<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Desi Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/desi/feed/" rel="self" type="application/rss+xml" />
	<link>https://www.justkannada.in/tag/desi/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 17 Feb 2021 11:48:17 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Desi Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/desi/</link>
	<width>32</width>
	<height>32</height>
</image> 
	<item>
		<title>“ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಿಂದ ದೇಸಿ ತಳಿಗಳ ಸಂರಕ್ಷಣೆಗೆ ನಾಂದಿ” : ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್</title>
		<link>https://www.justkannada.in/cowslaughterprohibition-actenforcementdesibreedsconservationdynastyyadavirkrishnachamarajawodeyar/</link>
		
		<dc:creator><![CDATA[JK Desk]]></dc:creator>
		<pubDate>Wed, 17 Feb 2021 11:48:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[breeds]]></category>
		<category><![CDATA[Chamaraja]]></category>
		<category><![CDATA[Conservation]]></category>
		<category><![CDATA[cow]]></category>
		<category><![CDATA[Desi]]></category>
		<category><![CDATA[dynasty]]></category>
		<category><![CDATA[enforcement]]></category>
		<category><![CDATA[Krishna]]></category>
		<category><![CDATA[Prohibition Act]]></category>
		<category><![CDATA[slaughter]]></category>
		<category><![CDATA[wodeyar]]></category>
		<category><![CDATA[Yadavir]]></category>
		<guid isPermaLink="false">https://www.justkannada.in/?p=56704</guid>

					<description><![CDATA[<p>ಮೈಸೂರು,ಫೆಬ್ರವರಿ,17,2021(www.justkannada.in) :  ಗೋಹತ್ಯೆ ನಿಷೇಧ ಕಾಯ್ದೆ ರಾಜ್ಯದಲ್ಲಿ ಜಾರಿಯಾಗಿದ್ದಕ್ಕೆ ಯದುವೀರ್ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಈ ಕಾಯ್ದೆಯ ಅನುಷ್ಠಾನ ನಮ್ಮಲ್ಲಿರುವ ದೇಸಿ ತಳಿಗಳ ಸಂರಕ್ಷಣೆಗೆ ನಾಂದಿ ಹಾಡಿದಂತಾಗಿದೆ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹರ್ಷ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಅರಮನೆಯಲ್ಲಿ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್  ಅವರು ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರನ್ನು ಭೇಟಿ ಮಾಡಿ ಅಮೃತ್ ಮಹಲ್ ತಳಿಗಳ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭ ಮಾತನಾಡಿದ ರಾಜವಂಶಸ್ಥ [&#8230;]</p>
<p>The post <a href="https://www.justkannada.in/cowslaughterprohibition-actenforcementdesibreedsconservationdynastyyadavirkrishnachamarajawodeyar/">“ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಿಂದ ದೇಸಿ ತಳಿಗಳ ಸಂರಕ್ಷಣೆಗೆ ನಾಂದಿ” : ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,17,2021(www.justkannada.in) :</strong>  ಗೋಹತ್ಯೆ ನಿಷೇಧ ಕಾಯ್ದೆ ರಾಜ್ಯದಲ್ಲಿ ಜಾರಿಯಾಗಿದ್ದಕ್ಕೆ ಯದುವೀರ್ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಈ ಕಾಯ್ದೆಯ ಅನುಷ್ಠಾನ ನಮ್ಮಲ್ಲಿರುವ ದೇಸಿ ತಳಿಗಳ ಸಂರಕ್ಷಣೆಗೆ ನಾಂದಿ ಹಾಡಿದಂತಾಗಿದೆ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹರ್ಷ ವ್ಯಕ್ತಪಡಿಸಿದ್ದಾರೆ.</p>
<p><img fetchpriority="high" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="jk" width="435" height="435" />ಮೈಸೂರಿನ ಅರಮನೆಯಲ್ಲಿ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್  ಅವರು ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರನ್ನು ಭೇಟಿ ಮಾಡಿ ಅಮೃತ್ ಮಹಲ್ ತಳಿಗಳ ಬಗ್ಗೆ ಚರ್ಚೆ ನಡೆಸಿದರು.</p>
<p>ಈ ಸಂದರ್ಭ ಮಾತನಾಡಿದ ರಾಜವಂಶಸ್ಥ ಯದುವೀರ್, ಸುಮಾರು 45 ಸಾವಿರ ಎಕರೆ ಗೋಮಾಳ ಅಮೃತ್ ಮಹಲ್ ತಳಿಗಳ ಅಭಿವೃದ್ಧಿಗೆ ಮಿಸಲಿಡಲಾಗಿತ್ತು. ಹಳ್ಳಿಕಾರ್ ಮತ್ತು ಅಮೃತ್ ಮಹಲ್ ತಳಿಗಳ ಸಂರಕ್ಷಣೆಗೆ ಎಲ್ಲ ರೀತಿಯ ಸಹಕಾರವನ್ನು ತಮ್ಮ ಬೇರುಂಡ ಫೌಂಡೇಷನ್ ವತಿಯಿಂದ ನೀಡುತ್ತೇವೆ ಎಂದು ಸಚಿವರಿಗೆ ಹೇಳಿದರು.</p>
<p>ಯುದ್ಧದ ಸಂದರ್ಭದಲ್ಲಿ ಅಮೃತ್ ಮಹಲ್ ಗೋವುಗಳನ್ನು ಬಳಸಿಕೊಂಡು ವೈರಿಗಳನ್ನು ಹಿಮ್ಮೆಟ್ಟಿಸಿದ ಉದಾಹರಣೆಗಳಿವೆ ಎಂದು ಯದುವೀರ್ ಸ್ಮರಿಸಿದರು.</p>
<p><img decoding="async" class="aligncenter  wp-image-56710" src="https://www.justkannada.in/wp-content/uploads/2021/02/15-3-300x223.jpg" alt="Cow,Slaughter,Prohibition Act,enforcement,Desi,breeds,conservation,Dynasty,Yadavir,Krishna,Chamaraja,Wodeyar" width="383" height="285" /></p>
<p>ಅಮೃತ್ ಮಹಲ್ ಕಾವಲಿನಲ್ಲಿ ಸುಮಾರು 5000 ಎಕರೆಯಲ್ಲಿ ಮೇವು ಬೆಳೆಯುವ ಉದ್ದೇಶವಿದೆ ಎಂದು ಸಚಿವರು ಹೇಳಿದರು.</p>
<p>key words : Cow-Slaughter-Prohibition Act-enforcement-Desi-breeds-conservation-Dynasty-Yadavir-Krishna-Chamaraja-Wodeyar</p>
<p>The post <a href="https://www.justkannada.in/cowslaughterprohibition-actenforcementdesibreedsconservationdynastyyadavirkrishnachamarajawodeyar/">“ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಿಂದ ದೇಸಿ ತಳಿಗಳ ಸಂರಕ್ಷಣೆಗೆ ನಾಂದಿ” : ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದೇಶಿ ಪರಿಕಲ್ಪನೆ ಕರ್ತೃ ಗಾಂಧೀಜಿ : ಪ್ರೊ.ಮುಜಾಫರ್ ಅಸ್ಸಾದಿ</title>
		<link>https://www.justkannada.in/desiconceptauthorgandhiprof-muzaffar-assadi/</link>
		
		<dc:creator><![CDATA[JK Desk]]></dc:creator>
		<pubDate>Wed, 28 Oct 2020 10:27:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Author]]></category>
		<category><![CDATA[Concept.]]></category>
		<category><![CDATA[Desi]]></category>
		<category><![CDATA[Gandhi]]></category>
		<category><![CDATA[Prof.Muzaffar Assadi]]></category>
		<guid isPermaLink="false">https://www.justkannada.in/?p=43062</guid>

					<description><![CDATA[<p>ಮೈಸೂರು,ಅಕ್ಟೋಬರ್,28,2020(www.justkannada.in) : ದೇಶಿ, ಸ್ವರಾಜ್, ಸ್ವಾವಲಂಬನೆಯ ಪರಿಕಲ್ಪನೆ ನೀಡಿದವರು ಗಾಂಧೀಜಿಯವರು. ಅವರ ಚಿಂತನೆಗಳು ಇಂದಿಗೂ ಪ್ರಸ್ತುವಾಗಿವೆ ಎಂದು ಚಿಂತಕ ಡಾ.ಮುಜಾಫರ್ ಅಸ್ಸಾದಿ ಹೇಳಿದರು.ಗಾಂಧಿ ಅಧ್ಯಯನ ಸಂಸ್ಥೆ ವತಿಯಿಂದ ಬುಧವಾರ ಆಯೋಜಿಸಿದ್ದ ‘’ಗಾಂಧಿವಾದಿ ಆಲೋಚನೆಗಳು’’ ವಿಷಯ ಕುರಿತ ರಾಷ್ಟ್ರೀಯ ವೆಬಿನಾರ್ ಕಾರ್ಯಕ್ರಮದಲ್ಲಿ ಗಾಂಧೀಜಿ ಮತ್ತು 21ಶತಮಾನ ವಿಷಯ ಕುರಿತು ಅವರು ಮಾತನಾಡಿದರು. ಸ್ವರಾಜ್ ಪರಿಕಲ್ಪನೆ ಜೈವಿಕ ವಸ್ತುಗಳನ್ನು ಉಳಿಸುವುದು ದೇಶದ ಅಭಿವೃದ್ಧಿಗೆ ದೇಶಿ ವಸ್ತುಗಳ ಬಳಕೆ ಬಹಳ ಮಹತ್ವದ್ದಾಗಿದೆ. ಇದರಿಂದ ದೇಶಿಯ ವಸ್ತುಗಳ ಅಭಿವೃದ್ಧಿ ಹೆಚ್ಚಾಗುತ್ತದೆ ಎಂದು ಗಾಂಧೀಜಿ [&#8230;]</p>
<p>The post <a href="https://www.justkannada.in/desiconceptauthorgandhiprof-muzaffar-assadi/">ದೇಶಿ ಪರಿಕಲ್ಪನೆ ಕರ್ತೃ ಗಾಂಧೀಜಿ : ಪ್ರೊ.ಮುಜಾಫರ್ ಅಸ್ಸಾದಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,28,2020(www.justkannada.in)</strong> : ದೇಶಿ, ಸ್ವರಾಜ್, ಸ್ವಾವಲಂಬನೆಯ ಪರಿಕಲ್ಪನೆ ನೀಡಿದವರು ಗಾಂಧೀಜಿಯವರು. ಅವರ ಚಿಂತನೆಗಳು ಇಂದಿಗೂ ಪ್ರಸ್ತುವಾಗಿವೆ ಎಂದು ಚಿಂತಕ ಡಾ.ಮುಜಾಫರ್ ಅಸ್ಸಾದಿ ಹೇಳಿದರು.<img decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" />ಗಾಂಧಿ ಅಧ್ಯಯನ ಸಂಸ್ಥೆ ವತಿಯಿಂದ ಬುಧವಾರ ಆಯೋಜಿಸಿದ್ದ ‘’ಗಾಂಧಿವಾದಿ ಆಲೋಚನೆಗಳು’’ ವಿಷಯ ಕುರಿತ ರಾಷ್ಟ್ರೀಯ ವೆಬಿನಾರ್ ಕಾರ್ಯಕ್ರಮದಲ್ಲಿ ಗಾಂಧೀಜಿ ಮತ್ತು 21ಶತಮಾನ ವಿಷಯ ಕುರಿತು ಅವರು ಮಾತನಾಡಿದರು.</p>
<p><strong> ಸ್ವರಾಜ್ ಪರಿಕಲ್ಪನೆ ಜೈವಿಕ ವಸ್ತುಗಳನ್ನು ಉಳಿಸುವುದು</strong></p>
<p>ದೇಶದ ಅಭಿವೃದ್ಧಿಗೆ ದೇಶಿ ವಸ್ತುಗಳ ಬಳಕೆ ಬಹಳ ಮಹತ್ವದ್ದಾಗಿದೆ. ಇದರಿಂದ ದೇಶಿಯ ವಸ್ತುಗಳ ಅಭಿವೃದ್ಧಿ ಹೆಚ್ಚಾಗುತ್ತದೆ ಎಂದು ಗಾಂಧೀಜಿ ಹೇಳಿದರು. ಸ್ವರಾಜ್ ಪರಿಕಲ್ಪನೆ ಜೈವಿಕ ವಸ್ತುಗಳನ್ನು ಉಳಿಸುವಂತಹದ್ದಾಗಿದೆ ಎಂದರು.</p>
<p><strong>ಪರ್ಯಾಯ ಪರಿಕಲ್ಪನೆ ಪರಿಣಾಮಕಾರಿ </strong></p>
<p>ಪರ್ಯಾಯ ಎಂಬುದು ಮಹತ್ವದ್ದಾಗಿದ್ದು, ಮತ್ತೊಬ್ಬರನ್ನು ಅವಲಂಬಿಸುವ ಬದಲು ದೇಶಿಯವಾಗಿ ಪರ್ಯಾಯವಾದುದನ್ನು ಹುಡುಕಿ ಅದನ್ನು ಅಭಿವೃದ್ಧಿಪಡಿಸುವುದಾಗಿದೆ. ಖಾದಿ ಬಟ್ಟೆ, ಬೀಜಗಳ ಸಂಸ್ಕರಣೆ ಹೀಗೆ ದೇಶದ ಅಭಿವೃದ್ಧಿಗೆ ದೇಶಿ ಕಲ್ಪನೆ ಸಹಕಾರಿಯಾಗಿದೆ ಎಂದು ಹೇಳಿದರು.</p>
<p><strong>ಹೋರಾಟಗಾರರು ವಿಚಾರಧಾರೆಗಳ ಮೂಲಕ ಗಾಂಧೀಜಿ ಕಂಡುಕೊಂಡಿದ್ದರು</strong></p>
<p>ಗಾಂಧಿ ಅವರ ಚಿಂತನೆಗಳು ಜನರನ್ನು ಎಷ್ಟರಮಟ್ಟಿಗೆ ತಲುಪಿದ್ದವು ಎಂದರೆ ಬಹುತೇಕ ಸಾಮಾಜಿಕ ಹೋರಾಟಗಾರರು ಗಾಂಧೀಜಿಯವರನ್ನು ನೋಡಿರಲಿಲ್ಲ. ಗಾಂಧೀಜಿ ಅವರ ವಿಚಾರಧಾರೆಗಳ ಮೂಲಕ ಗಾಂಧೀಜಿಯವರನ್ನು ಕಂಡುಕೊಂಡಿದ್ದರು ಎಂದು ವಿವರಿಸಿದರು.</p>
<p><strong>ಯಂತ್ರಗಳ ಮೇಲಿನ ಮೋಹವು ಮೌಲ್ಯಗಳನ್ನು ನಾಶಪಡಿಸುತ್ತದೆ </strong></p>
<p>ಚಳವಳಿ, ಘೋಷಣೆಗಳು, ಅಭಿವೃದ್ಧಿ ಹೀಗೆ ಎಲ್ಲಾ ವಿಚಾರಗಳಲ್ಲಿ ಗಾಂಧೀಜಿ ಅವರ ವಿಚಾರಧಾರೆಗಳನ್ನು ಕಾಣಬಹುದು. ರಂಗಕರ್ಮಿ ಪ್ರಸನ್ನ ಅವರ ಯಂತ್ರಗಳ ಕಳಚಿ ಪುಸ್ತಕವು ಗಾಂಧೀಜಿಯವರ ವಿಚಾರಧಾರೆಗಳನ್ನು ಬಿತ್ತುತ್ತದೆ. ಯಂತ್ರಗಳ ಮೋಹದಿಂದ ಬಿಡುಗಡೆಯಾಗಿ, ಪರ್ಯಾಯ ಮಾರ್ಗ ಕಂಡುಕೊಳ್ಳಿ ಎಂಬುದಾಗಿದೆ. ಯಂತ್ರಗಳ ಮೇಲಿನ ಮೋಹವು ಮೌಲ್ಯಗಳನ್ನು ನಾಶಪಡಿಸುತ್ತದೆ ಎಂದು ತಿಳಿಸಿದರು.</p>
<p><img loading="lazy" decoding="async" class="aligncenter size-medium wp-image-43078" src="https://www.justkannada.in/wp-content/uploads/2020/10/12-11-300x197.jpg" alt="Desi-Concept-Author-Gandhi-Prof.Muzaffar Assadi" width="300" height="197" /></p>
<p>ಗಾಂಧಿ ಮತ್ತು ಯುವಕರು ವಿಷಯ ಕುರಿತು ಅರಸೀಕೆರೆ ಕಸ್ತೂರಬಾ ಗಾಂಧಿ ಟ್ರಸ್ಟ್ ಅಧ್ಯಕ್ಷ ಪ್ರೊ.ಜಿ.ಬಿ.ಶಿವರಾಜು ಮಾತನಾಡಿದರು.</p>
<p>ಗಾಂಧಿ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ.ಎಂ.ಎಸ್.ಶೇಖರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.</p>
<p>key words : Desi-Concept-Author-Gandhi-Prof.Muzaffar Assadi</p>
<p>The post <a href="https://www.justkannada.in/desiconceptauthorgandhiprof-muzaffar-assadi/">ದೇಶಿ ಪರಿಕಲ್ಪನೆ ಕರ್ತೃ ಗಾಂಧೀಜಿ : ಪ್ರೊ.ಮುಜಾಫರ್ ಅಸ್ಸಾದಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
