<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>dead body Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/dead-body/feed/" rel="self" type="application/rss+xml" />
	<link>https://www.justkannada.in/tag/dead-body/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 17 Jun 2025 04:56:51 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>dead body Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/dead-body/</link>
	<width>32</width>
	<height>32</height>
</image> 
	<item>
		<title>ಹೆಣದ ಮೇಲೆ ರಾಜಕೀಯ: ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿ</title>
		<link>https://www.justkannada.in/dcm-dk-shivakumar-46/</link>
		
		<dc:creator><![CDATA[prashanth]]></dc:creator>
		<pubDate>Tue, 17 Jun 2025 04:56:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[DCM]]></category>
		<category><![CDATA[dead body]]></category>
		<category><![CDATA[DK Shivakumar]]></category>
		<category><![CDATA[politics]]></category>
		<guid isPermaLink="false">https://www.justkannada.in/?p=141589</guid>

					<description><![CDATA[<p>ಬೆಂಗಳೂರು,ಜೂನ್,17,2025 (www.justkannada.in): ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ.  ಅವರನ್ನ ಕೂಡ ಹೆಗಲ ಮೇಲೆ ಹೊರೋಣ. ಅವರು ಹೆಣದ ಮೇಲೆ ರಾಜಕೀಯ ಬಿಟ್ಟು ಇನ್ನೇನು ಮಾಡಿದ್ದಾರೆ. ನಾನು ಕೂಡ ಗುಜರಾತ್ ನ  ಅಹಮದಾಬಾದ್ ಹೋಗಿದ್ದೆ.  ನಾನು ಯಾವತ್ತೂ ಕೇಂದ್ರ ಸರ್ಕಾರವನ್ನ  ದೂಷಿಸಲ್ಲ [&#8230;]</p>
<p>The post <a href="https://www.justkannada.in/dcm-dk-shivakumar-46/">ಹೆಣದ ಮೇಲೆ ರಾಜಕೀಯ: ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,17,2025 (<a href="http://www.justkannada.in">www.justkannada.in</a>):</strong> ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ.  ಅವರನ್ನ ಕೂಡ ಹೆಗಲ ಮೇಲೆ ಹೊರೋಣ. ಅವರು ಹೆಣದ ಮೇಲೆ ರಾಜಕೀಯ ಬಿಟ್ಟು ಇನ್ನೇನು ಮಾಡಿದ್ದಾರೆ. ನಾನು ಕೂಡ ಗುಜರಾತ್ ನ  ಅಹಮದಾಬಾದ್ ಹೋಗಿದ್ದೆ.  ನಾನು ಯಾವತ್ತೂ ಕೇಂದ್ರ ಸರ್ಕಾರವನ್ನ  ದೂಷಿಸಲ್ಲ ಎಂದರು</p>
<p>ಬಿಜೆಪಿ ಪ್ರತಿಭಟನೆಗೆ ಸಾಮಾಜಿಕ ಕಾರ್ಯಕರ್ತರು ಸಹಕಾರ ನೀಡಲ್ಲ. ಕಾಲ್ತುಳಿತ ಪ್ರಕರಣದಲ್ಲಿ  ಸರ್ಕಾರ ಸರಿಯಾದ ಕ್ರಮ ತೆಗೆದುಕೊಂಡಿದೆ. ಅನೇಕ ಕಡೆ ಕಾಲ್ತುಳಿತ ಆಗಿದೆ. ಅದನ್ನ ರಾಜಕೀಯವಾಗಿ ಬಳಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ದ ಡಿಕೆ ಶಿವಕುಮಾರ್ ಕಿಡಿಕಾರಿದರು.<img decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>Key words: BJP, Politics, dead body, DCM, DK Shivakumar</p>
<p>The post <a href="https://www.justkannada.in/dcm-dk-shivakumar-46/">ಹೆಣದ ಮೇಲೆ ರಾಜಕೀಯ: ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ತವರಲ್ಲಿ ಹೆಣ ಹೂಳಲು ಸ್ಥಳವಿಲ್ಲ&#8230;!</title>
		<link>https://www.justkannada.in/funeral-mysore/</link>
		
		<dc:creator><![CDATA[prashanth]]></dc:creator>
		<pubDate>Thu, 09 Jan 2025 06:06:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[dead body]]></category>
		<category><![CDATA[funeral]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=134609</guid>

					<description><![CDATA[<p>ಮೈಸೂರು,ಜನವರಿ,9,2025 (www.justkannada.in): ಸ್ಮಶಾನದಲ್ಲಿ ಅಂತ್ಯಸಂಸ್ಕಾರಕ್ಕೆ ಸ್ಥಳೀಯರು ಅವಕಾಶ ಮಾಡಿಕೊಡದ ಹಿನ್ನೆಲೆಯಲ್ಲಿ ಮೃತದೇಹದ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬವೊಂದು ಪರದಾಡಿದ ಅಮಾನವೀಯ ಘಟನೆ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ನಡೆದಿದೆ. ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಅವರ ಕ್ಷೇತ್ರ ಮೈಸೂರು ಜಿಲ್ಲೆ ತಿ.ನರಸೀಪುರದಲ್ಲಿ ನಡೆದಿದೆ. ಭೈರಾಪುರ ಪಟ್ಟಣದಲ್ಲಿ ವಾಸವಾಗಿರುವ ಕೊರಚ‌ ಕುಟುಂಬದ ರತ್ನಮ್ಮ ಎಂಬುವವರು ಮೃತಪಟ್ಟಿದ್ದರು.  ಆದರೆ ಇವರ ಮೂಲ ದಾವಣಗೆರೆ ಎಂದು ಸ್ಥಳೀಯರು ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಟ್ಟಿಲ್ಲ.  ಹೆಣ ಹೂಳಲು ಅವಕಾಶ ಕಲ್ಪಿಸಿಕೊಡದ್ದಕ್ಕೆ ಕುಟುಂಬಸ್ಥರು  ಮೃತದೇಹವನ್ನು ದಾವಣಗೆರೆಗೆ ಕೊಂಡೊಯ್ದಿದ್ದಾರೆ. [&#8230;]</p>
<p>The post <a href="https://www.justkannada.in/funeral-mysore/">ಸಿಎಂ ತವರಲ್ಲಿ ಹೆಣ ಹೂಳಲು ಸ್ಥಳವಿಲ್ಲ&#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,9,2025 (<a href="http://www.justkannada.in">www.justkannada.in</a>):</strong> ಸ್ಮಶಾನದಲ್ಲಿ ಅಂತ್ಯಸಂಸ್ಕಾರಕ್ಕೆ ಸ್ಥಳೀಯರು ಅವಕಾಶ ಮಾಡಿಕೊಡದ ಹಿನ್ನೆಲೆಯಲ್ಲಿ ಮೃತದೇಹದ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬವೊಂದು ಪರದಾಡಿದ ಅಮಾನವೀಯ ಘಟನೆ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ನಡೆದಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಅವರ ಕ್ಷೇತ್ರ ಮೈಸೂರು ಜಿಲ್ಲೆ ತಿ.ನರಸೀಪುರದಲ್ಲಿ ನಡೆದಿದೆ. ಭೈರಾಪುರ ಪಟ್ಟಣದಲ್ಲಿ ವಾಸವಾಗಿರುವ ಕೊರಚ‌ ಕುಟುಂಬದ ರತ್ನಮ್ಮ ಎಂಬುವವರು ಮೃತಪಟ್ಟಿದ್ದರು.  ಆದರೆ ಇವರ ಮೂಲ ದಾವಣಗೆರೆ ಎಂದು ಸ್ಥಳೀಯರು ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಟ್ಟಿಲ್ಲ.  ಹೆಣ ಹೂಳಲು ಅವಕಾಶ ಕಲ್ಪಿಸಿಕೊಡದ್ದಕ್ಕೆ ಕುಟುಂಬಸ್ಥರು  ಮೃತದೇಹವನ್ನು ದಾವಣಗೆರೆಗೆ ಕೊಂಡೊಯ್ದಿದ್ದಾರೆ.</p>
<p>ಭೈರಾಪುರ ಪಟ್ಟಣದಲ್ಲಿ ವಾಸವಾಗಿರುವ ಕೊರಚ‌ ಕುಟುಂಬದ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಓಟರ್ ಐಡಿ, ವಾಸಸ್ಥಳ ದೃಢೀಕರಣವಿದೆ. ಆದರೆ  ಇಲ್ಲಿ ಮೃತದೇಹ ಹೂಳಲು ಹೊರಟ ವೇಳೆ ಸ್ಥಳೀಯರು ಕಿರಿಕ್ ತೆಗೆದಿದ್ದಾರೆ.  ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗ, ಪರಿಶಿಷ್ಟಜಾತಿ , ಪಂಗಡಗಳಿಗೆ ಪ್ರತ್ಯೇಕ ಸ್ಮಶಾನವಿದ್ದು,  ಯಾವ ಸ್ಮಶಾನದಲ್ಲೂ‌ ಅಂತ್ಯಸಂಸ್ಕಾರಕ್ಕೆ ಮುಖಂಡರು ಅವಕಾಶ ಮಾಡಿಕೊಟ್ಟಿಲ್ಲ.</p>
<p>ಈ ಬಗ್ಗೆ  ಜಿಲ್ಲಾಡಳಿತ, ಅಧಿಕಾರಿಗಳು, ರಾಜಕಾರಣಿಗಳು ಜಾಣಮೌನವಾಗಿದ್ದು, ಜಿಲ್ಲಾಡಳಿತಕ್ಕೆ ಕುಟುಂಬದವರು ಹಿಡಿಶಾಪ ಹಾಕಿದ್ದಾರೆ.  ಜನಪ್ರತಿನಿಧಿಗಳ ನಡೆಗೆ ಕುಟುಂಬಸ್ಥರು ಆಕ್ರೋಶಗೊಂಡು ‌ ಶವವನ್ನು ದಾವಣಗೆರೆಗೆ ರವಾನೆ ಮಾಡಿದ್ದಾರೆ.</p>
<p>Key words: funeral, dead body, mysore</p>
<p>The post <a href="https://www.justkannada.in/funeral-mysore/">ಸಿಎಂ ತವರಲ್ಲಿ ಹೆಣ ಹೂಳಲು ಸ್ಥಳವಿಲ್ಲ&#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ</title>
		<link>https://www.justkannada.in/three-people-missing-found-dead-body/</link>
		
		<dc:creator><![CDATA[prashanth]]></dc:creator>
		<pubDate>Thu, 14 Nov 2024 05:41:03 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[dead body]]></category>
		<category><![CDATA[found]]></category>
		<category><![CDATA[missing]]></category>
		<category><![CDATA[three people]]></category>
		<guid isPermaLink="false">https://www.justkannada.in/?p=132021</guid>

					<description><![CDATA[<p>ಶಿವಮೊಗ್ಗ,ನವೆಂಬರ್,14,2024 (www.justkannada.in): ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂರು ಯುವಕರು  ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಗ್ರಾಮದ ಬಳಿ ನಡೆದಿದೆ. ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದರು. ಚೇತನ ಜೈನ್ (28) ರಾಜು (28) ಹಾಗೂ ಸಂದೀಪ್ (30) ಶವವಾಗಿ ಪತ್ತೆಯಾಗಿದ್ದಾರೆ.  ಇವರು ಹುಲಿದೇವರಬನ ನಿವಾಸಿಗಳು ಎಂದು ತಿಳಿದುಬಂದಿದೆ. ನಿನ್ನೆ ಶರಾವತಿ ಹಿನ್ನೀರಿನಲ್ಲಿ ತೆಪ್ಪದಲ್ಲಿದ್ದಲ್ಲಿ ತೆರಳಿದ್ದ ಒಟ್ಟು ಐವರ ಪೈಕಿ ರಾಜು, ಸಂದೀಪ್ ಭಟ್ ಮತ್ತು [&#8230;]</p>
<p>The post <a href="https://www.justkannada.in/three-people-missing-found-dead-body/">ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಶಿ<strong>ವಮೊಗ್ಗ,ನವೆಂಬರ್,14,2024 (<a href="http://www.justkannada.in">www.justkannada.in</a>): </strong>ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂರು ಯುವಕರು  ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಗ್ರಾಮದ ಬಳಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದರು. ಚೇತನ ಜೈನ್ (28) ರಾಜು (28) ಹಾಗೂ ಸಂದೀಪ್ (30) ಶವವಾಗಿ ಪತ್ತೆಯಾಗಿದ್ದಾರೆ.  ಇವರು ಹುಲಿದೇವರಬನ ನಿವಾಸಿಗಳು ಎಂದು ತಿಳಿದುಬಂದಿದೆ.</p>
<p>ನಿನ್ನೆ ಶರಾವತಿ ಹಿನ್ನೀರಿನಲ್ಲಿ ತೆಪ್ಪದಲ್ಲಿದ್ದಲ್ಲಿ ತೆರಳಿದ್ದ ಒಟ್ಟು ಐವರ ಪೈಕಿ ರಾಜು, ಸಂದೀಪ್ ಭಟ್ ಮತ್ತು ಚೇತನ್ ನಾಪತ್ತೆಯಾಗಿದ್ದು, ನವೀನ್ ಹಾಗೂ ಯಶ್ವಂತ್‌ ಈಜಿಕೊಂಡು ದಡ ಸೇರಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: three people, missing, found, dead body</p>
<p>The post <a href="https://www.justkannada.in/three-people-missing-found-dead-body/">ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಯನಾಡು ಭೂಕುಸಿತ:  ನಾಪತ್ತೆಯಾಗಿದ್ದ ಮೈಸೂರು ಮೂಲದ 9 ಮಂದಿ ಪೈಕಿ‌ 8 ಮಂದಿ ಶವ ಪತ್ತೆ</title>
		<link>https://www.justkannada.in/wayanad-landslide-mysore-four-dead-body-found/</link>
		
		<dc:creator><![CDATA[prashanth]]></dc:creator>
		<pubDate>Fri, 02 Aug 2024 13:06:08 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[dead body]]></category>
		<category><![CDATA[found]]></category>
		<category><![CDATA[four]]></category>
		<category><![CDATA[Mysore.]]></category>
		<category><![CDATA[Wayanad Landslide]]></category>
		<guid isPermaLink="false">https://www.justkannada.in/?p=127260</guid>

					<description><![CDATA[<p>ಮೈಸೂರು,ಆಗಸ್ಟ್,2,2024 (www.justkannada.in): ಕೇರಳದ ವಯನಾಡುವಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಮೈಸೂರು ಮೂಲದವರಲ್ಲಿ ಇದೀಗ ಮತ್ತೆ ನಾಲ್ವರ ಶವ ಪತ್ತೆಯಾಗಿದೆ. ಮೈಸೂರು ಜಿಲ್ಲೆ ತಿ.ನರಸೀಪುರದ ಉಕ್ಕಲಗೇರಿ ಗ್ರಾಮದವರಾದ ಒಂದೇ ಕುಟುಂಬದ 9 ಮಂದಿ‌ ಭೂಕುಸಿತದಲ್ಲಿ ಕಣ್ಮರೆಯಾಗಿದ್ದರು. ಮಹದೇವಮ್ಮ ಕುಟುಂಬದ 9 ಮಂದಿ ಪೈಕಿ‌ 8 ಮಂದಿಯ ಶವ ಪತ್ತೆಯಾಗಿದೆ. ಇದೀಗ ಎನ್ ಡಿಆರ್ ಎಫ್‌ ಹಾಗು ಶ್ವಾನದಳದಿಂದ ಪತ್ತೆ ಕಾರ್ಯ ನಡೆಸಲಾಗಿದ್ದು, ಅಶ್ವಿನ್, ಶ್ರೇಯ, ಶಿವಣ್ಣ,  ಗುರುಮಲ್ಲ ಎಂಬುವವರ ಶವ ಪತ್ತೆಯಾಗಿದೆ. ಮೆಪ್ಪಾಡಿಯ ಕಮ್ಯುನಿಟಿ‌ಹಾಲ್‌ ನಲ್ಲಿದ್ದ ಶವಗಳನ್ನ ಮಹದೇವಮ್ಮ [&#8230;]</p>
<p>The post <a href="https://www.justkannada.in/wayanad-landslide-mysore-four-dead-body-found/">ವಯನಾಡು ಭೂಕುಸಿತ:  ನಾಪತ್ತೆಯಾಗಿದ್ದ ಮೈಸೂರು ಮೂಲದ 9 ಮಂದಿ ಪೈಕಿ‌ 8 ಮಂದಿ ಶವ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,2,2024 (<a href="http://www.justkannada.in">www.justkannada.in</a>):</strong> ಕೇರಳದ ವಯನಾಡುವಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಮೈಸೂರು ಮೂಲದವರಲ್ಲಿ ಇದೀಗ ಮತ್ತೆ ನಾಲ್ವರ ಶವ ಪತ್ತೆಯಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರು ಜಿಲ್ಲೆ ತಿ.ನರಸೀಪುರದ ಉಕ್ಕಲಗೇರಿ ಗ್ರಾಮದವರಾದ ಒಂದೇ ಕುಟುಂಬದ 9 ಮಂದಿ‌ ಭೂಕುಸಿತದಲ್ಲಿ ಕಣ್ಮರೆಯಾಗಿದ್ದರು. ಮಹದೇವಮ್ಮ ಕುಟುಂಬದ 9 ಮಂದಿ ಪೈಕಿ‌ 8 ಮಂದಿಯ ಶವ ಪತ್ತೆಯಾಗಿದೆ. ಇದೀಗ ಎನ್ ಡಿಆರ್ ಎಫ್‌ ಹಾಗು ಶ್ವಾನದಳದಿಂದ ಪತ್ತೆ ಕಾರ್ಯ ನಡೆಸಲಾಗಿದ್ದು, ಅಶ್ವಿನ್, ಶ್ರೇಯ, ಶಿವಣ್ಣ,  ಗುರುಮಲ್ಲ ಎಂಬುವವರ ಶವ ಪತ್ತೆಯಾಗಿದೆ. ಮೆಪ್ಪಾಡಿಯ ಕಮ್ಯುನಿಟಿ‌ಹಾಲ್‌ ನಲ್ಲಿದ್ದ ಶವಗಳನ್ನ ಮಹದೇವಮ್ಮ ಗುರುತಿಸಿದ್ದಾರೆ.</p>
<p>ಈ ಕುಟುಂಬ ಚುರ್ಲಮಲದಲ್ಲಿ ಹಲವು ವರ್ಷದಿಂದ ವಾಸವಾಗಿತ್ತು. ತಮ್ಮ ಕುಟುಂಬದ ಸದಸ್ಯರು ನಾಪತ್ತೆಯಾದ ಬಗ್ಗೆ  ಮಹದೇವಮ್ಮ ಸಿಎಂ ಸಿದ್ದರಾಮಯ್ಯ ಜೊತೆ ಮೊಬೈಲ್ ಮೂಲಕ ಮಾತನಾಡಿದ್ದರು. ಸಿಎಂ ಜೊತೆ ಸಂಕಷ್ಟ‌ ಹೇಳಿಕೊಂಡಿದ್ದರು.  ಈ ಮಧ್ಯೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗು ಕಾಂಗ್ರೆಸ್ ನಾಯಕಿ ಪ್ರಿಯಾಂಕಗಾಂಧಿ ಕೂಡ ಭೇಟಿಯಾಗಿದ್ದರು. ಇದೀಗ ಶವವಾಗಿ ಪತ್ತೆಯಾಗಿರುವ ಎಲ್ಲರನ್ನ ಸಾಮೂಹಿಕವಾಗಿ ಅಂತ್ಯಸಂಸ್ಕಾರ ಮಾಡಲು ನಿರ್ಧಾರ ಮಾಡಲಾಗಿದೆ.</p>
<p>Key words: Wayanad Landslide, Mysore, Four, dead Body, found</p>
<p>The post <a href="https://www.justkannada.in/wayanad-landslide-mysore-four-dead-body-found/">ವಯನಾಡು ಭೂಕುಸಿತ:  ನಾಪತ್ತೆಯಾಗಿದ್ದ ಮೈಸೂರು ಮೂಲದ 9 ಮಂದಿ ಪೈಕಿ‌ 8 ಮಂದಿ ಶವ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶವ ಸಾಗಿಸುತ್ತಿದ್ದಾಗ ಕಾರಿನ ಟೈರ್ ಸ್ಪೋಟ: ಮೂವರು ಸ್ಥಳದಲ್ಲೇ ಸಾವು.</title>
		<link>https://www.justkannada.in/car-tire-burst-carrying-dead-body-three-died-on-the-spot/</link>
		
		<dc:creator><![CDATA[prashanth]]></dc:creator>
		<pubDate>Fri, 19 Jan 2024 12:54:37 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Car -tire -burst]]></category>
		<category><![CDATA[Carrying]]></category>
		<category><![CDATA[dead body]]></category>
		<category><![CDATA[on the spot]]></category>
		<category><![CDATA[Three died]]></category>
		<guid isPermaLink="false">https://www.justkannada.in/?p=118204</guid>

					<description><![CDATA[<p>ಚಿತ್ರದುರ್ಗ,ಜನವರಿ,19,2024(www.justkannada.in):  ಕುಟುಂಬಸ್ಥರು ವೃದ್ದೆಯ ಶವ ಸಾಗಿಸುತ್ತಿದ್ದ ವೇಳೆ ಕಾರಿನ ಟೈರ್ ಸ್ಪೋಟಗೊಂಡು  ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಬಳಿ ನಡೆದಿದೆ. ರಾಂಪುರ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಈ ಘಟನೆ ನಡೆದಿದೆ. ಸುರೇಶ್ (40),  ಮಲ್ಲಿಕಾರ್ಜುನ (25), ಭೂಮಿಕಾ (9) ಮೃತಪಟ್ಟವರು. ಘಟನೆಯಲ್ಲಿ ನಾಗಮ್ಮ, ತಾಯಮ್ಮ, ಧನಂಜಯ್ ಹಾಗೂ ಕಾರು ಚಾಲಕ ಶಿವು ಸ್ಥಿತಿ ಗಂಭೀರವಾಗಿದ್ದು ರಾಂಪುರ ಆಸ್ಪತ್ರೆಗ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟವರು ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲ್ಲೂಕಿನ [&#8230;]</p>
<p>The post <a href="https://www.justkannada.in/car-tire-burst-carrying-dead-body-three-died-on-the-spot/">ಶವ ಸಾಗಿಸುತ್ತಿದ್ದಾಗ ಕಾರಿನ ಟೈರ್ ಸ್ಪೋಟ: ಮೂವರು ಸ್ಥಳದಲ್ಲೇ ಸಾವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿತ್ರದುರ್ಗ,ಜನವರಿ,19,2024(<a href="http://www.justkannada.in">www.justkannada.in</a>):</strong>  ಕುಟುಂಬಸ್ಥರು ವೃದ್ದೆಯ ಶವ ಸಾಗಿಸುತ್ತಿದ್ದ ವೇಳೆ ಕಾರಿನ ಟೈರ್ ಸ್ಪೋಟಗೊಂಡು  ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಬಳಿ ನಡೆದಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರಾಂಪುರ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಈ ಘಟನೆ ನಡೆದಿದೆ. ಸುರೇಶ್ (40),  ಮಲ್ಲಿಕಾರ್ಜುನ (25), ಭೂಮಿಕಾ (9) ಮೃತಪಟ್ಟವರು. ಘಟನೆಯಲ್ಲಿ ನಾಗಮ್ಮ, ತಾಯಮ್ಮ, ಧನಂಜಯ್ ಹಾಗೂ ಕಾರು ಚಾಲಕ ಶಿವು ಸ್ಥಿತಿ ಗಂಭೀರವಾಗಿದ್ದು ರಾಂಪುರ ಆಸ್ಪತ್ರೆಗ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟವರು ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲ್ಲೂಕಿನ ದೇಸನೂರು ಗ್ರಾಮದವರು ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-118205" src="https://www.justkannada.in/wp-content/uploads/2024/01/car-dead.jpg" alt="" width="500" height="410" srcset="https://www.justkannada.in/wp-content/uploads/2024/01/car-dead.jpg 500w, https://www.justkannada.in/wp-content/uploads/2024/01/car-dead-300x246.jpg 300w" sizes="auto, (max-width: 500px) 100vw, 500px" /></p>
<p>ಬೆಂಗಳೂರಿನ ಆಸ್ಪತ್ರೆಯಲ್ಲಿ ಕ್ಯಾನ್ಸರ್ ನಿಂದ ಮೃತಪಟ್ಟಿದ್ದ ವೃದ್ಧೆ ಹುಲಿಗೆಮ್ಮ(66)ಶವವನ್ನ ಬೆಂಗಳೂರಿನಿಂದ ಸಿರಗುಪ್ಪದ ದೇಸನೂರಿಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಈ ದುರ್ಘಟನೆ ನಡೆದಿದೆ. ಈ ಕುರಿತು ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: Car -tire -burst – carrying- dead body- Three died -on the spot.</p>
<p>&nbsp;</p>
<p>The post <a href="https://www.justkannada.in/car-tire-burst-carrying-dead-body-three-died-on-the-spot/">ಶವ ಸಾಗಿಸುತ್ತಿದ್ದಾಗ ಕಾರಿನ ಟೈರ್ ಸ್ಪೋಟ: ಮೂವರು ಸ್ಥಳದಲ್ಲೇ ಸಾವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೆರೆಯಲ್ಲಿ ಹುಲಿ ಮೃತದೇಹ ಪತ್ತೆ.</title>
		<link>https://www.justkannada.in/dead-body-tiger-found-lake-chamaraja-nagar/</link>
		
		<dc:creator><![CDATA[JK Desk]]></dc:creator>
		<pubDate>Tue, 07 Feb 2023 11:48:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[chamaraja nagar]]></category>
		<category><![CDATA[dead body]]></category>
		<category><![CDATA[found]]></category>
		<category><![CDATA[lake.]]></category>
		<category><![CDATA[tiger]]></category>
		<guid isPermaLink="false">https://www.justkannada.in/?p=103394</guid>

					<description><![CDATA[<p>ಚಾಮರಾಜನಗರ,ಫೆಬ್ರವರಿ,7,2023(www.justkannada.in): ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದ ಬಳಿಯ ಕೆರೆಯಲ್ಲಿ ಹುಲಿಯೊಂದರ ಮೃತದೇಹ ಪತ್ತೆಯಾಗಿದೆ. ಬಂಡೀಪುರ ಅರಣ್ಯದ ಕುಂದಕೆರೆ ವಲಯ ವ್ಯಾಪ್ತಿಯ ಚೌಡಹಳ್ಳಿ ಗ್ರಾಮದ ಹೊರವಲಯದ ಮಲ್ಲಯ್ಯನಕಟ್ಟೆ ಕೆರೆಯಲ್ಲಿ ಹುಲಿ ಮೃತದೇಹ  ಪತ್ತೆಯಾಗಿದೆ. ಕೆರೆಯಲ್ಲಿ ದನಗಳಿಗೆ ನೀರು ಕುಡಿಸಲು ರೈತರೊಬ್ಬರು ಹೋಗಿದ್ದಾಗ ಮೃತದೇಹ ಪತ್ತೆಯಾಗಿದ್ದು, ಸದ್ಯ ಮೃತದೇಹ ಕೊಳೆತ ಸ್ಥಿತಿಯಲ್ಲಿದೆ. ವಿಷಯ ತಿಳಿದು ಅರಣ್ಯಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ. ಹಲವು ದಿನಗಳಿಂದ ಜಮೀನುಗಳಲ್ಲಿ ಹುಲಿ‌ ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಹುಲಿಯ ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಬೇಕಿದೆ. [&#8230;]</p>
<p>The post <a href="https://www.justkannada.in/dead-body-tiger-found-lake-chamaraja-nagar/">ಕೆರೆಯಲ್ಲಿ ಹುಲಿ ಮೃತದೇಹ ಪತ್ತೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಾಮರಾಜನಗರ,ಫೆಬ್ರವರಿ,7,2023(www.justkannada.in):</strong> ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದ ಬಳಿಯ ಕೆರೆಯಲ್ಲಿ ಹುಲಿಯೊಂದರ ಮೃತದೇಹ ಪತ್ತೆಯಾಗಿದೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಬಂಡೀಪುರ ಅರಣ್ಯದ ಕುಂದಕೆರೆ ವಲಯ ವ್ಯಾಪ್ತಿಯ ಚೌಡಹಳ್ಳಿ ಗ್ರಾಮದ ಹೊರವಲಯದ ಮಲ್ಲಯ್ಯನಕಟ್ಟೆ ಕೆರೆಯಲ್ಲಿ ಹುಲಿ ಮೃತದೇಹ  ಪತ್ತೆಯಾಗಿದೆ. ಕೆರೆಯಲ್ಲಿ ದನಗಳಿಗೆ ನೀರು ಕುಡಿಸಲು ರೈತರೊಬ್ಬರು ಹೋಗಿದ್ದಾಗ ಮೃತದೇಹ ಪತ್ತೆಯಾಗಿದ್ದು, ಸದ್ಯ ಮೃತದೇಹ ಕೊಳೆತ ಸ್ಥಿತಿಯಲ್ಲಿದೆ.<img loading="lazy" decoding="async" class="aligncenter size-medium wp-image-103395" src="https://www.justkannada.in/wp-content/uploads/2023/02/tiger-300x143.jpg" alt="" width="300" height="143" srcset="https://www.justkannada.in/wp-content/uploads/2023/02/tiger-300x143.jpg 300w, https://www.justkannada.in/wp-content/uploads/2023/02/tiger.jpg 500w" sizes="auto, (max-width: 300px) 100vw, 300px" /></p>
<p>ವಿಷಯ ತಿಳಿದು ಅರಣ್ಯಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ. ಹಲವು ದಿನಗಳಿಂದ ಜಮೀನುಗಳಲ್ಲಿ ಹುಲಿ‌ ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಹುಲಿಯ ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಬೇಕಿದೆ.</p>
<p>Key words: Dead body – tiger- found –lake-Chamaraja nagar</p>
<p>The post <a href="https://www.justkannada.in/dead-body-tiger-found-lake-chamaraja-nagar/">ಕೆರೆಯಲ್ಲಿ ಹುಲಿ ಮೃತದೇಹ ಪತ್ತೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದಾವಣಗೆರೆ ಮೆಡಿಕಲ್ ಕಾಲೇಜಿಗೆ ವಿದ್ಯಾರ್ಥಿ ನವೀನ್ ಮೃತದೇಹ ಹಸ್ತಾಂತರ.  </title>
		<link>https://www.justkannada.in/naveen-dead-body-medical-college/</link>
		
		<dc:creator><![CDATA[JK Desk]]></dc:creator>
		<pubDate>Mon, 21 Mar 2022 10:28:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[dead body]]></category>
		<category><![CDATA[medical college]]></category>
		<category><![CDATA[Naveen]]></category>
		<guid isPermaLink="false">https://www.justkannada.in/?p=88296</guid>

					<description><![CDATA[<p>ಹಾವೇರಿ,ಮಾರ್ಚ್,21,2022(www.justkannada.in):  ಉಕ್ರೇನ್ ನಲ್ಲಿ ರಷ್ಯಾ ಶೆಲ್ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ್ ಮೃತದೇಹವನ್ನ ಪೋಷಕರು ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸಿದರು. ಮಾರ್ಚ್ 1 ರಂದು ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ನವೀನ್ ಬಲಿಯಾಗಿದ್ದರು. 20 ದಿನಗಳ ನಂತರ ಮೃತ ನವೀನ್ ಪಾರ್ಥೀವ ಶರೀರವನ್ನ ತಾಯ್ನಾಡಿಗೆ ತರಲಾಗಿತ್ತು. ಇಂದು ಸ್ವಗ್ರಾಮ ಚಳಗೇರಿಯಲ್ಲಿ ಕುಟುಂಬಸ್ಥರು ಅಂತಿಮ ವಿಧಿವಿಧಾನ ನೆರವೇರಿಸಿದರು. ನಂತರ ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಹಲವು ಗಣ್ಯರು ಪಾರ್ಥೀವ ಶರೀರದ ಅಂತಿಮ ದರ್ಶನ [&#8230;]</p>
<p>The post <a href="https://www.justkannada.in/naveen-dead-body-medical-college/">ದಾವಣಗೆರೆ ಮೆಡಿಕಲ್ ಕಾಲೇಜಿಗೆ ವಿದ್ಯಾರ್ಥಿ ನವೀನ್ ಮೃತದೇಹ ಹಸ್ತಾಂತರ.  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾವೇರಿ,ಮಾರ್ಚ್,21,2022(<a href="http://www.justkannada.in">www.justkannada.in</a>): </strong> ಉಕ್ರೇನ್ ನಲ್ಲಿ ರಷ್ಯಾ ಶೆಲ್ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ್ ಮೃತದೇಹವನ್ನ ಪೋಷಕರು ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮಾರ್ಚ್ 1 ರಂದು ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ನವೀನ್ ಬಲಿಯಾಗಿದ್ದರು. 20 ದಿನಗಳ ನಂತರ ಮೃತ ನವೀನ್ ಪಾರ್ಥೀವ ಶರೀರವನ್ನ ತಾಯ್ನಾಡಿಗೆ ತರಲಾಗಿತ್ತು. ಇಂದು ಸ್ವಗ್ರಾಮ ಚಳಗೇರಿಯಲ್ಲಿ ಕುಟುಂಬಸ್ಥರು ಅಂತಿಮ ವಿಧಿವಿಧಾನ ನೆರವೇರಿಸಿದರು. ನಂತರ ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಹಲವು ಗಣ್ಯರು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.<img loading="lazy" decoding="async" class="aligncenter size-full wp-image-88297" src="https://www.justkannada.in/wp-content/uploads/2022/03/naveen.jpg" alt="" width="550" height="275" srcset="https://www.justkannada.in/wp-content/uploads/2022/03/naveen.jpg 550w, https://www.justkannada.in/wp-content/uploads/2022/03/naveen-300x150.jpg 300w" sizes="auto, (max-width: 550px) 100vw, 550px" /></p>
<p>ಇದಾದ ಬಳಿಕ ನವೀನ್ ಪಾರ್ಥೀವ ಶರೀರವನ್ನ ಮೆರವಣಿಗೆ ಮಾಡಲಾಯಿತು.  ಮೃತ ನವೀನ್ ದೇಹದಾನ ಮಾಡಲು ಕುಟುಂಬಸ್ಥರು ನಿರ್ಧಾರ ಮಾಡಿದ್ದರು. ಹೀಗಾಗಿ  ಮೆರವಣಿಗೆ ಬಳಿಕ ದಾವಣಗೆರೆಯ ಎಸ್ ಎಸ್ ಮೆಡಿಕಲ್ ಕಾಲೇಜಿಗೆ ಮೃತದೇಹವನ್ನ ಹಸ್ತಾಂತರಿಸಲಾಗಿದ್ದು ಆ್ಯಂಬುಲೆನ್ಸ್ ಮೂಲಕ ಶಿಫ್ಟ್ ಮಾಡಲಾಗಿದೆ.</p>
<p>Key words: Naveen-dead body &#8211; Medical College</p>
<p>The post <a href="https://www.justkannada.in/naveen-dead-body-medical-college/">ದಾವಣಗೆರೆ ಮೆಡಿಕಲ್ ಕಾಲೇಜಿಗೆ ವಿದ್ಯಾರ್ಥಿ ನವೀನ್ ಮೃತದೇಹ ಹಸ್ತಾಂತರ.  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿಸ್ಮಯ: ಮೃತಪಟ್ಟು 10 ದಿನ ಕಳೆದ್ರೂ ಕೊಳೆಯದ ದೇಹ&#8230;</title>
		<link>https://www.justkannada.in/buddhist-monk-dead-body-10-days-without-rotting/</link>
		
		<dc:creator><![CDATA[JK Desk]]></dc:creator>
		<pubDate>Mon, 20 Sep 2021 06:12:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[10 days]]></category>
		<category><![CDATA[Buddhist]]></category>
		<category><![CDATA[dead body]]></category>
		<category><![CDATA[monk]]></category>
		<category><![CDATA[Without rotting]]></category>
		<guid isPermaLink="false">https://www.justkannada.in/?p=75999</guid>

					<description><![CDATA[<p>ಶಿರಸಿ,ಸೆಪ್ಟಂಬರ್,20,2021(www.justkannada.in):  ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಟಿಬೇಟಿಯನ್ ಕಾಲೋನಿಯಲ್ಲಿ ಬೌದ್ಧ ಸನ್ಯಾಸಿಯೊಬ್ಬರು ಮೃತರಾಗಿ ಹತ್ತು  ದಿನ ಕಳೆದರೂ ದೇಹ ಕೊಳೆಯದೇ ಯತಾಸ್ಥಿತಿಯಲ್ಲಿರುವ ಮೂಲಕ ವಿಸ್ಮಯ ಮೂಡಿಸಿದೆ. ಕಾಲೋನಿಯ ನಂ.1 ಕ್ಯಾಂಪ್ ನ ಶೇರ್ ಗಾಂದೇನ್ ಬೌದ್ಧ ಮಂದಿರದ ಹಿರಿಯ ಸನ್ಯಾಸಿ ಯಾಸಿ ಪೋಂಟ್ಸ್ (90) ಮೃತರಾದವರಾಗಿದ್ದಾತೆ. ಸೆ. 9 ರಂದು ಇವರು ಕೊಠಡಿಯಲ್ಲಿ ಧ್ಯಾನದಲ್ಲಿ ಇರುವಾಗ ಮೃತರಾಗಿದ್ದು ಈ ವೇಳೆ ಅವರ ದೇಹವನ್ನು ಅದೇ ಕೊಠಡಿಯಲ್ಲಿ ಹಾಗೆಯೇ ಇರಿಸಲಾಗಿದೆ.ಆದರೇ ಹತ್ತು ದಿನ ಕಳೆದಿದ್ದು ದೇಹ ನೀರು ಒಡೆಯುವುದಾಗಲಿ [&#8230;]</p>
<p>The post <a href="https://www.justkannada.in/buddhist-monk-dead-body-10-days-without-rotting/">ವಿಸ್ಮಯ: ಮೃತಪಟ್ಟು 10 ದಿನ ಕಳೆದ್ರೂ ಕೊಳೆಯದ ದೇಹ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿರಸಿ,ಸೆಪ್ಟಂಬರ್,20,2021(<a href="https://www.justkannada.in">www.justkannada.in</a>):</strong>  ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಟಿಬೇಟಿಯನ್ ಕಾಲೋನಿಯಲ್ಲಿ ಬೌದ್ಧ ಸನ್ಯಾಸಿಯೊಬ್ಬರು ಮೃತರಾಗಿ ಹತ್ತು  ದಿನ ಕಳೆದರೂ ದೇಹ ಕೊಳೆಯದೇ ಯತಾಸ್ಥಿತಿಯಲ್ಲಿರುವ ಮೂಲಕ ವಿಸ್ಮಯ ಮೂಡಿಸಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಕಾಲೋನಿಯ ನಂ.1 ಕ್ಯಾಂಪ್ ನ ಶೇರ್ ಗಾಂದೇನ್ ಬೌದ್ಧ ಮಂದಿರದ ಹಿರಿಯ ಸನ್ಯಾಸಿ ಯಾಸಿ ಪೋಂಟ್ಸ್ (90) ಮೃತರಾದವರಾಗಿದ್ದಾತೆ. ಸೆ. 9 ರಂದು ಇವರು ಕೊಠಡಿಯಲ್ಲಿ ಧ್ಯಾನದಲ್ಲಿ ಇರುವಾಗ ಮೃತರಾಗಿದ್ದು ಈ ವೇಳೆ ಅವರ ದೇಹವನ್ನು ಅದೇ ಕೊಠಡಿಯಲ್ಲಿ ಹಾಗೆಯೇ ಇರಿಸಲಾಗಿದೆ.ಆದರೇ ಹತ್ತು ದಿನ ಕಳೆದಿದ್ದು ದೇಹ ನೀರು ಒಡೆಯುವುದಾಗಲಿ ,ವಾಸನೆ ಬರುವುದಾಗಲಿ,ಕೊಳೆಯುವುದಾಗಲಿ ಆಗದೇ ಯಥಾ ಸ್ಥಿತಿಯಲ್ಲಿ ಇದ್ದಿದ್ದು ಕಂಡು ಬಂದಿದೆ. </p>
<p>ಇದೀಗ ಅವರ ದೇಹಕ್ಕೆ ಕಿರಿಯ ಬೌದ್ಧ ಸನ್ಯಾಸಿಗಳು  ದೀಪ ಬೆಳಗಿಸುವ ಮೂಲಕ ಪೂಜೆ ಮಾಡಿದ್ದಾರೆ. ಈ ಸನ್ಯಾಸಿಯು ಕ್ಯಾಂಪ್ ನಲ್ಲಿ ಇರುವ ಕಿರಿಯ ಸನ್ಯಾಸಿಗಳಿಗೆ ಧರ್ಮ ಭೋದನೆ ಮಾಡುತಿದ್ದರು. ಇದೀಗ ಅವರು ಮೃತಪಟ್ಟಿದ್ದರೂ ದೇಹ ಯಥಾ ಸ್ಥಿತಿಯಲ್ಲಿ ಇರುವುದರಿಂದ ದೇಹ ಕೊಳೆಯುವವರೆಗೂ ಅವರ ದೇಹ ಅಂತ್ಯಸಂಸ್ಕಾರ ಮಾಡದಿರಲು ಡಿಬೇಟಿಯನ್ ಮುಖಂಡರು ತೀರ್ಮಾನಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words:  Buddhist –monk- Dead body &#8211; 10 days- Without rotting</p>
<p>ENGLISH SUMMARY&#8230;</p>
<p>Surprise! Dead body not decomposed even 10 days after death!<br />
Sirsi, September 20, 2021 (www.justkannada.in): The body of a Buddhist monk, residing in the Mundagodu Tibetan colony in Uttar Kannada District has raised the eyebrows of many people as it has not decomposed even 10 after death.<img loading="lazy" decoding="async" class="aligncenter size-full wp-image-76000" src="https://www.justkannada.in/wp-content/uploads/2021/09/buddhist-monk-dead-body-10-days-without-rotting.jpg" alt="" width="696" height="364" /><br />
Yasi Ponts (90) was a senior monk at the Colony No. 1 camp Sher Ganden Buddha Mandir. It is learnt that he breathed his last in a room on September 9 while meditating, where it was kept. Even after 10 days, the body is said to have not decomposed or stunk surprising many.<br />
The Buddhist monks there have started offering pooja to the body by lighting lamps. The deceased monk was preaching to the junior monks. The other monks have decided not to perform the last rites till the body won&#8217;t decompose..<br />
Keywords: Buddhist monk/ body not decomposed/ 10 days after death</p>
<p>The post <a href="https://www.justkannada.in/buddhist-monk-dead-body-10-days-without-rotting/">ವಿಸ್ಮಯ: ಮೃತಪಟ್ಟು 10 ದಿನ ಕಳೆದ್ರೂ ಕೊಳೆಯದ ದೇಹ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೋವಿಡ್ ನಿಂದ ಮೃತಪಟ್ಟವರ ಮೃತದೇಹ ನೀಡಲು ಹಣ ಕೇಳಿದರೆ ಲೈಸೆನ್ಸ್ ರದ್ದು –ರಾಜ್ಯ ಸರ್ಕಾರದಿಂದ ಆದೇಶ&#8230;..</title>
		<link>https://www.justkannada.in/covid-dead-body-cancels-license-order-state-government/</link>
		
		<dc:creator><![CDATA[JK Desk]]></dc:creator>
		<pubDate>Tue, 25 May 2021 04:33:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[cancels]]></category>
		<category><![CDATA[covid]]></category>
		<category><![CDATA[dead body]]></category>
		<category><![CDATA[License]]></category>
		<category><![CDATA[Order]]></category>
		<category><![CDATA[state government]]></category>
		<guid isPermaLink="false">https://www.justkannada.in/?p=66006</guid>

					<description><![CDATA[<p>ಬೆಂಗಳೂರು,ಮೇ,25,2021(www.justkannada.in): ಕೋವಿಡ್ ನಿಂದ ಮೃತಪಟ್ಟವರ ಮೃತದೇಹ ನೀಡಲು ಹಣ ಕೇಳಿದರೆ ಲೈಸೆನ್ಸ್ ರದ್ದುಗೊಳಿಸುವುದಾಗಿ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಕೋವಿಡ್ ಸೋಂಕಿನಿಂದ ಮೃತಪಟ್ಟವರ ಮೃತದೇಹ ಕೊಡಲು ಬಾಕಿ ಬಿಲ್ ನೀಡುವಂತೆ ಒತ್ತಾಯ ಕೇಳಿಬರುತ್ತಿರುವ ಹಿನ್ನೆಲೆ, ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನ ನೀಡಿದೆ. ಈ ಕುರಿತು ರಾಜ್ಯ ಸರ್ಕಾರ ನೂತನ ಆದೇಶ  ಹೊರಡಿಸಿದ್ದು, ಮೃತದೇಹ ನೀಡಲು ಹಣ ಕೇಳಿದರೆ ಲೈಸೆನ್ಸ್ ರದ್ದುಗೊಳಿಸುವುದಾಗಿ ತಿಳಿಸಿದೆ. ಇತ್ತೀಚೆಗೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಮೃತದೇಹವನ್ನು ನೀಡಲು ಬಾಕಿ [&#8230;]</p>
<p>The post <a href="https://www.justkannada.in/covid-dead-body-cancels-license-order-state-government/">ಕೋವಿಡ್ ನಿಂದ ಮೃತಪಟ್ಟವರ ಮೃತದೇಹ ನೀಡಲು ಹಣ ಕೇಳಿದರೆ ಲೈಸೆನ್ಸ್ ರದ್ದು –ರಾಜ್ಯ ಸರ್ಕಾರದಿಂದ ಆದೇಶ&#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,25,2021(<a href="https://www.justkannada.in">www.justkannada.in</a>):</strong> ಕೋವಿಡ್ ನಿಂದ ಮೃತಪಟ್ಟವರ ಮೃತದೇಹ ನೀಡಲು ಹಣ ಕೇಳಿದರೆ ಲೈಸೆನ್ಸ್ ರದ್ದುಗೊಳಿಸುವುದಾಗಿ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಕೋವಿಡ್ ಸೋಂಕಿನಿಂದ ಮೃತಪಟ್ಟವರ ಮೃತದೇಹ ಕೊಡಲು ಬಾಕಿ ಬಿಲ್ ನೀಡುವಂತೆ ಒತ್ತಾಯ ಕೇಳಿಬರುತ್ತಿರುವ ಹಿನ್ನೆಲೆ, ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನ ನೀಡಿದೆ. ಈ ಕುರಿತು ರಾಜ್ಯ ಸರ್ಕಾರ ನೂತನ ಆದೇಶ  ಹೊರಡಿಸಿದ್ದು, ಮೃತದೇಹ ನೀಡಲು ಹಣ ಕೇಳಿದರೆ ಲೈಸೆನ್ಸ್ ರದ್ದುಗೊಳಿಸುವುದಾಗಿ ತಿಳಿಸಿದೆ.</p>
<p>ಇತ್ತೀಚೆಗೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಮೃತದೇಹವನ್ನು ನೀಡಲು ಬಾಕಿ ಹಣ ಪಾವತಿಸುವಂತೆ ಖಾಸಗಿ ಆಸ್ಪತ್ರೆಗಳು ಒತ್ತಾಯಿಸುತ್ತಿರುವ ಪ್ರಕರಣಗಳು ಕಂಡು ಬಂದಿವೆ. ಹೀಗಾಗಿ ಬಿಲ್ ಪಾವತಿಗೆ ಒತ್ತಾಯ, ಒತ್ತಡ ಹೇರದಂತೆ ಹಾಗೂ ಬಿಲ್ ಪಾವತಿ ಮಾಡದಿದ್ದಲ್ಲಿ ಮೃತದೇಹ ಹಸ್ತಾಂತರಿಸಲು ನಿರಾಕರಿಸುವಂತಿಲ್ಲವೆಂದು ಆದೇಶದಲ್ಲಿ ರಾಜ್ಯ ಸರ್ಕಾರ  ಉಲ್ಲೇಖ ಮಾಡಿದೆ.<img loading="lazy" decoding="async" class="aligncenter size-medium wp-image-66007" src="https://www.justkannada.in/wp-content/uploads/2021/05/vidhan-1-300x180.jpg" alt="covid-dead-body-cancels-license-order-state-government" width="300" height="180" /></p>
<p>ಈ ರೀತಿ ವರದಿಯಾದ ಪ್ರಕರಣಗಳ ಮಾಹಿತಿ ಹಾಗೂ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ  ರಾಜ್ಯ ಸರ್ಕಾರ ಸೂಚನೆ ನೀಡಿದೆ.</p>
<p>Key words: Covid  &#8211; dead body –cancels- license -Order &#8211; State Government.</p>
<p>The post <a href="https://www.justkannada.in/covid-dead-body-cancels-license-order-state-government/">ಕೋವಿಡ್ ನಿಂದ ಮೃತಪಟ್ಟವರ ಮೃತದೇಹ ನೀಡಲು ಹಣ ಕೇಳಿದರೆ ಲೈಸೆನ್ಸ್ ರದ್ದು –ರಾಜ್ಯ ಸರ್ಕಾರದಿಂದ ಆದೇಶ&#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೋವಿಡ್ ಗೆ ಬಲಿಯಾದ ವ್ಯಕ್ತಿ ಮೃತದೇಹ ಕೊಡಲು ಖಾಸಗಿ ಅಸ್ಪತ್ರೆ ಹಿಂದೇಟು : ಎಚ್ಚರಿಕೆ ನೀಡಿದ ನಂತರ ಶವ  ಹಸ್ತಾಂತರ&#8230;</title>
		<link>https://www.justkannada.in/covid-death-person-private-hospital-dead-body-mysore/</link>
		
		<dc:creator><![CDATA[JK Desk]]></dc:creator>
		<pubDate>Fri, 21 May 2021 11:42:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[covid]]></category>
		<category><![CDATA[dead body]]></category>
		<category><![CDATA[death]]></category>
		<category><![CDATA[Mysore.]]></category>
		<category><![CDATA[person private hospital]]></category>
		<guid isPermaLink="false">https://www.justkannada.in/?p=65741</guid>

					<description><![CDATA[<p>ಮೈಸೂರು,ಮೇ,21,2021(www.justkannada.in): ಕೋವಿಡ್ ಬಲಿಯಾದ ವ್ಯಕ್ತಿಯ ಮೃತದೇಹ ಕೊಡದೆ ಬಾಕಿ ಹಣ ಪಾವತಿಸುವಂತೆ ಖಾಸಗಿ ಆಸ್ಪತ್ರೆ  ಪಟ್ಟು ಹಿಡಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಶ್ರೀರಾಂಪುರದ ಗೌತಮ ಸಹಕಾರಿ ಅಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಕೋವಿಡ್ ಸೋಂಕಿಗೆ ತುತ್ತಾಗಿದ್ದ ಆಲನಹಳ್ಳಿ ಬಸವರಾಜು ಎಂಬುವವರು ನಿನ್ನೆ ರಾತ್ರಿ ಕೋವಿಡ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಆದರೆ ಆಸ್ಪತ್ರೆ ಆಡಳಿತ ಮಂಡಳಿ ಇನ್ನೂ ಒಂದೂವರೆ ಲಕ್ಷ ರೂ. ಕೊಡದ ಹೊರತು ಶವ‌ ಕೊಡುವುದಿಲ್ಲ ಎಂದು ಪಟ್ಟು ಹಿಡಿದಿತ್ತು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ [&#8230;]</p>
<p>The post <a href="https://www.justkannada.in/covid-death-person-private-hospital-dead-body-mysore/">ಕೋವಿಡ್ ಗೆ ಬಲಿಯಾದ ವ್ಯಕ್ತಿ ಮೃತದೇಹ ಕೊಡಲು ಖಾಸಗಿ ಅಸ್ಪತ್ರೆ ಹಿಂದೇಟು : ಎಚ್ಚರಿಕೆ ನೀಡಿದ ನಂತರ ಶವ  ಹಸ್ತಾಂತರ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,21,2021(<a href="https://www.justkannada.in">www.justkannada.in</a>):</strong> ಕೋವಿಡ್ ಬಲಿಯಾದ ವ್ಯಕ್ತಿಯ ಮೃತದೇಹ ಕೊಡದೆ ಬಾಕಿ ಹಣ ಪಾವತಿಸುವಂತೆ ಖಾಸಗಿ ಆಸ್ಪತ್ರೆ  ಪಟ್ಟು ಹಿಡಿದ ಘಟನೆ ಮೈಸೂರಿನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಮೈಸೂರಿನ ಶ್ರೀರಾಂಪುರದ ಗೌತಮ ಸಹಕಾರಿ ಅಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಕೋವಿಡ್ ಸೋಂಕಿಗೆ ತುತ್ತಾಗಿದ್ದ ಆಲನಹಳ್ಳಿ ಬಸವರಾಜು ಎಂಬುವವರು ನಿನ್ನೆ ರಾತ್ರಿ ಕೋವಿಡ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಆದರೆ ಆಸ್ಪತ್ರೆ ಆಡಳಿತ ಮಂಡಳಿ ಇನ್ನೂ ಒಂದೂವರೆ ಲಕ್ಷ ರೂ. ಕೊಡದ ಹೊರತು ಶವ‌ ಕೊಡುವುದಿಲ್ಲ ಎಂದು ಪಟ್ಟು ಹಿಡಿದಿತ್ತು.<img loading="lazy" decoding="async" class="aligncenter size-medium wp-image-65530" src="https://www.justkannada.in/wp-content/uploads/2021/05/death-4-300x225.jpg" alt="Covid –death-person- private hospital -dead body -mysore" width="300" height="225" /></p>
<p>ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಮುಡಾ ಅಧ್ಯಕ್ಷ ಎಚ್.ವಿ. ರಾಜೀವ್ ಹಾಗೂ ಜಂಗಲ್ ಲಾಡ್ಜಸ್ ಅಧ್ಯಕ್ಷ ಅಪ್ಪಣ್ಣ, ಆಸ್ಪತ್ರೆ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದರು. ಎಚ್.ವಿ. ರಾಜೀವ್ ಹಾಗೂ ಜಂಗಲ್ ಲಾಡ್ಜಸ್ ಅಧ್ಯಕ್ಷ ಅಪ್ಪಣ್ಣ ಅವರ ಮಧ್ಯ ಪ್ರವೇಶದಿಂದಾಗಿ ಖಾಸಗಿ ಆಸ್ಪತ್ರೆ ಶವ ಹಸ್ತಾಂತರ ಮಾಡಿತು. ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿ ಅಂಬ್ಯುಲೆನ್ಸ್ ನಲ್ಲಿ ಶವ ಕೊಂಡೊಯ್ದರು.</p>
<p>Key words: Covid –death-person- private hospital -dead body -mysore</p>
<p>The post <a href="https://www.justkannada.in/covid-death-person-private-hospital-dead-body-mysore/">ಕೋವಿಡ್ ಗೆ ಬಲಿಯಾದ ವ್ಯಕ್ತಿ ಮೃತದೇಹ ಕೊಡಲು ಖಾಸಗಿ ಅಸ್ಪತ್ರೆ ಹಿಂದೇಟು : ಎಚ್ಚರಿಕೆ ನೀಡಿದ ನಂತರ ಶವ  ಹಸ್ತಾಂತರ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
