<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>December 4th Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/december-4th/feed/" rel="self" type="application/rss+xml" />
	<link>https://www.justkannada.in/tag/december-4th/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 28 Nov 2025 12:52:16 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>December 4th Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/december-4th/</link>
	<width>32</width>
	<height>32</height>
</image> 
	<item>
		<title> ಡಿ.4 ರಂದು &#8220;ಅರ್ಜುನ ಸಾವಿನ ಸತ್ಯ&#8221;, &#8220;ಭೀಮ ಹಾಗೂ ಇತರರು&#8221; ಕೃತಿಗಳ ಲೋಕಾರ್ಪಣೆ</title>
		<link>https://www.justkannada.in/arjunas-death/</link>
		
		<dc:creator><![CDATA[prashanth]]></dc:creator>
		<pubDate>Fri, 28 Nov 2025 12:52:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA["Bhima and Others]]></category>
		<category><![CDATA[December 4th]]></category>
		<category><![CDATA[release]]></category>
		<category><![CDATA[Truth About Arjuna's Death"]]></category>
		<guid isPermaLink="false">https://www.justkannada.in/?p=148384</guid>

					<description><![CDATA[<p>ಮೈಸೂರು,ನವೆಂಬರ್,28,2025 (www.justkannada.in): ದಸರಾ ಆನೆ ಅರ್ಜುನನ ಎರಡನೇ ವರ್ಷದ ನೆನಪು ಹಾಗೂ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಡಿಸೆಂಬರ್ 4 ರಂದು ನಗರದಲ್ಲಿ ಜರುಗಲಿದೆ. ಮೈಸೂರು ಕಲ್ಚರಲ್ ಅಸೋಸಿಯೇಷನ್ ಹಾಗೂ ಕಲಿಸು ಫೌಂಡೇಷನ್ ವತಿಯಿಂದ ಅಂದು ನಗರದ ಇನ್‌ ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್‌ ನಲ್ಲಿ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಜರುಗಲಿದೆ. 2023ರ ಡಿಸೆಂಬರ್ 4 ರಂದು ಅರ್ಜುನ ಹಾಸನ ಜಿಲ್ಲೆಯ ಸಕ್ಲೇಶಪುರ ತಾಲೂಕಿನ ಯಸಳೂರಿನಲ್ಲಿ ಮದಗಜದೊಂದಿಗೆ ಹೋರಾಡುತ್ತಾ ದುರಂತ ಅಂತ್ಯ [&#8230;]</p>
<p>The post <a href="https://www.justkannada.in/arjunas-death/"> ಡಿ.4 ರಂದು &#8220;ಅರ್ಜುನ ಸಾವಿನ ಸತ್ಯ&#8221;, &#8220;ಭೀಮ ಹಾಗೂ ಇತರರು&#8221; ಕೃತಿಗಳ ಲೋಕಾರ್ಪಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,28,2025 (www.justkannada.in):</strong> ದಸರಾ ಆನೆ ಅರ್ಜುನನ ಎರಡನೇ ವರ್ಷದ ನೆನಪು ಹಾಗೂ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಡಿಸೆಂಬರ್ 4 ರಂದು ನಗರದಲ್ಲಿ ಜರುಗಲಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಮೈಸೂರು ಕಲ್ಚರಲ್ ಅಸೋಸಿಯೇಷನ್ ಹಾಗೂ ಕಲಿಸು ಫೌಂಡೇಷನ್ ವತಿಯಿಂದ ಅಂದು ನಗರದ ಇನ್‌ ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್‌ ನಲ್ಲಿ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಜರುಗಲಿದೆ. 2023ರ ಡಿಸೆಂಬರ್ 4 ರಂದು ಅರ್ಜುನ ಹಾಸನ ಜಿಲ್ಲೆಯ ಸಕ್ಲೇಶಪುರ ತಾಲೂಕಿನ ಯಸಳೂರಿನಲ್ಲಿ ಮದಗಜದೊಂದಿಗೆ ಹೋರಾಡುತ್ತಾ ದುರಂತ ಅಂತ್ಯ ಕಂಡ ದಿನ. ಕಳೆದ ವರ್ಷ ಕೂಡ ಕಲ್ಚರಲ್ ಅಸೋಸಿಯಷನ್ ಮೊದಲ ವರ್ಷದ ಕಾರ್ಯಕ್ರಮ ನಡೆಸಿತ್ತು.</p>
<p>ಐತಿಚಂಡ ರಮೇಶ್ ಉತ್ತಪ್ಪ ಅವರ 40ನೇ ಕೃತಿ ಅರ್ಜುನ ಬಲಿಯಾದ ಘಟನೆಯ ತನಿಖಾ ವರದಿಯನ್ನು ಒಳಗೊಂಡ ‘‘ಸಾವಿನ ಸತ್ಯ-ಅರ್ಜುನ ನಿನ್ನ ಕೊಂದದ್ದು ಮದಗಜವಲ್ಲ ಪಾಪಿ ಮನುಷ್ಯ&#8221;  ಹಾಗೂ ‘‘ದಸರಾ ಆನೆಗಳು- ಭೀಮ ಹಾಗೂ ಇತರರು&#8221; ಕೃತಿಗಳನ್ನು ಬಿಡುಗಡೆ ಮಾಡಲಾಗುವುದು.</p>
<p>ಡಿ.4 ರಂದು ಕಾರ್ಯಕ್ರಮವನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಲಿದ್ದಾರೆ. ಮಾಜಿ ಸಿಂಡಿಕೇಟ್ ಸದಸ್ಯ ಡಾ.ಈ.ಸಿ.ನಿಂಗರಾಜು ಗೌಡ, ಕಾಂಗ್ರೆಸ್ ಮುಖಂಡ ಡಾ. ಬಿ.ಜೆ.ವಿಜಯಕುಮಾರ್ ಕೃತಿಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕೆ.ಬಿ.ಲಿಂಗರಾಜು ಅವರು ಅಧ್ಯಕ್ಷತೆ ವಹಿಸಲಿದ್ದಾರೆ.</p>
<p>ಈ ಸಂದರ್ಭ ಅರಣ್ಯ ಇಲಾಖೆಯಲ್ಲಿ ಸಾಕಷ್ಟು ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಪಶು ವೈದ್ಯಾಧಿಕಾರಿ ಡಾ. ಮುಜೀಬ್ ಉರ್ ರೆಹಮಾನ್ ಹಾಗೂ ಅರ್ಜುನನ ಅಭಿಮಾನಿ ಕೆ.ಆರ್. ಸತ್ಯಪ್ರಭಾ ಅವರನ್ನು ಸನ್ಮಾನಿಸಲಾಗುವುದು.</p>
<p>ಕಾರ್ಯಕ್ರಮಕ್ಕೆ ಅರ್ಜುನನ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕಲ್ಚರಲ್ ಅಸೋಸಿಯೇಷನ್‌ ನ ಅಧ್ಯಕ್ಷ ಎ.ಪಿ.ನಾಗೇಶ್ ಹಾಗೂ ಕಲಿಸು ಫೌಂಡೇಷನ್‌ ನ ಸಹ ಸಂಸ್ಥಾಪಕ ಎಂ.ಎಂ.ನಿಖಿಲೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.</p>
<p>Key words:  Truth About Arjuna&#8217;s Death&#8221;, &#8220;Bhima and Others, release, December 4th</p>
<p>The post <a href="https://www.justkannada.in/arjunas-death/"> ಡಿ.4 ರಂದು &#8220;ಅರ್ಜುನ ಸಾವಿನ ಸತ್ಯ&#8221;, &#8220;ಭೀಮ ಹಾಗೂ ಇತರರು&#8221; ಕೃತಿಗಳ ಲೋಕಾರ್ಪಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
