<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>darshan Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/darshan/feed/" rel="self" type="application/rss+xml" />
	<link>https://www.justkannada.in/tag/darshan/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 06 Aug 2026 06:35:44 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>darshan Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/darshan/</link>
	<width>32</width>
	<height>32</height>
</image> 
	<item>
		<title>ನಟ ದರ್ಶನ್ ​​ಗೆ ಶಾಕ್: ರೇಣುಕಾಸ್ವಾಮಿ ಕೇಸ್ ​​ನಲ್ಲಿ ಮಾಫಿ ಸಾಕ್ಷಿ ಮಾಡುವಂತೆ ಕೋರ್ಟ್​​ಗೆ ಎ14 ಪ್ರದೋಶ್ ಮನವಿ</title>
		<link>https://www.justkannada.in/renukaswamy-murder-case-8/</link>
		
		<dc:creator><![CDATA[prashanth]]></dc:creator>
		<pubDate>Thu, 06 Aug 2026 06:22:17 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[court]]></category>
		<category><![CDATA[darshan]]></category>
		<category><![CDATA[murder case]]></category>
		<category><![CDATA[pardon witness]]></category>
		<category><![CDATA[Pradosh]]></category>
		<category><![CDATA[Renukaswamy]]></category>
		<guid isPermaLink="false">https://www.justkannada.in/?p=158259</guid>

					<description><![CDATA[<p>ಬೆಂಗಳೂರು,ಆಗಸ್ಟ್,6,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ತಿರುವು ಸಿಗುತ್ತಿದೆ. ಇದೀಗ ಪ್ರಕರಣದ 14ನೇ ಆರೋಪಿ ಪ್ರದೋಷ್ ಶಾಕಿಂಗ್ ನಿರ್ಧಾರ ಕೈಗೊಂಡಿದ್ದಾರೆ. ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತಮ್ಮನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಪ್ರಕರಣದ ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸುವುದಾಗಿ ಕೋರಿದ್ದಾರೆ. ತಮ್ಮನ್ನು ಕ್ಷಮಿಸುವಂತೆ ಕೋರ್ಟ್‌ಗೆ ಶರಣಾಗಿದ್ದಾರೆ. ಈ ಹೊಸ ಬೆಳವಣಿಗೆಯು ದರ್ಶನ್ ಗ್ಯಾಂಗ್‌ ಗೆ ಭಾರಿ ಆಘಾತ ತಂದೊಡ್ಡಿದೆ. ಕೋರ್ಟ್‌ ಗೆ ಪ್ರದೋಷ್ ವಿಶೇಷ ಮನವಿ ಪ್ರದೋಷ್ ಪರ ವಕೀಲರು 59ನೇ ಸಿಸಿಹೆಚ್ [&#8230;]</p>
<p>The post <a href="https://www.justkannada.in/renukaswamy-murder-case-8/">ನಟ ದರ್ಶನ್ ​​ಗೆ ಶಾಕ್: ರೇಣುಕಾಸ್ವಾಮಿ ಕೇಸ್ ​​ನಲ್ಲಿ ಮಾಫಿ ಸಾಕ್ಷಿ ಮಾಡುವಂತೆ ಕೋರ್ಟ್​​ಗೆ ಎ14 ಪ್ರದೋಶ್ ಮನವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,6,2026 (<a href="http://www.justkannada.in">www.justkannada.in</a>):</strong> ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ತಿರುವು ಸಿಗುತ್ತಿದೆ. ಇದೀಗ ಪ್ರಕರಣದ 14ನೇ ಆರೋಪಿ ಪ್ರದೋಷ್ ಶಾಕಿಂಗ್ ನಿರ್ಧಾರ ಕೈಗೊಂಡಿದ್ದಾರೆ. ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತಮ್ಮನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಮನವಿ ಮಾಡಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಪ್ರಕರಣದ ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸುವುದಾಗಿ ಕೋರಿದ್ದಾರೆ. ತಮ್ಮನ್ನು ಕ್ಷಮಿಸುವಂತೆ ಕೋರ್ಟ್‌ಗೆ ಶರಣಾಗಿದ್ದಾರೆ. ಈ ಹೊಸ ಬೆಳವಣಿಗೆಯು ದರ್ಶನ್ ಗ್ಯಾಂಗ್‌ ಗೆ ಭಾರಿ ಆಘಾತ ತಂದೊಡ್ಡಿದೆ.</p>
<p><strong>ಕೋರ್ಟ್‌ ಗೆ ಪ್ರದೋಷ್ ವಿಶೇಷ ಮನವಿ</strong></p>
<p>ಪ್ರದೋಷ್ ಪರ ವಕೀಲರು 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ವೇಳೆ ದರ್ಶನ್ ಇರುವ ಕೊಠಡಿ ಬಿಟ್ಟು ತಮ್ಮನ್ನು ಪ್ರತ್ಯೇಕ ಜೈಲು ಕೊಠಡಿಯಿಂದ ಹಾಜರುಪಡಿಸಬೇಕು ಎಂದು ಮನವಿ ಮಾಡಿದ್ದಾರೆ. ದರ್ಶನ್ ಬೆದರಿಕೆ ಹಾಕುವುದು ಅಥವಾ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಈ ಭದ್ರತಾ ಮನವಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಪ್ರಾಸಿಕ್ಯೂಷನ್ ತನ್ನ ನಿಲುವು ತಿಳಿಸುವಂತೆ ಸೂಚಿಸಿದೆ.<img decoding="async" class="aligncenter size-full wp-image-124784" src="https://www.justkannada.in/wp-content/uploads/2024/06/arrest.jpg" alt="" width="500" height="173" srcset="https://www.justkannada.in/wp-content/uploads/2024/06/arrest.jpg 500w, https://www.justkannada.in/wp-content/uploads/2024/06/arrest-300x104.jpg 300w, https://www.justkannada.in/wp-content/uploads/2024/06/arrest-150x52.jpg 150w" sizes="(max-width: 500px) 100vw, 500px" /></p>
<p><strong>ದರ್ಶನ್ ಮತ್ತು ಪವಿತ್ರಾ ಗೌಡಗೆ ಸಂಕಷ್ಟ</strong></p>
<p>ಈ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ ಮೊದಲನೇ ಆರೋಪಿ (A1) ಆಗಿದ್ದರೆ, ನಟ ದರ್ಶನ್ ಎರಡನೇ ಆರೋಪಿ (A2) ಆಗಿದ್ದಾರೆ. ಈಗ ಪ್ರದೋಷ್ ಮಾಫಿ ಸಾಕ್ಷಿಯಾಗಲು ಮುಂದಾಗಿರುವುದು ನಟ ದರ್ಶನ್‌ ಗೆ ದೊಡ್ಡ ಮುಳ್ಳಾಗುವ ಸಾಧ್ಯತೆಯಿದೆ. ಪ್ರದೋಷ್ ನೀಡುವ ಹೇಳಿಕೆಗಳು ಈ ಪ್ರಕರಣದ ತನಿಖೆಯಲ್ಲಿ ಅತ್ಯಂತ ನಿರ್ಣಾಯಕವಾಗಲಿವೆ.<img decoding="async" class="aligncenter size-full wp-image-124835" src="https://www.justkannada.in/wp-content/uploads/2024/06/renuka.jpg" alt="" width="500" height="281" srcset="https://www.justkannada.in/wp-content/uploads/2024/06/renuka.jpg 500w, https://www.justkannada.in/wp-content/uploads/2024/06/renuka-300x169.jpg 300w, https://www.justkannada.in/wp-content/uploads/2024/06/renuka-150x84.jpg 150w" sizes="(max-width: 500px) 100vw, 500px" /></p>
<p>ಮಾಫಿ ಸಾಕ್ಷಿಯಾಗಿ ಪ್ರದೋಷ್ ಸತ್ಯ ಬಿಚ್ಚಿಟ್ಟರೆ, ಪ್ರಕರಣದ ಪ್ರಮುಖ ರೂವಾರಿಗಳಿಗೆ ಕಾನೂನಿನ ಕುಣಿಕೆ ಇನ್ನಷ್ಟು ಬಿಗಿಯಾಗಲಿದೆ. ಈ ಅರ್ಜಿ ಸಿನಿಮಾ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಈ ವಿಷಯದಲ್ಲಿ ನ್ಯಾಯಾಲಯ ಪ್ರಾಸಿಕ್ಯೂಷನ್ ಅಭಿಪ್ರಾಯ ಕೇಳಿದೆ.</p>
<p><strong>ಕೃಪೆ</strong></p>
<p><strong>ಟಿವಿ9</strong></p>
<p>Key words: Renukaswamy, Murder case, actor, Darshan, Pradosh, court, pardon witness</p>
<p>The post <a href="https://www.justkannada.in/renukaswamy-murder-case-8/">ನಟ ದರ್ಶನ್ ​​ಗೆ ಶಾಕ್: ರೇಣುಕಾಸ್ವಾಮಿ ಕೇಸ್ ​​ನಲ್ಲಿ ಮಾಫಿ ಸಾಕ್ಷಿ ಮಾಡುವಂತೆ ಕೋರ್ಟ್​​ಗೆ ಎ14 ಪ್ರದೋಶ್ ಮನವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವರ್ಷದವರೆಗೆ ಜಾಮೀನು ಕೋರಲು ನಿರ್ಬಂಧ;  ಆದೇಶ ಮಾರ್ಪಾಡು ಕೋರಿದ್ದ ನಟ ದರ್ಶನ್ ಅರ್ಜಿ ತಿರಸ್ಕಾರ</title>
		<link>https://www.justkannada.in/actor-darshan-petition-3/</link>
		
		<dc:creator><![CDATA[prashanth]]></dc:creator>
		<pubDate>Fri, 03 Jul 2026 11:23:59 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[bail]]></category>
		<category><![CDATA[barred]]></category>
		<category><![CDATA[darshan]]></category>
		<category><![CDATA[Order]]></category>
		<category><![CDATA[petition]]></category>
		<guid isPermaLink="false">https://www.justkannada.in/?p=156870</guid>

					<description><![CDATA[<p>ನವದೆಹಲಿ,ಜುಲೈ,3,2026 (www.justkannada.in): 1 ವರ್ಷದವರೆಗೆ ಜಾಮೀನು ಕೋರಲು ನಿರ್ಬಂಧ ವಿಧಿಸಿರುವ  ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿದ್ದ ನಟ ದರ್ಶನ್ ಅರ್ಜಿ ತಿರಸ್ಕಾರಯನ್ನು ಸುಪ್ರೀಂಕೋರ್ಟ್ ರಿಜಿಸ್ಟ್ರಾರ್ ತಿರಸ್ಕರಿಸಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್  ಪರಪ್ಪನ ಅಗ್ರಹಾರ ಜೈಲಿನಲ್ಲಿ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ದರ್ಶನ್ ​​ಗೆ ಈ ಹಿಂದೆ ವೈದ್ಯಕೀಯ ಆಧಾರದಲ್ಲಿ ಜಾಮೀನು ದೊರಕಿತ್ತು, ಕೆಲ ತಿಂಗಳುಗಳ ಕಾಲ ಜೈಲಿನಿಂದ ಹೊರಗಿದ್ದರು, ಆದರೆ ನಂತರ ಸುಪ್ರೀಂಕೋರ್ಟ್, ಜಾಮೀನು ರದ್ದು  ಮಾಡಿದ್ದು ಜೊತೆಗೆ ಇನ್ನೊಂದು ವರ್ಷ ಜಾಮೀನಿಗೆ ಅರ್ಜಿ [&#8230;]</p>
<p>The post <a href="https://www.justkannada.in/actor-darshan-petition-3/">ವರ್ಷದವರೆಗೆ ಜಾಮೀನು ಕೋರಲು ನಿರ್ಬಂಧ;  ಆದೇಶ ಮಾರ್ಪಾಡು ಕೋರಿದ್ದ ನಟ ದರ್ಶನ್ ಅರ್ಜಿ ತಿರಸ್ಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,3,2026 (<a href="http://www.justkannada.in">www.justkannada.in</a>):</strong> 1 ವರ್ಷದವರೆಗೆ ಜಾಮೀನು ಕೋರಲು ನಿರ್ಬಂಧ ವಿಧಿಸಿರುವ  ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿದ್ದ ನಟ ದರ್ಶನ್ ಅರ್ಜಿ ತಿರಸ್ಕಾರಯನ್ನು ಸುಪ್ರೀಂಕೋರ್ಟ್ ರಿಜಿಸ್ಟ್ರಾರ್ ತಿರಸ್ಕರಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್  ಪರಪ್ಪನ ಅಗ್ರಹಾರ ಜೈಲಿನಲ್ಲಿ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ದರ್ಶನ್ ​​ಗೆ ಈ ಹಿಂದೆ ವೈದ್ಯಕೀಯ ಆಧಾರದಲ್ಲಿ ಜಾಮೀನು ದೊರಕಿತ್ತು, ಕೆಲ ತಿಂಗಳುಗಳ ಕಾಲ ಜೈಲಿನಿಂದ ಹೊರಗಿದ್ದರು, ಆದರೆ ನಂತರ ಸುಪ್ರೀಂಕೋರ್ಟ್, ಜಾಮೀನು ರದ್ದು  ಮಾಡಿದ್ದು ಜೊತೆಗೆ ಇನ್ನೊಂದು ವರ್ಷ ಜಾಮೀನಿಗೆ ಅರ್ಜಿ ಸಲ್ಲಿಸದಂತೆ ನಿರ್ಬಂಧ ವಿಧಿಸಿದೆ. ಕಳೆದ ಬಾರಿ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ‘ದರ್ಶನ್ ಪ್ರಕರಣದಲ್ಲಿ ಒಂದು ವರ್ಷದ ಒಳಗಾಗಿ ಸುಮಾರು 60 ಸಾಕ್ಷಿಗಳ ವಿಚಾರಣೆ ಮಾಡದಿದ್ದರೆ ಆಗ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್, ಹೇಳಿತ್ತು. ಆ ಮೂಲಕ ಮುಂದಿನ ಒಂದು ವರ್ಷದ ವರೆಗೆ ದರ್ಶನ್​​ಗೆ ಜಾಮೀನು ಸಲ್ಲಿಸಲು ಅವಕಾಶವನ್ನು ನಿರಾಕರಿಸಲಾಗಿತ್ತು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಈ ಹಿನ್ನೆಲೆಯಲ್ಲಿ ಈ ಆದೇಶವನ್ನು ಮಾರ್ಪಾಡು ಮಾಡುವಂತೆ ಆರೋಪಿ ನಟ ದರ್ಶನ್ ಪರ ವಕೀಲರು ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು, ಆದರೆ ಇದು ವಿಚಾರಣೆಗೆ ಅರ್ಹವಲ್ಲದ ಅರ್ಜಿ ಎಂದು ಸುಪ್ರೀಂಕೋರ್ಟ್ ರಿಜಿಸ್ಟ್ರಾರ್ ತಿರಸ್ಕರಿಸಿದ್ದಾರೆ.<img loading="lazy" decoding="async" class="aligncenter size-full wp-image-128898" src="https://www.justkannada.in/wp-content/uploads/2024/09/RENUKA.jpg" alt="" width="500" height="257" srcset="https://www.justkannada.in/wp-content/uploads/2024/09/RENUKA.jpg 500w, https://www.justkannada.in/wp-content/uploads/2024/09/RENUKA-300x154.jpg 300w, https://www.justkannada.in/wp-content/uploads/2024/09/RENUKA-150x77.jpg 150w" sizes="auto, (max-width: 500px) 100vw, 500px" /></p>
<p>ತುರ್ತು ಪರಿಸ್ಥಿತಿಗಳಲ್ಲಿ ಜಾಮೀನು ಕೋರಲು ಅನುವು ಮಾಡಿಕೊಡುವಂತೆ ಕೋರಿ ನಟ ದರ್ಶನ್ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೆ ತಮ್ಮ ಜಾಮೀನಿನ ಕುರಿತಾಗಿ ಸುಪ್ರೀಂಕೋರ್ಟ್ ನೀಡಿರುವ ಆದೇಶಕ್ಕೆ ತಿದ್ದುಪಡಿಗೆ ಸಹ ದರ್ಶನ್ ಆಗ್ರಹಿಸಿದ್ದರು. ಆದರೆ ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ವಿಚಾರಣೆಗೆ ಬರುವುದಕ್ಕೆ ಮುಂಚೆಯೇ ಅರ್ಜಿ ತಿರಸ್ಕೃತಗೊಂಡಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Actor, Darshan, petition, order, barred, bail</p>
<p>The post <a href="https://www.justkannada.in/actor-darshan-petition-3/">ವರ್ಷದವರೆಗೆ ಜಾಮೀನು ಕೋರಲು ನಿರ್ಬಂಧ;  ಆದೇಶ ಮಾರ್ಪಾಡು ಕೋರಿದ್ದ ನಟ ದರ್ಶನ್ ಅರ್ಜಿ ತಿರಸ್ಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟ ದರ್ಶನ್ ಆತ್ಮಹತ್ಯೆಗೆ ಯತ್ನ ವದಂತಿ ಬಗ್ಗೆ ಸ್ಪಷ್ಟನೆ ಕೊಟ್ಟ ಗೃಹ ಸಚಿವ ಪರಮೇಶ್ವರ್</title>
		<link>https://www.justkannada.in/home-minister-parameshwar-66/</link>
		
		<dc:creator><![CDATA[prashanth]]></dc:creator>
		<pubDate>Sat, 23 May 2026 05:54:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[actor]]></category>
		<category><![CDATA[clarifies.]]></category>
		<category><![CDATA[darshan]]></category>
		<category><![CDATA[Home Minister]]></category>
		<category><![CDATA[Parameshwar]]></category>
		<category><![CDATA[rumours.]]></category>
		<guid isPermaLink="false">https://www.justkannada.in/?p=155151</guid>

					<description><![CDATA[<p>ಬೆಂಗಳೂರು,ಮೇ,23,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ  ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಪರಮೇಶ್ವರ್,  ನಟ ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬುದು ಸಂಪೂರ್ಣ ಸುಳ್ಳು.  ಜೈಲಿನಲ್ಲಿ ಆ ರೀತಿ ಘಟನೆ ನಡೆದಿಲ್ಲ ಅಂತಾ ಮಾಹಿತಿ ಬಂದಿದೆ.  ಜೈಲಿನ ಅಧಿಕಾರಿಗಳು ಮೌಖಿಕ ಮಾಹಿತಿ ನೀಡಿದ್ದಾರೆ ಎಂದರು. ಆ ರೀತಿಯ ಘಟನೆ ನಡೆದಿಲ್ಲ ಅಂತಾ ಅಧಿಕಾರಿಗಳು ಹೇಳಿದ್ದಾರೆ. ಅಧಿಕಾರಿಗಳಿಂದ ಮೌಖಿಕವಾಗಿ ಕೇಳಿದ್ದೇನೆ ಎಂದರು. [&#8230;]</p>
<p>The post <a href="https://www.justkannada.in/home-minister-parameshwar-66/">ನಟ ದರ್ಶನ್ ಆತ್ಮಹತ್ಯೆಗೆ ಯತ್ನ ವದಂತಿ ಬಗ್ಗೆ ಸ್ಪಷ್ಟನೆ ಕೊಟ್ಟ ಗೃಹ ಸಚಿವ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,23,2026 (<a href="http://www.justkannada.in">www.justkannada.in</a>): </strong> ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ  ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಪರಮೇಶ್ವರ್,  ನಟ ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬುದು ಸಂಪೂರ್ಣ ಸುಳ್ಳು.  ಜೈಲಿನಲ್ಲಿ ಆ ರೀತಿ ಘಟನೆ ನಡೆದಿಲ್ಲ ಅಂತಾ ಮಾಹಿತಿ ಬಂದಿದೆ.  ಜೈಲಿನ ಅಧಿಕಾರಿಗಳು ಮೌಖಿಕ ಮಾಹಿತಿ ನೀಡಿದ್ದಾರೆ ಎಂದರು.<img loading="lazy" decoding="async" class="aligncenter size-full wp-image-131406" src="https://www.justkannada.in/wp-content/uploads/2024/10/darshan.jpg1_.jpg" alt="" width="500" height="328" srcset="https://www.justkannada.in/wp-content/uploads/2024/10/darshan.jpg1_.jpg 500w, https://www.justkannada.in/wp-content/uploads/2024/10/darshan.jpg1_-300x197.jpg 300w, https://www.justkannada.in/wp-content/uploads/2024/10/darshan.jpg1_-150x98.jpg 150w" sizes="auto, (max-width: 500px) 100vw, 500px" /></p>
<p>ಆ ರೀತಿಯ ಘಟನೆ ನಡೆದಿಲ್ಲ ಅಂತಾ ಅಧಿಕಾರಿಗಳು ಹೇಳಿದ್ದಾರೆ. ಅಧಿಕಾರಿಗಳಿಂದ ಮೌಖಿಕವಾಗಿ ಕೇಳಿದ್ದೇನೆ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Home Minister, Parameshwar, clarifies, rumours, actor, Darshan</p>
<p>The post <a href="https://www.justkannada.in/home-minister-parameshwar-66/">ನಟ ದರ್ಶನ್ ಆತ್ಮಹತ್ಯೆಗೆ ಯತ್ನ ವದಂತಿ ಬಗ್ಗೆ ಸ್ಪಷ್ಟನೆ ಕೊಟ್ಟ ಗೃಹ ಸಚಿವ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್</title>
		<link>https://www.justkannada.in/actor-darshan-meets-wife/</link>
		
		<dc:creator><![CDATA[prashanth]]></dc:creator>
		<pubDate>Tue, 19 May 2026 11:45:54 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[actor]]></category>
		<category><![CDATA[darshan]]></category>
		<category><![CDATA[jail]]></category>
		<category><![CDATA[meets]]></category>
		<category><![CDATA[son]]></category>
		<category><![CDATA[Vijayalakshmi]]></category>
		<category><![CDATA[Vineesh]]></category>
		<category><![CDATA[wife]]></category>
		<guid isPermaLink="false">https://www.justkannada.in/?p=155004</guid>

					<description><![CDATA[<p>ಬೆಂಗಳೂರು,ಮೇ,19,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ನ್ಯಾಯಾಂಗ ಬಂಧನದಲ್ಲಿದ್ದು ಜೈಲುವಾಸ ಅನುಭವಿಸುತ್ತಿರುವ  ಆರೋಪಿ ನಟ ದರ್ಶನ್ ರನ್ನು ಪತ್ನಿ ವಿಜಯಲಕ್ಷ್ಮೀ ಮತ್ತು ಪುತ್ರ ವಿನೀಶ್ ಜೈಲಿನಲ್ಲೇ ಭೇಟಿಯಾಗಿದ್ದಾರೆ. ಇಂದು ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ಅವರ 23ನೇ ಮದುವೆ ವಾರ್ಷಿಕೋತ್ಸವವಾಗಿದ್ದು ಹಾಗಾಗಿ ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗು ಪುತ್ರ ವಿನೀಶ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. ನಟ ದರ್ಶನ್, ಕಾರಾಗೃಹದ ನಿಯಮಾವಳಿಗಳ ಅನ್ವಯ ತಮ್ಮ ಕುಟುಂಬಸ್ಥರನ್ನು ಭೇಟಿ ಮಾಡಲು ಅನುಮತಿ ಕೋರಿ ಜೈಲಾಧಿಕಾರಿಗಳಿಗೆ ಲಿಖಿತ [&#8230;]</p>
<p>The post <a href="https://www.justkannada.in/actor-darshan-meets-wife/">ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,19,2026 (<a href="http://www.justkannada.in">www.justkannada.in</a>):</strong>  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ನ್ಯಾಯಾಂಗ ಬಂಧನದಲ್ಲಿದ್ದು ಜೈಲುವಾಸ ಅನುಭವಿಸುತ್ತಿರುವ  ಆರೋಪಿ ನಟ ದರ್ಶನ್ ರನ್ನು ಪತ್ನಿ ವಿಜಯಲಕ್ಷ್ಮೀ ಮತ್ತು ಪುತ್ರ ವಿನೀಶ್ ಜೈಲಿನಲ್ಲೇ ಭೇಟಿಯಾಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ಅವರ 23ನೇ ಮದುವೆ ವಾರ್ಷಿಕೋತ್ಸವವಾಗಿದ್ದು ಹಾಗಾಗಿ ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗು ಪುತ್ರ ವಿನೀಶ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. ನಟ ದರ್ಶನ್, ಕಾರಾಗೃಹದ ನಿಯಮಾವಳಿಗಳ ಅನ್ವಯ ತಮ್ಮ ಕುಟುಂಬಸ್ಥರನ್ನು ಭೇಟಿ ಮಾಡಲು ಅನುಮತಿ ಕೋರಿ ಜೈಲಾಧಿಕಾರಿಗಳಿಗೆ ಲಿಖಿತ ಪತ್ರವೊಂದನ್ನು ಬರೆದು ಮನವಿ ಮಾಡಿದ್ದರು.</p>
<p>ಜೈಲಿನ ನಿಯಮಾವಳಿಗಳ ಪ್ರಕಾರ ನಟ ದರ್ಶನ್ ಮನವಿಗೆ ಅನುಮತಿ ನೀಡಲಾಗಿದ್ದು ಇದೀಗ ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್  ಭೇಟಿಯಾಗಿದ್ದಾರೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Actor, Darshan, meets, wife ,Vijayalakshmi, son, Vineesh ,jail</p>
<p>The post <a href="https://www.justkannada.in/actor-darshan-meets-wife/">ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟ ದರ್ಶನ್ ಗೆ ಒಂದು ವರ್ಷ ಜೈಲೇ ಗತಿ: ಸಾಕ್ಷ್ಯ ವಿಚಾರಣೆಗೆ ಕಾಲಾವಕಾಶ ನೀಡಿದ ಸುಪ್ರೀಂ</title>
		<link>https://www.justkannada.in/actor-darshan-supreme-court-4/</link>
		
		<dc:creator><![CDATA[prashanth]]></dc:creator>
		<pubDate>Fri, 15 May 2026 06:17:49 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[darshan]]></category>
		<category><![CDATA[jail]]></category>
		<category><![CDATA[one year]]></category>
		<category><![CDATA[sentenced]]></category>
		<category><![CDATA[Supreme Court]]></category>
		<guid isPermaLink="false">https://www.justkannada.in/?p=154845</guid>

					<description><![CDATA[<p> ನವದೆಹಲಿ,ಮೇ,15,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. 1 ವರ್ಷಗಳ ಕಾಲ ಸಾಕ್ಷ್ಯ ವಿಚಾರಣೆ ನಡೆಸಿ ಎಂದು ಸುಪ್ರೀಂಕೋರ್ಟ್ ಸೂಚಿಸಿದ್ದು ಈ ಮೂಲಕ ನಟ ದರ್ಶನ್ ಗೆ  ಒಂದು ವರ್ಷ ಜೈಲುವಾಸ ಖಾಯಂ ಆಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆ  ನಟ ದರ್ಶನ್ ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ  ಅರ್ಜಿ ಸಲ್ಲಿಸಿದ್ದರು.  ಇದೀಗ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಒಂದು ವರ್ಷದವರೆಗೆ ಸಾಕ್ಷಿಗಳ ವಿಚಾರಣೆಗೆ [&#8230;]</p>
<p>The post <a href="https://www.justkannada.in/actor-darshan-supreme-court-4/">ನಟ ದರ್ಶನ್ ಗೆ ಒಂದು ವರ್ಷ ಜೈಲೇ ಗತಿ: ಸಾಕ್ಷ್ಯ ವಿಚಾರಣೆಗೆ ಕಾಲಾವಕಾಶ ನೀಡಿದ ಸುಪ್ರೀಂ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong> ನವದೆಹಲಿ,ಮೇ,15,2026 (<a href="http://www.justkannada.in">www.justkannada.in</a>): </strong> ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. 1 ವರ್ಷಗಳ ಕಾಲ ಸಾಕ್ಷ್ಯ ವಿಚಾರಣೆ ನಡೆಸಿ ಎಂದು ಸುಪ್ರೀಂಕೋರ್ಟ್ ಸೂಚಿಸಿದ್ದು ಈ ಮೂಲಕ ನಟ ದರ್ಶನ್ ಗೆ  ಒಂದು ವರ್ಷ ಜೈಲುವಾಸ ಖಾಯಂ ಆಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆ  ನಟ ದರ್ಶನ್ ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ  ಅರ್ಜಿ ಸಲ್ಲಿಸಿದ್ದರು.  ಇದೀಗ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಒಂದು ವರ್ಷದವರೆಗೆ ಸಾಕ್ಷಿಗಳ ವಿಚಾರಣೆಗೆ ಕಾಲಾವಕಾಶ ನೀಡಿದೆ. 1 ವರ್ಷದಲ್ಲಿ 60 ಸಾಕ್ಷಿಗಳ ವಿಚಾರಣೆ ನಡೆಸಿ  ಎಂದು ಹೇಳಿದೆ.<img loading="lazy" decoding="async" class="aligncenter size-full wp-image-128898" src="https://www.justkannada.in/wp-content/uploads/2024/09/RENUKA.jpg" alt="" width="500" height="257" srcset="https://www.justkannada.in/wp-content/uploads/2024/09/RENUKA.jpg 500w, https://www.justkannada.in/wp-content/uploads/2024/09/RENUKA-300x154.jpg 300w, https://www.justkannada.in/wp-content/uploads/2024/09/RENUKA-150x77.jpg 150w" sizes="auto, (max-width: 500px) 100vw, 500px" /></p>
<p>ಹಾಗೆಯೇ  1 ವರ್ಷದೊಳಗೆ ವಿಚಾರಣೆ ಮುಗಿಯದಿದ್ದರೇ ಜಾಮೀನು ಅರ್ಜಿ ಪರಿಶೀಲಿಸಲಾಗುವುದು ಎಂದು ಹಾಗಾಗಿ ನಟ ದರ್ಶನ್ ಗೆ ಇನ್ನೂ ಒಂದು ವರ್ಷ ಜೈಲುವಾಸವೇ ಖಾಯಂ ಆಗಿದೆ.</p>
<p>ಜೈಲಿನಲ್ಲಿ ಕನಿಷ್ಠ ಮೂಲಸವಲತ್ತು ನೀಡಿಲ್ಲವೆಂದು ಆರೋಪಿಸಲಾಗಿದೆ. ದರ್ಶನ್ ಗೆ ಎಲ್ಲಾ ಕನಿಷ್ಠ ಮೂಲ ಸವಲತ್ತು ನೀಡಬೇಕು. ಜೈಲು ಕೈಪಿಡಿಯಲ್ಲಿ ನಿಗದಿಪಡಿಸಿರುವ ಸವಲತ್ತು ನೀಡಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ.<img loading="lazy" decoding="async" class="aligncenter size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="auto, (max-width: 1600px) 100vw, 1600px" /></p>
<p>Key words: Actor, Darshan, sentenced ,one year, jail,  Supreme Court</p>
<p>The post <a href="https://www.justkannada.in/actor-darshan-supreme-court-4/">ನಟ ದರ್ಶನ್ ಗೆ ಒಂದು ವರ್ಷ ಜೈಲೇ ಗತಿ: ಸಾಕ್ಷ್ಯ ವಿಚಾರಣೆಗೆ ಕಾಲಾವಕಾಶ ನೀಡಿದ ಸುಪ್ರೀಂ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್</title>
		<link>https://www.justkannada.in/actor-darshan-supreme-court-3/</link>
		
		<dc:creator><![CDATA[prashanth]]></dc:creator>
		<pubDate>Wed, 29 Apr 2026 06:29:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[actor]]></category>
		<category><![CDATA[bail-application]]></category>
		<category><![CDATA[darshan]]></category>
		<category><![CDATA[Supreme Court]]></category>
		<guid isPermaLink="false">https://www.justkannada.in/?p=154243</guid>

					<description><![CDATA[<p>ಬೆಂಗಳೂರು,ಏಪ್ರಿಲ್,29,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ನಟ ದರ್ಶನ್ ಇದೀಗ ಜಾಮೀನು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಸಾಕ್ಷ್ಯ ವಿಚಾರಣೆ ವಿಳಂಬವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ನಟ ದರ್ಶನ್ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.  ಏಪ್ರೀಲ್ 14 ರಂದೇ ನಟ ದರ್ಶನ್ ಅವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಸಾಕ್ಷಿಗಳ ವಿಚಾರಣೆ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಈ ಬಾರಿ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಕೋರಲಾಗಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್‌ನಲ್ಲಿ [&#8230;]</p>
<p>The post <a href="https://www.justkannada.in/actor-darshan-supreme-court-3/">ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,29,2026 (<a href="http://www.justkannada.in">www.justkannada.in</a>): </strong> ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ನಟ ದರ್ಶನ್ ಇದೀಗ ಜಾಮೀನು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಾಕ್ಷ್ಯ ವಿಚಾರಣೆ ವಿಳಂಬವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ನಟ ದರ್ಶನ್ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.  ಏಪ್ರೀಲ್ 14 ರಂದೇ ನಟ ದರ್ಶನ್ ಅವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.</p>
<p>ಸಾಕ್ಷಿಗಳ ವಿಚಾರಣೆ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಈ ಬಾರಿ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಕೋರಲಾಗಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದರಿಂದ, ಇದೀಗ  ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.</p>
<p>Key words: Actor, Darshan, bail application, Supreme Court</p>
<p>The post <a href="https://www.justkannada.in/actor-darshan-supreme-court-3/">ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಶ್ಲೀಲ ಮೆಸೇಜ್: ಪೊಲೀಸ್ ಕಮಿಷನರ್ ಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೂರು</title>
		<link>https://www.justkannada.in/actor-vijayalakshmi-complains/</link>
		
		<dc:creator><![CDATA[prashanth]]></dc:creator>
		<pubDate>Wed, 24 Dec 2025 08:16:46 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[complains]]></category>
		<category><![CDATA[darshan]]></category>
		<category><![CDATA[Obscene message]]></category>
		<category><![CDATA[Vijayalakshmi]]></category>
		<category><![CDATA[wife]]></category>
		<guid isPermaLink="false">https://www.justkannada.in/?p=149435</guid>

					<description><![CDATA[<p>ಬೆಂಗಳೂರು,ಡಿಸೆಂಬರ್,24,2025 (www.justkannada.in): ನಟ ದರ್ಶನ್ ಹಾಗೂ ನಟ ಕಿಚ್ಚ ಸುದೀಪ್ ಫ್ಯಾನ್ಸ್ ವಾರ್ ತಾರಕಕ್ಕೇರಿದ್ದು ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಮತ್ತು ಕಮೆಂಟ್ ಮಾಡಿದ ಹಿನ್ನೆಲೆಯಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಬೆಂಗಳೂರು ಪೊಲೀಸ್ ಕಮಿಷನರ್ ಮೆಟ್ಟಿಲೇರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಬಗ್ಗೆ ಅಶ್ಲೀಲ ಕಾಮೆಂಟ್  ಮಾಡಿದ್ದು ವಿಜಯಲಕ್ಷ್ಮೀ ಅವರು ಬೆಂಗಳೂರು ನಗರ ಪೊಲಿಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಕೆಟ್ಟ ಮೆಸೇಜ್ ಕಮೆಂಟ್ ಗಳನ್ನ  ಮಾಡಿದವರ ವಿರುದ್ದ [&#8230;]</p>
<p>The post <a href="https://www.justkannada.in/actor-vijayalakshmi-complains/">ಅಶ್ಲೀಲ ಮೆಸೇಜ್: ಪೊಲೀಸ್ ಕಮಿಷನರ್ ಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,24,2025 (<a href="http://www.justkannada.in">www.justkannada.in</a>):</strong> ನಟ ದರ್ಶನ್ ಹಾಗೂ ನಟ ಕಿಚ್ಚ ಸುದೀಪ್ ಫ್ಯಾನ್ಸ್ ವಾರ್ ತಾರಕಕ್ಕೇರಿದ್ದು ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಮತ್ತು ಕಮೆಂಟ್ ಮಾಡಿದ ಹಿನ್ನೆಲೆಯಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಬೆಂಗಳೂರು ಪೊಲೀಸ್ ಕಮಿಷನರ್ ಮೆಟ್ಟಿಲೇರಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಬಗ್ಗೆ ಅಶ್ಲೀಲ ಕಾಮೆಂಟ್  ಮಾಡಿದ್ದು ವಿಜಯಲಕ್ಷ್ಮೀ ಅವರು ಬೆಂಗಳೂರು ನಗರ ಪೊಲಿಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಕೆಟ್ಟ ಮೆಸೇಜ್ ಕಮೆಂಟ್ ಗಳನ್ನ  ಮಾಡಿದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.</p>
<p>ಹಲವು ಇನ್ ಸ್ಟಾ ಐಡಿಗಳ ವಿರುದ್ದ ವಿಜಯಲಕ್ಷ್ಮಿ ದೂರು ನೀಡಿದ್ದು ಕ್ರಮಕ್ಕೆ ಆಗ್ರಹಿಸಿದ್ದಾರೆ.</p>
<p>Key words: Obscene message, actor, Darshan, wife, Vijayalakshmi, complains</p>
<p>The post <a href="https://www.justkannada.in/actor-vijayalakshmi-complains/">ಅಶ್ಲೀಲ ಮೆಸೇಜ್: ಪೊಲೀಸ್ ಕಮಿಷನರ್ ಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅರೋಪಿ ನಟ ದರ್ಶನ್  ಮತ್ತು ಗ್ಯಾಂಗ್ ಗೆ ಶಾಕ್:  82 ಲಕ್ಷ ರೂ. ಐಟಿ ಇಲಾಖೆ ವಶಕ್ಕೆ ನೀಡಿದ ಕೋರ್ಟ್</title>
		<link>https://www.justkannada.in/actor-darshan-court-it/</link>
		
		<dc:creator><![CDATA[prashanth]]></dc:creator>
		<pubDate>Wed, 03 Dec 2025 08:06:42 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[court]]></category>
		<category><![CDATA[darshan]]></category>
		<category><![CDATA[hands over]]></category>
		<category><![CDATA[IT department]]></category>
		<category><![CDATA[Rs 82 lakh]]></category>
		<guid isPermaLink="false">https://www.justkannada.in/?p=148553</guid>

					<description><![CDATA[<p>ಬೆಂಗಳೂರು,ಡಿಸೆಂಬರ್,3,2025 (www.justkannada.in):  ರೇಣುಕಾಸ್ವಾಮಿ  ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ  82 ಲಕ್ಷ  ರೂ. ಹಣವನ್ನು ಆದಾಯ ತೆರಿಗೆ ಇಲಾಖೆ ವಶಕ್ಕೆ ನೀಡಿ ಬೆಂಗಳೂರಿನ 57ನೇ  ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದೆ. ಇಂದು ನಟ ದರ್ಶನ್ ಸೇರಿ 7 ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರಾಗಿದ್ದರು. 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ನಟ ದರ್ಶನ್ ನಿಂದ ಪೊಲೀಸರು 82 ಲಕ್ಷ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದರು. ಈ [&#8230;]</p>
<p>The post <a href="https://www.justkannada.in/actor-darshan-court-it/">ಅರೋಪಿ ನಟ ದರ್ಶನ್  ಮತ್ತು ಗ್ಯಾಂಗ್ ಗೆ ಶಾಕ್:  82 ಲಕ್ಷ ರೂ. ಐಟಿ ಇಲಾಖೆ ವಶಕ್ಕೆ ನೀಡಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,3,2025 (<a href="http://www.justkannada.in">www.justkannada.in</a>):</strong>  ರೇಣುಕಾಸ್ವಾಮಿ  ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ  82 ಲಕ್ಷ  ರೂ. ಹಣವನ್ನು ಆದಾಯ ತೆರಿಗೆ ಇಲಾಖೆ ವಶಕ್ಕೆ ನೀಡಿ ಬೆಂಗಳೂರಿನ 57ನೇ  ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ನಟ ದರ್ಶನ್ ಸೇರಿ 7 ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರಾಗಿದ್ದರು. 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು.</p>
<p>ನಟ ದರ್ಶನ್ ನಿಂದ ಪೊಲೀಸರು 82 ಲಕ್ಷ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದರು. ಈ ಹಣವನ್ನು ತಮ್ಮ ವಶಕ್ಕೆ ನೀಡುವಂತೆ ಐ.ಟಿ. ಇಲಾಖೆ ಮನವಿ ಮಾಡಿತ್ತು. ಐ.ಟಿ. ಇಲಾಖೆಯ ಅರ್ಜಿಯನ್ನು ಸೆಷನ್ಸ್ ಕೋರ್ಟ್ ಪುರಸ್ಕರಿಸಿದ್ದು,  ಇದರಿಂದಾಗಿ 82 ಲಕ್ಷ ರೂಪಾಯಿ ಹಣ ಆದಾಯ ತೆರಿಗೆ ಇಲಾಖೆ ವಶಕ್ಕೆ ನೀಡಲಾಗುತ್ತದೆ ಎಂದು ಕೋರ್ಟ್ ಆದೇಶಿಸಿದೆ.  ಇನ್ನೂ ಸೆಷನ್ಸ್ ಕೋರ್ಟ್ ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರಣೆಯನ್ನು ಇಂದು ಮಧ್ಯಾಹ್ನಕ್ಕೆ ಮುಂದೂಡಿದೆ.</p>
<p>Key words: actor, Darshan, Court ,hands over, Rs 82 lakh , IT department</p>
<p>The post <a href="https://www.justkannada.in/actor-darshan-court-it/">ಅರೋಪಿ ನಟ ದರ್ಶನ್  ಮತ್ತು ಗ್ಯಾಂಗ್ ಗೆ ಶಾಕ್:  82 ಲಕ್ಷ ರೂ. ಐಟಿ ಇಲಾಖೆ ವಶಕ್ಕೆ ನೀಡಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚಳಿ ಹಿನ್ನಲೆ ಹೆಚ್ಚುವರಿ ಕಂಬಳಿಗೆ ನಟ ದರ್ಶನ್ ಮನವಿ: ವಿಚಾರಣೆ ಮುಂದೂಡಿದ ಕೋರ್ಟ್</title>
		<link>https://www.justkannada.in/actor-darshan-court-2/</link>
		
		<dc:creator><![CDATA[prashanth]]></dc:creator>
		<pubDate>Wed, 19 Nov 2025 07:37:52 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[court]]></category>
		<category><![CDATA[darshan]]></category>
		<category><![CDATA[extra blankets]]></category>
		<category><![CDATA[request]]></category>
		<guid isPermaLink="false">https://www.justkannada.in/?p=147954</guid>

					<description><![CDATA[<p>ಬೆಂಗಳೂರು,ನವೆಂಬರ್,19,2025 (www.justkannada.in):  ಚಳಿಗಾಲ ಹಿನ್ನೆಲೆಯಲ್ಲಿ ಮನೆಯಿಂದ ತಂದುಕೊಟ್ಟಿರುವ ಹೆಚ್ಚುವರಿ ಕಂಬಳಿಯನ್ನ ನೀಡುವಂತೆ ಸೂಚಿಸಲು ಆರೋಪಿ ನಟ ದರ್ಶನ್ ನ್ಯಾಯಾಲಯದಲ್ಲಿ ಮನವಿ ಮಾಡಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿ ನಟ ದರ್ಶನ್ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಆರೋಪಿ ನಾಗರಾಜ್ ಕೋರ್ಟ್​ ನಲ್ಲಿ &#8216;ಮನೆಯಿಂದ ತಂದುಕೊಟ್ಟ ಕಂಬಳಿ ನೀಡುತ್ತಿಲ್ಲ. ಹೆಚ್ಚು ಚಳಿ ಇದ್ದರೂ ಹೆಚ್ಚುವರಿ ಕಂಬಳಿ ನೀಡುತ್ತಿಲ್ಲ&#8217; ಎಂದು ಕೋರ್ಟ್ ಎದುರು ಹೇಳಿದ್ದಾರೆ. ಈ ವೇಳೆ ನಟ [&#8230;]</p>
<p>The post <a href="https://www.justkannada.in/actor-darshan-court-2/">ಚಳಿ ಹಿನ್ನಲೆ ಹೆಚ್ಚುವರಿ ಕಂಬಳಿಗೆ ನಟ ದರ್ಶನ್ ಮನವಿ: ವಿಚಾರಣೆ ಮುಂದೂಡಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,19,2025 (<a href="http://www.justkannada.in">www.justkannada.in</a>):</strong>  ಚಳಿಗಾಲ ಹಿನ್ನೆಲೆಯಲ್ಲಿ ಮನೆಯಿಂದ ತಂದುಕೊಟ್ಟಿರುವ ಹೆಚ್ಚುವರಿ ಕಂಬಳಿಯನ್ನ ನೀಡುವಂತೆ ಸೂಚಿಸಲು ಆರೋಪಿ ನಟ ದರ್ಶನ್ ನ್ಯಾಯಾಲಯದಲ್ಲಿ ಮನವಿ ಮಾಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿ ನಟ ದರ್ಶನ್ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಆರೋಪಿ ನಾಗರಾಜ್ ಕೋರ್ಟ್​ ನಲ್ಲಿ &#8216;ಮನೆಯಿಂದ ತಂದುಕೊಟ್ಟ ಕಂಬಳಿ ನೀಡುತ್ತಿಲ್ಲ. ಹೆಚ್ಚು ಚಳಿ ಇದ್ದರೂ ಹೆಚ್ಚುವರಿ ಕಂಬಳಿ ನೀಡುತ್ತಿಲ್ಲ&#8217; ಎಂದು ಕೋರ್ಟ್ ಎದುರು ಹೇಳಿದ್ದಾರೆ.</p>
<p>ಈ ವೇಳೆ ನಟ ದರ್ಶನ್ &#8216;ತುಂಬಾನೇ ಚಳಿ ಇದೆ. ನಾವ್ಯಾರೂ ರಾತ್ರಿ ಮಲಗುತ್ತಿಲ್ಲ. ಹೆಚ್ಚುವರಿ ಕಂಬಳಿ ಕೊಡಿಸಿ&#8217; ಎಂದು ಕೋರ್ಟ್​ಗೆ ಮನವಿ ಮಾಡಿದರು. ಈ ಮನವಿ ಬಳಿಕ  ನ್ಯಾಯಾಧೀಶರು &#8216;ಪದೇ ಪದೇ ಆದೇಶ ಮಾಡಿದರೂ ಹೀಗ್ಯಾಕೆ ಮಾಡುತ್ತಾರೆ? ಚಳಿ ಇದ್ದಾಗ ಕಂಬಳಿ ಕೊಡಬೇಕಲ್ಲವೇ&#8217; ಎಂದು ಪ್ರಶ್ನೆ ಮಾಡಿದರು. ದರ್ಶನ್​ಗೆ ಕಂಬಳಿಕೊಡಲು ಜೈಲು ಅಧಿಕಾರಿಗಳಿಗೆ  ಸೂಚನೆ ನೀಡಿದ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಕೋರ್ಟ್ ವಿಚಾರಣೆ ಡಿಸೆಂಬರ್ 3ಕ್ಕೆ ಮುಂದೂಡಿದ್ದಾರೆ.</p>
<p>Key words: Actor, Darshan, request, extra blankets, Court</p>
<p>The post <a href="https://www.justkannada.in/actor-darshan-court-2/">ಚಳಿ ಹಿನ್ನಲೆ ಹೆಚ್ಚುವರಿ ಕಂಬಳಿಗೆ ನಟ ದರ್ಶನ್ ಮನವಿ: ವಿಚಾರಣೆ ಮುಂದೂಡಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳ  ದೋಷಾರೋಪ ಫಿಕ್ಸ್ ಮಾಡಿದ ಕೋರ್ಟ್</title>
		<link>https://www.justkannada.in/renukaswamy-murder-case-actor-darshan-2/</link>
		
		<dc:creator><![CDATA[prashanth]]></dc:creator>
		<pubDate>Mon, 03 Nov 2025 10:11:09 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accused]]></category>
		<category><![CDATA[actor]]></category>
		<category><![CDATA[darshan]]></category>
		<category><![CDATA[present]]></category>
		<category><![CDATA[Renukaswamy- murder -case:]]></category>
		<guid isPermaLink="false">https://www.justkannada.in/?p=147292</guid>

					<description><![CDATA[<p>ಬೆಂಗಳೂರು,ನವೆಂಬರ್,3,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಆರೋಪಿಗಳನ್ನ ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಧೀಶರು ದೋಷಾರೋಪ ನಿಗದಿ ಮಾಡಿದ್ದಾರೆ. ಪ್ರಕರಣ ಸಂಬಂಧ ದೋಷಾರೋಪ ನಿಗದಿಗಾಗಿ 64ನೇ ಸಿಸಿಎಚ್ ನ್ಯಾಯಾಲಯಕ್ಕೆ 17 ಆರೋಪಿಗಳನ್ನ ಪೊಲೀಸರು ಹಾಜರುಪಡಿಸಿಲಾಗಿತ್ತು.  ಮೊದಲು ಆರೋಪಿ ನಂ.1 ಪವಿತ್ರಾಗೌಡ 2ನೇ ಆರೋಪಿ ನಟ ದರ್ಶನ್ ಸೇರಿ 17 ಆರೋಪಿಗಳ ಮೇಲೆ ನ್ಯಾಯಾಧೀಶರು ದೋಷಾರೋಪ ನಿಗದಿಪಡಿಸಿದ್ದಾರೆ. ಪವಿತ್ರಾಗೌಡಗೆ ಬಂದ ಮೆಸೇಜ್,   ಅಕ್ರಮಕೂಟ ಒಳಸಂಚು ಕಿಡ್ನಾಪ್  ಮಾಡಿರುವ [&#8230;]</p>
<p>The post <a href="https://www.justkannada.in/renukaswamy-murder-case-actor-darshan-2/">ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳ  ದೋಷಾರೋಪ ಫಿಕ್ಸ್ ಮಾಡಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,3,2025 (<a href="http://www.justkannada.in">www.justkannada.in</a>):</strong> ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಆರೋಪಿಗಳನ್ನ ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಧೀಶರು ದೋಷಾರೋಪ ನಿಗದಿ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪ್ರಕರಣ ಸಂಬಂಧ ದೋಷಾರೋಪ ನಿಗದಿಗಾಗಿ 64ನೇ ಸಿಸಿಎಚ್ ನ್ಯಾಯಾಲಯಕ್ಕೆ 17 ಆರೋಪಿಗಳನ್ನ ಪೊಲೀಸರು ಹಾಜರುಪಡಿಸಿಲಾಗಿತ್ತು.  ಮೊದಲು ಆರೋಪಿ ನಂ.1 ಪವಿತ್ರಾಗೌಡ 2ನೇ ಆರೋಪಿ ನಟ ದರ್ಶನ್ ಸೇರಿ 17 ಆರೋಪಿಗಳ ಮೇಲೆ ನ್ಯಾಯಾಧೀಶರು ದೋಷಾರೋಪ ನಿಗದಿಪಡಿಸಿದ್ದಾರೆ.</p>
<p>ಪವಿತ್ರಾಗೌಡಗೆ ಬಂದ ಮೆಸೇಜ್,   ಅಕ್ರಮಕೂಟ ಒಳಸಂಚು ಕಿಡ್ನಾಪ್  ಮಾಡಿರುವ ಬಗ್ಗೆ ನ್ಯಾಯಾಧೀಶರು ಸಾರಾಂಶ ಓದಿದರು.  ದೋಷಾರೋಪವನ್ನ ಎಲ್ಲಾ ಆರೋಪಿಗಳು ನಿರಾಕರಿಸಿದ್ದಾರೆ. ವಿಚಾರಣೆಯನ್ನ ನ್ಯಾಯಾಲಯ ನವೆಂಬರ್ 10ಕ್ಕೆ ಮುಂದೂಡಿಕೆ ಮಾಡಿದೆ.</p>
<p>Key words: Renukaswamy murder case, Actor, Darshan , accused,</p>
<p>The post <a href="https://www.justkannada.in/renukaswamy-murder-case-actor-darshan-2/">ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳ  ದೋಷಾರೋಪ ಫಿಕ್ಸ್ ಮಾಡಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
