<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>driver Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/driver/feed/" rel="self" type="application/rss+xml" />
	<link>https://www.justkannada.in/tag/driver/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 04 Jul 2026 05:47:08 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>driver Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/driver/</link>
	<width>32</width>
	<height>32</height>
</image> 
	<item>
		<title>ಎರಡು BMTC  ಬಸ್ ಗಳ ನಡುವೆ ಭೀಕರ ಅಪಘಾತ: ಡ್ರೈವರ್ ಸ್ಥಿತಿ ಗಂಭೀರ</title>
		<link>https://www.justkannada.in/accident-bmtc-buses/</link>
		
		<dc:creator><![CDATA[prashanth]]></dc:creator>
		<pubDate>Sat, 04 Jul 2026 05:47:08 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accident]]></category>
		<category><![CDATA[BMTC]]></category>
		<category><![CDATA[buses]]></category>
		<category><![CDATA[critical condition]]></category>
		<category><![CDATA[driver]]></category>
		<category><![CDATA[Two]]></category>
		<guid isPermaLink="false">https://www.justkannada.in/?p=156886</guid>

					<description><![CDATA[<p>ಬೆಂಗಳೂರು,ಜುಲೈ,,4,2026 (www.justkannada.in):  ಎರಡು ಬಿಎಂಟಿಸಿ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಬಿಎಂಟಿಸಿ ಬಸ್ ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರಿನ ಹೃದಯಭಾಗ ಕೆಆರ್ ಸರ್ಕಲ್ ನಲ್ಲಿ ನಡೆದಿದೆ. ಬಿಎಂಟಿಸಿ ಬಸ್ ಚಾಲಕ ಅಭಿಷೇಕ್ ಗಂಭೀರ ಗಾಯಗೊಂಡಿದ್ದು ಸೆಂಟ್ ಮಾರ್ಥಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಗ್ನಲ್ ನಲ್ಲಿ ನಿಂತಿದ್ದ ವಾಯುವಜ್ರ ಬಸ್ ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಬೆಳಿಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಹಲವು ಮಹಿಳೆಯರು [&#8230;]</p>
<p>The post <a href="https://www.justkannada.in/accident-bmtc-buses/">ಎರಡು BMTC  ಬಸ್ ಗಳ ನಡುವೆ ಭೀಕರ ಅಪಘಾತ: ಡ್ರೈವರ್ ಸ್ಥಿತಿ ಗಂಭೀರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,,4,2026 (<a href="http://www.justkannada.in">www.justkannada.in</a>): </strong> ಎರಡು ಬಿಎಂಟಿಸಿ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಬಿಎಂಟಿಸಿ ಬಸ್ ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರಿನ ಹೃದಯಭಾಗ ಕೆಆರ್ ಸರ್ಕಲ್ ನಲ್ಲಿ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬಿಎಂಟಿಸಿ ಬಸ್ ಚಾಲಕ ಅಭಿಷೇಕ್ ಗಂಭೀರ ಗಾಯಗೊಂಡಿದ್ದು ಸೆಂಟ್ ಮಾರ್ಥಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಗ್ನಲ್ ನಲ್ಲಿ ನಿಂತಿದ್ದ ವಾಯುವಜ್ರ ಬಸ್ ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.<img decoding="async" class="aligncenter size-full wp-image-95450" src="https://www.justkannada.in/wp-content/uploads/2022/08/accident.jpg" alt="" width="500" height="300" srcset="https://www.justkannada.in/wp-content/uploads/2022/08/accident.jpg 500w, https://www.justkannada.in/wp-content/uploads/2022/08/accident-300x180.jpg 300w" sizes="(max-width: 500px) 100vw, 500px" /></p>
<p>ಬೆಳಿಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಹಲವು ಮಹಿಳೆಯರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.  ಬಸ್ ನ ಸೀಟಿಗೆ ಯುವತಿಯ ಕಾಲು ಸಿಲುಕಿ ನರಳಾಡಿದ್ದು ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ಬಳಿ ಯುವತಿಯ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಡಿಕ್ಕಿ ರಭಸಕ್ಕೆ ಬಸ್ ನ ಮುಂಭಾಗ ಸಂಪೂರ್ಣ ಜಖಂ ಆಗಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words:  accident, two, BMTC, buses, Driver,  critical condition</p>
<p>The post <a href="https://www.justkannada.in/accident-bmtc-buses/">ಎರಡು BMTC  ಬಸ್ ಗಳ ನಡುವೆ ಭೀಕರ ಅಪಘಾತ: ಡ್ರೈವರ್ ಸ್ಥಿತಿ ಗಂಭೀರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಕ್ರಮ ಗಣಿಗಾರಿಕೆ ಪ್ರಕರಣ: ಉಪ ಲೋಕಾಯುಕ್ತರ ಹಸ್ತಕ್ಷೇಪದಿಂದ ಮೃತ ಚಾಲಕನ ಪತ್ನಿಗೆ ₹30 ಲಕ್ಷ ಪರಿಹಾರ</title>
		<link>https://www.justkannada.in/lokayukta-justice-bveerappa/</link>
		
		<dc:creator><![CDATA[prashanth]]></dc:creator>
		<pubDate>Thu, 11 Jun 2026 12:38:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[BVeerappa]]></category>
		<category><![CDATA[compensation]]></category>
		<category><![CDATA[driver]]></category>
		<category><![CDATA[Lokayukta Justice]]></category>
		<category><![CDATA[mandya]]></category>
		<category><![CDATA[Tipper.]]></category>
		<guid isPermaLink="false">https://www.justkannada.in/?p=155940</guid>

					<description><![CDATA[<p>ಮಂಡ್ಯ,ಜೂನ್,11,2026 (www.justkannada.in): ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅಕ್ರಮ ಗಣಿಗಾರಿಕೆ ಪ್ರದೇಶದಲ್ಲಿ ಸಂಭವಿಸಿದ್ದ ಟಿಪ್ಪರ್ ಲಾರಿ ದುರಂತ ಪ್ರಕರಣದಲ್ಲಿ ಮೃತಪಟ್ಟ ಚಾಲಕನ ಪತ್ನಿಗೆ ₹30 ಲಕ್ಷ ಪರಿಹಾರ ದೊರೆತಿದೆ. ಈ ಪರಿಹಾರವನ್ನು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ಹಸ್ತಕ್ಷೇಪದ ಹಿನ್ನೆಲೆಯಲ್ಲಿ ನೀಡಲಾಗಿದೆ. ಪ್ರಕರಣದ ವಿವರಗಳ ಪ್ರಕಾರ, ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಕ್ವಾರಿಯಲ್ಲಿ ಲೋಡ್ ಮಾಡಲಾಗಿದ್ದ ಟಿಪ್ಪರ್ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಲಕ್ಷ್ಮಣ ಮೃತಪಟ್ಟಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಕರ್ತವ್ಯ [&#8230;]</p>
<p>The post <a href="https://www.justkannada.in/lokayukta-justice-bveerappa/">ಅಕ್ರಮ ಗಣಿಗಾರಿಕೆ ಪ್ರಕರಣ: ಉಪ ಲೋಕಾಯುಕ್ತರ ಹಸ್ತಕ್ಷೇಪದಿಂದ ಮೃತ ಚಾಲಕನ ಪತ್ನಿಗೆ ₹30 ಲಕ್ಷ ಪರಿಹಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಜೂನ್,11,2026 (<a href="http://www.justkannada.in">www.justkannada.in</a>):</strong> ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅಕ್ರಮ ಗಣಿಗಾರಿಕೆ ಪ್ರದೇಶದಲ್ಲಿ ಸಂಭವಿಸಿದ್ದ ಟಿಪ್ಪರ್ ಲಾರಿ ದುರಂತ ಪ್ರಕರಣದಲ್ಲಿ ಮೃತಪಟ್ಟ ಚಾಲಕನ ಪತ್ನಿಗೆ ₹30 ಲಕ್ಷ ಪರಿಹಾರ ದೊರೆತಿದೆ. ಈ ಪರಿಹಾರವನ್ನು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ಹಸ್ತಕ್ಷೇಪದ ಹಿನ್ನೆಲೆಯಲ್ಲಿ ನೀಡಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪ್ರಕರಣದ ವಿವರಗಳ ಪ್ರಕಾರ, ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಕ್ವಾರಿಯಲ್ಲಿ ಲೋಡ್ ಮಾಡಲಾಗಿದ್ದ ಟಿಪ್ಪರ್ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಲಕ್ಷ್ಮಣ ಮೃತಪಟ್ಟಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯದ ಆರೋಪಗಳು ಕೇಳಿಬಂದಿದ್ದವು.<img loading="lazy" decoding="async" class="aligncenter size-full wp-image-148680" src="https://www.justkannada.in/wp-content/uploads/2025/12/veerappa.jpg" alt="" width="500" height="352" srcset="https://www.justkannada.in/wp-content/uploads/2025/12/veerappa.jpg 500w, https://www.justkannada.in/wp-content/uploads/2025/12/veerappa-300x211.jpg 300w, https://www.justkannada.in/wp-content/uploads/2025/12/veerappa-150x106.jpg 150w, https://www.justkannada.in/wp-content/uploads/2025/12/veerappa-100x70.jpg 100w" sizes="auto, (max-width: 500px) 100vw, 500px" /></p>
<p>ಘಟನೆಯ ಗಂಭೀರತೆಯನ್ನು ಪರಿಗಣಿಸಿದ ಉಪ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ (ಸುಮೋಟೋ) ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಪಾಂಡವಪುರ ಉಪವಿಭಾಗದ ಸಹಾಯಕ ಆಯುಕ್ತರು ಸೇರಿದಂತೆ ಒಟ್ಟು 11 ಮಂದಿ ಅಧಿಕಾರಿಗಳ ವಿರುದ್ಧ ಕರ್ತವ್ಯ ನಿರ್ಲಕ್ಷ್ಯದ ಆರೋಪದಡಿ ತನಿಖೆ ಕೈಗೊಳ್ಳಲಾಗಿತ್ತು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಪ್ರಕರಣದ ವಿಚಾರಣೆ ಹಾಗೂ ಪರಿಶೀಲನೆಯ ಬಳಿಕ ಮೃತ ಲಕ್ಷ್ಮಣ ಅವರ ಪತ್ನಿಗೆ ₹30 ಲಕ್ಷ ಪರಿಹಾರವನ್ನು ಒದಗಿಸಲಾಗಿದೆ. ಅಕ್ರಮ ಗಣಿಗಾರಿಕೆ ಚಟುವಟಿಕೆಗಳ ಮೇಲಿನ ಮೇಲ್ವಿಚಾರಣೆಯಲ್ಲಿ ಅಧಿಕಾರಿಗಳು ವಿಫಲರಾಗಿರುವುದು ಹಾಗೂ ಸುರಕ್ಷತಾ ಕ್ರಮಗಳ ಕೊರತೆಯೇ ದುರಂತಕ್ಕೆ ಕಾರಣವಾಗಿರಬಹುದೆಂಬ ಅಂಶಗಳನ್ನೂ ಉಪ ಲೋಕಾಯುಕ್ತರು ಗಮನಕ್ಕೆ ತಂದಿದ್ದಾರೆ.<img loading="lazy" decoding="async" class="aligncenter size-full wp-image-155941" src="https://www.justkannada.in/wp-content/uploads/2026/06/loka.jpg" alt="" width="500" height="333" srcset="https://www.justkannada.in/wp-content/uploads/2026/06/loka.jpg 500w, https://www.justkannada.in/wp-content/uploads/2026/06/loka-300x200.jpg 300w, https://www.justkannada.in/wp-content/uploads/2026/06/loka-150x100.jpg 150w" sizes="auto, (max-width: 500px) 100vw, 500px" /></p>
<p>ಈ ಬೆಳವಣಿಗೆ ಅಕ್ರಮ ಗಣಿಗಾರಿಕೆ ವಿರುದ್ಧದ ಕ್ರಮಗಳಿಗೆ ಮತ್ತಷ್ಟು ಬಲ ನೀಡುವುದರ ಜೊತೆಗೆ, ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಜವಾಬ್ದಾರಿತನವನ್ನು ಖಚಿತಪಡಿಸುವ ಮಹತ್ವದ ಉದಾಹರಣೆಯಾಗಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>#Lokayukta #JusticeBVeerappa #IllegalMining #Nagamangala #Mandya #Compensation #Karnataka #MiningAccident #TipperLorry #VikNewsLoka</p>
<p>key words:  Lokayukta Justice, BVeerappa, Mandya, Compensation, Tipper, Driver</p>
<p>The post <a href="https://www.justkannada.in/lokayukta-justice-bveerappa/">ಅಕ್ರಮ ಗಣಿಗಾರಿಕೆ ಪ್ರಕರಣ: ಉಪ ಲೋಕಾಯುಕ್ತರ ಹಸ್ತಕ್ಷೇಪದಿಂದ ಮೃತ ಚಾಲಕನ ಪತ್ನಿಗೆ ₹30 ಲಕ್ಷ ಪರಿಹಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎರಡು ಹುಲಿಗಳ ದಾಳಿ: ಟ್ರ್ಯಾಕ್ಟರ್ ಚಾಲಕ, ದನಗಾಹಿ ಬಾಲಕ ಪ್ರಾಣಾಪಾಯದಿಂದ ಪಾರು</title>
		<link>https://www.justkannada.in/two-tigers-attack/</link>
		
		<dc:creator><![CDATA[prashanth]]></dc:creator>
		<pubDate>Wed, 24 Dec 2025 05:49:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[attack]]></category>
		<category><![CDATA[boy]]></category>
		<category><![CDATA[driver]]></category>
		<category><![CDATA[escape]]></category>
		<category><![CDATA[tractor]]></category>
		<category><![CDATA[Two tigers]]></category>
		<guid isPermaLink="false">https://www.justkannada.in/?p=149425</guid>

					<description><![CDATA[<p>ಮೈಸೂರು,ಡಿಸೆಂಬರ್,24,2025 (www.justkannada.in): ಉಳುಮೆ ಮಾಡುತ್ತಿದ್ದ ವೇಳೆ ಎರಡು ಹುಲಿಗಳು ದಾಳಿಯಿಂದ ಅದೃಷ್ಟವಶಾತ್ ಚಾಲಕ ಹಾಗೂ ದನಗಾಹಿ ಬಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹುಣಸೂರು ತಾಲೂಕಿನ ಹನಗೋಡು ಸಮೀಪದ ನೇಗತ್ತೂರಿನ ಶೆಟ್ಟಹಳ್ಳಿ ನಡೆದಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅರಣ್ಯದಂಚಿನಲ್ಲಿ ಜಮೀರ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ವರ್ಷಿತ್‌ ಎಂಬವವರು  ಟ್ರ್ಯಾಕ್ಟರ್‌ ನಲ್ಲಿ ಮಂಗಳವಾರ ಮಧ್ಯಾಹ್ನ ಉಳುಮೆ ಮಾಡುತ್ತಿದ್ದರು. ಈ ವೇಳೆ ಅರಣ್ಯದಲ್ಲಿ ಕಾಣಿಸಿಕೊಂಡ ಎರಡು ಹುಲಿಗಳ ಪೈಕಿ ಒಂದು ಹುಲಿ ಒಮ್ಮೆಲೆ ಟ್ರ್ಯಾಕ್ಟ‌ರ್ ಮೇಲೆ ದಾಳಿಗೆ ಮುಂದಾಯಿತು. ಗಾಬರಿಗೊಂಡ [&#8230;]</p>
<p>The post <a href="https://www.justkannada.in/two-tigers-attack/">ಎರಡು ಹುಲಿಗಳ ದಾಳಿ: ಟ್ರ್ಯಾಕ್ಟರ್ ಚಾಲಕ, ದನಗಾಹಿ ಬಾಲಕ ಪ್ರಾಣಾಪಾಯದಿಂದ ಪಾರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,24,2025 (www.justkannada.in):</strong> ಉಳುಮೆ ಮಾಡುತ್ತಿದ್ದ ವೇಳೆ ಎರಡು ಹುಲಿಗಳು ದಾಳಿಯಿಂದ ಅದೃಷ್ಟವಶಾತ್ ಚಾಲಕ ಹಾಗೂ ದನಗಾಹಿ ಬಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹುಣಸೂರು ತಾಲೂಕಿನ ಹನಗೋಡು ಸಮೀಪದ ನೇಗತ್ತೂರಿನ ಶೆಟ್ಟಹಳ್ಳಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅರಣ್ಯದಂಚಿನಲ್ಲಿ ಜಮೀರ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ವರ್ಷಿತ್‌ ಎಂಬವವರು  ಟ್ರ್ಯಾಕ್ಟರ್‌ ನಲ್ಲಿ ಮಂಗಳವಾರ ಮಧ್ಯಾಹ್ನ ಉಳುಮೆ ಮಾಡುತ್ತಿದ್ದರು. ಈ ವೇಳೆ ಅರಣ್ಯದಲ್ಲಿ ಕಾಣಿಸಿಕೊಂಡ ಎರಡು ಹುಲಿಗಳ ಪೈಕಿ ಒಂದು ಹುಲಿ ಒಮ್ಮೆಲೆ ಟ್ರ್ಯಾಕ್ಟ‌ರ್ ಮೇಲೆ ದಾಳಿಗೆ ಮುಂದಾಯಿತು. ಗಾಬರಿಗೊಂಡ ಚಾಲಕ ವರ್ಷಿತ್‌ ಭಯದಿಂದ ಕೂಗುತ್ತ ಎಕ್ಸಿಲೇಟರ್ ಹೆಚ್ಚಿಸಿ ಹೊಲದಲ್ಲಿ ಟ್ರ್ಯಾಕ್ಟರನ್ನು ಅಡ್ಡಾದಿಡ್ಡಿ ಓಡಾಡಿಸಿ ಹುಲಿಯನ್ನು ಹಿಮ್ಮೆಟ್ಟಿಸಿದರು.</p>
<p>ಸಮೀಪದ ಪಕ್ಕದ ಹಳ್ಳದಲ್ಲಿ ಜಾನುವಾರು ಮೇಯಿಸುತ್ತಿದ್ದ ದನಗಾಹಿ ಅಸ್ಲಂ ಮೇಲೆ ದಾಳಿ ಮಾಡಲು ನುಗ್ಗಿತು. ಅವರು ಸನಿಹದಲ್ಲೇ ಇದ್ದ ಪಂಪ್ ಸೆಟ್ ಮನೆ ಸೇರಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. ಪಕ್ಕದಲ್ಲೇ ಎತ್ತು ಇದ್ದುದರಿಂದ ಅದರ ಮೇಲೆ ದಾಳಿ ನಡೆಸಿ, ಕುತ್ತಿಗೆಗೆ ಗಾಯಗೊಳಿಸಿ ಪಕ್ಕದ ಕಾಡಿನೊಳಕ್ಕೆ ಹೋಗಿದೆ.</p>
<p>ಜೀಪ್‌ ಗೆ ಹಸು ಕಟ್ಟಿದ್ದ ಅರಣ್ಯ ಇಲಾಖೆ: ಹುಲಿ ದಾಳಿ ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದರೂ ತಡವಾಗಿ ಬಂದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ರೈತರು, ಹೊಸ ಎತ್ತು ಕೊಡಿಸಬೇಕು ಎಂದು ಆಗ್ರಹಿಸಿ ಅರಣ್ಯ ಇಲಾಖೆ ಜೀಪ್‌ ಗೆ ಗಾಯ ಗೊಂಡಿದ್ದ ಎತ್ತನ್ನು ಕಟ್ಟಿಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಬಂದ ಆ‌ರ್ ಎಫ್‌ಒ ಸುಬ್ರಮಣ್ಯ ಅವರು ರೈತರನ್ನು ಸಮಾಧಾನ ಪಡಿಸಿದರು.</p>
<p><strong>ದೇಹ ನಡುಗುತ್ತಿದೆ ವರ್ಷಿತ್:</strong></p>
<p>ಹುಲಿ ಕಂಡು ಒಮ್ಮೆಲೆ ಮೈಯೆಲ್ಲ ನಡುಗಿತು. ಆಘಾತಕ್ಕೊಳಗಾದ ನಾನು ಕಿರುಚಿಕೊಂಡೆ. ಹುಲಿ ಹತ್ತಿರ ಬರುತ್ತಲೇ ಇತ್ತು. ಟ್ರ್ಯಾಕ್ಟರನ್ನು ಅಡ್ಡಾದಿಡ್ಡಿ ಓಡಿಸಿ ಅದನ್ನು ಗಾಬರಿಗೊಳಿಸಿದೆ. ಅದೃಷ್ಟವಶಾತ್ ಬದುಕಿರುವೆ&#8217; ಎಂದು ಹುಲಿ ದಾಳಿ ಘಟನೆಯನ್ನು ಚಾಲಕ ವರ್ಷಿತ್ ಎಂದು ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದರು.</p>
<p>ಅಸ್ಲಂ ಮೇಲೆ ದಾಳಿ ನಡೆಸಲು ಮುಂದಾಗುತ್ತಿದ್ದಂತೆ ಪಕ್ಕದಲ್ಲಿದ್ದ ಪಂಪ್‌ ಸೆಟ್ ಕೊಠಡಿಗೆ ಸೇರಿ ಅವರು ಬಚಾವಾದರು. ಮೇಯಲು ಕಟ್ಟಿ ಹಾಕಿದ್ದ ಹಸುವಿನ ಮೇಲೆ ದಾಳಿ ನಡೆಸಿ ಸ್ವಲ್ಪ ದೂರ ಎಳೆದೊಯ್ಯತು. ಕಾಡಿನೊಳಗೆ ಹೋಗುತ್ತಿದ್ದ ಹುಲಿಯ ಫೋಟೋವನ್ನು ಧೈರ್ಯಮಾಡಿ ಕ್ಲಿಕ್ಕಿಸಿದೆ. ಮತ್ತೊಂದು ಹುಲಿಯ ಜೊತೆಯಾಗಿ ಕಾಡಿನೊಳಗೆ ವಾಪಸ್ ಹೋಯಿತು ಎಂದರು‌.</p>
<p>ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಎಸಿಎಫ್ ಲಕ್ಷ್ಮಿಕಾಂತ್ , ಎರಡು ಹುಲಿಗಳಿವೆ ಎಂದು ಚಾಲಕ ವರ್ಷಿತ್ ಮಾಹಿತಿ ನೀಡಿದ್ದಾರೆ. ಇದು ಮೇಟಿಂಗ್ ಸಮಯವಾಗಿದ್ದರಿಂದ ಬಹುತೇಕ ಗಂಡು-ಹೆಣ್ಣು ಹುಲಿ ಇರಬಹುದೆಂದು ಅಂದಾಜಿಸಲಾಗಿದೆ. ಸ್ಥಳದಲ್ಲಿ 4 ಟ್ರ್ಯಾಪಿಂಗ್ ಕ್ಯಾಮೆರಾ ಅಳವಡಿಸಲಾಗಿದೆ. ಇಂದಿನಿಂದಲೇ(ಬುಧವಾರ) ಕೂಂಬಿಂಗ್ ಆರಂಭಿಸಲಾಗುವುದು ಎಂದಿದ್ದಾರೆ.</p>
<p>Key words: Two tigers, attack, Tractor, driver, boy, escape</p>
<p>The post <a href="https://www.justkannada.in/two-tigers-attack/">ಎರಡು ಹುಲಿಗಳ ದಾಳಿ: ಟ್ರ್ಯಾಕ್ಟರ್ ಚಾಲಕ, ದನಗಾಹಿ ಬಾಲಕ ಪ್ರಾಣಾಪಾಯದಿಂದ ಪಾರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಾಸನ ಗಣೇಶ ಮೆರವಣಿಗೆ ಟ್ರಕ್ ಅಪಘಾತ: ಚಾಲಕನ ವಿರುದ್ದ FIR ದಾಖಲು</title>
		<link>https://www.justkannada.in/hassan-truck-accident/</link>
		
		<dc:creator><![CDATA[prashanth]]></dc:creator>
		<pubDate>Sat, 13 Sep 2025 07:24:12 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accident]]></category>
		<category><![CDATA[driver]]></category>
		<category><![CDATA[FIR]]></category>
		<category><![CDATA[Hassan]]></category>
		<category><![CDATA[truck]]></category>
		<guid isPermaLink="false">https://www.justkannada.in/?p=145265</guid>

					<description><![CDATA[<p>ಹಾಸನ,ಸೆಪ್ಟಂಬರ್,13,2025 (www.justkannada.in):  ಹಾಸನ ತಾಲ್ಲೂಕು ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ  ವೇಳೆ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕನ ವಿರುದ್ದ ಎಫ್ ಐಆರ್ ದಾಖಲಾಗಿದೆ. ಮೃತ ಈಶ್ವರ್ ಚಿಕ್ಕಪ್ಪ ಮಂಜೇಗೌಡ ನೀಡಿದ ದೂರು ಆಧರಿಸಿ ಗೊರೂರು ಪೊಲೀಸ್ ಠಾಣೆಯಲ್ಲಿ ಟ್ರಕ್ ಚಾಲಕ ಭುವನ್ ವಿರುದ್ದ ಎಫ್ ಐಆರ್ ದಾಖಲಾಗಿದೆ.  ಅಪಘಾತ ನಡೆಯುತ್ತಿದ್ದಂತೆ ಚಾಲಕ ಭುವನ್  ಮೇಲೆ ಹಲ್ಲೆ ಮಾಡಲಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಘಟನೆಯಲ್ಲಿ [&#8230;]</p>
<p>The post <a href="https://www.justkannada.in/hassan-truck-accident/">ಹಾಸನ ಗಣೇಶ ಮೆರವಣಿಗೆ ಟ್ರಕ್ ಅಪಘಾತ: ಚಾಲಕನ ವಿರುದ್ದ FIR ದಾಖಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ,ಸೆಪ್ಟಂಬರ್,13,2025 (<a href="http://www.justkannada.in">www.justkannada.in</a>):</strong>  ಹಾಸನ ತಾಲ್ಲೂಕು ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ  ವೇಳೆ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕನ ವಿರುದ್ದ ಎಫ್ ಐಆರ್ ದಾಖಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೃತ ಈಶ್ವರ್ ಚಿಕ್ಕಪ್ಪ ಮಂಜೇಗೌಡ ನೀಡಿದ ದೂರು ಆಧರಿಸಿ ಗೊರೂರು ಪೊಲೀಸ್ ಠಾಣೆಯಲ್ಲಿ ಟ್ರಕ್ ಚಾಲಕ ಭುವನ್ ವಿರುದ್ದ ಎಫ್ ಐಆರ್ ದಾಖಲಾಗಿದೆ.  ಅಪಘಾತ ನಡೆಯುತ್ತಿದ್ದಂತೆ ಚಾಲಕ ಭುವನ್  ಮೇಲೆ ಹಲ್ಲೆ ಮಾಡಲಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p>ಇನ್ನು ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು ಎಲ್ಲರೂ 25 ವರ್ಷದ ಒಳಗಿನವರು ಎನ್ನಲಾಗುತ್ತಿದೆ. ದುರಂತದಲ್ಲಿ ಮೃತಪಟ್ಟವರಿಗೆ  ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.</p>
<p>Key words: Hassan, truck, accident, FIR, driver</p>
<p>The post <a href="https://www.justkannada.in/hassan-truck-accident/">ಹಾಸನ ಗಣೇಶ ಮೆರವಣಿಗೆ ಟ್ರಕ್ ಅಪಘಾತ: ಚಾಲಕನ ವಿರುದ್ದ FIR ದಾಖಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಂಸದ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಗುತ್ತಿಗೆ ಚಾಲಕ ಆತ್ಮಹತ್ಯೆ.</title>
		<link>https://www.justkannada.in/driver-suicide/</link>
		
		<dc:creator><![CDATA[prashanth]]></dc:creator>
		<pubDate>Thu, 07 Aug 2025 06:52:00 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Uncategorized]]></category>
		<category><![CDATA[committed]]></category>
		<category><![CDATA[driver]]></category>
		<category><![CDATA[MP Dr. K Sudhakar.]]></category>
		<category><![CDATA[Name]]></category>
		<category><![CDATA[suicide.]]></category>
		<guid isPermaLink="false">https://www.justkannada.in/?p=143716</guid>

					<description><![CDATA[<p>ಚಿಕ್ಕಬಳ್ಳಾಪುರ,ಆಗಸ್ಟ್,7,2025 (www.justkannada.in):  ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ಆರೋಪಿಸಿ  ಸಂಸದ ಡಾ.ಕೆ.ಸುಧಾಕರ್ ಮತ್ತಿಬ್ಬರ ಹೆಸರು ಬರೆದಿಟ್ಟು  ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಚಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಜಿಲ್ಲಾ ಪಂಚಾಯಿತಿ ಗುತ್ತಿಗೆ ಚಾಲಕ ಎನ್ ಬಾಬು  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಹಾಗು ಯುವಕರಿಬ್ಬರ ಹೆಸರು ಬರೆದಿಟ್ಟಿದ್ದು ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿ ಹಣ ಪಡೆದು ವಂಚನೆ ಎಸಗಿರುವ ಆರೋಪ ಕೇಳಿ [&#8230;]</p>
<p>The post <a href="https://www.justkannada.in/driver-suicide/">ಸಂಸದ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಗುತ್ತಿಗೆ ಚಾಲಕ ಆತ್ಮಹತ್ಯೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಬಳ್ಳಾಪುರ,ಆಗಸ್ಟ್,7,2025 (<a href="http://www.justkannada.in">www.justkannada.in</a>):</strong>  ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ಆರೋಪಿಸಿ  ಸಂಸದ ಡಾ.ಕೆ.ಸುಧಾಕರ್ ಮತ್ತಿಬ್ಬರ ಹೆಸರು ಬರೆದಿಟ್ಟು  ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಚಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜಿಲ್ಲಾ ಪಂಚಾಯಿತಿ ಗುತ್ತಿಗೆ ಚಾಲಕ ಎನ್ ಬಾಬು  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಹಾಗು ಯುವಕರಿಬ್ಬರ ಹೆಸರು ಬರೆದಿಟ್ಟಿದ್ದು ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿ ಹಣ ಪಡೆದು ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ.</p>
<p>ಬಿಜೆಪಿ ಸಂಸದ  ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಅವರ ಬೆಂಬಲಿಗರಾದ, ನಾಗೇಶ್ ಮಂಜುನಾಥ್ ಹೆಸರು ಬರೆದಿಟ್ಟು  ಗುತ್ತಿಗೆ ಚಾಲಕ ಎನ್. ಬಾಬು ನೇಣಿಗೆ ಶರಣಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>
<p>Key words:  driver, committed, suicide , name , MP Dr. K Sudhakar.</p>
<p>The post <a href="https://www.justkannada.in/driver-suicide/">ಸಂಸದ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಗುತ್ತಿಗೆ ಚಾಲಕ ಆತ್ಮಹತ್ಯೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ: ಕೋಳಿಗಳಿಗೆ ಮುಗಿಬಿದ್ದ ಜನರು</title>
		<link>https://www.justkannada.in/canter-overturns/</link>
		
		<dc:creator><![CDATA[prashanth]]></dc:creator>
		<pubDate>Wed, 02 Jul 2025 11:43:04 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[canter]]></category>
		<category><![CDATA[control]]></category>
		<category><![CDATA[driver]]></category>
		<category><![CDATA[loses]]></category>
		<category><![CDATA[overturns]]></category>
		<guid isPermaLink="false">https://www.justkannada.in/?p=142276</guid>

					<description><![CDATA[<p>ಶಿವಮೊಗ್ಗ,ಜುಲೈ,2,2025 (www.justkannada.in): ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ 700ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಈ ಘಟನೆ ನಡೆದಿದೆ. ಕಡೂರಿನಿಂದ ಸಾಗರಕ್ಕೆ ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿದ್ದು ಕ್ಯಾಂಟರ್ ನಲ್ಲಿದ್ದ 1700 ಕೋಳಿಗಳ ಪೈಕಿ 700 ಕೋಳಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಕ್ಯಾಂಟರ್ ಪಲ್ಟಿಯಾಗುತ್ತಿದ್ದಂತೆ ಕೋಳಿಗಳನ್ನು ಎತ್ತಿಕೊಳ್ಳಲು ಜನ ಮುಗಿಬಿದ್ದರು. ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. Key [&#8230;]</p>
<p>The post <a href="https://www.justkannada.in/canter-overturns/">ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ: ಕೋಳಿಗಳಿಗೆ ಮುಗಿಬಿದ್ದ ಜನರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಜುಲೈ,2,2025 (<a href="http://www.justkannada.in">www.justkannada.in</a>):</strong> ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ 700ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಈ ಘಟನೆ ನಡೆದಿದೆ. ಕಡೂರಿನಿಂದ ಸಾಗರಕ್ಕೆ ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿದ್ದು ಕ್ಯಾಂಟರ್ ನಲ್ಲಿದ್ದ 1700 ಕೋಳಿಗಳ ಪೈಕಿ 700 ಕೋಳಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಕ್ಯಾಂಟರ್ ಪಲ್ಟಿಯಾಗುತ್ತಿದ್ದಂತೆ ಕೋಳಿಗಳನ್ನು ಎತ್ತಿಕೊಳ್ಳಲು ಜನ ಮುಗಿಬಿದ್ದರು.</p>
<p>ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Driver, loses, control , Canter ,overturns,</p>
<p>The post <a href="https://www.justkannada.in/canter-overturns/">ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ: ಕೋಳಿಗಳಿಗೆ ಮುಗಿಬಿದ್ದ ಜನರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದಾರಿ ಬಿಡಲಿಲ್ಲ ಅಂತಾ ಗೂಡ್ಸ್ ವಾಹನ ಚಾಲಕನ ಮೇಲೆ ಹಲ್ಲೆ: ಗಂಭೀರ ಗಾಯ</title>
		<link>https://www.justkannada.in/goods-vehicle-driver/</link>
		
		<dc:creator><![CDATA[prashanth]]></dc:creator>
		<pubDate>Sat, 01 Feb 2025 08:24:47 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[assult]]></category>
		<category><![CDATA[Chamarajanagar]]></category>
		<category><![CDATA[driver]]></category>
		<category><![CDATA[goods vehicle]]></category>
		<category><![CDATA[Serious injury]]></category>
		<guid isPermaLink="false">https://www.justkannada.in/?p=135732</guid>

					<description><![CDATA[<p>ಚಾಮರಾಜನಗರ,ಫೆಬ್ರವರಿ,1,2025 (www.justkannada.in): ದಾರಿ ಬಿಡಲಿಲ್ಲ ಎಂದು ಗೂಡ್ಸ್ ವಾಹನ ಚಾಲಕನ ಮೇಲೆ ಕಾರು ಚಾಲಕ‌ ಹಲ್ಲೆ ನಡೆಸಿದ ಘಟನೆ  ಗುಂಡ್ಲುಪೇಟೆ ತಾಲೂಕಿನ ಕನ್ನೇಗಾಲ ಗ್ರಾಮದ ಬಳಿ  ನಡೆದಿದೆ. ಶ್ಯಾನಡ್ರಹಳ್ಳಿ ಗ್ರಾಮದ ಗೂಡ್ಸ್ ಚಾಲಕ ನಿಂಗರಾಜು ಹಲ್ಲೆಗೊಳಗಾದವರು. ಕನ್ನೇಗಾಲ ಗ್ರಾಮದ ಕಾರು ಚಾಲಕ ಚೇತನ್ ಎಂಬಾತನೇ ಟೂಲ್ ಸ್ಪ್ಯಾನರ್ ನಿಂದ ಹಲ್ಲೆ ನಡೆಸಿದ್ದು,  ಗೂಡ್ಸ್ ಚಾಲಕನ ತಲೆಯಲ್ಲಿ ಭಾರಿ ರಕ್ತ ಸ್ರಾವವಾಗಿ ಗಂಭೀರ ಗಾಯಗಳಾಗಿದೆ. ಬಾಳೆಕಾಯಿ ತುಂಬಿಕೊಂಡು  ಗೂಡ್ಸ್ ವಾಹನ ತೆರಳುತ್ತಿದ್ದಾಗ ಸೈಡ್ ಕೊಡು ಎಂದು ಕಾರು ಚಾಲಕ [&#8230;]</p>
<p>The post <a href="https://www.justkannada.in/goods-vehicle-driver/">ದಾರಿ ಬಿಡಲಿಲ್ಲ ಅಂತಾ ಗೂಡ್ಸ್ ವಾಹನ ಚಾಲಕನ ಮೇಲೆ ಹಲ್ಲೆ: ಗಂಭೀರ ಗಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಾಮರಾಜನಗರ,ಫೆಬ್ರವರಿ,1,2025 (<a href="http://www.justkannada.in">www.justkannada.in</a>):</strong> ದಾರಿ ಬಿಡಲಿಲ್ಲ ಎಂದು ಗೂಡ್ಸ್ ವಾಹನ ಚಾಲಕನ ಮೇಲೆ ಕಾರು ಚಾಲಕ‌ ಹಲ್ಲೆ ನಡೆಸಿದ ಘಟನೆ  ಗುಂಡ್ಲುಪೇಟೆ ತಾಲೂಕಿನ ಕನ್ನೇಗಾಲ ಗ್ರಾಮದ ಬಳಿ  ನಡೆದಿದೆ.<img loading="lazy" decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="auto, (max-width: 500px) 100vw, 500px" /></p>
<p>ಶ್ಯಾನಡ್ರಹಳ್ಳಿ ಗ್ರಾಮದ ಗೂಡ್ಸ್ ಚಾಲಕ ನಿಂಗರಾಜು ಹಲ್ಲೆಗೊಳಗಾದವರು. ಕನ್ನೇಗಾಲ ಗ್ರಾಮದ ಕಾರು ಚಾಲಕ ಚೇತನ್ ಎಂಬಾತನೇ ಟೂಲ್ ಸ್ಪ್ಯಾನರ್ ನಿಂದ ಹಲ್ಲೆ ನಡೆಸಿದ್ದು,  ಗೂಡ್ಸ್ ಚಾಲಕನ ತಲೆಯಲ್ಲಿ ಭಾರಿ ರಕ್ತ ಸ್ರಾವವಾಗಿ ಗಂಭೀರ ಗಾಯಗಳಾಗಿದೆ.</p>
<p>ಬಾಳೆಕಾಯಿ ತುಂಬಿಕೊಂಡು  ಗೂಡ್ಸ್ ವಾಹನ ತೆರಳುತ್ತಿದ್ದಾಗ ಸೈಡ್ ಕೊಡು ಎಂದು ಕಾರು ಚಾಲಕ ಚೇತನ್ ಗಲಾಟೆ ತೆಗೆದು ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.  ಈ ಸಂಬಂಧ ಗಾಯಾಳು ನಿಂಗರಾಜು  ಅಣ್ಣ ದೂರು ದಾಖಲಿಸಿದ್ದು,  ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ, ಜಾತಿ ನಿಂದನೆ ಆರೋಪದ ಮೇಲೆ ಕಾರು ಚಾಲಕನ ಮೇಲೆ ಗುಂಡ್ಲುಪೇಟೆ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>
<p>ಗಾಯಾಳು ನಿಂಗರಾಜುಗೆ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,  ತಲೆಮರೆಸಿಕೊಂಡಿರುವ ಆರೋಪಿ ಚೇತನ್ ಬಂಧನಕ್ಕೆ ಪೋಲಿಸರು ಬಲೆ ಬೀಸಿದ್ದಾರೆ.</p>
<p><img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: Chamarajanagar, assult, Goods vehicle, driver, Serious injury</p>
<p>The post <a href="https://www.justkannada.in/goods-vehicle-driver/">ದಾರಿ ಬಿಡಲಿಲ್ಲ ಅಂತಾ ಗೂಡ್ಸ್ ವಾಹನ ಚಾಲಕನ ಮೇಲೆ ಹಲ್ಲೆ: ಗಂಭೀರ ಗಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ.</title>
		<link>https://www.justkannada.in/bus-collides-lorry-driver-seriously-injured-mysore/</link>
		
		<dc:creator><![CDATA[JK Desk]]></dc:creator>
		<pubDate>Mon, 30 Aug 2021 08:23:20 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[bus]]></category>
		<category><![CDATA[collides]]></category>
		<category><![CDATA[driver]]></category>
		<category><![CDATA[lorry]]></category>
		<category><![CDATA[Mysore.]]></category>
		<category><![CDATA[seriously- injured]]></category>
		<guid isPermaLink="false">https://www.justkannada.in/?p=74423</guid>

					<description><![CDATA[<p>ಮೈಸೂರು,ಆಗಸ್ಟ್,30,2021(www.justkannada.in): ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ  ಬಸ್ ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಕಲ್ ಬೆಟ್ಟ ಬಳಿ ಈ ಘಟನೆ ನಡೆದಿದೆ. ಮಹದೇವ  ಗಂಭೀರ ಗಾಯಗೊಂಡ ಬಸ್ ಚಾಲಕ.  ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹುಣಸೂರು ಬಸ್ ಡಿಪೋಗೆ ಸೇರಿದ ಬಸ್ ಡಿಕ್ಕಿಯಾಗಿದೆ. ಕುಶಾಲನಗರದಿಂದ ಬೆಳಗಳೂರಿಗೆ ಬಸ್ ತೆರಳುತ್ತಿತ್ತು ಎನ್ನಲಾಗಿದ್ದು ಚಾಲಕ ಮಹದೇವಗೆ ಗಂಭೀರ ಗಾಯವಾಗಿದ್ದು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ [&#8230;]</p>
<p>The post <a href="https://www.justkannada.in/bus-collides-lorry-driver-seriously-injured-mysore/">ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,30,2021(<a href="https://www.justkannada.in">www.justkannada.in</a>):</strong> ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ  ಬಸ್ ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಹುಣಸೂರು ತಾಲ್ಲೂಕಿನ ಕಲ್ ಬೆಟ್ಟ ಬಳಿ ಈ ಘಟನೆ ನಡೆದಿದೆ. ಮಹದೇವ  ಗಂಭೀರ ಗಾಯಗೊಂಡ ಬಸ್ ಚಾಲಕ.  ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹುಣಸೂರು ಬಸ್ ಡಿಪೋಗೆ ಸೇರಿದ ಬಸ್ ಡಿಕ್ಕಿಯಾಗಿದೆ. ಕುಶಾಲನಗರದಿಂದ ಬೆಳಗಳೂರಿಗೆ ಬಸ್ ತೆರಳುತ್ತಿತ್ತು ಎನ್ನಲಾಗಿದ್ದು ಚಾಲಕ ಮಹದೇವಗೆ ಗಂಭೀರ ಗಾಯವಾಗಿದ್ದು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.<img loading="lazy" decoding="async" class="aligncenter size-full wp-image-47792" src="https://www.justkannada.in/wp-content/uploads/2020/12/accident.jpg" alt="truck-collision-bike-rider-dies-on-the-spot-mysore" width="518" height="388" /></p>
<p>ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.</p>
<p>Key words: Bus –collides- lorry- Driver- seriously injured-mysore</p>
<p>The post <a href="https://www.justkannada.in/bus-collides-lorry-driver-seriously-injured-mysore/">ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅತ್ಯುತ್ತಮ ಸೇವೆಗಾಗಿ ‘ಮುಖ್ಯಮಂತ್ರಿ ಚಿನ್ನದ ಪದಕ’ ಪಡೆದ ಅಗ್ನಿಶಾಮಕ ಚಾಲಕ.</title>
		<link>https://www.justkannada.in/mukyamantri-gold-medal-fire-engine-department-driver/</link>
		
		<dc:creator><![CDATA[JK Desk]]></dc:creator>
		<pubDate>Tue, 13 Jul 2021 12:15:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Department]]></category>
		<category><![CDATA[driver]]></category>
		<category><![CDATA[Fire Engine]]></category>
		<category><![CDATA[mukyamantri-Gold Medal]]></category>
		<guid isPermaLink="false">https://www.justkannada.in/?p=70340</guid>

					<description><![CDATA[<p>ಬೆಂಗಳೂರು,ಜುಲೈ,13,2021(www.justkannada.in): ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ “ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವುದಾಕ್ಕಾಗಿ ಅಗ್ನಿಶಾಮಕ ಚಾಲಕ ಎಸ್. ನವೀನ್ ಅವರಿಗೆ  ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಮುಖ್ಯಮಂತ್ರಿಯವರ ಚಿನ್ನದ ಪದಕ” ನೀಡಿ ಗೌರವಿಸಲಾಗಿದೆ. ಎಸ್. ನವೀನ್  ಬೆಂಗಳೂರು ಹೆಬ್ಬಾಳ ನಿವಾಸಿಯಾಗಿದ್ದು  ಸುಮಾರು 14 ವರ್ಷಗಳಿಂದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ, ಈ ಚಾಲಕ ವೃತ್ತಿಯ ಜೊತೆಯಲ್ಲಿ ಅಧಿಕಾರಿಗಳೊಂದಿಗೆ ಹಾಗೂ ತಾಂತ್ರಿಕ ಸಿಬ್ಬಂದಿಯೊಂದಿಗೆ ಅಗ್ನಿ ಅವಘಡ/ ತುರ್ತು ಸೇವೆಯ ಸಂದರ್ಭದಲ್ಲಿ ಸಹಾಯ ಮಾಡಲು ಸದಾ [&#8230;]</p>
<p>The post <a href="https://www.justkannada.in/mukyamantri-gold-medal-fire-engine-department-driver/">ಅತ್ಯುತ್ತಮ ಸೇವೆಗಾಗಿ ‘ಮುಖ್ಯಮಂತ್ರಿ ಚಿನ್ನದ ಪದಕ’ ಪಡೆದ ಅಗ್ನಿಶಾಮಕ ಚಾಲಕ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,13,2021(<a href="https://www.justkannada.in">www.justkannada.in</a>):</strong> ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ “ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವುದಾಕ್ಕಾಗಿ ಅಗ್ನಿಶಾಮಕ ಚಾಲಕ ಎಸ್. ನವೀನ್ ಅವರಿಗೆ  ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಮುಖ್ಯಮಂತ್ರಿಯವರ ಚಿನ್ನದ ಪದಕ” ನೀಡಿ ಗೌರವಿಸಲಾಗಿದೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಎಸ್. ನವೀನ್  ಬೆಂಗಳೂರು ಹೆಬ್ಬಾಳ ನಿವಾಸಿಯಾಗಿದ್ದು  ಸುಮಾರು 14 ವರ್ಷಗಳಿಂದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ, ಈ ಚಾಲಕ ವೃತ್ತಿಯ ಜೊತೆಯಲ್ಲಿ ಅಧಿಕಾರಿಗಳೊಂದಿಗೆ ಹಾಗೂ ತಾಂತ್ರಿಕ ಸಿಬ್ಬಂದಿಯೊಂದಿಗೆ ಅಗ್ನಿ ಅವಘಡ/ ತುರ್ತು ಸೇವೆಯ ಸಂದರ್ಭದಲ್ಲಿ ಸಹಾಯ ಮಾಡಲು ಸದಾ ಸಿದ್ದರಿರುತ್ತಾರೆ.<img loading="lazy" decoding="async" class="aligncenter size-medium wp-image-70341" src="https://www.justkannada.in/wp-content/uploads/2021/07/driver-225x300.jpg" alt="" width="225" height="300" /></p>
<p>2019 ರಲ್ಲಿ ಧಾರವಾಡದಲ್ಲಿ ನಡೆದ ಕಟ್ಟಡ ಕುಸಿದು ಸಂಭವಿಸಿದ ಅವಘಡದ ಸಂದರ್ಭದಲ್ಲಿ ತಮ್ಮ ಹಂಗನ್ನು ತೊರೆದು ಹಲವಾರು ಜೀವಗಳನ್ನು ರಕ್ಷಿಸಿದ ಕೀರ್ತಿಯು ಇವರದ್ದಾಗಿದೆ. ಈ ರೀತಿ ತಮ್ಮ ಸೇವಾವಧಿಯಲ್ಲಿ, ಅನೇಕ ಅಗ್ನಿ ಅವಘಡ/ ತುರ್ತು ಸಂದರ್ಭ ಹಾಗು ಜೀವ ರಕ್ಷಣೆ ಕಾರ್ಯದಲ್ಲಿ ಸಲ್ಲಿಸಿರುವ ಅತ್ಯುನ್ನತ ಸೇವೆಯನ್ನು ಹಾಗೂ ಇವರ ಉತ್ತಮ ಕಾರ್ಯದ ನಿರ್ವಹಣೆಯನ್ನು ಪುರಸ್ಕರಸಿ ಕರ್ನಾಟಕ ರಾಜ್ಯ ಸರ್ಕಾರವು ಇಂದು ಮುಖ್ಯಮಂತ್ರಿಯವರಿಂದ “ಮಾನ್ಯ ಮುಖ್ಯಮಂತ್ರಿಯವರ ಚಿನ್ನದ ಪದಕ” ವನ್ನು ನೀಡಿ ಗೌರವಿಸಿದೆ.</p>
<p>Key words: mukyamantri-Gold Medal- Fire Engine -Department -Driver</p>
<p>The post <a href="https://www.justkannada.in/mukyamantri-gold-medal-fire-engine-department-driver/">ಅತ್ಯುತ್ತಮ ಸೇವೆಗಾಗಿ ‘ಮುಖ್ಯಮಂತ್ರಿ ಚಿನ್ನದ ಪದಕ’ ಪಡೆದ ಅಗ್ನಿಶಾಮಕ ಚಾಲಕ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಾರಿಗೆ ಇಲಾಖೆ ಮುಷ್ಕರ ನಿರತ ಸ್ನೇಹಿತರೆ ಚಾಲಕನಿಗೆ ಕಲ್ಲು ಹೊಡೆದು ಸಾಯಿಸಿರುವುದು ಹೇಯಕರ : ಸಚಿವ ಎಸ್.ಸುರೇಶ್ ಕುಮಾರ್ ಬೇಸರ</title>
		<link>https://www.justkannada.in/department-transport-strike-friends-driver-stone-struck-dying-harmful-minister-s-suresh-kumar/</link>
		
		<dc:creator><![CDATA[JK Desk]]></dc:creator>
		<pubDate>Sat, 17 Apr 2021 04:48:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Department]]></category>
		<category><![CDATA[driver]]></category>
		<category><![CDATA[Dying]]></category>
		<category><![CDATA[friends]]></category>
		<category><![CDATA[harmful]]></category>
		<category><![CDATA[minister]]></category>
		<category><![CDATA[S.Suresh kumar]]></category>
		<category><![CDATA[stone struck]]></category>
		<category><![CDATA[strike]]></category>
		<category><![CDATA[Transport]]></category>
		<guid isPermaLink="false">https://www.justkannada.in/?p=62658</guid>

					<description><![CDATA[<p>ಬೆಂಗಳೂರು,ಏಪ್ರಿಲ್,17,2021(www.justkannada.in) :  ಸಾರ್ವಜನಿಕರ ಹಿತಕ್ಕಾಗಿ ಬಸ್ ಓಡಿಸಲು ಸೇವೆಗೆ ಹಾಜರಾದ ಸಾರಿಗೆ ಇಲಾಖೆಯ ಚಾಲಕ ನನ್ನ ಮುಷ್ಕರ ನಿರತ ಸಾರಿಗೆ ನೌಕರರು ಕಲ್ಲು ಹೊಡೆದು ಸಾಯಿಸಿರುವುದು ಹೇಯಕರ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಬೇಸರ ವ್ಯಕ್ತಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಾರಿಗೆ ನೌಕರರನನ್ನು ಮುಷ್ಕರ ನಿರತ ಸಾರಿಗೆ ಇಲಾಖೆಯ ಅವರ ಸ್ನೇಹಿತರೇ ಕಲ್ಲು ಹೊಡೆದು ಸಾಯಿಸಿದ ಘಟನೆ ಅತ್ಯಂತ ಹೇಯಕರ ಎಂದು ತಿಳಿಸಿದ್ದಾರೆ. key words : Department-Transport-strike-Friends-driver-stone struck-Dying-Harmful-Minister-S.Suresh [&#8230;]</p>
<p>The post <a href="https://www.justkannada.in/department-transport-strike-friends-driver-stone-struck-dying-harmful-minister-s-suresh-kumar/">ಸಾರಿಗೆ ಇಲಾಖೆ ಮುಷ್ಕರ ನಿರತ ಸ್ನೇಹಿತರೆ ಚಾಲಕನಿಗೆ ಕಲ್ಲು ಹೊಡೆದು ಸಾಯಿಸಿರುವುದು ಹೇಯಕರ : ಸಚಿವ ಎಸ್.ಸುರೇಶ್ ಕುಮಾರ್ ಬೇಸರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,17,2021(www.justkannada.in) :</strong>  ಸಾರ್ವಜನಿಕರ ಹಿತಕ್ಕಾಗಿ ಬಸ್ ಓಡಿಸಲು ಸೇವೆಗೆ ಹಾಜರಾದ ಸಾರಿಗೆ ಇಲಾಖೆಯ ಚಾಲಕ ನನ್ನ ಮುಷ್ಕರ ನಿರತ ಸಾರಿಗೆ ನೌಕರರು ಕಲ್ಲು ಹೊಡೆದು ಸಾಯಿಸಿರುವುದು ಹೇಯಕರ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಬೇಸರ ವ್ಯಕ್ತಡಿಸಿದ್ದಾರೆ.<img loading="lazy" decoding="async" class="aligncenter wp-image-62662" src="https://www.justkannada.in/wp-content/uploads/2021/04/01-13-300x96.jpg" alt=" Department-Transport-strike-Friends-driver-stone struck-Dying-Harmful-Minister-S.Suresh Kumar " width="441" height="141" /></p>
<p>ಈ ಕುರಿತು ಟ್ವೀಟ್ ಮಾಡಿರುವ ಅವರು, ಸಾರಿಗೆ ನೌಕರರನನ್ನು ಮುಷ್ಕರ ನಿರತ ಸಾರಿಗೆ ಇಲಾಖೆಯ ಅವರ ಸ್ನೇಹಿತರೇ ಕಲ್ಲು ಹೊಡೆದು ಸಾಯಿಸಿದ ಘಟನೆ ಅತ್ಯಂತ ಹೇಯಕರ ಎಂದು ತಿಳಿಸಿದ್ದಾರೆ.<img loading="lazy" decoding="async" class="aligncenter size-medium wp-image-55348" src="https://www.justkannada.in/wp-content/uploads/2021/02/suresh-kumar-300x208-300x208.jpg" alt=" Department-Transport-strike-Friends-driver-stone struck-Dying-Harmful-Minister-S.Suresh Kumar " width="300" height="208" /></p>
<p>key words : Department-Transport-strike-Friends-driver-stone struck-Dying-Harmful-Minister-S.Suresh Kumar</p>
<p>The post <a href="https://www.justkannada.in/department-transport-strike-friends-driver-stone-struck-dying-harmful-minister-s-suresh-kumar/">ಸಾರಿಗೆ ಇಲಾಖೆ ಮುಷ್ಕರ ನಿರತ ಸ್ನೇಹಿತರೆ ಚಾಲಕನಿಗೆ ಕಲ್ಲು ಹೊಡೆದು ಸಾಯಿಸಿರುವುದು ಹೇಯಕರ : ಸಚಿವ ಎಸ್.ಸುರೇಶ್ ಕುಮಾರ್ ಬೇಸರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
