<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>deadline Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/deadline/feed/" rel="self" type="application/rss+xml" />
	<link>https://www.justkannada.in/tag/deadline/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 17 Jul 2026 08:15:04 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>deadline Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/deadline/</link>
	<width>32</width>
	<height>32</height>
</image> 
	<item>
		<title>ಡಿ.31ರೊಳಗೆ GBA ಚುನಾವಣೆ ನಡೆಸಿ: ಮತ್ತೆ ಕಾಲಾವಕಾಶ ವಿಸ್ತರಿಸಿದ ಸುಪ್ರೀಂ</title>
		<link>https://www.justkannada.in/gba-elections-supreme-court/</link>
		
		<dc:creator><![CDATA[prashanth]]></dc:creator>
		<pubDate>Fri, 17 Jul 2026 08:15:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[deadline]]></category>
		<category><![CDATA[December]]></category>
		<category><![CDATA[extends]]></category>
		<category><![CDATA[GBA elections]]></category>
		<category><![CDATA[Supreme Court]]></category>
		<guid isPermaLink="false">https://www.justkannada.in/?p=157410</guid>

					<description><![CDATA[<p>ಬೆಂಗಳೂರು,ಜುಲೈ, 17,2026 (www.justkannada.in): ಡಿಸೆಂಬರ್ 31ರೊಳಗೆ ಗ್ರೇಟರ್​ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳ ಚುನಾವಣೆಯನ್ನು ನಡೆಸುವಂತೆ ಕರ್ನಾಟಕ ಸರ್ಕಾರಕ್ಕೆ  ಸುಪ್ರೀಂಕೋರ್ಟ್  ಸೂಚನೆ ನೀಡಿದೆ. ಜಿಬಿಎ ಚುನಾವಣೆ ನಡೆಸಲು ಕಾಲಾವಕಾಶ ವಿಸ್ತರಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ  ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್​, ಡಿಸೆಂಬರ್​ 31ರೊಳಗೆ ಚುನಾವಣೆ ನಡೆಸಲು ಸೂಚಿಸಿದೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆ, ಕರುಡು ಮತದಾರರ ಪಟ್ಟಿ ಪ್ರಕಟಣೆ, ಸಾರ್ವಜನಿಕ ಆಕ್ಷೇಪಣೆ ಸ್ವೀಕಾರ ಸೇರಿದಂತೆ ನಾನಾ ಕಾರ್ಯಗಳಲ್ಲಿ ಸಿಬ್ಬಂದಿ ಬ್ಯುಸಿ ಇರುವ ಹಿನ್ನೆಲೆ ಗ್ರೇಟರ್​ [&#8230;]</p>
<p>The post <a href="https://www.justkannada.in/gba-elections-supreme-court/">ಡಿ.31ರೊಳಗೆ GBA ಚುನಾವಣೆ ನಡೆಸಿ: ಮತ್ತೆ ಕಾಲಾವಕಾಶ ವಿಸ್ತರಿಸಿದ ಸುಪ್ರೀಂ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ, 17,2026 (<a href="http://www.justkannada.in">www.justkannada.in</a>):</strong> ಡಿಸೆಂಬರ್ 31ರೊಳಗೆ ಗ್ರೇಟರ್​ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳ ಚುನಾವಣೆಯನ್ನು ನಡೆಸುವಂತೆ ಕರ್ನಾಟಕ ಸರ್ಕಾರಕ್ಕೆ  ಸುಪ್ರೀಂಕೋರ್ಟ್  ಸೂಚನೆ ನೀಡಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಜಿಬಿಎ ಚುನಾವಣೆ ನಡೆಸಲು ಕಾಲಾವಕಾಶ ವಿಸ್ತರಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ  ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್​, ಡಿಸೆಂಬರ್​ 31ರೊಳಗೆ ಚುನಾವಣೆ ನಡೆಸಲು ಸೂಚಿಸಿದೆ.</p>
<p>ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆ, ಕರುಡು ಮತದಾರರ ಪಟ್ಟಿ ಪ್ರಕಟಣೆ, ಸಾರ್ವಜನಿಕ ಆಕ್ಷೇಪಣೆ ಸ್ವೀಕಾರ ಸೇರಿದಂತೆ ನಾನಾ ಕಾರ್ಯಗಳಲ್ಲಿ ಸಿಬ್ಬಂದಿ ಬ್ಯುಸಿ ಇರುವ ಹಿನ್ನೆಲೆ ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಚುನಾವಣೆ ನಡೆಸಲು ಕಾಲಾವಕಾಶ ಕೋರಿ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ವಿಚಾರಣೆ ವೇಳೆ ವಾದ ಮಂಡಿಸಿದ ಸರ್ಕಾರ ಪರ ವಕೀಲರು, ಎಸ್ ಐಆರ್ ನಲ್ಲಿ ಎಲ್ಲಾ ಸಿಬ್ಬಂದಿಗಳು ತೊಡಗಿದ್ದಾರೆ. ಹೀಗಾಗಿ ಜಿಬಿಎ ಚುನಾವಣೆ ನಡೆಸಲು ಡಿಸೆಂಬರ್​ ವರೆಗೆ ಸಮಯ ನೀಡಬೇಕು ಎಂದು ರಾಜ್ಯ ಚುನಾವಣೆ ಆಯೋಗ ಸಹ ಮನವಿ ಮಾಡಿದೆ ಎಂದು ತಿಳಿಸಿದರು.<img decoding="async" class="aligncenter size-full wp-image-157130" src="https://www.justkannada.in/wp-content/uploads/2026/07/gba.jpg" alt="" width="500" height="281" srcset="https://www.justkannada.in/wp-content/uploads/2026/07/gba.jpg 500w, https://www.justkannada.in/wp-content/uploads/2026/07/gba-300x169.jpg 300w, https://www.justkannada.in/wp-content/uploads/2026/07/gba-150x84.jpg 150w" sizes="(max-width: 500px) 100vw, 500px" /></p>
<p>ಡಿಸೆಂಬರ್ ಅಂತ್ಯದ ಒಳಗೆ ಚುನಾವಣೆ ಮುಗಿಸಿ, ಇದೇ ಕೊನೆ ಅವಕಾಶ. ಡಿಸೆಂಬರ್ ನಲ್ಲಿ ಚುನಾವಣೆ ಮುಂದೂಡಲು ಯಾವುದೇ ನೆಪ ಅಥವಾ ಹೊಸ ಕಾರಣಗಳನ್ನು ಮುಂದಿಡಬಾರದು ಎಂದು ಸರ್ಕಾರಕ್ಕೆ ಸುಪ್ರೀಂಕೋರ್ಟ್ ನ್ಯಾಯಪೀಠ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿತು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: GBA elections, December, Supreme Court, extends, deadline</p>
<p>The post <a href="https://www.justkannada.in/gba-elections-supreme-court/">ಡಿ.31ರೊಳಗೆ GBA ಚುನಾವಣೆ ನಡೆಸಿ: ಮತ್ತೆ ಕಾಲಾವಕಾಶ ವಿಸ್ತರಿಸಿದ ಸುಪ್ರೀಂ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೊಸ ವಿದ್ಯುತ್ ಸಂಪರ್ಕ ಪಡೆಯಲು ಆ.15ರವರೆಗೆ ಗಡುವು ವಿಸ್ತರಣೆ</title>
		<link>https://www.justkannada.in/new-electricity-connections-cesc/</link>
		
		<dc:creator><![CDATA[prashanth]]></dc:creator>
		<pubDate>Wed, 08 Jul 2026 11:00:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[August 15.]]></category>
		<category><![CDATA[CESC]]></category>
		<category><![CDATA[connections]]></category>
		<category><![CDATA[deadline]]></category>
		<category><![CDATA[Electricity]]></category>
		<category><![CDATA[extended]]></category>
		<category><![CDATA[new]]></category>
		<guid isPermaLink="false">https://www.justkannada.in/?p=157052</guid>

					<description><![CDATA[<p>ಮೈಸೂರು, ಜುಲೈ,8, 2026 (www.justkannada.in): ರಾಜ್ಯದಲ್ಲಿ ಶೇ.20ರಷ್ಟು ಹೆಚ್ಚುವರಿ ವ್ಯತ್ಯಾಸದೊಂದಿಗೆ 2400 ಚದರ ಅಡಿವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ (ಓಸಿ) ಇಲ್ಲದೆ ಶಾಶ್ವತ ವಿದ್ಯುತ್‌ ಸಂಪರ್ಕ ಪಡೆಯಲು ನೀಡಲಾಗಿದ್ದ ಗಡುವನ್ನು ಆಗಸ್ಟ್‌ 15ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು 2026ರ ಮೇ 31ರೊಳಗಾಗಿ ಶಾಶ್ವತ ವಿದ್ಯುತ್‌ ಸಂಪರ್ಕಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವ ಪ್ರಕರಣಗಳಿಗೆ ಸೀಮಿತವಾಗಿ ಸ್ವಾಧೀನಾನುಭವ ಪತ್ರ ಸಲ್ಲಿಕೆಗೆ ಒಂದು ಬಾರಿ ವಿನಾಯಿತಿ ಪಡೆದು ವಿದ್ಯುತ್ ಸಂಪರ್ಕ ಪಡೆಯಲು, ಜೂನ್ 22, 2026 ರಂದು [&#8230;]</p>
<p>The post <a href="https://www.justkannada.in/new-electricity-connections-cesc/">ಹೊಸ ವಿದ್ಯುತ್ ಸಂಪರ್ಕ ಪಡೆಯಲು ಆ.15ರವರೆಗೆ ಗಡುವು ವಿಸ್ತರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಜುಲೈ,8, 2026 (www.justkannada.in):</strong> ರಾಜ್ಯದಲ್ಲಿ ಶೇ.20ರಷ್ಟು ಹೆಚ್ಚುವರಿ ವ್ಯತ್ಯಾಸದೊಂದಿಗೆ 2400 ಚದರ ಅಡಿವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ (ಓಸಿ) ಇಲ್ಲದೆ ಶಾಶ್ವತ ವಿದ್ಯುತ್‌ ಸಂಪರ್ಕ ಪಡೆಯಲು ನೀಡಲಾಗಿದ್ದ ಗಡುವನ್ನು ಆಗಸ್ಟ್‌ 15ರವರೆಗೆ ವಿಸ್ತರಿಸಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಮೊದಲು 2026ರ ಮೇ 31ರೊಳಗಾಗಿ ಶಾಶ್ವತ ವಿದ್ಯುತ್‌ ಸಂಪರ್ಕಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವ ಪ್ರಕರಣಗಳಿಗೆ ಸೀಮಿತವಾಗಿ ಸ್ವಾಧೀನಾನುಭವ ಪತ್ರ ಸಲ್ಲಿಕೆಗೆ ಒಂದು ಬಾರಿ ವಿನಾಯಿತಿ ಪಡೆದು ವಿದ್ಯುತ್ ಸಂಪರ್ಕ ಪಡೆಯಲು, ಜೂನ್ 22, 2026 ರಂದು 15 ದಿನಗಳ ಅವಧಿವರೆಗೆ ವಿಸ್ತರಿಸಿ ಅವಕಾಶ ನೀಡಲಾಗಿತ್ತು. ಆದರೆ ಇದೀಗ ಸದರಿ ಗಡುವನ್ನು ಆಗಸ್ಟ್‌ 15ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರವು ಹೊಸ ಆದೇಶ ಹೊರಡಿಸಿದೆ.<img loading="lazy" decoding="async" class="aligncenter size-full wp-image-133020" src="https://www.justkannada.in/wp-content/uploads/2024/12/cesc.jpg" alt="" width="500" height="183" srcset="https://www.justkannada.in/wp-content/uploads/2024/12/cesc.jpg 500w, https://www.justkannada.in/wp-content/uploads/2024/12/cesc-300x110.jpg 300w, https://www.justkannada.in/wp-content/uploads/2024/12/cesc-150x55.jpg 150w" sizes="auto, (max-width: 500px) 100vw, 500px" /></p>
<p>ಈ ಹಿನ್ನೆಲೆಯಲ್ಲಿ 2400 ಚದರ ಅಡಿಗಳವರೆಗೆ ಅಳತೆಯ ನಿವೇಶನಗಳಲ್ಲಿ ಶೇ.20 ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ ನಿರ್ಮಿಸಿರುವ ಜಿ+3 ಅಂತಸ್ತಿನ ಕಟ್ಟಡಗಳು ಅಥವಾ ಸ್ಟಿಲ್ಟ್‌ ಪಾರ್ಕಿಂಗ್‌ +4 ಮಹಡಿ ಹೊಂದಿರುವ ವಸತಿ ಕಟ್ಟಡಗಳಿಗೆ ಮಾತ್ರವೇ ಈ ನಿಯಮ ಅನ್ವಯವಾಗುತ್ತದೆ ಎಂದು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಪ್ರಕಟಣೆಯಲ್ಲಿ ತಿಳಿಸಿದೆ ಹಾಗೂ ಗ್ರಾಹಕರು ಈ ಅವಕಾಶ ಸದುಪಯೋಗ ಮಾಡಿಕೊಳ್ಳುವಂತೆ ಸೆಸ್ಕ್‌ ಮನವಿ ಮಾಡಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Deadline, extended, August 15, new, electricity, connections, CESC</p>
<p>The post <a href="https://www.justkannada.in/new-electricity-connections-cesc/">ಹೊಸ ವಿದ್ಯುತ್ ಸಂಪರ್ಕ ಪಡೆಯಲು ಆ.15ರವರೆಗೆ ಗಡುವು ವಿಸ್ತರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೊಬೈಲ್ ಕ್ಯಾಂಟಿನ್ ಗೆ ಸಹಾಯಧನ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ</title>
		<link>https://www.justkannada.in/mobile-canteen-subsidy-2/</link>
		
		<dc:creator><![CDATA[prashanth]]></dc:creator>
		<pubDate>Mon, 16 Mar 2026 12:59:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[application]]></category>
		<category><![CDATA[deadline]]></category>
		<category><![CDATA[extended]]></category>
		<category><![CDATA[mobile canteen]]></category>
		<category><![CDATA[Subsidy]]></category>
		<guid isPermaLink="false">https://www.justkannada.in/?p=152601</guid>

					<description><![CDATA[<p>ಬೆಂಗಳೂರು ಗ್ರಾಮಾಂತರ, ಮಾರ್ಚ್,16,2026 (www.justkannada.in): ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 30 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Enterprenuership (EP) ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲಾಗುತ್ತದೆ. ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ [&#8230;]</p>
<p>The post <a href="https://www.justkannada.in/mobile-canteen-subsidy-2/">ಮೊಬೈಲ್ ಕ್ಯಾಂಟಿನ್ ಗೆ ಸಹಾಯಧನ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಗ್ರಾಮಾಂತರ, ಮಾರ್ಚ್,16,2026 (<a href="http://www.justkannada.in">www.justkannada.in</a>):</strong> ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 30 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Enterprenuership (EP) ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲಾಗುತ್ತದೆ. ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ.</p>
<p>ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ನಂ.09, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಕಛೇರಿ ಸಮಯದಲ್ಲಿ ಮಾರ್ಚ್ 30 ರೊಳಗೆ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>
<p>Key words: Mobile canteen, subsidy,  Application, deadline, extended</p>
<p>The post <a href="https://www.justkannada.in/mobile-canteen-subsidy-2/">ಮೊಬೈಲ್ ಕ್ಯಾಂಟಿನ್ ಗೆ ಸಹಾಯಧನ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್, ಮಾ.2ಕ್ಕೆ ಡೆಡ್ ಲೈನ್: ಮುಖಂಡರ ನಡೆಗೆ ಆಕ್ರೋಶ</title>
		<link>https://www.justkannada.in/transport-workers-strike-2/</link>
		
		<dc:creator><![CDATA[prashanth]]></dc:creator>
		<pubDate>Thu, 19 Feb 2026 11:58:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[deadline]]></category>
		<category><![CDATA[March 2]]></category>
		<category><![CDATA[strike]]></category>
		<category><![CDATA[transport workers -]]></category>
		<guid isPermaLink="false">https://www.justkannada.in/?p=151660</guid>

					<description><![CDATA[<p>ಬೆಂಗಳೂರು,ಫೆಬ್ರವರಿ,19,2026 (www.justkannada.in): ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ವಾಪಸ್ ಪಡೆಯಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಂಟಿ ಕ್ರಿಯಾ ಸಮಿತಿ ವತಿಯಿಂದ ಮುಷ್ಕರ ನಡೆಸಲಾಗುತ್ತಿತ್ತು. ಈ ಮಧ್ಯೆ ಸರ್ಕಾರದ ವತಿಯಿಂದ ಕೆಎಸ್ ಆರ್ ಟಿಸಿ ಎಂಡಿ ಅಕ್ರಂ ಪಾಷ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೇಡಿಕೆ ಆಲಿಸಿ ಭರವಸೆ ನೀಡಿದ್ದರು. ಈ ಮಧ್ಯೆ ಜಂಟಿ ಕ್ರಿಯಾ ಸಮಿತಿ ಮುಖಂಡರು  ಮುಷ್ಕರವನ್ನು ತಾತ್ಕಾಲಿಕವಾಗಿ ವಾಪಸ್ ಪಡೆದಿದ್ದು ಬೇಡಿಕೆಗಳನ್ನ [&#8230;]</p>
<p>The post <a href="https://www.justkannada.in/transport-workers-strike-2/">ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್, ಮಾ.2ಕ್ಕೆ ಡೆಡ್ ಲೈನ್: ಮುಖಂಡರ ನಡೆಗೆ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,19,2026 (<a href="http://www.justkannada.in">www.justkannada.in</a>):</strong> ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ವಾಪಸ್ ಪಡೆಯಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಂಟಿ ಕ್ರಿಯಾ ಸಮಿತಿ ವತಿಯಿಂದ ಮುಷ್ಕರ ನಡೆಸಲಾಗುತ್ತಿತ್ತು. ಈ ಮಧ್ಯೆ ಸರ್ಕಾರದ ವತಿಯಿಂದ ಕೆಎಸ್ ಆರ್ ಟಿಸಿ ಎಂಡಿ ಅಕ್ರಂ ಪಾಷ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೇಡಿಕೆ ಆಲಿಸಿ ಭರವಸೆ ನೀಡಿದ್ದರು.</p>
<p>ಈ ಮಧ್ಯೆ ಜಂಟಿ ಕ್ರಿಯಾ ಸಮಿತಿ ಮುಖಂಡರು  ಮುಷ್ಕರವನ್ನು ತಾತ್ಕಾಲಿಕವಾಗಿ ವಾಪಸ್ ಪಡೆದಿದ್ದು ಬೇಡಿಕೆಗಳನ್ನ ಈಡೇರಿಸಲು ಸರ್ಕಾರಕ್ಕೆ ಮಾರ್ಚ್ 2ರವರೆಗೆ ಗಡುವು ನೀಡಿದ್ದಾರೆ. ಮಾರ್ಚ್ 2ರೊಳಗೆ ಬೇಡಿಕೆ ಈಡೇರಿಸದಿದ್ದರೇ ಮತ್ತೆ ಮುಷ್ಕರ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ.</p>
<p><strong> ಮುಖಂಡ ನಿರ್ಧಾರಕ್ಕೆ ಪ್ರತಿಭಟನಾನಿರತ ಸಾರಿಗೆ ನೌಕರರ ಆಕ್ರೋಶ</strong></p>
<p>ಜಂಟಿ ಕ್ರಿಯಾ ಸಮಿತಿ ಮುಖಂಡರು ತೆಗೆದುಕೊಂಡ ಈ ನಿರ್ಧಾರಕ್ಕೆ ಪ್ರತಿಭಟನಾನಿರತ ಸಾರಿಗೆ ನೌಕರರ ಆಕ್ರೋಶ ವ್ಯಕ್ತಪಡಿಸಿದ್ದು ಮುಷ್ಕರ ನಿಲ್ಲಿಸದಂತೆ ಆಗ್ರಹಿಸಿದ್ದಾರೆ. ವೇದಿಕೆಯ ಮೇಲೆಯೇ ಆಗಮಿಸಿ ಸಾರಿಗೆ ನೌಕರರು ಕಿಡಿಕಾರಿದ್ದಾರೆ.</p>
<p>Key words: Transport workers, strike, deadline, March 2</p>
<p>The post <a href="https://www.justkannada.in/transport-workers-strike-2/">ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್, ಮಾ.2ಕ್ಕೆ ಡೆಡ್ ಲೈನ್: ಮುಖಂಡರ ನಡೆಗೆ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮತ್ತೆ ಸಿಡಿದ ಗುತ್ತಿಗೆದಾರರ ಸಂಘ: ಬಾಕಿ ಹಣ  ಬಿಡುಗಡೆಗೆ ಸರ್ಕಾರಕ್ಕೆ ಒಂದು ತಿಂಗಳ ಡೆಡ್ ಲೈನ್</title>
		<link>https://www.justkannada.in/contractors-association-2/</link>
		
		<dc:creator><![CDATA[prashanth]]></dc:creator>
		<pubDate>Fri, 17 Oct 2025 07:30:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Association]]></category>
		<category><![CDATA[Contractors]]></category>
		<category><![CDATA[deadline]]></category>
		<category><![CDATA[government]]></category>
		<category><![CDATA[money]]></category>
		<category><![CDATA[release]]></category>
		<guid isPermaLink="false">https://www.justkannada.in/?p=146684</guid>

					<description><![CDATA[<p>ಬೆಂಗಳೂರು, ಅಕ್ಟೋಬರ್,17,2025 (www.justkannada.in): ಬಾಕಿ ಹಣ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಗುತ್ತಿಗೆದಾರರ ಸಂಘ ಮತ್ತೆ ಸಿಡಿದಿದ್ದು ಇದೀಗ ಒಂದು ತಿಂಗಳ ಡೆಡ್ ಲೈನ್ ನೀಡಿದೆ. ಸರ್ಕಾರದಿಂದ ಸುಮಾರು 33 ಸಾವಿರ ಕೋಟಿ ರೂ. ಬಾಕಿ ಹಣ ಬಿಡುಗಡೆಯಾಗಬೇಕಿದ್ದು ದೀಪಾವಳಿಯಿಂದ ಒಂದು ತಿಂಗಳೊಳಗೆ ಬಾಕಿ ಹಣ ಬಿಡುಗಡೆ ಮಾಡದಿದ್ದರೇ ಕೆಲಸ ಸ್ಥಗಿತಗೊಳಿಸಿ ಹೋರಾಟ ಮಾಡುವುದಾಗಿ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ. ಈ ಕುರಿತು ಮಾತನಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್, ಸರ್ಕಾರದಿಂದ ಗುತ್ತಿಗೆದಾರರಿಗೆ 33 [&#8230;]</p>
<p>The post <a href="https://www.justkannada.in/contractors-association-2/">ಮತ್ತೆ ಸಿಡಿದ ಗುತ್ತಿಗೆದಾರರ ಸಂಘ: ಬಾಕಿ ಹಣ  ಬಿಡುಗಡೆಗೆ ಸರ್ಕಾರಕ್ಕೆ ಒಂದು ತಿಂಗಳ ಡೆಡ್ ಲೈನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಅಕ್ಟೋಬರ್,17,2025 (<a href="http://www.justkannada.in">www.justkannada.in</a>):</strong> ಬಾಕಿ ಹಣ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಗುತ್ತಿಗೆದಾರರ ಸಂಘ ಮತ್ತೆ ಸಿಡಿದಿದ್ದು ಇದೀಗ ಒಂದು ತಿಂಗಳ ಡೆಡ್ ಲೈನ್ ನೀಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸರ್ಕಾರದಿಂದ ಸುಮಾರು 33 ಸಾವಿರ ಕೋಟಿ ರೂ. ಬಾಕಿ ಹಣ ಬಿಡುಗಡೆಯಾಗಬೇಕಿದ್ದು ದೀಪಾವಳಿಯಿಂದ ಒಂದು ತಿಂಗಳೊಳಗೆ ಬಾಕಿ ಹಣ ಬಿಡುಗಡೆ ಮಾಡದಿದ್ದರೇ ಕೆಲಸ ಸ್ಥಗಿತಗೊಳಿಸಿ ಹೋರಾಟ ಮಾಡುವುದಾಗಿ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ.</p>
<p>ಈ ಕುರಿತು ಮಾತನಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್, ಸರ್ಕಾರದಿಂದ ಗುತ್ತಿಗೆದಾರರಿಗೆ 33 ಸಾವಿರ ಕೋಟಿ ರೂ. ಹಣ ಬಿಡುಗಡೆಯಾಗಬೇಕಿದೆ.   ಸಣ್ಣ ಗುತ್ತಿಗೆದಾರರ ಪತ್ನಿಯರು ಮಕ್ಕಳು ನಮಗೆ ಕರೆ ಮಾಡಿ ಕೇಳುತ್ತಿದ್ದಾರೆ. ಗುತ್ತಿಗೆದಾರರು ಇದೀಗ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ ಎಂದು ಕಿಡಿಕಾರಿದರು.</p>
<p>ನಾವು 60 ಪರ್ಸೆಂಟ್ 80 ಪರ್ಸೆಂಟ್ ಅಂದಿಲ್ಲ. ಪ್ರತಿ ಇಲಾಖೆ ಸಚಿವರನ್ನ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ನಮಗೆ ಸಂಘರ್ಷ ಬೇಕಾಗಿಲ್ಲ, ಪ್ರೀತಿ ವಿಸ್ವಾಸದಿಂದ ಹೋಗಬೇಕು . ದೀಪಾವಳಿ ನಂತರ ಕಾಮಗಾರಿ ನಿಲ್ಲಿಸಿ ಮುಷ್ಕರ ನಡೆಸಿ ಹೋರಾಟ ಮಾಡುತ್ತೇವೆ  ಎಂದು ಸರ್ಕಾರಕ್ಕೆ ಮಂಜುನಾಥ್ ವಾರ್ನಿಂಗ್ ನೀಡಿದರು.</p>
<p>Key words: Contractors, association, Government, deadline, release, money</p>
<p>The post <a href="https://www.justkannada.in/contractors-association-2/">ಮತ್ತೆ ಸಿಡಿದ ಗುತ್ತಿಗೆದಾರರ ಸಂಘ: ಬಾಕಿ ಹಣ  ಬಿಡುಗಡೆಗೆ ಸರ್ಕಾರಕ್ಕೆ ಒಂದು ತಿಂಗಳ ಡೆಡ್ ಲೈನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಗರ್ ಹುಕುಂ ಅರ್ಜಿ ವಿಲೇಗೆ ಗಡುವು, ತಪ್ಪಿದರೆ ನೊಟೀಸ್: ಸಚಿವ ಕೃಷ್ಣಭೈರೇಗೌಡ ಎಚ್ಚರಿಕೆ</title>
		<link>https://www.justkannada.in/bagar-hukum-application-deadline-noticeminister-krishnabhairegowda/</link>
		
		<dc:creator><![CDATA[prashanth]]></dc:creator>
		<pubDate>Thu, 14 Nov 2024 11:15:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[application]]></category>
		<category><![CDATA[Bagar Hukum]]></category>
		<category><![CDATA[deadline]]></category>
		<category><![CDATA[Krishnabhairegowda]]></category>
		<category><![CDATA[minister]]></category>
		<category><![CDATA[notice]]></category>
		<guid isPermaLink="false">https://www.justkannada.in/?p=132058</guid>

					<description><![CDATA[<p>ಬೆಂಗಳೂರು ನವೆಂಬರ್ 14,2024 (www.justkannada.in):  ಬಡವರಿಗೆ ಭೂ ಮಂಜೂರುಗೊಳಿಸುವ “ಬಗರ್ ಹುಕುಂ” ಅರ್ಜಿಗಳ ಪೈಕಿ ಅರ್ಹ-ಅನರ್ಹ ಅರ್ಜಿಗಳನ್ನು ರಾಜ್ಯದ ಎಲ್ಲಾ ತಹಶೀಲ್ದಾರರೂ ಈ ತಿಂಗಳ 25ರ ಒಳಗೆ ವಿಂಗಡಿಸಿ ಜಿಲ್ಲಾಧಿಕಾರಿಗಳಿಗೆ ನೀಡಬೇಕು. ತಪ್ಪಿದರೆ ಎಲ್ಲರಿಗೂ ಶೋಕಾಸ್ ನೊಟೀಸ್ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳನ್ನು ಎಚ್ಚರಿಸಿದರು. ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ತಹಶೀಲ್ದಾರರ ಜೊತೆ ವಿಕಾಸಸೌಧದಿಂದ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಬಗರ್ ಹುಕುಂ ಅರ್ಜಿ ವಿಲೇ ಪ್ರಗತಿ [&#8230;]</p>
<p>The post <a href="https://www.justkannada.in/bagar-hukum-application-deadline-noticeminister-krishnabhairegowda/">ಬಗರ್ ಹುಕುಂ ಅರ್ಜಿ ವಿಲೇಗೆ ಗಡುವು, ತಪ್ಪಿದರೆ ನೊಟೀಸ್: ಸಚಿವ ಕೃಷ್ಣಭೈರೇಗೌಡ ಎಚ್ಚರಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ನವೆಂಬರ್ 14,2024 (<a href="http://www.justkannada.in">www.justkannada.in</a>): </strong> ಬಡವರಿಗೆ ಭೂ ಮಂಜೂರುಗೊಳಿಸುವ “ಬಗರ್ ಹುಕುಂ” ಅರ್ಜಿಗಳ ಪೈಕಿ ಅರ್ಹ-ಅನರ್ಹ ಅರ್ಜಿಗಳನ್ನು ರಾಜ್ಯದ ಎಲ್ಲಾ ತಹಶೀಲ್ದಾರರೂ ಈ ತಿಂಗಳ 25ರ ಒಳಗೆ ವಿಂಗಡಿಸಿ ಜಿಲ್ಲಾಧಿಕಾರಿಗಳಿಗೆ ನೀಡಬೇಕು. ತಪ್ಪಿದರೆ ಎಲ್ಲರಿಗೂ ಶೋಕಾಸ್ ನೊಟೀಸ್ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳನ್ನು ಎಚ್ಚರಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ತಹಶೀಲ್ದಾರರ ಜೊತೆ ವಿಕಾಸಸೌಧದಿಂದ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಬಗರ್ ಹುಕುಂ ಅರ್ಜಿ ವಿಲೇ ಪ್ರಗತಿ ಪರಿಶೀಲನೆ ನಡೆಸಿದರು.</p>
<p>ಬಗರ್ ಹುಕುಂ ಬಡವರ ಕೆಲಸ. ಬಡ ರೈತರಿಗೆ ಶೀಘ್ರ ಭೂ ಮಂಜೂರು ಮಾಡಬೇಕು ಎಂದು ರೈತಪರ ಸಂಘಟನೆಗಳು ದಶಕಗಳಿಂದ ಹೋರಾಡುತ್ತಿವೆ. ಈ ಬಗ್ಗೆ ಸರ್ಕಾರಕ್ಕೂ ಬದ್ಧತೆ ಇದ್ದು, ರೈತ ಹೋರಾಟಗಾರರ ದ್ವನಿಗೆ ಕಿವಿಗೊಡುವ ಅವರ ಸಮಸ್ಯೆಯನ್ನು ಆಲಿಸಿ ಪರಿಹರಿಸುವ ಉತ್ತರದಾಯಿತ್ವ ನನ್ನ ಮೇಲೂ ಇದೆ ಎಂದರು.</p>
<p>ಮುಂದುವರೆದು, “ಬಗರ್ ಹುಕುಂ ಕೆಲಸಗಳಿಗೆ ಚುರುಕು ಮುಟ್ಟಿಸಬೇಕು ಎಂಬ ಕಾರಣದಿಂದಲೇ ನಾನು ಕಳೆದ ಒಂದು ವರ್ಷದಿಂದ ವೈಯಕ್ತಿಕವಾಗಿ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಕೈಗೊಂಡು ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದೇನೆ. ರಾಜ್ಯದ ಎಲ್ಲಾ ತಹಶೀಲ್ದಾರರ ಜೊತೆ ಪ್ರತಿ ತಿಂಗಳೂ ವಿಡಿಯೋ ಕಾನ್ಫರೆನ್ಸ್ ಮೂಲಕವೂ ಸಭೆ ನಡೆಸಿ ಪ್ರಗತಿ ಪರಿಶೀಲಿಸುತ್ತಿದ್ದೇನೆ. ಆದರೂ ಕೆಲವು ತಹಶೀಲ್ದಾರರು ಬಡವರ ಕೆಲಸದ ಬಗ್ಗೆ ಅಸಡ್ಡೆ ಧೋರಣೆ ತೋರುತ್ತಿರುವುದು ವಿಷಾದನೀಯ ಎಂದು ತೀವ್ರ ಅಸಮಾಧಾನ ಹೊರಹಾಕಿದರು.</p>
<p>“ಬಡವರ ಕೆಲಸದ ಬಗ್ಗೆ ಅಧಿಕಾರಿ ವರ್ಗದಿಂದ ಈ ಮಟ್ಟದ ಅಸಡ್ಡೆಯನ್ನು ನಾನು ನಿರೀಕ್ಷಿಸಿರಲಿಲ್ಲ. ರಾಜ್ಯದ ಒಟ್ಟಾರೆ 14 ಲಕ್ಷ ರೈತರು ಬಗರ್ ಹುಕುಂ ಅಡಿ ಭೂ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಅರ್ಜಿಗಳ ಪೈಕಿ ಅರ್ಹ ಅರ್ಜಿ ಯಾವುದು? ಅನರ್ಹ ಅರ್ಜಿ ಯಾವುದು? ಎಂದು ಪರಿಶೀಲಿಸಲು ಅಧಿಕಾರಿಗಳಿಗೆ ಒಂದೂವರೆ ವರ್ಷ ಬೇಕಾ?” ಎಂದು ಸಚಿವ ಕೃಷ್ಣಭೈರೇಗೌಡ ಕಿಡಿಕಾರಿದರು.</p>
<p>ಮುಂದುವರೆದು, “ಇದೇ ತಿಂಗಳ 25 ರ ಒಳಗೆ ತಹಶೀಲ್ದಾರರು ಅರ್ಹ-ಅನರ್ಹ ಅರ್ಜಿಗಳನ್ನು ವಿಂಗಡಿಸಿ ಪಟ್ಟಿ ಮಾಡಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ಎಲ್ಲಾ ಜಿಲ್ಲಾಧಿಕಾರಿಗಳು 26 ರ ಬೆಳಗ್ಗೆಯೇ ಇಡೀ ಜಿಲ್ಲೆಯ ಪಟ್ಟಿಯನ್ನು ಒಂದುಗೂಡಿಸಿ ನನಗೆ ಸಲ್ಲಿಸಬೇಕು. ಹಾಗೂ ಡಿಸೆಂಬರ್ ಮೊದಲ ವಾರದಲ್ಲಿ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಡಿಜಿಟಲ್ ಭೂ ಸಾಗುವಳಿ ಚೀಟಿ ನೀಡಬೇಕು” ಎಂದು ಅವರು ತಾಕೀತು ಮಾಡಿದರು.</p>
<p>ಅರ್ಹ-ಅನರ್ಹ ವಿಂಗಡನೆಯ ಮಾನದಂಡವೇನು?</p>
<p>ರಾಜ್ಯಾದ್ಯಂತ ಬಗರ್ ಹುಕುಂ ಅಡಿ ಭೂ ಮಂಜೂರಾತಿ ಕೋರಿ 14 ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ ಅನರ್ಹ ಅರ್ಜಿಗಳ ಸಂಖ್ಯೆಯೇ ಅಧಿಕವಾಗಿದೆ. ಹೀಗಾಗಿ ಅರ್ಜಿಗಳನ್ನು ಅನರ್ಹ ಎಂದು ನಿರ್ಧರಿಸಲು ಕೆಲವು ಮಾನದಂಡಗಳನ್ನು ನಿಗದಿಪಡಿಸಲಾಗಿದೆ.</p>
<p>ಅರ್ಜಿದಾರರು ನಿರ್ದಿಷ್ಟ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿಲ್ಲ, ನಿರ್ದಿಷ್ಟ ಪ್ರದೇಶದಲ್ಲಿ ಗೋಮಾಳ ಭೂಮಿ ಅಧಿಕ ಇಲ್ಲ, ಅರಣ್ಯ ಭೂಮಿಯನ್ನು ಕೋರಿ ಸಾಗುವಳಿಗೆ ಅರ್ಜಿ ಸಲ್ಲಿಸಿದ್ದರೆ, ಅರ್ಜಿದಾರರ ಹೆಸರಿನಲ್ಲಿ ಈಗಾಗಲೇ 4.38 ಎಕರೆಗೂ ಅಧಿಕ ಜಮೀನು ಇದ್ದರೆ, ಅರ್ಜಿದಾರರು ಭೂಮಿ ಕೋರಿ ಅರ್ಜಿ ಸಲ್ಲಿಸಿರುವ ಪ್ರದೇಶದಲ್ಲಿ ವಾಸ ಇಲ್ಲದಿದ್ದರೆ, ಅರ್ಜಿಯೇ ನಕಲು ಆಗಿದ್ದರೆ ಅಥವಾ ಅರ್ಜಿದಾರರು ಅಧಿಕಾರಿಗಳ ಕೈಗೆ ಸಿಗದಿದ್ದರೆ ಅಂತಹ ಅರ್ಜಿಗಳನ್ನು ಅನರ್ಹ ಎಂದು ಪರಿಗಣಿಸಲಾಗುವುದು. ಇದರ ಹೊರತಾಗಿ ಬೇರೆ ಸ್ವರೂಪದ ಸಮಸ್ಯೆಗಳು ಕಂಡುಬಂದರೆ ಅದನ್ನೂ ಸಹ ಪಟ್ಟಿಮಾಡಿ ಜಿಲ್ಲಾಧಿಕಾರಿಗಳಿಗೆ ನೀಡುವಂತೆ ಸಚಿವ ಕೃಷ್ಣ ಬೈರೇಗೌಡ ಅವರು ತಹಶೀಲ್ದಾರರಿಗೆ ಸೂಚಿಸಿದರು.</p>
<p><strong>ಮಾಲೂರು ತಹಶೀಲ್ದಾರರಿಗೆ ನೊಟೀಸ್:</strong></p>
<p>ಬಗರ್ ಹುಕುಂ ಅರ್ಜಿ ವಿಲೇ ಕೆಲಸದಲ್ಲಿ ಅಸಡ್ಡೆ ತೋರಿದ ಮಾಲೂರು ತಾಲೂಕು ತಹಶೀಲ್ದಾರ್ ರಮೇಶ್ ಅವರಿಗೆ ಶೋಕಾಸ್ ನೊಟೀಸ್ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಅವರಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಇಂದಿನ ಸಭೆಯಲ್ಲಿ ಸೂಚಿಸಿದರು.</p>
<p>ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿ ಬಗರ್ ಹುಕುಂ ಅಡಿ ಭೂ ಮಂಜೂರಾತಿ ಕೋರಿ 10,771 ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಈವರೆಗೆ ಸ್ಥಳ ಪರಿಶೀಲನೆಗೊಂಡಿರುವ ಅರ್ಜಿಗಳ ಸಂಖ್ಯೆ ಕೇವಲ 55 ಮಾತ್ರ. ಹೀಗಾಗಿ ವಿಡಿಯೋ ಕಾನ್ಫರೆನ್ಸ್ ಸಭೆ ಆರಂಭವಾಗುತ್ತಿದ್ದಂತೆ ಸಚಿವ ಕೃಷ್ಣ ಬೈರೇಗೌಡ ಅವರು ಮಾಲೂರು ತಹಶೀಲ್ದಾರ್ ರಮೇಶ್ ಅವರ ಬಳಿ ಮಾತನಾಡಲು ಯತ್ನಿಸಿದರು. ಆದರೆ, ಅವರು ಸಭೆಗೆ ಒಂದು ಗಂಟೆ ತಡವಾಗಿ ಬಂದರು. ಅಲ್ಲದೆ, ಸಚಿವರ ಪ್ರಶ್ನೆಗಳಿಗೆ ಉತ್ತರಿಸಲೂ ತಡವರಿಸಿದರು. ಹೀಗಾಗಿ ಅವರಿಗೆ ಕೂಡಲೇ ಶೋಕಾಸ್ ನೊಟೀಸ್ ನೀಡುವಂತೆ ಸಚಿವರು ಸೂಚಿಸಿದರು.</p>
<p><strong>ಉತ್ತಮ ಕೆಲಸ ಮಾಡುವವರಿಗೆ ಸನ್ಮಾನದ ಭರವಸೆ:</strong></p>
<p>ಬಗರ್ ಹುಕುಂ ಬಡವರ ಕೆಲಸವಾಗಿದ್ದು, ಅತ್ಯುತ್ತಮವಾಗಿ ಕೆಲಸ ನಿರ್ವಹಿಸುವ ತಹಶೀಲ್ದಾರುಗಳಿಗೆ ಪ್ರಶಂಸನೀಯ ಪತ್ರ ನೀಡಿ ಸನ್ಮಾನಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು.</p>
<p>ಇಂದಿನ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ತಹಶೀಲ್ದಾರ್ ಶ್ರೀಧರ್ ಶೇಖರ್ ಮುಂದಲಮನಿ ಹಾಗೂ ಮುಂಡಗೋಡು ತಾಲೂಕು ತಹಶೀಲ್ದಾರ್ ಮುಂಡಗೋಡು ಶಂಕರ್ ಗೌಡಿ ಅವರನ್ನು ಪ್ರಶಂಸಿಸಿದ ಸಚಿವರು, “ಹಲವರು ಕೆಲಸ ಮಾಡಿ ಅಂದ್ರೆ ಬಗರ್ ಹುಕುಂ ಆ್ಯಪ್ ಸಹಕರಿಸುತ್ತಿಲ್ಲ, ನೆಟ್ವರ್ಕ್ ಇಲ್ಲ ಎಂದು ಇಲ್ಲ ಸಲ್ಲದ ಕಾರಣ ನೀಡುತ್ತಾರೆ. ಆದರೆ, ನೆಟ್ವರ್ಕೆ ಇಲ್ಲ ಗುಡ್ಡಗಾಡು ಅರಣ್ಯ ಪ್ರದೇಶದಲ್ಲಿ ಅಧಿಕಾರಿಗಳು ಹೇಗೆ ಶೇ.80ರಷ್ಟು ಬಗರ್ ಹುಕುಂ ಅರ್ಜಿ ವಿಲೇ ಮಾಡಲು ಸಾಧ್ಯವಾಯಿತು?</p>
<p>ಇಲ್ಲಿ ಸಾಧ್ಯವಾಗುವುದಾದರೆ ಬೇರೆ ತಾಲೂಕುಗಳಲ್ಲೂ ಏಕೆ ಸಾಧ್ಯವಿಲ್ಲ? ಎಂದು ಪ್ರಶ್ನೆ ಮಾಡಿದ ಸಚಿವರು,  ಬಗರ್ ಹುಕುಂ ವಿಚಾರದಲ್ಲಿ ಉತ್ತಮ ಸೇವೆ ಸಲ್ಲಿಸುವ ಕಾಲಮಿತಿಯೊಳಗೆ ಅರ್ಜಿ ವಿಲೇಗೊಳಿಸುವ ಅಧಿಕಾರಿಗಳನ್ನು ಬೆಂಗಳೂರಿಗೆ ಖುದ್ದಾಗಿ ಕರೆದು ಮುಂದಿನ ತಿಂಗಳ ಸಭೆಯಲ್ಲಿ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಲಾಗುವುದು” ಎಂದು ಭರವಸೆ ನೀಡಿದರು.</p>
<p><strong>ಮೈಸೂರಿನ ಅಧಿಕಾರಿಗಳೇ ನಿಮಗೆ ನಾಚಿಕೆ ಆಗಲ್ವ?</strong></p>
<p>ಕೆಲಸ ಮಾಡದ ಮೈಸೂರಿನ ತಹಶೀಲ್ದಾರರೇ ನಿಮಗೆ ನಾಚಿಕೆ ಆಗಲ್ವ? ನಿಮಗೆ ಮನುಷ್ಯತ್ವ ಇಲ್ವ? ಎಂದು ಅಧಿಕಾರಿಗಳನ್ನು ಇಂದಿನ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>
<p>ಬಗರ್ ಹುಕುಂ ಅರ್ಜಿ ವಿಲೇ, ನಮೂನೆ 1-5 ಹಾಗೂ ನಮೂನೆ 6-10 ದುರಸ್ತಿ ಕೆಲಸ ಹಾಗೂ ತಹಶೀಲ್ದಾರ್ ತಕರಾರು ಅರ್ಜಿ ವಿಲೇ ಕೆಲಸದಲ್ಲೂ ಮೈಸೂರು ಸಾಕಷ್ಟು ಹಿಂದೆ ಬಿದ್ದಿದೆ. ಹೀಗಾಗಿ ಮೈಸೂರು ಜಿಲ್ಲೆಯ ಎಲ್ಲಾ ತಾಲೂಕಿನ ತಹಶೀಲ್ದಾರ್ ಗಳನ್ನೂ ತರಾಟೆಗೆ ತೆಗೆದುಕೊಂಡ ಸಚಿವರು, “ಮೈಸೂರು ಜಿಲ್ಲೆ ಕಳಪೆಯಲ್ಲಿ ಕಳಪೆ ಜಿಲ್ಲೆಯಾಗುತ್ತಿದೆ. ಕೆಲಸ ಮಾಡದ ಅಧಿಕಾರಿಗಳಿಗೆ ಮನುಷ್ಯತ್ವ ಇದೆಯಾ? ನಿಮಗೆ ಯಾವ ಭಾಷೆಯಲ್ಲಿ ಹೇಳಬೇಕು, ನಾಚಿಕೆ ಆಗಲ್ವ? ಎಂದು ಕಿಡಿಕಾರಿದರು.</p>
<p>ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತರಾದ ಸುನೀಲ್ ಕುಮಾರ್, ಸರ್ವೇ ಇಲಾಖೆ ಆಯುಕ್ತರಾದ ಮಂಜುನಾಥ್ ಉಪಸ್ಥಿತರಿದ್ದರು.</p>
<p>Key words: Bagar Hukum, application, deadline, notice,Minister, Krishnabhairegowda</p>
<p>The post <a href="https://www.justkannada.in/bagar-hukum-application-deadline-noticeminister-krishnabhairegowda/">ಬಗರ್ ಹುಕುಂ ಅರ್ಜಿ ವಿಲೇಗೆ ಗಡುವು, ತಪ್ಪಿದರೆ ನೊಟೀಸ್: ಸಚಿವ ಕೃಷ್ಣಭೈರೇಗೌಡ ಎಚ್ಚರಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜೀನಾಮೆಗೆ ಮುಹೂರ್ತ ಫಿಕ್ಸ್ ಆಗಿರೋದು ಸಿಎಂ ಸಿದ್ದರಾಮಯ್ಯಗೆ ಅಲ್ಲ, ಬಿವೈ ವಿಜಯೇಂದ್ರಗೆ- ಸಚಿವ ಮಧು ಬಂಗಾರಪ್ಪ</title>
		<link>https://www.justkannada.in/deadline-resignation-by-vijayendra-minister-madhu-bangarappa/</link>
		
		<dc:creator><![CDATA[prashanth]]></dc:creator>
		<pubDate>Mon, 14 Oct 2024 10:33:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BY Vijayendra]]></category>
		<category><![CDATA[deadline]]></category>
		<category><![CDATA[madhu bangarappa]]></category>
		<category><![CDATA[minister]]></category>
		<category><![CDATA[resignation]]></category>
		<guid isPermaLink="false">https://www.justkannada.in/?p=130713</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,14,2024 (www.justkannada.in):  ರಾಜೀನಾಮೆಗೆ ಮುಹೂರ್ತ ಫಿಕ್ಸ್ ಆಗಿರೋದು ಸಿಎಂ ಸಿದ್ದರಾಮಯ್ಯಗೆ ಅಲ್ಲ. ಬಿವೈ ವಿಜಯೇಂದ್ರ ಕೆಳಗಿಳಿಸಲು ಫಿಕ್ಸ್ ಆಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಟಾಂಗ್ ಕೊಟ್ಟರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಹಿಂಸೆ ತಡೆಯದೇ ಸಿಎಂ ಪತ್ನಿ ಸೈಟ್ ವಾಪಸ್ ನೀಡಿದ್ದಾರೆ.  ಬಿಎಸ್ ಯಡಿಯೂರಪ್ಪ ಯಾಕೆ ಜೈಲಿಗೆ ಹೋದ್ರು ಅಂತಾ ಹೇಳಲಿ ವಿಜಯೇಂದ್ರ ಮಾಡಿದ ಕೆಲಸ ಎಲ್ಲರಿಗೂ ಗೊತ್ತು. ಪ್ರೇರಣಾ ಟ್ರಸ್ಟ್ ಗೆ ಹೇಗೆ ಹಣ [&#8230;]</p>
<p>The post <a href="https://www.justkannada.in/deadline-resignation-by-vijayendra-minister-madhu-bangarappa/">ರಾಜೀನಾಮೆಗೆ ಮುಹೂರ್ತ ಫಿಕ್ಸ್ ಆಗಿರೋದು ಸಿಎಂ ಸಿದ್ದರಾಮಯ್ಯಗೆ ಅಲ್ಲ, ಬಿವೈ ವಿಜಯೇಂದ್ರಗೆ- ಸಚಿವ ಮಧು ಬಂಗಾರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,14,2024 (<a href="http://www.justkannada.in">www.justkannada.in</a>):</strong>  ರಾಜೀನಾಮೆಗೆ ಮುಹೂರ್ತ ಫಿಕ್ಸ್ ಆಗಿರೋದು ಸಿಎಂ ಸಿದ್ದರಾಮಯ್ಯಗೆ ಅಲ್ಲ. ಬಿವೈ ವಿಜಯೇಂದ್ರ ಕೆಳಗಿಳಿಸಲು ಫಿಕ್ಸ್ ಆಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಟಾಂಗ್ ಕೊಟ್ಟರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಹಿಂಸೆ ತಡೆಯದೇ ಸಿಎಂ ಪತ್ನಿ ಸೈಟ್ ವಾಪಸ್ ನೀಡಿದ್ದಾರೆ.  ಬಿಎಸ್ ಯಡಿಯೂರಪ್ಪ ಯಾಕೆ ಜೈಲಿಗೆ ಹೋದ್ರು ಅಂತಾ ಹೇಳಲಿ ವಿಜಯೇಂದ್ರ ಮಾಡಿದ ಕೆಲಸ ಎಲ್ಲರಿಗೂ ಗೊತ್ತು. ಪ್ರೇರಣಾ ಟ್ರಸ್ಟ್ ಗೆ ಹೇಗೆ ಹಣ ಬಂತು ಎಂದು ಹೇಳಲಿ ಎಂದು ಬಿಜೆಪಿಗೆ ಕುಟುಕಿದರು.</p>
<p>ಬರ ಬಂದ್ರೂ ಸಿದ್ದರಾಮಯ್ಯ ಕಾರಣ ಅಂತಾರೆ.  ಮಳೆ ಜಾಸ್ತಿ ಆದ್ರೂ ಸಿದ್ದರಾಮಯ್ಯ ಕಾರಣ ಅಂತಾರೆ. ಪ್ಲೇಟ್ ಚೇಂಜ್ ಮಾಡುವುದರಲ್ಲಿ ಬಿಜೆಪಿ ಎತ್ತಿದ ಕೈ. ದಸರಾ ಒಳಗೆ ಸಿಎಂ ರಾಜೀನಾಮೆ ಎಂದಿದ್ದರು.  ಈಗ ಅದು ದೀಪಾವಳಿಗೆ ಹೋಗುತ್ತೆ. ನಂತರ ಮುಂದಿನ ವರ್ಷಕ್ಕೆ ಹೋಗುತ್ತೆ ಎಂದು ಮಧು ಬಂಗಾರಪ್ಪ ಲೇವಡಿ ಮಾಡಿದರು.</p>
<p>Key words: deadline, resignation, BY Vijayendra, Minister, Madhu Bangarappa</p>
<p>The post <a href="https://www.justkannada.in/deadline-resignation-by-vijayendra-minister-madhu-bangarappa/">ರಾಜೀನಾಮೆಗೆ ಮುಹೂರ್ತ ಫಿಕ್ಸ್ ಆಗಿರೋದು ಸಿಎಂ ಸಿದ್ದರಾಮಯ್ಯಗೆ ಅಲ್ಲ, ಬಿವೈ ವಿಜಯೇಂದ್ರಗೆ- ಸಚಿವ ಮಧು ಬಂಗಾರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಾಹನ ಸವಾರರಿಗೆ ಗುಡ್ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ</title>
		<link>https://www.justkannada.in/hsrp-number-plate-adoption-deadline-extended/</link>
		
		<dc:creator><![CDATA[prashanth]]></dc:creator>
		<pubDate>Wed, 18 Sep 2024 11:34:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[adoption]]></category>
		<category><![CDATA[deadline]]></category>
		<category><![CDATA[extended]]></category>
		<category><![CDATA[HSRP]]></category>
		<category><![CDATA[number plate]]></category>
		<guid isPermaLink="false">https://www.justkannada.in/?p=129435</guid>

					<description><![CDATA[<p>ಬೆಂಗಳೂರು, ಸೆಪ್ಟಂಬರ್,18,2024 (www.justkannada.in):  ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (HSRP) ಅಳವಡಿಸದ ವಾಹನ ಸವಾರರಿಗೆ ಸಿಹಿಸುದ್ದಿ ಸಿಕ್ಕಿದ್ದು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನವೆಂಬರ್ 20 ರವರೆಗೆ ವಿಸ್ತರಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್‌ ಮನವಿ ಸಲ್ಲಿಸಿದ್ದರು. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್,  ಗಡುವು [&#8230;]</p>
<p>The post <a href="https://www.justkannada.in/hsrp-number-plate-adoption-deadline-extended/">ವಾಹನ ಸವಾರರಿಗೆ ಗುಡ್ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಸೆಪ್ಟಂಬರ್,18,2024 (<a href="http://www.justkannada.in">www.justkannada.in</a>):</strong>  ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (HSRP) ಅಳವಡಿಸದ ವಾಹನ ಸವಾರರಿಗೆ ಸಿಹಿಸುದ್ದಿ ಸಿಕ್ಕಿದ್ದು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನವೆಂಬರ್ 20 ರವರೆಗೆ ವಿಸ್ತರಣೆ ಮಾಡಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್‌ ಮನವಿ ಸಲ್ಲಿಸಿದ್ದರು. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್,  ಗಡುವು ವಿಸ್ತರಣೆ ಮಾಡಿ ವಿಚಾರಣೆ ಮುಂದೂಡಿಕೆ ಮಾಡಿದೆ.</p>
<p>ನ್ಯಾಯಮೂರ್ತಿಗಳಾದ ಕೆ ಕಾಮೇಶ್ವರ ರಾವ್ ಮತ್ತು ಕೆ ರಾಜೇಶ್‌ ರೈ ಅವರ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ನವೆಂಬರ್ 20ಕ್ಕೆ ಮುಂದಿನ ವಿಚಾರಣೆ ಮುಂದೂಡಿಕೆ ಮಾಡಿದೆ. ಜತೆಗೆ, ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ದಿನಾಂಕವನ್ನೂ ವಿಸ್ತರಣೆ ಮಾಡಿ  ಅದೇಶಿಸಿದೆ.</p>
<p>ಈ ಹಿಂದೆ ಸಾರಿಗೆ ಹೊರಡಿಸಿದ್ದ ಸುತ್ತೋಲೆ ಪ್ರಕಾರ, ಸೆಪ್ಟೆಂಬರ್ 15ಕ್ಕೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು  ಕಡೇ ದಿನವಾಗಿತ್ತು.</p>
<p>Key words: HSRP, number plate, adoption, deadline, extended</p>
<p>&nbsp;</p>
<p>The post <a href="https://www.justkannada.in/hsrp-number-plate-adoption-deadline-extended/">ವಾಹನ ಸವಾರರಿಗೆ ಗುಡ್ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿದ್ಯುತ್‌ ಕಂಬಗಳ ಮೇಲಿನ ಅನಧಿಕೃತ ಕೇಬಲ್‌ ಗಳ ತೆರವಿಗೆ ಗಡುವು ನೀಡಿದ ಬೆಸ್ಕಾಂ</title>
		<link>https://www.justkannada.in/bescom-deadline-clearance-cables/</link>
		
		<dc:creator><![CDATA[prashanth]]></dc:creator>
		<pubDate>Sat, 06 Jul 2024 10:48:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bescom.]]></category>
		<category><![CDATA[cables]]></category>
		<category><![CDATA[clearance]]></category>
		<category><![CDATA[deadline]]></category>
		<guid isPermaLink="false">https://www.justkannada.in/?p=126012</guid>

					<description><![CDATA[<p>ಬೆಂಗಳೂರು,ಜುಲೈ,6,2024 (www.justkannada.in): ಬೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಓಎಫ್‌ಸಿ ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್ ಕೇಬಲ್‌ ಗಳನ್ನು ದಿನಾಂಕ 08.07.2024 (ಸೋಮವಾರ) ಒಳಗೆ ತೆರವುಗೊಳಿಸಲು ಸಂಬಂಧಿಸಿದ ಇಂಟರ್‌ ನೆಟ್‌ ಸೇವಾ ಕಂಪನಿಗಳು, ಟಿವಿ ಕೇಬಲ್‌ ಆಪರೇಟರ್‌ ಗಳಿಗೆ ಬೆಸ್ಕಾಂ ಗಡವು ನೀಡಿದೆ. ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಓಎಫ್‌ ಸಿ, ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ತೆರವುಗೊಳಿಸುವ ಸಂಬಂಧ ಬೆಸ್ಕಾಂ 2023ರ ಆಗಸ್ಟ್‌ ತಿಂಗಳಲ್ಲಿ ವಿಶೇಷ ಕಾರ್ಯಾಚರಣೆಯನ್ನು [&#8230;]</p>
<p>The post <a href="https://www.justkannada.in/bescom-deadline-clearance-cables/">ವಿದ್ಯುತ್‌ ಕಂಬಗಳ ಮೇಲಿನ ಅನಧಿಕೃತ ಕೇಬಲ್‌ ಗಳ ತೆರವಿಗೆ ಗಡುವು ನೀಡಿದ ಬೆಸ್ಕಾಂ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,6,2024 (<a href="http://www.justkannada.in">www.justkannada.in</a>):</strong> ಬೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಓಎಫ್‌ಸಿ ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್ ಕೇಬಲ್‌ ಗಳನ್ನು ದಿನಾಂಕ 08.07.2024 (ಸೋಮವಾರ) ಒಳಗೆ ತೆರವುಗೊಳಿಸಲು ಸಂಬಂಧಿಸಿದ ಇಂಟರ್‌ ನೆಟ್‌ ಸೇವಾ ಕಂಪನಿಗಳು, ಟಿವಿ ಕೇಬಲ್‌ ಆಪರೇಟರ್‌ ಗಳಿಗೆ ಬೆಸ್ಕಾಂ ಗಡವು ನೀಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಓಎಫ್‌ ಸಿ, ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ತೆರವುಗೊಳಿಸುವ ಸಂಬಂಧ ಬೆಸ್ಕಾಂ 2023ರ ಆಗಸ್ಟ್‌ ತಿಂಗಳಲ್ಲಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡು, ಅನಧಿಕೃತ ಡಾಟ ಕೇಬಲ್‌, ಓಎಫ್‌ಸಿ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ತೆರವುಗೊಳಿಸಲು ಒಂದು ವಾರಗಳ ಗಡುವು ವಿಧಿಸಿತ್ತು. ಬೆಸ್ಕಾಂನ ವಿಶೇಷ ಕಾರ್ಯಾಚರಣೆ ಹೊರತಾಗಿಯೂ ಅನಧಿಕೃತ ಕೇಬಲ್‌ ಗಳನ್ನು ವಿದ್ಯುತ್‌ ಕಂಬಗಳ ಮೇಲೆ ಡಿಶ್‌ ಕೇಬಲ್‌ ಹಾಗೂ ಡಾಟ ಕೇಬಲ್‌ ಗಳನ್ನು ಅಳವಡಿಸಲಾಗುತ್ತಿದೆ.<img loading="lazy" decoding="async" class="aligncenter size-full wp-image-121433" src="https://www.justkannada.in/wp-content/uploads/2024/03/bescom.jpg" alt="" width="500" height="281" srcset="https://www.justkannada.in/wp-content/uploads/2024/03/bescom.jpg 500w, https://www.justkannada.in/wp-content/uploads/2024/03/bescom-300x169.jpg 300w, https://www.justkannada.in/wp-content/uploads/2024/03/bescom-150x84.jpg 150w" sizes="auto, (max-width: 500px) 100vw, 500px" /></p>
<p>ಬೆಸ್ಕಾಂ ವಿದ್ಯುತ್‌ ಕಂಬಗಳಲ್ಲಿ ಹಾಕಿರುವ ಓಎಫ್‌ಸಿ, ಇಂಟರ್‌ ನೆಟ್‌ ಡಾಟ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ಸೋಮವಾರದೊಳಗೆ (08.07.2024) ಸಂಬಂಧಪಟ್ಟ ಇಂಟರ್‌ ನೆಟ್‌ ಕಂಪನಿಗಳು ಹಾಗೂ ಡಿಶ್‌ ಕೇಬಲ್‌ ಅಪರೇಟರ್‌ ಗಳು ತೆರವುಗೊಳಿಸಲು ತಪ್ಪಿದ್ದಲ್ಲಿ,  ಬೆಸ್ಕಾಂ ಅವುಗಳನ್ನು ಯಾವುದೇ ಮುನ್ಸೂಚನೆ ನೀಡದೆ  ತೆರವುಗೊಳಿಸಿ, ತಪ್ಪಿತಸ್ಥರ  ವಿರುದ್ಧ ಕಾನೂನು ರೀತ್ಯ ಕ್ರಮಕೈಗೊಳ್ಳಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.</p>
<p>ಅನಧಿಕೃತ ಕೇಬಲ್‌ ಗಳಿಂದ ವಿದ್ಯುತ್‌ ಅವಘಡಗಳು ಸಂಭವಿಸಿದ್ದಲ್ಲಿ ಸಂಬಂಧಿಸಿದ, ಓಎಫ್‌ಸಿ, ಡಾಟ ಕೇಬಲ್‌ , ಡಿಶ್‌ ಕೇಬಲ್‌ ಅಪರೇಟರ್‌ ಗಳು ಅಥವಾ ವ್ಯಕ್ತಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಬೆಸ್ಕಾಂ  ಎಚ್ಚರಿಸಿದೆ.</p>
<p>Key words: BESCOM, deadline, clearance, cables</p>
<p>The post <a href="https://www.justkannada.in/bescom-deadline-clearance-cables/">ವಿದ್ಯುತ್‌ ಕಂಬಗಳ ಮೇಲಿನ ಅನಧಿಕೃತ ಕೇಬಲ್‌ ಗಳ ತೆರವಿಗೆ ಗಡುವು ನೀಡಿದ ಬೆಸ್ಕಾಂ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರು-ಮೈಸೂರು ಹೆದ್ದಾರಿ ವ್ಯಾಪ್ತಿ ರಸ್ತೆಗಳ ದುರಸ್ತಿಗೊಳಿಸಲು ಸಂಸದ ಪ್ರತಾಪ್ ಸಿಂಹಗೆ ಗಡುವು ನೀಡಿದ ಶಾಸಕ ಸಿ.ಎಸ್ ಪುಟ್ಟರಾಜು.</title>
		<link>https://www.justkannada.in/mla-cs-puttaraju-deadline-mp-pratap-simha-repair-roads/</link>
		
		<dc:creator><![CDATA[JK Desk]]></dc:creator>
		<pubDate>Sat, 19 Nov 2022 05:48:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[deadline]]></category>
		<category><![CDATA[MLA -CS Puttaraju]]></category>
		<category><![CDATA[MP Pratap Simha]]></category>
		<category><![CDATA[Repair]]></category>
		<category><![CDATA[roads]]></category>
		<guid isPermaLink="false">https://www.justkannada.in/?p=99889</guid>

					<description><![CDATA[<p>ಮಂಡ್ಯ,ನವೆಂಬರ್,19,2022(www.justkannada.in): ಬೆಂಗಳೂರು-ಮೈಸೂರು ಹೆದ್ದಾರಿ ವ್ಯಾಪ್ತಿಯ ರಸ್ತೆಗಳನ್ನು ದುರಸ್ತಿಗೊಳಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹಗೆ ಮೇಲುಕೋಟೆ ಜೆಡಿಎಸ್  ಶಾಸಕ ಸಿ.ಎಸ್ ಪುಟ್ಟರಾಜು ಗಡುವು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಸಿ.ಎಸ್ ಪುಟ್ಟರಾಜು, ಮೈಸೂರು- ಬೆಂಗಳೂರು ಹೆದ್ದಾರಿ ವ್ಯಾಪ್ತಿಯಲ್ಲಿನ ರಸ್ತೆಗಳು ಗುಂಡಿ ಬಿದ್ದು ಹಾಳಾಗಿವೆ. ರಸ್ತೆಗಳನ್ನ ದುರಸ್ತಿಗೊಳಿಸಬೇಕು. ಇಲ್ಲದಿದ್ದರೇ ಸಂಸದರ ಮನೆ ಮುಂದೆ ಪ್ರತಿಭಟನೆಗೆ ಕೂರುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. Key words: MLA -CS Puttaraju &#8211; deadline &#8211; MP Pratap Simha -repair &#8211; [&#8230;]</p>
<p>The post <a href="https://www.justkannada.in/mla-cs-puttaraju-deadline-mp-pratap-simha-repair-roads/">ಬೆಂಗಳೂರು-ಮೈಸೂರು ಹೆದ್ದಾರಿ ವ್ಯಾಪ್ತಿ ರಸ್ತೆಗಳ ದುರಸ್ತಿಗೊಳಿಸಲು ಸಂಸದ ಪ್ರತಾಪ್ ಸಿಂಹಗೆ ಗಡುವು ನೀಡಿದ ಶಾಸಕ ಸಿ.ಎಸ್ ಪುಟ್ಟರಾಜು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ನವೆಂಬರ್,19,2022(<a href="http://www.justkannada.in">www.justkannada.in</a>):</strong> ಬೆಂಗಳೂರು-ಮೈಸೂರು ಹೆದ್ದಾರಿ ವ್ಯಾಪ್ತಿಯ ರಸ್ತೆಗಳನ್ನು ದುರಸ್ತಿಗೊಳಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹಗೆ ಮೇಲುಕೋಟೆ ಜೆಡಿಎಸ್  ಶಾಸಕ ಸಿ.ಎಸ್ ಪುಟ್ಟರಾಜು ಗಡುವು ನೀಡಿದ್ದಾರೆ.<a href="https://www.justkannada.in/wp-content/uploads/2022/09/jk-logo.jpg"><img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></a></p>
<p>ಈ ಕುರಿತು ಮಾತನಾಡಿರುವ ಶಾಸಕ ಸಿ.ಎಸ್ ಪುಟ್ಟರಾಜು, ಮೈಸೂರು- ಬೆಂಗಳೂರು ಹೆದ್ದಾರಿ ವ್ಯಾಪ್ತಿಯಲ್ಲಿನ ರಸ್ತೆಗಳು ಗುಂಡಿ ಬಿದ್ದು ಹಾಳಾಗಿವೆ. ರಸ್ತೆಗಳನ್ನ ದುರಸ್ತಿಗೊಳಿಸಬೇಕು. ಇಲ್ಲದಿದ್ದರೇ ಸಂಸದರ ಮನೆ ಮುಂದೆ ಪ್ರತಿಭಟನೆಗೆ ಕೂರುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.<a href="https://www.justkannada.in/wp-content/uploads/2022/11/cs-puttaraju.jpg"><img loading="lazy" decoding="async" class="aligncenter size-full wp-image-99890" src="https://www.justkannada.in/wp-content/uploads/2022/11/cs-puttaraju.jpg" alt="" width="500" height="248" srcset="https://www.justkannada.in/wp-content/uploads/2022/11/cs-puttaraju.jpg 500w, https://www.justkannada.in/wp-content/uploads/2022/11/cs-puttaraju-300x149.jpg 300w" sizes="auto, (max-width: 500px) 100vw, 500px" /></a></p>
<p>Key words: MLA -CS Puttaraju &#8211; deadline &#8211; MP Pratap Simha -repair &#8211; roads</p>
<p>&nbsp;</p>
<p>The post <a href="https://www.justkannada.in/mla-cs-puttaraju-deadline-mp-pratap-simha-repair-roads/">ಬೆಂಗಳೂರು-ಮೈಸೂರು ಹೆದ್ದಾರಿ ವ್ಯಾಪ್ತಿ ರಸ್ತೆಗಳ ದುರಸ್ತಿಗೊಳಿಸಲು ಸಂಸದ ಪ್ರತಾಪ್ ಸಿಂಹಗೆ ಗಡುವು ನೀಡಿದ ಶಾಸಕ ಸಿ.ಎಸ್ ಪುಟ್ಟರಾಜು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
