<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>dj halli-kg halli riot case- sampath raj Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/dj-halli-kg-halli-riot-case-sampath-raj/feed/" rel="self" type="application/rss+xml" />
	<link>https://www.justkannada.in/tag/dj-halli-kg-halli-riot-case-sampath-raj/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 17 Nov 2020 05:21:28 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>dj halli-kg halli riot case- sampath raj Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/dj-halli-kg-halli-riot-case-sampath-raj/</link>
	<width>32</width>
	<height>32</height>
</image> 
	<item>
		<title>ಯಾರೇ ತಪ್ಪು ಮಾಡಿದ್ರೂ ಶಿಕ್ಷೆಯಾಗಲೇಬೇಕು- ಸಂಪತ್ ರಾಜ್ ಬಂಧನ ಕುರಿತು ಅಖಂಡ ಶ್ರೀನಿವಾಸಮೂರ್ತಿ ಹೇಳಿಕೆ&#8230;</title>
		<link>https://www.justkannada.in/dj-halli-kg-halli-riot-case-sampath-raj-arrest-mla-akanda-srinivasamoorthy/</link>
		
		<dc:creator><![CDATA[JK Desk]]></dc:creator>
		<pubDate>Tue, 17 Nov 2020 05:21:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Akanda Srinivasamoorthy]]></category>
		<category><![CDATA[arrest]]></category>
		<category><![CDATA[dj halli-kg halli riot case- sampath raj]]></category>
		<category><![CDATA[MLA]]></category>
		<guid isPermaLink="false">https://www.justkannada.in/?p=45462</guid>

					<description><![CDATA[<p>ಬೆಂಗಳೂರು,ನವೆಂಬರ್,17,2020(www.justkannada.in): ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಪತ್ ರಾಜ್ ಬಂಧನವಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ, ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಲೇಬೇಕು ಎಂದಿದ್ದಾರೆ. ಮಾಧ್ಯಗಳ ಜತೆ ಇಂದು ಮಾತನಾಡಿದ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಪೊಲೀಸರು, ನ್ಯಾಯಾಲಯ ಮಾಧ್ಯಮ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ನಿಮ್ಮ ಸಹಕಾರದಿಂದ ಸಂಪತ್ ರಾಜ್ ಬಂಧನವಾಗಿದೆ. ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಬೇಕು. ನನಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು. ನಾನು ಎಲ್ಲಿಯೂ [&#8230;]</p>
<p>The post <a href="https://www.justkannada.in/dj-halli-kg-halli-riot-case-sampath-raj-arrest-mla-akanda-srinivasamoorthy/">ಯಾರೇ ತಪ್ಪು ಮಾಡಿದ್ರೂ ಶಿಕ್ಷೆಯಾಗಲೇಬೇಕು- ಸಂಪತ್ ರಾಜ್ ಬಂಧನ ಕುರಿತು ಅಖಂಡ ಶ್ರೀನಿವಾಸಮೂರ್ತಿ ಹೇಳಿಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,17,2020(<a href="https://www.justkannada.in">www.justkannada.in</a>):</strong> ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಪತ್ ರಾಜ್ ಬಂಧನವಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ, ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಲೇಬೇಕು ಎಂದಿದ್ದಾರೆ.<img decoding="async" class="aligncenter size-full wp-image-7" src="https://www.justkannada.in/wp-content/uploads/2019/05/jk-logo.jpg" alt="kannada-journalist-media-fourth-estate-under-loss" width="125" height="125" /></p>
<p>ಮಾಧ್ಯಗಳ ಜತೆ ಇಂದು ಮಾತನಾಡಿದ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಪೊಲೀಸರು, ನ್ಯಾಯಾಲಯ ಮಾಧ್ಯಮ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ನಿಮ್ಮ ಸಹಕಾರದಿಂದ ಸಂಪತ್ ರಾಜ್ ಬಂಧನವಾಗಿದೆ. ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಬೇಕು. ನನಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.<img fetchpriority="high" decoding="async" class="aligncenter size-medium wp-image-45463" src="https://www.justkannada.in/wp-content/uploads/2020/11/akanda-300x168.jpg" alt="dj-halli-kg-halli-riot-case-sampath-raj-arrest-mla-akanda-srinivasamoorthy" width="300" height="168" /></p>
<p>ನಾನು ಎಲ್ಲಿಯೂ ಯಾರ ವಿರುದ್ದವೂ ದ್ವೇಷದ ರಾಜಕಾರಣ ಮಾಡಿಲ್ಲ. ನನ್ನನ್ನೇ ಯಾಕೆ ಟಾರ್ಗೆಟ್ ಮಾಡಿದ್ದಾರೆ ಗೊತ್ತಿಲ್ಲ. ಸಂಪತ್ ರಾಜ್ ಮತ್ತು ನನ್ನ ನಡುವೆ ಯಾವುದೇ ವೈಮನಸ್ಸು ಇಲ್ಲ. ತಪ್ಪು ಮಾಡಿದ್ದಕ್ಕೆ ಓಡಿ ಹೋಗಿದ್ದಾರೆ. ತಪ್ಪು ಮಾಡಿಲ್ಲದಿದ್ದರೇ ಪೊಲೀಸರ ಮುಂದೆ ಹಾಜರಾಗಬೇಕಿತ್ತು. ಹೀಗಾಗಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು ಎಂದು ಅಖಂಡ ಶ್ರೀನಿವಾಸ ಮೂರ್ತಿ ಆಗ್ರಹಿಸಿದರು.</p>
<p>Key words: dj halli-kg halli riot case- sampath raj- arrest- MLA-Akanda Srinivasamoorthy</p>
<p>The post <a href="https://www.justkannada.in/dj-halli-kg-halli-riot-case-sampath-raj-arrest-mla-akanda-srinivasamoorthy/">ಯಾರೇ ತಪ್ಪು ಮಾಡಿದ್ರೂ ಶಿಕ್ಷೆಯಾಗಲೇಬೇಕು- ಸಂಪತ್ ರಾಜ್ ಬಂಧನ ಕುರಿತು ಅಖಂಡ ಶ್ರೀನಿವಾಸಮೂರ್ತಿ ಹೇಳಿಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
