<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Dhingaleshwara Swamiji – CM -BS Yeddyurappa Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/dhingaleshwara-swamiji-cm-bs-yeddyurappa/feed/" rel="self" type="application/rss+xml" />
	<link>https://www.justkannada.in/tag/dhingaleshwara-swamiji-cm-bs-yeddyurappa/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 25 Jul 2021 08:35:48 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Dhingaleshwara Swamiji – CM -BS Yeddyurappa Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/dhingaleshwara-swamiji-cm-bs-yeddyurappa/</link>
	<width>32</width>
	<height>32</height>
</image> 
	<item>
		<title>ಗೆದ್ದಲು ಕಟ್ಟಿದ ಮನೆಯಲ್ಲಿ ಹಾವು ವಾಸ ಮಾಡುವುದಲ್ಲ- ಬಿಎಸ್ ವೈ ವಿರೋಧಿ ಬಣಕ್ಕೆ ದಿಂಗಾಲೇಶ್ವರ ಸ್ವಾಮೀಜಿ  ಟಾಂಗ್.</title>
		<link>https://www.justkannada.in/dhingaleshwara-swamiji-cm-bs-yeddyurappa-batting-bangalore/</link>
		
		<dc:creator><![CDATA[JK Desk]]></dc:creator>
		<pubDate>Sun, 25 Jul 2021 08:35:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[batting]]></category>
		<category><![CDATA[Dhingaleshwara Swamiji – CM -BS Yeddyurappa]]></category>
		<guid isPermaLink="false">https://www.justkannada.in/?p=71347</guid>

					<description><![CDATA[<p>ಬೆಂಗಳೂರು,ಜುಲೈ,25,2021(www.justkannada.in):  ಸಿಎಂ ಬದಲಾವಣೆ ವಿಚಾರ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರೋಧಿ ಬಣಕ್ಕೆ ಟಾಂಗ್ ನೀಡಿರುವ ಬಾಲೆಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ, ಸ್ವಪಕ್ಷದ ವಿರೋಧಿಗಳನ್ನು ಹೈಕಮಾಂಡ್ ನಿಯಂತ್ರಿಸಿಲ್ಲ ಎಂಬ ಕಾರಣಕ್ಕೆ ಮಠಾಧೀಶರಿಗೆ ನೋವಾಗಿದೆ. ಪಕ್ಷ ಅಧಿಕಾರಕ್ಕೆ ತರಲು ಯಡಿಯೂರಪ್ಪ ಬೇಕು. ಅಧಿಕಾರ ನಡೆಸಲು ನಾನು-ನೀವು ಎಂದು ಬೇರೆಯವರು ಮುಂದೆ ಬರುತ್ತಾರೆ. ಯಾರೋ ಕಟ್ಟಿದ ಮನೆಯಲ್ಲಿ ಇನ್ಯಾರೋ ಇರೋದಲ್ಲ. ಗೆದ್ದಲು ಕಟ್ಟಿದ ಮನೆಯಲ್ಲಿ ಹಾವು ವಾಸ ಮಾಡುವುದಲ್ಲ ಎಂದು ಹೇಳಿದರು. ಅರಮನೆ ಮೈದಾನದಲ್ಲಿ  ನಡೆದ ಮಠಾಧೀಶರ ಸಮಾವೇಶದಲ್ಲಿ [&#8230;]</p>
<p>The post <a href="https://www.justkannada.in/dhingaleshwara-swamiji-cm-bs-yeddyurappa-batting-bangalore/">ಗೆದ್ದಲು ಕಟ್ಟಿದ ಮನೆಯಲ್ಲಿ ಹಾವು ವಾಸ ಮಾಡುವುದಲ್ಲ- ಬಿಎಸ್ ವೈ ವಿರೋಧಿ ಬಣಕ್ಕೆ ದಿಂಗಾಲೇಶ್ವರ ಸ್ವಾಮೀಜಿ  ಟಾಂಗ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,25,2021(<a href="https://www.justkannada.in">www.justkannada.in</a>):</strong>  ಸಿಎಂ ಬದಲಾವಣೆ ವಿಚಾರ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರೋಧಿ ಬಣಕ್ಕೆ ಟಾಂಗ್ ನೀಡಿರುವ ಬಾಲೆಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ, ಸ್ವಪಕ್ಷದ ವಿರೋಧಿಗಳನ್ನು ಹೈಕಮಾಂಡ್ ನಿಯಂತ್ರಿಸಿಲ್ಲ ಎಂಬ ಕಾರಣಕ್ಕೆ ಮಠಾಧೀಶರಿಗೆ ನೋವಾಗಿದೆ. ಪಕ್ಷ ಅಧಿಕಾರಕ್ಕೆ ತರಲು ಯಡಿಯೂರಪ್ಪ ಬೇಕು. ಅಧಿಕಾರ ನಡೆಸಲು ನಾನು-ನೀವು ಎಂದು ಬೇರೆಯವರು ಮುಂದೆ ಬರುತ್ತಾರೆ. ಯಾರೋ ಕಟ್ಟಿದ ಮನೆಯಲ್ಲಿ ಇನ್ಯಾರೋ ಇರೋದಲ್ಲ. ಗೆದ್ದಲು ಕಟ್ಟಿದ ಮನೆಯಲ್ಲಿ ಹಾವು ವಾಸ ಮಾಡುವುದಲ್ಲ ಎಂದು ಹೇಳಿದರು.<img fetchpriority="high" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಅರಮನೆ ಮೈದಾನದಲ್ಲಿ  ನಡೆದ ಮಠಾಧೀಶರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ “ದಿಂಗಾಲೇಶ್ವರ ಶ್ರೀಗಳು, ನಾಯಕತ್ವ ಬದಲಾವಣೆ ವಿಚಾರವಾಗಿ ಆಡಿಯೋ ತುಣುಕು ಹರಿದಾಡಿದ ಪರಿಣಾಮವಾಗಿ ಈ ಸಮಾವೇಶ ಸೃಷ್ಟಿಯಾಗಿದೆ. ಯಾರ ಸಲಹೆ, ಪ್ರಚೋದನೆ, ಒತ್ತಡಕ್ಕೆ ಮಣಿದು ಈ ಸಮಾವೇಶ ಮಾಡುತ್ತಿಲ್ಲ ಎಂದರು.<img decoding="async" class="aligncenter size-medium wp-image-71348" src="https://www.justkannada.in/wp-content/uploads/2021/07/dinga-300x225.jpg" alt="" width="300" height="225" /></p>
<p>ಸಿಎಂ ಬಿಎಸ್ ಯಡಿಯೂರಪ್ಪ  ನೆರೆ ಪರಿಸ್ಥಿತಿ ವೇಳೆ 45 ದಿನಗಳ ಕಾಲ ಒಬ್ಬರೇ ಕೆಲಸ ಮಾಡಿದ್ದರು. ಅನುದಾನಕ್ಕಾಗಿ ಮಠಾಧೀಶರು ಕೈಚಾಚಿದವರಲ್ಲ. ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಮಠಮಾನ್ಯಗಳಿಗೆ ಅನುದಾನ ನೀಡಿದರು. ನಂತರ ಹೆಚ್.ಡಿ ಕುಮಾರಸ್ವಾಮಿ ಅನುದಾನ ನೀಡಿದರು. ಬಳಿಕ ಸಿದ್ಧರಾಮಯ್ಯ ಅವರೂ ಸಹ ಅನುದಾನ ನೀಡಿದ್ದರು. ಆದರೆ ಮಠಾಧೀಶರು ಎಂದೂ ಅನುದಾನಕ್ಕೆ ಕೈಚಾಚಿದವರಲ್ಲ ಎಂದರು.</p>
<p>Key words: Dhingaleshwara Swamiji – CM -BS Yeddyurappa-batting-bangalore</p>
<p>The post <a href="https://www.justkannada.in/dhingaleshwara-swamiji-cm-bs-yeddyurappa-batting-bangalore/">ಗೆದ್ದಲು ಕಟ್ಟಿದ ಮನೆಯಲ್ಲಿ ಹಾವು ವಾಸ ಮಾಡುವುದಲ್ಲ- ಬಿಎಸ್ ವೈ ವಿರೋಧಿ ಬಣಕ್ಕೆ ದಿಂಗಾಲೇಶ್ವರ ಸ್ವಾಮೀಜಿ  ಟಾಂಗ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
