ಟ್ರಿಕ್ಸ್ ಜನರಿಗೆ ಗೊತ್ತಿದೆ: ನಿಖಿಲ್ ಸ್ಪರ್ಧೆ ಬಗ್ಗೆ ವ್ಯಂಗ್ಯವಾಡಿದ ‘ಕೈ’ ಅಭ್ಯರ್ಥಿ ಸಿಪಿವೈ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚನ್ನಪಟ್ಟಣ,ಅಕ್ಟೋಬರ್,26,2024 (<a href="http://www.justkannada.in">www.justkannada.in</a>):</strong>  ಭಾರಿ ಕುತೂಹಲಕ್ಕೆ ಕಾರಣವಾಗಿರುವ ಚನ್ನಪಟ್ಟಣ ವಿಧಾನಸಭೆ ಉಪಚುನವಣೆಯ ನಾಮಪತ್ರ ಸಲ್ಲಿಕೆ ಕಾರ್ಯ ನಿನ್ನೆ ಮುಗಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಮತ್ತು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಡುವೆ ತೀವ್ರ ಪೈಪೋಟಿ ಉಂಟಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಮಧ್ಯೆ ಬಿಜೆಪಿಗೆ ಟಿಕೆಟ್ ಬಿಟ್ಟು ಕೊಡದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ವ್ಯಂಗ್ಯವಾಡಿದ್ದಾರೆ.</p>
<p>ಈ ಕುರಿತು ಮಾತನಾಡಿರುವ ಸಿಪಿವೈ, ಹೆಚ್.ಡಿ ಕುಮಾರಸ್ವಾಮಿ ರಾಜಕೀಯವಾಗಿ ಯಾರಿಗೂ ಸ್ಥಾನಮಾನ ಕೊಟ್ಟಿಲ್ಲ. ಏನೋ ಕಣ್ಣೀರು ಹಾಕೋದು, ಎಮೋಷನ್ ಮಾಡೋದು ಇದೇ ಅವರ ಕೆಲಸ ಎಂದು ಲೇವಡಿ ಮಾಡಿದರು.</p>
<p>ಚನ್ನಪಟ್ಟಣದಲ್ಲಿ ಕಾರ್ಯಕರ್ತರು ಸ್ಪರ್ಧೆ ಅಂತಿದ್ದರು. ಆದರೆ ಹೆಚ್ ಡಿಕೆ ತಾವೇ ಸ್ಕ್ರಿಪ್ಟ್ ಬರೆಯುತ್ತಾರೆ  ತಾವೇ ಜನರನ್ನ ಕಳುಹಿಸುತ್ತಾರೆ. ಕಾರ್ಯಕರ್ತರು ಹೇಳಿದ್ದರೆಂದು ತಮ್ಮ ಮನೆಯವರನ್ನೇ  ನಿಲ್ಲಿಸುತ್ತಾರೆ. ಇದೆಲ್ಲಾ ಅವರ ಟ್ರಿಕ್. ಇದು  ಜನರಿಗೆ ಗೊತ್ತಿದೆ ಎಂದು ಸಿಪಿ ಯೋಗೇಶ್ವರ್ ವಾಗ್ದಾಳಿ ನಡೆಸಿದರು.</p>
<p>Key words: Channapatna By-election, HDK, tricks, CP Yogeshwar</p>
<p>The post <a href="https://www.justkannada.in/channapatna-by-election-hdk-tricks-cp-yogeshwar/">ಹೆಚ್ ಡಿಕೆ ಅವರ ಟ್ರಿಕ್ಸ್ ಜನರಿಗೆ ಗೊತ್ತಿದೆ: ನಿಖಿಲ್ ಸ್ಪರ್ಧೆ ಬಗ್ಗೆ ವ್ಯಂಗ್ಯವಾಡಿದ ‘ಕೈ’ ಅಭ್ಯರ್ಥಿ ಸಿಪಿವೈ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>&#8220;JUMPING STAR” ಸಿ.ಪಿ.ಯೋಗೀಶ್ವರ್ ಬದಲಾಯಿಸಿದ ರಾಜಕೀಯ ಪಕ್ಷಗಳು ಎಷ್ಟು ಗೊತ್ತ..?</title>
		<link>https://www.justkannada.in/jumping-star-cp-yogeshwar/</link>
		
		<dc:creator><![CDATA[mahesh]]></dc:creator>
		<pubDate>Fri, 25 Oct 2024 13:20:15 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA["JUMPING STAR"]]></category>
		<category><![CDATA[by-election]]></category>
		<category><![CDATA[channapatna]]></category>
		<category><![CDATA[congress]]></category>
		<category><![CDATA[cp yogeshwar]]></category>
		<guid isPermaLink="false">https://www.justkannada.in/?p=131234</guid>

					<description><![CDATA[<p>&#160; ಬೆಂಗಳೂರು, ಅ.25,2024: (www.justkannada.in news) ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದ ಸಿ.ಪಿ.ಯೋಗೇಶ್ವರ, ಕರ್ನಾಟಕ ರಾಜಕೀಯದ &#8220;ಜಂಪಿಂಗ್ ಸ್ಟಾರ್&#8221; ಎಂದು ಪ್ರಸಿದ್ಧ. ಬುಧವಾರ ಭಾರತೀಯ ಜನತಾ ಪಕ್ಷ (ಬಿಜೆಪಿ) ತೊರೆಯುತ್ತಾ ತನ್ನ ವೃತ್ತಿಜೀವನದಲ್ಲಿ ಎರಡನೇ ಬಾರಿಗೆ ಕಾಂಗ್ರೆಸ್ ಸೇರುವ ಮೂಲಕ ಸುದ್ದಿಯಾಗಿದ್ದಾರೆ. ಇದು 25 ವರ್ಷಗಳ ರಾಜಕೀಯ ಜೀವನದಲ್ಲಿ ಅವರ ಐದನೇ ಪಕ್ಷಾಂತರ. ಸಿ.ಪಿ.ಯೋಗೇಶ್ವರ, 1999ರಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವ ಮೂಲಕ ತನ್ನ ರಾಜಕೀಯ ಜೀವನ ಆರಂಭಿಸಿದರು. 2004ರಲ್ಲಿ ಅವರು [&#8230;]</p>
<p>The post <a href="https://www.justkannada.in/jumping-star-cp-yogeshwar/">&#8220;JUMPING STAR” ಸಿ.ಪಿ.ಯೋಗೀಶ್ವರ್ ಬದಲಾಯಿಸಿದ ರಾಜಕೀಯ ಪಕ್ಷಗಳು ಎಷ್ಟು ಗೊತ್ತ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಂಗಳೂರು, ಅ.25,2024: (<a href="http://www.justkannada.in">www.justkannada.in</a> news) ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದ ಸಿ.ಪಿ.ಯೋಗೇಶ್ವರ, ಕರ್ನಾಟಕ ರಾಜಕೀಯದ &#8220;ಜಂಪಿಂಗ್ ಸ್ಟಾರ್&#8221; ಎಂದು ಪ್ರಸಿದ್ಧ.</p>
<p>ಬುಧವಾರ ಭಾರತೀಯ ಜನತಾ ಪಕ್ಷ (ಬಿಜೆಪಿ) ತೊರೆಯುತ್ತಾ ತನ್ನ ವೃತ್ತಿಜೀವನದಲ್ಲಿ ಎರಡನೇ ಬಾರಿಗೆ ಕಾಂಗ್ರೆಸ್ ಸೇರುವ ಮೂಲಕ ಸುದ್ದಿಯಾಗಿದ್ದಾರೆ. ಇದು 25 ವರ್ಷಗಳ ರಾಜಕೀಯ ಜೀವನದಲ್ಲಿ ಅವರ ಐದನೇ ಪಕ್ಷಾಂತರ.</p>
<p><img loading="lazy" decoding="async" class="alignleft size-full wp-image-129610" src="https://www.justkannada.in/wp-content/uploads/2024/09/TOP-BANNER-01.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-01.png 730w, https://www.justkannada.in/wp-content/uploads/2024/09/TOP-BANNER-01-600x74.png 600w, https://www.justkannada.in/wp-content/uploads/2024/09/TOP-BANNER-01-300x37.png 300w, https://www.justkannada.in/wp-content/uploads/2024/09/TOP-BANNER-01-150x18.png 150w, https://www.justkannada.in/wp-content/uploads/2024/09/TOP-BANNER-01-696x86.png 696w" sizes="auto, (max-width: 730px) 100vw, 730px" /></p>
<p>ಸಿ.ಪಿ.ಯೋಗೇಶ್ವರ, 1999ರಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವ ಮೂಲಕ ತನ್ನ ರಾಜಕೀಯ ಜೀವನ ಆರಂಭಿಸಿದರು. 2004ರಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡು ಕೈ ಚಿನ್ಹೆಯಡಿ ಚುನಾವಣೆಗೆ ಸ್ಪರ್ಧೆ. 2009ರವರೆಗೆ ಕಾಂಗ್ರೆಸ್‌  ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಸಿಪಿವೈ, ನಂತರ ಕರ್ನಾಟಕದಲ್ಲಿ ಆಧಿಕಾರದಲ್ಲಿದ್ದ ಬಿಜೆಪಿಗೆ ಸೇರ್ಪಡೆಗೊಂಡರು.</p>
<p>ಆದರೆ 2013ರ ವೇಳೆಗೆ, ಯೋಗೇಶ್ವರ್ ಬಿಜೆಪಿ ಬಗ್ಗೆ ಅಮಧಾನಗೊಂಡು, ರಾಜ್ಯದಲ್ಲಿ ಅಂಬೆಗಾಲಿಡುತ್ತಿದ್ದ ಸಮಾಜವಾದಿ ಪಕ್ಷ (ಎಸ್ಪಿ) ಸೇರ್ಪಡೆಗೊಂಡು ಚುನಾವಣೆಗೆ ಸ್ಪರ್ಧಿಸಿದರು.  ಆಗ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪತ್ನಿ ಅನಿತ ಅವರನ್ನು  ಸೋಲಿಸಿ 5ನೇ ಬಾರಿಗೆ ಶಾಸಕರಾಗಿ ಆಯ್ಕೆಗೊಂಡರು.</p>
<p>ಯೋಗೇಶ್ವರ್ ಅವರು 2018ರಲ್ಲಿ ಮತ್ತೆ ಬಿಜೆಪಿ ಸೇರ್ಪಡೆಗೊಂಡರು.  ಆದರೆ ಚನ್ನಪಟ್ಟಣದ ಚುನಾವಣೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಸೋಲು ಅನುಭವಿಸಬೇಕಾಯಿತು. ಆದರೆ ಪಕ್ಷ ಅವರನ್ನು ವಿಧಾನ ಪರಿಷತ್‌ ಸದಸ್ಯನನ್ನಾಗಿ ಆಯ್ಕೆ ಮಾಡಿತು.</p>
<p>ಇದೀಗ ಸಿಪಿವೈ ಮತ್ತೆ ಕಾಂಗ್ರೆಸ್ ಗೆ ಪಕ್ಷಾಂತರ ಮಾಡಿದ್ದು, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.</p>
<p><img loading="lazy" decoding="async" class="alignleft size-full wp-image-129621" src="https://www.justkannada.in/wp-content/uploads/2024/09/TOP-BANNER-04.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-04.png 730w, https://www.justkannada.in/wp-content/uploads/2024/09/TOP-BANNER-04-600x74.png 600w, https://www.justkannada.in/wp-content/uploads/2024/09/TOP-BANNER-04-300x37.png 300w, https://www.justkannada.in/wp-content/uploads/2024/09/TOP-BANNER-04-150x18.png 150w, https://www.justkannada.in/wp-content/uploads/2024/09/TOP-BANNER-04-696x86.png 696w" sizes="auto, (max-width: 730px) 100vw, 730px" /></p>
<p>ಯೋಗೇಶ್ವರ ಅವರ 25 ವರ್ಷದ ರಾಜಕೀಯ ಜೀವನದಲ್ಲಿ ಅವರು ಒಂಬತ್ತು ಚುನಾವಣೆಯನ್ನು ಎದುರಿಸಿದ್ದಾರೆ, ಈ ಪೈಕಿ ಕೆಲವು ಗೆದ್ದಿದ್ದಾರೆ ಮತ್ತು ಕೆಲವು ಸೋತಿದ್ದಾರೆ. ತಮ್ಮ ನಿರಂತರ ಪಕ್ಷಾಂತರದ ನಡುವೆಯೂ ಅವರು ಹಲವಾರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜತೆಗೆ ಯೋಗೇಶ್ವರ್‌ ತಮ್ಮ  ಪಕ್ಷ ಬದಲಾಯಿಸುವ ಹವ್ಯಾಸವನ್ನು ಜನ ಸೇವೆಗೆ ಅತ್ಯವಶ್ಯಕ ಎಂದು ಸಮರ್ಥಿಸಿಕೊಳ್ಳುತ್ತಾರೆ. ಆ ಮೂಲಕ ತಾವೊಬ್ಬ &#8220;ಜಂಪಿಂಗ್ ಸ್ಟಾರ್&#8221; ಎಂಬುದನ್ನು ಸಾಬೀತು ಪಡಿಸುತ್ತಿದ್ದಾರೆ.</p>
<p><img loading="lazy" decoding="async" class="alignleft size-full wp-image-131080" src="https://www.justkannada.in/wp-content/uploads/2024/10/cpy-1.jpg" alt="" width="500" height="333" srcset="https://www.justkannada.in/wp-content/uploads/2024/10/cpy-1.jpg 500w, https://www.justkannada.in/wp-content/uploads/2024/10/cpy-1-300x200.jpg 300w, https://www.justkannada.in/wp-content/uploads/2024/10/cpy-1-150x100.jpg 150w" sizes="auto, (max-width: 500px) 100vw, 500px" /></p>
<p><strong>CP ಯೋಗೇಶ್ವರ ರಾಜಕೀಯ ಹಾದಿ: &#8211;</strong></p>
<p>1999: ಸ್ವತಂತ್ರ ಅಭ್ಯರ್ಥಿಯಾಗಿ ಚನ್ನಪಟ್ಟಣದಲ್ಲಿ ಸ್ಪರ್ಧಿಸಿ ಜಯಿಸಿದರು.</p>
<p>2004: ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುತ್ತಾ ಚುನಾವಣೆಯಲ್ಲಿ ಸ್ಪರ್ಧಿಸಿದರು.</p>
<p>2008: ರಾಜ್ಯ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿದರು.</p>
<p>2009: ಕಾಂಗ್ರೆಸ್‌ ತ್ಯಜಿಸಿ ಬಿಜೆಪಿ ಸೇರ್ಪಡೆಗೊಂಡರು.</p>
<p>2013: ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ. ಮಾಜಿ ಸಿಎಂ ಎಚ್ಡಿಕೆ ಪತ್ನಿ ಅನಿತಾ ಕುಮಾರಸ್ವಾಮಿ ವಿರುದ್ಧ ಗೆಲುವು.</p>
<p>2018: ಮರಳಿ ಬಿಜೆಪಿಗೆ.  HD ಕುಮಾರಸ್ವಾಮಿ ಎದುರು ಸೋಲು.</p>
<p>2024: BJP ತ್ಯಜಿಸಿ ಕಾಂಗ್ರೆಸ್‌ ಸೇರ್ಪಡೆ.</p>
<p>key words:  &#8220;JUMPING STAR&#8221;, CP Yogeshwar, Channapatna, by-election, CONGRESS</p>
<p><img loading="lazy" decoding="async" class="alignleft size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong>SUMMARY:</strong></p>
<p><img loading="lazy" decoding="async" class="alignleft size-full wp-image-131020" src="https://www.justkannada.in/wp-content/uploads/2024/10/cpy.jpg" alt="" width="500" height="318" srcset="https://www.justkannada.in/wp-content/uploads/2024/10/cpy.jpg 500w, https://www.justkannada.in/wp-content/uploads/2024/10/cpy-300x191.jpg 300w, https://www.justkannada.in/wp-content/uploads/2024/10/cpy-150x95.jpg 150w" sizes="auto, (max-width: 500px) 100vw, 500px" /></p>
<p>&#8220;JUMPING STAR&#8221; CP Yogeshwar changed political parties, how many do you know.?</p>
<p>CP Yogeshwar, who contested the Channapatna by-election as a Congress candidate, is known as the &#8220;jumping star&#8221; of Karnataka politics. On Wednesday, he made headlines by quitting the Bhartiya Janata Party (BJP) and joining the Congress for the second time in his career. This is his fifth defection in 25 years of political career.</p>
<p>The post <a href="https://www.justkannada.in/jumping-star-cp-yogeshwar/">&#8220;JUMPING STAR” ಸಿ.ಪಿ.ಯೋಗೀಶ್ವರ್ ಬದಲಾಯಿಸಿದ ರಾಜಕೀಯ ಪಕ್ಷಗಳು ಎಷ್ಟು ಗೊತ್ತ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ</title>
		<link>https://www.justkannada.in/channapatna-by-election-congress-candidate-cp-yogeshwar-nomination/</link>
		
		<dc:creator><![CDATA[prashanth]]></dc:creator>
		<pubDate>Thu, 24 Oct 2024 09:01:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Channapatna by-election]]></category>
		<category><![CDATA[congress candidate]]></category>
		<category><![CDATA[cp yogeshwar]]></category>
		<category><![CDATA[nomination]]></category>
		<guid isPermaLink="false">https://www.justkannada.in/?p=131167</guid>

					<description><![CDATA[<p>ಚನ್ನಪಟ್ಟಣ, ಅಕ್ಟೋಬರ್ 24,2024 (www.justkannada.in):  ತೀವ್ರ ಜಿದ್ದಾ ಜಿದ್ದಿಗೆ ಸಾಕ್ಷಿಯಾಗಿರುವ ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರಿದ್ದು ಇಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಿದರು. ಇಂದು ಸಿಪಿ ಯೋಗೇಶ್ವರ್ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿ ನಂತರ ಬೃಹತ್ ರೋಡ್ ಶೋ ನಡೆಸಿ ಚನ್ನಪಟ್ಟಣ ತಾಲ್ಲೂಕು ಕಚೇರಿಗೆ ಆಗಮಿಸಿದ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿ  ಉಪವಿಭಾಗಾದಿಕಾರಿ ಬಿಕೆ ಬಿನೋಯ್  ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಉಪಸ್ಥಿತರಿದ್ದರು.  ಇದಕ್ಕೂ [&#8230;]</p>
<p>The post <a href="https://www.justkannada.in/channapatna-by-election-congress-candidate-cp-yogeshwar-nomination/">ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚನ್ನಪಟ್ಟಣ, ಅಕ್ಟೋಬರ್ 24,2024 (<a href="http://www.justkannada.in">www.justkannada.in</a>):  </strong>ತೀವ್ರ ಜಿದ್ದಾ ಜಿದ್ದಿಗೆ ಸಾಕ್ಷಿಯಾಗಿರುವ ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರಿದ್ದು ಇಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಸಿಪಿ ಯೋಗೇಶ್ವರ್ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿ ನಂತರ ಬೃಹತ್ ರೋಡ್ ಶೋ ನಡೆಸಿ ಚನ್ನಪಟ್ಟಣ ತಾಲ್ಲೂಕು ಕಚೇರಿಗೆ ಆಗಮಿಸಿದ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿ  ಉಪವಿಭಾಗಾದಿಕಾರಿ ಬಿಕೆ ಬಿನೋಯ್  ಅವರಿಗೆ ನಾಮಪತ್ರ ಸಲ್ಲಿಸಿದರು.</p>
<p>ಈ ವೇಳೆ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಉಪಸ್ಥಿತರಿದ್ದರು.  ಇದಕ್ಕೂ ಮುನ್ನ ನಡೆದ ರೋಡ್ ಶೋ ನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿ.ಕೆ ಸುರೇಶ್ ಸೇರಿ   ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.</p>
<p>Key words: Channapatna By-election, Congress candidate, CP Yogeshwar, nomination</p>
<p>The post <a href="https://www.justkannada.in/channapatna-by-election-congress-candidate-cp-yogeshwar-nomination/">ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಿಖಿಲ್, ಹೆಚ್ ಡಿಕೆ ಯಾರೇ ಸ್ಪರ್ಧಿಸಲಿ: ಸಿಪಿವೈ ಗೆಲುವು ನಿಶ್ಚಿತ- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/channapatna-by-election-cp-yogeshwar-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Thu, 24 Oct 2024 08:01:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[by-election]]></category>
		<category><![CDATA[channapatna]]></category>
		<category><![CDATA[CM Siddaramaiah]]></category>
		<category><![CDATA[cp yogeshwar]]></category>
		<guid isPermaLink="false">https://www.justkannada.in/?p=131160</guid>

					<description><![CDATA[<p>ರಾಮನಗರ, ಅಕ್ಟೋಬರ್,24,2024 (www.justkannada.in):  ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ, ಹೆಚ್ ಡಿ ಕುಮಾರಸ್ವಾಮಿ ಯಾರೇ ಸ್ಪರ್ಧಿಸಿದರೂ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಗೆಲುವು ನಿಶ್ಚಿತ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಲಿದ್ದು ಇದಕ್ಕೂ ಮುನ್ನ ಬೃಹತ್ ರೋಡ್ ಶೋ ನಡೆಸಿದ್ದಾರೆ. ರೋಡ್ ಶೋನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರು ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇದು ಅಭಿವೃದ್ದಿ ಮಾಡಿದವರ  ಮತ್ತು [&#8230;]</p>
<p>The post <a href="https://www.justkannada.in/channapatna-by-election-cp-yogeshwar-cm-siddaramaiah/">ನಿಖಿಲ್, ಹೆಚ್ ಡಿಕೆ ಯಾರೇ ಸ್ಪರ್ಧಿಸಲಿ: ಸಿಪಿವೈ ಗೆಲುವು ನಿಶ್ಚಿತ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಮನಗರ, ಅಕ್ಟೋಬರ್,24,2024 (<a href="http://www.justkannada.in">www.justkannada.in</a>):</strong>  ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ, ಹೆಚ್ ಡಿ ಕುಮಾರಸ್ವಾಮಿ ಯಾರೇ ಸ್ಪರ್ಧಿಸಿದರೂ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಗೆಲುವು ನಿಶ್ಚಿತ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಲಿದ್ದು ಇದಕ್ಕೂ ಮುನ್ನ ಬೃಹತ್ ರೋಡ್ ಶೋ ನಡೆಸಿದ್ದಾರೆ. ರೋಡ್ ಶೋನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರು ಭಾಗಿಯಾಗಿದ್ದಾರೆ.</p>
<p>ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇದು ಅಭಿವೃದ್ದಿ ಮಾಡಿದವರ  ಮತ್ತು ಅಭಿವೃದ್ಧಿ  ಮಾಡದವರ  ನಡುವಿನ ಫೈಟ್.  ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿಯವರು ನುಡಿದಂತೆ ನಡೆದಿಲ್ಲ. ನಿಖಿಲ್ ಹೆಚ್ಡಿಕೆ ಯಾರೇ ಸ್ಪರ್ಧಿಸಿದರೂ ಯೋಗೇಶ್ವರ್ ನೂರಕ್ಕೆ ನೂರು ಗೆಲ್ತಾರೆ ಎಂದರು.</p>
<p>ಹೆಚ್ ಡಿಕೆ ಅಭಿವೃದ್ದಿ ಮಾಡಿಲ್ಲ.  ಚನ್ನಪಟ್ಟಣದಲ್ಲಿ ಯೋಗೇಶ್ವರ್ ಮೂಲಕ ಅಭಿವೃದ್ದಿ ಕೆಲಸ ಮಾಡುತ್ತೇವೆ.  ಯೋಗೇಶ್ವರ್ ಕನಿಷ್ಠ 30 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು  ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.</p>
<p>Key words: Channapatna, By-election, CP Yogeshwar, CM Siddaramaiah</p>
<p>The post <a href="https://www.justkannada.in/channapatna-by-election-cp-yogeshwar-cm-siddaramaiah/">ನಿಖಿಲ್, ಹೆಚ್ ಡಿಕೆ ಯಾರೇ ಸ್ಪರ್ಧಿಸಲಿ: ಸಿಪಿವೈ ಗೆಲುವು ನಿಶ್ಚಿತ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
