<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Destruction Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/destruction/feed/" rel="self" type="application/rss+xml" />
	<link>https://www.justkannada.in/tag/destruction/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 04 Mar 2022 06:56:40 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Destruction Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/destruction/</link>
	<width>32</width>
	<height>32</height>
</image> 
	<item>
		<title>ವಿದ್ಯುತ್ ಬೆಂಕಿ ತಗುಲಿ ಕಬ್ಬಿನ ಗದ್ದೆ ನಾಶ:  ಅಧಿಕಾರಿಗಳ ವಿರುದ್ಧ ಆಕ್ರೋಶ.</title>
		<link>https://www.justkannada.in/mysore-fire-destruction-sugar-cane/</link>
		
		<dc:creator><![CDATA[JK Desk]]></dc:creator>
		<pubDate>Fri, 04 Mar 2022 06:35:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Destruction]]></category>
		<category><![CDATA[fire]]></category>
		<category><![CDATA[Mysore.]]></category>
		<category><![CDATA[sugar cane]]></category>
		<guid isPermaLink="false">https://www.justkannada.in/?p=87292</guid>

					<description><![CDATA[<p>ಮೈಸೂರು,ಮಾರ್ಚ್,4,2022(www.justkannada.in): ವಿದ್ಯುತ್ ಬೆಂಕಿ ತಗುಲಿ ರೈತನ 3 ಎಕರೆ ಕಬ್ಬಿನ ಗದ್ದೆ ನಾಶವಾಗಿರುವ ಘಟನೆ ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಕಳ್ಳಿಪುರ ಗ್ರಾಮದಲ್ಲಿ ನಡೆದಿದೆ. ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮದ ರೈತ ಸಿದ್ದಶೆಟ್ಟಿ ಎಂಬುವರ 3 ಎಕರೆ ಕಬ್ಬಿನ ಗದ್ದೆ ಸಂಪೂರ್ಣ ನಾಶವಾಗಿದೆ. ವಿದ್ಯುತ್  ಟ್ರಾನ್ಸ್ ಫಾರ್ಮರ್ ಕಬ್ಬಿನ ಗದ್ದೆಗೆ ಹೊಂದಿಕೊಂಡಿರುವಂತೆ  ಇದ್ದು, ಕಬ್ಬಿನ ಗದ್ದೆ ಪಕ್ಕದಲ್ಲೇ  ಟ್ರಾನ್ಸ್ ಫಾರ್ಮರ್ ಇಡಲಾಗಿದೆ. ಟ್ರಾನ್ಸ್ ಫಾರ್ಮರ್ ಸುತ್ತ ಸುತ್ತ ಬೆಳೆದಿರುವ ಗಿಡಗೆಂಡೆ ಬೆಳೆದಿದ್ದು  ಈ ಅನಾಹುತಕ್ಕೆ ಕಾರಣ ಎಂದು [&#8230;]</p>
<p>The post <a href="https://www.justkannada.in/mysore-fire-destruction-sugar-cane/">ವಿದ್ಯುತ್ ಬೆಂಕಿ ತಗುಲಿ ಕಬ್ಬಿನ ಗದ್ದೆ ನಾಶ:  ಅಧಿಕಾರಿಗಳ ವಿರುದ್ಧ ಆಕ್ರೋಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,4,2022(<a href="http://www.justkannada.in">www.justkannada.in</a>):</strong> ವಿದ್ಯುತ್ ಬೆಂಕಿ ತಗುಲಿ ರೈತನ 3 ಎಕರೆ ಕಬ್ಬಿನ ಗದ್ದೆ ನಾಶವಾಗಿರುವ ಘಟನೆ ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಕಳ್ಳಿಪುರ ಗ್ರಾಮದಲ್ಲಿ ನಡೆದಿದೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮದ ರೈತ ಸಿದ್ದಶೆಟ್ಟಿ ಎಂಬುವರ 3 ಎಕರೆ ಕಬ್ಬಿನ ಗದ್ದೆ ಸಂಪೂರ್ಣ ನಾಶವಾಗಿದೆ. ವಿದ್ಯುತ್  ಟ್ರಾನ್ಸ್ ಫಾರ್ಮರ್ ಕಬ್ಬಿನ ಗದ್ದೆಗೆ ಹೊಂದಿಕೊಂಡಿರುವಂತೆ  ಇದ್ದು, ಕಬ್ಬಿನ ಗದ್ದೆ ಪಕ್ಕದಲ್ಲೇ  ಟ್ರಾನ್ಸ್ ಫಾರ್ಮರ್ ಇಡಲಾಗಿದೆ. ಟ್ರಾನ್ಸ್ ಫಾರ್ಮರ್ ಸುತ್ತ ಸುತ್ತ ಬೆಳೆದಿರುವ ಗಿಡಗೆಂಡೆ ಬೆಳೆದಿದ್ದು  ಈ ಅನಾಹುತಕ್ಕೆ ಕಾರಣ ಎಂದು ಆರೋಪಿಸಲಾಗಿದೆ.<img decoding="async" class="aligncenter size-full wp-image-62708" src="https://www.justkannada.in/wp-content/uploads/2021/04/dasd-2.jpg" alt="myosre- Fire -short circuit-burning - cow" width="550" height="366" /></p>
<p>ಇನ್ನು ಘಟನೆ ವೇಳೆ ಅದೃಷ್ಟವಶಾತ್ ಕಬ್ಬು ಕಟಾವು ಮಾಡುತ್ತಿದ್ದ 25 ಕಾರ್ಮಿಕರು ಪ್ರಾಣಪಾಯದಿಂದ ಪಾರಾಗಿದ್ದು, ಚೆಸ್ಕಾಂಗೆ  ರೈತ ಸಿದ್ದಶೆಟ್ಟಿ ಹಾಗೂ ಕಾರ್ಮಿಕ ಮಹಿಳೆಯರು ಇಡೀ ಶಾಪ ಹಾಕಿದರು.</p>
<p>ಲಕ್ಷಾಂತರ ರೂ ಸಾಲ ಮಾಡಿ ಕಬ್ಬು ಬೆಳೆದಿದ್ದ ರೈತ ಸಿದ್ದಶೆಟ್ಟಿ ಕಬ್ಬು ಬೆಳೆದಿದ್ದರು.  ಫಲ ಕೈಗೆ ಸಿಗುವ ಸಮಯದಲ್ಲಿ ಬೆಂಕಿ ಬಿದ್ದು ಕಬ್ಬು ನಾಶವಾಗಿದ್ದು,  ಸರ್ಕಾರಕ್ಕೆ ಪರಿಹಾರ ನೀಡುವಂತೆ ರೈತ ಸಿದ್ದಶೆಟ್ಟಿ ಮನವಿ ಮಾಡಿದ್ದಾರೆ.</p>
<p>Key words: mysore-fire- Destruction &#8211; sugar cane</p>
<p>The post <a href="https://www.justkannada.in/mysore-fire-destruction-sugar-cane/">ವಿದ್ಯುತ್ ಬೆಂಕಿ ತಗುಲಿ ಕಬ್ಬಿನ ಗದ್ದೆ ನಾಶ:  ಅಧಿಕಾರಿಗಳ ವಿರುದ್ಧ ಆಕ್ರೋಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ಜಿಲ್ಲೆಯಲ್ಲಿ ಮಳೆಹಾನಿ: 500 ಹೆಕ್ಟೇರ್ ಬೆಳೆ ನಾಶ- ಸಚಿವ ಎಸ್.ಟಿ  ಸೋಮಶೇಖರ್.</title>
		<link>https://www.justkannada.in/%e0%b2%ae%e0%b3%88%e0%b2%b8%e0%b3%82%e0%b2%b0%e0%b3%81-%e0%b2%9c%e0%b2%bf%e0%b2%b2%e0%b3%8d%e0%b2%b2%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%ae%e0%b2%b3%e0%b3%86%e0%b2%b9%e0%b2%be/</link>
		
		<dc:creator><![CDATA[JK Desk]]></dc:creator>
		<pubDate>Sat, 20 Nov 2021 07:15:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Crop]]></category>
		<category><![CDATA[Destruction]]></category>
		<category><![CDATA[minister]]></category>
		<category><![CDATA[Rain -Mysore District-500 hectares]]></category>
		<category><![CDATA[ST Somashekhar]]></category>
		<guid isPermaLink="false">https://www.justkannada.in/?p=80691</guid>

					<description><![CDATA[<p>ಮೈಸೂರು,ನವೆಂಬರ್,20,2021(www.justkannada.in):  ಮೈಸೂರು ಜಿಲ್ಲಾದ್ಯಾಂತ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿದ್ದು ಅಪಾರ ಮಳೆಹಾನಿ ಮಳೆ  ಸಂಭವಿಸಿದೆ. ಈ ಮಧ್ಯೆ ಮಳೆಹಾನಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮಾಹಿತಿ ನೀಡದ್ದಾರೆ. ಮಳೆಯಿಂದಾಗಿ ಜಿಲ್ಲೆಯಲ್ಲಿ  ಐನೂರು ಹೆಕ್ಟೇರ್ ಬೆಳೆ ನಾಶವಾಗಿದೆ. 1994 ಮನೆಗಳಿಗೆ ಹಾನಿಯಾಗಿದ್ದು, 1907 ಮನೆಗಳು ಭಾಗಶಃ ಹಾನಿ ಉಂಟಾಗಿದೆ. 87 ಮನೆಗಳು ಸಂಪೂರ್ಣ ಹಾನಿಯಾಗಿವೆ. ನಗರ ಪ್ರದೇಶದಲ್ಲಿ 500 ಕಿಲೋ ಮೀಟರ್ ರಸ್ತೆ ಹಾಳಾಗಿದೆ. 67 ಶಾಲೆಗಳು,33 ಪ್ರಾರ್ಥಮಿಕ ಅರೋಗ್ಯ ಕೇಂದ್ರ ಗಳಿಗೆ ಹಾನಿಯಾಗಿದೆ. [&#8230;]</p>
<p>The post <a href="https://www.justkannada.in/%e0%b2%ae%e0%b3%88%e0%b2%b8%e0%b3%82%e0%b2%b0%e0%b3%81-%e0%b2%9c%e0%b2%bf%e0%b2%b2%e0%b3%8d%e0%b2%b2%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%ae%e0%b2%b3%e0%b3%86%e0%b2%b9%e0%b2%be/">ಮೈಸೂರು ಜಿಲ್ಲೆಯಲ್ಲಿ ಮಳೆಹಾನಿ: 500 ಹೆಕ್ಟೇರ್ ಬೆಳೆ ನಾಶ- ಸಚಿವ ಎಸ್.ಟಿ  ಸೋಮಶೇಖರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,20,2021(<a href="https://www.justkannada.in">www.justkannada.in</a>): </strong> ಮೈಸೂರು ಜಿಲ್ಲಾದ್ಯಾಂತ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿದ್ದು ಅಪಾರ ಮಳೆಹಾನಿ ಮಳೆ  ಸಂಭವಿಸಿದೆ. ಈ ಮಧ್ಯೆ ಮಳೆಹಾನಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮಾಹಿತಿ ನೀಡದ್ದಾರೆ.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮಳೆಯಿಂದಾಗಿ ಜಿಲ್ಲೆಯಲ್ಲಿ  ಐನೂರು ಹೆಕ್ಟೇರ್ ಬೆಳೆ ನಾಶವಾಗಿದೆ. 1994 ಮನೆಗಳಿಗೆ ಹಾನಿಯಾಗಿದ್ದು, 1907 ಮನೆಗಳು ಭಾಗಶಃ ಹಾನಿ ಉಂಟಾಗಿದೆ. 87 ಮನೆಗಳು ಸಂಪೂರ್ಣ ಹಾನಿಯಾಗಿವೆ. ನಗರ ಪ್ರದೇಶದಲ್ಲಿ 500 ಕಿಲೋ ಮೀಟರ್ ರಸ್ತೆ ಹಾಳಾಗಿದೆ. 67 ಶಾಲೆಗಳು,33 ಪ್ರಾರ್ಥಮಿಕ ಅರೋಗ್ಯ ಕೇಂದ್ರ ಗಳಿಗೆ ಹಾನಿಯಾಗಿದೆ. ಮಳೆಯಿಂದಾಗಿ ಮೂರು ಜನ ಸಾವು ಸಂಭವಿಸಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.</p>
<p>ಇನ್ನು ಪರಿಹಾರ ಕಾರ್ಯಕ್ಕೆ ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿ ಮುಖ್ಯಮಂತ್ರಿಗಳಿಗೆ ಸಂಪೂರ್ಣ ಮಾಹಿತಿ ಕೊಟ್ಟಿದ್ದಾರೆ. ವಿಶೇಷ ಅನುದಾನಕ್ಕೆ ಮನವಿ ಮಾಡುತ್ತೇವೆ ಎಂದು ಉಸ್ತುವಾರಿ ಸಚಿವ ಸೋಮಶೇಖರ್ ‌ಹೇಳಿದರು.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Rain -Mysore District-500 hectares- crop- destruction &#8211; Minister -ST Somashekhar.</p>
<p>ENGLISH SUMMARY&#8230;</p>
<p>Rain havoc in Mysuru District: 500 hectare crop loss &#8211; Minister S.T. Somashekar<br />
Mysuru, November 20, 2021 (www.justkannada.in): The people of Mysuru District are suffering a lot due to the incessant rain, which is lashing the city for the last one week, causing havoc. The Mysuru District In-charge Minister S.T. Somashekar has provided the details of the loss incurred due to the rains.<img loading="lazy" decoding="async" class="aligncenter size-full wp-image-66650" src="https://www.justkannada.in/wp-content/uploads/2021/05/sts-4.jpg" alt="" width="549" height="446" /><br />
About 500 hectares of crop loss is reported in the district due to the rains. As many as 1994 houses are damaged, out of which 1907 houses are partially, and 87 completely damaged. While 500 km road in the city area is damaged, 67 schools and 33 primary health care center buildings are damaged. Three people have lost their lives, as informed by the District In-charge Minister S.T. Somashekar.<br />
&#8220;Instructions have been given to the Deputy Commissioner to assess the exact loss in monetary terms and provide compensation. The Deputy Commissioner Mysuru has already provided complete details to the Chief Minister and we have requested to provide special grants,&#8221; the District In-charge Minister added.<br />
Keywords: Mysuru District In-charge Minister/ S.T. Somashekar/ press meet/ details of rain loss</p>
<p>The post <a href="https://www.justkannada.in/%e0%b2%ae%e0%b3%88%e0%b2%b8%e0%b3%82%e0%b2%b0%e0%b3%81-%e0%b2%9c%e0%b2%bf%e0%b2%b2%e0%b3%8d%e0%b2%b2%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%ae%e0%b2%b3%e0%b3%86%e0%b2%b9%e0%b2%be/">ಮೈಸೂರು ಜಿಲ್ಲೆಯಲ್ಲಿ ಮಳೆಹಾನಿ: 500 ಹೆಕ್ಟೇರ್ ಬೆಳೆ ನಾಶ- ಸಚಿವ ಎಸ್.ಟಿ  ಸೋಮಶೇಖರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>&#8220;ಅಕಾಲಿಕ ಮಳೆಯಿಂದ ಕಡಲೆ ಬೆಳೆ ನಾಶ&#8221; : ಸಚಿವ ಆರ್.ಅಶೋಕ್ ಸ್ಥಳಕ್ಕೆ ಭೇಟಿ</title>
		<link>https://www.justkannada.in/premature-rain-chickpea-crops-destruction-minister-r-ashok-visit/</link>
		
		<dc:creator><![CDATA[JK Desk]]></dc:creator>
		<pubDate>Mon, 11 Jan 2021 10:30:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chickpea]]></category>
		<category><![CDATA[crops]]></category>
		<category><![CDATA[Destruction]]></category>
		<category><![CDATA[minister –R.Ashok]]></category>
		<category><![CDATA[Premature]]></category>
		<category><![CDATA[rain]]></category>
		<category><![CDATA[visit]]></category>
		<guid isPermaLink="false">https://www.justkannada.in/?p=52370</guid>

					<description><![CDATA[<p>ಚಿತ್ರದುರ್ಗ,ಜನವರಿ,11,2021(www.justkannada.in) : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಭಾಗದಲ್ಲಿ ಅಕಾಲಿಕ ಮಳೆಯಿಂದ ಕಡಲೆ ಬೆಳೆ ನಾಶವಾಗಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲಿಸಿದರು. ಹಿರಿಯೂರು ತಾಲೂಕಿನ ಬಬ್ಬೂರು ಮತ್ತು ಐಮಂಗಲ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ತೆರಳಿದ ಸಚಿವರು ನಾಶವಾಗಿರುವ ಕಡಲೆ ಬೆಳೆಯ ಸ್ಥಳವನ್ನು ಪರಿಶೀಲಿಸಿದರು. ಈ ಸಂದರ್ಭ ಶಾಸಕಿ ಪೂರ್ಣೀಮಾಶ್ರೀನಿವಾಸ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು. key words : Premature-rain-Chickpea-Crops-Destruction-Minister R.Ashok- Visit</p>
<p>The post <a href="https://www.justkannada.in/premature-rain-chickpea-crops-destruction-minister-r-ashok-visit/">&#8220;ಅಕಾಲಿಕ ಮಳೆಯಿಂದ ಕಡಲೆ ಬೆಳೆ ನಾಶ&#8221; : ಸಚಿವ ಆರ್.ಅಶೋಕ್ ಸ್ಥಳಕ್ಕೆ ಭೇಟಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿತ್ರದುರ್ಗ,ಜನವರಿ,11,2021(www.justkannada.in) :</strong> ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಭಾಗದಲ್ಲಿ ಅಕಾಲಿಕ ಮಳೆಯಿಂದ ಕಡಲೆ ಬೆಳೆ ನಾಶವಾಗಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲಿಸಿದರು.<img loading="lazy" decoding="async" class="aligncenter size-full wp-image-52385" src="https://www.justkannada.in/wp-content/uploads/2021/01/11-5.jpg" alt="Premature-rain-Chickpea-Crops-Destruction-Minister R.Ashok-Visit " width="1048" height="588" /></p>
<p>ಹಿರಿಯೂರು ತಾಲೂಕಿನ ಬಬ್ಬೂರು ಮತ್ತು ಐಮಂಗಲ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ತೆರಳಿದ ಸಚಿವರು ನಾಶವಾಗಿರುವ ಕಡಲೆ ಬೆಳೆಯ ಸ್ಥಳವನ್ನು ಪರಿಶೀಲಿಸಿದರು. ಈ ಸಂದರ್ಭ ಶಾಸಕಿ ಪೂರ್ಣೀಮಾಶ್ರೀನಿವಾಸ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.</p>
<p>key words : Premature-rain-Chickpea-Crops-Destruction-Minister R.Ashok-<br />
Visit</p>
<p>The post <a href="https://www.justkannada.in/premature-rain-chickpea-crops-destruction-minister-r-ashok-visit/">&#8220;ಅಕಾಲಿಕ ಮಳೆಯಿಂದ ಕಡಲೆ ಬೆಳೆ ನಾಶ&#8221; : ಸಚಿವ ಆರ್.ಅಶೋಕ್ ಸ್ಥಳಕ್ಕೆ ಭೇಟಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಡಾನೆಗಳ ದಾಳಿಯಿಂದ ಭತ್ತದ ಬೆಳೆ ನಾಶ&#8230;</title>
		<link>https://www.justkannada.in/destruction-paddy-crop-elephant-attack/</link>
		
		<dc:creator><![CDATA[JK Desk]]></dc:creator>
		<pubDate>Sun, 15 Nov 2020 07:08:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Destruction]]></category>
		<category><![CDATA[elephant attack]]></category>
		<category><![CDATA[paddy crop]]></category>
		<guid isPermaLink="false">https://www.justkannada.in/?p=45291</guid>

					<description><![CDATA[<p>ಮಂಡ್ಯ,ನವೆಂಬರ್,15,2020(www.justkannada.in): ಕಾಡಾನೆ ದಾಳಿಯಿಂದ ಭತ್ತದ ಬೆಳೆ ನಾಶವಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. ಮಳವಳ್ಳಿ ತಾಲೂಕಿನ ಹಲಗೂರು ಬಳಿಯ ತಾಳೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಿಂಷಾಕಾಡಿನಿಂದ ಬಂದ 12 ಆನೆಗಳು ಭತ್ತದ ಗದ್ದೆಯನ್ನು ತುಳಿದು ನಾಶಪಡಿಸಿವೆ. ತಾಳೆಹಳ್ಳಿ ಗ್ರಾಮದ ನಿವಾಸಿ ಶಿವಣ್ಣ ಎಂಬುವವರ ಭತ್ತದ ಗದ್ದೆ ಸಂಪೂರ್ಣ ನಾಶವಾಗಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. Key words: destruction -paddy crop &#8211; elephant attack.</p>
<p>The post <a href="https://www.justkannada.in/destruction-paddy-crop-elephant-attack/">ಕಾಡಾನೆಗಳ ದಾಳಿಯಿಂದ ಭತ್ತದ ಬೆಳೆ ನಾಶ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ನವೆಂಬರ್,15,2020(<a href="https://www.justkannada.in">www.justkannada.in</a>):</strong> ಕಾಡಾನೆ ದಾಳಿಯಿಂದ ಭತ್ತದ ಬೆಳೆ ನಾಶವಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-7" src="https://www.justkannada.in/wp-content/uploads/2019/05/jk-logo.jpg" alt="kannada-journalist-media-fourth-estate-under-loss" width="125" height="125" /></p>
<p>ಮಳವಳ್ಳಿ ತಾಲೂಕಿನ ಹಲಗೂರು ಬಳಿಯ ತಾಳೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಿಂಷಾಕಾಡಿನಿಂದ ಬಂದ 12 ಆನೆಗಳು ಭತ್ತದ ಗದ್ದೆಯನ್ನು ತುಳಿದು ನಾಶಪಡಿಸಿವೆ. ತಾಳೆಹಳ್ಳಿ ಗ್ರಾಮದ ನಿವಾಸಿ ಶಿವಣ್ಣ ಎಂಬುವವರ ಭತ್ತದ ಗದ್ದೆ ಸಂಪೂರ್ಣ ನಾಶವಾಗಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.<img loading="lazy" decoding="async" class="aligncenter size-medium wp-image-45292" src="https://www.justkannada.in/wp-content/uploads/2020/11/attack1234-300x200.jpg" alt="destruction -paddy crop - elephant attack." width="300" height="200" /></p>
<p>Key words: destruction -paddy crop &#8211; elephant attack.</p>
<p>The post <a href="https://www.justkannada.in/destruction-paddy-crop-elephant-attack/">ಕಾಡಾನೆಗಳ ದಾಳಿಯಿಂದ ಭತ್ತದ ಬೆಳೆ ನಾಶ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>168ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಅಕ್ರಮ ಮಧ್ಯ ನಾಶ</title>
		<link>https://www.justkannada.in/illegalcentraldestruction168-casesseized/</link>
		
		<dc:creator><![CDATA[JK Desk]]></dc:creator>
		<pubDate>Sun, 20 Sep 2020 05:06:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[168 cases]]></category>
		<category><![CDATA[central]]></category>
		<category><![CDATA[Destruction]]></category>
		<category><![CDATA[illegal]]></category>
		<category><![CDATA[seized.]]></category>
		<guid isPermaLink="false">https://www.justkannada.in/?p=38687</guid>

					<description><![CDATA[<p>ಮೈಸೂರು,ಸೆಪ್ಟೆಂಬರ್,20,2020(www.justkannada.in) : ವಿವಿಧ ಪ್ರಕರಣಗಳಡಿಯಲ್ಲಿ ಅಬಕಾರಿ ಅಧಿಕಾರಿಗಳು 2018 ಮತ್ತು 19 ನೇ ಸಾಲಿನಲ್ಲಿ ವಶಪಡಿಸಿಕೊಂಡಿದ್ದ ಅಕ್ರಮ ಮಧ್ಯವನ್ನು ಭಾನುವಾರ ನಾಶಪಡಿಸಿದರು. ತಿ.ನರಸೀಪುರ ಅಬಕಾರಿ ಅಧಿಕಾರಿಗಳು ಒಟ್ಟು 168ಪ್ರಕರಣಗಳಲ್ಲಿ ಅಕ್ರಮ ಮಧ್ಯವನ್ನು ವಶಪಡಿಸಿಕೊಂಡಿದ್ದರು.  ನಂಜನಗೂಡು ಅಬಕಾರಿ ಉಪವಿಭಾಗದ ಉಪ ಅಧೀಕ್ಷಕ ಎಂ.ಡಿ ಮೋಹನ್ ಕುಮಾರ್ ನೇತೃತ್ವದಲ್ಲಿ ಸರ್ಕಾರದ ಆದೇಶದಂತೆ ಅಕ್ರಮ ಮದ್ಯವನ್ನು ತಮ್ಮ ಸುಪರ್ದಿಗೆ ತಗೆದುಕೊಂಡು ನಾಶಪಡಿಸಿದರು. ಈ ವೇಳೆ ತಿ.ನರಸೀಪುರ ವಲಯ ನಿರೀಕ್ಷಕ ರಾಜೇಶ್, ಶಿರಸ್ತೇದಾರ್ ಪ್ರಭುರಾಜ್, ಸಿಬ್ಬಂದಿಗಳಾದ ಪರಶಿವಮೂರ್ತಿ ಉಪಸ್ಥಿತರಿದ್ದರು. key words : [&#8230;]</p>
<p>The post <a href="https://www.justkannada.in/illegalcentraldestruction168-casesseized/">168ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಅಕ್ರಮ ಮಧ್ಯ ನಾಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟೆಂಬರ್,20,2020(www.justkannada.in) </strong>: ವಿವಿಧ ಪ್ರಕರಣಗಳಡಿಯಲ್ಲಿ ಅಬಕಾರಿ ಅಧಿಕಾರಿಗಳು 2018 ಮತ್ತು 19 ನೇ ಸಾಲಿನಲ್ಲಿ ವಶಪಡಿಸಿಕೊಂಡಿದ್ದ ಅಕ್ರಮ ಮಧ್ಯವನ್ನು ಭಾನುವಾರ ನಾಶಪಡಿಸಿದರು.</p>
<p><img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ತಿ.ನರಸೀಪುರ ಅಬಕಾರಿ ಅಧಿಕಾರಿಗಳು ಒಟ್ಟು 168ಪ್ರಕರಣಗಳಲ್ಲಿ ಅಕ್ರಮ ಮಧ್ಯವನ್ನು ವಶಪಡಿಸಿಕೊಂಡಿದ್ದರು.  ನಂಜನಗೂಡು ಅಬಕಾರಿ ಉಪವಿಭಾಗದ ಉಪ ಅಧೀಕ್ಷಕ ಎಂ.ಡಿ ಮೋಹನ್ ಕುಮಾರ್ ನೇತೃತ್ವದಲ್ಲಿ ಸರ್ಕಾರದ ಆದೇಶದಂತೆ ಅಕ್ರಮ ಮದ್ಯವನ್ನು ತಮ್ಮ ಸುಪರ್ದಿಗೆ ತಗೆದುಕೊಂಡು ನಾಶಪಡಿಸಿದರು.</p>
<p><img loading="lazy" decoding="async" class="aligncenter size-medium wp-image-38688" src="https://www.justkannada.in/wp-content/uploads/2020/09/484888-300x164.jpg" alt="Illegal-Central-Destruction-168 cases-seized" width="300" height="164" /></p>
<p>ಈ ವೇಳೆ ತಿ.ನರಸೀಪುರ ವಲಯ ನಿರೀಕ್ಷಕ ರಾಜೇಶ್, ಶಿರಸ್ತೇದಾರ್ ಪ್ರಭುರಾಜ್, ಸಿಬ್ಬಂದಿಗಳಾದ ಪರಶಿವಮೂರ್ತಿ ಉಪಸ್ಥಿತರಿದ್ದರು.</p>
<p>key words : Illegal-Central-Destruction-168 cases-seized</p>
<p>The post <a href="https://www.justkannada.in/illegalcentraldestruction168-casesseized/">168ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಅಕ್ರಮ ಮಧ್ಯ ನಾಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
