<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>die- on the spot. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/die-on-the-spot/feed/" rel="self" type="application/rss+xml" />
	<link>https://www.justkannada.in/tag/die-on-the-spot/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 28 Nov 2024 05:29:10 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>die- on the spot. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/die-on-the-spot/</link>
	<width>32</width>
	<height>32</height>
</image> 
	<item>
		<title>ಭೀಕರ ಅಪಘಾತ: ಪತಿ-ಪತ್ನಿ ಸ್ಥಳದಲ್ಲೇ ಸಾವು</title>
		<link>https://www.justkannada.in/accident-husband-wife-die-on-the-spot/</link>
		
		<dc:creator><![CDATA[prashanth]]></dc:creator>
		<pubDate>Thu, 28 Nov 2024 05:29:10 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accident]]></category>
		<category><![CDATA[die- on the spot.]]></category>
		<category><![CDATA[husband]]></category>
		<category><![CDATA[wife]]></category>
		<guid isPermaLink="false">https://www.justkannada.in/?p=132705</guid>

					<description><![CDATA[<p>ಚಿಕ್ಕಬಳ್ಳಾಪುರ,ನವೆಂಬರ್,28,2024 (www.justkannada.in): ಚಿಂತಾಮಣಿ ನಗರದ ಆದರ್ಶ ಚಿತ್ರ ಮಂದಿರದ ಮುಂಭಾಗದಲ್ಲಿ ಕೆಎಸ್ಆರ್ ಟಿ ಸಿ ಬಸ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತವಾಗಿದ್ದು ಪತಿ-ಪತ್ನಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ಬುರುಡುಗುಂಟೆ ಪಂಚಾಯತಿ ವ್ಯಾಪ್ತಿಯ  ಕೊಮ್ಮಸಂದ್ರ ಗ್ರಾಮದ ನಿವಾಸಿ ವೆಂಕಟೇಶಪ್ಪ (39) ಮತ್ತು ಪತ್ನಿ ಸರಸ್ವತಮ್ಮ (35) ಮೃತಪಟ್ಟವರು ಎಂದು ತಿಳಿದುಬಂದಿದೆ. ಗಂಡ ಮತ್ತು ಹೆಂಡತಿ ಇಬ್ಬರೂ ಚಿಂತಾಮಣಿ ತಾಲೂಕಿನ ನಾರಾಯಣಹಳ್ಳಿ ಗ್ರಾಮದಲ್ಲಿ ಸಂಬಂಧಿಕರ ಮನೆಯಲ್ಲಿ ಇಡುಮುಡಿ ಕಟ್ಟುವ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ರಸ್ತೆ [&#8230;]</p>
<p>The post <a href="https://www.justkannada.in/accident-husband-wife-die-on-the-spot/">ಭೀಕರ ಅಪಘಾತ: ಪತಿ-ಪತ್ನಿ ಸ್ಥಳದಲ್ಲೇ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img fetchpriority="high" decoding="async" class="aligncenter size-full wp-image-132671" src="https://www.justkannada.in/wp-content/uploads/2024/11/puli.jpg" alt="" width="730" height="89" srcset="https://www.justkannada.in/wp-content/uploads/2024/11/puli.jpg 730w, https://www.justkannada.in/wp-content/uploads/2024/11/puli-600x73.jpg 600w, https://www.justkannada.in/wp-content/uploads/2024/11/puli-300x37.jpg 300w, https://www.justkannada.in/wp-content/uploads/2024/11/puli-150x18.jpg 150w, https://www.justkannada.in/wp-content/uploads/2024/11/puli-696x85.jpg 696w" sizes="(max-width: 730px) 100vw, 730px" /></p>
<p><strong>ಚಿಕ್ಕಬಳ್ಳಾಪುರ,ನವೆಂಬರ್,28,2024 (<a href="http://www.justkannada.in">www.justkannada.in</a>):</strong> ಚಿಂತಾಮಣಿ ನಗರದ ಆದರ್ಶ ಚಿತ್ರ ಮಂದಿರದ ಮುಂಭಾಗದಲ್ಲಿ ಕೆಎಸ್ಆರ್ ಟಿ ಸಿ ಬಸ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತವಾಗಿದ್ದು ಪತಿ-ಪತ್ನಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.</p>
<p>ಶಿಡ್ಲಘಟ್ಟ ತಾಲೂಕಿನ ಬುರುಡುಗುಂಟೆ ಪಂಚಾಯತಿ ವ್ಯಾಪ್ತಿಯ  ಕೊಮ್ಮಸಂದ್ರ ಗ್ರಾಮದ ನಿವಾಸಿ ವೆಂಕಟೇಶಪ್ಪ (39) ಮತ್ತು ಪತ್ನಿ ಸರಸ್ವತಮ್ಮ (35) ಮೃತಪಟ್ಟವರು ಎಂದು ತಿಳಿದುಬಂದಿದೆ.</p>
<p>ಗಂಡ ಮತ್ತು ಹೆಂಡತಿ ಇಬ್ಬರೂ ಚಿಂತಾಮಣಿ ತಾಲೂಕಿನ ನಾರಾಯಣಹಳ್ಳಿ ಗ್ರಾಮದಲ್ಲಿ ಸಂಬಂಧಿಕರ ಮನೆಯಲ್ಲಿ ಇಡುಮುಡಿ ಕಟ್ಟುವ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ರಸ್ತೆ ಮಾರ್ಗವಾಗಿ ಈ ಘಟನೆ ನಡೆದಿದೆ  ಎಂದು ತಿಳಿದುಬಂದಿದೆ.</p>
<p>ಶಿಡ್ಲಘಟ್ಟ ರಸ್ತೆಯಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಮತ್ತು ದ್ವಿಚಕ್ರ ವಾಹನದಲ್ಲಿ ಪತಿ ಮತ್ತು ಪತ್ನಿ ಕೊಮ್ಮಸಂದ್ರ ಗ್ರಾಮದಿಂದ ಚಿಂತಾಮಣಿಯ ಕಡೆಯಿಂದ ತಾಲ್ಲೂಕಿನ ಹೊರವಲಯದ ನಾರಾಯಣಹಳ್ಳಿ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.</p>
<p>ಇನ್ನೂ ಘಟನ ಸ್ಥಳಕ್ಕೆ ಡಿವೈಎಸ್ಪಿ ಪಿ. ಮುರಳಿಧರ್, ನಗರ ಸರ್ಕಲ್ ಇನ್ಸ್ ಪೆಕ್ಟರ್ ವಿಜಿ ಕುಮಾರ್ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಮತಾ ಭೇಟಿ ನೀಡಿ ಸ್ಥಳದಲ್ಲಿ ಮೃತಪಟ್ಟಿದ್ದ ಮೃತ ದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.</p>
<p><img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>Key words:  accident, Husband, wife, die.  on the spot</p>
<p>The post <a href="https://www.justkannada.in/accident-husband-wife-die-on-the-spot/">ಭೀಕರ ಅಪಘಾತ: ಪತಿ-ಪತ್ನಿ ಸ್ಥಳದಲ್ಲೇ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೈಕ್ ಗೆ ಟ್ಯಾಂಕರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು&#8230;</title>
		<link>https://www.justkannada.in/tanker-collides-bike-two-die-on-the-spot/</link>
		
		<dc:creator><![CDATA[JK Desk]]></dc:creator>
		<pubDate>Sat, 22 Jun 2019 04:40:35 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[bike-]]></category>
		<category><![CDATA[collides]]></category>
		<category><![CDATA[die- on the spot.]]></category>
		<category><![CDATA[Tanker]]></category>
		<category><![CDATA[Two]]></category>
		<guid isPermaLink="false">https://www.justkannada.in/?p=4848</guid>

					<description><![CDATA[<p>ಬೆಂಗಳೂರು,ಜೂ,22,2019(www.justkannada.in): ಬೈಕ್ ಗೆ ಟ್ಯಾಂಕರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಆನೇಕಲ್ ತಾಲ್ಲೂಕಿನ ದಪಮ್ಮಸಂದ್ರದ ನೇರಿಗಾ ಗೇಟ್ ಬಳಿ ಈ ಘಟನೆ ನಡೆದಿದೆ. ನೆರೀಗಾ ಗ್ರಾಮದ ರತ್ನಮ್ಮ(40) ಹಾಗೂ ಗಿರೀಶ್(36) ಮೃತಪಟ್ಟವರು. ಮೃತರಿಬ್ಬರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಟ್ಯಾಂಕರ್ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಈ ಕುರಿತು ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Key words: Tanker -collides – bike- Two –die- on the spot.</p>
<p>The post <a href="https://www.justkannada.in/tanker-collides-bike-two-die-on-the-spot/">ಬೈಕ್ ಗೆ ಟ್ಯಾಂಕರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಜೂ,22,2019(<a href="https://www.justkannada.in">www.justkannada.in</a>): ಬೈಕ್ ಗೆ ಟ್ಯಾಂಕರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.</p>
<p>ಬೆಂಗಳೂರಿನ ಆನೇಕಲ್ ತಾಲ್ಲೂಕಿನ ದಪಮ್ಮಸಂದ್ರದ ನೇರಿಗಾ ಗೇಟ್ ಬಳಿ ಈ ಘಟನೆ ನಡೆದಿದೆ. ನೆರೀಗಾ ಗ್ರಾಮದ ರತ್ನಮ್ಮ(40) ಹಾಗೂ ಗಿರೀಶ್(36) ಮೃತಪಟ್ಟವರು. ಮೃತರಿಬ್ಬರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಟ್ಯಾಂಕರ್ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.</p>
<p>ಈ ಕುರಿತು ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: Tanker -collides – bike- Two –die- on the spot.</p>
<p>The post <a href="https://www.justkannada.in/tanker-collides-bike-two-die-on-the-spot/">ಬೈಕ್ ಗೆ ಟ್ಯಾಂಕರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
