<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Farmers-benefit -double -engine –government-PM Modi Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/farmers-benefit-double-engine-government-pm-modi/feed/" rel="self" type="application/rss+xml" />
	<link>https://www.justkannada.in/tag/farmers-benefit-double-engine-government-pm-modi/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 02 May 2023 10:10:11 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Farmers-benefit -double -engine –government-PM Modi Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/farmers-benefit-double-engine-government-pm-modi/</link>
	<width>32</width>
	<height>32</height>
</image> 
	<item>
		<title>ಡಬಲ್ ಇಂಜಿನ್ ಸರ್ಕಾರದಿಂದ ರೈತರಿಗೆ ಲಾಭ: ಕರ್ನಾಟಕವನ್ನು ದೇಶದಲ್ಲೇ ನಂಬರ್​ ಒನ್​ ರಾಜ್ಯ ಮಾಡುತ್ತೇವೆ- ಪ್ರಧಾನಿ ಮೋದಿ ಭರವಸೆ.</title>
		<link>https://www.justkannada.in/farmers-benefit-double-engine-government-pm-modi/</link>
		
		<dc:creator><![CDATA[JK Desk]]></dc:creator>
		<pubDate>Tue, 02 May 2023 10:10:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Farmers-benefit -double -engine –government-PM Modi]]></category>
		<guid isPermaLink="false">https://www.justkannada.in/?p=106804</guid>

					<description><![CDATA[<p>ವಿಜಯನಗರ,ಮೇ,2,2023(www.justkannada.in): ಬಡವರ, ದುರ್ಬಲರ ಕಲ್ಯಾಣಕ್ಕೆ ಡಬಲ್​ ಇಂಜಿನ್​ ಸರ್ಕಾರ ಪರಿಶ್ರಮಿಸುತ್ತಿದೆ. ಡಬಲ್ ಇಂಜಿನ್ ಸರ್ಕಾರದಿಂದ ರೈತರಿಗೆ ಲಾಭವಾಗಿದೆ. ಕರ್ನಾಟಕವನ್ನು ದೇಶದಲ್ಲೇ ನಂಬರ್​ ಒನ್​ ರಾಜ್ಯ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು. ವಿಜಯನಗರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿನ ಬಿಜೆಪಿ ಸರ್ಕಾರದಿಂದ ರೈತರ ಖಾತೆಗೆ 4 ಸಾವಿರ ಹಣ ಹಾಕಲಾಗುತ್ತಿದೆ. ಕೇಂದ್ರ ಸರ್ಕಾರದಿಂದ 6 ಸಾವಿರ ಹಣ ನೇರವಾಗಿ ರೈತರ ಖಾತೆಗೆ ಜಮ ಆಗುತ್ತಿದೆ. ರೈತರ ಡಬಲ್​ ಇಂಜಿನ್​ [&#8230;]</p>
<p>The post <a href="https://www.justkannada.in/farmers-benefit-double-engine-government-pm-modi/">ಡಬಲ್ ಇಂಜಿನ್ ಸರ್ಕಾರದಿಂದ ರೈತರಿಗೆ ಲಾಭ: ಕರ್ನಾಟಕವನ್ನು ದೇಶದಲ್ಲೇ ನಂಬರ್​ ಒನ್​ ರಾಜ್ಯ ಮಾಡುತ್ತೇವೆ- ಪ್ರಧಾನಿ ಮೋದಿ ಭರವಸೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯನಗರ,ಮೇ,2,2023(<a href="http://www.justkannada.in">www.justkannada.in</a>):</strong> ಬಡವರ, ದುರ್ಬಲರ ಕಲ್ಯಾಣಕ್ಕೆ ಡಬಲ್​ ಇಂಜಿನ್​ ಸರ್ಕಾರ ಪರಿಶ್ರಮಿಸುತ್ತಿದೆ. ಡಬಲ್ ಇಂಜಿನ್ ಸರ್ಕಾರದಿಂದ ರೈತರಿಗೆ ಲಾಭವಾಗಿದೆ. ಕರ್ನಾಟಕವನ್ನು ದೇಶದಲ್ಲೇ ನಂಬರ್​ ಒನ್​ ರಾಜ್ಯ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ವಿಜಯನಗರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿನ ಬಿಜೆಪಿ ಸರ್ಕಾರದಿಂದ ರೈತರ ಖಾತೆಗೆ 4 ಸಾವಿರ ಹಣ ಹಾಕಲಾಗುತ್ತಿದೆ. ಕೇಂದ್ರ ಸರ್ಕಾರದಿಂದ 6 ಸಾವಿರ ಹಣ ನೇರವಾಗಿ ರೈತರ ಖಾತೆಗೆ ಜಮ ಆಗುತ್ತಿದೆ. ರೈತರ ಡಬಲ್​ ಇಂಜಿನ್​ ಸರ್ಕಾರದಿಂದ ಡಬಲ್​ ಲಾಭವಾಗುತ್ತಿದೆ. ಪಿಎಂ ಕಿಸಾನ್​ ಯೋಜನೆಯಿಂದ 11 ಕೋಟಿ ರೈತರಿಗೆ ಲಾಭವಾಗಿದೆ. ಕಳೆದ ವರ್ಷದಲ್ಲಿಇಲ್ಲಿಯವರೆಗೆ ನಾವು ಎರಡುವರೆ ಲಕ್ಷ ಕೋಟಿ ರೂ. ಹಣ ನೀಡಿದ್ದೇವೆ. ಕರ್ನಾಟಕದಲ್ಲಿ 18 ಸಾವಿರ ಕೋಟಿ ಹಣವನ್ನು ಈ ನಿಧಿ ಮೂಲಕ ನೀಡಿದ್ದೇವೆ. ರಾಜ್ಯದಲ್ಲಿ ಬಡವರಿರಲಿ, ಅಥವಾ ರೈತರಾಗಲಿ ಮತ್ತು ಸಮಾಜದ ಎಲ್ಲ ವರ್ಗದ ಜನರಿಗೆ ನಾವು ಲಾಭವನ್ನು ತಲುಪಿಸಿದ್ದೇವೆ. ಆದ್ದರಿಂದ ಈ ಎಲ್ಲ ವರ್ಗದ ಜನರ ಆಸೆ ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂದು ನುಡಿದರು.</p>
<p>ಭಾರತ ಅಭಿವೃದ್ದಿಯಾಗಬೇಕಾದರೇ ನಿಮ್ಮ ಒಂದು ಮತ ಬಹಳ ಅಮುಲ್ಯವಾಗಿದೆ. ಕಾಂಗ್ರೆಸ್​ ರಾಜ್ಯದಲ್ಲಿ ಗ್ಯಾರೆಂಟಿಗಳ ಕಂತೆ ​ ಹಿಡಿದುಕೊಂಡು ಕುಳಿತಿದೆ. ಯಾವ ಪಕ್ಷಕ್ಕೆ ತನ್ನ ಅಸ್ತಿತ್ವದ ಬಗ್ಗೆ ಗೊತ್ತಿಲ್ಲವೋ ಆ ಪಕ್ಷ ಸುಳ್ಳಿನ ಗ್ಯಾರೆಂಟಿಗಳನ್ನ ಮಾತ್ರ ನೀಡುತ್ತದೆ. ಕಾಂಗ್ರೆಸ್​ ಬಡತನ ಮುಕ್ತ ಆಶ್ವಾಸನೆ ನೀಡಿತು. ಆದರೆ ಬಡತನ ಮುಕ್ತವಾಗಿಲ್ಲ. ಆದರೆ ಕಾಂಗ್ರೆಸ್​ ನಾಯಕರು ಮಾತ್ರ ಶ್ರೀಮಂತರಾಗುತ್ತಿದ್ದಾರೆ. ಕಾಂಗ್ರೆಸ್​ ಬಡಜನರ, ರೈತರ ಬಗ್ಗೆ ಬಹಳ ಮಾತನಾಡುತ್ತದೆ ಆದರೆ ಅದು ಹೇಳುವುದೊಂದು ಮಾಡುವುದೊಂದು ಎಂದು ಟೀಕಿಸಿದರು.<img decoding="async" class="aligncenter size-full wp-image-106686" src="https://www.justkannada.in/wp-content/uploads/2023/04/moi.jpg" alt="" width="500" height="315" srcset="https://www.justkannada.in/wp-content/uploads/2023/04/moi.jpg 500w, https://www.justkannada.in/wp-content/uploads/2023/04/moi-300x189.jpg 300w" sizes="(max-width: 500px) 100vw, 500px" /></p>
<p>ಭಾರತ ಆರ್ಥಿಕ ಕ್ಷೇತ್ರದಲ್ಲಿ 5ನೇ ಸ್ಥಾನದಲ್ಲಿದೆ. ಮುಂದಿನ ಕೆಲವೇ ವರ್ಷಗಳಲ್ಲಿ 3ನೇ ಸ್ಥಾನಕ್ಕೆ ಬರುತ್ತದೆ. ಇದನ್ನು ನಾವು ಸಾಧಿಸಬೇಕು ಎಂದರೇ ನಮಗೆ ಬಹಳ ದೊಡ್ಡ ಸಹಾಯ ಮಾಡುವುದು ಕರ್ನಾಟಕ. ನಾವು ಕರ್ನಾಟಕವನ್ನು ದೇಶದಲ್ಲೇ ನಂಬರ್​ ಒನ್​ ರಾಜ್ಯ ಮಾಡುತ್ತೇವೆ. ಎಲ್ಲ ಕ್ಷೇತ್ರಗಳಿಗು ಉತ್ತೇಜನ ನೀಡುತ್ತೇವೆ. ಆದರೆ ನಾವು ಯಾವುದೇ ಕಾರಣಕ್ಕೂ ಕಾಂಗ್ರೆಸ್​ ಮತ್ತು ಜೆಡಿಎಸ್​​ ಅವರ ಮೋಸಕ್ಕೆ ಒಳಗಾಗಬಾರದು ಎಂದರು.</p>
<p>Key words: Farmers-benefit -double -engine –government-PM Modi</p>
<p>&nbsp;</p>
<p>The post <a href="https://www.justkannada.in/farmers-benefit-double-engine-government-pm-modi/">ಡಬಲ್ ಇಂಜಿನ್ ಸರ್ಕಾರದಿಂದ ರೈತರಿಗೆ ಲಾಭ: ಕರ್ನಾಟಕವನ್ನು ದೇಶದಲ್ಲೇ ನಂಬರ್​ ಒನ್​ ರಾಜ್ಯ ಮಾಡುತ್ತೇವೆ- ಪ್ರಧಾನಿ ಮೋದಿ ಭರವಸೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
