<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Fans Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/fans/feed/" rel="self" type="application/rss+xml" />
	<link>https://www.justkannada.in/tag/fans/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 14 Jul 2026 10:37:56 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Fans Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/fans/</link>
	<width>32</width>
	<height>32</height>
</image> 
	<item>
		<title>ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್..!</title>
		<link>https://www.justkannada.in/good-news-government/</link>
		
		<dc:creator><![CDATA[prashanth]]></dc:creator>
		<pubDate>Tue, 14 Jul 2026 10:37:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Sports]]></category>
		<category><![CDATA[Bengaluru]]></category>
		<category><![CDATA[Fans]]></category>
		<category><![CDATA[Football]]></category>
		<category><![CDATA[good news]]></category>
		<category><![CDATA[government]]></category>
		<guid isPermaLink="false">https://www.justkannada.in/?p=157283</guid>

					<description><![CDATA[<p>ಬೆಂಗಳೂರು,ಜುಲೈ,14,2026 (www.justkannada.in): ಫಿಫಾ ವಿಶ್ವಕಪ್ ಪಂದ್ಯಗಳ ಹಿನ್ನೆಲೆಯಲ್ಲಿ ಪಂದ್ಯ ನಡೆಯುವ ಮೂರು ದಿನಗಳ ಕಾಲ ಮಧ್ಯರಾತ್ರಿ 3.30ರವರೆಗೆ ಹೊಟೇಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಆಹಾರ ಸೇವೆಗೆ ಸರ್ಕಾರ ಅವಕಾಶ ಕಲ್ಪಿಸಿದೆ. ಭಾರತ ರಾಷ್ಟ್ರೀಯ ರೆಸ್ಟೋರೆಂಟ್ ಸಂಸ್ಥೆ ಮನವಿ ಹಿನ್ನೆಲೆಯಲ್ಲಿ ವಿಶ್ವಕಪ್ ಪಂದ್ಯಗಳು ನಡೆಯಲಿರುವ ಜುಲೈ 14, 15ಹಾಗೂ 19ರಂದು ಈ ಆದೇಶ ಅನ್ವಯವಾಗುವಂತೆ ಸರ್ಕಾರ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ ತಡರಾತ್ರಿ ಪಂದ್ಯ ಪ್ರದರ್ಶನಕ್ಕೆ ಬೆಂಗಳೂರು ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ [&#8230;]</p>
<p>The post <a href="https://www.justkannada.in/good-news-government/">ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,14,2026 (<a href="http://www.justkannada.in">www.justkannada.in</a>):</strong> ಫಿಫಾ ವಿಶ್ವಕಪ್ ಪಂದ್ಯಗಳ ಹಿನ್ನೆಲೆಯಲ್ಲಿ ಪಂದ್ಯ ನಡೆಯುವ ಮೂರು ದಿನಗಳ ಕಾಲ ಮಧ್ಯರಾತ್ರಿ 3.30ರವರೆಗೆ ಹೊಟೇಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಆಹಾರ ಸೇವೆಗೆ ಸರ್ಕಾರ ಅವಕಾಶ ಕಲ್ಪಿಸಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಭಾರತ ರಾಷ್ಟ್ರೀಯ ರೆಸ್ಟೋರೆಂಟ್ ಸಂಸ್ಥೆ ಮನವಿ ಹಿನ್ನೆಲೆಯಲ್ಲಿ ವಿಶ್ವಕಪ್ ಪಂದ್ಯಗಳು ನಡೆಯಲಿರುವ ಜುಲೈ 14, 15ಹಾಗೂ 19ರಂದು ಈ ಆದೇಶ ಅನ್ವಯವಾಗುವಂತೆ ಸರ್ಕಾರ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.<img decoding="async" class="aligncenter size-full wp-image-157284" src="https://www.justkannada.in/wp-content/uploads/2026/07/foodball.jpg" alt="" width="500" height="333" srcset="https://www.justkannada.in/wp-content/uploads/2026/07/foodball.jpg 500w, https://www.justkannada.in/wp-content/uploads/2026/07/foodball-300x200.jpg 300w, https://www.justkannada.in/wp-content/uploads/2026/07/foodball-150x100.jpg 150w" sizes="(max-width: 500px) 100vw, 500px" /></p>
<p>ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ ತಡರಾತ್ರಿ ಪಂದ್ಯ ಪ್ರದರ್ಶನಕ್ಕೆ ಬೆಂಗಳೂರು ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಆದೇಶಿಸಿದ್ದಾರೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Good news, government, football, fans, Bengaluru</p>
<p>The post <a href="https://www.justkannada.in/good-news-government/">ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾನು ಸಚಿವ ಸ್ಥಾನ ಕೇಳಿಲ್ಲ: ಆದ್ರೆ ಡಿಸಿಎಂ ಸ್ಥಾನ ನೀಡಲೆಂದು ಅಭಿಮಾನಿಗಳಿಂದ ಪ್ರತಿಭಟನೆ- ಎಸ್.ಎಸ್ ಮಲ್ಲಿಕಾರ್ಜುನ್</title>
		<link>https://www.justkannada.in/ministerial-post-s-s-mallikarjun/</link>
		
		<dc:creator><![CDATA[prashanth]]></dc:creator>
		<pubDate>Wed, 17 Jun 2026 09:44:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DCM]]></category>
		<category><![CDATA[Fans]]></category>
		<category><![CDATA[ministerial post]]></category>
		<category><![CDATA[post]]></category>
		<category><![CDATA[protested]]></category>
		<category><![CDATA[S.S. Mallikarjun]]></category>
		<guid isPermaLink="false">https://www.justkannada.in/?p=156164</guid>

					<description><![CDATA[<p>ದಾವಣಗೆರೆ,ಜೂನ್,17,2026 (www.justkannada.in):  ನಾನು ಎಂದೂ ಸಚಿವ ಸ್ಥಾನ ಕೇಳಿಲ್ಲ. ಕಾಂಗ್ರೆಸ್ ನಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜನ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಸ್ .ಎಸ್ ಮಲ್ಲಿಕಾರ್ಜುನ್, ಯಾರಿಗೆ ಸಚಿವ ಸ್ಥಾನ ನೀಡಿದರೂ ಪಕ್ಷ ಜನರಿಗೆ ಒಳ್ಳೆಯದಾಗುತ್ತೆ 2028ಕ್ಕೆ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಕೆಲಸ ಮಾಡಬೇಕಿದೆ ಎಂದರು. ನಮ್ಮ  ಅಭಿಮಾನಿಗಳೂ ಡಿಸಿಎಂ ಸ್ಥಾನ ಕೊಡಬೇಕೆಂದು ಪ್ರತಿಭಟಿಸಿದ್ದಾರೆ ಯಾವುದೇ ಪ್ರತಿಭಟನೆ ಒತ್ತಾಯ ಮಾಡಬೇಡಿ ಎಂದಿದ್ದೇನೆ.  ಎಲ್ಲ ಶಾಸಕರಿಗೂ ಸಚಿವನಾಗಬೇಕೆಂಬ [&#8230;]</p>
<p>The post <a href="https://www.justkannada.in/ministerial-post-s-s-mallikarjun/">ನಾನು ಸಚಿವ ಸ್ಥಾನ ಕೇಳಿಲ್ಲ: ಆದ್ರೆ ಡಿಸಿಎಂ ಸ್ಥಾನ ನೀಡಲೆಂದು ಅಭಿಮಾನಿಗಳಿಂದ ಪ್ರತಿಭಟನೆ- ಎಸ್.ಎಸ್ ಮಲ್ಲಿಕಾರ್ಜುನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ,ಜೂನ್,17,2026 (<a href="http://www.justkannada.in">www.justkannada.in</a>): </strong> ನಾನು ಎಂದೂ ಸಚಿವ ಸ್ಥಾನ ಕೇಳಿಲ್ಲ. ಕಾಂಗ್ರೆಸ್ ನಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜನ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಸ್ .ಎಸ್ ಮಲ್ಲಿಕಾರ್ಜುನ್, ಯಾರಿಗೆ ಸಚಿವ ಸ್ಥಾನ ನೀಡಿದರೂ ಪಕ್ಷ ಜನರಿಗೆ ಒಳ್ಳೆಯದಾಗುತ್ತೆ 2028ಕ್ಕೆ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಕೆಲಸ ಮಾಡಬೇಕಿದೆ ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ನಮ್ಮ  ಅಭಿಮಾನಿಗಳೂ ಡಿಸಿಎಂ ಸ್ಥಾನ ಕೊಡಬೇಕೆಂದು ಪ್ರತಿಭಟಿಸಿದ್ದಾರೆ ಯಾವುದೇ ಪ್ರತಿಭಟನೆ ಒತ್ತಾಯ ಮಾಡಬೇಡಿ ಎಂದಿದ್ದೇನೆ.  ಎಲ್ಲ ಶಾಸಕರಿಗೂ ಸಚಿವನಾಗಬೇಕೆಂಬ ಆಸೆ ಇರುತ್ತದೆ.  ಹೊಸದಾಗಿ ಆಯ್ಕೆಯಾದವರೂ ಕೂಡ ಸಚಿವ ಸ್ಥಾನ ಕೇಳುತ್ತಿದ್ದಾರೆ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words:  ministerial post, Fans, protested, DCM, post, S.S. Mallikarjun</p>
<p>The post <a href="https://www.justkannada.in/ministerial-post-s-s-mallikarjun/">ನಾನು ಸಚಿವ ಸ್ಥಾನ ಕೇಳಿಲ್ಲ: ಆದ್ರೆ ಡಿಸಿಎಂ ಸ್ಥಾನ ನೀಡಲೆಂದು ಅಭಿಮಾನಿಗಳಿಂದ ಪ್ರತಿಭಟನೆ- ಎಸ್.ಎಸ್ ಮಲ್ಲಿಕಾರ್ಜುನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟ ದರ್ಶನ್ ಫ್ಯಾನ್ಸ್ ಬ್ಯಾಡ್ ಕಮೆಂಟ್ ವಿಚಾರ: ನಟಿ ರಮ್ಯಾ ಬೆನ್ನಿಗೆ ನಿಂತ ಶಿವಣ್ಣ</title>
		<link>https://www.justkannada.in/ramya-shivaraj-kumar/</link>
		
		<dc:creator><![CDATA[prashanth]]></dc:creator>
		<pubDate>Tue, 29 Jul 2025 08:24:08 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[Actress]]></category>
		<category><![CDATA[darshan]]></category>
		<category><![CDATA[Fans]]></category>
		<category><![CDATA[Ramya]]></category>
		<category><![CDATA[Shivaraj kumar]]></category>
		<guid isPermaLink="false">https://www.justkannada.in/?p=143338</guid>

					<description><![CDATA[<p>ಬೆಂಗಳೂರು,ಜುಲೈ,29,2025 (www.justkannada.in):  ರೇಣುಕಸ್ವಾಮಿಗೆ ನ್ಯಾಯ ಸಿಗಲಿ ಎಂದಿದ್ದಕ್ಕೆ ನಟ ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಪರ ಹಲವು ನಟರು ನಿಂತಿದ್ದಾರೆ. ಇದೀಗ ನಟ ಶಿವರಾಜ್ ಕುಮಾರ್ ಸಹ ನಟಿ ರಮ್ಯಾ ಬೆನ್ನಿಗೆ ನಿಂತಿದ್ದು ಈ ವಿಚಾರವಾಗಿ ಪೋಸ್ಟ್ ಮಾಡಿದ್ದಾರೆ. ನಟ ರಮ್ಯಾ ನಿಲುವು ಸರಿಯಾಗಿದೆ.  ರಮ್ಯಾ ಜತೆ ನಾವು ಸದಾ ನಿಲ್ಲುತ್ತೇವೆ. ನಟಿ ರಮ್ಯಾ ವಿರುದ್ದ ಬಳಸಿದ ಪದ ಖಂಡನೀಯ. ಯಾವ ಮಹಿಳೆ ವಿರುದ್ದವೂ  ಮಾತನಾಡಿವುದು ಸರಿಯಲ್ಲ.  ಈ ರೀತಿಯ [&#8230;]</p>
<p>The post <a href="https://www.justkannada.in/ramya-shivaraj-kumar/">ನಟ ದರ್ಶನ್ ಫ್ಯಾನ್ಸ್ ಬ್ಯಾಡ್ ಕಮೆಂಟ್ ವಿಚಾರ: ನಟಿ ರಮ್ಯಾ ಬೆನ್ನಿಗೆ ನಿಂತ ಶಿವಣ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,29,2025 (<a href="http://www.justkannada.in">www.justkannada.in</a>): </strong> ರೇಣುಕಸ್ವಾಮಿಗೆ ನ್ಯಾಯ ಸಿಗಲಿ ಎಂದಿದ್ದಕ್ಕೆ ನಟ ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಪರ ಹಲವು ನಟರು ನಿಂತಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇದೀಗ ನಟ ಶಿವರಾಜ್ ಕುಮಾರ್ ಸಹ ನಟಿ ರಮ್ಯಾ ಬೆನ್ನಿಗೆ ನಿಂತಿದ್ದು ಈ ವಿಚಾರವಾಗಿ ಪೋಸ್ಟ್ ಮಾಡಿದ್ದಾರೆ. ನಟ ರಮ್ಯಾ ನಿಲುವು ಸರಿಯಾಗಿದೆ.  ರಮ್ಯಾ ಜತೆ ನಾವು ಸದಾ ನಿಲ್ಲುತ್ತೇವೆ. ನಟಿ ರಮ್ಯಾ ವಿರುದ್ದ ಬಳಸಿದ ಪದ ಖಂಡನೀಯ. ಯಾವ ಮಹಿಳೆ ವಿರುದ್ದವೂ  ಮಾತನಾಡಿವುದು ಸರಿಯಲ್ಲ.  ಈ ರೀತಿಯ ಹೇಳಿಕೆ ನೀಡಬಾರದು ತಾಯಿ ಅಕ್ಕ ಮಗಳಾಗಿ  ಗೌರವಿಸಬೇಕು. ಸೋಶಿಯಲ್ ಮಿಡಿಯಾವನ್ನ ಏಳಿಗೆಗಾಗಿ ಬಳಸಿ ಎಂದು ಸಲಹೆ ನೀಡಿದ್ದಾರೆ.</p>
<p>ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಅವರು ನಿನ್ನೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Actor, Darshan, fans, actress, Ramya, Shivaraj kumar</p>
<p>The post <a href="https://www.justkannada.in/ramya-shivaraj-kumar/">ನಟ ದರ್ಶನ್ ಫ್ಯಾನ್ಸ್ ಬ್ಯಾಡ್ ಕಮೆಂಟ್ ವಿಚಾರ: ನಟಿ ರಮ್ಯಾ ಬೆನ್ನಿಗೆ ನಿಂತ ಶಿವಣ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟ ದರ್ಶನ್ ಫ್ಯಾನ್ಸ್ ಬ್ಯಾಡ್ ಕಮೆಂಟ್: ರಮ್ಯಾ ದೂರು ಕೊಟ್ರೆ ಕ್ರಮ- ಗೃಹ ಸಚಿವ ಪರಮೇಶ್ವರ್</title>
		<link>https://www.justkannada.in/home-minister-parameshwar-13/</link>
		
		<dc:creator><![CDATA[prashanth]]></dc:creator>
		<pubDate>Mon, 28 Jul 2025 06:38:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bad comments]]></category>
		<category><![CDATA[darshan]]></category>
		<category><![CDATA[Fans]]></category>
		<category><![CDATA[Home Minister]]></category>
		<category><![CDATA[Parameshwar]]></category>
		<category><![CDATA[Ramya]]></category>
		<guid isPermaLink="false">https://www.justkannada.in/?p=143286</guid>

					<description><![CDATA[<p>ಬೆಂಗಳೂರು,ಜುಲೈ,28,2025 (www.justkannada.in):  ನಟಿ ರಮ್ಯಾಗೆ ನಟ ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈ ಬಗ್ಗೆ ರಮ್ಯಾ ದೂರು ನೀಡಿದರೇ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ್,  ರಮ್ಯಾ ಅವರು ದೂರು ನೀಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ. ಅಲ್ಲದೆ, ಸುಮೊಟೋ ಪ್ರಕರಣ ದಾಖಲಿಸಲು ಅವಕಾಶವಿದ್ದರೆ ಪೊಲೀಸರು ಪರಿಶೀಲನೆ ನಡೆಸುತ್ತಾರೆ ಎಂದು ಹೇಳಿದ್ದಾರೆ. ನಟ ರಮ್ಯಾ ಅವರಿಗೆ  ನಟ ದರ್ಶನ್​ ಅಭಿಮಾನಿಗಳು ಇನ್ ​ಸ್ಟಾಗ್ರಾಂನಲ್ಲಿ ಕೆಟ್ಟದಾಗಿ [&#8230;]</p>
<p>The post <a href="https://www.justkannada.in/home-minister-parameshwar-13/">ನಟ ದರ್ಶನ್ ಫ್ಯಾನ್ಸ್ ಬ್ಯಾಡ್ ಕಮೆಂಟ್: ರಮ್ಯಾ ದೂರು ಕೊಟ್ರೆ ಕ್ರಮ- ಗೃಹ ಸಚಿವ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,28,2025 (<a href="http://www.justkannada.in">www.justkannada.in</a>):</strong>  ನಟಿ ರಮ್ಯಾಗೆ ನಟ ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈ ಬಗ್ಗೆ ರಮ್ಯಾ ದೂರು ನೀಡಿದರೇ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ್,  ರಮ್ಯಾ ಅವರು ದೂರು ನೀಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ. ಅಲ್ಲದೆ, ಸುಮೊಟೋ ಪ್ರಕರಣ ದಾಖಲಿಸಲು ಅವಕಾಶವಿದ್ದರೆ ಪೊಲೀಸರು ಪರಿಶೀಲನೆ ನಡೆಸುತ್ತಾರೆ ಎಂದು ಹೇಳಿದ್ದಾರೆ.<img loading="lazy" decoding="async" class="aligncenter size-full wp-image-98017" src="https://www.justkannada.in/wp-content/uploads/2022/10/Sandalwood-Queen-Ramya-for-dhananjaya-Head-Bush-movie-campaign.jpg" alt="" width="1200" height="900" srcset="https://www.justkannada.in/wp-content/uploads/2022/10/Sandalwood-Queen-Ramya-for-dhananjaya-Head-Bush-movie-campaign.jpg 1200w, https://www.justkannada.in/wp-content/uploads/2022/10/Sandalwood-Queen-Ramya-for-dhananjaya-Head-Bush-movie-campaign-600x450.jpg 600w, https://www.justkannada.in/wp-content/uploads/2022/10/Sandalwood-Queen-Ramya-for-dhananjaya-Head-Bush-movie-campaign-300x225.jpg 300w, https://www.justkannada.in/wp-content/uploads/2022/10/Sandalwood-Queen-Ramya-for-dhananjaya-Head-Bush-movie-campaign-1024x768.jpg 1024w, https://www.justkannada.in/wp-content/uploads/2022/10/Sandalwood-Queen-Ramya-for-dhananjaya-Head-Bush-movie-campaign-768x576.jpg 768w, https://www.justkannada.in/wp-content/uploads/2022/10/Sandalwood-Queen-Ramya-for-dhananjaya-Head-Bush-movie-campaign-696x522.jpg 696w, https://www.justkannada.in/wp-content/uploads/2022/10/Sandalwood-Queen-Ramya-for-dhananjaya-Head-Bush-movie-campaign-265x198.jpg 265w" sizes="auto, (max-width: 1200px) 100vw, 1200px" /></p>
<p>ನಟ ರಮ್ಯಾ ಅವರಿಗೆ  ನಟ ದರ್ಶನ್​ ಅಭಿಮಾನಿಗಳು ಇನ್ ​ಸ್ಟಾಗ್ರಾಂನಲ್ಲಿ ಕೆಟ್ಟದಾಗಿ ಮೆಸೇಜ್​ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ನಟಿ ರಮ್ಯಾ ಅವರು ಎಲ್ಲ ಡಿ ಬಾಸ್​ (ದರ್ಶನ್​) ಅಭಿಮಾನಿಗಳೇ ನನ್ನ ಇನ್ ​ಸ್ಟಾಗ್ರಾಂ ಖಾತೆಗೆ ಸ್ವಾಗತ. ರೇಣುಕಾಸ್ವಾಮಿ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಎನ್ನುವುದಕ್ಕೆ ನಿಮ್ಮ ಕಾಮೆಂಟ್ ​ಗಳೇ ಸಾಕ್ಷಿ ಎಂದು ಇನ್​ ಸ್ಟಾಗ್ರಾಂನಲ್ಲಿ ಸ್ಟೋರಿ ಪೋಸ್ಟ್​ ಮಾಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ದರ್ಶನ್​ ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್​ ಮಾಡಿದ ಸ್ಕ್ರೀನ್ ​ಶಾಟ್​ಗಳನ್ನು ತಮ್ಮ ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ ರಮ್ಯಾ ಅವರು ಶೇರ್​ ಮಾಡಿಕೊಂಡರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Darshan, fans, bad comments, Ramya, Home Minister,  Parameshwar</p>
<p>The post <a href="https://www.justkannada.in/home-minister-parameshwar-13/">ನಟ ದರ್ಶನ್ ಫ್ಯಾನ್ಸ್ ಬ್ಯಾಡ್ ಕಮೆಂಟ್: ರಮ್ಯಾ ದೂರು ಕೊಟ್ರೆ ಕ್ರಮ- ಗೃಹ ಸಚಿವ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮದುವೆ ಬಳಿಕ “ಫ್ಯಾನ್ಸ್‌ “ಗೆ ಧನ್ಯವಾದ ಹೇಳಿದ ಡಾಲಿ, ಟ್ರೋಲಿಗರಿಗೂ ಸ್ಪಷ್ಟನೆ</title>
		<link>https://www.justkannada.in/dolly-dhananjaya/</link>
		
		<dc:creator><![CDATA[mahesh]]></dc:creator>
		<pubDate>Sun, 16 Feb 2025 17:21:50 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Dolly Dhananjaya]]></category>
		<category><![CDATA[Fans]]></category>
		<category><![CDATA[thanked]]></category>
		<category><![CDATA[Trolls]]></category>
		<category><![CDATA[wedding]]></category>
		<guid isPermaLink="false">https://www.justkannada.in/?p=136518</guid>

					<description><![CDATA[<p>ಮೈಸೂರು, ಫೆ.೧೬,೨೦೨೫:  ಸ್ಯಾಂಡಲ್‌ ವುಡ್‌ ನಟ ಡಾಲಿ ಧನಂಜಯ ತಮ್ಮ ವಿವಾಹದ ಬಳಿಕ ಮಾಧ್ಯಮಗೋಷ್ಠಿ ನಡೆಸಿ, ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಜತೆಗೆ ಕುವೆಂಪು ಮಂತ್ರ ಮಾಂಗಲ್ಯದ ಜಪ ಮಾಡುತ್ತಲೇ ಶಾಸ್ತ್ರೋಕ್ತವಾಗಿ, ಅದ್ದೂರಿಯಾಗಿ ಮದುವೆಯಾದದ್ದನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಡ್ರೋಲ್‌ ಮಾಡುತ್ತಿದ್ದವರಿಗೂ ಸ್ಪಷ್ಟನೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾಲಿ ಧನಂಜಯ ಹೇಳಿದಿಷ್ಟು.. ನನ್ನ ವ್ಯಕ್ತಿತ್ವ,ನನ್ನ ಬೆಳವಣಿಗೆಗೆ ಕಾರಣವಾದ ಮೈಸೂರಿನಲ್ಲಿ ಮದುವೆಯಾಗಿದ್ದೇನೆ. ಜನರ ಅಭಿಮಾನಕ್ಕೆ ನಾನು ಎಂದೂ ಆಭಾರಿ. ಏನಾದರೂ ಸಣ್ಣಪುಟ್ಟ ತಪ್ಪುಗಳು ಆಗಿದ್ದರೆ ಕ್ಷಮಿಸಬೇಕು. ನಾನು ಓದಿ ಬೆಳದ ಊರಿನಲ್ಲಿ [&#8230;]</p>
<p>The post <a href="https://www.justkannada.in/dolly-dhananjaya/">ಮದುವೆ ಬಳಿಕ “ಫ್ಯಾನ್ಸ್‌ “ಗೆ ಧನ್ಯವಾದ ಹೇಳಿದ ಡಾಲಿ, ಟ್ರೋಲಿಗರಿಗೂ ಸ್ಪಷ್ಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="alignnone size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="auto, (max-width: 500px) 100vw, 500px" /></p>
<p>ಮೈಸೂರು, ಫೆ.೧೬,೨೦೨೫:  ಸ್ಯಾಂಡಲ್‌ ವುಡ್‌ ನಟ ಡಾಲಿ ಧನಂಜಯ ತಮ್ಮ ವಿವಾಹದ ಬಳಿಕ ಮಾಧ್ಯಮಗೋಷ್ಠಿ ನಡೆಸಿ, ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಜತೆಗೆ ಕುವೆಂಪು ಮಂತ್ರ ಮಾಂಗಲ್ಯದ ಜಪ ಮಾಡುತ್ತಲೇ ಶಾಸ್ತ್ರೋಕ್ತವಾಗಿ, ಅದ್ದೂರಿಯಾಗಿ ಮದುವೆಯಾದದ್ದನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಡ್ರೋಲ್‌ ಮಾಡುತ್ತಿದ್ದವರಿಗೂ ಸ್ಪಷ್ಟನೆ ನೀಡಿದ್ದಾರೆ.</p>
<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾಲಿ ಧನಂಜಯ ಹೇಳಿದಿಷ್ಟು..</p>
<p>ನನ್ನ ವ್ಯಕ್ತಿತ್ವ,ನನ್ನ ಬೆಳವಣಿಗೆಗೆ ಕಾರಣವಾದ ಮೈಸೂರಿನಲ್ಲಿ ಮದುವೆಯಾಗಿದ್ದೇನೆ. ಜನರ ಅಭಿಮಾನಕ್ಕೆ ನಾನು ಎಂದೂ ಆಭಾರಿ. ಏನಾದರೂ ಸಣ್ಣಪುಟ್ಟ ತಪ್ಪುಗಳು ಆಗಿದ್ದರೆ ಕ್ಷಮಿಸಬೇಕು. ನಾನು ಓದಿ ಬೆಳದ ಊರಿನಲ್ಲಿ ನಾನು ಹೊಸ ಜೀವನಕ್ಕೆ ಕಾಲಿಟ್ಟಿದ್ದೇ‌ನೆ. ಅಭಿಮಾನಿಗಳ ಅಭಿಮಾನ ಕಂಡು ಕೆಲ ಹೊತ್ತು ಭಾವುಕನಾದೆ. ಎಲ್ಲರಿಗೂ ಧನ್ಯವಾದಗಳು ಎಂದು ಅಭಿನಂದನೆ ತಿಳಿಸಿದ ನವ ದಂಪತಿ.</p>
<p>ಮದುವೆ ಬಳಿಕ ಮೈಸೂರಲ್ಲೇ ವಾಸ್ತವ್ಯ ಹೂಡುತ್ತೀರಾ..? ಎಂಬ ಪ್ರಶ್ನೆಗೆ ಡಾಲಿ ಧನಂಜಯ್ ಪ್ರತಿಕ್ರಿಯೆ. ಹಾಗೇನಿಲ್ಲ ಬೇಕು ಅಂದಾಗಲೆಲ್ಲ ಬಂದು ಹೋಗುತ್ತೇನೆ. ಬೆಂಗಳೂರಿಂದ ಒಂದು ಗಂಟೆ ಜರ್ನಿ ಅಷ್ಟೇ ಬರಬಹುದು. ಮೈಸೂರು ಅಂದರೆ ಯಾವಾಗಲೂ ಒಂದು ತರ ಎಮೋಷನ್ ಇದ್ದೇ ಇರುತ್ತದೆ. ಸದ್ಯಕ್ಕೆ ಒಂದು ಸಣ್ಣ ಬ್ರೇಕ್ ಪಡೆದು ಮಾರ್ಚ್ ನಿಂದ ಶೂಟಿಂಗ್ ಆರಂಭಿಸುತ್ತೇನೆ ಎಂದ ಡಾಲಿ ಧನಂಜಯ್.</p>
<p>ಇಷ್ಟೊಂದು ಜನ ನಾನು ಯಾವತ್ತೂ ನೋಡಿರಲಿಲ್ಲ. ಇಷ್ಟೊಂದು ಪ್ರಿತಿ,ಇಷ್ಟೊಂದು ಆಶೀರ್ವಾದ ನೋಡಿ ಬಹಳ ಸಂತೋಷವಾಗಿದೆ. ಏನು ಹೇಳಬೇಕು ಅಂತ ಗೊತ್ತಾಗುತಿಲ್ಲ. ನಾನು ಒಬ್ಬ ವೈದ್ಯಳಾಗಿ ಸಾಮಾಜಿಕ ಸೇವೆಯಲ್ಲಿದ್ದೆ ಈಗ ಒಬ್ಬ ಕಲಾವಿಧನ ಹೆಂಡತಿಯಾಗಿ ಮತ್ತಷ್ಟು ಜವಾಬ್ದಾರಿ ಹೆಚ್ಚಾಗಿದೆ. ಮದುವೆ ಮುಗಿದ ಬಳಿ ಸುದ್ದಿ ಗೋಷ್ಠಿಯ ಮೂಲಕ  ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟ ಧನ್ಯತಾ.</p>
<p><strong>ಟ್ರೋಲಿಗರಿಗೆ ಸ್ಪಷ್ಟನೆ:</strong></p>
<p><img loading="lazy" decoding="async" class="alignnone size-full wp-image-136519" src="https://www.justkannada.in/wp-content/uploads/2025/02/dolly-2.jpg" alt="" width="500" height="500" srcset="https://www.justkannada.in/wp-content/uploads/2025/02/dolly-2.jpg 500w, https://www.justkannada.in/wp-content/uploads/2025/02/dolly-2-300x300.jpg 300w, https://www.justkannada.in/wp-content/uploads/2025/02/dolly-2-150x150.jpg 150w, https://www.justkannada.in/wp-content/uploads/2025/02/dolly-2-420x420.jpg 420w, https://www.justkannada.in/wp-content/uploads/2025/02/dolly-2-100x100.jpg 100w" sizes="auto, (max-width: 500px) 100vw, 500px" /></p>
<p>ಆಸ್ತಿಕತೆ ನಾಸ್ತಿಕತೆ ಯಾವಾಗಲೂ ಬೇರೆ ಬೇರೆ. ಮೌಡ್ಯಗಳೇ ಬೇರೆ,ಆಚರಣೆಗಳೇ ಬೇರೆ. ಕೊಂಡ ಹಾಯ್ದಿದ್ದು ಅದು ನಾನು ಬಾಲ್ಯದಿಂದಲೂ ನೋಡಿಕೊಂಡು ಬಂದಿದ್ದೇನೆ. ಅದು ನಮ್ಮ ಜನಪದ ಅದು ನಮ್ಮ‌ನಂಬಿಕೆ. ಎಲ್ಲರ ನಂಬಿಕೆಗೆ ನಾವು ದಕ್ಕೆ ಮಾಡಬಾರದು. ನಮ್ಮ‌ ಮನೆಯವರ ನಂಬಿಕೆಗೆ ದಕ್ಕೆ ಮಾಡಬಾರದು. ನನ್ನ ತಾಯಿ ಅನಾರೋಗ್ಯಕ್ಕೆ ಒಳಗಾದಾಗ ಅವರು ಜೇನುಕಲ್ಲು ಸಿದ್ದಪ್ಪನಿಗೆ ಹರಕೆ ಒತ್ತುಕೊಂಡಿದ್ರು ಅದೊಂದು ಪಾಸಿಟಿವ್ ಎನರ್ಜಿ. ಅದು ಸೈನ್ಸ್ ಎಂದು ನನಗೆ ಗೊತ್ತು,ವೈದ್ಯರಿಗೂ ಗೊತ್ತು. ಜನ ಸಾಮಾನ್ಯರಲ್ಲಿರುವ ಆ ನಂಬಿಕೆ ಗೌರವಿಸಬೇಕು ಹಾಗಾಗಿ ನಾನು ಕೆಲವೊಂದು ಶಾಸ್ತ್ರಗಳಲ್ಲೂ ಭಾಗಿಯಾಗಿದ್ದೆ. ಮದುವೆ ಬಳಿಕ ಮಾಧ್ಯಮಗಳ ಮೂಲಕ ಟ್ರೋಲಿಗರಿಗೆ ಡಾಲಿ ಧನಂಜಯ್ ಪ್ರತಿಕ್ರಿಯೆ.</p>
<p>key words: wedding, Dolly Dhananjaya, thanked, fans, trolls.</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong>SUMMARY:</strong></p>
<p>After the wedding, Dolly thanked his fans and clarified to the trolls.</p>
<p>The post <a href="https://www.justkannada.in/dolly-dhananjaya/">ಮದುವೆ ಬಳಿಕ “ಫ್ಯಾನ್ಸ್‌ “ಗೆ ಧನ್ಯವಾದ ಹೇಳಿದ ಡಾಲಿ, ಟ್ರೋಲಿಗರಿಗೂ ಸ್ಪಷ್ಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೊಸವರ್ಷದಂದೇ ಅಭಿಮಾನಿಗಳ ಜೊತೆ ಗುಡ್ ನ್ಯೂಸ್ ಹಂಚಿಕೊಂಡ ನಟ ಶಿವಣ್ಣ</title>
		<link>https://www.justkannada.in/actor-shivaraj-kumar/</link>
		
		<dc:creator><![CDATA[prashanth]]></dc:creator>
		<pubDate>Wed, 01 Jan 2025 08:39:32 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[Fans]]></category>
		<category><![CDATA[good news]]></category>
		<category><![CDATA[New Year]]></category>
		<category><![CDATA[Shivanna]]></category>
		<guid isPermaLink="false">https://www.justkannada.in/?p=134259</guid>

					<description><![CDATA[<p>ಬೆಂಗಳೂರು,ಜನವರಿ,1,2024 (www.justkannada.in):  ಕ್ಯಾನ್ಸರ್ ಹಿನ್ನೆಲೆಯಲ್ಲಿ  ಇತ್ತೀಚಿಗೆ  ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕಾಗೆ ತೆರಳಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಕ್ಯಾನ್ಸರ್ ಅನ್ನು ಗೆದ್ದಿದ್ದಾರೆ. ಇದೀಗ ಹೊಸ ವರ್ಷದಿನದಂದೇ ನಟ ಶಿವರಾಜ್ ಕುಮಾರ್ ಅವರು ಅಭಿಮಾನಿಗಳ ಜೊತೆ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.  ಅಪರೇಷನ್ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ನಟ ಶಿವಣ್ಣ, ಬೆಂಗಳೂರಿನಿಂದ ಹೊರಡುವಾಗ ನಾನು ಸ್ವಲ್ಪ ಎಮೋಶನಲ್ ಆಗಿದ್ದೆ ಭಯ ಎನ್ನುವುದು ಮನುಷ್ಯನಿಗೆ ಇರುತ್ತದೆ. [&#8230;]</p>
<p>The post <a href="https://www.justkannada.in/actor-shivaraj-kumar/">ಹೊಸವರ್ಷದಂದೇ ಅಭಿಮಾನಿಗಳ ಜೊತೆ ಗುಡ್ ನ್ಯೂಸ್ ಹಂಚಿಕೊಂಡ ನಟ ಶಿವಣ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,1,2024 (<a href="http://www.justkannada.in">www.justkannada.in</a>):</strong>  ಕ್ಯಾನ್ಸರ್ ಹಿನ್ನೆಲೆಯಲ್ಲಿ  ಇತ್ತೀಚಿಗೆ  ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕಾಗೆ ತೆರಳಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಕ್ಯಾನ್ಸರ್ ಅನ್ನು ಗೆದ್ದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇದೀಗ ಹೊಸ ವರ್ಷದಿನದಂದೇ ನಟ ಶಿವರಾಜ್ ಕುಮಾರ್ ಅವರು ಅಭಿಮಾನಿಗಳ ಜೊತೆ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.  ಅಪರೇಷನ್ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ನಟ ಶಿವಣ್ಣ, ಬೆಂಗಳೂರಿನಿಂದ ಹೊರಡುವಾಗ ನಾನು ಸ್ವಲ್ಪ ಎಮೋಶನಲ್ ಆಗಿದ್ದೆ ಭಯ ಎನ್ನುವುದು ಮನುಷ್ಯನಿಗೆ ಇರುತ್ತದೆ. ಭಯ  ನೀಗಿಸುವ ಅಭಿಮಾನಿಗಳು ಸಹಕಲಾವಿದರು ಇದ್ದಾರೆ.  ಕೆಲವರು ಸ್ನೇಹಿತರು ಸಂಬಂಧಿಕರು ಡಾಕ್ಟರ್ಸ್ ಇರುತ್ತಾರೆ. ಕಿಮೋ ತೆರಪಿಯಲ್ಲಿ 45 ಸಿನಿಮಾ ಶೂಟ್ ಮಾಡಿರುವುದು ಗೀತಾ ನಿವೇದಿತಾ ಯಾವಾಗಲೂ ನನ್ನ ಬೆಂಬಲವಾಗಿ ನಿಂತಿದ್ದಾರೆ. ಯಾರು ಗಾಬರಿ ಭಯಪಡಬೇಡಿ ಎಂದು ನಟ ಶಿವಣ್ಣ ತಿಳಿಸಿದ್ದಾರೆ.</p>
<p>ನನ್ನ ಅಭಿಮಾನಿಗಳ ಪ್ರಾರ್ಥನೆ ಫಲಿಸಿದೆ. ಅಪರೇನ್ ಸಕ್ಸಸ್ ಆಗಿದೆ  ಕಿಡ್ನಿ ತೆಗೆದಿದ್ದಾರೆ ಅಂತಾ ಭಾವಿಸಿದ್ದಾರೆ . ಆದರೆ ಯುರೆನರಿ ಬ್ಲಾಡರ್ ಮಾತ್ರ ತೆಗೆದಿದ್ದಾರೆ .  ಮಾರ್ಚ್ ನಂತರ ಶೂಟಿಂಗ್ ಗೆ ಹೋಗುತ್ತೇನೆ. ಡ್ಯಾನ್ಸ್ ಫೈಟ್  ಲುಕ್ ಯಾವುದರಲ್ಲೂ ರಾಜಿ ಇಲ್ಲ.  ಹಳೇ ಶಿವಣ್ಣ ಮತ್ತೆ ನಿಮ್ಮ ಮುಂದೆ ಬರುತ್ತಾನೆ ಎಂದು ವಿಡಿಯೋ ಮಾಡಿ ಶಿವಣ್ಣ ಸಂತಸ ಹಂಚಿಕೊಂಡಿದ್ದಾರೆ.</p>
<p>Key words: Actor, Shivanna, good news , fans,  New Year</p>
<p>The post <a href="https://www.justkannada.in/actor-shivaraj-kumar/">ಹೊಸವರ್ಷದಂದೇ ಅಭಿಮಾನಿಗಳ ಜೊತೆ ಗುಡ್ ನ್ಯೂಸ್ ಹಂಚಿಕೊಂಡ ನಟ ಶಿವಣ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಸಿದ್ದರಾಮಯ್ಯಗಿರುವ ಸಂಕಷ್ಟ ದೂರಾಗಲಿ: ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ ಹರಕೆ ಹೊತ್ತ ಅಭಿಮಾನಿಗಳು</title>
		<link>https://www.justkannada.in/cm-siddaramaiah-mysore-fans-chamundi-hills/</link>
		
		<dc:creator><![CDATA[prashanth]]></dc:creator>
		<pubDate>Tue, 05 Nov 2024 07:12:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chamundi Hills]]></category>
		<category><![CDATA[CM Siddaramaiah]]></category>
		<category><![CDATA[Fans]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=131599</guid>

					<description><![CDATA[<p>ಮೈಸೂರು, ನವೆಂಬರ್,5,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನ.6 ರಂದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದು ನಾಳೆ ಸಿಎಂ ವಿಚಾರಣೆಗೆ ಹಾಜರಾಗಬೇಕಿದೆ.  ಈ ಮಧ್ಯೆ ಸಿಎಂ ಸಿದ್ದರಾಮಯ್ಯಗೆ ಎದುರಾಗಿರುವ ಸಂಕಷ್ಟ ದೂರಾಗಲಿ ಎಂದು ಅಭಿಮಾನಿಗಳು ಬರಿಗಾಲಲ್ಲಿ ಮೈಸೂರಿನ ಚಾಮುಂಡಿ ಬೆಟ್ಟ ಹತ್ತಿ ಹರಕೆ ಹೊತ್ತಿದ್ದಾರೆ. ಲೋಕಾಯುಕ್ತ ಅಧಿಕಾರಿಗಳಿಂದ‌ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ಜಾರಿ ಹಿನ್ನೆಲೆ  ಸಿದ್ದರಾಮಯ್ಯ ಅವರಿಗೆ ಎದುರಾಗಿರುವ ಸಂಕಷ್ಟ ದೂರವಾಗಲಿ ಎಂದು ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ [&#8230;]</p>
<p>The post <a href="https://www.justkannada.in/cm-siddaramaiah-mysore-fans-chamundi-hills/">ಸಿಎಂ ಸಿದ್ದರಾಮಯ್ಯಗಿರುವ ಸಂಕಷ್ಟ ದೂರಾಗಲಿ: ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ ಹರಕೆ ಹೊತ್ತ ಅಭಿಮಾನಿಗಳು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ನವೆಂಬರ್,5,2024 (<a href="http://www.justkannada.in">www.justkannada.in</a>):</strong> ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನ.6 ರಂದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದು ನಾಳೆ ಸಿಎಂ ವಿಚಾರಣೆಗೆ ಹಾಜರಾಗಬೇಕಿದೆ.  ಈ ಮಧ್ಯೆ ಸಿಎಂ ಸಿದ್ದರಾಮಯ್ಯಗೆ ಎದುರಾಗಿರುವ ಸಂಕಷ್ಟ ದೂರಾಗಲಿ ಎಂದು ಅಭಿಮಾನಿಗಳು ಬರಿಗಾಲಲ್ಲಿ ಮೈಸೂರಿನ ಚಾಮುಂಡಿ ಬೆಟ್ಟ ಹತ್ತಿ ಹರಕೆ ಹೊತ್ತಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಲೋಕಾಯುಕ್ತ ಅಧಿಕಾರಿಗಳಿಂದ‌ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ಜಾರಿ ಹಿನ್ನೆಲೆ  ಸಿದ್ದರಾಮಯ್ಯ ಅವರಿಗೆ ಎದುರಾಗಿರುವ ಸಂಕಷ್ಟ ದೂರವಾಗಲಿ ಎಂದು ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ನೇತೃತ್ವದಲ್ಲಿ ಪಾದಯಾತ್ರೆ ಮಾಡಿದ ಅಭಿಮಾನಿಗಳು ಬರಿಗಾಲಲ್ಲೇ ಚಾಮುಂಡಿ ಬೆಟ್ಟ ಹತ್ತಿದರು. ನಂತರ 101 ತೆಂಗಿನಕಾಯಿ‌ ಹೊಡೆದು ಲೋಕೇಶ್ ಅವರು ಹರಕೆ ಕಟ್ಟಿಕೊಂಡರು.</p>
<p>ಸಿಎಂ ಸಿದ್ದರಾಮಯ್ಯಗೆ ಒಳಿತಷ್ಟೇ ಅಲ್ಲ ವಿರೋಧಿಗಳು‌ ನಾಶವಾಗಲಿ ಎಂದು ಪೂಜೆ ಸಲ್ಲಿಸಿದರು. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯರನ್ನ ಸಿಲುಕಿಸಲಾಗಿದೆ. ಮಾಜಿ ಆಯುಕ್ತ ನಟೇಶ್ ಅವರೇ ಸತ್ಯ ಹೇಳಿದ್ದಾರೆ. ಕಪ್ಪು‌ಚುಕ್ಕೆ‌ ಇಲ್ಲದ ಸಿಎಂಗೆ ಕಪ್ಪುಮಸಿ‌ ಬಳಿಯುವ ಕೆಲಸ ಮಾಡುತ್ತಿದ್ದಾರೆಂದು ಅಭಿಮಾನಿಗಳು ಕಿಡಿ ಕಾರಿದ್ದಾರೆ.</p>
<p>Key words: CM Siddaramaiah, mysore, fans, Chamundi hills</p>
<p>The post <a href="https://www.justkannada.in/cm-siddaramaiah-mysore-fans-chamundi-hills/">ಸಿಎಂ ಸಿದ್ದರಾಮಯ್ಯಗಿರುವ ಸಂಕಷ್ಟ ದೂರಾಗಲಿ: ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ ಹರಕೆ ಹೊತ್ತ ಅಭಿಮಾನಿಗಳು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಸಿದ್ಧರಾಮಯ್ಯ ಮತ್ತು ಕುಟುಂಬದ ಒಳಿತಿಗೆ  ಅಭಿಮಾನಿಗಳಿಂದ ಹುಣ್ಣಿಮೆ ಪೂಜೆ</title>
		<link>https://www.justkannada.in/cm-siddaramaiah-fans-worshiped-mysore/</link>
		
		<dc:creator><![CDATA[prashanth]]></dc:creator>
		<pubDate>Thu, 17 Oct 2024 08:03:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[Fans]]></category>
		<category><![CDATA[Mysore.]]></category>
		<category><![CDATA[worshiped.]]></category>
		<guid isPermaLink="false">https://www.justkannada.in/?p=130872</guid>

					<description><![CDATA[<p>ಮೈಸೂರು, ಅಕ್ಟೋಬರ್,17,2024 (www.justkannada.in): ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪ್ರಕರಣದಿಂದ ಹೊರಬರಬೇಕು, ಅವರು ಮತ್ತು ಅವರ ಕುಟುಂಬಕ್ಕೆ ಒಳಿತಾಗಬೇಕು ಎಂದು ಹಾರೈಸಿ ಮೈಸೂರಿನಲ್ಲಿ ಅಭಿಮಾನಿಗಳು ಹುಣ್ಣಿಮೆ ಪೂಜೆ ನೆರವೇರಿಸಿದರು. ಮೈಸೂರಿನ ಅಗ್ರಹಾರದ ಗಣಪತಿ ದೇವಸ್ಥಾನದಲ್ಲಿ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ನೇತೃತ್ವದಲ್ಲಿ ಪೂಜೆ, ಹೋ‌ಮ‌ಹವನ ನೆರವೇರಿಸಲಾಯಿತು.  ಸಿಎಂ ಸಿದ್ದರಾಮಯ್ಯ ಭಾವಚಿತ್ರ ಹಿಡಿದು ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು.  ಸತ್ಯನಾರಾಯಣ ಪೂಜೆ, ಹೋಮ &#8211; ಹವನ, ಬೆಣ್ಣೆ ಅಲಂಕಾರ ಹಾಗೂ ಸಿದ್ದರಾಮಯ್ಯ, ಪಾರ್ವತಿ, ಡಾ.ಯತೀಂದ್ರ  ಅವರ ಹೆಸರಿನಲ್ಲಿ [&#8230;]</p>
<p>The post <a href="https://www.justkannada.in/cm-siddaramaiah-fans-worshiped-mysore/">ಸಿಎಂ ಸಿದ್ಧರಾಮಯ್ಯ ಮತ್ತು ಕುಟುಂಬದ ಒಳಿತಿಗೆ  ಅಭಿಮಾನಿಗಳಿಂದ ಹುಣ್ಣಿಮೆ ಪೂಜೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಅಕ್ಟೋಬರ್,17,2024 (<a href="http://www.justkannada.in">www.justkannada.in</a>):</strong> ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪ್ರಕರಣದಿಂದ ಹೊರಬರಬೇಕು, ಅವರು ಮತ್ತು ಅವರ ಕುಟುಂಬಕ್ಕೆ ಒಳಿತಾಗಬೇಕು ಎಂದು ಹಾರೈಸಿ ಮೈಸೂರಿನಲ್ಲಿ ಅಭಿಮಾನಿಗಳು ಹುಣ್ಣಿಮೆ ಪೂಜೆ ನೆರವೇರಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರಿನ ಅಗ್ರಹಾರದ ಗಣಪತಿ ದೇವಸ್ಥಾನದಲ್ಲಿ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ನೇತೃತ್ವದಲ್ಲಿ ಪೂಜೆ, ಹೋ‌ಮ‌ಹವನ ನೆರವೇರಿಸಲಾಯಿತು.  ಸಿಎಂ ಸಿದ್ದರಾಮಯ್ಯ ಭಾವಚಿತ್ರ ಹಿಡಿದು ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು.  ಸತ್ಯನಾರಾಯಣ ಪೂಜೆ, ಹೋಮ &#8211; ಹವನ, ಬೆಣ್ಣೆ ಅಲಂಕಾರ ಹಾಗೂ ಸಿದ್ದರಾಮಯ್ಯ, ಪಾರ್ವತಿ, ಡಾ.ಯತೀಂದ್ರ  ಅವರ ಹೆಸರಿನಲ್ಲಿ ಅಭಿಮಾನಿಗಳು ಅರ್ಚನೆ ಮಾಡಿಸಿದರು.</p>
<p>ಮುಡಾ‌ ಹಗರಣ ಪ್ರಕರಣದಿಂದ ಸಿಎಂ ಸಿದ್ದರಾಮಯ್ಯ ಹೊರ ಬರಬೇಕು. ಸಿದ್ದರಾಮಯ್ಯ ಕುಟುಂಬಕ್ಕೆ ದೈವಬಲ ಬೇಕು. ವಿರೋಧಿಗಳು ಸರ್ವನಾಶ ಆಗಬೇಕು. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಬೇಕು ಎಂದು ವಿಶೇಷ ಪೂಜೆ ,ಅರ್ಚನೆ ಮೂಲಕ ಪ್ರಾರ್ಥನೆ ಸಲ್ಲಿಸಿದರು.</p>
<p>Key words: CM Siddaramaiah, fans, worshiped, mysore</p>
<p>The post <a href="https://www.justkannada.in/cm-siddaramaiah-fans-worshiped-mysore/">ಸಿಎಂ ಸಿದ್ಧರಾಮಯ್ಯ ಮತ್ತು ಕುಟುಂಬದ ಒಳಿತಿಗೆ  ಅಭಿಮಾನಿಗಳಿಂದ ಹುಣ್ಣಿಮೆ ಪೂಜೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಾ.ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್ ನೀಡುವಂತೆ ಆಗ್ರಹ: ಚಾಮುಂಡಿ ಬೆಟ್ಟದಲ್ಲಿ ಈಡುಗಾಯಿ ಒಡೆದ ಅಭಿಮಾನಿಗಳು.</title>
		<link>https://www.justkannada.in/demand-ticket-dr-yatindra-siddaramaiah-fans-chamundi-hills/</link>
		
		<dc:creator><![CDATA[prashanth]]></dc:creator>
		<pubDate>Thu, 21 Dec 2023 09:52:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chamundi Hills]]></category>
		<category><![CDATA[Demand - ticket]]></category>
		<category><![CDATA[Dr.Yatindra Siddaramaiah]]></category>
		<category><![CDATA[Fans]]></category>
		<guid isPermaLink="false">https://www.justkannada.in/?p=116957</guid>

					<description><![CDATA[<p>ಮೈಸೂರು,ಡಿಸೆಂಬರ್,21,2023(www.justkannada.in):  ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನ ಕಣಕ್ಕಿಳಿಸುವಂತೆ ಆಗ್ರಹಿಸಿ ಇಂದು ಚಾಮುಂಡಿ ಬೆಟ್ಟದಲ್ಲಿ ಅಭಿಮಾನಿಗಳು 101 ತೆಂಗಿನಕಾಯಿ ಒಡೆದರು. ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಚಾಮುಂಡಿ ಬೆಟ್ಟದ ಪಾದದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಅಭಿಮಾನಿಗಳು 101 ತೆಂಗಿನಕಾಯಿ ಒಡೆದರು. ಈ ವೇಳೆ ಮಾತನಾಡಿದ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ,  ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ [&#8230;]</p>
<p>The post <a href="https://www.justkannada.in/demand-ticket-dr-yatindra-siddaramaiah-fans-chamundi-hills/">ಡಾ.ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್ ನೀಡುವಂತೆ ಆಗ್ರಹ: ಚಾಮುಂಡಿ ಬೆಟ್ಟದಲ್ಲಿ ಈಡುಗಾಯಿ ಒಡೆದ ಅಭಿಮಾನಿಗಳು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,21,2023(<a href="http://www.justkannada.in">www.justkannada.in</a>):</strong>  ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನ ಕಣಕ್ಕಿಳಿಸುವಂತೆ ಆಗ್ರಹಿಸಿ ಇಂದು ಚಾಮುಂಡಿ ಬೆಟ್ಟದಲ್ಲಿ ಅಭಿಮಾನಿಗಳು 101 ತೆಂಗಿನಕಾಯಿ ಒಡೆದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಚಾಮುಂಡಿ ಬೆಟ್ಟದ ಪಾದದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಅಭಿಮಾನಿಗಳು 101 ತೆಂಗಿನಕಾಯಿ ಒಡೆದರು.<img loading="lazy" decoding="async" class="aligncenter size-full wp-image-116958" src="https://www.justkannada.in/wp-content/uploads/2023/12/yathindra.webp" alt="" width="500" height="333" /></p>
<p>ಈ ವೇಳೆ ಮಾತನಾಡಿದ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ,  ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಯತೀಂದ್ರ ಸಿದ್ದರಾಮಯ್ಯಗೆ ಕೊಡಬೇಕು. ಯತೀಂದ್ರ ಸಿದ್ದರಾಮಯ್ಯ ಶಾಸಕರಾಗಿ ಉತ್ತಮ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡದ್ರೂ ಕಾಂಗ್ರೆಸ್ ಗೆಲ್ಲುತ್ತದೆ. ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್ ನೀಡಿದ್ರೆ 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇವೆ. ಪ್ರತಾಪ್ ಸಿಂಹ ಕೇವಲ ಧರ್ಮಗಳು, ಜಾತಿಗಳ ನಡುವೆ ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ನಿಂದ ಯಾರೇ ನಿಂತರೂ ಗೆದ್ದೇ ಗೆಲ್ಲುತ್ತೇನೆ ಎಂಬ ಅಹಂಕಾರದ ಮಾತನ್ನ ಹೇಳುತ್ತಿದ್ದಾರೆ. ಪ್ರತಾಪ್ ಸಿಂಹ ಅಹಂಕಾರ ಈ ಭಾರಿ ಕೊನೆಯಾಗುತ್ತೆ. ಯತೀಂದ್ರ ಸಿದ್ದರಾಮಯ್ಯ ಗೆಲುವು ಶತಸಿದ್ಧ ಎಂದರು.</p>
<p><iframe loading="lazy" title="ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಾ.ಯತೀಂದ್ರ ಅವರನ್ನು ಕಣಕ್ಕಿಳಿಸಿ. ಚಾಮುಂಡೇಶ್ವರಿಗೆ ಈಡುಗಾಯಿ." width="696" height="522" src="https://www.youtube.com/embed/aC_Zr777kCc?feature=oembed" frameborder="0" allow="accelerometer; autoplay; clipboard-write; encrypted-media; gyroscope; picture-in-picture; web-share" allowfullscreen></iframe></p>
<p>Key words: Demand &#8211; ticket &#8211; Dr. Yatindra Siddaramaiah-fans-Chamundi hills</p>
<p>The post <a href="https://www.justkannada.in/demand-ticket-dr-yatindra-siddaramaiah-fans-chamundi-hills/">ಡಾ.ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್ ನೀಡುವಂತೆ ಆಗ್ರಹ: ಚಾಮುಂಡಿ ಬೆಟ್ಟದಲ್ಲಿ ಈಡುಗಾಯಿ ಒಡೆದ ಅಭಿಮಾನಿಗಳು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗಂಧದಗುಡಿ ರಿಲೀಸ್ ಹಿನ್ನೆಲೆ: ರಾಜ್ಯಾದ್ಯಂತ ಅಪ್ಪು ಅಭಿಮಾನಿಗಳಿಂದ ಸಂಭ್ರಮಾಚರಣೆ.</title>
		<link>https://www.justkannada.in/gandhadagudi-release-celebrations-appu-fans-state/</link>
		
		<dc:creator><![CDATA[JK Desk]]></dc:creator>
		<pubDate>Fri, 28 Oct 2022 05:49:37 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Fans]]></category>
		<category><![CDATA[Gandhadagudi -Release -Celebrations – Appu]]></category>
		<category><![CDATA[State]]></category>
		<guid isPermaLink="false">https://www.justkannada.in/?p=98789</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,28,2022(www.justkannada.in):  ಇಂದು ನಟ ದಿ.ಪುನೀತ್ ರಾಜ್ ಕುಮಾರ್ ಅವರ ಕನಸಿನ ಗಂಧದಗುಡಿ ಬಿಡುಗಡೆಯಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹಲವು ಜಿಲ್ಲೆಗಳಿಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ ಮನೆ ಮಾಡಿದೆ. ಗಂಧದಗುಡಿ ಬಿಡುಗಡೆಯಾಗುತ್ತಿದ್ದಂತೆ ಅಪ್ಪು ಅಭಿಮಾನಿಗಳು ಥಿಯೇಟರ್ ನತ್ತ ಧಾವಿಸಿ ಚಿತ್ರ ವೀಕ್ಷಿಸುತ್ತಿದ್ದು, ಬೆಂಗಳೂರು, ಬೀದರ್, ಬಳ್ಳಾರಿ, ಹಾಸನ ರಾಮನಗರ ಹಾಗೂ ಕೋಲಾರ, ಹುಬ್ಬಳ್ಳಿ ಮಂಡ್ಯ, ಚಿಕ್ಕಬಳ್ಳಾಪುರ ಸೇರಿ ರಾಜ್ಯಾದ್ಯಂತ ನಟ ಪುನೀತ್ ಅವರ ಅಭಿಮಾನಿಗಳ ಸಂಭ್ರಮಾಚರಣೆ ಜೋರಾಗಿದೆ. ಥೀಯೇಟರ್ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಕುಣಿದು ಸಂಭ್ರಮಿಸುತ್ತಿದ್ದರೇ  ಹಲವು [&#8230;]</p>
<p>The post <a href="https://www.justkannada.in/gandhadagudi-release-celebrations-appu-fans-state/">ಗಂಧದಗುಡಿ ರಿಲೀಸ್ ಹಿನ್ನೆಲೆ: ರಾಜ್ಯಾದ್ಯಂತ ಅಪ್ಪು ಅಭಿಮಾನಿಗಳಿಂದ ಸಂಭ್ರಮಾಚರಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,28,2022(<a href="http://www.justkannada.in">www.justkannada.in</a>):</strong>  ಇಂದು ನಟ ದಿ.ಪುನೀತ್ ರಾಜ್ ಕುಮಾರ್ ಅವರ ಕನಸಿನ ಗಂಧದಗುಡಿ ಬಿಡುಗಡೆಯಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹಲವು ಜಿಲ್ಲೆಗಳಿಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ ಮನೆ ಮಾಡಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಗಂಧದಗುಡಿ ಬಿಡುಗಡೆಯಾಗುತ್ತಿದ್ದಂತೆ ಅಪ್ಪು ಅಭಿಮಾನಿಗಳು ಥಿಯೇಟರ್ ನತ್ತ ಧಾವಿಸಿ ಚಿತ್ರ ವೀಕ್ಷಿಸುತ್ತಿದ್ದು, ಬೆಂಗಳೂರು, ಬೀದರ್, ಬಳ್ಳಾರಿ, ಹಾಸನ ರಾಮನಗರ ಹಾಗೂ ಕೋಲಾರ, ಹುಬ್ಬಳ್ಳಿ ಮಂಡ್ಯ, ಚಿಕ್ಕಬಳ್ಳಾಪುರ ಸೇರಿ ರಾಜ್ಯಾದ್ಯಂತ ನಟ ಪುನೀತ್ ಅವರ ಅಭಿಮಾನಿಗಳ ಸಂಭ್ರಮಾಚರಣೆ ಜೋರಾಗಿದೆ.<img loading="lazy" decoding="async" class="aligncenter size-full wp-image-98791" src="https://www.justkannada.in/wp-content/uploads/2022/10/punith-rajkumar-1.jpg" alt="" width="500" height="280" srcset="https://www.justkannada.in/wp-content/uploads/2022/10/punith-rajkumar-1.jpg 500w, https://www.justkannada.in/wp-content/uploads/2022/10/punith-rajkumar-1-300x168.jpg 300w" sizes="auto, (max-width: 500px) 100vw, 500px" /></p>
<p>ಥೀಯೇಟರ್ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಕುಣಿದು ಸಂಭ್ರಮಿಸುತ್ತಿದ್ದರೇ  ಹಲವು ಅಭಿಮಾನಿಗಳು ತೆರೆಯ ಮೇಲೆ ಅಪ್ಪು ಕಣ್ತುಂಬಿಕೊಂಡು ಕಣ್ಣೀರಾಕ್ಕಿದ್ದಾರೆ. ಇನ್ನು ಬೆಂಗಳೂರಿನ ಪ್ರಸನ್ನ ಥಿಯೇಟರ್ ಬಳಿ ಅಭಿಮಾನಿಗಳು ರಕ್ತದಾನ ಶಿಬಿರ ಆಯೋಜಿಸಿದ್ದಾರೆ.</p>
<p>Key words: Gandhadagudi -Release -Celebrations – Appu- fans &#8211; state.</p>
<p>The post <a href="https://www.justkannada.in/gandhadagudi-release-celebrations-appu-fans-state/">ಗಂಧದಗುಡಿ ರಿಲೀಸ್ ಹಿನ್ನೆಲೆ: ರಾಜ್ಯಾದ್ಯಂತ ಅಪ್ಪು ಅಭಿಮಾನಿಗಳಿಂದ ಸಂಭ್ರಮಾಚರಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
