<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Does our state need a CM who is help to disqualified mla&#039;s? says Former CM HDK Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/does-our-state-need-a-cm-who-is-help-to-disqualified-mlas-says-former-cm-hdk/feed/" rel="self" type="application/rss+xml" />
	<link>https://www.justkannada.in/tag/does-our-state-need-a-cm-who-is-help-to-disqualified-mlas-says-former-cm-hdk/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 24 Nov 2019 07:24:50 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Does our state need a CM who is help to disqualified mla&#039;s? says Former CM HDK Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/does-our-state-need-a-cm-who-is-help-to-disqualified-mlas-says-former-cm-hdk/</link>
	<width>32</width>
	<height>32</height>
</image> 
	<item>
		<title>ಅನರ್ಹರಿಗಾಗಿ ಪ್ರಾಣ ಕೊಡುವ ಸಿಎಂ ನಮ್ಮ ರಾಜ್ಯಕ್ಕೆ ಬೇಕಾ? ಮಾಜಿ ಸಿಎಂ ಎಚ್ಡಿಕೆ ಪ್ರಶ್ನೆ</title>
		<link>https://www.justkannada.in/does-our-state-need-a-cm-who-is-help-to-disqualified-mlas-says-former-cm-hdk/</link>
		
		<dc:creator><![CDATA[JK Desk]]></dc:creator>
		<pubDate>Sun, 24 Nov 2019 07:24:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Does our state need a CM who is help to disqualified mla's? says Former CM HDK]]></category>
		<guid isPermaLink="false">https://www.justkannada.in/?p=17282</guid>

					<description><![CDATA[<p>ಬೆಂಗಳೂರು, ನವೆಂಬರ್, 24, 2019 (www.justkannada.in):  ಆದೂ ಸರ್ಕಾರ ರಚಿಸಲು ಕಾರಣರಾದ ಅನರ್ಹ ಶಾಸಕರಿಗೆ ತಾವು ಪ್ರಾಣ ಬೇಕಾದರು ಕೊಡುವುದಾಗಿ ಹೇಳುತ್ತಿದ್ದಾರೆ. ಜನರಿಗಾಗಿ ಪ್ರಾಣ ಕೊಡಬೇಕಾದ ಇವರು, ಅನರ್ಹರಿಗಾಗಿ ಪ್ರಾಣ ಕೊಡಲು ಸಿದ್ದವಿದ್ದೇನೆ ಎನ್ನುತ್ತಿರುವ ಮುಖ್ಯಮಂತ್ರಿ ನಿಮಗೆ ಬೇಕೆ ಎಂದು ಪ್ರಶ್ನೆ ಮಾಡಿದರು. ಬೆಂಗಳೂರು : ನಾವು ಯಾವತ್ತೂ ಜಾತಿಯ ಹೆಸರಿನಲ್ಲಿ ರಾಜಕಾರಣ ಮಾಡಿಲ್ಲ. ಆದ್ರೇ ಸಿಎಂ ಯಡಿಯೂರಪ್ಪ ಜನರಿಗೆ ಸಿಗುತ್ತಿಲ್ಲ. ಕ್ಷೇತ್ರಗಳಿಗೆ ಅನುದಾನವನ್ನೇ ನೀಡಿಲ್ಲ. ಯಶವಂತಪುರ ಕ್ಷೇತ್ರದ ಉಪ ಚುನಾವಣಾ ಕಣ ರಂಗೇರಿದೆ. ಕಳೆದ ಮೂರು [&#8230;]</p>
<p>The post <a href="https://www.justkannada.in/does-our-state-need-a-cm-who-is-help-to-disqualified-mlas-says-former-cm-hdk/">ಅನರ್ಹರಿಗಾಗಿ ಪ್ರಾಣ ಕೊಡುವ ಸಿಎಂ ನಮ್ಮ ರಾಜ್ಯಕ್ಕೆ ಬೇಕಾ? ಮಾಜಿ ಸಿಎಂ ಎಚ್ಡಿಕೆ ಪ್ರಶ್ನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ನವೆಂಬರ್, 24, 2019 (www.justkannada.in)</strong>:  ಆದೂ ಸರ್ಕಾರ ರಚಿಸಲು ಕಾರಣರಾದ ಅನರ್ಹ ಶಾಸಕರಿಗೆ ತಾವು ಪ್ರಾಣ ಬೇಕಾದರು ಕೊಡುವುದಾಗಿ ಹೇಳುತ್ತಿದ್ದಾರೆ. ಜನರಿಗಾಗಿ ಪ್ರಾಣ ಕೊಡಬೇಕಾದ ಇವರು, ಅನರ್ಹರಿಗಾಗಿ ಪ್ರಾಣ ಕೊಡಲು ಸಿದ್ದವಿದ್ದೇನೆ ಎನ್ನುತ್ತಿರುವ ಮುಖ್ಯಮಂತ್ರಿ ನಿಮಗೆ ಬೇಕೆ ಎಂದು ಪ್ರಶ್ನೆ ಮಾಡಿದರು.</p>
<p>ಬೆಂಗಳೂರು : ನಾವು ಯಾವತ್ತೂ ಜಾತಿಯ ಹೆಸರಿನಲ್ಲಿ ರಾಜಕಾರಣ ಮಾಡಿಲ್ಲ. ಆದ್ರೇ ಸಿಎಂ ಯಡಿಯೂರಪ್ಪ ಜನರಿಗೆ ಸಿಗುತ್ತಿಲ್ಲ. ಕ್ಷೇತ್ರಗಳಿಗೆ ಅನುದಾನವನ್ನೇ ನೀಡಿಲ್ಲ.<br />
ಯಶವಂತಪುರ ಕ್ಷೇತ್ರದ ಉಪ ಚುನಾವಣಾ ಕಣ ರಂಗೇರಿದೆ. ಕಳೆದ ಮೂರು ದಿನಗಳಿಂದ ಕ್ಷೇತ್ರದ ಉಪ ಚುನಾವಣಾ ಪ್ರಚಾರದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ತಮ್ಮ ಅಭ್ಯರ್ಥಿ ಜವರಾಯೀಗೌಡ ಪರವಾಗಿ ಮತ ಯಾಚಿಸಿದರು.<br />
ರಾಜ್ಯದ ಜನತೆಗಾಗಿ. ಅವರ ಸಮಸ್ಯೆಗಳಿಗಾಗಿ. ಆದ್ರೇ ಅನರ್ಹರ ಗೆಲುವಿಗಾಗಿ ಪ್ರಾಣಕೊಡಲು ಸಿದ್ಧ ಎನ್ನುತ್ತಿದ್ದಾರಲ್ಲಾ ಇಂತ ಸಿಎಂ ಬೇಕಾ ನಿಮಗೆ ಎಂದು ಪ್ರಶ್ನೆ ಮಾಡಿದರು.</p>
<p>The post <a href="https://www.justkannada.in/does-our-state-need-a-cm-who-is-help-to-disqualified-mlas-says-former-cm-hdk/">ಅನರ್ಹರಿಗಾಗಿ ಪ್ರಾಣ ಕೊಡುವ ಸಿಎಂ ನಮ್ಮ ರಾಜ್ಯಕ್ಕೆ ಬೇಕಾ? ಮಾಜಿ ಸಿಎಂ ಎಚ್ಡಿಕೆ ಪ್ರಶ್ನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
