<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>cradle Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/cradle/feed/" rel="self" type="application/rss+xml" />
	<link>https://www.justkannada.in/tag/cradle/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 08 Jan 2026 12:44:45 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>cradle Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/cradle/</link>
	<width>32</width>
	<height>32</height>
</image> 
	<item>
		<title>ಸಿಎಂ ಸಿದ್ದರಾಮಯ್ಯಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್</title>
		<link>https://www.justkannada.in/dividend-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Thu, 08 Jan 2026 12:44:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[cradle]]></category>
		<category><![CDATA[dividend]]></category>
		<category><![CDATA[Rs 77.17 crore]]></category>
		<guid isPermaLink="false">https://www.justkannada.in/?p=150062</guid>

					<description><![CDATA[<p>ಬೆಂಗಳೂರು,ಜನವರಿ, 8, 2026 (www.justkannada.in): ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000  ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದರು. ಕ್ರೆಡಲ್‌ 2024-25ನೇ ಸಾಲಿನಲ್ಲಿ 257.25 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಲಾಭದ ಶೇ. 30ರಷ್ಟು ಡಿವಿಡೆಂಡ್ 77,17,50,000 ರೂ. ಮೊತ್ತದ ಚೆಕ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಎಲ್‌ ಕಚೇರಿಯಲ್ಲಿ ಸ್ವೀಕರಿಸಿದರು. ಇದೇ ವೇಳೆ ಕ್ರೆಡಲ್ ವತಿಯಿಂದ ಮಖ್ಯಮಂತ್ರಿಗಳ ಪರಿಹಾರ [&#8230;]</p>
<p>The post <a href="https://www.justkannada.in/dividend-cm-siddaramaiah/">ಸಿಎಂ ಸಿದ್ದರಾಮಯ್ಯಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ, 8, 2026 (<a href="http://www.justkannada.in">www.justkannada.in</a>):</strong> ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000  ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕ್ರೆಡಲ್‌ 2024-25ನೇ ಸಾಲಿನಲ್ಲಿ 257.25 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಲಾಭದ ಶೇ. 30ರಷ್ಟು ಡಿವಿಡೆಂಡ್ 77,17,50,000 ರೂ. ಮೊತ್ತದ ಚೆಕ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಎಲ್‌ ಕಚೇರಿಯಲ್ಲಿ ಸ್ವೀಕರಿಸಿದರು.</p>
<p>ಇದೇ ವೇಳೆ ಕ್ರೆಡಲ್ ವತಿಯಿಂದ ಮಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರು ಹಸ್ತಾಂತರಿಸಿದರು.</p>
<p>ಈ  ಸಂದರ್ಭದಲ್ಲಿ ಕ್ರೆಡಲ್ ಅಧ್ಯಕ್ಷರೂ ಆಗಿರುವ ಶಾಸಕ ಟಿ.ಡಿ. ರಾಜೇಗೌಡ,  ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ,  ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: Energy Development, Rs 77.17 crore, dividend, CM Siddaramaiah</p>
<p>The post <a href="https://www.justkannada.in/dividend-cm-siddaramaiah/">ಸಿಎಂ ಸಿದ್ದರಾಮಯ್ಯಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಂಸದ ಯದುವೀರ್  ತ್ರಿಷಿಕಾ ದಂಪತಿ ಕಿರಿಯ ಪುತ್ರನಿಗೆ ತೊಟ್ಟಿಲು ಶಾಸ್ತ್ರ.</title>
		<link>https://www.justkannada.in/yaduveer-trishika-couple-son/</link>
		
		<dc:creator><![CDATA[prashanth]]></dc:creator>
		<pubDate>Wed, 11 Dec 2024 10:12:54 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[couple]]></category>
		<category><![CDATA[cradle]]></category>
		<category><![CDATA[son]]></category>
		<category><![CDATA[Yaduveer Trishika]]></category>
		<guid isPermaLink="false">https://www.justkannada.in/?p=133281</guid>

					<description><![CDATA[<p>ಮೈಸೂರು,ಡಿಸೆಂಬರ್,11,2024 (www.justkannada.in):  ಮೈಸೂರು- ಕೊಡಗು ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ &#8211; ತ್ರಿಷಿಕಾ ದಂಪತಿಯ ಕಿರಿಯ ಪುತ್ರನಿಗೆ ಇಂದು  ಚಾಮುಂಡಿ ಬೆಟ್ಟದಲ್ಲಿ ತೊಟ್ಟಿಲು ಶಾಸ್ತ್ರ ನೆರವೇರಿತು. ಎರಡು ತಿಂಗಳ ಹಿಂದೆ ಮೈಸೂರು ದಸರಾ ಸಂದರ್ಭದಲ್ಲಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತ್ರಿಷಿಕಾ ದಂಪತಿಗೆ ಎರಡನೇ ಪುತ್ರ ಜನಿಸಿತ್ತು.   ಇದೀಗ ಇಂದು ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇಗುಲದ ಆವರಣದಲ್ಲಿ ತೊಟ್ಟಿಲು ಶಾಸ್ತ್ರ ಹಾಗೂ ನಾನಾ ಪೂಜಾಕಾರ್ಯಗಳು ನೆರವೇರಿದವು. ದೇವಿಗೆ ಪೂಜೆ ಕಾರ್ಯಗಳು ಮುಗಿದ [&#8230;]</p>
<p>The post <a href="https://www.justkannada.in/yaduveer-trishika-couple-son/">ಸಂಸದ ಯದುವೀರ್  ತ್ರಿಷಿಕಾ ದಂಪತಿ ಕಿರಿಯ ಪುತ್ರನಿಗೆ ತೊಟ್ಟಿಲು ಶಾಸ್ತ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,11,2024 (<a href="http://www.justkannada.in">www.justkannada.in</a>):</strong>  ಮೈಸೂರು- ಕೊಡಗು ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ &#8211; ತ್ರಿಷಿಕಾ ದಂಪತಿಯ ಕಿರಿಯ ಪುತ್ರನಿಗೆ ಇಂದು  ಚಾಮುಂಡಿ ಬೆಟ್ಟದಲ್ಲಿ ತೊಟ್ಟಿಲು ಶಾಸ್ತ್ರ ನೆರವೇರಿತು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಎರಡು ತಿಂಗಳ ಹಿಂದೆ ಮೈಸೂರು ದಸರಾ ಸಂದರ್ಭದಲ್ಲಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತ್ರಿಷಿಕಾ ದಂಪತಿಗೆ ಎರಡನೇ ಪುತ್ರ ಜನಿಸಿತ್ತು.   ಇದೀಗ ಇಂದು ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇಗುಲದ ಆವರಣದಲ್ಲಿ ತೊಟ್ಟಿಲು ಶಾಸ್ತ್ರ ಹಾಗೂ ನಾನಾ ಪೂಜಾಕಾರ್ಯಗಳು ನೆರವೇರಿದವು.</p>
<p>ದೇವಿಗೆ ಪೂಜೆ ಕಾರ್ಯಗಳು ಮುಗಿದ  ನಂತರ ಚಾಮುಂಡಿಬೆಟ್ಟದಲ್ಲಿ ದೇವಾಲಯದ ಬಳಿ ಇರುವ ಸಂಪಿಗೆ ಮರಕ್ಕೆ ತೊಟ್ಟಿಲು ಕಟ್ಟಿ ಪೂಜೆ ಸಲ್ಲಿಸಲಾಯಿತು. ಬಳಿಕ ತೊಟ್ಟಿಲು ಶಾಸ್ತ್ರ ನೆರವೇರಿಸಲಾಯಿತು. ಈ ವೇಳೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಉಪಸ್ಥಿತರಿದ್ದರು. ಯದುವೀರ್ ತ್ರಿಷಿಕಾ ದಂಪತಿಯ ಮೊದಲ ಪುತ್ರ ಆದ್ಯವೀರ್ 2017ರ ಡಿಸೆಂಬರ್ 6 ರಂದು ಜನಿಸಿದ್ದರು.</p>
<p>Key words:  Yaduveer Trishika, couple, son, cradle</p>
<p>The post <a href="https://www.justkannada.in/yaduveer-trishika-couple-son/">ಸಂಸದ ಯದುವೀರ್  ತ್ರಿಷಿಕಾ ದಂಪತಿ ಕಿರಿಯ ಪುತ್ರನಿಗೆ ತೊಟ್ಟಿಲು ಶಾಸ್ತ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
