<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Expert Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/expert/feed/" rel="self" type="application/rss+xml" />
	<link>https://www.justkannada.in/tag/expert/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 20 Jan 2022 10:49:15 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Expert Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/expert/</link>
	<width>32</width>
	<height>32</height>
</image> 
	<item>
		<title>ತಜ್ಞರು ಸೂಚನೆ ನೀಡಿದ್ರೆ  ಶಾಲೆ ಪುನಾರಂಭ- ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟನೆ.</title>
		<link>https://www.justkannada.in/expert-restart-school-education-minister-bc-nagesh/</link>
		
		<dc:creator><![CDATA[JK Desk]]></dc:creator>
		<pubDate>Thu, 20 Jan 2022 10:49:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BC Nagesh.]]></category>
		<category><![CDATA[Education   Minister]]></category>
		<category><![CDATA[Expert]]></category>
		<category><![CDATA[restart]]></category>
		<category><![CDATA[school]]></category>
		<guid isPermaLink="false">https://www.justkannada.in/?p=84864</guid>

					<description><![CDATA[<p>ಬೆಂಗಳೂರು,ಜನವರಿ,20,2022(www.justkannada.in): ತಜ್ಞರು ಸೂಚನೆ ನೀಡಿದರೆ ಮಾತ್ರ  ಶಾಲೆ ಪುನಾರಂಭ ಮಾಡಲಾಗುತ್ತೆ ಎಂದು ಪ್ರಾಥಮಿಕ ಮತ್ತು ಪ್ರೌಢ  ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟನೆ ನೀಡಿದ್ದಾರೆ. ಶಾಲೆ ಪುನಾರಂಭ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಿ.ಸಿ ನಾಗೇಶ್, ಕೊರೊನಾ ನಿರ್ವಹಣೆ ಸಂಬಂಧ ನಾಳೆ ಸಿಎಂ ನೇತೃತ್ವದಲ್ಲಿ ಸಭೆ ಇದೆ. ಕೊರೋನಾ ಜಾಸ್ತಿ ಕೇಸ್ ಬಂದ್ ಕಡೆ ಶಾಲೆ ಬಂದ್ ಮಾಡಿದ್ದೇವೆ ಬೆಂಗಳೂರು ಸೇರಿ ಹಲವು ಕಡೆಗಳಲ್ಲಿ  ಶಾಲೆ ಬಂದ್ ಆಗಿದ್ದವು. ನಾಳೆ  ಸಿಎಂ ಸಭೆಯಲ್ಲಿ ಶಾಲೆ ಆರಂಭದ [&#8230;]</p>
<p>The post <a href="https://www.justkannada.in/expert-restart-school-education-minister-bc-nagesh/">ತಜ್ಞರು ಸೂಚನೆ ನೀಡಿದ್ರೆ  ಶಾಲೆ ಪುನಾರಂಭ- ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,20,2022(<a href="https://www.justkannada.in">www.justkannada.in</a>):</strong> ತಜ್ಞರು ಸೂಚನೆ ನೀಡಿದರೆ ಮಾತ್ರ  ಶಾಲೆ ಪುನಾರಂಭ ಮಾಡಲಾಗುತ್ತೆ ಎಂದು ಪ್ರಾಥಮಿಕ ಮತ್ತು ಪ್ರೌಢ  ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.<img fetchpriority="high" decoding="async" class="alignleft size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಶಾಲೆ ಪುನಾರಂಭ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಿ.ಸಿ ನಾಗೇಶ್, ಕೊರೊನಾ ನಿರ್ವಹಣೆ ಸಂಬಂಧ ನಾಳೆ ಸಿಎಂ ನೇತೃತ್ವದಲ್ಲಿ ಸಭೆ ಇದೆ. ಕೊರೋನಾ ಜಾಸ್ತಿ ಕೇಸ್ ಬಂದ್ ಕಡೆ ಶಾಲೆ ಬಂದ್ ಮಾಡಿದ್ದೇವೆ ಬೆಂಗಳೂರು ಸೇರಿ ಹಲವು ಕಡೆಗಳಲ್ಲಿ  ಶಾಲೆ ಬಂದ್ ಆಗಿದ್ದವು.<img decoding="async" class="alignleft size-full wp-image-73079" src="https://www.justkannada.in/wp-content/uploads/2021/08/minister-BC-Nagesh.jpg" alt="" width="696" height="387" /></p>
<p>ನಾಳೆ  ಸಿಎಂ ಸಭೆಯಲ್ಲಿ ಶಾಲೆ ಆರಂಭದ ಬಗ್ಗೆ ಚರ್ಚೆ ನಡೆಯುತ್ತದೆ. ಸಭೆಯಲ್ಲಿ ತಜ್ಞರ ಜತೆ ಚರ್ಚಿಸಲಾಗುತ್ತದೆ  ಬಳಿಕ ಶಾಲೆ ಆರಂಭದ ಬಗ್ಗೆ ಅಂತಿಮ ತೀರ್ಮಾನ ತೆಗೆದಿಕೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದರು.</p>
<p>Key words: Expert –restart- school- Education Minister –BC nagesh</p>
<p>The post <a href="https://www.justkannada.in/expert-restart-school-education-minister-bc-nagesh/">ತಜ್ಞರು ಸೂಚನೆ ನೀಡಿದ್ರೆ  ಶಾಲೆ ಪುನಾರಂಭ- ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ದೇಶ, ವಿದೇಶಗಳ ಪರಿಣಿತರಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕೊಡಿಸಿ” : ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ</title>
		<link>https://www.justkannada.in/country-foreign-expert-students-guidance-give-mysore-vv-emeritus-chancellor-prof-k-s-rangappa/</link>
		
		<dc:creator><![CDATA[JK Desk]]></dc:creator>
		<pubDate>Mon, 29 Mar 2021 12:29:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chancellor]]></category>
		<category><![CDATA[country.]]></category>
		<category><![CDATA[emeritus]]></category>
		<category><![CDATA[Expert]]></category>
		<category><![CDATA[Foreign]]></category>
		<category><![CDATA[give]]></category>
		<category><![CDATA[guidance]]></category>
		<category><![CDATA[Mysore VV]]></category>
		<category><![CDATA[prof.k.s.rangappa]]></category>
		<category><![CDATA[students]]></category>
		<guid isPermaLink="false">https://www.justkannada.in/?p=60723</guid>

					<description><![CDATA[<p>ಮೈಸೂರು,ಮಾರ್ಚ್,29,2021(www.justkannada.in) :  ವರ್ಷದಲ್ಲಿ ದೇಶ, ವಿದೇಶಗಳ 10 ಮಂದಿ ಪರಿಣಿತರನ್ನು ಕರೆಯಿಸಿ ವಿದ್ಯಾರ್ಥಿಗಳಿಗೆ ಆಯಾ ವಿಷಯಗಳಿಗೆ ಸಂಬಂಧಿಸಿದಂತೆ ವಿಶೇಷವಾದ ಮಾಹಿತಿ ತಿಳಿಸಿಕೊಡುವ ಕಾರ್ಯಮಾಡಬೇಕು ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅಭಿಪ್ರಾಯವ್ಯಕ್ತಪಡಿಸಿದರು. ಮಾನಸಗಂಗೋತ್ರಿಯ ರಸಾಯನಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಸೋಮವಾರ ಆಯೋಜಿಸಿದ್ದ ರಾಸಾಯನಿಕ ಸಮಾಜ 2020-21 ಕಾರ್ಯಕ್ರಮ ಉದ್ಘಾಟನೆ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಸಾಯನಿಕ ಸಮಾಜ ಎನ್ನುವುದು ಶೈಕ್ಷಣಿಕ ಉತ್ಸವವಾಗಿದ್ದು, ವಿದ್ಯಾರ್ಥಿಗಳು, ಸಂಶೋಧಕರು, ಪ್ರಾಧ್ಯಾಪಕರು ಇದರಲ್ಲಿ ಭಾಗವಹಿಸಬೇಕು. ಪ್ರತಿಭಾವಂತ ವಿದ್ಯಾರ್ಥಿಗಳು ಇದ್ದಾರೆ. [&#8230;]</p>
<p>The post <a href="https://www.justkannada.in/country-foreign-expert-students-guidance-give-mysore-vv-emeritus-chancellor-prof-k-s-rangappa/">“ದೇಶ, ವಿದೇಶಗಳ ಪರಿಣಿತರಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕೊಡಿಸಿ” : ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,29,2021(www.justkannada.in) : </strong> ವರ್ಷದಲ್ಲಿ ದೇಶ, ವಿದೇಶಗಳ 10 ಮಂದಿ ಪರಿಣಿತರನ್ನು ಕರೆಯಿಸಿ ವಿದ್ಯಾರ್ಥಿಗಳಿಗೆ ಆಯಾ ವಿಷಯಗಳಿಗೆ ಸಂಬಂಧಿಸಿದಂತೆ ವಿಶೇಷವಾದ ಮಾಹಿತಿ ತಿಳಿಸಿಕೊಡುವ ಕಾರ್ಯಮಾಡಬೇಕು ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅಭಿಪ್ರಾಯವ್ಯಕ್ತಪಡಿಸಿದರು.</p>
<p><img decoding="async" class="aligncenter wp-image-60757" src="https://www.justkannada.in/wp-content/uploads/2021/03/16-5-300x178.jpg" alt="Country,Foreign,expert,students,Guidance,Give,Mysore VV,emeritus,Chancellor,Prof.K.S.Rangappa" width="494" height="293" />ಮಾನಸಗಂಗೋತ್ರಿಯ ರಸಾಯನಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಸೋಮವಾರ ಆಯೋಜಿಸಿದ್ದ ರಾಸಾಯನಿಕ ಸಮಾಜ 2020-21 ಕಾರ್ಯಕ್ರಮ ಉದ್ಘಾಟನೆ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>
<p>ರಾಸಾಯನಿಕ ಸಮಾಜ ಎನ್ನುವುದು ಶೈಕ್ಷಣಿಕ ಉತ್ಸವವಾಗಿದ್ದು, ವಿದ್ಯಾರ್ಥಿಗಳು, ಸಂಶೋಧಕರು, ಪ್ರಾಧ್ಯಾಪಕರು ಇದರಲ್ಲಿ ಭಾಗವಹಿಸಬೇಕು. ಪ್ರತಿಭಾವಂತ ವಿದ್ಯಾರ್ಥಿಗಳು ಇದ್ದಾರೆ. ಅಂಥಹವರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವಾಗಬೇಕಿದೆ ಎಂದರು.</p>
<p>ವಿದ್ಯಾರ್ಥಿಗಳಿಗೆ ಭವಿಷ್ಯದ ಮಾರ್ಗಸೂಚಿ ಅಗತ್ಯವಾಗಿದೆ. ಪಠ್ಯದ ಜೊತೆಗೆ ಕೌಶಲ್ಯಗಳ ತರಬೇತಿಯನ್ನು ನೀಡುವ ಮೂಲಕ ಉದ್ಯೋಗ ಪಡೆದುಕೊಳ್ಳುವುದಕ್ಕೆ ಸಿದ್ಧಗೊಳಿಸಬೇಕು ಎಂದು ಹೇಳಿದರು.</p>
<p>ವಿದ್ಯಾರ್ಥಿಗಳು ಸಂಶೋಧನೆಯಲ್ಲಿ ತೊಡಗಬೇಕು. ಹೊಸ ಆಲೋಚನೆ, ವಿಚಾರಗಳ ಮೂಲಕ ಗುರುತಿಸಿಕೊಳ್ಳಬೇಕು. ವಿಪುಲವಾದ ಅವಕಾಶಗಳಿದ್ದು, ಅವುಗಳನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವುದನ್ನು ಕಲಿಯಬೇಕಿದೆ ಎಂದು ಸಲಹೆ ನೀಡಿದರು.</p>
<p>ರಸಾಯನಶಾಸ್ತ್ರ ಅಧ್ಯಯನ ವಿಭಾಗವು ನನಗೆ ಹೃದಯಭಾಗದಂತೆ. ಅಪಾರ ಸಮಯವನ್ನು ನಾನು ಇಲ್ಲಿ ಕಳೆದಿದ್ದೇನೆ. ವಿದ್ಯಾರ್ಥಿಯಾಗಿ, ಪ್ರಾಧ್ಯಾಪಕನಾಗಿ, ಕುಲಪತಿಯಾಗಿದ್ದೇನೆ ಎಂದು ಸ್ಮರಿಸಿದರು.</p>
<p><img loading="lazy" decoding="async" class="aligncenter wp-image-60760" src="https://www.justkannada.in/wp-content/uploads/2021/03/17-3-300x193.jpg" alt=" Country-Foreign-expert-students-Guidance-Give-Mysore VV-emeritus-Chancellor-Prof.K.S.Rangappa" width="465" height="299" /></p>
<p>ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಮಾತನಾಡಿ, ರಸಾಯನಶಾಸ್ತ್ರ ಅಧ್ಯಯನ ವಿಭಾಗವು ವಿಶ್ವವಿದ್ಯಾನಿಲಯದ ಹಳೆಯ ವಿಭಾಗವಾಗಿದೆ. ಈ ವಿಭಾಗದಲ್ಲಿ ಅಧ್ಯಯನ ಮಾಡಿದವರು ದೇಶ, ವಿದೇಶದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಮೆಚ್ಚುಗೆವ್ಯಕ್ತಪಡಿಸಿದರು.</p>
<p>ಈವರೆಗೆ ವಿಭಾಗದ ಮುಖ್ಯಸ್ಥರಾಗಿ ಆಯ್ಕೆಯಾದವರ ಉತ್ತಮ ಸೇವೆಯಿಂದಾಗಿ ವಿಭಾಗವು ವಿವಿಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದೆ. ವಿವಿಧ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಇತರೆ ವಿಭಾಗಗಳಿಗೂ ಮಾದರಿಯಾಗಿದೆ ಎಂದು ಹೇಳಿದರು.</p>
<p>ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ನಾಗರಾಜ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ರಸಾಯನಶಾಸ್ತ್ರ ಅಧ್ಯಯನ ವಿಭಾಗಕ್ಕೆ 115 ವರ್ಷದ ಇತಿಹಾಸವಿದೆ. ಅಪಾರ ಕೊಡುಗೆಯನ್ನು ನೀಡಿದೆ. ವಿಭಾಗದ ಸೇವೆ ಗುರುತಿಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಗತ್ಯ ಉಪಕರಣಗಳನ್ನು ಒದಗಿಸಿಕೊಡುವಂತೆ ಮನವಿ ಮಾಡಿದರು.<img loading="lazy" decoding="async" class="aligncenter wp-image-60761" src="https://www.justkannada.in/wp-content/uploads/2021/03/18-3-300x205.jpg" alt="Country-Foreign-expert-students-Guidance-Give-Mysore VV-emeritus-Chancellor-Prof.K.S.Rangappa" width="502" height="343" /></p>
<p>ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ, ಪ್ರೊ.ಕೆ.ಎನ್.ಮೋಹನ್ ಇತರರು ಉಪಸ್ಥಿತರಿದ್ದರು.</p>
<p>ENGLISH SUMMARY&#8230;.</p>
<p>&#8220;Provide guidance to the students from National and International experts&#8221;: Prof. K.S. Rangappa, UoM former VC<br />
Mysuru, Mar.29, 2021 (www.justkannada.in): &#8220;Efforts should be made to provide special guidance and information to the students by inviting at least 10 subject experts from across the country and other countries,&#8221; opined Prof. K.S. Rangappa, former Vice-Chancellor of the University of Mysore.<br />
He inaugurated the &#8216;Social Chemistry 2020-21&#8217; and book release program organized by the Department of Chemistry, University of Mysore, held at Manasagangotri.<br />
In his address, he expressed his view that &#8220;Social Chemistry is an educational festival, in which students, researchers, and professors should participate. There are many talented students. Efforts should be made to recognize and encourage them.&#8221;<br />
&#8220;Students today require future guidance. Along with the curriculum, they should be job-enabled by providing skill training,&#8221; he opined.<br />
Prof. G. Hemanth Kumar, Vice-Chancellor, University of Mysore, in his address informed that the Department of Chemistry of the University is one of the oldest Departments and many students who pursued education here are presently serving in prestigious jobs across the world. &#8220;Because of the exemplary service of several Heads of this Department, the University is recognized across the world and has also set an example for other Departments to emulate,&#8221; he added.<br />
Prof. R. Shivappa, Registrar, University of Mysore, Prof. K.N. Mohan, and others were present.<br />
Keywords: University of Mysore/ Prof. K.S. Rangappa/ Department of Chemistry/ Social Chemistry/ book release program</p>
<p>key words : Country-Foreign-expert-students-Guidance-Give-Mysore VV-emeritus-Chancellor-Prof.K.S.Rangappa</p>
<p>The post <a href="https://www.justkannada.in/country-foreign-expert-students-guidance-give-mysore-vv-emeritus-chancellor-prof-k-s-rangappa/">“ದೇಶ, ವಿದೇಶಗಳ ಪರಿಣಿತರಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕೊಡಿಸಿ” : ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸ್ಮಾರ್ಟ್ ಸಿಟಿಗೆ ಬೇಕು ‘ಮುಕ್ತ ಶಾಲೆ’ &#8211; ಶಿಕ್ಷಣ ತಜ್ಞ ಆಂಡರ್ಸನ್ ಪ್ರತಿಪಾದನೆ&#8230;</title>
		<link>https://www.justkannada.in/smart-city-needs-open-school-education-expert-alen-k-anderson/</link>
		
		<dc:creator><![CDATA[JK Desk]]></dc:creator>
		<pubDate>Sat, 21 Nov 2020 05:52:54 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Alen K. Anderson]]></category>
		<category><![CDATA[education]]></category>
		<category><![CDATA[Expert]]></category>
		<category><![CDATA[needs]]></category>
		<category><![CDATA[open school]]></category>
		<category><![CDATA[Smart City]]></category>
		<guid isPermaLink="false">https://www.justkannada.in/?p=46048</guid>

					<description><![CDATA[<p>ಬೆಂಗಳೂರು,ನವೆಂಬರ್,21,2020(www.justkannada.in):  ನಾವು ನಿರ್ಮಿಸುವ ಭವಿಷ್ಯದ ಮಹತ್ವಾಕಾಂಕ್ಷಿ ಸ್ಮಾರ್ಟ್ ಸಿಟಿಗಳಲ್ಲಿ ಡೆನ್ಮಾರ್ಕ್ ಮಾದರಿಯ ಮುಕ್ತ ಶಾಲೆಗಳು (ಓಪನ್ ಸ್ಕೂಲ್) ಕಾರ್ಯರೂಪಕ್ಕೆ ಬಂದರೆ ಮುಂದಿನ ತಲೆಮಾರಿನಲ್ಲಿ ಸ್ಪರ್ಧಾತ್ಮಕ ಹಾಗೂ ಚಲನಶೀಲ ನಾಯಕತ್ವವನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಶಿಕ್ಷಣ ತಜ್ಞ ಹಾಗೂ ಚಮನ್ ಭಾರತೀಯ ಸ್ಕೂಲ್ ನ ಮುಖ್ಯಸ್ಥ ಅಲನ್ ಕೆ. ಆಂಡರ್ಸನ್ ಅಭಿಪ್ರಾಯಪಟ್ಟರು. ಬೆಂಗಳೂರು ತಂತ್ರಜ್ಞಾನ ಮೇಳದಲ್ಲಿ ಸ್ಮಾರ್ಟ್ ಸಿಟಿ ಮತ್ತು ನಗರ ಸುಸ್ಥಿರತೆ ಕುರಿತ ವರ್ಚುವಲ್ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು. ನಮ್ಮ ಸ್ಮಾರ್ಟ್ ಸಿಟಿಗಳಲ್ಲಿ ಸುಖಕರವಾದ ಜೀವನ, ಉತ್ತಮ [&#8230;]</p>
<p>The post <a href="https://www.justkannada.in/smart-city-needs-open-school-education-expert-alen-k-anderson/">ಸ್ಮಾರ್ಟ್ ಸಿಟಿಗೆ ಬೇಕು ‘ಮುಕ್ತ ಶಾಲೆ’ &#8211; ಶಿಕ್ಷಣ ತಜ್ಞ ಆಂಡರ್ಸನ್ ಪ್ರತಿಪಾದನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,21,2020(<a href="https://www.justkannada.in">www.justkannada.in</a>):</strong>  ನಾವು ನಿರ್ಮಿಸುವ ಭವಿಷ್ಯದ ಮಹತ್ವಾಕಾಂಕ್ಷಿ ಸ್ಮಾರ್ಟ್ ಸಿಟಿಗಳಲ್ಲಿ ಡೆನ್ಮಾರ್ಕ್ ಮಾದರಿಯ ಮುಕ್ತ ಶಾಲೆಗಳು (ಓಪನ್ ಸ್ಕೂಲ್) ಕಾರ್ಯರೂಪಕ್ಕೆ ಬಂದರೆ ಮುಂದಿನ ತಲೆಮಾರಿನಲ್ಲಿ ಸ್ಪರ್ಧಾತ್ಮಕ ಹಾಗೂ ಚಲನಶೀಲ ನಾಯಕತ್ವವನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಶಿಕ್ಷಣ ತಜ್ಞ ಹಾಗೂ ಚಮನ್ ಭಾರತೀಯ ಸ್ಕೂಲ್ ನ ಮುಖ್ಯಸ್ಥ ಅಲನ್ ಕೆ. ಆಂಡರ್ಸನ್ ಅಭಿಪ್ರಾಯಪಟ್ಟರು.</p>
<p>ಬೆಂಗಳೂರು ತಂತ್ರಜ್ಞಾನ ಮೇಳದಲ್ಲಿ ಸ್ಮಾರ್ಟ್ ಸಿಟಿ ಮತ್ತು ನಗರ ಸುಸ್ಥಿರತೆ ಕುರಿತ ವರ್ಚುವಲ್ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು.<img loading="lazy" decoding="async" class="aligncenter size-full wp-image-7" src="https://www.justkannada.in/wp-content/uploads/2019/05/jk-logo.jpg" alt="kannada-journalist-media-fourth-estate-under-loss" width="125" height="125" /></p>
<p>ನಮ್ಮ ಸ್ಮಾರ್ಟ್ ಸಿಟಿಗಳಲ್ಲಿ ಸುಖಕರವಾದ ಜೀವನ, ಉತ್ತಮ ಪರಿಸರ, ಸುಸ್ಥಿರ ಬದುಕಿನ ಬಗ್ಗೆ ಯೋಚನೆ ಮಾಡುವ ನಾವು ನಮ್ಮ ಮುಂದಿನ ತಲೆಮಾರಿನ ಶಿಕ್ಷಣದ ಬಗ್ಗೆಯೂ ಚಿಂತಿಸಬೇಕಾಗಿದೆ.  ಓಪನ್ ಸ್ಕೂಲ್ ನಲ್ಲಿ ವಿದ್ಯಾರ್ಥಿಗಳು ತರಗತಿಯಲ್ಲಿ ನಡೆಯುವ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಹೊರಗಿನ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುತ್ತಾರೆ. ಮಕ್ಕಳು ಹೊರಗಿನ ವಾತಾವರಣಕ್ಕೆ ಹೆಚ್ಚು ತೆರೆದುಕೊಳ್ಳುತ್ತಾ ಹೋಗುತ್ತಾರೆ ಎಂದು ಆಂಡರ್ಸನ್ ವಿವರಿಸಿದರು.</p>
<p>ತಂತ್ರಜ್ಞಾನದ ಭದ್ರತೆ ಮತ್ತು ಸ್ಥಳೀಯ ಸಮುದಾಯದ ಸಹಕಾರದಿಂದ ಇಂತಹುದೊಂದು ಪರಿಕಲ್ಪನೆಯನ್ನು ಸಾಧ್ಯವಾಗಿಸಬಹುದು. ಮಾನವೀಯ ಸ್ಪರ್ಶವನ್ನು ಹೊಂದಿರುವ ಶಿಕ್ಷಣ ಯಾವತ್ತೂ ಉತ್ತಮ ಭವಿಷ್ಯವನ್ನು ನಿರ್ಮಾಣ ಮಾಡಲಿದೆ ಎಂದರು.<img loading="lazy" decoding="async" class="aligncenter size-full wp-image-46049" src="https://www.justkannada.in/wp-content/uploads/2020/11/dks-akandads.jpg" alt="smart-city-needs-open-school-education-expert-alen-k-anderson" width="1196" height="828" /></p>
<p>ನೋವೋ ನಾರ್ಡಿಸ್ಕ್ ಸಂಸ್ಥೆಯ ಕಾರ್ಪೋರೇಟ್ ಉಪಾಧ್ಯಕ್ಷೆ ಲೀನೇ ಹೈಲಿಂಗ್ ಅಕ್ಸೆಲ್-ಸನ್ ಮಾತನಾಡಿ, ಮುಂದಿನ ಹತ್ತು ವರ್ಷಗಳ ಅವಧಿಯಲ್ಲಿ ಭಾರತಲ್ಲಿ ಮಧುಮೇಹಿ ರೋಗಿಗಳ ಸಂಖ್ಯೆ ಮೂರು ಪಟ್ಟು ಜಾಸ್ತಿಯಾಗಲಿದೆ, ಆ ಬಗ್ಗೆ ನಮ್ಮ ಸ್ಥಳೀಯ ಸರ್ಕಾರಗಳು ಗಂಭೀರವಾಗಿ ಯೋಚಿಸಬೇಕಾದ ಅಗತ್ಯವಿದೆ ಎಂದರು.</p>
<p>ಸ್ಮಾರ್ಟ್ ಸಿಟಿಗಳನ್ನು ನಿರ್ಮಾಣ ಮಾಡುವ ಹೊತ್ತಿನಲ್ಲಿ ಆರೋಗ್ಯ ವಲಯದ ಬಗ್ಗೆ ಹೆಚ್ಚು ಮುತುವರ್ಜಿ ವಹಿಸುವುದು ಅನಿವಾರ್ಯ. ಈ ಹಿನ್ನೆಲೆಯಲ್ಲಿ ಈಗ ಕಾಣಿಸಿಕೊಂಡಿರುವ ಕೋವಿಡ್ ಸಾಂಕ್ರಾಮಿಕವು ವರವಾಗಿ ಪರಿಣಮಿಸಿದೆ. ಆರೋಗ್ಯ ಕ್ಷೇತ್ರದಲ್ಲಿ ಡಿಜಿಟಲ್ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಸಿಕೊಳ್ಳಲು ಇದರಿಂದ ಸಾಧ್ಯವಾಗಿದೆ ಎಂದು ಲೀನೆ ತಿಳಿಸಿದರು.</p>
<p>ಕರ್ನಾಟಕದ ಕೆ.ಯು.ಐ.ಡಿ.ಎಫ್.ಸಿಯ ಆಡಳಿತ ನಿರ್ದೇಶಕಿ ಚಾರುಲತಾ ಅವರು ಮಾತನಾಡಿ, ಸ್ಮಾರ್ಟ್ ಸಿಟಿಯ ನಿರ್ಮಾಣದಲ್ಲಿ ಎಲ್ಲ ಸಂಸ್ಥೆಗಳು, ಎಲ್ಲ ಹಕ್ಕುದಾರರ ನಡುವೆ ಉತ್ತಮ ಸಮನ್ವಯ ಇದ್ದರಷ್ಟೇ ನಮ್ಮ ಮಹತ್ವಾಕಾಂಕ್ಷಿ ಯೋಜನೆಗಳು ಸಾಕಾರಗೊಳ್ಳಲು ಸಾಧ್ಯ ಎಂದರು.</p>
<p>ಸ್ಮಾರ್ಟ್ ಸಿಟಿ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರವಿ ಸುಂದರ್ ರಾಜನ್, ಅಖಿಲೇಶ್ ಮಿಶ್ರಾ ಮೊದಲಾದವರು ಸಂವಾದದಲ್ಲಿ ಪಾಲ್ಗೊಂಡಿದ್ದರು.</p>
<p>Key words: Smart City- needs &#8211; open school-Education –expert-alen K. Anderson</p>
<p>The post <a href="https://www.justkannada.in/smart-city-needs-open-school-education-expert-alen-k-anderson/">ಸ್ಮಾರ್ಟ್ ಸಿಟಿಗೆ ಬೇಕು ‘ಮುಕ್ತ ಶಾಲೆ’ &#8211; ಶಿಕ್ಷಣ ತಜ್ಞ ಆಂಡರ್ಸನ್ ಪ್ರತಿಪಾದನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತಜ್ಞ ಸಮಿತಿ ವರದಿ, ಮಾರ್ಗದರ್ಶಿಯನ್ವಯ ಆನ್ ಲೈನ್ ಶಿಕ್ಷಣ ನಡೆಸುವಂತೆ ಸುತ್ತೋಲೆ ಹೊರಡಿಸಲು ಸಚಿವ ಸುರೇಶ್ ಕುಮಾರ್ ಸೂಚನೆ&#8230;</title>
		<link>https://www.justkannada.in/minister-s-suresh-kumar-instructs-online-education-under-guidance-expert-report/</link>
		
		<dc:creator><![CDATA[JK Desk]]></dc:creator>
		<pubDate>Wed, 21 Oct 2020 11:19:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Expert]]></category>
		<category><![CDATA[guidance]]></category>
		<category><![CDATA[instructs]]></category>
		<category><![CDATA[minister]]></category>
		<category><![CDATA[online- education]]></category>
		<category><![CDATA[Report]]></category>
		<category><![CDATA[S.Suresh kumar]]></category>
		<category><![CDATA[under]]></category>
		<guid isPermaLink="false">https://www.justkannada.in/?p=42278</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,21,2020(www.justkannada.in): ಆನ್ ಲೈನ್ ಶಿಕ್ಷಣ ಕುರಿತು ತಜ್ಞ ಸಮಿತಿ ನೀಡಿರುವ ವರದಿಯನ್ವಯ ಮತ್ತು ಸಿದ್ಧಪಡಿಸಲಾದ ಮಾರ್ಗದರ್ಶಿಯನ್ವಯ ಆನ್ ಲೈನ್ ಶಿಕ್ಷಣ ಕೈಗೊಳ್ಳುವಂತೆ ವಿವರವಾದ ಸುತ್ತೋಲೆ ಹೊರಡಿಸಿಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ. ಆನ್ ಲೈನ್ ಶಿಕ್ಷಣದಿಂದಾಗಿ ವಿದ್ಯಾರ್ಥಿಗಳ ಕಣ್ಣಿಗೆ ತೊಂದರೆಯಾಗುತ್ತಿದೆ ಎಂಬ ಮಾಧ್ಯಮ ವರದಿಗಳನ್ನು ಗಮನಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಆನ್ ಲೈನ್ ಶಿಕ್ಷಣವನ್ನು ತಮಗೆ ತೋಚಿದಂತೆ ಮಾಡದೇ, [&#8230;]</p>
<p>The post <a href="https://www.justkannada.in/minister-s-suresh-kumar-instructs-online-education-under-guidance-expert-report/">ತಜ್ಞ ಸಮಿತಿ ವರದಿ, ಮಾರ್ಗದರ್ಶಿಯನ್ವಯ ಆನ್ ಲೈನ್ ಶಿಕ್ಷಣ ನಡೆಸುವಂತೆ ಸುತ್ತೋಲೆ ಹೊರಡಿಸಲು ಸಚಿವ ಸುರೇಶ್ ಕುಮಾರ್ ಸೂಚನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,21,2020(<a href="https://www.justkannada.in">www.justkannada.in</a>):</strong> ಆನ್ ಲೈನ್ ಶಿಕ್ಷಣ ಕುರಿತು ತಜ್ಞ ಸಮಿತಿ ನೀಡಿರುವ ವರದಿಯನ್ವಯ ಮತ್ತು ಸಿದ್ಧಪಡಿಸಲಾದ ಮಾರ್ಗದರ್ಶಿಯನ್ವಯ ಆನ್ ಲೈನ್ ಶಿಕ್ಷಣ ಕೈಗೊಳ್ಳುವಂತೆ ವಿವರವಾದ ಸುತ್ತೋಲೆ ಹೊರಡಿಸಿಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.<img loading="lazy" decoding="async" class="aligncenter size-medium wp-image-42280" src="https://www.justkannada.in/wp-content/uploads/2020/10/dss-6-300x265.jpg" alt="minister-s-suresh-kumar-instructs-online-education-under-guidance-expert-report" width="300" height="265" /></p>
<p>ಆನ್ ಲೈನ್ ಶಿಕ್ಷಣದಿಂದಾಗಿ ವಿದ್ಯಾರ್ಥಿಗಳ ಕಣ್ಣಿಗೆ ತೊಂದರೆಯಾಗುತ್ತಿದೆ ಎಂಬ ಮಾಧ್ಯಮ ವರದಿಗಳನ್ನು ಗಮನಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಆನ್ ಲೈನ್ ಶಿಕ್ಷಣವನ್ನು ತಮಗೆ ತೋಚಿದಂತೆ ಮಾಡದೇ, ಆನ್ ಲೈನ್ ಶಿಕ್ಷಣ ಕುರಿತು ತಜ್ಞ ಸಮಿತಿ ನೀಡಿರುವ ವರದಿಯನ್ವಯ ಸಿದ್ಧಪಡಿಸಲಾದ ಮಾರ್ಗದರ್ಶಿಯನ್ವಯ ಆನ್ ಲೈನ್ ಶಿಕ್ಷಣ ಕೈಗೊಳ್ಳುವಂತೆ ವಿವರವಾದ ಸುತ್ತೋಲೆ ಹೊರಡಿಸಿಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.<img loading="lazy" decoding="async" class="aligncenter size-medium wp-image-42279" src="https://www.justkannada.in/wp-content/uploads/2020/10/suresf-300x208.jpg" alt="minister-s-suresh-kumar-instructs-online-education-under-guidance-expert-report" width="300" height="208" /></p>
<p>ಕೊರೋನಾ ಹಿನ್ನೆಲೆ ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣ ಜಾರಿ ಮಾಡಲಾಗಿದ್ದು, ಆನ್ ಲೈನ್  ಮೂಲಕ ಮಕ್ಕಳಿಗೆ ಬೋಧನೆ ಮಾಡಲಾಗುತ್ತಿದೆ. ಆದ್ರೇ ವಿದ್ಯಾರ್ಥಿಗಳು ಆನ್ ಲೈನ್ ತರಗತಿಗೆ ಹಾಜರಾಗುತ್ತಿರುವುದರಿಂದ ಅವರುಗಳು ಕಣ್ಣಿನ ಸಮಸ್ಯೆ ಎದುರಿಸುವಂತಾಗಿದೆ.</p>
<p>Key words: Minister –S.Suresh Kumar- instructs &#8211; online education -under -guidance -expert &#8211; report.</p>
<p>The post <a href="https://www.justkannada.in/minister-s-suresh-kumar-instructs-online-education-under-guidance-expert-report/">ತಜ್ಞ ಸಮಿತಿ ವರದಿ, ಮಾರ್ಗದರ್ಶಿಯನ್ವಯ ಆನ್ ಲೈನ್ ಶಿಕ್ಷಣ ನಡೆಸುವಂತೆ ಸುತ್ತೋಲೆ ಹೊರಡಿಸಲು ಸಚಿವ ಸುರೇಶ್ ಕುಮಾರ್ ಸೂಚನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು: ಸರಿಸುಮಾರು 112 ವರ್ಷಗಳ ಹಿಂದೆ ಸ್ಥಾಪಿತಗೊಂಡಿದ್ದ ಎರಡು ಪ್ರತಿಮೆಗಳ ಸ್ಥಳಾಂತರ&#8230;</title>
		<link>https://www.justkannada.in/mysore-displacement-two-statues-heritage-expert-committee/</link>
		
		<dc:creator><![CDATA[JK Desk]]></dc:creator>
		<pubDate>Tue, 07 May 2019 09:16:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Committee]]></category>
		<category><![CDATA[Expert]]></category>
		<category><![CDATA[Heritage]]></category>
		<category><![CDATA[Mysore-displacement]]></category>
		<category><![CDATA[two statues]]></category>
		<guid isPermaLink="false">https://www.justkannada.in/?p=747</guid>

					<description><![CDATA[<p>ಮೈಸೂರು,ಮೇ,7,2019(www.justkannada.in): ಪಾರಂಪರಿಕ ಪ್ರತಿಮೆಗಳ ಉಳಿವಿಗಾಗಿ ಪುರಾತತ್ವ ಇಲಾಖೆ ಮತ್ತು ಪಾರಂಪರಿಕ ತಜ್ಞರ ಸಮಿತಿ ಪ್ರತಿಮೆಗಳ ಸ್ಥಳಾಂತರ ಕಾರ್ಯದಲ್ಲಿ ತೊಡಗಿದೆ. ಈ ನಡುವೆ ಅಶ್ವದಳ ಅಧಿಕಾರಿ ಭುಜರಂಗರಾವ್ ಪ್ರತಿಮೆ ಸ್ಥಳಾಂತರಕ್ಕೆ ಪಾರಂಪರಿಕ ತಜ್ಞರ ಸಮಿತಿ ಸಿದ್ಧತೆ ನಡೆಸಿದೆ. ಹೀಗಾಗಲೇ ಪಾರಂಪರಿಕ ತಜ್ಞರ ಸಮಿತಿಯಿಂದ ಅಂಚೆ ವಿತರಕ ಬಸಪ್ಪ ಪ್ರತಿಮೆ ಸ್ಥಳಾಂತರ ಯಶಸ್ವಿಯಾಗಿದ್ದು, ಇದೀಗ ಅಶ್ವದಳ ಅಧಿಕಾರಿ ಭುಜರಂಗರಾವ್ ಪ್ರತಿಮೆ ಸ್ಥಳಾಂತರ ಸಿದ್ದತೆ ನಡೆಸಲಾಗುತ್ತಿದೆ. ಪಾರಂಪರಿಕ ತಜ್ಞರ ಸಮಿತಿಯ ಪ್ರೋ ,ರಂಗರಾಜು ನೇತೃತ್ವದಲ್ಲಿ ಶಿಪ್ಟಿಂಗ್ ಕಾರ್ಯ ನಡೆಯುತ್ತಿದ್ದು,  ಇಂದು ಭುಜರಂಗರಾವ್ [&#8230;]</p>
<p>The post <a href="https://www.justkannada.in/mysore-displacement-two-statues-heritage-expert-committee/">ಮೈಸೂರು: ಸರಿಸುಮಾರು 112 ವರ್ಷಗಳ ಹಿಂದೆ ಸ್ಥಾಪಿತಗೊಂಡಿದ್ದ ಎರಡು ಪ್ರತಿಮೆಗಳ ಸ್ಥಳಾಂತರ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಮೇ,7,2019(<a href="https://www.justkannada.in">www.justkannada.in</a>): ಪಾರಂಪರಿಕ ಪ್ರತಿಮೆಗಳ ಉಳಿವಿಗಾಗಿ ಪುರಾತತ್ವ ಇಲಾಖೆ ಮತ್ತು ಪಾರಂಪರಿಕ ತಜ್ಞರ ಸಮಿತಿ ಪ್ರತಿಮೆಗಳ ಸ್ಥಳಾಂತರ ಕಾರ್ಯದಲ್ಲಿ ತೊಡಗಿದೆ. ಈ ನಡುವೆ ಅಶ್ವದಳ ಅಧಿಕಾರಿ ಭುಜರಂಗರಾವ್ ಪ್ರತಿಮೆ ಸ್ಥಳಾಂತರಕ್ಕೆ ಪಾರಂಪರಿಕ ತಜ್ಞರ ಸಮಿತಿ ಸಿದ್ಧತೆ ನಡೆಸಿದೆ.</p>
<p>ಹೀಗಾಗಲೇ ಪಾರಂಪರಿಕ ತಜ್ಞರ ಸಮಿತಿಯಿಂದ ಅಂಚೆ ವಿತರಕ ಬಸಪ್ಪ ಪ್ರತಿಮೆ ಸ್ಥಳಾಂತರ ಯಶಸ್ವಿಯಾಗಿದ್ದು, ಇದೀಗ ಅಶ್ವದಳ ಅಧಿಕಾರಿ ಭುಜರಂಗರಾವ್ ಪ್ರತಿಮೆ ಸ್ಥಳಾಂತರ ಸಿದ್ದತೆ ನಡೆಸಲಾಗುತ್ತಿದೆ. ಪಾರಂಪರಿಕ ತಜ್ಞರ ಸಮಿತಿಯ ಪ್ರೋ ,ರಂಗರಾಜು ನೇತೃತ್ವದಲ್ಲಿ ಶಿಪ್ಟಿಂಗ್ ಕಾರ್ಯ ನಡೆಯುತ್ತಿದ್ದು,  ಇಂದು ಭುಜರಂಗರಾವ್ ಸ್ಥಳಾಂತರದ ಪ್ಯಾಕಿಂಗ್ ಕಾರ್ಯ ನಡೆಯಿತು. ಪ್ರತಿಮೆಗೆ ನೆಲ್ಲಹುಲ್ಲು ಹಾಕಿ ನುರಿತ ಸಿಬ್ಬಂದಿಗಳು ಪ್ಯಾಕಿಂಗ್ ಮಾಡಿದ್ದಾರೆ.</p>
<p>ನಾಳೆ ಮ್ಯಾನ್ ಪವರ್ ನಿಂದಲೇ ಶಿಪ್ಟಿಂಗ್ ಕಾರ್ಯ ನಡೆಯಲಿದೆ. ಪ್ರತಿಮೆಗಳಿಗನ್ನು ವಾಹನಗಳಿಂದ ರಕ್ಷಸುವ ನಿಟ್ಟಿನಲ್ಲಿ ಕೆಎಸ್ಆರ್ಪಿ ಪ್ರವೇಶ ದ್ವಾರದದಿಂದ ಹದಿನೈದು ಅಡಿ ಹಿಂದಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ.</p>
<p>ಅಶ್ವದಳ ಅಧಿಕಾರಿ ಭುಜರಂಗರಾವ್ ಮತ್ತು  ಅಂಚೆ ವಿತರಕ ಬಸಪ್ಪ ಪ್ರತಿಮೆ ಗಳು ಸರಿಸುಮಾರು 112 ವರ್ಷಗಳಿಂದ ಸ್ಥಾಪಿತಗೊಂಡಿದ್ದವು ಎನ್ನಲಾಗಿದೆ.</p>
<p>Key  words: Mysore-displacement &#8211; two statues- Heritage- Expert- Committee</p>
<p>The post <a href="https://www.justkannada.in/mysore-displacement-two-statues-heritage-expert-committee/">ಮೈಸೂರು: ಸರಿಸುಮಾರು 112 ವರ್ಷಗಳ ಹಿಂದೆ ಸ್ಥಾಪಿತಗೊಂಡಿದ್ದ ಎರಡು ಪ್ರತಿಮೆಗಳ ಸ್ಥಳಾಂತರ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
