<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Dasara Gajapade Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/dasara-gajapade/feed/" rel="self" type="application/rss+xml" />
	<link>https://www.justkannada.in/tag/dasara-gajapade/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 20 Aug 2025 11:22:13 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Dasara Gajapade Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/dasara-gajapade/</link>
	<width>32</width>
	<height>32</height>
</image> 
	<item>
		<title>ದಸರಾ ಗಜಪಡೆ ಮಾವುತ, ಕಾವಾಡಿ ಮಕ್ಕಳಿಗೆ “ ತಾತ್ಕಾಲಿಕ ಶಾಲೆ” ಆರಂಭ..</title>
		<link>https://www.justkannada.in/temporary-school/</link>
		
		<dc:creator><![CDATA[mahesh]]></dc:creator>
		<pubDate>Wed, 20 Aug 2025 11:22:13 +0000</pubDate>
				<category><![CDATA[DASARA-2025]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA["Temporary school"]]></category>
		<category><![CDATA[children]]></category>
		<category><![CDATA[Dasara Gajapade]]></category>
		<category><![CDATA[kavadi]]></category>
		<category><![CDATA[Mawutha]]></category>
		<category><![CDATA[opens]]></category>
		<guid isPermaLink="false">https://www.justkannada.in/?p=144284</guid>

					<description><![CDATA[<p>ಮೈಸೂರು,ಆ. ೨೦,೨೦೨೫ :  ದಸರಾ ಮಹೋತ್ಸವದ ಗಜಪಡೆ ಜತೆ ಆಗಮಿಸಿ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಮಾವುತ, ಕಾವಾಡಿಗಳ ಮಕ್ಕಳಿಗೆ ಶಾಲಾ ಶಿಕ್ಷಣ ಇಲಾಖೆ ತಾತ್ಕಾಲಿಕ ಶಾಲೆ ಆರಂಭಿಸಿದೆ. ಮೊದಲ ದಿನವೇ ೨೦ ಮಕ್ಕಳು ಹಾಜರಾಗಿದ್ದರು. ಆ.೪ರಂದು ಗಜಪಯಣದ ಮೂಲಕ ಮೈಸೂರಿಗೆ ಆಗಮಿಸಿದ ಮೊದಲ ತಂಡದ ೯ ಆನೆಗಳ ಮಾವುತ, ಕಾವಾಡಿಗಳ ಮಕ್ಕಳು ಅರಮನೆ ಆವರಣದಲ್ಲಿ ಬೀಡು ಬಿಟ್ಟಿದ್ದರು. ಶಾಲೆ ಬಿಟ್ಟು ಪೋಷಕರೊಂದಿಗೆ ಬಂದಿರುವ ಮಕ್ಕಳಿಗೆ ಪಠ್ಯಕ್ರಮದ ಕಲಿಕೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕಳೆದ ಹಲವು ವರ್ಷಗಳಿಂದ ಆನೆ [&#8230;]</p>
<p>The post <a href="https://www.justkannada.in/temporary-school/">ದಸರಾ ಗಜಪಡೆ ಮಾವುತ, ಕಾವಾಡಿ ಮಕ್ಕಳಿಗೆ “ ತಾತ್ಕಾಲಿಕ ಶಾಲೆ” ಆರಂಭ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img fetchpriority="high" decoding="async" class="alignnone size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>ಮೈಸೂರು,ಆ. ೨೦,೨೦೨೫ :  ದಸರಾ ಮಹೋತ್ಸವದ ಗಜಪಡೆ ಜತೆ ಆಗಮಿಸಿ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಮಾವುತ, ಕಾವಾಡಿಗಳ ಮಕ್ಕಳಿಗೆ ಶಾಲಾ ಶಿಕ್ಷಣ ಇಲಾಖೆ ತಾತ್ಕಾಲಿಕ ಶಾಲೆ ಆರಂಭಿಸಿದೆ. ಮೊದಲ ದಿನವೇ ೨೦ ಮಕ್ಕಳು ಹಾಜರಾಗಿದ್ದರು.</p>
<p>ಆ.೪ರಂದು ಗಜಪಯಣದ ಮೂಲಕ ಮೈಸೂರಿಗೆ ಆಗಮಿಸಿದ ಮೊದಲ ತಂಡದ ೯ ಆನೆಗಳ ಮಾವುತ, ಕಾವಾಡಿಗಳ ಮಕ್ಕಳು ಅರಮನೆ ಆವರಣದಲ್ಲಿ ಬೀಡು ಬಿಟ್ಟಿದ್ದರು. ಶಾಲೆ ಬಿಟ್ಟು ಪೋಷಕರೊಂದಿಗೆ ಬಂದಿರುವ ಮಕ್ಕಳಿಗೆ ಪಠ್ಯಕ್ರಮದ ಕಲಿಕೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕಳೆದ ಹಲವು ವರ್ಷಗಳಿಂದ ಆನೆ ಬಿಡಾರದ ಬಳಿ ಟೆಂಟ್ ಶಾಲೆ ಆರಂಭಿಸುವ ಪದ್ದತಿಯಿತ್ತು. ಕಳೆದ ನಾಲ್ಕೈದು ವರ್ಷದಿಂದ ಟೆಂಟ್ ಶಾಲೆ  ಪದ್ದತಿ ಪರಿವರ್ತನೆಯಾಗಿ ತಾತ್ಕಾಲಿಕ ಶಾಲೆ ಎಂದು ಮಾರ್ಪಟ್ಟಿದೆ. ಈ ಬಾರಿ ತಾತ್ಕಾಲಿಕ ಶಾಲೆ ಔಪಚಾರಿಕವಾಗಿ ಆರಂಭಿಸಲಾಗಿದೆ.</p>
<p><img decoding="async" class="alignnone size-full wp-image-143633" src="https://www.justkannada.in/wp-content/uploads/2025/08/mysore-dasara.jpg" alt="" width="500" height="332" srcset="https://www.justkannada.in/wp-content/uploads/2025/08/mysore-dasara.jpg 500w, https://www.justkannada.in/wp-content/uploads/2025/08/mysore-dasara-300x199.jpg 300w, https://www.justkannada.in/wp-content/uploads/2025/08/mysore-dasara-150x100.jpg 150w" sizes="(max-width: 500px) 100vw, 500px" /></p>
<p>ಸಾಮಾನ್ಯವಾಗಿ ದಸರಾ ಗಜಪಡೆ ಮಾವುತ, ಕಾವಾಡಿಗಳ ಮಕ್ಕಳು ನಾಚಿಕೆ ಸ್ವಭಾವದವರಾಗಿದ್ದು, ನಗರ ನಿವಾಸಿ, ಅಪರಿಚಿತರೊಂದಿಗೆ ಬೆರೆಯುವುದಿಲ್ಲ. ಅದರಲ್ಲೂ ಟೆಂಟ್ ಶಾಲೆಗೆ ಕಲಿಯಲು ಬನ್ನಿ ಎಂದರೂ ಮಕ್ಕಳು ಬರುತ್ತಿರಲಿಲ್ಲ. ಆದರೆ, ಇತ್ತೀಚಿನ ವರ್ಷಗಳಲ್ಲಿ ಮಾವುತ, ಕಾವಾಡಿ ಮಕ್ಕಳು ತಾತ್ಕಾಲಿಕ ಶಾಲೆಗೆ ಬರಲು ಆಸಕ್ತಿ ತೋರುತ್ತಿರುವುದು ಗಮನಾರ್ಹ.</p>
<p>ಈ ತಾತ್ಕಾಲಿಕ ಶಾಲೆಗೆ ಮೂವರು ಶಿಕ್ಷಕಿಯರನ್ನು ನಿಯೋಜಿಸಲಾಗಿದೆ. ಡಿಡಿಪಿಐ ಜವರೇಗೌಡ ಮಾರ್ಗದರ್ಶನದಲ್ಲಿ ದಕ್ಷಿಣ ವಲಯ ಬಿಇಒ ಎಂ.ಆರ್.ಅನಂತರಾಜು, ಬಿಆರ್‌ಸಿ ಎಂ.ಬಿ.ಶ್ರೀಕಂಠಸ್ವಾಮಿ ನೇತೃತ್ವದಲ್ಲಿ ತಾತ್ಕಾಲಿಕ ಶಾಲೆ ನಡೆಯಲಿದ್ದು, ಅದಕ್ಕಾಗಿ ದಕ್ಷಿಣ ಬಿಇಓ ಕಚೇರಿ ವತಿಯಿಂದ ವಿದ್ಯಾರಣ್ಯಪುರಂನ ರೆಹಮಾನಿಯಾ ಉರ್ದು ಶಾಲೆಯ ಶಿಕ್ಷಕಿ ನೂರ್‌ಫಾತಿಮ, ಕುಕ್ಕರಹಳ್ಳಿ ಶಾಲೆಯ ದಿವ್ಯ ಪ್ರಿಯದರ್ಶಿನಿ, ಚಾಮುಂಡಿಪುರಂ ವಿಎಂಇ ಬಾಲಬೋಧಿನಿ ಶಾಲೆಯ ಮೋಸಿನ್ ತಾಜ್ ಅವರನ್ನು ಈ ಬಾರಿಯ ತಾತ್ಕಾಲಿಕ ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡಲು ನಿಯೋಜಿಸಲಾಗಿದೆ.</p>
<p><img decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕಾಡಿನ ಸುಂದರ ಪರಿಸರದಲ್ಲಿರುವ ಮಾವುತ, ಕಾವಾಡಿಗಳ ಮಕ್ಕಳಿಗೆ ಸಾಮಾನ್ಯ ಶೈಲಿಯಲ್ಲಿ ಪಾಠ ಮಾಡಿದರೆ ಮನಮುಟ್ಟುವುದಿಲ್ಲ ಎಂಬುದನ್ನು ಗಮನಿಸಿದ ಶಿಕ್ಷಣ ಇಲಾಖೆ ತಾತ್ಕಾಲಿಕ ಶಾಲೆಯಲ್ಲಿ ನಲಿ-ಕಲಿ ವಿಧಾನದ ಮೂಲಕ ವಿವಿಧ ಫಲಕ(ಚಾರ್ಟ್) ಪ್ರದರ್ಶಿಸಿ, ಅಕ್ಷರ ಕಲಿಸಲಾಗುತ್ತಿದೆ.</p>
<p>ತಾತ್ಕಾಲಿಕ ಶಾಲೆಗೆ ಬರುವ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವುದಕ್ಕೂ ಕ್ರಮ ಕೈಗೊಳ್ಳಲಾಗಿದೆ. ಅಕ್ಷರ ದಾಸೋಹ ಯೋಜನೆಯಡಿ ಇಸ್ಕಾನ್ ಸಂಸ್ಥೆ ಪೂರೈಸುವ ಮಧ್ಯಾಹ್ನದ ಬಿಸಿಯೂಟ ಮಾವುತ, ಕಾವಾಡಿಗಳ ಮಕ್ಕಳಿಗೂ ಸರಬರಾಜು ಮಾಡಲಾಗುತ್ತದೆ.</p>
<p>ಗಜಪಡೆಯ ಎರಡನೇ ತಂಡದಲ್ಲಿ ಆ.೨೫ರಂದು ಆಗಮಿಸುವ ೫ ಆನೆಗಳ ಮಾವುತ, ಕಾವಾಡಿಗಳ ಮಕ್ಕಳೂ ಸೇರಿದಂತೆ ಇನ್ನಷ್ಟು ಮಕ್ಕಳು ಅರಮನೆಗೆ ಆಗಮಿಸಲಿದ್ದು, ಈ ಭಾರಿ ೪೦ ಮಕ್ಕಳು ತಾತ್ಕಾಲಿಕ ಶಾಲೆಯಲ್ಲಿ ಕಲಿಯುವ ಸಾಧ್ಯತೆ ಇದೆ. ಇದಕ್ಕಾಗಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.</p>
<p>key word: &#8220;Temporary school&#8221;, opens, children, Dasara Gajapade, Mawutha, Kavadi</p>
<p><img fetchpriority="high" decoding="async" class="alignnone size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p><strong>SUMMARY:</strong></p>
<p>&#8220;Temporary school&#8221; opens for children of Dasara Gajapade Mawutha, Kavadi.</p>
<p><img loading="lazy" decoding="async" class="alignnone size-full wp-image-144285" src="https://www.justkannada.in/wp-content/uploads/2025/08/school-1.jpg" alt="" width="500" height="167" srcset="https://www.justkannada.in/wp-content/uploads/2025/08/school-1.jpg 500w, https://www.justkannada.in/wp-content/uploads/2025/08/school-1-300x100.jpg 300w, https://www.justkannada.in/wp-content/uploads/2025/08/school-1-150x50.jpg 150w" sizes="auto, (max-width: 500px) 100vw, 500px" /></p>
<p>The Department of School Education has opened a temporary school for the children of the mahutas and kavadis who have arrived with the Dasara procession and camped in the palace premises. On the first day, 20 children attended.</p>
<p>The post <a href="https://www.justkannada.in/temporary-school/">ದಸರಾ ಗಜಪಡೆ ಮಾವುತ, ಕಾವಾಡಿ ಮಕ್ಕಳಿಗೆ “ ತಾತ್ಕಾಲಿಕ ಶಾಲೆ” ಆರಂಭ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದಸರಾ ಗಜಪಡೆಗೆ ಪುಷ್ಪಾರ್ಚನೆ ಸಲ್ಲಿಸಿ ಸ್ವಾಗತಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ.</title>
		<link>https://www.justkannada.in/minister-dr-h-c-mahadevappa-welcomed-dasara-gajapade/</link>
		
		<dc:creator><![CDATA[prashanth]]></dc:creator>
		<pubDate>Tue, 05 Sep 2023 12:28:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Dasara Gajapade]]></category>
		<category><![CDATA[Minister -Dr. H. C. Mahadevappa]]></category>
		<category><![CDATA[welcomed]]></category>
		<guid isPermaLink="false">https://www.justkannada.in/?p=111965</guid>

					<description><![CDATA[<p>ಮೈಸೂರು, ಸೆಪ್ಟಂಬರ್,5,2023(www.justkannada.in): ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಿದರು. ಜಿಲ್ಲಾಡಳಿತ ಮತ್ತು ಅರಮನೆ ಮಂಡಳಿ ವತಿಯಿಂದ ಮಂಗಳವಾರ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಮಧ್ಯಾಹ್ನ 12.01 ರಿಂದ 12.51 ಗಂಟೆಯ ಅಭಿಜಿತ್ ಲಗ್ನದಲ್ಲಿ ಅಂಬಾರಿ ಆನೆ ಅಭಿಮನ್ಯು ನೇತೃತ್ವದ ವಿಜಯ, ವರಲಕ್ಷ್ಮಿ, ಧನಂಜಯ, ಮಹೇಂದ್ರ, ಭೀಮ, ಗೋಪಿ, ಕಂಜನ್ ಒಳಗೊಂಡ ಗಜಪಡೆಗೆ ಪಾದಪೂಜೆ, ದ್ವಾರಪಾಲಕ [&#8230;]</p>
<p>The post <a href="https://www.justkannada.in/minister-dr-h-c-mahadevappa-welcomed-dasara-gajapade/">ದಸರಾ ಗಜಪಡೆಗೆ ಪುಷ್ಪಾರ್ಚನೆ ಸಲ್ಲಿಸಿ ಸ್ವಾಗತಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಸೆಪ್ಟಂಬರ್,5,2023(<a href="http://www.justkannada.in">www.justkannada.in</a>):</strong> ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜಿಲ್ಲಾಡಳಿತ ಮತ್ತು ಅರಮನೆ ಮಂಡಳಿ ವತಿಯಿಂದ ಮಂಗಳವಾರ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಮಧ್ಯಾಹ್ನ 12.01 ರಿಂದ 12.51 ಗಂಟೆಯ ಅಭಿಜಿತ್ ಲಗ್ನದಲ್ಲಿ ಅಂಬಾರಿ ಆನೆ ಅಭಿಮನ್ಯು ನೇತೃತ್ವದ ವಿಜಯ, ವರಲಕ್ಷ್ಮಿ, ಧನಂಜಯ, ಮಹೇಂದ್ರ, ಭೀಮ, ಗೋಪಿ, ಕಂಜನ್ ಒಳಗೊಂಡ ಗಜಪಡೆಗೆ ಪಾದಪೂಜೆ, ದ್ವಾರಪಾಲಕ ಪೂಜೆ, ಚಾಮರಸೇವೆ ಮಾಡಿ ಪುಷ್ಪಾರ್ಚನೆ ಅರ್ಪಿಸಲಾಯಿತು.</p>
<p>ಜಾನಪದ ಕಲಾತಂಡಗಳ ನೃತ್ಯ, ಪೂರ್ಣಕುಂಭ ಸ್ವಾಗತ ಮತ್ತು ಮಂಗಳ ವಾದ್ಯ, ಪೊಲೀಸ್ ಬ್ಯಾಂಡ್ ನಿನಾದದೊಂದಿಗೆ ಜಯಮಾರ್ತಾಂಡ ದ್ವಾರದಿಂದ  ಅರಮೆನೆಯ ಅಂಗಳಕ್ಕೆ ಬರಮಾಡಿಕೊಳ್ಳಲಾಯಿತು. ಅಭಿಮನ್ಯು ನೇತೃತ್ವದ ಗಜಪಡೆಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದವು.</p>
<p>ಅರಮನೆ ಮುಂಭಾಗ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರು ಪುಷ್ಪಾರ್ಚನೆ ಮಾಡಿದರು. ನಂತರ ಗಜಪಡೆಯ ಕಾವಾಡಿಗರು ಮತ್ತು ಮಾವುತರಿಗೆ ಮೂಲಭೂತ ಸಾಮಾಗ್ರಿಗಳನ್ನು ವಿತರಿಸಿದರು. ದಸರಾವನ್ನು ಅತ್ಯುತ್ತಮವಾಗಿ ನಡೆಸಿಕೊಡುವಂತೆ ದಸರಾ ವಿಶೇಷ ಕರ್ತವ್ಯ ಅಧಿಕಾರಿಗಳಿಗೂ ಕೂಡ ಸಚಿವರು ತಾಂಬೂಲ ನೀಡಿದರು.</p>
<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ನಾಡಹಬ್ಬ ಮೈಸೂರು ದಸರವನ್ನು ಮೈಸೂರಿನ ಪರಂಪರೆ ಮತ್ತು ವಿಜಯನಗರದ ವೈಭವವನ್ನು ಪ್ರತಿಬಿಂಬಿಸುವಂತೆ ಅತ್ಯಂತ ಶಿಸ್ತುಬದ್ಧವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಈ ಹಿನ್ನೆಲೆ ಜಿಲ್ಲಾಡಳಿತ, ಅರಮನೆ ಮಂಡಳಿ ಹಾಗೂ ಜಿಲ್ಲೆಯ ಪೊಲೀಸ್ ಇಲಾಖೆಗೆ ವಿಶೇಷ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-111966" src="https://www.justkannada.in/wp-content/uploads/2023/09/dasara-gajapade.webp" alt="" width="500" height="312" srcset="https://www.justkannada.in/wp-content/uploads/2023/09/dasara-gajapade.webp 500w, https://www.justkannada.in/wp-content/uploads/2023/09/dasara-gajapade-300x187.webp 300w" sizes="auto, (max-width: 500px) 100vw, 500px" /></p>
<p>ಪ್ರತಿನಿತ್ಯ ಪೊಲೀಸ್ ಬಂದೋಬಸ್ತ್‌ ನಲ್ಲಿ ಗಜಪಡೆಗೆ ತಾಲೀಮು ನಡೆಯಲಿದೆ. ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳ ಮಾವುತರು ಹಾಗೂ ಕಾವಾಡಿಗಳು ಅವರ ಕುಟುಂಬಗಳ ವಾಸ್ತವ್ಯಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಈ ಹಿನ್ನೆಲೆ ಅರಮನೆ ಅಂಗಳದಲ್ಲಿ 30ಕ್ಕೂ ಹೆಚ್ಚು ಸುಸಜ್ಜಿತ ಶೆಡ್ ನಿರ್ಮಾಣ ಮಾಡಲಾಗಿದೆ. ಅವರಿಗೆ ವಿಶೇಷ ಭೋಜನದ ವ್ಯವಸ್ಥೆ ಮಾಡಲಾಗಿದೆ ಎಂದರು.</p>
<p>ಆನೆಗಳ ಜೊತೆ ಸರಿಸುಮಾರು ಎರಡು ತಿಂಗಳ ಕಾಲ ಅರಮನೆ ಆವರಣದಲ್ಲಿ ವಾಸವಿರುವ ಮಾವುತರು ಮತ್ತು ಕಾವಾಡಿಗರ ಕುಟುಂಬಕ್ಕೆ ಮೂಲ ಸೌಲಭ್ಯದ ಜೊತೆಗೆ ಅವರ ಮಕ್ಕಳಿಗೆ ತಾತ್ಕಾಲಿಕವಾಗಿ ಶಾಲೆ ಆರಂಭಿಸಲಾಗುವುದು. ಈ ಅವಧಿಯಲ್ಲಿ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡಲಾಗುತ್ತದೆ ಎಂದು ತಿಳಿಸಿದರು.</p>
<p>ದಸರಾ ಸಂಬಂಧ ನಗರದಲ್ಲಿ ಕಾಮಗಾರಿ ಕೈಗೊಳ್ಳಲು ಈಗಾಗಲೇ ಮುಖ್ಯಮಂತ್ರಿಗಳು ಅಗತ್ಯ ಅನುದಾನವನ್ನು ಬಿಡುಗಡೆಗೊಳಿಸುವಂತೆ ಆರ್ಥಿಕ ಇಲಾಖೆ ಸೂಚನೆ ನೀಡಿದ್ದಾರೆ. ಕಳೆದ ಬಾರಿ ನಾನು ಲೋಕೋಪಯೋಗಿ ಸಚಿವನಾದ್ದಾಗಲೇ ಮೈಸೂರಿನಲ್ಲಿ ಅನೇಕ ಗುಣಾತ್ಮಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಅದರಂತೆ ದಸರಾಗೆ ಅಗತ್ಯವಿರುವ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.</p>
<p>ಜಿಲ್ಲೆಯಲ್ಲಿ ಬರಪೀಡಿತ ತಾಲ್ಲೂಕುಗಳನ್ನು ಮಾನದಂಡಗಳ ಮುಖೇನ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಸದ್ಯದಲ್ಲಿ ಎಚ್.ಡಿ.ಕೋಟೆ ಮತ್ತು ತಿ.ನರಸೀಪುರ ಬರಪೀಡಿತ ತಾಲ್ಲೂಕು ಎಂಬ ವರದಿ ಇದೆ. ಮಳೆ ಪ್ರಮಾಣದ ಆಧಾರವನ್ನು ಗಮನದಲ್ಲಿರಿಸಿಕೊಂಡು ಸಚಿವ ಸಂಪುಟ ಸಭೆಯಲ್ಲಿ ಎಲ್ಲವನ್ನೂ ಕೂಲಂಕಷವಾಗಿ ಚರ್ಚೆಮಾಡಲಾಗುವುದು ಎಂದು ತಿಳಿಸಿದರು.</p>
<p>ಜಿಲ್ಲೆಯಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷ ನಡೆಯುತ್ತಿರುವುದು ಗಮನದಲ್ಲಿದೆ. ಈ ಸಂಬಂಧ ಅರಣ್ಯ ಸಚಿವರೊಂದಿಗೆ ಚರ್ಚಿಸಲಾಗಿದೆ. ಸಂಘರ್ಷ ತಡೆಯಲು ಈಗಾಗಲೇ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಎಚ್.ಡಿ.ಕೋಟೆಯಲ್ಲಿ ಮಗುವಿನ ಮೇಲೆ ದಾಳಿ ಮಾಡಿರುವ ಹುಲಿಯನ್ನು ಹಿಡಿಯಲು ಸರ್ಕಾರ ಸೂಚನೆ ನೀಡಿದೆ. ಕಾಡಂಚಿನ ಜನರ ರಕ್ಷಣೆಗೆ ಹಾಗೂ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಹೆಚ್.ಸಿ ಮಹದೇವಪ್ಪ ತಿಳಿಸಿದರು.</p>
<p>ಈ ಸಂದರ್ಭದಲ್ಲಿ ಮೇಯರ್ ಶಿವಕುಮಾರ್, ಶಾಸಕರಾದ ಕೆ.ಹರೀಶ್ ಗೌಡ, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಸಂಸದ ಪತಾಪ ಸಿಂಹ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.</p>
<p>Key words: Minister -Dr. H. C. Mahadevappa –welcomed- Dasara gajapade</p>
<p>The post <a href="https://www.justkannada.in/minister-dr-h-c-mahadevappa-welcomed-dasara-gajapade/">ದಸರಾ ಗಜಪಡೆಗೆ ಪುಷ್ಪಾರ್ಚನೆ ಸಲ್ಲಿಸಿ ಸ್ವಾಗತಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>67ನೇ ವನ್ಯಜೀವಿ ಸಪ್ತಾಹ ಆಚರಣೆ: ದಸರಾ ಆನೆಗಳು ಮತ್ತು ಶಾಲಾ ಮಕ್ಕಳೊಂದಿಗೆ ಪರಿಸರ ಜಾಥಾ ಕಾರ್ಯಕ್ರಮ.</title>
		<link>https://www.justkannada.in/67th-wildlife-saptha-ritual-dasara-gajapade-school-children-environmental-jatha/</link>
		
		<dc:creator><![CDATA[JK Desk]]></dc:creator>
		<pubDate>Wed, 06 Oct 2021 08:02:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[67th Wildlife]]></category>
		<category><![CDATA[Dasara Gajapade]]></category>
		<category><![CDATA[environmental jatha]]></category>
		<category><![CDATA[Ritual]]></category>
		<category><![CDATA[Saptha]]></category>
		<category><![CDATA[school children]]></category>
		<guid isPermaLink="false">https://www.justkannada.in/?p=77320</guid>

					<description><![CDATA[<p>ಮೈಸೂರು,ಅಕ್ಟೋಬರ್,6,2021(www.justkannada.in):  2021ನೇ ಸಾಲಿನ 67ನೇ ವನ್ಯಜೀವಿ ಸಪ್ತಾಹ ಆಚರಣೆಯ ಅಂಗವಾಗಿ ಇಂದು ಮೈಸೂರು ಅರಮನೆಯ ಬಲರಾಮ ಗೇಟಿನ ಬಳಿ ದಸರಾ ಆನೆಗಳು ಹಾಗೂ ಶಾಲಾ ಮಕ್ಕಳೊಂದಿಗೆ ಪರಿಸರ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ವನ್ಯ ಜೀವಿ ಸಪ್ತಾಹದ ಅಂಗವಾಗಿ ವನ್ಯಜೀವಿ ಸಂಪತ್ತು ಸಂರಕ್ಷಣೆಗಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಮೈಸೂರು ವೃತ್ತದ ಸಿಸಿಎಫ್ ಟಿ.ಹೀರಾಲಾಲ್ ಮಾತನಾಡಿ  67ನೇ ವನ್ಯ ಜೀವಿ ಸಪ್ತಾಹವನ್ನು ಆಚರಿಸುತ್ತಿದ್ದೇವೆ. ಇಂದು ಬೆಳಿಗ್ಗೆಯಿಂದ ವನ್ಯ ಪ್ರಾಣಿಗಳ ಪ್ರಾಮುಖ್ಯತೆ, ಸಂರಕ್ಷಣೆ ಇದರ ಬಗ್ಗೆ ಅರಿವು ಮೂಡಿಸಲು ಚಿಕ್ಕದಾಗಿ [&#8230;]</p>
<p>The post <a href="https://www.justkannada.in/67th-wildlife-saptha-ritual-dasara-gajapade-school-children-environmental-jatha/">67ನೇ ವನ್ಯಜೀವಿ ಸಪ್ತಾಹ ಆಚರಣೆ: ದಸರಾ ಆನೆಗಳು ಮತ್ತು ಶಾಲಾ ಮಕ್ಕಳೊಂದಿಗೆ ಪರಿಸರ ಜಾಥಾ ಕಾರ್ಯಕ್ರಮ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,6,2021(<a href="https://www.justkannada.in">www.justkannada.in</a>):</strong>  2021ನೇ ಸಾಲಿನ 67ನೇ ವನ್ಯಜೀವಿ ಸಪ್ತಾಹ ಆಚರಣೆಯ ಅಂಗವಾಗಿ ಇಂದು ಮೈಸೂರು ಅರಮನೆಯ ಬಲರಾಮ ಗೇಟಿನ ಬಳಿ ದಸರಾ ಆನೆಗಳು ಹಾಗೂ ಶಾಲಾ ಮಕ್ಕಳೊಂದಿಗೆ ಪರಿಸರ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಸಂದರ್ಭದಲ್ಲಿ ವನ್ಯ ಜೀವಿ ಸಪ್ತಾಹದ ಅಂಗವಾಗಿ ವನ್ಯಜೀವಿ ಸಂಪತ್ತು ಸಂರಕ್ಷಣೆಗಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಮೈಸೂರು ವೃತ್ತದ ಸಿಸಿಎಫ್ ಟಿ.ಹೀರಾಲಾಲ್ ಮಾತನಾಡಿ  67ನೇ ವನ್ಯ ಜೀವಿ ಸಪ್ತಾಹವನ್ನು ಆಚರಿಸುತ್ತಿದ್ದೇವೆ. ಇಂದು ಬೆಳಿಗ್ಗೆಯಿಂದ ವನ್ಯ ಪ್ರಾಣಿಗಳ ಪ್ರಾಮುಖ್ಯತೆ, ಸಂರಕ್ಷಣೆ ಇದರ ಬಗ್ಗೆ ಅರಿವು ಮೂಡಿಸಲು ಚಿಕ್ಕದಾಗಿ ಒಂದು ಜಾಥಾವನ್ನು ಮಾಡಿದ್ದೇವೆ ಎಂದರು.<img loading="lazy" decoding="async" class="aligncenter size-full wp-image-77321" src="https://www.justkannada.in/wp-content/uploads/2021/10/parisara-jatha-elephant.jpg" alt="" width="696" height="391" /></p>
<p>ಇದರ ಪ್ರಾಮುಖ್ಯತೆ ಎಲ್ಲರಿಗೂ ಗೊತ್ತಿದೆ. ವನ್ಯಜೀವಿ ಸಪ್ತಾಹ 1957ರಿಂದ ಪ್ರಾರಂಭಿಸಿದ್ದೇವೆ.  ಆಗಿನ ಸರ್ಕಾರ ವನ್ಯಜೀವಿಗಳ ಪ್ರಾಮುಖ್ಯತೆಯನ್ನು ಮನಗಂಡು ಸಪ್ತಾಹ ಆಚರಣೆ ಮಾಡಿದೆ. ಒಂದೊಂದು ಜೀವಿಗೂ ಪ್ರಾಮುಖ್ಯತೆ ನೀಡಿ ವನ್ಯ ಜೀವಿ ಸಪ್ತಾಹ ಆಚರಿಸುತ್ತಿದ್ದೇವೆ. ಈ ವರ್ಷ ಜಲಚರ ಸಂರಕ್ಷಣೆ ಮಾಡುವ ಘೋಷಣೆ ನಡೆಸಿದ್ದೇವೆ. ಶುದ್ಧ ನೀರಿನಲ್ಲಿರ ತಕ್ಕ ಜಲಚರವನ್ನು ಸಂರಕ್ಷಣೆ ಮಾಡುವುದು.  ಸಿಹಿ ನೀರನ್ನು ಉಳಿಸುವುದೇ ಧ್ಯೇಯವಾಗಿದೆ. ಈ  ಒಂದು ಅಭಿಯಾನದೊಂದಿಗೆ ವನ್ಯ ಜೀವಿ ಸಪ್ತಾಹವನ್ನು ಆಚರಿಸುತ್ತಿದ್ದೇವೆ. ಇದೇ ರೀತಿಯಾಗಿ ಮೈಸೂರು ವೃತ್ತ, ಮೈಸೂರು ವೃತ್ತಕ್ಕೆ ಹತ್ತಿರದಲ್ಲಿ ಬಂಡೀಪುರ ಹುಲಿಸಂರಕ್ಷಿತ ಪ್ರದೇಶಗಳು, ನಾಗರಹೊಳೆ ಸಂರಕ್ಷಿತ ಪ್ರದೇಶಗಳು, ಬಿಆರ್ ಟಿ  ಈ ಪ್ರದೇಶದಲ್ಲಿಯೇ ಸರಿಸುಮಾರು 320ಹುಲಿಗಳು ಇವೆ.  ಕರ್ನಾಟಕ ರಾಜ್ಯ ಹುಲಿ ಸಂಖ್ಯೆಯಲ್ಲಿ ಎರಡನೇ ರಾಜ್ಯ.  524ಹುಲಿಗಳಿವೆ.  ಇಲ್ಲಿ ಮುನ್ನೂರ ಇಪ್ಪತ್ತು ಹುಲಿಗಳು ವಾಸವಾಗಿರುವುದು ನಮಗೆ ಹೆಮ್ಮೆಯ ವಿಚಾರ. ಬರಿ ಹುಲಿ ಅಂತ ಅಷ್ಟೇ ಅಲ್ಲ, ಎಲ್ಲ ಪ್ರಾಣಿಗಳನ್ನು, ಪಕ್ಷಿಗಳನ್ನು, ಪ್ರಭೇದಗಳನ್ನು ಜಲಚರಗಳನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ  ಚಿಕ್ಕದಾಗಿಯಾದರೂ ಸಂದೇಶ ನೀಡಬೇಕೆಂಬ ದೃಷ್ಟಿಯಲ್ಲಿ ಸಾಂಕೇತಿಕವಾಗಿ ಆಚರಣೆ ಮಾಡಿದ್ದೇವೆ ಎಂದು ತಿಳಿಸಿದರು.</p>
<p>ಈ ಸಂದರ್ಭ ಹಿರಿಯ ಅಧಿಕಾರಿ ಜಗತ್ ರಾಮ್,  ಡಿಸಿಎಫ್  ಕರಿಕಾಳನ್, ಕಮಲ‌ಕರಿಕಾಳನ್, ವೈದ್ಯ ರಮೇಶ್ ಸೇರಿದಂತೆ ಇತರೆ‌ ಅಧಿಕಾರಿಗಳು ಆನೆಗಳ ಮಾವುತರು ಭಾಗವಹಿಸಿದ್ದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: 67th Wildlife -Saptha –Ritual-dasara gajapade- school children- environmental jatha</p>
<p>The post <a href="https://www.justkannada.in/67th-wildlife-saptha-ritual-dasara-gajapade-school-children-environmental-jatha/">67ನೇ ವನ್ಯಜೀವಿ ಸಪ್ತಾಹ ಆಚರಣೆ: ದಸರಾ ಆನೆಗಳು ಮತ್ತು ಶಾಲಾ ಮಕ್ಕಳೊಂದಿಗೆ ಪರಿಸರ ಜಾಥಾ ಕಾರ್ಯಕ್ರಮ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ದಸರಾ ಜಂಬೂಸವಾರಿಗೆ ದಿನಗಣನೆ: ಇಂದು ಗಜಪಡೆಗೆ ತಾಲೀಮು ರದ್ದು.</title>
		<link>https://www.justkannada.in/mysore-dasara-jambusavari-cancel-workout-dasara-gajapade/</link>
		
		<dc:creator><![CDATA[JK Desk]]></dc:creator>
		<pubDate>Wed, 06 Oct 2021 05:17:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[cancel]]></category>
		<category><![CDATA[Dasara Gajapade]]></category>
		<category><![CDATA[Jambusavari]]></category>
		<category><![CDATA[mysore dasara]]></category>
		<category><![CDATA[workout ..]]></category>
		<guid isPermaLink="false">https://www.justkannada.in/?p=77303</guid>

					<description><![CDATA[<p>ಮೈಸೂರು,ಅಕ್ಟೋಬರ್,6,2021(www.justkannada.in) : ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿಗೆ ದಿನಗಣನೆ ಆರಂಭವಾಗಿದ್ದು, ಇಂದು ಮಹಾಲಯ ಅಮಾವಾಸ್ಯೆ.ದಸರಾ ಗಜಪಡೆಗೆ ತಾಲೀಮು ರದ್ದು ಮಾಡಲಾಗಿದೆ. ದಸರಾ ಪ್ರಯುಕ್ತ ಅರಮನೆ ಆವರಣದಲ್ಲಿ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಆನೆಗಳಿಗೆ ತಾಲೀಮು ನಡೆಯುತ್ತಿತ್ತು. ಇಂದು ಮಹಾಲಯ ಅಮವಾಸ್ಯೆಯ ಹಿನ್ನೆಲೆಯಲ್ಲಿ ಗಜಪಡೆಯ ತಾಲೀಮು ರದ್ದು ಮಾಡಲಾಗಿದೆ. ಅರಮನೆ ಆವರಣದಲ್ಲಿ ಆನೆಗಳಿಗೆ  ವಿಶ್ರಾಂತಿ ನೀಡಲಾಗಿದ್ದು, ಅರಮನೆ ಆವರಣದ ಒಳಗೆ ಒಂದೆರಡು ಸುತ್ತು ವಾಕಿಂಗ್ ಮಾಡಿದ ಗಜಪಡೆ ನಂತರ ವಿಶ್ರಾಂತಿಗೆ ಜಾರಿವೆ. ಪ್ರತಿ ಅಮಾವಾಸ್ಯೆಯ [&#8230;]</p>
<p>The post <a href="https://www.justkannada.in/mysore-dasara-jambusavari-cancel-workout-dasara-gajapade/">ಮೈಸೂರು ದಸರಾ ಜಂಬೂಸವಾರಿಗೆ ದಿನಗಣನೆ: ಇಂದು ಗಜಪಡೆಗೆ ತಾಲೀಮು ರದ್ದು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,6,2021(www.justkannada.in) :</strong> ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿಗೆ ದಿನಗಣನೆ ಆರಂಭವಾಗಿದ್ದು, ಇಂದು ಮಹಾಲಯ ಅಮಾವಾಸ್ಯೆ.ದಸರಾ ಗಜಪಡೆಗೆ ತಾಲೀಮು ರದ್ದು ಮಾಡಲಾಗಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ದಸರಾ ಪ್ರಯುಕ್ತ ಅರಮನೆ ಆವರಣದಲ್ಲಿ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಆನೆಗಳಿಗೆ ತಾಲೀಮು ನಡೆಯುತ್ತಿತ್ತು. ಇಂದು ಮಹಾಲಯ ಅಮವಾಸ್ಯೆಯ ಹಿನ್ನೆಲೆಯಲ್ಲಿ ಗಜಪಡೆಯ ತಾಲೀಮು ರದ್ದು ಮಾಡಲಾಗಿದೆ.<img loading="lazy" decoding="async" class="aligncenter size-full wp-image-76472" src="https://www.justkannada.in/wp-content/uploads/2021/09/mysore-dasara-5.jpg" alt="" width="696" height="385" /></p>
<p>ಅರಮನೆ ಆವರಣದಲ್ಲಿ ಆನೆಗಳಿಗೆ  ವಿಶ್ರಾಂತಿ ನೀಡಲಾಗಿದ್ದು, ಅರಮನೆ ಆವರಣದ ಒಳಗೆ ಒಂದೆರಡು ಸುತ್ತು ವಾಕಿಂಗ್ ಮಾಡಿದ ಗಜಪಡೆ ನಂತರ ವಿಶ್ರಾಂತಿಗೆ ಜಾರಿವೆ. ಪ್ರತಿ ಅಮಾವಾಸ್ಯೆಯ ಸಮಯದಲ್ಲಿ ಆನೆಗಳಿಗೆ ತಾಲೀಮು ನಡೆಸುವುದಿಲ್ಲ. ನಾಳೆ ಮೈಸೂರು ದಸರಾ ಉದ್ಘಾಟನೆಯಾಗಲಿದ್ದು ಅಕ್ಟೋಬರ್ 15 ರಂದು ಜಂಬೂ ಸವಾರಿ ಮೆರವಣಿಗೆ ಮೂಲಕ ದಸರಾ ಅಂತ್ಯಗೊಳ್ಳಲಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Mysore Dasara-Jambusavari- Cancel &#8211; workout –dasara gajapade</p>
<p>&nbsp;</p>
<p>The post <a href="https://www.justkannada.in/mysore-dasara-jambusavari-cancel-workout-dasara-gajapade/">ಮೈಸೂರು ದಸರಾ ಜಂಬೂಸವಾರಿಗೆ ದಿನಗಣನೆ: ಇಂದು ಗಜಪಡೆಗೆ ತಾಲೀಮು ರದ್ದು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದಸರಾ ಗಜಪಡೆ ಕ್ಯಾಂಪ್ ನಿಂದ ವರಲಕ್ಷ್ಮೀ ಆನೆ ಕಾಡಿಗೆ ವಾಪಸ್&#8230;</title>
		<link>https://www.justkannada.in/mysore-varalakshmi-elephant-returns-dasara-gajapade-camp-forest/</link>
		
		<dc:creator><![CDATA[JK Desk]]></dc:creator>
		<pubDate>Fri, 20 Sep 2019 06:15:28 +0000</pubDate>
				<category><![CDATA[DASARA-2019]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[camp]]></category>
		<category><![CDATA[Dasara Gajapade]]></category>
		<category><![CDATA[forest]]></category>
		<category><![CDATA[mysore- Varalakshmi- Elephant]]></category>
		<category><![CDATA[returns]]></category>
		<guid isPermaLink="false">https://www.justkannada.in/?p=12610</guid>

					<description><![CDATA[<p>ಮೈಸೂರು,ಸೆ,20,2019(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆ ಆನೆಗಳು ಮೈಸೂರು ಅರಮನೆಯಲ್ಲಿ ಬೀಡುಬಿಟ್ಟಿವೆ. ಈ ನಡುವೆ ಈಶ್ವರ ಆನೆಯ ಬಳಿಕ ಇದೀಗ ವರಲಕ್ಷ್ಮೀ ಆನೆ ದಸರಾ ಗಜಪಡೆ ಕ್ಯಾಂಪ್ ನಿಂದ ಕಾಡಿಗೆ ವಾಪಸ್ ಆಗಿದೆ. ಹೌದು, ವರಲಕ್ಷ್ಮೀ ಆನೆ ತುಂಬು ಗರ್ಭಿಣಿಯಾಗಿದ್ದು ಈ ಹಿನ್ನೆಲೆ ವರಲಕ್ಷ್ಮೀಯನ್ನ  ಮತ್ತೆ ಶಿಬಿರಕ್ಕೆ ಅರಣ್ಯಾಧಿಕಾರಿಗಳು  ಕಳುಹಿಸಿಕೊಟ್ಟಿದ್ದಾರೆ. ಇದೀಗ ವರಲಕ್ಷ್ಮೀ ಆನೆಯನ್ನ ಲಾರಿಯಲ್ಲಿ ಅರಮನೆಯಿಂದ ಕಾಡಿಗೆ ವಾಪಸ್ ಕರೆದೊಯ್ಯಲಾಗಿದೆ. ಗರ್ಭಿಣಿಯಾಗಿರುವ ಹಿನ್ನೆಲೆ ವರಲಕ್ಷ್ಮೀ ಆನೆ ಎರಡನೇ [&#8230;]</p>
<p>The post <a href="https://www.justkannada.in/mysore-varalakshmi-elephant-returns-dasara-gajapade-camp-forest/">ದಸರಾ ಗಜಪಡೆ ಕ್ಯಾಂಪ್ ನಿಂದ ವರಲಕ್ಷ್ಮೀ ಆನೆ ಕಾಡಿಗೆ ವಾಪಸ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಸೆ,20,2019(<a href="https://www.justkannada.in">www.justkannada.in</a>):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆ ಆನೆಗಳು ಮೈಸೂರು ಅರಮನೆಯಲ್ಲಿ ಬೀಡುಬಿಟ್ಟಿವೆ. ಈ ನಡುವೆ ಈಶ್ವರ ಆನೆಯ ಬಳಿಕ ಇದೀಗ ವರಲಕ್ಷ್ಮೀ ಆನೆ ದಸರಾ ಗಜಪಡೆ ಕ್ಯಾಂಪ್ ನಿಂದ ಕಾಡಿಗೆ ವಾಪಸ್ ಆಗಿದೆ.</p>
<p>ಹೌದು, ವರಲಕ್ಷ್ಮೀ ಆನೆ ತುಂಬು ಗರ್ಭಿಣಿಯಾಗಿದ್ದು ಈ ಹಿನ್ನೆಲೆ ವರಲಕ್ಷ್ಮೀಯನ್ನ  ಮತ್ತೆ ಶಿಬಿರಕ್ಕೆ ಅರಣ್ಯಾಧಿಕಾರಿಗಳು  ಕಳುಹಿಸಿಕೊಟ್ಟಿದ್ದಾರೆ. ಇದೀಗ ವರಲಕ್ಷ್ಮೀ ಆನೆಯನ್ನ ಲಾರಿಯಲ್ಲಿ ಅರಮನೆಯಿಂದ ಕಾಡಿಗೆ ವಾಪಸ್ ಕರೆದೊಯ್ಯಲಾಗಿದೆ. ಗರ್ಭಿಣಿಯಾಗಿರುವ ಹಿನ್ನೆಲೆ ವರಲಕ್ಷ್ಮೀ ಆನೆ ಎರಡನೇ ಹಂತದ ತಾಲೀಮಿನಲ್ಲಿ ಪಾಲ್ಗೊಂಡಿರಲಿಲ್ಲ.</p>
<p>ಇನ್ನು ನಗರದ ವಾತಾವರಣಕ್ಕೆ ಹೊಂದಿಕೊಳ್ಳದ ಹಿನ್ನೆಲೆ ಈಶ್ವರ ಆನೆಯನ್ನ ಗಜಪಡೆ ಕ್ಯಾಂಪ್ ನಿಂದ  ಕಾಡಿಗೆ ವಾಪಸ್ ಕಳುಹಿಸಲಾಗಿತ್ತು. ಈ ಮಧ್ಯೆ  ತಾಲೀಮು ನಡೆಸುತ್ತಿದ್ದ ವೇಳೆ ಈಶ್ವರ ಆನೆ ಗಾಬರಿಯಾಗಿತ್ತು. ಈ ಬಗ್ಗೆ ಸಚಿವ ವಿ.ಸೋಮಣ್ಣ ಆತಂಕ ವ್ಯಕ್ತಪಡಿಸಿದ್ದರು. ಹೀಗಾಗಿ ಈಶ್ವರ ಆನೆಯನ್ನ ವಾಪಸ್ ಕಳುಹಿಸಲಾಗಿತ್ತು.</p>
<p>Key words: mysore- Varalakshmi- Elephant- returns -Dasara Gajapade- camp-forest</p>
<p>The post <a href="https://www.justkannada.in/mysore-varalakshmi-elephant-returns-dasara-gajapade-camp-forest/">ದಸರಾ ಗಜಪಡೆ ಕ್ಯಾಂಪ್ ನಿಂದ ವರಲಕ್ಷ್ಮೀ ಆನೆ ಕಾಡಿಗೆ ವಾಪಸ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದಸರಾ ಗಜಪಡೆ ಆನೆಗಳ ತೂಕ ಲೆಕ್ಕಾಚಾರ:  ಕಳೆದ ವರ್ಷಕ್ಕಿಂತ ಈ ಬಾರಿ ಕೊಂಚ ಬಲಿಷ್ಟನಾಗಿರುವ ಕ್ಯಾಪ್ಟನ್ ಅರ್ಜುನ..</title>
		<link>https://www.justkannada.in/mysore-dasara-gajapade-calculates-weight-elephants/</link>
		
		<dc:creator><![CDATA[JK Desk]]></dc:creator>
		<pubDate>Tue, 27 Aug 2019 05:08:33 +0000</pubDate>
				<category><![CDATA[DASARA-2019]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[calculates]]></category>
		<category><![CDATA[Dasara Gajapade]]></category>
		<category><![CDATA[elephants.]]></category>
		<category><![CDATA[Mysore.]]></category>
		<category><![CDATA[weight]]></category>
		<guid isPermaLink="false">https://www.justkannada.in/?p=10695</guid>

					<description><![CDATA[<p>ಮೈಸೂರು,ಆ,27,2019(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ನಿನ್ನೆಯಷ್ಟೆ ಅರಮನೆ ಅಂಗಳಕ್ಕೆ ಆಗಮಿಸಿರುವ ಮೊದಲ ಹಂತದ ದಸರಾ ಗಜಪಡೆಯ ಆನೆಗಳ ತೂಕ ಹಾಕಲಾಗಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ಆನೆಗಳ ತೂಕದಲ್ಲಿ ಕೊಂಚ ಏರಿಕೆಯಾಗಿದೆ. ಮೈಸೂರಿಗೆ ಆಗಮಿಸಿ ಅರಮನೆಯಲ್ಲಿ ಬೀಡುಬಿಟ್ಟಿರುವ ಮೊದಲ ಹಂತದ 6 ಆನೆಗಳ ತೂಕವನ್ನ ವೈದ್ಯಧೀಕಾರಿ ನಾಗರಾಜು ನೇತೃತ್ವದಲ್ಲಿ  ಲೆಕ್ಕ ಹಾಕಲಾಯಿತು. ಕಳೆದ ವರ್ಷಕ್ಕಿಂತ ಈ ಬಾರಿ ಆನೆಗಳ ತೂಕದಲ್ಲಿ ಕೊಂಚ ಏರಿಕೆಯಾಗಿದ್ದು ಕ್ಯಾಪ್ಟನ್ ಅರ್ಜುನ ಸಹ ಕಳೆದ ಬಾರಿಗಿಂತ ಈಬಾರಿ  ಕೊಂಚ ಬಲಿಷ್ಟನಾಗಿದ್ದಾನೆ. [&#8230;]</p>
<p>The post <a href="https://www.justkannada.in/mysore-dasara-gajapade-calculates-weight-elephants/">ದಸರಾ ಗಜಪಡೆ ಆನೆಗಳ ತೂಕ ಲೆಕ್ಕಾಚಾರ:  ಕಳೆದ ವರ್ಷಕ್ಕಿಂತ ಈ ಬಾರಿ ಕೊಂಚ ಬಲಿಷ್ಟನಾಗಿರುವ ಕ್ಯಾಪ್ಟನ್ ಅರ್ಜುನ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಆ,27,2019(<a href="https://www.justkannada.in">www.justkannada.in</a>): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ನಿನ್ನೆಯಷ್ಟೆ ಅರಮನೆ ಅಂಗಳಕ್ಕೆ ಆಗಮಿಸಿರುವ ಮೊದಲ ಹಂತದ ದಸರಾ ಗಜಪಡೆಯ ಆನೆಗಳ ತೂಕ ಹಾಕಲಾಗಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ಆನೆಗಳ ತೂಕದಲ್ಲಿ ಕೊಂಚ ಏರಿಕೆಯಾಗಿದೆ.</p>
<p>ಮೈಸೂರಿಗೆ ಆಗಮಿಸಿ ಅರಮನೆಯಲ್ಲಿ ಬೀಡುಬಿಟ್ಟಿರುವ ಮೊದಲ ಹಂತದ 6 ಆನೆಗಳ ತೂಕವನ್ನ ವೈದ್ಯಧೀಕಾರಿ ನಾಗರಾಜು ನೇತೃತ್ವದಲ್ಲಿ  ಲೆಕ್ಕ ಹಾಕಲಾಯಿತು. ಕಳೆದ ವರ್ಷಕ್ಕಿಂತ ಈ ಬಾರಿ ಆನೆಗಳ ತೂಕದಲ್ಲಿ ಕೊಂಚ ಏರಿಕೆಯಾಗಿದ್ದು ಕ್ಯಾಪ್ಟನ್ ಅರ್ಜುನ ಸಹ ಕಳೆದ ಬಾರಿಗಿಂತ ಈಬಾರಿ  ಕೊಂಚ ಬಲಿಷ್ಟನಾಗಿದ್ದಾನೆ.</p>
<p>ಕಳೆದ ಭಾರಿ 5600 ಕೆ.ಜಿ.ತೂಕ ಇದ್ದ ಕ್ಯಾಪ್ಟನ್ ಅರ್ಜುನ ಈಗ ಬರೋಬ್ಬರಿ  5800 ಕೆ.ಜಿ.ತೂಕವಿದ್ದಾನೆ. ಈಗ 200 ಕೆ.ಜಿ. ಹೆಚ್ಚಿಗೆ ತೂಗಿದ್ದಾನೆ. ಉಳಿದಂತೆ ಅರ್ಜುನನ ಸಂಗಾತಿಗಳಾದ  ವರಲಕ್ಷ್ಮಿ- 3,510 ಕೆಜಿ, ವಿಜಯಾ 2,825 ಕೆಜಿ, ಮೊದಲ ಬಾರಿಗೆ ದಸರೆಯಲ್ಲಿ ಭಾಗವಹಿಸುತ್ತಿರುವ ಈಶ್ವರ- 3,995 ಕೆಜಿ ತೂಗಿದ್ದಾನೆ, ಭವಿಷ್ಯದ ಅಂಬಾರಿ ಹೊರುವ ಆನೆ ಎಂದು ಬಿಂಬಿತವಾದ ಧನಂಜಯ 4,460 ಕೆಜಿ ಇದ್ದಾನೆ. ಕಾರ್ಯಾಚರಣೆಗಳ ರಾಜ ಅಭಿಮನ್ಯು 5,145 ಕೆಜಿ ಇದ್ದು,ಇಂದಿನಿಂದ ದಸರಾ ಆನೆಗಳಿಗೆ ದಸರಾ ವಿಶೇಷ ಆಹಾರ ಸಿಗಲಿದೆ. ಇಂದಿನಿಂದಲೇ ಆನೆಗಳಿಗೆ ತಾಲೀಮು ಶುರುವಾಗಿದೆ.</p>
<p><strong>ಪ್ರಸ್ತುತ ಆನೆಗಳ ತೂಕ.</strong></p>
<p>ಅರ್ಜುನ- 5,800</p>
<p>ವರಲಕ್ಷ್ಮಿ- 3,510</p>
<p>ಈಶ್ವರ- 3,995</p>
<p>ಧನಂಜಯ- 4,460</p>
<p>ವಿಜಯಾ- 2,825</p>
<p>ಅಭಿಮನ್ಯು- 5,145</p>
<p><strong>ಕಳೆದ ವರ್ಷದ ಆನೆಗಳ ತೂಕ.</strong></p>
<p>ಅರ್ಜುನ- 5,650</p>
<p>ಧನಂಜಯ- 4,045</p>
<p>ವರಲಕ್ಷ್ಮಿ- 3,120</p>
<p>ಅಭಿಮನ್ಯು- 4,930</p>
<p>ವಿಜಯಾ- 2,790</p>
<p>Key words: mysore-Dasara Gajapade- calculates &#8211; weight -elephants.</p>
<p>&nbsp;</p>
<p>The post <a href="https://www.justkannada.in/mysore-dasara-gajapade-calculates-weight-elephants/">ದಸರಾ ಗಜಪಡೆ ಆನೆಗಳ ತೂಕ ಲೆಕ್ಕಾಚಾರ:  ಕಳೆದ ವರ್ಷಕ್ಕಿಂತ ಈ ಬಾರಿ ಕೊಂಚ ಬಲಿಷ್ಟನಾಗಿರುವ ಕ್ಯಾಪ್ಟನ್ ಅರ್ಜುನ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
