<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>December Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/december/feed/" rel="self" type="application/rss+xml" />
	<link>https://www.justkannada.in/tag/december/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 23 Jul 2026 08:17:19 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>December Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/december/</link>
	<width>32</width>
	<height>32</height>
</image> 
	<item>
		<title>ಡಿಸೆಂಬರ್ ವೇಳೆಗೆ ಕ್ವಿನ್ ಸಿಟಿಯಲ್ಲಿ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ : ಸಚಿವ ಎಂ.ಬಿ ಪಾಟೀಲ್</title>
		<link>https://www.justkannada.in/minister-m-b-patil-132/</link>
		
		<dc:creator><![CDATA[prashanth]]></dc:creator>
		<pubDate>Thu, 23 Jul 2026 08:17:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[December]]></category>
		<category><![CDATA[M.B. Patil]]></category>
		<category><![CDATA[minister]]></category>
		<category><![CDATA[Queen City]]></category>
		<category><![CDATA[Semiconductor park]]></category>
		<guid isPermaLink="false">https://www.justkannada.in/?p=157654</guid>

					<description><![CDATA[<p>ಬೆಂಗಳೂರ,ಜುಲೈ,23,2026 (www.justkannada.in): ರಾಜ್ಯದಲ್ಲಿ ಸದ್ಯದಲ್ಲೇ ಜಾರಿಗೆ ಬರಲಿರುವ 2026-2031ರ ನೂತನ ವೈಮಾಂತರಿಕ್ಷ ಮತ್ತು ರಕ್ಷಣಾ  ನೀತಿಯಲ್ಲಿ ಆಧುನಿಕ ಎಲೆಕ್ಟ್ರಾನಿಕ್ ಸಮರ ಸಾಧನಗಳು, ಎಂಬೆಡೆಡ್ ತಂತ್ರಾಂಶ, ಇ-ವಿಟಾಲ್ ಸಾಧನಗಳು, ಬಾಹ್ಯಾಕಾಶ ಕ್ಷೇತ್ರದಲ್ಲಿ ಬಳಸಲಾಗುವ ಪೇಲೋಡ್ ಇವುಗಳನ್ನು ಗಮನದಲ್ಲಿ ಇಟ್ಟುಕೊಂಡು ಸಮಗ್ರ ಕ್ಲಸ್ಟರುಗಳನ್ನು ಅಭಿವೃದ್ಧಿ ಪಡಿಸಲು ಒತ್ತು ಕೊಡಲಾಗಿದೆ. ಜತೆಗೆ ಈ ವರ್ಷದ ಡಿಸೆಂಬರ್ ಹೊತ್ತಿಗೆ ಕ್ವಿನ್ ಸಿಟಿ ಹಂತ-1ರಲ್ಲಿ 200 ಎಕರೆ ವಿಸ್ತಾರದ ಸೆಮಿಕಂಡಕ್ಟರ್ ಪಾರ್ಕ್ ಕಾರ್ಯಾಚರಣೆ ಆರಂಭಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ [&#8230;]</p>
<p>The post <a href="https://www.justkannada.in/minister-m-b-patil-132/">ಡಿಸೆಂಬರ್ ವೇಳೆಗೆ ಕ್ವಿನ್ ಸಿಟಿಯಲ್ಲಿ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ : ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರ,ಜುಲೈ,23,2026 (<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ ಸದ್ಯದಲ್ಲೇ ಜಾರಿಗೆ ಬರಲಿರುವ 2026-2031ರ ನೂತನ ವೈಮಾಂತರಿಕ್ಷ ಮತ್ತು ರಕ್ಷಣಾ  ನೀತಿಯಲ್ಲಿ ಆಧುನಿಕ ಎಲೆಕ್ಟ್ರಾನಿಕ್ ಸಮರ ಸಾಧನಗಳು, ಎಂಬೆಡೆಡ್ ತಂತ್ರಾಂಶ, ಇ-ವಿಟಾಲ್ ಸಾಧನಗಳು, ಬಾಹ್ಯಾಕಾಶ ಕ್ಷೇತ್ರದಲ್ಲಿ ಬಳಸಲಾಗುವ ಪೇಲೋಡ್ ಇವುಗಳನ್ನು ಗಮನದಲ್ಲಿ ಇಟ್ಟುಕೊಂಡು ಸಮಗ್ರ ಕ್ಲಸ್ಟರುಗಳನ್ನು ಅಭಿವೃದ್ಧಿ ಪಡಿಸಲು ಒತ್ತು ಕೊಡಲಾಗಿದೆ. ಜತೆಗೆ ಈ ವರ್ಷದ ಡಿಸೆಂಬರ್ ಹೊತ್ತಿಗೆ ಕ್ವಿನ್ ಸಿಟಿ ಹಂತ-1ರಲ್ಲಿ 200 ಎಕರೆ ವಿಸ್ತಾರದ ಸೆಮಿಕಂಡಕ್ಟರ್ ಪಾರ್ಕ್ ಕಾರ್ಯಾಚರಣೆ ಆರಂಭಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಗುರುವಾರ ಇಲ್ಲಿನ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆರಂಭವಾದ 15ನೇ ವರ್ಷದ ವ್ಯೂಹಾತ್ಮಕ ವಿದ್ಯುನ್ಮಾನ ಸಮಾವೇಶ (ಸ್ಟ್ರಾಟೆಜಿಕ್ ಎಲೆಕ್ಟ್ರಾನಿಕ್ಸ್ ಸಮ್ಮಿಟ್-2026)ದಲ್ಲಿ ಅವರು ಮಾತನಾಡಿದರು.</p>
<p>ರಾಜ್ಯವು ಎರಡು ವರ್ಷಗಳ ಹಿಂದೆಯೇ ಸೆಮಿಕಂಡಕ್ಟರ್ ಮತ್ತು ಆಧುನಿಕ ಇ.ಎಸ್.ಡಿ.ಎಂ. ವಲಯಗಳಲ್ಲಿ 23 ಸಾವಿರ ಕೋಟಿ ರೂ. ಹೂಡಿಕೆಗೆ ಅನುಮೋದನೆ ನೀಡಿದೆ. ಇದರಿಂದ ಹೆಚ್ಚಿನ ಕೌಶಲ್ಯ ಬೇಡುವ 3,500ಕ್ಕೂ ಹೆಚ್ಚು ಎಂಜಿನಿಯರಿಂಗ್ ಹುದ್ದೆಗಳು ಸೃಷ್ಟಿಯಾಗಲಿವೆ. ಇಲ್ಲಿ ಅಪ್ಲೈಡ್ ಮೆಟೀರಿಯಲ್ಸ್ ಇಂಡಿಯಾ ಸಂಸ್ಥೆಯು 4,851 ಕೋಟಿ ರೂ, ಲ್ಯಾಮ್ ರೀಸರ್ಚ್ ಸಂಸ್ಥೆಯು 15,901 ಕೋಟಿ ರೂ, ಮತ್ತು ಭಾರತ್ ಸೆಮಿ ಸಿಸ್ಟಮ್ಸ್ ಕಂಪನಿಯು 2,342 ಕೋಟಿ ರೂ. ಬಂಡವಾಳ ಹೂಡುತ್ತಿವೆ. ಇದಕ್ಕೆ ಪೂರಕವಾಗಿ ಕರ್ನಾಟಕದಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಜಾಗತಿಕ ಪೂರೈಕೆ ಸರಪಳಿಯೊಂದಿಗೆ ಬೆಸೆಯಲಾಗುವುದು.</p>
<p>ರಾಜ್ಯದಲ್ಲಿ ಕೇವಲ ತಯಾರಿಕೆ ಆದರೆ ಮಾತ್ರ ಸಾಲದು. ಕಂಪನಿಗಳು ಇಲ್ಲೇ ವಿನ್ಯಾಸ, ಅಭಿವೃದ್ಧಿ, ಮೂಲ ಮಾದರಿಗಳು (ಪ್ರೋಟೋಟೈಪ್), ಪರೀಕ್ಷೆ, ಪ್ರಮಾಣೀಕರಣ, ರಫ್ತು ವಹಿವಾಟು ಎಲ್ಲವೂ ನಡೆಯುವಂತಾಗಬೇಕು. ರಾಜ್ಯ ಸರಕಾರವು ಈ ವಿಚಾರದಲ್ಲಿ ಉದ್ಯಮಿಗಳ ಜತೆ ಕೈಗೂಡಿಸಲು ಸಿದ್ಧವಿದೆ. ಆದ್ದರಿಂದ ಸೆಮಿಕಂಡಕ್ಟರ್ ಮಿಷನ್ 2.0 ಯನ್ನು ಕರ್ನಾಟಕದ ಮೂಲಕ ನನಸು ಮಾಡಬೇಕು ಎಂದು ಅವರು ಕರೆ ಕೊಟ್ಟಿದ್ದಾರೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ರಾಜ್ಯವು ಸಂಶೋಧನೆ, ಡೀಪ್-ಟೆಕ್ ವಿನ್ಯಾಸ ಮತ್ತು ಎಕ್ವಿಪ್ಮೆಂಟ್ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನೊಂದೆಡೆಯಲ್ಲಿ ಜಿಸಿಸಿ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಲ್ಲೂ ನಾವು ಮುಂಚೂಣಿಯಲ್ಲಿದ್ದೇವೆ. ಇದರಾಚೆಗೆ, ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ಚಿಪ್ ವಿನ್ಯಾಸ ಸಂಸ್ಥೆಗಳು ಮತ್ತು 3 ನ್ಯಾನೋಮೀಟರ್ ವಿನ್ಯಾಸ ಕೇಂದ್ರಗಳು ಸಕ್ರಿಯವಾಗಿವೆ. ಉದ್ಯಮಿಗಳು ಇವೆಲ್ಲವನ್ನೂ ಸಕಾರಾತ್ಮಕವಾಗಿ ಪರಿಗಣಿಸಿ, ಹೂಡಿಕೆಗೆ ಮುಂದಾಗಬೇಕು ಎಂದು ಎಂ.ಬಿ ಪಾಟೀಲ್ ವಿವರಿಸಿದ್ದಾರೆ.</p>
<p>ಇದೇ ಸಂದರ್ಭದಲ್ಲಿ ಸಚಿವ  ಎಂ.ಬಿ ಪಾಟೀಲ್ ಅವರು ಎಲ್ಸೀನಾ ವರದಿ-26 ವರದಿಯನ್ನು ಬಿಡುಗಡೆ ಮಾಡಿದರು.<img decoding="async" class="aligncenter size-full wp-image-157657" src="https://www.justkannada.in/wp-content/uploads/2026/07/MB-PATIL.jpg1_.jpg" alt="" width="500" height="353" srcset="https://www.justkannada.in/wp-content/uploads/2026/07/MB-PATIL.jpg1_.jpg 500w, https://www.justkannada.in/wp-content/uploads/2026/07/MB-PATIL.jpg1_-300x212.jpg 300w, https://www.justkannada.in/wp-content/uploads/2026/07/MB-PATIL.jpg1_-150x106.jpg 150w, https://www.justkannada.in/wp-content/uploads/2026/07/MB-PATIL.jpg1_-100x70.jpg 100w" sizes="(max-width: 500px) 100vw, 500px" /></p>
<p>ಕರ್ನಲ್ ಲಾಕ್ಯಾಜೀತ್ ಸಿಂಗ್ ಚವ್ಹಾಣ್ ಅವರು ಭವಿಷ್ಯದ ಡ್ರೋನ್ ಮತ್ತು ತಂತ್ರಜ್ಞಾನ ಕುರಿತು ಬರೆದಿರುವ ವಿಂಗ್ಸ್ ಆಫ್ ಅಸ್ತ್ರ ಪುಸ್ತಕವನ್ನೂ ಸಚಿವರು ಬಿಡುಗಡೆ ಮಾಡಿದರು.</p>
<p>ಟೆಲಿಮ್ಯಾಟಿಕ್ಸ್ ಅಭಿವೃದ್ಧಿ ಕೇಂದ್ರದ (ಸಿ-ಡಾಟ್) ಸಿಇಒ ಡಾ.ರಾಜಕುಮಾರ್ ಉಪಾಧ್ಯಾಯ, ಬಿಇಎಲ್ ಸಿಇಒ ಮನೋಜ್ ಜೈನ್, ಕೇಂದ್ರ ಸರಕಾರದ ಜಂಟಿ ಕಾರ್ಯದರ್ಶಿ ಸುಶೀಲ್ ಪಾಲ್, ಡಿ.ಆರ್.ಡಿ.ಓ ಮಹಾನಿರ್ದೇಶಕ ಡಾ.ಬಿ ಕೆ ದಾಸ್, ಲೆ.ಜ. ರಾಜೀವ್ ಸಾಹ್ನಿ ಅವರು ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾತನಾಡಿದರು.<img loading="lazy" decoding="async" class="aligncenter size-full wp-image-157656" src="https://www.justkannada.in/wp-content/uploads/2026/07/MB-PATIL-2.jpg" alt="" width="500" height="354" srcset="https://www.justkannada.in/wp-content/uploads/2026/07/MB-PATIL-2.jpg 500w, https://www.justkannada.in/wp-content/uploads/2026/07/MB-PATIL-2-300x212.jpg 300w, https://www.justkannada.in/wp-content/uploads/2026/07/MB-PATIL-2-150x106.jpg 150w, https://www.justkannada.in/wp-content/uploads/2026/07/MB-PATIL-2-100x70.jpg 100w" sizes="auto, (max-width: 500px) 100vw, 500px" /></p>
<p>ಎಲ್ಸಿನಾ ಸಂಘಟನೆಯ ಅಧ್ಯಕ್ಷ ಡಾ.ಶಶಿಕುಮಾರ್ ಜೆನ್ದಾಮ್ ಉಪಸ್ಥಿತರಿದ್ದರು.</p>
<p>ENGLISH SUMMARY..</p>
<p>Inauguration of Two-Day Electronics Summit</p>
<p>200-Acre Semiconductor Park to Become Operational at KWIN City by December: M.B. Patil</p>
<p>Bengaluru: A 200-acre Semiconductor Park in Phase I of KWIN City is expected to become operational by December this year, Minister for Large and Medium Industries M.B. Patil announced on Thursday. He also said Karnataka&#8217;s upcoming Aerospace and Defence Policy 2026–2031 would place strong emphasis on developing integrated clusters for advanced electronic warfare systems, embedded software, electric Vertical Take-Off and Landing (e-VTOL) technologies and payloads for the space sector.</p>
<p>The Minister was speaking at the inaugural session of the 15th Strategic Electronics Summit-2026, held at the Bangalore International Exhibition Centre (BIEC) in Bengaluru.</p>
<p>Patil said the State Government had, two years ago, approved investments worth Rs 23,000 crore in the semiconductor and advanced Electronics System Design and Manufacturing (ESDM) sectors. These investments are expected to generate more than 3,500 high-skilled engineering jobs. Applied Materials India is investing Rs 4,851 crore, Lam Research Rs 15,901 crore and Bharat Semi Systems Rs 2,342 crore in Karnataka. To complement these investments, the Government will integrate the State&#8217;s micro, small and medium enterprises (MSMEs) into the global semiconductor supply chain, he added.</p>
<p>He said Karnataka&#8217;s vision extends well beyond manufacturing. Companies should be able to undertake the entire value chain within the State—from design and development to prototyping, testing, certification and exports. The State Government is fully prepared to partner with industry in achieving this objective. He urged industry stakeholders to make Karnataka the preferred destination for the implementation of Semiconductor Mission 2.0.</p>
<p>Patil said Karnataka is a national leader in research, deep-tech design and equipment engineering. The State also has a strong ecosystem of Global Capability Centres (GCCs) and research and development facilities. In addition, Bengaluru is home to more than 100 chip design companies, including several engaged in cutting-edge 3-nanometre chip design. He urged investors to leverage these strengths and invest in Karnataka&#8217;s rapidly expanding semiconductor ecosystem.</p>
<p>On the occasion, the Minister released the ELCINA Report-26. He also unveiled Wings of Astra, a book authored by Colonel Lakshyajeet Singh Chauhan on the future of drones and emerging technologies.</p>
<p>C-DOT Chief Executive Officer Dr Rajkumar Upadhyay, Bharat Electronics Limited (BEL) Chairman and Managing Director Manoj Jain, Joint Secretary to the Government of India Sushil Pal, DRDO Director General Dr B.K. Das, and Lieutenant General Rajeev Sahni addressed the gathering and shared their perspectives on emerging trends in the strategic electronics sector.</p>
<p>ELCINA President Dr Sasikumar Gendham was also present.</p>
<p>Key words: semiconductor park, Queen City, December, Minister, M.B. Patil</p>
<p>The post <a href="https://www.justkannada.in/minister-m-b-patil-132/">ಡಿಸೆಂಬರ್ ವೇಳೆಗೆ ಕ್ವಿನ್ ಸಿಟಿಯಲ್ಲಿ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ : ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿಸೆಂಬರ್ ನೊಳಗೆ GBA ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನೂ ನಡೆಸುತ್ತೇವೆ-ಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/cm-dk-shivakumar-26/</link>
		
		<dc:creator><![CDATA[prashanth]]></dc:creator>
		<pubDate>Fri, 17 Jul 2026 11:45:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[December]]></category>
		<category><![CDATA[DK Shivakumar]]></category>
		<category><![CDATA[elections]]></category>
		<category><![CDATA[GBA]]></category>
		<category><![CDATA[local body]]></category>
		<guid isPermaLink="false">https://www.justkannada.in/?p=157430</guid>

					<description><![CDATA[<p>ನವದೆಹಲಿ,ಜುಲೈ,17,2026 (www.justkannada.in):  ಸುಪ್ರೀಂಕೋರ್ಟ್ ನಮ್ಮ ಮನವಿಯನ್ನು ಪುರಸ್ಕರಿಸಿದ್ದು ಡಿಸೆಂಬರ್ ನೊಳಗೆ ಜಿಬಿಎ ಚುನಾವಣೆಯನ್ನ ನಡೆಸುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸುಪ್ರೀಕೋರ್ಟ್ ಜಿಬಿಎ ಚುನಾವಣೆಗೆ ಮತ್ತೆ ಕಾಲಾವಕಾಶ ವಿಸ್ತರಣೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್,  ಡಿಸೆಂಬರ್ 31ರೊಳಗೆ ಜಿಬಿಎ ಚುನಾವಣೆ ಮುಗಿಸುತ್ತೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯ‍ನ್ನೂ ಮುಗಿಸುತ್ತೇವೆ. ಡಿಸೆಂಬರ್ ಬಳಿಕ ಯಾವ ಅವಕಾಶವನ್ನ ಕೇಳಲ್ಲ  ಸುಪ್ರೀಂ ಕೋರ್ಟ್ ಕೊಟ್ಟ ಸಮಯವನ್ನ ಸರ್ಕಾರ ಗೌರವಿಸುತ್ತದೆ ಎಂದರು. ಎಸ್ ಐಆರ್ ನಡೆಯುತ್ತಿದ್ದರಿಂದ ಸಮಯ ಕೇಳಿದ್ದವು. [&#8230;]</p>
<p>The post <a href="https://www.justkannada.in/cm-dk-shivakumar-26/">ಡಿಸೆಂಬರ್ ನೊಳಗೆ GBA ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನೂ ನಡೆಸುತ್ತೇವೆ-ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,17,2026 (<a href="http://www.justkannada.in">www.justkannada.in</a>):</strong>  ಸುಪ್ರೀಂಕೋರ್ಟ್ ನಮ್ಮ ಮನವಿಯನ್ನು ಪುರಸ್ಕರಿಸಿದ್ದು ಡಿಸೆಂಬರ್ ನೊಳಗೆ ಜಿಬಿಎ ಚುನಾವಣೆಯನ್ನ ನಡೆಸುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸುಪ್ರೀಕೋರ್ಟ್ ಜಿಬಿಎ ಚುನಾವಣೆಗೆ ಮತ್ತೆ ಕಾಲಾವಕಾಶ ವಿಸ್ತರಣೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್,  ಡಿಸೆಂಬರ್ 31ರೊಳಗೆ ಜಿಬಿಎ ಚುನಾವಣೆ ಮುಗಿಸುತ್ತೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯ‍ನ್ನೂ ಮುಗಿಸುತ್ತೇವೆ. ಡಿಸೆಂಬರ್ ಬಳಿಕ ಯಾವ ಅವಕಾಶವನ್ನ ಕೇಳಲ್ಲ  ಸುಪ್ರೀಂ ಕೋರ್ಟ್ ಕೊಟ್ಟ ಸಮಯವನ್ನ ಸರ್ಕಾರ ಗೌರವಿಸುತ್ತದೆ ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಎಸ್ ಐಆರ್ ನಡೆಯುತ್ತಿದ್ದರಿಂದ ಸಮಯ ಕೇಳಿದ್ದವು. ಗ್ರಾಮ ಪಂಚಾಯತಿಗಳಲ್ಲಿಅಧಿಕಾರಿಗಳ ಆಡಳಿತ ಸರಿಯಲ್ಲ  ಜಿಬಿಎ ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಮಾಡಬೇಕಿದೆ. ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರದಲ್ಲೇ ಚುನಾವಣೆ ನಡೆಸುತ್ತೇವೆ. ಬಿಡದಿ ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ ಬಗ್ಗೆ ಮಾತಾಡಲ್ಲ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: local body, GBA, elections, December, CM, DK Shivakumar</p>
<p>The post <a href="https://www.justkannada.in/cm-dk-shivakumar-26/">ಡಿಸೆಂಬರ್ ನೊಳಗೆ GBA ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನೂ ನಡೆಸುತ್ತೇವೆ-ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿ.31ರೊಳಗೆ GBA ಚುನಾವಣೆ ನಡೆಸಿ: ಮತ್ತೆ ಕಾಲಾವಕಾಶ ವಿಸ್ತರಿಸಿದ ಸುಪ್ರೀಂ</title>
		<link>https://www.justkannada.in/gba-elections-supreme-court/</link>
		
		<dc:creator><![CDATA[prashanth]]></dc:creator>
		<pubDate>Fri, 17 Jul 2026 08:15:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[deadline]]></category>
		<category><![CDATA[December]]></category>
		<category><![CDATA[extends]]></category>
		<category><![CDATA[GBA elections]]></category>
		<category><![CDATA[Supreme Court]]></category>
		<guid isPermaLink="false">https://www.justkannada.in/?p=157410</guid>

					<description><![CDATA[<p>ಬೆಂಗಳೂರು,ಜುಲೈ, 17,2026 (www.justkannada.in): ಡಿಸೆಂಬರ್ 31ರೊಳಗೆ ಗ್ರೇಟರ್​ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳ ಚುನಾವಣೆಯನ್ನು ನಡೆಸುವಂತೆ ಕರ್ನಾಟಕ ಸರ್ಕಾರಕ್ಕೆ  ಸುಪ್ರೀಂಕೋರ್ಟ್  ಸೂಚನೆ ನೀಡಿದೆ. ಜಿಬಿಎ ಚುನಾವಣೆ ನಡೆಸಲು ಕಾಲಾವಕಾಶ ವಿಸ್ತರಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ  ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್​, ಡಿಸೆಂಬರ್​ 31ರೊಳಗೆ ಚುನಾವಣೆ ನಡೆಸಲು ಸೂಚಿಸಿದೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆ, ಕರುಡು ಮತದಾರರ ಪಟ್ಟಿ ಪ್ರಕಟಣೆ, ಸಾರ್ವಜನಿಕ ಆಕ್ಷೇಪಣೆ ಸ್ವೀಕಾರ ಸೇರಿದಂತೆ ನಾನಾ ಕಾರ್ಯಗಳಲ್ಲಿ ಸಿಬ್ಬಂದಿ ಬ್ಯುಸಿ ಇರುವ ಹಿನ್ನೆಲೆ ಗ್ರೇಟರ್​ [&#8230;]</p>
<p>The post <a href="https://www.justkannada.in/gba-elections-supreme-court/">ಡಿ.31ರೊಳಗೆ GBA ಚುನಾವಣೆ ನಡೆಸಿ: ಮತ್ತೆ ಕಾಲಾವಕಾಶ ವಿಸ್ತರಿಸಿದ ಸುಪ್ರೀಂ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ, 17,2026 (<a href="http://www.justkannada.in">www.justkannada.in</a>):</strong> ಡಿಸೆಂಬರ್ 31ರೊಳಗೆ ಗ್ರೇಟರ್​ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳ ಚುನಾವಣೆಯನ್ನು ನಡೆಸುವಂತೆ ಕರ್ನಾಟಕ ಸರ್ಕಾರಕ್ಕೆ  ಸುಪ್ರೀಂಕೋರ್ಟ್  ಸೂಚನೆ ನೀಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜಿಬಿಎ ಚುನಾವಣೆ ನಡೆಸಲು ಕಾಲಾವಕಾಶ ವಿಸ್ತರಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ  ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್​, ಡಿಸೆಂಬರ್​ 31ರೊಳಗೆ ಚುನಾವಣೆ ನಡೆಸಲು ಸೂಚಿಸಿದೆ.</p>
<p>ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆ, ಕರುಡು ಮತದಾರರ ಪಟ್ಟಿ ಪ್ರಕಟಣೆ, ಸಾರ್ವಜನಿಕ ಆಕ್ಷೇಪಣೆ ಸ್ವೀಕಾರ ಸೇರಿದಂತೆ ನಾನಾ ಕಾರ್ಯಗಳಲ್ಲಿ ಸಿಬ್ಬಂದಿ ಬ್ಯುಸಿ ಇರುವ ಹಿನ್ನೆಲೆ ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಚುನಾವಣೆ ನಡೆಸಲು ಕಾಲಾವಕಾಶ ಕೋರಿ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ವಿಚಾರಣೆ ವೇಳೆ ವಾದ ಮಂಡಿಸಿದ ಸರ್ಕಾರ ಪರ ವಕೀಲರು, ಎಸ್ ಐಆರ್ ನಲ್ಲಿ ಎಲ್ಲಾ ಸಿಬ್ಬಂದಿಗಳು ತೊಡಗಿದ್ದಾರೆ. ಹೀಗಾಗಿ ಜಿಬಿಎ ಚುನಾವಣೆ ನಡೆಸಲು ಡಿಸೆಂಬರ್​ ವರೆಗೆ ಸಮಯ ನೀಡಬೇಕು ಎಂದು ರಾಜ್ಯ ಚುನಾವಣೆ ಆಯೋಗ ಸಹ ಮನವಿ ಮಾಡಿದೆ ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-157130" src="https://www.justkannada.in/wp-content/uploads/2026/07/gba.jpg" alt="" width="500" height="281" srcset="https://www.justkannada.in/wp-content/uploads/2026/07/gba.jpg 500w, https://www.justkannada.in/wp-content/uploads/2026/07/gba-300x169.jpg 300w, https://www.justkannada.in/wp-content/uploads/2026/07/gba-150x84.jpg 150w" sizes="auto, (max-width: 500px) 100vw, 500px" /></p>
<p>ಡಿಸೆಂಬರ್ ಅಂತ್ಯದ ಒಳಗೆ ಚುನಾವಣೆ ಮುಗಿಸಿ, ಇದೇ ಕೊನೆ ಅವಕಾಶ. ಡಿಸೆಂಬರ್ ನಲ್ಲಿ ಚುನಾವಣೆ ಮುಂದೂಡಲು ಯಾವುದೇ ನೆಪ ಅಥವಾ ಹೊಸ ಕಾರಣಗಳನ್ನು ಮುಂದಿಡಬಾರದು ಎಂದು ಸರ್ಕಾರಕ್ಕೆ ಸುಪ್ರೀಂಕೋರ್ಟ್ ನ್ಯಾಯಪೀಠ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿತು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: GBA elections, December, Supreme Court, extends, deadline</p>
<p>The post <a href="https://www.justkannada.in/gba-elections-supreme-court/">ಡಿ.31ರೊಳಗೆ GBA ಚುನಾವಣೆ ನಡೆಸಿ: ಮತ್ತೆ ಕಾಲಾವಕಾಶ ವಿಸ್ತರಿಸಿದ ಸುಪ್ರೀಂ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ತಾರೆ- ಆರ್.ಅಶೋಕ್</title>
		<link>https://www.justkannada.in/r-ashok-97/</link>
		
		<dc:creator><![CDATA[prashanth]]></dc:creator>
		<pubDate>Fri, 03 Oct 2025 06:11:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM post]]></category>
		<category><![CDATA[December]]></category>
		<category><![CDATA[lose]]></category>
		<category><![CDATA[R.ashok]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=146097</guid>

					<description><![CDATA[<p>ಬೆಳಗಾವಿ,ಅಕ್ಟೋಬರ್,3,2025 (www.justkannada.in):  ಸಿಎಂ ಬದಲಾವಣೆ ಅಧಿಕಾರ ಹಂಚಿಕೆಯ ಮಾತುಕತೆ ಆಗಿರುವುದು ನಿಜ. ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ಳುತ್ತಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಆರ್.ಅಶೋಕ್,  ಸಿದ್ದರಾಮಯ್ಯ ಅಧಿಕಾರ ಬಿಡುತ್ತಿಲ್ಲ.  ಡಿಕೆ ಶಿವಕುಮಾರ್ ಹಠ ಬಿಡುತ್ತಿಲ್ಲ.  ಸರ್ಕಾರದಲ್ಲಿ ನಾಯಕತ್ವಕ್ಕಾಗಿ ಜಗಳ ಶುರುವಾಗಿದೆ. ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಯಾವಾಗ ಸಿಎಂ ಸ್ಥಾನದಿಂದ ಇಳಿಯುತ್ತೀರಾ ಎಂದು ಅಲ್ಲಿನ ನಾಯಕರು ಕೇಳುತ್ತಿದ್ದಾರೆ ಎಂದು [&#8230;]</p>
<p>The post <a href="https://www.justkannada.in/r-ashok-97/">ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ತಾರೆ- ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಅಕ್ಟೋಬರ್,3,2025 (<a href="http://www.justkannada.in">www.justkannada.in</a>):</strong>  ಸಿಎಂ ಬದಲಾವಣೆ ಅಧಿಕಾರ ಹಂಚಿಕೆಯ ಮಾತುಕತೆ ಆಗಿರುವುದು ನಿಜ. ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ಳುತ್ತಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಆರ್.ಅಶೋಕ್,  ಸಿದ್ದರಾಮಯ್ಯ ಅಧಿಕಾರ ಬಿಡುತ್ತಿಲ್ಲ.  ಡಿಕೆ ಶಿವಕುಮಾರ್ ಹಠ ಬಿಡುತ್ತಿಲ್ಲ.  ಸರ್ಕಾರದಲ್ಲಿ ನಾಯಕತ್ವಕ್ಕಾಗಿ ಜಗಳ ಶುರುವಾಗಿದೆ. ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಯಾವಾಗ ಸಿಎಂ ಸ್ಥಾನದಿಂದ ಇಳಿಯುತ್ತೀರಾ ಎಂದು ಅಲ್ಲಿನ ನಾಯಕರು ಕೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.</p>
<p>ಜವಾಬ್ದಾರಿ ಇದ್ದರೆ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಬೇಕಿತ್ತು. ರಾಜ್ಯದಲ್ಲಿ ಪದೇ ಪದೇ ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ ಇದೊಂದು ತುಘಲಕ್ ಸರ್ಕಾರ.  80 ಪರ್ಸೆಂಟ್ ಸರ್ಕಾರ ಎಂದು ಗುತ್ತಿಗೆದಾರರ ಸಂಘ ಹೇಳಿದೆ. ಲೂಟಿ ಮಾಡುವುದಕ್ಕೆ ಎಲ್ಲಾ ಸಚಿವರು ಕಾದು ನೋಡಿತ್ತಿದ್ದಾರೆ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದರು.</p>
<p>Key words: Siddaramaiah, lose, CM post, December, R. Ashok</p>
<p>The post <a href="https://www.justkannada.in/r-ashok-97/">ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ತಾರೆ- ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿಸೆಂಬರ್ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನ- ಸಂಸದ ಗೋವಿಂದ ಕಾರಜೋಳ</title>
		<link>https://www.justkannada.in/mp-govinda-karajola/</link>
		
		<dc:creator><![CDATA[prashanth]]></dc:creator>
		<pubDate>Tue, 01 Jul 2025 12:00:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Congress-government]]></category>
		<category><![CDATA[December]]></category>
		<category><![CDATA[fall]]></category>
		<category><![CDATA[Govinda Karajola]]></category>
		<category><![CDATA[MP]]></category>
		<guid isPermaLink="false">https://www.justkannada.in/?p=142226</guid>

					<description><![CDATA[<p>ಬಾಗಲಕೋಟೆ,ಜುಲೈ,1,2025 (www.justkannada.in): ಕಾಂಗ್ರೆಸ್ ಸರ್ಕಾರ ಡಿಸೆಂಬರ್ 31 ದಾಟುವುದಿಲ್ಲ, ಸರ್ಕಾರ ಪತನವಾಗುತ್ತದೆ ಎಂದು  ಮಾಜಿ ಡಿಸಿಎಂ ,ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದರು. ಬಾಗಲಕೋಟೆಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಗೋವಿಂದ ಕಾರಜೋಳ, ಕಾಂಗ್ರೆಸ್ ನ  ಹಿರಿಯನಾಯಕರಲ್ಲಿ ಮಂತ್ರಿ ಮಾಡಿಲ್ಲ ಅನ್ನೋ ಅಸಮಧಾನ ಇದೆ. ಶಾಸಕರಾದ ಬಿ.ಆರ್ ಪಾಟೀಲ್, ಬಸವರಾಜ ರಾಯರೆಡ್ಡಿ, ಆರ್.ವಿ ದೇಶಪಾಂಡೆ, ಜಯಚಂದ್ರ ಅಂತವರಲ್ಲಿ ಅಸಮಾಧಾನವಿದೆ.  ಈ ಕಾಂಗ್ರೆಸ್ ಸರ್ಕಾರ ಇದ್ರೆ ಎಷ್ಟು ಹೋದ್ರೆ ಎಷ್ಟು, ಸರ್ಕಾರದಲ್ಲಿ ನಮಗೆ ಗೌರವ ಇಲ್ಲ. ಹೀಗಾಗಿ [&#8230;]</p>
<p>The post <a href="https://www.justkannada.in/mp-govinda-karajola/">ಡಿಸೆಂಬರ್ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನ- ಸಂಸದ ಗೋವಿಂದ ಕಾರಜೋಳ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಜುಲೈ,1,2025 (<a href="http://www.justkannada.in">www.justkannada.in</a>):</strong> ಕಾಂಗ್ರೆಸ್ ಸರ್ಕಾರ ಡಿಸೆಂಬರ್ 31 ದಾಟುವುದಿಲ್ಲ, ಸರ್ಕಾರ ಪತನವಾಗುತ್ತದೆ ಎಂದು  ಮಾಜಿ ಡಿಸಿಎಂ ,ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬಾಗಲಕೋಟೆಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಗೋವಿಂದ ಕಾರಜೋಳ, ಕಾಂಗ್ರೆಸ್ ನ  ಹಿರಿಯನಾಯಕರಲ್ಲಿ ಮಂತ್ರಿ ಮಾಡಿಲ್ಲ ಅನ್ನೋ ಅಸಮಧಾನ ಇದೆ. ಶಾಸಕರಾದ ಬಿ.ಆರ್ ಪಾಟೀಲ್, ಬಸವರಾಜ ರಾಯರೆಡ್ಡಿ, ಆರ್.ವಿ ದೇಶಪಾಂಡೆ, ಜಯಚಂದ್ರ ಅಂತವರಲ್ಲಿ ಅಸಮಾಧಾನವಿದೆ.  ಈ ಕಾಂಗ್ರೆಸ್ ಸರ್ಕಾರ ಇದ್ರೆ ಎಷ್ಟು ಹೋದ್ರೆ ಎಷ್ಟು, ಸರ್ಕಾರದಲ್ಲಿ ನಮಗೆ ಗೌರವ ಇಲ್ಲ. ಹೀಗಾಗಿ ಈ ಸರ್ಕಾರ ಬಹಳ ದಿವಸ ಉಳಿಯೋದಿಲ್ಲ ಎಂದರು.</p>
<p>ಸಿಎಂ ಹುದ್ದೆಗೆ ನಾಲ್ಕು ಗುಂಪುಗಳಾಗಿ ಕಚ್ಚಾಟ ಶುರುವಾಗಿದೆ. ದಲಿತ ಸಿಎಂ ಆಗಬೇಕು ,ಅದ್ರಲ್ಲಿ ಎಸ್ ಸಿ ಆಗಬೇಕು, ಎಸ್ ಟಿ ಆಗಬೇಕು ಅನ್ನೊ ಕಿತ್ತಾಟ. ಎರಡನೇಯದಾಗಿ ಲಿಂಗಾಯತರು ಸಿಎಂ ಆಗಬೇಕು ಅಂತಾ ಹೈ ಕಮಾಂಡ್ ಮೇಲೆ ಒತ್ತಡ. ಮೂರನೇಯದ್ದಾಗಿ ಒಕ್ಕಲಿಗರಿಗೆ ಅವಕಾಶ ಸಿಕ್ಕಿಲ್ಲ, ಡಿಕೆ ಶಿವಕುಮಾರ್ ನಾ ಸಿಎಂ ಮಾಡಲು ಜಟಾಪಟಿ. ಇವರೆಲ್ಲರ ನಡುವೆ ಇದೀಗ ಅಲ್ಪಸಂಖ್ಯಾತರು ಸಭೆ ಮೂಲಕ ಸಿಎಂ ಖುರ್ಚಿ ನಮ್ಮ ಸಮುದಾಯಕ್ಕೆ ನೀಡಿ ಅಂತಿದೆ. ಹೀಗೆ ಕಾಂಗ್ರೆಸ್ ನಲ್ಲಿ ನಾಲ್ಕು ಗುಂಪುಗಳಾಗಿ ಸಿಎಂ ಖುರ್ಚಿಗಾಗಿ ತಿಕ್ಕಾಟ ನಡೆಯುತ್ತಿದೆ. ಸತ್ತ ಹೆಣ ತಿನ್ನಲಿಕ್ಕೆ ರಣಹದ್ದುಗಳು ಹೇಗೆ ಕಚ್ಚಾಡುತ್ತಿರುತ್ತವೆ ಹಾಗೆ. ಕಾಂಗ್ರೆಸ್ ನಲ್ಲಿ ಸಿಎಂ ಖುರ್ಚಿಗಾಗಿ ಕಚ್ಚಾಟ ಶುರುವಾಗಿದೆ. ಆಡಳಿತದ ಮೇಲೆ ಸರ್ಕಾರದ ಹಿಡಿತ ಕೈ ತಪ್ಪಿದೆ ಎಂದು ಆರೋಪಿಸಿದರು.</p>
<p>ಎಸ್ ಸಿ ಎಸ್ ಟಿ ಅನುದಾನ ಸರ್ಕಾರ ದುರುಪಯೋಗ ಮಾಡಿಕೊಂಡಿದೆ. ಇದೊಂದು ಬಂಡ ಸರ್ಕಾರ. ಈ ಸರ್ಕಾರ ಹೋಗಬೇಕು ಎಂದು  ಕಾಂಗ್ರೆಸ್ ಎಲ್ಲ ಹಿರಿಯ ನಾಯಕರು ತೀರ್ಮಾನ ಮಾಡಿದ್ದಾರೆ. ಈ ಸರ್ಕಾರ ಡಿಸೆಂಬರ್ 31 ದಾಟೊದಿಲ್ಲ, ಸರ್ಕಾರ ಪತನವಾಗುತ್ತೆ ಎಂದು ಸಂಸದ ಕಾರಜೋಳ ಹೇಳಿದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Congress government, fall, December, MP, Govinda Karajola</p>
<p>The post <a href="https://www.justkannada.in/mp-govinda-karajola/">ಡಿಸೆಂಬರ್ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನ- ಸಂಸದ ಗೋವಿಂದ ಕಾರಜೋಳ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿಸೆಂಬರ್ ವೇಳೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ : ಭವಿಷ್ಯ ನುಡಿದ ಬಿಜೆಪಿ ಸಂಸದ ಗೋವಿಂದ ಕಾರಜೋಳ</title>
		<link>https://www.justkannada.in/mp-govind-karajol/</link>
		
		<dc:creator><![CDATA[prashanth]]></dc:creator>
		<pubDate>Mon, 30 Jun 2025 09:31:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP MP]]></category>
		<category><![CDATA[congress]]></category>
		<category><![CDATA[December]]></category>
		<category><![CDATA[fall]]></category>
		<category><![CDATA[government]]></category>
		<category><![CDATA[Govind Karajol]]></category>
		<guid isPermaLink="false">https://www.justkannada.in/?p=142163</guid>

					<description><![CDATA[<p>ಚಿತ್ರದುರ್ಗ,ಜೂನ್,30,2025 (www.justkannada.in):  ಡಿಸೆಂಬರ್ ವೇಳೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಗೋವಿಂದ ಕಾರಜೋಳ, ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮೂರು ಗುಂಪುಗಳಿವೆ. ದಲಿತ ಸಿಎಂ ಗೆ ಪರಮೇಶ್ವರ್ ಮಲ್ಲಿಕಾರ್ಜುನ ಖರ್ಗೆ, ಎಚ್ ಸಿ ಮಹದೇವಪ್ಪ ಹಾಗೂ ಮುನಿಯಪ್ಪ ಪೈಪೋಟಿ ನಡೆಸಿದ್ದಾರೆ . ಇತ್ತ ಸಿದ್ದರಾಮಯ್ಯನವರೇ ಮುಂದುವರೆಸಲಿ ಎಂದು ಸಚಿವ ರಾಜಣ್ಣ , ಯತೀಂದ್ರ ಸಿದ್ದರಾಮಯ್ಯ ಸತೀಶ್ ಜಾರಕಿಹೊಳಿ ಬ್ಯಾಟ್ ಬೀಸಿದರೇ ಅತ್ತ [&#8230;]</p>
<p>The post <a href="https://www.justkannada.in/mp-govind-karajol/">ಡಿಸೆಂಬರ್ ವೇಳೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ : ಭವಿಷ್ಯ ನುಡಿದ ಬಿಜೆಪಿ ಸಂಸದ ಗೋವಿಂದ ಕಾರಜೋಳ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿತ್ರದುರ್ಗ,ಜೂನ್,30,2025 (<a href="http://www.justkannada.in">www.justkannada.in</a>):</strong>  ಡಿಸೆಂಬರ್ ವೇಳೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಗೋವಿಂದ ಕಾರಜೋಳ, ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮೂರು ಗುಂಪುಗಳಿವೆ. ದಲಿತ ಸಿಎಂ ಗೆ ಪರಮೇಶ್ವರ್ ಮಲ್ಲಿಕಾರ್ಜುನ ಖರ್ಗೆ, ಎಚ್ ಸಿ ಮಹದೇವಪ್ಪ ಹಾಗೂ ಮುನಿಯಪ್ಪ ಪೈಪೋಟಿ ನಡೆಸಿದ್ದಾರೆ . ಇತ್ತ ಸಿದ್ದರಾಮಯ್ಯನವರೇ ಮುಂದುವರೆಸಲಿ ಎಂದು ಸಚಿವ ರಾಜಣ್ಣ , ಯತೀಂದ್ರ ಸಿದ್ದರಾಮಯ್ಯ ಸತೀಶ್ ಜಾರಕಿಹೊಳಿ ಬ್ಯಾಟ್ ಬೀಸಿದರೇ ಅತ್ತ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಹಲವು ಶಾಸಕರು ಒತ್ತಾಯಿಸುತ್ತಿದ್ದಾರೆ. ಹೀಗೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ರಣಹದ್ದಿನಂತೆ ಕಚ್ಚಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಪತನಗೊಂಡು 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ ಎಂದು ಹೇಳಿದ್ದಾರೆ.</p>
<p>2028ಕ್ಕೆ ವಿಧಾನಸಭೆ ಚುನಾವಣೆ ಬರುತ್ತೆ ಅಂತ ನಾನು ಹೇಳುವುದಿಲ್ಲ. ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲಿ ಚುನಾವಣೆ ಬರಬಹುದು. 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ. ಕಾಂಗ್ರೆಸ್ ಸರ್ಕಾರ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ ಎಂದು ಟೀಕಿಸಿದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words:  Congress, government , fall , December, BJP MP, Govind Karajol</p>
<p>The post <a href="https://www.justkannada.in/mp-govind-karajol/">ಡಿಸೆಂಬರ್ ವೇಳೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ : ಭವಿಷ್ಯ ನುಡಿದ ಬಿಜೆಪಿ ಸಂಸದ ಗೋವಿಂದ ಕಾರಜೋಳ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಂಜಿನಿಯರಿಂಗ್ ಶಿಕ್ಷಣದಲ್ಲಿ ಡಿಸೆಂಬರ್ ವೇಳೆಗೆ ಭಾರಿ ಸುಧಾರಣೆ- ಸಚಿವ ಅಶ್ವತ್ ನಾರಾಯಣ್</title>
		<link>https://www.justkannada.in/massive-improvement-engineering-education-y-december-minister-ashwath-narayan/</link>
		
		<dc:creator><![CDATA[JK Desk]]></dc:creator>
		<pubDate>Mon, 10 Oct 2022 11:53:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Ashwath Narayan]]></category>
		<category><![CDATA[December]]></category>
		<category><![CDATA[Massive -improvement – engineering- education]]></category>
		<category><![CDATA[minister]]></category>
		<guid isPermaLink="false">https://www.justkannada.in/?p=97897</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,10,2022(www.justkannada.in):  ಡಿಸೆಂಬರ್ ವೇಳೆಗೆ ಎಂಜಿನಿಯರಿಂಗ್ ಶಿಕ್ಷಣದಲ್ಲಿ ಸಮಗ್ರ ಸುಧಾರಣೆ ತರಲಾಗುವುದು. ಈ ಪ್ರಕ್ರಿಯೆ ಈಗ ಅಂತಿಮ ರೂಪದಲ್ಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ ನಾರಾಯಣ್ ಹೇಳಿದ್ದಾರೆ. ಮಾಗಡಿ ರಸ್ತೆಯ ಈಸ್ಟ್ ವೆಸ್ಟ್ ಎಂಜಿನಿಯರಿಂಗ್ ಕಾಲೇಜು ಸೋಮವಾರ ಎಥ್ನೋಟೆಕ್ ಅಕಾಡೆಮಿಯ ಜತೆಗೂಡಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು &#8216;ರವಿಶಂಕರ್ ಉತ್ಕೃಷ್ಟತಾ ಕೇಂದ್ರ&#8217;ವನ್ನು ಉದ್ಘಾಟಿಸಿ ಮಾತನಾಡಿದರು. ಸದ್ಯಕ್ಕೆ ರಾಜ್ಯದಲ್ಲಿ ಸರಕಾರಿ ಕಾಲೇಜುಗಳಲ್ಲಿ ಕಲಿಕೆ ಮತ್ತು ಬೋಧನೆಯ ಡಿಜಿಟಲೀಕರಣ ನಡೆಯುತ್ತಿದೆ. ಇದನ್ನು ಸದ್ಯದಲ್ಲೇ ಖಾಸಗಿ ಕಾಲೇಜುಗಳಿಗೂ ವಿಸ್ತರಿಸಲಾಗುವುದು ಎಂದು [&#8230;]</p>
<p>The post <a href="https://www.justkannada.in/massive-improvement-engineering-education-y-december-minister-ashwath-narayan/">ಎಂಜಿನಿಯರಿಂಗ್ ಶಿಕ್ಷಣದಲ್ಲಿ ಡಿಸೆಂಬರ್ ವೇಳೆಗೆ ಭಾರಿ ಸುಧಾರಣೆ- ಸಚಿವ ಅಶ್ವತ್ ನಾರಾಯಣ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,10,2022(<a href="http://www.justkannada.in">www.justkannada.in</a>):</strong>  ಡಿಸೆಂಬರ್ ವೇಳೆಗೆ ಎಂಜಿನಿಯರಿಂಗ್ ಶಿಕ್ಷಣದಲ್ಲಿ ಸಮಗ್ರ ಸುಧಾರಣೆ ತರಲಾಗುವುದು. ಈ ಪ್ರಕ್ರಿಯೆ ಈಗ ಅಂತಿಮ ರೂಪದಲ್ಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ ನಾರಾಯಣ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಾಗಡಿ ರಸ್ತೆಯ ಈಸ್ಟ್ ವೆಸ್ಟ್ ಎಂಜಿನಿಯರಿಂಗ್ ಕಾಲೇಜು ಸೋಮವಾರ ಎಥ್ನೋಟೆಕ್ ಅಕಾಡೆಮಿಯ ಜತೆಗೂಡಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು &#8216;ರವಿಶಂಕರ್ ಉತ್ಕೃಷ್ಟತಾ ಕೇಂದ್ರ&#8217;ವನ್ನು ಉದ್ಘಾಟಿಸಿ ಮಾತನಾಡಿದರು.</p>
<p>ಸದ್ಯಕ್ಕೆ ರಾಜ್ಯದಲ್ಲಿ ಸರಕಾರಿ ಕಾಲೇಜುಗಳಲ್ಲಿ ಕಲಿಕೆ ಮತ್ತು ಬೋಧನೆಯ ಡಿಜಿಟಲೀಕರಣ ನಡೆಯುತ್ತಿದೆ. ಇದನ್ನು ಸದ್ಯದಲ್ಲೇ ಖಾಸಗಿ ಕಾಲೇಜುಗಳಿಗೂ ವಿಸ್ತರಿಸಲಾಗುವುದು ಎಂದು ಅವರು ನುಡಿದರು.</p>
<p>ರಾಜ್ಯದಲ್ಲಿ ಉನ್ನತ ಶಿಕ್ಷಣ ವಲಯದಲ್ಲಿ ಅಭೂತಪೂರ್ವ ಸುಧಾರಣೆಗಳನ್ನು ತರಲಾಗುತ್ತಿದೆ. ಈಗ ನಮ್ಮ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಉದ್ಯಮಗಳ ಜತೆ ಬೆಸೆಯಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆಯನ್ನು ಬೆಳೆಸಲಾಗುತ್ತಿದೆ ಎಂದು ಅವರು ವಿವರಿಸಿದರು.</p>
<p>ಎಂಜಿನಿಯರಿಂಗ್ ಶಿಕ್ಷಣದ ಆಡಳಿತ, ಪಠ್ಯಕ್ರಮ, ಇಂಟರ್ನ್ಶಿಪ್ ಇತ್ಯಾದಿಗಳನ್ನು ಆಮೂಲಾಗ್ರವಾಗಿ ಸುಧಾರಿಸಲಾಗುವುದು. ಇಂಟರ್ನ್ಶಿಪ್ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವೇತನ ಕೊಡುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಅವರು ಹೇಳಿದರು.<img loading="lazy" decoding="async" class="aligncenter size-full wp-image-97898" src="https://www.justkannada.in/wp-content/uploads/2022/10/ashwath-narayan-1.jpg" alt="" width="500" height="375" srcset="https://www.justkannada.in/wp-content/uploads/2022/10/ashwath-narayan-1.jpg 500w, https://www.justkannada.in/wp-content/uploads/2022/10/ashwath-narayan-1-300x225.jpg 300w, https://www.justkannada.in/wp-content/uploads/2022/10/ashwath-narayan-1-265x198.jpg 265w" sizes="auto, (max-width: 500px) 100vw, 500px" /></p>
<p>ಗುಣಮಟ್ಟದ ಶಿಕ್ಷಣ ಮಾತ್ರವೇ ಸಮಾಜದ ಸಬಲೀಕರಣ ಸಾಧ್ಯ. ನಾವು ಸೀಮಿತವಾಗಿ ಯೋಚಿಸದೆ ಜಾಗತಿಕ ಸ್ತರದಲ್ಲಿ ಸ್ಪರ್ಧೆಯನ್ನು ಎದುರಿಸುವಂತಹ ಗುರಿಯನ್ನು ಹೊಂದುವುದು ಅತ್ಯಗತ್ಯವಾಗಿದೆ. ಇಲ್ಲದೆ ಹೋದರೆ ಅವಕಾಶಗಳು ಕೈತಪ್ಪಿ ಹೋಗುತ್ತವೆ ಎಂದು ಸಚಿವ ಅಶ್ವಥ್ ನಾರಾಯಣ್ ಪ್ರತಿಪಾದಿಸಿದರು.</p>
<p>ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಬಿಜಿಎಸ್ ಮತ್ತು ಎಸ್ ಜೆಬಿ ಸಮೂಹ ಸಂಸ್ಥೆಗಳು ಮತ್ತು ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಕಾಶನಾಥ ಸ್ವಾಮೀಜಿ, ಈಸ್ಟ್ ವೆಸ್ಟ್ ಶಿಕ್ಷಣ ಸಮೂಹದ ಅಧ್ಯಕ್ಷೆ ರಶ್ಮಿ ರವಿಶಂಕರ್, ನ್ಯಾಕ್ ನಿರ್ದೇಶಕ ಡಾ.ಶಾಮಸುಂದರ್, ಎಥ್ನೋಟೆಕ್ ಅಕಾಡೆಮಿಯ ಮುಖ್ಯಸ್ಥ ಕಿರಣ್ ರಾಜಣ್ಣ, ಈಸ್ಟ್ ವೆಸ್ಟ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ತೇಜಸ್ ಕಿರಣ ಮುಂತಾದವರು ಉಪಸ್ಥಿತರಿದ್ದರು.</p>
<p>Key words: Massive -improvement – engineering- education -y December- Minister -Ashwath Narayan</p>
<p>The post <a href="https://www.justkannada.in/massive-improvement-engineering-education-y-december-minister-ashwath-narayan/">ಎಂಜಿನಿಯರಿಂಗ್ ಶಿಕ್ಷಣದಲ್ಲಿ ಡಿಸೆಂಬರ್ ವೇಳೆಗೆ ಭಾರಿ ಸುಧಾರಣೆ- ಸಚಿವ ಅಶ್ವತ್ ನಾರಾಯಣ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನವೆಂಬರ್, ಡಿಸೆಂಬರ್  ನಲ್ಲಿ ನಭಕ್ಕೆ ನೆಗೆಯಲಿರುವ &#8216;ಪುನೀತ್&#8217; ಉಪಗ್ರಹ.</title>
		<link>https://www.justkannada.in/punith-satellite-launch-november-december/</link>
		
		<dc:creator><![CDATA[JK Desk]]></dc:creator>
		<pubDate>Fri, 26 Aug 2022 04:33:02 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[December]]></category>
		<category><![CDATA[Launch]]></category>
		<category><![CDATA[November]]></category>
		<category><![CDATA[Punith]]></category>
		<category><![CDATA[satellite]]></category>
		<guid isPermaLink="false">https://www.justkannada.in/?p=95613</guid>

					<description><![CDATA[<p>ಬೆಂಗಳೂರು,ಆಗಸ್ಟ್,26,2022(www.justkannada.in):  ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್&#8217; ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಹೇಳಿದ್ದಾರೆ. ಈ ಉಪಗ್ರಹ ಯೋಜನೆಯ ಪ್ರಗತಿ ಕುರಿತು ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ  ಅಶ್ವಥ್ ನಾರಾಯಣ್, &#8220;ಇದರ ಅಂಗವಾಗಿ ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಕುತೂಹಲ ಮತ್ತು ಆಸಕ್ತಿ ಬೆಳೆಸಲು ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲೆ, ವಿಭಾಗೀಯ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. [&#8230;]</p>
<p>The post <a href="https://www.justkannada.in/punith-satellite-launch-november-december/">ನವೆಂಬರ್, ಡಿಸೆಂಬರ್  ನಲ್ಲಿ ನಭಕ್ಕೆ ನೆಗೆಯಲಿರುವ &#8216;ಪುನೀತ್&#8217; ಉಪಗ್ರಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,26,2022(<a href="http://www.justkannada.in">www.justkannada.in</a>):</strong>  ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್&#8217; ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಉಪಗ್ರಹ ಯೋಜನೆಯ ಪ್ರಗತಿ ಕುರಿತು ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ  ಅಶ್ವಥ್ ನಾರಾಯಣ್, &#8220;ಇದರ ಅಂಗವಾಗಿ ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಕುತೂಹಲ ಮತ್ತು ಆಸಕ್ತಿ ಬೆಳೆಸಲು ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲೆ, ವಿಭಾಗೀಯ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಇದರಲ್ಲಿ ಅಂತಿಮವಾಗಿ 1 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಉಪಗ್ರಹ ಉಡಾವಣೆ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾಕ್ಕೆ ಕರೆದುಕೊಂಡು ಹೋಗಲಾಗುವುದು&#8221; ಎಂದರು.</p>
<p>ಸ್ಪರ್ಧೆಯ ಭಾಗವಾಗಿ ಪ್ರೌಢಶಾಲಾ ಮಕ್ಕಳಿಗೆ ಆನ್‌ ಲೈನ್‌ ರಸಪ್ರಶ್ನೆ, ಸ್ಥಳದಲ್ಲೇ  ಚಿತ್ರ ಬಿಡಿಸುವ ಸ್ಪರ್ಧೆ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಬಂಧ ರಚನೆ, ಖಗೋಳ ವಿಜ್ಞಾನಕ್ಕೆ ಸಂಬಂಧಿಸಿದ ಪೋಸ್ಟರ್ ರಚನೆ ಏರ್ಪಡಿಸಲಾಗುತ್ತಿದೆ. ಈ ಸಂಬಂಧ ಎಲ್ಲಾ 31 ಜಿಲ್ಲೆಗಳ ಡಿಡಿಪಿಐಗಳಿಗೆ ಈಗಾಗಲೇ ಸೂಚನೆ ಕೊಡಲಾಗಿದೆ ಎಂದು ಅವರು ತಿಳಿಸಿದರು.<img loading="lazy" decoding="async" class="aligncenter size-full wp-image-79010" src="https://www.justkannada.in/wp-content/uploads/2021/10/punith-rajkumarf.jpg" alt="" width="696" height="501" /></p>
<p>ಸ್ವಾತಂತ್ರದ 75ನೇ ವರ್ಷಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಶಾಲಾ ವಿದ್ಯಾರ್ಥಿಗಳಿಂದಲೇ 75 ಉಪಗ್ರಹಗಳನ್ನು ಅಭಿವೃದ್ಧಿ ಪಡಿಸುವ ಯೋಜನೆಯನ್ನು ಘೋಷಿಸಿದ್ದರು. ಈ ಪೈಕಿ, ಬೆಂಗಳೂರು ವಲಯದ ಸರಕಾರಿ ಶಾಲೆಗಳ ವಿದ್ಯಾರ್ಥಿಗಳು &#8216;ಕೆಜಿಎಸ್ 3ಸ್ಯಾಟ್&#8217; ಉಪಗ್ರಹವನ್ನು 1.90 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುತ್ತಿದ್ದು, ಮಲ್ಲೇಶ್ವರಂನಲ್ಲಿರುವ ಸರಕಾರಿ ಪ್ರೌಢಶಾಲೆಯಲ್ಲಿ ಇವರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ದಿವಂಗತ ನಟ ಪುನೀತ್ ಅವರ ಸ್ಮರಣಾರ್ಥ ಈ ಉಪಗ್ರಹಕ್ಕೆ ಅವರ ಹೆಸರನ್ನಿಡಲಾಗಿದೆ. ಪ್ರಧಾನಿಯವರ ಕಾರ್ಯಕ್ರಮದಡಿ ಉಡಾವಣೆಗೊಳ್ಳುತ್ತಿರುವ ದೇಶದ ಪ್ರಥಮ ಉಪಗ್ರಹ ಇದಾಗಿದೆ&#8221; ಎಂದು ಅವರು ವಿವರಿಸಿದರು.</p>
<p>ವಿದ್ಯಾರ್ಥಿಗಳು ಕೇವಲ ಉಪಗ್ರಹ ಅಭಿವೃದ್ಧಿ ಯೋಜನೆಯಲ್ಲಿ ಪಾಲ್ಗೊಂಡರೆ ಸಾಲದು. ಬದಲಿಗೆ ಬಾಹ್ಯಾಕಾಶ, ಖಗೋಳ ವಿಜ್ಞಾನ, ಅಂತರಿಕ್ಷ ಇತ್ಯಾದಿಗಳ ಬಗ್ಗೆ ತಿಳಿದುಕೊಂಡು, ಸಂಭ್ರಮಿಸಬೇಕು ಎನ್ನುವುದು ಸರಕಾರದ ಆಶಯವಾಗಿದೆ. ಹೀಗಾಗಿ ಸ್ಪರ್ಧೆ ಮತ್ತು ವಿಜೇತರಿಗೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ನುಡಿದರು.</p>
<p>ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕ ಬಸವರಾಜ ಸೇರಿದಂತೆ ಇತರ ಹಿರಿಯ ವಿಜ್ಞಾನಿಗಳು ಸಭೆಯಲ್ಲಿ ಹಾಜರಿದ್ದರು.</p>
<p>ಸ್ಪರ್ಧೆಯ ವಿವರ…</p>
<p>ನೋಂದಣಿಗೆ ಕೊನೆ ದಿನ: ಸೆ.10</p>
<p>ಜಿಲ್ಲಾ ಮಟ್ಟದ ಕ್ವಿಜ್ ಸ್ಪರ್ಧೆ: ಸೆ.19ರಿಂದ 23</p>
<p>ಪ್ರಬಂಧಗಳನ್ನು ಅಪ್‌ ಲೋಡ್‌ ಮಾಡಲು ಕೊನೆ ದಿನ: ಸೆ.20</p>
<p>ಜಿಲ್ಲಾ ಮಟ್ಟದ ವಿಜ್ಞಾನ ಚಿತ್ರಕಲೆ ಸ್ಪರ್ಧೆ: ಸೆ.26ರಿಂದ 30</p>
<p>ವಿಭಾಗ ಮಟ್ಟದ ಪೋಸ್ಟರ್ ಸ್ಪರ್ಧೆ: ಅಕ್ಟೋಬರ್ 3ರಿಂದ  7</p>
<p>ಜಿಲ್ಲಾ ಮಟ್ಟದ ಫಲಿತಾಂಶ ಪ್ರಕಟಣೆ: ಅಕ್ಟೋಬರ್ ಮಧ್ಯ ಭಾಗ</p>
<p>ರಾಜ್ಯ ಮಟ್ಟದ ಕ್ವಿಜ್‌: ಅ.17ರಿಂದ 19</p>
<p>ರಾಜ್ಯ ಮಟ್ಟದ ಪೋಸ್ಟರ್ ಸ್ಪರ್ಧೆ (ಆನ್‌ಲೈನ್‌): ಅ.18ರಿಂದ 20</p>
<p>ರಾಜ್ಯ ಮಟ್ಟದ ಫಲಿತಾಂಶ ಘೋಷಣೆ: ಅಕ್ಟೋಬರ್ ಕೊನೆಯ ವಾರ</p>
<p>Key words: Punith-satellite -launch –November-December</p>
<p>The post <a href="https://www.justkannada.in/punith-satellite-launch-november-december/">ನವೆಂಬರ್, ಡಿಸೆಂಬರ್  ನಲ್ಲಿ ನಭಕ್ಕೆ ನೆಗೆಯಲಿರುವ &#8216;ಪುನೀತ್&#8217; ಉಪಗ್ರಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯ ಪತ್ರಕರ್ತರ ಸಮ್ಮೇಳನ ಡಿಸೆಂಬರ್ ಗೆ ಮುಂದೂಡಿಕೆ.</title>
		<link>https://www.justkannada.in/state-journalists-conference-postponement-december/</link>
		
		<dc:creator><![CDATA[JK Desk]]></dc:creator>
		<pubDate>Sat, 13 Nov 2021 11:27:29 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[Conference]]></category>
		<category><![CDATA[December]]></category>
		<category><![CDATA[Postponement]]></category>
		<category><![CDATA[State –Journalists]]></category>
		<guid isPermaLink="false">https://www.justkannada.in/?p=80151</guid>

					<description><![CDATA[<p>ಬೆಂಗಳೂರು,ನವೆಂಬರ್,13,2021(www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಕಲಬುರಗಿಯಲ್ಲಿ ಇದೇ ನವೆಂಬರ್ 27 ಮತ್ತು 28 ರಂದು ನಡೆಯಬೇಕಾಗಿದ್ದ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು, ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ. ಸಮ್ಮೇಳನದಲ್ಲಿ ಸಿಎಂ ಭಾಗವಹಿಸಲು ಕೂಡ ಅನುಮತಿ ಪಡೆಯಲೇಬೇಕು ಎನ್ನುವ ಆಯೋಗದ ನಿರ್ದೇಶನ ಹಿನ್ನೆಲೆಯಲ್ಲಿ ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಸರ್ಕಾರ ಪತ್ರ ಬರೆದರೂ ಅನುಮತಿ ಬರುವುದು ತಡವಾಗುತ್ತಿದೆ. ಚುನಾವಣಾ ಆಯೋಗದ ಅನುಮತಿ ಇಲ್ಲದೆ ಸಿಎಂ ಮತ್ತು ಸಚಿವರು ಸಮ್ಮೇಳನದಲ್ಲಿ ಭಾಗವಹಿಸಲು ಸಾಧ್ಯವಾಗದ [&#8230;]</p>
<p>The post <a href="https://www.justkannada.in/state-journalists-conference-postponement-december/">ರಾಜ್ಯ ಪತ್ರಕರ್ತರ ಸಮ್ಮೇಳನ ಡಿಸೆಂಬರ್ ಗೆ ಮುಂದೂಡಿಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,13,2021(<a href="https://www.justkannada.in">www.justkannada.in</a>):</strong> ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಕಲಬುರಗಿಯಲ್ಲಿ ಇದೇ ನವೆಂಬರ್ 27 ಮತ್ತು 28 ರಂದು ನಡೆಯಬೇಕಾಗಿದ್ದ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು, ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಸಮ್ಮೇಳನದಲ್ಲಿ ಸಿಎಂ ಭಾಗವಹಿಸಲು ಕೂಡ ಅನುಮತಿ ಪಡೆಯಲೇಬೇಕು ಎನ್ನುವ ಆಯೋಗದ ನಿರ್ದೇಶನ ಹಿನ್ನೆಲೆಯಲ್ಲಿ ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಸರ್ಕಾರ ಪತ್ರ ಬರೆದರೂ ಅನುಮತಿ ಬರುವುದು ತಡವಾಗುತ್ತಿದೆ. ಚುನಾವಣಾ ಆಯೋಗದ ಅನುಮತಿ ಇಲ್ಲದೆ ಸಿಎಂ ಮತ್ತು ಸಚಿವರು ಸಮ್ಮೇಳನದಲ್ಲಿ ಭಾಗವಹಿಸಲು ಸಾಧ್ಯವಾಗದ ಕಾರಣ, ಸ್ವಾಗತ ಸಮಿತಿ ಕೋರಿಕೆ ಮೇರೆಗೆ ಸಮ್ಮೇಳನವನ್ನು ಡಿಸೆಂಬರ್ ತಿಂಗಳಿಗೆ ಮುಂದೂಡಲಾಗಿದೆ. ಮುಖ್ಯಮಂತ್ರಿಗಳ ದಿನಾಂಕ ಖಚಿತಪಡಿಸಿಕೊಂಡು ಸಮ್ಮೇಳನ ದಿನವನ್ನು ಶೀಘ್ರವಾಗಿ ತಿಳಿಸಲಾಗುವುದು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-80152" src="https://www.justkannada.in/wp-content/uploads/2021/11/shivananda-tagadur.jpg" alt="" width="696" height="692" /></p>
<p>Key words: State –Journalists- Conference- Postponement-December.</p>
<p>The post <a href="https://www.justkannada.in/state-journalists-conference-postponement-december/">ರಾಜ್ಯ ಪತ್ರಕರ್ತರ ಸಮ್ಮೇಳನ ಡಿಸೆಂಬರ್ ಗೆ ಮುಂದೂಡಿಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ವ್ಯಾಕ್ಸಿನ್: ಲಸಿಕೆಯೊಂದರಿಂದಲೇ ಕೊರೊನಾದಿಂದ ದೂರವಿರಲು ಸಾಧ್ಯ- ಸಚಿವ ಡಾ.ಕೆ.ಸುಧಾಕರ್.</title>
		<link>https://www.justkannada.in/vaccine-end-december-corona-minister-dr-k-sudhakar/</link>
		
		<dc:creator><![CDATA[JK Desk]]></dc:creator>
		<pubDate>Thu, 24 Jun 2021 11:42:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Corona]]></category>
		<category><![CDATA[December]]></category>
		<category><![CDATA[Dr K Sudhakar]]></category>
		<category><![CDATA[end]]></category>
		<category><![CDATA[minister]]></category>
		<category><![CDATA[Vaccine]]></category>
		<guid isPermaLink="false">https://www.justkannada.in/?p=68708</guid>

					<description><![CDATA[<p>ಬೆಂಗಳೂರು, ಜೂನ್ 24,2021(www.justkannada.in):  ಲಸಿಕೆಯೊಂದರಿಂದಲೇ ಕೊರೊನಾ ಸೋಂಕಿನಿಂದ ದೂರವಿರಲು ಸಾಧ್ಯ. ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ಎರಡೂ ಡೋಸ್ ಲಸಿಕೆಯನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ರಾಜ್ಯ ವಕೀಲರ ಪರಿಷತ್ತಿನಲ್ಲಿ ಕೋವಿಡ್-19 ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ  ಆರೋಗ್ಯ ಸಚಿವ ಡಾ.ಕೆ.ಸುಧಾಕರ್,  ಡಿಸೆಂಬರ್ ಅಂತ್ಯದಲ್ಲಿ ಕರ್ನಾಟಕದ ಸಮಸ್ತ ಜನರಿಗೆ ಎರಡೂ ಡೋಸ್ ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಿದೆ. ಲಸಿಕೆಯೊಂದರಿಂದಲೇ ನಾವು ಕೊರೊನಾದಿಂದ ದೂರವಿರಲು ಸಾಧ್ಯ. [&#8230;]</p>
<p>The post <a href="https://www.justkannada.in/vaccine-end-december-corona-minister-dr-k-sudhakar/">ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ವ್ಯಾಕ್ಸಿನ್: ಲಸಿಕೆಯೊಂದರಿಂದಲೇ ಕೊರೊನಾದಿಂದ ದೂರವಿರಲು ಸಾಧ್ಯ- ಸಚಿವ ಡಾ.ಕೆ.ಸುಧಾಕರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜೂನ್ 24,2021(<a href="https://www.justkannada.in">www.justkannada.in</a>):</strong>  ಲಸಿಕೆಯೊಂದರಿಂದಲೇ ಕೊರೊನಾ ಸೋಂಕಿನಿಂದ ದೂರವಿರಲು ಸಾಧ್ಯ. ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ಎರಡೂ ಡೋಸ್ ಲಸಿಕೆಯನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ರಾಜ್ಯ ವಕೀಲರ ಪರಿಷತ್ತಿನಲ್ಲಿ ಕೋವಿಡ್-19 ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ  ಆರೋಗ್ಯ ಸಚಿವ ಡಾ.ಕೆ.ಸುಧಾಕರ್,  ಡಿಸೆಂಬರ್ ಅಂತ್ಯದಲ್ಲಿ ಕರ್ನಾಟಕದ ಸಮಸ್ತ ಜನರಿಗೆ ಎರಡೂ ಡೋಸ್ ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಿದೆ. ಲಸಿಕೆಯೊಂದರಿಂದಲೇ ನಾವು ಕೊರೊನಾದಿಂದ ದೂರವಿರಲು ಸಾಧ್ಯ. ಇಲ್ಲದಿದ್ದರೆ ಯಾವಾಗಲೂ ಮಾಸ್ಕ್ ಧರಿಸಿಕೊಂಡೇ ಇರಬೇಕಾಗುತ್ತದೆ. ಮಾಸ್ಕ್ ಬಿಟ್ಟು ಮುಕ್ತವಾಗಿ ಮೊದಲಿನಂತೆ ಇರುವ ಸ್ಥಿತಿ ಬರಲು ಎಲ್ಲರೂ ಲಸಿಕೆ ಪಡೆಯಬೇಕು ಎಂದರು.</p>
<p>ಕೋವಿಡ್ ಎರಡನೇ ಅಲೆಯಲ್ಲಿ ನಿರೀಕ್ಷೆಗೆ ಮೀರಿ ಸೋಂಕು ಹೆಚ್ಚಿದ್ದರೂ, ಸರ್ಕಾರದ ಕ್ರಮಗಳಿಂದ ಸಾವಿನ ಪ್ರಮಾಣ ಬಹಳ ಕಡಿಮೆಯಾಗಿದೆ. ಸೋಂಕು ನಿಯಂತ್ರಣಕ್ಕೆ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಹೆಚ್ಚಿಸಲಾಗಿದೆ. ಕಳೆದ ಇಪ್ಪತ್ತೈದು ವರ್ಷಗಳಲ್ಲೇ ವೈದ್ಯರ ನೇರ ನೇಮಕ ಆಗಿರಲಿಲ್ಲ. ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಿಂದ, ಜಿಲ್ಲಾಸ್ಪತ್ರೆಗಳವರೆಗೂ ಖಾಲಿ ಇರುವ 1,760 ವೈದ್ಯ, ವೈದ್ಯಾಧಿಕಾರಿ ಹುದ್ದೆಗಳನ್ನು ತುಂಬಲಾಗಿದೆ. ಮೂರನೇ ಅಲೆಗೆ ಸಂಬಂಧಿಸಿದಂತೆ ಡಾ.ದೇವಿಶೆಟ್ಟಿ ಸಮಿತಿ ನೀಡಿದ ವರದಿಯ ಶಿಫಾರಸು ಆಧರಿಸಿ ಜಿಲ್ಲಾಮಟ್ಟದಲ್ಲಿ ಆರೋಗ್ಯ ಸೌಕರ್ಯ ಬಲಪಡಿಸಲಾಗುತ್ತಿದೆ ಎಂದರು.</p>
<p>ಲಸಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಲಾಗುತ್ತಿದೆ. ಅದನ್ನೇ ಜನರು ಬೇಗ ನಂಬುತ್ತಿದ್ದಾರೆ. ಆದರೆ ಸರ್ಕಾರ ನೀಡುವ ಅಂಕಿ ಅಂಶಗಳನ್ನು ನಂಬಬೇಕು. ಸಿಡುಬು ರೋಗಕ್ಕೆ ಲಸಿಕೆ ಕಂಡುಹಿಡಿದಾಗ ಅದನ್ನು ನಂಬಲು ಹಲವು ವರ್ಷಗಳೇ ಬೇಕಾಯಿತು. ಹೆಪಟೈಟಿಸ್ ಬಿ ಲಸಿಕೆ ಆವಿಷ್ಕಾರವಾದರೂ ಭಾರತಕ್ಕೆ ಬರಲು 20 ವರ್ಷ ಬೇಕಾಯಿತು. ಆದರೆ ಕೋವಿಡ್ ಆರಂಭವಾದ ಬಳಿಕ ಬೇಗ ಲಸಿಕೆ ದೊರೆತಿದೆ. ಇದು ವಿದೇಶದ್ದಾಗಿರದೆ, ದೇಶೀಯವಾಗಿಯೇ ತಯಾರಾಗಿರುವುದು ಹೆಮ್ಮೆಯ ವಿಚಾರ. ಅತ್ಯಂತ ಪರಿಣಾಮಕಾರಿಯಾದ ಈ ಲಸಿಕೆಗಳನ್ನು ಎಲ್ಲರೂ ಪಡೆಯಬೇಕು ಎಂದರು.</p>
<p>ವಿದೇಶದ ಲಸಿಕೆಗಳು ಹೆಚ್ಚು ದರ ಹೊಂದಿವೆ. ಆದರೆ ನಮ್ಮ ದೇಶದ ಲಸಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಸಂಪೂರ್ಣ ಉಚಿತವಾಗಿ ನೀಡಿದ್ದಾರೆ. ಲಸಿಕೆಯ ಬಗ್ಗೆ ವೈಜ್ಞಾನಿಕ ನೆಲೆಗಟ್ಟಿನಲ್ಲಿ ಅರ್ಥ ಮಾಡಿಕೊಂಡು ಜನರಿಗೆ ಉತ್ತಮ ಸಂದೇಶ ನೀಡಬೇಕು ಎಂದು ಸಚಿವ ಸುಧಾಕರ್ ತಿಳಿಸಿದರು.<img loading="lazy" decoding="async" class="aligncenter size-medium wp-image-68709" src="https://www.justkannada.in/wp-content/uploads/2021/06/drtt-300x225.jpg" alt="" width="300" height="225" /></p>
<p>ರಾಜ್ಯದಲ್ಲಿರುವ ಸುಮಾರು 1 ಲಕ್ಷ ವಕೀಲರು ಹಾಗೂ ಅವರ ಕುಟುಂಬ ಸದಸ್ಯರಿಗೆ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲು ರಾಜ್ಯ ಸರ್ಕಾರ ಕ್ರಮ ವಹಿಸಿದೆ. ಹೆಚ್ಚು ಜನರ ಸಂಪರ್ಕ ಇರುವ ವೃತ್ತಿಪರರಿಗೆ ಲಸಿಕೆ ನೀಡಲಾಗುತ್ತಿದೆ ಎಂದರು.</p>
<p>ENGLISH SUMMARY&#8230;.</p>
<p>Vaccination is the only way to keep Covid-19 away; Health &amp; Medical Education Minister Dr.K.Sudhakar</p>
<p>Special Vaccination drive for lawyers launched</p>
<p>Vaccination for all by December end</p>
<p>Bengaluru – Jun 24, 2021; Vaccination is the only way out to keep Covid away. Government is determined to provide both the doses of Covid vaccine for all by this December end, said Health &amp; Medical education Minister Dr.K.Sudhakar</p>
<p>Speaking to the media here on Thursday after flagging off special vaccination drive at State Bar Council, Dr Sudhakar said that government is taking all out measures to vaccinate everyone by this December. Vaccine is the only solution for Corona. Otherwise we need to mask up all the time. If we want to be mask free, then everyone should be vaccinated at the earliest. He said.</p>
<p>It is because of the stringent measures by the government, that mortality rate has been reduced during the second wave though there was surge in cases than expected. We have increased the health infrastructure. Backlog vacancies of 1,760 medical officers have been filled which were due from last 25 years. We are strengthening the health sector at district level to tackle third wave based on the recommendations of the committee headed by Dr.Devi Shetty. Said the Minister.</p>
<p>Some people are spreading rumours about vaccine in social media. People tend to believe such information. I urge people to trust only authenticated information from government sources. As in the case of small pox, people took many years to trust the vaccine. Hepatitis-B vaccine took 20 years to arrive in India. But we are fast enough to invent vaccine for Covid-19. We should be proud enough that it has been invented in our country. This is very effective and everyone should get it, said Dr.Sudhakar.</p>
<p>Foreign vaccines are expensive but PM Narendra Modi is providing the indigenous vaccine free of cost to everyone. People should be informed scientifically and positively about the vaccine. Government has taken steps to vaccinate 1 lakh advocates and their families. It is given on priority to professionals who are in contact with more number of people, said the Minister.</p>
<p>Key words: Vaccine -end –December-corona-Minister- Dr. K. Sudhakar.</p>
<p>The post <a href="https://www.justkannada.in/vaccine-end-december-corona-minister-dr-k-sudhakar/">ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ವ್ಯಾಕ್ಸಿನ್: ಲಸಿಕೆಯೊಂದರಿಂದಲೇ ಕೊರೊನಾದಿಂದ ದೂರವಿರಲು ಸಾಧ್ಯ- ಸಚಿವ ಡಾ.ಕೆ.ಸುಧಾಕರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
