<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Dinesh Kumar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/dinesh-kumar/feed/" rel="self" type="application/rss+xml" />
	<link>https://www.justkannada.in/tag/dinesh-kumar/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 17 Mar 2026 05:34:17 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Dinesh Kumar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/dinesh-kumar/</link>
	<width>32</width>
	<height>32</height>
</image> 
	<item>
		<title>ಮುಡಾ ಪ್ರಕರಣ: ದಿನೇಶ್ ಕುಮಾರ್‌ ಗೆ ಷರತ್ತುಬದ್ಧ ಜಾಮೀನು</title>
		<link>https://www.justkannada.in/muda-case-dinesh-kumar/</link>
		
		<dc:creator><![CDATA[prashanth]]></dc:creator>
		<pubDate>Tue, 17 Mar 2026 05:34:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[conditional bail.]]></category>
		<category><![CDATA[Dinesh Kumar]]></category>
		<category><![CDATA[granted]]></category>
		<category><![CDATA[Muda case]]></category>
		<guid isPermaLink="false">https://www.justkannada.in/?p=152607</guid>

					<description><![CDATA[<p>ಬೆಂಗಳೂರು,ಮಾರ್ಚ್,17,2026 (www.justkannada.in):  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಪ್ರಕರಣದಲ್ಲಿ ಎಸ್‌ಐಟಿ ತನಿಖೆಗೆ ಒಳಗಾಗಿರುವ ಜಿ.ಟಿ. ದಿನೇಶ್ ಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ (ಡಿಫಾಲ್ಟ್) ಜಾಮೀನು ಮಂಜೂರು ಮಾಡಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಸೋಮವಾರ ಆದೇಶ ನೀಡಿ, ₹1 ಲಕ್ಷ ಬಾಂಡ್ ಹಾಗೂ ಸಮಾನ ಮೊತ್ತದ ಭದ್ರತೆ ಸೇರಿದಂತೆ ನಿಯಮಿತ ಷರತ್ತುಗಳನ್ನು ವಿಧಿಸಿದರು. ಮುಡಾ ಆಯುಕ್ತರಾಗಿದ್ದ ಅವಧಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಅನರ್ಹರಿಗೆ ನಿವೇಶನ [&#8230;]</p>
<p>The post <a href="https://www.justkannada.in/muda-case-dinesh-kumar/">ಮುಡಾ ಪ್ರಕರಣ: ದಿನೇಶ್ ಕುಮಾರ್‌ ಗೆ ಷರತ್ತುಬದ್ಧ ಜಾಮೀನು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಮಾರ್ಚ್,17,2026 (www.justkannada.in):  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಪ್ರಕರಣದಲ್ಲಿ ಎಸ್‌ಐಟಿ ತನಿಖೆಗೆ ಒಳಗಾಗಿರುವ ಜಿ.ಟಿ. ದಿನೇಶ್ ಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ (ಡಿಫಾಲ್ಟ್) ಜಾಮೀನು ಮಂಜೂರು ಮಾಡಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಸೋಮವಾರ ಆದೇಶ ನೀಡಿ, ₹1 ಲಕ್ಷ ಬಾಂಡ್ ಹಾಗೂ ಸಮಾನ ಮೊತ್ತದ ಭದ್ರತೆ ಸೇರಿದಂತೆ ನಿಯಮಿತ ಷರತ್ತುಗಳನ್ನು ವಿಧಿಸಿದರು.</p>
<p>ಮುಡಾ ಆಯುಕ್ತರಾಗಿದ್ದ ಅವಧಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಅನರ್ಹರಿಗೆ ನಿವೇಶನ ಹಂಚಿಕೆ ಮಾಡಿದ ಆರೋಪ ದಿನೇಶ್ ಕುಮಾರ್ ವಿರುದ್ಧ ಇದೆ.</p>
<p>MUDA Case: Conditional Bail Granted to Dinesh Kumar</p>
<p>Bengaluru: In the case related to the alleged illegal allotment of sites by the Mysuru Urban Development Authority (MUDA), G.T. Dinesh Kumar, who is under investigation by the SIT, has been granted conditional (default) bail by the Special Court for elected representatives.</p>
<p>The order was issued on Monday by Judge Santosh Gajanan Bhat after hearing Dinesh Kumar’s petition. The court imposed standard conditions, including a bond of ₹1 lakh and a surety for the same amount.</p>
<p>Dinesh Kumar faces allegations of misusing his authority during his tenure as MUDA Commissioner to illegally allot sites to ineligible beneficiaries.</p>
<p>Key words:  MUDA Case, Conditional Bail, Granted , Dinesh Kumar</p>
<p>The post <a href="https://www.justkannada.in/muda-case-dinesh-kumar/">ಮುಡಾ ಪ್ರಕರಣ: ದಿನೇಶ್ ಕುಮಾರ್‌ ಗೆ ಷರತ್ತುಬದ್ಧ ಜಾಮೀನು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್</title>
		<link>https://www.justkannada.in/muda-case-dinesh-kumar-high-court/</link>
		
		<dc:creator><![CDATA[prashanth]]></dc:creator>
		<pubDate>Tue, 10 Mar 2026 10:46:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[against]]></category>
		<category><![CDATA[Dinesh Kumar]]></category>
		<category><![CDATA[High Court]]></category>
		<category><![CDATA[Muda case]]></category>
		<category><![CDATA[stays]]></category>
		<category><![CDATA[trial]]></category>
		<guid isPermaLink="false">https://www.justkannada.in/?p=152369</guid>

					<description><![CDATA[<p>ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ವಿರುದ್ಧದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಈ ಕುರಿತಂತೆ ದಿನೇಶ್ ಕುಮಾರ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್  ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಜಿ.ಟಿ. ದಿನೇಶ್ ಕುಮಾರ್ ವಿರುದ್ಧದ ಹಣ ಅಕ್ರಮ ವರ್ಗಾವಣೆ ಕಾಯ್ದೆ (ಪಿಎಂಎಲ್‌ಎ) ಅಡಿ ದಾಖಲಿಸಿರುವ ಪ್ರಕರಣದ ವಿಚಾರಣೆ ನಡೆಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ಬಂಧಿಸಿದೆ. ಈ [&#8230;]</p>
<p>The post <a href="https://www.justkannada.in/muda-case-dinesh-kumar-high-court/">MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,10,2026 (<a href="http://www.justkannada.in">www.justkannada.in</a>):</strong>  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ವಿರುದ್ಧದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತಂತೆ ದಿನೇಶ್ ಕುಮಾರ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್  ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಜಿ.ಟಿ. ದಿನೇಶ್ ಕುಮಾರ್ ವಿರುದ್ಧದ ಹಣ ಅಕ್ರಮ ವರ್ಗಾವಣೆ ಕಾಯ್ದೆ (ಪಿಎಂಎಲ್‌ಎ) ಅಡಿ ದಾಖಲಿಸಿರುವ ಪ್ರಕರಣದ ವಿಚಾರಣೆ ನಡೆಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ಬಂಧಿಸಿದೆ.</p>
<p>ಈ ಪ್ರಕರಣದ ವಿಚಾರಣೆಯನ್ನು ಪಿಎಂಎಲ್‌ಎ ಅಡಿ ಸ್ಥಾಪಿತವಾಗಿರುವ ವಿಶೇಷ ನ್ಯಾಯಾಲಯ ನಡೆಸಬೇಕೇ ವಿನಾ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಲ್ಲ ಎಂದು ಆಕ್ಷೇಪಿಸಿ ಮಾಜಿ ಆಯುಕ್ತ ದಿನೇಶ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.</p>
<p>ಅರ್ಜಿದಾರ ದಿನೇಶ್ ಕುಮಾರ್ ಪರ ಪದಾಂಕಿತ ಹಿರಿಯ ವಕೀಲ ಸಂದೇಶ್ ಜೆ. ಚೌಟ ಹಾಗೂ ಜಾರಿ ನಿರ್ದೇಶನಾಲಯ (ಇ.ಡಿ) ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಅರವಿಂದ ಕಾಮತ್ ಅವರ ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಿತು.</p>
<p>Key words: MUDA case, High Court, stays, trial, against, Dinesh Kumar</p>
<p>The post <a href="https://www.justkannada.in/muda-case-dinesh-kumar-high-court/">MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ : ಕಾರಾಗೃಹದಲ್ಲೇ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು.</title>
		<link>https://www.justkannada.in/muda-commissioner-dinesh-kumar-2/</link>
		
		<dc:creator><![CDATA[mahesh]]></dc:creator>
		<pubDate>Fri, 12 Dec 2025 15:38:01 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore jail.]]></category>
		<category><![CDATA[Dinesh Kumar]]></category>
		<category><![CDATA[former MUDA Commissioner]]></category>
		<category><![CDATA[interrogated]]></category>
		<category><![CDATA[Lokayukta Police]]></category>
		<guid isPermaLink="false">https://www.justkannada.in/?p=148955</guid>

					<description><![CDATA[<p>&#160; ಬೆಂಗಳೂರು, ಡಿ.೦೯,೨೦೨೫:   ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ರನ್ನು ಮೈಸೂರು ಲೋಕಾಯುಕ್ತ ಪೊಲೀಸರು ಶುಕ್ರವಾರ  ಬೆಂಗಳೂರು ಕಾರಾಗೃಹದಲ್ಲೇ ವಿಚಾರಣೆ ನಡೆಸಿದ ವರದಿಯಾಗಿದೆ. ಎರಡು ದಿನಗಳ ಹಿಂದಷ್ಟೆ, ಹೆಚ್ಚಿನ ವಿಚಾರಣೆಗೆ ದಿನೇಶ್‌ ಕುಮಾರ್‌ ಅವರನ್ನು ಕಸ್ಟಡಿಗೆ ನೀಡುವಂತೆ  ಲೋಕಾಯುಕ್ತ ಪೊಲೀಸರು ನ್ಯಾಯಾಲದ ಮೊರೆ ಹೊಕ್ಕಿದ್ದರು. ಈ ಸಂಬಂಧ ಮೈಸೂರು ಲೋಕಾಯುಕ್ತ ಪೊಲೀಸರು, ಬೆಂಗಳೂರಿನಲ್ಲಿರುವ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಮುಡಾ ಹಗರಣದ ಹೆಚ್ಚಿನ ವಿಚಾರಣೆಗೆ ಮಾಜಿ ಆಯುಕ್ತ, ಹಾಲಿ ಜೈಲು ಶಿಕ್ಷೆಗೆ ಒಳಪಟ್ಟಿರುವ [&#8230;]</p>
<p>The post <a href="https://www.justkannada.in/muda-commissioner-dinesh-kumar-2/">ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ : ಕಾರಾಗೃಹದಲ್ಲೇ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಂಗಳೂರು, ಡಿ.೦೯,೨೦೨೫:   ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ರನ್ನು ಮೈಸೂರು ಲೋಕಾಯುಕ್ತ ಪೊಲೀಸರು ಶುಕ್ರವಾರ  ಬೆಂಗಳೂರು ಕಾರಾಗೃಹದಲ್ಲೇ ವಿಚಾರಣೆ ನಡೆಸಿದ ವರದಿಯಾಗಿದೆ.</p>
<p>ಎರಡು ದಿನಗಳ ಹಿಂದಷ್ಟೆ, ಹೆಚ್ಚಿನ ವಿಚಾರಣೆಗೆ ದಿನೇಶ್‌ ಕುಮಾರ್‌ ಅವರನ್ನು ಕಸ್ಟಡಿಗೆ ನೀಡುವಂತೆ  ಲೋಕಾಯುಕ್ತ ಪೊಲೀಸರು ನ್ಯಾಯಾಲದ ಮೊರೆ ಹೊಕ್ಕಿದ್ದರು.</p>
<p>ಈ ಸಂಬಂಧ ಮೈಸೂರು ಲೋಕಾಯುಕ್ತ ಪೊಲೀಸರು, ಬೆಂಗಳೂರಿನಲ್ಲಿರುವ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಮುಡಾ ಹಗರಣದ ಹೆಚ್ಚಿನ ವಿಚಾರಣೆಗೆ ಮಾಜಿ ಆಯುಕ್ತ, ಹಾಲಿ ಜೈಲು ಶಿಕ್ಷೆಗೆ ಒಳಪಟ್ಟಿರುವ ದಿನೇಶ್‌ ಕುಮಾರ್‌ ಅವರನ್ನು ಕಸ್ಟಡಿಗೆ ನೀಡುವಂತೆ ರಿಟ್‌ ಅರ್ಜಿ ಸಲ್ಲಿಸಿ ಕೋರಿದ್ದರು.</p>
<p><img decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು, ಮೈಸೂರು ಲೋಕಾಯುಕ್ತ ಪೊಲೀಸರ ಅರ್ಜಿ ಪುರಸ್ಕರಿಸಿ ಡಿ. ೧೨ ರಂದು ಕಸ್ಟಡಿಗೆ ನೀಡುವಂತೆ ಆದೇಶಿಸಿತ್ತು.</p>
<p>ಆದರೆ, ಇಂದು ಕಸ್ಟಡಿಗೆ ಪಡೆಯುವುದು ವಿಳಂಬವಾದ ಕಾರಣ, ಮೈಸೂರು ಲೋಕಾಯುಕ್ತರು ಕಾರಾಗೃಹದಲ್ಲೇ ದಿನೇಶ್‌ ಕುಮಾರ್‌ ಅವರ ವಿಚಾರಣೆ ನಡೆಸಿದರು ಎಂದು ಉನ್ನತ ಮೂಲಗಳು “ ಜಸ್ಟ್‌ ಕನ್ನಡ” ಗೆ ಮಾಹಿತಿ ನೀಡಿವೆ.</p>
<p><img loading="lazy" decoding="async" class="alignnone size-full wp-image-148956" src="https://www.justkannada.in/wp-content/uploads/2025/12/police-3.jpg" alt="" width="500" height="279" srcset="https://www.justkannada.in/wp-content/uploads/2025/12/police-3.jpg 500w, https://www.justkannada.in/wp-content/uploads/2025/12/police-3-300x167.jpg 300w, https://www.justkannada.in/wp-content/uploads/2025/12/police-3-150x84.jpg 150w" sizes="auto, (max-width: 500px) 100vw, 500px" /></p>
<p>2025 ಸೆಪ್ಟೆಂಬರ್ 16 ರಂದು ದಿನೇಶ್‌ ಕುಮಾರ್‌  ರನ್ನು ಅಕ್ರಮ ಹಣ ವರ್ಗಾವಣೆ (money-laundering) ಪ್ರಕರಣದಲ್ಲಿ ಹಾಗೂ  ನಿವೇಶನಗಳ  ಅಕ್ರಮ ಹಂಚಿಕೆ ಆರೋಪದ ಅಡಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದರು ಎಂಬುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.</p>
<p>key words: Former MUDA Commissioner, Dinesh Kumar, Lokayukta police, interrogated, Bangalore jail.</p>
<p><img loading="lazy" decoding="async" class="alignnone size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p><strong>SUMMARY:</strong></p>
<p>Former MUDA Commissioner Dinesh Kumar: Lokayukta police interrogated him in Bangalore jail.</p>
<p>Former MUDA Commissioner Dinesh Kumar was reportedly questioned by the Mysuru Lokayukta Police at the Bangalore Jail on Friday. Just two days ago, the Lokayukta Police had approached the court seeking Dinesh Kumar&#8217;s custody for further questioning.</p>
<p><img loading="lazy" decoding="async" class="alignnone size-full wp-image-148957" src="https://www.justkannada.in/wp-content/uploads/2025/12/lokapolice.jpg" alt="" width="500" height="279" srcset="https://www.justkannada.in/wp-content/uploads/2025/12/lokapolice.jpg 500w, https://www.justkannada.in/wp-content/uploads/2025/12/lokapolice-300x167.jpg 300w, https://www.justkannada.in/wp-content/uploads/2025/12/lokapolice-150x84.jpg 150w" sizes="auto, (max-width: 500px) 100vw, 500px" /></p>
<p>In this regard, the Mysuru Lokayukta Police had filed a petition in the Special People&#8217;s Representatives Court in Bengaluru. The former commissioner had filed a writ petition seeking custody of Dinesh Kumar, who is currently serving a prison sentence, for further questioning in the MUDA scam.</p>
<p>The post <a href="https://www.justkannada.in/muda-commissioner-dinesh-kumar-2/">ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ : ಕಾರಾಗೃಹದಲ್ಲೇ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>EXCLUSIVE: ಮೈಸೂರು ಲೋಕಾ ಪೊಲೀಸರ ಕಸ್ಟಡಿಗೆ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ : ಕೋರ್ಟ್‌ ಆದೇಶ.</title>
		<link>https://www.justkannada.in/muda-commissioner-dinesh-kumar/</link>
		
		<dc:creator><![CDATA[mahesh]]></dc:creator>
		<pubDate>Tue, 09 Dec 2025 17:06:19 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Court order]]></category>
		<category><![CDATA[Dinesh Kumar]]></category>
		<category><![CDATA[former MUDA Commissioner]]></category>
		<category><![CDATA[Mysore Lokayukta Police]]></category>
		<category><![CDATA[sent to the custody]]></category>
		<guid isPermaLink="false">https://www.justkannada.in/?p=148814</guid>

					<description><![CDATA[<p>&#160; ಬೆಂಗಳೂರು, ಡಿ.೦೯,೨೦೨೫:  ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ರನ್ನು ಹೆಚ್ಚಿನ ವಿಚಾರಣೆಗೆ ಲೋಕಾಯುಕ್ತ ಪೊಲೀಸರ ಕಸ್ಟಡಿಗೆ ನೀಡಲು ಕೋರ್ಟ್‌ ಆದೇಶಿಸಿದೆ. ಈ ಸಂಬಂಧ ಮೈಸೂರು ಲೋಕಾಯುಕ್ತ ಪೊಲೀಸರು, ಬೆಂಗಳೂರಿನಲ್ಲಿರುವ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಮುಡಾ ಹಗರಣದ ಹೆಚ್ಚಿನ ವಿಚಾರಣೆಗೆ ಮಾಜಿ ಆಯುಕ್ತ, ಹಾಲಿ ಜೈಲು ಶಿಕ್ಷೆಗೆ ಒಳಪಟ್ಟಿರುವ ದಿನೇಶ್‌ ಕುಮಾರ್‌ ಅವರನ್ನು ಕಸ್ಟಡಿಗೆ ನೀಡುವಂತೆ ರಿಟ್‌ ಅರ್ಜಿ ಸಲ್ಲಿಸಿ ಕೋರಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು, ಮೈಸೂರು ಲೋಕಾಯುಕ್ತ ಪೊಲೀಸರ [&#8230;]</p>
<p>The post <a href="https://www.justkannada.in/muda-commissioner-dinesh-kumar/">EXCLUSIVE: ಮೈಸೂರು ಲೋಕಾ ಪೊಲೀಸರ ಕಸ್ಟಡಿಗೆ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ : ಕೋರ್ಟ್‌ ಆದೇಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಂಗಳೂರು, ಡಿ.೦೯,೨೦೨೫:  ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ರನ್ನು ಹೆಚ್ಚಿನ ವಿಚಾರಣೆಗೆ ಲೋಕಾಯುಕ್ತ ಪೊಲೀಸರ ಕಸ್ಟಡಿಗೆ ನೀಡಲು ಕೋರ್ಟ್‌ ಆದೇಶಿಸಿದೆ.</p>
<p>ಈ ಸಂಬಂಧ ಮೈಸೂರು ಲೋಕಾಯುಕ್ತ ಪೊಲೀಸರು, ಬೆಂಗಳೂರಿನಲ್ಲಿರುವ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಮುಡಾ ಹಗರಣದ ಹೆಚ್ಚಿನ ವಿಚಾರಣೆಗೆ ಮಾಜಿ ಆಯುಕ್ತ, ಹಾಲಿ ಜೈಲು ಶಿಕ್ಷೆಗೆ ಒಳಪಟ್ಟಿರುವ ದಿನೇಶ್‌ ಕುಮಾರ್‌ ಅವರನ್ನು ಕಸ್ಟಡಿಗೆ ನೀಡುವಂತೆ ರಿಟ್‌ ಅರ್ಜಿ ಸಲ್ಲಿಸಿ ಕೋರಲಾಗಿತ್ತು.</p>
<p>ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು, ಮೈಸೂರು ಲೋಕಾಯುಕ್ತ ಪೊಲೀಸರ ಅರ್ಜಿ ಪುರಸ್ಕರಿಸಿ ಡಿ. ೧೨ ರಂದು ಕಸ್ಟಡಿಗೆ ನೀಡುವಂತೆ ಆದೇಶಿಸಿತು.</p>
<p><img loading="lazy" decoding="async" class="alignnone size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong>ಘಟನೆ ವಿವರ:</strong></p>
<p>2025 ಸೆಪ್ಟೆಂಬರ್ 16 ರಂದು ದಿನೇಶ್‌ ಕುಮಾರ್‌  ರನ್ನು ಅಕ್ರಮ ಹಣ ವರ್ಗಾವಣೆ (money-laundering) ಪ್ರಕರಣದಲ್ಲಿ ಹಾಗೂ  ನಿವೇಶನಗಳ  ಅಕ್ರಮ ಹಂಚಿಕೆ ಆರೋಪದ ಅಡಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದರು.</p>
<p><img loading="lazy" decoding="async" class="alignnone size-full wp-image-125760" src="https://www.justkannada.in/wp-content/uploads/2024/07/DENISHKUMAR.jpg" alt="" width="500" height="444" srcset="https://www.justkannada.in/wp-content/uploads/2024/07/DENISHKUMAR.jpg 500w, https://www.justkannada.in/wp-content/uploads/2024/07/DENISHKUMAR-300x266.jpg 300w, https://www.justkannada.in/wp-content/uploads/2024/07/DENISHKUMAR-473x420.jpg 473w, https://www.justkannada.in/wp-content/uploads/2024/07/DENISHKUMAR-150x133.jpg 150w" sizes="auto, (max-width: 500px) 100vw, 500px" /></p>
<p>2025 ಸೆಪ್ಟೆಂಬರ್ : ದಿನೇಶ್‌ ಕುಮಾರ್‌  ಜೈಲು ವಶಕ್ಕೆ.</p>
<p>2025 ಅಕ್ಟೋಬರ್ 7 — 34 ಹೆಚ್ಚು ಆಸ್ತಿಗಳನ್ನು ಜಪ್ತಿ ಮಾಡಿದ ಮಾಹಿತಿ ED ಬಿಡುಗಡೆ ಮಾಡಿದೆ, ಮೌಲ್ಯ ₹40 ಕೋಟಿಗೂ ಅಧಿಕ.</p>
<p>2025 14 ನವೆಂಬರ್ — ED ನ್ಯಾಯಾಲಯಕ್ಕೆ ಪ್ರಕರಣದ ಪ್ರಾಸಿಕ್ಯೂಷನ್ (ಪ್ರತಿಪಾದನೆ) ದೂರು ಸಲ್ಲಿಸಿತ್ತು. ಈಗಾಗಲೇ ಜಪ್ತಿ ಮಾಡಲಾದ ಆಸ್ತಿಗಳ ಸಂಖ್ಯೆ, ಮೌಲ್ಯ ಹೆಚ್ಚಳ  ಸೇರಿ ₹440 ಕೋಟಿಗೂ ಮೀರಿದೆ.</p>
<p>key words: Former MUDA Commissioner, Dinesh Kumar, sent to the custody, Mysore Lokayukta Police, Court order.</p>
<p><img loading="lazy" decoding="async" class="alignnone size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="auto, (max-width: 1600px) 100vw, 1600px" /></p>
<p><strong>SUMMARY:</strong></p>
<p>Former MUDA Commissioner Dinesh Kumar sent to the custody of Mysore Lokayukta Police: Court order.</p>
<p>The court has ordered the custody of former MUDA Commissioner Dinesh Kumar to the Lokayukta police for further investigation.</p>
<p><img loading="lazy" decoding="async" class="alignnone size-full wp-image-148815" src="https://www.justkannada.in/wp-content/uploads/2025/12/muda-lokayuktha.jpg" alt="" width="500" height="281" srcset="https://www.justkannada.in/wp-content/uploads/2025/12/muda-lokayuktha.jpg 500w, https://www.justkannada.in/wp-content/uploads/2025/12/muda-lokayuktha-300x169.jpg 300w, https://www.justkannada.in/wp-content/uploads/2025/12/muda-lokayuktha-150x84.jpg 150w" sizes="auto, (max-width: 500px) 100vw, 500px" /></p>
<p>In this regard, the Mysuru Lokayukta police had filed an application in the Special People&#8217;s Representatives Court in Bengaluru. A writ petition was filed seeking the custody of former Commissioner Dinesh Kumar, who is currently serving a prison sentence, for further investigation into the MUDA scam. The judges who heard this petition granted the application of the Mysuru Lokayukta police and ordered his custody on December 12.</p>
<p>&nbsp;</p>
<p>&nbsp;</p>
<p>The post <a href="https://www.justkannada.in/muda-commissioner-dinesh-kumar/">EXCLUSIVE: ಮೈಸೂರು ಲೋಕಾ ಪೊಲೀಸರ ಕಸ್ಟಡಿಗೆ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ : ಕೋರ್ಟ್‌ ಆದೇಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಾಜಿ ಮುಡಾ ಆಯುಕ್ತ ದಿನೇಶ್ ಕುಮಾರ್ ಬಂಧಿಸಿದ್ರೆ ಸಾಲಲ್ಲ: ಆನೇಕರ ವಿರುದ್ದ ತನಿಖೆಯಾಗಲಿ- ಶಾಸಕ ಶ್ರೀವತ್ಸ</title>
		<link>https://www.justkannada.in/mla-srivatsa-8/</link>
		
		<dc:creator><![CDATA[prashanth]]></dc:creator>
		<pubDate>Wed, 17 Sep 2025 07:43:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[arrest]]></category>
		<category><![CDATA[Dinesh Kumar]]></category>
		<category><![CDATA[former MUDA Commissioner]]></category>
		<category><![CDATA[MLA]]></category>
		<category><![CDATA[Srivatsa]]></category>
		<guid isPermaLink="false">https://www.justkannada.in/?p=145422</guid>

					<description><![CDATA[<p>ಮೈಸೂರು,ಸೆಪ್ಟಂಬರ್,17,2025 (www.justkannada.in):  ಮುಡಾ ಅಕ್ರಮ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನ  ಸ್ವಾಗತಿಸಿದ ಶಾಸಕ ಶ್ರೀವತ್ಸ, ಇನ್ನು ಅನೇಕರ ಬಂಧನ ಆಗಬೇಕು. ಈ ಹಿಂದಿನ ಅಧ್ಯಕ್ಷರು, ಆಯುಕ್ತರು, ಅಧಿಕಾರಿಗಳ ಬಂಧನ ಆಗಬೇಕು ಎಂದು ಆಗ್ರಹಿಸಿದರು. ಈ ಕುರಿತು ಇಂದು ಮಾತನಾಡಿದ ಶಾಸಕ ಶ್ರೀವತ್ಸ, ನಾನು ಈ ಹಿಂದೆಯೇ ಹೇಳಿದ್ದೆ. ಮುಡಾದಲ್ಲಿ ಅಕ್ರಮ ಆಗಿರೋದು ನಿಜ.  ಸಾವಿರಾರು ಅಕ್ರಮವಾಗಿ ಸೈಟುಗಳನ್ನು ಹಂಚಿದ್ದಾರೆ. ಕೇವಲ ದಿನೇಶ್ ಕುಮಾರ್ ಬಂಧನ ಆದರೆ ಸಾಲಲ್ಲ.ಇನ್ನು ಅನೇಕರ ವಿರುದ್ಧ [&#8230;]</p>
<p>The post <a href="https://www.justkannada.in/mla-srivatsa-8/">ಮಾಜಿ ಮುಡಾ ಆಯುಕ್ತ ದಿನೇಶ್ ಕುಮಾರ್ ಬಂಧಿಸಿದ್ರೆ ಸಾಲಲ್ಲ: ಆನೇಕರ ವಿರುದ್ದ ತನಿಖೆಯಾಗಲಿ- ಶಾಸಕ ಶ್ರೀವತ್ಸ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,17,2025 (<a href="http://www.justkannada.in">www.justkannada.in</a>):</strong>  ಮುಡಾ ಅಕ್ರಮ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನ  ಸ್ವಾಗತಿಸಿದ ಶಾಸಕ ಶ್ರೀವತ್ಸ, ಇನ್ನು ಅನೇಕರ ಬಂಧನ ಆಗಬೇಕು. ಈ ಹಿಂದಿನ ಅಧ್ಯಕ್ಷರು, ಆಯುಕ್ತರು, ಅಧಿಕಾರಿಗಳ ಬಂಧನ ಆಗಬೇಕು ಎಂದು ಆಗ್ರಹಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಇಂದು ಮಾತನಾಡಿದ ಶಾಸಕ ಶ್ರೀವತ್ಸ, ನಾನು ಈ ಹಿಂದೆಯೇ ಹೇಳಿದ್ದೆ. ಮುಡಾದಲ್ಲಿ ಅಕ್ರಮ ಆಗಿರೋದು ನಿಜ.  ಸಾವಿರಾರು ಅಕ್ರಮವಾಗಿ ಸೈಟುಗಳನ್ನು ಹಂಚಿದ್ದಾರೆ. ಕೇವಲ ದಿನೇಶ್ ಕುಮಾರ್ ಬಂಧನ ಆದರೆ ಸಾಲಲ್ಲ.ಇನ್ನು ಅನೇಕರ ವಿರುದ್ಧ ತನಿಖೆ ಆಗಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಡೆಯುತ್ತಿರುತ್ತದೆ ಎಂದರು.</p>
<p><strong>ಈಗಾಗಲೇ ದರ್ಗವಿದ್ರೂ ಇನ್ನೊಂದು ದರ್ಗಾಕ್ಕೆ ಯಾಕೆ ನೋಟಿಫಿಕೇಶನ್ ಕೊಟ್ಟಿದ್ದಾರೆ?</strong></p>
<p>ಕೆ.ಆರ್ ಮೊಹಲ್ಲಾದ ಗಾಡಿ ಚೌಕ ದರ್ಗಾ ವಿವಾದ ವಿಚಾರ ಕುರಿತು ಮಾತನಾಡಿದ ಶಾಸಕ ಶ್ರೀವತ್ಸ, ಅಲ್ಲಿ ಈಗಾಗಲೇ ದರ್ಗಾವಿದೆ. ಇನ್ನೊಂದು ದರ್ಗಾಕ್ಕೆ ಆಯುಕ್ತರು ಯಾಕೆ ನೋಟಿಫಿಕೇಶನ್ ಕೊಟ್ಟಿದ್ದಾರೆ? ಇರುವ ದರ್ಗಾದ ಬಗ್ಗೆ ನಾವು ಪ್ರಶ್ನೆ ಮಾಡಲ್ಲ. ಅದು ಅಕ್ರಮ ಸಕ್ರಮ ಅದನ್ನು ಈಗ ಚರ್ಚೆ ಮಾಡಲ್ಲ. ದರ್ಗಾ ಇದ್ದರೂ ಕೂಡ ಇನ್ನೊಂದು ದರ್ಗಾ ಯಾಕೆ ಅನ್ನೋದು ನಮ್ಮ ಪ್ರಶ್ನೆ. ಅಲ್ಲಿ ಆಟೋಗಳು ನಿಲ್ಲಿಸುತ್ತಾರೆ ಬೆಂಕಿ ಹಚ್ಚಿ ನಮ್ಮ ಮೇಲೆ ಹಾಕಿದ್ರೆ ಯಾರು ಹೊಣೆ? ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>
<p>ಕಮಿಷನರ್ ಗೆ ದೂರು ಕೊಡುತ್ತೇನೆ. ಈ ಕೂಡಲೇ ಅಲ್ಲಿ ಇರುವಂತ ಎಲ್ಲವನ್ನೂ ಖಾಲಿ ಮಾಡಿಸಬೇಕು. ಒಂದು ಧಾರ್ಮಿಕ ಕೇಂದ್ರವಿದೆ ಅದನ್ನು ಬಿಟ್ಟು ಮಿಕ್ಕ ಏನು ಕೂಡ ಅಲ್ಲಿರೋದು ಬೇಡ. ದರ್ಗಾ ಇರುವ ಯಾವ ಮ್ಯಾಪ್ ನಲ್ಲಿ ಉಲ್ಲೇಖ ಇಲ್ಲ. ಏನಾದ್ರೂ ಇದ್ದರೆ ದಾಖಲೆಗಳನ್ನು ಕೊಡಲಿ  ಎಂದು ಶಾಸಕ ಶ್ರೀವತ್ಸ ಹೇಳಿದರು.</p>
<p>Key words: Former MUDA Commissioner, Dinesh Kumar, arrest, MLA, Srivatsa</p>
<p>The post <a href="https://www.justkannada.in/mla-srivatsa-8/">ಮಾಜಿ ಮುಡಾ ಆಯುಕ್ತ ದಿನೇಶ್ ಕುಮಾರ್ ಬಂಧಿಸಿದ್ರೆ ಸಾಲಲ್ಲ: ಆನೇಕರ ವಿರುದ್ದ ತನಿಖೆಯಾಗಲಿ- ಶಾಸಕ ಶ್ರೀವತ್ಸ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ  ಹಗರಣ: ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆಗೆ ಸಮ್ಮತಿ</title>
		<link>https://www.justkannada.in/muda-scam-case-dinesh-kumar/</link>
		
		<dc:creator><![CDATA[prashanth]]></dc:creator>
		<pubDate>Tue, 16 Sep 2025 10:11:04 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Dinesh Kumar]]></category>
		<category><![CDATA[Former commissioner]]></category>
		<category><![CDATA[investigate]]></category>
		<category><![CDATA[Muda scam case]]></category>
		<guid isPermaLink="false">https://www.justkannada.in/?p=145382</guid>

					<description><![CDATA[<p>ಮೈಸೂರು,ಸೆಪ್ಟಂಬರ್,16,2025 (www.justkannada.in):  ಮುಡಾ ಹಗರಣ ಅಕ್ರಮ ಸೈಟ್ ಹಂಚಿಕೆ ಆರೋಪ ಹಿನ್ನೆಲೆಯಲ್ಲಿ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ಸಮ್ಮತಿ ನೀಡಿದೆ. ಮುಡಾದ  ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಮತ್ತು ದಿನೇಶ್ ವಿರುದ್ಧ ತನಿಖೆ ನಡೆಸಲು ಅನುಮತಿ  ನೀಡುವಂತೆ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್ ಅನುಮತಿ ಕೋರಿದ್ದರು. ಆದರೆ ಇದೀಗ ರಾಜ್ಯ ಸರ್ಕಾರ ದಿನೇಶ್ ಕುಮಾರ್  ವಿರುದ್ಧ ಮಾತ್ರ ತನಿಖೆಗೆ ಒಪ್ಪಿಗೆ ನೀಡಿದೆ. ಇನ್ನು ಈಗಾಗಲೇ ಇ.ಡಿ ಅಧಿಕಾರಿಗಳು ದಿನೇಶ್ ಅವರ [&#8230;]</p>
<p>The post <a href="https://www.justkannada.in/muda-scam-case-dinesh-kumar/">ಮುಡಾ  ಹಗರಣ: ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆಗೆ ಸಮ್ಮತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,16,2025 (<a href="http://www.justkannada.in">www.justkannada.in</a>):</strong>  ಮುಡಾ ಹಗರಣ ಅಕ್ರಮ ಸೈಟ್ ಹಂಚಿಕೆ ಆರೋಪ ಹಿನ್ನೆಲೆಯಲ್ಲಿ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ಸಮ್ಮತಿ ನೀಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮುಡಾದ  ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಮತ್ತು ದಿನೇಶ್ ವಿರುದ್ಧ ತನಿಖೆ ನಡೆಸಲು ಅನುಮತಿ  ನೀಡುವಂತೆ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್ ಅನುಮತಿ ಕೋರಿದ್ದರು. ಆದರೆ ಇದೀಗ ರಾಜ್ಯ ಸರ್ಕಾರ ದಿನೇಶ್ ಕುಮಾರ್  ವಿರುದ್ಧ ಮಾತ್ರ ತನಿಖೆಗೆ ಒಪ್ಪಿಗೆ ನೀಡಿದೆ. ಇನ್ನು ಈಗಾಗಲೇ ಇ.ಡಿ ಅಧಿಕಾರಿಗಳು ದಿನೇಶ್ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.</p>
<p>ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ತನಿಖೆ ತಡವಾಗಿದ್ದಕ್ಕೆ  ಅಸಮಾಧಾನ ಹೊರಹಾಕಿರುವ  ಕೋರ್ಟ್,  6 ತಿಂಗಳಿಂದ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ. ಪ್ರಾಸಿಕ್ಯೂಷನ್ ಅನುಮತಿ ಎಂದು ತಡವಾಗುತ್ತಿದೆ ಎಂದು  ಕಿಡಿಕಾರಿದೆ.</p>
<p>ಇತ್ತ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ಪೊಲೀಸರ ನಡೆಯಿಂದ ಸಮಾಜದಲ್ಲಿ ನಾನು ಅವಮಾನ ಎದುರಿಸುತ್ತಿದ್ದೇನೆ. ಮಾನಸಿಕವಾಗಿ ಕುಗ್ಗಿದ್ದೇನೆ. ಇದರಿಂದ ಬೇಗ ತನಿಖೆಗೆ ಆದೇಶಿಸಿ ಎಂದು ಕೋರ್ಟ್‍ಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ, ಹೆಚ್.ವಿ ರಾಜೀವ್ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಬೇಕಿಲ್ಲ ಎಂದು ಸ್ನೇಹಮಯಿ ಕೃಷ್ಣ ಪರ ವಕೀಲರು ವಾದಿಸಿದ್ದು, ವಿಚಾರಣೆಯನ್ನ ಕೋರ್ಟ್  ಸೆಪ್ಟಂಬರ್ 29ಕ್ಕೆ ಮುಂದೂಡಿಕೆ ಮಾಡಿದೆ.</p>
<p>Key words: Muda scam case, investigate, former commissioner, Dinesh Kumar</p>
<p>The post <a href="https://www.justkannada.in/muda-scam-case-dinesh-kumar/">ಮುಡಾ  ಹಗರಣ: ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆಗೆ ಸಮ್ಮತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಿಂದಿನ ಮುಡಾ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ಮತ್ತೊಂದು ಗಂಭೀರ ಆರೋಪ‌: ರಾಜ್ಯಪಾಲರಿಗೆ ದೂರು</title>
		<link>https://www.justkannada.in/serious-allegation-against-former-muda-commissioner-dinesh-kumar/</link>
		
		<dc:creator><![CDATA[prashanth]]></dc:creator>
		<pubDate>Thu, 05 Sep 2024 11:53:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[against former Muda Commissioner]]></category>
		<category><![CDATA[Dinesh Kumar]]></category>
		<category><![CDATA[serious allegation.]]></category>
		<guid isPermaLink="false">https://www.justkannada.in/?p=128864</guid>

					<description><![CDATA[<p>ಮೈಸೂರು,ಸೆಪ್ಟಂಬರ್,5,2024 (www.justkannada.in): ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಗೆದಷ್ಟು ಬಯಲಾಗುತ್ತಿದ್ದು ಇದೀಗ ಹಿಂದೆ  ಮುಡಾದ ಆಯುಕ್ತರಾಗಿದ್ದ ದಿನೇಶ್ ಕುಮಾರ್ ವಿರುದ್ಧ ಮತ್ತೊಂದು ಗಂಭೀರ ಆರೋಪ‌ ಕೇಳಿ ಬಂದಿದೆ. ನಕಲಿ ದಾಖಲೆ ಸೃಷ್ಟಿಸಿ ಬೇರೊಬ್ಬರ ಜಮೀನನ್ನು ನಿವೇಶನಗಳಾಗಿ ಪರಿವರ್ತಿಸಿದ ಆರೋಪ ದಿನೇಶ್ ಕುಮಾರ್ ವಿರುದ್ದ ಕೇಳಿ ಬಂದಿದೆ. ಮೈಸೂರು ತಾಲ್ಲೂಕು ಕಸಬಾ ಹೋಬಳಿ ಬಸವನಹಳ್ಳಿ ಗ್ರಾಮದ ಸರ್ವೆ ನಂಬರ್ 118 ರಲ್ಲಿ 5.14 ಎಕರೆ ಜಮೀನು ವಿಚಾರದಲ್ಲಿ ಎಂ.ಬಿ ಪೊನ್ನಪ್ಪ ಎಂಬುವರ ಜೊತೆ ಮುಡಾ ಆಯುಕ್ತರಾಗಿದ್ದ ದಿನೇಶ್ [&#8230;]</p>
<p>The post <a href="https://www.justkannada.in/serious-allegation-against-former-muda-commissioner-dinesh-kumar/">ಹಿಂದಿನ ಮುಡಾ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ಮತ್ತೊಂದು ಗಂಭೀರ ಆರೋಪ‌: ರಾಜ್ಯಪಾಲರಿಗೆ ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,5,2024 (<a href="http://www.justkannada.in">www.justkannada.in</a>):</strong> ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಗೆದಷ್ಟು ಬಯಲಾಗುತ್ತಿದ್ದು ಇದೀಗ ಹಿಂದೆ  ಮುಡಾದ ಆಯುಕ್ತರಾಗಿದ್ದ ದಿನೇಶ್ ಕುಮಾರ್ ವಿರುದ್ಧ ಮತ್ತೊಂದು ಗಂಭೀರ ಆರೋಪ‌ ಕೇಳಿ ಬಂದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಕಲಿ ದಾಖಲೆ ಸೃಷ್ಟಿಸಿ ಬೇರೊಬ್ಬರ ಜಮೀನನ್ನು ನಿವೇಶನಗಳಾಗಿ ಪರಿವರ್ತಿಸಿದ ಆರೋಪ ದಿನೇಶ್ ಕುಮಾರ್ ವಿರುದ್ದ ಕೇಳಿ ಬಂದಿದೆ. ಮೈಸೂರು ತಾಲ್ಲೂಕು ಕಸಬಾ ಹೋಬಳಿ ಬಸವನಹಳ್ಳಿ ಗ್ರಾಮದ ಸರ್ವೆ ನಂಬರ್ 118 ರಲ್ಲಿ 5.14 ಎಕರೆ ಜಮೀನು ವಿಚಾರದಲ್ಲಿ ಎಂ.ಬಿ ಪೊನ್ನಪ್ಪ ಎಂಬುವರ ಜೊತೆ ಮುಡಾ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಶಾಮೀಲಾಗಿ ವಂಚನೆ ಮಾಡಿರುವುದಾಗಿ ಆರೋಪ ಕೇಳಿ ಬಂದಿದೆ. ಈ ಸಂಬಂಧ ವಂಚನೆಗೊಳಗಾದವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.</p>
<p>ಬಿ.ಎಂ ಸುಬ್ರಹ್ಮಣ್ಯ ಎಂಬುವರಿಗೆ ಸೇರಿದ ಜಮೀನು ಇದಾಗಿದ್ದು, ಈ ಸಂಬಂಧ ಸುಬ್ರಹ್ಮಣ್ಯ ಪರ  ಮುಂಜುನಾಥ್ ಎಸ್ ಗೌಡ ಅವರು  ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.  ಬಿ.ಎಂ ಸುಬ್ರಹ್ಮಣ್ಯ ಹಾಗೂ ದೇವಕಿ ದಂಪತಿ ಮತ್ತು ಪುತ್ರ ವಿಕ್ಕಿ ಎಂಬುವರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.</p>
<p>ಪೊನ್ನಪ್ಪ ಅವರು ಸುಬ್ರಹ್ಮಣ್ಯ ಅವರ ಭಾಮೈದುನನಾಗಿದ್ದಾರೆ. ಸುಬ್ರಹ್ಮಣ್ಯ ದಂಪತಿ ಹಲವು ವರ್ಷಗಳ ಕಾಲ ವಿದೇಶದಲ್ಲಿ ನೆಲೆಸಿದ್ದರು. ಆ ಸಂದರ್ಭದಲ್ಲಿ ಪೊನ್ನಪ್ಪ ನಕಲಿ ದಾಖಲೆ ಸೃಷ್ಟಿಸಿ, ನಕಲಿ ಜಿ.ಪಿ.ಎ ಸೃಷ್ಟಿ ಮಾಡಿ ವಂಚನೆ ಮಾಡಿದ್ದಾರೆ.  ಈ ಬಗ್ಗೆ ವಿದೇಶದಿಂದ ಬಂದ ನಂತರ ಮುಡಾ ಆಯುಕ್ತರಿಗೆ ದಂಪತಿ ಮಾಹಿತಿ ನೀಡಿದ್ದಾರೆ. ಮಾಹಿತಿ ನೀಡಿದ ಬಳಿಕ ರಾತ್ರೋರಾತ್ರಿ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ. ಇದರಲ್ಲಿ ಮುಡಾದ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಶಾಮೀಲಾಗಿದ್ದಾರೆಂದು ಮಂಜುನಾಥ್ ಆರೋಪಿಸಿದ್ದಾರೆ.</p>
<p>ಸುಬ್ರಹ್ಮಣ್ಯ ಅವರಿಗೆ ಸೇರಿದ ಜಮೀನನ್ನು ನಿವೇಶನಗಳನ್ನಾಗಿ ಪರಿವರ್ತಿಸಲಾಗಿದೆ. ಎಂಟು ಮಂದಿಗೆ ನಿವೇಶನ ಹಂಚಿಕೆ ಮಾಡಲಾಗಿದೆ. ಯಾರಿಗೆ ಹಂಚಿಕೆ ಮಾಡಲಾಗಿದೆ ಎಂಬ ಮಾಹಿತಿ ಕೊಡುತ್ತಿಲ್ಲ. ಮುಡಾ ಹಗರಣದ ತನಿಖೆ ನಡೆಯುತ್ತಿದೆ ಹಾಗಾಗಿ ಯಾವುದೇ ಮಾಹಿತಿ ಕೊಡುವುದಿಲ್ಲ ಎನ್ನುತ್ತಿದ್ದಾರೆ ಎಂದು  ಮಂಜುನಾಥ್ ಎಸ್ ಗೌಡ ದೂರಿದರು.</p>
<p>ಈ ಸಂಬಂಧ ರಾಜ್ಯಪಾಲರು, ಮೈಸೂರು ಜಿಲ್ಲಾಧಿಕಾರಿ, ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ದೇವಕಿ ಸುಬ್ರಹ್ಮಣ್ಯ ದೂರು ನೀಡಿದ್ದಾರೆಂದು ಮಂಜುನಾಥ್ ಎಸ್ ಗೌಡ ತಿಳಿಸಿದ್ದಾರೆ.</p>
<p>Key words: serious allegation, against former Muda Commissioner, Dinesh Kumar</p>
<p>The post <a href="https://www.justkannada.in/serious-allegation-against-former-muda-commissioner-dinesh-kumar/">ಹಿಂದಿನ ಮುಡಾ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ಮತ್ತೊಂದು ಗಂಭೀರ ಆರೋಪ‌: ರಾಜ್ಯಪಾಲರಿಗೆ ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ಆಯುಕ್ತರಾಗಿ ಜಿ.ಟಿ. ದಿನೇಶ್ ಕುಮಾರ್ ಅಧಿಕಾರ ಸ್ಚೀಕಾರ.</title>
		<link>https://www.justkannada.in/muda-new-commissioner-dinesh-kumar/</link>
		
		<dc:creator><![CDATA[JK Desk]]></dc:creator>
		<pubDate>Mon, 17 Jan 2022 07:14:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Commissioner]]></category>
		<category><![CDATA[Dinesh Kumar]]></category>
		<category><![CDATA[MUDA]]></category>
		<category><![CDATA[new]]></category>
		<guid isPermaLink="false">https://www.justkannada.in/?p=84631</guid>

					<description><![CDATA[<p>ಮೈಸೂರು,ಜನವರಿ,17,2022(www.justkannada.in): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ. ದಿನೇಶ್ ಕುಮಾರ್ ಇಂದು  ಅಧಿಕಾರ ಸ್ಚೀಕಾರ ಮಾಡಿದರು. ಡಾ. ಡಿ.ಬಿ. ನಟೇಶ್ ವರ್ಗಾವಣೆಯಿಂದ ತೆರವಾಗಿದ್ದ ಮುಡಾ ಆಯುಕ್ತ ಸ್ಥಾನಕ್ಕೆ ಜಿ.ಟಿ. ದಿನೇಶ್ ಕುಮಾರ್ ನೇಮಕವಾಗಿದ್ದಾರೆ. ಇಂದು ಬೆಳಿಗ್ಗೆ ಮುಡಾಕ್ಕೆ ಆಗಮಿಸಿದ ನೂತನ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ರನ್ನ ಮುಡಾ ಅಧಿಕಾರಿಗಳು ಹೂಗುಚ್ಛ ನೀಡಿ ಸ್ವಾಗತಿಸಿದರು. ನಂತರ ಜಿ.ಟಿ ದಿನೇಶ್ ಕುಮಾರ್ ಕಡತಗಳಿಗೆ ಸಹಿ ಹಾಕಿ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ಮೈಸೂರಿಗೆ ಬಂದು [&#8230;]</p>
<p>The post <a href="https://www.justkannada.in/muda-new-commissioner-dinesh-kumar/">ಮುಡಾ ಆಯುಕ್ತರಾಗಿ ಜಿ.ಟಿ. ದಿನೇಶ್ ಕುಮಾರ್ ಅಧಿಕಾರ ಸ್ಚೀಕಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,17,2022(<a href="https://www.justkannada.in">www.justkannada.in</a>):</strong> ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ. ದಿನೇಶ್ ಕುಮಾರ್ ಇಂದು  ಅಧಿಕಾರ ಸ್ಚೀಕಾರ ಮಾಡಿದರು.<img loading="lazy" decoding="async" class="alignleft size-medium wp-image-71658" src="https://www.justkannada.in/wp-content/uploads/2021/07/justkannnada-mysore-300x38.jpg" alt="" width="300" height="38" /></p>
<p>ಡಾ. ಡಿ.ಬಿ. ನಟೇಶ್ ವರ್ಗಾವಣೆಯಿಂದ ತೆರವಾಗಿದ್ದ ಮುಡಾ ಆಯುಕ್ತ ಸ್ಥಾನಕ್ಕೆ ಜಿ.ಟಿ. ದಿನೇಶ್ ಕುಮಾರ್ ನೇಮಕವಾಗಿದ್ದಾರೆ. ಇಂದು ಬೆಳಿಗ್ಗೆ ಮುಡಾಕ್ಕೆ ಆಗಮಿಸಿದ ನೂತನ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ರನ್ನ ಮುಡಾ ಅಧಿಕಾರಿಗಳು ಹೂಗುಚ್ಛ ನೀಡಿ ಸ್ವಾಗತಿಸಿದರು.</p>
<p>ನಂತರ ಜಿ.ಟಿ ದಿನೇಶ್ ಕುಮಾರ್ ಕಡತಗಳಿಗೆ ಸಹಿ ಹಾಕಿ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ಮೈಸೂರಿಗೆ ಬಂದು ಕೆಲಸ ಮಾಡಬೇಕೆಂಬುದು ಪ್ರತಿಯೊಬ್ಬ ಅಧಿಕಾರಿಗಳ ಕನಸು. ನಾನು ಕೂಡ ಅದೇ ಆಸೆಯಿಂದ ಬಂದಿದ್ದೇನೆ. ನಾನು ಈಗಷ್ಟೇ ಅಧಿಕಾರ ಸ್ಚೀಕರಿಸಿದ್ದೇನೆ. ಮುಡಾ ಬಗ್ಗೆ ತಿಳಿದು ಮಾತನಾಡುವೆ. ಉತ್ತಮ ಕೆಲಸ ಕಾರ್ಯಗಳಾಗಬೇಕಾದರೆ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರ ಜೊತೆ ಸಮನ್ವಯ ಬಹಳ ಮುಖ್ಯ. ನಾನು ಆ ಸಮನ್ವಯತೆಯೊಂದಿಗೆ ಕೆಲಸ ಮಾಡುತ್ತೇನೆ‌ ಎಂದರು.</p>
<p>ಬೆಂಗಳೂರಿನ ಬಳಿಕ ಅಭಿವೃದ್ಧಿ ಹೊಂದುತ್ತಿರುವ ಎರಡನೇ ಮಹಾ‌ನಗರ ಮೈಸೂರು. ಸಾಕಷ್ಟು ಖಾಸಗಿ ಬಡಾವಣೆಗಳು ರೂಪಿತವಾಗುತ್ತಿವೆ. ಕೆಲಸಗಳ ಮಧ್ಯೆ ಸವಾಲುಗಳು ಇದ್ದೇ ಇರುತ್ತದೆ. ನಾನು ಅವೆಲ್ಲವನ್ನು ನಿಭಾಯಿಸುವೆ ಎಂದು ನೂತನ ಆಯುಕ್ತ ಜಿ.ಟಿ. ದಿನೇಶ್ ಕುಮಾರ್  ವಿಶ್ವಾಸ ವ್ಯಕ್ತಪಡಿಸಿದರು.</p>
<p>ENGLISH SUMMARY&#8230;</p>
<p>G.T. Dinesh Kumar takes over charge as new MUDA Commissioner<br />
Mysuru, January 17, 2022 (www.justkannada.in): G.T. Dinesh Kumar has taken over charge as the new Chairman of the Mysore Urban Development Authority (MUDA).<br />
He replaced Dr. D.B. Natesh, who was transferred recently. G.T. Dinesh Kumar took over the charge today morning. He was welcomed by the MUDA officials.<img loading="lazy" decoding="async" class="alignleft size-medium wp-image-84632" src="https://www.justkannada.in/wp-content/uploads/2022/01/muda-dinesh-kumar-300x168.jpg" alt="" width="300" height="168" srcset="https://www.justkannada.in/wp-content/uploads/2022/01/muda-dinesh-kumar-300x168.jpg 300w, https://www.justkannada.in/wp-content/uploads/2022/01/muda-dinesh-kumar-600x337.jpg 600w, https://www.justkannada.in/wp-content/uploads/2022/01/muda-dinesh-kumar.jpg 650w" sizes="auto, (max-width: 300px) 100vw, 300px" /><br />
Speaking to the media persons on the occasion he said, &#8220;It is the dream of every officer to work in Mysuru. I also have come here with the same desire. I have taken charge just now. I will speak to you after studying about MUDA. It is my personal view that if any agency or organization has to work well, coordination between the officer, staff, and public is important. I wish I will get the required coordination from all the people concerned.&#8221;<br />
&#8220;Mysuru is the second city of the State in terms of swift development. Several new layouts have come up here. Challenges exist everywhere and in all types of work. I hope that I will face them properly,&#8221; he added.<br />
Keywords: MUDA/ New Commissioner/ G.T. Dinesh Kumar/ takes charge</p>
<p>Key words: Muda – new-Commissioner- Dinesh Kumar</p>
<p>The post <a href="https://www.justkannada.in/muda-new-commissioner-dinesh-kumar/">ಮುಡಾ ಆಯುಕ್ತರಾಗಿ ಜಿ.ಟಿ. ದಿನೇಶ್ ಕುಮಾರ್ ಅಧಿಕಾರ ಸ್ಚೀಕಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
