<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Farmers Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/farmers/feed/" rel="self" type="application/rss+xml" />
	<link>https://www.justkannada.in/tag/farmers/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 12 Aug 2026 09:26:38 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Farmers Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/farmers/</link>
	<width>32</width>
	<height>32</height>
</image> 
	<item>
		<title>ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಮೈಸೂರಿನಲ್ಲಿ ರೈತರಿಂದ ಪ್ರತಿಟನೆ, ಕಾಡಾ ಕಚೇರಿಗೆ ಮುತ್ತಿಗೆ</title>
		<link>https://www.justkannada.in/farmers-protest-mysore/</link>
		
		<dc:creator><![CDATA[prashanth]]></dc:creator>
		<pubDate>Wed, 12 Aug 2026 09:26:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Farmers]]></category>
		<category><![CDATA[Mysore.]]></category>
		<category><![CDATA[protest]]></category>
		<category><![CDATA[Tamil Nadu]]></category>
		<category><![CDATA[water]]></category>
		<guid isPermaLink="false">https://www.justkannada.in/?p=158884</guid>

					<description><![CDATA[<p>ಮೈಸೂರು,ಆಗಸ್ಟ್,12,2026 (www.justkannada.in): ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಮೈಸೂರಿನಲ್ಲಿ ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ರೈತ ಸಂಘದಿಂದ ಕಾಡಾ ಕಚೇರಿ ಬಳಿ ಪ್ರತಿಭಟನೆ ನಡೆಯಿತು. ಅಯ್ಯಯ್ಯೋ ಅನ್ಯಾಯ ಎಂದು ಘೋಷಣೆ ಕೂಗಿದ ಪ್ರತಿಭಟನಾ ನಿರತ ರೈತರು ಯಾವುದೇ ಕಾರಣಕ್ಕೂ ನೀರು ಬಿಡಬಾರದು. ನಮ್ಮ ಕೆರೆಕಟ್ಟೆಗಳು ಜಾನುವಾರುಗಳಿಗೆ ನೀರಿಲ್ಲ. ಈ ಬಾರಿ ಮುಂಗಾರು ಮಳೆ ಕೊಟ್ಟಿದೆ. ನಮಗೆ ನೀರಿಲ್ಲದ ಸಮಯದಲ್ಲಿ ಅವರಿಗೆ ನೀರು ಬಿಡೋದು ಅನ್ಯಾಯ. ಸರ್ವ [&#8230;]</p>
<p>The post <a href="https://www.justkannada.in/farmers-protest-mysore/">ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಮೈಸೂರಿನಲ್ಲಿ ರೈತರಿಂದ ಪ್ರತಿಟನೆ, ಕಾಡಾ ಕಚೇರಿಗೆ ಮುತ್ತಿಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,12,2026 (<a href="http://www.justkannada.in">www.justkannada.in</a>):</strong> ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಮೈಸೂರಿನಲ್ಲಿ ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ರೈತ ಸಂಘದಿಂದ ಕಾಡಾ ಕಚೇರಿ ಬಳಿ ಪ್ರತಿಭಟನೆ ನಡೆಯಿತು. ಅಯ್ಯಯ್ಯೋ ಅನ್ಯಾಯ ಎಂದು ಘೋಷಣೆ ಕೂಗಿದ ಪ್ರತಿಭಟನಾ ನಿರತ ರೈತರು ಯಾವುದೇ ಕಾರಣಕ್ಕೂ ನೀರು ಬಿಡಬಾರದು. ನಮ್ಮ ಕೆರೆಕಟ್ಟೆಗಳು ಜಾನುವಾರುಗಳಿಗೆ ನೀರಿಲ್ಲ. ಈ ಬಾರಿ ಮುಂಗಾರು ಮಳೆ ಕೊಟ್ಟಿದೆ. ನಮಗೆ ನೀರಿಲ್ಲದ ಸಮಯದಲ್ಲಿ ಅವರಿಗೆ ನೀರು ಬಿಡೋದು ಅನ್ಯಾಯ. ಸರ್ವ ಪಕ್ಷಗಳ ಸಭೆಯ ನಿರ್ಣಯದಂತೆ ನೀರು ಬಿಡಬಾರದು ಎಂದು ಆಗ್ರಹಿಸಿದರು.<img decoding="async" class="aligncenter size-full wp-image-98742" src="https://www.justkannada.in/wp-content/uploads/2022/10/farmer-1.jpg" alt="" width="500" height="280" srcset="https://www.justkannada.in/wp-content/uploads/2022/10/farmer-1.jpg 500w, https://www.justkannada.in/wp-content/uploads/2022/10/farmer-1-300x168.jpg 300w" sizes="(max-width: 500px) 100vw, 500px" /></p>
<p>ಅಲ್ಲದೆ ಅಧಿಕಾರಿಗಳ ಕಚೇರಿಗೆ ಬೀಗ ಹಾಕಲು ಪ್ರತಿಭಟನಾನಿರತ ರೈತರು ಯತ್ನಿಸಿದ್ದು ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದು ರೈತರನ್ನು ಪೊಲೀಸರು ತಡೆದರು. ಈ ಸಮಯದಲ್ಲಿ ರೈತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>
<p><strong>ಕಾವೇರಿ ಕ್ರಿಯಾ ಸಮಿತಿ ವತಿಯಿಂದ ಪ್ರತಿಭಟನೆ.</strong></p>
<p>ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿ ನಗರದ ದೊಡ್ಡ ಗಡಿಯಾರದ ಬಳಿ ರಸ್ತೆ ತಡೆದು ಕಾವೇರಿ ಕ್ರಿಯಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.</p>
<p>ಕಾವೇರಿ ಕ್ರಿಯಾ ಸಮಿತಿಯ ಅಧ್ಯಕ್ಷ ಜಯಪ್ರಕಾಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರದ್ದು ಗೊಳಿಸುವಂತೆ ಆಗ್ರಹಿಸಿದರು.  ರಾಜ್ಯದ ಪಾಲಿಗೆ ಪದೇ ಪದೇ ಅನ್ಯಾಯವಾಗುತ್ತಿದೆ. ಪ್ರಾಧಿಕಾರದಿಂದ ರಾಜ್ಯಕ್ಕೆ ಯಾವಾಗಲು ಅನುಕೂಲವಾಗಿಲ್ಲ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ಪ್ರಾಧಿಕಾರದ ಆದೇಶದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಮುಂದಿನ ದಿನಗಳಲ್ಲಿ ಪ್ರತಿಭಟನೆ ಮತ್ತಷ್ಟು ಉಗ್ರವಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: water, Tamil Nadu, Farmers, protest, Mysore</p>
<p>The post <a href="https://www.justkannada.in/farmers-protest-mysore/">ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಮೈಸೂರಿನಲ್ಲಿ ರೈತರಿಂದ ಪ್ರತಿಟನೆ, ಕಾಡಾ ಕಚೇರಿಗೆ ಮುತ್ತಿಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಲಸಂದೆ ಬೆಳೆ ವೀಕ್ಷಣೆ: ರೈತರ ಜೊತೆ ಚರ್ಚಿಸಿದ  ಸಚಿವ ಎನ್. ಚಲುವರಾಯಸ್ವಾಮಿ</title>
		<link>https://www.justkannada.in/minister-n-chaluvarayaswamy-farmers/</link>
		
		<dc:creator><![CDATA[prashanth]]></dc:creator>
		<pubDate>Mon, 10 Aug 2026 12:42:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Farmers]]></category>
		<category><![CDATA[Halasande crop]]></category>
		<category><![CDATA[mandya]]></category>
		<category><![CDATA[minister]]></category>
		<category><![CDATA[N Chaluvarayaswamy]]></category>
		<guid isPermaLink="false">https://www.justkannada.in/?p=158472</guid>

					<description><![CDATA[<p>ಮಂಡ್ಯ ಆಗಸ್ಟ್,10,2026 (www.justkannada.in): ಸಚಿವ ಎನ್. ಚಲುವರಾಯಸ್ವಾಮಿ ಅವರು  ಇಂದು ನಾಗಮಂಗಲ ತಾಲ್ಲೂಕಿನ ಗಂಗಾಸಮುದ್ರ ಗ್ರಾಮದಲ್ಲಿ ದೇವರಾಜು ಅವರ ಜಮೀನಿಗೆ ಭೇಟಿ ನೀಡಿ, ಬೆಳೆಸಲಾಗಿರುವ ಹಲಸಂದೆ ಬೆಳೆಯನ್ನು ವೀಕ್ಷಿಸಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಬೆಳೆಯ ಸ್ಥಿತಿ, ಮಳೆ ಕೊರತೆ ಹಾಗೂ ಬೆಳೆ ಮೇಲೆ ಉಂಟಾಗುತ್ತಿರುವ ಪರಿಣಾಮಗಳ ಕುರಿತು ರೈತರಿಂದ ಮಾಹಿತಿ ಪಡೆದರು. ಬೆಳೆ ಬೆಳವಣಿಗೆ, ಇಳುವರಿ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವ ಚಲುವರಾಯಸ್ವಾಮಿ ಚರ್ಚಿಸಿದರು. ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಗಳಿಂದ ಕೃಷಿ ಬೆಳೆಗಳಿಗೆ ಹಾನಿಯಾಗುವ [&#8230;]</p>
<p>The post <a href="https://www.justkannada.in/minister-n-chaluvarayaswamy-farmers/">ಹಲಸಂದೆ ಬೆಳೆ ವೀಕ್ಷಣೆ: ರೈತರ ಜೊತೆ ಚರ್ಚಿಸಿದ  ಸಚಿವ ಎನ್. ಚಲುವರಾಯಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ ಆಗಸ್ಟ್,10,2026 (<a href="http://www.justkannada.in">www.justkannada.in</a>):</strong> ಸಚಿವ ಎನ್. ಚಲುವರಾಯಸ್ವಾಮಿ ಅವರು  ಇಂದು ನಾಗಮಂಗಲ ತಾಲ್ಲೂಕಿನ ಗಂಗಾಸಮುದ್ರ ಗ್ರಾಮದಲ್ಲಿ ದೇವರಾಜು ಅವರ ಜಮೀನಿಗೆ ಭೇಟಿ ನೀಡಿ, ಬೆಳೆಸಲಾಗಿರುವ ಹಲಸಂದೆ ಬೆಳೆಯನ್ನು ವೀಕ್ಷಿಸಿ ಪರಿಶೀಲನೆ ನಡೆಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಸಂದರ್ಭದಲ್ಲಿ ಬೆಳೆಯ ಸ್ಥಿತಿ, ಮಳೆ ಕೊರತೆ ಹಾಗೂ ಬೆಳೆ ಮೇಲೆ ಉಂಟಾಗುತ್ತಿರುವ ಪರಿಣಾಮಗಳ ಕುರಿತು ರೈತರಿಂದ ಮಾಹಿತಿ ಪಡೆದರು. ಬೆಳೆ ಬೆಳವಣಿಗೆ, ಇಳುವರಿ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವ ಚಲುವರಾಯಸ್ವಾಮಿ ಚರ್ಚಿಸಿದರು.</p>
<p>ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಗಳಿಂದ ಕೃಷಿ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳುವ ಮೂಲಕ ಬೆಳೆ ನಷ್ಟದ ಸಂದರ್ಭದಲ್ಲಿ ಆರ್ಥಿಕ ಭದ್ರತೆ ಪಡೆಯಬೇಕು ಎಂದು ಸಚಿವ ಎನ್. ಚಲುವರಾಯಸ್ವಾಮಿ ಅವರು ಮನವಿ ಮಾಡಿದರು.<img loading="lazy" decoding="async" class="aligncenter size-full wp-image-158473" src="https://www.justkannada.in/wp-content/uploads/2026/08/chaluvarayaswamy-2.jpg" alt="" width="500" height="225" srcset="https://www.justkannada.in/wp-content/uploads/2026/08/chaluvarayaswamy-2.jpg 500w, https://www.justkannada.in/wp-content/uploads/2026/08/chaluvarayaswamy-2-300x135.jpg 300w, https://www.justkannada.in/wp-content/uploads/2026/08/chaluvarayaswamy-2-150x68.jpg 150w" sizes="auto, (max-width: 500px) 100vw, 500px" /></p>
<p>ರೈತರಿಗೆ ಬೆಳೆ ವಿಮೆಯ ಮಹತ್ವದ ಕುರಿತು ಕೃಷಿ ಇಲಾಖೆ ಅಧಿಕಾರಿಗಳು ಹೆಚ್ಚಿನ ಜಾಗೃತಿ ಮೂಡಿಸಬೇಕು. ಕೃಷಿಯಲ್ಲಿ ಹವಾಮಾನ ವೈಪರೀತ್ಯ ಸೇರಿದಂತೆ ಅನೇಕ ಅನಿಶ್ಚಿತತೆಗಳಿದ್ದು, ರೈತರ ಹಿತದೃಷ್ಟಿಯಿಂದ ಬೆಳೆ ವಿಮೆ ಅತ್ಯಂತ ಪ್ರಮುಖವಾಗಿದೆ. ಯಾವುದೇ ಕಾರಣಕ್ಕೂ ರೈತರು ಬೆಳೆ ವಿಮೆಯಿಂದ ವಂಚಿತರಾಗಬಾರದು ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ. ಆರ್. ನಂದಿನಿ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: Mandya, Halasande crop, Minister, N. Chaluvarayaswamy, farmers</p>
<p>The post <a href="https://www.justkannada.in/minister-n-chaluvarayaswamy-farmers/">ಹಲಸಂದೆ ಬೆಳೆ ವೀಕ್ಷಣೆ: ರೈತರ ಜೊತೆ ಚರ್ಚಿಸಿದ  ಸಚಿವ ಎನ್. ಚಲುವರಾಯಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಳೆ ಕೊರತೆ ಬೆಳೆ ಹಾನಿ: ರೈತರಿಗೆ ಅಗತ್ಯ ಪರಿಹಾರ ಕ್ರಮಗಳ ಕುರಿತು ಕ್ರಮ ವಹಿಸಿ- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ</title>
		<link>https://www.justkannada.in/minister-dr-yathindra-siddaramaiah-8/</link>
		
		<dc:creator><![CDATA[prashanth]]></dc:creator>
		<pubDate>Sat, 08 Aug 2026 11:55:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[crop damage.]]></category>
		<category><![CDATA[Dr. Yathindra Siddaramaiah]]></category>
		<category><![CDATA[Drought Relief]]></category>
		<category><![CDATA[Farmers]]></category>
		<category><![CDATA[minister]]></category>
		<guid isPermaLink="false">https://www.justkannada.in/?p=158414</guid>

					<description><![CDATA[<p>ಮೈಸೂರು,ಆಗಸ್ಟ್,8,2026 (www.justkannada.in):  ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಸಚಿವ  ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಹೆಚ್.ಡಿ.ಕೋಟೆ ತಾಲ್ಲೂಕಿನ ಚಿಕ್ಕಕೆರೆಯೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಾಮನಹಳ್ಳಿಹುಂಡಿ ಗ್ರಾಮಕ್ಕೆ ಭೇಟಿ ನೀಡಿ, ಮಳೆ ಕೊರತೆಯಿಂದ ಹಾನಿಗೊಳಗಾದ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹಾನಿಗೊಳಗಾದ ಕೃಷಿ ಪ್ರದೇಶಗಳಿಗೆ ತೆರಳಿ ಬೆಳೆಗಳ ಸ್ಥಿತಿಯನ್ನು ಖುದ್ದಾಗಿ ವೀಕ್ಷಿಸಿದರು. ಬಳಿಕ ರೈತರೊಂದಿಗೆ ಸಂವಾದ ನಡೆಸಿ, ಮಳೆ ಕೊರತೆಯಿಂದ ಎದುರಾಗಿರುವ ಸಮಸ್ಯೆಗಳು ಹಾಗೂ ಬೆಳೆ ಹಾನಿಯ [&#8230;]</p>
<p>The post <a href="https://www.justkannada.in/minister-dr-yathindra-siddaramaiah-8/">ಮಳೆ ಕೊರತೆ ಬೆಳೆ ಹಾನಿ: ರೈತರಿಗೆ ಅಗತ್ಯ ಪರಿಹಾರ ಕ್ರಮಗಳ ಕುರಿತು ಕ್ರಮ ವಹಿಸಿ- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,8,2026 (<a href="http://www.justkannada.in">www.justkannada.in</a>):</strong>  ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಸಚಿವ  ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಹೆಚ್.ಡಿ.ಕೋಟೆ ತಾಲ್ಲೂಕಿನ ಚಿಕ್ಕಕೆರೆಯೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಾಮನಹಳ್ಳಿಹುಂಡಿ ಗ್ರಾಮಕ್ಕೆ ಭೇಟಿ ನೀಡಿ, ಮಳೆ ಕೊರತೆಯಿಂದ ಹಾನಿಗೊಳಗಾದ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಸಂದರ್ಭದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹಾನಿಗೊಳಗಾದ ಕೃಷಿ ಪ್ರದೇಶಗಳಿಗೆ ತೆರಳಿ ಬೆಳೆಗಳ ಸ್ಥಿತಿಯನ್ನು ಖುದ್ದಾಗಿ ವೀಕ್ಷಿಸಿದರು. ಬಳಿಕ ರೈತರೊಂದಿಗೆ ಸಂವಾದ ನಡೆಸಿ, ಮಳೆ ಕೊರತೆಯಿಂದ ಎದುರಾಗಿರುವ ಸಮಸ್ಯೆಗಳು ಹಾಗೂ ಬೆಳೆ ಹಾನಿಯ ಪ್ರಮಾಣದ ಕುರಿತು ಮಾಹಿತಿ ಪಡೆದುಕೊಂಡರು.<img loading="lazy" decoding="async" class="aligncenter size-full wp-image-158418" src="https://www.justkannada.in/wp-content/uploads/2026/08/yathindra-siddaramaiah.jpg123.jpg12.jpg" alt="" width="500" height="310" srcset="https://www.justkannada.in/wp-content/uploads/2026/08/yathindra-siddaramaiah.jpg123.jpg12.jpg 500w, https://www.justkannada.in/wp-content/uploads/2026/08/yathindra-siddaramaiah.jpg123.jpg12-300x186.jpg 300w, https://www.justkannada.in/wp-content/uploads/2026/08/yathindra-siddaramaiah.jpg123.jpg12-150x93.jpg 150w, https://www.justkannada.in/wp-content/uploads/2026/08/yathindra-siddaramaiah.jpg123.jpg12-356x220.jpg 356w" sizes="auto, (max-width: 500px) 100vw, 500px" /></p>
<p>ಬೆಳೆ ಹಾನಿಯ ನಿಖರ ಪ್ರಮಾಣವನ್ನು ಸಮರ್ಪಕವಾಗಿ ದಾಖಲಿಸಿ, ವಸ್ತುನಿಷ್ಠ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ರೈತರಿಗೆ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಗಳಂತೆ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.</p>
<p>ಇದೇ ವೇಳೆ ಗ್ರಾಮದಲ್ಲಿ ಕುಡಿಯುವ ನೀರಿನ ಲಭ್ಯತೆ ಹಾಗೂ ಸಮರ್ಪಕ ನೀರು ಸರಬರಾಜು, ಜಾನುವಾರುಗಳಿಗೆ ಅಗತ್ಯವಿರುವ ಮೇವಿನ ಲಭ್ಯತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಡಿಯುವ ನೀರು ಮತ್ತು ಮೇವಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.<img loading="lazy" decoding="async" class="aligncenter size-full wp-image-158417" src="https://www.justkannada.in/wp-content/uploads/2026/08/yathindra-siddaramaiah.jpg123.jpg" alt="" width="500" height="333" srcset="https://www.justkannada.in/wp-content/uploads/2026/08/yathindra-siddaramaiah.jpg123.jpg 500w, https://www.justkannada.in/wp-content/uploads/2026/08/yathindra-siddaramaiah.jpg123-300x200.jpg 300w, https://www.justkannada.in/wp-content/uploads/2026/08/yathindra-siddaramaiah.jpg123-150x100.jpg 150w" sizes="auto, (max-width: 500px) 100vw, 500px" /></p>
<p>ರೈತರು ಹಾಗೂ ಗ್ರಾಮೀಣ ಜನತೆ ಎದುರಿಸುತ್ತಿರುವ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಅಗತ್ಯ ನೆರವು ಮತ್ತು ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ನಿರ್ದೇಶನ ನೀಡಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಈ ಸಂದರ್ಭದಲ್ಲಿ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಸ್ಥಳೀಯ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: Crop damage, Drought relief, farmers, Minister,  Dr. Yathindra Siddaramaiah</p>
<p>The post <a href="https://www.justkannada.in/minister-dr-yathindra-siddaramaiah-8/">ಮಳೆ ಕೊರತೆ ಬೆಳೆ ಹಾನಿ: ರೈತರಿಗೆ ಅಗತ್ಯ ಪರಿಹಾರ ಕ್ರಮಗಳ ಕುರಿತು ಕ್ರಮ ವಹಿಸಿ- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಾ.ರಾಜ್​ ಕುಮಾರ್ ಹಾಕಿ ಕೊಟ್ಟ ಜವಾಬ್ದಾರಿಯಂತೆ ರೈತರ ಪರ ಚಿತ್ರರಂಗ ನಿಲ್ಲುತ್ತೆ- ಫಿಲ್ಮ್ ಚೇಂಬರ್ ಅಧ್ಯಕ್ಷೆ ಜಯಮಾಲಾ</title>
		<link>https://www.justkannada.in/cauvery-dispute-film-industry/</link>
		
		<dc:creator><![CDATA[prashanth]]></dc:creator>
		<pubDate>Thu, 30 Jul 2026 12:21:44 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Cauvery dispute]]></category>
		<category><![CDATA[Farmers]]></category>
		<category><![CDATA[film industry]]></category>
		<category><![CDATA[Jayamala]]></category>
		<guid isPermaLink="false">https://www.justkannada.in/?p=157996</guid>

					<description><![CDATA[<p>ಬೆಂಗಳೂರು,ಜುಲೈ,30,2026 (www.justkannada.in):  ತಮಿಳುನಾಡಿಗೆ 15 ದಿನಗಳವರೆಗೆ 3,500 ಕ್ಯೂಸೆಕ್‌ ನೀರನ್ನು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ್ದ ಆದೇಶವನ್ನ ಸಿಡಬ್ಲ್ಯುಎಂಎ ಎತ್ತಿಹಿಡಿದ ಬೆನ್ನಲ್ಲೆ ರಾಜ್ಯದಲ್ಲಿ ಕಾವೇರಿ ಹೋರಾಟದ ಕಿಚ್ಚು ಮತ್ತೆ ಭುಗಿಲೆದ್ದಿದೆ. ಈ ಸಂಬಂಧ ಇದೀಗ ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರು ಹಾಕಿ ಕೊಟ್ಟಿರುವ ಜವಾಬ್ದಾರಿಯಂತೆ ಚಿತ್ರರಂಗ ರೈತರ ಪರ ನಿಲ್ಲಲಿದೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷೆ ಜಯಮಾಲಾ ತಿಳಿಸಿದ್ದಾರೆ. ಸಿಡಬ್ಲ್ಯುಎಂಎ ಆದೇಶದ ವಿರುದ್ದ ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ರಾಜ್ಯಾದ್ಯಂತ ರೈತರು ಹಾಗೂ [&#8230;]</p>
<p>The post <a href="https://www.justkannada.in/cauvery-dispute-film-industry/">ಡಾ.ರಾಜ್​ ಕುಮಾರ್ ಹಾಕಿ ಕೊಟ್ಟ ಜವಾಬ್ದಾರಿಯಂತೆ ರೈತರ ಪರ ಚಿತ್ರರಂಗ ನಿಲ್ಲುತ್ತೆ- ಫಿಲ್ಮ್ ಚೇಂಬರ್ ಅಧ್ಯಕ್ಷೆ ಜಯಮಾಲಾ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,30,2026 (<a href="http://www.justkannada.in">www.justkannada.in</a>): </strong> ತಮಿಳುನಾಡಿಗೆ 15 ದಿನಗಳವರೆಗೆ 3,500 ಕ್ಯೂಸೆಕ್‌ ನೀರನ್ನು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ್ದ ಆದೇಶವನ್ನ ಸಿಡಬ್ಲ್ಯುಎಂಎ ಎತ್ತಿಹಿಡಿದ ಬೆನ್ನಲ್ಲೆ ರಾಜ್ಯದಲ್ಲಿ ಕಾವೇರಿ ಹೋರಾಟದ ಕಿಚ್ಚು ಮತ್ತೆ ಭುಗಿಲೆದ್ದಿದೆ. ಈ ಸಂಬಂಧ ಇದೀಗ ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರು ಹಾಕಿ ಕೊಟ್ಟಿರುವ ಜವಾಬ್ದಾರಿಯಂತೆ ಚಿತ್ರರಂಗ ರೈತರ ಪರ ನಿಲ್ಲಲಿದೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷೆ ಜಯಮಾಲಾ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಿಡಬ್ಲ್ಯುಎಂಎ ಆದೇಶದ ವಿರುದ್ದ ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ರಾಜ್ಯಾದ್ಯಂತ ರೈತರು ಹಾಗೂ ಕನ್ನಡಪರ ಸಂಘಟನೆಗಳು ಹೋರಾಟಕ್ಕೆ ಸಜ್ಜಾಗಿದ್ದು ಈ ಬೆನ್ನಲ್ಲೆ  ಕನ್ನಡ ಚಿತ್ರರಂಗದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಅಧ್ಯಕ್ಷೆ ಜಯಮಾಲಾ ಹಾಗೂ ಮಾಜಿ ಫಿಲ್ಮ್ ಚೇಂಬರ್ ಅಧ್ಯಕ್ಷರುಗಳ ಸಮ್ಮುಖದಲ್ಲಿ ತುರ್ತು ಪತ್ರಿಕಾಗೋಷ್ಠಿ  ನಡೆಯಿತು.<img loading="lazy" decoding="async" class="aligncenter size-full wp-image-92864" src="https://www.justkannada.in/wp-content/uploads/2022/07/krs.jpg" alt="" width="500" height="281" srcset="https://www.justkannada.in/wp-content/uploads/2022/07/krs.jpg 500w, https://www.justkannada.in/wp-content/uploads/2022/07/krs-300x169.jpg 300w" sizes="auto, (max-width: 500px) 100vw, 500px" /></p>
<p>ಈ ವೇಳೆ ಮಾತನಾಡಿದ  ಫಿಲ್ಮ ಚೇಂಬರ್ ಅಧ್ಯಕ್ಷೆ ಜಯಮಾಲಾ, ನಟ ಡಾ.ರಾಜ್​ ಕುಮಾರ್ ಅವರು ಹಾಕಿ ಕೊಟ್ಟಿರುವ ಜವಾಬ್ದಾರಿಯಂತೆ ನೆಲ, ಜಲ, ಭಾಷೆಗೆ ಧಕ್ಕೆಯಾದಾಗ ನಾವು ರೈತರ ಪರವಾಗಿ ನಿಲ್ಲುತ್ತೇವೆ.  ನಾವು ಇಡೀ ಚಿತ್ರರಂಗ ರೈತರ ಪರವಾಗಿ ನಿಲ್ಲುತ್ತೇವೆ ಎಂದು ತಿಳಿಸಿದರು. ಈ ಹಿಂದೆ ಮಹದಾಯಿ ಹೋರಾಟಕ್ಕೆ ಚಿತ್ರರಂಗ ಹುಬ್ಬಳ್ಳಿಗೆ ಹೋಗಿ ರೈತರ ಪರವಾಗಿ ನಿಂತಿತ್ತು ಎಂದರು.<img loading="lazy" decoding="async" class="aligncenter size-full wp-image-157997" src="https://www.justkannada.in/wp-content/uploads/2026/07/jayamala.jpg" alt="" width="500" height="253" srcset="https://www.justkannada.in/wp-content/uploads/2026/07/jayamala.jpg 500w, https://www.justkannada.in/wp-content/uploads/2026/07/jayamala-300x152.jpg 300w, https://www.justkannada.in/wp-content/uploads/2026/07/jayamala-150x76.jpg 150w" sizes="auto, (max-width: 500px) 100vw, 500px" /></p>
<p>ಮಾಜಿ ಫಿಲ್ಮ್ ಚೇಂಬರ್ ಅಧ್ಯಕ್ಷ ಸಾ.ರಾ ಗೋವಿಂದು  ಮಾತನಾಡಿ,  ಕಾವೇರಿ ನೀರಿನ ವಿಚಾರದಲ್ಲಿ ಕಾವೇರಿ ನಿಯಂತ್ರಣ ಮಂಡಳಿ ಅವೈಜ್ಞಾನಿಕ ತೀರ್ಪು ನೀಡಿದೆ. ನಮ್ಮ ರೈತರಿಗೆ ನೀರು ಇಲ್ಲ. ರಾಜ್ಯದಲ್ಲಿ ಮುಂಗಾರು ಮಳೆ ಶುರುವಾಗಿದ್ದರೂ ಸರಿಯಾಗಿ ಮಳೆಯಾಗದೇ ನಮ್ಮ  ಜಲಾಶಯ​​ಗಳಲ್ಲಿ ನೀರಿಲ್ಲ. ಇಂತಹ ಸಂದರ್ಭದಲ್ಲಿ ಕಾವೇರಿ ನೀರು ಬಿಡೋದಕ್ಕೆ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಡಾ.ರಾಜ್​​ಕುಮಾರ್ ಅವರ ಮಹದಾಯಿ ಮತ್ತು ಗೋಕಾಕ್ ಚಳವಳಿಯಿಂದ ನಾವು ಪ್ರೇರಿತರಾಗಿದ್ದೇವೆ, ಕನ್ನಡ ಚಿತ್ರರಂಗ ರೈತರ ಪರವಾಗಿ ನಿಲ್ಲುತ್ತೇವೆ. ನೆಲ, ಜಲ, ಭಾಷೆ ಅಂತಾ ಬಂದಾಗ ಇಡೀ ಚಿತ್ರರಂಗ ಕನ್ನಡಿಗರ ಜೊತೆ ಇರುತ್ತದೆ ಎಂದು  ಸಾರಾ ಗೋವಿಂದು ತಿಳಿಸಿದರು.</p>
<p>Key words: Cauvery dispute, film industry, farmers, Jayamala</p>
<p>The post <a href="https://www.justkannada.in/cauvery-dispute-film-industry/">ಡಾ.ರಾಜ್​ ಕುಮಾರ್ ಹಾಕಿ ಕೊಟ್ಟ ಜವಾಬ್ದಾರಿಯಂತೆ ರೈತರ ಪರ ಚಿತ್ರರಂಗ ನಿಲ್ಲುತ್ತೆ- ಫಿಲ್ಮ್ ಚೇಂಬರ್ ಅಧ್ಯಕ್ಷೆ ಜಯಮಾಲಾ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತಮಿಳುನಾಡು ಸಿಎಂ ಖುಷಿ ಪಡಿಸಲು ರೈತರಿಗೆ ಅನ್ಯಾಯ: ಏಕೆ ಇಂತಹ ಕಪಟ ನಾಟಕ-ಬಿವೈ ವಿಜಯೇಂದ್ರ ಕಿಡಿ</title>
		<link>https://www.justkannada.in/by-vijayendra-88/</link>
		
		<dc:creator><![CDATA[prashanth]]></dc:creator>
		<pubDate>Wed, 29 Jul 2026 11:10:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BY Vijayendra]]></category>
		<category><![CDATA[CM]]></category>
		<category><![CDATA[DK Shivakumar]]></category>
		<category><![CDATA[Farmers]]></category>
		<category><![CDATA[Tamil Nadu]]></category>
		<category><![CDATA[water]]></category>
		<guid isPermaLink="false">https://www.justkannada.in/?p=157943</guid>

					<description><![CDATA[<p>ಶಿವಮೊಗ್ಗ,ಜುಲೈ,29,2026 (www.justkannada.in): ತಮಿಳುನಾಡು ಸಿಎಂ ಖುಷಿ ಪಡಿಸಲು ಕದ್ದುಮುಚ್ಚಿ ರಾತ್ರೋರಾತ್ರಿ ನೀರು ಬಿಡುವ ಕೆಲಸ ಆಗಿತ್ತು. ಈ ಮೂಲಕ  ರೈತರಿಗೆ ಅನ್ಯಾಯ ಮಾಡಿದರು. ಸಿಎಂ ಡಿಕೆ ಶಿವಕುಮಾರ್ ಅವರೇ ಏಕೆ ಇಂತಹ ಕಪಟ ನಾಟಕ ಮಾಡುತ್ತೀರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು. ಇಂದು ಮಾತನಾಡಿದ ಬಿವೈ ವಿಜಯೇಂದ್ರ, ನಿನ್ನೆ ಆದೇಶ ಕಾವೇರಿ ಕೊಳ್ಳದ ರೈತರಿಗೆ ಬರೆ ಎಳೆದಂತೆ ಆಗಿದೆ. ಸಿಎಂ ಕೆಲವು ದಿನದ ಹಿಂದೆ ಆ ಭಾಗದ ರೈತರಿಗೆ ಕರೆ ಕೊಟ್ಟಿದ್ದರು. ಬರ ಪರಿಸ್ಥಿತಿ [&#8230;]</p>
<p>The post <a href="https://www.justkannada.in/by-vijayendra-88/">ತಮಿಳುನಾಡು ಸಿಎಂ ಖುಷಿ ಪಡಿಸಲು ರೈತರಿಗೆ ಅನ್ಯಾಯ: ಏಕೆ ಇಂತಹ ಕಪಟ ನಾಟಕ-ಬಿವೈ ವಿಜಯೇಂದ್ರ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಜುಲೈ,29,2026 (<a href="http://www.justkannada.in">www.justkannada.in</a>):</strong> ತಮಿಳುನಾಡು ಸಿಎಂ ಖುಷಿ ಪಡಿಸಲು ಕದ್ದುಮುಚ್ಚಿ ರಾತ್ರೋರಾತ್ರಿ ನೀರು ಬಿಡುವ ಕೆಲಸ ಆಗಿತ್ತು. ಈ ಮೂಲಕ  ರೈತರಿಗೆ ಅನ್ಯಾಯ ಮಾಡಿದರು. ಸಿಎಂ ಡಿಕೆ ಶಿವಕುಮಾರ್ ಅವರೇ ಏಕೆ ಇಂತಹ ಕಪಟ ನಾಟಕ ಮಾಡುತ್ತೀರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾತನಾಡಿದ ಬಿವೈ ವಿಜಯೇಂದ್ರ, ನಿನ್ನೆ ಆದೇಶ ಕಾವೇರಿ ಕೊಳ್ಳದ ರೈತರಿಗೆ ಬರೆ ಎಳೆದಂತೆ ಆಗಿದೆ. ಸಿಎಂ ಕೆಲವು ದಿನದ ಹಿಂದೆ ಆ ಭಾಗದ ರೈತರಿಗೆ ಕರೆ ಕೊಟ್ಟಿದ್ದರು. ಬರ ಪರಿಸ್ಥಿತಿ ಇದೆ. ಯಾರೂ ಬೆಳೆ ಬೆಳೆಯಬೇಡಿ ಎಂದಿದ್ದರು.  ಸಿಎಂ ಆಗಿ ರೈತರಿಗೆ ಧೈರ್ಯ ತುಂಬಬೇಕಿತ್ತು.  ಆದರೆ ಸಿಎಂ ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ. ಜೊತೆಗೆ ಕದ್ದುಮುಚ್ಚಿ ರಾತ್ರೋರಾತ್ರಿ ನೀರು ಬಿಡುವ ಕೆಲಸ ಆಗಿತ್ತು.  ತಮಿಳುನಾಡು ಸಿಎಂ ಖುಷಿ ಪಡಿಸಲು ರೈತರಿಗೆ ಅನ್ಯಾಯಮಾಡಿದರು. ಸಿಎಂ ಡಿಕೆ ಶಿವಕುಮಾರ್ ಅವರೇ ಏಕೆ ಇಂತಹ ಕಪಟ ನಾಟಕ ಮಾಡುತ್ತೀರಿ ಎಂದು ವಾಗ್ದಾಳಿ ನಡೆಸಿದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಕೆಆರ್ ಎಸ್ ನಲ್ಲಿ  17.39 ಟಿಎಂಸಿ ನೀರು ಸಂಗ್ರಹವಿದೆ. ಅದರಲ್ಲಿ 5 ಟಿಎಂಸಿ ಡೆಡ್ ಸ್ಟೋರೇಜ್ .  ಉಳಿದ 12 ರಿಂದ 13 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಟ್ಟರೇ ರೈತರ ಗತಿಯೇನು?  ಸಿಎಂ ಡಿಕೆ ಶಿವಕುಮಾರ್ ಏಕೆ ಕಾವೇರಿ ಕೊಳ್ಳದ ರೈತರ ಜೊತೆ ಚೆಲ್ಲಾಟ ಆಡುತ್ತಿದ್ದೀರಿ. ಈ ಚೆಲ್ಲಾಟ ಆಡೋದು ಬಿಟ್ಟು ಮರುಪರಿಶೀಲನಾ ಅರ್ಜಿ ಸಲ್ಲಿಸಲಿ. ಸಿಡಬ್ಲ್ಯು ಆರ್  ಸಿ ಮುಂದೆ ಸರಿಯಾದ ರೀತಿ ವಾದ ಮಂಡಿಸಬೇಕು ಎಂದು ಬಿವೈ ವಿಜಯೇಂದ್ರ ಸಲಹೆ ನೀಡಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Farmers, Tamil Nadu, Water, CM, DK Shivakumar, BY Vijayendra</p>
<p>The post <a href="https://www.justkannada.in/by-vijayendra-88/">ತಮಿಳುನಾಡು ಸಿಎಂ ಖುಷಿ ಪಡಿಸಲು ರೈತರಿಗೆ ಅನ್ಯಾಯ: ಏಕೆ ಇಂತಹ ಕಪಟ ನಾಟಕ-ಬಿವೈ ವಿಜಯೇಂದ್ರ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಭೂಮಾಲೀಕರು, ರೈತರಿಗೆ ಸ್ಪಂದಿಸಿದ KPTCL: ವಿದ್ಯುತ್ ಮೂಲಸೌಕರ್ಯ ಯೋಜನೆಗೆ ಚಾಲನೆ</title>
		<link>https://www.justkannada.in/kptcl-farmers/</link>
		
		<dc:creator><![CDATA[prashanth]]></dc:creator>
		<pubDate>Thu, 23 Jul 2026 12:59:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Farmers]]></category>
		<category><![CDATA[KPTCL]]></category>
		<category><![CDATA[landowners]]></category>
		<category><![CDATA[responds]]></category>
		<guid isPermaLink="false">https://www.justkannada.in/?p=157689</guid>

					<description><![CDATA[<p>ಮೈಸೂರು, ಜುಲೈ 23, 2026 (www.justkannada.in):  ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಮೈಸೂರು ಜಿಲ್ಲೆಯ ವಿದ್ಯುತ್ ಮೂಲಸೌಕರ್ಯ ಕಾಮಗಾರಿಗೆ ಚಾಲನೆ ನೀಡಲಾಯಿತು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕವಿಪ್ರನಿನಿ), ಸ್ಥಳೀಯ ರೈತರು, ರೈತ ಸಂಘದ ಮುಖಂಡರು ಹಾಗೂ ಪೊಲೀಸ್ ಇಲಾಖೆ ಸಹಕಾರದೊಂದಿಗೆ ಭೂ ಮಾಲೀಕರಿಗೆ ಪರಿಹಾರದ ಡಿಡಿ ವಿತರಣೆ ಮಾಡಿ, ಸ್ಥಗಿತಗೊಂಡಿದ್ದ ಕಾಮಗಾರಿಗೆ ಗುರುವಾರ ಚಾಲನೆ ನೀಡಲಾಯಿತು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕವಿಪ್ರನಿನಿ), ಮೈಸೂರು ಜಿಲ್ಲೆ [&#8230;]</p>
<p>The post <a href="https://www.justkannada.in/kptcl-farmers/">ಭೂಮಾಲೀಕರು, ರೈತರಿಗೆ ಸ್ಪಂದಿಸಿದ KPTCL: ವಿದ್ಯುತ್ ಮೂಲಸೌಕರ್ಯ ಯೋಜನೆಗೆ ಚಾಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಜುಲೈ 23, 2026 (<a href="http://www.justkannada.in">www.justkannada.in</a>):</strong>  ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಮೈಸೂರು ಜಿಲ್ಲೆಯ ವಿದ್ಯುತ್ ಮೂಲಸೌಕರ್ಯ ಕಾಮಗಾರಿಗೆ ಚಾಲನೆ ನೀಡಲಾಯಿತು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕವಿಪ್ರನಿನಿ), ಸ್ಥಳೀಯ ರೈತರು, ರೈತ ಸಂಘದ ಮುಖಂಡರು ಹಾಗೂ ಪೊಲೀಸ್ ಇಲಾಖೆ ಸಹಕಾರದೊಂದಿಗೆ ಭೂ ಮಾಲೀಕರಿಗೆ ಪರಿಹಾರದ ಡಿಡಿ ವಿತರಣೆ ಮಾಡಿ, ಸ್ಥಗಿತಗೊಂಡಿದ್ದ ಕಾಮಗಾರಿಗೆ ಗುರುವಾರ ಚಾಲನೆ ನೀಡಲಾಯಿತು.</p>
<p>ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕವಿಪ್ರನಿನಿ), ಮೈಸೂರು ಜಿಲ್ಲೆ ಮೂಲಕ ಮೈಸೂರು ತಾಲೂಕಿನ 220ಕೆವಿ ಕಡಕೊಳ-ವಾಜಮಂಗಲ ಮಾರ್ಗದ ವಿದ್ಯುತ್ ಸಂಪರ್ಕ ಮೂಲಸೌಕರ್ಯ ಕಾಮಗಾರಿಯನ್ನು 2011ರಲ್ಲಿ ಕೈಗೆತ್ತಿಕೊಂಡಿತ್ತು, ಕಾರಣಾಂತರಗಳಿಂದ ನೆನೆಗುದಿಗೆ ಬಿದ್ದಿತ್ತು. ನಿಗಮದ ಸತತ ಪ್ರಯತ್ನ ಹಾಗೂ ಭೂ ಮಾಲೀಕರು ಹಾಗೂ ರೈತರ ಜೊತೆಗಿನ ಸೌಹಾರ್ದಯುತ ಸಂವಹನದ ಮೂಲಕ ಯೋಜನೆ ಪೂರ್ಣಗೊಳ್ಳಲು ಸಹಕಾರ ದೊರೆತಿದೆ. ಈ ಮೂಲಕ ನಿಗಮ ಕಾಮಗಾರಿಯನ್ನು ಆರಂಭಿಸಿದ್ದು, 40-50 ದಿನಗಳೊಳಗೆ ವಿದ್ಯುತ್ ಮಾರ್ಗದ ಲೈನ್ ಜೋಡಣೆ ಕಾರ್ಯ ಪೂರ್ಣಗೊಳ್ಳಲಿದೆ.</p>
<p>ನಿಗಮವು 2011 ರಲ್ಲಿ ಕಡಕೊಳ ಹಾಗೂ ವಾಜಮಂಗಲ ನಡುವೆ 220 ಕೆವಿ ವಿದ್ಯುತ್ ಸಂಪರ್ಕ ಯೋಜನೆಯನ್ನು ರೂಪಿಸತ್ತು, ಯೋಜನೆಯಂತೆ 83 ವಿದ್ಯುತ್ ಟವರ್‌ಗಳನ್ನು ನಿರ್ಮಿಸಲಾಗಿತ್ತು, ವಿದ್ಯುತ್ ಲೈನ್ ಜೋಡಿಸುವ ಕಾಮಗಾರಿ ಉಳಿಕೆಯಾಗಿತ್ತು. ಈ ನಡುವೆ ಭೂ ಮಾಲೀಕರು ಹಾಗೂ ರೈತರು ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡಿದ್ದರು. ಇಂಧನ ಇಲಾಖೆ ಮಾನ್ಯ ಇಂಧನ ಸಚಿವರ ಕೆ.ಜೆ.ಜಾರ್ಜ್ ಅವರ ನಿರ್ದೇಶನದ ಮೇರೆಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಸೂಕ್ತ ಪರಿಹಾರವನ್ನು ಭೂ ಮಾಲೀಕರು ಹಾಗೂ ರೈತರರಿಗೆ ಒದಗಿಸಿಕೊಡುವ ಮೂಲಕ ಸ್ಥಗಿತಗೊಂಡಿದ್ದ ಕಾಮಗಾರಿಯನ್ನು ಪೂರ್ಣಗೊಳಿಸಲು ಸಹಕಾರ ಕೋರಿದ್ದರು.</p>
<p>ನಿಗಮದ ಸೌಹಾರ್ದಯುತ ನಡೆಗೆ  ಭೂಮಾಲೀಕರು ಹಾಗೂ ರೈತರು ಹರ್ಷವ್ಯಕ್ತಪಡಿಸಿದ್ದು, ನಿಗಮದ ಯೋಜನೆಗಳಿಗೆ ಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ವಿದ್ಯುತ್ ಯೋಜನೆಗಳು, ಕೃಷಿ ಬೆಳವಣಿಗೆ ಹಾಗೂ ಸಮಗ್ರ ಅಭಿವೃದ್ದಿಗೆ ಪೂರಕವಾಗಿದೆ ಎಂದು ಸ್ಪಂದಿಸಿದ ನಿಗಮಕ್ಕೆ ಧನ್ಯವಾದ ಸಲ್ಲಿಸಿದರು.</p>
<p>ಈ ಸಂದರ್ಭದಲ್ಲಿ ಕವಿಪ್ರನಿನಿಯ ಕಾರ್ಯನಿರ್ವಾಹಕ ಇಂಜಿನಿಯರ್ ಪೂರ್ಣಚಂದ್ರ ತೇಜಸ್ವಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿನೋದ್, ಸಹಾಯಕ ಇಂಜಿನಿಯರ್ ನವೀನ್, ಚಾವಿಸನಿನಿ ಅಧಿಕಾರಿಗಳು, ಸಿಬ್ಬಂದಿ, ಮೈಸೂರು ದಕ್ಷಿಣ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಸುನೀಲ್, ನಿಗಮದ ಮೈಸೂರು ಬೋರ್ಡ್ ವಕೀಲ ಜಗದೀಶ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>ಇಂಧನ ಸಚಿವ ಕೆ.ಜೆ.ಜಾರ್ಜ್  ಮಾತನಾಡಿ, ಇಂಧನ ಇಲಾಖೆಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವಿದ್ಯುತ್ ಮೂಲಸೌಕರ್ಯ ನಿರ್ಮಾಣದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸುತ್ತಿದೆ. ಈ ನಿಟ್ಟಿನಲ್ಲಿ ಭೂಮಾಲೀಕರು ಹಾಗೂ ರೈತರ ಸಹಕಾರ ಬಹಳ ಮುಖ್ಯವಾಗಲಿದೆ. ರೈತರಿಗೆ ತೊಂದರೆಯಾಗದಂತೆ ಪ್ರಸರಣ ನಿಗಮ ಪರಿಹಾರ ಮತ್ತು ಅಗತ್ಯ ನೆರವು ನೀಡಲು ಸದಾ ಸಿದ್ಧವಿದೆ ನಮ್ಮದೊಂದಿಗೆ ವಿಶ್ವಾಸವಿರಿಸಿ ಸಹಕರಿಸಿದರೆ ವಿದ್ಯುತ್ ಸೇವೆಯನ್ನು ಪರಿಣಾಮಕಾರಿಯಾಗಿ ಒದಗಿಸಲಾಗುವುದು ಎಂದಿದ್ದಾರೆ.</p>
<p>ಕವಿಪ್ರನಿನಿ ವ್ಯವಸ್ಥಾಪಕ ನಿರ್ದೇಶಕ  ಡಾ.ವಿ.ರಾಮ್ ಪ್ರಸಾತ್ ಮನೋಹರ್ ಮಾತನಾಡಿ, ಮೈಸೂರು ಭಾಗದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಲವು ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ರೈತರು ಮತ್ತು ರೈತ ಸಂಘಟನೆಗಳ ವಿಶ್ವಾಸದೊಂದಿಗೆ ನಾವು ವಿದ್ಯುತ್ ಮೂಲಸೌಕರ್ಯ ಉನ್ನತೀಕರಿಸುವ ಕೆಲಸ ಮಾಡುತ್ತಿದ್ದೇವೆ. ವಿದ್ಯುತ್ ಮೂಲಸೌಕರ್ಯ ಯೋಜನೆಗಳನ್ನು ವೇಗವಾಗಿ ಪೂರ್ಣಗೊಳಿಸುವುದು ಮತ್ತು ಗುಣಮಟ್ಟದ ಸೇವೆ ಒದಗಿಸುವುದೇ ನಮ್ಮ ಧ್ಯೇಯವಾಗಿದೆ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>,ಅಧೀಕ್ಷಕ ಇಂಜಿನಿಯರ್ ರಮೇಶ್ ಮಾತನಾಡಿ  ಭೂ ಮಾಲೀಕರು ಹಾಗೂ ರೈತರು ನಿಗಮದ ಜೊತೆ ಸಹಕಾರ ನೀಡಿದರೆ ಬರಲಿರುವ ದಿನಗಳಲ್ಲಿ ವೇಗವಾಗಿ ಕಾಮಗಾರಿ ಮುಗಿಸಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ವಿದ್ಯುತ್ ಸೇವೆ ಒದಗಿಸಲಾಗುವುದು ಎಂದು ತಿಳಿಸಿದರು.</p>
<p>Key words: KPTCL, Responds , Landowners , Farmers</p>
<p>The post <a href="https://www.justkannada.in/kptcl-farmers/">ಭೂಮಾಲೀಕರು, ರೈತರಿಗೆ ಸ್ಪಂದಿಸಿದ KPTCL: ವಿದ್ಯುತ್ ಮೂಲಸೌಕರ್ಯ ಯೋಜನೆಗೆ ಚಾಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಡದಿ ಟೌನ್ ಶಿಪ್ : ಸರ್ಕಾರದ ಧೋರಣೆ ಖಂಡಿಸಿ ರಾಹುಲ್ ಗಾಂಧಿ ರೈತರ ಪರ  ನಿಲ್ಲಲಿ- ಬಿವೈ ವಿಜಯೇಂದ್ರ</title>
		<link>https://www.justkannada.in/by-vijayendra-87/</link>
		
		<dc:creator><![CDATA[prashanth]]></dc:creator>
		<pubDate>Thu, 16 Jul 2026 08:08:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bidadi Township]]></category>
		<category><![CDATA[BY Vijayendra]]></category>
		<category><![CDATA[Farmers]]></category>
		<category><![CDATA[Rahul Gandhi]]></category>
		<category><![CDATA[stand up]]></category>
		<guid isPermaLink="false">https://www.justkannada.in/?p=157366</guid>

					<description><![CDATA[<p>ಗದಗ,ಜುಲೈ,16,2026 (www.justkannada.in): ಬಿಡದಿ ಟೌನ್ ಶಿಪ್ ನಿರ್ಮಾಣ ವಿರೋಧಿಸಿ ಹೋರಾಟ ಮಾಡುತ್ತಿರುವ ರೈತರ ಪರ  ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನಿಲ್ಲಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಬಿಡದಿ ಟೌನ್ ಶಿಪ್ ವಿಚಾರದಲ್ಲಿ ರಾಹುಲ್ ಗಾಂಧಿ ರೈತರಪರ ನಿಲ್ಲಬೇಕು. ರಾಹುಲ್ ಗಾಂಧಿ ಈಗ ಎಲ್ಲಿದ್ದಾರೆ ವಿದೇಶಿ ಪ್ರವಾಸದಲ್ಲಿದ್ದಾರೆ ರಾಹುಲ್ ಭಾರತ್ ಜೋಡೋ ಯಾತ್ರೆ ಮಾಡಿದ್ದಾರೆ. ರಾಜ್ಯ ಸರ್ಕಾರದ ಧೋರಣೆಯನ್ನ ರಾಹುಲ್ ಗಾಂಧಿ ಖಂಡಿಸಬೇಕು  ಎಂದು [&#8230;]</p>
<p>The post <a href="https://www.justkannada.in/by-vijayendra-87/">ಬಿಡದಿ ಟೌನ್ ಶಿಪ್ : ಸರ್ಕಾರದ ಧೋರಣೆ ಖಂಡಿಸಿ ರಾಹುಲ್ ಗಾಂಧಿ ರೈತರ ಪರ  ನಿಲ್ಲಲಿ- ಬಿವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಗದಗ,ಜುಲೈ,16,2026 (<a href="http://www.justkannada.in">www.justkannada.in</a>):</strong> ಬಿಡದಿ ಟೌನ್ ಶಿಪ್ ನಿರ್ಮಾಣ ವಿರೋಧಿಸಿ ಹೋರಾಟ ಮಾಡುತ್ತಿರುವ ರೈತರ ಪರ  ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನಿಲ್ಲಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಬಿಡದಿ ಟೌನ್ ಶಿಪ್ ವಿಚಾರದಲ್ಲಿ ರಾಹುಲ್ ಗಾಂಧಿ ರೈತರಪರ ನಿಲ್ಲಬೇಕು. ರಾಹುಲ್ ಗಾಂಧಿ ಈಗ ಎಲ್ಲಿದ್ದಾರೆ ವಿದೇಶಿ ಪ್ರವಾಸದಲ್ಲಿದ್ದಾರೆ ರಾಹುಲ್ ಭಾರತ್ ಜೋಡೋ ಯಾತ್ರೆ ಮಾಡಿದ್ದಾರೆ. ರಾಜ್ಯ ಸರ್ಕಾರದ ಧೋರಣೆಯನ್ನ ರಾಹುಲ್ ಗಾಂಧಿ ಖಂಡಿಸಬೇಕು  ಎಂದು ಒತ್ತಾಯಿಸಿದರು.<img loading="lazy" decoding="async" class="aligncenter size-full wp-image-101710" src="https://www.justkannada.in/wp-content/uploads/2022/12/rahul.jpg" alt="" width="500" height="360" srcset="https://www.justkannada.in/wp-content/uploads/2022/12/rahul.jpg 500w, https://www.justkannada.in/wp-content/uploads/2022/12/rahul-300x216.jpg 300w" sizes="auto, (max-width: 500px) 100vw, 500px" /></p>
<p>ರಾಜ್ಯ ಸರ್ಕಾರ ಧೋರಣೆ ಖಂಡಿಸಿ ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡುತ್ತೇವೆ.  ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ  ಎಂದರು.</p>
<p>ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿ.ವೈ ವಿಜಯೇಂದ್ರ,  ಕನಕಪುರದಲ್ಲಿ 2ನೇ ಏರ್ ಪೋರ್ಟ್ ನಿರ್ಮಾಣಕ್ಕೆ ನಿರ್ಧರಿಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಏರ್ ಪೋರ್ಟ್ ಮಾಡಿದರೆ ಅನುಕೂಲ. ಮಧ್ಯ ಕರ್ನಾಟಕ ಉತ್ತರ ಕರ್ನಾಟಕಕ್ಕೆ ಅನುಕೂಲ ಆಗುತ್ತೆ, ರಿಯಲ್ ಎಸ್ಟೇಟ್ ದಂಧಗೋಸ್ಕರ ಕನಕಪುರದಲ್ಲಿ ಮಾಡಬಾರದು  ಎಂದು ಟಾಂಗ್ ಕೊಟ್ಟರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words:   Bidadi Township, Rahul Gandhi, stand up, farmers, BY Vijayendra</p>
<p>The post <a href="https://www.justkannada.in/by-vijayendra-87/">ಬಿಡದಿ ಟೌನ್ ಶಿಪ್ : ಸರ್ಕಾರದ ಧೋರಣೆ ಖಂಡಿಸಿ ರಾಹುಲ್ ಗಾಂಧಿ ರೈತರ ಪರ  ನಿಲ್ಲಲಿ- ಬಿವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಡದಿ ಟೌನ್ ಶಿಪ್ ಹೆಸರಲ್ಲಿ ದುಡ್ಡು ಹೊಡೆಯಲು ರೈತರ ಭೂಮಿ ಬೇಕಾ? ಕೇಂದ್ರ ಸಚಿವ ಹೆಚ್ ಡಿಕೆ ಕಿಡಿ</title>
		<link>https://www.justkannada.in/union-minister-hdk-69/</link>
		
		<dc:creator><![CDATA[prashanth]]></dc:creator>
		<pubDate>Tue, 14 Jul 2026 12:42:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bidadi Township]]></category>
		<category><![CDATA[Farmers]]></category>
		<category><![CDATA[HDK]]></category>
		<category><![CDATA[land]]></category>
		<category><![CDATA[Union minister]]></category>
		<guid isPermaLink="false">https://www.justkannada.in/?p=157299</guid>

					<description><![CDATA[<p>ನವದೆಹಲಿ,ಜುಲೈ,14,2026 (www.justkannada.in): ಬಿಡದಿ ಟೌನ್ ಶಿಪ್ ಗಾಗಿ ಯಾಕಿಷ್ಟು ಜಿದ್ದಿಗೆ ಬಿದ್ದಿದ್ದೀರಿ. ಬಿಡದಿ ಟೌನ್ ಶಿಪ್ ಹೆಸರಲ್ಲಿ ದುಡ್ಡು ಹೊಡೆಯಲು ರೈತರ ಭೂಮಿ ಬೇಕಾ?  ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಬಿಡದಿ ಟೌನ್ ಶಿಪ್ ಗೆ ಭೂಮಿ ಕೊಡಲು 19 ಜನ ಮಾತ್ರ ಒಪ್ಪಿದ್ದಾರೆ.   ಒಪ್ಪಿರುವ ರೈತರು ಒಪ್ಪದ ರೈತರ ಜಮೀನು ಎಷ್ಟಿದೆ ಎಂದು ಗಮನಿಸಿ.  [&#8230;]</p>
<p>The post <a href="https://www.justkannada.in/union-minister-hdk-69/">ಬಿಡದಿ ಟೌನ್ ಶಿಪ್ ಹೆಸರಲ್ಲಿ ದುಡ್ಡು ಹೊಡೆಯಲು ರೈತರ ಭೂಮಿ ಬೇಕಾ? ಕೇಂದ್ರ ಸಚಿವ ಹೆಚ್ ಡಿಕೆ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,14,2026 (<a href="http://www.justkannada.in">www.justkannada.in</a>):</strong> ಬಿಡದಿ ಟೌನ್ ಶಿಪ್ ಗಾಗಿ ಯಾಕಿಷ್ಟು ಜಿದ್ದಿಗೆ ಬಿದ್ದಿದ್ದೀರಿ. ಬಿಡದಿ ಟೌನ್ ಶಿಪ್ ಹೆಸರಲ್ಲಿ ದುಡ್ಡು ಹೊಡೆಯಲು ರೈತರ ಭೂಮಿ ಬೇಕಾ?  ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಬಿಡದಿ ಟೌನ್ ಶಿಪ್ ಗೆ ಭೂಮಿ ಕೊಡಲು 19 ಜನ ಮಾತ್ರ ಒಪ್ಪಿದ್ದಾರೆ.   ಒಪ್ಪಿರುವ ರೈತರು ಒಪ್ಪದ ರೈತರ ಜಮೀನು ಎಷ್ಟಿದೆ ಎಂದು ಗಮನಿಸಿ.  ಬಿಡದಿ ಟೌನ್ ಶಿಪ್ ವಿಚಾರದಲ್ಲಿ ರಾಜ್ಯ ಸರ್ಕಾರ ಹಠ ಮಾಡುವುದೇಕೆ?  ನಾನು ತಪ್ಪು ಮಾಡಿದ್ದರೆ ದೂರಿನಲ್ಲಿ ನನ್ನ ಹೆಸರನ್ನು ಉಲ್ಲೇಖಿಸಬೇಕಿತ್ತು.  ಪ್ರಚಾರಕ್ಕೆ ನನ್ನ ಹೆಸರು ಬಳಕೆ ಮಾಡಲಾಗುತ್ತಿದೆ ಸರ್ಕಾರದ ಭಂಡತನವನ್ನು ಇಡೀ ರಾಜ್ಯದ ಜನತೆ ನೋಡುತ್ತಿದ್ದಾರೆ.  ಕೊಲೆಗಡುಕ ಸರ್ಕಾರವೆಂದು ಒಮ್ಮೆ ಬಿರುದು ತೆಗೆದುಕೊಂಡಿದ್ದೀರಿ.  ರೈತರನ್ನು ಕೊಲೆಗಡುಕರನ್ನಾಗಿ ಮಾಡಬೇಡಿ ಎಂದು ಮನವಿ ಮಾಡಿದರು.<img loading="lazy" decoding="async" class="aligncenter size-full wp-image-155983" src="https://www.justkannada.in/wp-content/uploads/2026/06/bidadi.jpg" alt="" width="500" height="280" srcset="https://www.justkannada.in/wp-content/uploads/2026/06/bidadi.jpg 500w, https://www.justkannada.in/wp-content/uploads/2026/06/bidadi-300x168.jpg 300w, https://www.justkannada.in/wp-content/uploads/2026/06/bidadi-150x84.jpg 150w" sizes="auto, (max-width: 500px) 100vw, 500px" /></p>
<p>ಮಂಡಲಹಳ್ಳಿಯಲ್ಲಿ ನಿನ್ನೆ ಪ್ರತಿಭಟನೆ ವೇಳೆ ಹೆಣ್ಣು ಮಕ್ಕಳಿದ್ದರು.  ದೂರುದಾರ ಸಮೀರ್ ಗೆ ಆ ಹೆಣ್ಣು ಮಕ್ಕಳ ಹೆಸರು ಹೇಗೆ ಗೊತ್ತಾಯ್ತು?  ಮೊನ್ನೆ ದೆಹಲಿಗೆ ಬಂದು ಹೋದವರ ಹೆಸರನ್ನು ದೂರಿನಲ್ಲಿ ಸೇರಿಸಿದ್ದಾರೆ.   ಬಿಡದಿ ಟೌನ್ ಶಿಪ್  ವಿರುದ್ದ ರೈತರು ಶಾಂತಿಯುತ ಹೋರಾಟ ನಡೆಸಿ.  ಟೌನ್ ಶಿಪ್ ವಿರುದ್ದ ನ್ಯಾಯಾಲಯದಲ್ಲಿ ಹೋರಾಟ ಮಾಡೋಣ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: farmers,  land, Bidadi Township, Union Minister, HDK</p>
<p>The post <a href="https://www.justkannada.in/union-minister-hdk-69/">ಬಿಡದಿ ಟೌನ್ ಶಿಪ್ ಹೆಸರಲ್ಲಿ ದುಡ್ಡು ಹೊಡೆಯಲು ರೈತರ ಭೂಮಿ ಬೇಕಾ? ಕೇಂದ್ರ ಸಚಿವ ಹೆಚ್ ಡಿಕೆ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರೈತರ ಆಕ್ರೋಶದ ಕಟ್ಟೆಯೊಡೆಯುವ ಮುನ್ನ ನಾಲೆಗಳಿಗೆ ನೀರು ಹರಿಸಿ- ಕೇಂದ್ರ ಸಚಿವ HDK ಆಗ್ರಹ</title>
		<link>https://www.justkannada.in/union-minister-hdk-68/</link>
		
		<dc:creator><![CDATA[prashanth]]></dc:creator>
		<pubDate>Tue, 14 Jul 2026 04:59:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[canals]]></category>
		<category><![CDATA[Farmers]]></category>
		<category><![CDATA[HDK]]></category>
		<category><![CDATA[KRS Dam]]></category>
		<category><![CDATA[Union minister]]></category>
		<category><![CDATA[water]]></category>
		<guid isPermaLink="false">https://www.justkannada.in/?p=157255</guid>

					<description><![CDATA[<p>ಬೆಂಗಳೂರು,ಜುಲೈ,14,2026 (www.justkannada.in):  ರೈತರ ಆಕ್ರೋಶದ ಕಟ್ಟೆಯೊಡೆಯುವ  ಮೊದಲು ಕೆಆರ್ ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಿ  ಎಂದು ರಾಜ್ಯ ಸರ್ಕಾರಕ್ಕೆ  ಕೇಂದ್ರ ಸಚಿವ  ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದರು. ಟ್ವಿಟ್ಟರ್ ಖಾತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮಂಡ್ಯದ ರೈತರು ಬೆಳೆಗಳಿಗೆ ನೀರು ಕೊಡುವಂತೆ ಒಂದು ತಿಂಗಳಿನಿಂದ ಬೇಡಿಕೊಳ್ಳುತ್ತಿದ್ದರೂ, ಈ ಸರ್ಕಾರದ ಕಿವಿಗಳು ಇದ್ದಕ್ಕಿದ್ದಂತೆ ಹರಿತವಾಗಿವೆ. ಈ ಸರ್ಕಾರದ  ಕಿವಿಗೆ ಜಾಣ ಕಿವುಡು ಬಂದಿದೆ. ರೈತರ ಭೂಮಿ ಕಸಿಯುವುದರಲ್ಲಿ ರಣೋತ್ಸಾಹ [&#8230;]</p>
<p>The post <a href="https://www.justkannada.in/union-minister-hdk-68/">ರೈತರ ಆಕ್ರೋಶದ ಕಟ್ಟೆಯೊಡೆಯುವ ಮುನ್ನ ನಾಲೆಗಳಿಗೆ ನೀರು ಹರಿಸಿ- ಕೇಂದ್ರ ಸಚಿವ HDK ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,14,2026 (<a href="http://www.justkannada.in">www.justkannada.in</a>): </strong> ರೈತರ ಆಕ್ರೋಶದ ಕಟ್ಟೆಯೊಡೆಯುವ  ಮೊದಲು ಕೆಆರ್ ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಿ  ಎಂದು ರಾಜ್ಯ ಸರ್ಕಾರಕ್ಕೆ  ಕೇಂದ್ರ ಸಚಿವ  ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಟ್ವಿಟ್ಟರ್ ಖಾತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮಂಡ್ಯದ ರೈತರು ಬೆಳೆಗಳಿಗೆ ನೀರು ಕೊಡುವಂತೆ ಒಂದು ತಿಂಗಳಿನಿಂದ ಬೇಡಿಕೊಳ್ಳುತ್ತಿದ್ದರೂ, ಈ ಸರ್ಕಾರದ ಕಿವಿಗಳು ಇದ್ದಕ್ಕಿದ್ದಂತೆ ಹರಿತವಾಗಿವೆ. ಈ ಸರ್ಕಾರದ  ಕಿವಿಗೆ ಜಾಣ ಕಿವುಡು ಬಂದಿದೆ. ರೈತರ ಭೂಮಿ ಕಸಿಯುವುದರಲ್ಲಿ ರಣೋತ್ಸಾಹ ತೋರುವ ಸರ್ಕಾರ ರೈತರ ಬೆಳೆ ಉಳಿಸಲು ಏಕೆ ನಿರುತ್ಸಾಹವೋ ಅರ್ಥವಾಗುತ್ತಿಲ್ಲ.<img loading="lazy" decoding="async" class="aligncenter size-full wp-image-111311" src="https://www.justkannada.in/wp-content/uploads/2023/08/krs.jpg" alt="" width="500" height="281" srcset="https://www.justkannada.in/wp-content/uploads/2023/08/krs.jpg 500w, https://www.justkannada.in/wp-content/uploads/2023/08/krs-300x169.jpg 300w" sizes="auto, (max-width: 500px) 100vw, 500px" /></p>
<p>ಮಂಡ್ಯ ರೈತರ ಬೇಡಿಕೆಗಳಿಗೆ ನನ್ನ ಸಂಪೂರ್ಣ ಬೆಂಬಲವಿದೆ. ತಕ್ಷಣವ ನಾಲೆಗಳಿಗೆ ಕೆಆರ್ ಎಸ್ ನಿಂದ ನೀರು ಹರಿಸಬೇಕು ರೈತರ ಆಕ್ರೋಶ ಕಟ್ಟೆಯೊಡೆಯುವ ಮೊದಲು ನೀರು ಹರಿಸಿ ಎಂದು ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: farmers, KRS Dam, Water, canals, Union Minister, HDK</p>
<p>The post <a href="https://www.justkannada.in/union-minister-hdk-68/">ರೈತರ ಆಕ್ರೋಶದ ಕಟ್ಟೆಯೊಡೆಯುವ ಮುನ್ನ ನಾಲೆಗಳಿಗೆ ನೀರು ಹರಿಸಿ- ಕೇಂದ್ರ ಸಚಿವ HDK ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಡದಿ ಟೌನ್ ಶಿಪ್ ಸರ್ವೇಗೆ ಬಂದಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರ: ರೈತರಿಗೆ ಕೇಂದ್ರ ಸಚಿವ HDK ಸಂದೇಶ</title>
		<link>https://www.justkannada.in/union-minister-hdk-farmers/</link>
		
		<dc:creator><![CDATA[prashanth]]></dc:creator>
		<pubDate>Mon, 13 Jul 2026 12:40:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[attack]]></category>
		<category><![CDATA[Bidadi Township]]></category>
		<category><![CDATA[Farmers]]></category>
		<category><![CDATA[HDK]]></category>
		<category><![CDATA[Survey]]></category>
		<category><![CDATA[Union minister]]></category>
		<guid isPermaLink="false">https://www.justkannada.in/?p=157250</guid>

					<description><![CDATA[<p>ಬೆಂಗಳೂರು,ಜುಲೈ,13,2026 (www.justkannada.in): ರಾಮನಗರದ ಬಿಡದಿಯ ಟೌನ್ ಶಿಪ್ ವಿರುದ್ದ ರೈತರ ಆಕ್ರೋಶದ ಕಿಚ್ಚು ಮತ್ತಷ್ಟು ಹೆಚ್ಚಾಗಿದ್ದು ಇಂದು ಸರ್ವೇ ಮಾಡಲು ಬಂದಿದ್ದ ಅಧಿಕಾರಿಗಳಿಗೆ ಮಹಿಳೆಯರು ಪೊರಕೆ ಸೇವೆ ಮಾಡಿ ಕಾರುಗಳಿಗೆ ಕಲ್ಲು ಇಟ್ಟಿಗೆಯಿಂದ ದಾಳಿ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ  ರೈತರಿಗೆ ವಿಡಿಯೋ ಸಂದೇಶದಲ್ಲಿ ಮನವಿಯೊಂದನ್ನ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ರೈತರು ಶಾಂತಿಯುತವಾಗಿ ಹೋರಾಟ ಮಾಡಿ ಎಂದು ಸಂದೇಶ ನೀಡಿದ್ದಾರೆ. ಅಧಿಕಾರಿಗಳು [&#8230;]</p>
<p>The post <a href="https://www.justkannada.in/union-minister-hdk-farmers/">ಬಿಡದಿ ಟೌನ್ ಶಿಪ್ ಸರ್ವೇಗೆ ಬಂದಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರ: ರೈತರಿಗೆ ಕೇಂದ್ರ ಸಚಿವ HDK ಸಂದೇಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,13,2026 (<a href="http://www.justkannada.in">www.justkannada.in</a>):</strong> ರಾಮನಗರದ ಬಿಡದಿಯ ಟೌನ್ ಶಿಪ್ ವಿರುದ್ದ ರೈತರ ಆಕ್ರೋಶದ ಕಿಚ್ಚು ಮತ್ತಷ್ಟು ಹೆಚ್ಚಾಗಿದ್ದು ಇಂದು ಸರ್ವೇ ಮಾಡಲು ಬಂದಿದ್ದ ಅಧಿಕಾರಿಗಳಿಗೆ ಮಹಿಳೆಯರು ಪೊರಕೆ ಸೇವೆ ಮಾಡಿ ಕಾರುಗಳಿಗೆ ಕಲ್ಲು ಇಟ್ಟಿಗೆಯಿಂದ ದಾಳಿ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ  ರೈತರಿಗೆ ವಿಡಿಯೋ ಸಂದೇಶದಲ್ಲಿ ಮನವಿಯೊಂದನ್ನ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ರೈತರು ಶಾಂತಿಯುತವಾಗಿ ಹೋರಾಟ ಮಾಡಿ ಎಂದು ಸಂದೇಶ ನೀಡಿದ್ದಾರೆ.<img loading="lazy" decoding="async" class="aligncenter size-full wp-image-157236" src="https://www.justkannada.in/wp-content/uploads/2026/07/bidadi-town-ship.jpg" alt="" width="500" height="449" srcset="https://www.justkannada.in/wp-content/uploads/2026/07/bidadi-town-ship.jpg 500w, https://www.justkannada.in/wp-content/uploads/2026/07/bidadi-town-ship-300x269.jpg 300w, https://www.justkannada.in/wp-content/uploads/2026/07/bidadi-town-ship-468x420.jpg 468w, https://www.justkannada.in/wp-content/uploads/2026/07/bidadi-town-ship-150x135.jpg 150w" sizes="auto, (max-width: 500px) 100vw, 500px" /></p>
<p>ಅಧಿಕಾರಿಗಳು ಏಕಾಏಕಿ ಈ ಸರ್ವೆಕಾರ್ಯಕ್ಕೆ ಬಂದಿದ್ದಾರೆ.  ಇದಕ್ಕೆ ರಾಜ್ಯ ಸರ್ಕಾರದ ಚಿತಾವಣೆಯೇ ಕಾರಣ. ರಾಜ್ಯ ಸರ್ಕಾರ ಪೊಲೀಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ.. ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡಬಾರದು. ಎಲ್ಲರೂ ಶಾಂತಿಯುತವಾಗಿ  ಹೋರಾಟ ಮಾಡಿ ಎಂದು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Attack, Bidadi Township,  survey, Union Minister, HDK, farmers</p>
<p>The post <a href="https://www.justkannada.in/union-minister-hdk-farmers/">ಬಿಡದಿ ಟೌನ್ ಶಿಪ್ ಸರ್ವೇಗೆ ಬಂದಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರ: ರೈತರಿಗೆ ಕೇಂದ್ರ ಸಚಿವ HDK ಸಂದೇಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
