<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>district-hospital Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/district-hospital/feed/" rel="self" type="application/rss+xml" />
	<link>https://www.justkannada.in/tag/district-hospital/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 09 Mar 2026 09:48:34 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>district-hospital Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/district-hospital/</link>
	<width>32</width>
	<height>32</height>
</image> 
	<item>
		<title>ಲಂಚ ಸ್ವೀಕಾರ: ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ</title>
		<link>https://www.justkannada.in/bribe-doctor-lokayukta/</link>
		
		<dc:creator><![CDATA[prashanth]]></dc:creator>
		<pubDate>Mon, 09 Mar 2026 09:48:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[accepting]]></category>
		<category><![CDATA[bribe]]></category>
		<category><![CDATA[district-hospital]]></category>
		<category><![CDATA[doctor Lokayukta]]></category>
		<guid isPermaLink="false">https://www.justkannada.in/?p=152314</guid>

					<description><![CDATA[<p>ತುಮಕೂರು,ಮಾರ್ಚ್,9,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲಾಸ್ಪತ್ರೆ ಕಣ್ಣಿನ ವೈದ್ಯೆ ಸವಿತಾ ಲೋಕಾಯುಕ್ತ ಬಲೆಗೆ ಬಿದ್ದವರು. ಉಪ್ಪಾರಹಳ್ಳಿಯ ಅವಿನಾಶ ತಾಯಿಗೆ ಕಣ್ಣಿಗೆ ಲೆನ್ಸ್ ಹಾಕಿಸಲು 6 ಸಾವಿರ ಲಂಚ ಸ್ವೀಕರಿಸುವ ವೇಳೆ ಬಲೆಗೆ ಬಿದ್ದಿದ್ದಾರೆ. ಆಸ್ಪತ್ರೆ  ಸಿಬ್ಬಂದಿ ಮನೋಜ್ ಮೂಲಕ 6 ಸಾವಿರ ಸ್ವೀಕರಿಸುವಾಗ  ರೆಡ್ ಹ್ಯಾಂಡ್ ಆಗಿ ಮನೋಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಂತರ ವೈದ್ಯೆ ಸವಿತಾರನ್ನ ವಶಕ್ಕೆ ಪಡೆಯಲಾಗಿದೆ.  ಪಡೆ ಲೋಕಾಯುಕ್ತ [&#8230;]</p>
<p>The post <a href="https://www.justkannada.in/bribe-doctor-lokayukta/">ಲಂಚ ಸ್ವೀಕಾರ: ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಮಾರ್ಚ್,9,2026 (<a href="http://www.justkannada.in">www.justkannada.in</a>): </strong> ಲಂಚ ಸ್ವೀಕರಿಸುತ್ತಿದ್ದ ವೇಳೆ ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ತುಮಕೂರು ಜಿಲ್ಲಾಸ್ಪತ್ರೆ ಕಣ್ಣಿನ ವೈದ್ಯೆ ಸವಿತಾ ಲೋಕಾಯುಕ್ತ ಬಲೆಗೆ ಬಿದ್ದವರು. ಉಪ್ಪಾರಹಳ್ಳಿಯ ಅವಿನಾಶ ತಾಯಿಗೆ ಕಣ್ಣಿಗೆ ಲೆನ್ಸ್ ಹಾಕಿಸಲು 6 ಸಾವಿರ ಲಂಚ ಸ್ವೀಕರಿಸುವ ವೇಳೆ ಬಲೆಗೆ ಬಿದ್ದಿದ್ದಾರೆ.</p>
<p>ಆಸ್ಪತ್ರೆ  ಸಿಬ್ಬಂದಿ ಮನೋಜ್ ಮೂಲಕ 6 ಸಾವಿರ ಸ್ವೀಕರಿಸುವಾಗ  ರೆಡ್ ಹ್ಯಾಂಡ್ ಆಗಿ ಮನೋಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಂತರ ವೈದ್ಯೆ ಸವಿತಾರನ್ನ ವಶಕ್ಕೆ ಪಡೆಯಲಾಗಿದೆ.  ಪಡೆ ಲೋಕಾಯುಕ್ತ ಡಿವೈಎಸ್ ಪಿ ಮಂಜುನಾಥ್ ನೇತೃತವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.</p>
<p>Key words: Accepting, bribe,  District hospital, doctor Lokayukta</p>
<p>The post <a href="https://www.justkannada.in/bribe-doctor-lokayukta/">ಲಂಚ ಸ್ವೀಕಾರ: ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಕಿಡ್ನಾಪ್: 6 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು</title>
		<link>https://www.justkannada.in/kidnap/</link>
		
		<dc:creator><![CDATA[prashanth]]></dc:creator>
		<pubDate>Sat, 25 Jan 2025 12:27:36 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[ballari]]></category>
		<category><![CDATA[district-hospital]]></category>
		<category><![CDATA[kidnap]]></category>
		<category><![CDATA[pediatrician]]></category>
		<guid isPermaLink="false">https://www.justkannada.in/?p=135394</guid>

					<description><![CDATA[<p>ಬಳ್ಳಾರಿ, ಜನವರಿ, 25,2025 (www.justkannada.in):  ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ದುಷ್ಕರ್ಮಿಗಳು ಕಾರಿನಲ್ಲಿ ಅಪಹರಿಸಿ ಇದೀಗ 6 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಸತ್ಯನಾರಾಯಣ ಪೇಟೆಯ ಶನೇಶ್ವರ ಗುಡಿ ಬಳಿ ವಾಕಿಂಗ್ ಮಾಡುವಾಗ ವೈದ್ಯ ಸುನೀಲ್ ಅವರನ್ನ ಅವರನ್ನ ಕಾರಿನಲ್ಲಿ ಅಪಹರಣಕಾರರು ಕಿಡ್ನಾಪ್ ಮಾಡಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಟಾಟಾ ಇಂಡಿಗೋ  ಕಾರಿನಲ್ಲಿ ದುಷ್ಕರ್ಮಿಗಳು ಅಪಹರಿಸಿದ್ದಾರೆ ಎನ್ನಲಾಗಿದೆ. ದುಷ್ಕರ್ಮಿಗಳು 6 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಕಿಡ್ನಾಪ್ ಮಾಡಿರುವ ದೃಶ್ಯ [&#8230;]</p>
<p>The post <a href="https://www.justkannada.in/kidnap/">ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಕಿಡ್ನಾಪ್: 6 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಳ್ಳಾರಿ, ಜನವರಿ, 25,2025 (<a href="http://www.justkannada.in">www.justkannada.in</a>): </strong> ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ದುಷ್ಕರ್ಮಿಗಳು ಕಾರಿನಲ್ಲಿ ಅಪಹರಿಸಿ ಇದೀಗ 6 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.<img decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="(max-width: 500px) 100vw, 500px" /></p>
<p>ಸತ್ಯನಾರಾಯಣ ಪೇಟೆಯ ಶನೇಶ್ವರ ಗುಡಿ ಬಳಿ ವಾಕಿಂಗ್ ಮಾಡುವಾಗ ವೈದ್ಯ ಸುನೀಲ್ ಅವರನ್ನ ಅವರನ್ನ ಕಾರಿನಲ್ಲಿ ಅಪಹರಣಕಾರರು ಕಿಡ್ನಾಪ್ ಮಾಡಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಟಾಟಾ ಇಂಡಿಗೋ  ಕಾರಿನಲ್ಲಿ ದುಷ್ಕರ್ಮಿಗಳು ಅಪಹರಿಸಿದ್ದಾರೆ ಎನ್ನಲಾಗಿದೆ.</p>
<p>ದುಷ್ಕರ್ಮಿಗಳು 6 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಕಿಡ್ನಾಪ್ ಮಾಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.</p>
<p><img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>Key words: Ballari, Kidnap, district hospital,  pediatrician,</p>
<p>The post <a href="https://www.justkannada.in/kidnap/">ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಕಿಡ್ನಾಪ್: 6 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡೆಂಗ್ಯೂ ಪ್ರಕರಣ ಹೆಚ್ಚಳ ಹಿನ್ನೆಲೆ: ಮೈಸೂರು ಜಿಲ್ಲಾಸ್ಪತ್ರೆಗೆ ಸಂಸದ ಯದುವೀರ್ ಭೇಟಿ</title>
		<link>https://www.justkannada.in/dengue-mp-yaduveer-visits-mysore-district-hospital/</link>
		
		<dc:creator><![CDATA[prashanth]]></dc:creator>
		<pubDate>Tue, 09 Jul 2024 06:08:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Dengue]]></category>
		<category><![CDATA[district-hospital]]></category>
		<category><![CDATA[MP]]></category>
		<category><![CDATA[Mysore.]]></category>
		<category><![CDATA[visits]]></category>
		<category><![CDATA[yaduveer]]></category>
		<guid isPermaLink="false">https://www.justkannada.in/?p=126082</guid>

					<description><![CDATA[<p>ಮೈಸೂರು,ಜುಲೈ,9,2024 (www.justkannada.in):  ಮೈಸೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದರು. ಮೈಸೂರಿನ ಮೇಟಗಳ್ಳಿಯಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಯದುವೀರ್, ಡೆಂಗ್ಯೂ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ಆಸ್ಪತ್ರೆಯ ವಾರ್ಡ್ ಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಸಂಸದ ಯದುವೀರ್ ಗೆ ಮಾಜಿ ಶಾಸಕ ಎಲ್ ನಾಗೇಂದ್ರ, ಡಿಹೆಚ್ಓ ಡಾ ಕುಮಾರಸ್ವಾಮಿ ಸಾಥ್ ನೀಡಿದರು. ಬಳಿಕ ಮಾತನಾಡಿದ ಅವರು, ಮೈಸೂರಿನಲ್ಲಿ ಡೆಂಗ್ಯೂ ಪ್ರಕರಣಗಳು [&#8230;]</p>
<p>The post <a href="https://www.justkannada.in/dengue-mp-yaduveer-visits-mysore-district-hospital/">ಡೆಂಗ್ಯೂ ಪ್ರಕರಣ ಹೆಚ್ಚಳ ಹಿನ್ನೆಲೆ: ಮೈಸೂರು ಜಿಲ್ಲಾಸ್ಪತ್ರೆಗೆ ಸಂಸದ ಯದುವೀರ್ ಭೇಟಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,9,2024 (<a href="http://www.justkannada.in">www.justkannada.in</a>):</strong>  ಮೈಸೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರಿನ ಮೇಟಗಳ್ಳಿಯಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಯದುವೀರ್, ಡೆಂಗ್ಯೂ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ಆಸ್ಪತ್ರೆಯ ವಾರ್ಡ್ ಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಸಂಸದ ಯದುವೀರ್ ಗೆ ಮಾಜಿ ಶಾಸಕ ಎಲ್ ನಾಗೇಂದ್ರ, ಡಿಹೆಚ್ಓ ಡಾ ಕುಮಾರಸ್ವಾಮಿ ಸಾಥ್ ನೀಡಿದರು.<img loading="lazy" decoding="async" class="aligncenter size-full wp-image-126083" src="https://www.justkannada.in/wp-content/uploads/2024/07/yaduveer.jpg" alt="" width="500" height="237" srcset="https://www.justkannada.in/wp-content/uploads/2024/07/yaduveer.jpg 500w, https://www.justkannada.in/wp-content/uploads/2024/07/yaduveer-300x142.jpg 300w, https://www.justkannada.in/wp-content/uploads/2024/07/yaduveer-150x71.jpg 150w" sizes="auto, (max-width: 500px) 100vw, 500px" /></p>
<p>ಬಳಿಕ ಮಾತನಾಡಿದ ಅವರು, ಮೈಸೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾದ ಹಿನ್ನೆಲೆ, ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದೇನೆ. ನಮ್ಮ ವೈದ್ಯರು ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಡೆಂಗ್ಯೂ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಡೆಂಗ್ಯೂ ನಿಯಂತ್ರಣ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಡೆಂಗ್ಯೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳ ಸಭೆ ಮಾಡಬೇಕೆಂದು ಅಂದುಕೊಟ್ಟಿದ್ದೇವೆ. ಜಿಲ್ಲಾಸ್ಪತ್ರೆಗೆ ಅಗತ್ಯ ಸಲಕರಣೆಗಳ ಕೊರತೆ ಇದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.</p>
<p>Key words: Dengue, MP, Yaduveer,  visits, Mysore, district hospital</p>
<p>The post <a href="https://www.justkannada.in/dengue-mp-yaduveer-visits-mysore-district-hospital/">ಡೆಂಗ್ಯೂ ಪ್ರಕರಣ ಹೆಚ್ಚಳ ಹಿನ್ನೆಲೆ: ಮೈಸೂರು ಜಿಲ್ಲಾಸ್ಪತ್ರೆಗೆ ಸಂಸದ ಯದುವೀರ್ ಭೇಟಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಕ್ಸಿಜನ್ ದುರಂತ ಪ್ರಕರಣ: ಚಾಮರಾಜನಗರ ಜಿಲ್ಲಾಸ್ಪತ್ರೆಗೆ ತನಿಖಾಧಿಕಾರಿ ಶಿವಯೋಗಿ ಕಳಸದ್ ಭೇಟಿ, ಪರಿಶೀಲನೆ&#8230;</title>
		<link>https://www.justkannada.in/oxygen-case-ksrtc-md-shivayogi-kalasad-visit-chamarajanagar-district-hospital/</link>
		
		<dc:creator><![CDATA[JK Desk]]></dc:creator>
		<pubDate>Tue, 04 May 2021 07:31:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Chamarajanagar]]></category>
		<category><![CDATA[district-hospital]]></category>
		<category><![CDATA[KSRTC]]></category>
		<category><![CDATA[MD]]></category>
		<category><![CDATA[oxygen case]]></category>
		<category><![CDATA[Shivayogi kalasad]]></category>
		<category><![CDATA[visit]]></category>
		<guid isPermaLink="false">https://www.justkannada.in/?p=64233</guid>

					<description><![CDATA[<p>ಚಾಮರಾಜನಗರ,ಮೇ,4,2021(www.justkannada.in): ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿನ ಆಕ್ಸಿಜನ್  ಕೊರತೆಯಿಂದ 24 ಮಂದಿ ರೋಗಿಗಳು ಸಾವನ್ನಪ್ಪಿದ ಪ್ರಕರಣದ ತನಿಖೆ ನಡೆಸಲು  KSRTC ಎಂಡಿ ಶಿವಯೋಗಿ ಕಳಸದ್ ಅವರನ್ನ ಸರ್ಕಾರ ನೇಮಿಸಿದೆ. ಈ ಹಿನ್ನೆಲೆಯಲ್ಲಿ KSRTC ಎಂಡಿ ಶಿವಯೋಗಿ ಕಳಸದ್ ಇಂದಿನಿಂದಲೇ ತನಿಖೆ ಆರಂಭಿಸಿದ್ದು, ಇಂದು  ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಕ್ಸಿಜನ್ ದುರಂತಕ್ಕೆ ನೈಜ ಕಾರಣವೇನು, ಎಷ್ಟು ಮಂದಿ ಸೋಂಕಿತರು ಆಮ್ಲಜನಕ ಕೊರತೆಯಿಂದ ಅಸುನೀಗಿದ್ದಾರೆ. ಈ ಅವಘಡಕ್ಕೆ ಹೊಣೆ ಯಾರು ಹೊರಬೇಕು, ಆಸ್ಪತ್ರೆ ಸಿಬ್ಬಂದಿ ಹಾಗೂ ಜಿಲ್ಲಾಡಳಿತ ಸಿಬ್ಬಂದಿ [&#8230;]</p>
<p>The post <a href="https://www.justkannada.in/oxygen-case-ksrtc-md-shivayogi-kalasad-visit-chamarajanagar-district-hospital/">ಅಕ್ಸಿಜನ್ ದುರಂತ ಪ್ರಕರಣ: ಚಾಮರಾಜನಗರ ಜಿಲ್ಲಾಸ್ಪತ್ರೆಗೆ ತನಿಖಾಧಿಕಾರಿ ಶಿವಯೋಗಿ ಕಳಸದ್ ಭೇಟಿ, ಪರಿಶೀಲನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಾಮರಾಜನಗರ,ಮೇ,4,2021(<a href="https://www.justkannada.in">www.justkannada.in</a>):</strong> ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿನ ಆಕ್ಸಿಜನ್  ಕೊರತೆಯಿಂದ 24 ಮಂದಿ ರೋಗಿಗಳು ಸಾವನ್ನಪ್ಪಿದ ಪ್ರಕರಣದ ತನಿಖೆ ನಡೆಸಲು  KSRTC ಎಂಡಿ ಶಿವಯೋಗಿ ಕಳಸದ್ ಅವರನ್ನ ಸರ್ಕಾರ ನೇಮಿಸಿದೆ.<img loading="lazy" decoding="async" class="aligncenter size-full wp-image-64234" src="https://www.justkannada.in/wp-content/uploads/2021/05/fdsfa.jpg" alt="oxygen case-KSRTC -MD-Shivayogi Kalasad –Visit- Chamarajanagar -District  hospital" width="1080" height="592" /></p>
<p>ಈ ಹಿನ್ನೆಲೆಯಲ್ಲಿ KSRTC ಎಂಡಿ ಶಿವಯೋಗಿ ಕಳಸದ್ ಇಂದಿನಿಂದಲೇ ತನಿಖೆ ಆರಂಭಿಸಿದ್ದು, ಇಂದು  ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಕ್ಸಿಜನ್ ದುರಂತಕ್ಕೆ ನೈಜ ಕಾರಣವೇನು, ಎಷ್ಟು ಮಂದಿ ಸೋಂಕಿತರು ಆಮ್ಲಜನಕ ಕೊರತೆಯಿಂದ ಅಸುನೀಗಿದ್ದಾರೆ. ಈ ಅವಘಡಕ್ಕೆ ಹೊಣೆ ಯಾರು ಹೊರಬೇಕು, ಆಸ್ಪತ್ರೆ ಸಿಬ್ಬಂದಿ ಹಾಗೂ ಜಿಲ್ಲಾಡಳಿತ ಸಿಬ್ಬಂದಿ ವೈಫಲ್ಯದ ಕುರಿತು ಅಧಿಕಾರಿ ಶಿವಯೋಗಿ ಕಳಸದ್  ತನಿಖೆ ನಡೆಸುತ್ತಿದ್ದಾರೆ.</p>
<p>ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಶಿವಯೋಗಿ ಕಳಸದ್ ಅವರು ಜಿಲ್ಲಾಸ್ಪತ್ರೆಯಲ್ಲಿ ಅಧಿಕಾರಿಗಳೊಂದಿಗೆ ಸಮಲೋಚನೆ ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿ ಹಾಗೂ ಡೀನ್ ಡಿಎಚ್ ಓ ಸೇರಿದಂತೆ ಎಲ್ಲರೂ ಹಾಜರಿದ್ದರು. ನಂತರ ಆಸ್ಪತ್ರೆಯಲ್ಲಿನ ಸ್ಥಿತಿಗತಿಗಳ ಬಗ್ಗೆ, ಆಕ್ಸಿಜನ್ ಪ್ಲಾಂಟ್ , ಆಸ್ಪತ್ರೆಯ ಕೋವಿಡ್ ಸೆಂಟರ್ ಗಳ ಬಗ್ಗೆ ಶಿವಯೋಗಿ ಕಳಸದ್ ಪರಿಶೀಲನೆ ನಡೆಸಿದರು.<img loading="lazy" decoding="async" class="aligncenter size-medium wp-image-64235" src="https://www.justkannada.in/wp-content/uploads/2021/05/dsad-1-300x169.jpg" alt="oxygen case-KSRTC -MD-Shivayogi Kalasad –Visit- Chamarajanagar -District  hospital" width="300" height="169" /></p>
<p>ಆಸ್ಪತ್ರೆಗೆ ಬಂದಿದ್ದ ಕೆಲ ರೋಗಿಗಳ ಜತೆಯೂ ಶಿವಯೋಗಿ ಕಳಸದ್ ಅವರು ಸಮಾಲೋಚನೆ ನಡೆಸಿ ಧೈರ್ಯ ಹೇಳಿದ್ರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ತನಿಖಾಧಿಕಾರಿ‌ ಶಿವಯೋಗಿ ಕಳಸದ್, ತನಿಖೆ ಪ್ರಾಥಮಿಕ ಹಂತದಲ್ಲಿದೆ ಜಿಲ್ಲಾಸ್ಪತ್ರೆಯಲ್ಲಿ ಈಗ ಪರಿಶೀಲನೆ ನಡೆಸಿದ್ದೇನೆ. ಈಗಾಗಲೇ ಡಿಸಿ, ಡೀನ್, ಡಿಎಚ್ ಓ ಹಾಗೂ ಆರೋಗ್ಯಾಧಿಕಾರಿಗಳ ಜೊತೆ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದೇನೆ.  ಆಸ್ಪತ್ರೆಯ ರೋಗಿಗಳು ಹಾಗೂ ಸಿಬ್ಬಂದಿಗಳಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಜಿಲ್ಲಾಸ್ಪತ್ರೆಯ ಕೊವೀಡ್ ರೋಗಿಗಳು ಹಾಗೂ ಆಕ್ಸಿಜನ್ ಪ್ಲಾಂಟ್ ಗೂ ಭೇಟಿ ನೀಡಿ‌ ಮಾಹಿತಿ‌ ಪಡೆದಿದ್ದೇನೆ. ಇಂದು ಅಥವಾ ನಾಳೆ ಮೈಸೂರು ಆಕ್ಸಿಜನ್ ಪ್ಲಾಂಟ್ ಗೆ ಭೇಟಿ ನೀಡಿ ಅಲ್ಲಿಯೂ ಸಹ ಮಾಹಿತಿ ‌ಪಡೆಯುತ್ತೇನೆ. ಎಲ್ಲಾ ವಿಚಾರದ ಸಮಗ್ರ ವರದಿ ಹಾಗೂ ಅಂಕಿ ಅಂಶಗಳನ್ನು ಸರ್ಕಾರಕ್ಕೆ ಸಲ್ಲಿಸುತ್ತೇನೆ ಎಂದು ಹೇಳಿದರು.</p>
<p><iframe loading="lazy" title="ಚಾಮರಾಜನಗರ ಆಸ್ಪತ್ರೆಗೆ ಭೇಟಿ ನೀಡಿದ ಕಳಸದ್." width="696" height="392" src="https://www.youtube.com/embed/Y8D8DReRJv4?feature=oembed" frameborder="0" allow="accelerometer; autoplay; clipboard-write; encrypted-media; gyroscope; picture-in-picture" allowfullscreen></iframe></p>
<p>Key words: oxygen case-KSRTC -MD-Shivayogi Kalasad –Visit- Chamarajanagar -District  hospital</p>
<p>The post <a href="https://www.justkannada.in/oxygen-case-ksrtc-md-shivayogi-kalasad-visit-chamarajanagar-district-hospital/">ಅಕ್ಸಿಜನ್ ದುರಂತ ಪ್ರಕರಣ: ಚಾಮರಾಜನಗರ ಜಿಲ್ಲಾಸ್ಪತ್ರೆಗೆ ತನಿಖಾಧಿಕಾರಿ ಶಿವಯೋಗಿ ಕಳಸದ್ ಭೇಟಿ, ಪರಿಶೀಲನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಾರ್ವಜನಿಕರ ಜೀವ ಹಾನಿ ಕೃತ್ಯ ಎಸಗುವ ‘  ಬಾಂಬರ್ ‘ ಗಳಿಗೆ ಗುಂಡಿಕ್ಕಬೇಕು : ಸಚಿವ ಶ್ರೀರಾಮುಲು</title>
		<link>https://www.justkannada.in/mysore-district-hospital-bomber-shoot-at-sight-sriramulu-bjp/</link>
		
		<dc:creator><![CDATA[JK Desk]]></dc:creator>
		<pubDate>Thu, 23 Jan 2020 15:43:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[bomber]]></category>
		<category><![CDATA[district-hospital]]></category>
		<category><![CDATA[Mysore.]]></category>
		<category><![CDATA[shoot-at-sight]]></category>
		<category><![CDATA[Sriramulu]]></category>
		<guid isPermaLink="false">https://www.justkannada.in/?p=21799</guid>

					<description><![CDATA[<p>&#160; ಮೈಸೂರು, ಜ.23, 2020 : (www.justkannada.in news ) ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣ. ಇಂತಹ ಅಪರಾಧಿಯನ್ನು ಸೂಟ್ ಅಟ್ ಸೈಟ್ ಮಾಡಬೇಕು. ಮೈಸೂರಿನಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಹೇಳಿಕೆ. ಸಮಾಜಘಾತುಕ ಶಕ್ತಿಗಳನ್ನು ಬೆಳೆಯಲು ಬಿಡಬಾರದು. ಕೆಲವರು ಶೋಕಿ, ಪ್ರಚಾರದ ಆಸೆಗಾಗಿ ಹೀಗೆಲ್ಲಾ ಮಾಡುತ್ತಾರೆ. ಮಾನಸಿಕ ಸ್ಥಿಮಿತತೆ ಕಳೆದುಕೊಂಡವರು ಇಂತಹ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವುದನ್ನೂ ಗಮನಿಸಿದ್ದೇವೆ. ಆದ್ದರಿಂದ ಅಂತಹ ವ್ಯಕ್ತಿಗಳನ್ನು ಕಂಡಲ್ಲಿ ಗುಂಡಿಕ್ಕಿಕೊಲ್ಲಬೇಕು. ಮೈಸೂರಿನಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಹೇಳಿಕೆ. ಮಂಗಳೂರು ಬಾಂಬ್ ಪ್ರಕರಣ [&#8230;]</p>
<p>The post <a href="https://www.justkannada.in/mysore-district-hospital-bomber-shoot-at-sight-sriramulu-bjp/">ಸಾರ್ವಜನಿಕರ ಜೀವ ಹಾನಿ ಕೃತ್ಯ ಎಸಗುವ ‘  ಬಾಂಬರ್ ‘ ಗಳಿಗೆ ಗುಂಡಿಕ್ಕಬೇಕು : ಸಚಿವ ಶ್ರೀರಾಮುಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ಜ.23, 2020 : (<a href="https://www.justkannada.in">www.justkannada.in</a> news ) ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣ. ಇಂತಹ ಅಪರಾಧಿಯನ್ನು ಸೂಟ್ ಅಟ್ ಸೈಟ್ ಮಾಡಬೇಕು. ಮೈಸೂರಿನಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಹೇಳಿಕೆ.</p>
<p>ಸಮಾಜಘಾತುಕ ಶಕ್ತಿಗಳನ್ನು ಬೆಳೆಯಲು ಬಿಡಬಾರದು. ಕೆಲವರು ಶೋಕಿ, ಪ್ರಚಾರದ ಆಸೆಗಾಗಿ ಹೀಗೆಲ್ಲಾ ಮಾಡುತ್ತಾರೆ. ಮಾನಸಿಕ ಸ್ಥಿಮಿತತೆ ಕಳೆದುಕೊಂಡವರು ಇಂತಹ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವುದನ್ನೂ ಗಮನಿಸಿದ್ದೇವೆ. ಆದ್ದರಿಂದ ಅಂತಹ ವ್ಯಕ್ತಿಗಳನ್ನು ಕಂಡಲ್ಲಿ ಗುಂಡಿಕ್ಕಿಕೊಲ್ಲಬೇಕು. ಮೈಸೂರಿನಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಹೇಳಿಕೆ.</p>
<p>ಮಂಗಳೂರು ಬಾಂಬ್ ಪ್ರಕರಣ ದ ಬಗ್ಗೆ ಹೆಚ್ ಡಿ ಕೆ ಹೇಳಿಕೆ ವಿಚಾರ. ಮಾಜಿ ಸಿಎಮ್ ಕುಮಾರಸ್ವಾಮಿ ಸ್ವಲ್ಪ ಸೀರಿಯಸ್‌ನೆಸ್ ಕಲಿಯಬೇಕು ಎಂದು ಕಿವಿಮಾತು ಹೇಳಿದ ಸಚಿವ ಶ್ರೀರಾಮುಲು.</p>
<p>ಕುಮಾರಸ್ವಾಮಿಗೆ  ಸೀರಿಯಸ್ ನೆಸ್ ಇಲ್ಲ ಅಂತ ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೀನಿ. ಯಾವ ವಿಚಾರ ಗೇಲಿ ಮಾಡಬೇಕು, ಯಾವ ವಿಚಾರವನ್ನು ಗಂಭೀರವಾಗಿ ಮಾತನಾಡಬೇಕು ಎಂಬುದನ್ನು ಕಲಿತುಕೊಳ್ಳಬೇಕು. ಹಿಂದೆ ಸೈನಿಕರ ಬಗ್ಗೆ ಹಗುರವಾಗಿ ಮಾತನಾಡಿದ್ದರು.  ಈಗ ಬಾಂಬ್ ಪತ್ತೆ ಬಗ್ಗೆ ಗೇಲಿ ಮಾಡಿದ್ದಾರೆ. ಇವರು ಮಾಜಿ ಪ್ರಧಾನಿ ಮಗ, ಮುಖ್ಯಮಂತ್ರಿಯಾಗಿ ಕೆಲಸ ಮಾಡಿದವರು. ಮಂಗಳೂರು ಗಲಭೆ ಪ್ರಕರಣಗಳಲ್ಲಿ ಎಸ್ಡಿಪಿಐ, ಪಿಎಫ್ಐ ಸಂಘಟನೆಗಳ ಕೈವಾಡವರುವ ಬಗ್ಗೆ ಅನುಮಾನವಿದೆ. ಮೈಸೂರಿನಲ್ಲಿ ತನ್ವೀರ್ ಸೇಠ್, ಬೆಂಗಳೂರಿನಲ್ಲಿ ಹ್ಯಾರಿಸ್ ಮೇಲೆ ಹಲ್ಲೆಯಾಗಿದೆ. ಜನಪ್ರತಿನಿಧಿಗಳನ್ನೇ ಗುರಿಯಾಗಿಸಿಕೊಂಡು ಹಲ್ಲೆ ಮಾಡಿದ್ದಾರೆ. ಸಮಾಜದ ಶಾಂತಿ ಕದಡುವ ವ್ಯಕ್ತಿ ಯಾರೆ ಆಗಿರಲಿ, ಯಾವುದೇ ಪಕ್ಷ, ಸಂಘಟನೆಯಾಗಿರಲಿ ಅವರ ವಿರುದ್ಧ ಶಿಸ್ತು ಕ್ರಮ ಆಗಬೇಕು. ಮೈಸೂರಿನಲ್ಲಿ ಸಚಿವ ಶ್ರೀರಾಮುಲು ಆಗ್ರಹ.</p>
<p>ಮೈಸೂರಿನಲ್ಲಿ ನೂತನ ಜಿಲ್ಲಾಸ್ಪತ್ರೆ ಕಟ್ಟಡ ಲೋಕಾರ್ಪಣೆ ಮಾಡಿದ ಸಚಿವ ಶ್ರೀರಾಮುಲು. 70ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ 5ಅಂತಸ್ಥಿನ ಕಟ್ಟಡ.</p>
<p>ಸುಮಾರು 300ಬೆಡ್ ಗಳನ್ನು ಹೊಂದಿರುವ ಅಸ್ಪತ್ರೆ. ಹೊರರೋಗಿಗಳ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿ, ರಕ್ತನಿಧಿ, ಪೋಸ್ಟ್ ಆಪರೇಟಿಂಗ್ ವಾರ್ಡ್, ಫಿಜಿಯೋ ಥೆರಪಿ ಸೇರಿ ಅತ್ಯಾಧುನಿಕ ಸೌಲಭ್ಯವುಳ್ಳ ಜಿಲ್ಲಾಸ್ಪತ್ರೆ.</p>
<p>&nbsp;</p>
<p>Key words : mysore-district-hospital-bomber-shoot-at-sight-sriramulu-bjp</p>
<p>&nbsp;</p>
<p>The post <a href="https://www.justkannada.in/mysore-district-hospital-bomber-shoot-at-sight-sriramulu-bjp/">ಸಾರ್ವಜನಿಕರ ಜೀವ ಹಾನಿ ಕೃತ್ಯ ಎಸಗುವ ‘  ಬಾಂಬರ್ ‘ ಗಳಿಗೆ ಗುಂಡಿಕ್ಕಬೇಕು : ಸಚಿವ ಶ್ರೀರಾಮುಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
