<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Dussehra Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/dussehra/feed/" rel="self" type="application/rss+xml" />
	<link>https://www.justkannada.in/tag/dussehra/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 26 Sep 2022 10:26:08 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Dussehra Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/dussehra/</link>
	<width>32</width>
	<height>32</height>
</image> 
	<item>
		<title>ದಸರಾ ಚಲನಚಿತ್ರೋತ್ಸವ ಉದ್ಘಾಟಿಸಿದ ಸಚಿವ ಎಸ್.ಟಿ ಸೋಮಶೇಖರ್.</title>
		<link>https://www.justkannada.in/minister-st-somasekhar-inaugurated-dussehra-film-festival/</link>
		
		<dc:creator><![CDATA[JK Desk]]></dc:creator>
		<pubDate>Mon, 26 Sep 2022 10:26:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Dussehra]]></category>
		<category><![CDATA[Film Festival]]></category>
		<category><![CDATA[inaugurated]]></category>
		<category><![CDATA[minister]]></category>
		<category><![CDATA[ST Somasekhar]]></category>
		<guid isPermaLink="false">https://www.justkannada.in/?p=97207</guid>

					<description><![CDATA[<p>ಮೈಸೂರು, ಸೆಪ್ಟೆಂಬರ್ 26.2022(www.justkannada.in):  ಮೈಸೂರು ನಗರದ ಕಲಾಮಂದಿರದಲ್ಲಿ ಆಯೋಜಿಸಿದ್ದ ದಸರಾ ಚಲನಚಿತ್ರೋತ್ಸವ-2022 ಕಾರ್ಯಕ್ರಮವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಚಲನಚಿತ್ರೋತ್ಸವದಲ್ಲಿ ಹಲವು ಚಲನಚಿತ್ರಗಳನ್ನು ವೀಕ್ಷಿಸುವ ಸುವರ್ಣ ಅವಕಾಶ ಸಿಕ್ಕಿದೆ. ಚಲನಚಿತ್ರೋತ್ಸವದಲ್ಲಿ ಒಂದು ದಿನ ಪುನೀತ್ ರಾಜ್ ಕುಮಾರ್ ಅಭಿನಯದ ಚಿತ್ರಗಳನ್ನೇ ಪ್ರದರ್ಶಿಸುವಂತೆ ಸೂಚಿಸಲಾಗಿದೆ ಎಂದರು. ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸರಳ ದಸರಾ ಆಚರಣೆ ಮಾಡಲಾಗುತ್ತಿತ್ತು. ಆದರೆ ಈ ವರ್ಷ ಅದ್ದೂರಿ ಕಾರ್ಯಕ್ರಮ [&#8230;]</p>
<p>The post <a href="https://www.justkannada.in/minister-st-somasekhar-inaugurated-dussehra-film-festival/">ದಸರಾ ಚಲನಚಿತ್ರೋತ್ಸವ ಉದ್ಘಾಟಿಸಿದ ಸಚಿವ ಎಸ್.ಟಿ ಸೋಮಶೇಖರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಸೆಪ್ಟೆಂಬರ್ 26.2022(<a href="http://www.justkannada.in">www.justkannada.in</a>):</strong>  ಮೈಸೂರು ನಗರದ ಕಲಾಮಂದಿರದಲ್ಲಿ ಆಯೋಜಿಸಿದ್ದ ದಸರಾ ಚಲನಚಿತ್ರೋತ್ಸವ-2022 ಕಾರ್ಯಕ್ರಮವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ಬಳಿಕ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಚಲನಚಿತ್ರೋತ್ಸವದಲ್ಲಿ ಹಲವು ಚಲನಚಿತ್ರಗಳನ್ನು ವೀಕ್ಷಿಸುವ ಸುವರ್ಣ ಅವಕಾಶ ಸಿಕ್ಕಿದೆ. ಚಲನಚಿತ್ರೋತ್ಸವದಲ್ಲಿ ಒಂದು ದಿನ ಪುನೀತ್ ರಾಜ್ ಕುಮಾರ್ ಅಭಿನಯದ ಚಿತ್ರಗಳನ್ನೇ ಪ್ರದರ್ಶಿಸುವಂತೆ ಸೂಚಿಸಲಾಗಿದೆ ಎಂದರು.</p>
<p>ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸರಳ ದಸರಾ ಆಚರಣೆ ಮಾಡಲಾಗುತ್ತಿತ್ತು. ಆದರೆ ಈ ವರ್ಷ ಅದ್ದೂರಿ ಕಾರ್ಯಕ್ರಮ ಮಾಡಲಾಗುತ್ತಿದೆ. ಸುಮಾರು 124 ಕಿ.ಮಿ.  ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಯುವ ದಸರಾದಲ್ಲಿ &#8220;ಅಪ್ಪು ನಮನ&#8221; ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಅವರು ಆಗಮಿಸಲಿದ್ದಾರೆ ಎಂದು ಹೇಳಿದರು.<img fetchpriority="high" decoding="async" class="aligncenter size-medium wp-image-97208" src="https://www.justkannada.in/wp-content/uploads/2022/09/film-festival-300x200.jpg" alt="" width="300" height="200" srcset="https://www.justkannada.in/wp-content/uploads/2022/09/film-festival-300x200.jpg 300w, https://www.justkannada.in/wp-content/uploads/2022/09/film-festival.jpg 500w" sizes="(max-width: 300px) 100vw, 300px" /></p>
<p>ನಟಿ ಅನು ಪ್ರಭಾಕರ್ ಅವರು ಮಾತನಾಡಿ, 2007ರಲ್ಲಿ ಪಾರ್ವತಮ್ಮ ರಾಜ್‍ ಕುಮಾರ್ ಹಾಗೂ ಎಂ.ಪಿ.ಶಂಕರ್ ಅವರ ಜೊತೆ ಇದೇ ಚಲನಚಿತ್ರೋತ್ಸವವನ್ನು ಉದ್ಘಾಟಿಸುವ ಮೂಲಕ ವೇದಿಕೆ ಹಂಚಿಕೊಂಡಿದ್ದೆ. ಮತ್ತೆ ಇದೇ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ಸಂತೋಷವಾಗುತ್ತಿದೆ ಎಂದು ಮಾತನಾಡಿದರು.</p>
<p>ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಅಪ್ಪುದಿನ ಮಾಡಿ, ಅಪ್ಪು ಚಿತ್ರಗಳನ್ನು ಪ್ರದರ್ಶನ ಮಾಡಲಾಗುತ್ತಿದೆ. ಕರ್ನಾಟಕ, ಕನ್ನಡಿಗರು ಇರುವವರೆಗೂ ಅಪ್ಪು ಅಮರರಾಗಿರುತ್ತಾರೆ ಎಂದು ಹೇಳಿದರು.</p>
<p>ಈ ಸಂದರ್ಭದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಟಿಯರಾದ ಕಾವ್ಯಶೆಟ್ಟಿ, ಅಮೃತ ಅಯ್ಯಂಗಾರ್ ಸೇರಿದಂತೆ ಹಲವರು ಗಣ್ಯರು ಉಪಸ್ಥಿತರಿದ್ದರು.</p>
<p>Key words: Minister -ST Somasekhar- inaugurated –Dussehra- Film Festival.</p>
<p>The post <a href="https://www.justkannada.in/minister-st-somasekhar-inaugurated-dussehra-film-festival/">ದಸರಾ ಚಲನಚಿತ್ರೋತ್ಸವ ಉದ್ಘಾಟಿಸಿದ ಸಚಿವ ಎಸ್.ಟಿ ಸೋಮಶೇಖರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಕೆಲವೇ ಕ್ಷಣಗಳಲ್ಲಿ ಮೈಸೂರು ದಸರಾ ಉದ್ಘಾಟನೆ.</title>
		<link>https://www.justkannada.in/president-draupadi-murmu-chamundi-hill-inauguration-dussehra/</link>
		
		<dc:creator><![CDATA[JK Desk]]></dc:creator>
		<pubDate>Mon, 26 Sep 2022 04:25:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chamundi Hill]]></category>
		<category><![CDATA[Dussehra]]></category>
		<category><![CDATA[inauguration]]></category>
		<category><![CDATA[President -Draupadi Murmu]]></category>
		<guid isPermaLink="false">https://www.justkannada.in/?p=97173</guid>

					<description><![CDATA[<p>ಮೈಸೂರು,ಸೆಪ್ಟಂಬರ್ 26,2022(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮ ಇಂದನಿಂದ ಶುರುವಾಗಲಿದ್ದು, ಮಹಾಮಾರಿ ಕೊರೊನಾದಿಂದಾಗಿ ಕಳೆಗುಂದಿದ್ದ ಮೈಸೂರು ದಸರಾಗೆ ಇಂದು ಚಾಲನೆ ಸಿಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು   ಅವರು ಚಾಮುಂಡಿಬೆಟ್ಟದಲ್ಲಿ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದು ಕೆಲವೇ ಕ್ಷಣಗಳಲ್ಲಿ ದಸರಾ ಉದ್ಘಾಟನೆ ಮಾಡಲಿದ್ದಾರೆ.   ತಾಯಿ ಚಾಮುಂಡೇಶ್ವರಿಗೆ ದ್ರೌಪದಿ ಮುರ್ಮು ಅವರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಇನ್ನು ಮೈಸೂರು ಅರಮನೆಯಲ್ಲಿ ಪರಂಪರಾಗತವಾಗಿ ರೂಢಿಗೆ ಬಂದಿರುವ [&#8230;]</p>
<p>The post <a href="https://www.justkannada.in/president-draupadi-murmu-chamundi-hill-inauguration-dussehra/"> ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಕೆಲವೇ ಕ್ಷಣಗಳಲ್ಲಿ ಮೈಸೂರು ದಸರಾ ಉದ್ಘಾಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್ 26,2022(<a href="http://www.justkannada.in">www.justkannada.in</a>):</strong> ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮ ಇಂದನಿಂದ ಶುರುವಾಗಲಿದ್ದು, ಮಹಾಮಾರಿ ಕೊರೊನಾದಿಂದಾಗಿ ಕಳೆಗುಂದಿದ್ದ ಮೈಸೂರು ದಸರಾಗೆ ಇಂದು ಚಾಲನೆ ಸಿಗಲಿದೆ.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ರಾಷ್ಟ್ರಪತಿ ದ್ರೌಪದಿ ಮುರ್ಮು   ಅವರು ಚಾಮುಂಡಿಬೆಟ್ಟದಲ್ಲಿ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದು ಕೆಲವೇ ಕ್ಷಣಗಳಲ್ಲಿ ದಸರಾ ಉದ್ಘಾಟನೆ ಮಾಡಲಿದ್ದಾರೆ.   ತಾಯಿ ಚಾಮುಂಡೇಶ್ವರಿಗೆ ದ್ರೌಪದಿ ಮುರ್ಮು ಅವರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.<img loading="lazy" decoding="async" class="aligncenter size-medium wp-image-97175" src="https://www.justkannada.in/wp-content/uploads/2022/09/dasara-2-300x194.jpg" alt="" width="300" height="194" srcset="https://www.justkannada.in/wp-content/uploads/2022/09/dasara-2-300x194.jpg 300w, https://www.justkannada.in/wp-content/uploads/2022/09/dasara-2.jpg 500w" sizes="auto, (max-width: 300px) 100vw, 300px" /></p>
<p>ಇನ್ನು ಮೈಸೂರು ಅರಮನೆಯಲ್ಲಿ ಪರಂಪರಾಗತವಾಗಿ ರೂಢಿಗೆ ಬಂದಿರುವ ಹಲವು ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆಯಲಿದ್ದು ಇಂದು ರಾಜವಂಶಸ್ಥ ಯದುವೀರ್ ಖಾಸಗಿ ದರ್ಬಾರ್ ಹಾಲ್​ನಲ್ಲಿ ಬೆಳಿಗ್ಗೆ 11 ಗಂಟೆಗೆ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಚಾಮುಂಡಿ‌ ಬೆಟ್ಟದಲ್ಲಿ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಬೆಳಗ್ಗೆಯಿಂದ 11.30ರವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಸ್ಧಾನದಲ್ಲಿ ದೇವರ ದರ್ಶನ ಸಿಗುವುದಿಲ್ಲ.</p>
<p>Key words: President -Draupadi Murmu &#8211; Chamundi Hill- Inauguration -Dussehra</p>
<p>The post <a href="https://www.justkannada.in/president-draupadi-murmu-chamundi-hill-inauguration-dussehra/"> ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಕೆಲವೇ ಕ್ಷಣಗಳಲ್ಲಿ ಮೈಸೂರು ದಸರಾ ಉದ್ಘಾಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ಫೆ.19ರಂದು ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಉದ್ಯೋಗಮೇಳ”</title>
		<link>https://www.justkannada.in/19th-february-dussehra-museum-exhibition-premises-job-fair/</link>
		
		<dc:creator><![CDATA[JK Desk]]></dc:creator>
		<pubDate>Wed, 17 Feb 2021 11:18:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[19th]]></category>
		<category><![CDATA[Dussehra]]></category>
		<category><![CDATA[Exhibition]]></category>
		<category><![CDATA[February]]></category>
		<category><![CDATA[Job fair]]></category>
		<category><![CDATA[museum]]></category>
		<category><![CDATA[premises]]></category>
		<guid isPermaLink="false">https://www.justkannada.in/?p=56694</guid>

					<description><![CDATA[<p>ಮೈಸೂರು,ಫೆಬ್ರವರಿ,17,2021(www.justkannada.in) : ಲಾಕ್ ಡೌನ್ ನಿಂದಾಗಿ ಲಕ್ಷಾಂತರ ಉದ್ಯೋಗಿಗಳು ಉದ್ಯೋಗ ಕಳೆದುಕೊಂಡಿದ್ದು, ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ಯೋಗ ಕಲ್ಪಿಸಿಕೊಡುವ ಉದ್ದೇಶದಿಂದ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಫೆ.19ರಂದು ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ 10 ಗಂಟೆಗೆ  ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕೌಶಲ್ಯಭಿವೃದ್ಧಿ ಇಲಾಖೆ ಕಾರ್ಮಿಕ ಇಲಾಖೆ ಮತ್ತು ಜಿಲ್ಲಾಡಳಿತ ಇವರುಗಳು ಸಂಯುಕ್ತಾಶ್ರಯದಲ್ಲಿ ಮತ್ತು ಕೇಂದ್ರ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವಾಯೋಜನೆ(NCSP) ಅಡಿಯಲ್ಲಿ ಉದ್ಯೋಗಮೇಳವನ್ನು ಏರ್ಪಡಿಸಲಾಗಿದೆ. ಉದ್ಯೋಗ ಮೇಳ ಉದ್ಘಾಟನ ಕಾರ್ಯಕ್ರಮ ಉದ್ಯೋಗ ಮೇಳದ ಕಾರ್ಯಕ್ರಮವನ್ನು ಕಾರ್ಮಿಕ [&#8230;]</p>
<p>The post <a href="https://www.justkannada.in/19th-february-dussehra-museum-exhibition-premises-job-fair/">“ಫೆ.19ರಂದು ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಉದ್ಯೋಗಮೇಳ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,17,2021(www.justkannada.in)</strong> : ಲಾಕ್ ಡೌನ್ ನಿಂದಾಗಿ ಲಕ್ಷಾಂತರ ಉದ್ಯೋಗಿಗಳು ಉದ್ಯೋಗ ಕಳೆದುಕೊಂಡಿದ್ದು, ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ಯೋಗ ಕಲ್ಪಿಸಿಕೊಡುವ ಉದ್ದೇಶದಿಂದ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಫೆ.19ರಂದು ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.<img loading="lazy" decoding="async" class="aligncenter wp-image-53142" src="https://www.justkannada.in/wp-content/uploads/2021/01/jk.jpg" alt="jk" width="346" height="346" />ಅಂದು ಬೆಳಿಗ್ಗೆ 10 ಗಂಟೆಗೆ  ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕೌಶಲ್ಯಭಿವೃದ್ಧಿ ಇಲಾಖೆ ಕಾರ್ಮಿಕ ಇಲಾಖೆ ಮತ್ತು ಜಿಲ್ಲಾಡಳಿತ ಇವರುಗಳು ಸಂಯುಕ್ತಾಶ್ರಯದಲ್ಲಿ ಮತ್ತು ಕೇಂದ್ರ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವಾಯೋಜನೆ(NCSP) ಅಡಿಯಲ್ಲಿ ಉದ್ಯೋಗಮೇಳವನ್ನು ಏರ್ಪಡಿಸಲಾಗಿದೆ.</p>
<p><strong>ಉದ್ಯೋಗ ಮೇಳ ಉದ್ಘಾಟನ ಕಾರ್ಯಕ್ರಮ</strong></p>
<p>ಉದ್ಯೋಗ ಮೇಳದ ಕಾರ್ಯಕ್ರಮವನ್ನು ಕಾರ್ಮಿಕ ಸಚಿವ ಅರಬೈಲ್ ಶಿವರಾಂ ಹೆಬ್ಬಾರ್  ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಹಾಕರ ಸಚಿವರು ಹಾಗೂ ಮೈಸೂರಿನ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಅವರು ಆಗಮಿಸಲಿದ್ದಾರೆ. ಶಾಸಕ ಎಸ್.ಎ.ರಾಮದಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.</p>
<p><strong>10 ಸಾವಿರಕ್ಕೂ ಹೆಚ್ಚು ಮಂದಿ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ</strong></p>
<p>ಕೊರೊನಾ ಮಹಾಮಾರಿ ಪ್ರಪಂಚದಾದ್ಯಂತ ತನ್ನ ಅಟ್ಟಹಾಸ ತೋರಿದ್ದ ಇದರಿಂದ ಲಕ್ಷಾಂತರ ಜನರ ಬದುಕು ಸಂಕಷ್ಟಕ್ಕೆ ಈಡಾಗಿದ್ದಾರೆ. ಕ್ಷೇತ್ರದ ಜನತೆಗೆ ಮತ್ತು ಮೈಸೂರು ಜಿಲ್ಲೆಯ ಜನತೆಗೆ ಅನುಕೂಲ ವಾಗುವಂತೆ ಉದ್ಯೋಗಮೇಳ ಏರ್ಪಡಿಸಿದ್ದು, ಉದ್ಯೋಗಮೇಳದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಮಂದಿ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಇದಕ್ಕಾಗಿ ಅವಶ್ಯಕವಾಗಿರುವ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದ್ದಾರೆ.</p>
<p>ಮೈಸೂರಿನ ಹಾಗೂ ನಂಜನಗೂಡಿನ ಸಣ್ಣ ಹಾಗೂ ಬೃಹತ್ ಕೈಗಾರಿಕ ಘಟಕಗಳು ಉದ್ಯೋಗಮೇಳದಲ್ಲಿ ಭಾಗವಹಿಸುತ್ತಿವೆ.  ಉದ್ಯೋಗ ಮೇಳದಲ್ಲಿ ಭಾಗವಹಿಸಲಿಚ್ಚಿಸುವ ಉದ್ಯೋಗಾಕಾಂಕ್ಷಿಗಳು ಅಂಕಪಟ್ಟಿಗಳ ಜೆರಾಕ್ಸ್, ಆಧಾರ್ ಕಾರ್ಡ್, ಸ್ವವಿವರದ ಪ್ರತಿಗಳನ್ನು ತರಬೇಕು ಸಂದರ್ಶನದ ವೇಳೆಗಿಂತ ಸ್ವಲ್ಪ ಮೊದಲೇ ಸ್ಥಳ ತಲುಪಿ ಎಂದು ಸೂಚಿಸಲಾಗಿದೆ.</p>
<p>ಉದ್ಯೋಗ ಮೇಳದಲ್ಲಿ ವಿದ್ಯಾರ್ಹತೆ, ಕೌಶಲ್ಯಾಧಾರಿತವಾಗಿ ಉದ್ಯೋಗ ಕಲ್ಪಿಸಲು ವೇದಿಕೆ ಸಲ್ಲಿಸುತಿದ್ದು ಮೈಸೂರು ಜಿಲ್ಲೆಯ  ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗವನ್ನು ಪಡೆಯಬೇಕೆಂದು ಶಾಸಕ ಎಸ್.ಎ.ರಾಮದಾಸ್ ರವರು ಮನವಿ ಮಾಡಿರುತ್ತಾರೆ.</p>
<p><strong>ಉದ್ಯೋಗಮೇಳದಲ್ಲಿ ಭಾಗವಹಿಸುವ ಕಂಪನಿಗಳ ಮಾಹಿತಿ</strong></p>
<p>ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿಗಳಾದ ಎಕ್ಸೆಲ್ ಸಾಫ್ಟ್, ತಿಯರಮ್ಸ್, ದೊಡ್ಡ ಕೈಗಾರಿಕೋಧ್ಯಮಗಳ ಪೈಕಿ ಪ್ರಮುಖವಾಗಿ  ಬೆಮಲ್, ಜೆ.ಕೆ ಫ್ಯಾಕ್ಟರಿ, ರಾಣೆ ಮಡ್ರಾಸ್, ದುರ್ಗಾ ಸಲ್ಯೂಷನ್, ಗ್ರಾಸ್ ರೂಟ್ಸ್, ಆದಿತ್ಯಾ ಬಿರ್ಲಾ, ಕಾವೇರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ನಂಜನಗೂಡಿನ ಪ್ರತಿಷ್ಠಿತ ಕಂಪನಿಗಳಾದ ನೆಸ್ಲೆ, ಜುಬಿಲಿಯಂಟ್, (ಯು.ಬಿ)ಯುನೈಟೆಡ್ ಬ್ರಿವರೀಸ್, ಏಷಿಯನ್ ಪೈಂಟ್ಸ್, ರಂಗ ರಾವ್ ಅಂಡ್ ಸನ್ಸ್, ಎ.ಬಿ.ಬಿ ಇಂಡಿಯಾ ಲಿ., ವಿಕೆಸಿ, ಬಕಾರ್ಡಿ,  ಐ.ಟಿ.ಸಿ, ರಿತಿ.ಎಫ್.ಐ ಡಿ.ಸಿ ಸಲ್ಯೂಷನ್, ಬಿಲ್ಡರ್ಸ್ ಅಸೋಸಿಯೇಷನ್ ನ ಕ್ರೆಡಾಯ್ ಸಂಸ್ಥೆಯ ಜಿ.ಎಸ್.ಎಸ್. ಸಂಸ್ಥೆ, ಟ್ರೆಂಡ್ಞ್, ಫೌಂಡೇಷನ್ ಸಂಸ್ಥೆ, ಸೇಫ್ ವ್ಹೀಲ್ಸ್ ಗ್ರೂಪ್ ಆಫ್ ಕಂಪನೀಸ್ ಭಾಗವಹಿಸಲಿವೆ.</p>
<p>ಮೈಸೂರು ಫಾರ್ಮ ಫೋರಂ ವತಿಯಿಂದ ಸುಮಾರು 15 ಕಂಪನಿಗಳು, ಹೋಟೆಲ್ ಅಸೋಸಿಯೇಷನ್ ವತಿಯಿಂದ ರಾಡಿಸನ್ ಬ್ಲೂ, ಕಂಟ್ರಿ ಇನ್ ಸೂಟ್ಸ್, ಹೆರಿಟೇಜ್ ಹೋಟೆಲ್, ಹೋಟೆಲ್ ಡಾನ್, ವಿಷ್ಣು ಭವನ್ ಹಾಗೂ ಮೈಸೂರು ಶಾಲಾ ಅಸೋಸಿಯೇಷನ್ ವತಿಯಿಂದ ಮೈಸೂರಿನ ಪ್ರತಿಷ್ಠಿತ ಶಾಲೆಗಳಾದ ಶಾರದಾ ಪಬ್ಲಿಕ್ ಸ್ಕೂಲ್, ಪ್ರಗತಿ ಎಲೈಟ್ ಶಾಲೆ, ಮಾನಸ ಸರೋವರ ಪುಷ್ಕರಣಿ ಶಾಲೆ, ಸೈಂಟ್ ಥಾಮಸ್ ಎಜುಕೇಷನ್ ಸೊಸೈಟಿ ಯಿಂದ 14 ಶಾಲೆಗಳು , ಬೆಂಗಳೂರಿನಿಂದ ಸುಮಾರು 10ಕ್ಕೂ ಹೆಚ್ಚು ಕಂಪನಿಗಳು. ಬಿಪಿಒ, ಮ್ಯಾನುಫ್ಯಾಕ್ಚರಿಂಗ್, ಓಟ್ ಸೋರ್ಸ್, ಸೆಕ್ಯೂರಿಟಿ ಏಜನ್ಸಿಗಳು, ಗಾರ್ಮೆಂಟ್ಸ್, ಹೆಲ್ತ್ ಸೆಕ್ಟರ್ ಹೀಗೆ ಸುಮಾರು 100ಕ್ಕೂ ಹೆಚ್ಚು ಪ್ರತಿಷ್ಟಿತ ಕಂಪನಿಗಳು ವಿವಿಧ ಉದ್ಯೋಗಗಳ ನೇಮಕಾತಿಗಾಗಿ ಭಾಗವಹಿಸಲಿದ್ದಾರೆ.</p>
<p><strong>ಉದ್ಯೋಗಕಾಂಕ್ಷಿಗಳ ಅರ್ಹತೆ</strong><img loading="lazy" decoding="async" class="aligncenter wp-image-56702" src="https://www.justkannada.in/wp-content/uploads/2021/02/14-4-300x195.jpg" alt="19th-February-Dussehra-museum-exhibition-premises-Job fair" width="472" height="307" /></p>
<p>ಎಸ್ಎಸ್ಎಲ್ ಸಿ ಪಾಸು, ಫೇಲ್,  ಪಿಯುಸಿ, ಬಿ.ಎ. ಬಿಕಾಂ, ಬಿ.ಎಸ್.ಸಿ, ಎಂಕಾಂ. ಎಂ.ಎಸ್.ಸಿ, ಐ.ಟಿ.ಐ, ಡಿಪ್ಲೊಮಾ, ಜೆ.ಒ.ಸಿ, ಇಂಜಿನಿಯರಿಂಗ್, ಎಂ.ಟೆಕ್ , ಎಂಬಿಎ, ನರ್ಸಿಂಗ್&#8230;  ಹೀಗೆ ವಿವಿಧ ಕ್ಷೇತ್ರದ  ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ತಿಳಿಸಲಾಗಿದೆ.</p>
<p>key words : 19th-February-Dussehra-museum-exhibition-premises-Job fair</p>
<p>The post <a href="https://www.justkannada.in/19th-february-dussehra-museum-exhibition-premises-job-fair/">“ಫೆ.19ರಂದು ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಉದ್ಯೋಗಮೇಳ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊವಿಡ್ ನಿಯಮ ಪಾಲಿಸಿ ದಸರಾ ಹಬ್ಬ ಆಚರಿಸಿ : ಸಿಎಂ ಬಿ.ಎಸ್.ವೈ ಮನವಿ</title>
		<link>https://www.justkannada.in/kovidrulepolicycelebratesdussehracm-bsyappeal/</link>
		
		<dc:creator><![CDATA[JK Desk]]></dc:creator>
		<pubDate>Sun, 25 Oct 2020 04:40:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[appeal]]></category>
		<category><![CDATA[Celebrates]]></category>
		<category><![CDATA[CM BSY]]></category>
		<category><![CDATA[Dussehra]]></category>
		<category><![CDATA[Kovid]]></category>
		<category><![CDATA[policy]]></category>
		<category><![CDATA[rule]]></category>
		<guid isPermaLink="false">https://www.justkannada.in/?p=42700</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,25,2020(www.justkannada.in) : ಕೊವಿಡ್ ನಿಯಮ ಪಾಲಿಸಿ ದಸರಾ ಹಬ್ಬ ಆಚರಿಸಿ. ರಾಜ್ಯದ ಎಲ್ಲಾ ಜನರಿಗೆ ದಸರಾ ಹಾಗೂ ಆಯುಧ ಪೂಜಾ ಹಬ್ಬದ ಶುಭಾಶಯ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಆ ತಾಯಿ ಚಾಮುಂಡೇಶ್ವರಿ ಎಲ್ಲರ ಬಾಳಲ್ಲಿ ಸುಖ, ಶಾಂತಿ ನೆಲಸಲಿ. ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಶುಭ ಹಾರೈಸಿದ್ದಾರೆ. ಪ್ರತಿಯೊಬ್ಬರು ಕೊವಿಡ್ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಕೊವಿಡ್ ನಿಯಮ ಪಾಲಿಸಿ ಹಬ್ಬ ಆಚರಿಸಿ ಎಂದು ಮನವಿ ಮಾಡಿದ್ದಾರೆ. key words : Kovid-Rule-Policy-Celebrates-Dussehra-CM BSY-appeal</p>
<p>The post <a href="https://www.justkannada.in/kovidrulepolicycelebratesdussehracm-bsyappeal/">ಕೊವಿಡ್ ನಿಯಮ ಪಾಲಿಸಿ ದಸರಾ ಹಬ್ಬ ಆಚರಿಸಿ : ಸಿಎಂ ಬಿ.ಎಸ್.ವೈ ಮನವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,25,2020(www.justkannada.in) :</strong> ಕೊವಿಡ್ ನಿಯಮ ಪಾಲಿಸಿ ದಸರಾ ಹಬ್ಬ ಆಚರಿಸಿ. ರಾಜ್ಯದ ಎಲ್ಲಾ ಜನರಿಗೆ ದಸರಾ ಹಾಗೂ ಆಯುಧ ಪೂಜಾ ಹಬ್ಬದ ಶುಭಾಶಯ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.</p>
<p><img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಆ ತಾಯಿ ಚಾಮುಂಡೇಶ್ವರಿ ಎಲ್ಲರ ಬಾಳಲ್ಲಿ ಸುಖ, ಶಾಂತಿ ನೆಲಸಲಿ. ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಶುಭ ಹಾರೈಸಿದ್ದಾರೆ. ಪ್ರತಿಯೊಬ್ಬರು ಕೊವಿಡ್ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಕೊವಿಡ್ ನಿಯಮ ಪಾಲಿಸಿ ಹಬ್ಬ ಆಚರಿಸಿ ಎಂದು ಮನವಿ ಮಾಡಿದ್ದಾರೆ.</p>
<p><img loading="lazy" decoding="async" class="aligncenter size-medium wp-image-42701" src="https://www.justkannada.in/wp-content/uploads/2020/10/1-300x268.jpg" alt="Kovid,Rule,Policy,Celebrates,Dussehra,CM BSY,appeal" width="300" height="268" /></p>
<p>key words : Kovid-Rule-Policy-Celebrates-Dussehra-CM BSY-appeal</p>
<p>The post <a href="https://www.justkannada.in/kovidrulepolicycelebratesdussehracm-bsyappeal/">ಕೊವಿಡ್ ನಿಯಮ ಪಾಲಿಸಿ ದಸರಾ ಹಬ್ಬ ಆಚರಿಸಿ : ಸಿಎಂ ಬಿ.ಎಸ್.ವೈ ಮನವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊರೊನಾ ಮುನ್ನೆಚ್ಚರಿಕಾ ಕ್ರಮದೊಂದಿಗೆ ಚಾಮರಾಜನಗರದಲ್ಲಿ ಸರಳ ದಸರಾಗೆ ಸಿದ್ಧತೆ</title>
		<link>https://www.justkannada.in/preparingsimpledussehrachamarajanagarcoronaprecautions/</link>
		
		<dc:creator><![CDATA[JK Desk]]></dc:creator>
		<pubDate>Fri, 16 Oct 2020 05:50:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Chamarajanagar]]></category>
		<category><![CDATA[Corona]]></category>
		<category><![CDATA[Dussehra]]></category>
		<category><![CDATA[Precautions]]></category>
		<category><![CDATA[Preparing]]></category>
		<category><![CDATA[simple]]></category>
		<guid isPermaLink="false">https://www.justkannada.in/?p=41686</guid>

					<description><![CDATA[<p>ಚಾಮರಾಜನಗರ,16,2020(www.justkannada.in) : ಕೊರೊನಾ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಜಿಲ್ಲಾಡಳಿತದ ವತಿಯಿಂದ ಅ.17ರಿಂದ 20ರವರೆಗೆ ಜಿಲ್ಲಾ ಕೇಂದ್ರದಲ್ಲಿ ಸರಳ ದಸರಾ ಆಚರಿಸಲು ಸಿದ್ದತೆ ನಡೆಸಲಾಗಿದೆ.ಅ.17ರ ಬೆಳಗ್ಗೆ 10.30ಕ್ಕೆ ನಗರದ ಚಾಮರಾಜೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ದಸರಾಗೆ ಜನಪ್ರತಿನಿಧಿಗಳು ಚಾಲನೆ ನೀಡಲಿದ್ದಾರೆ.‌ ವರ್ಚುಯಲ್ ಮೂಲಕ ಕಾರ್ಯಕ್ರಮ ಪ್ರಸಾರ ದಸರಾ ಪ್ರಯುಕ್ತ 17 ರಿಂದ 20 ರವರೆಗೆ ಪ್ರತಿದಿನ ಸಂಜೆ 7 ರಿಂದ 8 ರವರೆಗೆ ಚಾಮರಾಜೇಶ್ವರ ದೇವಾಲಯದ ಆವರಣದೊಳಗೆ ಭಕ್ತಿ ಸಂಗೀತ, ಜಾನಪದ ಗೀತೆ ಗಾಯನ, ತಂಬೂರಿ ಪದ, [&#8230;]</p>
<p>The post <a href="https://www.justkannada.in/preparingsimpledussehrachamarajanagarcoronaprecautions/">ಕೊರೊನಾ ಮುನ್ನೆಚ್ಚರಿಕಾ ಕ್ರಮದೊಂದಿಗೆ ಚಾಮರಾಜನಗರದಲ್ಲಿ ಸರಳ ದಸರಾಗೆ ಸಿದ್ಧತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಾಮರಾಜನಗರ,16,2020(www.justkannada.in)</strong> : ಕೊರೊನಾ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಜಿಲ್ಲಾಡಳಿತದ ವತಿಯಿಂದ ಅ.17ರಿಂದ 20ರವರೆಗೆ ಜಿಲ್ಲಾ ಕೇಂದ್ರದಲ್ಲಿ ಸರಳ ದಸರಾ ಆಚರಿಸಲು ಸಿದ್ದತೆ ನಡೆಸಲಾಗಿದೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" />ಅ.17ರ ಬೆಳಗ್ಗೆ 10.30ಕ್ಕೆ ನಗರದ ಚಾಮರಾಜೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ದಸರಾಗೆ ಜನಪ್ರತಿನಿಧಿಗಳು ಚಾಲನೆ ನೀಡಲಿದ್ದಾರೆ.‌</p>
<p><strong>ವರ್ಚುಯಲ್ ಮೂಲಕ ಕಾರ್ಯಕ್ರಮ ಪ್ರಸಾರ</strong><img loading="lazy" decoding="async" class="aligncenter size-medium wp-image-41687" src="https://www.justkannada.in/wp-content/uploads/2020/10/03-5-300x201.jpg" alt="Preparing-Simple-Dussehra-Chamarajanagar-Corona-Precautions" width="300" height="201" /></p>
<p>ದಸರಾ ಪ್ರಯುಕ್ತ 17 ರಿಂದ 20 ರವರೆಗೆ ಪ್ರತಿದಿನ ಸಂಜೆ 7 ರಿಂದ 8 ರವರೆಗೆ ಚಾಮರಾಜೇಶ್ವರ ದೇವಾಲಯದ ಆವರಣದೊಳಗೆ ಭಕ್ತಿ ಸಂಗೀತ, ಜಾನಪದ ಗೀತೆ ಗಾಯನ, ತಂಬೂರಿ ಪದ, ಸುಗಮ ಸಂಗೀತ ಕಾರ್ಯಕ್ರಮ ಪ್ರಸ್ತುತ ಪಡಿಸಲಿದ್ದು, ವರ್ಚುಯಲ್ ಮೂಲಕ ಕಾರ್ಯಕ್ರಮ ಪ್ರಸಾರ ಮಾಡಲು ಉದ್ದೇಶಿಸಲಾಗಿದೆ.</p>
<p>ಈ ಹಿಂದೆ ಜಿಲ್ಲಾ ದಸರಾ ಕಾರ್ಯಕ್ರಮಗಳಲ್ಲಿ ಪ್ರಖ್ಯಾತ ಗಾಯಕರು, ಹಾಸ್ಯ ಕಲಾವಿದರು ಕಾರ್ಯಕ್ರಮ ನಡೆಸಿಕೊಡುವ ಮೂಲಕ ಮೈಸೂರಿನ ವೈಭವವನ್ನು ಗಡಿಜಿಲ್ಲೆಗೆ ತರುತ್ತಿದ್ದರು. ಈ ಬಾರಿ ಅದಕ್ಕೆ ಅವಕಾಶವಿಲ್ಲದಂತ್ತಾಗಿದೆ.</p>
<p>key words : Preparing-Simple-Dussehra-Chamarajanagar-Corona-Precautions</p>
<p>The post <a href="https://www.justkannada.in/preparingsimpledussehrachamarajanagarcoronaprecautions/">ಕೊರೊನಾ ಮುನ್ನೆಚ್ಚರಿಕಾ ಕ್ರಮದೊಂದಿಗೆ ಚಾಮರಾಜನಗರದಲ್ಲಿ ಸರಳ ದಸರಾಗೆ ಸಿದ್ಧತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರಳ ದಸರಾ ಬದಲಿಗೆ ತೋರಿಕೆ ದಸರಾ -ಸರ್ಕಾರದ ವಿರುದ್ದ ಮಾಜಿ ಸಂಸದ ಆರ್.ಧೃವನಾರಾಯಣ್ ಕಿಡಿ</title>
		<link>https://www.justkannada.in/instead-simpledasara-2020governmentdoingdussehraformermp-r-dhruvanarayan/</link>
		
		<dc:creator><![CDATA[JK Desk]]></dc:creator>
		<pubDate>Thu, 15 Oct 2020 07:46:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Dasara-2020]]></category>
		<category><![CDATA[doing]]></category>
		<category><![CDATA[Dussehra]]></category>
		<category><![CDATA[Former]]></category>
		<category><![CDATA[government]]></category>
		<category><![CDATA[Instead-simple]]></category>
		<category><![CDATA[MP R.Dhruvanarayan?]]></category>
		<guid isPermaLink="false">https://www.justkannada.in/?p=41576</guid>

					<description><![CDATA[<p>ಮೈಸೂರು,ಅಕ್ಟೋಬರ್,15,2020(www.justkannada.in) : ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರಳ ದಸರಾ ಮಾಡಬೇಕಿತ್ತು. ಆದರೆ, ಈ ಸರ್ಕಾರದವರು ತೋರಿಕೆ ದಸರಾ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಆರ್.ಧೃವನಾರಾಯಣ್ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಂಸದ ಆರ್. ಧೃವನಾರಾಯಣ್,  ಕೊರೊನಾ ಸಂದರ್ಭದಲ್ಲಿ ದಸರಾವನ್ನ ಮನೆ, ಮನೆಯಲ್ಲಿ ಮಾಡಬೇಕಿತ್ತು‌. ದಸರಾಗೆ ಖರ್ಚು ಮಾಡುತ್ತಿರುವ ಹಣವನ್ನ ಕೊರೋನಾ ನಿರ್ವಹಣೆಗೆ ಬಳಸಬಹುದಿತ್ತು. ಆದರೆ ಈ ಸರ್ಕಾರದವರು ಅದನ್ನು ಬಿಟ್ಟು ಬೇರೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಕೊರೊನಾ ನಿಲ್ಲುತ್ತಿಲ್ಲ. ಮೈಸೂರು [&#8230;]</p>
<p>The post <a href="https://www.justkannada.in/instead-simpledasara-2020governmentdoingdussehraformermp-r-dhruvanarayan/">ಸರಳ ದಸರಾ ಬದಲಿಗೆ ತೋರಿಕೆ ದಸರಾ -ಸರ್ಕಾರದ ವಿರುದ್ದ ಮಾಜಿ ಸಂಸದ ಆರ್.ಧೃವನಾರಾಯಣ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p style="background: white;"><span style="font-family: 'Tunga','sans-serif'; color: #14171a;"><strong>ಮೈಸೂರು,ಅಕ್ಟೋಬರ್,15,2020(www.justkannada.in)</strong> : ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರಳ ದಸರಾ ಮಾಡಬೇಕಿತ್ತು. ಆದರೆ, ಈ ಸರ್ಕಾರದವರು ತೋರಿಕೆ ದಸರಾ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಆರ್.ಧೃವನಾರಾಯಣ್ ಕಿಡಿಕಾರಿದ್ದಾರೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></span></p>
<p style="background: white;"><span style="font-family: 'Tunga','sans-serif'; color: #14171a;">ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಂಸದ ಆರ್. ಧೃವನಾರಾಯಣ್,  ಕೊರೊನಾ ಸಂದರ್ಭದಲ್ಲಿ ದಸರಾವನ್ನ ಮನೆ, ಮನೆಯಲ್ಲಿ ಮಾಡಬೇಕಿತ್ತು‌. ದಸರಾಗೆ ಖರ್ಚು ಮಾಡುತ್ತಿರುವ ಹಣವನ್ನ ಕೊರೋನಾ ನಿರ್ವಹಣೆಗೆ ಬಳಸಬಹುದಿತ್ತು. ಆದರೆ ಈ ಸರ್ಕಾರದವರು ಅದನ್ನು ಬಿಟ್ಟು ಬೇರೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</span></p>
<p><img loading="lazy" decoding="async" class="aligncenter size-medium wp-image-41580" src="https://www.justkannada.in/wp-content/uploads/2020/10/07-6-300x180.jpg" alt=" Instead-simple-Dasara-2020-government-doing-Dussehra-Former-MP R.Dhruvanarayan " width="300" height="180" /></p>
<p style="background: white;"><span style="font-family: 'Tunga','sans-serif'; color: #14171a;">ಮೈಸೂರಿನಲ್ಲಿ ಕೊರೊನಾ ನಿಲ್ಲುತ್ತಿಲ್ಲ. ಮೈಸೂರು ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವರು ಕೊರೊನಾ ನಿಯಂತ್ರಣ ಮಾಡುವುದರಲ್ಲಿ ವಿಫಲರಾಗಿದ್ದಾರೆ‌. ಸರ್ಕಾರ ಮಾಡದ ಕೆಲಸವನ್ನ ಆರೋಗ್ಯ ಹಸ್ತದ ಮೂಲಕ ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ತಿಳಿಸಿದರು.</span></p>
<p>key words : Instead-simple-Dasara-2020-government-doing-Dussehra-Former-MP R.Dhruvanarayan</p>
<p>The post <a href="https://www.justkannada.in/instead-simpledasara-2020governmentdoingdussehraformermp-r-dhruvanarayan/">ಸರಳ ದಸರಾ ಬದಲಿಗೆ ತೋರಿಕೆ ದಸರಾ -ಸರ್ಕಾರದ ವಿರುದ್ದ ಮಾಜಿ ಸಂಸದ ಆರ್.ಧೃವನಾರಾಯಣ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ಕಾರ ಸರಳ ದಸರಾ  ಹೆಸರಿನಲ್ಲಿ ಜನರ ಜೀವ ತೆಗೆಯಲು ಮುಂದಾಗಿದೆ &#8211; ರೈತ ಮುಖಂಡ ಕುರುಬೂರು ಶಾಂತಕುಮಾರ್</title>
		<link>https://www.justkannada.in/governmenttaking-livespeoplenamesimpledussehrafarmerleaderkuruburu-shanthakumar/</link>
		
		<dc:creator><![CDATA[JK Desk]]></dc:creator>
		<pubDate>Sat, 10 Oct 2020 10:49:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Dussehra]]></category>
		<category><![CDATA[farmer]]></category>
		<category><![CDATA[government]]></category>
		<category><![CDATA[Kuruburu Shanthakumar]]></category>
		<category><![CDATA[leader]]></category>
		<category><![CDATA[Name]]></category>
		<category><![CDATA[people]]></category>
		<category><![CDATA[simple]]></category>
		<category><![CDATA[taking.lives]]></category>
		<guid isPermaLink="false">https://www.justkannada.in/?p=41031</guid>

					<description><![CDATA[<p>ಮೈಸೂರು,ಅಕ್ಟೋಬರ್,10,2020(www.justkannada.in) : ಜನರ ಜೀವ ಮೊದಲು ಎಂದು ಹೇಳಿದ ಸರ್ಕಾರವೇ ಸರಳ ದಸರಾ  ಹೆಸರಿನಲ್ಲಿ ಜನರ ಜೀವ ತೆಗೆಯಲು ಮುಂದಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರರ ಸಂಘ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶವ್ಯಕ್ತಪಡಿಸಿದ್ದಾರೆ.ಸರಕಾರವು ಕೊರೋನ ಆರಂಭವಾದಾಗ ಜನರ ಜೀವ ಮೊದಲು ನಂತರ ಜೀವನ ಅದಕ್ಕಾಗಿ ಮನೆಯಲ್ಲಿ ಇರಿ ಸುರಕ್ಷಿತವಾಗಿರಿ ಎಂದಿತ್ತು. ಇಂದು ಕೊರೋನಾ ಮಹಾಮಾರಿ ಪ್ರತಾಪ ಹೆಚ್ಚುತ್ತಿದೆ, ಜಿಲ್ಲೆಯಲ್ಲಿಯೇ ಸುಮಾರು 40 ಸಾವಿರಕ್ಕೂ ಹೆಚ್ಚು ಜನ ಕಾಯಿಲೆಗೆ ತುತ್ತಾಗಿದ್ದಾರೆ.  850ಕೂ ಹೆಚ್ಚು [&#8230;]</p>
<p>The post <a href="https://www.justkannada.in/governmenttaking-livespeoplenamesimpledussehrafarmerleaderkuruburu-shanthakumar/">ಸರ್ಕಾರ ಸರಳ ದಸರಾ  ಹೆಸರಿನಲ್ಲಿ ಜನರ ಜೀವ ತೆಗೆಯಲು ಮುಂದಾಗಿದೆ &#8211; ರೈತ ಮುಖಂಡ ಕುರುಬೂರು ಶಾಂತಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,10,2020(www.justkannada.in)</strong> : ಜನರ ಜೀವ ಮೊದಲು ಎಂದು ಹೇಳಿದ ಸರ್ಕಾರವೇ ಸರಳ ದಸರಾ  ಹೆಸರಿನಲ್ಲಿ ಜನರ ಜೀವ ತೆಗೆಯಲು ಮುಂದಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರರ ಸಂಘ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" />ಸರಕಾರವು ಕೊರೋನ ಆರಂಭವಾದಾಗ ಜನರ ಜೀವ ಮೊದಲು ನಂತರ ಜೀವನ ಅದಕ್ಕಾಗಿ ಮನೆಯಲ್ಲಿ ಇರಿ ಸುರಕ್ಷಿತವಾಗಿರಿ ಎಂದಿತ್ತು. ಇಂದು ಕೊರೋನಾ ಮಹಾಮಾರಿ ಪ್ರತಾಪ ಹೆಚ್ಚುತ್ತಿದೆ, ಜಿಲ್ಲೆಯಲ್ಲಿಯೇ ಸುಮಾರು 40 ಸಾವಿರಕ್ಕೂ ಹೆಚ್ಚು ಜನ ಕಾಯಿಲೆಗೆ ತುತ್ತಾಗಿದ್ದಾರೆ.  850ಕೂ ಹೆಚ್ಚು ಜನ  ಜನ ಸಾವನ್ನಪ್ಪಿದ್ದಾರೆ ಇದು ಸರ್ಕಾರಕ್ಕೆ ತಿಳಿದಿದ್ದರು ಒತ್ತಡಕ್ಕೆ ಮಣಿದು ಸರಳ ದಸರಾ ಹೆಸರಿನಲ್ಲಿ 20 ಕೋಟಿ ಹಣ ಖರ್ಚು ಮಾಡಿ ಆಕರ್ಷಣೆಯ ದಸರಾ ಆಚರಣೆ ನಡೆಸಲು ಮುಂದಾಗಿರುವುದು ಹಾಸ್ಯಸ್ಪದವಾಗಿದೆ  ಎಂದು ಟೀಕಿಸಿದ್ದಾರೆ.</p>
<p><strong>ಕನಿಷ್ಠ 30 ಲಕ್ಷ ಲಕ್ಷ ರೂಪಾಯಿಗಳ ಪರಿಹಾರ ನೀಡಿ</strong></p>
<p><img loading="lazy" decoding="async" class="aligncenter size-medium wp-image-41035" src="https://www.justkannada.in/wp-content/uploads/2020/10/0113-255x300.jpg" alt="overnment-taking-lives-people-name-simple- Dussehra-Farmer-leader-Kuruburu Shanthakumar" width="255" height="300" /></p>
<p>ಇಂತಹ ಸಂದಿಗ್ಧ ಸಮಯದಲ್ಲಿ ದಸರಾ ಹೆಸರಿನಲ್ಲಿ ಜನರನ್ನು ಆಕರ್ಷಿಸುವುದು 300 ಜನ ಸೇರುವುದು ಕೂಡ ಸೋಂಕು ಹರಡಲು ದಾರಿಮಾಡಿದಂತೆ. ಸರ್ಕಾರ ಜನರ ಭಾವನೆಗಳನ್ನು ಧಿಕ್ಕರಿಸಿ ಆಚರಣೆ ಮಾಡುವುದಾದರೆ, ಈ ಸಂದರ್ಭದಲ್ಲಿ ಕರೂನಾ ರೋಗ ತಗುಲಿ ಪ್ರಾಣ ಕಳೆದುಕೊಳ್ಳುವ ಜನರಿಗೆ ಕನಿಷ್ಠ 30 ಲಕ್ಷ ಲಕ್ಷ ರೂಪಾಯಿಗಳ ಪರಿಹಾರ ಕೊಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.</p>
<p><strong>ಅನಾವಶ್ಯಕ ಮೆರವಣಿಗೆ ಜನಾಕರ್ಷಣೆಯ ಕಾರ್ಯಕ್ರಮಗಳನ್ನು ರದ್ದುಗೊಳಿಸಿ</strong></p>
<p>ಇದು ಸರ್ಕಾರದ ವೈಫಲ್ಯ ಆದ ಕಾರಣ ಪರಿಹಾರವನ್ನು ನೀಡಲೇ ಬೇಕಾಗುತ್ತದೆ ಕೇರಳ ರಾಜ್ಯದಲ್ಲಿ ಓಣಂ ಹಬ್ಬದ ಸಂದರ್ಭದಲ್ಲಿ ನಿರ್ಲಕ್ಷ ಮಾಡಿದ ಕಾರಣ ಸಹಸ್ರಾರು ಜನರು, ಸಾವು ನೋವಿಗೆ ತುತ್ತಾದರು. ಅದೇ ಪರಿಸ್ಥಿತಿ ಈ ರಾಜ್ಯದಲ್ಲಿ ಬರಬಾರದು, ಸರ್ಕಾರ ಚಾಮುಂಡಿಬೆಟ್ಟದಲ್ಲಿ ಅಥವಾ ಅರಮನೆಯಲ್ಲಿ ಸರಳ ಸಂಪ್ರದಾಯ ಪೂಜೆಗಳನ್ನು ನಡೆಸಿಕೊಳ್ಳಲಿ, ಅನಾವಶ್ಯಕ ಮೆರವಣಿಗೆ ಜನಾಕರ್ಷಣೆಯ ಕಾರ್ಯಕ್ರಮಗಳನ್ನು ರದ್ದುಗೊಳಿಸಲಿ ಇಲ್ಲದಿದ್ದರೆ ಇದು ಜನದ್ರೋಹಿ ಸರ್ಕಾರ ವಾಗುತ್ತದೆ ಎಂಬುದನ್ನು ಅರಿಯಲಿ ಎಂದು ಪ್ರಕಟಣೆಯ ಮೂಲಕ ದಸರಾ ಆಚರಣೆಗೆ ಕುರುಬೂರು ಶಾಂತಕುಮಾರ್ ವಿರೋಧವ್ಯಕ್ತಪಡಿಸಿದ್ದಾರೆ.</p>
<p>key words : government-taking-lives-people-name-simple- Dussehra-Farmer-leader-Kuruburu Shanthakumar</p>
<p>The post <a href="https://www.justkannada.in/governmenttaking-livespeoplenamesimpledussehrafarmerleaderkuruburu-shanthakumar/">ಸರ್ಕಾರ ಸರಳ ದಸರಾ  ಹೆಸರಿನಲ್ಲಿ ಜನರ ಜೀವ ತೆಗೆಯಲು ಮುಂದಾಗಿದೆ &#8211; ರೈತ ಮುಖಂಡ ಕುರುಬೂರು ಶಾಂತಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದುಂದು ವೆಚ್ಚದ ದಸರಾ ಇಲ್ಲ : ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ</title>
		<link>https://www.justkannada.in/theredussehracoststatementminister-st-somashekhar/</link>
		
		<dc:creator><![CDATA[JK Desk]]></dc:creator>
		<pubDate>Fri, 18 Sep 2020 05:54:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Cost]]></category>
		<category><![CDATA[Dussehra]]></category>
		<category><![CDATA[Minister -ST Somashekhar]]></category>
		<category><![CDATA[statement]]></category>
		<category><![CDATA[There]]></category>
		<guid isPermaLink="false">https://www.justkannada.in/?p=38410</guid>

					<description><![CDATA[<p>ಮೈಸೂರು,ಸೆಪ್ಟೆಂಬರ್,18,2020(www.justkannada.in) : ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿಗಳ ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ದುಂದು ವೆಚ್ಚದ ಪ್ರಶ್ನೆಯೇ ಇಲ್ಲ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ದಸರಾ ಹತ್ತು ದಿನದ ಕಾರ್ಯಕ್ರಮವಾಗಿದೆ. ಹಾಗಾಗಿ, ಖರ್ಚು ವೆಚ್ಚಗಳು ಇರುತ್ತವೆ. ಇಷ್ಟಾದರೂ ಸಭೆಯಲ್ಲಿ ಸರಳ ಆಚರಣೆಗೆ ಒತ್ತು ನೀಡಿ ತೀರ್ಮಾನ ಕೈಗೊಳ್ಳುತ್ತೇವೆ. 5 ಕೋಟಿ ರೂ. ವನ್ನು ಮೂಡಾದವರು ಬಿಡುಗಡೆ ಮಾಡಿದ್ದಾರೆ. ಕಳೆದ ಬಾರಿಯ [&#8230;]</p>
<p>The post <a href="https://www.justkannada.in/theredussehracoststatementminister-st-somashekhar/">ದುಂದು ವೆಚ್ಚದ ದಸರಾ ಇಲ್ಲ : ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟೆಂಬರ್,18,2020(www.justkannada.in)</strong> : ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿಗಳ ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ದುಂದು ವೆಚ್ಚದ ಪ್ರಶ್ನೆಯೇ ಇಲ್ಲ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.</p>
<p><img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ದಸರಾ ಹತ್ತು ದಿನದ ಕಾರ್ಯಕ್ರಮವಾಗಿದೆ. ಹಾಗಾಗಿ, ಖರ್ಚು ವೆಚ್ಚಗಳು ಇರುತ್ತವೆ. ಇಷ್ಟಾದರೂ ಸಭೆಯಲ್ಲಿ ಸರಳ ಆಚರಣೆಗೆ ಒತ್ತು ನೀಡಿ ತೀರ್ಮಾನ ಕೈಗೊಳ್ಳುತ್ತೇವೆ. 5 ಕೋಟಿ ರೂ. ವನ್ನು ಮೂಡಾದವರು ಬಿಡುಗಡೆ ಮಾಡಿದ್ದಾರೆ. ಕಳೆದ ಬಾರಿಯ ದಸರಾ ಅನುದಾನದಲ್ಲೇ 8 ಕೋಟಿ ರೂ. ಅನುದಾನ ಬಾಕಿ ಇದೆ ಎಂದು ತಿಳಿಸಿದ್ದಾರೆ.</p>
<p><img loading="lazy" decoding="async" class="aligncenter size-medium wp-image-38414" src="https://www.justkannada.in/wp-content/uploads/2020/09/448-300x240.jpg" alt="There-Dussehra-cost-Statement-Minister ST Somashekhar" width="300" height="240" /></p>
<p><strong>ಇಂದು ಸಂಜೆ ದಸರಾ ಕಮಿಟಿಗಳಿಗೆ ಸಂಬಂಧಪಟ್ಟಂತೆ ಸಭೆ</strong></p>
<p>ಇಂದು ಸಂಜೆ ದಸರಾ ಕಮಿಟಿಗಳಿಗೆ ಸಂಬಂಧಪಟ್ಟಂತೆ ಸಭೆ ಕರೆಯಲಾಗಿದೆ. ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು ಸೇರಿದಂತೆ ಆಹ್ವಾನಿತರಾಗುತ್ತಿರುವ ಆಯಾ ಇಲಾಖೆಯ ತಲಾ ಒಬ್ಬರು ಉದ್ಘಾಟಕರ ಹೆಸರನ್ನು ಆಯ್ಕೆ ಮಾಡಿ ಕಳುಹಿಸುವಂತೆ  ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದರು.</p>
<p>key words : There-Dussehra-cost-Statement-Minister ST Somashekhar</p>
<p>The post <a href="https://www.justkannada.in/theredussehracoststatementminister-st-somashekhar/">ದುಂದು ವೆಚ್ಚದ ದಸರಾ ಇಲ್ಲ : ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
