<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>dj Halli -riot case Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/dj-halli-riot-case/feed/" rel="self" type="application/rss+xml" />
	<link>https://www.justkannada.in/tag/dj-halli-riot-case/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 02 Sep 2020 10:48:09 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>dj Halli -riot case Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/dj-halli-riot-case/</link>
	<width>32</width>
	<height>32</height>
</image> 
	<item>
		<title>ಡಿ.ಜೆ ಹಳ್ಳಿ ಗಲಭೆ ಪ್ರಕರಣ: ಹಾನಿಗೊಳಗಾದ ಪ್ರದೇಶಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ, ಪರಿಶೀಲನೆ&#8230;</title>
		<link>https://www.justkannada.in/dj-halli-riot-case-former-cm-siddaramaiah-visits-mla-akanda-srinivas-murthy-house/</link>
		
		<dc:creator><![CDATA[JK Desk]]></dc:creator>
		<pubDate>Wed, 02 Sep 2020 10:32:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[akanda srinivas murthy]]></category>
		<category><![CDATA[dj Halli -riot case]]></category>
		<category><![CDATA[Former CM]]></category>
		<category><![CDATA[house]]></category>
		<category><![CDATA[MLA]]></category>
		<category><![CDATA[Siddaramaiah]]></category>
		<category><![CDATA[visits]]></category>
		<guid isPermaLink="false">https://www.justkannada.in/?p=36708</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,2,2020(www.justkannada.in):  ಬೆಂಗಳೂರಿನ ಡಿ.ಜೆ ಹಳ್ಳಿ ಗಲಭೆ ವೇಳೆ ಹಾನಿಗೊಳಗಾಗಿರುವ ಪ್ರದೇಶಕ್ಕೆ ಇಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿದ್ದರಾಮಯ್ಯ ಅವರು ಇಂದು ಡಿ.ಜೆ. ಹಳ್ಳಿಗೆ ಭೇಟಿ ನೀಡಿದರು.  ಗಲಭೆ ಸಂದರ್ಭದಲ್ಲಿ ಹಾನಿಗೊಳಗಾಗಿರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ, ಪೊಲೀಸ್ ಠಾಣೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತೆರಳಿ ಪರಿಶೀಲಿಸಿದರು. ನಂತರ ಡಿಸಿಪಿ ಶರಣಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳ ಜೊತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿ ಘಟನೆಯ ಬಗ್ಗೆ [&#8230;]</p>
<p>The post <a href="https://www.justkannada.in/dj-halli-riot-case-former-cm-siddaramaiah-visits-mla-akanda-srinivas-murthy-house/">ಡಿ.ಜೆ ಹಳ್ಳಿ ಗಲಭೆ ಪ್ರಕರಣ: ಹಾನಿಗೊಳಗಾದ ಪ್ರದೇಶಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ, ಪರಿಶೀಲನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,2,2020(<a href="https://www.justkannada.in">www.justkannada.in</a>):</strong>  ಬೆಂಗಳೂರಿನ ಡಿ.ಜೆ ಹಳ್ಳಿ ಗಲಭೆ ವೇಳೆ ಹಾನಿಗೊಳಗಾಗಿರುವ ಪ್ರದೇಶಕ್ಕೆ ಇಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.<img fetchpriority="high" decoding="async" class="aligncenter size-medium wp-image-36710" src="https://www.justkannada.in/wp-content/uploads/2020/09/siddaramaiah-300x225.jpg" alt="" width="300" height="225" /></p>
<p>ಸಿದ್ದರಾಮಯ್ಯ ಅವರು ಇಂದು ಡಿ.ಜೆ. ಹಳ್ಳಿಗೆ ಭೇಟಿ ನೀಡಿದರು.  ಗಲಭೆ ಸಂದರ್ಭದಲ್ಲಿ ಹಾನಿಗೊಳಗಾಗಿರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ, ಪೊಲೀಸ್ ಠಾಣೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತೆರಳಿ ಪರಿಶೀಲಿಸಿದರು.<img decoding="async" class="aligncenter size-medium wp-image-36709" src="https://www.justkannada.in/wp-content/uploads/2020/09/sid-300x225.jpg" alt="dj-halli-riot-case-former-cm-siddaramaiah-visits-mla-akanda-srinivas-murthy-house" width="300" height="225" /></p>
<p>ನಂತರ ಡಿಸಿಪಿ ಶರಣಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳ ಜೊತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿ ಘಟನೆಯ ಬಗ್ಗೆ ವಿವರ ಪಡೆದುಕೊಂಡರು. ಈ ವೇಳೆ ಶಾಸಕರಾದ ರಿಜ್ವಾನ್ ಹರ್ಷದ್, ನಸೀರ್ ಅಹಮದ್, ವೆಂಕಟರಮಣಪ್ಪ ಮತ್ತಿತರರು ಹಾಜರಿದ್ದರು.</p>
<p>Key words: DJ halli-riot case- Former CM –Siddaramaiah- visits – mla –akanda srinivas murthy-house</p>
<p>The post <a href="https://www.justkannada.in/dj-halli-riot-case-former-cm-siddaramaiah-visits-mla-akanda-srinivas-murthy-house/">ಡಿ.ಜೆ ಹಳ್ಳಿ ಗಲಭೆ ಪ್ರಕರಣ: ಹಾನಿಗೊಳಗಾದ ಪ್ರದೇಶಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ, ಪರಿಶೀಲನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗಲಭೆ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ನಿಶ್ಷಿತ- ಘಟನೆ ಖಂಡಿಸಿ ಸಿಎಂ ಬಿಎಸ್ ವೈ ಟ್ವೀಟ್&#8230;</title>
		<link>https://www.justkannada.in/dj-halli-riot-case-defamation-action-against-perpetrators-prohibited-cm-bs-yeddyurappa/</link>
		
		<dc:creator><![CDATA[JK Desk]]></dc:creator>
		<pubDate>Wed, 12 Aug 2020 04:58:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[CM BS Yeddyurappa]]></category>
		<category><![CDATA[Defamation action]]></category>
		<category><![CDATA[dj Halli -riot case]]></category>
		<category><![CDATA[perpetrators]]></category>
		<category><![CDATA[Prohibited]]></category>
		<guid isPermaLink="false">https://www.justkannada.in/?p=34528</guid>

					<description><![CDATA[<p>ಬೆಂಗಳೂರು,ಆ,11,2020(www.justkannada.in): ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ  ವ್ಯಾಪ್ತಿಯಲ್ಲಿ ನಡೆದ ಗಲಭೆಯನ್ನ ಖಂಡಿಸಿರುವ ಸಿಎಂ ಬಿಎಸ್  ಯಡಿಯೂರಪ್ಪ ಘಟನೆಗೆ ಕಾರಣರಾದ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ನಿಶ್ಚಿತ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ,  ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸರ ಮನೆ ಹಾಗೂ ಪೋಲೀಸ್ ಠಾಣೆ ಮೇಲೆ ದಾಳಿ‌ ಮಾಡಿ ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ‌ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. [&#8230;]</p>
<p>The post <a href="https://www.justkannada.in/dj-halli-riot-case-defamation-action-against-perpetrators-prohibited-cm-bs-yeddyurappa/">ಗಲಭೆ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ನಿಶ್ಷಿತ- ಘಟನೆ ಖಂಡಿಸಿ ಸಿಎಂ ಬಿಎಸ್ ವೈ ಟ್ವೀಟ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಆ,11,2020(<a href="https://www.justkannada.in">www.justkannada.in</a>): ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ  ವ್ಯಾಪ್ತಿಯಲ್ಲಿ ನಡೆದ ಗಲಭೆಯನ್ನ ಖಂಡಿಸಿರುವ ಸಿಎಂ ಬಿಎಸ್  ಯಡಿಯೂರಪ್ಪ ಘಟನೆಗೆ ಕಾರಣರಾದ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ನಿಶ್ಚಿತ ಎಂದು ತಿಳಿಸಿದ್ದಾರೆ.<img decoding="async" class="aligncenter size-medium wp-image-34530" src="https://www.justkannada.in/wp-content/uploads/2020/08/bsy-e-300x170.png" alt="dj-halli-riot-case-defamation-action-against-perpetrators-prohibited-cm-bs-yeddyurappa" width="300" height="170" /></p>
<p>ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ,  ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸರ ಮನೆ ಹಾಗೂ ಪೋಲೀಸ್ ಠಾಣೆ ಮೇಲೆ ದಾಳಿ‌ ಮಾಡಿ ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ‌ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ  ಎಂದು ತಿಳಿಸಿದ್ದಾರೆ.</p>
<p>ಮಂಗಳವಾರ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೋಲೀಸರು, ಸಾರ್ವಜನಿಕರ ‌ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕೆಂದು ಎಂದು ಯಡಿಯೂರಪ್ಪ ಮತ್ತೊಂದು ಟ್ವೀಟ್​​ನಲ್ಲಿ ಮನವಿ ಮಾಡಿದ್ದಾರೆ.<img loading="lazy" decoding="async" class="aligncenter size-medium wp-image-34529" src="https://www.justkannada.in/wp-content/uploads/2020/08/c-m-bs-300x215.png" alt="dj-halli-riot-case-defamation-action-against-perpetrators-prohibited-cm-bs-yeddyurappa" width="300" height="215" /></p>
<p>ಕಾಂಗ್ರೆಸ್​​ ಶಾಸಕ ಅಖಂಡ ಶ್ರೀನಿವಾಸ್‌ ಸಂಬಂಧಿಯೊಬ್ಬರು ಫೇಸ್​​ಬುಕ್​​ನಲ್ಲಿ  ವಿವಾದಿತ ಪೋಸ್ಟ್​​ ಹಾಕಿದ್ದರು ಎಂದು ಆರೋಪಿಸಿ ಕಿಡಿಗೇಡಿಗಳ ಗುಂಪೊಂದು ನಿನ್ನೆ ತಡರಾತ್ರಿ ಗಲಭೆ ನಡೆಸಿದ್ದು ಬೆಂಗಳೂರು ಪೊಲೀಸರು ಗಲಭೆ ನಡೆದ ಪ್ರದೇಶದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿಗೊಳಿಸಿದ್ದಾರೆ.</p>
<p>Key words: dj Halli -riot case -Defamation action- against -perpetrators –prohibited-CM BS yeddyurappa</p>
<p>The post <a href="https://www.justkannada.in/dj-halli-riot-case-defamation-action-against-perpetrators-prohibited-cm-bs-yeddyurappa/">ಗಲಭೆ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ನಿಶ್ಷಿತ- ಘಟನೆ ಖಂಡಿಸಿ ಸಿಎಂ ಬಿಎಸ್ ವೈ ಟ್ವೀಟ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
