<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Dr. Bashyam Swamiji Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/dr-bashyam-swamiji/feed/" rel="self" type="application/rss+xml" />
	<link>https://www.justkannada.in/tag/dr-bashyam-swamiji/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 19 Aug 2024 10:20:55 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Dr. Bashyam Swamiji Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/dr-bashyam-swamiji/</link>
	<width>32</width>
	<height>32</height>
</image> 
	<item>
		<title>ದೇವಸ್ಥಾನಗಳು ಸಮಾಜದ ಕುಂದು ಕೊರತೆಗಳಿಗೆ ಸ್ವಂದಿಸುವ ಕೇಂದ್ರಗಳಾಗಬೇಕು- ಡಾ. ಬಾಷ್ಯಂ ಸ್ವಾಮೀಜಿ</title>
		<link>https://www.justkannada.in/temples-center-society-shortcomings-dr-bashyam-swamiji/</link>
		
		<dc:creator><![CDATA[prashanth]]></dc:creator>
		<pubDate>Mon, 19 Aug 2024 10:20:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Center]]></category>
		<category><![CDATA[Dr. Bashyam Swamiji]]></category>
		<category><![CDATA[shortcomings]]></category>
		<category><![CDATA[Society]]></category>
		<category><![CDATA[temples]]></category>
		<guid isPermaLink="false">https://www.justkannada.in/?p=128012</guid>

					<description><![CDATA[<p>ಮೈಸೂರು,ಆಗಸ್ಟ್,19,2024 (www.justkannada.in): ದೇವಸ್ಥಾನಗಳು ಕೇವಲ ಪೂಜೆ ಹಾಗೂ ಧಾರ್ಮಿಕ ಆಚರಣೆಗಳಿಗೆ ಸಿಮೀತವಾಗದೆ, ಸಾಮಾಜಿಕ ಕ್ಷೇತ್ರಗಳ ಅಭಿವೃದ್ಧಿಯ ಚಟುವಟಿಕೆಗಳೊಂದಿಗೆ ಸಮಾಜದ ಕುಂದು ಕೊರತೆಗಳಿಗೆ ಸ್ವಂದಿಸುವ ಕೇಂದ್ರಗಳಾಗಬೇಕು ಎಂದು ಶ್ರೀ ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಸಂಸ್ಥಾಪಕ ಡಾ. ಬಾಷ್ಯಂ ಸ್ವಾಮೀಜಿ ಹೇಳಿದರು. ನಗರದ ವಿಜಯನಗರದಲ್ಲಿರುವ ಶ್ರೀ ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ  ಯಜುರ್ವೇದದ ಯಜುರ್ ಉಪಾಕರ್ಮವನ್ನು ಸಾಮೂಹಿಕವಾಗಿ ಬ್ರಾಹ್ಮಣರು ಯಜ್ಞೋಪವೀತಂ ಜನಿವಾರ ಬದಲಾಯಿಸಿಕೊಂಡು ಸಂಧ್ಯಾವಂದನೆ, ಗಾಯತ್ರಿ ಜಪ, ಹೋಮ ನೆರವೇರಿಸಿ ಆಚರಿಸಿದರು. ಉಪಾಕರ್ಮದ ಅಂಗವಾಗಿ ಜನಿವಾರ ಧಾರಣೆ ಮಾಡಿದ  [&#8230;]</p>
<p>The post <a href="https://www.justkannada.in/temples-center-society-shortcomings-dr-bashyam-swamiji/">ದೇವಸ್ಥಾನಗಳು ಸಮಾಜದ ಕುಂದು ಕೊರತೆಗಳಿಗೆ ಸ್ವಂದಿಸುವ ಕೇಂದ್ರಗಳಾಗಬೇಕು- ಡಾ. ಬಾಷ್ಯಂ ಸ್ವಾಮೀಜಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,19,2024 (<a href="http://www.justkannada.in">www.justkannada.in</a>):</strong> ದೇವಸ್ಥಾನಗಳು ಕೇವಲ ಪೂಜೆ ಹಾಗೂ ಧಾರ್ಮಿಕ ಆಚರಣೆಗಳಿಗೆ ಸಿಮೀತವಾಗದೆ, ಸಾಮಾಜಿಕ ಕ್ಷೇತ್ರಗಳ ಅಭಿವೃದ್ಧಿಯ ಚಟುವಟಿಕೆಗಳೊಂದಿಗೆ ಸಮಾಜದ ಕುಂದು ಕೊರತೆಗಳಿಗೆ ಸ್ವಂದಿಸುವ ಕೇಂದ್ರಗಳಾಗಬೇಕು ಎಂದು ಶ್ರೀ ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಸಂಸ್ಥಾಪಕ ಡಾ. ಬಾಷ್ಯಂ ಸ್ವಾಮೀಜಿ ಹೇಳಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ನಗರದ ವಿಜಯನಗರದಲ್ಲಿರುವ ಶ್ರೀ ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ  ಯಜುರ್ವೇದದ ಯಜುರ್ ಉಪಾಕರ್ಮವನ್ನು ಸಾಮೂಹಿಕವಾಗಿ ಬ್ರಾಹ್ಮಣರು ಯಜ್ಞೋಪವೀತಂ ಜನಿವಾರ ಬದಲಾಯಿಸಿಕೊಂಡು ಸಂಧ್ಯಾವಂದನೆ, ಗಾಯತ್ರಿ ಜಪ, ಹೋಮ ನೆರವೇರಿಸಿ ಆಚರಿಸಿದರು.</p>
<p>ಉಪಾಕರ್ಮದ ಅಂಗವಾಗಿ ಜನಿವಾರ ಧಾರಣೆ ಮಾಡಿದ  ಸಮಾಜದ ಬ್ರಾಹ್ಮಣರಿಗೆ  ದೇವಸ್ಥಾನದ ಸಂಸ್ಥಾಪಕರಾದ ಡಾ. ಬಾಷ್ಯಂ ಸ್ವಾಮೀಜಿ ಯಜುರ್ ಉಪಾಕರ್ಮ ಶುಭಾಶಯ ಕೋರಿದರು.</p>
<p>ನಂತರ ಮಾತನಾಡಿದ ಅವರು, ಹಿಂದೂ ಧರ್ಮ ಶ್ರೇಷ್ಠವಾದದ್ದು. ಮಕ್ಕಳಲ್ಲಿ ಧಾರ್ಮಿಕತೆಯ ವಾಸ್ತವದ ವಿಚಾರಗಳ ಅರಿವಿನ ಕೊರತೆಯಿಂದ, ಧರ್ಮಕ್ಕೆ ಹಿನ್ನಡೆಯಾಗುತ್ತಿದೆ. ಹಿಂದೆ ವೃದ್ಧಾಶ್ರಮಗಳಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಜನತೆಯಲ್ಲಿ ಸಂಸ್ಕಾರ ಹಾಗೂ ಜೀವನ ಮೌಲ್ಯಗಳ ಕೊರತೆಯಿಂದಾಗಿ ಹಿರಿಯರ ಬಗ್ಗೆ ಗೌರವವಿಲ್ಲದೆ. ಇದರ ಪರಿಣಾಮ ಹಿರಿಯರನ್ನು ವೃದ್ಧಾಶಮಕ್ಕೆ ಸೇರಿಸುತ್ತಿರುವುದು ವಿಷಾದನೀಯ. ದೇವಸ್ಥಾನಗಳು ಕೇವಲ ಪೂಜೆ ಹಾಗೂ ಧಾರ್ಮಿಕ ಆಚರಣೆಗಳಿಗೆ ಸಿಮೀತವಾಗದೆ, ಸಾಮಾಜಿಕ ಕ್ಷೇತ್ರಗಳ ಅಭಿವೃದ್ಧಿಯ ಚಟುವಟಿಕೆಗಳೊಂದಿಗೆ ಸಮಾಜದ ಕುಂದು ಕೊರತೆಗಳಿಗೆ ಸ್ವಂದಿಸುವ ಕೇಂದ್ರಗಳಾಗಬೇಕು ಎಂದು ಹೇಳಿದರು.</p>
<p>ಉಪ ಎಂದರೆ ಸಮೀಪ. ದೇವರ ಸಾಮಿಪ್ಯ ಹೊಂದಲು (ಮೋಕ್ಷ ಪ್ರಾಪ್ತಿ) ಪ್ರತಿಯೊಬ್ಬರು ದೇವರ ಮೇಲೆ ಶ್ರದ್ಧೆ ಇಟ್ಟು, ಉಪಾಸನೆ ಮಾಡಿ ಮೋಕ್ಷ ಪಡೆಯಲು ಪ್ರಯತ್ನಿಸಬೇಕು. ಆಚಾರ , ಒಳ್ಳೆಯ ಚಾರಿತ್ರ್ಯ, ಸನ್ಮಾರ್ಗಗಳನ್ನು ಅಳವಡಿಸಿಕೊಂಡು ದೇವರನ್ನು ಪೂಜಿಸಿದರೆ ನಮ್ಮ ಜನ್ಮ ಸಫಲವಾಗುತ್ತದೆ’ ಎಂದರು.</p>
<p>ದೇವಸ್ಥಾನದ ವ್ಯವಸ್ಥಾಪಕ ಎನ್ ಶ್ರೀನಿವಾಸನ್, ಶೇಷಾದ್ರಿ, ಗಿರೀಶ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಚಕ್ರಪಾಣಿ, ಹಾಗೂ ಇನ್ನಿತರರು ಹಾಜರಿದ್ದರು.</p>
<p>Key words: Temples, center, society, shortcomings , Dr. Bashyam Swamiji</p>
<p>The post <a href="https://www.justkannada.in/temples-center-society-shortcomings-dr-bashyam-swamiji/">ದೇವಸ್ಥಾನಗಳು ಸಮಾಜದ ಕುಂದು ಕೊರತೆಗಳಿಗೆ ಸ್ವಂದಿಸುವ ಕೇಂದ್ರಗಳಾಗಬೇಕು- ಡಾ. ಬಾಷ್ಯಂ ಸ್ವಾಮೀಜಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
