<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>DK Sivakumar- arrest Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/dk-sivakumar-arrest/feed/" rel="self" type="application/rss+xml" />
	<link>https://www.justkannada.in/tag/dk-sivakumar-arrest/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 04 Sep 2019 10:07:38 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>DK Sivakumar- arrest Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/dk-sivakumar-arrest/</link>
	<width>32</width>
	<height>32</height>
</image> 
	<item>
		<title>ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಮಳೆಯನ್ನೂ ಲೆಕ್ಕಿಸದೆ ಮಾಜಿ ಸಚಿವರ ನೇತೃತ್ವದಲ್ಲಿ ರಸ್ತೆ ತಡೆದು ಬೃಹತ್ ಪ್ರತಿಭಟನೆ&#8230;</title>
		<link>https://www.justkannada.in/dk-sivakumar-arrest-massive-protest-rains-chamarajanagar/</link>
		
		<dc:creator><![CDATA[JK Desk]]></dc:creator>
		<pubDate>Wed, 04 Sep 2019 10:07:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chamarajanagar]]></category>
		<category><![CDATA[DK Sivakumar- arrest]]></category>
		<category><![CDATA[massive protest]]></category>
		<category><![CDATA[rains]]></category>
		<guid isPermaLink="false">https://www.justkannada.in/?p=11417</guid>

					<description><![CDATA[<p>ಚಾಮರಾಜನಗರ,ಸೆ,4,2019(www.justkannada.in):  ಜಾರಿ ನಿರ್ದೇಶನಾಲಯದಿಂದ  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧಿಸಿರುವುದನ್ನ ಖಂಡಿಸಿ ಚಾಮರಾಜನಗರದಲ್ಲಿ ಕಾಂಗ್ರೆಸ ಕಾರ್ಯಕರ್ತರು ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸಿದರು. ಶಾಸಕ ಹಾಗೂ ಮಾಜಿ ಸಚಿವ  ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ ನೇತೃತ್ವದಲ್ಲಿ ಚಾಮರಾಜನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು  ಬೃಹತ್ ಪ್ರತಿಭಟನೆ ನಡೆಸಿದರು.  ರಾಷ್ಟ್ರೀಯ ಹೆದ್ದಾರಿ -209ರ ಸಂಚಾರ ತಡೆದು ಪ್ರತಿಭಟನಾಕಾರರು ಬಿಜೆಪಿ ನಾಯಕರ ವಿರುದ್ಧ ಧಿಕ್ಕಾರಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಮಳೆ ಸುರಿಯುತ್ತಿದ್ದರೂ ಮಳೆಯನ್ನು ಲೆಕ್ಕಸದೇ ಕಾಂಗ್ರೆಸ್ ಕಾರ್ಯಕರ್ತರು ಮಳೆ ಯಲ್ಲೇ ಪ್ರತಿಭಟನೆ ಮಾಡಿದರು. ಸುಮಾರು 40 [&#8230;]</p>
<p>The post <a href="https://www.justkannada.in/dk-sivakumar-arrest-massive-protest-rains-chamarajanagar/">ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಮಳೆಯನ್ನೂ ಲೆಕ್ಕಿಸದೆ ಮಾಜಿ ಸಚಿವರ ನೇತೃತ್ವದಲ್ಲಿ ರಸ್ತೆ ತಡೆದು ಬೃಹತ್ ಪ್ರತಿಭಟನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಚಾಮರಾಜನಗರ,ಸೆ,4,2019(<a href="https://www.justkannada.in">www.justkannada.in</a>):  ಜಾರಿ ನಿರ್ದೇಶನಾಲಯದಿಂದ  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧಿಸಿರುವುದನ್ನ ಖಂಡಿಸಿ ಚಾಮರಾಜನಗರದಲ್ಲಿ ಕಾಂಗ್ರೆಸ ಕಾರ್ಯಕರ್ತರು ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸಿದರು.</p>
<p>ಶಾಸಕ ಹಾಗೂ ಮಾಜಿ ಸಚಿವ  ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ ನೇತೃತ್ವದಲ್ಲಿ ಚಾಮರಾಜನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು  ಬೃಹತ್ ಪ್ರತಿಭಟನೆ ನಡೆಸಿದರು.  ರಾಷ್ಟ್ರೀಯ ಹೆದ್ದಾರಿ -209ರ ಸಂಚಾರ ತಡೆದು ಪ್ರತಿಭಟನಾಕಾರರು ಬಿಜೆಪಿ ನಾಯಕರ ವಿರುದ್ಧ ಧಿಕ್ಕಾರಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>
<p>ಪ್ರತಿಭಟನೆ ವೇಳೆ ಮಳೆ ಸುರಿಯುತ್ತಿದ್ದರೂ ಮಳೆಯನ್ನು ಲೆಕ್ಕಸದೇ ಕಾಂಗ್ರೆಸ್ ಕಾರ್ಯಕರ್ತರು ಮಳೆ ಯಲ್ಲೇ ಪ್ರತಿಭಟನೆ ಮಾಡಿದರು. ಸುಮಾರು 40 ನಿಮಿಷಗಳ ಕಾ ಲ ಮಳೆಯಲ್ಲೇ ನೆನೆದು ಧರಣಿ ನಡೆಸಿದರು. ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ನೂರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಭಾಗಿಯಾಗಿದ್ದರು. ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯಿಂದ ರಸ್ತೆ ಸಚಾರ ಅಸ್ತವ್ಯಸ್ತಗೊಂಡಿತ್ತು.</p>
<p>Key words: DK Sivakumar- arrest &#8211; massive protest –rains-chamarajanagar</p>
<p>The post <a href="https://www.justkannada.in/dk-sivakumar-arrest-massive-protest-rains-chamarajanagar/">ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಮಳೆಯನ್ನೂ ಲೆಕ್ಕಿಸದೆ ಮಾಜಿ ಸಚಿವರ ನೇತೃತ್ವದಲ್ಲಿ ರಸ್ತೆ ತಡೆದು ಬೃಹತ್ ಪ್ರತಿಭಟನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
