<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Date fix Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/date-fix/feed/" rel="self" type="application/rss+xml" />
	<link>https://www.justkannada.in/tag/date-fix/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 15 Oct 2024 12:35:55 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Date fix Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/date-fix/</link>
	<width>32</width>
	<height>32</height>
</image> 
	<item>
		<title>ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಡೇಟ್ ಫಿಕ್ಸ್</title>
		<link>https://www.justkannada.in/date-fix-maharashtra-jharkhand-assembly-elections/</link>
		
		<dc:creator><![CDATA[prashanth]]></dc:creator>
		<pubDate>Tue, 15 Oct 2024 10:34:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[assembly elections]]></category>
		<category><![CDATA[Date fix]]></category>
		<category><![CDATA[Jharkhand]]></category>
		<category><![CDATA[maharashtra]]></category>
		<guid isPermaLink="false">https://www.justkannada.in/?p=130769</guid>

					<description><![CDATA[<p>&#160; ನವದೆಹಲಿ,ಅಕ್ಟೋಬರ್,15,2024 (www.justkannada.in) ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನವಣೆ ಆಯೋಗ ದಿನಾಂಕ ನಿಗದಿ ಮಾಡಿದೆ. ಇಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 20 ರಂದು  288 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು. ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಜಾರ್ಖಂಡ್ ನ.  81 ಕ್ಷೇತ್ರಗಳಿಗೆ  2 ಹಂತದಲ್ಲಿ ಮತದಾನ ನಡೆಯಲಿದೆ.   ನವೆಂಬರ್ [&#8230;]</p>
<p>The post <a href="https://www.justkannada.in/date-fix-maharashtra-jharkhand-assembly-elections/">ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಡೇಟ್ ಫಿಕ್ಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p><strong>ನವದೆಹಲಿ,ಅಕ್ಟೋಬರ್,15,2024 (<a href="http://www.justkannada.in">www.justkannada.in</a>)</strong> ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನವಣೆ ಆಯೋಗ ದಿನಾಂಕ ನಿಗದಿ ಮಾಡಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಮಾಡಿದ್ದಾರೆ.</p>
<p>ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 20 ರಂದು  288 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು. ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.</p>
<p>ಜಾರ್ಖಂಡ್ ನ.  81 ಕ್ಷೇತ್ರಗಳಿಗೆ  2 ಹಂತದಲ್ಲಿ ಮತದಾನ ನಡೆಯಲಿದೆ.   ನವೆಂಬರ್ 13ರಂದುಮೊದಲ ಹಂತ, ನವೆಂಬರ್ 20ರಂದು2ನೇ ಹಂತದ ಮತದಾನ ನಡೆದು ನವೆಂಬರ್ 23ಕ್ಕೆ ಫಲಿತಾಂಶ ಪ್ರಕಟವಾಗಲಿದೆ.</p>
<p>Key words: Date Fix , Maharashtra,  Jharkhand ,Assembly Elections</p>
<p>The post <a href="https://www.justkannada.in/date-fix-maharashtra-jharkhand-assembly-elections/">ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಡೇಟ್ ಫಿಕ್ಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗುಜರಾತ್ ವಿಧಾನಸಭಾ ಚುನಾವಣೆಗೆ ದಿನಾಂಕ ಫಿಕ್ಸ್ : ಎರಡು ಹಂತದಲ್ಲಿ ಮತದಾನ.</title>
		<link>https://www.justkannada.in/date-fix-gujarat-assembly-elections/</link>
		
		<dc:creator><![CDATA[JK Desk]]></dc:creator>
		<pubDate>Thu, 03 Nov 2022 07:26:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Assembly]]></category>
		<category><![CDATA[Date fix]]></category>
		<category><![CDATA[elections]]></category>
		<category><![CDATA[Gujarat]]></category>
		<guid isPermaLink="false">https://www.justkannada.in/?p=99089</guid>

					<description><![CDATA[<p>ನವದೆಹಲಿ,ನವೆಂಬರ್,3,2022(www.justkannada.in): ಗುಜರಾತ್ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.  ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಇಂದು ಸುದ್ಧಿಗೋಷ್ಠಿ ನಡೆಸಿ ಚುನಾವಣಾ ದಿನಾಂಕವನ್ನ ಘೋಷಣೆ ಮಾಡಿದರು. ಗುಜರಾತ್ ನ 182 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಡಿಸೆಂಬರ್ 1 ರಂದು ಮೊದಲ ಹಂತದಲ್ಲಿ 89 ಕ್ಷೇತ್ರಗಳಿಗೆ  ಮತದಾನ ನಡೆಯಲಿದ್ದು, ಡಿಸೆಂಬರ್ 5 ರಂದು ಎರಡನೇ ಹಂತದಲ್ಲಿ 93 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.  ಡಿಸೆಂಬರ್ 8 [&#8230;]</p>
<p>The post <a href="https://www.justkannada.in/date-fix-gujarat-assembly-elections/">ಗುಜರಾತ್ ವಿಧಾನಸಭಾ ಚುನಾವಣೆಗೆ ದಿನಾಂಕ ಫಿಕ್ಸ್ : ಎರಡು ಹಂತದಲ್ಲಿ ಮತದಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ನವೆಂಬರ್,3,2022(<a href="http://www.justkannada.in">www.justkannada.in</a>): </strong>ಗುಜರಾತ್ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.<a href="https://www.justkannada.in/wp-content/uploads/2022/09/jk-logo.jpg"><img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></a></p>
<p><strong> </strong>ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಇಂದು ಸುದ್ಧಿಗೋಷ್ಠಿ ನಡೆಸಿ ಚುನಾವಣಾ ದಿನಾಂಕವನ್ನ ಘೋಷಣೆ ಮಾಡಿದರು.</p>
<p>ಗುಜರಾತ್ ನ 182 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಡಿಸೆಂಬರ್ 1 ರಂದು ಮೊದಲ ಹಂತದಲ್ಲಿ 89 ಕ್ಷೇತ್ರಗಳಿಗೆ  ಮತದಾನ ನಡೆಯಲಿದ್ದು, ಡಿಸೆಂಬರ್ 5 ರಂದು ಎರಡನೇ ಹಂತದಲ್ಲಿ 93 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.  ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.<a href="https://www.justkannada.in/wp-content/uploads/2022/11/gujarat-election.jpg"></a></p>
<p>ಗುಜರಾತ್ ವಿಧಾನಸಭೆಯ ಅವಧಿ ಮುಂದಿನ ವರ್ಷ ಫೆಬ್ರವರಿ 18ಕ್ಕೆ ಕೊನೆಗೊಳ್ಳಲಿದೆ. ವೇಳಾಪಟ್ಟಿಯನ್ನು ಪ್ರಕಟಿಸುವ ಮೊದಲು, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು,  ಮೊರ್ಬಿ ಸೇತುವೆ ಕುಸಿತದ ಸಂತ್ರಸ್ತರಿಗೆ ಸಂತಾಪ ಸೂಚಿಸಿದರು. ನಂತರ ಮಾತನಾಡಿದ  ಅವರು, ಗುಜರಾತ್ ಚುನಾವಣೆಯಲ್ಲಿ 4.9 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಮತದಾರರಿಗಾಗಿ ಗ್ರಾಮೀಣ ಪ್ರದೇಶಗಳಲ್ಲಿ 34,000 ಕ್ಕಿಂತ ಹೆಚ್ಚು ಸೇರಿದಂತೆ 51,000 ಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.</p>
<p>Key words: Date Fix &#8211; Gujarat -Assembly -Elections</p>
<p>ENGLISH SUMMARY..</p>
<p>Date for Gujarat Assembly elections fixed: Voting in two phases<br />
New Delhi, November 3, 2022 (www.justkannada.in): The Election Commission of India (ECI) has fixed the date for the Gujarat assembly elections. The voting will be held in two phases.<br />
Chief Election Commissioner Rajeev Kumar held a press meet and announced the date today. Accordingly, the assembly elections in Gujarat will be held for 182 assembly constituencies. While voting for 89 constituencies will be held on December 1, the voting for the remaining 93 constituencies will be held on December 5. The results will be announced on December 8.<a href="https://www.justkannada.in/wp-content/uploads/2022/11/gujarat-election.jpg"><img decoding="async" class="aligncenter size-medium wp-image-99090" src="https://www.justkannada.in/wp-content/uploads/2022/11/gujarat-election-300x168.jpg" alt="" width="300" height="168" srcset="https://www.justkannada.in/wp-content/uploads/2022/11/gujarat-election-300x168.jpg 300w, https://www.justkannada.in/wp-content/uploads/2022/11/gujarat-election.jpg 500w" sizes="(max-width: 300px) 100vw, 300px" /></a><br />
The term of the Gujarat assembly will conclude on February 18, next year. Before announcing the time of the voting, the Chief Election Commissioner Rajeev Kumar expressed his condolences for those who died in the recent Morbi bridge accident. There are 4.9 crore eligble voters in Gujarat. A total number 51,000 booths, including 34,000 in rural areas will be set up, he informed.<br />
Keywords: Gujarat/ Assembly elections/ Election Commission of India/ Dates announced</p>
<p>The post <a href="https://www.justkannada.in/date-fix-gujarat-assembly-elections/">ಗುಜರಾತ್ ವಿಧಾನಸಭಾ ಚುನಾವಣೆಗೆ ದಿನಾಂಕ ಫಿಕ್ಸ್ : ಎರಡು ಹಂತದಲ್ಲಿ ಮತದಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ಅಭಿವೃದ್ಧಿ ಯೋಜನೆಗಳ ಕ್ರೆಡಿಟ್ ವಾರ್: ಸಂಸದ ಪ್ರತಾಪ್ ಸಿಂಹ ಪಂಥಾಹ್ವಾನಕ್ಕೆ ಡೇಟ್ ಫಿಕ್ಸ್ ಮಾಡಿದ ಕೆಪಿಸಿಸಿ ವಕ್ತಾರ ಲಕ್ಷ್ಮಣ್.</title>
		<link>https://www.justkannada.in/mysore-development-kpcc-spokesperson-laxman-date-fix-mp-pratap-simha/</link>
		
		<dc:creator><![CDATA[JK Desk]]></dc:creator>
		<pubDate>Sat, 25 Jun 2022 07:48:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Date fix]]></category>
		<category><![CDATA[Laxman]]></category>
		<category><![CDATA[MP Pratap Simha]]></category>
		<category><![CDATA[Mysore -Development - KPCC –spokesperson]]></category>
		<guid isPermaLink="false">https://www.justkannada.in/?p=92178</guid>

					<description><![CDATA[<p>ಮೈಸೂರು,ಜೂನ್,25,2022(www.justkannada.in): ಮೈಸೂರು ಅಭಿವೃದ್ಧಿ ಯೋಜನೆಗಳ  ಬಗ್ಗೆ ಚರ್ಚೆಗೆ ಸಂಸದ ಪ್ರತಾಪ್ ಸಿಂಹ ನೀಡಿದ್ಧ ಪಂಥಾಹ್ವಾನಕ್ಕೆ ಸಿದ್ದರಾಮಯ್ಯ ಸೂಚನೆ ಮೇರೆಗೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಡೇಟ್ ಫಿಕ್ಸ್ ಮಾಡಿದ್ದಾರೆ. ಜೂನ್ 29ರ ಮಧ್ಯಾಹ್ನ 12 ಗಂಟೆಗೆ  ಸಂಸದರ ಕಚೇರಿಯಲ್ಲಿ ಚರ್ಚೆಗೆ ಸಿದ್ದ. ಸಂಸದರ ಜಲದರ್ಶಿನಿಯ ಕಚೇರಿ ಬಳಿ ದಾಖಲೆ ಸಮೇತ ಹಾಜರಾಗುವೆ. ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರರಾಗಿ ಪ್ರತಾಪ್ ಸಿಂಹ ಎದುರು ಚರ್ಚೆಗೆ ಬರುತ್ತಿದ್ದೇನೆ. ಎರಡನೇ ಬಾರಿಗೆ ಆಹ್ವಾನ ನೀಡುತ್ತಿದ್ದೂ ಈ ಬಾರಿ ಪಲಾಯನ ಮಾಡಬೇಡಿ. ಜನರಿಗೆ ಸತ್ಯ [&#8230;]</p>
<p>The post <a href="https://www.justkannada.in/mysore-development-kpcc-spokesperson-laxman-date-fix-mp-pratap-simha/">ಮೈಸೂರು ಅಭಿವೃದ್ಧಿ ಯೋಜನೆಗಳ ಕ್ರೆಡಿಟ್ ವಾರ್: ಸಂಸದ ಪ್ರತಾಪ್ ಸಿಂಹ ಪಂಥಾಹ್ವಾನಕ್ಕೆ ಡೇಟ್ ಫಿಕ್ಸ್ ಮಾಡಿದ ಕೆಪಿಸಿಸಿ ವಕ್ತಾರ ಲಕ್ಷ್ಮಣ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,25,2022(<a href="http://www.justkannada.in">www.justkannada.in</a>):</strong> ಮೈಸೂರು ಅಭಿವೃದ್ಧಿ ಯೋಜನೆಗಳ  ಬಗ್ಗೆ ಚರ್ಚೆಗೆ ಸಂಸದ ಪ್ರತಾಪ್ ಸಿಂಹ ನೀಡಿದ್ಧ ಪಂಥಾಹ್ವಾನಕ್ಕೆ ಸಿದ್ದರಾಮಯ್ಯ ಸೂಚನೆ ಮೇರೆಗೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಡೇಟ್ ಫಿಕ್ಸ್ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಜೂನ್ 29ರ ಮಧ್ಯಾಹ್ನ 12 ಗಂಟೆಗೆ  ಸಂಸದರ ಕಚೇರಿಯಲ್ಲಿ ಚರ್ಚೆಗೆ ಸಿದ್ದ. ಸಂಸದರ ಜಲದರ್ಶಿನಿಯ ಕಚೇರಿ ಬಳಿ ದಾಖಲೆ ಸಮೇತ ಹಾಜರಾಗುವೆ. ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರರಾಗಿ ಪ್ರತಾಪ್ ಸಿಂಹ ಎದುರು ಚರ್ಚೆಗೆ ಬರುತ್ತಿದ್ದೇನೆ. ಎರಡನೇ ಬಾರಿಗೆ ಆಹ್ವಾನ ನೀಡುತ್ತಿದ್ದೂ ಈ ಬಾರಿ ಪಲಾಯನ ಮಾಡಬೇಡಿ. ಜನರಿಗೆ ಸತ್ಯ ಹೇಳಲು ಯಾರಾದರೇನು.? ಚರ್ಚೆಗೆ ಬನ್ನಿ ಎಂದ ಕೆಪಿಸಿಸಿ ವಕ್ತಾರ ಎಂ. ಲಕ್ಮಣ್ ಸವಾಲು ಹಾಕಿದರು.</p>
<p>ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಎಂ. ಲಕ್ಷ್ಮಣ್, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ 10  ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಮುಂದಿನ ವಿಧಾನಸಭೆ ಚುನಾವಣೆವರೆಗೂ ಎಸ್ ಟಿ ಸೋಮಶೇಖರ್ ಅವರೇ ಉಸ್ತುವಾರಿ ಸಚಿವರಾಗಿ ಮುಂದುವರಿಯಲಿ. ಎಸ್. ಟಿ ಸೋಮಶೇಖರ್ ಮೈಸೂರಿಗೆ ಬರುತ್ತಿರುವುದು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವ ಸಲುವಾಗಿ.ಬಿಜೆಪಿ ಸ್ಥಳೀಯ ಮುಖಂಡರ ಜೊತೆ ಸೇರಿಕೊಂಡು ಎಸ್. ಟಿ ಸೋಮಶೇಖರ್ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದಾರೆ. ಅವರ ನೇತೃತ್ವದಲ್ಲಿ ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿ ಸೋಲು ಕಂಡಿದೆ. ಹಾಗಾಗಿ ಅವರನ್ನೇ ಮುಂದುವರಿಸಿದರೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅನುಕೂಲವಾಗಲಿದೆ ಎಂದು ವಿಶ್ಲೇಷಿಸಿದರು.</p>
<p><strong>ಗ್ರಾ.ಪಂ ಚುನಾವಣೆಗೆ ಸ್ಪರ್ಧಿಸೋಣ ಬನ್ನಿ: ಪ್ರತಾಪ್ ಸಿಂಹಗೆ ಎಂ. ಲಕ್ಷ್ಮಣ್ ಸವಾಲ್.</strong></p>
<p>ಗ್ರಾಮ  ಪಂಚಾಯತ್ ನಲ್ಲೂ ಗೆಲ್ಲದ ವ್ಯಕ್ತಿ ಮುಂದೆ ಚರ್ಚೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಂ. ಲಕ್ಷ್ಮಣ್,  ಗ್ರಾಮ ಪಂಚಾಯತ್ ನಲ್ಲಿ ಪಕ್ಷದ ಚಿಹ್ನೆ ಇಲ್ಲದೆ ಇಬ್ಬರು ಸ್ಪರ್ಧಿಸೋಣ ಬನ್ನಿ. ವೈಯಕ್ತಿಕ ವರ್ಚಸ್ಸಿನಿಂದ ಗ್ರಾ. ಪಂ ನಿಂದ ಆಯ್ಕೆಯಾಗಿ ಸಾಬೀತು ಪಡಿಸುತ್ತೇನೆ.ಮೋದಿ ಹೆಸರಿಲ್ಲದೆ ನೀವು ಗ್ರಾ.ಪಂ ಸದಸ್ಯನೂ ಆಗಲೂ ಸಾಧ್ಯವಿಲ್ಲ. ಮುಂದಿನ ಲೋಕಸಭಾ ಚುನಾವಣೆಗೆ ನೀವು ಎಲ್ಲಿರುತ್ತಿರಿ  ಗೊತ್ತಾಗಲಿದೆ ಎಂದು ವಾಗ್ದಾಳಿ ನಡೆಸಿದರು.<img loading="lazy" decoding="async" class="aligncenter size-full wp-image-68155" src="https://www.justkannada.in/wp-content/uploads/2021/06/m-la.jpg" alt="" width="626" height="446" /></p>
<p>ಕಾಂಗ್ರೆಸ್ ಪಕ್ಷದ ಭಾರತ್ ಜೋಡೊ ಆಭಿಯಾನದಿಂದ ಬಿಜೆಪಿ ವಿಚಲಿತವಾಗಿದೆ. ಭಾರತ್ ಜೋಡೊ ಅಭಿಯಾನವನ್ನು ದೇಶದ ಉದ್ದಗಲಕ್ಕೂ ಕಾಂಗ್ರೆಸ್ ಆರು ತಿಂಗಳ ಕಾಲ ನಡೆಸಲಿದೆ. ಇದರಿಂದ ಬಿಜೆಪಿ ಆತಂಕಕ್ಕೊಳಗಾಗಿದೆ‌. ಇದೇ ಕಾರಣದಿಂದ ಕಾಂಗ್ರೆಸ್ ನ ಹಿರಿಯ ನಾಯಕರಿಗೆ ಇಡಿ ದಾಳಿ, ವಿಚಾರಣೆ ಮುಖಾಂತರ ತೊಂದರೆ ಕೊಡುತ್ತಿದೆ ಎಂದರು.</p>
<p><strong>ಮೈಸೂರಿನಲ್ಲಿ ಪಿಕ್ನಿಕ್ ಮುಗಿಸಿ ಹೊರಟ ಮೋದಿ: ವ್ಯಂಗ್ಯ</strong></p>
<p>ಪ್ರಧಾನಿ ಮೋದಿ ಅವರ ರಾಜ್ಯ ಪ್ರವಾಸದ ಬಗ್ಗೆ ಟೀಕಿಸಿದ ಎಂ. ಲಕ್ಷ್ಮಣ್,  ಮೈಸೂರಿನಲ್ಲಿ ಪಿಕ್ನಿಕ್ ಮುಗಿಸಿ ಹೊರಟ ಮೋದಿ ಸಾರ್ವಜನಿಕರ ತೆರಿಗೆ ಹಣ ಖರ್ಚು ಮಾಡಿದ್ದಾರೆ. ಮೈಸೂರಿನಲ್ಲಿ 19 ಕೋಟಿ, ಬೆಂಗಳೂರಿನಲ್ಲಿ 34ಕೋಟಿ ಮೋದಿಗಾಗಿ ಆದ ಖರ್ಚು.ಬಂದು ಹೋದ ಮೋದಿಯಿಂದ ರಾಜ್ಯಕ್ಕೆ ಏನು ಕೊಡುಗೆ ಇಲ್ಲ. 20 ನಿಮಿಷ ಯೋಗ ಮಾಡಿ ಪ್ರಚಾರ ಮಾಡಿಕೊಂಡು ಹೋದರು. ಈ ಬಾರಿ ಮೈಸೂರಿನಲ್ಲಿ ಚುನಾವಣೆ ಇಲ್ಲದಿದ್ದರಿಂದ ಯಾವು ಅನುದಾನವನ್ನು ನೀಡಲಿಲ್ಲ.ಒಟ್ಟಾರೆ ರಾಜ್ಯದಲ್ಲಿ ಮೋದಿ ಪಿಕ್ನಿಕ್ ಮುಗಿಸಿ ಹೋಗಿದ್ದಾರೆ ಎಂದು ಲೇವಡಿ ಮಾಡಿದರು.</p>
<p>ನರೇಂದ್ರ ಮೋದಿ ಭೇಟಿಯಿಂದ ಮೈಸೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯಾಗಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಕುರಿತು ವ್ಯಂಗ್ಯವಾಡಿದ ಎಂ.ಲಕ್ಷ್ಮಣ್, ಯೋಗಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ‌. ಅಂದಿನ ಮೈಸೂರು ಅರಸರ ಕಾಲದಿಂದಲೂ ಯೋಗ ಇದೆ. ಪ್ರವಾಸಿಗರು ಭೇಟಿ ನೀಡುವ ತಾಣಗಳ ಪೈಕಿ ಇಡೀ ಏಷ್ಯಾದಲ್ಲೇ ಮೈಸೂರು 4ನೇ ಸ್ಥಾನದಲ್ಲಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಆದರೂ ಬಿಜೆಪಿಯವರು ಮೋದಿ ಭೇಟಿಯಿಂದಲೇ ಮೈಸೂರು ವಿಶ್ವ ಮಟ್ಟದಲ್ಲಿ ಖ್ಯಾತಿ ಗಳಿಸಿದೆ ಎಂದು ಹೇಳಿರುವುದು ಹಾಸ್ಯಾಸ್ಪದವಾಗಿದೆ. ಮೋದಿ ಭೇಟಿಯಿಂದ ಮೈಸೂರಿಗೆ ಯಾವುದೇ ಪ್ರಯೋಜನವಾಗಿಲ್ಲ. ಮೋದಿ ಮೈಸೂರು ಭೇಟಿ ವಿಚಾರದಲ್ಲೂ ಬಿಜೆಪಿ ನಾಯಕರ ನಡುವೆ ಕ್ರೆಡಿಟ್ ವಾರ್ ನಡೆಯಿತು ಎಂದು ಟೀಕಿಸಿದರು.</p>
<p>Key words: Mysore -Development &#8211; KPCC –spokesperson-Laxman &#8211; date fix -MP Pratap Simha.</p>
<p>The post <a href="https://www.justkannada.in/mysore-development-kpcc-spokesperson-laxman-date-fix-mp-pratap-simha/">ಮೈಸೂರು ಅಭಿವೃದ್ಧಿ ಯೋಜನೆಗಳ ಕ್ರೆಡಿಟ್ ವಾರ್: ಸಂಸದ ಪ್ರತಾಪ್ ಸಿಂಹ ಪಂಥಾಹ್ವಾನಕ್ಕೆ ಡೇಟ್ ಫಿಕ್ಸ್ ಮಾಡಿದ ಕೆಪಿಸಿಸಿ ವಕ್ತಾರ ಲಕ್ಷ್ಮಣ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯ ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಚುನಾವಣಾ ದಿನಾಂಕ ಫಿಕ್ಸ್.</title>
		<link>https://www.justkannada.in/election-date-fix-7-seats-legislative-council/</link>
		
		<dc:creator><![CDATA[JK Desk]]></dc:creator>
		<pubDate>Tue, 10 May 2022 08:42:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[7 seats]]></category>
		<category><![CDATA[Date fix]]></category>
		<category><![CDATA[election]]></category>
		<category><![CDATA[legislative council]]></category>
		<guid isPermaLink="false">https://www.justkannada.in/?p=89454</guid>

					<description><![CDATA[<p>ಬೆಂಗಳೂರು,ಮೇ,10,2022(www.justkannada.in):  ಜೂನ್​ 14ರಂದು ರಾಜ್ಯದ 7 ವಿಧಾನ ಪರಿಷತ್​ ಸದಸ್ಯರ ಅಧಿಕಾರಾವಧಿ ಪೂರ್ಣಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಆ ಸ್ಥಾನಗಳಿಗೆ ಜೂನ್​ 3ರಂದು ಚುನವಾಣೆ ನಡೆಯಲಿದೆ. ಈ ಕುರಿತು ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ಜೂನ್ 3 ರಂದು ಮತದಾನ ನಡೆದು ಅಂದೇ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಎಂಎಲ್ ಸಿಗಳಾದ ಲಕ್ಷ್ಮಣ್​ ಸವದಿ, ರಾಮಪ್ಪ ತಿಮ್ಮಾಪುರ್​, ಅಲ್ಲಂ ವೀರಭದ್ರಪ್ಪ, ಎಚ್​.ಎಂ.ರಮೇಶ್​ ಗೌಡ, ವೀಣಾ ಅಚ್ಚಯ್ಯ ಎಸ್. ​ನಾರಾಯಣಸ್ವಾಮಿ ಕೆ.ವಿ. ಲೇಹರ್​ ಸಿಂಗ್​ ಅವರ ಅಧಿಕಾರಾವಧಿ ಜೂನ್​ 14ರಂದು [&#8230;]</p>
<p>The post <a href="https://www.justkannada.in/election-date-fix-7-seats-legislative-council/">ರಾಜ್ಯ ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಚುನಾವಣಾ ದಿನಾಂಕ ಫಿಕ್ಸ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,10,2022(<a href="http://www.justkannada.in">www.justkannada.in</a>):</strong>  ಜೂನ್​ 14ರಂದು ರಾಜ್ಯದ 7 ವಿಧಾನ ಪರಿಷತ್​ ಸದಸ್ಯರ ಅಧಿಕಾರಾವಧಿ ಪೂರ್ಣಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಆ ಸ್ಥಾನಗಳಿಗೆ ಜೂನ್​ 3ರಂದು ಚುನವಾಣೆ ನಡೆಯಲಿದೆ.</p>
<p>ಈ ಕುರಿತು ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ಜೂನ್ 3 ರಂದು ಮತದಾನ ನಡೆದು ಅಂದೇ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಎಂಎಲ್ ಸಿಗಳಾದ ಲಕ್ಷ್ಮಣ್​ ಸವದಿ, ರಾಮಪ್ಪ ತಿಮ್ಮಾಪುರ್​, ಅಲ್ಲಂ ವೀರಭದ್ರಪ್ಪ, ಎಚ್​.ಎಂ.ರಮೇಶ್​ ಗೌಡ, ವೀಣಾ ಅಚ್ಚಯ್ಯ ಎಸ್. ​ನಾರಾಯಣಸ್ವಾಮಿ ಕೆ.ವಿ. ಲೇಹರ್​ ಸಿಂಗ್​ ಅವರ ಅಧಿಕಾರಾವಧಿ ಜೂನ್​ 14ರಂದು ಕೊನೆಗೊಳ್ಳಲಿದೆ.</p>
<p>ಮೇ 17 ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಮೇ 24 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಲಿದೆ.  ಮೇ25 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 27 ನಾಮಪತ್ರ ವಾಪಾಸ್ ಪಡೆಯಲು ಕಡೆಯದಿನವಾಗಿದೆ.</p>
<p>ಜೂನ್ 3 ರಂದು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು ಸಂಜೆ 5 ಗಂಟೆಗೆ ಮತ ಏಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.</p>
<p>Key words: Election -date fix &#8211; 7 seats –Legislative Council</p>
<p>ENGLISH SUMMARY&#8230;.</p>
<p>Date for election of 7 MLC constituencies fixed<br />
Bengaluru, May 10, 2022 (www.justkannada.in): The duration of 7 Members of Legislative Council (MLC) will be concluding on June 14. The election for new candidates will be held on June 3.<img loading="lazy" decoding="async" class="aligncenter size-full wp-image-72841" src="https://www.justkannada.in/wp-content/uploads/2021/08/rukshmini-madhagowda-membership-fix-by-election-mysore-city-corporation-36th-ward.jpg" alt="" width="696" height="397" /><br />
The Election Commission has announced the date of election. The voting will be held on June 3, and the results will also be announced on the same day. The tenure of MLCs Lakshman Savadi, Ramappa Timmapur, Allam Veerabhadrappa, H.M. Ramesh Gowda, Veena Achaiah, S. Narayanaswamy K.V. and Lehar Singh will end on June 14.<br />
The Election notification will be issued on May 17, and the last date to submit the nominations is May 24. The verification of the nominations will be done on May 25, and the last date to withdraw the nominations is May 27.<br />
The voting will be held from 9.00 am to 4.00 pm on June 3. The counting will begin from 5.00 pm on the same day, and the results will be announced.<br />
Keyword: MLCs/ 7 seats/ June 3/ election</p>
<p>The post <a href="https://www.justkannada.in/election-date-fix-7-seats-legislative-council/">ರಾಜ್ಯ ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಚುನಾವಣಾ ದಿನಾಂಕ ಫಿಕ್ಸ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಫಿಕ್ಸ್.</title>
		<link>https://www.justkannada.in/date-fix-by-election-sindagi-hanagal-october-30/</link>
		
		<dc:creator><![CDATA[JK Desk]]></dc:creator>
		<pubDate>Tue, 28 Sep 2021 04:43:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[by-election]]></category>
		<category><![CDATA[Date fix]]></category>
		<category><![CDATA[hanagal]]></category>
		<category><![CDATA[october 30.]]></category>
		<category><![CDATA[Sindagi]]></category>
		<guid isPermaLink="false">https://www.justkannada.in/?p=76664</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,28,2021(www.justkannada.in):  ರಾಜ್ಯದ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಎರಡು ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಎರಡು ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಮತದಾನ ನಡೆಯಲಿದ್ದು ನವೆಂಬರ್ 2 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಅಕ್ಟೋಬರ್ 1 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು ಅಕ್ಟೋಬರ್ 8 ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದೆ. ಎಂ.ಸಿ ಮನಗೋಳಿ ನಿಧನದಿಂದ ತೆರವಾಗಿರುವ ಸಿಂದಗಿ ಕ್ಷೇತ್ರ, ಸಿಎಂ ಉದಾಸಿ ನಿಧನದಿಂದ [&#8230;]</p>
<p>The post <a href="https://www.justkannada.in/date-fix-by-election-sindagi-hanagal-october-30/">ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಫಿಕ್ಸ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,28,2021(<a href="https://www.justkannada.in">www.justkannada.in</a>):</strong>  ರಾಜ್ಯದ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಎರಡು ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಎರಡು ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಮತದಾನ ನಡೆಯಲಿದ್ದು ನವೆಂಬರ್ 2 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.<img loading="lazy" decoding="async" class="aligncenter size-full wp-image-62671" src="https://www.justkannada.in/wp-content/uploads/2021/04/deer.jpg" alt="By-election –belagavi-maski-basvakalyana- three constituencies-voting" width="600" height="336" /></p>
<p>ಅಕ್ಟೋಬರ್ 1 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು ಅಕ್ಟೋಬರ್ 8 ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದೆ.</p>
<p>ಎಂ.ಸಿ ಮನಗೋಳಿ ನಿಧನದಿಂದ ತೆರವಾಗಿರುವ ಸಿಂದಗಿ ಕ್ಷೇತ್ರ, ಸಿಎಂ ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Date fix &#8211; by-election –sindagi- hanagal-october 30.</p>
<p>ENGLISH SUMMARY&#8230;</p>
<p>Byelection date for two constituencies announced<br />
Bengaluru, September 28, 2021 (www.justkannada.in): The byelection date for Sindhgi and Hangal assembly constituencies is fixed.<br />
The Central Election Commissioner has announced the dates of the byelection for both the constituencies. Accordingly, the voting will be held on October 30, and the results will be announced on November 2.<br />
The election notification will be issued on October 1, and the last date to submit the nominations will be October 8.<img loading="lazy" decoding="async" class="aligncenter size-full wp-image-18063" src="https://www.justkannada.in/wp-content/uploads/2019/12/dsr.jpg" alt="By-election - 15 assembly constituencies-voting-percentage" width="300" height="168" /><br />
The byelection for the Sindhagi constituency is held following the demise of former MLA and Minister M.C. Manguli and for Hangal constituency following the demise of C.M. Udasi.<br />
Keywords: Byelections/ two constituencies/ October 30/ dates announced</p>
<p>The post <a href="https://www.justkannada.in/date-fix-by-election-sindagi-hanagal-october-30/">ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಫಿಕ್ಸ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>15 ದಿನದೊಳಗೆ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ದಿನಾಂಕ ನಿಗದಿ: ಸಚಿವ ಮುರುಗೇಶ್ ನಿರಾಣಿ</title>
		<link>https://www.justkannada.in/global-investor-conference-within-15-days-date-fix-minister-murugesh-nirani/</link>
		
		<dc:creator><![CDATA[JK Desk]]></dc:creator>
		<pubDate>Thu, 02 Sep 2021 12:43:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[15 days]]></category>
		<category><![CDATA[Date fix]]></category>
		<category><![CDATA[global- investor –conference]]></category>
		<category><![CDATA[minister]]></category>
		<category><![CDATA[Murugesh nirani]]></category>
		<category><![CDATA[within]]></category>
		<guid isPermaLink="false">https://www.justkannada.in/?p=74714</guid>

					<description><![CDATA[<p>ತುಮಕೂರು,ಸೆಪ್ಟಂಬರ್,2,2021(www.justkannada.in): ರಾಜ್ಯದಲ್ಲಿ  ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ &#8216; ಉದ್ಯೋಗ ಕ್ರಾಂತಿಗೆ&#8217; ನಾಂದಿ ಹಾಡಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ  15 ದಿನದೊಳಗೆ ದಿನಾಂಕ ನಿಗಧಿಪಡಿಸುವುದಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ತಿಳಿಸಿದರು. ಗುರುವಾರ ತುಮಕೂರಿನ ವಸಂತನರಸಪುರದ ಕೈಗಾರಿಕಾ ಪ್ರದೇಶದಲ್ಲಿರುವ ಪುಡ್ ಪಾಕ್೯ಗೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು. ಸದ್ಯದಲ್ಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ, ಹಾಗೂ ಕೈಗಾರಿಕಾ ಸಂಘ ಸಂಸ್ಥೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಲಾಗುವುದು. [&#8230;]</p>
<p>The post <a href="https://www.justkannada.in/global-investor-conference-within-15-days-date-fix-minister-murugesh-nirani/">15 ದಿನದೊಳಗೆ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ದಿನಾಂಕ ನಿಗದಿ: ಸಚಿವ ಮುರುಗೇಶ್ ನಿರಾಣಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಸೆಪ್ಟಂಬರ್,2,2021(<a href="https://www.justkannada.in">www.justkannada.in</a>):</strong> ರಾಜ್ಯದಲ್ಲಿ  ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ &#8216; ಉದ್ಯೋಗ ಕ್ರಾಂತಿಗೆ&#8217; ನಾಂದಿ ಹಾಡಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ  15 ದಿನದೊಳಗೆ ದಿನಾಂಕ ನಿಗಧಿಪಡಿಸುವುದಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ತಿಳಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಗುರುವಾರ ತುಮಕೂರಿನ ವಸಂತನರಸಪುರದ ಕೈಗಾರಿಕಾ ಪ್ರದೇಶದಲ್ಲಿರುವ ಪುಡ್ ಪಾಕ್೯ಗೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು.</p>
<p>ಸದ್ಯದಲ್ಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ, ಹಾಗೂ ಕೈಗಾರಿಕಾ ಸಂಘ ಸಂಸ್ಥೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಲಾಗುವುದು. 15 ದಿನದೊಳಗೆ 2022 ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ದಿನಾಂಕ ನಿಗಧಿ ಮಾಡುವುದಾಗಿ ಹೇಳಿದರು.</p>
<p>ದೇಶ-ವಿದೇಶ ಗೆಳಿಂದ ಕೈಗಾರಿಕೆ ಸ್ಥಾಪನೆ ಮಾಡಲು ಉದ್ಯಮಿಗಳಿಗೆ ಅಹ್ವಾನ ಮಾಡುವ ಮೂಲಕ 2022 ರಲ್ಲಿ ಬೃಹತ್ ಆಂದೋಲನ ಹಮ್ಮಿಕೊಳ್ಳಲಾಗುವುದು. ಕಳೆದ ಬಾರಿಯಂತೆ ಈ ಬಾರಿಯೂ ಹೂಡಿಕೆದಾರರ ಸಮಾವೇಶವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಗುವುದು. ಈ ಬಾರಿ ಹೊಸದಾಗಿ 5 ಲಕ್ಷ ಉದ್ಯೋಗಗಳನ್ನು ನೀಡುವ ಗುರಿ ಇದೆ ಎಂದರು.</p>
<p>2011- 2012 ರಲ್ಲಿ ಬೃಹತ್ ಕೈಗಾರಿಕಾ ಆಂದೋಲನ ನೆಡೆಸಿ ವಿವಿಧ ದೇಶಗಳಿಂದ ಉದ್ಯಮಿಗಳಿ ಅಹ್ವಾನ ನೀಡಿದ್ದೇವು. ಆಗಾ ಸಾವಿರಾರು ಉದ್ಯೋಗಿಗಳಿಗೆ ಕೆಲಸ ಸಿಕ್ಕಿದೆ. ಈ ಬಾರಿಯೂ &#8216;ಉದ್ಯೋಗ ಸೃಷ್ಟಿಗೆ&#8217; ಮೊದಲ ಆದ್ಯತೆ ಎಂದು ಹೇಳಿದರು.</p>
<p>ಇಲ್ಲಿನ ಪುಡ್ ಪಾಕ್೯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಕೂಸಾಗಿದೆ. ನಮ್ಮ ನಿರೀಕ್ಷೆಗೂ ಮೀರಿ ಕೆಲಸವನ್ನು ಮಾಡುತ್ತಿದ್ದಾರೆ. ಇದಕ್ಕಾಗಿ ಅಧಿಕಾರಿಗಳಿಗೆ ಅಭಿನಂದಿಸುತ್ತೇನೆ ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-74715" src="https://www.justkannada.in/wp-content/uploads/2021/09/global-investor-conference-within-15-days-date-fix-minister-murugesh-nirani.jpg" alt="" width="696" height="462" /></p>
<p>ಸುಮಾರು 105 ಎಕರೆ ಪ್ರದೇಶದಲ್ಲಿ ಪುಡ್ ಪಾರ್ಕ್ ಕೈಗಾರಿಕಾ ವಿಸ್ತರಣೆ ಹೊಂದಿದೆ ರೂ. 1000 ಕೋಟಿ ಬಂಡವಾಳ ಹೂಡಿಕೆ ಮಾಡಿದೆ. ದೇಶ- ವಿದೇಶಗಳಿಂದ ಅನೇಕ ಕಂಪನಿಗಳು ‌ಬಂದಿವೆ. ಮುಂದಿನ ದಿನಗಳಲ್ಲಿ ಇದರಿಂದ ಕೈಗಾರಿಕಾ ಬೆಳವಣಿಗೆಗೆ ಹೆಚ್ಚಿನ ಲಾಭವಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.</p>
<p>ಪುಡ್ ಪಾಕ್೯ನಲ್ಲಿ ಸ್ಥಳೀಯರಿಗೆ ನೀಡಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ನಿರಾಣಿ ಅವರು, ಡಾ.ಸರೋಜಿನಿ ಮಹಿಷಿ ಅವರ ವರದಿಯ ಪ್ರಕಾರ ಸ್ಥಳೀಯರಿಗೆ ಶೇ 80 ರಷ್ಟು ಉದ್ಯೋಗಗಳನ್ನು ನೀಡಬೇಕು.</p>
<p>ಒಂದು ವೇಳೆ ಯಾವುದಾದರೂ ಲೋಪದೋಷಗಳು ಉಂಟಾಗಿದ್ದರೆ ಸಂಬಂಧಪಟ್ಟ ‌ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗುವುದು. ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ನೀಡಬೇಕು ಎಂಬ ನಿಲುವಿಗೆ ನಮ್ಮ ಸರ್ಕಾರ ಬದ್ದವಾಗಿದೆ ಎಂದು ಸ್ಪಷ್ಟನೆ ನೀಡಿದರು.</p>
<p>ಈ ಸಂದರ್ಭದಲ್ಲಿ ವಿಶೇಷ ಜಿಲ್ಲಾಧಿಕಾರಿ  ಡಾ.ಶಿವರಾಂ.ಬಂಡಾರಿ, ಕೆ ಐ.ಡಿ.ಬಿ.ಯ ಸಿಇಒ  ಎನ್ ಶಿವಶಂಕರ್‌, ಮುಖ್ಯ ಅಭಿವೃದ್ಧಿ ಅಧಿಕಾರಿ ಬಿ.ಕೆ.ಪವಿತ್ರ,  ಹಿರಿಯ ಅಧಿಕಾರಿ ತಪ್ಸಮಾ ಜಹೇರಾ ಸೇರಿದಂತೆ ಹಲವಾರು  ಉಪಸ್ಥಿತರಿದ್ದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: global- investor –conference- within- 15 days-date fix- Minister -Murugesh Nirani.</p>
<p>The post <a href="https://www.justkannada.in/global-investor-conference-within-15-days-date-fix-minister-murugesh-nirani/">15 ದಿನದೊಳಗೆ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ದಿನಾಂಕ ನಿಗದಿ: ಸಚಿವ ಮುರುಗೇಶ್ ನಿರಾಣಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಾಸಕ ರಿಜ್ವಾನ್ ಅರ್ಷದ್ ರಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಡೇಟ್ ಫಿಕ್ಸ್&#8230;.</title>
		<link>https://www.justkannada.in/legislative-council-by-election-date-fix-feb-17/</link>
		
		<dc:creator><![CDATA[JK Desk]]></dc:creator>
		<pubDate>Mon, 27 Jan 2020 11:59:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[by-election]]></category>
		<category><![CDATA[Date fix]]></category>
		<category><![CDATA[feb 17]]></category>
		<category><![CDATA[legislative council]]></category>
		<guid isPermaLink="false">https://www.justkannada.in/?p=22125</guid>

					<description><![CDATA[<p>ಬೆಂಗಳೂರು,ಜ,27,2020(www.justkannada.in):  ಶಾಸಕ ರಿಜ್ವಾನ್ ಅರ್ಷದ್ ಅವರಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣಾ ದಿನಾಂಕ ಘೋಷಣೆಯಾಗಿದೆ. ಫೆ.17 ರಂದು ವಿಧಾನಪರಿಷತ್ ಗೆ ಉಪಚುನಾವಣೆಯ ನಡೆಯಲಿದ್ದು, ಮತದಾನ ನಡೆದ ನಂತರ ಅದೇ ದಿನ ಸಂಜೆ ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಜನವರಿ 30 ರಂದು ಅಧಿಸೂಚನೆ ಪ್ರಕಟವಾಗಲಿದೆ.  ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಫೆಬ್ರವರಿ 6 ಕೊನೆಯ ದಿನವಾಗಿದೆ. ಫೆಬ್ರವರಿ.7ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಫೆಬ್ರವರಿ. 10ರಂದು ಅಭ್ಯರ್ಥಿಗಳು ನಾಮಪತ್ರ ವಾಪಾಸ್ [&#8230;]</p>
<p>The post <a href="https://www.justkannada.in/legislative-council-by-election-date-fix-feb-17/">ಶಾಸಕ ರಿಜ್ವಾನ್ ಅರ್ಷದ್ ರಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಡೇಟ್ ಫಿಕ್ಸ್&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಜ,27,2020(<a href="https://www.justkannada.in">www.justkannada.in</a>):  ಶಾಸಕ ರಿಜ್ವಾನ್ ಅರ್ಷದ್ ಅವರಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣಾ ದಿನಾಂಕ ಘೋಷಣೆಯಾಗಿದೆ.</p>
<p>ಫೆ.17 ರಂದು ವಿಧಾನಪರಿಷತ್ ಗೆ ಉಪಚುನಾವಣೆಯ ನಡೆಯಲಿದ್ದು, ಮತದಾನ ನಡೆದ ನಂತರ ಅದೇ ದಿನ ಸಂಜೆ ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಜನವರಿ 30 ರಂದು ಅಧಿಸೂಚನೆ ಪ್ರಕಟವಾಗಲಿದೆ.  ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಫೆಬ್ರವರಿ 6 ಕೊನೆಯ ದಿನವಾಗಿದೆ. ಫೆಬ್ರವರಿ.7ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಫೆಬ್ರವರಿ. 10ರಂದು ಅಭ್ಯರ್ಥಿಗಳು ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ.</p>
<p>ಫೆಬ್ರವರಿ. 17 ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5 ಗಂಟೆಗೆ ಮತಎಣಿಕೆ ನಡೆಯಲಿದೆ.</p>
<p>Key words: Legislative council- by-election- date fix – feb 17</p>
<p>The post <a href="https://www.justkannada.in/legislative-council-by-election-date-fix-feb-17/">ಶಾಸಕ ರಿಜ್ವಾನ್ ಅರ್ಷದ್ ರಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಡೇಟ್ ಫಿಕ್ಸ್&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ಮೇಯರ್ ಎಲೆಕ್ಷನ್ ಡೇಟ್ ಫಿಕ್ಸ್: ಎರಡು ಪಕ್ಷದವರು ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ – ಮಾಜಿ ಸಚಿವ ಸಾ.ರಾ ಮಹೇಶ್ ಹೇಳಿಕೆ&#8230;</title>
		<link>https://www.justkannada.in/mysore-mayor-election-date-fix-final-decision-two-parties-former-minister-sa-ra-mahesh/</link>
		
		<dc:creator><![CDATA[JK Desk]]></dc:creator>
		<pubDate>Mon, 06 Jan 2020 11:01:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Date fix]]></category>
		<category><![CDATA[election]]></category>
		<category><![CDATA[Final decision]]></category>
		<category><![CDATA[Former Minister]]></category>
		<category><![CDATA[Mysore Mayor]]></category>
		<category><![CDATA[Sa.Ra Mahesh]]></category>
		<category><![CDATA[two parties]]></category>
		<guid isPermaLink="false">https://www.justkannada.in/?p=20434</guid>

					<description><![CDATA[<p>ಮೈಸೂರು,ಜ,6,2020(www.justkannada.in): ಮೈಸೂರು ಮಹಾನಗರ ಪಾಲಿಕೆ ಮೇಯರ್  ಮತ್ತು ಉಪಮೇಯರ್ ಗೆ ಎಲೆಕ್ಷನ್ ಗೆ  ಡೇಟ್ ಫಿಕ್ಸ್ ಆಗಿದ್ದು ಜನವರಿ 18ಕ್ಕೆ ಚುನಾವಣೆ ನಡೆಯಲಿದೆ. ಈ ಸಂಬಂಧ ಎರಡು ಪಕ್ಷದವರು ಕೂತು ಮೇಯರ್, ಉಪ ಮೇಯರ್ ವಿಚಾರವಾಗಿ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ಮಾಡ್ತೀವಿ ಎಂದು ಜೆಡಿಎಸ್ ಮುಖಂಡ ಮಾಜಿ ಸಚಿವ ಸಾ.ರಾ ಮಹೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು ಈ ಬಗ್ಗೆ ಮಾತನಾಡಿದ ಶಾಸಕ ಸಾ.ರಾ ಮಹೇಶ್,  ಜೆಡಿಎಸ್ ನಲ್ಲಿ ಪಕ್ಷನಿಷ್ಠೆ, ಅನುಭವ ಇರುವವರು ಮೇಯರ್ ಆಗ್ತಾರೆ. ಈಗಾಗಲೇ [&#8230;]</p>
<p>The post <a href="https://www.justkannada.in/mysore-mayor-election-date-fix-final-decision-two-parties-former-minister-sa-ra-mahesh/">ಮೈಸೂರು ಮೇಯರ್ ಎಲೆಕ್ಷನ್ ಡೇಟ್ ಫಿಕ್ಸ್: ಎರಡು ಪಕ್ಷದವರು ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ – ಮಾಜಿ ಸಚಿವ ಸಾ.ರಾ ಮಹೇಶ್ ಹೇಳಿಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಜ,6,2020(<a href="https://www.justkannada.in">www.justkannada.in</a>): ಮೈಸೂರು ಮಹಾನಗರ ಪಾಲಿಕೆ ಮೇಯರ್  ಮತ್ತು ಉಪಮೇಯರ್ ಗೆ ಎಲೆಕ್ಷನ್ ಗೆ  ಡೇಟ್ ಫಿಕ್ಸ್ ಆಗಿದ್ದು ಜನವರಿ 18ಕ್ಕೆ ಚುನಾವಣೆ ನಡೆಯಲಿದೆ. ಈ ಸಂಬಂಧ ಎರಡು ಪಕ್ಷದವರು ಕೂತು ಮೇಯರ್, ಉಪ ಮೇಯರ್ ವಿಚಾರವಾಗಿ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ಮಾಡ್ತೀವಿ ಎಂದು ಜೆಡಿಎಸ್ ಮುಖಂಡ ಮಾಜಿ ಸಚಿವ ಸಾ.ರಾ ಮಹೇಶ್ ತಿಳಿಸಿದ್ದಾರೆ.</p>
<p>ಮೈಸೂರಿನಲ್ಲಿ ಇಂದು ಈ ಬಗ್ಗೆ ಮಾತನಾಡಿದ ಶಾಸಕ ಸಾ.ರಾ ಮಹೇಶ್,  ಜೆಡಿಎಸ್ ನಲ್ಲಿ ಪಕ್ಷನಿಷ್ಠೆ, ಅನುಭವ ಇರುವವರು ಮೇಯರ್ ಆಗ್ತಾರೆ. ಈಗಾಗಲೇ ಡೇಟ್ ಫಿಕ್ಸ್ ಆಗಿದೆ. ನಮ್ಮ ಪಕ್ಷದ ರಾಜ್ಯ ನಾಯಕರು, ರಾಷ್ಟ್ರ ನಾಯಕರ ಜೊತೆ ಮಾತನಾಡಿ ಮೇಯರ್ ಆಭ್ಯರ್ಥಿ ಆಯ್ಕೆ ಮಾಡ್ತಿವಿ. ನಮ್ಮ ಪಕ್ಷದಲ್ಲಿ ೪ ಜನ ಆಕಾಂಕ್ಷಿಗಳಿದ್ದಾರೆ. ಈಗಿರುವ ಮೇಯರ್ ಅವರ ಸಲಹೆ ಮೇರೆಗೆ ಸಲಹೆಯನ್ನು ಪಡೆಯುತ್ತೇವೆ. ಎರಡು ಪಕ್ಷದವ್ರು ಕೂತು ಮೇಯರ್, ಉಪ ಮೇಯರ್ ವಿಚಾರವಾಗಿ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ಮಾಡ್ತೀವಿ ಎಂದರು.</p>
<p>ನಮ್ಮ ನಾಯಕರು ಮೈತ್ರಿ ಮುಂದುವರೆಸೋಕೆ ಹೇಳಿದ್ದಾರೆ. ಎರಡೂ ಪಕ್ಷದಲ್ಲೂ ಮೇಯರ್, ಉಪ ಮೇಯರ್ ಆಕಾಂಕ್ಷಿಗಳಿದ್ದಾರೆ. ಸದ್ಯದಲ್ಲಿ ಮಾತುಕತೆ ನಡೆಸಿ ಘೋಷಣೆ ಮಾಡ್ತೇವೆ. ಇನ್ನ ಅಲ್ಪಸಂಖ್ಯಾತ ಮಹಿಳೆಗೆ ಮೇಯರ್ ಸ್ಥಾನ ನೀಡಬೇಕೆಂಬ ಮಾತುಗಳಿವೆ. ಅದ್ರ ಬಗ್ಗೆಯೂ ನಮ್ಮ ನಾಯಕರೊಟ್ಟಿಗೆ ಮಾತನಾಡುತ್ತೇವೆ. ಇನ್ನೊಂದೆಡೆ ಈಗ ಉಪ ಮೇಯರ್ ಸ್ಥಾನ ಅಲ್ಪ ಸಂಖ್ಯಾತರಿಗೆ ನೀಡಲಾಗಿದೆ. ಹೀಗಾಗಿ ಯಾರಿಗೆ ನೀಡಬೇಕು ಅನ್ನುವ ವಿಷಯವಾಗಿ ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಜೊತೆ ಮಾತನಾಡುತ್ತೇವೆ ಎಂದು ಸಾ.ರಾ ಮಹೇಶ್ ತಿಳಿಸಿದರು.</p>
<p>Key words: Mysore Mayor- Election -Date Fix-final decision &#8211; two parties -Former Minister-sa.ra mahesh</p>
<p>The post <a href="https://www.justkannada.in/mysore-mayor-election-date-fix-final-decision-two-parties-former-minister-sa-ra-mahesh/">ಮೈಸೂರು ಮೇಯರ್ ಎಲೆಕ್ಷನ್ ಡೇಟ್ ಫಿಕ್ಸ್: ಎರಡು ಪಕ್ಷದವರು ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ – ಮಾಜಿ ಸಚಿವ ಸಾ.ರಾ ಮಹೇಶ್ ಹೇಳಿಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಜೆಟ್ ಮಂಡನೆಗೆ ಡೇಟ್ ಫಿಕ್ಸ್: ಸಚಿವ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ ಸಚಿವ ಮಾಧುಸ್ವಾಮಿ&#8230;</title>
		<link>https://www.justkannada.in/date-fix-budget-minister-madhuswamy-cabinet-meeting/</link>
		
		<dc:creator><![CDATA[JK Desk]]></dc:creator>
		<pubDate>Mon, 30 Dec 2019 09:25:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[budget]]></category>
		<category><![CDATA[Cabinet meeting.]]></category>
		<category><![CDATA[Date fix]]></category>
		<category><![CDATA[Minister Madhuswamy]]></category>
		<guid isPermaLink="false">https://www.justkannada.in/?p=19904</guid>

					<description><![CDATA[<p>ಬೆಂಗಳೂರು,ಡಿ,30,2019(www.justkannada.in):   ಬಿಎಸ್ ಯಡಿಯೂರಪ್ಪ ನೇತೃತದ ರಾಜ್ಯ ಬಿಜೆಪಿ ಸರ್ಕಾರದ ಬಜೆಟ್  ಮಂಡನೆಗೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 5 ರಂದು ಬಜೆಟ್ ಮಂಡನೆಯಾಗಲಿದೆ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ  ನಡೆಯಿತು.  ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ, ಫೆಬ್ರವರಿ 17ರಿಂದ 21ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಫೆ.17 ರಂದು ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಮಾರ್ಚ್ 2 ರಿಂದ [&#8230;]</p>
<p>The post <a href="https://www.justkannada.in/date-fix-budget-minister-madhuswamy-cabinet-meeting/">ಬಜೆಟ್ ಮಂಡನೆಗೆ ಡೇಟ್ ಫಿಕ್ಸ್: ಸಚಿವ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ ಸಚಿವ ಮಾಧುಸ್ವಾಮಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಡಿ,30,2019(<a href="https://www.justkannada.in">www.justkannada.in</a>):   ಬಿಎಸ್ ಯಡಿಯೂರಪ್ಪ ನೇತೃತದ ರಾಜ್ಯ ಬಿಜೆಪಿ ಸರ್ಕಾರದ ಬಜೆಟ್  ಮಂಡನೆಗೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 5 ರಂದು ಬಜೆಟ್ ಮಂಡನೆಯಾಗಲಿದೆ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದ್ದಾರೆ.</p>
<p>ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ  ನಡೆಯಿತು.  ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ, ಫೆಬ್ರವರಿ 17ರಿಂದ 21ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಫೆ.17 ರಂದು ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.</p>
<p>ಮಾರ್ಚ್ 2 ರಿಂದ ಬಜೆಟ್ ಅಧಿವೇಶನ ನಡೆಯಲಿದ್ದು ಜೂನ್ 5 ರಂದು ಬಜೆಟ್  ಮಂಡನೆ ಮಾಡಲಾಗುತ್ತದೆ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದ್ದಾರೆ.</p>
<p>Key words: Date fix &#8211; budget -Minister Madhuswamy &#8211; Cabinet meeting.</p>
<p>The post <a href="https://www.justkannada.in/date-fix-budget-minister-madhuswamy-cabinet-meeting/">ಬಜೆಟ್ ಮಂಡನೆಗೆ ಡೇಟ್ ಫಿಕ್ಸ್: ಸಚಿವ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ ಸಚಿವ ಮಾಧುಸ್ವಾಮಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>15 ಅನರ್ಹ ಶಾಸಕರ  ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಫಿಕ್ಸ್&#8230;</title>
		<link>https://www.justkannada.in/15-assembly-constituency-byelection-date-fix/</link>
		
		<dc:creator><![CDATA[JK Desk]]></dc:creator>
		<pubDate>Sat, 21 Sep 2019 07:34:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[15 Assembly constituency]]></category>
		<category><![CDATA[byelection]]></category>
		<category><![CDATA[Date fix]]></category>
		<guid isPermaLink="false">https://www.justkannada.in/?p=12680</guid>

					<description><![CDATA[<p>ಬೆಂಗಳೂರು ,ಸೆ,21,2019(www.justkannada.in):  ರಾಜ್ಯದ 15 ಅನರ್ಹ ಶಾಸಕರ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಣೆ ಮಾಡಲಾಗಿದೆ. ಆಕ್ಟೋಬರ್ 21 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ.  ರಾಜ್ಯದ 15 ಕ್ಷೇತ್ರಗಳಲ್ಲಿ ಅ. 21 ರಂದು ಉಪಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 23 ಕ್ಕೆ ಅಧಿಸೂಚನೆ ಪ್ರಕಟವಾಗುತ್ತದೆ. ಅಕ್ಟೋಬರ್. 24 ರಂದು ಫಲಿತಾಂಶ ಹೊರಬೀಳಲಿದೆ. ಇನ್ನು ಆರ್.ಆರ್ ನಗರ ಮತ್ತು ಮಸ್ಕಿ ಕ್ಷೇತ್ರಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗಿಲ್ಲ. ಎರಡು ಕ್ಷೇತ್ರಗಳನ್ನ ಬಿಟ್ಟು [&#8230;]</p>
<p>The post <a href="https://www.justkannada.in/15-assembly-constituency-byelection-date-fix/">15 ಅನರ್ಹ ಶಾಸಕರ  ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಫಿಕ್ಸ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು ,ಸೆ,21,2019(<a href="https://www.justkannada.in">www.justkannada.in</a>):  ರಾಜ್ಯದ 15 ಅನರ್ಹ ಶಾಸಕರ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಣೆ ಮಾಡಲಾಗಿದೆ.</p>
<p>ಆಕ್ಟೋಬರ್ 21 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ.  ರಾಜ್ಯದ 15 ಕ್ಷೇತ್ರಗಳಲ್ಲಿ ಅ. 21 ರಂದು ಉಪಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 23 ಕ್ಕೆ ಅಧಿಸೂಚನೆ ಪ್ರಕಟವಾಗುತ್ತದೆ. ಅಕ್ಟೋಬರ್. 24 ರಂದು ಫಲಿತಾಂಶ ಹೊರಬೀಳಲಿದೆ.</p>
<p>ಇನ್ನು ಆರ್.ಆರ್ ನಗರ ಮತ್ತು ಮಸ್ಕಿ ಕ್ಷೇತ್ರಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗಿಲ್ಲ. ಎರಡು ಕ್ಷೇತ್ರಗಳನ್ನ ಬಿಟ್ಟು ಹುಣಸೂರು, ಕೆ.ಆರ್ ಪೇಟೆ, ಕೆ.ಆರ್ ಪುರ, ಯಲ್ಲಾಪುರ ರಾಣಿಬೆನ್ನೂರು. ಹಿರೇಕೆರೂರು, ಅಥಣಿ, ಕಾಗವಾಡ, ಯಶವಂತಪುರ ಸೇರಿ 15 ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ.  ಈ ಮೂಲಕ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದ ಅನರ್ಹ ಶಾಸಕರಿಗೆ ಬಿಗ್ ಶಾಕ್ ಎದುರಾಗಿದೆ.</p>
<p>Key words: 15 Assembly constituency -byelection –date fix</p>
<p>The post <a href="https://www.justkannada.in/15-assembly-constituency-byelection-date-fix/">15 ಅನರ್ಹ ಶಾಸಕರ  ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಫಿಕ್ಸ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
