<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Drug shortage Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/drug-shortage/feed/" rel="self" type="application/rss+xml" />
	<link>https://www.justkannada.in/tag/drug-shortage/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 20 May 2021 10:16:21 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Drug shortage Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/drug-shortage/</link>
	<width>32</width>
	<height>32</height>
</image> 
	<item>
		<title>ಕಪ್ಪು ಶಿಲೀಂಧ್ರ ರೋಗದ ಚಿಕಿತ್ಸೆಗೆ ಔಷಧ ಕೊರತೆ: ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿಕೆ ಟೀಕೆ&#8230;</title>
		<link>https://www.justkannada.in/drug-shortage-treatment-black-fungus-disease-former-cm-hd-kumaraswamy-government/</link>
		
		<dc:creator><![CDATA[JK Desk]]></dc:creator>
		<pubDate>Thu, 20 May 2021 10:16:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Black Fungus]]></category>
		<category><![CDATA[disease]]></category>
		<category><![CDATA[Drug shortage]]></category>
		<category><![CDATA[Former CM]]></category>
		<category><![CDATA[government]]></category>
		<category><![CDATA[HD Kumaraswamy]]></category>
		<category><![CDATA[Treatment]]></category>
		<guid isPermaLink="false">https://www.justkannada.in/?p=65639</guid>

					<description><![CDATA[<p>ಬೆಂಗಳೂರು,ಮೇ,20,2021(www.justkannada.in): ಕಪ್ಪು ಶಿಲೀಂಧ್ರ ರೋಗಕ್ಕೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ ರೋಗದ ಚಿಕಿತ್ಸೆಗೆ ಅಗತ್ಯವಿರುವ Liposomal Amphotericin B ಔ‍ಷಧ ದಾಸ್ತಾನು ರಾಜ್ಯದಲ್ಲಿ ಇಲ್ಲ. ದೊಡ್ಡ ಮಟ್ಟದಲ್ಲಿ ಕಾಡುವ ಮುನ್ಸೂಚನೆ ನೀಡಿರುವ ರೋಗದ ನಿಯಂತ್ರಣಕ್ಕೆ ಸರ್ಕಾರ ಯಾವ ಹಂತಕ್ಕೆ ಸಿದ್ಧವಾಗಿದೆ ಎಂಬುದಕ್ಕೆ ಔಷಧ ಕೊರತೆ ಸಾಕ್ಷಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕಪ್ಪು ಶಿಲಿಂಧ್ರ ರೋಗಕ್ಕೆ ಆರಂಭದಲ್ಲೇ ಚಿಕಿತ್ಸೆ ನೀಡಬೇಕು. [&#8230;]</p>
<p>The post <a href="https://www.justkannada.in/drug-shortage-treatment-black-fungus-disease-former-cm-hd-kumaraswamy-government/">ಕಪ್ಪು ಶಿಲೀಂಧ್ರ ರೋಗದ ಚಿಕಿತ್ಸೆಗೆ ಔಷಧ ಕೊರತೆ: ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿಕೆ ಟೀಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p style="background: white;"><span style="font-family: 'Tunga','sans-serif'; color: #2e2e2e;"><strong>ಬೆಂಗಳೂರು,ಮೇ,20,2021(<a href="https://www.justkannada.in">www.justkannada.in</a>):</strong> ಕಪ್ಪು ಶಿಲೀಂಧ್ರ ರೋಗಕ್ಕೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ ರೋಗದ ಚಿಕಿತ್ಸೆಗೆ ಅಗತ್ಯವಿರುವ Liposomal Amphotericin B ಔ‍ಷಧ ದಾಸ್ತಾನು ರಾಜ್ಯದಲ್ಲಿ ಇಲ್ಲ. ದೊಡ್ಡ ಮಟ್ಟದಲ್ಲಿ ಕಾಡುವ ಮುನ್ಸೂಚನೆ ನೀಡಿರುವ ರೋಗದ ನಿಯಂತ್ರಣಕ್ಕೆ ಸರ್ಕಾರ ಯಾವ ಹಂತಕ್ಕೆ ಸಿದ್ಧವಾಗಿದೆ ಎಂಬುದಕ್ಕೆ ಔಷಧ ಕೊರತೆ ಸಾಕ್ಷಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.<img fetchpriority="high" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /> </span></p>
<p style="background: white;"><span style="font-family: 'Tunga','sans-serif'; color: #2e2e2e;">ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕಪ್ಪು ಶಿಲಿಂಧ್ರ ರೋಗಕ್ಕೆ ಆರಂಭದಲ್ಲೇ ಚಿಕಿತ್ಸೆ ನೀಡಬೇಕು. ಯಾಕೆಂದರೆ ರೋಗ ಅತ್ಯಂತ ವೇಗವಾಗಿ ವ್ಯಾಪಿಸುತ್ತದೆ. 2-3 ದಿನಗಳಲ್ಲಿ ಅದು ಕಣ್ಣು, ಕಿವಿ ಮತ್ತು ಮೆದುಳನ್ನು ವ್ಯಾಪಿಸುತ್ತದೆ ಎನ್ನುತ್ತಾರೆ ತಜ್ಞರು. ಹೀಗಾಗಿ ಇದಕ್ಕೆ ತುರ್ತು ಚಿಕಿತ್ಸೆ ಅನಿವಾರ್ಯ. ಅತ್ಯಂತ ತುರ್ತಿನ ಈ ಕಾಯಿಲೆಯನ್ನು ಔಷಧವೇ ಇಲ್ಲದೇ ಎದುರಿಸಲು ಸಾಧ್ಯವೇ? ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.</span></p>
<p style="background: white;"><span style="font-family: 'Tunga','sans-serif'; color: #2e2e2e;">ಕೋವಿಡ್‌ ನಿಂದ ಚೇತರಿಕೆ ಕಂಡು ಬಿಡುಗಡೆಯಾಗಿರುವವರ ಪೈಕಿ ವಾರಕ್ಕೆ 400 ಮಂದಿ ಕಪ್ಪು ಶಿಲೀಂಧ್ರ ರೋಗಕ್ಕೆ ತುತ್ತಾಗಲಿದ್ದಾರೆ ಎಂದು ಸರ್ಕಾರಕ್ಕೆ ತಜ್ಞರು ತಿಳಿಸಿದ್ದಾರೆ. ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ ವಿಧಾನ ಈ ರೋಗಕ್ಕೆ ಮೂಲ ಕಾರಣ. ಹೀಗಾಗಿ ಇದು ಸರ್ಕಾರವೇ ಆಹ್ವಾನಿಸಿದ ಅಪಾಯ. ಸೂಕ್ತ ಪರಿಹಾರ ಕಲ್ಪಿಸುವುದೂ ಸರ್ಕಾರದ ಹೊಣೆ ಎಂದು ಹೆಚ್.ಡಿಕೆ ತಿಳಿಸಿದ್ದಾರೆ. </span></p>
<p style="background: white;"><span style="font-family: 'Tunga','sans-serif'; color: #2e2e2e;"> </span><span style="font-family: 'Tunga','sans-serif'; color: #2e2e2e;">ಹಾಗೆಯೇ ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಅಗತ್ಯವಿರುವ Liposomal Amphotericin B ಔಷಧ ಕೊರತೆ ನಿವಾರಿಸುವುದು ಈ ಹೊತ್ತಿನ ಅಗತ್ಯ. ಕಪ್ಪು ಶಿಲೀಂಧ್ರ ರೋಗ ಕೋವಿಡ್‌ ನಂತೆ ಅಲ್ಲ. ಅದಕ್ಕಿಂತಲೂ ಭೀಕರ. ಈ ಕಾಯಿಲೆಯಲ್ಲಿ ಸಾವಿನ ಪ್ರಮಾಣವೂ ಅಧಿಕವಾಗಿರುವುದು ಆತಂಕ ಮತ್ತು ಗಮನಿಸಲೇ ಬೇಕಾದ ಸಂಗತಿ. ಸರ್ಕಾರ ಔಷಧ ಹೊಂದಿಸುವುದರತ್ತ ಕೂಡಲೇ ಗಮನ ಹರಿಸಲಿ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.<img decoding="async" class="aligncenter size-medium wp-image-65640" src="https://www.justkannada.in/wp-content/uploads/2021/05/hd-kumara-300x198.jpg" alt="drug-shortage-treatment-black-fungus-disease-former-cm-hd-kumaraswamy-government" width="300" height="198" /> </span></p>
<p style="background: white;"><span style="font-family: 'Tunga','sans-serif'; color: #2e2e2e;">ಭಾರತದ Bharat Serum Institute, Sun Pharma, Nylon, Cipla, Gufic Celon ಕಂಪನಿಗಳು ಮತ್ತು ವಿದೇಶದ Swiss Parenterals (Switzerland), Aspen (Australia), Abbott laboratories(USA), Arkopharma(USA) ಕಂಪನಿಗಳು ಕಪ್ಪು ಶಿಲೀಂಧ್ರ ರೋಗಕ್ಕೆ ಔಷಧ ತಯಾರಿಸುತ್ತವೆ. ಈ ಕಂಪನಿಗಳಿಂದ ಸರ್ಕಾರ ಕೂಡಲೇ ಔಷಧ ತರಿಸಿಕೊಳ್ಳಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. </span></p>
<p style="background: white;"><span style="font-family: 'Tunga','sans-serif'; color: #2e2e2e;">Key words: Drug shortage &#8211; treatment &#8211; black fungus- disease-Former CM- HD kumaraswamy-government.</span></p>
<p>The post <a href="https://www.justkannada.in/drug-shortage-treatment-black-fungus-disease-former-cm-hd-kumaraswamy-government/">ಕಪ್ಪು ಶಿಲೀಂಧ್ರ ರೋಗದ ಚಿಕಿತ್ಸೆಗೆ ಔಷಧ ಕೊರತೆ: ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿಕೆ ಟೀಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
