<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>DCM C.N.Ashwaththanarayana Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/dcm-c-n-ashwaththanarayana/feed/" rel="self" type="application/rss+xml" />
	<link>https://www.justkannada.in/tag/dcm-c-n-ashwaththanarayana/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 28 Feb 2021 09:55:20 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>DCM C.N.Ashwaththanarayana Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/dcm-c-n-ashwaththanarayana/</link>
	<width>32</width>
	<height>32</height>
</image> 
	<item>
		<title>ಕೇರಳ ರಾಜ್ಯದ ಜನರು ಈ ಬಾರಿ  ಬದಲಾವಣೆ ಬಯಸುತ್ತಿದ್ದಾರೆ : ಡಿಸಿಎಂ ಸಿ.ಎನ್.‌ಅಶ್ವತ್ಥನಾರಾಯಣ</title>
		<link>https://www.justkannada.in/keralastatepeoplethis-timechangelookingdcm-c-n-ashwaththanarayana/</link>
		
		<dc:creator><![CDATA[JK Desk]]></dc:creator>
		<pubDate>Sun, 28 Feb 2021 09:54:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[change]]></category>
		<category><![CDATA[DCM C.N.Ashwaththanarayana]]></category>
		<category><![CDATA[Kerala.]]></category>
		<category><![CDATA[looking]]></category>
		<category><![CDATA[people]]></category>
		<category><![CDATA[State]]></category>
		<category><![CDATA[this time]]></category>
		<guid isPermaLink="false">https://www.justkannada.in/?p=57792</guid>

					<description><![CDATA[<p>ಬೆಂಗಳೂರು,ಫೆಬ್ರವರಿ,28,2021(www.justkannada.in) : ಕೇರಳದಲ್ಲಿ ಕಮ್ಯುನಿಸ್ಟ್‌ ಪಕ್ಷಗಳ ನೇತೃತ್ವದ ಎಲ್‌ಡಿಎಫ್‌ ಹಾಗೂ ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಭಾರತೀಯ ರಾಜಕಾರಣದಲ್ಲಿ ಅಪ್ರಸ್ತುತವಾಗಿವೆ. ಆ ರಾಜ್ಯದ ಜನರು ಈ ಬಾರಿ  ಬದಲಾವಣೆ ಬಯಸುತ್ತಿದ್ದಾರೆಂದು ಕೇರಳ ರಾಜ್ಯದ ಬಿಜೆಪಿ ಸಹ ಪ್ರಭಾರಿ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇರಳದಲ್ಲಿ ಇವೆರಡೂ ರಾಜಕೀಯ ಒಕ್ಕೂಟಗಳು ಸಂಪೂರ್ಣ ವಿಫಲವಾಗಿವೆ. ಕೇವಲ ವೋಟ್‌ಬ್ಯಾಂಕ್‌ ಪಾಲಿಟಿಕ್ಸ್‌ ಮಾಡಿಕೊಂಡು ಕಳೆದ ಎಪ್ಪತ್ತು ವರ್ಷಗಳಿಂದ ಆ ರಾಜ್ಯವನ್ನು ಕತ್ತಲೆಯಲ್ಲೇ ಇಟ್ಟಿವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ [&#8230;]</p>
<p>The post <a href="https://www.justkannada.in/keralastatepeoplethis-timechangelookingdcm-c-n-ashwaththanarayana/">ಕೇರಳ ರಾಜ್ಯದ ಜನರು ಈ ಬಾರಿ  ಬದಲಾವಣೆ ಬಯಸುತ್ತಿದ್ದಾರೆ : ಡಿಸಿಎಂ ಸಿ.ಎನ್.‌ಅಶ್ವತ್ಥನಾರಾಯಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,28,2021(www.justkannada.in) :</strong> ಕೇರಳದಲ್ಲಿ ಕಮ್ಯುನಿಸ್ಟ್‌ ಪಕ್ಷಗಳ ನೇತೃತ್ವದ ಎಲ್‌ಡಿಎಫ್‌ ಹಾಗೂ ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಭಾರತೀಯ ರಾಜಕಾರಣದಲ್ಲಿ ಅಪ್ರಸ್ತುತವಾಗಿವೆ. ಆ ರಾಜ್ಯದ ಜನರು ಈ ಬಾರಿ  ಬದಲಾವಣೆ ಬಯಸುತ್ತಿದ್ದಾರೆಂದು ಕೇರಳ ರಾಜ್ಯದ ಬಿಜೆಪಿ ಸಹ ಪ್ರಭಾರಿ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.</p>
<p><img fetchpriority="high" decoding="async" class="aligncenter wp-image-53142" src="https://www.justkannada.in/wp-content/uploads/2021/01/jk.jpg" alt="jk" width="375" height="375" /></p>
<p>ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇರಳದಲ್ಲಿ ಇವೆರಡೂ ರಾಜಕೀಯ ಒಕ್ಕೂಟಗಳು ಸಂಪೂರ್ಣ ವಿಫಲವಾಗಿವೆ. ಕೇವಲ ವೋಟ್‌ಬ್ಯಾಂಕ್‌ ಪಾಲಿಟಿಕ್ಸ್‌ ಮಾಡಿಕೊಂಡು ಕಳೆದ ಎಪ್ಪತ್ತು ವರ್ಷಗಳಿಂದ ಆ ರಾಜ್ಯವನ್ನು ಕತ್ತಲೆಯಲ್ಲೇ ಇಟ್ಟಿವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಒಲವು ವ್ಯಕ್ತವಾಗುತ್ತಿದೆ ಎಂದರು.</p>
<p>ಈಗಿನ ಎಲ್‌ಡಿಎಫ್‌ ಸರಕಾರವಂತೂ ರಾಜಕೀಯ ಕಿರುಕುಳ ನೀಡುವುದು, ರಾಜಕೀಯ ಕೊಲೆಗಳು ಹಾಗೂ ಸೇಡಿನ ರಾಜಕೀಯದಲ್ಲಿ ನಿರತವಾಗಿದೆ. ಈ ಎರಡೂ ರಾಜಕೀಯ ಒಕ್ಕೂಟಗಳು ಎಲ್ಲ ಜನರಿಗೂ ಸಲ್ಲುವ ಪಕ್ಷಗಳಲ್ಲ. ಕೇವಲ ಜಾತಿ-ಜಾತಿಗಳ ನಡುವೆ ವೈಷಮ್ಯ ಭಿತ್ತಿ ಆ ಮೂಲಕ ರಾಜಕೀಯ ಲಾಭ ಪಡೆಯುತ್ತಿವೆ ಎಂದು ಟೀಕಿಸಿದರು.</p>
<p><img decoding="async" class="aligncenter size-medium wp-image-30376" src="https://www.justkannada.in/wp-content/uploads/2020/06/aswath-300x188.png" alt="Kerala,state,People,This time,Change,Looking,DCM C.N.Ashwaththanarayana" width="300" height="188" /></p>
<p>ನಮ್ಮ ಭಾರತೀಯ ಸಂಸ್ಕೃತಿ, ಆಚಾರ ವಿಚಾರಕ್ಕೆ ವಿರುದ್ಧವಾಗಿರುವ ಎಲ್‌ಡಿಎಫ್‌ನಿಂದ ಕೇರಳಕ್ಕೆ ತುಂಬಾ ಹಾನಿಯಾಗಿದೆ. ಕಮ್ಯುನಿಸ್ಟ್‌ ಪಕ್ಷಗಳು ನಮ್ಮ ದೇಶದಲ್ಲಿ ಅಪ್ರಸ್ತುತವಾಗಿವೆ. ಎಲ್ಲ ಕಡೆ ಅಧಿಕಾರ ಕಳೆದುಕೊಂಡು ಈ ಕೇರಳದಲ್ಲೂ ನಿರ್ನಾಮದ ಹಂತದಲ್ಲಿದೆ. ಅದೇ ರೀತಿ ಕಾಂಗ್ರೆಸ್‌ ಪಕ್ಷವೂ ದೇಶಾದ್ಯಂತ ಹೇಳ ಹೆಸರಿಲ್ಲದೆ ಹೋಗುತ್ತಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.</p>
<p>key words : Kerala-state-People-This time-Change-Looking-DCM C.N. Ashwaththanarayana</p>
<p>The post <a href="https://www.justkannada.in/keralastatepeoplethis-timechangelookingdcm-c-n-ashwaththanarayana/">ಕೇರಳ ರಾಜ್ಯದ ಜನರು ಈ ಬಾರಿ  ಬದಲಾವಣೆ ಬಯಸುತ್ತಿದ್ದಾರೆ : ಡಿಸಿಎಂ ಸಿ.ಎನ್.‌ಅಶ್ವತ್ಥನಾರಾಯಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
