<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>down Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/down/feed/" rel="self" type="application/rss+xml" />
	<link>https://www.justkannada.in/tag/down/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 02 May 2026 10:37:14 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>down Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/down/</link>
	<width>32</width>
	<height>32</height>
</image> 
	<item>
		<title>ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ</title>
		<link>https://www.justkannada.in/union-minister-prahlad-joshi-7/</link>
		
		<dc:creator><![CDATA[prashanth]]></dc:creator>
		<pubDate>Sat, 02 May 2026 10:37:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[down]]></category>
		<category><![CDATA[gas cylinder]]></category>
		<category><![CDATA[Prahlad Joshi.]]></category>
		<category><![CDATA[prices]]></category>
		<category><![CDATA[resolved]]></category>
		<category><![CDATA[Union minister]]></category>
		<guid isPermaLink="false">https://www.justkannada.in/?p=154385</guid>

					<description><![CDATA[<p>ದಾವಣಗೆರೆ,ಮೇ,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್ ಸಿಲಿಂಡರ್ ಪೂರೈಕೆ ವ್ಯತ್ಯಯದಿಂದ ಸಮಸ್ಯೆಯಾಗಿದೆ.  ಸಮಸ್ಯೆ ಬಗೆಹರಿದ ನಂತರ ಗ್ಯಾಸ್ ಸಿಲಿಂಡರ್ ದರ ಕಡಿಮೆಯಾಗುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಂಪನಿಗಳು ಗ್ಯಾಸ್ ಸಿಲಿಂಡರ್ ದರ ಏರಿಸಿವೆ  ಯುಪಿಎ ಅವಧಿಯಲ್ಲಿ ಕಂಪನಿಗಳಿಗೆ ದರ ಏರಿಸುವ ಅವಕಾಶವಿತ್ತು.  ಹೀಗಾಗಿ ಅಯಾ ಕಂಪನಿಗಳು ಗ್ಯಾಸ್ ಸಿಲಿಂಡರ್ ದರ ಏರಿಸಿವೆ. ಜಾಗತಿಕ ಸ್ಥಿತಿಗತಿಗಳ ಬೆಳವಣಿಗೆ ಇದಕ್ಕೆ [&#8230;]</p>
<p>The post <a href="https://www.justkannada.in/union-minister-prahlad-joshi-7/">ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ,ಮೇ,2,2026 (<a href="http://www.justkannada.in">www.justkannada.in</a>): </strong> ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್ ಸಿಲಿಂಡರ್ ಪೂರೈಕೆ ವ್ಯತ್ಯಯದಿಂದ ಸಮಸ್ಯೆಯಾಗಿದೆ.  ಸಮಸ್ಯೆ ಬಗೆಹರಿದ ನಂತರ ಗ್ಯಾಸ್ ಸಿಲಿಂಡರ್ ದರ ಕಡಿಮೆಯಾಗುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಂಪನಿಗಳು ಗ್ಯಾಸ್ ಸಿಲಿಂಡರ್ ದರ ಏರಿಸಿವೆ  ಯುಪಿಎ ಅವಧಿಯಲ್ಲಿ ಕಂಪನಿಗಳಿಗೆ ದರ ಏರಿಸುವ ಅವಕಾಶವಿತ್ತು.  ಹೀಗಾಗಿ ಅಯಾ ಕಂಪನಿಗಳು ಗ್ಯಾಸ್ ಸಿಲಿಂಡರ್ ದರ ಏರಿಸಿವೆ. ಜಾಗತಿಕ ಸ್ಥಿತಿಗತಿಗಳ ಬೆಳವಣಿಗೆ ಇದಕ್ಕೆ ಕಾರಾಣವಾಗುತ್ತದೆ.  ಪಾಕ್ ಸೇರಿ ಕೆಲ ದೇಶಗಳಲ್ಲಿ ಗ್ಯಾಸ್ ಪೆಟ್ರೋಲ್ ಸಿಗುತ್ತಿಲ್ಲ.  ಆದರೆ ಭಾರತದಲ್ಲಿ ಎಲ್ಪಿಜಿ, ಪೆಟ್ರೋಲ್ ನಿರಂತರವಾಗಿ ಸಿಗುತ್ತಿದೆ ಎಂದರು.</p>
<p>ಇದೇ ವೇಳೆ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಗೊಂದಲ ವಿಚಾರ ಕುರಿತು ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಕುರ್ಚಿ ಕದನದಲ್ಲಿ ಖರ್ಗೆ ಹೆಸರು ತಂದು ಗೊಂದಲ ಸೃಷ್ಠಿಸುತ್ತಿದ್ದಾರೆ. ಡಿಕೆ ಶಿವಕುಮಾರ್ ರನ್ನು ಸಿಎಂ ಮಾಡಲು ಹೈಕಮಾಂಡ್ ನಿರ್ಧರಿಸಿದೆ ಎಂಬ ಚರ್ಚೆ ಇದೆ.  ಹಾಗಾಗಿ ಖರ್ಗೆ,  ಪರಮೇಶ್ವರ್ ಹೆಸರು ತರುತ್ತಿದ್ದಾರೆ ಎಂದು ಲೇವಡಿ ಮಾಡಿದರು.</p>
<p>Key words: Gas cylinder, prices, down, resolved, Union Minister, Prahlad Joshi</p>
<p>The post <a href="https://www.justkannada.in/union-minister-prahlad-joshi-7/">ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿಶ್ವದೆಲ್ಲೆಡೆ  ವಾಟ್ಸಪ್ ಸರ್ವರ್ ಡೌನ್ : ಪರದಾಡಿದ ಬಳಕೆದಾರರು.</title>
		<link>https://www.justkannada.in/whatsapp-server-down-world/</link>
		
		<dc:creator><![CDATA[JK Desk]]></dc:creator>
		<pubDate>Tue, 25 Oct 2022 07:51:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[down]]></category>
		<category><![CDATA[WhatsApp server -]]></category>
		<category><![CDATA[world]]></category>
		<guid isPermaLink="false">https://www.justkannada.in/?p=98664</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,25,2022(www.justkannada.in):  ವಿಶ್ವದಾದ್ಯಂತ ಸುಮಾರು 2 ಗಂಟೆಗಳ ಕಾಲ ವಾಟ್ಸಪ್ ಸರ್ವರ್ ಡೌನ್ ಆಗಿ ಬಳಕೆದಾರರು ಪರದಾಡಿದ್ದಾರೆ. ಮೇಸಜ್ ಕಳುಹಿಸಲು ಆಗದೇ ಬಳಕೆದಾರರು ಪರದಾಡಿದರು. ತಾಂತ್ರಿಕ ಸಮಸ್ಯೆಯಿಂದ ಸರ್ವರ್ ಡೌನ್ ಆಗಿತ್ತು ಎಂದು  ಹೇಳಲಾಗುತ್ತಿದೆ. ಮೆಟಾ ಒಡೆತನದ ವಾಟ್ಸಪ್ ಬಳಕೆದಾರರಿಗೆ ಸೇವೆಯಲ್ಲಿ ವ್ಯತ್ಯಯವಾಗಿತ್ತು. ಇಂದು ಮಧ್ಯಾಹ್ನ 12:30 ನಂತರ ವಾಟ್ಸ್​ಆಯಪ್ ಕಾರ್ಯ ನಿರ್ವಹಿಸದೇ ಸ್ಥಗಿತವಾಗಿತ್ತು. ಆಂಡ್ರ್ಯಾಯ್ಡ್ , ಐಒಎಸ್ ಹಾಗೂ ವೆಬ್‌ ಅಪ್ಲಿಕೇಷನ್ಸ್‌ಗಳಲ್ಲೂ ಕೆಲಸ ಮಾಡುತ್ತಿಲ್ಲ. ವಾಟ್ಸ್​ಆಯಪ್​ ನಲ್ಲಿ ಯಾರಿಗೂ ಮೆಸೇಜ್ ಸೆಂಡ್ ಮಾಡಲು ಆಗುತ್ತಿಲ್ಲ. ಅಂತೆಯೆ ಯಾವುದೇ [&#8230;]</p>
<p>The post <a href="https://www.justkannada.in/whatsapp-server-down-world/">ವಿಶ್ವದೆಲ್ಲೆಡೆ  ವಾಟ್ಸಪ್ ಸರ್ವರ್ ಡೌನ್ : ಪರದಾಡಿದ ಬಳಕೆದಾರರು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,25,2022(<a href="http://www.justkannada.in">www.justkannada.in</a>):</strong>  ವಿಶ್ವದಾದ್ಯಂತ ಸುಮಾರು 2 ಗಂಟೆಗಳ ಕಾಲ ವಾಟ್ಸಪ್ ಸರ್ವರ್ ಡೌನ್ ಆಗಿ ಬಳಕೆದಾರರು ಪರದಾಡಿದ್ದಾರೆ.<img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಮೇಸಜ್ ಕಳುಹಿಸಲು ಆಗದೇ ಬಳಕೆದಾರರು ಪರದಾಡಿದರು. ತಾಂತ್ರಿಕ ಸಮಸ್ಯೆಯಿಂದ ಸರ್ವರ್ ಡೌನ್ ಆಗಿತ್ತು ಎಂದು  ಹೇಳಲಾಗುತ್ತಿದೆ.</p>
<p>ಮೆಟಾ ಒಡೆತನದ ವಾಟ್ಸಪ್ ಬಳಕೆದಾರರಿಗೆ ಸೇವೆಯಲ್ಲಿ ವ್ಯತ್ಯಯವಾಗಿತ್ತು. ಇಂದು ಮಧ್ಯಾಹ್ನ 12:30 ನಂತರ ವಾಟ್ಸ್​ಆಯಪ್ ಕಾರ್ಯ ನಿರ್ವಹಿಸದೇ ಸ್ಥಗಿತವಾಗಿತ್ತು. ಆಂಡ್ರ್ಯಾಯ್ಡ್ , ಐಒಎಸ್ ಹಾಗೂ ವೆಬ್‌ ಅಪ್ಲಿಕೇಷನ್ಸ್‌ಗಳಲ್ಲೂ ಕೆಲಸ ಮಾಡುತ್ತಿಲ್ಲ. ವಾಟ್ಸ್​ಆಯಪ್​ ನಲ್ಲಿ ಯಾರಿಗೂ ಮೆಸೇಜ್ ಸೆಂಡ್ ಮಾಡಲು ಆಗುತ್ತಿಲ್ಲ. ಅಂತೆಯೆ ಯಾವುದೇ ಮೆಸೇಜ್ ರಿಸಿವ್ ಆಗುತ್ತಿರಲಿಲ್ಲ. ಈಗ ತಾಂತ್ರಿಕ ದೋಷ ಸರಿಪಡಿಸಲಾಗಿದ್ದು ವಾಟ್ಸಪ್ ಪುನಾರಂಭಗೊಂಡಿದೆ.</p>
<p>Key words: WhatsApp server &#8211; down &#8211; world.</p>
<p>ENGLISH SUMMARY..</p>
<p>WhatsApp server down causes chaos among users across the world<br />
Bengaluru, October 25, 2022 (www.justkannada.in): WhatsApp users across the world were under deep chaos for sometime as they couldn’t send or receive messages due to server down.<img decoding="async" class="aligncenter size-full wp-image-98665" src="https://www.justkannada.in/wp-content/uploads/2022/10/wats.jpg" alt="" width="500" height="280" srcset="https://www.justkannada.in/wp-content/uploads/2022/10/wats.jpg 500w, https://www.justkannada.in/wp-content/uploads/2022/10/wats-300x168.jpg 300w" sizes="(max-width: 500px) 100vw, 500px" /><br />
It is learnt that the WhatsApp server was down for 30 minutes, resulting in chaos among the users. A technical problem is said to be the reason behind this. WhatsApp users couldn’t send or receive messages for nearly 30 minutes from 12.30 pm today. The problem existed in all the platforms including android, IoS and web applications.<br />
However, the problem was set right and the services were restored. But we are so used to these technical platforms that it really caused panic among us, isn’t it?<br />
Keywords: WhatsApp/ server down/ 30 minutes</p>
<p>The post <a href="https://www.justkannada.in/whatsapp-server-down-world/">ವಿಶ್ವದೆಲ್ಲೆಡೆ  ವಾಟ್ಸಪ್ ಸರ್ವರ್ ಡೌನ್ : ಪರದಾಡಿದ ಬಳಕೆದಾರರು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜೆಸಿಬಿ ಹರಿದು 3 ವರ್ಷದ ಮಗು ದುರ್ಮರಣ.</title>
		<link>https://www.justkannada.in/jcb-tearing-down-3-year-old-child-death/</link>
		
		<dc:creator><![CDATA[JK Desk]]></dc:creator>
		<pubDate>Sat, 01 Jan 2022 10:40:34 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[3-year-old]]></category>
		<category><![CDATA[child]]></category>
		<category><![CDATA[death]]></category>
		<category><![CDATA[down]]></category>
		<category><![CDATA[JCB- tearing]]></category>
		<guid isPermaLink="false">https://www.justkannada.in/?p=83619</guid>

					<description><![CDATA[<p>ಬೆಂಗಳೂರು,ಜನವರಿ,1,2022(www.justkannada.in):  ಜೆಸಿಬಿ ಹರಿದು 3 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಉಪ್ಪಾರಪೇಟೆಯ ದನ್ವಂತರಿ ರಸ್ತೆ ಬಳಿ ಈ ಘಟನೆ ನಡೆದಿದೆ. 3 ವರ್ಷದ ಸಿಮಿಯಾನ್ ಮೃತಪಟ್ಟ ಮಗು. ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ರಿವರ್ಸ್ ತೆಗೆಯುವಾಗ ಜೆಸಿಬಿ ಮಗುವಿನ ಮೇಲೆ ಹರಿದದೆ.  ಸ್ಥಳಕ್ಕೆ ಉಪ್ಪಾರಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು,  ಚಾಲಕ ಶಂಕರ್ ನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. Key words: JCB- tearing- [&#8230;]</p>
<p>The post <a href="https://www.justkannada.in/jcb-tearing-down-3-year-old-child-death/">ಜೆಸಿಬಿ ಹರಿದು 3 ವರ್ಷದ ಮಗು ದುರ್ಮರಣ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಜನವರಿ,1,2022(<a href="https://www.justkannada.in">www.justkannada.in</a>):  ಜೆಸಿಬಿ ಹರಿದು 3 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.<img loading="lazy" decoding="async" class="aligncenter size-medium wp-image-71658" src="https://www.justkannada.in/wp-content/uploads/2021/07/justkannnada-mysore-300x38.jpg" alt="" width="300" height="38" /></p>
<p>ನಗರದ ಉಪ್ಪಾರಪೇಟೆಯ ದನ್ವಂತರಿ ರಸ್ತೆ ಬಳಿ ಈ ಘಟನೆ ನಡೆದಿದೆ. 3 ವರ್ಷದ ಸಿಮಿಯಾನ್ ಮೃತಪಟ್ಟ ಮಗು.<img loading="lazy" decoding="async" class="aligncenter size-medium wp-image-83620" src="https://www.justkannada.in/wp-content/uploads/2022/01/child-300x202.jpg" alt="" width="300" height="202" srcset="https://www.justkannada.in/wp-content/uploads/2022/01/child-300x202.jpg 300w, https://www.justkannada.in/wp-content/uploads/2022/01/child-600x404.jpg 600w, https://www.justkannada.in/wp-content/uploads/2022/01/child.jpg 650w" sizes="auto, (max-width: 300px) 100vw, 300px" /></p>
<p>ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ರಿವರ್ಸ್ ತೆಗೆಯುವಾಗ ಜೆಸಿಬಿ ಮಗುವಿನ ಮೇಲೆ ಹರಿದದೆ.  ಸ್ಥಳಕ್ಕೆ ಉಪ್ಪಾರಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು,  ಚಾಲಕ ಶಂಕರ್ ನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>
<p>Key words: JCB- tearing- down- 3-year-old –child-death</p>
<p>The post <a href="https://www.justkannada.in/jcb-tearing-down-3-year-old-child-death/">ಜೆಸಿಬಿ ಹರಿದು 3 ವರ್ಷದ ಮಗು ದುರ್ಮರಣ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆ.</title>
		<link>https://www.justkannada.in/number-coronavirus-infections-state-down-today/</link>
		
		<dc:creator><![CDATA[JK Desk]]></dc:creator>
		<pubDate>Thu, 09 Sep 2021 12:08:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[down]]></category>
		<category><![CDATA[infections]]></category>
		<category><![CDATA[number - coronavirus]]></category>
		<category><![CDATA[State]]></category>
		<category><![CDATA[Today]]></category>
		<guid isPermaLink="false">https://www.justkannada.in/?p=75316</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,9,2021(www.justkannada.in):  ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಹೌದು ಇಂದು ಹೊಸದಾಗಿ 1074 ಕೋವಿಡ್ ಸೋಂಕಿನ ಪ್ರಕರಣಗಳು ದೃಢವಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಇಂದು ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯಲ್ಲೂ ಮತ್ತಷ್ಟು ಇಳಿಕೆಯಾಗಿದೆ. ಇಂದು ಕೋವಿಡ್ ನಿಂದ ಸಾವನ್ನಪ್ಪರುವವರ ಸಂಖ್ಯೆ ನಾಲ್ಕು ಮಂದಿ. ಇಂದು 1136 ಮಂದಿ ಕೊರೋನಾದಿಂದ ಗುಣಮುಖರಾಗಿ  ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಶೇ.63 ರಷ್ಟು ಪಾಸಿಟಿವ್ ರೇಟ್ ಇದ್ದು, 16,992 ಸಕ್ರಿಯ [&#8230;]</p>
<p>The post <a href="https://www.justkannada.in/number-coronavirus-infections-state-down-today/">ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,9,2021(<a href="https://www.justkannada.in">www.justkannada.in</a>):</strong>  ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಹೌದು ಇಂದು ಹೊಸದಾಗಿ 1074 ಕೋವಿಡ್ ಸೋಂಕಿನ ಪ್ರಕರಣಗಳು ದೃಢವಾಗಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಇಂದು ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯಲ್ಲೂ ಮತ್ತಷ್ಟು ಇಳಿಕೆಯಾಗಿದೆ. ಇಂದು ಕೋವಿಡ್ ನಿಂದ ಸಾವನ್ನಪ್ಪರುವವರ ಸಂಖ್ಯೆ ನಾಲ್ಕು ಮಂದಿ.</p>
<p>ಇಂದು 1136 ಮಂದಿ ಕೊರೋನಾದಿಂದ ಗುಣಮುಖರಾಗಿ  ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಶೇ.63 ರಷ್ಟು ಪಾಸಿಟಿವ್ ರೇಟ್ ಇದ್ದು, 16,992 ಸಕ್ರಿಯ ಪ್ರಕರಣಗಳಿವೆ.<img loading="lazy" decoding="async" class="aligncenter size-full wp-image-71662" src="https://www.justkannada.in/wp-content/uploads/2021/07/covid-6.jpg" alt="" width="696" height="391" /></p>
<p>ಇನ್ನು ಬೆಂಗಳೂರಿನಲ್ಲಿ ಇಂದು  343 ಕೋವಿಡ್ ಪ್ರಕರಣಗಳು ಕಂಡು ಬಂದಿವೆ.  ಇಂದು ಮೂರು ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಹಾಗೆಯೇ ಇಂದು  251 ಮಂದಿ ಕೊರೋನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಬೆಂಗಳೂರಿನಲ್ಲಿ ಒಟ್ಟು  7208 ಸಕ್ರಿಯ ಪ್ರಕರಣಗಳಿವೆ.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words:  number &#8211; coronavirus -infections &#8211; state &#8211; down -today.</p>
<p>The post <a href="https://www.justkannada.in/number-coronavirus-infections-state-down-today/">ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾವೇನು ಕೈಯಲ್ಲಿ ಬಳೆ ಹಾಕಿಕೊಂಡು ಕುಳಿತಿದ್ದೇವಾ? : ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ</title>
		<link>https://www.justkannada.in/hand-bangle-wear-sitting-down-dcm-lakshmana-savadi-opposite-bjp-activists-outrage/</link>
		
		<dc:creator><![CDATA[JK Desk]]></dc:creator>
		<pubDate>Sun, 31 Jan 2021 05:07:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangle]]></category>
		<category><![CDATA[BJP activists]]></category>
		<category><![CDATA[DCM Lakshmana Savadi]]></category>
		<category><![CDATA[down]]></category>
		<category><![CDATA[hand]]></category>
		<category><![CDATA[Opposite]]></category>
		<category><![CDATA[outrage]]></category>
		<category><![CDATA[sitting]]></category>
		<category><![CDATA[Wear]]></category>
		<guid isPermaLink="false">https://www.justkannada.in/?p=54850</guid>

					<description><![CDATA[<p>ಬೆಂಗಳೂರು,ಜನವರಿ,31,2021(www.justkannada.in) : ನಾವೇನು ಕೈಯಲ್ಲಿ ಬಳೆ ಹಾಕಿಕೊಂಡು ಕುಳಿತಿದ್ದೇವಾ?, ರಾಜೀನಾಮೆ ಪತ್ರ ರೆಡಿ ಮಾಡಿಕೊಂಡು ರಾಜ್ಯಾಧ್ಯಕ್ಷರಿಗೆ, ಸಂಘಟನಾ ಕಾರ್ಯದರ್ಶಿಗೆ ನೀಡೋಣ. ನಮ್ಮ ಕ್ಷೇತ್ರದಲ್ಲಿ ನಾವೇ ರಾಜರು ಇದ್ದ ಹಾಗೆ ಎಂದು ಖಾನಾಪುರದ ಬಿಜೆಪಿ ಕಾರ್ಯಕರ್ತರು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅರವಿಂದ ಪಾಟೀಲ್ ಹೇಳಿಕೆ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿ ಮುಂದಿನ ಬಿಜೆಪಿ ಅಭ್ಯರ್ಥಿ ಎಂಬ ಹೇಳಿಕೆಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ರಾಜ್ಯ  ಬಿಜೆಪಿ ಅಧ್ಯಕ್ಷರಿಗೆ ಈ ಕುರಿತು ಪತ್ರ ಬರೆಯಲು ನಿರ್ಧರಿಸಿದ್ದರೆ. ಕ್ಷೇತ್ರದ [&#8230;]</p>
<p>The post <a href="https://www.justkannada.in/hand-bangle-wear-sitting-down-dcm-lakshmana-savadi-opposite-bjp-activists-outrage/">ನಾವೇನು ಕೈಯಲ್ಲಿ ಬಳೆ ಹಾಕಿಕೊಂಡು ಕುಳಿತಿದ್ದೇವಾ? : ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,31,2021(www.justkannada.in)</strong> : ನಾವೇನು ಕೈಯಲ್ಲಿ ಬಳೆ ಹಾಕಿಕೊಂಡು ಕುಳಿತಿದ್ದೇವಾ?, ರಾಜೀನಾಮೆ ಪತ್ರ ರೆಡಿ ಮಾಡಿಕೊಂಡು ರಾಜ್ಯಾಧ್ಯಕ್ಷರಿಗೆ, ಸಂಘಟನಾ ಕಾರ್ಯದರ್ಶಿಗೆ ನೀಡೋಣ. ನಮ್ಮ ಕ್ಷೇತ್ರದಲ್ಲಿ ನಾವೇ ರಾಜರು ಇದ್ದ ಹಾಗೆ ಎಂದು ಖಾನಾಪುರದ ಬಿಜೆಪಿ ಕಾರ್ಯಕರ್ತರು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅರವಿಂದ ಪಾಟೀಲ್ ಹೇಳಿಕೆ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="jk" width="342" height="342" /></p>
<p>ಡಿಸಿಎಂ ಲಕ್ಷ್ಮಣ ಸವದಿ ಮುಂದಿನ ಬಿಜೆಪಿ ಅಭ್ಯರ್ಥಿ ಎಂಬ ಹೇಳಿಕೆಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ರಾಜ್ಯ  ಬಿಜೆಪಿ ಅಧ್ಯಕ್ಷರಿಗೆ ಈ ಕುರಿತು ಪತ್ರ ಬರೆಯಲು ನಿರ್ಧರಿಸಿದ್ದರೆ. ಕ್ಷೇತ್ರದ ಬಿಜೆಪಿ ನಾಯಕರು ಸಭೆ ಸಭೆ ಸೇರಿ ಉಪಮುಖ್ಯಮಂತ್ರಿಗಳ ವಿರುದ್ಧ ಖಾನಾಪುರದ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ.</p>
<p>ಅರವಿಂದ ಪಾಟೀಲ್ ಖಾನಾಪುರ ಕ್ಷೇತ್ರದ ಎಂಇಎಸ್ ಮಾಜಿ ಶಾಸಕರಾಗಿದ್ದು,ಅವರನ್ನು ಮುಂದಿನ ಚುನಾವಣೆ ಬಿಜೆಪಿಯಿಂದ ಸ್ಪರ್ಧಿಸುತ್ತಾರೆ ಎಂದು ಲಕ್ಷ್ಮಣ ಸವದಿ ಹೇಳಿರುವುದು ಅಕ್ರೋಶಕ್ಕೆ ಕಾರಣ ಎಂದು ತಿಳಿದು ಬಂದಿದೆ.</p>
<p>ಅರವಿಂದ ಪಾಟೀಲ್ ಸವದಿ ಮನೆಯಲ್ಲಿ ಪಾತ್ರೆ ತೊಳೀತಾನೆ, ಅರಿವೆ ಒಗೀತಾನೆ. ಸವದಿ ತನ್ನ ವೈಯಕ್ತಿಕ ಲಾಭಕ್ಕಾಗಿ ಅರವಿಂದ ಪಾಟೀಲ್ ಹೆಸರು ಹೇಳುತ್ತಿದ್ದಾರೆ. ನಾಟಕೀಯ ಹಾಗೂ ಢೋಂಗಿ ರಾಜಕಾರಣ ಮಾಡುತ್ತಿದ್ದಾರೆ&#8221; ಎಂದು ಖಾನಾಪುರದ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter  wp-image-45222" src="https://www.justkannada.in/wp-content/uploads/2020/11/ಲಕ್ಷ್ಮಣ್-ಸವದಿ-300x284.jpg" alt="hand-Bangle-Wear-Sitting-down?-DCM Lakshmana Savadi-opposite-BJP activists-Outrage" width="353" height="334" />ಸ್ವಾರ್ಥ ರಾಜಕಾರಣ ಮಾಡುತ್ತಿರುವ ಲಕ್ಷ್ಮಣ ಸವದಿ ವಿರುದ್ಧ ರಾಜ್ಯಾಧ್ಯಕ್ಷರಿಗೆ ಎಲ್ಲಾ ಕಾರ್ಯಕರ್ತರು ಸೇರಿ ಪತ್ರ ಬರೆಯೋಣ. ಲಕ್ಷ್ಮಣ್ ಸವದಿಗೆ ನಮ್ಮ ತಾಲೂಕು ರಾಜಕಾರಣದಲ್ಲಿ ಪ್ರವೇಶಿಸುವ ಹಕ್ಕಿಲ್ಲ&#8221; ಎಂದು ಖಾನಾಪುರ ಬಿಜೆಪಿ ಮುಖಂಡ ಪ್ರಮೋದ್ ಕೋಚರಿ ಹೇಳಿದ್ದಾರೆ.</p>
<p>key words : hand-Bangle-Wear-Sitting-down?-DCM Lakshmana Savadi-opposite-BJP activists-Outrage</p>
<p>The post <a href="https://www.justkannada.in/hand-bangle-wear-sitting-down-dcm-lakshmana-savadi-opposite-bjp-activists-outrage/">ನಾವೇನು ಕೈಯಲ್ಲಿ ಬಳೆ ಹಾಕಿಕೊಂಡು ಕುಳಿತಿದ್ದೇವಾ? : ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರೈತರನ್ನು ಬೀದಿಗೆ ತಳ್ಳಿ ರೈತ ದಿನಾಚರಣೆ ಮಾಡುವುದು ಶೋಭೆ ತರುವುದಿಲ್ಲ :ರೈತ ಮುಖಂಡ ಕುರುಬೂರು ಶಾಂತಕುಮಾರ್</title>
		<link>https://www.justkannada.in/farmersheaddownstreetmakingfarmersdaydontbotherfarmerleaderkuruburu-shanthakumar/</link>
		
		<dc:creator><![CDATA[JK Desk]]></dc:creator>
		<pubDate>Thu, 24 Dec 2020 11:28:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bother]]></category>
		<category><![CDATA[day]]></category>
		<category><![CDATA[Don't]]></category>
		<category><![CDATA[down]]></category>
		<category><![CDATA[farmer]]></category>
		<category><![CDATA[Farmers]]></category>
		<category><![CDATA[head]]></category>
		<category><![CDATA[Kuruburu Shanthakumar]]></category>
		<category><![CDATA[leader]]></category>
		<category><![CDATA[Making]]></category>
		<category><![CDATA[street]]></category>
		<guid isPermaLink="false">https://www.justkannada.in/?p=50138</guid>

					<description><![CDATA[<p>ಬೆಂಗಳೂರು,ಡಿಸೆಂಬರ್,24,2020(www.justkannada.in): ಕೇಂದ್ರ ಸರ್ಕಾರ ದೆಹಲಿ ರೈತ ಚಳುವಳಿಯನ್ನು ದಿಕ್ಕು ತಪ್ಪಿಸಲು ವಾಮಮಾರ್ಗಗಳನ್ನು ಅನುಸರಿಸುತ್ತಿದೆ. ರೈತರನ್ನು ಬೀದಿಗೆ ತಳ್ಳಿ ರೈತ ದಿನಾಚರಣೆ ಮಾಡುವುದು ಕೇಂದ್ರ ಸರಕಾರಕ್ಕೆ ಶೋಭೆ ತರುವುದಿಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶವ್ಯಕ್ತಪಡಿಸಿದರು. ದೆಹಲಿ ರೈತರ ಹೋರಾಟ ಬೆಂಬಲಿಸಿ 9ನೇ ದಿನದಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ನೂರಾರು ರೈತರು ಅರಬೆತ್ತಲೆ ಮಾಡಿ ಬಾರುಕೋಲು ಬೀಸುವ ಮೂಲಕ, ಸರ್ಕಾರಕ್ಕೆ ಎಚ್ಚರಿಸಿ ಧರಣಿ ನಡೆಸಿದರು. ಈ ಸಂದರ್ಭ ಮಾತನಾಡಿದ ರಾಜ್ಯ ಕಬ್ಬು [&#8230;]</p>
<p>The post <a href="https://www.justkannada.in/farmersheaddownstreetmakingfarmersdaydontbotherfarmerleaderkuruburu-shanthakumar/">ರೈತರನ್ನು ಬೀದಿಗೆ ತಳ್ಳಿ ರೈತ ದಿನಾಚರಣೆ ಮಾಡುವುದು ಶೋಭೆ ತರುವುದಿಲ್ಲ :ರೈತ ಮುಖಂಡ ಕುರುಬೂರು ಶಾಂತಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,24,2020(www.justkannada.in):</strong> ಕೇಂದ್ರ ಸರ್ಕಾರ ದೆಹಲಿ ರೈತ ಚಳುವಳಿಯನ್ನು ದಿಕ್ಕು ತಪ್ಪಿಸಲು ವಾಮಮಾರ್ಗಗಳನ್ನು ಅನುಸರಿಸುತ್ತಿದೆ. ರೈತರನ್ನು ಬೀದಿಗೆ ತಳ್ಳಿ ರೈತ ದಿನಾಚರಣೆ ಮಾಡುವುದು ಕೇಂದ್ರ ಸರಕಾರಕ್ಕೆ ಶೋಭೆ ತರುವುದಿಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶವ್ಯಕ್ತಪಡಿಸಿದರು.<img loading="lazy" decoding="async" class="aligncenter  wp-image-46356" src="https://www.justkannada.in/wp-content/uploads/2020/11/jk.jpg" alt="Teachers,solve,problems,Government,bound,Minister,R.Ashok" width="270" height="270" /></p>
<p>ದೆಹಲಿ ರೈತರ ಹೋರಾಟ ಬೆಂಬಲಿಸಿ 9ನೇ ದಿನದಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ನೂರಾರು ರೈತರು ಅರಬೆತ್ತಲೆ ಮಾಡಿ ಬಾರುಕೋಲು ಬೀಸುವ ಮೂಲಕ, ಸರ್ಕಾರಕ್ಕೆ ಎಚ್ಚರಿಸಿ ಧರಣಿ ನಡೆಸಿದರು.</p>
<p>ಈ ಸಂದರ್ಭ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಸುಗ್ರಿವಾಜ್ಞೆ 3 ಕಾಯ್ದೆಗಳಿಂದ ರೈತರಿಗೆ ಮಾರಕ ಪರಿಣಾಮ ಎಂದು ಬಿಜೆಪಿ ಸಹ ಸಂಘಟನೆಯ ಭಾರತೀಯ ಕಿಸಾನ್ ಸಂಘ ಹಾಗೂ ಸ್ವದೇಶಿ ಜಾಗರಣ ಮಂಚ್ ಬಹಿರಂಗವಾಗಿ ಹೋರಾಟಕ್ಕಿಳಿದಿದೆ. ಆದರೂ. ಇದನ್ನು ಗಮನಿಸದೆ ಕೇಂದ್ರದ ಮಂತ್ರಿಗಳು ಕಾಯ್ದೆಗಳು ರೈತರಿಗೆ ಹೆಚ್ಚಿನ ಅನುಕೂಲ ಎಂದು ಬಿಂಬಿಸುತ್ತಿವೆ ಎಂದು ಕಿಡಿಕಾರಿದರು.</p>
<p><img loading="lazy" decoding="async" class="aligncenter size-full wp-image-50146" src="https://www.justkannada.in/wp-content/uploads/2020/12/22-8.jpg" alt="Farmers-Head-down-street-Making-Farmer's-Day- Don't-bother-Farmer-leader-Kuruburu Shanthakumar" width="2046" height="962" /></p>
<p>ಕಾರ್ಪೊರೇಟ್ ಕಂಪನಿಗಳ ಮರ್ಜಿಯಲ್ಲಿ ಕಾನೂನುಗಳು ರಚನೆಯಾಗುತ್ತಿವೆ. ಸರ್ಕಾರಗಳು ಜಾರಿ ಮಾಡುವ ಕೆಲಸ ಮಾತ್ರ ಮಾಡುತ್ತಿದೆ. ದುಡಿಯುವ ವರ್ಗ ಕೂಲಿ ಕಾರ್ಮಿಕರು ರೈತರು, ಕಾರ್ಖಾನೆ ಕಾರ್ಮಿಕರುಗಳನ್ನು ಕಂಪನಿಗಳ ಗುಲಾಮರಾಗಿ ಮಾಡಲು ಇಂಥ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ ಎಂದು ಬೇಸರವ್ಯಕ್ತಪಡಿಸಿದರು.</p>
<p>ಪ್ರಧಾನಿಯವರು ಕಿಸಾನ್ ಸಮ್ಮಾನ್ ಯೋಜನೆ ಹಣವನ್ನು ಬಜೆಟ್ ನಲ್ಲಿ ಘೋಷಿಸಿ ಮೂರು ಬಾರಿ ಪ್ರಚಾರ ಪಡೆದಿದ್ದಾರೆ . ಈಗ ರೈತರ ಕಣ್ಣಿಗೆ ಮಣ್ಣೆರಚಲು ಮುಂದಾಗುತ್ತಿದ್ದಾರೆ. ರೈತರ ಬಗ್ಗೆ ಕಾಳಜಿ ಇದ್ದರೆ ಹೋರಾಟ ನಿರತ ರೈತ ಮುಖಂಡರ ಜೊತೆ ಪ್ರಧಾನಿ ಮೋದಿಯವರು ಮಾತುಕತೆ ನಡೆಸಲಿ ಎಂದರು.</p>
<p>ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ 3500 ಕೋಟಿ ಬಿಡುಗಡೆ ಎಂಬುದು ಸಕ್ಕರೆ ಕಾರ್ಖಾನೆಗಳಿಗೆ ಸಕ್ಕರೆ ರಫ್ತು ಮಾಡಲು ಸಹಾಯಕವಾಗಿದೆ ಹೊರತು ರೈತರಿಗಲ್ಲ. ಇದನ್ನು ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ಎಂದು ಬಿಂಬಿಸಲಾಗುತ್ತಿದೆ. ಇದು ರೈತರ ಸರ್ಕಾರ ಎಂದು ಹೇಳುತ್ತಿದ್ದಾರೆ. 30 ರೈತರು ಹೋರಾಟದಲ್ಲಿ ಪ್ರಾಣ ಕಳೆದುಕೊಂಡಿದ್ದರು ಗಂಭೀರವಾಗಿ ಸರ್ಕಾರ ಚಿಂತಿಸುತ್ತಿಲ್ಲ, ಇದು ರೈತರ ಬಲಿ ಸರ್ಕಾರವಾಗಿದೆ ಎಂದು ವಾಗ್ದಾಳಿ ನಡೆಸಿದರು.</p>
<p>ಹೊಡಿರಪ್ಪ ಹೊಡೆಯಿರಿ, ಸರ್ಕಾರಕ್ಕೆ  ಬಾರುಕೋಲುನಿಂದ ಹೊಡೆಯಿರಿ,ರೈತರನ್ನು ಬೆತ್ತಲೆ ಮಾಡಿದ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು.</p>
<p><img loading="lazy" decoding="async" class="aligncenter size-full wp-image-50145" src="https://www.justkannada.in/wp-content/uploads/2020/12/20-7.jpg" alt="Farmers-Head-down-street-Making-Farmer's-Day- Don't-bother-Farmer-leader-Kuruburu Shanthakumar" width="2494" height="1314" /></p>
<p>ಪ್ರತಿಭಟನೆಯಲ್ಲಿ ರೈತ ಹೋರಾಟವನ್ನು ಬೆಂಬಲಿಸಿ ಅಖಿಲ ಭಾರತ ವಕೀಲರ ಸಂಘ, ಅಖಂಡ ಕರ್ನಾಟಕ ರೈತ ಸಂಘದ ಸುಧೀರ್, ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯದರ್ಶಿ ವೀರಣ್ಣಗೌಡ, ಗದಗ್, ಶಿವಮೊಗ್ಗದ ದೇವಕುಮಾರ್, ಸಿಐಟಿಯು ಕಾರ್ಯದರ್ಶಿ ಷಿರಿಮನೆ ನಾಗರಾಜ್, ಹತ್ತಳ್ಳಿ ದೇವರಾಜ್, ಪ್ರಾಂತ ರೈತ ಸಂಘದ ಯಶವಂತ, ರೈತ ಮುಖಂಡ ಈರಣ್ಣ ಕಿರಗಸೂರು ಶಂಕರ್ ಭಾಗ್ಯರಾಜ್ ಎಂ.ಬಿ.ಚೇತನ್, ಬರಡನಪುರ ನಾಗರಾಜ್ ಇತರರು ಭಾಗವಹಿಸಿದ್ದರು.</p>
<p>key words : Farmers-Head-down-street-Making-Farmer&#8217;s-Day- Don&#8217;t-bother-Farmer-leader-Kuruburu Shanthakumar</p>
<p>The post <a href="https://www.justkannada.in/farmersheaddownstreetmakingfarmersdaydontbotherfarmerleaderkuruburu-shanthakumar/">ರೈತರನ್ನು ಬೀದಿಗೆ ತಳ್ಳಿ ರೈತ ದಿನಾಚರಣೆ ಮಾಡುವುದು ಶೋಭೆ ತರುವುದಿಲ್ಲ :ರೈತ ಮುಖಂಡ ಕುರುಬೂರು ಶಾಂತಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/we-are-not-going-bring-down-state-government-siddaramaiah-irony/</link>
		
		<dc:creator><![CDATA[JK Desk]]></dc:creator>
		<pubDate>Tue, 20 Oct 2020 08:38:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[are]]></category>
		<category><![CDATA[bring]]></category>
		<category><![CDATA[down]]></category>
		<category><![CDATA[Going]]></category>
		<category><![CDATA[irony]]></category>
		<category><![CDATA[not]]></category>
		<category><![CDATA[Siddaramaiah]]></category>
		<category><![CDATA[state government]]></category>
		<category><![CDATA[We]]></category>
		<guid isPermaLink="false">https://www.justkannada.in/?p=42139</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,20,2020 : ಬಿಎಸ್ ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ನಾವಂತೂ ರಾಜ್ಯ ಸರರ್ಕಾರವನ್ನು ಬೀಳಿಸೋಕೆ ಹೋಗಲ್ಲ ಎಂದು ಬಾದಾಮಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಗಿ ಹೇಳಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾರಂಭವೊಂದರಲ್ಲಿ ಬಿಎಸ್ ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ. ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ಹೇಳಿದ್ದರು. ಈ ಹೇಳಿಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಸಿದ್ದು ಈ ರೀತಿ ಹೇಳಿದರು. ಯಾವಾಗ ಇಳಿಸ್ತಾರೆ, ಯಾರನ್ನ ಸಿಎಂ ಮಾಡ್ತಾರೆ ಗೊತ್ತಿಲ್ಲ ಸಿಎಂ [&#8230;]</p>
<p>The post <a href="https://www.justkannada.in/we-are-not-going-bring-down-state-government-siddaramaiah-irony/">ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಅಕ್ಟೋಬರ್,20,2020 : ಬಿಎಸ್ ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ನಾವಂತೂ ರಾಜ್ಯ ಸರರ್ಕಾರವನ್ನು ಬೀಳಿಸೋಕೆ ಹೋಗಲ್ಲ ಎಂದು ಬಾದಾಮಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಗಿ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾರಂಭವೊಂದರಲ್ಲಿ ಬಿಎಸ್ ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ. ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ಹೇಳಿದ್ದರು. ಈ ಹೇಳಿಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಸಿದ್ದು ಈ ರೀತಿ ಹೇಳಿದರು.</p>
<p><strong>ಯಾವಾಗ ಇಳಿಸ್ತಾರೆ, ಯಾರನ್ನ ಸಿಎಂ ಮಾಡ್ತಾರೆ ಗೊತ್ತಿಲ್ಲ </strong></p>
<p>ಸಿಎಂ ಬದಲಾವಣೆ ಬಗ್ಗೆ ಶಾಸಕ ಯತ್ನಾಳ್ ಹೇಳಿಕೆ ವಿಚಾರ ಸಂಬಂಧಿಸಿ ಬಿಎಸ್ ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ. ಬಿಎಸ್ ವೈ ಇಳಿಸುವ ಬಗ್ಗೆ ಚರ್ಚೆ ನಡೆದಿರುವುದು ನಿಜ. ಯಾವಾಗ ಇಳಿಸ್ತಾರೆ, ಯಾರನ್ನ ಸಿಎಂ ಮಾಡ್ತಾರೆ ಗೊತ್ತಿಲ್ಲ ಎಂದಿದ್ದಾರೆ.<img loading="lazy" decoding="async" class="aligncenter size-medium wp-image-42145" src="https://www.justkannada.in/wp-content/uploads/2020/10/16-3-300x200.jpg" alt="We,are,not,going,bring,down,state government,Siddaramaiah,irony" width="300" height="200" /></p>
<p><strong>ಕರ್ನಾಟಕ ಅಂದ್ರೆ ಪ್ರಧಾನಿ ಮೋದಿಗೆ ಮಲತಾಯಿ ಧೋರಣೆ</strong></p>
<p>ಇನ್ನು ಪ್ರವಾಹ ಪರಿಹಾರ ಕುರಿತು ಮಾತನಾಡಿ, ಪರಿಹಾರಕ್ಕೆ ಕೇಂದ್ರ ಸರ್ಕಾರ ಒಂದು ರೂ.ಕೊಟ್ಟಿಲ್ಲ. ರಾಜ್ಯ ಸರ್ಕಾರ ಕೂಡ ಒಂದು ರೂಪಾಯಿ ಖರ್ಚು ಮಾಡಿಲ್ಲ. ಕರ್ನಾಟಕ ಅಂದ್ರೆ ಪ್ರಧಾನಿ ಮೋದಿಗೆ ಮಲತಾಯಿ ಧೋರಣೆ. ಕಳೆದ ಬಾರಿ ಭೀಕರ ಪ್ರವಾಹವಿತ್ತು. ಆ ಸಮಯದಲ್ಲೇ ಬಂದಿಲ್ಲ. ಈಗ ಮೋದಿ ಬರುತ್ತಾರಾ ಜನ ಅವರಿಗೆ ಪಾಠ ಕಲಿಸುತ್ತಾರೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.</p>
<p>key words : We-are-not-going-bring-down-state government- Siddaramaiah-irony</p>
<p>The post <a href="https://www.justkannada.in/we-are-not-going-bring-down-state-government-siddaramaiah-irony/">ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದಲಿತರನ್ನು ಎತ್ತಿಕಟ್ಟುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ- ಸಿ.ಟಿ.ರವಿ ಆಕ್ರೋಶ</title>
		<link>https://www.justkannada.in/rahul-gandhicomingtearingdownclothesct-ravisoutrageagainstcongress/</link>
		
		<dc:creator><![CDATA[JK Desk]]></dc:creator>
		<pubDate>Thu, 15 Oct 2020 08:01:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[clothes]]></category>
		<category><![CDATA[coming]]></category>
		<category><![CDATA[congress]]></category>
		<category><![CDATA[CT Ravi's]]></category>
		<category><![CDATA[down]]></category>
		<category><![CDATA[outrage]]></category>
		<category><![CDATA[Rahul Gandhi]]></category>
		<category><![CDATA[tearing]]></category>
		<guid isPermaLink="false">https://www.justkannada.in/?p=41582</guid>

					<description><![CDATA[<p>ಮೈಸೂರು,ಅಕ್ಟೋಬರ್,15,2020(www.justkannada.in) : ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಎಸ್‌ಡಿಪಿಐ ಮತಾಂಧತೆ ಕಾಂಗ್ರೆಸ್ ರಾಜಕೀಯದಿಂದ ನಡೆದಿದೆ. ಒಂದು ವೇಳೆ ಈ ಕೆಲಸ ಬಿಜೆಪಿ ಕಾರ್ಯಕರ್ತರು ಮಾಡಿದ್ದರೆ ಕಾಂಗ್ರೆಸ್‌ನವರು ಬಿಡುತ್ತಿದ್ದರಾ? ರಾಹುಲ್ ಗಾಂಧಿ ಇಲ್ಲಿಗೆ ಬಂದು ಬಟ್ಟೆ ಹರಿದುಕೊಳ್ಳುತ್ತಿದ್ದರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಕ್ರೋಶವ್ಯಕ್ತಪಡಿಸಿದರು. ಮೈಸೂರಿನಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಡಿಜೆ ಹಳ್ಳಿ ಕೆ ಜೆ ಹಳ್ಳಿ ಘಟನೆಯ ಹಿಂದಿನ ಕಾಂಗ್ರೆಸ್, ಎಸ್ ಡಿ ಪಿ ಐ ಮುಖಂಡರ ಸಂಚು ಉದ್ದೇಶ ಬಯಲಾಗಿದೆ. [&#8230;]</p>
<p>The post <a href="https://www.justkannada.in/rahul-gandhicomingtearingdownclothesct-ravisoutrageagainstcongress/">ದಲಿತರನ್ನು ಎತ್ತಿಕಟ್ಟುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ- ಸಿ.ಟಿ.ರವಿ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,15,2020(www.justkannada.in)</strong> : ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಎಸ್‌ಡಿಪಿಐ ಮತಾಂಧತೆ ಕಾಂಗ್ರೆಸ್ ರಾಜಕೀಯದಿಂದ ನಡೆದಿದೆ. ಒಂದು ವೇಳೆ ಈ ಕೆಲಸ ಬಿಜೆಪಿ ಕಾರ್ಯಕರ್ತರು ಮಾಡಿದ್ದರೆ ಕಾಂಗ್ರೆಸ್‌ನವರು ಬಿಡುತ್ತಿದ್ದರಾ? ರಾಹುಲ್ ಗಾಂಧಿ ಇಲ್ಲಿಗೆ ಬಂದು ಬಟ್ಟೆ ಹರಿದುಕೊಳ್ಳುತ್ತಿದ್ದರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಕ್ರೋಶವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಮೈಸೂರಿನಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಡಿಜೆ ಹಳ್ಳಿ ಕೆ ಜೆ ಹಳ್ಳಿ ಘಟನೆಯ ಹಿಂದಿನ ಕಾಂಗ್ರೆಸ್, ಎಸ್ ಡಿ ಪಿ ಐ ಮುಖಂಡರ ಸಂಚು ಉದ್ದೇಶ ಬಯಲಾಗಿದೆ. ಇದಕ್ಕೆ ಕಾಂಗ್ರೆಸ್ ಮುಖಂಡರು ಎಸ್ ಡಿ ಪಿಯ ಮುಖಂಡರ ವಾಟ್ಸ ಅಪ್ ಚಾಟ್ ಪೂರಕ ದಾಖಲೆಯಾಗಿದೆ. ಅವರನ್ನು ಸಿಲುಕಿಸಿ ನಮಗೆ ಏನು ಆಗಬೇಕಿದೆ ? ಮನೆ ವಾಹನ ಭಸ್ಮ ಮಾಡಿರೋದು ಸತ್ಯ. ಇದನ್ನು ಯಾರು ಮಾಡಿದ್ದು ? ಎಂದು ಪ್ರಶ್ನಿಸಿದರು.</p>
<p>ಪೋಸ್ಟ್‌ಗೆ ಕೌಂಟರ್ ಪೋಸ್ಟ್ ಮಾಡಲಾಗಿತ್ತು. ನಾನು ಪೋಸ್ಟ್ ಮತ್ತು ಕೌಂಟರ್ ಪೋಸ್ಟ್ ಎರಡನ್ನು ಒಪ್ಪುವುದಿಲ್ಲ. ಈ ಕೆಲಸ ಬಿಜೆಪಿ ಕಾರ್ಯಕರ್ತರು ಮಾಡಿದ್ದರೆ ಕಾಂಗ್ರೆಸ್‌ನವರು ಬಿಡುತ್ತಿರಲಿಲ್ಲ. ರಾಹುಲ್ ಗಾಂಧಿ ಇಲ್ಲಿಗೆ ಬಂದು ಬಟ್ಟೆ ಹರಿದುಕೊಳ್ಳುತ್ತಿದ್ದರು. ರಾಷ್ಟ್ರೀಯ ಅಲ್ಲ ಅಂತರಾಷ್ಟ್ರೀಯ ವಿವಾದ ಮಾಡುತ್ತಿದ್ದರು ಎಂದು ಟೀಕಿಸಿದರು.</p>
<p><img loading="lazy" decoding="async" class="aligncenter size-medium wp-image-41585" src="https://www.justkannada.in/wp-content/uploads/2020/10/08-6-300x222.jpg" alt="Rahul Gandhi-coming-tearing*down-clothes-CT Ravi's-outrage-against-Congress" width="300" height="222" /></p>
<p>ಡಿಜೆ ಹಳ್ಳಿ ಗಲಾಟೆಯನ್ನ ಕಾಂಗ್ರೆಸ್ ಉಪಚುನಾವಣೆಯಲ್ಲಿ ಚರ್ಚೆ ಮಾಡಲಿ. ಚರ್ಚೆಯಿಂದ  ಅವರು ತೋಡಿದ ಖೆಡ್ಡಾಕ್ಕೆ ಅವರೇ ಬಿಳುತ್ತಾರೆ. ಆ ಚರ್ಚೆ ಅವರಿಗೆ ಮುಳುವಾಗಲಿದೆ. ಶಿರಾ, ಆರ್ ಆರ್ ನಗರ ಉಪಚುನಾವಣೆಯಲ್ಲಿ ನಾವು ಗೆದ್ದೆ ಗೆಲ್ತೇವೆ. ಅಖಂಡ‌ ಶ್ರೀನಿವಾಸರನ್ನ ನಾವು ದೇಶದ ಪ್ರಜೆ ಅಂತ ನೋಡ್ತೇವೆ. ಆದರೆ, ಕಾಂಗ್ರೆಸ್ ದಲಿತರು, ಅಲ್ಪಸಂಖ್ಯಾತರು ಅಂತ ಬಂದಾಗ ದಲಿತರನ್ನ ಕೈ ಬಿಡುತ್ತೆ ಎಂದು ಕಿಡಿಕಾರಿದರು.</p>
<p><strong>ದಲಿತರನ್ನು ಎತ್ತಿಕಟ್ಟುವ ಕೆಲಸಕ್ಕೆ ಕಾಂಗ್ರೆಸ್ ಮುಂದು</strong></p>
<p>ದಲಿತರನ್ನು ಎತ್ತಿಕಟ್ಟುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ. ರಾಜಕೀಯ ಅಸ್ತ್ರವಾಗಿ ಮಾತ್ರ ದಲಿತರನ್ನ ಬಳಕೆ ಮಾಡ್ತಿದ್ದಾರೆ. ಅವರಿಗೆ ಅನುಕೂಲವಾಗುವಂತೆ ಯಾವ ಕೆಲಸವು ಇವರು ಮಾಡಿಲ್ಲ. ಇದು ಅಖಂಡ ಶ್ರೀನಿವಾಸ ಪ್ರಕರಣದಲ್ಲೇ ಗೊತ್ತಾಗುತ್ತೆ ಎಂದು ಹೇಳಿದರು.</p>
<p><strong>ಎಸ್ ಡಿ ಪಿ ಐ ಬ್ಯಾನ್ ಕಾನೂನು ಪ್ರಕ್ರಿಯೆ ಆಗಬೇಕು</strong></p>
<p>ಎಸ್ ಡಿ ಪಿ ಐ ಬ್ಯಾನ್ ಬಗ್ಗೆ ಮನಸ್ಥಿತಿ ಇದ್ದರು ಅದು ಕಾನೂನು ಪ್ರಕ್ರಿಯೆ ಆಗಬೇಕು. ಪೊಲೀಸರು ಈ ಬಗ್ಗೆ ಸೂಕ್ತ ದಾಖಲೆ ಸಂಗ್ರಹ ಮಾಡುತ್ತಿದ್ದಾರೆ. ಸುಮ್ಮನೇ ಬ್ಯಾನ್ ಮಾಡಿದರೆ ಕಾನೂನು ತೊಡಕಾಗುತ್ತದೆ. ಗೃಹ ಇಲಾಖೆ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದು ಸೂಕ್ತವಲ್ಲ ಎಂದು ತಿಳಿಸಿದರು.</p>
<p>key words : Rahul Gandhi-coming-tearing*down-clothes-CT Ravi&#8217;s-outrage-against-Congress</p>
<p>The post <a href="https://www.justkannada.in/rahul-gandhicomingtearingdownclothesct-ravisoutrageagainstcongress/">ದಲಿತರನ್ನು ಎತ್ತಿಕಟ್ಟುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ- ಸಿ.ಟಿ.ರವಿ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪೌರ ಕಾರ್ಮಿಕರಿಗೆ ಊಟ ಬಡಿಸಿ, ಜೊತೆಯಲ್ಲಿ ಕುಳಿತು ಊಟ ಮಾಡಿದ ಸಚಿವ ನಾರಾಯಣ ಗೌಡ</title>
		<link>https://www.justkannada.in/ministernarayana-gowdawhoservedlunchcivilworkerssatdownthem/</link>
		
		<dc:creator><![CDATA[JK Desk]]></dc:creator>
		<pubDate>Sun, 04 Oct 2020 11:11:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[civil]]></category>
		<category><![CDATA[down]]></category>
		<category><![CDATA[lunch]]></category>
		<category><![CDATA[minister]]></category>
		<category><![CDATA[Narayana Gowda]]></category>
		<category><![CDATA[sat]]></category>
		<category><![CDATA[served]]></category>
		<category><![CDATA[them]]></category>
		<category><![CDATA[WHO]]></category>
		<category><![CDATA[workers]]></category>
		<guid isPermaLink="false">https://www.justkannada.in/?p=40400</guid>

					<description><![CDATA[<p>ಮಂಡ್ಯ,ಅಕ್ಟೊಂಬರ್,04,2020(www.justkannada.in) :ಕೊರೊನಾ ನಿಯಂತ್ರಣದಲ್ಲಿ ಮಂಡ್ಯ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ. ಇದಕ್ಕೆ ಪ್ರಮುಖ ಕಾರಣ ಪೌರ ಕಾರ್ಮಿಕರು. ಈ ಕಾರಣಕ್ಕಾಗಿ ಪೌರ ಕಾರ್ಮಿಕರನ್ನ ಸನ್ಮಾನಿಸುವುದರ ಜೊತೆಗೆ ಅವರಿಗೆ ಊಟ ಬಡಿಸಿ, ಬಳಿಕ ತಾವೂ ಅವರ ಜೊತೆಯಲ್ಲಿ ಕುಳಿತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣ ಗೌಡ ಊಟ ಮಾಡಿದ್ದಾರೆ.ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಪೌರಕಾರ್ಮಿಕ ದಿನಾಚರಣೆ ಮುಗಿಸಿ, ಪೌರ ಕಾರ್ಮಿಕರ ಜೊತೆ ಊಟಕ್ಕೆ ತೆರಳಿದ ಸಚಿವರು, ಮೊದಲು ಪೌರ ಕಾರ್ಮಿಕರಿಗೆ ಊಟ ಬಡಿಸಿದರು. ಆನಂತರ ಪೌರ ಕಾರ್ಮಿಕರ [&#8230;]</p>
<p>The post <a href="https://www.justkannada.in/ministernarayana-gowdawhoservedlunchcivilworkerssatdownthem/">ಪೌರ ಕಾರ್ಮಿಕರಿಗೆ ಊಟ ಬಡಿಸಿ, ಜೊತೆಯಲ್ಲಿ ಕುಳಿತು ಊಟ ಮಾಡಿದ ಸಚಿವ ನಾರಾಯಣ ಗೌಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಅಕ್ಟೊಂಬರ್,04,2020(www.justkannada.in)</strong> :ಕೊರೊನಾ ನಿಯಂತ್ರಣದಲ್ಲಿ ಮಂಡ್ಯ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ. ಇದಕ್ಕೆ ಪ್ರಮುಖ ಕಾರಣ ಪೌರ ಕಾರ್ಮಿಕರು. ಈ ಕಾರಣಕ್ಕಾಗಿ ಪೌರ ಕಾರ್ಮಿಕರನ್ನ ಸನ್ಮಾನಿಸುವುದರ ಜೊತೆಗೆ ಅವರಿಗೆ ಊಟ ಬಡಿಸಿ, ಬಳಿಕ ತಾವೂ ಅವರ ಜೊತೆಯಲ್ಲಿ ಕುಳಿತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣ ಗೌಡ ಊಟ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" />ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಪೌರಕಾರ್ಮಿಕ ದಿನಾಚರಣೆ ಮುಗಿಸಿ, ಪೌರ ಕಾರ್ಮಿಕರ ಜೊತೆ ಊಟಕ್ಕೆ ತೆರಳಿದ ಸಚಿವರು, ಮೊದಲು ಪೌರ ಕಾರ್ಮಿಕರಿಗೆ ಊಟ ಬಡಿಸಿದರು. ಆನಂತರ ಪೌರ ಕಾರ್ಮಿಕರ ಜೊತೆಯಲ್ಲೇ ಕುಳಿತು  ಊಟ ಮಾಡಿದರು.<img loading="lazy" decoding="async" class="aligncenter size-medium wp-image-40401" src="https://www.justkannada.in/wp-content/uploads/2020/10/16-300x217.jpg" alt="Minister-Narayana Gowda-who-served-lunch -civil-workers-sat-down-them" width="300" height="217" />ಇದಕ್ಕು ಮುನ್ನ ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಸಚಿವರು, ಸ್ವಚ್ಚತೆ ಮೂಲಕ ನಮ್ಮೆಲ್ಲರ ರಕ್ಷಣೆ ಮಾಡುತ್ತಿರುವ ಪೌರ ಕಾರ್ಮಿಕರ ಕಾರ್ಯವನ್ನ ಎಷ್ಟು ಶ್ಲಾಘಿಸಿದರೂ ಸಾಲದು. ಕೊರೊನಾ ನಿಯಂತ್ರಣದಲ್ಲಿ ಮಂಡ್ಯ ಜಿಲ್ಲೆ ಮುಂಚೂಣಿಯಲ್ಲಿದೆ. ಪೌರಕಾರ್ಮಿಕರು, ಜಿಲ್ಲಾಡಳಿತದ ಉತ್ತಮ ಕಾರ್ಯದಿಂದ ಇದು ಸಾಧ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರೇ ಪೌರಕಾರ್ಮಿಕರ ಪಾದ ತೊಳೆದು ಅಭಿನಂದನೆ ಸಲ್ಲಿಸಿದ್ದಾರೆ. ಅಷ್ಟು ಉತ್ತಮವಾದ ಕಾರ್ಯವನ್ನು ಪೌರ ಕಾರ್ಮಿಕರು ಮಾಡಿದ್ದಾರೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣ ಗೌಡ ಹೇಳಿದರು.</p>
<p>ಜಿಲ್ಲೆಯಲ್ಲಿ ಕೊರೊನಾದಿಂದ ಮೃತ ಪಟ್ಟ 42 ಜನರನ್ನ ದಫನ್ ಮಾಡಿದ ಜೆಸಿಬಿ ಚಾಲಕ ರಂಗಸ್ವಾಮಿ ಕಾರ್ಯ ಶ್ಲಾಘನೀಯ. ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಿದ್ದು, ಪೌರಾಡಳಿತ ಇಲಾಖೆ. ಮುಖ್ಯಮಂತ್ರಿಗಳು ಮಂಡ್ಯ ಜಿಲ್ಲೆಯವರು. ಎಸ್ ಎಮ್ ಕೃಷ್ಣ ಅವರನ್ನ ಬಿಟ್ಟರೆ ಜಿಲ್ಲೆಗೆ ಹೆಚ್ಚಿನ ಕೆಲಸ ಮಾಡಿದ್ದು ಮುಖ್ಯಮಂತ್ರಿ ಯಡಿಯೂರಪ್ಪ ಎಂದರು.<img loading="lazy" decoding="async" class="aligncenter size-medium wp-image-40402" src="https://www.justkannada.in/wp-content/uploads/2020/10/17-300x164.jpg" alt="" width="300" height="164" /></p>
<p>ಮೈಶುಗರ್ ಸಕ್ಕರೆ ಕಾರ್ಖಾನೆ ಕೂಡ ಇಷ್ಟೊತ್ತಿಗಾಗಲೆ ಆರಂಭ ಆಗಬೇಕಿತ್ತು. ಕಳೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಬೇಕಿತ್ತು‌. ಆದರೆ, ಕಾರ್ಖಾನೆ ವಿಚಾರವಾಗಿ ರಚನೆ ಆಗಿದ್ದ ಸಮಿತಿಯ ಅಧ್ಯಕ್ಷರಾದ ಡಿಸಿಎಂ ಗೋವಿಂದ್ ಕಾರಜೋಳ ಅವರು ಕೊರೊನಾ ಪಾಸಿಟಿವ್ ಆಗಿರುವ ಕಾರಣ ಸಂಪುಟ ಸಭೆಗೆ ಬರಲು ಸಾಧ್ಯವಾಗಿಲ್ಲ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದರು.</p>
<p><img loading="lazy" decoding="async" class="aligncenter size-medium wp-image-40403" src="https://www.justkannada.in/wp-content/uploads/2020/10/18-300x224.jpg" alt="Minister-Narayana Gowda-who-served-lunch -civil-workers-sat-down-them" width="300" height="224" /></p>
<p>ಇದೆ ವೇಳೆ ಕೊರೊನಾ ತಡೆಗಟ್ಟುವಲ್ಲಿ ಶ್ರಮಿಸಿದ ಪೌರ ಕಾರ್ಮಿಕರನ್ನ ಸನ್ಮಾನಿಸಲಾಯಿತು. ಪೌರ ಕಾರ್ಮಿಕರಿಗಾಗಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಸಚಿವರು ಬಹುಮಾನ ವಿತರಿಸಿದರು. ಇದೆ ವೇಳೆ ನಗರಸಭೆಯ ನೂತನ ಸ್ವಚ್ಚತಾ ನಿರ್ವಹಣಾ ವಾಹನಗಳಿಗೆ ಸಚಿವರು ಹಸಿರು ನಿಶಾನೆ ನೀಡಿದರು.</p>
<p>key words : Minister-Narayana Gowda-who-served-lunch -civil-workers-sat-down-them</p>
<p>The post <a href="https://www.justkannada.in/ministernarayana-gowdawhoservedlunchcivilworkerssatdownthem/">ಪೌರ ಕಾರ್ಮಿಕರಿಗೆ ಊಟ ಬಡಿಸಿ, ಜೊತೆಯಲ್ಲಿ ಕುಳಿತು ಊಟ ಮಾಡಿದ ಸಚಿವ ನಾರಾಯಣ ಗೌಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ : ಡಿಸಿಎಂ ಡಾ.ಅಶ್ವತ್ ನಾರಾಯಣ್</title>
		<link>https://www.justkannada.in/noquestionlockingdownagaindcm-dr-ashwath-narayan/</link>
		
		<dc:creator><![CDATA[JK Desk]]></dc:creator>
		<pubDate>Thu, 24 Sep 2020 05:30:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[again]]></category>
		<category><![CDATA[DCM Dr. Ashwath narayan]]></category>
		<category><![CDATA[down]]></category>
		<category><![CDATA[locking]]></category>
		<category><![CDATA[no]]></category>
		<category><![CDATA[question]]></category>
		<guid isPermaLink="false">https://www.justkannada.in/?p=39142</guid>

					<description><![CDATA[<p>ಮೈಸೂರು,ಸೆಪ್ಟೆಂಬರ್,24,2020(www.justkannada.in) : ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ್ ಹೇಳಿದರು. ಕೊರೊನಾ ಆರ್ಭಟವು ದೇಶದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಲೋಕಲ್ ಲಾಕ್ ಡೌನ್ ಮಾಡುವಂತೆ ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ  ಎಲ್ಲ ರಾಜ್ಯಗಳು ಈ ಬಗ್ಗೆ ಗಂಭೀರವಾಗಿ ಪರಿಗಣಿಸುವಂತೆ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅಶ್ವತ್ ನಾರಾಯಣ್ ಅವರು ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಈಗಾಗಲೇ ರಾಜ್ಯವು ಲಾಕ್ ಡೌನ್ ನಿಂದಾಗಿ ಸಾಕಷ್ಟು [&#8230;]</p>
<p>The post <a href="https://www.justkannada.in/noquestionlockingdownagaindcm-dr-ashwath-narayan/">ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ : ಡಿಸಿಎಂ ಡಾ.ಅಶ್ವತ್ ನಾರಾಯಣ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟೆಂಬರ್,24,2020(www.justkannada.in)</strong> : ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ್ ಹೇಳಿದರು.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಕೊರೊನಾ ಆರ್ಭಟವು ದೇಶದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಲೋಕಲ್ ಲಾಕ್ ಡೌನ್ ಮಾಡುವಂತೆ ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ  ಎಲ್ಲ ರಾಜ್ಯಗಳು ಈ ಬಗ್ಗೆ ಗಂಭೀರವಾಗಿ ಪರಿಗಣಿಸುವಂತೆ ತಿಳಿಸಿದ್ದಾರೆ.<img loading="lazy" decoding="async" class="aligncenter size-medium wp-image-39146" src="https://www.justkannada.in/wp-content/uploads/2020/09/55-279x300.jpg" alt=" no-question-locking-down-again-DCM Dr. Ashwath Narayan" width="279" height="300" /></p>
<p>ಇದಕ್ಕೆ ಸಂಬಂಧಿಸಿದಂತೆ ಅಶ್ವತ್ ನಾರಾಯಣ್ ಅವರು ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಈಗಾಗಲೇ ರಾಜ್ಯವು ಲಾಕ್ ಡೌನ್ ನಿಂದಾಗಿ ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ, ಮತ್ತೆ ಲಾಕ್ ಡೌನ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>
<p>key words : no-question-locking-down-again-DCM Dr. Ashwath Narayan</p>
<p>The post <a href="https://www.justkannada.in/noquestionlockingdownagaindcm-dr-ashwath-narayan/">ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ : ಡಿಸಿಎಂ ಡಾ.ಅಶ್ವತ್ ನಾರಾಯಣ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
