<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Crust Gate Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/crust-gate/feed/" rel="self" type="application/rss+xml" />
	<link>https://www.justkannada.in/tag/crust-gate/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 13 Aug 2024 05:37:44 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Crust Gate Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/crust-gate/</link>
	<width>32</width>
	<height>32</height>
</image> 
	<item>
		<title>ಕಾಂಗ್ರೆಸ್ ನವರು ಯಾರೂ ಕೈ ಕಟ್ಟಿ ಕುಳಿತಿಲ್ಲ-ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು</title>
		<link>https://www.justkannada.in/tb-dam-crust-gate-bjp-minister-priyank-kharge/</link>
		
		<dc:creator><![CDATA[prashanth]]></dc:creator>
		<pubDate>Tue, 13 Aug 2024 05:37:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[Crust Gate]]></category>
		<category><![CDATA[minister]]></category>
		<category><![CDATA[Priyank Kharge]]></category>
		<category><![CDATA[TB dam]]></category>
		<guid isPermaLink="false">https://www.justkannada.in/?p=127714</guid>

					<description><![CDATA[<p>ಕಲಬುರುಗಿ,ಆಗಸ್ಟ್,13,2024 (www.justkannada.in): ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕಿತ್ತು ಹೋಗಿರುವ ದುರಂತಕ್ಕೆ ಕಾಂಗ್ರೆಸ್ ಕಾರಣ ಎಂಬ ಬಿಜೆಪಿ ಆರೋಪಕ್ಕೆ ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಇಂತಹ ವಿಚಾರದಲ್ಲಿ ರಾಜಕೀಯ ಮಾಡಬಾರದು ಕಾಂಗ್ರೆಸ್ ನವರು ಯಾರು ಕೈ ಕಟ್ಟಿ ಕುಳಿತಿಲ್ಲ. ಡ್ಯಾಂ ದುರಂತ ತಿಳಿದು ಜಲಸಂಪನ್ಮೂಲ ಸಚಿವ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಕ್ರಸ್ಟ್ ಗೇಟ್ ರಿಪೇರಿ ಕೆಲಸ ಮಾಡಲಾಗುತ್ತಿದೆ ಎಂದರು. ಮುಡಾ ಪ್ರಕರಣ [&#8230;]</p>
<p>The post <a href="https://www.justkannada.in/tb-dam-crust-gate-bjp-minister-priyank-kharge/">ಕಾಂಗ್ರೆಸ್ ನವರು ಯಾರೂ ಕೈ ಕಟ್ಟಿ ಕುಳಿತಿಲ್ಲ-ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರುಗಿ,ಆಗಸ್ಟ್,13,2024 (<a href="http://www.justkannada.in">www.justkannada.in</a>):</strong> ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕಿತ್ತು ಹೋಗಿರುವ ದುರಂತಕ್ಕೆ ಕಾಂಗ್ರೆಸ್ ಕಾರಣ ಎಂಬ ಬಿಜೆಪಿ ಆರೋಪಕ್ಕೆ ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಇಂತಹ ವಿಚಾರದಲ್ಲಿ ರಾಜಕೀಯ ಮಾಡಬಾರದು ಕಾಂಗ್ರೆಸ್ ನವರು ಯಾರು ಕೈ ಕಟ್ಟಿ ಕುಳಿತಿಲ್ಲ. ಡ್ಯಾಂ ದುರಂತ ತಿಳಿದು ಜಲಸಂಪನ್ಮೂಲ ಸಚಿವ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಕ್ರಸ್ಟ್ ಗೇಟ್ ರಿಪೇರಿ ಕೆಲಸ ಮಾಡಲಾಗುತ್ತಿದೆ ಎಂದರು.</p>
<p>ಮುಡಾ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ನಾವು ಸ್ಪಷ್ಟನೆ ನೀಡಿದರೂ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ. ಮುಡಾ ಕೇಸ್ ಪಿಸಿ ಆಕ್ಟ್ ನಲ್ಲಿ ಬರೋದಿಲ್ಲ. ರಾಜ್ಯಪಾಲರು ಬಿಜೆಪಿ ಕೈಗೊಂಬೆಯಾಗಿದ್ದಾರೆ ಎಂದು ಕಿಡಿಕಾರಿದರು.</p>
<p>Key words: TB dam, Crust Gate, BJP, Minister, Priyank kharge</p>
<p>The post <a href="https://www.justkannada.in/tb-dam-crust-gate-bjp-minister-priyank-kharge/">ಕಾಂಗ್ರೆಸ್ ನವರು ಯಾರೂ ಕೈ ಕಟ್ಟಿ ಕುಳಿತಿಲ್ಲ-ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗ್ಯಾರಂಟಿಗಳಿಗೆ 50 ಸಾವಿರ ಕೋಟಿ ರೂ. ಖರ್ಚು: ಡ್ಯಾಂಗಳ ನಿರ್ವಹಣೆಗೆ ಯಾಕೆ ಹಣ ಕೊಡಲ್ಲ- ಜಗದೀಶ್ ಶೆಟ್ಟರ್ ಟೀಕೆ</title>
		<link>https://www.justkannada.in/tungabhadra-dam-crust-gate-jagdish-shettar/</link>
		
		<dc:creator><![CDATA[prashanth]]></dc:creator>
		<pubDate>Mon, 12 Aug 2024 07:20:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Crust Gate]]></category>
		<category><![CDATA[Jagdish Shettar.]]></category>
		<category><![CDATA[Tungabhadra Dam]]></category>
		<guid isPermaLink="false">https://www.justkannada.in/?p=127672</guid>

					<description><![CDATA[<p>ಹುಬ್ಬಳ್ಳಿ,ಆಗಸ್ಟ್,12,2024 (www.justkannada.in): ಗ್ಯಾರಂಟಿಗಳಿಗೆ  50ರಿಂದ 60 ಸಾವಿರ ಕೋಟಿ ರೂ. ಹಣ ಖರ್ಚು ಮಾಡುವ ರಾಜ್ಯ ಕಾಂಗ್ರೆಸ್ ಸರ್ಕಾರ  ಡ್ಯಾಂಗಳ ನಿರ್ವಹಣೆಗೆ ಯಾಕೆ ಹಣ ಕೊಡಲ್ಲ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್  ಪ್ರಶ್ನಿಸಿದ್ದಾರೆ. ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿಹೋದ ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್, ಇದಕ್ಕೆ ಮೂಲ ಕಾರಣ ರಾಜ್ಯ ಸರ್ಕಾರ. ತುಂಗಭದ್ರಾ ಜಲಾಶಯದಲ್ಲಿ ಇಂಜಿನಿಯರ್ ಗಳೇ ಇಲ್ಲ. ಹಗರಣಕ್ಕೆ ಉತ್ತರ ಕೊಡುವುದರಲ್ಲೇ ಸಮಯ ಕಳೆಯುತ್ತಿದ್ದಾರೆ.  ಸರ್ಕಾರ ನಡೆಸಲು ಕಾಂಗ್ರೆಸ್ ನವರು [&#8230;]</p>
<p>The post <a href="https://www.justkannada.in/tungabhadra-dam-crust-gate-jagdish-shettar/">ಗ್ಯಾರಂಟಿಗಳಿಗೆ 50 ಸಾವಿರ ಕೋಟಿ ರೂ. ಖರ್ಚು: ಡ್ಯಾಂಗಳ ನಿರ್ವಹಣೆಗೆ ಯಾಕೆ ಹಣ ಕೊಡಲ್ಲ- ಜಗದೀಶ್ ಶೆಟ್ಟರ್ ಟೀಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ,ಆಗಸ್ಟ್,12,2024 (<a href="http://www.justkannada.in">www.justkannada.in</a>):</strong> ಗ್ಯಾರಂಟಿಗಳಿಗೆ  50ರಿಂದ 60 ಸಾವಿರ ಕೋಟಿ ರೂ. ಹಣ ಖರ್ಚು ಮಾಡುವ ರಾಜ್ಯ ಕಾಂಗ್ರೆಸ್ ಸರ್ಕಾರ  ಡ್ಯಾಂಗಳ ನಿರ್ವಹಣೆಗೆ ಯಾಕೆ ಹಣ ಕೊಡಲ್ಲ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್  ಪ್ರಶ್ನಿಸಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿಹೋದ ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್, ಇದಕ್ಕೆ ಮೂಲ ಕಾರಣ ರಾಜ್ಯ ಸರ್ಕಾರ. ತುಂಗಭದ್ರಾ ಜಲಾಶಯದಲ್ಲಿ ಇಂಜಿನಿಯರ್ ಗಳೇ ಇಲ್ಲ. ಹಗರಣಕ್ಕೆ ಉತ್ತರ ಕೊಡುವುದರಲ್ಲೇ ಸಮಯ ಕಳೆಯುತ್ತಿದ್ದಾರೆ.  ಸರ್ಕಾರ ನಡೆಸಲು ಕಾಂಗ್ರೆಸ್ ನವರು ಆಸಕ್ತಿ ಕಳೆದುಕೊಂಡಿದ್ದಾರೆ. ಜನಾಂದೋಲನ ಜನ ಸೇರಿಸುವುದರಕ್ಕೆ ಸಮಯ ಹೋಗುತ್ತಿದೆ.  ಅಭಿವೃದ್ದಿ ಪರ ಕೆಲಸ ಮಾಡಲು ಇವರಿಗೆ ಸಮಯವಿಲ್ಲ ಎಂದು ಟೀಕಿಸಿದರು.</p>
<p>ಸರಿಯಾಗಿ ಡ್ಯಾಂ ನಿರ್ವಹಣೆ ಮಾಡದಿರುವುದು ಇದಕ್ಕೆಲ್ಲ ಕಾರಣ. 6 ತಿಂಗಳ ಹಿಂದೆ ಡ್ಯಾಂನಲ್ಲಿ ನೀರಿಲ್ಲದಿದ್ದಾಗ ನಿರ್ವಹಣೆ ಮಾಡಬೇಕಿತ್ತು. ಪ್ರತಿ ವರ್ಷದ ಡ್ಯಾಂ ನಿರ್ವಹಣೆಗೆ ಹಣ ಖರ್ಚು ಮಾಡುತ್ತಾರೆ. ಜಲಸಂಪನ್ಮೂಲ ಸಚಿವರು ಅಧಿಕಾರಿಗಳ  ಜೊತೆ ಮೀಟಿಂಗ್ ಮಾಡಿಲ್ಲ ಸಚಿವರು ಬಂದರು ಊಟಮಾಡಿ ಹೋದ್ರು ಸಿರಿಯಸ್ ಇಲ್ಲ ಎಂದು ಲೇವಡಿ ಮಾಡಿದರು.</p>
<p>ಒಂದು ಬೆಳೆಗೂ ನೀರು ಸಿಗುತ್ತೋ ಇಲ್ವೋ ಎಂಬ  ಅನುಮಾನವಿದೆ  40 ಟಿಎಂಸಿ ನೀರು ಕುಡಿಯುವುದಕ್ಕೂ  ಸಾಲಲ್ಲ ಎಂದರು.</p>
<p>Key words: Tungabhadra Dam, Crust Gate,  Jagdish Shettar</p>
<p>The post <a href="https://www.justkannada.in/tungabhadra-dam-crust-gate-jagdish-shettar/">ಗ್ಯಾರಂಟಿಗಳಿಗೆ 50 ಸಾವಿರ ಕೋಟಿ ರೂ. ಖರ್ಚು: ಡ್ಯಾಂಗಳ ನಿರ್ವಹಣೆಗೆ ಯಾಕೆ ಹಣ ಕೊಡಲ್ಲ- ಜಗದೀಶ್ ಶೆಟ್ಟರ್ ಟೀಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರೈತರ ಈ ಸಂಕಷ್ಟಕ್ಕೆ ಕಾಂಗ್ರೆಸ್ ಸರ್ಕಾರ ದಿವ್ಯ ನಿರ್ಲಕ್ಷ್ಯವೇ ಕಾರಣ- ಆರ್.ಅಶೋಕ್</title>
		<link>https://www.justkannada.in/tungabhadra-reservoir-crust-gate-r-ashok/</link>
		
		<dc:creator><![CDATA[prashanth]]></dc:creator>
		<pubDate>Mon, 12 Aug 2024 05:35:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Crust Gate]]></category>
		<category><![CDATA[R.ashok]]></category>
		<category><![CDATA[Tungabhadra reservoir]]></category>
		<guid isPermaLink="false">https://www.justkannada.in/?p=127664</guid>

					<description><![CDATA[<p>ಬೆಂಗಳೂರು,ಆಗಸ್ಟ್,12,2024 (www.justkannada.in): ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್,  ರೈತರ ಈ ಸಂಕಷ್ಟಕ್ಕೆ ಕಾಂಗ್ರೆಸ್ ಸರ್ಕಾರ ದಿವ್ಯ ನಿರ್ಲಕ್ಷ್ಯವೇ ಕಾರಣ. ಕಳೆದ ವರ್ಷ ಬರಗಾಲದಲ್ಲಿ ಸಕಾಲಕ್ಕೆ ಪರಿಹಾರ ಕೊಡಲಿಲ್ಲ. ಈ ವರ್ಷ ದೇವರ ದಯೆಯಿಂದ ಒಳ್ಳೆ ಮಳೆ ಬಂದರೂ ಡ್ಯಾಂನಲ್ಲಿ ನೀರು ಉಳಿಸಿಕೊಳ್ಳಲು ಆಗಲಿಲ್ಲ. ಒಟ್ಟಿನಲ್ಲಿ ಈ ದರಿದ್ರ  ಕಾಂಗ್ರೆಸ್ ಸರ್ಕಾರ ಇರುವವರೆಗೂ ನಾಡಿನ [&#8230;]</p>
<p>The post <a href="https://www.justkannada.in/tungabhadra-reservoir-crust-gate-r-ashok/">ರೈತರ ಈ ಸಂಕಷ್ಟಕ್ಕೆ ಕಾಂಗ್ರೆಸ್ ಸರ್ಕಾರ ದಿವ್ಯ ನಿರ್ಲಕ್ಷ್ಯವೇ ಕಾರಣ- ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,12,2024 (<a href="http://www.justkannada.in">www.justkannada.in</a>):</strong> ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್,  ರೈತರ ಈ ಸಂಕಷ್ಟಕ್ಕೆ ಕಾಂಗ್ರೆಸ್ ಸರ್ಕಾರ ದಿವ್ಯ ನಿರ್ಲಕ್ಷ್ಯವೇ ಕಾರಣ. ಕಳೆದ ವರ್ಷ ಬರಗಾಲದಲ್ಲಿ ಸಕಾಲಕ್ಕೆ ಪರಿಹಾರ ಕೊಡಲಿಲ್ಲ. ಈ ವರ್ಷ ದೇವರ ದಯೆಯಿಂದ ಒಳ್ಳೆ ಮಳೆ ಬಂದರೂ ಡ್ಯಾಂನಲ್ಲಿ ನೀರು ಉಳಿಸಿಕೊಳ್ಳಲು ಆಗಲಿಲ್ಲ. ಒಟ್ಟಿನಲ್ಲಿ ಈ ದರಿದ್ರ  ಕಾಂಗ್ರೆಸ್ ಸರ್ಕಾರ ಇರುವವರೆಗೂ ನಾಡಿನ ರೈತರಿಗೆ ನೆಮ್ಮದಿ ಇಲ್ಲ ಎಂದು ಕಿಡಿಕಾರಿದ್ದಾರೆ.</p>
<p>ನಿನ್ನೆ ಕೊಪ್ಪಳ ಜಿಲ್ಲೆ ಮುನಿರಾಬಾದ್ ಬಳಿ ಇರೋ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದು, ಇದರಿಂದ ನೀರು ಪೋಲಾಗುತ್ತಿದೆ. ಈ ನಡುವೆ ಜಲಾಶಯದಿಂದ ನದಿಗೆ 1.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.</p>
<p>Key words: Tungabhadra Reservoir, Crust Gate, R.Ashok</p>
<p>The post <a href="https://www.justkannada.in/tungabhadra-reservoir-crust-gate-r-ashok/">ರೈತರ ಈ ಸಂಕಷ್ಟಕ್ಕೆ ಕಾಂಗ್ರೆಸ್ ಸರ್ಕಾರ ದಿವ್ಯ ನಿರ್ಲಕ್ಷ್ಯವೇ ಕಾರಣ- ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
