<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>DMK- Manifesto –Mekedatu dam- Govt - R.Ashok Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/dmk-manifesto-mekedatu-dam-govt-r-ashok/feed/" rel="self" type="application/rss+xml" />
	<link>https://www.justkannada.in/tag/dmk-manifesto-mekedatu-dam-govt-r-ashok/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 21 Mar 2024 06:29:50 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>DMK- Manifesto –Mekedatu dam- Govt - R.Ashok Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/dmk-manifesto-mekedatu-dam-govt-r-ashok/</link>
	<width>32</width>
	<height>32</height>
</image> 
	<item>
		<title>ಮೇಕೆದಾಟು ಡ್ಯಾಂಗೆ ತಡೆ ಎಂಬ ಡಿಎಂಕೆ ಪ್ರಣಾಳಿಕೆ:  ಸರ್ಕಾರ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ- ಆರ್.ಅಶೋಕ್ ಕಿಡಿ.</title>
		<link>https://www.justkannada.in/dmk-manifesto-mekedatu-dam-govt-r-ashok/</link>
		
		<dc:creator><![CDATA[prashanth]]></dc:creator>
		<pubDate>Thu, 21 Mar 2024 06:29:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DMK- Manifesto –Mekedatu dam- Govt - R.Ashok]]></category>
		<guid isPermaLink="false">https://www.justkannada.in/?p=121078</guid>

					<description><![CDATA[<p>ಬೆಂಗಳೂರು,ಮಾರ್ಚ್,21,2024(www.justkannada.in):  ಲೋಕಸಭಾ ಚುನಾವಣೆಯಲ್ಲಿ INDIA ಮೈತ್ರಿಕೂಟ ಗೆದ್ದರೇ ಮೇಕೆದಾಟು ಡ್ಯಾಂಗೆ ಕಟ್ಟಲು ಬಿಡುವುದಿಲ್ಲ ಎಂದು ಡಿಎಂಕೆ ತನ್ನ  ಪ್ರಣಾಳಿಕೆಯಲ್ಲಿ ಘೋಷಿಸಿದ್ದು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಆರ್.ಅಶೋಕ್,  ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು ತಮ್ಮ I.N.D.I. ಮಿತ್ರಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆಯಲ್ಲ ಡಿಸಿಎಂ ಡಿಕೆ ಶಿವಕುಮಾರ್ [&#8230;]</p>
<p>The post <a href="https://www.justkannada.in/dmk-manifesto-mekedatu-dam-govt-r-ashok/">ಮೇಕೆದಾಟು ಡ್ಯಾಂಗೆ ತಡೆ ಎಂಬ ಡಿಎಂಕೆ ಪ್ರಣಾಳಿಕೆ:  ಸರ್ಕಾರ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ- ಆರ್.ಅಶೋಕ್ ಕಿಡಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,21,2024(<a href="http://www.justkannada.in">www.justkannada.in</a>):  </strong>ಲೋಕಸಭಾ ಚುನಾವಣೆಯಲ್ಲಿ INDIA ಮೈತ್ರಿಕೂಟ ಗೆದ್ದರೇ ಮೇಕೆದಾಟು ಡ್ಯಾಂಗೆ ಕಟ್ಟಲು ಬಿಡುವುದಿಲ್ಲ ಎಂದು ಡಿಎಂಕೆ ತನ್ನ  ಪ್ರಣಾಳಿಕೆಯಲ್ಲಿ ಘೋಷಿಸಿದ್ದು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಆರ್.ಅಶೋಕ್,  ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು ತಮ್ಮ I.N.D.I. ಮಿತ್ರಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆಯಲ್ಲ ಡಿಸಿಎಂ ಡಿಕೆ ಶಿವಕುಮಾರ್ ಅವರೇ, ಈಗ &#8216;ನಮ್ಮ ನೀರು, ನಮ್ಮ ಹಕ್ಕು&#8217; ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾ  ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ? ಎಂದು ಡಿ.ಕೆ ಶಿವಕುಮಾರ್ ವಿರುದ್ದ ಗುಡುಗಿದ್ದಾರೆ.<img decoding="async" class="aligncenter size-full wp-image-119296" src="https://www.justkannada.in/wp-content/uploads/2024/02/ashok.R.jpg" alt="" width="500" height="281" srcset="https://www.justkannada.in/wp-content/uploads/2024/02/ashok.R.jpg 500w, https://www.justkannada.in/wp-content/uploads/2024/02/ashok.R-300x169.jpg 300w" sizes="(max-width: 500px) 100vw, 500px" /></p>
<p>ಬೆಂಗಳೂರಿಗೆ ನೀರು ತರುತ್ತೇವೆ ಎಂದು ಮೇಕೆದಾಟು ಪಾದಯಾತ್ರೆ ಮಾಡಿ ಕನ್ನಡಿಗರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೇರಿದ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಈಗ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.</p>
<p>Key words: DMK- Manifesto –Mekedatu dam- Govt &#8211; R.Ashok</p>
<p>The post <a href="https://www.justkannada.in/dmk-manifesto-mekedatu-dam-govt-r-ashok/">ಮೇಕೆದಾಟು ಡ್ಯಾಂಗೆ ತಡೆ ಎಂಬ ಡಿಎಂಕೆ ಪ್ರಣಾಳಿಕೆ:  ಸರ್ಕಾರ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ- ಆರ್.ಅಶೋಕ್ ಕಿಡಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
