<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>engineering Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/engineering/feed/" rel="self" type="application/rss+xml" />
	<link>https://www.justkannada.in/tag/engineering/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 19 Jul 2022 12:32:11 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>engineering Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/engineering/</link>
	<width>32</width>
	<height>32</height>
</image> 
	<item>
		<title>&#8216;ರೀತಿ&#8217; ಯೋಜನೆಗೆ 14 ಸರ್ಕಾರಿ ಮತ್ತು 16 ಖಾಸಗಿ‌ ಎಂಜಿನಿಯರಿಂಗ್ ಕಾಲೇಜು ಆಯ್ಕೆ- ಸಚಿವ ಅಶ್ವಥ್ ನಾರಾಯಣ್.</title>
		<link>https://www.justkannada.in/14-government-16-private-engineering-colleges-selected-rete-project/</link>
		
		<dc:creator><![CDATA[JK Desk]]></dc:creator>
		<pubDate>Tue, 19 Jul 2022 12:32:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[14 government - 16 private]]></category>
		<category><![CDATA[colleges]]></category>
		<category><![CDATA[engineering]]></category>
		<category><![CDATA[project]]></category>
		<category><![CDATA[RETE]]></category>
		<category><![CDATA[selected]]></category>
		<guid isPermaLink="false">https://www.justkannada.in/?p=93621</guid>

					<description><![CDATA[<p>ಬೆಂಗಳೂರು,ಜುಲೈ,19,2022(www.justkannada.in): ರಾಜ್ಯದಲ್ಲಿರುವ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳೂ ಸೇರಿದಂತೆ ಒಟ್ಟು 30 ಎಂಜಿನಿಯರಿಂಗ್ ಕಾಲೇಜುಗಳನ್ನು ಮುಂದಿನ 5 ವರ್ಷಗಳಲ್ಲಿ ಅತ್ಯುತ್ಕೃಷ್ಟವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ `ರೀತಿ’ (RETE- ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್) ಯೋಜನೆಗೆ ಆಯ್ಕೆ ಮಾಡಲಾಗಿದೆ. ಇದರಿಂದ ಎಲ್ಲ ಜಿಲ್ಲೆಗಳಲ್ಲೂ ಗುಣಮಟ್ಟದ ಎಂಜಿನಿಯರಿಂಗ್ ಶಿಕ್ಷಣ ನೀಡಲು ಅನುಕೂಲ ಆಗಲಿದೆ ಎಂದು ಉನ್ನತ ಶಿಕ್ಷಣ ‌ಸಚಿವ ಡಾ.ಸಿ.ಎನ್. ಅಶ್ವತ್ ನಾರಾಯಣ್ ಹೇಳಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ ನೇತೃತ್ವದ ಉನ್ನತಮಟ್ಟದ ಸಮಿತಿಯು ಮಂಗಳವಾರ ಸರಕಾರಕ್ಕೆ ತನ್ನ [&#8230;]</p>
<p>The post <a href="https://www.justkannada.in/14-government-16-private-engineering-colleges-selected-rete-project/">&#8216;ರೀತಿ&#8217; ಯೋಜನೆಗೆ 14 ಸರ್ಕಾರಿ ಮತ್ತು 16 ಖಾಸಗಿ‌ ಎಂಜಿನಿಯರಿಂಗ್ ಕಾಲೇಜು ಆಯ್ಕೆ- ಸಚಿವ ಅಶ್ವಥ್ ನಾರಾಯಣ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,19,2022(<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿರುವ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳೂ ಸೇರಿದಂತೆ ಒಟ್ಟು 30 ಎಂಜಿನಿಯರಿಂಗ್ ಕಾಲೇಜುಗಳನ್ನು ಮುಂದಿನ 5 ವರ್ಷಗಳಲ್ಲಿ ಅತ್ಯುತ್ಕೃಷ್ಟವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ `ರೀತಿ’ (RETE- ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್) ಯೋಜನೆಗೆ ಆಯ್ಕೆ ಮಾಡಲಾಗಿದೆ. ಇದರಿಂದ ಎಲ್ಲ ಜಿಲ್ಲೆಗಳಲ್ಲೂ ಗುಣಮಟ್ಟದ ಎಂಜಿನಿಯರಿಂಗ್ ಶಿಕ್ಷಣ ನೀಡಲು ಅನುಕೂಲ ಆಗಲಿದೆ ಎಂದು ಉನ್ನತ ಶಿಕ್ಷಣ ‌ಸಚಿವ ಡಾ.ಸಿ.ಎನ್. ಅಶ್ವತ್ ನಾರಾಯಣ್ ಹೇಳಿದರು.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ ನೇತೃತ್ವದ ಉನ್ನತಮಟ್ಟದ ಸಮಿತಿಯು ಮಂಗಳವಾರ ಸರಕಾರಕ್ಕೆ ತನ್ನ ವರದಿ ಸಲ್ಲಿಸಿತು. ಇದರ ಅಂಗವಾಗಿ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಸರಕಾರದ ಪರವಾಗಿ ವರದಿಯನ್ನು ಸ್ವೀಕರಿಸಿದರು.</p>
<p>ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, `ಜಿಲ್ಲೆಗೆ ತಲಾ ಒಂದರಂತೆ ಒಟ್ಟು 30 ಕಾಲೇಜುಗಳನ್ನು `ಪ್ರಾದೇಶಿಕ ಉತ್ಕೃಷ್ಟ ತಾಂತ್ರಿಕ ಶಿಕ್ಷಣ ವ್ಯವಸ್ಥೆ (`ರೀತಿ’)  ಯೋಜನೆಯಡಿ ಆಯ್ಕೆ ಮಾಡಿಕೊಳ್ಳಲಾಗಿದೆ. ಇವುಗಳನ್ನು ಪರಿಪೋಷಣೆ (ಇನ್ಕ್ಯುಬೇಷನ್), ಆ್ಯಕ್ಸಲೇಟರ್ ಮತ್ತು ಸೂಪರ್-30 ಎನ್ನುವ ಮೂರು ವಿಭಾಗಗಳಡಿ ಪರಿಗಣಿಸಲಾಗಿದೆ. ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಮಾತ್ರ ಖಾಸಗಿ ಎಂಜಿನಿಯರಿಂಗ್ ಸಂಸ್ಥೆಗಳನ್ನು ಆರಿಸಿಕೊಳ್ಳಲಾಗಿದೆ&#8217; ಎಂದರು.</p>
<p>`ವಿದ್ಯಾರ್ಥಿಗಳಿಗೆ ತಮ್ಮ ಜಿಲ್ಲೆಗಳಲ್ಲೇ ಅತ್ಯುನ್ನತ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರದ ಗುರಿಯಾಗಿದೆ. ಇದಕ್ಕಾಗಿ ರೂಪುರೇಷೆ ಸಿದ್ಧಪಡಿಸಲು ಹೋದ ವರ್ಷದ ನವೆಂಬರ್ ನಲ್ಲಿ ಉನ್ನತಮಟ್ಟದ ಸಮಿತಿ ರಚಿಸಲಾಗಿತ್ತು. ಜತೆಗೆ, ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಸೂಕ್ತ ಖಾಸಗಿ/ಅನುದಾನರಹಿತ ಎಂಜಿನಿಯರಿಂಗ್ ಕಾಲೇಜುಗಳನ್ನು ಆಯ್ಕೆ ಮಾಡಲು ಸರ್ಕಾರದ ನವೋದ್ಯಮ ವಿಷನ್ ಗ್ರೂಪ್ ಮುಖ್ಯಸ್ಥರಾದ ಪ್ರಶಾಂತ್ ಪ್ರಕಾಶ್ ನೇತೃತ್ವದಲ್ಲಿ ಉಪಸಮಿತಿ ರಚಿಸಲಾಗಿತ್ತು’ ಎಂದು ಅವರು ಹೇಳಿದರು.<img decoding="async" class="aligncenter size-full wp-image-73674" src="https://www.justkannada.in/wp-content/uploads/2021/08/World-Entrepreneurs-Day-CEDOK-–minister-Dr.C.N.Ashwatha-Narayana.jpg" alt="" width="696" height="580" /></p>
<p>ಕಾಲೇಜು ಆಡಳಿತ‌ ಮಂಡಲಿ, ಉದ್ಯಮರಂಗ ಮತ್ತು ವಿಟಿಯು ಮೂರೂ ಸೇರಿಕೊಂಡು `ರೀತಿ’ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರಲಿದ್ದು, ತಲಾ ಶೇ.33ರಷ್ಟು ವೆಚ್ಚ ಭರಿಸಲಿವೆ. ಇದು ಐತಿಹಾಸಿಕ ಕ್ರಮವಾಗಿದ್ದು, ಇದಕ್ಕೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಸೂಕ್ತ ಅವಕಾಶ ಒದಗಿಸಿದೆ. 2 ಮತ್ತು 3ನೇ ಸ್ತರದಲ್ಲಿರುವ ಎಂಜಿನಿಯರಿಂಗ್ ಕಾಲೇಜುಗಳನ್ನು ಉನ್ನತೀಕರಿಸುವ ಮೂಲಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಔದ್ಯಮಿಕ ಅರಿವು ಮತ್ತು ಸಂಶೋಧನೆ ಆಧರಿತ ತಾಂತ್ರಿಕ ಶಿಕ್ಷಣ ನೀಡುವುದು ಇದರ ಹೆಗ್ಗುರಿಯಾಗಿದೆ. ಈ ಮೂಲಕ ರಾಜ್ಯದ ಉದ್ದಗಲಕ್ಕೂ ಉತ್ಕೃಷ್ಣ ಗುಣಮಟ್ಟದ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಿರಬೇಕೆಂಬ ಕನಸನ್ನು ನನಸು ಮಾಡಲಾಗುತ್ತಿದೆ ಎಂದು ಅಶ್ವಥ್ ನಾರಾಯಣ್ ಅವರು ಹೇಳಿದರು.</p>
<p>ಜಾಗತಿಕ ಅಗತ್ಯಗಳಿಗೆ ತಕ್ಕಂತೆ ಈ ಕಾಲೇಜುಗಳಲ್ಲಿ ವಿದ್ಯಾರ್ಥಿಕೇಂದ್ರಿತ ಕೌಶಲ್ಯ ಮತ್ತು ಸಂಶೋಧನಾ ಬಹುಶಿಸ್ತೀಯ ಶಿಕ್ಷಣ ಒದಗಿಸಲಾಗುವುದು. ಈ ಮೂಲಕ ವಿದ್ಯಾರ್ಥಿಗಳನ್ನು ಉದ್ಯೋಗಗಳಿಗೆ ಅರ್ಹರನ್ನಾಗಿ ಮಾಡಿ, ಅವರಲ್ಲಿ ಉದ್ಯಮಶೀಲತೆಯನ್ನೂ ಬೆಳೆಸಲಾಗುವುದು. ಜತೆಗೆ, ಈ 30 ಕಾಲೇಜುಗಳಲ್ಲಿ ಸ್ವಯಂ ಮೌಲ್ಯಮಾಪನ ಮತ್ತು `ಮೆಂಟರ್-ಆಡಿಟ್ ಮಾದರಿ’ ಮೂಲಕ ಉತ್ತರದಾಯಿತ್ವವನ್ನು ತರಲಾಗುವುದು ಎಂದು ಸಚಿವ ಅಶ್ವಥ್ ನಾರಾಯಣ್ ವಿವರಿಸಿದರು.</p>
<p>ಈ ವರದಿಯನ್ನು ಸಲ್ಲಿಸಿರುವ ಪ್ರೊ.ಕರಿಸಿದ್ದಪ್ಪ ನೇತೃತ್ವದ ಸಮಿತಿಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಸ್ಟಾರ್ಟಪ್ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್, ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲಕೃಷ್ಣ ಜೋಶಿ, ಉದ್ಯಮಿ ನಾರಾಯಣನ್ ರಾಮಸ್ವಾಮಿ, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಸಲಹೆಗಾರ ಕಾರ್ತಿಕ್ ಕಿಟ್ಟು ಮತ್ತು ವಿಟಿಯು ಕುಲಸಚಿವ ಆನಂದ್ ದೇಶಪಾಂಡೆ ಇದ್ದರು.</p>
<p>&#8216;ರೀತಿ&#8217;ಗೆ ಷರತ್ತುಗಳು</p>
<p>ಈ ಕಾಲೇಜುಗಳು ಅತ್ಯುತ್ಕೃಷ್ಟ ಮಟ್ಟವನ್ನು ಸಾಧಿಸಲು ಹಲವು ನಿಯಮಗಳನ್ನು ಪಾಲಿಸಲಾಗುವುದು. ಆ ನಿಯಮಗಳು ಹೀಗಿವೆ:</p>
<ul>
<li>ಕಾಲೇಜುಗಳು ಅಪೇಕ್ಷಿತ ಮಟ್ಟವನ್ನು ಮುಟ್ಟಲು ವಿಫಲವಾದಲ್ಲಿ ಮಧ್ಯದಲ್ಲೇ `ಸೂಪರ್-30’ ಸ್ಥಾನಮಾನವನ್ನು ಹಿಂತೆಗೆದುಕೊಳ್ಳಲಾಗುವುದು.</li>
</ul>
<p>* ಮೂರು ವರ್ಷದಲ್ಲಿ NIRF ranking ಪಡೆಯಬೇಕು. ಐದು ವರ್ಷದೊಳಗೆ ವಿಶ್ವಮಟ್ಟದ ಸಂಸ್ಥೆಗಳಿಂದ ಮಾನ್ಯತೆ ಪಡೆಯಬೇಕು.</p>
<p>* ಯೋಜನೆಯ ಅವಧಿಯಾದ 5 ವರ್ಷಗಳ ಕೊನೆಯ ವೇಳೆಗೆ ಈ ಕಾಲೇಜುಗಳು ತಮ್ಮ ಶೈಕ್ಷಣಿಕ ಕಾರ್ಯಕ್ರಮಗಳ ಪೈಕಿ ಶೇ.80ರಷ್ಟಕ್ಕಾದರೂ ಎನ್.ಬಿ.ಎ ಮಾನ್ಯತೆ ಹೊಂದಿರಬೇಕು.</p>
<ul>
<li>ಅಂತಿಮ ವರ್ಷದ ಬಿ.ಇ.ಯಲ್ಲಿರುವ ವಿದ್ಯಾರ್ಥಿಗಳು ತಮ್ಮ ಪದವಿ ಪಡೆಯುವ ಹೊತ್ತಿಗೆ ಶೇ.50ರಷ್ಟು ವಿದ್ಯಾರ್ಥಿಗಳಾದರೂ ಉದ್ಯೋಗಾವಕಾಶ ಗಿಟ್ಟಿಸಿಕೊಂಡಿರಬೇಕು.</li>
<li>ಆಯಾ ಕಾಲೇಜುಗಳಲ್ಲಿ ಶೇ.75ರಷ್ಟು ವಿದ್ಯಾರ್ಥಿಗಳು ಪ್ರತೀ ವರ್ಷವೂ ಗುಣಮಟ್ಟದ ಇಂಟರ್ನ್-ಶಿಪ್ ಅನ್ನು ಕಡ್ಡಾಯವಾಗಿ ಮಾಡಬೇಕು. 5 ವರ್ಷದಲ್ಲಿ ಶೆ.100 ರಷ್ಟು ಪ್ಲೇಸ್ ಮೆಂಟ್ ಸಿಗಬೇಕು.</li>
<li>ಅಗತ್ಯವೆನಿಸಿದರೆ ವಿಟಿಯು ಕಡೆಯಿಂದ ಶಾಶ್ವತ ಮಾನ್ಯತೆ ಪಡೆದುಕೊಳ್ಳಬೇಕು.</li>
</ul>
<p>* ಜಿಲ್ಲೆ ಅಭಿವೃದ್ಧಿಗೆ ಸಂಬಂದಿಸಿದಂತೆ ಕನಿಷ್ಠ 10 ಪ್ರಾಜೆಕ್ಟ್ ಗಳನ್ನು ಕೈಗೆತ್ತಿಕೊಳ್ಳಬೇಕು.</p>
<p>* 25 ಉದ್ಯಮಿಗಳನ್ನು ಸೃಷ್ಟಿಸಬೇಕು.</p>
<p>ಆಯ್ಕೆಯಾಗಿರುವ ಸರಕಾರಿ ಕಾಲೇಜುಗಳು (ಬಾಕ್ಸ್-2)</p>
<p>ಚಾಮರಾಜನಗರ, ಚಳ್ಳಕೆರೆ, ಹಾಸನ, ಹಾವೇರಿ, ಕುಶಾಲನಗರ, ತಲಕಾಡು, ಕೃಷ್ಣರಾಜಪೇಟೆ, ರಾಯಚೂರು, ರಾಮನಗರ, ಕಾರವಾರ, ಹೂವಿನಹಡಗಲಿಗಳಲ್ಲಿರುವ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು, ಬೆಂಗಳೂರಿನ ಎಸ್.ಕೆ.ಎಸ್.ಜೆ.ಟಿ.ಐ., ದಾವಣಗೆರೆಯಲ್ಲಿರುವ ಯೂನಿವರ್ಸಿಟಿ ಬಿಡಿಟಿ ಕಾಲೇಜು ಮತ್ತು ಕಲಬುರಗಿಯಲ್ಲಿರುವ ವಿಟಿಯು ಪಿಜಿ ಸೆಂಟರ್..</p>
<p>ಆಯ್ಕೆಯಾಗಿರುವ ಖಾಸಗಿ ಕಾಲೇಜುಗಳು (1)ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ &amp; ಮ್ಯಾನೇಜ್ಮೆಂಟ್, ಬೆಳಗಾವಿ</p>
<p>(2) ಚನ್ನಬಸವೇಶ್ವರ ಎಂಜಿನಿಯರಿಂಗ್ ಕಾಲೇಜು, ಗುಬ್ಬಿ (ತುಮಕೂರು ಜಿಲ್ಲೆ)</p>
<p>(3) ಶ್ರೀಮಧ್ವ ವಾದಿರಾಜ ಎಂಜಿನಿಯರಿಂಗ್ &amp; ಮ್ಯಾನೇಜ್ಮೆಂಟ್ ಕಾಲೇಜು, ಉಡುಪಿ</p>
<p>(4) ಜಿಎಸ್ಎಸ್ಎಸ್ ಮಹಿಳಾ ಎಂಜಿನಿಯರಿಂಗ್ &amp; ಟೆಕ್ನಾಲಜಿ ಸಂಸ್ಥೆ, ಮೈಸೂರು.</p>
<p>(5) ಡಾ.ಟಿ ತಿಮ್ಮಯ್ಯ ತಾಂತ್ರಿಕ ಶಿಕ್ಷಣ ಕಾಲೇಜು, ಕೆಜಿಎಫ್ (ಕೋಲಾರ ಜಿಲ್ಲೆ)</p>
<p>(6) ಬಿಳುಗೂರು ಗುರುಬಸವ ಮಹಾಸ್ವಾಮೀಜಿ ಇನ್ಸ್ಟಿಟ್ಯೂಟ್, ಮುಧೋಳ (ಬಾಗಲಕೋಟೆ ಜಿಲ್ಲೆ)</p>
<p>(7) ಪಿ.ಜಿ.ಹಳಕಟ್ಟಿ ಕಾಲೇಜ್ ಆಫ್ ಎಂಜಿನಿಯರಿಂಗ್ &amp; ಟೆಕ್ನಾಲಜಿ, ವಿಜಯಪುರ</p>
<p>(8) ಆದಿಚುಂಚನಗಿರಿ ತಾಂತ್ರಿಕ ಕಾಲೇಜು, ಚಿಕ್ಕಮಗಳೂರು</p>
<p>(9) ಎಸ್.ಜೆ.ಸಿ. ಇನ್ಸ್ಟಿಟ್ಯೂಟ್ ಆಪ್ ಟೆಕ್ನಾಲಜಿ, ಚಿಕ್ಕಬಳ್ಳಾಪುರ</p>
<p>(10) ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜು, ಬಳ್ಳಾರಿ</p>
<p>(11) ಪಿಇಎಸ್ ತಾಂತ್ರಿಕ &amp; ಮ್ಯಾನೇಜ್ಮೆಂಟ್ ಸಂಸ್ಥೆ, ಶಿವಮೊಗ್ಗ</p>
<p>(12) ಭೀಮಣ್ಣ ಖಂಡ್ರೆ ತಾಂತ್ರಿಕ ಕಾಲೇಜು, ಭಾಲ್ಕಿ (ಬೀದರ್ ಜಿಲ್ಲೆ)</p>
<p>(13) ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜು, ಗದಗ</p>
<p>(14) ವಿವೇಕಾನಂದ ಎಂಜಿನಿಯರಿಂಗ್ &amp; ತಾಂತ್ರಿಕ ಕಾಲೇಜು, ಪುತ್ತೂರು (ದಕ್ಷಿಣ ಕನ್ನಡ ಜಿಲ್ಲೆ)</p>
<p>(15) ಜೈನ್ ಎಂಜಿನಿಯರಿಂಗ್ ಕಾಲೇಜು, ಹುಬ್ಬಳ್ಳಿ</p>
<p>(16) ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜು, ಶೋರಾಪುರ (ಯಾದಗಿರಿ ಜಿಲ್ಲೆ)</p>
<p>Key words: 14 government &#8211; 16 private -engineering -colleges &#8211; selected –RETE- project.</p>
<p>The post <a href="https://www.justkannada.in/14-government-16-private-engineering-colleges-selected-rete-project/">&#8216;ರೀತಿ&#8217; ಯೋಜನೆಗೆ 14 ಸರ್ಕಾರಿ ಮತ್ತು 16 ಖಾಸಗಿ‌ ಎಂಜಿನಿಯರಿಂಗ್ ಕಾಲೇಜು ಆಯ್ಕೆ- ಸಚಿವ ಅಶ್ವಥ್ ನಾರಾಯಣ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂಜಿನಿಯರಿಂಗ್ ಪ್ರವೇಶ ಶುಲ್ಕ ಹೆಚ್ಚಳ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ.</title>
		<link>https://www.justkannada.in/protest-mysore-denouncing-engineering-entrance-fee-hike/</link>
		
		<dc:creator><![CDATA[JK Desk]]></dc:creator>
		<pubDate>Tue, 07 Dec 2021 09:38:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[engineering]]></category>
		<category><![CDATA[Entrance]]></category>
		<category><![CDATA[fee]]></category>
		<category><![CDATA[hike.]]></category>
		<category><![CDATA[Protest - Mysore -denouncing]]></category>
		<guid isPermaLink="false">https://www.justkannada.in/?p=81829</guid>

					<description><![CDATA[<p>ಮೈಸೂರು,ಡಿಸೆಂಬರ್,7,2021(www.justkannada.in):  ಇಂಜಿನಿಯರಿಂಗ್ ಪ್ರವೇಶ ಶುಲ್ಕ ಹೆಚ್ಚಳ ಖಂಡಿಸಿ  ಮೈಸೂರಿನಲ್ಲಿ ಇಂದು  ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು. ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪ್ರವೇಶ ಶುಲ್ಕ ಹೆಚ್ಚಳ ವಿರೋಧಿಸಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಶುಲ್ಕ ಹೆಚ್ಚಳದಿಂದ ಖಾಸಗಿ ಕಾಲೇಜಿಗೆ ಸರ್ಕಾರಿ ಕಾಲೇಜು ಯಾವುದೆ ವ್ಯಾತ್ಯಾಸ ಇಲ್ಲದಾಗಿದೆ.ಮೆರಿಟ್ ಪಡೆದು ಬರುವ ಬಡ ವಿಧ್ಯಾರ್ಥಿಗಳು ಶುಲ್ಕ ಹೆಚ್ಚಳದಿಂದ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ ಸರ್ಕಾರ ಸರ್ಕಾರಿ  ಇಂಜಿನಿಯರಿಂಗ್ ಕಾಲೇಜು [&#8230;]</p>
<p>The post <a href="https://www.justkannada.in/protest-mysore-denouncing-engineering-entrance-fee-hike/">ಇಂಜಿನಿಯರಿಂಗ್ ಪ್ರವೇಶ ಶುಲ್ಕ ಹೆಚ್ಚಳ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,7,2021(<a href="https://www.justkannada.in">www.justkannada.in</a>):</strong>  ಇಂಜಿನಿಯರಿಂಗ್ ಪ್ರವೇಶ ಶುಲ್ಕ ಹೆಚ್ಚಳ ಖಂಡಿಸಿ  ಮೈಸೂರಿನಲ್ಲಿ ಇಂದು  ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪ್ರವೇಶ ಶುಲ್ಕ ಹೆಚ್ಚಳ ವಿರೋಧಿಸಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-69687" src="https://www.justkannada.in/wp-content/uploads/2021/07/protest.jpg" alt="" width="626" height="391" /></p>
<p>ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಶುಲ್ಕ ಹೆಚ್ಚಳದಿಂದ ಖಾಸಗಿ ಕಾಲೇಜಿಗೆ ಸರ್ಕಾರಿ ಕಾಲೇಜು ಯಾವುದೆ ವ್ಯಾತ್ಯಾಸ ಇಲ್ಲದಾಗಿದೆ.ಮೆರಿಟ್ ಪಡೆದು ಬರುವ ಬಡ ವಿಧ್ಯಾರ್ಥಿಗಳು ಶುಲ್ಕ ಹೆಚ್ಚಳದಿಂದ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ ಸರ್ಕಾರ ಸರ್ಕಾರಿ  ಇಂಜಿನಿಯರಿಂಗ್ ಕಾಲೇಜು ಪ್ರವೇಶ ಶುಲ್ಕ ಹೆಚ್ಚಳ ವಾಪಾಸ್ ಪಡೆಯುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Protest &#8211; Mysore -denouncing -engineering –entrance- fee -hike</p>
<p>The post <a href="https://www.justkannada.in/protest-mysore-denouncing-engineering-entrance-fee-hike/">ಇಂಜಿನಿಯರಿಂಗ್ ಪ್ರವೇಶ ಶುಲ್ಕ ಹೆಚ್ಚಳ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಏರಿಸಿದ ರಾಜ್ಯ ಸರ್ಕಾರ.</title>
		<link>https://www.justkannada.in/karnataka-government-engineering-colleges-increase-fee/</link>
		
		<dc:creator><![CDATA[JK Desk]]></dc:creator>
		<pubDate>Thu, 02 Dec 2021 09:56:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[colleges]]></category>
		<category><![CDATA[engineering]]></category>
		<category><![CDATA[Increase-fee]]></category>
		<category><![CDATA[Karnataka-government]]></category>
		<guid isPermaLink="false">https://www.justkannada.in/?p=81527</guid>

					<description><![CDATA[<p>ಬೆಂಗಳೂರು, ಡಿಸೆಂಬರ್,2, 2021 (www.justkannada.in): ರಾಜ್ಯ ಸರ್ಕಾರ ಸ್ವಾಮ್ಯದ ಇಂಜಿನಿಯರಿಂಗ್ ಕಾಲೇಜುಗಳಿಗೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಮೂಲಕ ಪಡೆಯುವ ಪ್ರವೇಶ ಶುಲ್ಕವನ್ನು ಈ ಶೈಕ್ಷಣಿಕ ವರ್ಷದಿಂದ ರೂ.೧೦,೦೦೦ದಷ್ಟು ಹೆಚ್ಚಿಸಿದೆ. ಮೊದಲನೇ ಸುತ್ತಿನಲ್ಲಿ ಸೀಟುಗಳ ಹಂಚಿಕೆ ಪ್ರಕ್ರಿಯೆ ಮುಗಿದ ನಂತರ ಶುಲ್ಕವನ್ನು ಪಾವತಿಸಲು ಹೋದಂತಹ ವಿದ್ಯಾರ್ಥಿಗಳಿಗೆ ಈ ಶುಲ್ಕ ಹೆಚ್ಚಳ ಒಂದು ದೊಡ್ಡ ಆಘಾತವಾಗಿ ಪರಿಣಮಿಸಿದೆ. ಹೌದು, ಈಗ ಸರ್ಕಾರಿ ಸ್ವಾಮ್ಯದ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶ ಶುಲ್ಕ ರೂ.೨೩,೦೦೦ ದಿಂದ ರೂ.೩೩,೦೦೦ಕ್ಕೆ ಹೆಚ್ಚಳವಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು [&#8230;]</p>
<p>The post <a href="https://www.justkannada.in/karnataka-government-engineering-colleges-increase-fee/">ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಏರಿಸಿದ ರಾಜ್ಯ ಸರ್ಕಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಡಿಸೆಂಬರ್,2, 2021 (www.justkannada.in):</strong> ರಾಜ್ಯ ಸರ್ಕಾರ ಸ್ವಾಮ್ಯದ ಇಂಜಿನಿಯರಿಂಗ್ ಕಾಲೇಜುಗಳಿಗೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಮೂಲಕ ಪಡೆಯುವ ಪ್ರವೇಶ ಶುಲ್ಕವನ್ನು ಈ ಶೈಕ್ಷಣಿಕ ವರ್ಷದಿಂದ ರೂ.೧೦,೦೦೦ದಷ್ಟು ಹೆಚ್ಚಿಸಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮೊದಲನೇ ಸುತ್ತಿನಲ್ಲಿ ಸೀಟುಗಳ ಹಂಚಿಕೆ ಪ್ರಕ್ರಿಯೆ ಮುಗಿದ ನಂತರ ಶುಲ್ಕವನ್ನು ಪಾವತಿಸಲು ಹೋದಂತಹ ವಿದ್ಯಾರ್ಥಿಗಳಿಗೆ ಈ ಶುಲ್ಕ ಹೆಚ್ಚಳ ಒಂದು ದೊಡ್ಡ ಆಘಾತವಾಗಿ ಪರಿಣಮಿಸಿದೆ. ಹೌದು, ಈಗ ಸರ್ಕಾರಿ ಸ್ವಾಮ್ಯದ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶ ಶುಲ್ಕ ರೂ.೨೩,೦೦೦ ದಿಂದ ರೂ.೩೩,೦೦೦ಕ್ಕೆ ಹೆಚ್ಚಳವಾಗಿದೆ.</p>
<p>ಇದರಿಂದಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಅಸಮಾಧಾನಗೊಂಡಿದ್ದಾರೆ. ಆದರೆ ಉನ್ನತ ಶಿಕ್ಷಣ ಇಲಾಖೆಯು ಈ ಶುಲ್ಕ ಹೆಚ್ಚಳದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಇದರಿಂದ ಕಾಲೇಜುಗಳ ಮೂಲಭೂತಸೌಕರ್ಯ ಅಭಿವೃದ್ಧಿಗೆ ಅನುಕೂಲವಾಗುವುದರ ಜೊತೆಗೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಬೇಡಿಕೆಯೂ ಹೆಚ್ಚಾಗುತ್ತದೆ ಎಂದಿದೆ.<img loading="lazy" decoding="async" class="aligncenter size-full wp-image-81528" src="https://www.justkannada.in/wp-content/uploads/2021/12/college.jpg" alt="" width="696" height="391" /></p>
<p>&#8220;ಕೋವಿಡ್-19 ನಮಗೆ ಈಗಾಗಲೇ ಸಾಕಷ್ಟು ಹಣಕಾಸಿನ ಸಮಸ್ಯೆಗಳನ್ನು ಹುಟ್ಟುಹಾಕಿದೆ. ಇಂತಹ ಸಮಯದಲ್ಲಿ ಇದು ನಮಗೆ ಆಘಾತವನ್ನುಂಟು ಮಾಡಿದೆ,&#8221; ಎಂದು ಓರ್ವ ಪೋಷಕರು ತಮ್ಮ ಅಳಲನ್ನು ತೋಡಿಕೊಂಡರೆ, ಮತ್ತೋರ್ವ ಪೋಷಕರು, &#8220;ನಮಗೆ ರೂ.೨೫,೦೦೦ ಕಟ್ಟುವುದೇ ಕಷ್ಟವಾಗಿರುವಾಗ ಸರ್ಕಾರ ಶುಲ್ಕ ಹೆಚ್ಚಳ ಮಾಡಿದರೆ ನಿಭಾಯಿಸುವುದು ಹೇಗೆ ಸಾಧ್ಯ?&#8221; ಎಂದು ತಮ್ಮ ಕೋಪವನ್ನು ಹೊರಹಾಕಿದ್ದಾರೆ.</p>
<p>ಉನ್ನತ ಶಿಕ್ಷಣ ಇಲಾಖೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ  ಒದಗಿಸಿರುವ ಒಂದು ಮಾಹಿತಿಯ ಪ್ರಕಾರ, ಈ ಹೊಸ ಶುಲ್ಕ ರೂ.೩೩,೮೧೦, ವಿಶ್ವವಿದ್ಯಾಲಯದ ಶುಲ್ಕವನ್ನೂ ಒಳಗೊಂಡಿದ್ದು, ಹೆಚ್ಚುವರಿ ಶುಲ್ಕವನ್ನು ಸಂಗ್ರಹಿಸಲಾಗಿದೆ. ಈ ಮೊತ್ತವನ್ನು ಮೂಲಭೂತಸೌಕರ್ಯ ಅಭಿವೃದ್ಧಿಗಾಗಿ ಕಾಲೇಜುಗಳಿಗೆ ಒದಗಿಸಲಾಗುವುದು ಎಂದು ತಿಳಿಸಿದೆ.</p>
<p>ಸುದ್ದಿ ಮೂಲ: ಡೆಕ್ಕನ್ ಹೆರಾಲ್ಡ್<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Karnataka government- engineering -colleges -Increase-fee</p>
<p>The post <a href="https://www.justkannada.in/karnataka-government-engineering-colleges-increase-fee/">ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಏರಿಸಿದ ರಾಜ್ಯ ಸರ್ಕಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಾಲಿಟೆಕ್ನಿಕ್ ಮೂಲಕ ಎಂಜಿನಿಯರಿಂಗ್ ಗೆ ಹೆಚ್ಚಿನ ಅವಕಾಶ- ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಸಲಹೆ</title>
		<link>https://www.justkannada.in/great-opportunity-engineering-polytechnic-advice-minister-dr-c-n-ashwaththanarayan/</link>
		
		<dc:creator><![CDATA[JK Desk]]></dc:creator>
		<pubDate>Mon, 04 Oct 2021 10:01:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Advice]]></category>
		<category><![CDATA[Dr. C.N. Ashwaththanarayan]]></category>
		<category><![CDATA[engineering]]></category>
		<category><![CDATA[Great- opportunity]]></category>
		<category><![CDATA[minister]]></category>
		<category><![CDATA[Polytechnic]]></category>
		<guid isPermaLink="false">https://www.justkannada.in/?p=77204</guid>

					<description><![CDATA[<p>ಮೈಸೂರು,ಅಕ್ಟೋಬರ್,4,2021(www.justkannada.in): ಎಂಜಿನಿಯರಿಂಗ್ ಓದುವ ಆಕಾಂಕ್ಷೆ ಇರುವವರು ಎಸ್ಸೆಸ್ಸೆಲ್ಸಿ ಆದ ಮೇಲೆ ಪಾಲಿಟೆಕ್ನಿಕ್ ಸೇರಿ, ಆನಂತರ ಎಂಜಿನಿಯರಿಂಗ್ ಸೇರುವುದಕ್ಕೆ ಹೆಚ್ಚಿನ ಅವಕಾಶಗಳಿವೆ ಎಂದು ಕೌಶಲಾಭಿವೃದ್ಧಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಹೇಳಿದರು. ಇಲ್ಲಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಅವರ ಜನ್ಮದಿನೋತ್ಸವ ಹಾಗೂ ಅಡಳಿತಾವಧಿಯ 20 ವರ್ಷಗಳ ಪೂರೈಕೆ ನಿಮಿತ್ತ ಹಮ್ಮಿಕೊಳ್ಳಲಾಗಿರುವ 20 ದಿನಗಳ ಸೇವಾ ಕಾರ್ಯಕ್ರಮಗಳ ಭಾಗವಾಗಿ ‘ಉದ್ಯೋಗ ಮೇಳ’ಕ್ಕೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಎಂಜಿನಿಯರಿಂಗ್ ಓದುವ ಆಸಕ್ತಿ [&#8230;]</p>
<p>The post <a href="https://www.justkannada.in/great-opportunity-engineering-polytechnic-advice-minister-dr-c-n-ashwaththanarayan/">ಪಾಲಿಟೆಕ್ನಿಕ್ ಮೂಲಕ ಎಂಜಿನಿಯರಿಂಗ್ ಗೆ ಹೆಚ್ಚಿನ ಅವಕಾಶ- ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಸಲಹೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,4,2021(www.justkannada.in):</strong> ಎಂಜಿನಿಯರಿಂಗ್ ಓದುವ ಆಕಾಂಕ್ಷೆ ಇರುವವರು ಎಸ್ಸೆಸ್ಸೆಲ್ಸಿ ಆದ ಮೇಲೆ ಪಾಲಿಟೆಕ್ನಿಕ್ ಸೇರಿ, ಆನಂತರ ಎಂಜಿನಿಯರಿಂಗ್ ಸೇರುವುದಕ್ಕೆ ಹೆಚ್ಚಿನ ಅವಕಾಶಗಳಿವೆ ಎಂದು ಕೌಶಲಾಭಿವೃದ್ಧಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಹೇಳಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಇಲ್ಲಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಅವರ ಜನ್ಮದಿನೋತ್ಸವ ಹಾಗೂ ಅಡಳಿತಾವಧಿಯ 20 ವರ್ಷಗಳ ಪೂರೈಕೆ ನಿಮಿತ್ತ ಹಮ್ಮಿಕೊಳ್ಳಲಾಗಿರುವ 20 ದಿನಗಳ ಸೇವಾ ಕಾರ್ಯಕ್ರಮಗಳ ಭಾಗವಾಗಿ ‘ಉದ್ಯೋಗ ಮೇಳ’ಕ್ಕೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.</p>
<p>ಎಂಜಿನಿಯರಿಂಗ್ ಓದುವ ಆಸಕ್ತಿ ಇರುವವರೆಲ್ಲರೂ ಪಿಯುಸಿಯೊಂದಕ್ಕೇ ಮುಗಿಬೀಳುತ್ತಾರೆ. ಏಕೆಂದರೆ, ಮಾಹಿತಿ ಕೊರತೆಯಿಂದಾಗಿ, ಎಷ್ಟೋ ವಿದ್ಯಾರ್ಥಿಗಳಿಗೆ ಪಾಲಿಟೆಕ್ನಿಕ್ ಮೂಲಕವೂ ಎಂಜಿನಿಯರಿಂಗ್ ಸೇರಬಹುದು ಎನ್ನುವುದು ಗೊತ್ತಿರುವುದಿಲ್ಲ. ವಾಸ್ತವವಾಗಿ, ಪಾಲಿಟೆಕ್ನಿಕ್ ನಲ್ಲಿ ಪಿ.ಯು.ಸಿ.ಗಿಂತ ಹೆಚ್ಚು ಪ್ರಾಯೋಗಿಕ ಜ್ಞಾನಕ್ಕೆ ಒತ್ತು ಕೊಟ್ಟು ಕಲಿಸಲಾಗುತ್ತದೆ ಎಂದರು.</p>
<p>ರಾಜ್ಯದ ಪಾಲಿಟೆಕ್ನಿಕ್ ಗಳಲ್ಲಿ ಪ್ರತಿ ವರ್ಷ 70 ಸಾವಿರ ವಿದ್ಯಾರ್ಥಿಗಳು ಕಲಿಯಲು ಅವಕಾಶವಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಕಲಿಕೆಗೆ ಸರಾಸರಿ 3ರಿಂದ 4 ಲಕ್ಷ ರೂಪಾಯಿಗಳನ್ನು ಸರ್ಕಾರ ಖರ್ಚು ಮಾಡುತ್ತಿದೆ. ಆದರೆ, ಪಾಲಿಟೆಕ್ನಿಕ್ ಗಳಲ್ಲಿ ಪ್ರತಿ ವರ್ಷ 40 ಸಾವಿರ ಸೀಟುಗಳು ಖಾಲಿ ಉಳಿಯುತ್ತಿವೆ ಎಂದು ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು.</p>
<p>ಪಾಲಿಟೆಕ್ನಿಕ್, ಐಟಿಐ, ಜಿಟಿಟಿಸಿಗಳಲ್ಲಿ ಸಮಾಜಕ್ಕೆ ಏನು ಬೇಕೋ ಅಂತಹ ಕೋರ್ಸ್ ಗಳನ್ನು ಸೇರಿಸಲಾಗಿದೆ. ಎಲೆಕ್ಟ್ರಿಕ್ ವೆಹಿಕಲ್, ಎಲೆಕ್ಟ್ರಿಕ್ ಬ್ಯಾಟರಿ, ಎಲೆಕ್ಟ್ರಿಕ್ ಚಾರ್ಜಿಂಗ್, ಮಷೀನ್ ಲರ್ನಿಂಗ್, ಎಐ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್), ರೋಬೋಟಿಕ್ಸ್ ನಂತಹ ಈಗ ಬೇಡಿಕೆಯಲ್ಲಿರುವ ಹಾಗೂ ಕುತೂಹಲಕರ ಕೋರ್ಸ್ ಗಳು ಇದರಲ್ಲಿರುತ್ತಿವೆ ಎಂದರು.<img loading="lazy" decoding="async" class="aligncenter size-full wp-image-77205" src="https://www.justkannada.in/wp-content/uploads/2021/10/minister-ashwath-narayan.jpg" alt="" width="696" height="463" /></p>
<p>ನಮ್ಮ ಸಮಾಜದಲ್ಲಿ ವೈಟ್ ಕಾಲರ್ (ಟೇಬಲ್, ಕುರ್ಚಿಯಲ್ಲಿ ಕುಳಿತು ಮಾಡುವ ಕೆಲಸಗಳು) ಜಾಬ್ ಗಳು ಮಾತ್ರ ಉದ್ಯೋಗ ಎಂಬ ಭಾವನೆ ಇದೆ. ಇದು ಸರಿಯಲ್ಲ. ಬ್ಲೂ ಕಾಲರ್ ಜಾಬ್ ಗಳ (ಉದ್ಯಮ ಕೌಶಲ್ಯದ ಕೆಲಸಗಳು) ಪ್ರಾಮುಖ್ಯ ಅರಿತು ಮಕ್ಕಳನ್ನು ಕೌಶಲಗಳ ಬಲದಿಂದ ಸಶಕ್ತಗೊಳಿಸಬೇಕು ಎಂದು ಅಶ್ವತ್ಥ ನಾರಾಯಣ್ ಅಭಿಪ್ರಾಯಪಟ್ಟರು.</p>
<p>ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ-2020)ಯ ಪ್ರಕಾರ ಮಕ್ಕಳಿಗೆ ಶಾಲಾ ಹಂತದಲ್ಲೇ ಕೌಶಲಗಳನ್ನು ಕಲಿಸಲು ಒತ್ತು ಕೊಡಲಾಗುತ್ತದೆ. ಜೊತೆಗೆ, ಮಕ್ಕಳಿಗೆ 3ನೇ ವಯಸ್ಸಿನಿಂದಲೇ ಹಾಡು, ಚಿತ್ರ, ನೃತ್ಯಗಳ ಮೂಲಕ ರಂಜನೆಯೊಂದಿಗೆ ಕಲಿಸುವ ಪದ್ಧತಿ ಜಾರಿಗೊಳಿಸಲಾಗುತ್ತದೆ ಎಂದು ಹೇಳಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Great- opportunity &#8211; engineering – polytechnic- Advice &#8211; Minister -Dr. C.N. Ashwaththanarayan</p>
<p>The post <a href="https://www.justkannada.in/great-opportunity-engineering-polytechnic-advice-minister-dr-c-n-ashwaththanarayan/">ಪಾಲಿಟೆಕ್ನಿಕ್ ಮೂಲಕ ಎಂಜಿನಿಯರಿಂಗ್ ಗೆ ಹೆಚ್ಚಿನ ಅವಕಾಶ- ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಸಲಹೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡದಲ್ಲೇ ಇಂಜಿನಿಯರಿಂಗ್ ಆರಂಭ- ಸಚಿವ ಅಶ್ವಥ್ ನಾರಾಯಣ್.</title>
		<link>https://www.justkannada.in/four-colleges-state-start-engineering-kannada-minister-ashwath-narayan/</link>
		
		<dc:creator><![CDATA[JK Desk]]></dc:creator>
		<pubDate>Wed, 29 Sep 2021 08:22:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Ashwath Narayan]]></category>
		<category><![CDATA[engineering]]></category>
		<category><![CDATA[Four colleges]]></category>
		<category><![CDATA[kannada]]></category>
		<category><![CDATA[minister]]></category>
		<category><![CDATA[Start]]></category>
		<category><![CDATA[State]]></category>
		<guid isPermaLink="false">https://www.justkannada.in/?p=76822</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,29,2021(www.justkannada.in): ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲೇ  ಇಂಜಿನಿಯರಿಂಗ್ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು. ಈ ಕುರಿತು ಇಂದು ಮಾತನಾಡಿದ ಸಚಿವ ಅಶ್ವತ್ ನಾರಾಯಣ್,  ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡದಲ್ಲೇ ಇಂಜಿನಿಯರಿಂಗ್ ವಿದ್ಯಾಭ್ಯಾಸ ಆರಂಭ ಮಾಡಲಾಗುವುದು. ಭಾಲ್ಕಿಯ ಭೀಮಣ್ಣ ಖಂಡ್ರೆ ಕಾಲೇಜು, ವಿಜಯಪುರದ ಬಿಎಲ್‌ಡಿಇ ಕಾಲೇಜು, ಎಸ್‌ ಜೆಆರ್ ಚಿಕ್ಕಬಳ್ಳಾಪುರ ಹಾಗೂ ಮೈಸೂರಿನ‌ ಮಹಾರಾಜ ಕಾಲೇಜಿನಲ್ಲಿ ಈ ವರ್ಷದಿಂದ ಆರಂಭವಾಗುತ್ತದೆ. ಎಂದು ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು. ಕನ್ನಡದಲ್ಲೇ ಪಠ್ಯ ವಸ್ತು [&#8230;]</p>
<p>The post <a href="https://www.justkannada.in/four-colleges-state-start-engineering-kannada-minister-ashwath-narayan/">ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡದಲ್ಲೇ ಇಂಜಿನಿಯರಿಂಗ್ ಆರಂಭ- ಸಚಿವ ಅಶ್ವಥ್ ನಾರಾಯಣ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,29,2021(<a href="https://www.justkannada.in">www.justkannada.in</a>):</strong> ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲೇ  ಇಂಜಿನಿಯರಿಂಗ್ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಇಂದು ಮಾತನಾಡಿದ ಸಚಿವ ಅಶ್ವತ್ ನಾರಾಯಣ್,  ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡದಲ್ಲೇ ಇಂಜಿನಿಯರಿಂಗ್ ವಿದ್ಯಾಭ್ಯಾಸ ಆರಂಭ ಮಾಡಲಾಗುವುದು. ಭಾಲ್ಕಿಯ ಭೀಮಣ್ಣ ಖಂಡ್ರೆ ಕಾಲೇಜು, ವಿಜಯಪುರದ ಬಿಎಲ್‌ಡಿಇ ಕಾಲೇಜು, ಎಸ್‌ ಜೆಆರ್ ಚಿಕ್ಕಬಳ್ಳಾಪುರ ಹಾಗೂ ಮೈಸೂರಿನ‌ ಮಹಾರಾಜ ಕಾಲೇಜಿನಲ್ಲಿ ಈ ವರ್ಷದಿಂದ ಆರಂಭವಾಗುತ್ತದೆ. ಎಂದು ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು.<img loading="lazy" decoding="async" class="aligncenter size-full wp-image-72886" src="https://www.justkannada.in/wp-content/uploads/2021/08/minister-ashwath-narayan.jpg" alt="" width="640" height="400" /></p>
<p>ಕನ್ನಡದಲ್ಲೇ ಪಠ್ಯ ವಸ್ತು ಈಗಾಗಲೇ ಸಿದ್ಧವಾಗಿದೆ. ಮುಂದಿನ ದಿನಗಳಲ್ಲಿ ಕನ್ನಡದಲ್ಲೇ ಇಂಜಿನಿಯರಿಂಗ್ ವಿದ್ಯಾಭ್ಯಾಸ ಸಂಖ್ಯೆ‌ ಹೆಚ್ಚಾಗಲಿದೆ ಎಂದು ಸುದ್ದಿಗೋಷ್ಠಿ ನಡೆಸಿದೆ  ಎಂದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Four colleges – state- start- engineering – Kannada-Minister- Ashwath Narayan.</p>
<p>&nbsp;</p>
<p>&#8230;.</p>
<p>The post <a href="https://www.justkannada.in/four-colleges-state-start-engineering-kannada-minister-ashwath-narayan/">ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡದಲ್ಲೇ ಇಂಜಿನಿಯರಿಂಗ್ ಆರಂಭ- ಸಚಿವ ಅಶ್ವಥ್ ನಾರಾಯಣ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಖಾಸಗಿ ಇಂಜಿನಿಯರಿಂಗ್  ಕಾಲೇಜುಗಳ ಶುಲ್ಕ ಹೆಚ್ಚಳವಿಲ್ಲ- ಸಚಿವ ಅಶ್ವಥ್ ನಾರಾಯಣ್ ಸ್ಪಷ್ಟನೆ.</title>
		<link>https://www.justkannada.in/no-fee-increase-private-engineering-colleges-minister-ashwath-narayan/</link>
		
		<dc:creator><![CDATA[JK Desk]]></dc:creator>
		<pubDate>Wed, 29 Sep 2021 07:49:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Ashwath Narayan]]></category>
		<category><![CDATA[colleges]]></category>
		<category><![CDATA[engineering]]></category>
		<category><![CDATA[fee]]></category>
		<category><![CDATA[Increase...]]></category>
		<category><![CDATA[minister]]></category>
		<category><![CDATA[no]]></category>
		<category><![CDATA[private]]></category>
		<guid isPermaLink="false">https://www.justkannada.in/?p=76811</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,29,2021(www.justkannada.in): ಖಾಸಗಿ ಇಂಜಿನಿಯರಿಂಗ್  ಕಾಲೇಜುಗಳ ಶುಲ್ಕ ಹೆಚ್ಚಳವಿಲ್ಲ. ಕೊರೊನಾ ಹಿನ್ನೆಲೆ ಶುಲ್ಕ ಹೆಚ್ಚಳ ಮಾಡಲ್ಲ  ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, ಖಾಸಗಿ ಇಂಜಿನಿಯರಿಂಗ್  ಕಾಲೇಜುಗಳಲ್ಲಿ 20,000ಕ್ಕಿಂತ ಹೆಚ್ಚು ಶುಲ್ಕವನ್ನು ತೆಗೆದುಕೊಳ್ಳುವಂತಿಲ್ಲ. ಇತರೆ ಶುಲ್ಕಗಳ ಮಿತಿ 20 ಸಾವಿರ ರೂಪಾಯಿಗೆ ನಿಗದಿ ಮಾಡಲಾಗಿದೆ. ಹೆಚ್ಚುವರಿ ಶುಲ್ಕ ಪಡೆಯದಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ನಿಗಾ ವಹಿಸಬೇಕು ಅಂತ ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪಗೆ ಡಾ.ಅಶ್ವತ್ಥ್ ನಾರಾಯಣ [&#8230;]</p>
<p>The post <a href="https://www.justkannada.in/no-fee-increase-private-engineering-colleges-minister-ashwath-narayan/">ಖಾಸಗಿ ಇಂಜಿನಿಯರಿಂಗ್  ಕಾಲೇಜುಗಳ ಶುಲ್ಕ ಹೆಚ್ಚಳವಿಲ್ಲ- ಸಚಿವ ಅಶ್ವಥ್ ನಾರಾಯಣ್ ಸ್ಪಷ್ಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,29,2021(<a href="https://www.justkannada.in">www.justkannada.in</a>):</strong> ಖಾಸಗಿ ಇಂಜಿನಿಯರಿಂಗ್  ಕಾಲೇಜುಗಳ ಶುಲ್ಕ ಹೆಚ್ಚಳವಿಲ್ಲ. ಕೊರೊನಾ ಹಿನ್ನೆಲೆ ಶುಲ್ಕ ಹೆಚ್ಚಳ ಮಾಡಲ್ಲ  ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, ಖಾಸಗಿ ಇಂಜಿನಿಯರಿಂಗ್  ಕಾಲೇಜುಗಳಲ್ಲಿ 20,000ಕ್ಕಿಂತ ಹೆಚ್ಚು ಶುಲ್ಕವನ್ನು ತೆಗೆದುಕೊಳ್ಳುವಂತಿಲ್ಲ. ಇತರೆ ಶುಲ್ಕಗಳ ಮಿತಿ 20 ಸಾವಿರ ರೂಪಾಯಿಗೆ ನಿಗದಿ ಮಾಡಲಾಗಿದೆ. ಹೆಚ್ಚುವರಿ ಶುಲ್ಕ ಪಡೆಯದಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ನಿಗಾ ವಹಿಸಬೇಕು ಅಂತ ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪಗೆ ಡಾ.ಅಶ್ವತ್ಥ್ ನಾರಾಯಣ ಜವಾಬ್ದಾರಿ ನೀಡಿದ್ದಾರೆ.</p>
<p>ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶೇ.15ರಿಂದ 20ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ನೀಡಿದ್ದವು. ಮುಂದಿನ ದಿನಗಳಲ್ಲಿ ಈ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದೇನೆ. ಖಾಸಗಿ ಕಾಲೇಜುಗಳು ಈ ನಿರ್ಧಾರಕ್ಕೆ ಸಮ್ಮತಿ ಸೂಚಿಸಿವೆ. ಸ್ಕಿಲ್ ಟ್ರೈನಿಂಗ್ ಫೀಸ್ ತೆಗೆದುಕೊಳ್ಳುವುದು ಕಡ್ಡಾಯ ಅಲ್ಲ. ವಿಟಿಯು ಭೇಟಿ ನೀಡಿ ಒಪ್ಪಿಗೆ ಕೊಟ್ಟ ಬಳಿಕ ಶುಲ್ಕ ಪಡೆಯಬೇಕು. ವಿಟಿಯು ಒಪ್ಪಿಗೆ ಇಲ್ಲದೆ ಸ್ಕಿಲ್‌ ಫೀ ಸಂಗ್ರಹಿಸುವಂತಿಲ್ಲ  ಎಂದು ತಿಳಿಸಿದ್ದಾರೆ.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: no –fee- increase &#8211; private –engineering- colleges-Minister -Ashwath Narayan</p>
<p>ENGLISH SUMMARY&#8230;</p>
<p>No hike in private engineering college fee: Minister Ashwathnarayana clarifies<br />
Bengaluru, September 29, 2021 (www.justkannada.in): Higher Education Minister Dr. C.N. Ashwathnarayana has clarified that the fees of private engineering colleges will not be hiked this year, keeping in mind the after-effects of Corona.<img loading="lazy" decoding="async" class="aligncenter size-full wp-image-74776" src="https://www.justkannada.in/wp-content/uploads/2021/09/minister-ashwath-narayan.jpg-1.jpg" alt="" width="659" height="493" /><br />
Speaking to the press persons today, he informed that the annual fee of private engineering colleges is restricted to Rs.20,000, and no college can collect more than that. &#8220;The Vice-Chancellor of Visveshwaraiah Technological University (VTU) Prof. Karisiddappa has been asked to monitor that no private engineering colleges will collect an additional fee,&#8221; he said.<br />
The private engineering colleges had requested the State Government seeking permission to hike the fee by 15-20%. &#8220;I have informed that it will be discussed in the coming days, and the private colleges have agreed to it. It is not compulsory to collect a skill training fee. They should collect the fee only after VTU officials visit and permit. They cannot collect the skill fee without the permission of VTU,&#8221; he added.<br />
Keywords: VTU/ Minister Dr. C.N. Ashwathnarayana/ Private Engineering College/ no fee hike/</p>
<p>The post <a href="https://www.justkannada.in/no-fee-increase-private-engineering-colleges-minister-ashwath-narayan/">ಖಾಸಗಿ ಇಂಜಿನಿಯರಿಂಗ್  ಕಾಲೇಜುಗಳ ಶುಲ್ಕ ಹೆಚ್ಚಳವಿಲ್ಲ- ಸಚಿವ ಅಶ್ವಥ್ ನಾರಾಯಣ್ ಸ್ಪಷ್ಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿಟಿಯು ನಿರ್ಧಾರಕ್ಕೆ ವಿದ್ಯಾರ್ಥಿಗಳ ಅಸಮಾಧಾನ: ಪರೀಕ್ಷೆ ಮುಂದೂಡುವಂತೆ ಸರ್ಕಾರಕ್ಕೆ ಮನವಿ&#8230;</title>
		<link>https://www.justkannada.in/engineering-students-dissatisfaction-vtu-decision-postpone-exams/</link>
		
		<dc:creator><![CDATA[JK Desk]]></dc:creator>
		<pubDate>Mon, 26 Apr 2021 12:15:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Decision]]></category>
		<category><![CDATA[dissatisfaction]]></category>
		<category><![CDATA[engineering]]></category>
		<category><![CDATA[exams]]></category>
		<category><![CDATA[postpone]]></category>
		<category><![CDATA[students]]></category>
		<category><![CDATA[VTU]]></category>
		<guid isPermaLink="false">https://www.justkannada.in/?p=63544</guid>

					<description><![CDATA[<p>ಮೈಸೂರು ,ಏಪ್ರಿಲ್,26,2021(www.justkannada.in):  ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿಟಿಯು ಪರೀಕ್ಷೆ ನಡೆಸುವ ನಿರ್ಧಾರ ಮಾಡಿರುವ ಹಿನ್ನೆಲೆ ವಿಟಿಯು ನಿರ್ಧಾರಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳು ಮನವಿ  ಮಾಡಿದ್ದಾರೆ. ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು  ಸರ್ಕಾರ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ. ಕೋವಿಡ್ ಹಿನ್ನೆಲೆ‌ ಎಲ್ಲಾ ವಿವಿಗಳ ಪರೀಕ್ಷೆ ಮುಂದೂಡಲಾಗಿದೆ. ಆದರೆ ವಿಟಿಯು ನ ಎಂಬಿಎ, ಎಂಟೆಕ್ ,ಎಂಸಿಎ  ಪರೀಕ್ಷೆ ಗಳನ್ನು ಮೇ 3 ರಿಂದ ಪರೀಕ್ಷೆ ಆರಂಭವಾಗುತ್ತದೆ. ಹೀಗಾಗಿ ವಿಟಿಯುನ ಮೊದಲ ಸೆಮಿಸ್ಟರ್ [&#8230;]</p>
<p>The post <a href="https://www.justkannada.in/engineering-students-dissatisfaction-vtu-decision-postpone-exams/">ವಿಟಿಯು ನಿರ್ಧಾರಕ್ಕೆ ವಿದ್ಯಾರ್ಥಿಗಳ ಅಸಮಾಧಾನ: ಪರೀಕ್ಷೆ ಮುಂದೂಡುವಂತೆ ಸರ್ಕಾರಕ್ಕೆ ಮನವಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು ,ಏಪ್ರಿಲ್,26,2021(<a href="https://www.justkannada.in">www.justkannada.in</a>):</strong>  ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿಟಿಯು ಪರೀಕ್ಷೆ ನಡೆಸುವ ನಿರ್ಧಾರ ಮಾಡಿರುವ ಹಿನ್ನೆಲೆ ವಿಟಿಯು ನಿರ್ಧಾರಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳು ಮನವಿ  ಮಾಡಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು  ಸರ್ಕಾರ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ. ಕೋವಿಡ್ ಹಿನ್ನೆಲೆ‌ ಎಲ್ಲಾ ವಿವಿಗಳ ಪರೀಕ್ಷೆ ಮುಂದೂಡಲಾಗಿದೆ. ಆದರೆ ವಿಟಿಯು ನ ಎಂಬಿಎ, ಎಂಟೆಕ್ ,ಎಂಸಿಎ  ಪರೀಕ್ಷೆ ಗಳನ್ನು ಮೇ 3 ರಿಂದ ಪರೀಕ್ಷೆ ಆರಂಭವಾಗುತ್ತದೆ. ಹೀಗಾಗಿ ವಿಟಿಯುನ ಮೊದಲ ಸೆಮಿಸ್ಟರ್ ಪರೀಕ್ಷೆ ಮುಂದೂಡುವಂತೆ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದಾರೆ.</p>
<p>ಕೋವಿಡ್ ಎರಡನೇ ಅಲೆ ಇರುವುದರಂದ ಪರೀಕ್ಷೆಗಳನ್ನ ಮುಂದೂಡಬೇಕು. ನಮಗೂ ಜೀವ ಭಯ ಇಲ್ಲವೆ. ಈಗಾಗಲೆ ಎಲ್ಲಾ ಕಾಲೆಜುಗಳಲ್ಲಿ ಹಾಸ್ಟೆಲ್ ಖಾಲಿ ಮಾಡಿಸಿದ್ದಾರೆ.. ಪರೀಕ್ಷೆ ಬರೆಯುವವರು ಮತ್ತೆ ಹಾಸ್ಟೆಲ್ ಗೆ ಬರಬೇಕಾಗಿದೆ. ವಿಟಿಯುಗೆ ಬರುವ ಬಹುತೇಕ ವಿದ್ಯಾರ್ಥಿ ಹೊರಭಾಗದಿಂದ ಬರುತ್ತಾರೆ. ಟ್ರಾವಲ್ ಮಾಡಿ ಕೂಡ ಬರುತ್ತಾರೆ. ಅವರಲ್ಲಿ ಯಾರಿಗಾದರು ತೊಂದ್ರೆ ಆದ್ರೆ ಯಾರು ಹೊಣೆ.<img loading="lazy" decoding="async" class="aligncenter size-medium wp-image-63545" src="https://www.justkannada.in/wp-content/uploads/2021/04/exam-300x167.jpg" alt="Engineering –students-' dissatisfaction – VTU- decision-postpone- exams" width="300" height="167" /></p>
<p>ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆದರೆ ಕೊರೊನಾ ಸೋಂಕು ವಿದ್ಯಾರ್ಥಿಗಳಿಗೂ ತಗುಲುವ ಸಾಧ್ಯತೆ ಇದೆ. ಉನ್ನತ ಶಿಕ್ಷಣ ಇಲಾಖೆ ಇದನ್ನ ಗಂಭೀರವಾಗಿ ಪರಿಗಣಿಸಬೇಕು. ಪರೀಕ್ಷೆ ನಡೆಸಲೇ ಬೇಕಿದ್ದರೆ ಆನ್‌ಲೈನ್ ಮೂಲಕ ನಡೆಸಿ. ಇಲ್ಲದಿದ್ದರೆ ಪರೀಕ್ಷೆಯನ್ನು ಮುಂದೂಡಿ ಎಂದು ವಿಟಿಯು ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.</p>
<p>Key words: Engineering –students-&#8216; dissatisfaction – VTU- decision-postpone- exams</p>
<p>The post <a href="https://www.justkannada.in/engineering-students-dissatisfaction-vtu-decision-postpone-exams/">ವಿಟಿಯು ನಿರ್ಧಾರಕ್ಕೆ ವಿದ್ಯಾರ್ಥಿಗಳ ಅಸಮಾಧಾನ: ಪರೀಕ್ಷೆ ಮುಂದೂಡುವಂತೆ ಸರ್ಕಾರಕ್ಕೆ ಮನವಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜ.15ರಿಂದ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌, ಡಿಪ್ಲೊಮೋ ಆಫ್‌ ಲೈನ್‌ ತರಗತಿ ಆರಂಭ&#8230;.</title>
		<link>https://www.justkannada.in/commencement-off-line-class-pg-engineering-diploma-jan-15/</link>
		
		<dc:creator><![CDATA[JK Desk]]></dc:creator>
		<pubDate>Mon, 11 Jan 2021 10:57:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Commencement]]></category>
		<category><![CDATA[Diploma]]></category>
		<category><![CDATA[engineering]]></category>
		<category><![CDATA[Jan. 15]]></category>
		<category><![CDATA[Off-line class]]></category>
		<category><![CDATA[PG]]></category>
		<guid isPermaLink="false">https://www.justkannada.in/?p=52390</guid>

					<description><![CDATA[<p>ಬೆಂಗಳೂರು,ಜನವರಿ,11,2021(www.justkannada.in):  ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌ ಮತ್ತು ಡಿಪ್ಲೊಮೋ ತರಗತಿಗಳ ಎಲ್ಲ ವರ್ಷಗಳ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿಗಳನ್ನು ಇದೇ 15ರಿಂದ  ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಪ್ರಕಟಿಸಿದರು. ಈ ಸಂಬಂಧ ಬೆಂಗಳೂರಿನಲ್ಲಿ ಸೋಮವಾರ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ  ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಿಸಿಎಂ ಅಶ್ವಥ್ ನಾರಾಯಣ್, ಅಂತಿಮ ವರ್ಷದ ಆಫ್‌ಲೈನ್‌ ತರಗತಿಗಳು ಈಗಾಗಲೇ ಆರಂಭವಾಗಿ ಯಶಸ್ವಿಯಾಗಿ ನಡೆಯುತ್ತಿವೆ. ಉಳಿದಂತೆ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳು [&#8230;]</p>
<p>The post <a href="https://www.justkannada.in/commencement-off-line-class-pg-engineering-diploma-jan-15/">ಜ.15ರಿಂದ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌, ಡಿಪ್ಲೊಮೋ ಆಫ್‌ ಲೈನ್‌ ತರಗತಿ ಆರಂಭ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,11,2021(<a href="https://www.justkannada.in">www.justkannada.in</a>):</strong>  ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌ ಮತ್ತು ಡಿಪ್ಲೊಮೋ ತರಗತಿಗಳ ಎಲ್ಲ ವರ್ಷಗಳ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿಗಳನ್ನು ಇದೇ 15ರಿಂದ  ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಪ್ರಕಟಿಸಿದರು.<img loading="lazy" decoding="async" class="aligncenter size-full wp-image-46356" src="https://www.justkannada.in/wp-content/uploads/2020/11/jk.jpg" alt="jk-logo-justkannada-mysore" width="640" height="640" /></p>
<p>ಈ ಸಂಬಂಧ ಬೆಂಗಳೂರಿನಲ್ಲಿ ಸೋಮವಾರ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ  ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಿಸಿಎಂ ಅಶ್ವಥ್ ನಾರಾಯಣ್, ಅಂತಿಮ ವರ್ಷದ ಆಫ್‌ಲೈನ್‌ ತರಗತಿಗಳು ಈಗಾಗಲೇ ಆರಂಭವಾಗಿ ಯಶಸ್ವಿಯಾಗಿ ನಡೆಯುತ್ತಿವೆ. ಉಳಿದಂತೆ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳು ಕೂಡ ತಮಗೂ ನೇರ ತರಗತಿಗಳನ್ನು ಆರಂಭಿಸುವಂತೆ ಒತ್ತಾಯ ಮಾಡುತ್ತಿದ್ದರು. ಅದರಂತೆ, ಈ ತಿಂಗಳಿನಿಂದಲೇ ತರಗತಿಗಳನ್ನು ಆರಂಭ ಮಾಡುತ್ತಿದ್ದೇವೆ ಎಂದರು.</p>
<p>ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಪ್ರಥಮ, ದ್ವಿತೀಯ ಹಾಗೂ ಮೂರನೇ ವರ್ಷದ ಆಫ್‌ಲೈನ್‌ ತರಗತಿಗಳು ಕೂಡ ಇದೇ ದಿನ ಶುರುವಾಗುತ್ತಿವೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಮಾಹಿತಿ ನೀಡಿದರು.</p>
<p>ಇದರ ಜತೆಗೆ, ತರಗತಿಗಳು ಆರಂಭವಾಗುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳನ್ನು ತೆರೆಯಲಾಗುತ್ತಿದೆ. ಕಾಲೇಜುಗಳ ಬಸ್‌ ವ್ಯವಸ್ಥೆಯೂ ಪುನಾರಂಭವಾಗುತ್ತಿದೆ ಎಂದ ಅವರು, ಕೋವಿಡ್‌ ಮಾರ್ಗಸೂಚಿಯಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಕಾಲೇಜುಗಳಲ್ಲಿ ಕೋವಿಡ್‌ ತಪಾಸಣೆ, ಸ್ಯಾನಿಟೈಸ್ ವ್ಯವಸ್ಥೆ, ದೈಹಿಕ ಅಂತರ ಪಾಲನೆ ಸೇರಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳೂ ಇರುತ್ತವೆ ಎಂದರು.</p>
<p><strong>ಬಸ್‌ ಪಾಸ್‌ ಬಗ್ಗೆಯೂ ಕ್ರಮ:</strong></p>
<p>ಈಗಾಗಲೇ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗುವಂತೆ ಬಸ್‌ ಪಾಸ್‌ಗಳನ್ನು ತ್ವರಿತವಾಗಿ ವಿತರಿಸುವಂತೆ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆಯು ಒಪ್ಪಿದ್ದು, ಆಯಾ ಕಾಲೇಜುಗಳು ತಮ್ಮ ವ್ಯಾಪ್ತಿಯಲ್ಲಿರುವ ಸಾರಿಗೆ ವಿಭಾಗೀಯ ಕಚೇರಿಗಳ ಅಧಿಕಾರಿಗಳ ಜತೆ ಸಂಪರ್ಕ ಸಾಧಿಸಿ ಆದಷ್ಟು ಬೇಗ ಬಸ್‌ಪಾಸ್‌ಗಳ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ ಎಂದು ಡಾ.ಅಶ್ವತ್ಥನಾರಾಯಣ್ ಹೇಳಿದರು.</p>
<p>ಎನ್ ಸಿ ಸಿ ಮತ್ತು ‌ಎನ್ ಎಸ್ ಎಸ್  ತರಬೇತಿಗೂ ಅವಕಾಶ ನೀಡಲಾಗಿದೆ. ಎನ್ ಸಿ ಸಿ ಕೂಡ ಪರೀಕ್ಷೆ ಗಳನ್ನು ಆಯೋಜಿಸಬೇಕಾಗಿದ್ದು ಇದಕ್ಕಾಗಿ ಅಲ್ಪಾವಧಿಯ ಶಿಬಿರಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಬಿ- ಸರ್ಟಿಫಿಕೇಟ್ ಪರೀಕ್ಷೆ ಗೆ ಮೂರು ದಿನಗಳ ಹಾಗೂ ಸಿ- ಸರ್ಟಿಫಿಕೇಟ್ ಪರೀಕ್ಷೆ ಗೆ ಐದು ದಿನಗಳ ಶಿಬಿರ ‌ನಡೆಸುವುದಕ್ಕೂ ಅವಕಾಶ ನೀಡಲಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದರು.</p>
<p><strong>ಪ್ರತ್ಯೇಕ ಎಸ್‌ಒಪಿ:</strong></p>
<p>ಪೂರ್ಣ ಪ್ರಮಾಣದಲ್ಲಿ ಹಾಸ್ಟೆಲ್‌ ಗಳನ್ನು ತೆರೆಯಲು ನಿರ್ಧರಿಸಲಾಗಿದ್ದು, ಅದಕ್ಕಾಗಿ ಪ್ರತ್ಯೇಕ ಮಾರ್ಗಸೂಚಿ (ಎಸ್‌ಒಪಿ) ಸಿದ್ಧಪಡಿಸುವಂತೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳನ್ನು ಕೋರಲಾಗಿದೆ. ಕಾಲೇಜುಗಳಲ್ಲಿ ಗ್ರಂಥಾಲಯ, ಕ್ಯಾಂಟೀನ್‌, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆ, ಕ್ರೀಡಾಕೂಟ ಆಯೋಜನೆಗೂ ಎಸ್‌ಒಪಿಯನ್ನು ಸಿದ್ಧಪಡಿಸಲಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.<img loading="lazy" decoding="async" class="aligncenter size-full wp-image-51178" src="https://www.justkannada.in/wp-content/uploads/2021/01/dcd.jpg" alt="Commencement- Off-line class- PG-Engineering- Diploma -Jan. 15" width="600" height="336" /></p>
<p><strong>ಪರೀಕ್ಷೆ ವೇಳಾಪಟ್ಟಿ ಶೀಘ್ರ:</strong></p>
<p>ಅಂತಿಮವಾಗಿ, ಏಕಕಾಲಕ್ಕೆ ಎಲ್ಲೆಡೆ ಆಫ್‌ಲೈನ್‌ನಲ್ಲಿಯೇ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಈಗಾಗಲೇ ರಾಜ್ಯದ ಎಲ್ಲ ಸರಕಾರಿ-ಖಾಸಗಿ ವಲಯದ ವಿವಿಗಳ ಕುಲಪತಿಗಳ ಜತೆ ಸಮಾಲೋಚನೆ ನಡೆಸಲಾಗಿದೆ. ಆದಷ್ಟು ಬೇಗ ಪರೀಕ್ಷೆ ದಿನದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ತಿಳಿಸಿದರು.</p>
<p>ಪದವಿ ಮತ್ತು ಸ್ನಾತಕೋತ್ತರ ತರಗತಿಗಳನ್ನು ಆರಂಭಿಸುವ ಕುರಿತ ಡಿಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೆದ್ ಅಖ್ತರ್, ಹಿಂದುಳಿದ ವರ್ಗಗಳ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರವಿಕುಮಾರ ಸುರಪುರ್, ಹಿಂದುಳಿದ ವರ್ಗಗಳ ಇಲಾಖೆ ಆಯುಕ್ತ ವಸಂತ ಕುಮಾರ್ ಮುಂತಾದ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.</p>
<p>Key words: Commencement- Off-line class- PG-Engineering- Diploma -Jan. 15</p>
<p>The post <a href="https://www.justkannada.in/commencement-off-line-class-pg-engineering-diploma-jan-15/">ಜ.15ರಿಂದ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌, ಡಿಪ್ಲೊಮೋ ಆಫ್‌ ಲೈನ್‌ ತರಗತಿ ಆರಂಭ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರಕಾರಿ ಪದವಿ, ಎಂಜಿನಿಯರಿಂಗ್‌, ಪಾಲಿಟೆಕ್ನಿಕ್‌ ಕಾಲೇಜುಗಳ 1.6 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌&#8230;</title>
		<link>https://www.justkannada.in/free-tablet-1-6-lakh-students-government-degree-engineering-polytechnic-colle/</link>
		
		<dc:creator><![CDATA[JK Desk]]></dc:creator>
		<pubDate>Fri, 08 Jan 2021 12:24:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[engineering]]></category>
		<category><![CDATA[Free tablet - 1.6 lakh students -Government Degree]]></category>
		<category><![CDATA[Polytechnic Colle]]></category>
		<guid isPermaLink="false">https://www.justkannada.in/?p=52055</guid>

					<description><![CDATA[<p>ರಾಮನಗರ,ಜನವರಿ,8,2021(www.justkannada.in):  ರಾಜ್ಯದ ಸರಕಾರಿ ಪದವಿ, ಎಂಜನಿಯರಿಂಗ್‌ ಮತ್ತು ಪಾಲಿಟೆಕ್ನಿಕ್‌ ಕಾಲೇಜುಗಳುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 1.6 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳನ್ನು ನೀಡುವ ಮಹತ್ವದ ನಿರ್ಧಾರವನ್ನು ಸರಕಾರ ಕೈಗೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದರು ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ವ್ಯಾಪ್ತಿಯ ಹಾಲು ಉತ್ಪಾದಕರ ಕುಟುಂಬಗಳ ಪ್ರತಿಭಾವಂತ ನೂರು ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ವಿತರಣೆ ಮಾಡಿ ಈ [&#8230;]</p>
<p>The post <a href="https://www.justkannada.in/free-tablet-1-6-lakh-students-government-degree-engineering-polytechnic-colle/">ಸರಕಾರಿ ಪದವಿ, ಎಂಜಿನಿಯರಿಂಗ್‌, ಪಾಲಿಟೆಕ್ನಿಕ್‌ ಕಾಲೇಜುಗಳ 1.6 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಮನಗರ,ಜನವರಿ,8,2021(<a href="https://www.justkannada.in">www.justkannada.in</a>):</strong>  ರಾಜ್ಯದ ಸರಕಾರಿ ಪದವಿ, ಎಂಜನಿಯರಿಂಗ್‌ ಮತ್ತು ಪಾಲಿಟೆಕ್ನಿಕ್‌ ಕಾಲೇಜುಗಳುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 1.6 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳನ್ನು ನೀಡುವ ಮಹತ್ವದ ನಿರ್ಧಾರವನ್ನು ಸರಕಾರ ಕೈಗೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದರು<img loading="lazy" decoding="async" class="aligncenter size-full wp-image-46356" src="https://www.justkannada.in/wp-content/uploads/2020/11/jk.jpg" alt="jk-logo-justkannada-mysore" width="640" height="640" /></p>
<p>ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ವ್ಯಾಪ್ತಿಯ ಹಾಲು ಉತ್ಪಾದಕರ ಕುಟುಂಬಗಳ ಪ್ರತಿಭಾವಂತ ನೂರು ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ವಿತರಣೆ ಮಾಡಿ ಈ ವಿಷಯವನ್ನು ಡಿಸಿಎಂ ಅಶ್ವಥ್ ನಾರಾಯಣ್ ಪ್ರಕಟಿಸಿದರು.</p>
<p>ಡಿಜಿಟಲ್‌ ಯುಗದಲ್ಲಿ ಮಕ್ಕಳ ಸಮಗ್ರ ಕಲಿಕೆ ಹಾಗೂ ಖಾಸಗಿ-ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ನಡುವೆ ಡಿಜಿಟಲ್‌ ಅಂತರವನ್ನು ಅಳಸಿ ಹಾಕಲು ಉಚಿತ ಟ್ಯಾಬ್‌ಗಳನ್ನು ವಿತರಿಸಲಾಗುತ್ತಿದೆ. ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು  ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದರು.</p>
<p>ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಥಮ ವರ್ಷದ ವಿದ್ಯಾರ್ಥಿಗಳು, 14 ಸರಕಾರಿ ಎಂಜನಿಯರಿಂಗ್‌ ಕಾಲೇಜುಗಳಲ್ಲಿನ ಪ್ರಥಮ, ದ್ವಿತೀಯ, ತೃತೀಯ ವರ್ಷದ ವಿದ್ಯಾರ್ಥಿಗಳು ಹಾಗೂ 87 ಸರಕಾರಿ ಪಾಲಿಟೆಕ್ನಿಕ್‌ ಗಳಲ್ಲಿ ಓದುತ್ತಿರುವ ಪ್ರಥಮ, ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಈ ಟ್ಯಾಬ್ಲೆಟ್‌ ಪಿಸಿಗಳನ್ನು ನೀಡಲಾಗುತ್ತಿದೆ. ಇದಕ್ಕಾಗಿ ಸರಕಾರ 155.4 ಕೋಟಿ ರೂ. ವೆಚ್ಚ ಮಾಡುತ್ತಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಮಾಹಿತಿ ನೀಡಿದರು.</p>
<p>ಸರಕಾರದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದವರು. ಇಂಥ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಟ್ಯಾಬ್ಲೆಟ್‌ ಗಳನ್ನು ನೀಡುವ ಮೂಲಕ ಗ್ರಾಮೀಣ ಕರ್ನಾಟಕದಲ್ಲಿ ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ನಡುವಿನ ಡಿಜಿಟಲ್‌ ಅಂತರವನ್ನು ಸಂಪೂರ್ಣವಾಗಿ ಅಳಿಸಿಹಾಕಿದಂತಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.</p>
<p><strong>155.4 ಕೋಟಿ ರೂ. ವೆಚ್ಚ:</strong></p>
<p>ಈ ಟ್ಯಾಬ್ಲೆಟ್‌ಗಳ ಖರೀದಿಗೆ ಒಟ್ಟು 155.4 ಕೋಟಿ ವೆಚ್ಚವಾಗುತ್ತಿದ್ದು, ಪ್ರತಿ ಒಂದು ಟ್ಯಾಬ್ಲೆಟ್‌ ಅನ್ನು 10 ಸಾವಿರ ರೂ. ಬೆಲೆಯಂತೆ ಖರೀದಿ ಮಾಡಲಾಗುತ್ತಿದೆ. ಸರಕಾರಿ ಪದವಿ ಕಾಲೇಜುಗಳಲ್ಲಿ ಪ್ರಥಮ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ 11,500 ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ಗಳನ್ನು ಕೊಡಲಾಗುತ್ತದೆ. ಇವಿಷ್ಟೂ ಟ್ಯಾಬ್ಲೆಟ್‌ಗಳ ಖರೀದಿಗೆ 115 ಕೋಟಿ ರೂ. ವೆಚ್ಚವಾಗುತ್ತಿದೆ. ಹಾಗೆಯೇ, ಪಾಲಿಟೆಕ್ನಿಕ್‌ಗಳಲ್ಲಿ ಓದುತ್ತಿರುವ ಪ್ರಥಮ ಮತ್ತು ದ್ವಿತೀಯ ವರ್ಷದ 28,908 ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಟ್ಯಾಬ್ಲೆಟ್‌ಗಳಿಗೆ 28.91 ಕೋಟಿ ರೂ. ಹಾಗೂ ಎಂಜಿನಿಯರಿಗ್‌ ಕಾಲೇಜುಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ 11,488 ವಿದ್ಯಾರ್ಥಿಗಳ ಟ್ಯಾಬ್ಲೆಟ್‌ಗಳಿಗೆ 11.49 ಕೋಟಿ ರೂ. ಸೇರಿ ಒಟ್ಟು 155.4 ಕೋಟಿ ರೂ. ವೆಚ್ಚವಾಗಲಿದೆ ಎಂದು ಉಪ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.</p>
<p>ಈ ಮುನ್ನವೇ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ವಿದ್ಯಾರ್ಥಿಗಳು ಸುಲಭ ವ್ಯಾಸಂಗಕ್ಕೆ ಈ ಟ್ಯಾಬ್ಲೆಟ್‌ಗಳು ಸಹಾಯಕವಾಗುತ್ತವೆ. ವಿದ್ಯಾರ್ಥಿಗಳ ಜ್ಞಾನಾರ್ಜನೆ ಮಟ್ಟವನ್ನೂ ಹೆಚ್ಚಿಸಲು ಇವು ಪೂರಕ ಎಂದರು ಡಿಸಿಎಂ.</p>
<p>ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿರುವ ಟ್ಯಾಬ್ಲೆಟ್‌ಗಳ ಗುಣಮಟ್ಟ ಹಾಗೂ ಕಲಿಕೆಗೆ ಬೇಕಾದ ಎಲ್ಲ ಫೀಚರುಗಳ ಬಗ್ಗೆ ಅತಿಹೆಚ್ಚು ಗಮನ ನೀಡಲಾಗಿದೆ. ವೈಫೈ, ಸಿಮ್‌ ಬಳಕೆಯಿಂದ ಇವುಗಳಿಗೆ ಇಂಟರ್‌ನೆಟ್‌ ಸಂಪರ್ಕ ಸಾಧಿಸಬಹುದು. ವೈಫೈ ಲಭ್ಯತೆ ಇಲ್ಲದ ಕಡೆಗಳಲ್ಲಿ ಸಿಮ್‌ ಬಳಕೆಯ ಮೂಲಕವೇ ಆನ್‌ಲೈನ್‌ ತರಗತಿಯಲ್ಲಿ ಪಾಲ್ಗೊಳ್ಳಬಹುದು ಎಂದು ಡಿಸಿಎಂ ಮಾಹಿತಿ ನೀಡಿದರು.</p>
<p><strong>ಹಾಲು ಉತ್ಪಾದಕರ ಶ್ಲಾಘನೆ:</strong></p>
<p>ಇದೇ ವೇಳೆ ಜಿಲ್ಲಾ ಹಾಲು ಒಕ್ಕೂಟ ಹಾಗೂ ಹಾಲು ಉತ್ಪಾದಕರನ್ನು ಶ್ಲಾಘಿಸಿದ ಅವರು, ರೈತರ ಶ್ರಮದಿಂದ ಒಳ್ಳೆಯ ಕೆಲಸ ಆಗುತ್ತಿದೆ. ರೈತರ ಜೀವನದ ಗುಣಮಟ್ಟ ಸುಧಾರಿಸಲು ಈ ಕ್ರಮ ಕೈಗೊಳ್ಳಕೊಳ್ಳಲಾಗಿದೆ. ನಗರ ಮತ್ತು ಗ್ರಾಮೀಣ ಭಾಗದ ಜನರಲ್ಲಿ ವ್ಯತ್ಯಾಸ ಇರಬಾರದು. ಅದಕ್ಕೆ ಪೂರಕವಾಗಿ ಸರ್ಕಾರ ಈ ಕೆಲಸ ಮಾಡಲಾಗುತ್ಯದೆ. ತಂತ್ರಜ್ಞಾನದ ಬಳಕೆ ಮೂಲಕ ಎಲ್ಲವನ್ನೂ ಸಾಧಿಸಬಹುದು ಎಂದರು.</p>
<p>ನಿಮ್ಮ ಮಾರುಕಟ್ಟೆ ಕೇವಲ ಬೆಂಗಳೂರು ಮಾತ್ರ ಅಲ್ಲ. ವಿಶ್ವ ಇವತ್ತು ನಿಮ್ಮ‌‌ ಮಾರುಕಟ್ಟೆ ಆಗಬೇಕು. ಆ‌ ಮೂಲಕ ನಮ್ಮ ಜೀವನ ಮಟ್ಟ ಸುಧಾರಿಸಿಕೊಳ್ಳಬೇಕು. ಇದನ್ನು ಹಾಲು ಉತ್ಪಾದಕರಿಗೂ ಅನ್ವಯಿಸಿಕೊಳ್ಳಬಹುದು ಎಂದು ಡಿಸಿಎಂ ಅಶ್ವಥ್ ನಾರಾಯಣ್ ಕಿವಿಮಾತು ಹೇಳಿದರು.<img loading="lazy" decoding="async" class="aligncenter size-full wp-image-50927" src="https://www.justkannada.in/wp-content/uploads/2020/12/dcds.jpg" alt="Free tablet - 1.6 lakh students -Government Degree- Engineering - Polytechnic Colle" width="2400" height="1600" /></p>
<p>ರೈತರ ಜತೆ ಸರ್ಕಾರ ಇದೆ. ಹಾಲು ಉತ್ಪಾದಕರು ಆರ್ಥಿಕವಾಗಿ ಶಕ್ತರಾಗಬೇಕು. ಇಡೀ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ರಾಮನಗರ ಜಿಲ್ಲೆಯನ್ನು ಕಟ್ಟೋಣ. ಮುಂದಿನ ದಿನಗಳಲ್ಲಿ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗುವುದರ ಜತೆಗೆ, ರೈತರ ಮಕ್ಕಳ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ನುಡಿದರು.</p>
<p>ಹಾಲು ಒಕ್ಕೂಟದ ನಿರ್ದೇಶಕ ಪಿ.ನಾಗರಾಜ ಪ್ರಾಸ್ತಾವಿಕವಾಗಿ‌ ಮಾತನಾಡಿದರು. ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ ಮುಂತಾದವರು ಉಪಸ್ಥಿತರಿದ್ದರು.</p>
<p>Key words: Free tablet &#8211; 1.6 lakh students -Government Degree- Engineering &#8211; Polytechnic Colle</p>
<p>The post <a href="https://www.justkannada.in/free-tablet-1-6-lakh-students-government-degree-engineering-polytechnic-colle/">ಸರಕಾರಿ ಪದವಿ, ಎಂಜಿನಿಯರಿಂಗ್‌, ಪಾಲಿಟೆಕ್ನಿಕ್‌ ಕಾಲೇಜುಗಳ 1.6 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಂಕ್ರಾಂತಿ ಬಳಿಕ ಮೊದಲ, ದ್ವಿತೀಯ ವರ್ಷದ ಪದವಿ, ಸ್ನಾತಕೋತ್ತರ, ಡಿಪ್ಲೊಮೋ, ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿ&#8230;</title>
		<link>https://www.justkannada.in/offline-classroom-start-first-second-year-graduate-postgraduate-diploma-engineering-students-dcm-ashwath-narayan/</link>
		
		<dc:creator><![CDATA[JK Desk]]></dc:creator>
		<pubDate>Fri, 08 Jan 2021 11:13:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[dcm-ashwath.narayan]]></category>
		<category><![CDATA[Diploma]]></category>
		<category><![CDATA[engineering]]></category>
		<category><![CDATA[Offline classroom –start- first-second year- graduate- postgraduate]]></category>
		<category><![CDATA[students]]></category>
		<guid isPermaLink="false">https://www.justkannada.in/?p=52041</guid>

					<description><![CDATA[<p>ಬೆಂಗಳೂರು,ಜನವರಿ,8,2021(www.justkannada.in):  ಈಗಾಗಲೇ ಪದವಿ, ಸ್ನಾತಕೋತ್ತರ, ಡಿಪ್ಲೊಮೋ ಮತ್ತು ಎಂಜಿನಿಯರಿಂಗ್‌ ತರಗತಿಗಳ ಅಂತಿಮ ವರ್ಷದ/ಸೆಮಿಸ್ಟರ್ ನ ಆಫ್‌ಲೈನ್‌ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿರುವ ಬೆನ್ನಲ್ಲೇ ಇದೇ ತರಗತಿಗಳ ಪ್ರಥಮ- ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿಗಳನ್ನು ಸಂಕ್ರಾಂತಿ ಹಬ್ಬದ ನಂತರ ಆರಂಭಿಸಲಾಗುವುದು. ಈ ಸಂಬಂಧ ವರದಿ ನೀಡುವಂತೆ ಕುಲಪತಿಗಳಿಗೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ಸರಕಾರಿ- ಖಾಸಗಿ ವಲಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು, ಉನ್ನತ ಶಿಕ್ಷಣ ಸೇರಿ ಸಂಬಂಧಿತ [&#8230;]</p>
<p>The post <a href="https://www.justkannada.in/offline-classroom-start-first-second-year-graduate-postgraduate-diploma-engineering-students-dcm-ashwath-narayan/">ಸಂಕ್ರಾಂತಿ ಬಳಿಕ ಮೊದಲ, ದ್ವಿತೀಯ ವರ್ಷದ ಪದವಿ, ಸ್ನಾತಕೋತ್ತರ, ಡಿಪ್ಲೊಮೋ, ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,8,2021(<a href="https://www.justkannada.in">www.justkannada.in</a>):</strong>  ಈಗಾಗಲೇ ಪದವಿ, ಸ್ನಾತಕೋತ್ತರ, ಡಿಪ್ಲೊಮೋ ಮತ್ತು ಎಂಜಿನಿಯರಿಂಗ್‌ ತರಗತಿಗಳ ಅಂತಿಮ ವರ್ಷದ/ಸೆಮಿಸ್ಟರ್ ನ ಆಫ್‌ಲೈನ್‌ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿರುವ ಬೆನ್ನಲ್ಲೇ ಇದೇ ತರಗತಿಗಳ ಪ್ರಥಮ- ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿಗಳನ್ನು ಸಂಕ್ರಾಂತಿ ಹಬ್ಬದ ನಂತರ ಆರಂಭಿಸಲಾಗುವುದು. ಈ ಸಂಬಂಧ ವರದಿ ನೀಡುವಂತೆ ಕುಲಪತಿಗಳಿಗೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು.<img loading="lazy" decoding="async" class="aligncenter size-full wp-image-46356" src="https://www.justkannada.in/wp-content/uploads/2020/11/jk.jpg" alt="jk-logo-justkannada-mysore" width="640" height="640" /></p>
<p>ಬೆಂಗಳೂರಿನಲ್ಲಿ ಶುಕ್ರವಾರ ಸರಕಾರಿ- ಖಾಸಗಿ ವಲಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು, ಉನ್ನತ ಶಿಕ್ಷಣ ಸೇರಿ ಸಂಬಂಧಿತ ಎಲ್ಲ ಇಲಾಖೆಗಳ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಡಿಸಿಎಂ ಅಶ್ವಥ್ ನಾರಾಯಣ್ ಈ ಮಾಹಿತಿ ನೀಡಿದರು.</p>
<p>ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಕುಲಪತಿಗಳು ನೇರ ತರಗತಿಗಳನ್ನು ಆರಂಭಿಸುವಂತೆ ಸರಕಾರಕ್ಕೆ  ಸಲಹೆ ನೀಡಿದರು. ಹೀಗಾಗಿ ಅದಕ್ಕೆ ಸಂಬಂಧಿಸಿದ ವರದಿಯನ್ನು ಕೂಡಲೇ ಕಳಿಸುವಂತೆ ಕೋರಲಾಗಿದೆ. ನಂತರ ಮೊದಲ ಮತ್ತು ದ್ವಿತೀಯ ವರ್ಷದ ನೇರ ತರಗತಿಗಳನ್ನು ಸಂಕ್ರಾಂತಿ ಹಬ್ಬದ ನಂತರ ಯಾವ ದಿನದಿಂದ ಆರಂಭಿಸಬೇಕು ಎಂಬ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.</p>
<p>ಈಗಾಗಲೇ ಅಂತಿಮ ವರ್ಷದ ವಿದ್ಯಾರ್ಥಿಗಳ ನೇರ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಆ ಯಶಸ್ಸಿನ ಹಿನ್ನೆಲೆಯಲ್ಲಿ ಉಳಿದ ತರಗತಿಗಳನ್ನು ಶುರು ಮಾಡಲಾಗುವುದು. ಯುಜಿಸಿ ಮತ್ತು ಕೋವಿಡ್‌ ಮಾರ್ಗಸೂಚಿ ಪ್ರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.</p>
<p>ಪರೀಕ್ಷೆ ಮತ್ತು ಮುಂದಿನ ಶೈಕ್ಷಣಿಕ ವರ್ಷ</p>
<p>ಮುಖ್ಯವಾಗಿ ಈ ಸಭೆಯಲ್ಲಿ 2021-22ರ ಶೈಕ್ಷಣಿಕ ವರ್ಷವನ್ನು ಯಾವಾಗಿನಿಂದ ಆರಂಭಿಸಬೇಕು ಎಂಬ ಬಗ್ಗೆ ಮಹತ್ವದ ಚರ್ಚೆ ನಡೆಯಿತು. ಮೇ ತಿಂಗಳ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಇದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಉನ್ನತ ಶಿಕ್ಷಣದ ಶೈಕ್ಷಣಿಕ ವೇಳಾಪಟ್ಟಿಯನ್ನು ರೂಪಿಸಲಾಗುವುದು ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.</p>
<p>ಹಾಗೆಯೇ, ಆನ್‌ಲೈನ್‌ ಪರೀಕ್ಷೆಗಳಿಗಿಂತ ಪೆನ್‌ ಮತ್ತು ಪೇಪರ್‌ ಆಧಾರಿತ ಆಫ್‌ಲೈನ್‌ ಪರೀಕ್ಷೆಯೇ ಉತ್ತಮ ಎಂದು ವಿಟಿಸಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಸೇರಿದಂತೆ ಎಲ್ಲ ಕುಲಪತಿ, ಕುಲ ಸಚಿವರು ಸಲಹೆ ಮಾಡಿದರು. ಇದನ್ನು ಸರಕಾರ ಗಂಭೀರವಾಗಿ ಪರಿಶೀಲಿಸಲಿದೆ. ಯುಜಿಸಿ ನಿಯಮದಂತೆ ಮಾರ್ಚ್‌ನಲ್ಲಿ ಪರೀಕ್ಷೆ ಮುಗಿಯಬೇಕಾಗುತ್ತದೆ. ಆದರೆ, ಇನ್ನು ಹಲವಾರು ವಿವಿಗಳ ವ್ಯಾಪ್ತಿಯಲ್ಲಿ ಪಾಠಗಳು ಮುಗಿಯದ ಕಾರಣ ಏಪ್ರಿಲ್‌ ಅಥವಾ ಮೇ ತಿಂಗಳಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ, ಶೀಘ್ರವೇ ಈ ಬಗ್ಗೆ ಅಂತಿಮ ಮಾಹಿತಿ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹೇಳಿದರು.</p>
<p>ಬಸ್‌ ಪಾಸ್‌ ಮತ್ತು ಹಾಸ್ಟೆಲ್‌ ಸೌಲಭ್ಯ</p>
<p>ವಿದ್ಯಾರ್ಥಿಗಳ ಬಸ್‌ ಪಾಸ್‌ ಬಗ್ಗೆ ಇರುವ ಗೊಂದಲದ ಬಗ್ಗೆ ಶೀಘ್ರದಲ್ಲಿಯೇ ಸಾರಿಗೆ ಸಚಿವರೂ ಆದ ಡಿಸಿಎಂ ಲಕ್ಷ್ಮಣ ಸವದಿ ಅವರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಹಳೆಯ ಪಾಸ್‌ ಇಟ್ಟುಕೊಂಡೇ ಓಡಾಡಬಹುದಾ? ಇಲ್ಲವಾ? ಎಂಬ ಬಗ್ಗೆ ಮಾಹಿತಿ ನೀಡಲಾಗುವುದು ಎಂದ ಡಿಸಿಎಂ ಅಶ್ವಥ್ ನಾರಾಯಣ್,  ಉಳಿದಂತೆ ತರಗತಿಗಳು ಆರಂಭವಾದ ಮೇಲೆ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಸೌಲಭ್ಯ ಒದಗಿಸಲಾಗುವುದು. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದರು.<img loading="lazy" decoding="async" class="aligncenter size-full wp-image-51178" src="https://www.justkannada.in/wp-content/uploads/2021/01/dcd.jpg" alt="Offline classroom –start- first-second year- graduate- postgraduate- diploma-engineering- students.-DCM ashwath narayan" width="600" height="336" /></p>
<p>ಈ ಆನ್‌ ಲೈನ್‌ ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್‌ ನಾಯಕ್‌, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್‌, ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ ಸೇರಿದಂತೆ ರಾಜ್ಯದ ಎಲ್ಲ ವಿವಿಗಳ ಕುಲಪತಿ, ಕುಲ ಸಚಿವರು ಪಾಲ್ಗೊಂಡಿದ್ದರು. ಡಿಸಿಎಂ ಅವರು ರಾಮನಗರದಿಂದಲೇ ವಿಡಿಯೊ ಸಂವಾದದಲ್ಲಿ ಭಾಗವಹಿಸಿದ್ದರು.</p>
<p>Key words: Offline classroom –start- first-second year- graduate- postgraduate- diploma-engineering- students.-DCM ashwath narayan</p>
<p>The post <a href="https://www.justkannada.in/offline-classroom-start-first-second-year-graduate-postgraduate-diploma-engineering-students-dcm-ashwath-narayan/">ಸಂಕ್ರಾಂತಿ ಬಳಿಕ ಮೊದಲ, ದ್ವಿತೀಯ ವರ್ಷದ ಪದವಿ, ಸ್ನಾತಕೋತ್ತರ, ಡಿಪ್ಲೊಮೋ, ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
