<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>customers. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/customers/feed/" rel="self" type="application/rss+xml" />
	<link>https://www.justkannada.in/tag/customers/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 15 Jul 2026 05:05:11 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>customers. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/customers/</link>
	<width>32</width>
	<height>32</height>
</image> 
	<item>
		<title>ಮತ್ತೊಂದು ಬಹುಕೋಟಿ ವಂಚನೆ ಬಯಲು: ಗ್ರಾಹಕರಿಂದ ಹಣ ಸಂಗ್ರಹಿಸಿ ವಂಚಕರು ಪರಾರಿ</title>
		<link>https://www.justkannada.in/multi-crore-fraud-fraudsters/</link>
		
		<dc:creator><![CDATA[prashanth]]></dc:creator>
		<pubDate>Wed, 15 Jul 2026 05:05:11 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[customers.]]></category>
		<category><![CDATA[fraud]]></category>
		<category><![CDATA[fraudsters]]></category>
		<category><![CDATA[money]]></category>
		<category><![CDATA[multi-crore]]></category>
		<guid isPermaLink="false">https://www.justkannada.in/?p=157306</guid>

					<description><![CDATA[<p>ಬೆಳಗಾವಿ,ಜುಲೈ,15,2026 (www.justkannada.in):  ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು ಗ್ರಾಹಕರ ಬಳಿ ಸುಮಾರು 165 ಕೋಟಿ ರೂ. ಸಂಗ್ರಹಿಸಿ ವಂಚಕರು ದುಬೈಗೆ ಹಾರಿರುವ ಘಟನೆ ನಡೆದಿದೆ. ಬೆಳಗಾವಿ ಟಿಳಕವಾಡಿಯಲ್ಲಿ ಈ ಘಟನೆ ನಡೆದಿದೆ.  ಅಪೆಕ್ಸ್ ಬಿಜ್ ಕಾರ್ಪ್ ಹೆಸರಲ್ಲಿ ಸಂಸ್ಥೆ ಸ್ಥಾಪಿಸಿ ಮಾಲೀಕ ಕಾಶೀನಾಥ್ ವಾಗ್ಮೋರೆ ಮತ್ತು ಗಣೇಶ್ ಬಂಡಾರಿ  ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೆಚ್ಚಿನ ಬಡ್ಡಿ  ಆಸೆ ತೋರಿಸಿ  ಹಲವು ವರ್ಷಗಳಿಂದ ಸುಮಾರು 3500 ಗ್ರಾಹಕರಿಂದ 165 ಕೋಟಿ [&#8230;]</p>
<p>The post <a href="https://www.justkannada.in/multi-crore-fraud-fraudsters/">ಮತ್ತೊಂದು ಬಹುಕೋಟಿ ವಂಚನೆ ಬಯಲು: ಗ್ರಾಹಕರಿಂದ ಹಣ ಸಂಗ್ರಹಿಸಿ ವಂಚಕರು ಪರಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಜುಲೈ,15,2026 (<a href="http://www.justkannada.in">www.justkannada.in</a>): </strong> ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು ಗ್ರಾಹಕರ ಬಳಿ ಸುಮಾರು 165 ಕೋಟಿ ರೂ. ಸಂಗ್ರಹಿಸಿ ವಂಚಕರು ದುಬೈಗೆ ಹಾರಿರುವ ಘಟನೆ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬೆಳಗಾವಿ ಟಿಳಕವಾಡಿಯಲ್ಲಿ ಈ ಘಟನೆ ನಡೆದಿದೆ.  ಅಪೆಕ್ಸ್ ಬಿಜ್ ಕಾರ್ಪ್ ಹೆಸರಲ್ಲಿ ಸಂಸ್ಥೆ ಸ್ಥಾಪಿಸಿ ಮಾಲೀಕ ಕಾಶೀನಾಥ್ ವಾಗ್ಮೋರೆ ಮತ್ತು ಗಣೇಶ್ ಬಂಡಾರಿ  ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೆಚ್ಚಿನ ಬಡ್ಡಿ  ಆಸೆ ತೋರಿಸಿ  ಹಲವು ವರ್ಷಗಳಿಂದ ಸುಮಾರು 3500 ಗ್ರಾಹಕರಿಂದ 165 ಕೋಟಿ ರೂ. ಸಂಗ್ರಹಿಸಿದ್ದಾರೆ.</p>
<p>ಹೆಚ್ಚಿನ ಬಡ್ಡಿ ಆಸೆಗೆ ಹಣ ಹೂಡಿಕೆ ಮಾಡಿದ ಗ್ರಾಹಕರಿಗೆ ವಂಚಕರು ಮಹಾಮೋಸ ಮಾಡಿದ್ದು ಕಚೇರಿಗೆ ಬೀಗ ಜಡಿದು ಹಣವನ್ನ ದೋಚಿ ದುಬೈಗೆ ಹಾರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: multi-crore, fraud, Fraudsters, money, customers</p>
<p>The post <a href="https://www.justkannada.in/multi-crore-fraud-fraudsters/">ಮತ್ತೊಂದು ಬಹುಕೋಟಿ ವಂಚನೆ ಬಯಲು: ಗ್ರಾಹಕರಿಂದ ಹಣ ಸಂಗ್ರಹಿಸಿ ವಂಚಕರು ಪರಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜುಲೈ ತಿಂಗಳಿನಲ್ಲಿ ಬೆಸ್ಕಾಂನಿಂದ ಗ್ರಾಹಕರಿಗೆ ಸರಾಸರಿ ಬಿಲ್</title>
		<link>https://www.justkannada.in/average-bill-bescom-july/</link>
		
		<dc:creator><![CDATA[prashanth]]></dc:creator>
		<pubDate>Wed, 08 Jul 2026 12:10:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Average bill]]></category>
		<category><![CDATA[Bescom.]]></category>
		<category><![CDATA[customers.]]></category>
		<category><![CDATA[July]]></category>
		<guid isPermaLink="false">https://www.justkannada.in/?p=157060</guid>

					<description><![CDATA[<p>ಬೆಂಗಳೂರು,ಜುಲೈ,8,2026 (www.justkannada.in): ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್ ಗಳು ನಿಯೋಜನೆಗೊಂಡಿರುವುದರಿಂದ ಜುಲೈ ತಿಂಗಳ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ, ಗ್ರಾಹಕರಿಗೆ ಸರಾಸರಿ (Average Bills) ಬಿಲ್ ಗಳನ್ನು ನೀಡಲಾಗುತ್ತದೆ. ಜುಲೈ ತಿಂಗಳ ಬಿಲ್ಲಿಂಗ್ ಅವಧಿಯಲ್ಲಿ ಗ್ರಾಹಕರಿಗೆ ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧಾರದ ಮೇಲೆ ಸರಾಸರಿ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಆದರೆ ಎಚ್ ಟಿ ಗ್ರಾಹಕರು, 40 HP ಮತ್ತು ಅದಕ್ಕಿಂತ ಹೆಚ್ಚಿನ [&#8230;]</p>
<p>The post <a href="https://www.justkannada.in/average-bill-bescom-july/">ಜುಲೈ ತಿಂಗಳಿನಲ್ಲಿ ಬೆಸ್ಕಾಂನಿಂದ ಗ್ರಾಹಕರಿಗೆ ಸರಾಸರಿ ಬಿಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,8,2026 (<a href="http://www.justkannada.in">www.justkannada.in</a>):</strong> ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್ ಗಳು ನಿಯೋಜನೆಗೊಂಡಿರುವುದರಿಂದ ಜುಲೈ ತಿಂಗಳ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ, ಗ್ರಾಹಕರಿಗೆ ಸರಾಸರಿ (Average Bills) ಬಿಲ್ ಗಳನ್ನು ನೀಡಲಾಗುತ್ತದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಜುಲೈ ತಿಂಗಳ ಬಿಲ್ಲಿಂಗ್ ಅವಧಿಯಲ್ಲಿ ಗ್ರಾಹಕರಿಗೆ ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧಾರದ ಮೇಲೆ ಸರಾಸರಿ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.</p>
<p>ಆದರೆ ಎಚ್ ಟಿ ಗ್ರಾಹಕರು, 40 HP ಮತ್ತು ಅದಕ್ಕಿಂತ ಹೆಚ್ಚಿನ ಮಂಜೂರಾದ ಲೋಡ್ ಹೊಂದಿರುವ ಲೋ ಟೆನ್ಷನ್ (LT) ಗ್ರಾಹಕರು, ಸೋಲಾರ್ ರೂಫ್ಟಾಪ್ (SRTPV) ಗ್ರಾಹಕರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಗ್ರಾಹಕರಿಗೆ ನೈಜ ಮೀಟರ್ ರೀಡಿಂಗ್ ಆಧಾರದ ಮೇಲೆ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಜುಲೈ ತಿಂಗಳ ಸರಾಸರಿ ಬಿಲ್ ಗಳನ್ನು ಗ್ರಾಹಕರಿಗೆ ಎಸ್.ಎಮ್. ಎಸ್ ಮತ್ತು ಇಮೇಲ್ ಮೂಲಕ ಕಳುಹಿಸಲಾಗುವುದು. ಗೃಹ ಬಳಕೆದಾರರಿಗೆ ಆಗಸ್ಟ್ ತಿಂಗಳಿನಿಂದ ಯಥಾಪ್ರಕಾರ ನಿಯಮಿತ ಮೀಟರ್ ರೀಡಿಂಗ್ ಮತ್ತು ನೈಜ ವಿದ್ಯುತ್ ಬಳಕೆಯ ಆಧಾರದಮೇಲೆ ಬಿಲ್ ನೀಡಲಾಗುವುದು.<img loading="lazy" decoding="async" class="aligncenter size-full wp-image-121433" src="https://www.justkannada.in/wp-content/uploads/2024/03/bescom.jpg" alt="" width="500" height="281" srcset="https://www.justkannada.in/wp-content/uploads/2024/03/bescom.jpg 500w, https://www.justkannada.in/wp-content/uploads/2024/03/bescom-300x169.jpg 300w, https://www.justkannada.in/wp-content/uploads/2024/03/bescom-150x84.jpg 150w" sizes="auto, (max-width: 500px) 100vw, 500px" /></p>
<p>ಸರಾಸರಿ ಬಿಲ್ಲಿಂಗ್ ಅವಧಿಯಲ್ಲಿನ ವ್ಯತ್ಯಾಸದ ಯೂನಿಟ್ ಗಳನ್ನು, ನೈಜ ಮೀಟರ್ ರೀಡಿಂಗ್ ಆರಂಭವಾದ ನಂತರ ಮುಂದಿನ ಬಿಲ್ ಗಳಲ್ಲಿ ಸೂಕ್ತವಾಗಿ ಹೊಂದಾಣಿಕೆ (Adjust) ಮಾಡಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಗ್ರಾಹಕರು ಜುಲೈ ಬಿಲ್ ನ ಪಾವತಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಎಲ್ಲಾ ಪಾವತಿ ವಿಧಾನಗಳನ್ನು(ಉಪ ವಿಭಾಗದ ನಗದು ಕೌಂಟರ್ ಗಳು, ಬೆಸ್ಕಾಂ ವೆಬ್ ಸೈಟ್, ಬೆಸ್ಕಾಂ ಮಿತ್ರ ಆಪ್ ಹಾಗೂ ಥರ್ಡ್ ಪಾರ್ಟಿ ಆಪ್) ಬಳಸಿಕೊಳ್ಳಬಹುದು.</p>
<p>Key words: Average bill, customers, BESCOM, July</p>
<p>The post <a href="https://www.justkannada.in/average-bill-bescom-july/">ಜುಲೈ ತಿಂಗಳಿನಲ್ಲಿ ಬೆಸ್ಕಾಂನಿಂದ ಗ್ರಾಹಕರಿಗೆ ಸರಾಸರಿ ಬಿಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗ್ಯಾಸ್ ಸಿಲಿಂಡರ್ ಅಭಾವ: ಗ್ರಾಹಕರು ಹೆಚ್ಚು ಹೆಚ್ಚು ಬುಕ್ ಮಾಡಬೇಡಿ – ಸಚಿವ ಕೆ.ಎಚ್ ಮುನಿಯಪ್ಪ.</title>
		<link>https://www.justkannada.in/minister-k-h-muniyappa-10/</link>
		
		<dc:creator><![CDATA[prashanth]]></dc:creator>
		<pubDate>Mon, 16 Mar 2026 07:08:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[customers.]]></category>
		<category><![CDATA[gas cylinder]]></category>
		<category><![CDATA[K.H Muniyappa]]></category>
		<category><![CDATA[minister]]></category>
		<category><![CDATA[shortage]]></category>
		<guid isPermaLink="false">https://www.justkannada.in/?p=152571</guid>

					<description><![CDATA[<p>ಬೆಂಗಳೂರು,ಮಾರ್ಚ್,16,2026 (www.justkannada.in): ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿದೆ. ಪರಿಸ್ಥಿತಿ ಗಂಭೀರವಾಗಿದ್ದು, ಜನರಿಗೆ ತೊಂದರೆಯಾಗಿದೆ. ಗ್ರಾಹಕರು ಹೆಚ್ಚು ಹೆಚ್ಚು ಗ್ಯಾಸ್ ಬುಕ್ ಮಾಡಬೇಡಿ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಮನವಿ ಮಾಡಿದರು. ಕಂಪನಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಗ್ಯಾಸ್ ಅಭಾವ ಹಿನ್ನೆಲೆಯಲ್ಲಿ ಸಿಎಂ ಕೇಂದ್ರಕ್ಕೆ ಎರಡನೇ ಪತ್ರ ಬರೆಯುತ್ತಿದ್ದಾರೆ ಪರಿಸ್ಥಿತಿ ಗಂಭೀರವಾಗಿದೆ  ಕೇಂದ್ರ ಈ ಬಗ್ಗೆ ಗಮನಹರಿಸಬೇಕೆಂದು ಪತ್ರ ಬರೆಯುತ್ತಿದ್ದಾರೆ. ಆಸ್ಪತ್ರೆಗಳು ಶಿಕ್ಷಣ ಸಂಸ್ಥೆಗಳಿಗೆ ರೈಲ್ವೆ ಕ್ಯಾಂಟಿನ್  ಗೆ 100 [&#8230;]</p>
<p>The post <a href="https://www.justkannada.in/minister-k-h-muniyappa-10/">ಗ್ಯಾಸ್ ಸಿಲಿಂಡರ್ ಅಭಾವ: ಗ್ರಾಹಕರು ಹೆಚ್ಚು ಹೆಚ್ಚು ಬುಕ್ ಮಾಡಬೇಡಿ – ಸಚಿವ ಕೆ.ಎಚ್ ಮುನಿಯಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,16,2026 (<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿದೆ. ಪರಿಸ್ಥಿತಿ ಗಂಭೀರವಾಗಿದ್ದು, ಜನರಿಗೆ ತೊಂದರೆಯಾಗಿದೆ. ಗ್ರಾಹಕರು ಹೆಚ್ಚು ಹೆಚ್ಚು ಗ್ಯಾಸ್ ಬುಕ್ ಮಾಡಬೇಡಿ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಮನವಿ ಮಾಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಂಪನಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಗ್ಯಾಸ್ ಅಭಾವ ಹಿನ್ನೆಲೆಯಲ್ಲಿ ಸಿಎಂ ಕೇಂದ್ರಕ್ಕೆ ಎರಡನೇ ಪತ್ರ ಬರೆಯುತ್ತಿದ್ದಾರೆ ಪರಿಸ್ಥಿತಿ ಗಂಭೀರವಾಗಿದೆ  ಕೇಂದ್ರ ಈ ಬಗ್ಗೆ ಗಮನಹರಿಸಬೇಕೆಂದು ಪತ್ರ ಬರೆಯುತ್ತಿದ್ದಾರೆ. ಆಸ್ಪತ್ರೆಗಳು ಶಿಕ್ಷಣ ಸಂಸ್ಥೆಗಳಿಗೆ ರೈಲ್ವೆ ಕ್ಯಾಂಟಿನ್  ಗೆ 100 % ಕಮರ್ಷಿಯಲ್ ಸಿಲಿಂಡರ್ ಪೂರೈಸುತ್ತೇವೆ ಎಂದರು.</p>
<p>ರಾಝ್ಯದಲ್ಲಿ ನಿತ್ಯ 44 ಸಾವಿರ ವಾಣಿಜ್ಯ ಸಿಲಿಂಡರ್ ಬೇಕು. ನಮಗೆ 9 ಸಾವಿರ ಕಮರ್ಷಿಯಲ್ ಸಿಲಿಂಡರ್ ಸಿಗುತ್ತೆ ಈ ಪೈಕಿ 4 ಸಾವಿರ ಆಸ್ಪತ್ರೆಗೆ ಹೋಗುತ್ತೆ. ಹೋಟೆಲ್ ಗಳೀಗೆ ನಿತ್ಯ 1000 ಸಿಲಿಂಡರ್ ಪೂರೈಸುತ್ತೇವೆ. ಆಟೋಗಳಿಗೆ 2500 ಗ್ಯಾಸ್ ಸಿಲಿಂಡರ್  ನೀಡಲು ನಿರ್ಧಾರ ಮಾಡಲಾಗಿದೆ.   ಗ್ರಾಹಕರು ಹೆಚ್ಚಾಗಿ ಸಿಲಿಂಡರ್ ಗಳನ್ನ ಬುಕ್ ಮಾಡಬಾರದು ಎಂದು ಸಚಿವ ಕೆ.ಎಚ್ ಮುನಿಯಪ್ಪ ಮನವಿ ಮಾಡಿದರು.</p>
<p>Key words: Gas cylinder, shortage, Customers, Minister, K.H. Muniyappa.</p>
<p>The post <a href="https://www.justkannada.in/minister-k-h-muniyappa-10/">ಗ್ಯಾಸ್ ಸಿಲಿಂಡರ್ ಅಭಾವ: ಗ್ರಾಹಕರು ಹೆಚ್ಚು ಹೆಚ್ಚು ಬುಕ್ ಮಾಡಬೇಡಿ – ಸಚಿವ ಕೆ.ಎಚ್ ಮುನಿಯಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬ್ಯಾಂಕ್ ನಿಂದಲೇ ಅಡವಿಟ್ಟ ಚಿನ್ನ ಮೋಸ ಕೇಸ್: ಇಂದು ಕೂಡ ಬ್ಯಾಂಕ್ ನತ್ತ ಗ್ರಾಹಕರು, ಪರಿಶೀಲನೆ</title>
		<link>https://www.justkannada.in/bank-gold-fraud-case/</link>
		
		<dc:creator><![CDATA[prashanth]]></dc:creator>
		<pubDate>Tue, 23 Dec 2025 08:05:42 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[bank]]></category>
		<category><![CDATA[customers.]]></category>
		<category><![CDATA[fraud case]]></category>
		<category><![CDATA[gold]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=149388</guid>

					<description><![CDATA[<p>ಮೈಸೂರು,ಡಿಸೆಂಬರ್,23,2025 (www.justkannada.in): ಮೈಸೂರಿನ ಹಿನಕಲ್ ಕೆನರಾ ಬ್ಯಾಂಕ್ ನಲ್ಲಿ ಚಿನ್ನ ಅಡಮಾನ ಇಟ್ಟ ಗ್ರಾಹಕರಿಗೆ ಮೋಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ  ಗ್ರಾಹಕರು ಬ್ಯಾಂಕಿನತ್ತ ಧಾವಿಸುತ್ತಿದ್ದು, ಅಡವಿಟ್ಟ ಚಿನ್ನ ಪರಿಶೀಲನೆ ಮಾಡಲಾಗುತ್ತಿದೆ. ಗ್ರಾಹಕರೊಬ್ಬರು ಅಡಮಾನ ಇಟ್ಟ ಚಿನ್ನ ಬಿಡಿಸಿಕೊಂಡು ಮನೆಗೆ ತಂದಾಗ ಮೋಸ ಮಾಡಿದ್ದು ಬೆಳಕಿಗೆ ಬಂದಿತ್ತು. ಚಿನ್ನದ ತೂಕ ಒಂದೇ ಮಾದರಿಯಲ್ಲಿ ಇದ್ದರೂ ಚಿನ್ನದ ಸ್ವರೂಪದಲ್ಲಿ ಬದಲಾವಣೆಯಾಗಿತ್ತು. ಅನುಮಾನ ಬಂದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು . ಚಿನ್ನದ ಸರದಲ್ಲಿ ಇದ್ದ ಗುಂಡುಗಳ ಪ್ರಮಾಣದಲ್ಲಿ‌ ವ್ಯತ್ಯಾಸವಾಗಿತ್ತು. [&#8230;]</p>
<p>The post <a href="https://www.justkannada.in/bank-gold-fraud-case/">ಬ್ಯಾಂಕ್ ನಿಂದಲೇ ಅಡವಿಟ್ಟ ಚಿನ್ನ ಮೋಸ ಕೇಸ್: ಇಂದು ಕೂಡ ಬ್ಯಾಂಕ್ ನತ್ತ ಗ್ರಾಹಕರು, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,23,2025 (<a href="http://www.justkannada.in">www.justkannada.in</a>):</strong> ಮೈಸೂರಿನ ಹಿನಕಲ್ ಕೆನರಾ ಬ್ಯಾಂಕ್ ನಲ್ಲಿ ಚಿನ್ನ ಅಡಮಾನ ಇಟ್ಟ ಗ್ರಾಹಕರಿಗೆ ಮೋಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ  ಗ್ರಾಹಕರು ಬ್ಯಾಂಕಿನತ್ತ ಧಾವಿಸುತ್ತಿದ್ದು, ಅಡವಿಟ್ಟ ಚಿನ್ನ ಪರಿಶೀಲನೆ ಮಾಡಲಾಗುತ್ತಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಗ್ರಾಹಕರೊಬ್ಬರು ಅಡಮಾನ ಇಟ್ಟ ಚಿನ್ನ ಬಿಡಿಸಿಕೊಂಡು ಮನೆಗೆ ತಂದಾಗ ಮೋಸ ಮಾಡಿದ್ದು ಬೆಳಕಿಗೆ ಬಂದಿತ್ತು. ಚಿನ್ನದ ತೂಕ ಒಂದೇ ಮಾದರಿಯಲ್ಲಿ ಇದ್ದರೂ ಚಿನ್ನದ ಸ್ವರೂಪದಲ್ಲಿ ಬದಲಾವಣೆಯಾಗಿತ್ತು. ಅನುಮಾನ ಬಂದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು . ಚಿನ್ನದ ಸರದಲ್ಲಿ ಇದ್ದ ಗುಂಡುಗಳ ಪ್ರಮಾಣದಲ್ಲಿ‌ ವ್ಯತ್ಯಾಸವಾಗಿತ್ತು. ಅಡಮಾನ ಇಟ್ಟಾಗ 85 ಗುಂಡು ಇದ್ದ ಸರದಲ್ಲಿ 77 ಗುಂಡುಗಳು ಇರೋದು ಕಂಡು ಗ್ರಾಹಕ ಕಕ್ಕಾಬಿಕ್ಕಿಯಾಗಿದ್ದರು.</p>
<p>ಈ ಮಧ್ಯೆ ಚಿನ್ನದ ಸರದಲ್ಲಿ ಕೊಂಡಿಗಳನ್ನು ಕಟ್ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದ್ದು ಸರ ಧರಿಸಲು ಆಗದಿದ್ದಾಗ ಗ್ರಾಹಕರು ಪರಿಶೀಲನೆ ಮಾಡಿದ್ದು ಇದೀಗ ತಮ್ಮ ಚಿನ್ನವನ್ನು ವಾಪಸ್ ಕೊಡುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಗ್ರಾಹಕರಿಗೆ ತರಾಟೆ ತೆಗದುಕೊಳ್ಳುತ್ತಿದ್ದಾರೆ.</p>
<p>ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳು ಬ್ಯಾಂಕ್ ಬಾಗಿಲು ಮುಚ್ಚಿ ಒಬ್ಬ ಒಬ್ಬರನ್ನು ಕರೆದು ಚಿನ್ನ ಪರಿಶೀಲನೆ ಮಾಡುತ್ತಿದ್ದಾರೆ. ಯಾರಿಂದ ಸಮಸ್ಯೆಯಾಗಿದೆ ಹೇಗೆ ಆಗಿದೆ ಪರಿಶೀಲನೆ ಮಾಡಿ ಎಲ್ಲರಿಗೂ ನ್ಯಾಯ ಸಿಗತ್ತೆ ಸಮಯ ಕೊಡಿ ಎಂದು ಬ್ಯಾಂಕ್ ಮ್ಯಾನೇಜ್ ಮೆಂಟ್ ತಿಳಿಸಿದೆ.</p>
<p>Key words: Bank, gold, fraud case, Mysore, customers</p>
<p>The post <a href="https://www.justkannada.in/bank-gold-fraud-case/">ಬ್ಯಾಂಕ್ ನಿಂದಲೇ ಅಡವಿಟ್ಟ ಚಿನ್ನ ಮೋಸ ಕೇಸ್: ಇಂದು ಕೂಡ ಬ್ಯಾಂಕ್ ನತ್ತ ಗ್ರಾಹಕರು, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊರೋನಾ ವೈರಸ್ ಎಫೆಕ್ಟ್ ಗ್ರಾಹಕರಿಲ್ಲದೇ ಬಣಗುಡುತ್ತಿದೆ ತರಕಾರಿ ಮಾರುಕಟ್ಟೆ&#8230;.</title>
		<link>https://www.justkannada.in/corona-virus-effect-vegetable-market-without-customers/</link>
		
		<dc:creator><![CDATA[JK Desk]]></dc:creator>
		<pubDate>Fri, 13 Mar 2020 06:01:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Corona -virus]]></category>
		<category><![CDATA[customers.]]></category>
		<category><![CDATA[Effect.Vegetable market]]></category>
		<category><![CDATA[without]]></category>
		<guid isPermaLink="false">https://www.justkannada.in/?p=25540</guid>

					<description><![CDATA[<p>ಮೈಸೂರು,ಮಾ,13,2020(www.justkannada.in):  ಮಹಾಮಾರಿ ಕೊರೋನಾ ವೈರಸ್ ಗೆ ದೇಶದಲ್ಲಿ ಮೊದಲ ಬಲಿಯಾಗಿದ್ದು ಕಲ್ಬುರ್ಗಿಯಲ್ಲಿ ವೃದ್ಧ ಕೊರೋನಾದಿಂದಲೇ ಸಾವನ್ನಪ್ಪಿರುವುದು ಆರೋಗ್ಯ ಇಲಾಖೆಯಿಂದ ದೃಢವಾಗಿದೆ. ಹೀಗಾಗಿ ಕೊರೋನಾ ಭೀತಿ ಎಲ್ಲಡೆ ಆತಂಕವನ್ನುಂಟು ಮಾಡಿದ್ದು ತರಕಾರಿ ಮಾರುಕಟ್ಟೆಗೂ ಇದರ ಎಫೆಕ್ಟ್ ತಟ್ಟಿದೆ. ಕೊರೊನಾ ವೈರಸ್ ಎಫೆಕ್ಟ್‌ ನಿಂದಾಗಿ  ಎಂಜಿ ರಸ್ತೆಯ ತರಕಾರಿ ಮಾರುಕಟ್ಟೆ ಗ್ರಾಹಕರಿಲ್ಲದೆ ಬಣಗುಡುತ್ತಿದೆ. ರೈತರು ತಾವೇ ಬೆಳೆದ ತರಕಾರಿ ಮಾರಾಟ ಮಾಡುವ ಗನ್ ಹೌಸ್ ಬಳಿ ಇರುವ ತರಕಾರಿ ಮಾರುಕಟ್ಟೆಯಲ್ಲಿ ಗ್ರಾಹಕರು ಆಗಮಿಸದ ಹಿನ್ನೆಲೆ  ರೈತರು ವ್ಯಾಪಾರವಿಲ್ಲದೇ ಕಂಗಾಲಾದ್ದಾರೆ. ಕೊರೊನಾ [&#8230;]</p>
<p>The post <a href="https://www.justkannada.in/corona-virus-effect-vegetable-market-without-customers/">ಕೊರೋನಾ ವೈರಸ್ ಎಫೆಕ್ಟ್ ಗ್ರಾಹಕರಿಲ್ಲದೇ ಬಣಗುಡುತ್ತಿದೆ ತರಕಾರಿ ಮಾರುಕಟ್ಟೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಮಾ,13,2020(<a href="https://www.justkannada.in">www.justkannada.in</a>):  ಮಹಾಮಾರಿ ಕೊರೋನಾ ವೈರಸ್ ಗೆ ದೇಶದಲ್ಲಿ ಮೊದಲ ಬಲಿಯಾಗಿದ್ದು ಕಲ್ಬುರ್ಗಿಯಲ್ಲಿ ವೃದ್ಧ ಕೊರೋನಾದಿಂದಲೇ ಸಾವನ್ನಪ್ಪಿರುವುದು ಆರೋಗ್ಯ ಇಲಾಖೆಯಿಂದ ದೃಢವಾಗಿದೆ. ಹೀಗಾಗಿ ಕೊರೋನಾ ಭೀತಿ ಎಲ್ಲಡೆ ಆತಂಕವನ್ನುಂಟು ಮಾಡಿದ್ದು ತರಕಾರಿ ಮಾರುಕಟ್ಟೆಗೂ ಇದರ ಎಫೆಕ್ಟ್ ತಟ್ಟಿದೆ.</p>
<p>ಕೊರೊನಾ ವೈರಸ್ ಎಫೆಕ್ಟ್‌ ನಿಂದಾಗಿ  ಎಂಜಿ ರಸ್ತೆಯ ತರಕಾರಿ ಮಾರುಕಟ್ಟೆ ಗ್ರಾಹಕರಿಲ್ಲದೆ ಬಣಗುಡುತ್ತಿದೆ. ರೈತರು ತಾವೇ ಬೆಳೆದ ತರಕಾರಿ ಮಾರಾಟ ಮಾಡುವ ಗನ್ ಹೌಸ್ ಬಳಿ ಇರುವ ತರಕಾರಿ ಮಾರುಕಟ್ಟೆಯಲ್ಲಿ ಗ್ರಾಹಕರು ಆಗಮಿಸದ ಹಿನ್ನೆಲೆ  ರೈತರು ವ್ಯಾಪಾರವಿಲ್ಲದೇ ಕಂಗಾಲಾದ್ದಾರೆ.</p>
<p>ಕೊರೊನಾ ಭೀತಿ ಹಿನ್ನೆಲೆ ತರಕಾರಿ ಮಾರುಕಟ್ಟೆಗೆ ಬರಲು ಗ್ರಾಹಕರು ಹಿಂದೇಟು ಹಾಕುತ್ತಿದ್ದು, ರೈತರು ಹಾಗೂ ಸಣ್ಣ ಪ್ರಮಾಣದ ವ್ಯಾಪಾರಿಗಳು ವ್ಯಾಪಾರವಿಲ್ಲದೆ ತಲೆಮೇಲೆ ಕೈಹೊತ್ತು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಕರೊನಾ ಹಿನ್ನೆಲೆಯಲ್ಲಿ ರಾಜ್ಯದ ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.</p>
<p>Key words: Corona Virus -Effect.Vegetable market -without -customers.</p>
<p>The post <a href="https://www.justkannada.in/corona-virus-effect-vegetable-market-without-customers/">ಕೊರೋನಾ ವೈರಸ್ ಎಫೆಕ್ಟ್ ಗ್ರಾಹಕರಿಲ್ಲದೇ ಬಣಗುಡುತ್ತಿದೆ ತರಕಾರಿ ಮಾರುಕಟ್ಟೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
