<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Expressway Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/expressway/feed/" rel="self" type="application/rss+xml" />
	<link>https://www.justkannada.in/tag/expressway/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 24 Jul 2025 04:56:58 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Expressway Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/expressway/</link>
	<width>32</width>
	<height>32</height>
</image> 
	<item>
		<title>ಬೆಂ-ಮೈ ಎಕ್ಸ್‌ ಪ್ರೆಸ್‌ ವೇ ಸುಧಾರಣೆಗೆ 712 ಕೋಟಿ ರೂ. ಅನುದಾನ ಬಿಡುಗಡೆ: ಸಂಸದ ಯದುವೀರ್‌</title>
		<link>https://www.justkannada.in/mp-yaduveer-18/</link>
		
		<dc:creator><![CDATA[prashanth]]></dc:creator>
		<pubDate>Thu, 24 Jul 2025 04:56:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Expressway]]></category>
		<category><![CDATA[grant Bengaluru-Mysore]]></category>
		<category><![CDATA[MP]]></category>
		<category><![CDATA[Rs 712 crore]]></category>
		<category><![CDATA[yaduveer]]></category>
		<guid isPermaLink="false">https://www.justkannada.in/?p=143143</guid>

					<description><![CDATA[<p>ಮೈಸೂರು, ಜುಲೈ, 24,2025 (www.justkannada.in): ರಾಜ್ಯ ರಾಜಧಾನಿ ಹಾಗೂ ಸಾಂಸ್ಕೃತಿಕ ರಾಜಧಾನಿಗೆ ಪ್ರಮುಖ ಸಂಪರ್ಕ ಕಲ್ಪಿಸುವ ಎಕ್ಸ್‌ ಪ್ರೆಸ್‌ ವೇ ನಲ್ಲಿ ಹಲವಾರು ಸುಧಾರಣೆ ಕ್ರಮಗಳನ್ನು ಕೈಗೊಳ್ಳಲು ನಮ್ಮ ಕೇಂದ್ರ ಬಿಜೆಪಿ ಸರ್ಕಾರ 712 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್‌ ಒಡೆಯರ್‌, ಈ ಅನುದಾನದಿಂದ ಹಲವಾರು ಜನೋಪಯೋಗಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದಿದ್ದಾರೆ. ದಶಪಥದಲ್ಲಿ [&#8230;]</p>
<p>The post <a href="https://www.justkannada.in/mp-yaduveer-18/">ಬೆಂ-ಮೈ ಎಕ್ಸ್‌ ಪ್ರೆಸ್‌ ವೇ ಸುಧಾರಣೆಗೆ 712 ಕೋಟಿ ರೂ. ಅನುದಾನ ಬಿಡುಗಡೆ: ಸಂಸದ ಯದುವೀರ್‌</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಜುಲೈ, 24,2025 (www.justkannada.in):</strong> ರಾಜ್ಯ ರಾಜಧಾನಿ ಹಾಗೂ ಸಾಂಸ್ಕೃತಿಕ ರಾಜಧಾನಿಗೆ ಪ್ರಮುಖ ಸಂಪರ್ಕ ಕಲ್ಪಿಸುವ ಎಕ್ಸ್‌ ಪ್ರೆಸ್‌ ವೇ ನಲ್ಲಿ ಹಲವಾರು ಸುಧಾರಣೆ ಕ್ರಮಗಳನ್ನು ಕೈಗೊಳ್ಳಲು ನಮ್ಮ ಕೇಂದ್ರ ಬಿಜೆಪಿ ಸರ್ಕಾರ 712 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್‌ ಒಡೆಯರ್‌, ಈ ಅನುದಾನದಿಂದ ಹಲವಾರು ಜನೋಪಯೋಗಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದಿದ್ದಾರೆ.</p>
<p>ದಶಪಥದಲ್ಲಿ ಹೊಸದಾಗಿ ಎಂಟ್ರಿ-ಎಕ್ಸಿಟ್‌, ರೈಲ್ವೆ ಸೇತುವೆ, ಅಂಡರ್‌ ಪಾಸ್‌, ಓವರ್‌ ಪಾಸ್‌, ಸರ್ವೀಸ್‌ ರಸ್ತೆ ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುವ ಅನೇಕ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.</p>
<p>ದಶಪಥ ಕೊನೆಗೊಳ್ಳುವ ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ ನಲ್ಲಿ ಸಂಚಾರ ದಟ್ಟಣೆ ನಿವಾರಿಸಲು ಫ್ಲೈ ಓವರ್‌ ನಿರ್ಮಾಣ ಮಾಡಲಾಗುವುದು. ಈ ಬಗ್ಗೆ ಸಾರ್ವಜನಿಕರು ಹಲವಾರು ಬಾರಿ ದೂರು ಸಲ್ಲಿಸಿದ್ದರು. ಅದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸದ ಯದುವೀರ್‌ ಮಾಹಿತಿ ನೀಡಿದ್ದಾರೆ.</p>
<p>ಈ ದಶಪಥವು ಜನರಿಗೆ ಇನ್ನಷ್ಟು ಉಪಯುಕ್ತವಾಗಬೇಕು ಎಂಬುದನ್ನು ಮನಗಂಡು ಕೇಂದ್ರ ಸರ್ಕಾರ ಸುಧಾರಣೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಂಸದ ಯದುವೀರ್ ವಿವರಿಸಿದ್ದಾರೆ.</p>
<p>ಎಕ್ಸ್‌ ಪ್ರೆಸ್‌ ವೇನಲ್ಲಿ ಯೋಜನೆಗಳನ್ನು ಕೈಗೊಳ್ಳಲು ಅನುದಾನ ಬಿಡುಗಡೆ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಗೆ ಸಮಸ್ತ ಜನರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿಯೂ ನಮ್ಮ ಬಿಜೆಪಿ ಸರ್ಕಾರ ಜನಪರ ಕಾಳಜಿ ಯೋಜನೆಗಳನ್ನ ಜಾರಿಗೆ ತರಲಿದೆ ಎಂದು ಸಂಸದ ಯದುವೀರ್‌ ಒಡೆಯರ್‌ ತಿಳಿಸಿದ್ದಾರೆ.<img decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>Key words: Rs 712 crore, grant Bengaluru-Mysore, Expressway, MP,  Yaduveer</p>
<p>&nbsp;</p>
<p>The post <a href="https://www.justkannada.in/mp-yaduveer-18/">ಬೆಂ-ಮೈ ಎಕ್ಸ್‌ ಪ್ರೆಸ್‌ ವೇ ಸುಧಾರಣೆಗೆ 712 ಕೋಟಿ ರೂ. ಅನುದಾನ ಬಿಡುಗಡೆ: ಸಂಸದ ಯದುವೀರ್‌</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು</title>
		<link>https://www.justkannada.in/accident-15/</link>
		
		<dc:creator><![CDATA[prashanth]]></dc:creator>
		<pubDate>Thu, 03 Apr 2025 08:05:24 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Bengaluru-Mysore]]></category>
		<category><![CDATA[Expressway]]></category>
		<category><![CDATA[Four death.]]></category>
		<category><![CDATA[horrific accident]]></category>
		<guid isPermaLink="false">https://www.justkannada.in/?p=138499</guid>

					<description><![CDATA[<p>ಮಂಡ್ಯ,ಏಪ್ರಿಲ್,3,2025 (www.justkannada.in): ಕೆಎಸ್ ಆರ್ ಟಿಸಿ ಐರಾವತ ಬಸ್ ಕಾರಿಗೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ನಡೆದಿದೆ. ಮಂಡ್ಯ ತಾಲ್ಲೂಕು ತೂಬಿನಕೆರೆ ಬಳಿ ನಡೆದಿದೆ.  ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬೆಂಗಳೂರು ಮೂಲದವರು ಎನ್ನಲಾಗಿದೆ. ಕಾರು ಚಾಲಕ ತೂಬಿನಕೆರೆ ಬಳಿ ಎಕ್ಸ್ ಪ್ರೆಸ್ ವೇಯಲ್ಲಿ ಎಕ್ಸಿಟ್ ಆಗುವಾಗ ಗೊಂದಲಕ್ಕೀಡಾಗಿ ಎಕ್ಸ್ ಪ್ರೆಸ್ ಹೈವೆಗೆ ಕಾರು ತಿರುಗಿಸಿದ್ದಾರೆ. ಈ [&#8230;]</p>
<p>The post <a href="https://www.justkannada.in/accident-15/">ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಏಪ್ರಿಲ್,3,2025 (<a href="http://www.justkannada.in">www.justkannada.in</a>):</strong> ಕೆಎಸ್ ಆರ್ ಟಿಸಿ ಐರಾವತ ಬಸ್ ಕಾರಿಗೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ನಡೆದಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಮಂಡ್ಯ ತಾಲ್ಲೂಕು ತೂಬಿನಕೆರೆ ಬಳಿ ನಡೆದಿದೆ.  ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬೆಂಗಳೂರು ಮೂಲದವರು ಎನ್ನಲಾಗಿದೆ. ಕಾರು ಚಾಲಕ ತೂಬಿನಕೆರೆ ಬಳಿ ಎಕ್ಸ್ ಪ್ರೆಸ್ ವೇಯಲ್ಲಿ ಎಕ್ಸಿಟ್ ಆಗುವಾಗ ಗೊಂದಲಕ್ಕೀಡಾಗಿ ಎಕ್ಸ್ ಪ್ರೆಸ್ ಹೈವೆಗೆ ಕಾರು ತಿರುಗಿಸಿದ್ದಾರೆ.</p>
<p>ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕೆಎಸ್ ಆರ್ ಟಿಸಿ ಐರಾವತ ಬಸ್ ಕಾರಿಗೆ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ನಾಲ್ವರು  ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ನಜ್ಜುಗುಜ್ಜಾಗಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.</p>
<p>Key words: Four death, horrific accident, Bengaluru-Mysore, Expressway</p>
<p>The post <a href="https://www.justkannada.in/accident-15/">ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರು-ಮೈಸೂರು ಎಕ್ಸ್​ ಪ್ರೆಸ್​ ವೇಯಲ್ಲಿ ಅಪಘಾತ ಹೆಚ್ಚಳ; ವಿಶೇಷ ಸಮಿತಿ ರಚನೆ..</title>
		<link>https://www.justkannada.in/increase-accidents-bangalore-mysore-expressway-formation-special-committee/</link>
		
		<dc:creator><![CDATA[JK Desk]]></dc:creator>
		<pubDate>Mon, 17 Jul 2023 11:51:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Expressway]]></category>
		<category><![CDATA[formation]]></category>
		<category><![CDATA[Increase - accidents -Bangalore]]></category>
		<category><![CDATA[Mysore.]]></category>
		<category><![CDATA[special committee.]]></category>
		<guid isPermaLink="false">https://www.justkannada.in/?p=109772</guid>

					<description><![CDATA[<p>ಬೆಂಗಳೂರು,ಜುಲೈ,17,2023(www.justkannada.in):  ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಅಪಘಾತಗಳು ಹೆಚ್ಚಾದ ಹಿನ್ನೆಲೆ ಈ  ಬಗ್ಗೆ ಪರಿಶೀಲನೆ ನಡೆಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ವಿಶೇಷ ಸಮಿತಿಯೊಂದನ್ನು ರಚಿಸಿದೆ. ರಸ್ತೆ ಸುರಕ್ಷತೆ ಸಲಹೆಗಾರ ಸುದರ್ಶನ್ ಕೆ.ಪೊಪ್ತಿ, ಎನ್​ಹೆಚ್​​​ಎಐ ಉಪ ವ್ಯವಸ್ಥಾಪಕ ಪ್ರವೀಣ್‌ ಕುಮಾ‌ರ್, ಜೈವರ್ಧನ್‌ ಸಿಂಗ್‌ ಅವರು ಸಮಿತಿಯ ಸದಸ್ಯರಾಗಿದ್ದಾರೆ. ಈ ಸಮಿತಿಯು ಜುಲೈ 20 ರೊಳಗೆ ಎಕ್ಸ್‌ಪ್ರೆಸ್‌ ಹೈವೇಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿ 10 ದಿನದೊಳಗೆ ವರದಿ ನೀಡುವಂತೆ ಪ್ರಾಧಿಕಾರದ [&#8230;]</p>
<p>The post <a href="https://www.justkannada.in/increase-accidents-bangalore-mysore-expressway-formation-special-committee/">ಬೆಂಗಳೂರು-ಮೈಸೂರು ಎಕ್ಸ್​ ಪ್ರೆಸ್​ ವೇಯಲ್ಲಿ ಅಪಘಾತ ಹೆಚ್ಚಳ; ವಿಶೇಷ ಸಮಿತಿ ರಚನೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,17,2023(<a href="http://www.justkannada.in">www.justkannada.in</a>): </strong> ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ<strong> </strong>ಅಪಘಾತಗಳು ಹೆಚ್ಚಾದ ಹಿನ್ನೆಲೆ ಈ  ಬಗ್ಗೆ ಪರಿಶೀಲನೆ ನಡೆಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ವಿಶೇಷ ಸಮಿತಿಯೊಂದನ್ನು ರಚಿಸಿದೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ರಸ್ತೆ ಸುರಕ್ಷತೆ ಸಲಹೆಗಾರ ಸುದರ್ಶನ್ ಕೆ.ಪೊಪ್ತಿ, ಎನ್​ಹೆಚ್​​​ಎಐ ಉಪ ವ್ಯವಸ್ಥಾಪಕ ಪ್ರವೀಣ್‌ ಕುಮಾ‌ರ್, ಜೈವರ್ಧನ್‌ ಸಿಂಗ್‌ ಅವರು ಸಮಿತಿಯ ಸದಸ್ಯರಾಗಿದ್ದಾರೆ. ಈ ಸಮಿತಿಯು ಜುಲೈ 20 ರೊಳಗೆ ಎಕ್ಸ್‌ಪ್ರೆಸ್‌ ಹೈವೇಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-medium wp-image-109773" src="https://www.justkannada.in/wp-content/uploads/2023/07/mysore-bangalore-300x169.jpg" alt="" width="300" height="169" srcset="https://www.justkannada.in/wp-content/uploads/2023/07/mysore-bangalore-300x169.jpg 300w, https://www.justkannada.in/wp-content/uploads/2023/07/mysore-bangalore.jpg 500w" sizes="auto, (max-width: 300px) 100vw, 300px" /></p>
<p>ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿ 10 ದಿನದೊಳಗೆ ವರದಿ ನೀಡುವಂತೆ ಪ್ರಾಧಿಕಾರದ ರಸ್ತೆ ಸುರಕ್ಷತೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುನೀಲ್ ಜಿಂದಾಲ್ ಸಮಿತಿಗೆ ಸೂಚನೆ ನೀಡಿದ್ದಾರೆ. ಕಳೆದ 9 ತಿಂಗಳಿನಲ್ಲಿ ಎಕ್ಸ್​ಪ್ರೆಸ್​ ಹೈವೇಯಲ್ಲಿ 550ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳಲ್ಲಿ ಮೃತಪಟ್ಟವರ ಬಗ್ಗೆ ಮಾಹಿತಿ ನೀಡುವಂತೆಯೂ ಪ್ರಾಧಿಕಾರ  ಸೂಚಿಸಿದೆ.</p>
<p>Key words: Increase &#8211; accidents -Bangalore-Mysore- Expressway- Formation &#8211; special committee.</p>
<p>The post <a href="https://www.justkannada.in/increase-accidents-bangalore-mysore-expressway-formation-special-committee/">ಬೆಂಗಳೂರು-ಮೈಸೂರು ಎಕ್ಸ್​ ಪ್ರೆಸ್​ ವೇಯಲ್ಲಿ ಅಪಘಾತ ಹೆಚ್ಚಳ; ವಿಶೇಷ ಸಮಿತಿ ರಚನೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರು- ಚೆನ್ನೈ ಎಕ್ಸ್​ ಪ್ರೆಸ್​ ವೇ ವೈಮಾನಿಕ ಪರಿಶೀಲನೆ ನಡೆಸಿದ ಕೇಂದ್ರ  ಸಾರಿಗೆ ಸಚಿವ ನಿತಿನ್ ಗಡ್ಕರಿ.</title>
		<link>https://www.justkannada.in/union-transport-minister-nitin-gadkari-aerial-inspection-bangalore-chennai-expressway/</link>
		
		<dc:creator><![CDATA[JK Desk]]></dc:creator>
		<pubDate>Thu, 05 Jan 2023 06:42:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[Chennai]]></category>
		<category><![CDATA[Expressway]]></category>
		<category><![CDATA[Union -Transport -Minister -Nitin Gadkari - aerial inspection]]></category>
		<guid isPermaLink="false">https://www.justkannada.in/?p=101998</guid>

					<description><![CDATA[<p>ಬೆಂಗಳೂರು,ಜನವರಿ,5,2023(www.justkannada.in):  ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ರಾಜ್ಯ ಪ್ರವಾಸ ಕೈಗೊಂಡಿದ್ದು, ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್‌ ವೇ ಅನ್ನು ವೈಮಾನಿಕ ಪರಿಶೀಲನೆ  ನಡೆಸಿದರು. ಕೇಂದ್ರ ಸಚಿವ ನಿತಿನ್ ಗಡ್ಕರಿ ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್‌ವೇ ನಿರ್ಮಾಣ ಕಾರ್ಯದ ವೈಮಾನಿಕ ಪರಿಶೀಲನೆ ನಡೆಸಿದ್ದು ಕೇಂದ್ರ ಸಚಿವರಿಗೆ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಸಂಸದ ಮುನಿಸ್ವಾಮಿ ಸಾಥ್ ನೀಡಿದರು. 10 ಲೇನ್​ನ ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್‌ ವೇ ಪ್ರಯಾಣದ ಸಮಯ 7 ಗಂಟೆಗಳಿಂದ 3 ಗಂಟೆಗಳವರೆಗೆ [&#8230;]</p>
<p>The post <a href="https://www.justkannada.in/union-transport-minister-nitin-gadkari-aerial-inspection-bangalore-chennai-expressway/">ಬೆಂಗಳೂರು- ಚೆನ್ನೈ ಎಕ್ಸ್​ ಪ್ರೆಸ್​ ವೇ ವೈಮಾನಿಕ ಪರಿಶೀಲನೆ ನಡೆಸಿದ ಕೇಂದ್ರ  ಸಾರಿಗೆ ಸಚಿವ ನಿತಿನ್ ಗಡ್ಕರಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,5,2023(<a href="http://www.justkannada.in">www.justkannada.in</a>):</strong>  ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ರಾಜ್ಯ ಪ್ರವಾಸ ಕೈಗೊಂಡಿದ್ದು, ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್‌ ವೇ ಅನ್ನು ವೈಮಾನಿಕ ಪರಿಶೀಲನೆ  ನಡೆಸಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೇಂದ್ರ ಸಚಿವ ನಿತಿನ್ ಗಡ್ಕರಿ ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್‌ವೇ ನಿರ್ಮಾಣ ಕಾರ್ಯದ ವೈಮಾನಿಕ ಪರಿಶೀಲನೆ ನಡೆಸಿದ್ದು ಕೇಂದ್ರ ಸಚಿವರಿಗೆ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಸಂಸದ ಮುನಿಸ್ವಾಮಿ ಸಾಥ್ ನೀಡಿದರು.<img loading="lazy" decoding="async" class="aligncenter size-full wp-image-102001" src="https://www.justkannada.in/wp-content/uploads/2023/01/airial.jpg" alt="" width="500" height="375" srcset="https://www.justkannada.in/wp-content/uploads/2023/01/airial.jpg 500w, https://www.justkannada.in/wp-content/uploads/2023/01/airial-300x225.jpg 300w, https://www.justkannada.in/wp-content/uploads/2023/01/airial-265x198.jpg 265w" sizes="auto, (max-width: 500px) 100vw, 500px" /></p>
<p>10 ಲೇನ್​ನ ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್‌ ವೇ ಪ್ರಯಾಣದ ಸಮಯ 7 ಗಂಟೆಗಳಿಂದ 3 ಗಂಟೆಗಳವರೆಗೆ ಕಡಿತಗೊಳಿಸುವ ಗುರಿಯನ್ನು ಹೊಂದಿದೆ. ಈ ಕುರಿತು ಟ್ವೀಟ್ ಮಾಡಿರುವ ನಿತಿನ್ ಗಡ್ಕರಿ, ನಾವು 16,730 ಕೋಟಿ ರೂ. ಮೌಲ್ಯದ ಈ 262 ಕಿಮೀ ಉದ್ದದ 8 ಲೇನ್ ಹೆದ್ದಾರಿಯನ್ನು ನಿರ್ಮಿಸುತ್ತಿದ್ದೇವೆ. ಇದನ್ನು ಗಂಟೆಗೆ 120 ಕಿಮೀ ವೇಗದಲ್ಲಿ ವಿನ್ಯಾಸಗೊಳಿಸಲಾಗಿದೆ. ಇದರಿಂದ ಬೆಂಗಳೂರು ಮತ್ತು ಚೆನ್ನೈ ನಡುವಿನ ಅಂತರ 300 ಕಿಮೀ.ಯಿಂದ 262 ಕಿಮೀಗೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.</p>
<p>Key words: Union -Transport -Minister -Nitin Gadkari &#8211; aerial inspection &#8211; Bangalore-Chennai -Expressway.</p>
<p>The post <a href="https://www.justkannada.in/union-transport-minister-nitin-gadkari-aerial-inspection-bangalore-chennai-expressway/">ಬೆಂಗಳೂರು- ಚೆನ್ನೈ ಎಕ್ಸ್​ ಪ್ರೆಸ್​ ವೇ ವೈಮಾನಿಕ ಪರಿಶೀಲನೆ ನಡೆಸಿದ ಕೇಂದ್ರ  ಸಾರಿಗೆ ಸಚಿವ ನಿತಿನ್ ಗಡ್ಕರಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇಯಿಂದ ಚನ್ನಪಟ್ಟಣದ ಗೊಂಬೆಗಳ ತಯಾರಕರಿಗೆ ಸಂಕಷ್ಟ.</title>
		<link>https://www.justkannada.in/mysore-bangalore-expressway-problem-channapatnam-doll-manufacturers/</link>
		
		<dc:creator><![CDATA[JK Desk]]></dc:creator>
		<pubDate>Wed, 28 Sep 2022 06:08:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Channapatnam doll]]></category>
		<category><![CDATA[Expressway]]></category>
		<category><![CDATA[manufacturers]]></category>
		<category><![CDATA[mysore-bangalore]]></category>
		<category><![CDATA[problem]]></category>
		<guid isPermaLink="false">https://www.justkannada.in/?p=97278</guid>

					<description><![CDATA[<p>ಚನ್ನಪಟ್ಟಣ, ಸೆಪ್ಟೆಂಬರ್ 28, 2022 (www.justkannada.in): ಹತ್ತು ದಿನಗಳ ಐತಿಹಾಸಿಕ ಮೈಸೂರು ದಸರಾ ವಿಶ್ವವಿಖ್ಯಾತ ಚನ್ನಪಟ್ಟಣದ ಗೊಂಬೆಗಳಿಗೂ ಒಂದು ವೇದಿಕೆಯನ್ನು (ಗೊಂಬೆಗಳ ಹಬ್ಬ) ಒದಗಿಸಿದೆ. ಚನ್ನಪಟ್ಟಣದ ಗೊಂಬೆಗಳು ರಾಜ್ಯ, ಮತ್ತು ರಾಷ್ಟ್ರವಷ್ಟೇ ಅಲ್ಲದೆ ವಿಶ್ವಖ್ಯಾತಿಯನ್ನು ಗಳಿಸಿದ್ದು, ಮೈಸೂರು ದಸರಾ ಸಂದರ್ಭದಲ್ಲಿ ಮರದ ಗೊಂಬೆಗಳಿಂದಾಗಿ ಹೆಚ್ಚು ಬೆಳಕಿಗೆ ಬರುತ್ತದೆ. ಆದರೆ ಈ ವರ್ಷ ಚನ್ನಪಟ್ಟಣ ಗೊಂಬೆ ಹಬ್ಬ ಆಚರಣೆಯ ಭಾಗವಾಗಿ ದೊಡ್ಡ ಪ್ರಮಾಣದ ವ್ಯಾಪಾರವನ್ನು ಮಾಡುವಲ್ಲಿ ವಿಫಲವಾಗಿದೆ. ಇದಕ್ಕೆ ಹೊಸದಾಗಿ ನಿರ್ಮಾಣ ಮಾಡುತ್ತಿರುವ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ ವೇನೆ [&#8230;]</p>
<p>The post <a href="https://www.justkannada.in/mysore-bangalore-expressway-problem-channapatnam-doll-manufacturers/">ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇಯಿಂದ ಚನ್ನಪಟ್ಟಣದ ಗೊಂಬೆಗಳ ತಯಾರಕರಿಗೆ ಸಂಕಷ್ಟ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚನ್ನಪಟ್ಟಣ, ಸೆಪ್ಟೆಂಬರ್ 28, 2022 (www.justkannada.in):</strong> ಹತ್ತು ದಿನಗಳ ಐತಿಹಾಸಿಕ ಮೈಸೂರು ದಸರಾ ವಿಶ್ವವಿಖ್ಯಾತ ಚನ್ನಪಟ್ಟಣದ ಗೊಂಬೆಗಳಿಗೂ ಒಂದು ವೇದಿಕೆಯನ್ನು (ಗೊಂಬೆಗಳ ಹಬ್ಬ) ಒದಗಿಸಿದೆ. ಚನ್ನಪಟ್ಟಣದ ಗೊಂಬೆಗಳು ರಾಜ್ಯ, ಮತ್ತು ರಾಷ್ಟ್ರವಷ್ಟೇ ಅಲ್ಲದೆ ವಿಶ್ವಖ್ಯಾತಿಯನ್ನು ಗಳಿಸಿದ್ದು, ಮೈಸೂರು ದಸರಾ ಸಂದರ್ಭದಲ್ಲಿ ಮರದ ಗೊಂಬೆಗಳಿಂದಾಗಿ ಹೆಚ್ಚು ಬೆಳಕಿಗೆ ಬರುತ್ತದೆ. ಆದರೆ ಈ ವರ್ಷ ಚನ್ನಪಟ್ಟಣ ಗೊಂಬೆ ಹಬ್ಬ ಆಚರಣೆಯ ಭಾಗವಾಗಿ ದೊಡ್ಡ ಪ್ರಮಾಣದ ವ್ಯಾಪಾರವನ್ನು ಮಾಡುವಲ್ಲಿ ವಿಫಲವಾಗಿದೆ. ಇದಕ್ಕೆ ಹೊಸದಾಗಿ ನಿರ್ಮಾಣ ಮಾಡುತ್ತಿರುವ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ ವೇನೆ ಕಾರಣ ಎನ್ನುವುದು ಸ್ಥಳೀಯರ ಅಭಿಪ್ರಾಯವಾಗಿದೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಈ ಹಿಂದೆ, ಬೆಂಗಳೂರು ಹಾಗೂ ಮೈಸೂರು ನಗರಗಳ ನಡುವೆ ಪ್ರಯಾಣಿಸುವ ಎಲ್ಲಾ ವಾಹನಗಳೂ ಸಹ ಚನ್ನಪಟ್ಟಣವನ್ನು ದಾಟಿಕೊಂಡೇ ಹೋಗಬೇಕಾಗುತಿತ್ತು (ರಾಮನಗರದ ಕಡೆಯಿಂದ ಮೈಸೂರಿಗೆ ತೆರಳುವವರು). ಆದರೆ ಈ ರಸ್ತೆಯಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ ಹೊಸದಾಗಿ ನಿರ್ಮಾಣವಾಗುತ್ತಿರುವ ಎಕ್ಸ್ಪ್ರೆಸ್‌ ವೇ ರಾಮನಗರ ಹಾಗೂ ಚನ್ನಪಟ್ಟಣ ಎರಡನ್ನೂ ಬೈಪಾಸ್ ಮಾಡಿಕೊಂಡು ಹೋಗುತ್ತದೆ. ಇದರಿಂದಾಗಿ ಮುಂಚಿನ ಹೆದ್ದಾರಿಯ ಅಕ್ಕಪಕ್ಕದಲ್ಲಿ ವ್ಯಾಪಾರವನ್ನು ಆರಂಭಿಸಿದ್ದಂತಹ ಅನೇಕ ವರ್ತಕರಿಗೆ ನಷ್ಟವುಂಟಾಗಿದೆ. ಏಕೆಂದರೆ ವಾಹನಗಳು ಎಕ್ಸ್ಪ್ರೆಸ್‌ ವೇ ಮೂಲಕ ತೆರಳಲು ಆದ್ಯತೆ ನೀಡುತ್ತಿವೆ.</p>
<p>ಚನ್ನಪಟ್ಟಣದ ಓರ್ವ ಗೊಂಬೆ ತಯಾರಕರಾದ ಮುಸ್ತಫಾ ಪಾಷಾ ಅವರು, ೧೯೬೩ರಿಂದಲೂ ಗೊಂಬೆಗಳ ಮಾರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. &#8220;ಇಷ್ಟು ವರ್ಷಗಳ ನನ್ನ ಅನುಭವದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ಕಡಿಮೆ ವ್ಯಾಪಾರ ನಡೆದಿರುವುದನ್ನು ನಾನು ನೋಡಿದಂತಾಗಿದೆ. ಏಕೆಂದರೆ ಬಹುಪಾಲು ಜನರು ಹೊಸ ಎಕ್ಸ್ ಪ್ರೆಸ್‌ ವೇ ಮಾರ್ಗವಾಗಿ ಮೈಸೂರಿಗೆ ತೆರಳಲು ಬಯಸುತ್ತಿದ್ದಾರೆ. ಚನ್ನಪಟ್ಟಣದ ಮೂಲಕ ಹಾದು ಹೋಗುವುದಿಲ್ಲ. ಆದರೆ ಈ ಗೊಂಬೆಗಳ ತಯಾರಿಕೆ ಹಾಗೂ ಮಾರಾಟವನ್ನು ನಂಬಿಕೊಂಡು ಅನೇಕ ಕುಟುಂಬಗಳು ಜೀವಿಸುತ್ತಿವೆ. ಅವರೆಲ್ಲರಿಗೂ ಈಗ ದೊಡ್ಡ ನಷ್ಟವುಂಟಾಗಿದೆ,&#8221; ಎಂದರು.<img loading="lazy" decoding="async" class="aligncenter size-medium wp-image-97279" src="https://www.justkannada.in/wp-content/uploads/2022/09/chennapatna-300x221.jpg" alt="" width="300" height="221" srcset="https://www.justkannada.in/wp-content/uploads/2022/09/chennapatna-300x221.jpg 300w, https://www.justkannada.in/wp-content/uploads/2022/09/chennapatna.jpg 500w" sizes="auto, (max-width: 300px) 100vw, 300px" /></p>
<p>ಸರ್ಕಾರ ಚನ್ನಪಟ್ಟಣದ ಗೊಂಬೆಗಳಿಗೆ ಆನ್‌ ಲೈನ್ ಮಾರಾಟದ ವೇದಿಕೆಯನ್ನು ಕಲ್ಪಿಸಲು ಇದು ಸೂಕ್ತವಾದ ಸಮಯವಾಗಿದೆ ಎನ್ನುವುದು ಇಲ್ಲಿನ ವರ್ತಕರ ಅಭಿಪ್ರಾಯವಾಗಿದೆ. ಕಳೆದ ವರ್ಷ ಸರ್ಕಾರ ಆನ್‌ ಲೈನ್ ಮೂಲಕ ಗೊಂಬೆಗಳ ಮಾರಾಟಕ್ಕಾಗಿ ಗೊಂಬೆಗಳ ಹಬ್ಬ ಆಚರಿಸುವ ಮೂಲಕ ಒಂದು ಅವಕಾಶವನ್ನು ಕಲ್ಪಿಸಿತ್ತು. ಅದರಿಂದ ಸ್ವಲ್ಪ ಅನುಕೂಲವೂ ಆಗಿತ್ತು.</p>
<p>ಚನ್ನಪಟ್ಟಣದ ಮರದ ಗೊಂಬೆಗಳಿಗೆ ನೂರಾರು ವರ್ಷಗಳ ಇತಿಹಾಸವಿದೆ. ಟಿಪು ಸುಲ್ತಾನ್‌ ನ ಅವಧಿಯಲ್ಲಿ ಈ ಗೊಂಬೆಗಳ ತಯಾರಿಕಾ ಕ್ಷೇತ್ರಕ್ಕೆ ದೊಡ್ಡ ಮಟ್ಟದ ಇಂಬು ಲಭಿಸಿತ್ತಂತೆ. ಇಲ್ಲಿ ಸ್ಥಳೀಯ ಕರಕುಶಲಕರ್ಮಿಗಳಿಗೆ ಉತ್ತಮ ಗೊಂಬೆಗಳನ್ನು ತಯಾರಿಸಲು ತರಬೇತಿ ನೀಡುವ ಸಲುವಾಗಿ ಪರ್ಷಿಯಾ ದೇಶದಿಂದ ತರಬೇತುದಾರರನ್ನು ಕರೆಸಿ ತರಬೇತಿ ಕೊಡಿಸಲಾಗಿತ್ತಂತೆ. ೧೯೦೨ರಲ್ಲಿ ಮೈಸೂರಿನ ದಿವಾನರು ಚನ್ನಪಟ್ಟಣದ ಗೊಂಬೆ ತಯಾರಕರಿಗಾಗಿಯೇ ಒಂದು ಚನ್ನಪಟ್ಟಣದಲ್ಲಿ ವಿಶೇಷ ತರಬೇತಿ ಸಂಸ್ಥೆಯನ್ನು ಆರಂಭಿಸಿದ್ದರು.</p>
<p>ಈ ನಡುವೆ, ಈ ಕರಕುಶಲಕರ್ಮಿಗಳಿಗೆ ನೆರವಾಗಲು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನೂ ಮಾಡುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಚನ್ನಪಟ್ಟಣದ ಗೊಂಬೆಗಳು ನಮ್ಮ ನಾಡಿನ ಶ್ರೀಮಂತ ಸಂಸ್ಕೃತಿ ಹಾಗೂ ಸಂಪ್ರದಾಯದ ಪರಂಪರೆಯಾಗಿದೆ ಹಾಗೂ ಇದಕ್ಕೆ ಭೌಗೋಳಿಕ ಮಾನ್ಯತೆ ಕೂಡ ಲಭಿಸಿದೆ. ಇದರಿಂದಾಗಿ ಕರಕುಲಕರ್ಮಿಗಳ ಜೀವನೋಪಾಯಕ್ಕೆ ದೊಡ್ಡ ಪ್ರಮಾಣದಲ್ಲಿ ನೆರವಾಗಲಿದೆ ಎನ್ನುವುದು ಅಧಿಕಾರಿಯೊಬ್ಬರ ಅನಿಸಿಕೆಯಾಗಿದೆ.</p>
<p>ತರಬೇತಿ ವೆಬಿನಾರ್‌ ಗಳ ಆಯೋಜನೆ ಹಾಗೂ ಆನ್‌ ಲೈನ್ ಶಿಬಿರಗಳನ್ನು ಆಯೋಜಿಸಲು ಕರ್ನಾಟಕ ಸರ್ಕಾರ ಒಂದು ಇ-ವಾಣಿಜ್ಯ ಕಂಪನಿಯೊಂದಿಗೆ ಪಾಲುದಾರಿಕೆಯನ್ನೂ ಮಾಡಿಕೊಂಡಿದೆ. &#8220;ಈ ಶಿಬಿರಗಳು  ಬಿ೨ಇಸಿ ಇ-ಕಾಮರ್ಸ್ ಶಿಬಿರಗಳ ತರಬೇತಿ ನೀಡುವುದರ ಜೊತೆಗೆ ಜ್ಞಾನ ಹಂಚಿಕೆಗೆ ಅನುಕೂಲವಾಗುವ ಕಡೆ ಗಮನಕೇಂದ್ರೀಕರಿಸುತ್ತದೆ,&#8221; ಎಂದು ಅಧಿಕಾರಿಯೊಬ್ಬರು ವಿವರಿಸಿದರು.</p>
<p>ಚನ್ನಪಟ್ಟಣದ ಗೊಂಬೆಗಳ ತಯಾರಕರು ಹೈಟೆಕ್ ಆಗಲು ಕೆಲವು ಸ್ಥಳೀಯರೂ ಸಹ ನೆರವಾಗುತ್ತಿದ್ದಾರೆ. ಹಾಗಾಗಿ ಪ್ರಸ್ತುತ ಇಲ್ಲಿನ ಗೊಂಬೆ ತಯಾರಕರು ಮಾರುಕಟ್ಟೆಯಲ್ಲಿ ಬಹಳ ಬೇಡಿಕೆ ಇರುವಂತಹ ಗೊಂಬೆಗಳ ತಯಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಹಾಗೂ ಅದರಿಂದ ಅವರ ಆದಾಯವೂ ಹೆಚ್ಚಳವಾಗುತ್ತಿದೆ. ಪ್ರಸ್ತುತ ಚನ್ನಪಟ್ಟಣದ ಗೊಂಬೆ ತಯಾಕರು ಉತ್ತಮ ನಿದ್ದೆಗೆ ಸಹಾಯವಾಗುವಂತಹ ದೀಪಗಳ ಉತ್ಪಾದನೆಗೆ ಯೋಜಿಸಿದ್ದಾರೆ. ಮೂಲಗಳ ಪ್ರಕಾರ ಈ ಕರಕುಶಲತೆ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆಯಾದ ಕಾರಣದಿಂದಾಗಿ ಅಳಿವಿನ ಅಂಚಿನಲ್ಲಿತ್ತು. ಚನ್ನಪಟ್ಟಣದ ಅನೇಕ ಕರಕುಶಲಕರ್ಮಿಗಳು ಕೂಲಿ ಕೆಲಸಗಾರರಾಗಿ ದುಡಿಯುವಂತಾಗಿತ್ತು.</p>
<p>ಸುದ್ದಿ ಮೂಲ: ಬೆಂಗಳೂರ್ ಮಿರರ್</p>
<p>Key words: Mysore-Bangalore- Expressway &#8211; problem &#8211; Channapatnam doll -manufacturers</p>
<p>The post <a href="https://www.justkannada.in/mysore-bangalore-expressway-problem-channapatnam-doll-manufacturers/">ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇಯಿಂದ ಚನ್ನಪಟ್ಟಣದ ಗೊಂಬೆಗಳ ತಯಾರಕರಿಗೆ ಸಂಕಷ್ಟ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
