<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>District-Collector Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/district-collector/feed/" rel="self" type="application/rss+xml" />
	<link>https://www.justkannada.in/tag/district-collector/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 13 Mar 2025 14:42:36 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>District-Collector Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/district-collector/</link>
	<width>32</width>
	<height>32</height>
</image> 
	<item>
		<title>BREAKING NOW: ಮಸೀದಿ ವಿವಾದ , ನಾಳೆ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ.</title>
		<link>https://www.justkannada.in/mosque-dispute/</link>
		
		<dc:creator><![CDATA[mahesh]]></dc:creator>
		<pubDate>Thu, 13 Mar 2025 14:26:35 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[District-Collector]]></category>
		<category><![CDATA[High Court]]></category>
		<category><![CDATA[meeting]]></category>
		<category><![CDATA[Mosque dispute]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=137640</guid>

					<description><![CDATA[<p>ಮೈಸೂರು, ಮಾ.13,2025: ಹೈಕೋರ್ಟ್ ನಿರ್ದೇಶನದ ಮೇರೆಗೆ ಕ್ಯಾತಮಾರನಹಳ್ಳಿಯ ಮಸೀದಿಗೆ ಬೀಗ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದೆ. ಒಂಬತ್ತು ವರ್ಷಗಳ ಹಿಂದೆ, ಆರ್. ಎಸ್. ಎಸ್. ಕಾರ್ಯಕರ್ತ ರಾಜು ಹತ್ಯೆ ಘಟನೆ ಬಳಿಕ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ  ಗಾಯತ್ರಿಪುರಂ ಎರಡನೇ ಹಂತ ಕ್ಯಾತಮಾರನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಮಸೀದಿಗೆ ಬೀಗ ಹಾಕಲಾಗಿತ್ತು. ಬಳಿಕ Aleema Sadlys Education institution &#38; Masjid-E-Siddique-E-Akbar Trust ಬೀಗ ಹಾಕಿರುವುದನ್ನು ಪ್ರಶ್ನಿಸಿ ಕೋರ್ಟ್‌ [&#8230;]</p>
<p>The post <a href="https://www.justkannada.in/mosque-dispute/">BREAKING NOW: ಮಸೀದಿ ವಿವಾದ , ನಾಳೆ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img fetchpriority="high" decoding="async" class="aligncenter size-full wp-image-129621" src="https://www.justkannada.in/wp-content/uploads/2024/09/TOP-BANNER-04.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-04.png 730w, https://www.justkannada.in/wp-content/uploads/2024/09/TOP-BANNER-04-600x74.png 600w, https://www.justkannada.in/wp-content/uploads/2024/09/TOP-BANNER-04-300x37.png 300w, https://www.justkannada.in/wp-content/uploads/2024/09/TOP-BANNER-04-150x18.png 150w, https://www.justkannada.in/wp-content/uploads/2024/09/TOP-BANNER-04-696x86.png 696w" sizes="(max-width: 730px) 100vw, 730px" /></p>
<p>ಮೈಸೂರು, ಮಾ.13,2025: ಹೈಕೋರ್ಟ್ ನಿರ್ದೇಶನದ ಮೇರೆಗೆ ಕ್ಯಾತಮಾರನಹಳ್ಳಿಯ ಮಸೀದಿಗೆ ಬೀಗ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದೆ.</p>
<p>ಒಂಬತ್ತು ವರ್ಷಗಳ ಹಿಂದೆ, ಆರ್. ಎಸ್. ಎಸ್. ಕಾರ್ಯಕರ್ತ ರಾಜು ಹತ್ಯೆ ಘಟನೆ ಬಳಿಕ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ  ಗಾಯತ್ರಿಪುರಂ ಎರಡನೇ ಹಂತ ಕ್ಯಾತಮಾರನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಮಸೀದಿಗೆ ಬೀಗ ಹಾಕಲಾಗಿತ್ತು.</p>
<p><img decoding="async" class="aligncenter size-full wp-image-137486" src="https://www.justkannada.in/wp-content/uploads/2025/03/RSS-RAJU.jpg" alt="" width="500" height="385" srcset="https://www.justkannada.in/wp-content/uploads/2025/03/RSS-RAJU.jpg 500w, https://www.justkannada.in/wp-content/uploads/2025/03/RSS-RAJU-300x231.jpg 300w, https://www.justkannada.in/wp-content/uploads/2025/03/RSS-RAJU-150x116.jpg 150w" sizes="(max-width: 500px) 100vw, 500px" /></p>
<p>ಬಳಿಕ Aleema Sadlys Education institution &amp; Masjid-E-Siddique-E-Akbar Trust ಬೀಗ ಹಾಕಿರುವುದನ್ನು ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಇದೀಗ ನ್ಯಾಯಾಲಯ, ಮಸೀದಿಗೆ ಬೀಗ ಹಾಕಿರುವುದನ್ನು ಮುಂದುವರಿಸುವ  ಅಥವಾ ಸದರಿ ಟ್ರಸ್ಟ್ ಬೀಗ ತೆರೆದು ಕಾರ್ಯ ಪರಾಮರ್ಶಿಸಲು ಆಸಕ್ತ ಸಂಘ ಸಂಸ್ಥೆ ಅಥವಾ ವ್ಯಕ್ತಿಗಳ  ಅಭಿಪ್ರಾಯ ಪಡೆಯಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.</p>
<p>ಈ ಸಂಬಂಧ ಹೈಕೋರ್ಟ್ ನೀಡಿದ್ದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳು ಸೋಮವಾರ (ಮಾ. 10 ರಂದು ) ಕರೆದಿದ್ದ ಸಭೆ  ಕಾರಾಣಾಂತರಗಳಿಂದ ನಡೆಯಲಿಲ್ಲ. ಬದಲಿಗೆ ಸಭೆಯನ್ನು ನಾಳೆಗೆ (ಮಾ. 14 ಕ್ಕೆ ) ಮುಂದೂಡಲಾಗಿದೆ. ಅಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಯಲಿದೆ.</p>
<p><img decoding="async" class="aligncenter size-full wp-image-129610" src="https://www.justkannada.in/wp-content/uploads/2024/09/TOP-BANNER-01.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-01.png 730w, https://www.justkannada.in/wp-content/uploads/2024/09/TOP-BANNER-01-600x74.png 600w, https://www.justkannada.in/wp-content/uploads/2024/09/TOP-BANNER-01-300x37.png 300w, https://www.justkannada.in/wp-content/uploads/2024/09/TOP-BANNER-01-150x18.png 150w, https://www.justkannada.in/wp-content/uploads/2024/09/TOP-BANNER-01-696x86.png 696w" sizes="(max-width: 730px) 100vw, 730px" /></p>
<p><strong>ದಶಕದ ಬಳಿಕ ಮುನ್ನಲೆಗೆ:</strong></p>
<p>ಆರ್‌ಎಸ್‌ಎಸ್ ಕಾರ್ಯಕರ್ತ ರಾಜು ಹತ್ಯೆ ಪ್ರಕರಣ  ನಡೆದು ದಶಕದ ಬಳಿಕ ಮತ್ತೆ ಈಗ ಮಸೀದಿಗೆ ಬೀಗ ಹಾಕಿರುವ ವಿಷಯ ಮುನ್ನಲೆಗೆ ಬಂದಿದೆ.</p>
<p><img loading="lazy" decoding="async" class="aligncenter size-full wp-image-137641" src="https://www.justkannada.in/wp-content/uploads/2025/03/mysore-dc-1.jpg" alt="" width="500" height="500" srcset="https://www.justkannada.in/wp-content/uploads/2025/03/mysore-dc-1.jpg 500w, https://www.justkannada.in/wp-content/uploads/2025/03/mysore-dc-1-300x300.jpg 300w, https://www.justkannada.in/wp-content/uploads/2025/03/mysore-dc-1-150x150.jpg 150w, https://www.justkannada.in/wp-content/uploads/2025/03/mysore-dc-1-420x420.jpg 420w, https://www.justkannada.in/wp-content/uploads/2025/03/mysore-dc-1-100x100.jpg 100w" sizes="auto, (max-width: 500px) 100vw, 500px" /></p>
<p>ಈ ಘಟನೆ ಬಳಿಕ ವಿವಾದಿತ ಮಸೀದಿಗೆ ಬೀಗ ಹಾಕಲಾಗಿತ್ತು. ಇದನ್ನು ಪ್ರಶ್ನಿಸಿ ಟ್ರಸ್ಟ್  ಪರವಾಗಿ ಮುನಾವರ್ ಪಾಶ ಕೋರ್ಟ್ ಮೊರೆ ಹೋಗಿದ್ದರು. (WRIT PETITION NO. 49775 OF 2019 (GM-POLICE). ಇದು ನ್ಯಾಯಮೂರ್ತಿ ನಾಗಪ್ರಸನ್ನ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಆಗ ಪ್ರಕರಣವನ್ನು ಸ್ಥಳೀಯಮಟ್ಟದಲ್ಲೇ ಮಾತುಕತೆ ನಡೆಸಿ 12 ವಾರಗಳಲ್ಲಿ ಇತ್ಯರ್ಥ ಪಡಿಸುವಂತೆ ಮೈಸೂರು ಜಿಲ್ಲಾಧಿಕಾರಿಗೆ ಕೋರ್ಟ್ ನಿರ್ದೇಶನ ನೀಡಿತು.</p>
<p>key words: Mosque dispute, Meeting,  District Collector, Mysore, High court</p>
<p><img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Mosque dispute: Meeting to be held tomorrow at 11 am under the chairmanship of the District Collector.</p>
<p>The post <a href="https://www.justkannada.in/mosque-dispute/">BREAKING NOW: ಮಸೀದಿ ವಿವಾದ , ನಾಳೆ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>&#8220;ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಹಲವು ಕ್ರಮ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ&#8221;</title>
		<link>https://www.justkannada.in/covidcontrolsheriffmany-actionsdistrict-collectorrohini-sindhuri/</link>
		
		<dc:creator><![CDATA[JK Desk]]></dc:creator>
		<pubDate>Sat, 10 Apr 2021 07:56:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[control]]></category>
		<category><![CDATA[covid]]></category>
		<category><![CDATA[District-Collector]]></category>
		<category><![CDATA[Many actions]]></category>
		<category><![CDATA[Rohini Sindhuri]]></category>
		<category><![CDATA[sheriff]]></category>
		<guid isPermaLink="false">https://www.justkannada.in/?p=62011</guid>

					<description><![CDATA[<p>ಮೈಸೂರು,ಏಪ್ರಿಲ್,10,2021(www.justkannada.in) : ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಹಲವು ಕ್ರಮಕೈಗೊಂಡಿದೆ. ಪ್ರತಿದಿನ 6 ಸಾವಿರ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ. ತಾಲೂಕು ಮಟ್ಟದಲ್ಲೂ ಟೆಸ್ಟ್ ಕಾರ್ಯವನ್ನ ಹೆಚ್ಚಳ ಮಾಡಿದ್ದೇವೆ. ಮೈಸೂರಿನಲ್ಲಿ ಡೆತ್ ಕೇಸ್, ಹಿಂದೆಯೂ ಜಾಸ್ತಿ ಇತ್ತು , ಈಗಲು ಜಾಸ್ತಿ ಇದೆ. ಲಸಿಕಾ ಕೇಂದ್ರಗಳನ್ನು ಹೆಚ್ಚಿಸಿದ್ದೇವೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ರಾಜ್ಯ ಸರ್ಕಾರದ [&#8230;]</p>
<p>The post <a href="https://www.justkannada.in/covidcontrolsheriffmany-actionsdistrict-collectorrohini-sindhuri/">&#8220;ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಹಲವು ಕ್ರಮ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ&#8221;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,10,2021(www.justkannada.in) :</strong> ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಹಲವು ಕ್ರಮಕೈಗೊಂಡಿದೆ. ಪ್ರತಿದಿನ 6 ಸಾವಿರ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ. ತಾಲೂಕು ಮಟ್ಟದಲ್ಲೂ ಟೆಸ್ಟ್ ಕಾರ್ಯವನ್ನ ಹೆಚ್ಚಳ ಮಾಡಿದ್ದೇವೆ. ಮೈಸೂರಿನಲ್ಲಿ ಡೆತ್ ಕೇಸ್, ಹಿಂದೆಯೂ ಜಾಸ್ತಿ ಇತ್ತು , ಈಗಲು ಜಾಸ್ತಿ ಇದೆ. ಲಸಿಕಾ ಕೇಂದ್ರಗಳನ್ನು ಹೆಚ್ಚಿಸಿದ್ದೇವೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.<img loading="lazy" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="Transport,Employees,Strike,employees,New,weapon,government  " width="291" height="291" /></p>
<p>ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ರಾಜ್ಯ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಿದೆ ಎಂದು ತಿಳಿಸಿದರು.</p>
<p>ಕೊರೊನಾ ನಿರ್ವಹಣೆ, ಸಾರ್ವಜನಿಕರ ಸಹಕಾರ, ಕೋವಿಡ್ ನಿಯಂತ್ರಣದ ಬಗ್ಗೆ ಚರ್ಚೆ, ಸಂವಾದ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಪತ್ರಕರ್ತರ ಸಂಘದಿಂದ ಗೌರವ ಸನ್ಮಾನ ಸ್ವೀಕರಿಸಿದರು.</p>
<p><img loading="lazy" decoding="async" class="aligncenter size-medium wp-image-62012" src="https://www.justkannada.in/wp-content/uploads/2021/04/07-4-244x300.jpg" alt="" width="244" height="300" /></p>
<p>ಕಾರ್ಯಕ್ರಮದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಸುಬ್ರಮಣ್ಯ ಸೇರಿ ಮತ್ತಿತರು ಉಪಸ್ಥಿತರಿದ್ದರು.</p>
<p>key words : covid-control-sheriff-Many actions-District Collector-Rohini Sindhuri</p>
<p>The post <a href="https://www.justkannada.in/covidcontrolsheriffmany-actionsdistrict-collectorrohini-sindhuri/">&#8220;ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಹಲವು ಕ್ರಮ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ&#8221;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊರೋನಾ ಸಂದರ್ಭ ಯಶಸ್ವಿಯಾಗಿ ನಿಭಾಯಿಸುವೆ- ಮೈಸೂರು ನೂತನ ಡಿಸಿ ಬಿ.ಶರತ್  ವಿಶ್ವಾಸ..</title>
		<link>https://www.justkannada.in/district-collector-b-sharath-assured-successful-handling-flood-corona-information/</link>
		
		<dc:creator><![CDATA[JK Desk]]></dc:creator>
		<pubDate>Sat, 29 Aug 2020 08:13:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[assured]]></category>
		<category><![CDATA[B. Sharath]]></category>
		<category><![CDATA[Corona]]></category>
		<category><![CDATA[District-Collector]]></category>
		<category><![CDATA[Flood]]></category>
		<category><![CDATA[handling]]></category>
		<category><![CDATA[Information]]></category>
		<category><![CDATA[Successful]]></category>
		<guid isPermaLink="false">https://www.justkannada.in/?p=36349</guid>

					<description><![CDATA[<p>ಮೈಸೂರು,ಆಗಸ್ಟ್,29,2020(www.justkannada.in) ; ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ಮಾಡಿ ಕೊರೊನಾ ಹಾಗೂ ಪ್ರವಾಹದ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿದ್ದೇನೆ ಎಂದು ಮೈಸೂರು ಜಿಲ್ಲೆ ನೂತನ ಜಿಲ್ಲಾಧಿಕಾರಿ ಬಿ.ಶರತ್ ಹೇಳಿದರು. ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾತನಾಡಿದ ಡಿಸಿ ಬಿ.ಶರತ್,  ಕೊರೊನಾ ವಿರುದ್ಧದ ಹೋರಾಟದ ಬಗ್ಗೆ ಅವಲೋಕನ ಮಾಡಿದ್ದು, ಎಲ್ಲರೂ ಒಟ್ಟಾಗಿ ಕೊರೊನಾ ವಿರುದ್ಧ ಹೋರಾಟ ಮಾಡಲು ಎಲ್ಲಾ ಅಧಿಕಾರಿಗಳ ಸಹಕಾರ ಪಡೆದುಕೊಂಡಿದ್ದೇನೆ. ಕಲ್ಬುರ್ಗಿಯಲ್ಲಿ ಯಶಸ್ವಿಯಾಗಿ ಕೊರೊನಾ ಸಂದರ್ಭವನ್ನು ನಿರ್ವಹಿಸಿದ್ದೇನೆ. ಅದರ ಅನುಭವದ ಮೇಲೆ ಮೈಸೂರಿನಲ್ಲಿಯೂ [&#8230;]</p>
<p>The post <a href="https://www.justkannada.in/district-collector-b-sharath-assured-successful-handling-flood-corona-information/">ಕೊರೋನಾ ಸಂದರ್ಭ ಯಶಸ್ವಿಯಾಗಿ ನಿಭಾಯಿಸುವೆ- ಮೈಸೂರು ನೂತನ ಡಿಸಿ ಬಿ.ಶರತ್  ವಿಶ್ವಾಸ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,29,2020(www.justkannada.in)</strong> ; ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ಮಾಡಿ ಕೊರೊನಾ ಹಾಗೂ ಪ್ರವಾಹದ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿದ್ದೇನೆ ಎಂದು ಮೈಸೂರು ಜಿಲ್ಲೆ ನೂತನ ಜಿಲ್ಲಾಧಿಕಾರಿ ಬಿ.ಶರತ್ ಹೇಳಿದರು.</p>
<p><img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾತನಾಡಿದ ಡಿಸಿ ಬಿ.ಶರತ್,  ಕೊರೊನಾ ವಿರುದ್ಧದ ಹೋರಾಟದ ಬಗ್ಗೆ ಅವಲೋಕನ ಮಾಡಿದ್ದು, ಎಲ್ಲರೂ ಒಟ್ಟಾಗಿ ಕೊರೊನಾ ವಿರುದ್ಧ ಹೋರಾಟ ಮಾಡಲು ಎಲ್ಲಾ ಅಧಿಕಾರಿಗಳ ಸಹಕಾರ ಪಡೆದುಕೊಂಡಿದ್ದೇನೆ. ಕಲ್ಬುರ್ಗಿಯಲ್ಲಿ ಯಶಸ್ವಿಯಾಗಿ ಕೊರೊನಾ ಸಂದರ್ಭವನ್ನು ನಿರ್ವಹಿಸಿದ್ದೇನೆ. ಅದರ ಅನುಭವದ ಮೇಲೆ ಮೈಸೂರಿನಲ್ಲಿಯೂ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳಿದರು.</p>
<p><img loading="lazy" decoding="async" class="aligncenter size-medium wp-image-36350" src="https://www.justkannada.in/wp-content/uploads/2020/08/48648-262x300.png" alt="" width="262" height="300" /></p>
<p>key words ; District-Collector-B.Sharath-assured-successful-handling-flood-corona-information</p>
<p>The post <a href="https://www.justkannada.in/district-collector-b-sharath-assured-successful-handling-flood-corona-information/">ಕೊರೋನಾ ಸಂದರ್ಭ ಯಶಸ್ವಿಯಾಗಿ ನಿಭಾಯಿಸುವೆ- ಮೈಸೂರು ನೂತನ ಡಿಸಿ ಬಿ.ಶರತ್  ವಿಶ್ವಾಸ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
