<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Firing Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/firing/feed/" rel="self" type="application/rss+xml" />
	<link>https://www.justkannada.in/tag/firing/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 09 Feb 2026 08:44:46 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Firing Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/firing/</link>
	<width>32</width>
	<height>32</height>
</image> 
	<item>
		<title>ಕೆನಡಾದಲ್ಲಿ ಗುಂಡಿನ ದಾಳಿಗೆ ಕನ್ನಡಿಗ ಬಲಿ</title>
		<link>https://www.justkannada.in/kannadiga-death-firing-canada/</link>
		
		<dc:creator><![CDATA[prashanth]]></dc:creator>
		<pubDate>Mon, 09 Feb 2026 08:44:46 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Canada]]></category>
		<category><![CDATA[death]]></category>
		<category><![CDATA[Firing]]></category>
		<category><![CDATA[kannadiga]]></category>
		<guid isPermaLink="false">https://www.justkannada.in/?p=151222</guid>

					<description><![CDATA[<p>ಕೆನಡಾ,ಫೆಬ್ರವರಿ,9,2026 (www.justkannada.in): ಕೆನಡಾದಲ್ಲಿ ವಾಸವಿದ್ದ ಕರ್ನಾಟಕದ ಕನ್ನಡಿಗರೊಬ್ಬರು ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಬಲಿಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ನೆಲಮಂಗಲದ ತ್ಯಾಮಗೊಂಡ್ಲು ನಿವಾಸಿ  ಚಂದನ್ ಕುಮಾರ್(37) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಚಂದನ್ ಕುಮಾರ್ ಅವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ  ಎನ್ನಲಾಗಿದೆ. ಕಳೆದ ಆರು ವರ್ಷಗಳಿಂದ ಕೆನಡಾದ ಖಾಸಗಿ ಕಂಪನಿಯಲ್ಲಿ ಮೃತ ಚಂದನ್ ಕುಮಾರ್ ಕೆಲಸ ಮಾಡುತ್ತಿದ್ದರು.  ಚಂದನ್ ಕುಮಾರ್ ಹತ್ಯೆಯಾಗಿರುವ ವಿಚಾರದ ಬಗ್ಗೆ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಮಗನ ಹತ್ಯೆಯ [&#8230;]</p>
<p>The post <a href="https://www.justkannada.in/kannadiga-death-firing-canada/">ಕೆನಡಾದಲ್ಲಿ ಗುಂಡಿನ ದಾಳಿಗೆ ಕನ್ನಡಿಗ ಬಲಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೆನಡಾ,ಫೆಬ್ರವರಿ,9,2026 (<a href="http://www.justkannada.in">www.justkannada.in</a>):</strong> ಕೆನಡಾದಲ್ಲಿ ವಾಸವಿದ್ದ ಕರ್ನಾಟಕದ ಕನ್ನಡಿಗರೊಬ್ಬರು ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಬಲಿಯಾಗಿರುವ ಘಟನೆ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬೆಂಗಳೂರಿನ ನೆಲಮಂಗಲದ ತ್ಯಾಮಗೊಂಡ್ಲು ನಿವಾಸಿ  ಚಂದನ್ ಕುಮಾರ್(37) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಚಂದನ್ ಕುಮಾರ್ ಅವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ  ಎನ್ನಲಾಗಿದೆ.</p>
<p>ಕಳೆದ ಆರು ವರ್ಷಗಳಿಂದ ಕೆನಡಾದ ಖಾಸಗಿ ಕಂಪನಿಯಲ್ಲಿ ಮೃತ ಚಂದನ್ ಕುಮಾರ್ ಕೆಲಸ ಮಾಡುತ್ತಿದ್ದರು.  ಚಂದನ್ ಕುಮಾರ್ ಹತ್ಯೆಯಾಗಿರುವ ವಿಚಾರದ ಬಗ್ಗೆ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಮಗನ ಹತ್ಯೆಯ ವಿಷಯ ತಿಳಿಯುತ್ತಿದ್ದಂತೆಯೇ ಚಂದನ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಂದನ್ ಕುಮಾರ್ ಅವರ ತಂದೆ ನಿವೃತ್ತ ಶಿಕ್ಷಕರಾಗಿದ್ದಾರೆ.</p>
<p>Key words: Kannadiga, death, firing, Canada</p>
<p>The post <a href="https://www.justkannada.in/kannadiga-death-firing-canada/">ಕೆನಡಾದಲ್ಲಿ ಗುಂಡಿನ ದಾಳಿಗೆ ಕನ್ನಡಿಗ ಬಲಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಳ್ಳಾರಿಯಲ್ಲಿ ಫೈರಿಂಗ್ ಗೆ ‘ಕೈ’ಕಾರ್ಯಕರ್ತ ಬಲಿ: ಕಠಿಣ ಕ್ರಮ ಕೈಗೊಳ್ಳಲು  ಸಿಎಂ ಸಿದ್ದರಾಮಯ್ಯ ಸೂಚನೆ</title>
		<link>https://www.justkannada.in/cm-siddaramaiah-strict-action/</link>
		
		<dc:creator><![CDATA[prashanth]]></dc:creator>
		<pubDate>Fri, 02 Jan 2026 05:01:07 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[activist]]></category>
		<category><![CDATA[bellary]]></category>
		<category><![CDATA[CM Siddaramaiah]]></category>
		<category><![CDATA[congress]]></category>
		<category><![CDATA[death]]></category>
		<category><![CDATA[Firing]]></category>
		<category><![CDATA[Strict action]]></category>
		<guid isPermaLink="false">https://www.justkannada.in/?p=149778</guid>

					<description><![CDATA[<p>ಬಳ್ಳಾರಿ,ಜನವರಿ,2,2026 (www.justkannada.in): ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಜನವರಿ 3 ರಂದು ಅನಾವರಣಕ್ಕೆ ಸಿದ್ದತೆ ನಡೆದಿತ್ತು. ಈ ಸಂಬಂಧ ನಿನ್ನೆ ಕಾಂಗ್ರೆಸ್ ಕಾರ್ಯಕರ್ತರು ಬ್ಯಾನರ್ ಕಟ್ಟುವಾಗ ನಡೆದ ಗಲಾಟೆಯಲ್ಲಿ ಗುಂಡೇಟಿನಿಂದ ರಾಜಶೇಖರ್ ಎನ್ನುವ ಓರ್ವ ಯುವಕ  ಬಲಿಯಾಗಿದ್ದಾನೆ. ಈ ಘಟನೆಯ ಕುರಿತು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ರಾಜ್ಯ  ಪೊಲೀಸ್ ಮಹಾನಿರ್ದೇಶಕ ಎಂ.ಎ ಸಲೀಂ ಅವರಿಂದ ಸಂಪೂರ್ಣವಾದ ಮಾಹಿತಿ ಪಡೆದುಕೊಂಡಿದ್ದಾರೆ. ಘಟನೆ ಯಾಕೆ ಹೇಗೆ ಆಯ್ತು? ಕಾರಣ ಯಾರು? ಎಂಬ  ಮಾಹಿತಿ ಪಡೆದಿದ್ದು ಘಟನೆ ಕುರಿತು ಕಠಿಣ ಕ್ರಮ [&#8230;]</p>
<p>The post <a href="https://www.justkannada.in/cm-siddaramaiah-strict-action/">ಬಳ್ಳಾರಿಯಲ್ಲಿ ಫೈರಿಂಗ್ ಗೆ ‘ಕೈ’ಕಾರ್ಯಕರ್ತ ಬಲಿ: ಕಠಿಣ ಕ್ರಮ ಕೈಗೊಳ್ಳಲು  ಸಿಎಂ ಸಿದ್ದರಾಮಯ್ಯ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಳ್ಳಾರಿ,ಜನವರಿ,2,2026 (www.justkannada.in):</strong> ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಜನವರಿ 3 ರಂದು ಅನಾವರಣಕ್ಕೆ ಸಿದ್ದತೆ ನಡೆದಿತ್ತು. ಈ ಸಂಬಂಧ ನಿನ್ನೆ ಕಾಂಗ್ರೆಸ್ ಕಾರ್ಯಕರ್ತರು ಬ್ಯಾನರ್ ಕಟ್ಟುವಾಗ ನಡೆದ ಗಲಾಟೆಯಲ್ಲಿ ಗುಂಡೇಟಿನಿಂದ ರಾಜಶೇಖರ್ ಎನ್ನುವ ಓರ್ವ ಯುವಕ  ಬಲಿಯಾಗಿದ್ದಾನೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಘಟನೆಯ ಕುರಿತು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ರಾಜ್ಯ  ಪೊಲೀಸ್ ಮಹಾನಿರ್ದೇಶಕ ಎಂ.ಎ ಸಲೀಂ ಅವರಿಂದ ಸಂಪೂರ್ಣವಾದ ಮಾಹಿತಿ ಪಡೆದುಕೊಂಡಿದ್ದಾರೆ. ಘಟನೆ ಯಾಕೆ ಹೇಗೆ ಆಯ್ತು? ಕಾರಣ ಯಾರು? ಎಂಬ  ಮಾಹಿತಿ ಪಡೆದಿದ್ದು ಘಟನೆ ಕುರಿತು ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.<img decoding="async" class="aligncenter size-full wp-image-149779" src="https://www.justkannada.in/wp-content/uploads/2026/01/ballari.jpg" alt="" width="500" height="336" srcset="https://www.justkannada.in/wp-content/uploads/2026/01/ballari.jpg 500w, https://www.justkannada.in/wp-content/uploads/2026/01/ballari-300x202.jpg 300w, https://www.justkannada.in/wp-content/uploads/2026/01/ballari-150x101.jpg 150w" sizes="(max-width: 500px) 100vw, 500px" /></p>
<p>ಕಾನೂನು ಸುವ್ಯವಸ್ಥೆ ಹಾಳಾಗದಂತೆ ನೋಡಿಕೊಳ್ಳಿ ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದುಕೊಳ್ಳಿ ಎಂದು ಡಿಜಿ&amp;ಐಜಿಪಿ ಸಲೀಂ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.</p>
<p>Key words: Congress, activist, death, firing, Bellary, CM Siddaramaiah, strict action</p>
<p>The post <a href="https://www.justkannada.in/cm-siddaramaiah-strict-action/">ಬಳ್ಳಾರಿಯಲ್ಲಿ ಫೈರಿಂಗ್ ಗೆ ‘ಕೈ’ಕಾರ್ಯಕರ್ತ ಬಲಿ: ಕಠಿಣ ಕ್ರಮ ಕೈಗೊಳ್ಳಲು  ಸಿಎಂ ಸಿದ್ದರಾಮಯ್ಯ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು: ಗುಂಡಿಕ್ಕಿ ರೌಡಿಶೀಟರ್ ಬರ್ಬರ ಹತ್ಯೆ</title>
		<link>https://www.justkannada.in/firing-rowdysheeter/</link>
		
		<dc:creator><![CDATA[prashanth]]></dc:creator>
		<pubDate>Wed, 03 Sep 2025 06:43:31 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[dead]]></category>
		<category><![CDATA[Firing]]></category>
		<category><![CDATA[Rowdysheeter]]></category>
		<category><![CDATA[vijaypur]]></category>
		<guid isPermaLink="false">https://www.justkannada.in/?p=144808</guid>

					<description><![CDATA[<p>ವಿಜಯಪುರ ,ಸೆಪ್ಟಂಬರ್,3,2025 (www.justkannada.in):  ಭೀಮಾತೀರದಲ್ಲಿ ಮತ್ತೆ ಗುಂಡಿನ  ಸದ್ದು ಕೇಳಿ ಬಂದಿದ್ದು, ರೌಡಿಶೀಟರ್  ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ನಡೆದಿದೆ. ರೌಡಿಶೀಟರ್ ಭಿಮನಗೌಡ ಬಿರಾದರ್ (45) ಹತ್ಯೆಯಾದ ರೌಡಿಶೀಟರ್. ಭೀಮನಗೌಡ ಹೇರ್ ಕಟಿಂಗ್ ಮಾಡಿಸಿಕೊಳ್ಳುವಾಗ ಅಲ್ಲಿಗೆ ಬಂದ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ 3 ಸುತ್ತು ಗುಂಡು ಹಾರಿಸಿ ಎಸ್ಕೇಪ್ ಆಗಿದ್ದರು. ಗಾಯಗೊಂಡ ಭೀಮನಗೌಡನನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು [&#8230;]</p>
<p>The post <a href="https://www.justkannada.in/firing-rowdysheeter/">ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು: ಗುಂಡಿಕ್ಕಿ ರೌಡಿಶೀಟರ್ ಬರ್ಬರ ಹತ್ಯೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ ,ಸೆಪ್ಟಂಬರ್,3,2025 (<a href="http://www.justkannada.in">www.justkannada.in</a>):</strong>  ಭೀಮಾತೀರದಲ್ಲಿ ಮತ್ತೆ ಗುಂಡಿನ  ಸದ್ದು ಕೇಳಿ ಬಂದಿದ್ದು, ರೌಡಿಶೀಟರ್  ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರೌಡಿಶೀಟರ್ ಭಿಮನಗೌಡ ಬಿರಾದರ್ (45) ಹತ್ಯೆಯಾದ ರೌಡಿಶೀಟರ್. ಭೀಮನಗೌಡ ಹೇರ್ ಕಟಿಂಗ್ ಮಾಡಿಸಿಕೊಳ್ಳುವಾಗ ಅಲ್ಲಿಗೆ ಬಂದ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ 3 ಸುತ್ತು ಗುಂಡು ಹಾರಿಸಿ ಎಸ್ಕೇಪ್ ಆಗಿದ್ದರು.</p>
<p>ಗಾಯಗೊಂಡ ಭೀಮನಗೌಡನನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ರೌಡಿಶೀಟರ್ ಭಿಮನಗೌಡ ಬಿರಾದರ್ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಚಡಚಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>
<p>Key words: Vijaypur, firing, Rowdysheeter, dead</p>
<p>The post <a href="https://www.justkannada.in/firing-rowdysheeter/">ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು: ಗುಂಡಿಕ್ಕಿ ರೌಡಿಶೀಟರ್ ಬರ್ಬರ ಹತ್ಯೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗುಂಡಿನ ದಾಳಿಗೆ ವ್ಯಕ್ತಿ ಬಲಿ: ತಮ್ಮನನ್ನ ಹತ್ಯೆಗೈದ ಅಣ್ಣ..?</title>
		<link>https://www.justkannada.in/firing-murder/</link>
		
		<dc:creator><![CDATA[prashanth]]></dc:creator>
		<pubDate>Wed, 07 May 2025 05:40:32 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[brother]]></category>
		<category><![CDATA[Firing]]></category>
		<category><![CDATA[killed]]></category>
		<category><![CDATA[Kodagu]]></category>
		<category><![CDATA[Man]]></category>
		<guid isPermaLink="false">https://www.justkannada.in/?p=139923</guid>

					<description><![CDATA[<p>ಕೊಡಗು,ಮೇ,7,2025 (www.justkannada.in):  ಕೊಡಗಿನಲ್ಲಿ ಗುಂಡಿನ ಸದ್ದು ಕೇಳಿದ್ದು  ಗುಂಡಿನ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆ ಸಿದ್ದಾಪುರ ಸಮೀಪದ  ಮಂಗಲದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಅಭ್ಯತ್ ಮಂಗಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ವಿನು ಕುಮಾರ್ (53) ಮೃತಪಟ್ಟ ವ್ಯಕ್ತಿ. ತೋಟದಲ್ಲಿ ಕೆಲಸ ಮಾಡುವ ವೇಳೆ ವಿನು ಕುಮಾರ್ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲಾಗಿದೆ. ಆಸ್ತಿ ವಿಚಾರಕ್ಕೆ ಅಣ್ಣ ತಮ್ಮನ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಇದೀಗ  ಮೃತ ವಿನು [&#8230;]</p>
<p>The post <a href="https://www.justkannada.in/firing-murder/">ಗುಂಡಿನ ದಾಳಿಗೆ ವ್ಯಕ್ತಿ ಬಲಿ: ತಮ್ಮನನ್ನ ಹತ್ಯೆಗೈದ ಅಣ್ಣ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೊಡಗು,ಮೇ,7,2025 (<a href="http://www.justkannada.in">www.justkannada.in</a>): </strong> ಕೊಡಗಿನಲ್ಲಿ ಗುಂಡಿನ ಸದ್ದು ಕೇಳಿದ್ದು  ಗುಂಡಿನ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆ ಸಿದ್ದಾಪುರ ಸಮೀಪದ  ಮಂಗಲದಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಅಭ್ಯತ್ ಮಂಗಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ವಿನು ಕುಮಾರ್ (53) ಮೃತಪಟ್ಟ ವ್ಯಕ್ತಿ. ತೋಟದಲ್ಲಿ ಕೆಲಸ ಮಾಡುವ ವೇಳೆ ವಿನು ಕುಮಾರ್ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲಾಗಿದೆ.</p>
<p>ಆಸ್ತಿ ವಿಚಾರಕ್ಕೆ ಅಣ್ಣ ತಮ್ಮನ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಇದೀಗ  ಮೃತ ವಿನು ಕುಮಾರ್ ಅಣ್ಣ ಮಣಿ ಎಂಬ ವ್ಯಕ್ತಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಅಣ್ಣ ಮಣಿಯನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.</p>
<p>ತೋಟದಲ್ಲಿ‌ ಕೆಲಸ ಮಾಡುತ್ತಿದ್ದ ವೇಳೆ ವಿನುಕುಮಾರ್ ಮೇಲೆ ಗುಂಡಿ ಹಾರಿಸಿ ಕೊಲೆ ಮಾಡಲಾಗಿದ್ದು, ಗುಂಡಿನ  ಶಬ್ದ ಕೇಳಿ ಸ್ಥಳಕ್ಕೆ ಸ್ಥಳೀಯರು ಬಂದಿದ್ದು ಅಷ್ಟರಲ್ಲೇ ಗುಂಡು ಹಾರಿಸಿದ ವ್ಯಕ್ತಿ ಪರಾರಿಯಾಗಿದ್ದನು.  ಸ್ಥಳಕ್ಕೆ ಕೊಡಗು ಎಸ್ಪಿ ರಾಮರಾಜನ್  ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.</p>
<p>Key words: Man, killed, firing, Brother, Kodagu</p>
<p>.</p>
<p>The post <a href="https://www.justkannada.in/firing-murder/">ಗುಂಡಿನ ದಾಳಿಗೆ ವ್ಯಕ್ತಿ ಬಲಿ: ತಮ್ಮನನ್ನ ಹತ್ಯೆಗೈದ ಅಣ್ಣ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್​: FIR ದಾಖಲು</title>
		<link>https://www.justkannada.in/firing-ricky-rai/</link>
		
		<dc:creator><![CDATA[prashanth]]></dc:creator>
		<pubDate>Sat, 19 Apr 2025 04:58:03 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[FIR]]></category>
		<category><![CDATA[Firing]]></category>
		<category><![CDATA[Muthappa Rai]]></category>
		<category><![CDATA[Ricky Rai]]></category>
		<category><![CDATA[son]]></category>
		<guid isPermaLink="false">https://www.justkannada.in/?p=139155</guid>

					<description><![CDATA[<p>ರಾಮನಗರ,ಏಪ್ರಿಲ್,19,2025 (www.justkannada.in): ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ  ಫೈರಿಂಗ್ ನಡೆದಿದ್ದು, ಅಪಾಯದಿಂದ ಪಾರಾಗಿದ್ದಾರೆ. ರಾಮನಗರ ತಾಲೂಕಿನ ಬಿಡದಿ ಗೇಟ್ ಬಳಿ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿರೈ ಮೇಲೆ ಗುಂಡಿನ ದಾಳಿ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ರಾತ್ರಿ ಮನೆ ಗೇಟ್ ಬಳಿ ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್ ಆಗಿದ್ದು, ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮುತ್ತಪ್ಪ ರೈ. ಒಂದು ಸುತ್ತು ಫೈರಿಂಗ್ ನಡೆಸಲಾಗಿದೆ.  ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿ [&#8230;]</p>
<p>The post <a href="https://www.justkannada.in/firing-ricky-rai/">ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್​: FIR ದಾಖಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಮನಗರ,ಏಪ್ರಿಲ್,19,2025 (www.justkannada.in):</strong> ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ  ಫೈರಿಂಗ್ ನಡೆದಿದ್ದು, ಅಪಾಯದಿಂದ ಪಾರಾಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರಾಮನಗರ ತಾಲೂಕಿನ ಬಿಡದಿ ಗೇಟ್ ಬಳಿ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿರೈ ಮೇಲೆ ಗುಂಡಿನ ದಾಳಿ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ರಾತ್ರಿ ಮನೆ ಗೇಟ್ ಬಳಿ ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್ ಆಗಿದ್ದು, ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮುತ್ತಪ್ಪ ರೈ. ಒಂದು ಸುತ್ತು ಫೈರಿಂಗ್ ನಡೆಸಲಾಗಿದೆ.  ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿ ರೈಗೆ ಚಿಕಿತ್ಸೆ ನೀಡಲಾಗುತ್ತಿದೆ.</p>
<p>ಡ್ರೈವರ್ ಹಾಗೂ ಗನ್ ಮ್ಯಾನ್ ಜೊತೆಗೆ ಬಿಡದಿ ಮನೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಗುಂಡಿನ ದಾಳಿಯಾಗಿದೆ. ದಾಳಿ ವೇಳೆ ರಿಕ್ಕಿ ರೈ ಮೂಗು, ಕೈ ಭಾಗಕ್ಕೆ ಗಂಭೀರವಾದ ಗಾಯವಾಗಿದೆ. ಮಧ್ಯರಾತ್ರಿ 12.30 ರ ಸುಮಾರಿಗೆ ಘಟನೆ ನಡೆದಿದೆ. ಸ್ಥಳಕ್ಕೆ ಬಿಡದಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದು,  ಈ ಸಂಬಂಧ ನಾಲ್ವರ ವಿರುದ್ದ ಎಫ್ ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p>Key words: Firing, Muthappa Rai,  son, Ricky Rai,  FIR</p>
<p>The post <a href="https://www.justkannada.in/firing-ricky-rai/">ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್​: FIR ದಾಖಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಟ್ಟುಹೋದ ಹೆಂಡತಿ ಮೇಲಿನ ಸಿಟ್ಟು: ಮೂವರನ್ನ ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ</title>
		<link>https://www.justkannada.in/murder-3/</link>
		
		<dc:creator><![CDATA[prashanth]]></dc:creator>
		<pubDate>Wed, 02 Apr 2025 06:33:10 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[chikkamagalur]]></category>
		<category><![CDATA[Commits suicide]]></category>
		<category><![CDATA[Firing]]></category>
		<category><![CDATA[kills]]></category>
		<category><![CDATA[three-member]]></category>
		<guid isPermaLink="false">https://www.justkannada.in/?p=138454</guid>

					<description><![CDATA[<p>ಚಿಕ್ಕಮಗಳೂರು, ಏಪ್ರಿಲ್,2,2025 (www.justkannada.in): ಪತಿಯೊಬ್ಬ ಬಿಟ್ಟುಹೋದ ಹೆಂಡತಿಯ ಮೇಲಿನ ಸಿಟ್ಟಿಗೆ ಮೂವರನ್ನು ಹತ್ಯೆ ಮಾಡಿ ಬಳಿಕ  ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಮಾಗಲು ಗ್ರಾಮದಲ್ಲಿ ಘಟನೆ. ರತ್ನಾಕರ್ ಎಂಬಾತನೇ ತನ್ನ ಮಗಳು ಮೌಲ್ಯ (7) ‌, ಅತ್ತೆ ಜ್ಯೋತಿ(50),  ನಾದಿನಿ‌ ಸಿಂಧು(36) ಮೂವರನ್ನ ನಾಡ  ಬಂದೂಕಿನಿಂದ ಗುಂಡು ಹಾರಿಸಿ ‌ ಹತ್ಯೆ ಮಾಡಿ ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.  ನಾಲ್ಕು ಮೃತ ದೇಹಗಳನ್ನು  ಆಸ್ಪತ್ರೆ ರವಾನೆ ಮಾಡಲಾಗಿದೆ. ಹತ್ಯೆಗೂ [&#8230;]</p>
<p>The post <a href="https://www.justkannada.in/murder-3/">ಬಿಟ್ಟುಹೋದ ಹೆಂಡತಿ ಮೇಲಿನ ಸಿಟ್ಟು: ಮೂವರನ್ನ ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಮಗಳೂರು, ಏಪ್ರಿಲ್,2,2025 (<a href="http://www.justkannada.in">www.justkannada.in</a>):</strong> ಪತಿಯೊಬ್ಬ ಬಿಟ್ಟುಹೋದ ಹೆಂಡತಿಯ ಮೇಲಿನ ಸಿಟ್ಟಿಗೆ ಮೂವರನ್ನು ಹತ್ಯೆ ಮಾಡಿ ಬಳಿಕ  ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಚಿಕ್ಕಮಗಳೂರು ತಾಲೂಕಿನ ಮಾಗಲು ಗ್ರಾಮದಲ್ಲಿ ಘಟನೆ. ರತ್ನಾಕರ್ ಎಂಬಾತನೇ ತನ್ನ ಮಗಳು ಮೌಲ್ಯ (7) ‌, ಅತ್ತೆ ಜ್ಯೋತಿ(50),  ನಾದಿನಿ‌ ಸಿಂಧು(36) ಮೂವರನ್ನ ನಾಡ  ಬಂದೂಕಿನಿಂದ ಗುಂಡು ಹಾರಿಸಿ ‌ ಹತ್ಯೆ ಮಾಡಿ ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.  ನಾಲ್ಕು ಮೃತ ದೇಹಗಳನ್ನು  ಆಸ್ಪತ್ರೆ ರವಾನೆ ಮಾಡಲಾಗಿದೆ.</p>
<p>ಹತ್ಯೆಗೂ ಮುನ್ನ ರತ್ನಾಕರ್  ಸೆಲ್ಫಿ ವಿಡಿಯೋ ಮಾಡಿ ವಾಟ್ಸಪ್ ನಲ್ಲಿ ಅಪ್ಲೋಡ್ ಮಾಡಿದ್ದನು. ಎರಡು ವರ್ಷಗಳ ಹಿಂದೆ ರತ್ನಾಕರ್ ನಿಂದ ಪತ್ನಿ ದೂರವಾಗಿದ್ದಳು. ಮಗಳನ್ನು ಬಿಟ್ಟು ಪತ್ನಿ ಬೆಂಗಳೂರು ಸೇರಿದ್ದಳು. ಈ ನಡುವೆ  ಹೊಸತೊಡಕು ಹಬ್ಬದ ಹಿನ್ನೆಲೆ ಅತ್ತೆ ಜ್ಯೋತಿ ಶಾಲೆಯಿಂದ ಮೊಮ್ಮಗಳನ್ನ ಮನೆಗೆ ಕರೆದೊಯ್ದಿದ್ದರು.</p>
<p>ಈ ವೇಳೆ  ರತ್ನಾಕರ್ ಏಕಾಏಕಿ ಮನೆಗೆ ನುಗ್ಗಿ ಮೂವರ ಮೇಲೆ ಗುಂಡು ಹಾರಿಸಿದ್ದಾನೆ. ಹತ್ಯೆ ನಡೆದ ಮನೆಯ ಹಿಂಭಾಗದ ಕಾಫಿತೋಟದಲ್ಲಿ ಗುಂಡು ಹಾರಿಸಿಕೊಂಡು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಬಾಳೆಹೊನ್ನೂರು ಪೊಲೀಸ್ ‌ಠಾಣೆಯಲ್ಲಿ‌‌ ಪ್ರಕರಣ ದಾಖಲಾಗಿದೆ.</p>
<p>Key words: Chikkamagalur, firing, kills,  three member, commits suicide</p>
<p>The post <a href="https://www.justkannada.in/murder-3/">ಬಿಟ್ಟುಹೋದ ಹೆಂಡತಿ ಮೇಲಿನ ಸಿಟ್ಟು: ಮೂವರನ್ನ ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನ: ಆರೋಪಿ ಕಾಲಿಗೆ ಗುಂಡೇಟು</title>
		<link>https://www.justkannada.in/firing-mysore/</link>
		
		<dc:creator><![CDATA[prashanth]]></dc:creator>
		<pubDate>Sat, 22 Mar 2025 06:13:27 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accused]]></category>
		<category><![CDATA[attacking]]></category>
		<category><![CDATA[attempt]]></category>
		<category><![CDATA[escape]]></category>
		<category><![CDATA[Firing]]></category>
		<category><![CDATA[Mysore.]]></category>
		<category><![CDATA[police]]></category>
		<guid isPermaLink="false">https://www.justkannada.in/?p=138008</guid>

					<description><![CDATA[<p>&#160; ಮೈಸೂರು,ಮಾರ್ಚ್,22,2025 (www.justkannada.in):  ಸ್ಥಳ ಮಹಜರು ವೇಳೆ  ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಳೆದ ಒಂದೂವರೆ ತಿಂಗಳ ಹಿಂದೆ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿ ಆದರ್ಶ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.  ದರೋಡೆಕೋರರು ಹಾಡು ಹಗಲೆ ಕಾರು ಅಡ್ಡಗಟ್ಟಿ ಕಾರಿನ ಜೊತೆ ಹಣ ಎಗರಿಸಿದ್ದರು. ಪ್ರಕರಣ ಸಂಭಂದ ಈಗಾಗಲೇ ನಾಲ್ಕು ಜನರನ್ನು ಜಯಪುರ ಪೋಲಿಸರು ಬಂಧಿಸಿ ಜೈಲಿಗಟ್ಟಿದ್ದರು. [&#8230;]</p>
<p>The post <a href="https://www.justkannada.in/firing-mysore/">ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನ: ಆರೋಪಿ ಕಾಲಿಗೆ ಗುಂಡೇಟು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p><strong>ಮೈಸೂರು,ಮಾರ್ಚ್,22,2025 (<a href="http://www.justkannada.in">www.justkannada.in</a>): </strong> ಸ್ಥಳ ಮಹಜರು ವೇಳೆ  ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.<img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಳೆದ ಒಂದೂವರೆ ತಿಂಗಳ ಹಿಂದೆ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿ ಆದರ್ಶ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.  ದರೋಡೆಕೋರರು ಹಾಡು ಹಗಲೆ ಕಾರು ಅಡ್ಡಗಟ್ಟಿ ಕಾರಿನ ಜೊತೆ ಹಣ ಎಗರಿಸಿದ್ದರು. ಪ್ರಕರಣ ಸಂಭಂದ ಈಗಾಗಲೇ ನಾಲ್ಕು ಜನರನ್ನು ಜಯಪುರ ಪೋಲಿಸರು ಬಂಧಿಸಿ ಜೈಲಿಗಟ್ಟಿದ್ದರು.</p>
<p>ಇನ್ನು ತಲೆ ತಪ್ಪಿಸಿಕೊಂಡಿದ್ದ ಮೂವರು ಆರೋಪಿಗಳ ಸೆರೆಗೆ ಪೊಲೀಸರು ಬಲೆ ಬೀಸಿದ್ದರು.  ನಿನ್ನೆ ಮಂಜಾನೆ ಕೇರಳಾದಲ್ಲಿ ಉಳಿದ ಮೂವರು ಆರೋಪಿಗಳು ಸೆರೆಸಿಕ್ಕಿದ್ದರು. ನಂತರ ಪೊಲೀಸರು ಆರೋಪಿಗಳೊಡನೆ ರಾತ್ರಿ ಸ್ಥಳ ಮಹಜರಿಗೆ ತೆರಳಿದ್ದರು. ಈ ವೇಳೆ ಅರೋಪಿ ಆದರ್ಶ್ ಮೂತ್ರ ವಿಸರ್ಜನೆ ಮಾಡುತ್ತೇನೆ ಎಂದು ಬಿದ್ದಿದ್ದ ಬಿಯರ್ ಬಾಟಲಿಯಿಂದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಎಸ್.ಐ ಕಪಾಳಕ್ಕೆ ಬಾರಿಸಿ ಸಿಬ್ಬಂದಿಗಳನ್ನು ತಳ್ಳಿ ತಪ್ಪಿಸಿಕೊಳ್ಳಲು ಆರೋಪಿ ಆದರ್ಶ್ ಯತ್ನಿಸಿದ್ದಾನೆ.</p>
<p>ಈ ವೇಳೆ ಎಸ್.ಐ ನಿಲ್ಲುವಂತೆ ಕೂಗೂತ್ತ ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ನಿಲ್ಲದ ಕಾರಣ  ಆರೋಪಿ ಕಾಲಿಗೆ ಎಸ್.ಐ ಗುಂಡು ಹಾರಿಸಿದರು.  ಹಲ್ಲೆಗೊಳಗಾದ ಪೊಲೀಸರು ಹಾಗೂ ಆರೋಪಿಯನ್ನು ಕೆ.ಆರ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.</p>
<p>Key words: Attempt, escape, attacking, police, firing, Accused, mysore</p>
<p>The post <a href="https://www.justkannada.in/firing-mysore/">ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನ: ಆರೋಪಿ ಕಾಲಿಗೆ ಗುಂಡೇಟು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೇಂದ್ರ ಸಚಿವರೊಬ್ಬರ ಸೋದರಳಿಯರ ನಡುವೆ ಫೈರಿಂಗ್ : ಓರ್ವ ಸಾವು</title>
		<link>https://www.justkannada.in/firing/</link>
		
		<dc:creator><![CDATA[prashanth]]></dc:creator>
		<pubDate>Thu, 20 Mar 2025 08:46:43 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[between]]></category>
		<category><![CDATA[death]]></category>
		<category><![CDATA[Firing]]></category>
		<category><![CDATA[nephews]]></category>
		<category><![CDATA[Union minister]]></category>
		<guid isPermaLink="false">https://www.justkannada.in/?p=137917</guid>

					<description><![CDATA[<p>ಪಾಟ್ನಾ,ಮಾರ್ಚ್,20,2025 (www.justkannada.in):  ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರ ಸೋದರಳಿಯರ ನಡುವೆ ಗುಂಡಿನ ದಾಳಿ ನಡೆದು, ಓರ್ವ ಸಾವನ್ನಪ್ಪಿರುವ ಘಟನೆ ಬಿಹಾರದ ನವಗಟಿಯಾದಲ್ಲಿ ನಡೆದಿದೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರ ಸಹೋದರಿಯರ ಮಕ್ಕಳಾದ ವಿಶ್ವಜಿತ್ ಹಾಗೂ ಜೈಜಿತ್ ನಡುವೆ ಗುಂಡಿನ ದಾಳಿ ನಡೆದಿದೆ ಎನ್ನಲಾಗಿದೆ.  ಗುಂಡಿನ ದಾಳಿಯಲ್ಲಿ ಸಚಿವರ ಓರ್ವ ಸೋದರಳಿಯ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕುಡಿಯುವ ನೀರಿನ ವಿಚಾರಕ್ಕೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, [&#8230;]</p>
<p>The post <a href="https://www.justkannada.in/firing/">ಕೇಂದ್ರ ಸಚಿವರೊಬ್ಬರ ಸೋದರಳಿಯರ ನಡುವೆ ಫೈರಿಂಗ್ : ಓರ್ವ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಪಾಟ್ನಾ,ಮಾರ್ಚ್,20,2025 (<a href="http://www.justkannada.in">www.justkannada.in</a>):</strong>  ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರ ಸೋದರಳಿಯರ ನಡುವೆ ಗುಂಡಿನ ದಾಳಿ ನಡೆದು, ಓರ್ವ ಸಾವನ್ನಪ್ಪಿರುವ ಘಟನೆ ಬಿಹಾರದ ನವಗಟಿಯಾದಲ್ಲಿ ನಡೆದಿದೆ.<img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರ ಸಹೋದರಿಯರ ಮಕ್ಕಳಾದ ವಿಶ್ವಜಿತ್ ಹಾಗೂ ಜೈಜಿತ್ ನಡುವೆ ಗುಂಡಿನ ದಾಳಿ ನಡೆದಿದೆ ಎನ್ನಲಾಗಿದೆ.  ಗುಂಡಿನ ದಾಳಿಯಲ್ಲಿ ಸಚಿವರ ಓರ್ವ ಸೋದರಳಿಯ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.</p>
<p>ಕುಡಿಯುವ ನೀರಿನ ವಿಚಾರಕ್ಕೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>
<p>Key words: Firing, between, Union minister, nephews, death,</p>
<p>The post <a href="https://www.justkannada.in/firing/">ಕೇಂದ್ರ ಸಚಿವರೊಬ್ಬರ ಸೋದರಳಿಯರ ನಡುವೆ ಫೈರಿಂಗ್ : ಓರ್ವ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಾಡಹಗಲೇ ಇಬ್ಬರನ್ನ ಗುಂಡಿಕ್ಕಿ ಹತ್ಯೆ: ದುಷ್ಕರ್ಮಿಗಳು ಪರಾರಿ.</title>
		<link>https://www.justkannada.in/two-people-dead-firing-hassan/</link>
		
		<dc:creator><![CDATA[prashanth]]></dc:creator>
		<pubDate>Thu, 20 Jun 2024 08:51:24 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[dead]]></category>
		<category><![CDATA[Firing]]></category>
		<category><![CDATA[Hassan]]></category>
		<category><![CDATA[Two people]]></category>
		<guid isPermaLink="false">https://www.justkannada.in/?p=125256</guid>

					<description><![CDATA[<p>ಹಾಸನ,ಜೂನ್,20,2024 (www.justkannada.in) ಹಾಡಹಗಲೇ ದುಷ್ಕರ್ಮಿಗಳು ಇಬ್ಬರನ್ನ ಗುಂಡಿಕ್ಕಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಹಾಸನದ ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಆಸ್ತಿ ವಿಚಾರವಾಗಿ ದುಷ್ಕರ್ಮಿಗಳು ಇಬ್ಬರನ್ನ ಗುಂಡಿಕ್ಕಿ ಹತ್ಯೆಗೈದಿದ್ದಾರೆ ಎನ್ನಲಾಗಿದೆ. ಕಾರಿನ ಬಳಿ ಒಬ್ಬರನ್ನ ಕಾರಿನ ಒಳಗೆ ಮತ್ತೊಬ್ಬರನ್ನ ಕೊಲೆ ಮಾಡಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಕೆಆರ್ ಪುರಂ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಹಾಸನ ಎಸ್ ಪಿ ಮೊಹಮ್ಮದ್ ಸುಜಿತಾ,   ಎಫ್ ಎಸ್ ಎಲ್ [&#8230;]</p>
<p>The post <a href="https://www.justkannada.in/two-people-dead-firing-hassan/">ಹಾಡಹಗಲೇ ಇಬ್ಬರನ್ನ ಗುಂಡಿಕ್ಕಿ ಹತ್ಯೆ: ದುಷ್ಕರ್ಮಿಗಳು ಪರಾರಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ,ಜೂನ್,20,2024 (<a href="http://www.justkannada.in">www.justkannada.in</a>)</strong> ಹಾಡಹಗಲೇ ದುಷ್ಕರ್ಮಿಗಳು ಇಬ್ಬರನ್ನ ಗುಂಡಿಕ್ಕಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಹಾಸನದ ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಆಸ್ತಿ ವಿಚಾರವಾಗಿ ದುಷ್ಕರ್ಮಿಗಳು ಇಬ್ಬರನ್ನ ಗುಂಡಿಕ್ಕಿ ಹತ್ಯೆಗೈದಿದ್ದಾರೆ ಎನ್ನಲಾಗಿದೆ. ಕಾರಿನ ಬಳಿ ಒಬ್ಬರನ್ನ ಕಾರಿನ ಒಳಗೆ ಮತ್ತೊಬ್ಬರನ್ನ ಕೊಲೆ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-125257" src="https://www.justkannada.in/wp-content/uploads/2024/06/fire.jpg" alt="" width="500" height="375" srcset="https://www.justkannada.in/wp-content/uploads/2024/06/fire.jpg 500w, https://www.justkannada.in/wp-content/uploads/2024/06/fire-300x225.jpg 300w, https://www.justkannada.in/wp-content/uploads/2024/06/fire-80x60.jpg 80w, https://www.justkannada.in/wp-content/uploads/2024/06/fire-150x113.jpg 150w, https://www.justkannada.in/wp-content/uploads/2024/06/fire-265x198.jpg 265w" sizes="auto, (max-width: 500px) 100vw, 500px" /></p>
<p>ಇನ್ನು ಘಟನಾ ಸ್ಥಳಕ್ಕೆ ಕೆಆರ್ ಪುರಂ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಹಾಸನ ಎಸ್ ಪಿ ಮೊಹಮ್ಮದ್ ಸುಜಿತಾ,   ಎಫ್ ಎಸ್ ಎಲ್ ತಂಡ,  ಬೆರಳಚ್ಚು ತಜ್ಞರು ಭೇಟಿ ನೀಡಿದ್ದು ಪರಿಶೀಲನೆ ನಡೆಸಲಾಗುತ್ತಿದೆ.</p>
<p>Key words:  Two people,  dead, firing, Hassan</p>
<p>The post <a href="https://www.justkannada.in/two-people-dead-firing-hassan/">ಹಾಡಹಗಲೇ ಇಬ್ಬರನ್ನ ಗುಂಡಿಕ್ಕಿ ಹತ್ಯೆ: ದುಷ್ಕರ್ಮಿಗಳು ಪರಾರಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಾಡಹಗಲೇ ಗುಂಡಿನ ದಾಳಿ ನಡೆಸಿ ಇಬ್ಬರ ಹತ್ಯೆ.</title>
		<link>https://www.justkannada.in/firing-two-people-death-chikkamagalore/</link>
		
		<dc:creator><![CDATA[JK Desk]]></dc:creator>
		<pubDate>Mon, 20 Feb 2023 07:23:27 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[chikkamagalore]]></category>
		<category><![CDATA[death]]></category>
		<category><![CDATA[Firing]]></category>
		<category><![CDATA[people]]></category>
		<category><![CDATA[Two]]></category>
		<guid isPermaLink="false">https://www.justkannada.in/?p=103896</guid>

					<description><![CDATA[<p>ಚಿಕ್ಕಮಗಳೂರು,ಫೆಬ್ರವರಿ,20,2023(www.justkannada.in):   ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಹಾಡಹಗಲೇ  ಗುಂಡು ಹಾರಿಸಿ ಸವಾರರಿಬ್ಬರನ್ನ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರಿಲ್ಲಿ ನಡೆದಿದೆ. ಬಾಳೆಹೊನ್ನೂರು ಬಳಿ ಚಂದ್ರುಳ್ಳಿಬಿದರೆ ಗ್ರಾಮದಲ್ಲಿ ಈ ಘಟನೆ ಡನೆದಿದೆ.  ಚಂದ್ರುಳ್ಳಿಬಿದರೆ ಗ್ರಾಮದ ಪ್ರಕಾಶ್, ಪ್ರವೀಣ್ ಮೃತರು. ಚಿಕ್ಕಮಗಳೂರು ತಾಲೂಕಿನ ಉಜ್ಜಯಿನಿ ಗ್ರಾಮದ ರಮೇಶ್​ ಎಂಬಾತನೇ  ಕೋವಿಯಿಂದ ಗುಂಡುಹಾರಿಸಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ. ಹತ್ಯೆಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ​ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. Key words: firing-Two -people &#8211;  death- [&#8230;]</p>
<p>The post <a href="https://www.justkannada.in/firing-two-people-death-chikkamagalore/">ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಾಡಹಗಲೇ ಗುಂಡಿನ ದಾಳಿ ನಡೆಸಿ ಇಬ್ಬರ ಹತ್ಯೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಮಗಳೂರು,ಫೆಬ್ರವರಿ,20,2023(<a href="http://www.justkannada.in">www.justkannada.in</a>): </strong>  ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಹಾಡಹಗಲೇ  ಗುಂಡು ಹಾರಿಸಿ ಸವಾರರಿಬ್ಬರನ್ನ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರಿಲ್ಲಿ ನಡೆದಿದೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಬಾಳೆಹೊನ್ನೂರು ಬಳಿ ಚಂದ್ರುಳ್ಳಿಬಿದರೆ ಗ್ರಾಮದಲ್ಲಿ ಈ ಘಟನೆ ಡನೆದಿದೆ.  ಚಂದ್ರುಳ್ಳಿಬಿದರೆ ಗ್ರಾಮದ ಪ್ರಕಾಶ್, ಪ್ರವೀಣ್ ಮೃತರು. ಚಿಕ್ಕಮಗಳೂರು ತಾಲೂಕಿನ ಉಜ್ಜಯಿನಿ ಗ್ರಾಮದ ರಮೇಶ್​ ಎಂಬಾತನೇ  ಕೋವಿಯಿಂದ ಗುಂಡುಹಾರಿಸಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ.<img loading="lazy" decoding="async" class="aligncenter size-medium wp-image-103897" src="https://www.justkannada.in/wp-content/uploads/2023/02/firing-300x168.jpg" alt="" width="300" height="168" srcset="https://www.justkannada.in/wp-content/uploads/2023/02/firing-300x168.jpg 300w, https://www.justkannada.in/wp-content/uploads/2023/02/firing.jpg 500w" sizes="auto, (max-width: 300px) 100vw, 300px" /></p>
<p>ಹತ್ಯೆಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ​ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: firing-Two -people &#8211;  death- chikkamagalore</p>
<p>The post <a href="https://www.justkannada.in/firing-two-people-death-chikkamagalore/">ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಾಡಹಗಲೇ ಗುಂಡಿನ ದಾಳಿ ನಡೆಸಿ ಇಬ್ಬರ ಹತ್ಯೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
