<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>filled Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/filled/feed/" rel="self" type="application/rss+xml" />
	<link>https://www.justkannada.in/tag/filled/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 03 Aug 2026 05:03:45 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>filled Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/filled/</link>
	<width>32</width>
	<height>32</height>
</image> 
	<item>
		<title>ಮುಂಗಾರು ಮಳೆ ಮತ್ತಷ್ಟು ಚುರುಕು: 100 ಅಡಿ ಭರ್ತಿಯಾದ KRS ಜಲಾಶಯ</title>
		<link>https://www.justkannada.in/rains-krs-reservoir-100-feet/</link>
		
		<dc:creator><![CDATA[prashanth]]></dc:creator>
		<pubDate>Mon, 03 Aug 2026 05:03:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[100 feet]]></category>
		<category><![CDATA[filled]]></category>
		<category><![CDATA[KRS reservoir]]></category>
		<category><![CDATA[rains]]></category>
		<guid isPermaLink="false">https://www.justkannada.in/?p=158116</guid>

					<description><![CDATA[<p>ಮಂಡ್ಯ,ಆಗಸ್ಟ್,3,2026 (www.justkannada.in):  ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು ಈ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ 124  ಅಡಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿರುವ  ಕೆಆರ್ ಎಸ್ ಜಲಾಶಯ  ಇದೀಗ 100 ಅಡಿ ಭರ್ತಿಯಾಗಿದೆ. ಕಳೆದ ಕೇವಲ ಮೂರು ದಿನದ ಅಂತರದಲ್ಲಿ ಕೆಆರ್ ಎಸ್ ಜಲಾಶೈದ ನೀರಿನ ಮಟ್ಟ 8 ಅಡಿ ಏರಿಕೆ ಕಂಡಿದೆ. ಜಲಾಶಯಕ್ಕೆ ಅಪಾರ [&#8230;]</p>
<p>The post <a href="https://www.justkannada.in/rains-krs-reservoir-100-feet/">ಮುಂಗಾರು ಮಳೆ ಮತ್ತಷ್ಟು ಚುರುಕು: 100 ಅಡಿ ಭರ್ತಿಯಾದ KRS ಜಲಾಶಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಆಗಸ್ಟ್,3,2026 (<a href="http://www.justkannada.in">www.justkannada.in</a>):</strong>  ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು ಈ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ 124  ಅಡಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿರುವ  ಕೆಆರ್ ಎಸ್ ಜಲಾಶಯ  ಇದೀಗ 100 ಅಡಿ ಭರ್ತಿಯಾಗಿದೆ. ಕಳೆದ ಕೇವಲ ಮೂರು ದಿನದ ಅಂತರದಲ್ಲಿ ಕೆಆರ್ ಎಸ್ ಜಲಾಶೈದ ನೀರಿನ ಮಟ್ಟ 8 ಅಡಿ ಏರಿಕೆ ಕಂಡಿದೆ.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಜಲಾಶಯಕ್ಕೆ ಅಪಾರ ಪ್ರಮಾಣದ ಒಳಹರಿವು ಬರುತ್ತಿದ್ದು    ಸದ್ಯ ಕೆಆರ್ ಎಸ್ ಡ್ಯಾಂಗೆ 32,048 ಕ್ಯೂಸೆಕ್ ನೀರು ಒಳಹರಿವು ಇದೆ. ಇದೇ ರೀತಿ ಮಳೆಯಾದರೇ  ಕೆಆರ್ ಎಸ್ ಜಲಾಶಯ ಭರ್ತಯಾಗಲಿದ್ದು ರೈತರು ಮುಖದಲ್ಲಿ ಮಂದಹಾಸ ಮೂಡಿದೆ.</p>
<p>ಇತ್ತೀಚೆಗೆ ತಮಿಳುನಾಡಿಗೆ 3500 ಕ್ಯೂಸೆಕ್ ಪ್ರತಿನಿತ್ಯ 15 ದಿನಗಳವರೆಗೆ ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚಿಸಿತ್ತು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Rains, KRS reservoir, filled , 100 feet</p>
<p>The post <a href="https://www.justkannada.in/rains-krs-reservoir-100-feet/">ಮುಂಗಾರು ಮಳೆ ಮತ್ತಷ್ಟು ಚುರುಕು: 100 ಅಡಿ ಭರ್ತಿಯಾದ KRS ಜಲಾಶಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬ್ಯಾಕ್ ಲಾಗ್ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡದಿದ್ದರೆ ಕಠಿಣ ಕ್ರಮ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸೂಚನೆ</title>
		<link>https://www.justkannada.in/backlog-posts-filled-minister-hc-mahadevappa/</link>
		
		<dc:creator><![CDATA[prashanth]]></dc:creator>
		<pubDate>Tue, 02 Jul 2024 05:30:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[backlog]]></category>
		<category><![CDATA[filled]]></category>
		<category><![CDATA[HC Mahadevappa]]></category>
		<category><![CDATA[minister]]></category>
		<category><![CDATA[posts.]]></category>
		<guid isPermaLink="false">https://www.justkannada.in/?p=125766</guid>

					<description><![CDATA[<p>ಬೆಂಗಳೂರು,ಜುಲೈ,1,2024 (www.justkannada.in):  ನ್ಯಾಯಾಲಯದ ಆದೇಶದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡುವಂತೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸಹಕಾರ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯದಲ್ಲಿ ಬಾಕಿ ಇರುವ ಹುದ್ದೆಗಳನ್ನು ಭರ್ತಿ ಮಾಡಿರುವ ಬಗ್ಗೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಪ್ರಗತಿ [&#8230;]</p>
<p>The post <a href="https://www.justkannada.in/backlog-posts-filled-minister-hc-mahadevappa/">ಬ್ಯಾಕ್ ಲಾಗ್ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡದಿದ್ದರೆ ಕಠಿಣ ಕ್ರಮ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,1,2024 (<a href="http://www.justkannada.in">www.justkannada.in</a>):</strong>  ನ್ಯಾಯಾಲಯದ ಆದೇಶದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡುವಂತೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸಹಕಾರ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯದಲ್ಲಿ ಬಾಕಿ ಇರುವ ಹುದ್ದೆಗಳನ್ನು ಭರ್ತಿ ಮಾಡಿರುವ ಬಗ್ಗೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಪ್ರಗತಿ ಪರಿಶೀಲಿಸುವಂತೆ ನಿರ್ದೇಶನ ನೀಡಿದರು.</p>
<p>ಸಂವಿಧಾನಾತ್ಮಕ ಹುದ್ದೆಗಳನ್ನು ಭರ್ತಿ ಮಾಡಬೇಕಾದ್ದು ಸರ್ಕಾರದ ಜವಾಬ್ದಾರಿಯಾಗಿದೆ. ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಹಾಗೂ ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಇಲಾಖೆಗಳ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.</p>
<p>ಎಲ್ಲಾ ಇಲಾಖೆಗಳಿಗೆ ಪ್ರಥಮ ಆದ್ಯತೆಯ ಮೇರೆಗೆ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಿರುವ ಬಗ್ಗೆ ಇಲಾಖೆಯ ಮೂಲಕ ಪತ್ರ ಬರೆಯಲಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರದ ಸೂಚನೆ ಮತ್ತು ನ್ಯಾಯಾಲಯದ ಆದೇಶದ ಹೊರತಾಗಿ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.<img loading="lazy" decoding="async" class="aligncenter size-full wp-image-125767" src="https://www.justkannada.in/wp-content/uploads/2024/07/hc-mahadevappa.jpg" alt="" width="500" height="357" srcset="https://www.justkannada.in/wp-content/uploads/2024/07/hc-mahadevappa.jpg 500w, https://www.justkannada.in/wp-content/uploads/2024/07/hc-mahadevappa-300x214.jpg 300w, https://www.justkannada.in/wp-content/uploads/2024/07/hc-mahadevappa-150x107.jpg 150w, https://www.justkannada.in/wp-content/uploads/2024/07/hc-mahadevappa-100x70.jpg 100w" sizes="auto, (max-width: 500px) 100vw, 500px" /></p>
<p>ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಬಾಕಿ ಇರುವ 76 ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಚರ್ಚಿಸಿದ ಅವರು, 2015 ರಿಂದ ಬ್ಯಾಕ್ ಲಾಗ್ ನೇಮಕಾತಿಗೆ ವಿನಾಯಿತಿ ನೀಡಲು ಸರ್ಕಾರದ ಹಲವು ನಿಗಮ ಮಂಡಳಿಗಳು ವಿನಂತಿಸಿದ್ದು, ಈ ಸಂಗತಿಯನ್ನು ಕ್ಯಾಬಿನೆಟ್ ಮುಂದೆ ಮಂಡಿಸಿ ಚರ್ಚಿಸಿ ಎಲ್ಲರೂ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಪೂರಕವಾಗಿ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ತಿಳಿಸಿದರು</p>
<p>ಇದೇ ವೇಳೆ ಬ್ಯಾಕ್ ಲಾಗ್ ಹುದ್ದೆಗಳ ವಯೋಮಿತಿಯನ್ನು ಹೆಚ್ಚಳ ಮಾಡುವ ಕುರಿತು ಅಧಿಕಾರಿಗಳಿಂದ ಸಲಹೆಯನ್ನು ಸ್ವೀಕರಿಸಿದರು. ಈ ಸಭೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: backlog, posts, filled, Minister, HC Mahadevappa</p>
<p>The post <a href="https://www.justkannada.in/backlog-posts-filled-minister-hc-mahadevappa/">ಬ್ಯಾಕ್ ಲಾಗ್ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡದಿದ್ದರೆ ಕಠಿಣ ಕ್ರಮ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಏಳು ವರ್ಷಗಳಿಂದ ಆರೋಗ್ಯ ನಿರೀಕ್ಷಕರ ಹುದ್ದೆಗಳನ್ನು ತುಂಬದ ಸರ್ಕಾರ: 3ಸಾವಿರ ಉದ್ಯೋಗಾಂಕ್ಷಿಗಳ ಕೆಂಗಣ್ಣು</title>
		<link>https://www.justkannada.in/government-not-filled-health-inspectors-seven-years/</link>
		
		<dc:creator><![CDATA[JK Desk]]></dc:creator>
		<pubDate>Tue, 11 Oct 2022 08:05:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[filled]]></category>
		<category><![CDATA[government]]></category>
		<category><![CDATA[health inspectors]]></category>
		<category><![CDATA[not]]></category>
		<category><![CDATA[seven years]]></category>
		<guid isPermaLink="false">https://www.justkannada.in/?p=97933</guid>

					<description><![CDATA[<p>ಬೆಂಗಳೂರು, ಅಕ್ಟೋಬರ್ 11, 2022 (www.justkannada.in): ಹುದ್ದೆಗಳು ಲಭ್ಯವಿದ್ದರೂ ಸಹ ರಾಜ್ಯ ಆರೋಗ್ಯ ಇಲಾಖೆ, ಆರೋಗ್ಯ ನಿರೀಕ್ಷಕರ ಡಿಪ್ಲೊಮಾ (ಡಿಹೆಚ್‌ಐ) ಕೋರ್ಸ್ ಗೆ  ಪ್ರವೇಶಾತಿ ಪಡೆದಂತಹ ಸುಮಾರು ೩,೦೦೦ಕ್ಕೂ ಹೆಚ್ಚಿನ ಸಂಖ್ಯೆಯ ಹುದ್ದೆಗಳನ್ನು ನೇಮಕಾತಿ ಮಾಡಿಲ್ಲ. ಅನೇಕ ಯುವಜನರು ಸರ್ಕಾರಿ ಹುದ್ದೆಗಳನ್ನು ಪಡೆಯುವ ಕನಸ್ಸಿನಲ್ಲಿ ರಾಜ್ಯ ಸರ್ಕಾರ ಅನುಮೋದಿತ ಕೋರ್ಸುಗಳಿಗೆ ಪ್ರವೇಶ ಪಡೆಯುತ್ತಾರೆ. ಕಳೆದ ಏಳು ವರ್ಷಗಳಿಂದ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ೨,೬೯೨ ಆರೋಗ್ಯ ನಿರೀಕ್ಷಕರ ಹುದ್ದೆಗಳನ್ನೇ ತುಂಬಿಲ್ಲ. &#8220;ನಮ್ಮ ಪೈಕಿ ಬಹುತೇಕರು [&#8230;]</p>
<p>The post <a href="https://www.justkannada.in/government-not-filled-health-inspectors-seven-years/">ಏಳು ವರ್ಷಗಳಿಂದ ಆರೋಗ್ಯ ನಿರೀಕ್ಷಕರ ಹುದ್ದೆಗಳನ್ನು ತುಂಬದ ಸರ್ಕಾರ: 3ಸಾವಿರ ಉದ್ಯೋಗಾಂಕ್ಷಿಗಳ ಕೆಂಗಣ್ಣು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಅಕ್ಟೋಬರ್ 11, 2022 (www.justkannada.in):</strong> ಹುದ್ದೆಗಳು ಲಭ್ಯವಿದ್ದರೂ ಸಹ ರಾಜ್ಯ ಆರೋಗ್ಯ ಇಲಾಖೆ, ಆರೋಗ್ಯ ನಿರೀಕ್ಷಕರ ಡಿಪ್ಲೊಮಾ (ಡಿಹೆಚ್‌ಐ) ಕೋರ್ಸ್ ಗೆ  ಪ್ರವೇಶಾತಿ ಪಡೆದಂತಹ ಸುಮಾರು ೩,೦೦೦ಕ್ಕೂ ಹೆಚ್ಚಿನ ಸಂಖ್ಯೆಯ ಹುದ್ದೆಗಳನ್ನು ನೇಮಕಾತಿ ಮಾಡಿಲ್ಲ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅನೇಕ ಯುವಜನರು ಸರ್ಕಾರಿ ಹುದ್ದೆಗಳನ್ನು ಪಡೆಯುವ ಕನಸ್ಸಿನಲ್ಲಿ ರಾಜ್ಯ ಸರ್ಕಾರ ಅನುಮೋದಿತ ಕೋರ್ಸುಗಳಿಗೆ ಪ್ರವೇಶ ಪಡೆಯುತ್ತಾರೆ. ಕಳೆದ ಏಳು ವರ್ಷಗಳಿಂದ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ೨,೬೯೨ ಆರೋಗ್ಯ ನಿರೀಕ್ಷಕರ ಹುದ್ದೆಗಳನ್ನೇ ತುಂಬಿಲ್ಲ.</p>
<p>&#8220;ನಮ್ಮ ಪೈಕಿ ಬಹುತೇಕರು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸೇರಿದವರಾಗಿದ್ದು, ಇದು ಜಾಬ್ ಓರಿಯೆಂಟೆಡ್ ಕೋರ್ಸ್ ಎಂಬ ಕಾರಣದಿಂದಾಗಿ ಪ್ರವೇಶಾತಿ ಪಡೆದು ಡಿಪ್ಲೊಮಾ ಪಡೆದಿದ್ದೇವೆ,&#8221; ಎಂದು ಕರ್ನಾಟಕ ರಾಜ್ಯ ಆರೋಗ್ಯ ನಿರೀಕ್ಷಕ ಹುದ್ದೆ ಆಕಾಂಕ್ಷಿಗಳ ಸಂಘದ ಅಧ್ಯಕ್ಷ ಶರತ್ ಎನ್. ಅವರು ತಿಳಿಸಿದರು. ಮೇಲಾಗಿ, ಈ ಡಿಪ್ಲೊಮಾ ಪಡೆದವರಿಗೆ ಖಾಸಗಿ ವಲಯದಲ್ಲಿ ಉದ್ಯೋಗಾವಕಾಶಗಳೇ ಇಲ್ಲ, ಕೇವಲ ಸರ್ಕಾರಿ ವಲಯದ ಹುದ್ದೆಗಳನ್ನೇ ಅವಲಂಬಿಸಬೇಕಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.<img loading="lazy" decoding="async" class="aligncenter size-full wp-image-97934" src="https://www.justkannada.in/wp-content/uploads/2022/10/job.jpg" alt="" width="500" height="245" srcset="https://www.justkannada.in/wp-content/uploads/2022/10/job.jpg 500w, https://www.justkannada.in/wp-content/uploads/2022/10/job-300x147.jpg 300w" sizes="auto, (max-width: 500px) 100vw, 500px" /></p>
<p>ಆರೋಗ್ಯ ನಿರೀಕ್ಷಕರು ಬ್ಯಾಕ್ಟೀರಿಯಾ-ವೈರಾಣುಗಳಿಂದ ಹರಡುವ ಖಾಯಿಲೆಗಳನ್ನು ತಡೆಗಟ್ಟುವ ಸಂಬಂಧ ಹಾಗೂ ಸಾಂಕ್ರಾಮಿಕ ಖಾಯಿಲೆಗಳನ್ನು ತಡೆಗಟ್ಟುವ ಸಂಬಂಧ ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಈ ಹುದ್ದೆಗಳನ್ನು ಆದ್ಯತೆಯ ಮೇರೆಗೆ ತುಂಬಬಹುದು ಎನ್ನುವುದು ಹಿರಿಯ ಆರೋಗ್ಯ ಅಧಿಕಾರಿಗಳ ಅನಿಸಿಕೆಯಾಗಿದೆ.</p>
<p>&#8220;ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕೋವಿಡ್-೧೯ ಸಾಂಕ್ರಾಮಿಕ ಸಾರ್ವಜನಿಕ ವಲಯಕ್ಕೆ ಬಲವಾದ ಪೆಟ್ಟನ್ನು ನೀಡಿತು. ಹಾಗಾಗಿ, ಇಂತಹ ಹರಡುವ ಖಾಯಿಲೆಗಳನ್ನು ತಡೆಗಟ್ಟಲು ಕ್ಷೇತ್ರಮಟ್ಟದಲ್ಲಿ ಕೆಲಸ ನಿರ್ವಹಿಸುವಂತಹ ಜನರ ಅಗತ್ಯವಿದೆ,&#8221; ಎನ್ನುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯಕ ಕೀಟಶಾಸ್ತ್ರಜ್ಞ ರೊಬ್ಬರ ಅಭಿಪ್ರಾಯವಾಗಿದೆ. &#8220;ನಾವು ಸಾಂಕ್ರಾಮಿಕ ಖಾಯಿಲೆಗಳನ್ನು ತಡೆಗಟ್ಟಲು ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸುವೆವಾದರೂ ಸಹ ಕ್ಷೇತ್ರದಲ್ಲಿ ಅದನ್ನು ಅನುಷ್ಠಾನಗೊಳಿಸಲು ಆರೋಗ್ಯ ನಿರೀಕ್ಷಕರು ಹಾಗೂ ಎಎನ್‌ಎಮ್‌ ಗಳ ಅಗತ್ಯವಿದೆ,&#8217; ಎಂದರು.</p>
<p>ಪ್ರಸ್ತುತ ಲಭ್ಯವಿರುವ ಹುದ್ದೆಗಳ ಸಂಖ್ಯೆಗಿಂತಲೂ ಹೆಚ್ಚಿನ ಬೇಡಿಕೆ ಇದೆ. &#8220;ಈ ಹುದ್ದೆಗಳನ್ನು ರಾಜ್ಯದಲ್ಲಿ ೧೯೯೧ರಲ್ಲಿದ್ದಂತಹ ಜನಸಂಖ್ಯೆಯನ್ನು ಆಧರಿಸಿ ಲೆಕ್ಕ ಹಾಕಲಾಗಿದೆ. ಆದರೆ ಇಲ್ಲಿಯವರೆಗೆ ರಾಜ್ಯದ ಜನಸಂಖ್ಯೆ ತುಂಬಾ ಹೆಚ್ಚಾಗಿದ್ದು, ಅದೇ ಪ್ರಮಾಣದಲ್ಲಿ ಆರೋಗ್ಯ ವೃತ್ತಿಪರರ ಬೇಡಿಕೆಯೂ ಸಹ ಹೆಚ್ಚಳವಾಗಿದೆ. ಒಂದು ವೇಳೆ ಈಗ ಇಲಾಖೆ ೨,೬೯೨ ಹುದ್ದೆಗಳನ್ನು ತುಂಬಿದರೂ ಸಹ ಬೇಡಿಕೆ ಇನ್ನೂ ಹೆಚ್ಚಾಗಿಯೇ ಇರಲಿದೆ,&#8221; ಎಂದು ವಿವರಿಸಿದರು.</p>
<p><strong>ಕೋರ್ಸುಗಳ ಮುಂದುವರಿಕೆ</strong></p>
<p>ಕಳೆದ ಏಳು ವರ್ಷಗಳಿಂದಲೂ ಈ ಹುದ್ದೆಗಳ ಸಂಖ್ಯೆ ಕ್ರೋಢಿಕರಣಗೊಂಡಿದ್ದರೂ ಸಹ ಸರ್ಕಾರಿ-ಅನುಮೋದಿತ ಸಂಸ್ಥೆಗಳು ಈ ಕೋರ್ಸುಗಳನ್ನು ಮುಂದುವರೆಸಿವೆ. ಈ ಹಿನ್ನೆಲೆಯಲ್ಲಿ ಉದ್ಯೋಗ ಆಕಾಂಕ್ಷಿಗಳು ಈ ಕೋರ್ಸಿಗೆ ಪ್ರವೇಶಾತಿಯನ್ನು ನಿಲ್ಲಿಸಬೇಕೆಂದು ಸರ್ಕಾರವನ್ನು ಕೋರಿದ್ದಾರೆ.</p>
<p>&#8220;ನೇಮಕಾತಿ ನಿಲ್ಲಿಸಿದ್ದರೂ ಸಹ ಪ್ರತಿ ವರ್ಷ ಈ ೫೦೦ ರಿಂದ ೬೦೦ ಜನರು ಈ ಕೋರ್ಸನ್ನು ಪೂರ್ಣಗೊಳಿಸುತ್ತಿದ್ದಾರೆ. ಹಾಗಾಗಿ ಸರ್ಕಾರ ಉದ್ಯೋಗಗಳನ್ನು ನೀಡುವುದು ಸಾಧ್ಯವಾಗದಿದ್ದರೆ ಈ ಕೂಡಲೇ ಕೋರ್ಸ್ ಅನ್ನು ನಿಲ್ಲಿಸಬೇಕು,&#8221; ಎಂದು ಶರತ್ ಒತ್ತಾಯಿಸಿದ್ದಾರೆ.</p>
<p><strong>ನಕಲಿ ಪ್ರಮಾಣಪತ್ರಗಳು</strong></p>
<p>ಆರೋಗ್ಯ ಇಲಾಖೆ ಮೂಲಗಳು ತಿಳಿಸುವ ಪ್ರಕಾರ ನಕಲಿ ಪ್ರಮಾಣಪತ್ರಗಳ ಸೃಷ್ಟಿ ಒಂದು ಸಮಸ್ಯೆಯಾಗಿಯೇ ಉಳಿದಿದೆ. &#8220;೨೦೦೦ರಿಂದ ಈ ಕೋರ್ಸ್ ಅನ್ನು ಒದಗಿಸುತ್ತಿರುವ ಅನೇಕ ಕಾಲೇಜುಗಳು ಹುಟ್ಟಿಕೊಂಡಿವೆ. ಈ ಪೈಕಿ ಅನೇಕ ಕಾಲೇಜುಗಳಿಗೆ ಈ ಕೋರ್ಸ್ ಅನ್ನು ನಡೆಸಲು ಪರವಾನಗಿಯೇ ಇಲ್ಲ,&#8221; ಎಂದು ಇಲಾಖೆಯ ಓರ್ವ ಹಿರಿಯ ಅಧಿಕಾರಿ ತಿಳಿಸಿದ್ದಾರೆ.</p>
<p>ಸುದ್ದಿ ಮೂಲ: ಡೆಕ್ಕನ್ ಹೆರಾಲ್ಡ್</p>
<p>Key words:  government –not- filled &#8211; health inspectors &#8211; seven years</p>
<p>The post <a href="https://www.justkannada.in/government-not-filled-health-inspectors-seven-years/">ಏಳು ವರ್ಷಗಳಿಂದ ಆರೋಗ್ಯ ನಿರೀಕ್ಷಕರ ಹುದ್ದೆಗಳನ್ನು ತುಂಬದ ಸರ್ಕಾರ: 3ಸಾವಿರ ಉದ್ಯೋಗಾಂಕ್ಷಿಗಳ ಕೆಂಗಣ್ಣು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮತ್ತೆ ಭರ್ತಿಯಾದ ಬಸವಸಾಗರ ಜಲಾಶಯ: ಕೃಷ್ಣಾನದಿ ಪಾತ್ರದಲ್ಲಿ  ಪ್ರವಾಹ ಭೀತಿ.</title>
		<link>https://www.justkannada.in/basavasagar-reservoir-filled-again-flooding-krishna-river/</link>
		
		<dc:creator><![CDATA[JK Desk]]></dc:creator>
		<pubDate>Tue, 14 Sep 2021 05:01:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[again]]></category>
		<category><![CDATA[Basavasagar]]></category>
		<category><![CDATA[filled]]></category>
		<category><![CDATA[flooding]]></category>
		<category><![CDATA[Krishna river]]></category>
		<category><![CDATA[Reservoir]]></category>
		<guid isPermaLink="false">https://www.justkannada.in/?p=75579</guid>

					<description><![CDATA[<p>ಯಾದಗಿರಿ,ಸೆಪ್ಟಂಬರ್,14,2021(www.justkannada.in):  ಯಾದಗಿರಿ ಜಿಲ್ಲೆ ನಾರಾಯಣಪುರದಲ್ಲಿರುವ ಬಸವಸಾಗರ ಜಲಾಶಯ ಮತ್ತೆ ಭರ್ತಿಯಾಗಿದ್ದು ಈ ಹಿನ್ನೆಲೆಯಲ್ಲಿ ಇದೀಗ ಕೃಷ್ಣಾನದಿಗೆ ನೀರು ಬಿಡಲಾಗಿದೆ. ಮಳೆ ಹಿನ್ನೆಲೆ ಬಸವಸಾಗರ ಜಲಾಶಯ ಭರ್ತಿಯಾಗಿದ್ದು ಡ್ಯಾಂನಿಂದ ಕೃಷ್ಣಾನದಿಗೆ 1.1 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿದ್ದು, ಈ ಹಿನ್ನೆಲೆಯಲ್ಲಿ ಕೃಷ್ಣಾನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ನದಿಪಾತ್ರದಲ್ಲಿ ಜನರು ಎಚ್ಚರಿಕೆಯಿಂದ ಇರಬೇಕಾಗಿದೆ. ಮಹಾರಾಷ್ಟ್ರ ಮತ್ತು ರಾಜ್ಯದಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಕೃಷ್ಣಾನದಿ ಪಾತ್ರದಲ್ಲಿ ಪ್ರವಾಹ ಉಂಟಾಗಿ ಸಾಕಷ್ಟು ಜನರು ಸಂಕಷ್ಟಕ್ಕೆ ಸಿಲುಕಿದ್ದರು. [&#8230;]</p>
<p>The post <a href="https://www.justkannada.in/basavasagar-reservoir-filled-again-flooding-krishna-river/">ಮತ್ತೆ ಭರ್ತಿಯಾದ ಬಸವಸಾಗರ ಜಲಾಶಯ: ಕೃಷ್ಣಾನದಿ ಪಾತ್ರದಲ್ಲಿ  ಪ್ರವಾಹ ಭೀತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಯಾದಗಿರಿ,ಸೆಪ್ಟಂಬರ್,14,2021(<a href="https://www.justkannada.in">www.justkannada.in</a>): </strong> ಯಾದಗಿರಿ ಜಿಲ್ಲೆ ನಾರಾಯಣಪುರದಲ್ಲಿರುವ ಬಸವಸಾಗರ ಜಲಾಶಯ ಮತ್ತೆ ಭರ್ತಿಯಾಗಿದ್ದು ಈ ಹಿನ್ನೆಲೆಯಲ್ಲಿ ಇದೀಗ ಕೃಷ್ಣಾನದಿಗೆ ನೀರು ಬಿಡಲಾಗಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮಳೆ ಹಿನ್ನೆಲೆ ಬಸವಸಾಗರ ಜಲಾಶಯ ಭರ್ತಿಯಾಗಿದ್ದು ಡ್ಯಾಂನಿಂದ ಕೃಷ್ಣಾನದಿಗೆ 1.1 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿದ್ದು, ಈ ಹಿನ್ನೆಲೆಯಲ್ಲಿ ಕೃಷ್ಣಾನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ನದಿಪಾತ್ರದಲ್ಲಿ ಜನರು ಎಚ್ಚರಿಕೆಯಿಂದ ಇರಬೇಕಾಗಿದೆ.<img loading="lazy" decoding="async" class="aligncenter size-full wp-image-75580" src="https://www.justkannada.in/wp-content/uploads/2021/09/basavasagar.jpg" alt="" width="696" height="455" /></p>
<p>ಮಹಾರಾಷ್ಟ್ರ ಮತ್ತು ರಾಜ್ಯದಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಕೃಷ್ಣಾನದಿ ಪಾತ್ರದಲ್ಲಿ ಪ್ರವಾಹ ಉಂಟಾಗಿ ಸಾಕಷ್ಟು ಜನರು ಸಂಕಷ್ಟಕ್ಕೆ ಸಿಲುಕಿದ್ದರು.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Basavasagar- Reservoir- filled- again- Flooding – Krishna river</p>
<p>The post <a href="https://www.justkannada.in/basavasagar-reservoir-filled-again-flooding-krishna-river/">ಮತ್ತೆ ಭರ್ತಿಯಾದ ಬಸವಸಾಗರ ಜಲಾಶಯ: ಕೃಷ್ಣಾನದಿ ಪಾತ್ರದಲ್ಲಿ  ಪ್ರವಾಹ ಭೀತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ಮಂಡ್ಯ ರೈತರ ಮಡಿಲು ತುಂಬಿದ ಐಐಹೆಚ್ಆರ್ ಅರ್ಕಾ ಚೆನ್ನಾ ಕನಕಾಂಬರ”</title>
		<link>https://www.justkannada.in/mandya-farmers-lap-filled-iihr-arca-chenna-kanakambara/</link>
		
		<dc:creator><![CDATA[JK Desk]]></dc:creator>
		<pubDate>Thu, 11 Feb 2021 11:49:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Arca Chenna]]></category>
		<category><![CDATA[Farmers]]></category>
		<category><![CDATA[filled]]></category>
		<category><![CDATA[IIHR]]></category>
		<category><![CDATA[Kanakambara]]></category>
		<category><![CDATA[Lap]]></category>
		<category><![CDATA[mandya]]></category>
		<guid isPermaLink="false">https://www.justkannada.in/?p=56069</guid>

					<description><![CDATA[<p>ಬೆಂಗಳೂರು,ಫೆಬ್ರವರಿ,11,2021(www.justkannada.in) : ನಾಟಿ ಕನಕಾಂಬರ ಬೆಳೆದು ಇಳುವರಿ ಇಲ್ಲದೆ ಇಷ್ಟು ವರ್ಷ ಕೈಸುಟ್ಟು ಕೊಳ್ಳುತ್ತಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ರೈತರು ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (ಐಐಹೆಚ್ಆರ್ )ಅಭಿವೃದ್ದಿ ಪಡಿಸಿರುವ ಅರ್ಕಾ ಚೆನ್ನಾ ಕನಕಾಂಬರ ಬೆಳೆದು ಬದುಕು ಬಂಗಾರವಾಗಿಸಿಕೊಂಡಿದ್ದಾರೆ.ಭಾರತೀಯ ತೋಟಗಾರಿಕೆ ಮೇಳದಲ್ಲಿ ಪಾಲ್ಗೊಳ್ಳಲು ಬಂದಿರುವ ಮಳವಳ್ಳಿಯ ಮಹೇಶ್, ಕುಮಾರ್ ಮತ್ತು ಮಂಜು ಅವರು ಹೆಸರಘಟ್ಟದ ಐಐಹೆಚ್ಆರ್ ಆವರಣದಲ್ಲಿ ಬೆಳೆಸಿರುವ ಅರ್ಕಾ ಕನಕಾಂಬರ ಹೂಗಳನ್ನು ಕಣ್ತುಂಬಿಕೊಳ್ಳುವುದರಲ್ಲಿ ನಿರತರಾಗಿದ್ದರು. ಕಾರಣ ಈ ತಳಿ ಅವರ ಆದಾಯವನ್ನು ಕಳೆದ ಎರಡು [&#8230;]</p>
<p>The post <a href="https://www.justkannada.in/mandya-farmers-lap-filled-iihr-arca-chenna-kanakambara/">“ಮಂಡ್ಯ ರೈತರ ಮಡಿಲು ತುಂಬಿದ ಐಐಹೆಚ್ಆರ್ ಅರ್ಕಾ ಚೆನ್ನಾ ಕನಕಾಂಬರ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,11,2021(www.justkannada.in)</strong> : ನಾಟಿ ಕನಕಾಂಬರ ಬೆಳೆದು ಇಳುವರಿ ಇಲ್ಲದೆ ಇಷ್ಟು ವರ್ಷ ಕೈಸುಟ್ಟು ಕೊಳ್ಳುತ್ತಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ರೈತರು ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (ಐಐಹೆಚ್ಆರ್ )ಅಭಿವೃದ್ದಿ ಪಡಿಸಿರುವ ಅರ್ಕಾ ಚೆನ್ನಾ ಕನಕಾಂಬರ ಬೆಳೆದು ಬದುಕು ಬಂಗಾರವಾಗಿಸಿಕೊಂಡಿದ್ದಾರೆ.<img loading="lazy" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="jk" width="336" height="336" />ಭಾರತೀಯ ತೋಟಗಾರಿಕೆ ಮೇಳದಲ್ಲಿ ಪಾಲ್ಗೊಳ್ಳಲು ಬಂದಿರುವ ಮಳವಳ್ಳಿಯ ಮಹೇಶ್, ಕುಮಾರ್ ಮತ್ತು ಮಂಜು ಅವರು ಹೆಸರಘಟ್ಟದ ಐಐಹೆಚ್ಆರ್ ಆವರಣದಲ್ಲಿ ಬೆಳೆಸಿರುವ ಅರ್ಕಾ ಕನಕಾಂಬರ ಹೂಗಳನ್ನು ಕಣ್ತುಂಬಿಕೊಳ್ಳುವುದರಲ್ಲಿ ನಿರತರಾಗಿದ್ದರು. ಕಾರಣ ಈ ತಳಿ ಅವರ ಆದಾಯವನ್ನು ಕಳೆದ ಎರಡು ವರ್ಷದಲ್ಲಿ ದ್ವಿಗುಣಗೊಳಿಸಿದೆ.</p>
<p><strong>ಅರ್ಧ ಎಕರೆ ಹೊಲದಲ್ಲಿ ಪ್ರತಿ ವಾರ 60 ಕೆ.ಜಿ.ಇಳುವರಿ</strong></p>
<p>ಐಐಹೆಚ್ಆರ್ ನ ಈ ತಳಿಯನ್ನು ತಮ್ಮ ಅರ್ಧ ಎಕರೆ ಹೊಲದಲ್ಲಿ ಬೆಳೆದ ಮಹೇಶ್, ಪ್ರತಿ ವಾರ 60 ಕೆ.ಜಿ.ಇಳುವರಿ ಪಡೆಯುತ್ತಿದ್ದಾರೆ. ಸಾಮಾನ್ಯವಾಗಿ ರೈತರನ್ನು ಭಾದಿಸುವ ಸೊರಗು ರೋಗ ಕನಕಾಂಬರದ ಇಳುವರಿಯನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ. ಅರ್ಕಾ ಚೆನ್ನಾ ಸೊರಗು ರೋಗ ನಿರೋಧಕ ಶಕ್ತಿ ಹೊಂದಿದ್ದು, ನಾಟಿ ತಳಿಗಿಂತ ದುಪ್ಪಟ್ಟು ಇಳುವರಿಯನ್ನು ಮಹೇಶ್ ಮತ್ತವರ ಗೆಳೆಯರಿಗೆ ನೀಡುತ್ತಿದೆ.</p>
<p><strong>ಪ್ರತಿ ಕೆಜಿ ಕನಕಾಂಬರಕ್ಕೆ 300 ರೂ. ನಿಂದ 1600 ರೂ. ಗಳಿಕೆ</strong></p>
<p>ಅರ್ಕಾ ಚೆನ್ನದಿಂದ ಪ್ರತಿ ಕೆಜಿ ಕನಕಾಂಬರಕ್ಕೆ ರೂ.300 ರಿಂದ ರೂ.1600 ಗಳಿಕೆ. ಈ ತಳಿಯ ವಿಶೇಷ ಏನೆಂದರೆ ವರ್ಷ ಪೂರ್ತಿ ಇಳುವರಿ ನೀಡುವ ಜತೆಗೆ ಹೆಚ್ಚಿನ ತೂಕವನ್ನು ಹೊಂದಿರುತ್ತದೆ. ನಾಟಿ ಕನಂಕಾಂಬರ ಬೆಳೆಯಿಂದ ಕೆಜಿಗೆ 60 ರಿಂದ 100 ಪಡೆಯುತ್ತಿದ್ದ ಮಳವಳ್ಳಿ ರೈತರು ಅರ್ಕಾ ಚೆನ್ನದಿಂದ ಪ್ರತಿ ಕೆಜಿ ಕನಕಾಂಬರಕ್ಕೆ ರೂ.300 ರಿಂದ ರೂ.1600 ಪಡೆಯುತ್ತಿದ್ದಾರೆ. ಈ ಸಸಿ ದೀರ್ಘ ಬಾಳಿಕೆಯನ್ನು ಹೊಂದಿದ್ದು, ಒಂದು ಬಾರಿ ಸಸಿಗಳನ್ನು ನಾಟಿ ಮಾಡಿದರೆ ಕನಿಷ್ಟ ಆರು ವರ್ಷಗಳವರೆಗೆ ಇಳುವರಿಯನ್ನು ಪಡೆಯಬಹುದಾಗಿದೆ ಎಂದು ರೈತ ಮಂಜು ತಿಳಿಸಿದರು.</p>
<p>ನಾವು ನಾಟಿ ಕನಕಾಂಬರ ಬೆಳೆದು ನಷ್ಟ ಅನುಭವಿಸುತ್ತಿದ್ದೆವು. ಐಐಹೆಚ್ಆರ್ ವಿಜ್ಞಾನಿ ಡಾ. ಅಶ್ವಥ್ ಅವರಿಂದ ಅರ್ಕಾ ಚೆನ್ನಾ ತಳಿಗಳನ್ನು ಪಡೆದು ಹೆಚ್ಚಿನ ಇಳುವರಿ ಪಡೆಯುತ್ತಿದ್ದೇವೆ. ಮುಖ್ಯವಾಗಿ ನಮ್ಮನ್ನು ಕಾಡುತ್ತಿದ್ದ ಸೊರಗು ರೋಗ ನಿರೋಧಕ ಶಕ್ತಿಯನ್ನು ಈ ತಳಿ ಹೊಂದಿದೆ ಎಂದು ಮಹೇಶ್ ಎಂದರು.</p>
<p>ನಾಟಿ ಮಾಡಿದ ಮೂರು ತಿಂಗಳಲ್ಲಿ ಇಳುವರಿಯನ್ನು ಪಡೆಯಬಹುದು, ಇದರೊಂದಿಗೆ ಹೆಚ್ಚಿನ ತೂಕ ನೀಡುವುದರ ಜತೆಗೆ ಆಕರ್ಷಕ ಬಣ್ಣವನ್ನು ಅರ್ಕಾ ಚೆನ್ನಾ ಹೊಂದಿದೆ ಎಂದು ಮಹೇಶ್ ವಿವರಿಸಿದರು.</p>
<p><strong>ಮೂರು ಲಕ್ಷ ಸಸಿಗಳಿಗೆ ಬೇಡಿಕೆ</strong></p>
<p>ಅರ್ಕಾ ಚೆನ್ನಾಕ್ಕೆ ಬೇಡಿಕೆ ಹೆಚ್ಚುತ್ತಿದೆ ಎನ್ನುವುದಕ್ಕೆ ಐಐಹೆಚ್ಆರ್ ಗೆ ಈಗಾಗಲೇ 3 ಲಕ್ಷ ಸಸಿಗಳಿಗೆ ಬೇಡಿಕೆ ಬಂದಿರುವುದೇ ಸಾಕ್ಷಿ. ರೂಟ್ ಮಾಡಿರುವ 1 ಲಕ್ಷ ಸಸಿಗಳನ್ನು ಈಗಾಗಲೇ ಐಐಹೆಚ್ಆರ್ ರೈತರಿಗೆ ಪೂರೈಸಿದೆ. ಬೇಡಿಕೆ ಹೆಚ್ಚಿರುವ ಕಾರಣ, ಐಐಹೆಚ್ಆರ್ ಮಳವಳ್ಳಿಯ ರೈತರ ಮೊರೆ ಹೋಗಿದ್ದು ಅವರಿಂದ ಸಸಿಗಳನ್ನು ಖರೀದಿಸುತ್ತಿದೆ ಎಂದರು.</p>
<p>ಕನಕಾಂಬರದ ಆದಾಯದ ಜತೆಗೆ ಮಹೇಶ್ ಮತ್ತವರ ಗೆಳೆಯರು ಸುಮಾರು ಒಂದು ಲಕ್ಷ  ಸಸಿಗಳನ್ನು ಐಐಹೆಚ್ಆರ್ ಗೆ ಮಾರಾಟ ಮಾಡುವ ಮೂಲಕ ಆದಾಯಗಳಿಸುತ್ತಿದ್ದಾರೆ. ಈ ಸಸಿ ಸೊರಗು ರೋಗ ನಿರೋಧಕ ಶಕ್ತಿಹೊಂದಿರುವ ಕಾರಣ ಬೇಡಿಕೆ ಹೆಚ್ಚಾಗಿದೆ. ನಾವು ರೈತರ ಬೇಡಿಕೆಯನ್ನು ಪೂರೈಸಲು ಮಳವಳ್ಳಿ ರೈತರಿಂದ ಸಸಿಗಳನ್ನು ಖರೀದಿಸುತ್ತಿದ್ದೇವೆ ಎಂದು ಅಶ್ವಥ್ ಹೇಳಿದರು.</p>
<p>ಮಳವಳ್ಳಿಯ ಸುಮಾರು 7 ಜನ ರೈತರು ಒಂದು ಗುಂಪು ರಚಿಸಿ ವಾರಕ್ಕೆ ಎರಡು ಬಾರಿ ಅರ್ಕಾ ಚೆನ್ನಾದ ಕೊಯ್ಲು ಮಾಡಿ ಕೆ.ಆರ್.ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ. ಹಬ್ಬದ ಸಂದರ್ಭದಲ್ಲಿ  ಒಂದು ಕೆಜಿಗೆ 1600 ರೂ.ಗಳವರೆಗೆ ಪಡೆದಿದ್ದಾರೆ ಎಂದು ವಿವರಿಸಿದರು.</p>
<p>ಒಂದು ಎಕರೆಗೆ 6 ಸಾವಿರ ಸಸಿಗಳನ್ನು ನೆಡಬಹುದು, ಮಹೇಶ್ ತಮ್ಮ ಅರ್ಧ ಎಕರೆ ಹೊಲದಲ್ಲಿ 2 ಸಾವಿರ ಸಸಿ ನೆಟ್ಟು ಪ್ರತಿ ವಾರ 60 ರಿಂದ 70 ಕೆ.ಜಿ. ಇಳುವರಿ ಪಡೆಯುತ್ತಿದ್ದಾರೆ. ನಾವು ಪ್ರತಿ ಸಾಲುಗಳ ನಡುವೆ ಎರಡು ಅಡಿ ಅಂತರ ಸೂಚಿಸಿದ್ದೇವೆ. ಮಂಡ್ಯದ ರೈತರು ಕೊಯ್ಲು ಮಾಡಲು ಅನುಕೂಲವಾಗುವ ದೃಷ್ಟಿಯಿಂದ ಪ್ರತಿ ಸಾಲುಗಳ ನಡುವೆ 5 ಅಡಿಗಳ ಅಂತರ ನೀಡಿದ್ದಾರೆ ಎಂದಿರುವ ಅಶ್ವಥ್ ವಾರದಲ್ಲಿ ಎರಡು ಬಾರಿ ಕೊಯ್ಲು ಮಾಡಬಹುದು ಎಂದು ಮಾಹಿತಿ ನೀಡುತ್ತಿದ್ದಾರೆ.</p>
<p><strong>ಹೊಸ ಗಿಡ ಸಂಶೋಧನೆ</strong></p>
<p>ಅರ್ಕಾ ಚೆನ್ನಾಕ್ಕೆ ಸಿಕ್ಕ ಬೇಡಿಕೆ ಮತ್ತು ಹೆಚ್ಚಿನ ಇಳುವರಿ ಗಮನಿಸಿ ಐಐಹೆಚ್ಆರ್ ಹೊಸ ಗಿಡವನ್ನು ಅಭಿವೃದ್ದಿಪಡಿಸಿದ್ದು, ಮಳೆಗಾಲದಲ್ಲಿ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಾಗುವ ಇನ್ನೊಂದು ಕನಕಾಂಬರ ಗಿಡದ ಸಂಶೋಧನೆ ಆರಂಭಿಕ ಹಂತದಲ್ಲಿದೆ. ಅರ್ಕಾ ಚೆನ್ನಾಕ್ಕೆ ನೆರೆಯ ಆಂಧ್ರಪ್ರದೇಶದಿಂದ ಬಾರೀ ಬೇಡಿಕೆ ಬಂದಿದ್ದು, ಈಗಾಗಲೇ ಮೂರು ಲಕ್ಷ ಗಿಡಕ್ಕೆ ರೈತರು ಬೇಡಿಕೆ ಸಲ್ಲಿಸಿದ್ದಾರೆ, ನಮಗೆ ಸಸಿಗಳನ್ನು ಪೂರೈಸುವುದೇ ಸವಾಲಾಗಿದೆ ಎಂದರು.</p>
<p>ಮಳೆಗಾಲದಲ್ಲಿ ರೈತರಿಗೆ ಹೆಚ್ಚಿನ ಇಳುವರಿ ದೊರೆಯುತ್ತಿಲ್ಲ, ಹೀಗಾಗಿ ಪಾಳುಬಿದ್ದ ಪಾಲಿಹೌಸ್ ಗಳಲ್ಲಿ ಕನಕಾಂಬರವನ್ನು ಬೆಳೆಯಬಹುದಾಗಿದೆ ಎನ್ನುವ ಅಶ್ವಥ್ , ಮಳೆಯನ್ನು ತಡೆಯವ ಪ್ಲಾಸ್ಟಿಕ್ ಹೊದಿಕೆಯನ್ನು ಹೊಲದಲ್ಲಿ ಅಳವಡಿಸಿ ಕೂಡ ಹೂವನ್ನು ಬೆಳೆಯಬಹುದಾಗಿದೆ ಹೇಳಿದರು.</p>
<p><strong>ಹಬ್ಬ ಹರಿದಿನಗಳಲ್ಲಿ ಕನಕಾಂಬರಕ್ಕೆ ಹೆಚ್ಚಿನ ಬೇಡಿಕೆ</strong><img loading="lazy" decoding="async" class="aligncenter size-medium wp-image-56076" src="https://www.justkannada.in/wp-content/uploads/2021/02/5959-300x220.jpg" alt=" Mandya,farmers,Lap,Filled,IIHR,Arca Chenna,Kanakambara " width="300" height="220" />ಮುಖ್ಯವಾಗಿ ಹಬ್ಬ ಹರಿದಿನಗಳು ಮಳೆಗಾಲದಲ್ಲಿ ಬರುವುದರಿಂದ ಕನಕಾಂಬರಕ್ಕೆ ಹೆಚ್ಚಿನ ಬೇಡಿಕೆ ಇರುತ್ತದೆ. ಆದರೆ, ಕಡಿಮೆ ಇಳುವರಿ ಬರುವುದರಿಂದ ಈ ನಿಟ್ಟಿನಲ್ಲಿ ನಾವು ಸಂಶೋಧನೆ ಮಾಡುತ್ತಿದ್ದೇವೆ. ಅಲ್ಲದೆ ಸಾವಯವ ಗೊಬ್ಬರ ಬಳಕೆ ಮಾತ್ರದಿಂದಲೇ ಒಳ್ಳೆಯ ಇಳುವರಿ ಪಡೆಯಬಹುದು. ಹನಿ ನೀರಾವರಿ ಮೂಲಕ ಕಡಿಮೆ ನೀರಿನ ಬಳಕೆಯಿಂದ ಈ ಬೆಳೆ ಬೆಳೆಯಬಹುದಾಗಿದೆ. ಬೇರೆ ಹೂವುಗಳಂತೆ ಸೂರ್ಯನ ಬೆಳಕಿಗೆ ಬೇಗ ಬಾಡುವುದಿಲ್ಲ ಎಂದರು.</p>
<p>ಅರ್ಕಾ ಶ್ರಾವ್ಯ ಕನಕಾಂಬರ ತಳಿಯ ಮೂಲಕ ಕನಕಾಂಬರದ ಗೊಂಚಲು ಸಿದ್ದಪಡಿಸಿ ಕಛೇರಿ, ಮನೆ, ಸಭೆ ಸಮಾರಂಭಗಳಲ್ಲಿ ಅಲಂಕಾರಿಕವಾಗಿ ಬಳಸಬಹುದಾದದ್ದರಿಂದ ಈ ರೀತಿಯಾಗಿ ಹೊಸ ಮಾರುಕಟ್ಟೆ ಸೃಷ್ಠಿಸಿ ಬೆಳೆಯ ಮೌಲ್ಯವನ್ನು ಹೆಚ್ಚಿಸಬಹುದು ಎಂದು ಡಾ.ಅಶ್ವತ್ ವಿವರಿಸಿದರು.</p>
<p>key words : Mandya-farmers-Lap-Filled-IIHR-Arca Chenna-Kanakambara</p>
<p>The post <a href="https://www.justkannada.in/mandya-farmers-lap-filled-iihr-arca-chenna-kanakambara/">“ಮಂಡ್ಯ ರೈತರ ಮಡಿಲು ತುಂಬಿದ ಐಐಹೆಚ್ಆರ್ ಅರ್ಕಾ ಚೆನ್ನಾ ಕನಕಾಂಬರ”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಸ್ ಪಿ ಬಿ ಸ್ಥಾನ ಮತ್ತೊಬ್ಬರು ತುಂಬುವುದಕ್ಕೆ ಸಾಧ್ಯವಿಲ್ಲ &#8211; ನಟ ಚಿರಂಜೀವಿ ಸಂತಾಪ</title>
		<link>https://www.justkannada.in/spb-positioncannotfilledanotheractorchiranjeevi/</link>
		
		<dc:creator><![CDATA[JK Desk]]></dc:creator>
		<pubDate>Fri, 25 Sep 2020 11:10:54 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[Another]]></category>
		<category><![CDATA[cannot]]></category>
		<category><![CDATA[Chiranjeevi]]></category>
		<category><![CDATA[filled]]></category>
		<category><![CDATA[SPB position]]></category>
		<guid isPermaLink="false">https://www.justkannada.in/?p=39372</guid>

					<description><![CDATA[<p>ಬೆಂಗಳೂರು,ಸೆಪ್ಟೆಂಬರ್,25,2020(www.justkannada.in) : ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ ಅವರು ತೆಲುಗು ಭಾಷೆಗೆ ಅಂದ ತಂದುಕೊಟ್ಟಿದ್ದಾರೆ. ಅವರ ಸ್ಥಾನವನ್ನು ಮತ್ತೆ ಯಾರು ತುಂಬುವುದಕ್ಕೆ ಸಾಧ್ಯವಿಲ್ಲ ಎಂದು ತೆಲುಗು ನಟ ಚಿರಂಜೀವಿ ಹೇಳಿದರು. ಚಿತ್ರರಂಗಕ್ಕೆ ಈ ದಿನ ಕಪ್ಪು ದಿನವಾಗಿದೆ. ಎಸ್ ಪಿಬಿ ಅವರನ್ನು ಅಣ್ಣ ಎಂದು ಕರೆಯುತ್ತಿದ್ದೆ, ನನಗೆ ಅನೇಕ ಸಲಹೆಗಳನ್ನು ನೀಡುತ್ತಿದ್ದರು. ಅವರ ಸಲಹೆಯಂತೆ ಅನೇಕ ಸಿನಿಮಾಗಳನ್ನು ಮಾಡಿದ್ದೇನೆ ಎಂದು ಸ್ಮರಿಸಿದರು. key words : SPB position-cannot-filled-another-actor-Chiranjeevi</p>
<p>The post <a href="https://www.justkannada.in/spb-positioncannotfilledanotheractorchiranjeevi/">ಎಸ್ ಪಿ ಬಿ ಸ್ಥಾನ ಮತ್ತೊಬ್ಬರು ತುಂಬುವುದಕ್ಕೆ ಸಾಧ್ಯವಿಲ್ಲ &#8211; ನಟ ಚಿರಂಜೀವಿ ಸಂತಾಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟೆಂಬರ್,25,2020(www.justkannada.in)</strong> : ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ ಅವರು ತೆಲುಗು ಭಾಷೆಗೆ ಅಂದ ತಂದುಕೊಟ್ಟಿದ್ದಾರೆ. ಅವರ ಸ್ಥಾನವನ್ನು ಮತ್ತೆ ಯಾರು ತುಂಬುವುದಕ್ಕೆ ಸಾಧ್ಯವಿಲ್ಲ ಎಂದು ತೆಲುಗು ನಟ ಚಿರಂಜೀವಿ ಹೇಳಿದರು.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಚಿತ್ರರಂಗಕ್ಕೆ ಈ ದಿನ ಕಪ್ಪು ದಿನವಾಗಿದೆ. ಎಸ್ ಪಿಬಿ ಅವರನ್ನು ಅಣ್ಣ ಎಂದು ಕರೆಯುತ್ತಿದ್ದೆ, ನನಗೆ ಅನೇಕ ಸಲಹೆಗಳನ್ನು ನೀಡುತ್ತಿದ್ದರು. ಅವರ ಸಲಹೆಯಂತೆ ಅನೇಕ ಸಿನಿಮಾಗಳನ್ನು ಮಾಡಿದ್ದೇನೆ ಎಂದು ಸ್ಮರಿಸಿದರು.</p>
<p><img loading="lazy" decoding="async" class="aligncenter size-medium wp-image-39379" src="https://www.justkannada.in/wp-content/uploads/2020/09/458489-300x226.jpg" alt="" width="300" height="226" /></p>
<p>key words : SPB position-cannot-filled-another-actor-Chiranjeevi</p>
<p>The post <a href="https://www.justkannada.in/spb-positioncannotfilledanotheractorchiranjeevi/">ಎಸ್ ಪಿ ಬಿ ಸ್ಥಾನ ಮತ್ತೊಬ್ಬರು ತುಂಬುವುದಕ್ಕೆ ಸಾಧ್ಯವಿಲ್ಲ &#8211; ನಟ ಚಿರಂಜೀವಿ ಸಂತಾಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮ್ಯಾನ್ ಹೋಲ್ ತುಂಬಿ ರಸ್ತೆಗೆ ಹರಿದ ಕೊಳಚೆ ನೀರು: ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ದ ಸ್ಥಳೀಯರ ಆಕ್ರೋಶ&#8230;</title>
		<link>https://www.justkannada.in/mysore-manhole-filled-sewage-road-outrage/</link>
		
		<dc:creator><![CDATA[JK Desk]]></dc:creator>
		<pubDate>Mon, 21 Sep 2020 08:25:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[filled]]></category>
		<category><![CDATA[Manhole]]></category>
		<category><![CDATA[Mysore.]]></category>
		<category><![CDATA[outrage]]></category>
		<category><![CDATA[road]]></category>
		<category><![CDATA[sewage]]></category>
		<guid isPermaLink="false">https://www.justkannada.in/?p=38835</guid>

					<description><![CDATA[<p>ಮೈಸೂರು,ಸೆಪ್ಟಂಬರ್,21,2020(www.justkannada.in):  ಮೈಸೂರಿನ ಹುಣಸೂರು ರಸ್ತೆಯ ಪ್ರೀಮಿಯರ್ ಸ್ಟುಡಿಯೋ ಸಿಗ್ನಲ್ ಬಳಿ ಇರುವ ಮ್ಯಾನ್ ಹೋಲ್  ಬಾರಿ ಮಳೆಗೂ ಮುನ್ನವೇ ತುಂಬಿ ಹರಿಯುತ್ತಿದ್ದು ಸ್ಥಳದಲ್ಲಿ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಹುಣಸೂರು ರಸ್ತೆಯ ಪ್ರೀಮಿಯರ್ ಸ್ಟುಡಿಯೋ ಸಿಗ್ನಲ್ ಬಳಿಯಿರುವ ಮ್ಯಾನ್ ಹೋಲ್  ತುಂಬಿ ರಸ್ತೆಯಲ್ಲಿ ಕೊಳಚೆ ನೀರು ಹರಿಯುತ್ತಿದ್ದು, ಈ ಬಗ್ಗೆ ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಜತೆಗೆ ಕಳೆದ ಒಂದು ತಿಂಗಳಿನಿಂದಲೂ ಕೊಳಚೆ ನೀರು ರಸ್ತೆಗೆ ಹರಿಯುತ್ತಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಮಾತ್ರ ಇತ್ತ [&#8230;]</p>
<p>The post <a href="https://www.justkannada.in/mysore-manhole-filled-sewage-road-outrage/">ಮ್ಯಾನ್ ಹೋಲ್ ತುಂಬಿ ರಸ್ತೆಗೆ ಹರಿದ ಕೊಳಚೆ ನೀರು: ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ದ ಸ್ಥಳೀಯರ ಆಕ್ರೋಶ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,21,2020(<a href="https://www.justkannada.in">www.justkannada.in</a>): </strong> ಮೈಸೂರಿನ ಹುಣಸೂರು ರಸ್ತೆಯ ಪ್ರೀಮಿಯರ್ ಸ್ಟುಡಿಯೋ ಸಿಗ್ನಲ್ ಬಳಿ ಇರುವ ಮ್ಯಾನ್ ಹೋಲ್  ಬಾರಿ ಮಳೆಗೂ ಮುನ್ನವೇ ತುಂಬಿ ಹರಿಯುತ್ತಿದ್ದು ಸ್ಥಳದಲ್ಲಿ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.<img loading="lazy" decoding="async" class="aligncenter size-medium wp-image-38836" src="https://www.justkannada.in/wp-content/uploads/2020/09/manholed-300x222.jpg" alt="mysore-manhole-filled-sewage-road-outrage" width="300" height="222" /></p>
<p>ಹುಣಸೂರು ರಸ್ತೆಯ ಪ್ರೀಮಿಯರ್ ಸ್ಟುಡಿಯೋ ಸಿಗ್ನಲ್ ಬಳಿಯಿರುವ ಮ್ಯಾನ್ ಹೋಲ್  ತುಂಬಿ ರಸ್ತೆಯಲ್ಲಿ ಕೊಳಚೆ ನೀರು ಹರಿಯುತ್ತಿದ್ದು, ಈ ಬಗ್ಗೆ ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಜತೆಗೆ ಕಳೆದ ಒಂದು ತಿಂಗಳಿನಿಂದಲೂ ಕೊಳಚೆ ನೀರು ರಸ್ತೆಗೆ ಹರಿಯುತ್ತಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಮಾತ್ರ ಇತ್ತ ಕಡೆ ಗಮನ ಹರಿಸಿಲ್ಲ ಎಂದು ಸ್ಥಳೀಯರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-medium wp-image-38837" src="https://www.justkannada.in/wp-content/uploads/2020/09/manhole-300x225.jpg" alt="mysore-manhole-filled-sewage-road-outrage" width="300" height="225" /></p>
<p>ರಸ್ತೆಯಲ್ಲಿ ಕೊಳಚೆ ನೀರು ಹರಿಯುತ್ತಿರುವ ಹಿನ್ನೆಲೆ, ಸ್ಥಳದಲ್ಲಿ ಪಾದಾಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಪಾಲಿಕೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಸ್ಥಳೀಯರು ಮನವಿ ಮಾಡಿದ್ದಾರೆ.</p>
<p>Key words: mysore-Manhole- filled -sewage – road-outrage</p>
<p>The post <a href="https://www.justkannada.in/mysore-manhole-filled-sewage-road-outrage/">ಮ್ಯಾನ್ ಹೋಲ್ ತುಂಬಿ ರಸ್ತೆಗೆ ಹರಿದ ಕೊಳಚೆ ನೀರು: ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ದ ಸ್ಥಳೀಯರ ಆಕ್ರೋಶ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೆ.ಆರ್ ಎಸ್ ಭರ್ತಿಯಾಗಲು ಇನ್ನ ಕೇವಲ ಒಂದು ಅಡಿ ಮಾತ್ರ ಬಾಕಿ&#8230;.</title>
		<link>https://www.justkannada.in/krs-dam-filled-evening-rain/</link>
		
		<dc:creator><![CDATA[JK Desk]]></dc:creator>
		<pubDate>Thu, 13 Aug 2020 04:59:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[dam]]></category>
		<category><![CDATA[evening]]></category>
		<category><![CDATA[filled]]></category>
		<category><![CDATA[KRS]]></category>
		<category><![CDATA[rain]]></category>
		<guid isPermaLink="false">https://www.justkannada.in/?p=34612</guid>

					<description><![CDATA[<p>ಮಂಡ್ಯ,ಆ,13,2020(www.justkannada.in):  ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಒಳಹರಿವು ಹೆಚ್ಚಳವಾದ ಹಿನ್ನೆಲೆ ಕೆ.ಆರ್ ಎಸ್ ಜಲಾಶಯ ಭರ್ತಿಗೆ ಇನ್ನ ಒಂದೇ ಅಡಿ ಮಾತ್ರ ಬಾಕಿ ಇದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಇಂದು ಸಂಜೆ ವೇಳೆಗೆ ಭರ್ತಿಯಾಗುವ ಸಾಧ್ಯತೆ ಇದೆ. 124.80 ಅಡಿ ಗರಿಷ್ಠ ಸಾಮರ್ಥ್ಯ ವನ್ನ ಕೆಆರ್ಎಸ್ ಜಲಾಶಯ ಹೊಂದಿದ್ದು  ಪ್ರಸ್ತುತ ನೀರಿನ ಮಟ್ಟ 123 ಅಡಿ ಗಡಿ ದಾಟಿದೆ. ಈ ಮೂಲಕ ಜಲಾಶಯ ಭರ್ತಿಯಾಗಲು ಇನ್ನ ಒಂದು ಅಡಿಯಷ್ಟೇ ಬಾಕಿ [&#8230;]</p>
<p>The post <a href="https://www.justkannada.in/krs-dam-filled-evening-rain/">ಕೆ.ಆರ್ ಎಸ್ ಭರ್ತಿಯಾಗಲು ಇನ್ನ ಕೇವಲ ಒಂದು ಅಡಿ ಮಾತ್ರ ಬಾಕಿ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮಂಡ್ಯ,ಆ,13,2020(<a href="https://www.justkannada.in">www.justkannada.in</a>):  ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಒಳಹರಿವು ಹೆಚ್ಚಳವಾದ ಹಿನ್ನೆಲೆ ಕೆ.ಆರ್ ಎಸ್ ಜಲಾಶಯ ಭರ್ತಿಗೆ ಇನ್ನ ಒಂದೇ ಅಡಿ ಮಾತ್ರ ಬಾಕಿ ಇದೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಇಂದು ಸಂಜೆ ವೇಳೆಗೆ ಭರ್ತಿಯಾಗುವ ಸಾಧ್ಯತೆ ಇದೆ. 124.80 ಅಡಿ ಗರಿಷ್ಠ ಸಾಮರ್ಥ್ಯ ವನ್ನ ಕೆಆರ್ಎಸ್ ಜಲಾಶಯ ಹೊಂದಿದ್ದು  ಪ್ರಸ್ತುತ ನೀರಿನ ಮಟ್ಟ 123 ಅಡಿ ಗಡಿ ದಾಟಿದೆ. ಈ ಮೂಲಕ ಜಲಾಶಯ ಭರ್ತಿಯಾಗಲು ಇನ್ನ ಒಂದು ಅಡಿಯಷ್ಟೇ ಬಾಕಿ ಇದೆ.<img loading="lazy" decoding="async" class="aligncenter size-medium wp-image-34613" src="https://www.justkannada.in/wp-content/uploads/2020/08/damd-300x225.png" alt="krs-dam-filled-evening-rain" width="300" height="225" /></p>
<p>20,923 ಕ್ಯೂಸೆಕ್  ಒಳಹರಿವಿನ ಪ್ರಮಾಣವಿದ್ದು  ಜಲಾಶಯದಿಂದ 3,756 ಕ್ಯೂಸೆಕ್ ನೀರನ್ನ ನದಿಗೆ ಬಿಡಲಾಗುತ್ತಿದೆ. ಕೆಆರ್ ಎಸ್ ಜಲಾಶಯ ಗರಿಷ್ಠ 49.454 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ  ಹೊಂದಿದ್ದು, ಜಲಾಶಯದಲ್ಲಿ ಪ್ರಸ್ತುತ 47.038 ಟಿಎಂಸಿ ನೀರು ಸಂಗ್ರಹವಾಗಿದೆ.</p>
<p>Key words: KRS –dam-filled – evening-rain</p>
<p>The post <a href="https://www.justkannada.in/krs-dam-filled-evening-rain/">ಕೆ.ಆರ್ ಎಸ್ ಭರ್ತಿಯಾಗಲು ಇನ್ನ ಕೇವಲ ಒಂದು ಅಡಿ ಮಾತ್ರ ಬಾಕಿ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಂದಿನ ಒಂದೂವರೆ ವರ್ಷದಲ್ಲಿ 16 ಸಾವಿರ ಪೊಲೀಸ್ ಹುದ್ದೆ ಭರ್ತಿ: ಬಾಂಗ್ಲಾ ಮೂಲದ ಉಗ್ರರು ನುಸುಳಿರುವ ಬಗ್ಗೆ ಮಾಹಿತಿ ಲಭ್ಯ &#8211; ಗೃಹ ಸಚಿವ ಬಸವರಾಜ ಬೊಮ್ಮಾಯಿ&#8230;</title>
		<link>https://www.justkannada.in/16000-police-posts-filled-mysore-home-minister-basavaraja-bommai/</link>
		
		<dc:creator><![CDATA[JK Desk]]></dc:creator>
		<pubDate>Fri, 18 Oct 2019 07:18:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[000 police- posts]]></category>
		<category><![CDATA[16]]></category>
		<category><![CDATA[Basavaraja Bommai]]></category>
		<category><![CDATA[filled]]></category>
		<category><![CDATA[Home Minister]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=14681</guid>

					<description><![CDATA[<p>ಮೈಸೂರು,ಅ,18,2019(www.justkannada.in): ಮುಂದಿನ ಒಂದೂವರೆ ವರ್ಷದಲ್ಲಿ 16 ಸಾವಿರ  ಪೊಲೀಸ್ ಮತ್ತು ಒಂದು ಸಾವಿರ ಸಬ್ ಇನ್ಸ್ ಪೆಕ್ಟರ್ ಹುದ್ದೆ ಭರ್ತಿಯಾಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು. ಮೈಸೂರಿನಲ್ಲಿ ಉಪಪೊಲೀಸ್ ಪ್ರಶಿಕ್ಷಣಾರ್ಥಿಗಳ  ನಿರ್ಗಮನ ಪಥ ಸಂಚಲನ  ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ  ಸಚಿವ ಬೊಮ್ಮಾಯಿ  ಈ ವರ್ಷ 6 ಸಾವಿರ ಹುದ್ದೆ ಗಳನ್ನ  ಭರ್ತಿ ಮಾಡುತ್ತೇವೆ. ಮುಂದಿನ ಒಂದೂವರೆ ವರ್ಷದಲ್ಲಿ 16 ಸಾವಿರ  ಪೊಲೀಸ್ ಮತ್ತು ಒಂದು ಸಾವಿರ ಸಬ್ ಇನ್ಸ್ ಪೆಕ್ಟರ್  ಹುದ್ದೆ  ಭರ್ತಿಯಾಗಲಿದೆ. [&#8230;]</p>
<p>The post <a href="https://www.justkannada.in/16000-police-posts-filled-mysore-home-minister-basavaraja-bommai/">ಮುಂದಿನ ಒಂದೂವರೆ ವರ್ಷದಲ್ಲಿ 16 ಸಾವಿರ ಪೊಲೀಸ್ ಹುದ್ದೆ ಭರ್ತಿ: ಬಾಂಗ್ಲಾ ಮೂಲದ ಉಗ್ರರು ನುಸುಳಿರುವ ಬಗ್ಗೆ ಮಾಹಿತಿ ಲಭ್ಯ &#8211; ಗೃಹ ಸಚಿವ ಬಸವರಾಜ ಬೊಮ್ಮಾಯಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಅ,18,2019(<a href="https://www.justkannada.in">www.justkannada.in</a>): ಮುಂದಿನ ಒಂದೂವರೆ ವರ್ಷದಲ್ಲಿ 16 ಸಾವಿರ  ಪೊಲೀಸ್ ಮತ್ತು ಒಂದು ಸಾವಿರ ಸಬ್ ಇನ್ಸ್ ಪೆಕ್ಟರ್ ಹುದ್ದೆ ಭರ್ತಿಯಾಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.</p>
<p>ಮೈಸೂರಿನಲ್ಲಿ ಉಪಪೊಲೀಸ್ ಪ್ರಶಿಕ್ಷಣಾರ್ಥಿಗಳ  ನಿರ್ಗಮನ ಪಥ ಸಂಚಲನ  ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ  ಸಚಿವ ಬೊಮ್ಮಾಯಿ  ಈ ವರ್ಷ 6 ಸಾವಿರ ಹುದ್ದೆ ಗಳನ್ನ  ಭರ್ತಿ ಮಾಡುತ್ತೇವೆ. ಮುಂದಿನ ಒಂದೂವರೆ ವರ್ಷದಲ್ಲಿ 16 ಸಾವಿರ  ಪೊಲೀಸ್ ಮತ್ತು ಒಂದು ಸಾವಿರ ಸಬ್ ಇನ್ಸ್ ಪೆಕ್ಟರ್  ಹುದ್ದೆ  ಭರ್ತಿಯಾಗಲಿದೆ. ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆಗಳನ್ನ ತರುತ್ತೇವೆ.. ತಂತ್ರಜ್ಞಾನ ಹೆಚ್ಚಾದಂತೆ  ಸೈಬರ್ ಕ್ರೈಂ ಹೆಚ್ಚಾಗುತ್ತಿದೆ. ಹೆಚ್ಚುತ್ತಿರುವ ಸೈಬರ್ ಕ್ರೈಂ ನನ್ನ ಭೇದಿಸುವುದು ಸವಾಲಿನ  ಕೆಲಸವಾಗಿದೆ. ಈ ಬಗ್ಗೆಯೂ  ಹೆಚ್ಚಿನ ಗಮನ  ಹರಿಸಲಾಗುವುದು ಎಂದರು.</p>
<p>ಪೊಲೀಸರು ಪ್ರಾಮಾಣಿಕವಾಗಿರಬೇಕು ಕರ್ತವ್ಯ ನಿಷ್ಠೆ ಮರೆಯಬಾರದು ಸತ್ಯವೇ  ತಂದೆ , ನ್ಯಾಯವೇ  ತಾಯಿ ಇದ್ದಂತೆ  ,ಸತ್ಯ ನ್ಯಾಯ  ಎತ್ತಿ ಹಿಡಿಯುವ ಕೆಲಸವನ್ನ ಪೊಲೀಸರು ಮಾಡಬೇಕು ಎಂದು ಪ್ರಶಿಕ್ಷಣಾರ್ಥಿಗಳಿಗೆ ಗೃಹಸಚಿವ ಬಸವರಾಜ ಬೊಮ್ಮಾಯಿ ಕಿವಿಮಾತು ಹೇಳಿದರು.</p>
<p>ಔರಾದ್ಕರ್ ವರದಿ ಅನುಷ್ಟಾನ ಕುರಿತು ಪ್ರತಿಕ್ರಿಯಿಸಿದ  ಸಚಿವ ಬಸವರಾಜ ಬೊಮ್ಮಾಯಿ, ಔರಾದ್ಕರ್ ವರದಿ ಅನುಷ್ಟಾನಕ್ಕೆ  ಯಾವುದೇ ರೀತಿಯ ತೊಂದರೆಯಿಲ್ಲ. ಈ ವರದಿಗೆ ಅಗ್ನಿಶಾಮಕ, ಜೈಲರ್  ಹಾಗೂ ವಿವಿಧ ಇಲಾಖೆಗಳಲ್ಲಿ  ಕಾರ್ಯನಿರ್ವಹಿಸುವ ಪೊಲೀಸರನ್ನು ಸೇರಿಸಲಾಗಿದೆ. ಹೀಗಾಗಿ  ಇದನ್ನುಅಂತಿಮಗೊಳಿಸಲು ಹಣಕಾಸು ವಿಭಾಗಕ್ಕೆ  ವರ್ಗಾಯಿಸಲಾಗಿದೆ. ಹಣಕಾಸು ಇಲಾಖೆ  ಒಪ್ಪಿಗೆ ಸೂಚಿಸಿದ ಬಳಿಕ ಮುಖ್ಯಮಂತ್ರಿಗಳ ಒಪ್ಪಿಗೆ ಪಡೆದು ಅನುಷ್ಠಾನಕ್ಕೆ  ತರಲಾಗುವುದು ಎಂದು ಸ್ಪಷ್ಟನೆ ನೀಡಿದರು.</p>
<p>ರಾಜ್ಯಕ್ಕೆ ಬಾಂಗ್ಲಾ ಮೂಲದ ಉಗ್ರಗಾಮಿ ಸಂಘಟನೆ ಸದಸ್ಯರು ನುಸುಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಾಜ್ಯಕ್ಕೆ ನುಸುಳಿರುವ ಬಾಂಗ್ಲಾ ಮುಜಾಯಿದ್ದೀನ್ ಸಂಘಟನೆಯ ಉಗ್ರರನ್ನು ಸದೆಬಡಿಯಲು ರಾಜ್ಯ ಪೊಲೀಸ್ ಕಾರ್ಯೋನ್ಮುಖವಾಗಿದೆ. ಜಮ್ಮು ಕಾಶ್ಮೀರ  ಹಾಗೂ ಬಾಂಗ್ಲಾದೇಶದ ಗಡಿ ಮೂಲಕ ಉಗ್ರರು ದೇಶವನ್ನು ಪ್ರವೇಶಿಸಿದ್ದಾರೆ. ಬಾಂಗ್ಲಾದೇಶದವರು  ಹೆಚ್ಚಾಗಿ ರಾಜ್ಯಕ್ಕೆ ಪ್ರವೇಶ ಮಾಡಿದ್ದಾರೆಂದು ಕೇಂದ್ರ ಗೃಹ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಕರಾವಳಿ ಪ್ರದೇಶದಲ್ಲಿ ಉಗ್ರರು  ಸಕ್ರಿಯರಾಗಿದ್ದರೆಂಬ  ಮಾಹಿತಿ ಲಭ್ಯವಾಗಿದೆ. ಈಗಾಗಲೇ  ಅನುಮಾನಾಸ್ಪದ  ವ್ಯಕ್ತಿಗಳ ಮೇಲೆ ನಿಗಾ  ಇಡಲಾಗಿದೆ. ಬಾಂಗ್ಲಾ ಮೂಲದ ಉಗ್ರರು ಹೆಚ್ಚಾಗಿ ನಮ್ಮ ರಾಜ್ಯಕ್ಕೆ ನುಸುಳುವ ಕೆಲಸ ಮಾಡ್ತಿದ್ದಾರೆ. ಅತ್ಯಂತ ಜನನಿಬಿಡ  ಪ್ರದೇಶದಲ್ಲಿ  ವಾಸಿಸುತ್ತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಅಂತಹ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಆ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಕೆಲವೊಮ್ಮೆ ಹರಡುವ ವದಂತಿಗಳಿಗೆ ರಾಜ್ಯದ ಜನತೆ  ಕಿವಿಗೊಡುವ  ಅಗತ್ಯವಿಲ್ಲ ಎಂದು ತಿಳಿಸಿದರು.</p>
<p>ಬೆಂಗಳೂರಿನ 20 ಕ್ಕೂ  ಹೆಚ್ಚು ಸ್ಥಳಗಳಲ್ಲಿ   ಉಗ್ರರ ಅಡಗುದಾಣ ಗಳು ಪತ್ತೆಯಾಗಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಕೆಲವೊಂದು ಮಾಹಿತಿಗಳನ್ನು ತಿಳಿಸಲು ಸಾಧ್ಯವಿಲ್ಲ ಎಂದರು.</p>
<p>ರಾಜ್ಯದಿಂದ ಮಹಾರಾಷ್ಟ್ರದ ಹಲವು ಗ್ರಾಮಗಳಿಗೆ ನೀರು ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭರವಸೆ ನೀಡಿರುವ ವಿಚಾರ ಕುರಿತು ಮಾತನಾಡಿದ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಯವರು ಮಹಾರಾಷ್ಟ್ರದ ಚುನಾವಣಾ ಪ್ರಚಾರಕ್ಕೆ ಹೋಗಿದ್ದಾಗ, ಅಲ್ಲಿ ನೆರೆದಿದ್ದ ಜನರ ಕೋರಿಕೆಗೆ ಸ್ಪಂದಿಸಿ ಆ ರೀತಿ ಹೇಳಿದ್ದಾರೆ. ಅಲ್ಲದೇ ಅಲ್ಲಿನ ಜನರು ಕುಡಿಯಲು  ನೀರು ಕೇಳುತ್ತಿದ್ದಾರೆ.ಕೊಡುಕೊಳ್ಳುವಿಕೆಯ ಆಧಾರದ ಮಹಾರಾಷ್ಟ್ರ ನೀರು ಕೇಳಿದೆ. ನೀರು ಬಿಡುವ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ, ಅಲ್ಲಿನ ಜನ ಮುಖ್ಯಮಂತ್ರಿಗಳನ್ನ ಪ್ರಶ್ನೆ ಮಾಡಿದಾಗ ಇಲ್ಲ  ಎನ್ನಲಾಗದೇ ಸಿಎಂ ಹಾಗೆ ಉತ್ತರಿಸಿದ್ದಾರೆ ಅಷ್ಟೇ. ಮಹಾರಾಷ್ಟ್ರ ಕರ್ನಾಟಕದ ನಡುವೆ ಕೊಡು ಕೊಳ್ಳುವಿಕೆ ಬಹಳ ಕಾಲದಿಂದಲೂ ಮುಂದುವರೆಸಿಕೊಂಡು ಬಂದಿದೆ ಎಂದು ಮಾರ್ಮಿಕವಾಗಿ ನುಡಿದರು.</p>
<p>Key words: 16,000 police- posts – filled-mysore- Home Minister -Basavaraja Bommai</p>
<p>The post <a href="https://www.justkannada.in/16000-police-posts-filled-mysore-home-minister-basavaraja-bommai/">ಮುಂದಿನ ಒಂದೂವರೆ ವರ್ಷದಲ್ಲಿ 16 ಸಾವಿರ ಪೊಲೀಸ್ ಹುದ್ದೆ ಭರ್ತಿ: ಬಾಂಗ್ಲಾ ಮೂಲದ ಉಗ್ರರು ನುಸುಳಿರುವ ಬಗ್ಗೆ ಮಾಹಿತಿ ಲಭ್ಯ &#8211; ಗೃಹ ಸಚಿವ ಬಸವರಾಜ ಬೊಮ್ಮಾಯಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
