<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>fall Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/fall/feed/" rel="self" type="application/rss+xml" />
	<link>https://www.justkannada.in/tag/fall/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 01 Jul 2025 12:00:32 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>fall Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/fall/</link>
	<width>32</width>
	<height>32</height>
</image> 
	<item>
		<title>ಡಿಸೆಂಬರ್ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನ- ಸಂಸದ ಗೋವಿಂದ ಕಾರಜೋಳ</title>
		<link>https://www.justkannada.in/mp-govinda-karajola/</link>
		
		<dc:creator><![CDATA[prashanth]]></dc:creator>
		<pubDate>Tue, 01 Jul 2025 12:00:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Congress-government]]></category>
		<category><![CDATA[December]]></category>
		<category><![CDATA[fall]]></category>
		<category><![CDATA[Govinda Karajola]]></category>
		<category><![CDATA[MP]]></category>
		<guid isPermaLink="false">https://www.justkannada.in/?p=142226</guid>

					<description><![CDATA[<p>ಬಾಗಲಕೋಟೆ,ಜುಲೈ,1,2025 (www.justkannada.in): ಕಾಂಗ್ರೆಸ್ ಸರ್ಕಾರ ಡಿಸೆಂಬರ್ 31 ದಾಟುವುದಿಲ್ಲ, ಸರ್ಕಾರ ಪತನವಾಗುತ್ತದೆ ಎಂದು  ಮಾಜಿ ಡಿಸಿಎಂ ,ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದರು. ಬಾಗಲಕೋಟೆಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಗೋವಿಂದ ಕಾರಜೋಳ, ಕಾಂಗ್ರೆಸ್ ನ  ಹಿರಿಯನಾಯಕರಲ್ಲಿ ಮಂತ್ರಿ ಮಾಡಿಲ್ಲ ಅನ್ನೋ ಅಸಮಧಾನ ಇದೆ. ಶಾಸಕರಾದ ಬಿ.ಆರ್ ಪಾಟೀಲ್, ಬಸವರಾಜ ರಾಯರೆಡ್ಡಿ, ಆರ್.ವಿ ದೇಶಪಾಂಡೆ, ಜಯಚಂದ್ರ ಅಂತವರಲ್ಲಿ ಅಸಮಾಧಾನವಿದೆ.  ಈ ಕಾಂಗ್ರೆಸ್ ಸರ್ಕಾರ ಇದ್ರೆ ಎಷ್ಟು ಹೋದ್ರೆ ಎಷ್ಟು, ಸರ್ಕಾರದಲ್ಲಿ ನಮಗೆ ಗೌರವ ಇಲ್ಲ. ಹೀಗಾಗಿ [&#8230;]</p>
<p>The post <a href="https://www.justkannada.in/mp-govinda-karajola/">ಡಿಸೆಂಬರ್ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನ- ಸಂಸದ ಗೋವಿಂದ ಕಾರಜೋಳ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಜುಲೈ,1,2025 (<a href="http://www.justkannada.in">www.justkannada.in</a>):</strong> ಕಾಂಗ್ರೆಸ್ ಸರ್ಕಾರ ಡಿಸೆಂಬರ್ 31 ದಾಟುವುದಿಲ್ಲ, ಸರ್ಕಾರ ಪತನವಾಗುತ್ತದೆ ಎಂದು  ಮಾಜಿ ಡಿಸಿಎಂ ,ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬಾಗಲಕೋಟೆಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಗೋವಿಂದ ಕಾರಜೋಳ, ಕಾಂಗ್ರೆಸ್ ನ  ಹಿರಿಯನಾಯಕರಲ್ಲಿ ಮಂತ್ರಿ ಮಾಡಿಲ್ಲ ಅನ್ನೋ ಅಸಮಧಾನ ಇದೆ. ಶಾಸಕರಾದ ಬಿ.ಆರ್ ಪಾಟೀಲ್, ಬಸವರಾಜ ರಾಯರೆಡ್ಡಿ, ಆರ್.ವಿ ದೇಶಪಾಂಡೆ, ಜಯಚಂದ್ರ ಅಂತವರಲ್ಲಿ ಅಸಮಾಧಾನವಿದೆ.  ಈ ಕಾಂಗ್ರೆಸ್ ಸರ್ಕಾರ ಇದ್ರೆ ಎಷ್ಟು ಹೋದ್ರೆ ಎಷ್ಟು, ಸರ್ಕಾರದಲ್ಲಿ ನಮಗೆ ಗೌರವ ಇಲ್ಲ. ಹೀಗಾಗಿ ಈ ಸರ್ಕಾರ ಬಹಳ ದಿವಸ ಉಳಿಯೋದಿಲ್ಲ ಎಂದರು.</p>
<p>ಸಿಎಂ ಹುದ್ದೆಗೆ ನಾಲ್ಕು ಗುಂಪುಗಳಾಗಿ ಕಚ್ಚಾಟ ಶುರುವಾಗಿದೆ. ದಲಿತ ಸಿಎಂ ಆಗಬೇಕು ,ಅದ್ರಲ್ಲಿ ಎಸ್ ಸಿ ಆಗಬೇಕು, ಎಸ್ ಟಿ ಆಗಬೇಕು ಅನ್ನೊ ಕಿತ್ತಾಟ. ಎರಡನೇಯದಾಗಿ ಲಿಂಗಾಯತರು ಸಿಎಂ ಆಗಬೇಕು ಅಂತಾ ಹೈ ಕಮಾಂಡ್ ಮೇಲೆ ಒತ್ತಡ. ಮೂರನೇಯದ್ದಾಗಿ ಒಕ್ಕಲಿಗರಿಗೆ ಅವಕಾಶ ಸಿಕ್ಕಿಲ್ಲ, ಡಿಕೆ ಶಿವಕುಮಾರ್ ನಾ ಸಿಎಂ ಮಾಡಲು ಜಟಾಪಟಿ. ಇವರೆಲ್ಲರ ನಡುವೆ ಇದೀಗ ಅಲ್ಪಸಂಖ್ಯಾತರು ಸಭೆ ಮೂಲಕ ಸಿಎಂ ಖುರ್ಚಿ ನಮ್ಮ ಸಮುದಾಯಕ್ಕೆ ನೀಡಿ ಅಂತಿದೆ. ಹೀಗೆ ಕಾಂಗ್ರೆಸ್ ನಲ್ಲಿ ನಾಲ್ಕು ಗುಂಪುಗಳಾಗಿ ಸಿಎಂ ಖುರ್ಚಿಗಾಗಿ ತಿಕ್ಕಾಟ ನಡೆಯುತ್ತಿದೆ. ಸತ್ತ ಹೆಣ ತಿನ್ನಲಿಕ್ಕೆ ರಣಹದ್ದುಗಳು ಹೇಗೆ ಕಚ್ಚಾಡುತ್ತಿರುತ್ತವೆ ಹಾಗೆ. ಕಾಂಗ್ರೆಸ್ ನಲ್ಲಿ ಸಿಎಂ ಖುರ್ಚಿಗಾಗಿ ಕಚ್ಚಾಟ ಶುರುವಾಗಿದೆ. ಆಡಳಿತದ ಮೇಲೆ ಸರ್ಕಾರದ ಹಿಡಿತ ಕೈ ತಪ್ಪಿದೆ ಎಂದು ಆರೋಪಿಸಿದರು.</p>
<p>ಎಸ್ ಸಿ ಎಸ್ ಟಿ ಅನುದಾನ ಸರ್ಕಾರ ದುರುಪಯೋಗ ಮಾಡಿಕೊಂಡಿದೆ. ಇದೊಂದು ಬಂಡ ಸರ್ಕಾರ. ಈ ಸರ್ಕಾರ ಹೋಗಬೇಕು ಎಂದು  ಕಾಂಗ್ರೆಸ್ ಎಲ್ಲ ಹಿರಿಯ ನಾಯಕರು ತೀರ್ಮಾನ ಮಾಡಿದ್ದಾರೆ. ಈ ಸರ್ಕಾರ ಡಿಸೆಂಬರ್ 31 ದಾಟೊದಿಲ್ಲ, ಸರ್ಕಾರ ಪತನವಾಗುತ್ತೆ ಎಂದು ಸಂಸದ ಕಾರಜೋಳ ಹೇಳಿದರು.<img decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>Key words: Congress government, fall, December, MP, Govinda Karajola</p>
<p>The post <a href="https://www.justkannada.in/mp-govinda-karajola/">ಡಿಸೆಂಬರ್ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನ- ಸಂಸದ ಗೋವಿಂದ ಕಾರಜೋಳ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿಸೆಂಬರ್ ವೇಳೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ : ಭವಿಷ್ಯ ನುಡಿದ ಬಿಜೆಪಿ ಸಂಸದ ಗೋವಿಂದ ಕಾರಜೋಳ</title>
		<link>https://www.justkannada.in/mp-govind-karajol/</link>
		
		<dc:creator><![CDATA[prashanth]]></dc:creator>
		<pubDate>Mon, 30 Jun 2025 09:31:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP MP]]></category>
		<category><![CDATA[congress]]></category>
		<category><![CDATA[December]]></category>
		<category><![CDATA[fall]]></category>
		<category><![CDATA[government]]></category>
		<category><![CDATA[Govind Karajol]]></category>
		<guid isPermaLink="false">https://www.justkannada.in/?p=142163</guid>

					<description><![CDATA[<p>ಚಿತ್ರದುರ್ಗ,ಜೂನ್,30,2025 (www.justkannada.in):  ಡಿಸೆಂಬರ್ ವೇಳೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಗೋವಿಂದ ಕಾರಜೋಳ, ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮೂರು ಗುಂಪುಗಳಿವೆ. ದಲಿತ ಸಿಎಂ ಗೆ ಪರಮೇಶ್ವರ್ ಮಲ್ಲಿಕಾರ್ಜುನ ಖರ್ಗೆ, ಎಚ್ ಸಿ ಮಹದೇವಪ್ಪ ಹಾಗೂ ಮುನಿಯಪ್ಪ ಪೈಪೋಟಿ ನಡೆಸಿದ್ದಾರೆ . ಇತ್ತ ಸಿದ್ದರಾಮಯ್ಯನವರೇ ಮುಂದುವರೆಸಲಿ ಎಂದು ಸಚಿವ ರಾಜಣ್ಣ , ಯತೀಂದ್ರ ಸಿದ್ದರಾಮಯ್ಯ ಸತೀಶ್ ಜಾರಕಿಹೊಳಿ ಬ್ಯಾಟ್ ಬೀಸಿದರೇ ಅತ್ತ [&#8230;]</p>
<p>The post <a href="https://www.justkannada.in/mp-govind-karajol/">ಡಿಸೆಂಬರ್ ವೇಳೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ : ಭವಿಷ್ಯ ನುಡಿದ ಬಿಜೆಪಿ ಸಂಸದ ಗೋವಿಂದ ಕಾರಜೋಳ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿತ್ರದುರ್ಗ,ಜೂನ್,30,2025 (<a href="http://www.justkannada.in">www.justkannada.in</a>):</strong>  ಡಿಸೆಂಬರ್ ವೇಳೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಗೋವಿಂದ ಕಾರಜೋಳ, ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮೂರು ಗುಂಪುಗಳಿವೆ. ದಲಿತ ಸಿಎಂ ಗೆ ಪರಮೇಶ್ವರ್ ಮಲ್ಲಿಕಾರ್ಜುನ ಖರ್ಗೆ, ಎಚ್ ಸಿ ಮಹದೇವಪ್ಪ ಹಾಗೂ ಮುನಿಯಪ್ಪ ಪೈಪೋಟಿ ನಡೆಸಿದ್ದಾರೆ . ಇತ್ತ ಸಿದ್ದರಾಮಯ್ಯನವರೇ ಮುಂದುವರೆಸಲಿ ಎಂದು ಸಚಿವ ರಾಜಣ್ಣ , ಯತೀಂದ್ರ ಸಿದ್ದರಾಮಯ್ಯ ಸತೀಶ್ ಜಾರಕಿಹೊಳಿ ಬ್ಯಾಟ್ ಬೀಸಿದರೇ ಅತ್ತ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಹಲವು ಶಾಸಕರು ಒತ್ತಾಯಿಸುತ್ತಿದ್ದಾರೆ. ಹೀಗೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ರಣಹದ್ದಿನಂತೆ ಕಚ್ಚಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಪತನಗೊಂಡು 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ ಎಂದು ಹೇಳಿದ್ದಾರೆ.</p>
<p>2028ಕ್ಕೆ ವಿಧಾನಸಭೆ ಚುನಾವಣೆ ಬರುತ್ತೆ ಅಂತ ನಾನು ಹೇಳುವುದಿಲ್ಲ. ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲಿ ಚುನಾವಣೆ ಬರಬಹುದು. 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ. ಕಾಂಗ್ರೆಸ್ ಸರ್ಕಾರ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ ಎಂದು ಟೀಕಿಸಿದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words:  Congress, government , fall , December, BJP MP, Govind Karajol</p>
<p>The post <a href="https://www.justkannada.in/mp-govind-karajol/">ಡಿಸೆಂಬರ್ ವೇಳೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ : ಭವಿಷ್ಯ ನುಡಿದ ಬಿಜೆಪಿ ಸಂಸದ ಗೋವಿಂದ ಕಾರಜೋಳ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಜೊತೆ 136 ಶಾಸಕರು ಇದ್ದೇವೆ: ಯಾವುದೇ ಕಾರಣಕ್ಕೂ ಸರ್ಕಾರ ಪತನವಾಗಲ್ಲ- ಸಚಿವ ಕೆಜೆ ಜಾರ್ಜ್</title>
		<link>https://www.justkannada.in/government-will-not-fall-minister-kj-george/</link>
		
		<dc:creator><![CDATA[prashanth]]></dc:creator>
		<pubDate>Thu, 08 Aug 2024 12:42:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Uncategorized]]></category>
		<category><![CDATA[fall]]></category>
		<category><![CDATA[government]]></category>
		<category><![CDATA[KJ George]]></category>
		<category><![CDATA[minister]]></category>
		<category><![CDATA[Will not]]></category>
		<guid isPermaLink="false">https://www.justkannada.in/?p=127549</guid>

					<description><![CDATA[<p>ಚಿಕ್ಕಬಳ್ಳಾಪುರ,ಆಗಸ್ಟ್,8,2024 (www.justkannada.in):  ಸಿಎಂ ಸಿದ್ದರಾಮಯ್ಯ ಜೊತೆ 136 ಶಾಸಕರು ಇದ್ದೇವೆ. ಹೀಗಾಗಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಪತನವಾಗಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಕೆ.ಜೆ ಜಾರ್ಜ್, ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ಸುಮ್ಮನೆ ಆರೋಪ ಮಾಡುತ್ತಿದ್ದಾರೆ.ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರದ್ದು ಏನು ತಪ್ಪು ಇಲ್ಲ. ಸಿದ್ದರಾಮಯ್ಯ ಪಾತ್ರದ ಬಗ್ಗೆ ಇದುವರೆಗೂ ವಿಪಕ್ಷಗಳು ದಾಖಲೆಗಳನ್ನು ಕೊಟ್ಟಿಲ್ಲ. ಲಾಭವಾಗುತ್ತೆ ಅಂದರೆ ಎಚ್ ಡಿ ಕುಮಾರಸ್ವಾಮಿ ಯಾವುದೇ ಗೌಡರ [&#8230;]</p>
<p>The post <a href="https://www.justkannada.in/government-will-not-fall-minister-kj-george/">ಸಿಎಂ ಜೊತೆ 136 ಶಾಸಕರು ಇದ್ದೇವೆ: ಯಾವುದೇ ಕಾರಣಕ್ಕೂ ಸರ್ಕಾರ ಪತನವಾಗಲ್ಲ- ಸಚಿವ ಕೆಜೆ ಜಾರ್ಜ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಬಳ್ಳಾಪುರ,ಆಗಸ್ಟ್,8,2024 (<a href="http://www.justkannada.in">www.justkannada.in</a>):  </strong>ಸಿಎಂ ಸಿದ್ದರಾಮಯ್ಯ ಜೊತೆ 136 ಶಾಸಕರು ಇದ್ದೇವೆ. ಹೀಗಾಗಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಪತನವಾಗಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ವಿಶ್ವಾಸ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಕೆ.ಜೆ ಜಾರ್ಜ್, ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ಸುಮ್ಮನೆ ಆರೋಪ ಮಾಡುತ್ತಿದ್ದಾರೆ.ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರದ್ದು ಏನು ತಪ್ಪು ಇಲ್ಲ. ಸಿದ್ದರಾಮಯ್ಯ ಪಾತ್ರದ ಬಗ್ಗೆ ಇದುವರೆಗೂ ವಿಪಕ್ಷಗಳು ದಾಖಲೆಗಳನ್ನು ಕೊಟ್ಟಿಲ್ಲ. ಲಾಭವಾಗುತ್ತೆ ಅಂದರೆ ಎಚ್ ಡಿ ಕುಮಾರಸ್ವಾಮಿ ಯಾವುದೇ ಗೌಡರ ಜೊತೆಯು ಹೋಗುತ್ತಾರೆ. ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗಿಯಾಗಲ್ಲವೆಂದು ಹೇಳಿ ಈಗ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ ಎಂದು ಕಿಡಿಕಾರಿದರು.</p>
<p>ಕಾಂಗ್ರೆಸ್ ಸರ್ಕಾರ ಬೀಳುತ್ತೆ ಅಂತ ಅಧಿಕಾರಿಗಳನ್ನು ಹೆದರಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಜೊತೆಗೆ ಕಾಂಗ್ರೆಸ್ಸಿನ 136 ಶಾಸಕರು ಇದ್ದೇವೆ. ಬಿಜೆಪಿಯವರಿಗೆ ಯಾವುದೇ ಮಾರ್ಗದಿಂದ ಆದರೂ ಅಧಿಕಾರ ಬೇಕಾಗಿದೆ. ಅಧಿಕಾರ ಬಿಟ್ಟು ಬಿಜೆಪಿ ಅವರಿಗೆ ಇರಲು ಸಾಧ್ಯವಾಗುತ್ತಿಲ್ಲ ಎಂದು ಕೆ.ಜೆ ಜಾರ್ಜ್ ಲೇವಡಿ ಮಾಡಿದರು.</p>
<p>Key words: Government, will not, fall, Minister, KJ George</p>
<p>The post <a href="https://www.justkannada.in/government-will-not-fall-minister-kj-george/">ಸಿಎಂ ಜೊತೆ 136 ಶಾಸಕರು ಇದ್ದೇವೆ: ಯಾವುದೇ ಕಾರಣಕ್ಕೂ ಸರ್ಕಾರ ಪತನವಾಗಲ್ಲ- ಸಚಿವ ಕೆಜೆ ಜಾರ್ಜ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಹಾರದಲ್ಲಿ ಜೆಡಿಯು-ಬಿಜೆಪಿ ಸರ್ಕಾರ ಪತನ ಬಹುತೇಕ ಖಚಿತ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ನಿತೀಶ್ ಕುಮಾರ್.</title>
		<link>https://www.justkannada.in/jdu-bjp-government-bihar-fall-nitish-kumar/</link>
		
		<dc:creator><![CDATA[JK Desk]]></dc:creator>
		<pubDate>Tue, 09 Aug 2022 10:12:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bihar]]></category>
		<category><![CDATA[fall]]></category>
		<category><![CDATA[JDU-BJP- government]]></category>
		<category><![CDATA[Nitish Kumar]]></category>
		<guid isPermaLink="false">https://www.justkannada.in/?p=94716</guid>

					<description><![CDATA[<p>ಪಾಟ್ನಾ,ಆಗಸ್ಟ್,9,2022(www.justkannada.in): ಬಿಹಾರದಲ್ಲಿ ಮಹತ್ವದ ರಾಜಕೀಯ ಬದಲಾವಣೆಯಾಗುವ ಸಾಧ್ಯತೆ ಇದ್ದು, ಜೆಡಿಯು-ಬಿಜೆಪಿ ಸರ್ಕಾರ ಪತನ ಬಹುತೇಕ ಖಚಿತವಾಗಿದೆ. ಬಿಜೆಪಿ ಜೊತೆಗಿನ ಮೈತ್ರಿಯಿಂದ ದೂರ ಸರಿಯಲು ನಿರ್ಧರಿಸಿರುವ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದಾರೆ ಎನ್ನಲಾಗಿದೆ. ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಹೀಗಾಗಿ, ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಳ್ಳಲು ನಿತೀಶ್ ಕುಮಾರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿಹಾರದಲ್ಲಿ ಜೆಡಿಯು- ಬಿಜೆಪಿ ಮೈತ್ರಿ ಸರ್ಕಾರ ಪತನವಾಗುವುದು ಬಹುತೇಕ ಖಚಿತವಾಗಿದೆ. ಇನ್ನು ನಿತೀಶ್ ಕುಮಾರ್ , [&#8230;]</p>
<p>The post <a href="https://www.justkannada.in/jdu-bjp-government-bihar-fall-nitish-kumar/">ಬಿಹಾರದಲ್ಲಿ ಜೆಡಿಯು-ಬಿಜೆಪಿ ಸರ್ಕಾರ ಪತನ ಬಹುತೇಕ ಖಚಿತ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ನಿತೀಶ್ ಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಪಾಟ್ನಾ,ಆಗಸ್ಟ್,9,2022(<a href="http://www.justkannada.in">www.justkannada.in</a>):</strong> ಬಿಹಾರದಲ್ಲಿ ಮಹತ್ವದ ರಾಜಕೀಯ ಬದಲಾವಣೆಯಾಗುವ ಸಾಧ್ಯತೆ ಇದ್ದು, ಜೆಡಿಯು-ಬಿಜೆಪಿ ಸರ್ಕಾರ ಪತನ ಬಹುತೇಕ ಖಚಿತವಾಗಿದೆ. ಬಿಜೆಪಿ ಜೊತೆಗಿನ ಮೈತ್ರಿಯಿಂದ ದೂರ ಸರಿಯಲು ನಿರ್ಧರಿಸಿರುವ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದಾರೆ ಎನ್ನಲಾಗಿದೆ.</p>
<p>ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಹೀಗಾಗಿ, ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಳ್ಳಲು ನಿತೀಶ್ ಕುಮಾರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿಹಾರದಲ್ಲಿ ಜೆಡಿಯು- ಬಿಜೆಪಿ ಮೈತ್ರಿ ಸರ್ಕಾರ ಪತನವಾಗುವುದು ಬಹುತೇಕ ಖಚಿತವಾಗಿದೆ.</p>
<p>ಇನ್ನು ನಿತೀಶ್ ಕುಮಾರ್ , ಆರ್ ಜೆಡಿ, ಕಾಂಗ್ರೆಸ್ ಜೊತೆ ಸೇರಿ ಮಹಾಘಟಬಂಧನ್ ರಚನೆ ಮಾಡುವ ನಿರ್ಧಾರ ಮಾಡಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ತೇಜಸ್ವಿ ಯಾದವ್  ಅವರೊಂದಿಗೆ ರಾಜ್ಯಪಾಲರ ಭೇಟಿಗೆ ನಿತೀಶ್ ಕುಮಾರ್   ಇಂದು ಸಂಜೆ 4 ಗಂಟೆಗೆ ಸಮಯಾವಕಾಶ ಕೇಳಿದ್ದಾರೆ.<img loading="lazy" decoding="async" class="aligncenter size-full wp-image-94718" src="https://www.justkannada.in/wp-content/uploads/2022/08/nitish.jpg" alt="" width="500" height="307" srcset="https://www.justkannada.in/wp-content/uploads/2022/08/nitish.jpg 500w, https://www.justkannada.in/wp-content/uploads/2022/08/nitish-300x184.jpg 300w" sizes="auto, (max-width: 500px) 100vw, 500px" /></p>
<p>ಬಿಹಾರ ಸಿಎಂ ನಿತೀಶ್ ಕುಮಾರ್, ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಮತ್ತು ಇತರ ಮಹಾಘಟಬಂಧನ್ ಘಟಕಗಳು ಇಂದು ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆಯಿದೆ.</p>
<p>Key words: JDU-BJP- government -Bihar- fall-Nitish Kumar</p>
<p>The post <a href="https://www.justkannada.in/jdu-bjp-government-bihar-fall-nitish-kumar/">ಬಿಹಾರದಲ್ಲಿ ಜೆಡಿಯು-ಬಿಜೆಪಿ ಸರ್ಕಾರ ಪತನ ಬಹುತೇಕ ಖಚಿತ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ನಿತೀಶ್ ಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪುಟಗೋಸಿ ಹೇಳಿಕೆಗೆ ತಿರುಗೇಟು: ಮೈತ್ರಿ ಸರ್ಕಾರ ಬೀಳಲು ಹೆಚ್ ಡಿಕೆಯೇ ಕಾರಣ ಎಂದ ಮಾಜಿ ಸಿಎಂ ಸಿದ್ಧರಾಮಯ್ಯ.</title>
		<link>https://www.justkannada.in/%e0%b2%aa%e0%b3%81%e0%b2%9f%e0%b2%97%e0%b3%8b%e0%b2%b8%e0%b2%bf-%e0%b2%b9%e0%b3%87%e0%b2%b3%e0%b2%bf%e0%b2%95%e0%b3%86%e0%b2%97%e0%b3%86-%e0%b2%a4%e0%b2%bf%e0%b2%b0%e0%b3%81%e0%b2%97%e0%b3%87%e0%b2%9f/</link>
		
		<dc:creator><![CDATA[JK Desk]]></dc:creator>
		<pubDate>Wed, 13 Oct 2021 05:22:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[alliance government]]></category>
		<category><![CDATA[fall]]></category>
		<category><![CDATA[Former CM Siddaramaiah –against-HD Kumaraswamy- responsible]]></category>
		<guid isPermaLink="false">https://www.justkannada.in/?p=77865</guid>

					<description><![CDATA[<p>ಕಲಬುರ್ಗಿ,ಅಕ್ಟೋಬರ್,13,2021(www.justkannada.in): ಪುಟಗೋಸಿ ವಿಪಕ್ಷ ನಾಯಕ ಸ್ಥಾನಕ್ಕಾಗಿ ಮೈತ್ರಿ ಸರ್ಕಾರವನ್ನು ತೆಗೆದರು ಎಂದು ಹೇಳಿಕೆ ನೀಡಿದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ  ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಕಲಬುರ್ಗಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿ ಹೆಚ್.ಡಿಕೆ ವಿರುದ್ಧ ಕಿಡಿಕಾರಿದ  ಮಾಜಿ ಸಿಎಂ ಸಿದ್ದರಾಮಯ್ಯ, ಸಂವಿಧಾನಿಕವಾಗಿರುವ ವಿಪಕ್ಷ ನಾಯಕನ ಹುದ್ದೆ ಕುಮಾರಸ್ವಾಮಿ ಪ್ರಕಾರ &#8216;ಪುಟಗೋಸಿ&#8217;. ಅವರಿಗೆ ಇಂಥ ಅಭಿಪ್ರಾಯವಿದೆ ಎಂದು ಗೊತ್ತಿರಲಿಲ್ಲ. ಮುಖ್ಯಮಂತ್ರಿಯಾಗಿದ್ದವರು ಇಂತಹ ಮಾತುಗಳನ್ನಾಡಬಾರದು. ವಿಪಕ್ಷ ನಾಯಕನ ಹುದ್ದೆ ಅವರ ಪ್ರಕಾರ ಪುಟಗೋಸಿ ಎನ್ನುವುದಾದರೆ ಹೆಚ್.ಡಿ.ದೇವೇಗೌಡರೂ ವಿರೋಧ ಪಕ್ಷದ [&#8230;]</p>
<p>The post <a href="https://www.justkannada.in/%e0%b2%aa%e0%b3%81%e0%b2%9f%e0%b2%97%e0%b3%8b%e0%b2%b8%e0%b2%bf-%e0%b2%b9%e0%b3%87%e0%b2%b3%e0%b2%bf%e0%b2%95%e0%b3%86%e0%b2%97%e0%b3%86-%e0%b2%a4%e0%b2%bf%e0%b2%b0%e0%b3%81%e0%b2%97%e0%b3%87%e0%b2%9f/">ಪುಟಗೋಸಿ ಹೇಳಿಕೆಗೆ ತಿರುಗೇಟು: ಮೈತ್ರಿ ಸರ್ಕಾರ ಬೀಳಲು ಹೆಚ್ ಡಿಕೆಯೇ ಕಾರಣ ಎಂದ ಮಾಜಿ ಸಿಎಂ ಸಿದ್ಧರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರ್ಗಿ,ಅಕ್ಟೋಬರ್,13,2021(<a href="https://www.justkannada.in">www.justkannada.in</a>):</strong> ಪುಟಗೋಸಿ ವಿಪಕ್ಷ ನಾಯಕ ಸ್ಥಾನಕ್ಕಾಗಿ ಮೈತ್ರಿ ಸರ್ಕಾರವನ್ನು ತೆಗೆದರು ಎಂದು ಹೇಳಿಕೆ ನೀಡಿದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ  ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಕಲಬುರ್ಗಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿ ಹೆಚ್.ಡಿಕೆ ವಿರುದ್ಧ ಕಿಡಿಕಾರಿದ  ಮಾಜಿ ಸಿಎಂ ಸಿದ್ದರಾಮಯ್ಯ, ಸಂವಿಧಾನಿಕವಾಗಿರುವ ವಿಪಕ್ಷ ನಾಯಕನ ಹುದ್ದೆ ಕುಮಾರಸ್ವಾಮಿ ಪ್ರಕಾರ &#8216;ಪುಟಗೋಸಿ&#8217;. ಅವರಿಗೆ ಇಂಥ ಅಭಿಪ್ರಾಯವಿದೆ ಎಂದು ಗೊತ್ತಿರಲಿಲ್ಲ. ಮುಖ್ಯಮಂತ್ರಿಯಾಗಿದ್ದವರು ಇಂತಹ ಮಾತುಗಳನ್ನಾಡಬಾರದು. ವಿಪಕ್ಷ ನಾಯಕನ ಹುದ್ದೆ ಅವರ ಪ್ರಕಾರ ಪುಟಗೋಸಿ ಎನ್ನುವುದಾದರೆ ಹೆಚ್.ಡಿ.ದೇವೇಗೌಡರೂ ವಿರೋಧ ಪಕ್ಷದ ನಾಯಕರಾಗಿದ್ದರು ಹಾಗಾದರೆ ಅದು ಕೂಡ ಪುಟಗೋಸಿನಾ? ಕುಮಾರಸ್ವಾಮಿ ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಲಿ. ಸಿಎಂ ಆಗಿದ್ದವರು ಜವಾಬ್ದಾರಿಯುತವಾಗಿ ಮಾತನಾಡಬೇಕು. ಸಾಂವಿಧಾನಿಕ ಹುದ್ದೆ ಬಗ್ಗೆ ಕೀಳಾಗಿ ಮಾತನಾಡಬಾರದು  ಎಂದು ಹರಿಹಾಯ್ದರು.</p>
<p><strong> </strong>ನನ್ನ ವಿರುದ್ಧ ಹೆಚ್,.ಡಿಕೆ ಮಾಡಿದ ಆರೋಪ ಅಪ್ಪಟ ಸುಳ್ಳು. ಮೈತ್ರಿ ಸರ್ಕಾರ ಪತನಕ್ಕೆ ಹೆಚ್.ಡಿ ಕುಮಾರಸ್ವಾಮಿಯೇ ಕಾರಣ. ನಾನು ಮೈತ್ರಿ ಸರ್ಕಾರ ತೆಗೆಯಬೇಕೆಂದಿದ್ದರೇ  ಕುಮಾರಸ್ವಾಮಿಯನ್ನು ಸಿಎಂ ಮಾಡಲು ಒಪ್ಪುತ್ತಿರಲಿಲ್ಲ. ಮುಖ್ಯಮಂತ್ರಿಯಾದವರು ಯಾರಾದರೂ ಹೋಟೆಲ್ ನಲ್ಲಿ ಕುಳಿತು ಆಡಳಿತ ನಡೆಸುತ್ತಾರಾ? ಶಾಸಕರಿಗೆ ಸಿಎಂ ಭೇಟಿಯಾಗಲು ಆಗುತ್ತಿರಲಿಲ್ಲ, ಕುಮಾರಸ್ವಾಮಿ ಶಾಸಕರ ಸಮಸ್ಯೆಯನ್ನೂ ಆಲಿಸುತ್ತಿರಲಿಲ್ಲ. ಇದರಿಂದಾಗಿ ಶಾಸಕರಿಗೆ ಅಸಮಾಧಾನ ಉಂಟಾಯಿತು. ಹೀಗಾಗಿ ಕುಮಾರಸ್ವಾಮಿಯೇ ಮೈತ್ರಿ ಸರ್ಕಾರ ಉರುಳಲು ಕಾರಣ ಎಂದು ವಾಗ್ದಾಳಿ ನಡೆಸಿದರು.<img loading="lazy" decoding="async" class="aligncenter size-full wp-image-70271" src="https://www.justkannada.in/wp-content/uploads/2021/07/siddaramaiah-9.jpg" alt="" width="650" height="400" /></p>
<p>ಇನ್ನು 23 ಶಾಸಕರು ನಮ್ಮ ಪಕ್ಷದಿಂದ ಬಿಜೆಪಿಗೆ ಹೋಗಿಲ್ಲ, ನಮ್ಮ ಪಕ್ಷದ 14 ಶಾಸಕರು ಬಿಜೆಪಿಗೆ ಹೋಗಿದ್ದಾರೆ. ಮೂವರು ಜೆಡಿಎಸ್ ಶಾಸಕರು ಬಿಜೆಪಿಗೆ ಹೋಗಿದ್ದಾರೆ. ಹಾಗಾದ್ರೆ ಜೆಡಿಎಸ್ ಶಾಸಕರನ್ನೂ ನಾನೇ ಬಿಜೆಪಿಗೆ ಕಳುಹಿಸಿದ್ನಾ? ಕುಮಾರಸ್ವಾಮಿಯವರೇ ನಿಮಗೆ ಎಷ್ಟು ನಾಲಿಗೆಯಿದೆ? ಮನುಷ್ಯನಿಗೆ ಒಂದು ನಾಲಿಗೆಯಿರಬೇಕು ಎಂದು ಸಿದ್ಧರಾಮಯ್ಯ ಗುಡುಗಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Former CM Siddaramaiah –against-HD Kumaraswamy- responsible &#8211; fall &#8211; alliance government</p>
<p>The post <a href="https://www.justkannada.in/%e0%b2%aa%e0%b3%81%e0%b2%9f%e0%b2%97%e0%b3%8b%e0%b2%b8%e0%b2%bf-%e0%b2%b9%e0%b3%87%e0%b2%b3%e0%b2%bf%e0%b2%95%e0%b3%86%e0%b2%97%e0%b3%86-%e0%b2%a4%e0%b2%bf%e0%b2%b0%e0%b3%81%e0%b2%97%e0%b3%87%e0%b2%9f/">ಪುಟಗೋಸಿ ಹೇಳಿಕೆಗೆ ತಿರುಗೇಟು: ಮೈತ್ರಿ ಸರ್ಕಾರ ಬೀಳಲು ಹೆಚ್ ಡಿಕೆಯೇ ಕಾರಣ ಎಂದ ಮಾಜಿ ಸಿಎಂ ಸಿದ್ಧರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈತ್ರಿ ಸರ್ಕಾರ ಬೀಳಲು ಸಿದ್ಧರಾಮಯ್ಯ ಕಾರಣ ಎಂದ ಹೆಚ್.ಡಿಕೆಗೆ ಯತೀಂದ್ರ ಸಿದ್ಧರಾಮಯ್ಯ ತಿರುಗೇಟು.</title>
		<link>https://www.justkannada.in/yatindra-siddaramaiah-hd-kumaraswamy-alliance-government-fall/</link>
		
		<dc:creator><![CDATA[JK Desk]]></dc:creator>
		<pubDate>Tue, 12 Oct 2021 10:58:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[alliance government]]></category>
		<category><![CDATA[fall]]></category>
		<category><![CDATA[HD Kumaraswamy]]></category>
		<category><![CDATA[Yatindra Siddaramaiah]]></category>
		<guid isPermaLink="false">https://www.justkannada.in/?p=77838</guid>

					<description><![CDATA[<p>ಮೈಸೂರು,ಅಕ್ಟೋಬರ್,12,2021(www.justkannada.in):  ಹಿಂದಿನ ಮೈತ್ರಿ ಸರ್ಕಾರ ಬೀಳಲು ಸಿದ್ಧರಾಮಯ್ಯ ಕಾರಣ ಎಂದು ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಶಾಸಕ ಯತೀಂದ್ರ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ 17 ಶಾಸಕರನ್ನ ಕಳೆದುಕೊಳ್ಳಲು  ಜೆಡಿಎಸ್ ಕಾರಣ. ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿದ್ದಕ್ಕೆ  ನಾವು 17 ಶಾಸಕರನ್ನ ಕಳೆದುಕೊಂಡವು ಎಂದು ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಯತೀಂದ್ರ ಸಿದ್ಧರಾಮಯ್ಯ, ನಮಗೆ 80 ಸ್ಥಾನ ಬಂದಿದ್ರೂ ಹೆಚ್.ಡಿ ಕುಮಾರಸ್ವಾಮಿಗೆ ಸಿಎಂ ಸ್ಥಾನ ಬಿಟ್ಟುಕೊಟ್ಟಿದ್ದವು. ಆದ್ರೆ ಹೆಚ್.ಡಿ [&#8230;]</p>
<p>The post <a href="https://www.justkannada.in/yatindra-siddaramaiah-hd-kumaraswamy-alliance-government-fall/">ಮೈತ್ರಿ ಸರ್ಕಾರ ಬೀಳಲು ಸಿದ್ಧರಾಮಯ್ಯ ಕಾರಣ ಎಂದ ಹೆಚ್.ಡಿಕೆಗೆ ಯತೀಂದ್ರ ಸಿದ್ಧರಾಮಯ್ಯ ತಿರುಗೇಟು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,12,2021(<a href="https://www.justkannada.in">www.justkannada.in</a>): </strong> ಹಿಂದಿನ ಮೈತ್ರಿ ಸರ್ಕಾರ ಬೀಳಲು ಸಿದ್ಧರಾಮಯ್ಯ ಕಾರಣ ಎಂದು ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಶಾಸಕ ಯತೀಂದ್ರ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಕಾಂಗ್ರೆಸ್ 17 ಶಾಸಕರನ್ನ ಕಳೆದುಕೊಳ್ಳಲು  ಜೆಡಿಎಸ್ ಕಾರಣ. ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿದ್ದಕ್ಕೆ  ನಾವು 17 ಶಾಸಕರನ್ನ ಕಳೆದುಕೊಂಡವು ಎಂದು ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ.<img loading="lazy" decoding="async" class="aligncenter size-full wp-image-69315" src="https://www.justkannada.in/wp-content/uploads/2021/07/yathindra.jpg" alt="" width="620" height="414" /></p>
<p>ಮೈಸೂರಿನಲ್ಲಿ ಇಂದು ಮಾತನಾಡಿದ ಯತೀಂದ್ರ ಸಿದ್ಧರಾಮಯ್ಯ, ನಮಗೆ 80 ಸ್ಥಾನ ಬಂದಿದ್ರೂ ಹೆಚ್.ಡಿ ಕುಮಾರಸ್ವಾಮಿಗೆ ಸಿಎಂ ಸ್ಥಾನ ಬಿಟ್ಟುಕೊಟ್ಟಿದ್ದವು. ಆದ್ರೆ ಹೆಚ್.ಡಿ ಕುಮಾರಸ್ವಾಮಿ ನಮ್ಮ ಶಾಸಕರನ್ನ ಸರಿಯಾಗಿ ನೋಡಿಕೊಳ್ಳಲಿಲ್ಲ.  ಸಿಎಂ ಸರಿಯಾಗಿ ಸಿಗ್ತಿಲ್ಲ ಎಂದು ಶಾಸಕರು ಕೈಬಿಟ್ಟು ಹೋದರು.  ಜೆಡಿಎಸ್ ಜತೆ ಮೈತ್ರಿ ಆಗದಿದ್ರೆ ನಮ್ಮ ಶಾಸಕರು ನಮ್ಮ ಜತೆಯಲ್ಲೇ ಇರ್ತಿದ್ದರು ಎಂದು ಹೇಳಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Yatindra Siddaramaiah- HD Kumaraswamy- alliance government -fall</p>
<p>&nbsp;</p>
<p>The post <a href="https://www.justkannada.in/yatindra-siddaramaiah-hd-kumaraswamy-alliance-government-fall/">ಮೈತ್ರಿ ಸರ್ಕಾರ ಬೀಳಲು ಸಿದ್ಧರಾಮಯ್ಯ ಕಾರಣ ಎಂದ ಹೆಚ್.ಡಿಕೆಗೆ ಯತೀಂದ್ರ ಸಿದ್ಧರಾಮಯ್ಯ ತಿರುಗೇಟು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ” : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್&#8230;!</title>
		<link>https://www.justkannada.in/fakehindusstreetfallcryingformer-cmh-d-kumaraswamyseriestweet/</link>
		
		<dc:creator><![CDATA[JK Desk]]></dc:creator>
		<pubDate>Wed, 17 Feb 2021 06:53:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[crying]]></category>
		<category><![CDATA[fake]]></category>
		<category><![CDATA[fall]]></category>
		<category><![CDATA[Former CM]]></category>
		<category><![CDATA[H.D kumaraswamy]]></category>
		<category><![CDATA[Hindus]]></category>
		<category><![CDATA[series]]></category>
		<category><![CDATA[street]]></category>
		<category><![CDATA[tweet]]></category>
		<guid isPermaLink="false">https://www.justkannada.in/?p=56645</guid>

					<description><![CDATA[<p>ಬೆಂಗಳೂರು,ಫೆಬ್ರವರಿ,17,2021(www.justkannada.in) : ರಾಮನ ಹೆಸರಿನ ಮೇಲೆ ನಡೆಯುತ್ತಿರುವ ರಾಜಕೀಯ, ಹಣದ ಕೊಳ್ಳೆ, ಅಧಿಕಾರಕ್ಕಾಗಿ ನಡೆಯುತ್ತಿರುವ ಸ್ತುತಿಯನ್ನು ಪ್ರಶ್ನೆ ಮಾಡಿದ್ದಕ್ಕೆ ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶವ್ಯಕ್ತಪಡಿಸಿದ್ದಾರೆ.ನಕ(ಇ)ಲಿ ಹಿಂದೂಗಳಿಗೆ ನೆನಪಿರಲಿ, ದೇವರಿಗಾಗಿ ನಾವು ಮಾಡಿದಷ್ಟು ಪ್ರಾರ್ಥನೆ, ಪೂಜೆಗಳ ಮುಂದೆ, ಈ ನಕಲಿಗಳು ಮಾಡಿದ &#8216;ಅಧಿಕಾರ ರಾಮ ಜಪ&#8217; ಕಾಲು ಭಾಗಕ್ಕೂ ಸಾಲದು. ಆಗಾಗ್ಗೆ ಈ ಮಾತು ಹೇಳುತ್ತಿರುತ್ತೇನೆ. ನಮ್ಮ ನಡುವಿನ ನಿಷ್ಕಪಟ, ಕಳಂಕವಿಲ್ಲದ ಜಾತ್ಯತೀತವಾದಿ ದೇವೇಗೌಡರು. [&#8230;]</p>
<p>The post <a href="https://www.justkannada.in/fakehindusstreetfallcryingformer-cmh-d-kumaraswamyseriestweet/">“ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ” : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್&#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,17,2021(www.justkannada.in) :</strong> ರಾಮನ ಹೆಸರಿನ ಮೇಲೆ ನಡೆಯುತ್ತಿರುವ ರಾಜಕೀಯ, ಹಣದ ಕೊಳ್ಳೆ, ಅಧಿಕಾರಕ್ಕಾಗಿ ನಡೆಯುತ್ತಿರುವ ಸ್ತುತಿಯನ್ನು ಪ್ರಶ್ನೆ ಮಾಡಿದ್ದಕ್ಕೆ ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter wp-image-53142" src="https://www.justkannada.in/wp-content/uploads/2021/01/jk.jpg" alt="jk" width="374" height="374" />ನಕ(ಇ)ಲಿ ಹಿಂದೂಗಳಿಗೆ ನೆನಪಿರಲಿ, ದೇವರಿಗಾಗಿ ನಾವು ಮಾಡಿದಷ್ಟು ಪ್ರಾರ್ಥನೆ, ಪೂಜೆಗಳ ಮುಂದೆ, ಈ ನಕಲಿಗಳು ಮಾಡಿದ &#8216;ಅಧಿಕಾರ ರಾಮ ಜಪ&#8217; ಕಾಲು ಭಾಗಕ್ಕೂ ಸಾಲದು. ಆಗಾಗ್ಗೆ ಈ ಮಾತು ಹೇಳುತ್ತಿರುತ್ತೇನೆ. ನಮ್ಮ ನಡುವಿನ ನಿಷ್ಕಪಟ, ಕಳಂಕವಿಲ್ಲದ ಜಾತ್ಯತೀತವಾದಿ ದೇವೇಗೌಡರು. ತಮ್ಮ ಧರ್ಮದ ಬಗ್ಗೆ ಆಳವಾದ ನಂಬಿಕೆ ಇದ್ದೂ, ಪರಧರ್ಮದ ಬಗ್ಗೆ ಅಪಾರ ಗೌರವ ಉಳ್ಳವರವರಾಗಿದ್ದಾರೆ ಎಂದಿದ್ದಾರೆ.</p>
<p><strong>ನಮ್ಮ ಕುಟುಂಬದ ನಂಬಿಕೆ</strong> <strong>ಪ್ರಶ್ನಿಸುವವರು</strong> <strong>ಮೂರ್ಖರು</strong></p>
<p>ದೇವೇಗೌಡರಷ್ಟು ದೈವತ್ವ ನಂಬಿದವರು, ದೇಗುಲ ನೋಡಿದವರು ಇನ್ನೊಬ್ಬರಿಲ್ಲ. ದೈವದ ಮೇಲೆ ನಮ್ಮ ಕುಟುಂಬಕ್ಕಿರುವ ನಂಬಿಕೆ ಪ್ರಶ್ನಿಸುವವರು ಮೂರ್ಖರು. ಪ್ರಧಾನಿ ಸ್ಥಾನ ಕೊಟ್ಟಿದ್ದೂ ದೇವರೇ, ಆ ಸ್ಥಾನದಲ್ಲಿ ಮುಂದುವರಿಯುವ ಅಥವಾ ಸ್ಥಾನ ತೊರೆಯುವ ಅವಕಾಶಗಳಿದ್ದರೂ ಸ್ಥಾನ ತೊರೆಯಬೇಕೆಂಬ ನಿರ್ಣಯ ಕೊಟ್ಟಿದ್ದೂ ದೇವರೇ, ಇದು ಶೃಂಗೇರಿ ಜಗದ್ಗುರುಗಳ ಎದುರು ದೇವೇಗೌಡರು ಪ್ರಮಾಣಿಕವಾಗಿ, ಬಹಿರಂಗವಾಗಿ ಹೇಳಿದ್ದ ಮಾತು. ಇದು ನಮ್ಮ ದೈವ ಬದ್ಧತೆಗೆ ಸಾಕ್ಷಿ. ಇದು ನಮಗಿರುವ ದೈವ ಕೃಪೆಗೂ ಸಾಕ್ಷಿ ಎಂದು ಹೇಳಿದ್ದಾರೆ.</p>
<p><strong>ದೇವರನ್ನು ಅಧಿಕಾರ, ರಾಜಕೀಯ, ಹಣಕ್ಕಾಗಿ ಬಳಸಿಕೊಳ್ಳುವುದು ಧಾರ್ಮಿಕ ಭ್ರಷ್ಟಾಚಾರ</strong></p>
<p><img loading="lazy" decoding="async" class="aligncenter wp-image-56659" src="https://www.justkannada.in/wp-content/uploads/2021/02/02-11-300x132.jpg" alt="Fake,Hindus,street,fall,crying,Former CM,H.D.Kumaraswamy,Series,Tweet " width="461" height="203" /></p>
<p>ಇಚ್ಛೆಗಳನ್ನಿಟ್ಟುಕೊಂಡು ದೇವರನ್ನು ಆರಾಧಿಸುವುದೇ ತಪ್ಪು. ಅಂಥದ್ದರಲ್ಲಿ ದೇವರನ್ನು ಅಧಿಕಾರಕ್ಕಾಗಿ, ರಾಜಕೀಯಕ್ಕಾಗಿ, ಹಣಕ್ಕಾಗಿ ಬಳಸಿಕೊಳ್ಳುವುದು ಧಾರ್ಮಿಕ ಭ್ರಷ್ಟಾಚಾರ. ರಾಮನ ಹೆಸರಲ್ಲಿ ಧಾರ್ಮಿಕ ಭ್ರಷ್ಟಾಚಾರದಲ್ಲಿ ತೊಡಗಿರುವವರಿಗೆಲ್ಲ ಮುಂದೆ ತಕ್ಕ ಫಲ ಸಿಗಲಿಕ್ಕಿದೆ. ಈಗ ಅರಚುವವರೆಲ್ಲರೂ ಅದಕ್ಕಾಗಿ ಕಾಯಲಿ. ಅದರ ಫಲವನ್ನೂ ಉಣ್ಣಲಿ ಎಂದು ಎಚ್ಚರಿಕೆ ನೀಡಿದ್ದಾರೆ.</p>
<p><strong>ನಾನಾಗಲಿ</strong><strong>, </strong><strong>ನನ್ನ</strong> <strong>ಕುಟುಂಬವಾಗಲಿ</strong> <strong>ಧಾರ್ಮಿಕ</strong> <strong>ಭ್ರಷ್ಟಾಚಾರದಂಥ</strong> <strong>ಕೃತ್ಯ</strong> <strong>ಮಾಡಿಲ್ಲ</strong><strong>!</strong></p>
<p>ದೇವರ ವಿಚಾರದಲ್ಲಿ ನಮಗಿರುವ ಬದ್ಧತೆಯನ್ನು ಪ್ರಶ್ನೆ ಮಾಡುವವರು, ನನ್ನನ್ನು ಹಾಗೂ ನನ್ನ ಕುಟುಂಬವನ್ನು ಟೀಕೆ ಮಾಡುವವರು, ಬಾಯಿಗೆ ಬಂದಂತೆ ಮಾತನಾಡುವವರು ಒಂದಲ್ಲ ಹತ್ತು ಬಾರಿ ಯೋಚನೆ ಮಾಡುವುದು ಒಳಿತು. ಯಾಕೆಂದರೆ, ನಾನಾಗಲಿ, ನನ್ನ ಕುಟುಂಬವಾಗಲಿ ಈಗ ದೇಶದಲ್ಲಿ ಕೆಲವರಿಂದ ನಡೆಯುತ್ತಿರುವ ಧಾರ್ಮಿಕ ಭ್ರಷ್ಟಾಚಾರದಂಥ ಕೃತ್ಯ ಮಾಡಿಲ್ಲ! ಎಂದು ಸ್ಪಷ್ಟಪಡಿಸಿದ್ದಾರೆ.</p>
<p><strong>ಶ್ರೀರಾಮನನ್ನು</strong> <strong>ಕುರುಡು</strong> <strong>ಕುರುಡಾಗಿ</strong> <strong>ಆರಾಧಿಸುವ</strong> <strong>ಭಕ್ತ</strong> <strong>ನಾನಲ್ಲ</strong></p>
<p>ಒಬ್ಬರು ಹೇಳಿದ್ದಾರೆ&#8230; ಶ್ರೀರಾಮನ ಮೇಲೆ ನಂಬಿಕೆ ಇದ್ದರೆ ಕುಮಾರಸ್ವಾಮಿ ದೇಣಿಗೆ ನೀಡಲಿ ಎಂದು. ಹಣ, ದೇಣಿಗೆ ನೀಡಿ ಶ್ರೀರಾಮನನ್ನು ಕುರುಡು ಕುರುಡಾಗಿ ಆರಾಧಿಸುವ ಭಕ್ತ ನಾನಲ್ಲ. ಹಣ ನೀಡಿ ನನ್ನ ಭಕ್ತಿ ಸಾಬೀತು ಮಾಡಬೇಕಿಲ್ಲ. ನಮ್ಮೆಲ್ಲರ ಭಕ್ತಿ, ಭಾವನೆಗಳನ್ನು ಹಣವಾಗಿ, ಅಧಿಕಾರವಾಗಿ ಪರಿವರ್ತಿಸುವ ನಿಮ್ಮ ನಡವಳಿಕೆ ತಿದ್ದಿಕೊಳ್ಳಿ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.</p>
<p><strong>ರಾಜಕೀಯದ</strong> <strong>ಹೇಳಿಕೆ</strong> <strong>ನೀಡುವುದು</strong> <strong>ಧಾರ್ಮಿಕ</strong> <strong>ನಾಯಕರಿಗೆ</strong> <strong>ಶೋಭೆಯಲ್ಲ</strong></p>
<p>ನನ್ನ ಹೇಳಿಕೆಯಲ್ಲಿ ಬೇಜವಾಬ್ದಾರಿ ಗುರುತಿಸಿರುವ ಧಾರ್ಮಿಕ ಮುಖಂಡರೊಬ್ಬರು ಮೊದಲು ತಮ್ಮ ಜವಾಬ್ದಾರಿ ಅರಿಯಬೇಕು. ರಾಮನ ಭಕ್ತಿಯು ಹಣ,ಅಧಿಕಾರ,ರಾಜಕಾರಣವಾಗಿ ಪರಿವರ್ತನೆಯಾಗುವುದನ್ನು ಅವರು ತಡೆದಿದ್ದರೆ. ಅದು ಅವರ ಜವಾಬ್ದಾರಿಯ ಸಮರ್ಥ ನಿರ್ವಹಣೆ ಆಗಿರುತ್ತಿತ್ತು. ಅದು ಬಿಟ್ಟು ರಾಜಕೀಯದ ಹೇಳಿಕೆ ನೀಡುವುದು ಧಾರ್ಮಿಕ ನಾಯಕರಿಗೆ ಶೋಭೆಯಲ್ಲ.</p>
<p><strong>ಇನ್ನು</strong> <strong>ಯಾವ</strong> <strong>ಪಬ್ಲಿಸಿಟಿ</strong> <strong>ಪಡೆಯಬೇಕಿದೆ</strong><strong>?</strong></p>
<p>ಪಬ್ಲಿಸಿಟಿಗೆ ನಾನು ಈ ಹೇಳಿಕೆ ಕೊಟ್ಟಿದ್ದೇನೆ ಎಂದು ಸೋದರ ಶ್ರೀರಾಮುಲು ಹೇಳಿದ್ದಾರೆ. ಪಾಪ ಅವರು ಮುಗ್ಧರು. ದೈವಬಲ, ಜನಾಶಿರ್ವಾದದಿಂದ 2 ಬಾರಿ ಸಿಎಂ ಆದ ನಾನು ಇನ್ನು ಯಾವ ಪಬ್ಲಿಸಿಟಿ ಪಡೆಯಬೇಕಿದೆ? ನನಗೆ ಅದರ ಅಗತ್ಯವೇನಿದೆ? ರಾಮ ಮಂದಿರ ಆಗಬೇಕೆಂದು ಕುಮಾರಸ್ವಾಮಿ ಅವರ ಮನಸ್ಸಲ್ಲೂ ಇದೆ ಎಂಬ ಅವರ ಮಾತನ್ನು ಮಾತ್ರ ಅನುಮೋದಿಸುತ್ತೇನೆ.</p>
<p><strong>ದೇಗುಲಗಳ</strong> <strong>ನಿರ್ಮಾಣಕ್ಕಾಗಿ</strong> <strong>ದೇಣಿಗೆ</strong> <strong>ಹೆಸರಿನಲ್ಲಿ</strong> <strong>ಹಣ</strong> <strong>ಸಂಗ್ರಹಿಸಿದ</strong> <strong>ಉಲ್ಲೇಖವಿಲ್ಲ</strong></p>
<p><img loading="lazy" decoding="async" class="aligncenter size-medium wp-image-43372" src="https://www.justkannada.in/wp-content/uploads/2020/10/07-13-300x268.jpg" alt="Fake,Hindus,street,fall,crying,Former CM,H.D.Kumaraswamy,Series,Tweet " width="300" height="268" /></p>
<p>ಇತಿಹಾಸ ಹೇಳುತ್ತಾ ನಿಂತಿರುವ ಪುರಾತನ ದೇಗುಲಗಳ ಹಿಂದೆ ಜನರನ್ನು ವಿಭಜಿಸಿದ ಕತೆಗಳಿಲ್ಲ. ಆ ದೇಗುಲಗಳ ನಿರ್ಮಾಣಕ್ಕಾಗಿ ದೇಣಿಗೆ ಹೆಸರಿನಲ್ಲಿ ಹಣ ಸಂಗ್ರಹಿಸಿದ ಉಲ್ಲೇಖವಿಲ್ಲ. ದೇವರನ್ನು ರಾಜಕೀಯಕ್ಕಾಗಿ ಉಪಯೋಗಿಸಿಕೊಂಡ ಉಲ್ಲೇಖವಿರುವ ಒಂದೇ ಒಂದು ಶಾಸನ ನಮಗೆ ಸಿಕ್ಕಿಲ್ಲ. ಈಗ ಇಂಥ ಕೃತ್ಯ ಮಾಡುತ್ತಿರುವವರು ದಯವಿಟ್ಟು ನಿಲ್ಲಿಸಿ ಎಂದು ಮನವಿ ಮಾಡಿದ್ದಾರೆ.</p>
<p><strong>ರಾಮಮಂದಿರ ಹೆಸರಿನ ವಿಭಜನೆಗೆ</strong> <strong>ನನ್ನ</strong> <strong>ವಿರೋಧ </strong></p>
<p>ಈ ವಿಚಾರವಾಗಿ ಮಕ್ಕಳು-ಮರಿಗಳಿಗೆ, ಅಪ್ಪನ ಅಧಿಕಾರದ ಹಿಂದೆ ಅಡಗಿ ದುಡ್ಡು ಕೊಳ್ಳೆ ಹೊಡೆಯುತ್ತಿರುವ ಸ್ವಘೋಷಿತ ನವ ಇಲಿಗಳಿಗೆ ನಾನು ಪ್ರತಿಕ್ರಿಯಿಸಲಾರೆ. ಇಷ್ಟು ಹೇಳಿಯೂ ಅರ್ಥವಾಗದವರಿಗೆ ಹೇಳುವುದು ಇಷ್ಟೆ-ರಾಮಮಂದಿರ ಹಿಂದೂಗಳ ಭಕ್ತಿ,ಭಾವನೆಗಳ ಮೂರ್ತ ರೂಪ ಅದು ಆಗಬೇಕು. ಆದರೆ, ಅದೇ ಹೆಸರಿನಲ್ಲಿ ನಡೆಯುತ್ತಿರುವ ವಿಭಜನೆಗೆ ನನ್ನ ವಿರೋಧವಿದೆ ಎಂದು ತಿಳಿಸಿದ್ದಾರೆ.</p>
<p>ENGLISH SUMMARY&#8230;</p>
<p>&#8216;Fake Hindus are shouting on streets&#8217;: Former CM HDK tweets<br />
Bengaluru, Feb. 17, 2021 (www.justkannada.in): Former Chief Minister H.D. Kumaraswamy has expressed his anger in his tweet by stating, &#8220;as a result of questioning the politics that is going on in the name of god Sri Rama, looting of money, yearning for power, today fake Hindus have taken to streets and shouting.&#8221;<br />
&#8220;Let the fake Hindus remember, the &#8216;Adhikaara Rama Japa&#8217; they are doing is nothing in front of the prayers that we have made in front of the god. I keep saying this over and again. H.D. Devegowda is a naive and impeccable secular person. He is a person who has a true respect for other religions despite being a hardcore believer and trust in his religion,&#8221; the tweet read.<img loading="lazy" decoding="async" class="aligncenter size-medium wp-image-56705" src="https://www.justkannada.in/wp-content/uploads/2021/02/07-13-300x268-300x268.jpg" alt="" width="300" height="268" /><br />
Further, he has also mentioned that he would oppose the fake faith by the fake Hindus who are asking for donations to build the Ram mandir. &#8220;I strongly oppose the attempt to divide in the name of god.&#8221;<br />
Keywords: Former CM H.D.Kumaraswamy/ Ram Mandir/ Fake Hindus/ Secular/ HD Devegowda/ Tweet</p>
<p>key words : Fake-Hindus-street-fall-crying-Former CM-H.D.Kumaraswamy-Series-Tweet &#8230;!</p>
<p>The post <a href="https://www.justkannada.in/fakehindusstreetfallcryingformer-cmh-d-kumaraswamyseriestweet/">“ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ” : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್&#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಹಾರಾಜ ಕಾಲೇಜು ಮೇಲ್ಛಾವಣಿ ಸೀಲಿಂಗ್ ಕುಸಿತ, ಸ್ಥಳಕ್ಕೆ ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ ಭೇಟಿ</title>
		<link>https://www.justkannada.in/maharaja-collegeroof-ceilingfallplacemysore-vvregistrarprof-r-shivappa/</link>
		
		<dc:creator><![CDATA[JK Desk]]></dc:creator>
		<pubDate>Wed, 10 Feb 2021 08:43:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[fall]]></category>
		<category><![CDATA[Maharaja College]]></category>
		<category><![CDATA[Mysore VV]]></category>
		<category><![CDATA[place]]></category>
		<category><![CDATA[Prof.R.Shivappa]]></category>
		<category><![CDATA[Registrar]]></category>
		<category><![CDATA[Roof ceiling]]></category>
		<guid isPermaLink="false">https://www.justkannada.in/?p=55966</guid>

					<description><![CDATA[<p>ಮೈಸೂರು,ಫೆಬ್ರವರಿ,10,2021(www.justkannada.in) : ಮಹಾರಾಜ ಕಾಲೇಜು ಮೇಲ್ಛಾವಣಿ ಸೀಲಿಂಗ್ ಕುಸಿತ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. ಬಳಿಕ ಮಾತನಾಡಿದ ಅವರು, ನೂರು ವರ್ಷಕ್ಕೂ ಹೆಚ್ಚು ಹಳೆಯದಾದ ಕಟ್ಟಡ ಇದಾಗಿದೆ. ತಕ್ಷಣ ಕ್ರಮ ಕೈಗೊಳ್ಳುತ್ತೇನೆ. ಪಾರಂಪರಿಕ ಕಟ್ಟಡ ಆಗಿರುವುದರಿಂದ ಕುಶಲ ಕರ್ಮಿಗಳು ಬೇರೆ ಇದ್ದಾರೆ. ಹಾಗಾಗಿ, ಅವರನ್ನ ಸಂಪರ್ಕಿಸಿ ನಂತರ ಚಿಂತನೆ ಮಾಡುತ್ತೇವೆ ಎಂದಿದ್ದಾರೆ. ಕಟ್ಟಡದ ಹೊರಭಾಗದಲ್ಲಿ ಗಿಡ ಗಂಟೆ ತೆರವು ಮಾಡಲಾಗುತ್ತಿದೆ. ಇದರಿಂದ ಸೀಲಿಂಗ್ ಗೆ ತೊಂದರೆ ಆಗಿರಬಹುದು [&#8230;]</p>
<p>The post <a href="https://www.justkannada.in/maharaja-collegeroof-ceilingfallplacemysore-vvregistrarprof-r-shivappa/">ಮಹಾರಾಜ ಕಾಲೇಜು ಮೇಲ್ಛಾವಣಿ ಸೀಲಿಂಗ್ ಕುಸಿತ, ಸ್ಥಳಕ್ಕೆ ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ ಭೇಟಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,10,2021(www.justkannada.in)</strong> : ಮಹಾರಾಜ ಕಾಲೇಜು ಮೇಲ್ಛಾವಣಿ ಸೀಲಿಂಗ್ ಕುಸಿತ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.<img loading="lazy" decoding="async" class="wp-image-53142 aligncenter" src="https://www.justkannada.in/wp-content/uploads/2021/01/jk.jpg" alt="jk" width="327" height="327" /></p>
<p>ಬಳಿಕ ಮಾತನಾಡಿದ ಅವರು, ನೂರು ವರ್ಷಕ್ಕೂ ಹೆಚ್ಚು ಹಳೆಯದಾದ ಕಟ್ಟಡ ಇದಾಗಿದೆ. ತಕ್ಷಣ ಕ್ರಮ ಕೈಗೊಳ್ಳುತ್ತೇನೆ. ಪಾರಂಪರಿಕ ಕಟ್ಟಡ ಆಗಿರುವುದರಿಂದ ಕುಶಲ ಕರ್ಮಿಗಳು ಬೇರೆ ಇದ್ದಾರೆ. ಹಾಗಾಗಿ, ಅವರನ್ನ ಸಂಪರ್ಕಿಸಿ ನಂತರ ಚಿಂತನೆ ಮಾಡುತ್ತೇವೆ ಎಂದಿದ್ದಾರೆ.</p>
<p><img loading="lazy" decoding="async" class=" wp-image-45225 aligncenter" src="https://www.justkannada.in/wp-content/uploads/2020/11/ಆರ್.ಶಿವಪ್ಪ-300x262.jpg" alt="Maharaja College,Roof ceiling,fall,place,Mysore VV,Registrar,Prof.R.Shivappa" width="377" height="329" /></p>
<p>ಕಟ್ಟಡದ ಹೊರಭಾಗದಲ್ಲಿ ಗಿಡ ಗಂಟೆ ತೆರವು ಮಾಡಲಾಗುತ್ತಿದೆ. ಇದರಿಂದ ಸೀಲಿಂಗ್ ಗೆ ತೊಂದರೆ ಆಗಿರಬಹುದು ಈ ಕುರಿತು ಪರಿಶೀಲಿಸಬೇಕು. ವಿವಿ ಕ್ಯಾಂಪಸ್ ನಲ್ಲಿರುವ ಜಯಲಕ್ಷ್ಮಿ ವಿಲಾಸ್ ಅರಮನೆಯಲ್ಲಿ ಕೂಡ ಇದೇ ರೀತಿ ಆಗಿತ್ತು. ತಜ್ಞರ ಸಮಿತಿ ರಚಿಸಿದ್ದೇವೆ. ಸಮಿತಿಯು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಕಟ್ಟಡದಲ್ಲಿ ನಡೆಯುತ್ತಿದ್ದ ತರಗತಿಗಳನ್ನ ಬೇರೆಡೆಗೆ ಸ್ಥಳಾಂತರಿಸಲಾಗಿದೆ‌‌ ಎಂದು ತಿಳಿಸಿದ್ದಾರೆ.</p>
<p>key words : Maharaja College-Roof ceiling-fall-place-Mysore VV-Registrar-Prof.R.Shivappa</p>
<p>The post <a href="https://www.justkannada.in/maharaja-collegeroof-ceilingfallplacemysore-vvregistrarprof-r-shivappa/">ಮಹಾರಾಜ ಕಾಲೇಜು ಮೇಲ್ಛಾವಣಿ ಸೀಲಿಂಗ್ ಕುಸಿತ, ಸ್ಥಳಕ್ಕೆ ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ ಭೇಟಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈತ್ರಿ ಸರ್ಕಾರ ಪತನಕ್ಕೆ ಇಬ್ಬರು ಮಾಜಿ ಸಿಎಂಗಳು ಕಾರಣ : ‌ಶಾಸಕ ಜಿ.ಟಿ.ದೇವೇಗೌಡ</title>
		<link>https://www.justkannada.in/fallalliancegovernmenttwoformer-cmsreasonlegislatorg-t-devegowda/</link>
		
		<dc:creator><![CDATA[JK Desk]]></dc:creator>
		<pubDate>Sun, 20 Dec 2020 06:18:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[alliance]]></category>
		<category><![CDATA[fall]]></category>
		<category><![CDATA[Former CMs]]></category>
		<category><![CDATA[g.t.devegowda]]></category>
		<category><![CDATA[government]]></category>
		<category><![CDATA[legislator]]></category>
		<category><![CDATA[reason]]></category>
		<category><![CDATA[Two]]></category>
		<guid isPermaLink="false">https://www.justkannada.in/?p=49540</guid>

					<description><![CDATA[<p>ಮೈಸೂರು,ಡಿಸೆಂಬರ್,20,2020(www.justkannada.in) : ಮೈತ್ರಿ ಸರ್ಕಾರ ಪತನಕ್ಕೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಇಬ್ಬರೂ ಕಾರಣ‌ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ವಾಗ್ವಾದ ವಿಚಾರ ಕುರಿತು ಮಾತನಾಡಿದ ಜಿ.ಟಿ.ದೇವೇಗೌಡ, ಮೈತ್ರಿ ಸರ್ಕಾರ ಬೀಳುತ್ತೆ ಅಂತ ಗೊತ್ತಿತ್ತು.  ಗೊತ್ತಿದ್ದರೂ ಕುಮಾರಸ್ವಾಮಿ ಅಮೆರಿಕಾಕ್ಕೆ ಹೋಗಿ ಕುಳಿತುಕೊಂಡರು.  ಶಾಸಕರು ಬಿಟ್ಟು ಹೋಗುತ್ತಾರೆ ಅಂತ ಸಿದ್ದರಾಮಯ್ಯ ಅವರಿಗೂ ಗೊತ್ತಿತ್ತು ಎಂದಿದ್ದಾರೆ. ಮನಸ್ಸು ಮಾಡಿದ್ದರೆ ತಡೆಯಬಹುದಿತ್ತು. ಆದರೆ, ತಡೆಯುವ ಪ್ರಯತ್ನ ಮಾಡಲಿಲ್ಲ. ಆದ್ದರಿಂದ ಮೈತ್ರಿ  ಸರ್ಕಾರ ಬೀಳುವುದಕ್ಕೆ ಇಬ್ಬರೂ ಕಾರಣಕರ್ತರು‌ [&#8230;]</p>
<p>The post <a href="https://www.justkannada.in/fallalliancegovernmenttwoformer-cmsreasonlegislatorg-t-devegowda/">ಮೈತ್ರಿ ಸರ್ಕಾರ ಪತನಕ್ಕೆ ಇಬ್ಬರು ಮಾಜಿ ಸಿಎಂಗಳು ಕಾರಣ : ‌ಶಾಸಕ ಜಿ.ಟಿ.ದೇವೇಗೌಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,20,2020(www.justkannada.in) :</strong> ಮೈತ್ರಿ ಸರ್ಕಾರ ಪತನಕ್ಕೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಇಬ್ಬರೂ ಕಾರಣ‌ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.<img loading="lazy" decoding="async" class="aligncenter wp-image-46356" src="https://www.justkannada.in/wp-content/uploads/2020/11/jk.jpg" alt="Teachers,solve,problems,Government,bound,Minister,R.Ashok" width="238" height="238" /></p>
<p>ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ವಾಗ್ವಾದ ವಿಚಾರ ಕುರಿತು ಮಾತನಾಡಿದ ಜಿ.ಟಿ.ದೇವೇಗೌಡ, ಮೈತ್ರಿ ಸರ್ಕಾರ ಬೀಳುತ್ತೆ ಅಂತ ಗೊತ್ತಿತ್ತು.  ಗೊತ್ತಿದ್ದರೂ ಕುಮಾರಸ್ವಾಮಿ ಅಮೆರಿಕಾಕ್ಕೆ ಹೋಗಿ ಕುಳಿತುಕೊಂಡರು.  ಶಾಸಕರು ಬಿಟ್ಟು ಹೋಗುತ್ತಾರೆ ಅಂತ ಸಿದ್ದರಾಮಯ್ಯ ಅವರಿಗೂ ಗೊತ್ತಿತ್ತು ಎಂದಿದ್ದಾರೆ.<img loading="lazy" decoding="async" class="aligncenter wp-image-33986" src="https://www.justkannada.in/wp-content/uploads/2020/08/gt-devegowda.png" alt="fall,alliance,government,Two,Former CMs,Reason,Legislator,G.T.DeveGowda" width="384" height="288" /></p>
<p>ಮನಸ್ಸು ಮಾಡಿದ್ದರೆ ತಡೆಯಬಹುದಿತ್ತು. ಆದರೆ, ತಡೆಯುವ ಪ್ರಯತ್ನ ಮಾಡಲಿಲ್ಲ. ಆದ್ದರಿಂದ ಮೈತ್ರಿ  ಸರ್ಕಾರ ಬೀಳುವುದಕ್ಕೆ ಇಬ್ಬರೂ ಕಾರಣಕರ್ತರು‌ ಎಂದು ಮೈಸೂರು ತಾಲೂಕಿನ ಸಿದ್ದಲಿಂಗಪುರದಲ್ಲಿ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.</p>
<p>key words : fall-alliance-government-Two-Former CMs-Reason-Legislator-G.T.DeveGowda</p>
<p>The post <a href="https://www.justkannada.in/fallalliancegovernmenttwoformer-cmsreasonlegislatorg-t-devegowda/">ಮೈತ್ರಿ ಸರ್ಕಾರ ಪತನಕ್ಕೆ ಇಬ್ಬರು ಮಾಜಿ ಸಿಎಂಗಳು ಕಾರಣ : ‌ಶಾಸಕ ಜಿ.ಟಿ.ದೇವೇಗೌಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಎಸ್ ವೈ ಸರ್ಕಾರ ಬೀಳಿಸಲು ಹೆಚ್.ಡಿಕೆ  ಹೊರಟಿದ್ದಾರೆ-ಹೀಗೆ ಆರೋಪ ಮಾಡಿದ್ದು ಯಾರು ಗೊತ್ತೆ&#8230;.?</title>
		<link>https://www.justkannada.in/hd-kumaraswamy-fall-bs-yeddyurappa-government/</link>
		
		<dc:creator><![CDATA[JK Desk]]></dc:creator>
		<pubDate>Fri, 07 Feb 2020 12:45:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BS Yeddyurappa]]></category>
		<category><![CDATA[fall]]></category>
		<category><![CDATA[government]]></category>
		<category><![CDATA[HDK]]></category>
		<guid isPermaLink="false">https://www.justkannada.in/?p=23004</guid>

					<description><![CDATA[<p>ಕಲ್ಬುರ್ಗಿ,ಫೆ,7,2020(www.justkannada.in):  ಈ ಹಿಂದೆ ಹೆಚ್.ಡಿ ಕುಮಾರಸ್ವಾಮ, ಹೆಚ್.ಡಿ ದೇವೇಗೌಡರು  ಬಿಎಸ್ ವೈ ಸರ್ಕಾರ ಬೀಳಲು ಬಿಡಲ್ಲ ಎಂದಿದ್ದರು . ಆದ್ರೆ ಈಗ ಬಿಎಸ್ ವೈ ಸರ್ಕಾರ ಬೀಳಿಸಲು ಹೆಚ್.ಡಿಕೆ ಹೊರಟಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಕಲ್ಬುರ್ಗಿಯಲ್ಲಿ  ಇಂದು ಮಾತನಾಡಿದ ಸಿದ್ದರಾಮಯ್ಯ, ಹೆಚ್ಡಿಕೆ ಜೊತೆ ಮಾತನಾಡದಿರೋದೆ ಒಳ್ಳೆಯದು. ಅವರು ಯಾವಾಗ ಏನು ಮಾತನಾಡ್ತಾರೋ ಗೊತ್ತಿಲ್ಲ ಎಂದು ಟೀಕಿಸಿದರು. ಪ್ರಮಾಣ ವಚನಸ್ವೀಕರಿಸಿದವರು ನನ್ನ ಸ್ನೇಹಿತರಲ್ಲ. ಅವರು ನನ್ನ ಸ್ನೇಹಿತರಾಗಿದ್ರೆ ಕಾಂಗ್ರೆಸ್ ಬಿಟ್ಟು ಹೋಗುತ್ತಿರಲಿಲ್ಲ.  ಒಂದು ಪಕ್ಷದಿಂದ ಗೆದ್ದು [&#8230;]</p>
<p>The post <a href="https://www.justkannada.in/hd-kumaraswamy-fall-bs-yeddyurappa-government/">ಬಿಎಸ್ ವೈ ಸರ್ಕಾರ ಬೀಳಿಸಲು ಹೆಚ್.ಡಿಕೆ  ಹೊರಟಿದ್ದಾರೆ-ಹೀಗೆ ಆರೋಪ ಮಾಡಿದ್ದು ಯಾರು ಗೊತ್ತೆ&#8230;.?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಕಲ್ಬುರ್ಗಿ,ಫೆ,7,2020(<a href="https://www.justkannada.in">www.justkannada.in</a>):  ಈ ಹಿಂದೆ ಹೆಚ್.ಡಿ ಕುಮಾರಸ್ವಾಮ, ಹೆಚ್.ಡಿ ದೇವೇಗೌಡರು  ಬಿಎಸ್ ವೈ ಸರ್ಕಾರ ಬೀಳಲು ಬಿಡಲ್ಲ ಎಂದಿದ್ದರು . ಆದ್ರೆ ಈಗ ಬಿಎಸ್ ವೈ ಸರ್ಕಾರ ಬೀಳಿಸಲು ಹೆಚ್.ಡಿಕೆ ಹೊರಟಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು.</p>
<p>ಕಲ್ಬುರ್ಗಿಯಲ್ಲಿ  ಇಂದು ಮಾತನಾಡಿದ ಸಿದ್ದರಾಮಯ್ಯ, ಹೆಚ್ಡಿಕೆ ಜೊತೆ ಮಾತನಾಡದಿರೋದೆ ಒಳ್ಳೆಯದು. ಅವರು ಯಾವಾಗ ಏನು ಮಾತನಾಡ್ತಾರೋ ಗೊತ್ತಿಲ್ಲ ಎಂದು ಟೀಕಿಸಿದರು.</p>
<p>ಪ್ರಮಾಣ ವಚನಸ್ವೀಕರಿಸಿದವರು ನನ್ನ ಸ್ನೇಹಿತರಲ್ಲ. ಅವರು ನನ್ನ ಸ್ನೇಹಿತರಾಗಿದ್ರೆ ಕಾಂಗ್ರೆಸ್ ಬಿಟ್ಟು ಹೋಗುತ್ತಿರಲಿಲ್ಲ.  ಒಂದು ಪಕ್ಷದಿಂದ ಗೆದ್ದು ಮತ್ತೊಂದು ಪಕ್ಷಕ್ಕೆ ಹೋಗಿದವರನ್ನ ಪಕ್ಷಾಂತರಿಗಳು ಎಂತಲೇ ಕರೆಯುತ್ತಾರೆ. ಪಕ್ಷಾಂತರಿ ಮಾಡಿ ಗೆದ್ದರೂ ಅವರು ಪಕ್ಷಾಂತರಿಗಳೇ ಎಂದು ಸಿದ್ಧರಾಮಯ್ಯ ಹೇಳಿದರು.</p>
<p>ಸಿಎಂ ಬಿಎಸ್ ಯಡಿಯೂರಪ್ಪ ದುರ್ಬಲ ಮುಖ್ಯಮಮಂತ್ರಿ.  ಕೇಂದ್ರದ ಬಳಿಕ ಅನುದಾನ ಕೇಳುವ ಧೈರ್ಯ ಇಲ್ಲ. ಮೋದಿ ಮತ್ತು ಅಮಿತ್ ಶಾ ಮುಂದೆ ಬಿಎಸ್ ವೈ  ಬೇಡಿಕೆ ಇಡಲು ಹೆದರ್ತಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಲೇವಡಿ ಮಾಡಿದರು.</p>
<p>Key words: HD kumaraswamy -try- fall-BS yeddyurappa- government</p>
<p>The post <a href="https://www.justkannada.in/hd-kumaraswamy-fall-bs-yeddyurappa-government/">ಬಿಎಸ್ ವೈ ಸರ್ಕಾರ ಬೀಳಿಸಲು ಹೆಚ್.ಡಿಕೆ  ಹೊರಟಿದ್ದಾರೆ-ಹೀಗೆ ಆರೋಪ ಮಾಡಿದ್ದು ಯಾರು ಗೊತ್ತೆ&#8230;.?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
