<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>DDPI Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/ddpi/feed/" rel="self" type="application/rss+xml" />
	<link>https://www.justkannada.in/tag/ddpi/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 20 Sep 2025 06:02:52 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>DDPI Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/ddpi/</link>
	<width>32</width>
	<height>32</height>
</image> 
	<item>
		<title>ಮೈಸೂರು ಜಿಲ್ಲೆ: ‘ಮಧ್ಯಂತರ ರಜೆ’ ವೇಳೆ ತರಗತಿಗಳನ್ನ ನಡೆಸುವಂತಿಲ್ಲ</title>
		<link>https://www.justkannada.in/mysore-dasara-holiday/</link>
		
		<dc:creator><![CDATA[prashanth]]></dc:creator>
		<pubDate>Sat, 20 Sep 2025 06:02:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[classes]]></category>
		<category><![CDATA[dasara -holiday]]></category>
		<category><![CDATA[DDPI]]></category>
		<category><![CDATA[Mysore.]]></category>
		<category><![CDATA[PUC]]></category>
		<guid isPermaLink="false">https://www.justkannada.in/?p=145560</guid>

					<description><![CDATA[<p>ಮೈಸೂರು,ಸೆಪ್ಟಂಬರ್,20,2025 (www.justkannada.in):  ಸೆಪ್ಟಂಬರ್  22ರಿಂದ ಅಕ್ಟೋಬರ್ 7ರವರೆಗೆ ಮಧ್ಯಂತರ ರಜೆ  ಹಿನ್ನೆಲೆಯಲ್ಲಿ ಈ ವೇಳೆ  ಜಿಲ್ಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಗೆ ಯಾವುದೇ ರೀತಿಯ ತರಗತಿಗಳನ್ನ ನಡಸದಂತೆ ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ),  ಮೈಸೂರು ಉಪನಿರ್ದೇಶಕರ ಕಚೇರಿ ಆದೇಶ ಹೊರಡಿಸಿದೆ. ಈ ಕುರಿತು ಆದೇಶ ಹೊರಡಿಸಿರುವ ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ)ಯ ಮೈಸೂರು ಉಪನಿರ್ದೇಶಕರು, 2025-26ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಇಲಾಖೆಯ ಮಾರ್ಗಸೂಚಿ ಅನ್ವಯ, ದಿನಾಂಕ 22-09-2025 ರಿಂದ 07-10-2025ರವರೆಗೂ ಮದ್ಯಂತರ ರಜೆ ಇರುವುದರಿಂದ [&#8230;]</p>
<p>The post <a href="https://www.justkannada.in/mysore-dasara-holiday/">ಮೈಸೂರು ಜಿಲ್ಲೆ: ‘ಮಧ್ಯಂತರ ರಜೆ’ ವೇಳೆ ತರಗತಿಗಳನ್ನ ನಡೆಸುವಂತಿಲ್ಲ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,20,2025 (<a href="http://www.justkannada.in">www.justkannada.in</a>): </strong> ಸೆಪ್ಟಂಬರ್  22ರಿಂದ ಅಕ್ಟೋಬರ್ 7ರವರೆಗೆ ಮಧ್ಯಂತರ ರಜೆ  ಹಿನ್ನೆಲೆಯಲ್ಲಿ ಈ ವೇಳೆ  ಜಿಲ್ಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಗೆ ಯಾವುದೇ ರೀತಿಯ ತರಗತಿಗಳನ್ನ ನಡಸದಂತೆ ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ),  ಮೈಸೂರು ಉಪನಿರ್ದೇಶಕರ ಕಚೇರಿ ಆದೇಶ ಹೊರಡಿಸಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಆದೇಶ ಹೊರಡಿಸಿರುವ ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ)ಯ ಮೈಸೂರು ಉಪನಿರ್ದೇಶಕರು, 2025-26ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಇಲಾಖೆಯ ಮಾರ್ಗಸೂಚಿ ಅನ್ವಯ, ದಿನಾಂಕ 22-09-2025 ರಿಂದ 07-10-2025ರವರೆಗೂ ಮದ್ಯಂತರ ರಜೆ ಇರುವುದರಿಂದ ಮೈಸೂರು ಜಿಲ್ಲೆಯ ಎಲ್ಲಾ ಸರ್ಕಾರಿ /ಅನುದಾನಿತ/ಅನುದಾನರಹಿತ ಕಾಲೇಜಿನ ಪ್ರಾಚಾರ್ಯರು ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಅವಧಿಯಲ್ಲಿ ಯಾವುದೇ ರೀತಿಯ ತರಗತಿಗಳು, ವಿಶೇಷ ತರಗತಿಗಳು, ಅಥವಾ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ.</p>
<p>ತಪ್ಪಿದಲ್ಲಿ ಅಂತಹ ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು  ಎಂದು ತಿಳಿಸಿದ್ದಾರೆ.</p>
<p>Key words: Mysore, PUC, Classes, Dasara Holiday, DDPI</p>
<p>The post <a href="https://www.justkannada.in/mysore-dasara-holiday/">ಮೈಸೂರು ಜಿಲ್ಲೆ: ‘ಮಧ್ಯಂತರ ರಜೆ’ ವೇಳೆ ತರಗತಿಗಳನ್ನ ನಡೆಸುವಂತಿಲ್ಲ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಾಸನ : ಲೋಕಾಯುಕ್ತ ಬಲೆಗೆ ಡಿಡಿಪಿಐ ಪಾಂಡು.</title>
		<link>https://www.justkannada.in/lokayukta-trap/</link>
		
		<dc:creator><![CDATA[prashanth]]></dc:creator>
		<pubDate>Sat, 04 Jan 2025 13:01:09 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[DDPI]]></category>
		<category><![CDATA[Hassan]]></category>
		<category><![CDATA[Lokayukta]]></category>
		<category><![CDATA[trap]]></category>
		<guid isPermaLink="false">https://www.justkannada.in/?p=134445</guid>

					<description><![CDATA[<p>ಹಾಸನ,ಜನವರಿ,4,2025 (www.justkannada.in): ಶಿಕ್ಷಕಿ ವರ್ಗಾವಣೆಗೆ ಲಂಚ ಸ್ವೀಕರಿಸುತ್ತಿದ್ದ  ವೇಳೆ ಡಿಡಿಪಿಐ ಎಸ್.ಕೆ. ಪಾಂಡು ಹಾಗೂ ಕಚೇರಿ ಅಧೀಕ್ಷಕ ಎ.ಎಸ್. ವೇಣುಗೋಪಾಲ್‌ರಾವ್ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಡಿಡಿಪಿಐ ಪಾಂಡು ಅವರು ಎ.ಎಸ್. ವೇಣುಗೋಪಾಲ್‌ರಾವ್ ಮೂಲಕ ಶಿಕ್ಷಕಿಯ ವರ್ಗಾವಣೆಗೆ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಶಿಕ್ಷಕಿಯ ಪತಿ ಅಭಿಜಿತ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.  ದೂರು ಆಧರಿಸಿ ಲೋಕಾಯುಕ್ತ [&#8230;]</p>
<p>The post <a href="https://www.justkannada.in/lokayukta-trap/">ಹಾಸನ : ಲೋಕಾಯುಕ್ತ ಬಲೆಗೆ ಡಿಡಿಪಿಐ ಪಾಂಡು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ,ಜನವರಿ,4,2025 (<a href="http://www.justkannada.in">www.justkannada.in</a>):</strong> ಶಿಕ್ಷಕಿ ವರ್ಗಾವಣೆಗೆ ಲಂಚ ಸ್ವೀಕರಿಸುತ್ತಿದ್ದ  ವೇಳೆ ಡಿಡಿಪಿಐ ಎಸ್.ಕೆ. ಪಾಂಡು ಹಾಗೂ ಕಚೇರಿ ಅಧೀಕ್ಷಕ ಎ.ಎಸ್. ವೇಣುಗೋಪಾಲ್‌ರಾವ್ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಡಿಡಿಪಿಐ ಪಾಂಡು ಅವರು ಎ.ಎಸ್. ವೇಣುಗೋಪಾಲ್‌ರಾವ್ ಮೂಲಕ ಶಿಕ್ಷಕಿಯ ವರ್ಗಾವಣೆಗೆ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಶಿಕ್ಷಕಿಯ ಪತಿ ಅಭಿಜಿತ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದರು.</p>
<p>ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.  ದೂರು ಆಧರಿಸಿ ಲೋಕಾಯುಕ್ತ ಇನ್ಸ್‌ ಪೆಕ್ಟರ್‌ ಗಳಾದ ಬಾಲು ಮತ್ತು ಶಿಲ್ಪಾ ನೇತೃತ್ವದ ತಂಡ ದಾಳಿ ನಡೆಸಿ, 40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಪಾಂಡು ಹಾಗೂ ವೇಣುಗೋಪಾಲ್‌ರಾವ್ ಅವರನ್ನು ಹಣದ ಸಮೇತ ವಶಕ್ಕೆ ಪಡೆದಿದೆ.</p>
<p>Key words: Hassan, DDPI, Lokayukta, trap</p>
<p>The post <a href="https://www.justkannada.in/lokayukta-trap/">ಹಾಸನ : ಲೋಕಾಯುಕ್ತ ಬಲೆಗೆ ಡಿಡಿಪಿಐ ಪಾಂಡು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಳೆಯಿಂದ ಜಿಲ್ಲೆಯಾದ್ಯಂತ 240ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಹಾನಿ: ಶೀಘ್ರ ದುರಸ್ತಿ- ಡಿಡಿಪಿಐ ರಾಮಚಂದ್ರರಾಜೇ ಅರಸ್.</title>
		<link>https://www.justkannada.in/government-schools-damaged-rain-ddpi-ramachandraraje-ars/</link>
		
		<dc:creator><![CDATA[JK Desk]]></dc:creator>
		<pubDate>Mon, 24 Oct 2022 07:33:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Damaged]]></category>
		<category><![CDATA[DDPI]]></category>
		<category><![CDATA[Government Schools.]]></category>
		<category><![CDATA[rain]]></category>
		<category><![CDATA[Ramachandraraje Ars]]></category>
		<guid isPermaLink="false">https://www.justkannada.in/?p=98614</guid>

					<description><![CDATA[<p>ಮೈಸೂರು,ಅಕ್ಟೋಬರ್,24,2022(www.justkannada.in): ನಿರಂತರ ಮಳೆಯಿಂದಾಗಿ ಮೈಸೂರು ಜಿಲ್ಲೆಯಾದ್ಯಂತ 240ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಹಾನಿಯಾಗಿದ್ದು ಶೀಘ್ರದಲ್ಲೇ ದುರಸ್ತಿ ಕಾರ್ಯ ಮಾಡಲಾಗುತ್ತದೆ ಎಂದು ಡಿಡಿಪಿಐ ರಾಮಚಂದ್ರರಾಜೇ ಅರಸ್ ತಿಳಿಸಿದರು. ಮಹಾರಾಜ ಕಾಲೇಜಿನಲ್ಲಿ ಮಹಾಬೋದಿ ಶಾಲೆಯ ವತಿಯಿಂದ ಆಯೋಜನೆಗೊಂಡಿರುವ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಮಾತನಾಡಿದ ಮೈಸೂರಿನ ಡಿಡಿಪಿಐ ರಾಮಚಂದ್ರ ರಾಜೇ ಅರಸ್ , ನಿರಂತರ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಸುಮಾರು 240 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಹಾಳಾಗಿವೆ ಎಂದು ಮಾಹಿತಿ ತಿಳಿದು ಬಂದಿದೆ. ಅವುಗಳ ದುರಸ್ತಿ ಕಾರ್ಯಕ್ಕೆ [&#8230;]</p>
<p>The post <a href="https://www.justkannada.in/government-schools-damaged-rain-ddpi-ramachandraraje-ars/">ಮಳೆಯಿಂದ ಜಿಲ್ಲೆಯಾದ್ಯಂತ 240ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಹಾನಿ: ಶೀಘ್ರ ದುರಸ್ತಿ- ಡಿಡಿಪಿಐ ರಾಮಚಂದ್ರರಾಜೇ ಅರಸ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,24,2022(<a href="http://www.justkannada.in">www.justkannada.in</a>):</strong> ನಿರಂತರ ಮಳೆಯಿಂದಾಗಿ ಮೈಸೂರು ಜಿಲ್ಲೆಯಾದ್ಯಂತ 240ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಹಾನಿಯಾಗಿದ್ದು ಶೀಘ್ರದಲ್ಲೇ ದುರಸ್ತಿ ಕಾರ್ಯ ಮಾಡಲಾಗುತ್ತದೆ ಎಂದು ಡಿಡಿಪಿಐ ರಾಮಚಂದ್ರರಾಜೇ ಅರಸ್ ತಿಳಿಸಿದರು.<img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಮಹಾರಾಜ ಕಾಲೇಜಿನಲ್ಲಿ ಮಹಾಬೋದಿ ಶಾಲೆಯ ವತಿಯಿಂದ ಆಯೋಜನೆಗೊಂಡಿರುವ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಮಾತನಾಡಿದ ಮೈಸೂರಿನ ಡಿಡಿಪಿಐ ರಾಮಚಂದ್ರ ರಾಜೇ ಅರಸ್ , ನಿರಂತರ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಸುಮಾರು 240 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಹಾಳಾಗಿವೆ ಎಂದು ಮಾಹಿತಿ ತಿಳಿದು ಬಂದಿದೆ. ಅವುಗಳ ದುರಸ್ತಿ ಕಾರ್ಯಕ್ಕೆ ಶೀಘ್ರದಲ್ಲೇ ಕ್ರಮ ವಹಿಸಲು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಶೀಘ್ರದಲ್ಲೇ ಅಂತಹ ಶಾಲಾ ಕಟ್ಟಡಗಳ ದುರಸ್ತಿ ಕಾರ್ಯವನ್ನು ಮಾಡಲಾಗುವುದು.<img loading="lazy" decoding="async" class="aligncenter size-full wp-image-98615" src="https://www.justkannada.in/wp-content/uploads/2022/10/ramachandra.jpg" alt="" width="500" height="353" srcset="https://www.justkannada.in/wp-content/uploads/2022/10/ramachandra.jpg 500w, https://www.justkannada.in/wp-content/uploads/2022/10/ramachandra-300x212.jpg 300w" sizes="auto, (max-width: 500px) 100vw, 500px" /></p>
<p>ಅಲ್ಲಿವರೆಗೆ ದುರಸ್ತಿ ಹಂತದಲ್ಲಿರುವ ಕಟ್ಟಡಗಳಲ್ಲಿ ಮಕ್ಕಳನ್ನು ಕೂರಿಸದಂತೆ ಸೂಚನೆ ನೀಡಲಾಗಿದೆ. ಕುಸಿಯುವ, ಸೊರುವಂತ ಕಟ್ಟಡಗಳಲ್ಲಿ ಪಾಠ ಪ್ರವಚನ ಮಾಡದಂತೆ ಸೂಚಿಸಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದ್ದೇವೆ ಎಂದು ಡಿಡಿಪಿಐ ರಾಮಚಂದ್ರ ರಾಜ್ ಅರಸ್ ಹೇಳಿದರು.</p>
<p>Key words:  government schools -damaged –rain- DDPI -Ramachandraraje Ars</p>
<p>The post <a href="https://www.justkannada.in/government-schools-damaged-rain-ddpi-ramachandraraje-ars/">ಮಳೆಯಿಂದ ಜಿಲ್ಲೆಯಾದ್ಯಂತ 240ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಹಾನಿ: ಶೀಘ್ರ ದುರಸ್ತಿ- ಡಿಡಿಪಿಐ ರಾಮಚಂದ್ರರಾಜೇ ಅರಸ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ: ಮೈಸೂರು ಜಿಲ್ಲೆಯಲ್ಲಿ ಸಿದ‍್ಧತೆ ಬಗ್ಗೆ ಮಾಹಿತಿ ನೀಡಿದ ಡಿಡಿಪಿಐ ರಾಮಚಂದ್ರ ರಾಜೇ ಅರಸ್.</title>
		<link>https://www.justkannada.in/sslc-examination-ddpi-ramachandra-raje-aras-mysore-district/</link>
		
		<dc:creator><![CDATA[JK Desk]]></dc:creator>
		<pubDate>Sun, 27 Mar 2022 07:45:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DDPI]]></category>
		<category><![CDATA[Mysore District]]></category>
		<category><![CDATA[Ramachandra Raje Aras]]></category>
		<category><![CDATA[SSLC examination]]></category>
		<guid isPermaLink="false">https://www.justkannada.in/?p=88656</guid>

					<description><![CDATA[<p>ಮೈಸೂರು,ಮಾರ್ಚ್,27,2022(www.justkannada.in):  ರಾಜ್ಯದಲ್ಲಿ ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು,  ಮೈಸೂರು ಜಿಲ್ಲೆಯಲ್ಲಿ  ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಮಾಹಿತಿ ನೀಡಿದರು. ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ರಾಮಚಂದ್ರರಾಜೇ ಅರಸ್ ಭೇಟಿ ನೀಡಿ ಅಂತಿಮ ಹಂತದ ಸಿದ್ದತೆ ಪರಿಶೀಲಿಸಿದರು. ಮೈಸೂರಿನ ಸಿ.ಕೆ.ಸಿ ಫ್ರೌಡಶಾಲೆಗೆ ಭೇಟಿ ನೀಡಿದ ರಾಮಚಂದ್ರ ರಾಜೇ ಅರಸ್,  ಪರೀಕ್ಷಾ ಕೇಂದ್ರಗಳ ಕೊಠಡಿ ವೀಕ್ಷಣೆ ಮಾಡಿ ಕೊಠಡಿ [&#8230;]</p>
<p>The post <a href="https://www.justkannada.in/sslc-examination-ddpi-ramachandra-raje-aras-mysore-district/">ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ: ಮೈಸೂರು ಜಿಲ್ಲೆಯಲ್ಲಿ ಸಿದ‍್ಧತೆ ಬಗ್ಗೆ ಮಾಹಿತಿ ನೀಡಿದ ಡಿಡಿಪಿಐ ರಾಮಚಂದ್ರ ರಾಜೇ ಅರಸ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,27,2022(<a href="http://www.justkannada.in">www.justkannada.in</a>):</strong>  ರಾಜ್ಯದಲ್ಲಿ ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು,  ಮೈಸೂರು ಜಿಲ್ಲೆಯಲ್ಲಿ  ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಮಾಹಿತಿ ನೀಡಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ರಾಮಚಂದ್ರರಾಜೇ ಅರಸ್ ಭೇಟಿ ನೀಡಿ ಅಂತಿಮ ಹಂತದ ಸಿದ್ದತೆ ಪರಿಶೀಲಿಸಿದರು. ಮೈಸೂರಿನ ಸಿ.ಕೆ.ಸಿ ಫ್ರೌಡಶಾಲೆಗೆ ಭೇಟಿ ನೀಡಿದ ರಾಮಚಂದ್ರ ರಾಜೇ ಅರಸ್,  ಪರೀಕ್ಷಾ ಕೇಂದ್ರಗಳ ಕೊಠಡಿ ವೀಕ್ಷಣೆ ಮಾಡಿ ಕೊಠಡಿ ವ್ಯವಸ್ಥೆ, ಕೋವಿಡ್ ಮುಂಜಾಗ್ರತಾ ಕ್ರಮದ ಕುರಿತು ಶಾಲಾ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸಿದರು.  ಕೊನೆಯ ಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಅವರು, ಪರೀಕ್ಷೆ ಎದುರಿಸುವ ರೀತಿ, ಮಾರ್ಗದ ಬಗ್ಗೆ ಆತ್ಮವಿಶ್ವಾಸದ ಮಾತುಗಳನ್ನ ಹೇಳಿದರು.</p>
<p>ಪರೀಕ್ಷೆಗೆ ಸಿದ್ಧತೆ ಬಗ್ಗೆ ಮಾಹಿತಿ ನೀಡಿದ ರಾಮಚಂದ್ರ ರಾಜೇ ಅರಸ್, ಪ್ರತಿ ಬಾರಿಯಂತೆ  ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ವಿಶೇಷ ಅಧ್ಯತೆ ನೀಡಿಲಾಗಿದೆ. ಒಟ್ಟು 38138 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 149 ಪರೀಕ್ಷೆ ಕೇಂದ್ರಗಳಿವೆ. ಜಿಲ್ಲೆಯಲ್ಲಿ ಪರೀಕ್ಷೆಗೆ ಬೇಕಾದ ಎಲ್ಲಾ ಸಿದ್ದತೆ ಮಾಡಿ ಕೋಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಈ ಬಾರಿಯೂ  ಕೋವಿಡ್ ಎಸ್ ಒಪಿ  ಪಾಲನೆ ಮಾಡಲಾಗ್ತಿದೆ.  ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಕೋರೊನ ಪಾಸಿಟಿವ್ ಬಂದರೆ  ತಾಲೂಕಿನಲ್ಲಿ ಒಂದು ಕೇಂದ್ರವನ್ನು ನಿಯೋಜಿಸಿದ್ದೇವೆ. ಆ ಕೇಂದ್ರಗಳಲ್ಲಿ  ಮಕ್ಕಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿ ಕೊಡಲಾಗುವುದು.  ಪರೀಕ್ಷೆ ಈಗಗಲೆ ಸಿಬ್ಬಂದಿ‌ ನಿಯೋಜನೆ ಮಾಡಲಾಗಿದೆ ಎಂದರು.<img loading="lazy" decoding="async" class="aligncenter size-full wp-image-66665" src="https://www.justkannada.in/wp-content/uploads/2021/05/sslc-1.jpg" alt="" width="600" height="336" /></p>
<p>ಎಸ್ಎಸ್ಎಲ್ಸಿ ಪರೀಕ್ಷೆಗೆ ಅಂತಿಮ ಹಂತದ ಸಿದ್ದತೆ ಮುಗಿದಿದೆ. ಪರೀಕ್ಷಾ ಕೇಂದ್ರಗಳಿಗೆ ಭೇಟಿ ಮಾಡಿ ಶಾಲಾ ಸಿಬ್ಬಂದಿ ಜೊತೆ ಮಾತನಾಡಿದ್ದೇನೆ. ಸರ್ಕಾರಿ ಶಾಲೆಗಳಲ್ಲಿ ನಿಯಮದಂತೆ ಸಮವಸ್ತ್ರದಡಿಯಲ್ಲೇ ಪರೀಕ್ಷೆ ನಡೆಯುತ್ತೆ. ಖಾಸಗಿ ಶಾಲೆಗಳಲ್ಲಿ ಆಡಳಿತ ಮಂಡಳಿ ನಿಗಧಿಪಡಿಸಿದ ಸಮವಸ್ತ್ರದ ಅಡಿಯಲ್ಲಿ ಮಕ್ಕಳು ಪರೀಕ್ಷೆ ಬರೆಯಬೇಕು. ಹಿಜಾಬ್ ವಿಚಾರವಾಗಿ ಮೈಸೂರು ಉತ್ತರ ವಲಯದ ಮೇಲೆ ನಿಗಾ ಇರಿಸಲಾಗಿದೆ. ಅಲ್ಲಿ ಹೆಚ್ಚಿನ ಪೊಲೀಸರ ಗಸ್ತು ಹಾಗೂ ನಿಯೋಜನೆಗೆ ಇಲಾಖೆ ಜೊತೆ ಮಾತನಾಡಿದ್ದೇನೆ‌. ಎಲ್ಲಾ ಶಾಲೆಗಳಲ್ಲೂ ಕೊರೋನಾ ಮುಂಜಾಗ್ರತೆ ವಹಿಸುವಂತೆ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯ ಧರಿಸಿ ಪರೀಕ್ಷೆ ಬರೆಯುವಂತೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.</p>
<p>Key words: SSLC -examination -DDPI-Ramachandra Raje Aras- Mysore district.</p>
<p>The post <a href="https://www.justkannada.in/sslc-examination-ddpi-ramachandra-raje-aras-mysore-district/">ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ: ಮೈಸೂರು ಜಿಲ್ಲೆಯಲ್ಲಿ ಸಿದ‍್ಧತೆ ಬಗ್ಗೆ ಮಾಹಿತಿ ನೀಡಿದ ಡಿಡಿಪಿಐ ರಾಮಚಂದ್ರ ರಾಜೇ ಅರಸ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ಡಿಡಿಪಿಐ ಆಗಿದ್ದ ಮಂಜುಳಾ ಸೇವಾ ನಿವೃತ್ತಿ.</title>
		<link>https://www.justkannada.in/mysore-ddpi-manjula-retired-today/</link>
		
		<dc:creator><![CDATA[JK Desk]]></dc:creator>
		<pubDate>Mon, 31 May 2021 12:01:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[DDPI]]></category>
		<category><![CDATA[Manjula]]></category>
		<category><![CDATA[Mysore.]]></category>
		<category><![CDATA[retired]]></category>
		<category><![CDATA[Today]]></category>
		<guid isPermaLink="false">https://www.justkannada.in/?p=66661</guid>

					<description><![CDATA[<p>ಮೈಸೂರು,ಮೇ,31,2021(www.justkannada.in):  ಮೈಸೂರು, ಚಾಮರಾಜನಗರ, ಕೊಡಗು ಡಿಡಿಪಿಐ ಆಗಿದ್ದ ಮಂಜುಳಾ ಅವರು ಸೋಮವಾರ ಸೇವೆಯಿಂದ ನಿವೃತ್ತರಾದರು. ಕೆ. ಆರ್ ನಗರ ಮಿರ್ಲೆಯವರಾದ ಮಂಜುಳಾ ಅವರು ಮೂರುವರೆ ದಶಕಕಾಲ ಶಿಕ್ಷಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಸದ್ಯ ಮೈಸೂರು ಡಯಟ್ ನಲ್ಲಿ ರೀಡರ್ ಆಗಿದ್ದರು. ವಿಭಿನ್ನ ಕಾರ್ಯಚಟುವಟಿಕೆ, ಹೊಸತನ, ಉತ್ತಮ ಆಡಳಿತದಿಂದ ಮಂಜುಳಾ ಅವರು ಶಿಕ್ಷಣ ಇಲಾಖೆಯಲ್ಲಿ ಒಳ್ಳೆಯ ಹೆಸರು ಪಡೆದಿದ್ದಾರೆ. ಶಿಕ್ಷಕಿಯಾಗಿ, ಅಧಿಕಾರಿ, ಅಧ್ಯಾಪಕಿಯಾಗಿ ಶಿಕ್ಷಣ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದ್ದು ಸಂತಸ  ತಂದಿದೆ. ಮುಂದೆಯೂ [&#8230;]</p>
<p>The post <a href="https://www.justkannada.in/mysore-ddpi-manjula-retired-today/">ಮೈಸೂರು ಡಿಡಿಪಿಐ ಆಗಿದ್ದ ಮಂಜುಳಾ ಸೇವಾ ನಿವೃತ್ತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,31,2021(<a href="https://www.justkannada.in">www.justkannada.in</a>):</strong>  ಮೈಸೂರು, ಚಾಮರಾಜನಗರ, ಕೊಡಗು ಡಿಡಿಪಿಐ ಆಗಿದ್ದ ಮಂಜುಳಾ ಅವರು ಸೋಮವಾರ ಸೇವೆಯಿಂದ ನಿವೃತ್ತರಾದರು.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಕೆ. ಆರ್ ನಗರ ಮಿರ್ಲೆಯವರಾದ ಮಂಜುಳಾ ಅವರು ಮೂರುವರೆ ದಶಕಕಾಲ ಶಿಕ್ಷಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಸದ್ಯ ಮೈಸೂರು ಡಯಟ್ ನಲ್ಲಿ ರೀಡರ್ ಆಗಿದ್ದರು.</p>
<p>ವಿಭಿನ್ನ ಕಾರ್ಯಚಟುವಟಿಕೆ, ಹೊಸತನ, ಉತ್ತಮ ಆಡಳಿತದಿಂದ ಮಂಜುಳಾ ಅವರು ಶಿಕ್ಷಣ ಇಲಾಖೆಯಲ್ಲಿ ಒಳ್ಳೆಯ ಹೆಸರು ಪಡೆದಿದ್ದಾರೆ. ಶಿಕ್ಷಕಿಯಾಗಿ, ಅಧಿಕಾರಿ, ಅಧ್ಯಾಪಕಿಯಾಗಿ ಶಿಕ್ಷಣ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದ್ದು ಸಂತಸ  ತಂದಿದೆ. ಮುಂದೆಯೂ ಇಲಾಖೆಯೊಂದಿಗೆ ನಂಟು ಮುಂದೆವರೆಯಲಿದೆ ಎನ್ನುತ್ತಾರೆ ಮಂಜುಳಾ.<img loading="lazy" decoding="async" class="aligncenter size-medium wp-image-66662" src="https://www.justkannada.in/wp-content/uploads/2021/05/ddpi-197x300.jpg" alt="" width="197" height="300" /></p>
<p>Key words: Mysore- DDPI- Manjula &#8211; retired -today</p>
<p>The post <a href="https://www.justkannada.in/mysore-ddpi-manjula-retired-today/">ಮೈಸೂರು ಡಿಡಿಪಿಐ ಆಗಿದ್ದ ಮಂಜುಳಾ ಸೇವಾ ನಿವೃತ್ತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎರಡು ಹಂತದಲ್ಲಿ ಶಾಲೆಗಳ ಪ್ರಾರಂಭಕ್ಕೆ ಸಿದ್ಧತೆ- ಮೈಸೂರಿನಲ್ಲಿ ಡಿಡಿಪಿಐ ಪಾಂಡುರಂಗ ಹೇಳಿಕೆ&#8230;..</title>
		<link>https://www.justkannada.in/preparing-opening-schools-mysore-ddpi-panduranga/</link>
		
		<dc:creator><![CDATA[JK Desk]]></dc:creator>
		<pubDate>Wed, 03 Jun 2020 08:11:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[DDPI]]></category>
		<category><![CDATA[Mysore.]]></category>
		<category><![CDATA[opening]]></category>
		<category><![CDATA[Panduranga]]></category>
		<category><![CDATA[Preparing]]></category>
		<category><![CDATA[Schools.]]></category>
		<guid isPermaLink="false">https://www.justkannada.in/?p=28859</guid>

					<description><![CDATA[<p>ಮೈಸೂರು,ಜೂ,3,2020(www.justkannada.in): ಶಾಲೆ ಪ್ರಾರಂಭದ ಬಗ್ಗೆ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಬಂದಿದೆ. ಎರಡು ಹಂತದಲ್ಲಿ ಶಾಲೆಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಡಿಡಿಪಿಐ ಪಾಂಡುರಂಗ ತಿಳಿಸಿದರು. ಜುಲೈ1ರಿಂದ ಸರ್ಕಾರಿ ಶಾಲೆಗಳು ಪುನಾರಾರಂಭ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಿಡಿಪಿಐ ಪಾಂಡುರಂಗ, ರಾಜ್ಯದಲ್ಲಿ ಎರಡು ಹಂತದಲ್ಲಿ ಶಾಲೆಗಳನ್ನು  ಪ್ರಾರಂಭಿಸಲು ನಿರ್ಧರಿಸಲಾಗಿದೆ. 4ರಿಂದ 7ನೇ ತರಗತಿಗೆ ಜುಲೈ 1ರಿಂದ ಹಾಗೂ 1ರಿಂದ 3, 8ರಿಂದ 10ನೇ ತರಗತಿಯನ್ನು ಜು.15 ಪ್ರಾರಂಭಿಸುವುದಕ್ಕೆ ಸಿದ್ದತೆ ನಡೆಸಲಾಗಿದೆ. ಜೂ.25ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಇರುವುದರಿಂದ [&#8230;]</p>
<p>The post <a href="https://www.justkannada.in/preparing-opening-schools-mysore-ddpi-panduranga/">ಎರಡು ಹಂತದಲ್ಲಿ ಶಾಲೆಗಳ ಪ್ರಾರಂಭಕ್ಕೆ ಸಿದ್ಧತೆ- ಮೈಸೂರಿನಲ್ಲಿ ಡಿಡಿಪಿಐ ಪಾಂಡುರಂಗ ಹೇಳಿಕೆ&#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಜೂ,3,2020(<a href="https://www.justkannada.in">www.justkannada.in</a>): ಶಾಲೆ ಪ್ರಾರಂಭದ ಬಗ್ಗೆ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಬಂದಿದೆ. ಎರಡು ಹಂತದಲ್ಲಿ ಶಾಲೆಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಡಿಡಿಪಿಐ ಪಾಂಡುರಂಗ ತಿಳಿಸಿದರು.</p>
<p>ಜುಲೈ1ರಿಂದ ಸರ್ಕಾರಿ ಶಾಲೆಗಳು ಪುನಾರಾರಂಭ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಿಡಿಪಿಐ ಪಾಂಡುರಂಗ, ರಾಜ್ಯದಲ್ಲಿ ಎರಡು ಹಂತದಲ್ಲಿ ಶಾಲೆಗಳನ್ನು  ಪ್ರಾರಂಭಿಸಲು ನಿರ್ಧರಿಸಲಾಗಿದೆ. 4ರಿಂದ 7ನೇ ತರಗತಿಗೆ ಜುಲೈ 1ರಿಂದ ಹಾಗೂ 1ರಿಂದ 3, 8ರಿಂದ 10ನೇ ತರಗತಿಯನ್ನು ಜು.15 ಪ್ರಾರಂಭಿಸುವುದಕ್ಕೆ ಸಿದ್ದತೆ ನಡೆಸಲಾಗಿದೆ. ಜೂ.25ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಇರುವುದರಿಂದ ‌ಪ್ರೌಢಶಾಲೆಗಳನ್ನು ಜು.15ರಿಂದ ಆರಂಭಿಸಲಾಗುತ್ತಿದೆ. ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಲು ಇಲಾಖೆ ಸೂಚನೆ ನೀಡಿದ್ದು, ಶಾಲೆಗಳ ಪುನರಾಭಕ್ಕೆ ಜೂನ್ 5ರಿಂದಲೇ ಸಿದ್ಧತೆ ಮಾಡಿಕೊಳ್ಳಲಿದ್ದೇವೆ. ಶಾಲೆಗಳ ಸ್ವಚ್ಚತೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಶುಚಿಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಂದು ಮಾಹಿತಿ ನೀಡಿದರು.<img loading="lazy" decoding="async" class="aligncenter size-medium wp-image-28860" src="https://www.justkannada.in/wp-content/uploads/2020/06/panduranga-300x187.jpg" alt="Preparing -opening –schools-Mysore-  DDPI- Panduranga" width="300" height="187" /></p>
<p>ಜೂನ್ 8 ರಿಂದ ದಾಖಲಾತಿ ಪ್ರತಿಕ್ರಿಯೆ ಕೂಡ ಆರಂಭವಾಗಲಿದೆ. ಎಲ್ಲಾ ಶಾಲೆಗಳಲ್ಲಿ ಎಸ್ ಡಿ ಎಂಸಿ ಸಭೆ ಕರೆದು ಗ್ರಾಮಸ್ಥರು, ಪೋಷಕರ ಅಭಿಪ್ರಯ ಸಂಗ್ರಹ ಮಾಡುತ್ತೇವೆ. ಅಲ್ಲದೇ ಪ್ರತೀ ಗ್ರಾಮಗಳಲ್ಲಿ ಜಾಗೃತಿ ಜಾಥ ನಡೆಸಿ ದಾಖಲಾತಿ ಆಂದೋಲನ  ಮಾಡುತ್ತೇವೆ. ಈ ಸಂಬಂಧ ಜಿಲ್ಲೆ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆ ನಡೆಸಲಾಗಿದೆ.  ಶಾಲೆಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ ವಾಗಿರುತ್ತದೆ. ಎಲ್ಲಾ ರೀತಿಯ ಸುರಕ್ಷತೆ ಕ್ರಮಗಳನ್ನು ಕೈಗೊಂಡು ಶಾಲೆ ಪ್ರಾರಂಭಿಸಲು ರೆಡಿ ಇದ್ದೇವೆ ಎಂದು ಪಾಡುರಂಗ ತಿಳಿಸಿದರು.</p>
<p>ಹಾಗೆಯೇ ಪಠ್ಯ ಹಾಗೂ ತರಗತಿ ನಡೆಸುವ ಬಗ್ಗೆ ಸರ್ಕಾರ ಮಾರ್ಗಸೂಚಿ ನೀಡಬೇಕಿದೆ. ಸರ್ಕಾರದಿಂದ ಸೂಕ್ತ ನಿರ್ದೇಶನ ಬಂದರೆ ತಕ್ಷಣದಿಂದಲೇ ಕಾರ್ಯೋನ್ಮುಖವಾಗಲು ಸಿದ್ದರಿದ್ದೇವೆ. ಜಿಲ್ಲೆಯ ಎಲ್ಲಾ ಶಾಲೆಗಳಲ್ಲೂ ಕೊಠಡಿ ಸಮಸ್ಯೆ ಇಲ್ಲ. ಸಾಮಾಜಿಕ ಅಂತರ ಪಾಲಿಸುವುದರಿಂದ ಹೆಚ್ಚಿನ ಕೊಠಡಿಗಳ ನಿರ್ಮಾಣಕ್ಕೆ ಕ್ರಮವಹಿಸಿದ್ದೇವೆ ಎಂದು ಡಿಡಿಪಿಐ ಪಾಡುರಂಗ ಹೇಳಿದರು.</p>
<p>Key words: Preparing -opening –schools-Mysore-  DDPI- Panduranga</p>
<p>The post <a href="https://www.justkannada.in/preparing-opening-schools-mysore-ddpi-panduranga/">ಎರಡು ಹಂತದಲ್ಲಿ ಶಾಲೆಗಳ ಪ್ರಾರಂಭಕ್ಕೆ ಸಿದ್ಧತೆ- ಮೈಸೂರಿನಲ್ಲಿ ಡಿಡಿಪಿಐ ಪಾಂಡುರಂಗ ಹೇಳಿಕೆ&#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊರೊನಾ ಸಂಕಷ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ : ಒಂದು ಕೊಠಡಿಯಲ್ಲಿ ಎಷ್ಟು ವಿದ್ಯಾರ್ಥಿಗಳು ಗೊತ್ತ..?</title>
		<link>https://www.justkannada.in/karnataka-mysore-sslc-exams-20-students-per-class-ddpi/</link>
		
		<dc:creator><![CDATA[JK Desk]]></dc:creator>
		<pubDate>Tue, 26 May 2020 10:43:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[20-students-per.class]]></category>
		<category><![CDATA[DDPI]]></category>
		<category><![CDATA[karnataka]]></category>
		<category><![CDATA[Mysore.]]></category>
		<category><![CDATA[sslc-exams]]></category>
		<guid isPermaLink="false">https://www.justkannada.in/?p=28275</guid>

					<description><![CDATA[<p>&#160; ಮೈಸೂರು, ಮೇ 26, 2020 : (www.justkannada.in news) ಕೊರೊನಾ ತಡೆಗಟ್ಟುವ ಜವಾಬ್ದಾರಿಯ ನಡುವೆಯೇ ಸಾಮಾಜಿಕ ಅಂತರ ಕಾಯ್ದುಕೊಂಡು ಎಸ್ಎಸ್ಎಲ್ ಸಿ ಪರೀಕ್ಷೆಗೆ ಸಿದ್ಧತೆ ನಡೆಸಲಾಗುತ್ತಿದೆ. ಪರೀಕ್ಷಾ ಕೊಠಡಿಗೆ ಬರುವ ಪ್ರತಿ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ಥರ್ಮಲ್ ಸ್ಕ್ರೀನಿಂಗ್ ತಪಾಸಣೆ. ಒಂದು ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ. ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮಕ್ಕೆ ಸೂಚನೆ. ಜೂನ್ 25 ರಿಂದ ಆರಂಭವಾಗುವ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿರುವ [&#8230;]</p>
<p>The post <a href="https://www.justkannada.in/karnataka-mysore-sslc-exams-20-students-per-class-ddpi/">ಕೊರೊನಾ ಸಂಕಷ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ : ಒಂದು ಕೊಠಡಿಯಲ್ಲಿ ಎಷ್ಟು ವಿದ್ಯಾರ್ಥಿಗಳು ಗೊತ್ತ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ಮೇ 26, 2020 : (www.justkannada.in news) ಕೊರೊನಾ ತಡೆಗಟ್ಟುವ ಜವಾಬ್ದಾರಿಯ ನಡುವೆಯೇ ಸಾಮಾಜಿಕ ಅಂತರ ಕಾಯ್ದುಕೊಂಡು ಎಸ್ಎಸ್ಎಲ್ ಸಿ ಪರೀಕ್ಷೆಗೆ ಸಿದ್ಧತೆ ನಡೆಸಲಾಗುತ್ತಿದೆ.</p>
<p>ಪರೀಕ್ಷಾ ಕೊಠಡಿಗೆ ಬರುವ ಪ್ರತಿ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ಥರ್ಮಲ್ ಸ್ಕ್ರೀನಿಂಗ್ ತಪಾಸಣೆ. ಒಂದು ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ. ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮಕ್ಕೆ ಸೂಚನೆ.</p>
<p>ಜೂನ್ 25 ರಿಂದ ಆರಂಭವಾಗುವ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿರುವ ಮೈಸೂರು ಡಿಡಿಪಿಐ ಪಾಂಡುರಂಗ ಅವರು ಮಾಧ್ಯಮಗಳಿಗೆ ನೀಡಿದ ವಿವರ ಹೀಗಿದೆ..</p>
<p><img loading="lazy" decoding="async" class="aligncenter size-medium wp-image-28276" src="https://www.justkannada.in/wp-content/uploads/2020/05/exams-300x150.jpg" alt="karnataka-mysore-SSLC-exams-20-students-per.class-DDPI" width="300" height="150" /></p>
<p>ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪ್ರತ್ಯೇಕ ಕೊಠಡಿ ಮೀಸಲು. ಪರೀಕ್ಷೆ ಆರಂಭಕ್ಕೋ ಅರ್ಧ ತಾಸು ಮುಂಚೆ ಬರುವಂತೆ ಸೂಚನೆ. ಪ್ರತಿ ಕೇಂದ್ರಗಳಲ್ಲಿ ಓರ್ವ ಮುಖ್ಯ ಮೇಲ್ವಿಚಾರಕ ನೇಮಕ. ಜಿಲ್ಲೆಯ 139 ಪರೀಕ್ಷಾ ಕೇಂದ್ರಗಳು. ಕೊರೊನಾ ನಡುವೆ ಪರೀಕ್ಷೆ ಬರೆಯಲಿರುವ 36 ಸಾವಿರ ವಿದ್ಯಾರ್ಥಿಗಳು. ಈಗಿನಿಂದಲೇ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ.</p>
<p>ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆ, ಕೊರೊನಾದಿಂದ ಜೂನ್ನಲ್ಲಿ ನಡೆಯಲಿದೆ. ಇದು ವಿದ್ಯಾರ್ಥಿಗಳಿಗೆ ಓದಲು ಹೆಚ್ಚು ಸಮಯ ಸಿಕ್ಕಿದಂತಾಗಿದೆ. ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ಸೇರಿದಂತೆ ರೇಡಿಯೋ ಕ್ಲಾಸ್ಗಳನ್ನ ಮಾಡಿದ್ದೆವೆ. ಇದು ವಿದ್ಯಾರ್ಥಿಗಳಿಗೆ ಹೆಚ್ಚಿನ ಲಾಭವಾಗಿದೆ. ಕಳೆದ ಬಾರಿಗಿಂತ ಈ ಬಾರಿ ಮೈಸೂರು ಉತ್ತಮ ಸ್ಥಾನ ಬರುವ ನಿರೀಕ್ಷೆ ಇದೆ.</p>
<p>&nbsp;</p>
<p>key words : karnataka-mysore-SSLC-exams-20-students-per.class-DDPI</p>
<p>The post <a href="https://www.justkannada.in/karnataka-mysore-sslc-exams-20-students-per-class-ddpi/">ಕೊರೊನಾ ಸಂಕಷ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ : ಒಂದು ಕೊಠಡಿಯಲ್ಲಿ ಎಷ್ಟು ವಿದ್ಯಾರ್ಥಿಗಳು ಗೊತ್ತ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
