<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>dispute Union Minister Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/dispute-union-minister/feed/" rel="self" type="application/rss+xml" />
	<link>https://www.justkannada.in/tag/dispute-union-minister/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 25 Dec 2019 10:14:39 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>dispute Union Minister Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/dispute-union-minister/</link>
	<width>32</width>
	<height>32</height>
</image> 
	<item>
		<title>ಮಹದಾಯಿ ನದಿ ನೀರು ಹಂಚಿಕೆ ವಿವಾದ: ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಪತ್ರದಲ್ಲಿ ಯಾವುದೇ ಹುರುಳಿಲ್ಲ- ಹೆಚ್.ಕೆ ಪಾಟೀಲ್ ಕಿಡಿ&#8230;</title>
		<link>https://www.justkannada.in/mahadai-river-water-dispute-union-minister-prakash-javadekar-letter-hk-patil/</link>
		
		<dc:creator><![CDATA[JK Desk]]></dc:creator>
		<pubDate>Wed, 25 Dec 2019 10:14:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[dispute Union Minister]]></category>
		<category><![CDATA[HK Patil]]></category>
		<category><![CDATA[letter]]></category>
		<category><![CDATA[Mahadai River -water]]></category>
		<category><![CDATA[Prakash Javadekar]]></category>
		<guid isPermaLink="false">https://www.justkannada.in/?p=19559</guid>

					<description><![CDATA[<p>ಹುಬ್ಬಳ್ಳಿ,ಡಿ,25,2019(www.justkannada.in):  ಮಹದಾಯಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್  ಬರೆದಿರುವ ಪತ್ರದಲ್ಲಿ ಯಾವುದೇ ಹುರುಳಿಲ್ಲ ಎಂದು ಶಾಸಕ ಎಚ್‌.ಕೆ. ಪಾಟೀಲ್ ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಈ ಬಗ್ಗೆ ಮಾತನಾಡಿದ ಹೆಚ್.ಕೆ ಪಾಟೀಲ್, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಬರೆದಿರುವ ಪತ್ರದಲ್ಲಿ ಯಾವುದೇ ಹುರುಳಿಲ್ಲ. ಪತ್ರದ ಮೂಲಕ ಮತ್ತಷ್ಟು ಗೊಂದಲ ಸೃಷ್ಟಿಸಿದ್ದಾರೆ&#8217;. ಆದರೆ ಇದು ಬಿಜೆಪಿಯವರಲ್ಲಿ ಸಂತಸ [&#8230;]</p>
<p>The post <a href="https://www.justkannada.in/mahadai-river-water-dispute-union-minister-prakash-javadekar-letter-hk-patil/">ಮಹದಾಯಿ ನದಿ ನೀರು ಹಂಚಿಕೆ ವಿವಾದ: ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಪತ್ರದಲ್ಲಿ ಯಾವುದೇ ಹುರುಳಿಲ್ಲ- ಹೆಚ್.ಕೆ ಪಾಟೀಲ್ ಕಿಡಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಹುಬ್ಬಳ್ಳಿ,ಡಿ,25,2019(<a href="https://www.justkannada.in">www.justkannada.in</a>):  ಮಹದಾಯಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್  ಬರೆದಿರುವ ಪತ್ರದಲ್ಲಿ ಯಾವುದೇ ಹುರುಳಿಲ್ಲ ಎಂದು ಶಾಸಕ ಎಚ್‌.ಕೆ. ಪಾಟೀಲ್ ಹೇಳಿದರು.</p>
<p>ಹುಬ್ಬಳ್ಳಿಯಲ್ಲಿ ಇಂದು ಈ ಬಗ್ಗೆ ಮಾತನಾಡಿದ ಹೆಚ್.ಕೆ ಪಾಟೀಲ್, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಬರೆದಿರುವ ಪತ್ರದಲ್ಲಿ ಯಾವುದೇ ಹುರುಳಿಲ್ಲ. ಪತ್ರದ ಮೂಲಕ ಮತ್ತಷ್ಟು ಗೊಂದಲ ಸೃಷ್ಟಿಸಿದ್ದಾರೆ&#8217;. ಆದರೆ ಇದು ಬಿಜೆಪಿಯವರಲ್ಲಿ ಸಂತಸ ತಂದಿದೆ. ಜಾವಡೇಕರ್ ಪತ್ರದಲ್ಲಿ ಏನಿದೆ ಎಂದು ಬಿಜೆಪಿಯವರು ಸಂಭ್ರಮಿಸುತ್ತಿದ್ದಾರೊ ಗೊತ್ತಿಲ್ಲ. ಯೋಜನೆಗೆ ತಡೆ ನೀಡಿದ್ದ ಕೇಂದ್ರದ ವಿರುದ್ದ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಕಣ್ಣೊರೆಸಲು ತಡೆ ನೀಡಿಲ್ಲ ಎಂದು ಪತ್ರ ಬರೆದಿದ್ದಾರೆ ಎಂದು ಹರಿಹಾಯ್ದರು.</p>
<p>ಇದು ರಾಜ್ಯಕ್ಕೆ ಮಾಡಿದ ಮೋಸ.  ಗೋವಾ ಸರ್ಕಾರ ನೀಡಿದ ಪತ್ರ  ವಾಪಸ್ ಪಡೆದುಕೊಳ್ಳಲಿ. ಅದನ್ನ ಬಿಟ್ಟು ರಾಜ್ಯಕ್ಕೆ ಏನೆ ಮೋಸ ಮಾಡುತ್ತೀರಿ. ಯಾಕೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಿಲ್ಲವೆಂದು ಹೆಚ್.ಕೆ ಪಾಟೀಲ್ ಪ್ರಶ್ನಿಸಿದರು.</p>
<p>&nbsp;</p>
<p>Key words:  Mahadai River -water &#8211; dispute Union Minister -Prakash Javadekar- letter -HK Patil</p>
<p>The post <a href="https://www.justkannada.in/mahadai-river-water-dispute-union-minister-prakash-javadekar-letter-hk-patil/">ಮಹದಾಯಿ ನದಿ ನೀರು ಹಂಚಿಕೆ ವಿವಾದ: ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಪತ್ರದಲ್ಲಿ ಯಾವುದೇ ಹುರುಳಿಲ್ಲ- ಹೆಚ್.ಕೆ ಪಾಟೀಲ್ ಕಿಡಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
