<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Detect Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/detect/feed/" rel="self" type="application/rss+xml" />
	<link>https://www.justkannada.in/tag/detect/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 31 Dec 2024 13:45:17 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Detect Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/detect/</link>
	<width>32</width>
	<height>32</height>
</image> 
	<item>
		<title>MYSORE INFOSYS: ಚಿರತೆ ಪತ್ತೆಗೆ ಡ್ರೋನ್ ಕ್ಯಾಮರಾ ಬಳಕೆ &#8211; ಸಚಿವ ಈಶ್ವರ ಬಿ ಖಂಡ್ರೆ</title>
		<link>https://www.justkannada.in/mysore-infosys-leopard/</link>
		
		<dc:creator><![CDATA[mahesh]]></dc:creator>
		<pubDate>Tue, 31 Dec 2024 13:45:17 +0000</pubDate>
				<category><![CDATA[Front Page]]></category>
		<category><![CDATA[Just Mysore]]></category>
		<category><![CDATA[News]]></category>
		<category><![CDATA[Detect]]></category>
		<category><![CDATA[drone camera]]></category>
		<category><![CDATA[leopard]]></category>
		<category><![CDATA[Minister Eshwar B Khandre]]></category>
		<category><![CDATA[Mysore Infosys]]></category>
		<guid isPermaLink="false">https://www.justkannada.in/?p=134233</guid>

					<description><![CDATA[<p>&#160; ಬೀದರ್, ಡಿ.31: ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. [&#8230;]</p>
<p>The post <a href="https://www.justkannada.in/mysore-infosys-leopard/">MYSORE INFOSYS: ಚಿರತೆ ಪತ್ತೆಗೆ ಡ್ರೋನ್ ಕ್ಯಾಮರಾ ಬಳಕೆ &#8211; ಸಚಿವ ಈಶ್ವರ ಬಿ ಖಂಡ್ರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೀದರ್, ಡಿ.31: ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.</p>
<p>ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.</p>
<p><img fetchpriority="high" decoding="async" class="alignnone size-full wp-image-129621" src="https://www.justkannada.in/wp-content/uploads/2024/09/TOP-BANNER-04.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-04.png 730w, https://www.justkannada.in/wp-content/uploads/2024/09/TOP-BANNER-04-600x74.png 600w, https://www.justkannada.in/wp-content/uploads/2024/09/TOP-BANNER-04-300x37.png 300w, https://www.justkannada.in/wp-content/uploads/2024/09/TOP-BANNER-04-150x18.png 150w, https://www.justkannada.in/wp-content/uploads/2024/09/TOP-BANNER-04-696x86.png 696w" sizes="(max-width: 730px) 100vw, 730px" /></p>
<p>ಸಿಸಿ ಟಿವಿಯಲ್ಲಿ ಚಿರತೆ ಸಂಚಾರದ ದೃಶ್ಯಗಳು ಸೆರೆಯಾಗಿದ್ದು, ಇಂದು ಮಧ್ಯಾಹ್ನ 12ರ ಸುಮಾರಿನಲ್ಲಿ ಚಿರತೆ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ತುರ್ತು ಕಾರ್ಯಾಚರಣೆಗೆ ಸೂಚನೆ ನೀಡಲಾಗಿದೆ. ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ್ದು ಆತಂಕ ಪಡುವ ಅಗತ್ಯವಿಲ್ಲ.  ಅರಣ್ಯ ಇಲಾಖೆ ಸಿಬ್ಬಂದಿ ಬಲೆ, ಅರವಳಿಕೆ ಔಷಧದೊಂದಿಗೆ ಸಜ್ಜಾಗಿದ್ದಾರೆ.</p>
<p><img decoding="async" class="alignnone size-full wp-image-134234" src="https://www.justkannada.in/wp-content/uploads/2024/12/mys-infosys.jpg" alt="" width="500" height="270" srcset="https://www.justkannada.in/wp-content/uploads/2024/12/mys-infosys.jpg 500w, https://www.justkannada.in/wp-content/uploads/2024/12/mys-infosys-300x162.jpg 300w, https://www.justkannada.in/wp-content/uploads/2024/12/mys-infosys-150x81.jpg 150w" sizes="(max-width: 500px) 100vw, 500px" /></p>
<p>ಇನ್ಫೋಸಿಸ್ ಆವರಣ ಸುಮಾರು 350 ಎಕರೆಯಷ್ಟಿದ್ದು,  ಕೆಲವು ಭಾಗ ಕಾಡಿನಂತೆಯೇ ಇದೆ. ಇಲ್ಲಿ ಕಾರ್ಯಾಚರಣೆ ಸಾಹಸವೇ ಸರಿ. ಆದರೂ ಕಾರ್ಯಾಚರಣೆ ನಡೆಯುತ್ತಿದೆ. ಚಿರತೆ ಸಮೀಪದ ವಸತಿ ಪ್ರದೇಶಗಳಿಗೆ ನುಗ್ಗದಂತೆ ಸಹ ಕ್ರಮ ವಹಿಸಲಾಗಿದೆ. ಚಿರತೆ ಪತ್ತೆಗೆ ಥರ್ಮಲ್ ಕ್ಯಾಮರಾ ಅಳವಡಿಸಿದ ಡ್ರೋನ್ ಸಹ ಬಳಸಲಾಗುತ್ತಿದೆ.</p>
<p>ಅರಣ್ಯ ಇಲಾಖೆ ಸಿಬ್ಬಂದಿ ಶೀಘ್ರವೇ ಚಿರತೆ ಸೆರೆ ಹಿಡಿದು ಜನರ ಆತಂಕ ದೂರ ಮಾಡುತ್ತಾರೆ ಎಂಬ ವಿಶ್ವಾಸವನ್ನು ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.</p>
<p>KEY WORDS: MYSORE INFOSYS, Drone camera, detect, leopard, Minister Eshwar B Khandre</p>
<p><img decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p><strong>SUMMARY:</strong></p>
<p>MYSORE INFOSYS: Drone camera used to detect leopard &#8211; Minister Eshwar B Khandre</p>
<p><img loading="lazy" decoding="async" class="alignnone size-full wp-image-127312" src="https://www.justkannada.in/wp-content/uploads/2024/08/lepord.jpg" alt="" width="500" height="201" srcset="https://www.justkannada.in/wp-content/uploads/2024/08/lepord.jpg 500w, https://www.justkannada.in/wp-content/uploads/2024/08/lepord-300x121.jpg 300w, https://www.justkannada.in/wp-content/uploads/2024/08/lepord-150x60.jpg 150w" sizes="auto, (max-width: 500px) 100vw, 500px" /></p>
<p>As soon as the matter was reported, a leopard task force team was sent to capture the leopard. The team includes veterinarians, and 40 personnel trained in leopard capture. Forest officials from the wildlife department are also at the spot and are supervising the operation.</p>
<p>The post <a href="https://www.justkannada.in/mysore-infosys-leopard/">MYSORE INFOSYS: ಚಿರತೆ ಪತ್ತೆಗೆ ಡ್ರೋನ್ ಕ್ಯಾಮರಾ ಬಳಕೆ &#8211; ಸಚಿವ ಈಶ್ವರ ಬಿ ಖಂಡ್ರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದಕ್ಷಿಣ ಆಫ್ರಿಕಾದ ಕೋವಿಡ್ ರೂಪಾಂತರದ ಮೊದಲ ಪ್ರಕರಣ  ಕರ್ನಾಟಕದಲ್ಲಿ ಪತ್ತೆ</title>
		<link>https://www.justkannada.in/southafricacovidtransformationfirstcasekarnatakadetect/</link>
		
		<dc:creator><![CDATA[JK Desk]]></dc:creator>
		<pubDate>Thu, 11 Mar 2021 06:29:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Africa]]></category>
		<category><![CDATA[case]]></category>
		<category><![CDATA[covid]]></category>
		<category><![CDATA[Detect]]></category>
		<category><![CDATA[first]]></category>
		<category><![CDATA[karnataka]]></category>
		<category><![CDATA[South]]></category>
		<category><![CDATA[Transformation]]></category>
		<guid isPermaLink="false">https://www.justkannada.in/?p=58807</guid>

					<description><![CDATA[<p>ಬೆಂಗಳೂರು,ಮಾರ್ಚ್,11,2021(www.justkannada.in) : ದಕ್ಷಿಣ ಆಫ್ರಿಕಾದ ಕೋವಿಡ್ ರೂಪಾಂತರದ ಮೊದಲ ಪ್ರಕರಣ  ಕರ್ನಾಟಕದಲ್ಲಿ ದಾಖಲಾಗಿದೆ. ಆರೋಗ್ಯ ಇಲಾಖೆ ತನ್ನ ಒಂದು ಬುಲೆಟಿನ್ ನಲ್ಲಿ ಇದನ್ನು ಖಚಿತಪಡಿಸಿದೆ.ಮಾರ್ಚ್ 10ರ ವೇಳೆಗೆ ಭಾರತದಲ್ಲಿ ಯುಕೆಯಿಂದ ಹಿಂದಿರುಗುವ 64 ಮಂದಿ ಕರೋನಾ ವೈರಸ್ ಪಾಸಿಟಿವ್ ಎಂದು ಪತ್ತೆ ಹಚ್ಚಲಾಗಿತ್ತು. ಅಷ್ಟೇ ಅಲ್ಲ, ಈ 64 ಜನರ 26 ಪ್ರಾಥಮಿಕ ಸಂಪರ್ಕಗಳು ಕರೋನಾ ಪಾಸಿಟಿವ್ ಎಂದು ದೃಢಪಟ್ಟಿವೆ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ. ಮಾರ್ಚ್ 10ರವರೆಗೆ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಡೆಸಿದ ಪರೀಕ್ಷೆಗಳ ಪ್ರಕಾರ, [&#8230;]</p>
<p>The post <a href="https://www.justkannada.in/southafricacovidtransformationfirstcasekarnatakadetect/">ದಕ್ಷಿಣ ಆಫ್ರಿಕಾದ ಕೋವಿಡ್ ರೂಪಾಂತರದ ಮೊದಲ ಪ್ರಕರಣ  ಕರ್ನಾಟಕದಲ್ಲಿ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,11,2021(www.justkannada.in) :</strong> ದಕ್ಷಿಣ ಆಫ್ರಿಕಾದ ಕೋವಿಡ್ ರೂಪಾಂತರದ ಮೊದಲ ಪ್ರಕರಣ  ಕರ್ನಾಟಕದಲ್ಲಿ ದಾಖಲಾಗಿದೆ. ಆರೋಗ್ಯ ಇಲಾಖೆ ತನ್ನ ಒಂದು ಬುಲೆಟಿನ್ ನಲ್ಲಿ ಇದನ್ನು ಖಚಿತಪಡಿಸಿದೆ.<img loading="lazy" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="jk" width="274" height="274" />ಮಾರ್ಚ್ 10ರ ವೇಳೆಗೆ ಭಾರತದಲ್ಲಿ ಯುಕೆಯಿಂದ ಹಿಂದಿರುಗುವ 64 ಮಂದಿ ಕರೋನಾ ವೈರಸ್ ಪಾಸಿಟಿವ್ ಎಂದು ಪತ್ತೆ ಹಚ್ಚಲಾಗಿತ್ತು. ಅಷ್ಟೇ ಅಲ್ಲ, ಈ 64 ಜನರ 26 ಪ್ರಾಥಮಿಕ ಸಂಪರ್ಕಗಳು ಕರೋನಾ ಪಾಸಿಟಿವ್ ಎಂದು ದೃಢಪಟ್ಟಿವೆ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ.</p>
<p>ಮಾರ್ಚ್ 10ರವರೆಗೆ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಡೆಸಿದ ಪರೀಕ್ಷೆಗಳ ಪ್ರಕಾರ, ವ್ಯಕ್ತಿಯೊಬ್ಬ ದಕ್ಷಿಣ ಆಫ್ರಿಕಾ ಮಾದರಿಯ ಕರೋನಾ ಸೋಂಕಿಗೆ ಒಳಗಿದ್ದಾನೆ ಎಂದು ತಿಳಿದು ಬಂದಿದೆ.</p>
<p><img loading="lazy" decoding="async" class="aligncenter  wp-image-47699" src="https://www.justkannada.in/wp-content/uploads/2020/12/06-3-300x157.jpg" alt="12 deaths-1,325 infections-coronavirus-state" width="405" height="212" /></p>
<p>ಈ ವೈರಸ್ ಅನ್ನು ದಕ್ಷಿಣ ಆಫ್ರಿಕಾ ಡಿಸೆಂಬರ್ ನಲ್ಲಿ ಪತ್ತೆಯಾಗಿತ್ತು. ಈ ಹಿಂದೆ, ಹೊಸ ಯುಕೆ ರೂಪಾಂತರದ ಬಗ್ಗೆ ಜನರ ಕಳವಳವೂ ಗಣನೀಯವಾಗಿ ಹೆಚ್ಚಿದೆ, ಕರ್ನಾಟಕದಲ್ಲಿ ಇಂದು 7,465 ಪ್ರಕರಣಗಳು ದಾಖಲಾಗಿವೆ ಮತ್ತು ಇದುವರೆಗೆ 12,379 ಜನರು ಕರೋನಾದಿಂದ ಸಾವನ್ನಪ್ಪಿದ್ದಾರೆ.</p>
<p>key words : South-Africa-Covid-transformation-First-Case-Karnataka-Detect</p>
<p>The post <a href="https://www.justkannada.in/southafricacovidtransformationfirstcasekarnatakadetect/">ದಕ್ಷಿಣ ಆಫ್ರಿಕಾದ ಕೋವಿಡ್ ರೂಪಾಂತರದ ಮೊದಲ ಪ್ರಕರಣ  ಕರ್ನಾಟಕದಲ್ಲಿ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ; ಯುವತಿ ವಿಳಾಸ ಪತ್ತೆ</title>
		<link>https://www.justkannada.in/ramesh-zarakiholi-sex-cd-case-young-lady-address-detect/</link>
		
		<dc:creator><![CDATA[JK Desk]]></dc:creator>
		<pubDate>Sun, 07 Mar 2021 04:42:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[address]]></category>
		<category><![CDATA[case]]></category>
		<category><![CDATA[Detect]]></category>
		<category><![CDATA[Ramesh ZarakiholimSex CD]]></category>
		<category><![CDATA[Young lady]]></category>
		<guid isPermaLink="false">https://www.justkannada.in/?p=58392</guid>

					<description><![CDATA[<p>ಬೆಂಗಳೂರು,ಮಾರ್ಚ್,07,2021(www.justkannada.in) : ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ವಿಡಿಯೋದಲ್ಲಿರುವ ಯುವತಿಯ ಮನೆ ವಿಳಾಸವನ್ನು ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ.ಸಿಡಿ ಬಿಡುಗಡೆಯ ಬಳಿಕ ಯುವತಿ ನಾಪತ್ತೆಯಾಗಿದ್ದು, ಫೆ.28ರಂದು ಯುವತಿಯ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಈ ಕುರಿತು ಪೊಲೀಸರು ಯುವತಿಯ ಫೋನ್ ಸಿಡಿಆರ್ ಮಾಹಿತಿ ಆಧರಿಸಿ ತನಿಖೆ ನಡೆಸಿದ್ದು, ಯುವತಿಯ ವಿಳಾಸ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಕರ್ನಾಟಕದ ಮನೆ ಎಂದು ತಿಳಿದು ಬಂದಿದೆ.  ವಾಸ್ತವವಾಗಿ ಆ ಯುವತಿ ಪಿಜಿಯಲ್ಲಿರಲಿಲ್ಲ. ಬೆಂಗಳೂರಿನಲ್ಲಿ ಬಾಡಿಗೆ [&#8230;]</p>
<p>The post <a href="https://www.justkannada.in/ramesh-zarakiholi-sex-cd-case-young-lady-address-detect/">ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ; ಯುವತಿ ವಿಳಾಸ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,07,2021(www.justkannada.in)</strong> : ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ವಿಡಿಯೋದಲ್ಲಿರುವ ಯುವತಿಯ ಮನೆ ವಿಳಾಸವನ್ನು ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ.<img loading="lazy" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="jk" width="285" height="285" />ಸಿಡಿ ಬಿಡುಗಡೆಯ ಬಳಿಕ ಯುವತಿ ನಾಪತ್ತೆಯಾಗಿದ್ದು, ಫೆ.28ರಂದು ಯುವತಿಯ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಈ ಕುರಿತು ಪೊಲೀಸರು ಯುವತಿಯ ಫೋನ್ ಸಿಡಿಆರ್ ಮಾಹಿತಿ ಆಧರಿಸಿ ತನಿಖೆ ನಡೆಸಿದ್ದು, ಯುವತಿಯ ವಿಳಾಸ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.</p>
<p><img loading="lazy" decoding="async" class="aligncenter  wp-image-46856" src="https://www.justkannada.in/wp-content/uploads/2020/11/ramesh-1-300x187.jpg" alt=" Ramesh Zarakiholi-Sex CD-case-Young lady-Address-Detect" width="411" height="256" /></p>
<p>ಉತ್ತರ ಕರ್ನಾಟಕದ ಮನೆ ಎಂದು ತಿಳಿದು ಬಂದಿದೆ.  ವಾಸ್ತವವಾಗಿ ಆ ಯುವತಿ ಪಿಜಿಯಲ್ಲಿರಲಿಲ್ಲ. ಬೆಂಗಳೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ.</p>
<p>key words : Ramesh Zarakiholi-Sex CD-case-Young lady-Address-<br />
Detect</p>
<p>The post <a href="https://www.justkannada.in/ramesh-zarakiholi-sex-cd-case-young-lady-address-detect/">ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ; ಯುವತಿ ವಿಳಾಸ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಂಜನಗೂಡು ಖಾಸಗಿ ಬಸ್ ನಿಲ್ದಾಣದ ಬಳಿ ಯುವಕನ  ಮೃತ ದೇಹ ಪತ್ತೆ</title>
		<link>https://www.justkannada.in/privatebusnanjangudstationyoungmanneardeadbodydetect/</link>
		
		<dc:creator><![CDATA[JK Desk]]></dc:creator>
		<pubDate>Wed, 04 Nov 2020 06:46:10 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[body]]></category>
		<category><![CDATA[bus]]></category>
		<category><![CDATA[dead]]></category>
		<category><![CDATA[Detect]]></category>
		<category><![CDATA[Man]]></category>
		<category><![CDATA[Nanjangud]]></category>
		<category><![CDATA[near]]></category>
		<category><![CDATA[private]]></category>
		<category><![CDATA[station]]></category>
		<category><![CDATA[young]]></category>
		<guid isPermaLink="false">https://www.justkannada.in/?p=43788</guid>

					<description><![CDATA[<p>ಮೈಸೂರು,ನವೆಂಬರ್,04,2020(www.justkannada.in) : ನಂಜನಗೂಡು ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಸ್ಥಿತಿಯಲ್ಲಿ ಪತ್ತೆಯಾದ ಯುವಕನನ್ನು ಪ್ರದೀಪ್ (21) ಎಂದು ಗುರುತಿಸಲಾಗಿದ್ದು, ಈತ ನಂಜನಗೂಡು ಪಟ್ಟಣದ ಕೇಕ್ ವರ್ಲ್ಡ್ ಬೇಕರಿಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ನೆನ್ನೆ ಬೇಕರಿ ಮಾಲಿಕನಿಂದ ರಜೆ ಪಡೆದು ಮೈಸೂರಿಗೆ ಸ್ನೇಹಿತರ ಜೊತೆ ಹೋಗಿದ್ದನಂತೆ. ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ವಾಹನ ಸಮೇತ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ನಂಜನಗೂಡು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ [&#8230;]</p>
<p>The post <a href="https://www.justkannada.in/privatebusnanjangudstationyoungmanneardeadbodydetect/">ನಂಜನಗೂಡು ಖಾಸಗಿ ಬಸ್ ನಿಲ್ದಾಣದ ಬಳಿ ಯುವಕನ  ಮೃತ ದೇಹ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,04,2020(www.justkannada.in)</strong> : ನಂಜನಗೂಡು ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಯುವಕನ ಮೃತದೇಹ ಪತ್ತೆಯಾಗಿದೆ.</p>
<p><img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" />ಮೃತ ಸ್ಥಿತಿಯಲ್ಲಿ ಪತ್ತೆಯಾದ ಯುವಕನನ್ನು ಪ್ರದೀಪ್ (21) ಎಂದು ಗುರುತಿಸಲಾಗಿದ್ದು, ಈತ ನಂಜನಗೂಡು ಪಟ್ಟಣದ ಕೇಕ್ ವರ್ಲ್ಡ್ ಬೇಕರಿಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ನೆನ್ನೆ ಬೇಕರಿ ಮಾಲಿಕನಿಂದ ರಜೆ ಪಡೆದು ಮೈಸೂರಿಗೆ ಸ್ನೇಹಿತರ ಜೊತೆ ಹೋಗಿದ್ದನಂತೆ.</p>
<p>ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ವಾಹನ ಸಮೇತ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ನಂಜನಗೂಡು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<img loading="lazy" decoding="async" class="aligncenter size-medium wp-image-43793" src="https://www.justkannada.in/wp-content/uploads/2020/11/06-1-300x199.jpg" alt=" Private-bus-Nanjangud-station-young-man-near-Dead-Body-Detect" width="300" height="199" /></p>
<p>key words : Private-bus-Nanjangud-station-young-man-near-Dead-Body-Detect</p>
<p>The post <a href="https://www.justkannada.in/privatebusnanjangudstationyoungmanneardeadbodydetect/">ನಂಜನಗೂಡು ಖಾಸಗಿ ಬಸ್ ನಿಲ್ದಾಣದ ಬಳಿ ಯುವಕನ  ಮೃತ ದೇಹ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅರ್ಧ ಬೆಂದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ&#8230;</title>
		<link>https://www.justkannada.in/detect-deadbody-person-mysore-hd-kote/</link>
		
		<dc:creator><![CDATA[JK Desk]]></dc:creator>
		<pubDate>Fri, 06 Mar 2020 05:56:47 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[deadbody]]></category>
		<category><![CDATA[Detect]]></category>
		<category><![CDATA[hd kote]]></category>
		<category><![CDATA[Mysore.]]></category>
		<category><![CDATA[person]]></category>
		<guid isPermaLink="false">https://www.justkannada.in/?p=25023</guid>

					<description><![CDATA[<p>ಮೈಸೂರು,6,2020(www.justkannada.in): ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲ್ಲೂಕಿನ ಕ್ಯಾತನಗಳ್ಳಿ ಬಳಿ ಅರ್ಧ ಬೆಂದ ಸ್ಥಿತಿಯಲ್ಲಿ ಪುರುಷನ ಮೃತ ದೇಹಪತ್ತೆಯಾಗಿದೆ. ಎಚ್.ಡಿ.ಕೋಟೆ ತಾಲೋಕಿನ ಕ್ಯಾತನಹಳ್ಳಿ ಬಳಿ ಮೃತದೇಹ ಪತ್ತೆಯಾಗಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಪೊದೆಯಯಲ್ಲಿ ಮೃತದೇಹ ಸುಡಲು ಯತ್ನಸಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ರವಾನಿಸಿದ್ದು ಕೂಡಲೇ ಸ್ಥಳಕ್ಕೆ ಸ್ಥಳಕ್ಕೆ ಪೊಲೀಸರ ದೌಡಾಯಿಸಿ ಪರಿಶೀಲಿಸಿದ್ದಾರೆ. ಎಚ್.ಡಿ.ಕೋಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Key words: Detect.-deadbody &#8211; person – mysore- [&#8230;]</p>
<p>The post <a href="https://www.justkannada.in/detect-deadbody-person-mysore-hd-kote/">ಅರ್ಧ ಬೆಂದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,6,2020(<a href="https://www.justkannada.in">www.justkannada.in</a>): ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲ್ಲೂಕಿನ ಕ್ಯಾತನಗಳ್ಳಿ ಬಳಿ ಅರ್ಧ ಬೆಂದ ಸ್ಥಿತಿಯಲ್ಲಿ ಪುರುಷನ ಮೃತ ದೇಹಪತ್ತೆಯಾಗಿದೆ.</p>
<p>ಎಚ್.ಡಿ.ಕೋಟೆ ತಾಲೋಕಿನ ಕ್ಯಾತನಹಳ್ಳಿ ಬಳಿ ಮೃತದೇಹ ಪತ್ತೆಯಾಗಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಪೊದೆಯಯಲ್ಲಿ ಮೃತದೇಹ ಸುಡಲು ಯತ್ನಸಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ರವಾನಿಸಿದ್ದು ಕೂಡಲೇ ಸ್ಥಳಕ್ಕೆ ಸ್ಥಳಕ್ಕೆ ಪೊಲೀಸರ ದೌಡಾಯಿಸಿ ಪರಿಶೀಲಿಸಿದ್ದಾರೆ.</p>
<p>ಎಚ್.ಡಿ.ಕೋಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.</p>
<p>Key words: Detect.-deadbody &#8211; person – mysore- hd kote</p>
<p>The post <a href="https://www.justkannada.in/detect-deadbody-person-mysore-hd-kote/">ಅರ್ಧ ಬೆಂದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
