<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>died Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/died/feed/" rel="self" type="application/rss+xml" />
	<link>https://www.justkannada.in/tag/died/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 04 Jul 2026 12:27:05 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>died Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/died/</link>
	<width>32</width>
	<height>32</height>
</image> 
	<item>
		<title>SIR ಕಾರ್ಯಕ್ಕೆ ತೆರಳುತ್ತಿದ್ದ ವೇಳೆ ಅಪಘಾತ: ಗಂಭೀರ ಗಾಯಗೊಂಡಿದ್ದ ಗ್ರಾಮ ಲೆಕ್ಕಾಧಿಕಾರಿ ಸಾವು</title>
		<link>https://www.justkannada.in/accident-village-accountant-died/</link>
		
		<dc:creator><![CDATA[prashanth]]></dc:creator>
		<pubDate>Sat, 04 Jul 2026 12:27:05 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accident]]></category>
		<category><![CDATA[died]]></category>
		<category><![CDATA[Sir]]></category>
		<category><![CDATA[Village accountant]]></category>
		<category><![CDATA[work]]></category>
		<guid isPermaLink="false">https://www.justkannada.in/?p=156923</guid>

					<description><![CDATA[<p>ತುಮಕೂರು,ಜುಲೈ,4,2026 (www.justkannada.in): SIR ಕಾರ್ಯಕ್ಕಾಗಿ ತೆರಳುತ್ತಿದ್ದ  ವೇಳೆ ಅಪಘಾತವಾಗಿ ಗಂಭೀರವಾಗಿ ಗಾಯಗೊಂಡಿದ್ದ ಗ್ರಾಮಲೆಕ್ಕಾಧಿಕಾರಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ವಿಎಒ ಭುವನಾ ಮೃತಪಟ್ಟವರು. ತುಮಕೂರು ತಾಲೂಕಿನ ಗೂಳೂರು ಗ್ರಾಮದ ಬಳಿ ಅಪಘಾತ ಸಂಭವಿಸಿತ್ತು. ಎಸ್ ಐಆರ್ ಕರ್ತವ್ಯಕ್ಕೆ ತೆರಳುತ್ತಿದ್ದ ವಿಎಒ ಭುವನಾ ಅವರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿತ್ತು. ಈ ವೇಳೆ ಭುವನ ಸೇರಿ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದರು. ಭುವನರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭುವನ  ಹೆಲ್ಮೆಟ್ ಧರಿಸಿದ್ದರೂ ತಲೆಗೆ ಗಂಭೀರ ಗಾಯವಾಗಿತ್ತು ಎನ್ನಲಾಗಿದೆ. [&#8230;]</p>
<p>The post <a href="https://www.justkannada.in/accident-village-accountant-died/">SIR ಕಾರ್ಯಕ್ಕೆ ತೆರಳುತ್ತಿದ್ದ ವೇಳೆ ಅಪಘಾತ: ಗಂಭೀರ ಗಾಯಗೊಂಡಿದ್ದ ಗ್ರಾಮ ಲೆಕ್ಕಾಧಿಕಾರಿ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಜುಲೈ,4,2026 (<a href="http://www.justkannada.in">www.justkannada.in</a>):</strong> SIR ಕಾರ್ಯಕ್ಕಾಗಿ ತೆರಳುತ್ತಿದ್ದ  ವೇಳೆ ಅಪಘಾತವಾಗಿ ಗಂಭೀರವಾಗಿ ಗಾಯಗೊಂಡಿದ್ದ ಗ್ರಾಮಲೆಕ್ಕಾಧಿಕಾರಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ವಿಎಒ ಭುವನಾ ಮೃತಪಟ್ಟವರು. ತುಮಕೂರು ತಾಲೂಕಿನ ಗೂಳೂರು ಗ್ರಾಮದ ಬಳಿ ಅಪಘಾತ ಸಂಭವಿಸಿತ್ತು. ಎಸ್ ಐಆರ್ ಕರ್ತವ್ಯಕ್ಕೆ ತೆರಳುತ್ತಿದ್ದ ವಿಎಒ ಭುವನಾ ಅವರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿತ್ತು. ಈ ವೇಳೆ ಭುವನ ಸೇರಿ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದರು.<img decoding="async" class="aligncenter size-full wp-image-127908" src="https://www.justkannada.in/wp-content/uploads/2024/08/voter.jpg" alt="" width="500" height="335" srcset="https://www.justkannada.in/wp-content/uploads/2024/08/voter.jpg 500w, https://www.justkannada.in/wp-content/uploads/2024/08/voter-300x201.jpg 300w, https://www.justkannada.in/wp-content/uploads/2024/08/voter-150x101.jpg 150w" sizes="(max-width: 500px) 100vw, 500px" /></p>
<p>ಭುವನರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭುವನ  ಹೆಲ್ಮೆಟ್ ಧರಿಸಿದ್ದರೂ ತಲೆಗೆ ಗಂಭೀರ ಗಾಯವಾಗಿತ್ತು ಎನ್ನಲಾಗಿದೆ. ಆದರೆ ಇದೀಗ ಭುವನ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Accident, SIR, work,  Village Accountant, died,</p>
<p>The post <a href="https://www.justkannada.in/accident-village-accountant-died/">SIR ಕಾರ್ಯಕ್ಕೆ ತೆರಳುತ್ತಿದ್ದ ವೇಳೆ ಅಪಘಾತ: ಗಂಭೀರ ಗಾಯಗೊಂಡಿದ್ದ ಗ್ರಾಮ ಲೆಕ್ಕಾಧಿಕಾರಿ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಲ್ಲುಕ್ವಾರಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ: ವರದಿ ಪಡೆದು ಸೂಕ್ತ ಕ್ರಮ – ಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/cm-dk-shivakumar-15/</link>
		
		<dc:creator><![CDATA[prashanth]]></dc:creator>
		<pubDate>Thu, 02 Jul 2026 06:55:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[action]]></category>
		<category><![CDATA[CM]]></category>
		<category><![CDATA[condolences]]></category>
		<category><![CDATA[died]]></category>
		<category><![CDATA[DK Shivakumar]]></category>
		<category><![CDATA[quarry]]></category>
		<category><![CDATA[workers]]></category>
		<guid isPermaLink="false">https://www.justkannada.in/?p=156812</guid>

					<description><![CDATA[<p>ಬೆಂಗಳೂರು,ಜುಲೈ,2,2026 (www.justkannada.in):  ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣದಲ್ಲಿ ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಸಿಎಂ ಡಿಕೆ ಶಿವಕುಮಾರ್, ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕ್ರಷರ್ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟಿರುವುದು ತೀವ್ರ ದುಃಖವನ್ನುಂಟು ಮಾಡಿದೆ. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ದಯಪಾಲಿಸಲಿ, ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಹಾಗೂ ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು [&#8230;]</p>
<p>The post <a href="https://www.justkannada.in/cm-dk-shivakumar-15/">ಕಲ್ಲುಕ್ವಾರಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ: ವರದಿ ಪಡೆದು ಸೂಕ್ತ ಕ್ರಮ – ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,2,2026 (<a href="http://www.justkannada.in">www.justkannada.in</a>): </strong> ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣದಲ್ಲಿ ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಟ್ವಿಟ್ ಮಾಡಿರುವ ಸಿಎಂ ಡಿಕೆ ಶಿವಕುಮಾರ್, ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕ್ರಷರ್ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟಿರುವುದು ತೀವ್ರ ದುಃಖವನ್ನುಂಟು ಮಾಡಿದೆ.</p>
<p>ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ದಯಪಾಲಿಸಲಿ, ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಹಾಗೂ ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.<img loading="lazy" decoding="async" class="aligncenter size-full wp-image-156802" src="https://www.justkannada.in/wp-content/uploads/2026/07/labor-death.jpg" alt="" width="500" height="204" srcset="https://www.justkannada.in/wp-content/uploads/2026/07/labor-death.jpg 500w, https://www.justkannada.in/wp-content/uploads/2026/07/labor-death-300x122.jpg 300w, https://www.justkannada.in/wp-content/uploads/2026/07/labor-death-150x61.jpg 150w" sizes="auto, (max-width: 500px) 100vw, 500px" /></p>
<p>ಕಲ್ಲು ಕ್ವಾರಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಜೀವ ರಕ್ಷಣೆ ಹಾಗೂ ಭದ್ರತೆ ಒದಗಿಸುವುದು ಕ್ವಾರಿ ಮಾಲೀಕರ ಕರ್ತವ್ಯವಾಗಿದೆ. ನಿಯಮ ಉಲ್ಲಂಘಿಸುವ ಕ್ವಾರಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು  ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.</p>
<p><strong> ವರದಿ ತರಿಸಿಕೊಂಡು ಕ್ರಮ</strong></p>
<p>ಘಟನೆ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್,  ಮಾಗಡಿ ರಸ್ತೆಯಲ್ಲಿ 2 ಕ್ವಾರಿಯಲ್ಲಿ ದುರಂತ ಸಂಭವಿಸಿದೆ. ಬಂಡೆ ಕುಸಿತವಾಗಿ 7 ಕಾರ್ಮಿಕರು ಮೃತಪಟ್ಟಿದ್ದಾರೆಂದು ಮಾಹಿತಿ ಬಂದಿದೆ.  ಮೃತದೇಹಗಳು ಸಿಕ್ಕಿವೆ.   ಸ್ಥಳಕ್ಕೆ ಅಧಿಕಾರಿಗಳೂ ಭೇಟಿ  ನೀಡಿದ್ದಾರೆ. ಅಲ್ಲಿ ಸ್ಪೋಟ ಆಗಿಲ್ಲ ಎಂದು ಗೊತ್ತಾಗಿದೆ ಮಧ್ಯಾಹ್ನ  ವರದಿ ತರಿಸಿಕೊಳ್ಳುವೆ. ಕ್ವಾರಿ ಲೀಗಲ್ ಅಥವಾ ಅಕ್ರಮವಾಗಿ ನಡೆಸುತ್ತಿದ್ದಾರಾ ಅಂತಾ ಗೊತ್ತಾಗಬೇಕು. ನಿಯಮ ಪಾಲಿಸಬೇಕಾಗಿದೆ ಯಶವಂತಪುರ ಶಾಸಕರು ಮಾಹಿತಿ ನೀಡಿದ್ದಾರೆ.  ರಿಪೋರ್ಟ್ ತರಿಸಿಕೊಂಡು ನಾನು ಕ್ರಮ ತೆಗದುಕೊಳ್ಳುತ್ತೇನೆ  ಎಂದು ಹೇಳಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Condolences, Workers, died, quarry, action, CM, DK Shivakumar</p>
<p>The post <a href="https://www.justkannada.in/cm-dk-shivakumar-15/">ಕಲ್ಲುಕ್ವಾರಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ: ವರದಿ ಪಡೆದು ಸೂಕ್ತ ಕ್ರಮ – ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಸೆಮಣೆ ಏರಬೇಕಿದ್ದ ಯುವಕನ ದುರಂತ ಅಂತ್ಯ: ಜಾತ್ರೆ ನೋಡಲು ಹೋಗಿ ಸಾವು</title>
		<link>https://www.justkannada.in/died-accident-fair/</link>
		
		<dc:creator><![CDATA[prashanth]]></dc:creator>
		<pubDate>Thu, 09 Apr 2026 07:53:02 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accident]]></category>
		<category><![CDATA[died]]></category>
		<category><![CDATA[Fair]]></category>
		<category><![CDATA[young man]]></category>
		<guid isPermaLink="false">https://www.justkannada.in/?p=153516</guid>

					<description><![CDATA[<p>ಬೆಂಗಳೂರು​​, ಏಪ್ರಿಲ್​​,9,2026 (www.justkannada.in): ಹಸೆಮಣೆ ಏರಬೇಕಿದ್ದ ಯುವಕ ಜಾತ್ರೆ ನೋಡಲು ಹೋಗಿ ಟ್ಯಾಕ್ಟರ್ ಡಿಕ್ಕಿಯಿಂದಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆನೇಕಲ್ ನ ಹುಳಿಮಾವು ಜಾತ್ರೆಯಲ್ಲಿ ನಡೆದಿದೆ. ಬನಶಂಕರಿ  ನಿವಾಸಿ ಅಕ್ಷತ್ (27) ಮೃತಪಟ್ಟ ಯುವಕ. ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ನಿನ್ನೆ ನಡೆದಿದ್ದು, ರಥೋತ್ಸವ ಹಿನ್ನಲೆ ರಾತ್ರಿ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಪಲ್ಲಕ್ಕಿಗಳನ್ನ ನೋಡುತ್ತಾ ನಿಂತಿದ್ದ ಅಕ್ಷತ್ ಮೇಲೆ ಟ್ರ್ಯಾಕ್ಟರ್​​ ಹರಿದು ಅಕ್ಷತ್ ಗಂಭೀರ ಗಾಯಗೊಂಡಿದ್ದರು.  ಅವರನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾದರೂ [&#8230;]</p>
<p>The post <a href="https://www.justkannada.in/died-accident-fair/">ಹಸೆಮಣೆ ಏರಬೇಕಿದ್ದ ಯುವಕನ ದುರಂತ ಅಂತ್ಯ: ಜಾತ್ರೆ ನೋಡಲು ಹೋಗಿ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು​​, ಏಪ್ರಿಲ್​​,9,2026 (<a href="http://www.justkannada.in">www.justkannada.in</a>):</strong> ಹಸೆಮಣೆ ಏರಬೇಕಿದ್ದ ಯುವಕ ಜಾತ್ರೆ ನೋಡಲು ಹೋಗಿ ಟ್ಯಾಕ್ಟರ್ ಡಿಕ್ಕಿಯಿಂದಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆನೇಕಲ್ ನ ಹುಳಿಮಾವು ಜಾತ್ರೆಯಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬನಶಂಕರಿ  ನಿವಾಸಿ ಅಕ್ಷತ್ (27) ಮೃತಪಟ್ಟ ಯುವಕ. ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ನಿನ್ನೆ ನಡೆದಿದ್ದು, ರಥೋತ್ಸವ ಹಿನ್ನಲೆ ರಾತ್ರಿ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಪಲ್ಲಕ್ಕಿಗಳನ್ನ ನೋಡುತ್ತಾ ನಿಂತಿದ್ದ ಅಕ್ಷತ್ ಮೇಲೆ ಟ್ರ್ಯಾಕ್ಟರ್​​ ಹರಿದು ಅಕ್ಷತ್ ಗಂಭೀರ ಗಾಯಗೊಂಡಿದ್ದರು.  ಅವರನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾದರೂ ಮಾರ್ಗ ಮಧ್ಯೆಯೇ  ಸಾವನ್ನಪ್ಪಿದ್ದಾರೆ.</p>
<p>ಅಕ್ಷತ್​​, ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೆ ಮದುವೆಯ ಅಹ್ವಾನ ಪತ್ರಿಕೆ ವಿತರಿಸಲೆಂದು ಬಂದಿದ್ದರು. ಈ ವೇಳೆ ಜಾತ್ರೆಯನ್ನೂ ನೋಡಿ ಹೋಗೊಣ ಎಂದು ಅಲ್ಲಿಯೇ ಉಳಿದುಕೊಂಡಿದ್ದರು ಎನ್ನಲಾಗಿದೆ. ಈ ವೇಳೆ ಈ ದುರಂತ ಸಂಭವಿಸಿದ್ದು, ಹುಳಿಮಾವು ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: young man, died, Accident, fair</p>
<p>The post <a href="https://www.justkannada.in/died-accident-fair/">ಹಸೆಮಣೆ ಏರಬೇಕಿದ್ದ ಯುವಕನ ದುರಂತ ಅಂತ್ಯ: ಜಾತ್ರೆ ನೋಡಲು ಹೋಗಿ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಂಟೈನರ್ ಹರಿದು ತಾಯಿ ಕಣ್ಣೆದುರೇ  4 ವರ್ಷದ ಬಾಲಕಿ ಮೃತ</title>
		<link>https://www.justkannada.in/4-year-old-girl-died/</link>
		
		<dc:creator><![CDATA[prashanth]]></dc:creator>
		<pubDate>Sat, 21 Mar 2026 09:39:43 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Uncategorized]]></category>
		<category><![CDATA[4-year-old girl]]></category>
		<category><![CDATA[container]]></category>
		<category><![CDATA[died]]></category>
		<guid isPermaLink="false">https://www.justkannada.in/?p=152763</guid>

					<description><![CDATA[<p>ಬೆಂಗಳೂರು,ಮಾರ್ಚ್,21,2026 (www.justkannada.in):  ಕಂಟೈನರ್ ಹರಿದು ತಾಯಿಯ ಕಣ್ಣೆದುರೇ ನಾಲ್ಕು ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪ ನಡೆದಿದೆ. 4 ವರ್ಷದ ನಿಶಿಕಾ ಮೃತಪಟ್ಟ ಬಾಲಕಿ.  ಲಾವಣ್ಯ ಎಂಬುವವರು ತಮ್ಮ ಮಗಳು ನಿಶಿಕಾಳ ಕೈಹಿಡಿದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ಎದುರುಗಡೆಯಿಂದ ವೇಗವಾಗಿ ಬಂದ ಕಂಟೈನರ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ . ಡಿಕ್ಕಿಯ ರಭಸಕ್ಕೆ ಮಗು ನಿಶಿಕಾ ಕಂಟೈನರ್ ಚಕ್ರದ ಅಡಿ ಸಿಲುಕಿ ತಾಯಿಯ ಕಣ್ಣೆದುರೇ ಮೃತಪಟ್ಟಿದ್ದಾಳೆ. ತಾಯಿ ಲಾವಣ್ಯ ಅವರ [&#8230;]</p>
<p>The post <a href="https://www.justkannada.in/4-year-old-girl-died/">ಕಂಟೈನರ್ ಹರಿದು ತಾಯಿ ಕಣ್ಣೆದುರೇ  4 ವರ್ಷದ ಬಾಲಕಿ ಮೃತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,21,2026 (<a href="http://www.justkannada.in">www.justkannada.in</a>):</strong>  ಕಂಟೈನರ್ ಹರಿದು ತಾಯಿಯ ಕಣ್ಣೆದುರೇ ನಾಲ್ಕು ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>4 ವರ್ಷದ ನಿಶಿಕಾ ಮೃತಪಟ್ಟ ಬಾಲಕಿ.  ಲಾವಣ್ಯ ಎಂಬುವವರು ತಮ್ಮ ಮಗಳು ನಿಶಿಕಾಳ ಕೈಹಿಡಿದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ಎದುರುಗಡೆಯಿಂದ ವೇಗವಾಗಿ ಬಂದ ಕಂಟೈನರ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ .</p>
<p>ಡಿಕ್ಕಿಯ ರಭಸಕ್ಕೆ ಮಗು ನಿಶಿಕಾ ಕಂಟೈನರ್ ಚಕ್ರದ ಅಡಿ ಸಿಲುಕಿ ತಾಯಿಯ ಕಣ್ಣೆದುರೇ ಮೃತಪಟ್ಟಿದ್ದಾಳೆ. ತಾಯಿ ಲಾವಣ್ಯ ಅವರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.</p>
<p>Key words:  4-year-old girl, died, container</p>
<p>The post <a href="https://www.justkannada.in/4-year-old-girl-died/">ಕಂಟೈನರ್ ಹರಿದು ತಾಯಿ ಕಣ್ಣೆದುರೇ  4 ವರ್ಷದ ಬಾಲಕಿ ಮೃತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ: ಮದುವೆ ನಿಶ್ಚಯವಾಗಿದ್ದ ಯುವತಿ ಬಲಿ</title>
		<link>https://www.justkannada.in/young-woman-died-accident/</link>
		
		<dc:creator><![CDATA[prashanth]]></dc:creator>
		<pubDate>Thu, 05 Feb 2026 09:50:44 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accident]]></category>
		<category><![CDATA[died]]></category>
		<category><![CDATA[mangalore.]]></category>
		<category><![CDATA[young woman]]></category>
		<guid isPermaLink="false">https://www.justkannada.in/?p=151090</guid>

					<description><![CDATA[<p>ಮಂಗಳೂರು,ಫೆಬ್ರವರಿ,5,2026 (www.justkannada.in):  ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಮದುವೆ ನಿಶ್ಚಯವಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ನಂತೂರು ವೃತ್ತದ ಬಳಿ ಈ ಘಟನೆ ನಡೆದಿದೆ. ಬಳ್ಳಾಲ್ ಬಾಗ್ ನಿವಾಸಿ 26 ವರ್ಷದ ದೀಪ್ತಿ ಮೃತ ಯುವತಿ. ದೀಪ್ತಿ ತನ್ನ ಭಾವಿ ಪತಿಯ ಜೊತೆ ವಾಮಂಜೂರಿಗೆ ಬರ್ತಡೇ ಪಾರ್ಟಿಗೆ ತೆರಳುತ್ತಿದ್ದಾಗ ಕುಡುಪು ಭಾಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ದ್ವಿ ಚಕ್ರವಾಹನದಿಂದ ಕೆಳೆಗ ಬಿದ್ದ ದೀಪ್ತಿ ಹೊಟ್ಟೆ [&#8230;]</p>
<p>The post <a href="https://www.justkannada.in/young-woman-died-accident/">ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ: ಮದುವೆ ನಿಶ್ಚಯವಾಗಿದ್ದ ಯುವತಿ ಬಲಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಗಳೂರು,ಫೆಬ್ರವರಿ,5,2026 (<a href="http://www.justkannada.in">www.justkannada.in</a>):</strong>  ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಮದುವೆ ನಿಶ್ಚಯವಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಂಗಳೂರು ನಂತೂರು ವೃತ್ತದ ಬಳಿ ಈ ಘಟನೆ ನಡೆದಿದೆ. ಬಳ್ಳಾಲ್ ಬಾಗ್ ನಿವಾಸಿ 26 ವರ್ಷದ ದೀಪ್ತಿ ಮೃತ ಯುವತಿ. ದೀಪ್ತಿ ತನ್ನ ಭಾವಿ ಪತಿಯ ಜೊತೆ ವಾಮಂಜೂರಿಗೆ ಬರ್ತಡೇ ಪಾರ್ಟಿಗೆ ತೆರಳುತ್ತಿದ್ದಾಗ ಕುಡುಪು ಭಾಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ದ್ವಿ ಚಕ್ರವಾಹನದಿಂದ ಕೆಳೆಗ ಬಿದ್ದ ದೀಪ್ತಿ ಹೊಟ್ಟೆ ಮೇಲೆ ಬಸ್ ಹರಿದಿದ್ದು ಕೂಡಲೇ ಆಸ್ಪತ್ರೆಗೆ ಸಾಗಿಸಲಾದರೂ ಮಾರ್ಗ ಮಧ್ಯೆ ದೀಪ್ತಿ ಕೊನೆಯುಸಿರೆಳೆದಿದ್ದಾರೆ.</p>
<p>ಇನ್ನೂ ದೀಪ್ತಿಯ ಭಾವಿ ಪತಿ ಆಪಾಯದಿಂದ ಪಾರಾಗಿದ್ದಾರೆ. ಘಟನೆ ಖಂಡಿಸಿ ದೀಪ್ತಿ ಸಂಬಂಧಿಕರು, ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ   ಖಾಸಗಿ ಬಸ್ ಗಳ ಆರ್ಭಟ ಖಂಡಿಸಿ ಸ್ಥಳೀಯ ನಿವಾಸಿಗಳು ಧರಣಿ ನಡೆಸಿದ್ದಾರೆ. ಆಂಬ್ಯುಲೆನ್ಸ್ ನಲ್ಲಿ ಮೃತದೇಹ ತೆಗದುಕೊಂಡು ಹೋಗಿ ಮಂಗಳೂರಿನ ಕದ್ರಿ ಸಂಚಾರಿ ಪೊಲೀಸ್ ಠಾಣೆಗೆ ಮುತ್ತಿಗೆಗೆ ಯತ್ನಿಸಿದ್ದಾರೆ.</p>
<p>Key words:  young woman, died, Accident, Mangalore</p>
<p>The post <a href="https://www.justkannada.in/young-woman-died-accident/">ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ: ಮದುವೆ ನಿಶ್ಚಯವಾಗಿದ್ದ ಯುವತಿ ಬಲಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಪಘಾತ ದುರಂತದಲ್ಲಿ 9 ಮಂದಿ ಸಾವು: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-condolences/</link>
		
		<dc:creator><![CDATA[prashanth]]></dc:creator>
		<pubDate>Thu, 25 Dec 2025 05:54:51 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[9 people]]></category>
		<category><![CDATA[accident]]></category>
		<category><![CDATA[CM Siddaramaiah]]></category>
		<category><![CDATA[condolences]]></category>
		<category><![CDATA[died]]></category>
		<guid isPermaLink="false">https://www.justkannada.in/?p=149464</guid>

					<description><![CDATA[<p>ಬೆಂಗಳೂರು,ಡಿಸೆಂಬರ್,25,2025 (www.justkannada.in):  ಚಿತ್ರದುರ್ಗದ ಜಿಲ್ಲೆ ಹಿರಿಯೂರು  ತಾಲ್ಲೂಕು ಜವನಗೊಂಡಹಳ್ಳಿ ಬಳಿ ಸಂಭವಿಸಿದ ಕಂಟೇನರ್- ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ  ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು.  ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ. ಅಪಘಾತದ ಬಗ್ಗೆ [&#8230;]</p>
<p>The post <a href="https://www.justkannada.in/cm-siddaramaiah-condolences/">ಅಪಘಾತ ದುರಂತದಲ್ಲಿ 9 ಮಂದಿ ಸಾವು: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,25,2025 (<a href="http://www.justkannada.in">www.justkannada.in</a>):</strong>  ಚಿತ್ರದುರ್ಗದ ಜಿಲ್ಲೆ ಹಿರಿಯೂರು  ತಾಲ್ಲೂಕು ಜವನಗೊಂಡಹಳ್ಳಿ ಬಳಿ ಸಂಭವಿಸಿದ ಕಂಟೇನರ್- ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ  ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು.  ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ.<img loading="lazy" decoding="async" class="aligncenter size-full wp-image-149462" src="https://www.justkannada.in/wp-content/uploads/2025/12/bus.jpg" alt="" width="500" height="280" srcset="https://www.justkannada.in/wp-content/uploads/2025/12/bus.jpg 500w, https://www.justkannada.in/wp-content/uploads/2025/12/bus-300x168.jpg 300w, https://www.justkannada.in/wp-content/uploads/2025/12/bus-150x84.jpg 150w" sizes="auto, (max-width: 500px) 100vw, 500px" /></p>
<p>ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.</p>
<p>Key words: 9 people, died, accident, CM Siddaramaiah, Condolences</p>
<p>The post <a href="https://www.justkannada.in/cm-siddaramaiah-condolences/">ಅಪಘಾತ ದುರಂತದಲ್ಲಿ 9 ಮಂದಿ ಸಾವು: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹುಲಿ ದಾಳಿಗೆ ಮೃತಪಟ್ಟ ರೈತನ ಕುಟುಂಬಕ್ಕೆ ಅಗತ್ಯ ಪರಿಹಾರ –ಸಚಿವ ಹೆಚ್.ಸಿ ಮಹದೇವಪ್ಪ</title>
		<link>https://www.justkannada.in/minister-h-c-mahadevappa-16/</link>
		
		<dc:creator><![CDATA[prashanth]]></dc:creator>
		<pubDate>Mon, 27 Oct 2025 09:31:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[attack]]></category>
		<category><![CDATA[compensation]]></category>
		<category><![CDATA[died]]></category>
		<category><![CDATA[farmer]]></category>
		<category><![CDATA[H.C.Mahadevappa]]></category>
		<category><![CDATA[minister]]></category>
		<category><![CDATA[tiger]]></category>
		<guid isPermaLink="false">https://www.justkannada.in/?p=147008</guid>

					<description><![CDATA[<p>ಮೈಸೂರು,ಅಕ್ಟೋಬರ್,27,2025 (www.justkannada.in): ಹುಲಿ ದಾಳಿಗೆ ಮೃತಪಟ್ಟ ರೈತನ ಕುಟುಂಬಕ್ಕೆ ಅಗತ್ಯ ಪರಿಹಾರ  ಅಗತ್ಯ ಪರಿಹಾರ ನೀಡುತ್ತೇವೆ. ಇಂತಹ ಘಟನೆ ಮರುಕಳಿಸದ ರೀತಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು. ಹುಲಿ ದಾಳಿಯಿಂದ ರೈತ ರಾಜಶೇಖರ್ ಸಾವು ಘಟನೆಗೆ ಸಂಬಂಧಿಸಿದಂತೆ ರೈತರ ಪ್ರತಿಭಟನೆ ಮುಂದುವರೆದಿದ್ದು, ಸಚಿವ ಹೆಚ್.ಸಿ ಮಹದೇವಪ್ಪ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಈ ಕುರಿತು ಮಾತುಕತೆ ನಡೆಸಿದ್ದಾರೆ. ಈ ವೇಳೆ ಮೃತ ರಾಜಶೇಖರ ಅವರ  ಪುತ್ರ ಆಕ್ರೋಶ ಹೊರಹಾಕಿದ್ದು,   ಶವವನ್ನು [&#8230;]</p>
<p>The post <a href="https://www.justkannada.in/minister-h-c-mahadevappa-16/">ಹುಲಿ ದಾಳಿಗೆ ಮೃತಪಟ್ಟ ರೈತನ ಕುಟುಂಬಕ್ಕೆ ಅಗತ್ಯ ಪರಿಹಾರ –ಸಚಿವ ಹೆಚ್.ಸಿ ಮಹದೇವಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,27,2025 (<a href="http://www.justkannada.in">www.justkannada.in</a>):</strong> ಹುಲಿ ದಾಳಿಗೆ ಮೃತಪಟ್ಟ ರೈತನ ಕುಟುಂಬಕ್ಕೆ ಅಗತ್ಯ ಪರಿಹಾರ  ಅಗತ್ಯ ಪರಿಹಾರ ನೀಡುತ್ತೇವೆ. ಇಂತಹ ಘಟನೆ ಮರುಕಳಿಸದ ರೀತಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹುಲಿ ದಾಳಿಯಿಂದ ರೈತ ರಾಜಶೇಖರ್ ಸಾವು ಘಟನೆಗೆ ಸಂಬಂಧಿಸಿದಂತೆ ರೈತರ ಪ್ರತಿಭಟನೆ ಮುಂದುವರೆದಿದ್ದು, ಸಚಿವ ಹೆಚ್.ಸಿ ಮಹದೇವಪ್ಪ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಈ ಕುರಿತು ಮಾತುಕತೆ ನಡೆಸಿದ್ದಾರೆ.</p>
<p>ಈ ವೇಳೆ ಮೃತ ರಾಜಶೇಖರ ಅವರ  ಪುತ್ರ ಆಕ್ರೋಶ ಹೊರಹಾಕಿದ್ದು,   ಶವವನ್ನು ಯಾಕೆ ಮೈಸೂರಿಗೆ ತಂದಿದ್ದಿರಿ? ನಮ್ಮಪ್ಪನ ಶವ ನೋಡೋಕೆ ನೀವು ಬರಬೇಕು. ಅದರ ಬದಲಿಗೆ ನೀವೇ ಶವವನ್ನು ಇಲ್ಲಿಗೆ ತಂದಿರುವುದು ಎಷ್ಟು ಸರಿ..? ನಮಗೆ ನ್ಯಾಯ ಬೇಕೆ ಬೇಕು. ನ್ಯಾಯ ಸಿಗುವವರಿಗೂ ನಾವು ಶವ ಇಲ್ಲಿಂದ ಹೋಗಲ್ಲ. ತಪ್ಪಿತಸ್ಥ ಅಧಿಕಾರಿಗಳ ತಲೆದಂಡ ಅಗಲೇ ಬೇಕು ಅಲ್ಲಿಯವರೆಗೂ ನಾವು ಇಲ್ಲಿದ ಶವ ತೆಗೆದುಕೊಂಡು ಹೋಗುವುದಿಲ್ಲ ಎಂದು ಕಿಡಿಕಾರಿದರು.</p>
<p>ಈ ಕುರಿತು ಮಾತನಾಡಿದ ‌ ಸಚಿವ ಎಚ್.ಸಿ.ಮಹದೇವಪ್ಪ, ಹುಲಿ ದಾಳಿಗೆ ಒಳಗಾದ ಕುಟುಂಬಕ್ಕೆ ಅಗತ್ಯ ಪರಿಹಾರ ನೀಡುತ್ತೇವೆ. ಇಂತಹ ಘಟನೆ ಮರುಕಳಿಸದ ರೀತಿ ಕ್ರಮಕ್ಕೆ ಮುಂದಾಗುತ್ತೇವೆ. ಕಾಡು ಕ್ಷೀಣಿಸುತ್ತಿರುವುದು ಒಂದು ಕಾರಣ. ಹುಲಿಗಳ ಸಂಖ್ಯೆ ಹೆಚ್ಚಳ ಮತ್ತೊಂದು ಕಾರಣ. ಗುಂಪು ಸೇರಿದಾಗ ಜನರು ಕೂಗಾಟ ನಡೆಸುತ್ತಾರೆ. ಇದರಿಂದ ಭಯಗೊಂಡ‌ ಕಾಡು ಪ್ರಾಣಿಗಳು ದಾಳಿ ಮಾಡುತ್ತವೆ. ಇದಕ್ಕೆಲ್ಲ ಸಭೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.</p>
<p>ಎಚ್‌.ಡಿ.ಕೋಟೆ ಭಾಗದಲ್ಲಿ ಅಕ್ರಮ ರೆಸಾರ್ಟ್ ಗಳು ಹೆಚ್ಚಾಗಿವೆ. ಈ‌ ಕುರಿತು ಸಾಕಷ್ಟು ದೂರುಗಳು ಬಂದಿವೆ. ಈ ಸಂಬಂಧ ಡಿಸಿ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಸರಗೂರಿನಲ್ಲಿ ಶವ ಇರಿಸಲು ವ್ಯವಸ್ಥೆ ಇಲ್ಲ. ಆ ಕಾರಣಕ್ಕೆ ಮೈಸೂರಿಗೆ ಶವ ತಂದಿದ್ದಾರೆ. ಮಂತ್ರಿಗಳು ನೋಡಲಿ ಎಂಬ ಕಾರಣ ಅಲ್ಲ. ಪಂಚನಾಮೆ ಮುಗಿಸಿ ಶವ ಕಳುಹಿಸಿಕೊಡುತ್ತೇವೆ ಎಂದು ತಿಳಿಸಿದರು.</p>
<p>Key words: compensation, farmer, died,tiger, attack, Minister, H.C. Mahadevappa</p>
<p>The post <a href="https://www.justkannada.in/minister-h-c-mahadevappa-16/">ಹುಲಿ ದಾಳಿಗೆ ಮೃತಪಟ್ಟ ರೈತನ ಕುಟುಂಬಕ್ಕೆ ಅಗತ್ಯ ಪರಿಹಾರ –ಸಚಿವ ಹೆಚ್.ಸಿ ಮಹದೇವಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಸ್ ದುರಂತದಲ್ಲಿ 20 ಮಂದಿ ಸಾವು, 27 ಮಂದಿ ಪಾರು- ಆಂಧ್ರ ಗೃಹಸಚಿವೆ ಮಾಹಿತಿ</title>
		<link>https://www.justkannada.in/20-people-died-bus-accident/</link>
		
		<dc:creator><![CDATA[prashanth]]></dc:creator>
		<pubDate>Fri, 24 Oct 2025 10:38:45 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[20 people]]></category>
		<category><![CDATA[Andhra]]></category>
		<category><![CDATA[Bus accident]]></category>
		<category><![CDATA[died]]></category>
		<category><![CDATA[Home Minister]]></category>
		<guid isPermaLink="false">https://www.justkannada.in/?p=146914</guid>

					<description><![CDATA[<p>ಆಂಧ್ರಪ್ರದೇಶ,ಅಕ್ಟೋಬರ್,24,2025 (www.justkannada.in): ಕರ್ನೂಲ್ ನಲ್ಲಿ ಖಾಸಗಿ  ಬಸ್ ಬೆಂಕಿಹೊತ್ತಿ ಉರಿದು ಸಂಭವಿಸಿದ ದುರಂತದಲ್ಲಿ 20 ಮಂದಿ ಸಾವನ್ನಪ್ಪಿ, 27 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಆಂಧ್ರಪ್ರದೇಶ ಗೃಹ ಸಚಿವೆ ವಂಗಲಪುಡಿ ಅನಿತಾ ಅವರು ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ಮಾತನಾಡಿ ಮಾಹಿತಿ ನೀಡಿರುವ ಆಂಧ್ರಪ್ರದೇಶ ಗೃಹ ಸಚಿವೆ ವಂಗಲಪುಡಿ ಅನಿತಾ, ಆಂಧ್ರಪ್ರದೇಶದ ಕರ್ನೂಲ್ ಬಳಿ  ಹೈದರಾಬಾದಿನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಖಾಸಗಿ ಬಸ್ ಅಪಘಾತ ಸಂಭವಿಸಿದೆ. ಅಪಘಾತದ ವಿಚಾರ ತಿಳಿದು ತುಂಬಾ ನೋವಾಗಿದೆ. ಬೈಕ್ ಗೆ ಬಸ್  ಡಿಕ್ಕಿ ಹೊಡೆದು [&#8230;]</p>
<p>The post <a href="https://www.justkannada.in/20-people-died-bus-accident/">ಬಸ್ ದುರಂತದಲ್ಲಿ 20 ಮಂದಿ ಸಾವು, 27 ಮಂದಿ ಪಾರು- ಆಂಧ್ರ ಗೃಹಸಚಿವೆ ಮಾಹಿತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಆಂಧ್ರಪ್ರದೇಶ,ಅಕ್ಟೋಬರ್,24,2025 (<a href="http://www.justkannada.in">www.justkannada.in</a>):</strong> ಕರ್ನೂಲ್ ನಲ್ಲಿ ಖಾಸಗಿ  ಬಸ್ ಬೆಂಕಿಹೊತ್ತಿ ಉರಿದು ಸಂಭವಿಸಿದ ದುರಂತದಲ್ಲಿ 20 ಮಂದಿ ಸಾವನ್ನಪ್ಪಿ, 27 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಆಂಧ್ರಪ್ರದೇಶ ಗೃಹ ಸಚಿವೆ ವಂಗಲಪುಡಿ ಅನಿತಾ ಅವರು ಮಾಹಿತಿ ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಘಟನೆ ಕುರಿತು ಮಾತನಾಡಿ ಮಾಹಿತಿ ನೀಡಿರುವ ಆಂಧ್ರಪ್ರದೇಶ ಗೃಹ ಸಚಿವೆ ವಂಗಲಪುಡಿ ಅನಿತಾ, ಆಂಧ್ರಪ್ರದೇಶದ ಕರ್ನೂಲ್ ಬಳಿ  ಹೈದರಾಬಾದಿನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಖಾಸಗಿ ಬಸ್ ಅಪಘಾತ ಸಂಭವಿಸಿದೆ. ಅಪಘಾತದ ವಿಚಾರ ತಿಳಿದು ತುಂಬಾ ನೋವಾಗಿದೆ. ಬೈಕ್ ಗೆ ಬಸ್  ಡಿಕ್ಕಿ ಹೊಡೆದು ಈ ಅಗ್ನಿ ದುರಂತ ಸಂಭವಿಸಿದೆ. ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 20 ಪ್ರಯಾಣಿಕರು ಸಜೀವದಹನರಾಗಿದ್ದಾರೆ. . ಬೈಕ್ ಸವಾರ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೆಲವರ ಶವಗಳು ಗುರುತು ಸಿಗದಷ್ಟು ಸುಟ್ಟು ಹೋಗಿವೆ. ಹೀಗಾಗಿ ಡಿಎನ್‌ಎ ಪರೀಕ್ಷೆ ನಡೆಸಿ ಮೃತದೇಹ ಹಸ್ತಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ  ಎಂದು ತಿಳಿಸಿದರು.</p>
<p>ಈ ಖಾಸಗಿ ಬಸ್ ಅಗ್ನಿ ದುರಂತದಲ್ಲಿ 20 ಪ್ರಯಾಣಿಕರು ಸಾವನ್ನಪ್ಪಿದ್ದರೇ, 27 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲದ 16 ತಂಡದಿಂದ ಮಾದರಿ ಸಂಗ್ರಹಿಸಲಾಗುತ್ತಿದೆ. ಸದ್ಯ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು  ವಂಗಲಪುಡಿ ಅನಿತಾ ತಿಳಿಸಿದ್ದಾರೆ.</p>
<p>ಇನ್ನು ತೆಲಂಗಾಣ ಸರ್ಕಾರ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p>Key words: 20 people, died, bus accident, Andhra, Home Minister</p>
<p>The post <a href="https://www.justkannada.in/20-people-died-bus-accident/">ಬಸ್ ದುರಂತದಲ್ಲಿ 20 ಮಂದಿ ಸಾವು, 27 ಮಂದಿ ಪಾರು- ಆಂಧ್ರ ಗೃಹಸಚಿವೆ ಮಾಹಿತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಾಸನ ದುರಂತದಲ್ಲಿ ಮೃತಪಟ್ಟವರಿಗೆ 50 ಲಕ್ಷ ರೂ. ಪರಿಹಾರ ಘೋಷಿಸಲಿ- ಛಲವಾದಿ ನಾರಾಯಣಸ್ವಾಮಿ ಆಗ್ರಹ</title>
		<link>https://www.justkannada.in/chalavadi-narayanaswamy-12/</link>
		
		<dc:creator><![CDATA[prashanth]]></dc:creator>
		<pubDate>Sat, 13 Sep 2025 10:20:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[chalavadi Narayanaswamy]]></category>
		<category><![CDATA[compensation]]></category>
		<category><![CDATA[died]]></category>
		<category><![CDATA[Hassan tragedy]]></category>
		<category><![CDATA[Rs 50 lakh]]></category>
		<guid isPermaLink="false">https://www.justkannada.in/?p=145280</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,13,2025 (www.justkannada.in):  ಹಾಸನದ ಮೊಸಳೆಹೊಸಳ್ಳಿಯಲ್ಲಿ  ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಟ್ರಕ್ ಹರಿದು ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ. ಪರಿಹಾರ ಘೋಷಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ  ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ,  ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿ ಪರಿಹಾರ ಘೋಷಿಸಿದ್ದಾರೆ. ಸರ್ಕಾರ 50 ಲಕ್ಷ ಪರಿಹಾರ ಘೋಷಿಸಲಿ. ವಿಷಯ ತಿಳಿದು ಬಹಳ ನೋವಾಗಿದೆ ಮೃತರ ಆತ್ಮಕ್ಕೆ ಶಾಂತಿ ಸಿಗಲಿ  ಎಂದರು. ಗಣೇಶೋತ್ಸವಕ್ಕೆ ಸರ್ಕಾರ [&#8230;]</p>
<p>The post <a href="https://www.justkannada.in/chalavadi-narayanaswamy-12/">ಹಾಸನ ದುರಂತದಲ್ಲಿ ಮೃತಪಟ್ಟವರಿಗೆ 50 ಲಕ್ಷ ರೂ. ಪರಿಹಾರ ಘೋಷಿಸಲಿ- ಛಲವಾದಿ ನಾರಾಯಣಸ್ವಾಮಿ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,13,2025 (<a href="http://www.justkannada.in">www.justkannada.in</a>): </strong> ಹಾಸನದ ಮೊಸಳೆಹೊಸಳ್ಳಿಯಲ್ಲಿ  ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಟ್ರಕ್ ಹರಿದು ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ. ಪರಿಹಾರ ಘೋಷಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ  ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ,  ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿ ಪರಿಹಾರ ಘೋಷಿಸಿದ್ದಾರೆ. ಸರ್ಕಾರ 50 ಲಕ್ಷ ಪರಿಹಾರ ಘೋಷಿಸಲಿ. ವಿಷಯ ತಿಳಿದು ಬಹಳ ನೋವಾಗಿದೆ ಮೃತರ ಆತ್ಮಕ್ಕೆ ಶಾಂತಿ ಸಿಗಲಿ  ಎಂದರು.</p>
<p>ಗಣೇಶೋತ್ಸವಕ್ಕೆ ಸರ್ಕಾರ ಅವಕಾಶ ನೀಡುತ್ತಿಲ್ಲ.  ಸರ್ಕಾರ ಅಲ್ಪಸಂಖ್ಯಾತರ ಒಲೈಕೆ ಮಾಡುತ್ತಿದೆ . ಒಲೈಕೆಗಿಂತ  ಅಲ್ಪಸಂಖ್ಯಾತರು ಅಂದರೆ ಭಯ  ಸರ್ವರನ್ನ ಸಮಾನವಾಗಿ ನೋಡಬೇಕು. ಈ ಸರ್ಕಾರ ಹಿಂದೂ ವಿರೋಧಿ ಸರ್ಕಾರ  ಎಂದು ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು.</p>
<p>Key words: Rs 50 lakh, compensation, died , Hassan tragedy, Chalavadi Narayanaswamy</p>
<p>&nbsp;</p>
<p>The post <a href="https://www.justkannada.in/chalavadi-narayanaswamy-12/">ಹಾಸನ ದುರಂತದಲ್ಲಿ ಮೃತಪಟ್ಟವರಿಗೆ 50 ಲಕ್ಷ ರೂ. ಪರಿಹಾರ ಘೋಷಿಸಲಿ- ಛಲವಾದಿ ನಾರಾಯಣಸ್ವಾಮಿ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಲ್ತುಳಿತದಲ್ಲಿ 11 ಜನ ಸಾವು ಪ್ರಕರಣ: ವಿಷಾದ ವ್ಯಕ್ತಪಡಿಸಿ ಬಿಜೆಪಿ ಆರೋಪಕ್ಕೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-256/</link>
		
		<dc:creator><![CDATA[prashanth]]></dc:creator>
		<pubDate>Fri, 22 Aug 2025 12:14:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[11 people]]></category>
		<category><![CDATA[CM Siddaramaiah]]></category>
		<category><![CDATA[died]]></category>
		<category><![CDATA[stampede]]></category>
		<guid isPermaLink="false">https://www.justkannada.in/?p=144386</guid>

					<description><![CDATA[<p>ಬೆಂಗಳೂರು, ಆಗಸ್ಟ್,​ 22,2025 (www.justkannada.in):  ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು. ಈ ಕುರಿತು ವಿಧಾನಸಭೆಯಲ್ಲಿ ಚರ್ಚೆ  ನಡೆದಿದ್ದು ಈ ವೇಳೆ ದುರಂತಕ್ಕೆ ಸರ್ಕಾರವೇ ನೇರ ಹೊಣೆ, ಸಿಎಂ ಸಿದ್ದರಾಮಯ್ಯ ಘಟನೆ ಬಗ್ಗೆ ಕ್ಷಮೆಯಾಚಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು. ಸದನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಕಾಲ್ತುಳಿತ ದುರಂತದಲ್ಲಿ 11 ಆರ್ ಸಿಬಿ [&#8230;]</p>
<p>The post <a href="https://www.justkannada.in/cm-siddaramaiah-256/">ಕಾಲ್ತುಳಿತದಲ್ಲಿ 11 ಜನ ಸಾವು ಪ್ರಕರಣ: ವಿಷಾದ ವ್ಯಕ್ತಪಡಿಸಿ ಬಿಜೆಪಿ ಆರೋಪಕ್ಕೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಆಗಸ್ಟ್,​ 22,2025 (<a href="http://www.justkannada.in">www.justkannada.in</a>):</strong>  ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ವಿಧಾನಸಭೆಯಲ್ಲಿ ಚರ್ಚೆ  ನಡೆದಿದ್ದು ಈ ವೇಳೆ ದುರಂತಕ್ಕೆ ಸರ್ಕಾರವೇ ನೇರ ಹೊಣೆ, ಸಿಎಂ ಸಿದ್ದರಾಮಯ್ಯ ಘಟನೆ ಬಗ್ಗೆ ಕ್ಷಮೆಯಾಚಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.</p>
<p>ಸದನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಕಾಲ್ತುಳಿತ ದುರಂತದಲ್ಲಿ 11 ಆರ್ ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ.  ಆದರೆ ಸೂಕ್ತ ದಾಖಲೆ ಇಟ್ಟುಕೊಂಡು ಮಾತಾಡಬೇಕು. ಪ್ರಕರಣ ಬಗ್ಗೆ ಗೃಹ ಸಚಿವರು ಸೂಕ್ತ ಉತ್ತರ ನೀಡಿದ್ದಾರೆ . ದುರಂತದ ಬಗ್ಗೆ ನನಗೆ ಈಗಲೂ ದುಃಖವಿದೆ ಮಕ್ಕಳನ್ನು ಕಳೆದುಕೊಂಡ ತಂದೆ ತಾಯಿಯರಿಗೆ ದುಃಖವಿದೆ. ಅಂದು ಸಂಜೆ 5.3 0ರವರೆಗೂ ನನಗೆ ಕಾಲ್ತುಳಿತದ ವಿಚಾರ ಗೊತ್ತಾಗಲಿಲ್ಲ. ಆ ಸಮಯದಲ್ಲಿ ದೋಸೆ ತಿನ್ನಲು ಹೋಗಿದ್ರು ಅಂತಾರೆ ಜನಾರ್ದನ್ ಹೋಟೆಲ್ ಗೆ ದೋಸೆ ತಿನ್ನಲು ಹೋಗಿದ್ರು  ಅಂತಾರೆ ಅದು ನಿಜ ಸುಳ್ಳಲ್ಲ ನನ್ನ ಮೊಮ್ಮಗ ಲಂಡನ್ ನಿಂದ ಬಂದಿದ್ದ.  ಅವನು ದೋಸೆ ತಿನ್ನಬೇಕು ಅಂದಾಗ ಕರೆದುಕೊಂಡು ಹೋಗಿದ್ದೆ . ಆ ಸಂದರ್ಭದಲ್ಲಿ ನನಗೆ ಕಾಲ್ತುಳಿತದಿಂದ ಜನ ಮೃತಪಟ್ಟಿರುವುದು ಗೊತ್ತಿರಲಿಲ್ಲ. ಕಾಲ್ತುಳಿತ ಸಂಭವಿಸಿದೆ ಎಂಬ ಸುದ್ದಿ ನೋಡಿದ ಕೂಡಲೇ ಅಂದಿನ ಪೊಲೀಸ್ ಆಯುಕ್ತ ಬಿ ದಯಾನಂದ ಅವರಿಗೆ ಕರೆ ಮಾಡಿ ಮಾತನಾಡಿದ್ದೆ. ಒಂದು ಸಾವು ಸಂಭವಿಸಿದೆ ಎಂದು ಹೇಳಿದ್ದರು. ಆದರೆ ಅಷ್ಟರಲ್ಲಿ 11 ಮಂದಿ ಮೃತಪಟ್ಟಿದ್ದರು ಎಂದು ಹೇಳಿದರು.</p>
<p>ಇದಾದ ಬಳಿಕ ನಾನು ಆಸ್ಪತ್ರೆಗೆ ಭೇಟಿ ನೀಡಿದ್ದೆ. ಅಮಾಯಕರ ಶವಗಳನ್ನು ನೋಡಿ ದುಃಖ ಆಗಿತ್ತು. ಇಂಥ ಘಟನೆ ನಡೆಯಬಾರದಿತ್ತು. ಗುಜರಾತ್​​ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತ ಸಂಭವಿಸಿದಾಗ ಎನ್‌ಡಿಎ ಅಥವಾ ಬಿಜೆಪಿಯ ಯಾರಾದರೂ ರಾಜೀನಾಮೆ ನೀಡಿದ್ದಾರೆಯೇ? ಅಲ್ಲಿ ಜನ ಸತ್ತಿಲ್ಲವೇ? ಹಾಗಾದರೆ, ಈ ಕಾಲ್ತುಳಿತದ ಸಂದರ್ಭದಲ್ಲಿ ಬಿಜೆಪಿ ನಮ್ಮ ರಾಜೀನಾಮೆಯನ್ನು ಏಕೆ ಕೇಳುತ್ತಿದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.</p>
<p>ಇನ್ನು ಇಷ್ಟು ದೊಡ್ಡ ಘಟನೆಯಾದರೂ ಯಾರೂ ಕ್ಷಮಾಪಣೆ ಕೇಳಿಲ್ಲ ಎಂದು ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.  ಸಿಎಂ ಕ್ಷಮೆಯಾಚನೆಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಸದಸ್ಯರು​ ಸಭಾತ್ಯಾಗ ಮಾಡಿದರು.</p>
<p>Key words: 11 people, died, stampede, CM Siddaramaiah</p>
<p>The post <a href="https://www.justkannada.in/cm-siddaramaiah-256/">ಕಾಲ್ತುಳಿತದಲ್ಲಿ 11 ಜನ ಸಾವು ಪ್ರಕರಣ: ವಿಷಾದ ವ್ಯಕ್ತಪಡಿಸಿ ಬಿಜೆಪಿ ಆರೋಪಕ್ಕೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
