<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>first Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/first/feed/" rel="self" type="application/rss+xml" />
	<link>https://www.justkannada.in/tag/first/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 23 Jul 2026 06:44:03 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>first Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/first/</link>
	<width>32</width>
	<height>32</height>
</image> 
	<item>
		<title>ಜನರು ಹಣ ಪಡೆದು ವೋಟ್ ಹಾಕೋದನ್ನು ಮೊದಲು ನಿಲ್ಲಿಸಬೇಕು- ಉಪಲೋಕಾಯುಕ್ತ ಬಿ.ವೀರಪ್ಪ</title>
		<link>https://www.justkannada.in/deputy-lokayukta-b-veerappa-2/</link>
		
		<dc:creator><![CDATA[prashanth]]></dc:creator>
		<pubDate>Thu, 23 Jul 2026 06:44:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[B. Veerappa]]></category>
		<category><![CDATA[first]]></category>
		<category><![CDATA[money – Deputy Lokayukta]]></category>
		<category><![CDATA[people]]></category>
		<category><![CDATA[stop]]></category>
		<category><![CDATA[taking]]></category>
		<category><![CDATA[voting]]></category>
		<guid isPermaLink="false">https://www.justkannada.in/?p=157645</guid>

					<description><![CDATA[<p>ಬಾಗಲಕೋಟೆ,ಜುಲೈ,23,2026 (www.justkannada.in): ಚುನಾವಣೆಗಳಲ್ಲಿ ಜನರು ಹಣ ಪಡೆದು  ಮತ ಹಾಕುವುದನ್ನು ಮೊದಲು ನಿಲ್ಲಿಸಬೇಕು ಎಂದು ಉಪಲೋಕಾಯುಕ್ತ ಬಿ.ವೀರಪ್ಪ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಉಪಲೋಕಾಯುಕ್ತ ಬಿ.ವೀರಪ್ಪ ಸ್ವಾತಂತ್ರ್ಯದ ಆರಂಭದಲ್ಲಿ ದೇಶದಲ್ಲಿ ಶೇ 23 ರಷ್ಟು ಸುಶಿಕ್ಷಿತರಿದ್ದರು. ಈಗ ದೇಶದಲ್ಲಿ ಶೇ 80 ರಷ್ಟು ಜಜ ಸುಶಿಕ್ಷಿತರಿದ್ದಾರೆ. ಇಂದು ಎಲ್ಲಾ ಕ್ಷೇತ್ರಗಳಲ್ಲೂ ಭ್ರಷ್ಟಾಚಾರ, ಲಂಚಗುಳಿತನ ಹೆಚ್ಚಾಗಿದೆ.  ನಮ್ಮಲ್ಲೂ ಇದ್ದಾರೆ. ನಿಮ್ಮಲ್ಲೂ ಇದ್ದಾರೆ ಎಲ್ಲಾ ಕ್ಷೇತ್ರದಲ್ಲೂ ಭ್ರಷ್ಟಾಚಾರಿಗಳು ಇದ್ದಾರೆ. ಸಮಾಜದಲ್ಲಿ ಶೇ 90 ರಷ್ಟು ಕಳ್ಳರೇ ತುಂಬಿದ್ದಾರೆ. ಜನರು ಹಣ ಪಡೆದು [&#8230;]</p>
<p>The post <a href="https://www.justkannada.in/deputy-lokayukta-b-veerappa-2/">ಜನರು ಹಣ ಪಡೆದು ವೋಟ್ ಹಾಕೋದನ್ನು ಮೊದಲು ನಿಲ್ಲಿಸಬೇಕು- ಉಪಲೋಕಾಯುಕ್ತ ಬಿ.ವೀರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಜುಲೈ,23,2026 (<a href="http://www.justkannada.in">www.justkannada.in</a>):</strong> ಚುನಾವಣೆಗಳಲ್ಲಿ ಜನರು ಹಣ ಪಡೆದು  ಮತ ಹಾಕುವುದನ್ನು ಮೊದಲು ನಿಲ್ಲಿಸಬೇಕು ಎಂದು ಉಪಲೋಕಾಯುಕ್ತ ಬಿ.ವೀರಪ್ಪ ತಿಳಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬಾಗಲಕೋಟೆಯಲ್ಲಿ ಮಾತನಾಡಿದ ಉಪಲೋಕಾಯುಕ್ತ ಬಿ.ವೀರಪ್ಪ ಸ್ವಾತಂತ್ರ್ಯದ ಆರಂಭದಲ್ಲಿ ದೇಶದಲ್ಲಿ ಶೇ 23 ರಷ್ಟು ಸುಶಿಕ್ಷಿತರಿದ್ದರು. ಈಗ ದೇಶದಲ್ಲಿ ಶೇ 80 ರಷ್ಟು ಜಜ ಸುಶಿಕ್ಷಿತರಿದ್ದಾರೆ. ಇಂದು ಎಲ್ಲಾ ಕ್ಷೇತ್ರಗಳಲ್ಲೂ ಭ್ರಷ್ಟಾಚಾರ, ಲಂಚಗುಳಿತನ ಹೆಚ್ಚಾಗಿದೆ.  <img decoding="async" class="aligncenter size-full wp-image-98460" src="https://www.justkannada.in/wp-content/uploads/2022/10/lokayukta.jpg" alt="" width="500" height="281" srcset="https://www.justkannada.in/wp-content/uploads/2022/10/lokayukta.jpg 500w, https://www.justkannada.in/wp-content/uploads/2022/10/lokayukta-300x169.jpg 300w" sizes="(max-width: 500px) 100vw, 500px" /></p>
<p>ನಮ್ಮಲ್ಲೂ ಇದ್ದಾರೆ. ನಿಮ್ಮಲ್ಲೂ ಇದ್ದಾರೆ ಎಲ್ಲಾ ಕ್ಷೇತ್ರದಲ್ಲೂ ಭ್ರಷ್ಟಾಚಾರಿಗಳು ಇದ್ದಾರೆ. ಸಮಾಜದಲ್ಲಿ ಶೇ 90 ರಷ್ಟು ಕಳ್ಳರೇ ತುಂಬಿದ್ದಾರೆ. ಜನರು ಹಣ ಪಡೆದು ವೋಟ್ ಹಾಕೋದನ್ನು ಮೊದಲು ನಿಲ್ಲಿಸಿ  ಎಂದು ಉಪಲೋಕಾಯುಕ್ತ ಬಿ ವೀರಪ್ಪ ಕಿವಿಮಾತು ಹೇಳಿದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words:  People, first,  stop, voting, taking, money – Deputy Lokayukta,, B. Veerappa</p>
<p>The post <a href="https://www.justkannada.in/deputy-lokayukta-b-veerappa-2/">ಜನರು ಹಣ ಪಡೆದು ವೋಟ್ ಹಾಕೋದನ್ನು ಮೊದಲು ನಿಲ್ಲಿಸಬೇಕು- ಉಪಲೋಕಾಯುಕ್ತ ಬಿ.ವೀರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಭಕ್ಕೆ ಹಾರಿದ ದೇಶದ ಮೊದಲ ಖಾಸಗಿ ಬಾಹ್ಯಾಕಾಶ ನೌಕೆ ‘ವಿಕ್ರಮ್-1’</title>
		<link>https://www.justkannada.in/vikram-1-launch/</link>
		
		<dc:creator><![CDATA[prashanth]]></dc:creator>
		<pubDate>Sat, 18 Jul 2026 06:48:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[SCIENCE & TECHNOLOGY]]></category>
		<category><![CDATA[first]]></category>
		<category><![CDATA[Launch]]></category>
		<category><![CDATA[private spacecraft]]></category>
		<category><![CDATA[Vikram-1]]></category>
		<guid isPermaLink="false">https://www.justkannada.in/?p=157452</guid>

					<description><![CDATA[<p>ಶ್ರೀಹರಿಕೋಟ,ಜುಲೈ,18,2026 (www.justkannada.in): ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ದಿಪಡಿಸಿರುವ ದೇಶದ ಮೊದಲ ಖಾಸಗಿ ಬಾಹ್ಯಾಕಾಶ ನೌಕೆ ‘ವಿಕ್ರಮ್-1 ಯಶಸ್ವಿಯಾಗಿ ಉಡಾವಣೆಯಾಗಿದೆ. ಆಂಧ್ರದ ಶ್ರೀಹರಿಕೋಟದಲ್ಲಿನ ಸತಿಶ್ ಧವನ್‍ ಬಾಹ್ಯಾಕಾಶ ಕೇಂದ್ರದಿಂದ ವಿಕ್ರಮ್ 1 ಬಾಹ್ಯಾಕಾಶ ನೌಕೆ ನಭಕ್ಕೆ ಹಾರಿದೆ.  ಖಾಸಗಿಯಾಗಿ ಅಭಿವೃದ್ದಿಪಡಿಸಿದ ದೇಶದ ಮೊದಲ ಬಾಹ್ಯಾಕಾಶ ನೌಕೆ ಇದಾಗಿದ್ದು  ಮಿಷನ್ ಆಗಮನ್ ಯೋಜನೆಯಡಿ ವಿಕ್ರಮ್ 1 ನಿರ್ಮಾಣ  ಮಾಡಲಾಗಿದೆ. 1300 ಕೋಟಿ ರೂ ವೆಚ್ಚದಲ್ಲಿ ಸ್ಕೈರೂಟ್ ಏರೋಸ್ಪೇಸ್ ಈ ರಾಕೆಟ್ ಅನ್ನು ಅಭಿವೃದ್ಧಿಪಡಿಸಿದೆ. ಇದೀಗ 12 ಗಂಟೆ 5ನಿಮಿಷಕ್ಕೆ ನಭಕ್ಕೆ ಹಾರಿದೆ [&#8230;]</p>
<p>The post <a href="https://www.justkannada.in/vikram-1-launch/">ನಭಕ್ಕೆ ಹಾರಿದ ದೇಶದ ಮೊದಲ ಖಾಸಗಿ ಬಾಹ್ಯಾಕಾಶ ನೌಕೆ ‘ವಿಕ್ರಮ್-1’</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶ್ರೀಹರಿಕೋಟ,ಜುಲೈ,18,2026 (<a href="http://www.justkannada.in">www.justkannada.in</a>):</strong> ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ದಿಪಡಿಸಿರುವ ದೇಶದ ಮೊದಲ ಖಾಸಗಿ ಬಾಹ್ಯಾಕಾಶ ನೌಕೆ ‘ವಿಕ್ರಮ್-1 ಯಶಸ್ವಿಯಾಗಿ ಉಡಾವಣೆಯಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಆಂಧ್ರದ ಶ್ರೀಹರಿಕೋಟದಲ್ಲಿನ ಸತಿಶ್ ಧವನ್‍ ಬಾಹ್ಯಾಕಾಶ ಕೇಂದ್ರದಿಂದ ವಿಕ್ರಮ್ 1 ಬಾಹ್ಯಾಕಾಶ ನೌಕೆ ನಭಕ್ಕೆ ಹಾರಿದೆ.  ಖಾಸಗಿಯಾಗಿ ಅಭಿವೃದ್ದಿಪಡಿಸಿದ ದೇಶದ ಮೊದಲ ಬಾಹ್ಯಾಕಾಶ ನೌಕೆ ಇದಾಗಿದ್ದು  ಮಿಷನ್ ಆಗಮನ್ ಯೋಜನೆಯಡಿ ವಿಕ್ರಮ್ 1 ನಿರ್ಮಾಣ  ಮಾಡಲಾಗಿದೆ.<img loading="lazy" decoding="async" class="aligncenter size-full wp-image-157453" src="https://www.justkannada.in/wp-content/uploads/2026/07/vikram1.jpg" alt="" width="500" height="186" srcset="https://www.justkannada.in/wp-content/uploads/2026/07/vikram1.jpg 500w, https://www.justkannada.in/wp-content/uploads/2026/07/vikram1-300x112.jpg 300w, https://www.justkannada.in/wp-content/uploads/2026/07/vikram1-150x56.jpg 150w" sizes="auto, (max-width: 500px) 100vw, 500px" /></p>
<p>1300 ಕೋಟಿ ರೂ ವೆಚ್ಚದಲ್ಲಿ ಸ್ಕೈರೂಟ್ ಏರೋಸ್ಪೇಸ್ ಈ ರಾಕೆಟ್ ಅನ್ನು ಅಭಿವೃದ್ಧಿಪಡಿಸಿದೆ. ಇದೀಗ 12 ಗಂಟೆ 5ನಿಮಿಷಕ್ಕೆ ನಭಕ್ಕೆ ಹಾರಿದೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words:  Vikram-1, first, private spacecraft, Launch</p>
<p>The post <a href="https://www.justkannada.in/vikram-1-launch/">ನಭಕ್ಕೆ ಹಾರಿದ ದೇಶದ ಮೊದಲ ಖಾಸಗಿ ಬಾಹ್ಯಾಕಾಶ ನೌಕೆ ‘ವಿಕ್ರಮ್-1’</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಸವಾದಿ ಶರಣರು–ಸೂಫಿ ಸಂತರ ನಾಡಿನಿಂದ ನನ್ನ ಮೊದಲ ಉ.ಕರ್ನಾಟಕ ಪ್ರವಾಸ ಆರಂಭ ಖುಷಿ ಕೊಟ್ಟಿದೆ- ಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/cm-dk-shivakumar-18/</link>
		
		<dc:creator><![CDATA[prashanth]]></dc:creator>
		<pubDate>Mon, 06 Jul 2026 09:45:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[DK Shivakumar]]></category>
		<category><![CDATA[first]]></category>
		<category><![CDATA[north Karnataka]]></category>
		<category><![CDATA[tour]]></category>
		<guid isPermaLink="false">https://www.justkannada.in/?p=156952</guid>

					<description><![CDATA[<p>ಬೀದರ್,ಜುಲೈ,6,2026 (www.justkannada.in): ಬಸವಾದಿ ಶರಣರು–ಸೂಫಿ ಸಂತರ ನಾಡಿನಿಂದ ನನ್ನ ಮೊದಲ ಉತ್ತರ ಕರ್ನಾಟಕ ಪ್ರವಾಸವನ್ನು ಇಂದಿನಿಂದ ಆರಂಭಿಸಿದ್ದೇನೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ; ಎರಡು ದಿನಗಳ ಜಿಲ್ಲಾ ಪ್ರವಾಸದಲ್ಲಿ ಸಮಗ್ರ ಪ್ರಗತಿ ಪರಿಶೀಲನೆ ನಡೆಸುವುದು ನನ್ನ ಉದ್ದೇಶ ಮತ್ತು ಗುರಿ ಆಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದಿನಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿರುವ ಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ [&#8230;]</p>
<p>The post <a href="https://www.justkannada.in/cm-dk-shivakumar-18/">ಬಸವಾದಿ ಶರಣರು–ಸೂಫಿ ಸಂತರ ನಾಡಿನಿಂದ ನನ್ನ ಮೊದಲ ಉ.ಕರ್ನಾಟಕ ಪ್ರವಾಸ ಆರಂಭ ಖುಷಿ ಕೊಟ್ಟಿದೆ- ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೀದರ್,ಜುಲೈ,6,2026 (<a href="http://www.justkannada.in">www.justkannada.in</a>):</strong> ಬಸವಾದಿ ಶರಣರು–ಸೂಫಿ ಸಂತರ ನಾಡಿನಿಂದ ನನ್ನ ಮೊದಲ ಉತ್ತರ ಕರ್ನಾಟಕ ಪ್ರವಾಸವನ್ನು ಇಂದಿನಿಂದ ಆರಂಭಿಸಿದ್ದೇನೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ; ಎರಡು ದಿನಗಳ ಜಿಲ್ಲಾ ಪ್ರವಾಸದಲ್ಲಿ ಸಮಗ್ರ ಪ್ರಗತಿ ಪರಿಶೀಲನೆ ನಡೆಸುವುದು ನನ್ನ ಉದ್ದೇಶ ಮತ್ತು ಗುರಿ ಆಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದಿನಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿರುವ ಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಉತ್ತರ ಕರ್ನಾಟಕ ಪ್ರವಾಸವನ್ನು ಬಸವಾದಿ ಶರಣರ ಸಮಾನತೆಯ ನೆಲೆ ಬಸವಕಲ್ಯಾಣದಿಂದಲೇ ಆರಂಭಿಸಿದ್ದೇನೆ. ಸೂಫಿ ಸಂತರ ಸಾಮರಸ್ಯದ ಪರಂಪರೆಗೂ ಹೆಸರಾದ ಬೀದರ್‌ ಮತ್ತು ಕಲಬುರಗಿ ಜಿಲ್ಲೆಗಳಿಂದಲೇ ನಾನು ನನ್ನ ಪ್ರವಾಸವನ್ನು ಆರಂಭಿಸುತ್ತಿರುವುದು ನನಗೆ ಖುಷಿಕೊಟ್ಟಿದೆ. ಜೊತೆಗೆ ಈ ಭಾಗದ ಜನರ ರಾಜಕೀಯ, ಆಡಳಿತಾತ್ಮಕ ಹಾಗೂ ಸಾಂಸ್ಕೃತಿಕ ಬದ್ಧತೆಗೆ ಸಾಕ್ಷಿ ಆಗಲು ಬಯಸಿದ್ದೇನೆ ಎಂದರು.</p>
<p>ಜಗತ್ತಿಗೆ ಸಮಾನತೆ, ಕಾಯಕ, ದಾಸೋಹ ಮತ್ತು ಸಾಮಾಜಿಕ ನ್ಯಾಯದ ಸಂದೇಶ ನೀಡಿದ ಬಸವಾದಿ ಶರಣರ ಅನುಭವ ಮಂಟಪದ ಐತಿಹಾಸಿಕ ಪರಂಪರೆ ಒಂದೆಡೆಯಾದರೆ, ಕಲ್ಯಾಣ ಕರ್ನಾಟಕದಾದ್ಯಂತ ಧರ್ಮಸೌಹಾರ್ದ, ಸಹಿಷ್ಣುತೆ ಮತ್ತು ಮಾನವೀಯ ಮೌಲ್ಯಗಳನ್ನು ಬಿತ್ತರಿಸಿದ ಸೂಫಿ ಸಂತರ ಶ್ರೀಮಂತ ಸಂಸ್ಕೃತಿ ಉತ್ತರ ಕರ್ನಾಟಕದ ಮಣ್ಣಿನಲ್ಲಿದೆ ಎಂದು ನಂಬಿದವನು ನಾನು.</p>
<p>ವೈವಿಧ್ಯತೆಯಲ್ಲಿ ಏಕತೆ ಮತ್ತು ಸರ್ವಧರ್ಮ ಸಮಭಾವದ ಸಂದೇಶ ಸಾರುವ ಈ ನೆಲದಿಂದ ಅಭಿವೃದ್ಧಿಯ ಹೊಸ ಪರ್ವಕ್ಕೆ ಚಾಲನೆ ನೀಡುತ್ತಿರುವುದು ನಮ್ಮ ಸರ್ಕಾರದ ಸಮಗ್ರ, ಸಮಾನ ಮತ್ತು ಜನಕೇಂದ್ರಿತ ಆಡಳಿತದ ಸಂಕಲ್ಪವಾಗಿದೆ. ಎರಡು ದಿನಗಳ ಪ್ರವಾಸದಲ್ಲಿ ನಾನು ಬೀದರ್‌ ಹಾಗೂ ಕಲಬುರಗಿ  ಜಿಲ್ಲೆಗಳ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಲಿದ್ದೇನೆ. ವಿವಿಧ ಇಲಾಖೆಗಳ ಯೋಜನೆಗಳ ಅನುಷ್ಠಾನ, ಶಿಕ್ಷಣ, ಆರೋಗ್ಯ, ನೀರಾವರಿ, ಮೂಲಸೌಕರ್ಯ, ಕೈಗಾರಿಕೆ, ಕುಡಿಯುವ ನೀರು, ಉದ್ಯೋಗ ಸೃಷ್ಟಿ ಹಾಗೂ ಜನಕಲ್ಯಾಣ ಕಾರ್ಯಕ್ರಮಗಳ ಪ್ರಗತಿಯನ್ನು ಇಲಾಖೆವಾರು ಪರಿಶೀಲಿಸಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಸಂವಿಧಾನದ ಪರಿಚ್ಛೇದ 371(J) ಅಡಿಯಲ್ಲಿ ವಿಶೇಷ ಸ್ಥಾನಮಾನ ಹೊಂದಿರುವ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಯನ್ನು ನಮ್ಮ ಸರ್ಕಾರ ತನ್ನ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿ ಪರಿಗಣಿಸಿದೆ. ಶಿಕ್ಷಣ, ಕೃಷಿ, ಕೈಗಾರಿಕೆ, ಉದ್ಯೋಗ, ನೀರಾವರಿ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ವೇಗವಾಗಿ ಅಭಿವೃದ್ಧಿ ಸಾಧಿಸಲು ಹಾಗೂ ಇಲಾಖೆಗಳ ನಡುವೆ ಸಮನ್ವಯ ಹೆಚ್ಚಿಸಿ ಫಲಿತಾಂಶ ಆಧಾರಿತ ಆಡಳಿತಕ್ಕೆ ಚುರುಕು ನೀಡಲು ಈ ಪ್ರವಾಸ ಮಹತ್ವದ ವೇದಿಕೆಯಾಗಲಿದೆ ಎಂದು ಭಾವಿಸಿ ನಿಮ್ಮೆಲ್ಲರ ಸಹಕಾರ ಕೋರುತ್ತಿದ್ದೇನೆ. ಜಿಲ್ಲಾ ಮಟ್ಟದಲ್ಲಿಯೇ ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವುದು, ಸ್ಥಳೀಯ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ತ್ವರಿತ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದು ಹಾಗೂ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಚುರುಕು ನೀಡುವುದು ನನ್ನ ಈ ಪ್ರವಾಸದ ಪ್ರಮುಖ ಉದ್ದೇಶವಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-155582" src="https://www.justkannada.in/wp-content/uploads/2026/06/cm-dk-shivakumar-dks.jpg" alt="" width="500" height="500" srcset="https://www.justkannada.in/wp-content/uploads/2026/06/cm-dk-shivakumar-dks.jpg 500w, https://www.justkannada.in/wp-content/uploads/2026/06/cm-dk-shivakumar-dks-300x300.jpg 300w, https://www.justkannada.in/wp-content/uploads/2026/06/cm-dk-shivakumar-dks-150x150.jpg 150w, https://www.justkannada.in/wp-content/uploads/2026/06/cm-dk-shivakumar-dks-420x420.jpg 420w, https://www.justkannada.in/wp-content/uploads/2026/06/cm-dk-shivakumar-dks-100x100.jpg 100w" sizes="auto, (max-width: 500px) 100vw, 500px" /></p>
<p>ರಾಜ್ಯದ ಯಾವುದೇ ಭಾಗ ಅಭಿವೃದ್ಧಿಯಿಂದ ವಂಚಿತವಾಗಬಾರದು ಎಂಬ ಸರ್ಕಾರದ ದೃಢ ಬದ್ಧತೆಯ ಭಾಗವಾಗಿಯೇ ನಾನು ನನ್ನ ಮೊದಲ ಉತ್ತರ ಕರ್ನಾಟಕ ಪ್ರವಾಸವನ್ನು ಕಲ್ಯಾಣ ಕರ್ನಾಟಕದಿಂದ ಆರಂಭಿಸಿದ್ದೇನೆ. ಇದು ಕೇವಲ ಆಡಳಿತಾತ್ಮಕ ಪ್ರವಾಸವಲ್ಲ; ಪ್ರಾದೇಶಿಕ ಸಮತೋಲನ, ಸಮಗ್ರ ಅಭಿವೃದ್ಧಿ ಮತ್ತು ಜನಕೇಂದ್ರಿತ ಆಡಳಿತಕ್ಕೆ ನಿಮ್ಮೆಲ್ಲರ ಸರ್ಕಾರ ನೀಡುತ್ತಿರುವ ಆದ್ಯತೆಯ ಸ್ಪಷ್ಟ ಸಂದೇಶವಾಗಿದೆ.</p>
<p>ಬಸವಣ್ಣನವರ ಸಮಾನತೆಯ ತತ್ವ, ಸೂಫಿ ಸಂತರ ಸಾಮರಸ್ಯದ ಸಂದೇಶ ಮತ್ತು ಸಮಗ್ರ ಅಭಿವೃದ್ಧಿಯ ಸಂಕಲ್ಪವನ್ನು ಒಗ್ಗೂಡಿಸಿಕೊಂಡ ನನ್ನ ಮೊದಲ ಉತ್ತರ ಕರ್ನಾಟಕ ಪ್ರವಾಸವು ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಪರ್ವಕ್ಕೆ ಹೊಸ ವೇಗ ನೀಡುವ ಮಹತ್ವದ ಮೈಲಿಗಲ್ಲಾಗಲಿ ಎನ್ನುವ ನಿರೀಕ್ಷೆ ನನ್ನದಾಗಿದೆ. ಸಾಮಾಜಿಕ ಸಾಮರಸ್ಯ, ಜನ ಸೌಹಾರ್ದ ಇಲ್ಲದೆ ಯಾವುದೇ ಪ್ರದೇಶದ ಅಭಿವೃದ್ಧಿ, ಪ್ರಗತಿ ಸಾಧ್ಯವಿಲ್ಲ ಎನ್ನುವುದನ್ನು ನಾನು ನನ್ನ ಇಷ್ಟು ವರ್ಷಗಳ ರಾಜಕೀಯ ಅನುಭವದಿಂದ ಕಲಿತಿದ್ದೇನೆ. ಏಕೆಂದರೆ ಅಭಿವೃದ್ಧಿ ಎನ್ನುವುದು ಸರ್ವರನ್ನೂ ಒಳಗೊಳ್ಳುವ ಪ್ರಕ್ರಿಯೆಯಾಗಿದೆ ಎಂದರು.<img loading="lazy" decoding="async" class="aligncenter size-full wp-image-156953" src="https://www.justkannada.in/wp-content/uploads/2026/07/dks-2.jpg" alt="" width="500" height="591" srcset="https://www.justkannada.in/wp-content/uploads/2026/07/dks-2.jpg 500w, https://www.justkannada.in/wp-content/uploads/2026/07/dks-2-254x300.jpg 254w, https://www.justkannada.in/wp-content/uploads/2026/07/dks-2-355x420.jpg 355w, https://www.justkannada.in/wp-content/uploads/2026/07/dks-2-150x177.jpg 150w, https://www.justkannada.in/wp-content/uploads/2026/07/dks-2-300x355.jpg 300w" sizes="auto, (max-width: 500px) 100vw, 500px" /></p>
<p>ಜೊತೆಗೆ, ನಾನು ಮೊದಲ ಬಾರಿಗೆ ಈ ಜಿಲ್ಲೆಗಳಿಗೆ ಭೇಟಿ ನೀಡುತ್ತಿರುವ ಹೊತ್ತಲ್ಲೇ ಪಕ್ಷದ ಕಚೇರಿಗೂ ಭೇಟಿ ನೀಡಿ ಕಾರ್ಯಕರ್ತರನ್ನು ಮಾತಾಡಿಸುತ್ತಿದ್ದೇನೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವಿಶ್ವದ ಮೊದಲ ಪ್ರಜಾಪ್ರಭುತ್ವದ ಮಾದರಿ ವಚನಕಾರರ  ಅನುಭವ ಮಂಟಪದ ನೆಲೆಗೆ ಭೇಟಿ ನೀಡಬೇಕು ಎನ್ನುವುದು ನನ್ನ ಕಾರ್ಯಕರ್ತ ಸಮೂಹದ ಇಚ್ಛೆಯೂ ಆಗಿತ್ತು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಪಕ್ಷದ ಕಾರ್ಯಕರ್ತರೇ ಪಕ್ಷವನ್ನು ಸೈದ್ಧಾಂತಿಕವಾಗಿ ಕಟ್ಟಿ ನಿಲ್ಲಿಸುವ ಸಮರ ಸೇನಾನಿಗಳು. ಪಕ್ಷದ ರಥವನ್ನು ಅಧಿಕಾರಕ್ಕೆ ಕರೆದೊಯ್ಯುವ ಹೆದ್ದಾರಿಗಳು ಎನ್ನುವುದನ್ನು ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತನಾಗಿ ನಾನು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ ಎಂದು ಸಿಎಂ ಡಿಕೆ ಶಿವಕುಮಾರ್ ನುಡಿದರು.</p>
<p>Key words: CM, DK Shivakumar, first, North Karnataka, tour</p>
<p>The post <a href="https://www.justkannada.in/cm-dk-shivakumar-18/">ಬಸವಾದಿ ಶರಣರು–ಸೂಫಿ ಸಂತರ ನಾಡಿನಿಂದ ನನ್ನ ಮೊದಲ ಉ.ಕರ್ನಾಟಕ ಪ್ರವಾಸ ಆರಂಭ ಖುಷಿ ಕೊಟ್ಟಿದೆ- ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>SSLC  ಫಲಿತಾಂಶ: ಈ ಬಾರಿ 7 ವಿದ್ಯಾರ್ಥಿಗಳು ಟಾಪರ್: ದಕ್ಷಿಣ ಕನ್ನಡ ಫಸ್ಟ್</title>
		<link>https://www.justkannada.in/sslc-result-toppers/</link>
		
		<dc:creator><![CDATA[prashanth]]></dc:creator>
		<pubDate>Thu, 23 Apr 2026 07:13:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[7 students]]></category>
		<category><![CDATA[dakshina kannada]]></category>
		<category><![CDATA[first]]></category>
		<category><![CDATA[SSLC- Result]]></category>
		<category><![CDATA[Toppers]]></category>
		<guid isPermaLink="false">https://www.justkannada.in/?p=154046</guid>

					<description><![CDATA[<p>ಬೆಂಗಳೂರು,ಏಪ್ರಿಲ್,23,2026 (www.justkannada.in):  ಇಂದು 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು,  ಈ ವಾರಿ 7 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ ಟಾಪರ್ ಆಗಿದ್ದಾರೆ. ಇಂದು  ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸಿದರು. ಈ ಫಲಿತಾಂಶವನ್ನು ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಅಧಿಕೃತ ಜಾಲತಾಣದ ಲಿಂಕ್ www.karresults.nic.in ಗೆ [&#8230;]</p>
<p>The post <a href="https://www.justkannada.in/sslc-result-toppers/">SSLC  ಫಲಿತಾಂಶ: ಈ ಬಾರಿ 7 ವಿದ್ಯಾರ್ಥಿಗಳು ಟಾಪರ್: ದಕ್ಷಿಣ ಕನ್ನಡ ಫಸ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,23,2026 (<a href="http://www.justkannada.in">www.justkannada.in</a>): </strong> ಇಂದು 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು,  ಈ ವಾರಿ 7 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ ಟಾಪರ್ ಆಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು  ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸಿದರು. ಈ ಫಲಿತಾಂಶವನ್ನು ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಅಧಿಕೃತ ಜಾಲತಾಣದ ಲಿಂಕ್ www.karresults.nic.in ಗೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.</p>
<p>ಪರೀಕ್ಷೆ ಬರೆದ  7,70,209 ಲಕ್ಷ ಮಕ್ಕಳಲ್ಲಿ 7,26,794 ಮಕ್ಕಳು ತೇರ್ಗಡೆಯಾಗಿದ್ದಾರೆ. ಈ ಬಾರಿ ಬರೊಬ್ಬರಿ ಶೇಕಡಾ 94.10 ರಷ್ಟು  ಫಲಿತಾಂಶ ಬಂದಿದೆ.</p>
<p>7 ವಿದ್ಯಾರ್ಥಿಗಳು ಚಿಕ್ಕಮಘಳೂರಿನ ವೃಂದ,  ಬೆಂಗಳೂರು ಉತ್ತರದ ಧನುಷ್,  ಉಡುಪಿ ಜಿಲ್ಲೆಯ ಪ್ರೀತಂ, ರಾಯಚೂರು ಜಿಲ್ಲೆಯ ಸುಖದೇವ್ , ದಾವಣಗೆರೆಯ ಭರತ್, ಚಿಕ್ಕೋಡಿ ಪ್ರಾರ್ಥನಾ ವಿಜಯಪುರದ ಸೌಜನ್ಯ  ಎಂಬ ವಿದ್ಯಾರ್ಥಿಗಳು 625 ಕ್ಕೆ 625 ಪೂರ್ಣ ಅಂಕಗಳನ್ನು ಪಡೆದಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.</p>
<p><strong>ದಕ್ಷಿಣ ಕನ್ನಡ ಫಸ್ಟ್, ಕಲ್ಬುರ್ಗಿ ಲಾಸ್ಟ್</strong></p>
<p>ಫಲಿತಾಂಶದಲ್ಲಿ  ದಕ್ಷಿಣ ಕನ್ನಡ ಜಿಲ್ಲೆ  ಮೊದಲ ಸ್ಥಾನದಲ್ಲಿದ್ದರೇ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ  ಶೇ 98.40 ರಷ್ಟು,  ಉಡುಪಿ ಶೇ98.18 ರಷ್ಟು, ಉತ್ತರ ಕನ್ನಡದಲ್ಲಿ ಶೇ 90.09 ರಷ್ಟು ಫಲಿತಾಂಶ ಬಂದಿದೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.</p>
<p>Key words: SSLC Result,  7 students, toppers, Dakshina Kannada, First</p>
<p>The post <a href="https://www.justkannada.in/sslc-result-toppers/">SSLC  ಫಲಿತಾಂಶ: ಈ ಬಾರಿ 7 ವಿದ್ಯಾರ್ಥಿಗಳು ಟಾಪರ್: ದಕ್ಷಿಣ ಕನ್ನಡ ಫಸ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಲೆಮಾರಿ ಸಮುದಾಯದ ಪ್ರಥಮ ಮಹಿಳಾ ವಕೀಲೆಯಾಗಿ ಸಾಧನೆ ಮಾಡಿದ ಯುವತಿ</title>
		<link>https://www.justkannada.in/lawyer-nomadic-community/</link>
		
		<dc:creator><![CDATA[prashanth]]></dc:creator>
		<pubDate>Sat, 11 Apr 2026 06:46:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[female lawyer]]></category>
		<category><![CDATA[first]]></category>
		<category><![CDATA[Mysore.]]></category>
		<category><![CDATA[nomadic community]]></category>
		<category><![CDATA[young woman]]></category>
		<guid isPermaLink="false">https://www.justkannada.in/?p=153603</guid>

					<description><![CDATA[<p>ಮೈಸೂರು,ಏಪ್ರಿಲ್,11,2026 (www.justkannada.in): ಅಲೆಮಾರಿ ಸಮುದಾಯದ ಯುವತಿ ಅರುಣ ವಕೀಲೆಯಾಗುವ ಮೂಲಕ ಅಪರೂಪದ ಸಾಧನೆ ಮಾಡಿದ್ದು, ಸಮುದಾಯದ ಪ್ರಥಮ ಮಹಿಳಾ ವಕೀಲೆಯಾಗಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಸಾಮಾನ್ಯವಾಗಿ ಶಿಕ್ಷಣದಿಂದ ದೂರ ಉಳಿಯುವ ಅಲೆಮಾರಿ ಸಮುದಾಯದಲ್ಲಿ ಜನಿಸಿದ ಅರುಣ, ಸವಾಲುಗಳನ್ನು ಎದುರಿಸಿ ಕಾನೂನು ಪದವಿ ಪಡೆದು ಇದೀಗ ವಕೀಲೆಯಾಗಿ ಹೊರಹೊಮ್ಮಿರುವುದು ಗಮನಾರ್ಹ. ಸಮಾಜದ ಹಿಂದುಳಿದ ವರ್ಗಗಳಿಗೆ ಪ್ರೇರಣೆಯಾಗಿರುವ ಈ ಸಾಧನೆ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಇನ್ನೂ ಮುಂದೆ ನ್ಯಾಯಧೀಶೆಯಾಗುವ ಮಹತ್ವಾಕಾಂಕ್ಷಿ ಗುರಿ ಹೊಂದಿರುವ ಅರುಣ, ತನ್ನ ಕನಸನ್ನು ನನಸು ಮಾಡಲು [&#8230;]</p>
<p>The post <a href="https://www.justkannada.in/lawyer-nomadic-community/">ಅಲೆಮಾರಿ ಸಮುದಾಯದ ಪ್ರಥಮ ಮಹಿಳಾ ವಕೀಲೆಯಾಗಿ ಸಾಧನೆ ಮಾಡಿದ ಯುವತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,11,2026 (www.justkannada.in):</strong> ಅಲೆಮಾರಿ ಸಮುದಾಯದ ಯುವತಿ ಅರುಣ ವಕೀಲೆಯಾಗುವ ಮೂಲಕ ಅಪರೂಪದ ಸಾಧನೆ ಮಾಡಿದ್ದು, ಸಮುದಾಯದ ಪ್ರಥಮ ಮಹಿಳಾ ವಕೀಲೆಯಾಗಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಾಮಾನ್ಯವಾಗಿ ಶಿಕ್ಷಣದಿಂದ ದೂರ ಉಳಿಯುವ ಅಲೆಮಾರಿ ಸಮುದಾಯದಲ್ಲಿ ಜನಿಸಿದ ಅರುಣ, ಸವಾಲುಗಳನ್ನು ಎದುರಿಸಿ ಕಾನೂನು ಪದವಿ ಪಡೆದು ಇದೀಗ ವಕೀಲೆಯಾಗಿ ಹೊರಹೊಮ್ಮಿರುವುದು ಗಮನಾರ್ಹ. ಸಮಾಜದ ಹಿಂದುಳಿದ ವರ್ಗಗಳಿಗೆ ಪ್ರೇರಣೆಯಾಗಿರುವ ಈ ಸಾಧನೆ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.</p>
<p>ಇನ್ನೂ ಮುಂದೆ ನ್ಯಾಯಧೀಶೆಯಾಗುವ ಮಹತ್ವಾಕಾಂಕ್ಷಿ ಗುರಿ ಹೊಂದಿರುವ ಅರುಣ, ತನ್ನ ಕನಸನ್ನು ನನಸು ಮಾಡಲು ಮುಂದಾಗಿದ್ದಾರೆ. ಈ ಸಾಧನೆಗೆ ಲಾಗೈಡ್ ಸಂಸ್ಥೆಯ ನೆರವು ಮಹತ್ವದ ಪಾತ್ರ ವಹಿಸಿದ್ದು, ಆಕೆಯ ಉನ್ನತ ವ್ಯಾಸಂಗಕ್ಕಾಗಿ ಆರ್ಥಿಕ ಸಹಾಯ ನೀಡಲಾಗಿದೆ.</p>
<p>ಲಾಗೈಡ್ ಸಂಸ್ಥೆಯ ವೆಂಕಟೇಶ್ ಅವರು ಅರುಣ ಮುಂದಿನ ವಿದ್ಯಾಭ್ಯಾಸಕ್ಕೂ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಲೆಮಾರಿ ಸಮುದಾಯದ ಯುವತಿಗೆ ವಕೀಲೆಯ ಪಟ್ಟ ತಂದುಕೊಟ್ಟ ಅರುಣ, ಸಮಾಜದಲ್ಲಿ ಹೊಸ ದಿಕ್ಕು ತೋರಿದ ಪ್ರೇರಣೆಯ ಪ್ರತಿರೂಪವಾಗಿದ್ದಾರೆ.</p>
<p>Mysuru: Arun, a young woman from the nomadic community, has made history by becoming the first female lawyer from her community.</p>
<p>Overcoming social and economic challenges, her achievement stands as an inspiration to marginalized sections. Arun now aims to become a judge.</p>
<p>The Lagaid organisation played a key role by providing financial support for her higher education. Lagaid’s Venkatesh has assured continued support for her future studies.</p>
<p>Key words: Mysore, young woman, first, female lawyer, nomadic community</p>
<p>The post <a href="https://www.justkannada.in/lawyer-nomadic-community/">ಅಲೆಮಾರಿ ಸಮುದಾಯದ ಪ್ರಥಮ ಮಹಿಳಾ ವಕೀಲೆಯಾಗಿ ಸಾಧನೆ ಮಾಡಿದ ಯುವತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಹಾರಾಷ್ಟ್ರದ  ಡಿಸಿಎಂ ಆಗಿ ಸುನೇತ್ರಾ ಪವರ್ ಪ್ರಮಾಣ ವಚನ ಸ್ವೀಕಾರ</title>
		<link>https://www.justkannada.in/sunetra-power-maharashtra-dcm/</link>
		
		<dc:creator><![CDATA[prashanth]]></dc:creator>
		<pubDate>Sat, 31 Jan 2026 12:39:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DCM]]></category>
		<category><![CDATA[first]]></category>
		<category><![CDATA[maharashtra]]></category>
		<category><![CDATA[Sunetra Power]]></category>
		<category><![CDATA[Woman]]></category>
		<guid isPermaLink="false">https://www.justkannada.in/?p=150919</guid>

					<description><![CDATA[<p>ಮುಂಬೈ,ಜನವರಿ,31,2026 (www.justkannada.in):  ಚುನಾವಣಾ ಪ್ರಚಾರಕ್ಕೆ ತೆರಳುವ ವೇಳೆ ಬಾರಾಮತಿಯಲ್ಲಿ ವಿಮಾನ ಪತನದಿಂದ ನಿಧನರಾದ ಎನ್​ಸಿಪಿ ಮುಖ್ಯಸ್ಥ ಹಾಗೂ ಡಿಸಿಎಂ ಆಗಿದ್ದ ಅಜಿತ್ ಪವಾರ್ ಅವರ ಹುದ್ದೆಯನ್ನು ಇದೀಗ ಅವರ ಪತ್ನಿ ಸುನೇತ್ರಾ ಪವಾರ್ ಅವರಿಗೆ ನೀಡಲಾಗಿದೆ. ಇಂದು ಮಹಾರಾಷ್ಟ್ರದ ಮೊದಲ ಮಹಿಳಾ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.  ಮಹಾರಾಷ್ಟ್ರದ ರಾಜ್ಯಪಾಲರ ಕಚೇರಿ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ರಾಜ್ಯಪಾಲ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಈ  ವೇಳೆ  ಮಹಾರಾಷ್ಟ್ರ [&#8230;]</p>
<p>The post <a href="https://www.justkannada.in/sunetra-power-maharashtra-dcm/">ಮಹಾರಾಷ್ಟ್ರದ  ಡಿಸಿಎಂ ಆಗಿ ಸುನೇತ್ರಾ ಪವರ್ ಪ್ರಮಾಣ ವಚನ ಸ್ವೀಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮುಂಬೈ,ಜನವರಿ,31,2026 (<a href="http://www.justkannada.in">www.justkannada.in</a>):</strong>  ಚುನಾವಣಾ ಪ್ರಚಾರಕ್ಕೆ ತೆರಳುವ ವೇಳೆ ಬಾರಾಮತಿಯಲ್ಲಿ ವಿಮಾನ ಪತನದಿಂದ ನಿಧನರಾದ ಎನ್​ಸಿಪಿ ಮುಖ್ಯಸ್ಥ ಹಾಗೂ ಡಿಸಿಎಂ ಆಗಿದ್ದ ಅಜಿತ್ ಪವಾರ್ ಅವರ ಹುದ್ದೆಯನ್ನು ಇದೀಗ ಅವರ ಪತ್ನಿ ಸುನೇತ್ರಾ ಪವಾರ್ ಅವರಿಗೆ ನೀಡಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಹಾರಾಷ್ಟ್ರದ ಮೊದಲ ಮಹಿಳಾ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.  ಮಹಾರಾಷ್ಟ್ರದ ರಾಜ್ಯಪಾಲರ ಕಚೇರಿ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ರಾಜ್ಯಪಾಲ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.</p>
<p>ಈ  ವೇಳೆ  ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ಡಿಸಿಎಂ ಏಕನಾಥ್ ಶಿಂಧೆ ಹಾಗೂ ಎನ್ ​ಸಿಪಿ ಪಕ್ಷದ ನಾಯಕರು, ಶಾಸಕರು, ಮುಖಂಡರು ಉಪಸ್ಥಿತರಿದ್ದರು. ಇನ್ನು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಸುನೇತ್ರ ಪವಾರ್ ಅವರಿಗೆ ಪ್ರಧಾನಿ ಮೋದಿ ಶುಭಕೋರಿದ್ದಾರೆ.</p>
<p>ಅಜಿತ್ ಪವಾರ್ ಅವರು ಬಾರಾಮತಿಗೆ ಚುನಾವಣೆ ಪ್ರಚಾರಕ್ಕೆ ಖಾಸಗಿ ವಿಮಾನದಲ್ಲಿ ತೆರಳುತ್ತಿದ್ದ ವೇಳೆ ವಿಮಾನ ಪತನವಾಗಿ ಅಜಿತ್ ಪವಾರ್ ಸೇರಿ ಐದು ಮಂದಿ ಸಾವನ್ನಪ್ಪಿದ್ದರು.</p>
<p>Key words: Sunetra Power, Maharashtra, first, woman, DCM</p>
<p>The post <a href="https://www.justkannada.in/sunetra-power-maharashtra-dcm/">ಮಹಾರಾಷ್ಟ್ರದ  ಡಿಸಿಎಂ ಆಗಿ ಸುನೇತ್ರಾ ಪವರ್ ಪ್ರಮಾಣ ವಚನ ಸ್ವೀಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಂಡ್ಯ: ಮೊದಲ ಸಾರ್ವಜನಿಕ ಇವಿ ಫಾಸ್ಟ್ ಚಾರ್ಜಿಂಗ್ ಘಟಕ ಆರಂಭ</title>
		<link>https://www.justkannada.in/public-ev-fast-charging-unit/</link>
		
		<dc:creator><![CDATA[prashanth]]></dc:creator>
		<pubDate>Thu, 22 Jan 2026 09:47:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[EV fast charging unit]]></category>
		<category><![CDATA[first]]></category>
		<category><![CDATA[inaugurated]]></category>
		<category><![CDATA[mandya]]></category>
		<category><![CDATA[public]]></category>
		<guid isPermaLink="false">https://www.justkannada.in/?p=150544</guid>

					<description><![CDATA[<p>ಮಂಡ್ಯ, ಜನವರಿ,22, 2026 (www.justkannada.in): ಸಾರ್ವಜನಿಕರಿಗೆ ತ್ವರಿತವಾಗಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್‌)ವು  ಮಂಡ್ಯ ಜಿಲ್ಲೆಯಲ್ಲಿ ಮೊದಲ ಸಾರ್ವಜನಿಕ ವಿದ್ಯುತ್ ವಾಹನಗಳ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರವನ್ನು ಆರಂಭಿಸಿದೆ. ಸೆಸ್ಕ್ ಮಂಡ್ಯ ವೃತ್ತ ಕಚೇರಿ ಆವರಣದಲ್ಲಿ ಪ್ರಾರಂಭಿಸಿರುವ ನೂತನ ಹಾಗೂ ಜಿಲ್ಲೆಯ ಮೊದಲ ಸಾರ್ವಜನಿಕ ವಿದ್ಯುತ್ ವಾಹನಗಳ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರವನ್ನು ಸೆಸ್ಕ್‌ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್‌ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಕುಮಾರ್‌ ಹಾಗೂ ಸೆಸ್ಕ್‌ ವ್ಯವಸ್ಥಾಪಕ [&#8230;]</p>
<p>The post <a href="https://www.justkannada.in/public-ev-fast-charging-unit/">ಮಂಡ್ಯ: ಮೊದಲ ಸಾರ್ವಜನಿಕ ಇವಿ ಫಾಸ್ಟ್ ಚಾರ್ಜಿಂಗ್ ಘಟಕ ಆರಂಭ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ, ಜನವರಿ,22, 2026 (<a href="http://www.justkannada.in">www.justkannada.in</a>):</strong> ಸಾರ್ವಜನಿಕರಿಗೆ ತ್ವರಿತವಾಗಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್‌)ವು  ಮಂಡ್ಯ ಜಿಲ್ಲೆಯಲ್ಲಿ ಮೊದಲ ಸಾರ್ವಜನಿಕ ವಿದ್ಯುತ್ ವಾಹನಗಳ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರವನ್ನು ಆರಂಭಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸೆಸ್ಕ್ ಮಂಡ್ಯ ವೃತ್ತ ಕಚೇರಿ ಆವರಣದಲ್ಲಿ ಪ್ರಾರಂಭಿಸಿರುವ ನೂತನ ಹಾಗೂ ಜಿಲ್ಲೆಯ ಮೊದಲ ಸಾರ್ವಜನಿಕ ವಿದ್ಯುತ್ ವಾಹನಗಳ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರವನ್ನು ಸೆಸ್ಕ್‌ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್‌ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಕುಮಾರ್‌ ಹಾಗೂ ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಗುರುವಾರ ಲೋಕಾರ್ಪಣೆ ಮಾಡಿದರು.</p>
<p>ನಂತರ ಮಾತನಾಡಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಅವರು, “ಇತ್ತೀಚೆಗೆ ಎಲೆಕ್ಟ್ರಿಕ್‌ ವಾಹನಗಳ ಬಳಕೆ ಪ್ರಮಾಣ ಹೆಚ್ಚಾಗುತ್ತಿದ್ದು, ವಾಯುಮಾಲಿನ್ಯ ತಡೆಗಟ್ಟಲು ಹಾಗೂ ಇಂಧನದ ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಇವಿ ವಾಹನಗಳ ಬಳಕೆ ಅತ್ಯಂತ ಸಹಕಾರಿಯಾಗಿದೆ. ಇದಕ್ಕಾಗಿ ಸೆಸ್ಕ್‌ ವತಿಯಿಂದ ಎಲೆಕ್ಟ್ರಿಕ್‌ ವಾಹನಗಳ ಬಳಕೆಗೆ ಉತ್ತೇಜನ ನೀಡುವ ಮೂಲಕ ಹಸಿರು ಶಕ್ತಿಯ ಬಳಕೆಗೆ ಪ್ರೋತ್ಸಾಹ ನೀಡಲಾಗುತ್ತಿದೆ” ಎಂದರು.</p>
<p><strong>ಇವಿ ವಾಹನ ಬಳಕೆಗೆ ಉತ್ತೇಜನ:</strong></p>
<p>ವಿದ್ಯುತ್ ಚಾಲಿತ ವಾಹನಗಳ ಬಳಕೆ ಉತ್ತೇಜಿಸುವ ದೃಷ್ಟಿಯಿಂದ ಹಾಗೂ ಖಾಸಗಿ ಇವಿ ಚಾರ್ಜಿಂಗ್‌ ಕೇಂದ್ರಗಳನ್ನು ಅಳವಡಿಸಲು ಉತ್ತೇಜಿಸುವಲ್ಲಿ ಚಾವಿಸನಿನಿಯು ವಿದ್ಯುತ್‌ ವಾಹನಗಳ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರವನ್ನು ಆರಂಭಿಸಿದೆ.</p>
<p><strong>ಇವಿ ಕೇಂದ್ರದ ಅಂಶಗಳು :</strong></p>
<p>ಮಂಡ್ಯ ವೃತ್ತ ಕಚೇರಿ ಆವರಣದಲ್ಲಿ ಆರಂಭಿಸಿರುವ ಇವಿ ಫಾಸ್ಟ್‌ ಚಾರ್ಜಿಂಗ್‌ ಘಟಕದಲ್ಲಿ ಒಟ್ಟಾರೆ 3 ನಾಲ್ಕು ಚಕ್ರ ವಾಹನಗಳನ್ನು ಏಕಕಾಲದಲ್ಲಿ ಚಾರ್ಜ್ ಮಾಡಬಹುದಾಗಿದೆ. ಈ ಕೇಂದ್ರದಲ್ಲಿ ಪ್ರಸ್ತುತ 30 ಕೆವಿ ಡಿಸಿ ಚಾರ್ಜರ್‌ ಮತ್ತು 7.4 ಕೆವಿ ಎಸಿ ಚಾರ್ಜರ್‌ಗಳಿದ್ದು, ಭವಿಷ್ಯದಲ್ಲಿ ಇದನ್ನು 240 ಕೆವಿ ಸೂಪರ್‌ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಬಹುದಾಗಿದೆ. ಸಾವರ್ಜನಿಕರು “Instacharge&#8221; App ಬಳಸಿಕೊಂಡು ಈ ವಿದ್ಯುತ್ ವಾಹನಗಳ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರದಲ್ಲಿ ತಮ್ಮ ವಾಹನಗಳನ್ನು ಚಾರ್ಜ್ ಮಾಡಬಹುದು. ಈ ಕೇಂದ್ರದಲ್ಲಿ ಚಾರ್ಜ್‌ ಅನ್ನು M/s Epic Power ಅವರು ಸರಬರಾಜು ಮಾಡಿ ಅಳವಡಿಸಿರುತ್ತಾರೆ.</p>
<p>ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ ರಾಜು ಮಾತನಾಡಿ,  “ಕೆಲವು ದಿನಗಳ ಹಿಂದಷ್ಟೇ ಮೈಸೂರಿನಲ್ಲಿರುವ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ಇವಿ ಫಾಸ್ಟ್ ಚಾರ್ಜಿಂಗ್ ಹಬ್ ಪ್ರಾರಂಭಿಸಲಾಗಿತ್ತು. ಇದೀಗ ಮಂಡ್ಯ ನಗರದಲ್ಲಿ ಸಾರ್ವಜನಿಕರ ಬಳಕೆಗೆ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಘಟಕ ಆರಂಭಿಸಿದ್ದು, ಇದರಿಂದ ಇವಿ ವಾಹನಗಳ ಬಳಕೆದಾರರಿಗೆ ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ಇತರೆ ಕಡೆಗಳಲ್ಲಿ ಹೆಚ್ಚಿನ ಇವಿ ಫಾಸ್ಟ್‌ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಿ, ಇವಿ ವಾಹನಗಳ ಬಳಕೆಗೆ ಉತ್ತೇಜನ ನೀಡಲಾಗುವುದು ಎಂದರು.</p>
<p>ಈ ಸಂದರ್ಭದಲ್ಲಿ ಸೆಸ್ಕ್‌ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್,‌ ಮುಖ್ಯ ಇಂಜಿನಿಯರ್‌ ಮೃತ್ಯುಂಜಯ ಸೇರಿದಂತೆ ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.</p>
<p>Key words: Mandya, First, public, EV fast charging unit, inaugurated</p>
<p>The post <a href="https://www.justkannada.in/public-ev-fast-charging-unit/">ಮಂಡ್ಯ: ಮೊದಲ ಸಾರ್ವಜನಿಕ ಇವಿ ಫಾಸ್ಟ್ ಚಾರ್ಜಿಂಗ್ ಘಟಕ ಆರಂಭ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೊದಲು ರಾಜ್ಯದ ಕನ್ನಡಿಗರಿಗೆ ಮನೆ ಕೊಡಿ- ಸರ್ಕಾರಕ್ಕೆ ಸಿ.ಟಿ ರವಿ ಒತ್ತಾಯ</title>
		<link>https://www.justkannada.in/mlc-ct-ravi-5/</link>
		
		<dc:creator><![CDATA[prashanth]]></dc:creator>
		<pubDate>Mon, 05 Jan 2026 06:01:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ct ravi]]></category>
		<category><![CDATA[first]]></category>
		<category><![CDATA[houses]]></category>
		<category><![CDATA[Kannadigas]]></category>
		<category><![CDATA[MLC]]></category>
		<guid isPermaLink="false">https://www.justkannada.in/?p=149888</guid>

					<description><![CDATA[<p>ಬೆಂಗಳೂರು,ಜನವರಿ,5,2026 (www.justkannada.in):  ಕೋಗಿಲು ಲೇ ಔಟ್ ನಲ್ಲಿ ಅಕ್ರಮ ಮನೆಗಳನ್ನ ತೆರವಿನಿಂದಾಗಿ ನಿರಾಶ್ರಿತರಾದವರಿಗೆ ಮನೆ ಕೊಡಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿರುವ ಸಿ.ಟಿ ರವಿ, ಕಳೆದ 30 ವರ್ಷಗಳಿಂದ 65 ಲಕ್ಷ ಜನ ನೋಂದಣಿ ಮಾಡಿಸಿದ್ದಾರೆ. ವಸತಿ ರಹಿತ ಎಂದು ನೋಂದಣಿ ಮಾಡಿಸಿದ್ದಾರೆ. ನಿಮಗೆ ಪಾಕಿಸ್ತಾನದವರನ್ನ ಕಂಡರೆ ಪ್ರೀತಿ ಅಂತಾ ನಮಗೆ ಗೊತ್ತು.  ನೀವು ಮೊದಲು ರಾಜ್ಯದ ಕನ್ನಡಿಗರಿಗೆ ಮನೆ ಕೊಡಿ ಅಮೇಲೆ ನಿಮ್ಮ ಮಾನವೀಯತೆ [&#8230;]</p>
<p>The post <a href="https://www.justkannada.in/mlc-ct-ravi-5/">ಮೊದಲು ರಾಜ್ಯದ ಕನ್ನಡಿಗರಿಗೆ ಮನೆ ಕೊಡಿ- ಸರ್ಕಾರಕ್ಕೆ ಸಿ.ಟಿ ರವಿ ಒತ್ತಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,5,2026 (<a href="http://www.justkannada.in">www.justkannada.in</a>): </strong> ಕೋಗಿಲು ಲೇ ಔಟ್ ನಲ್ಲಿ ಅಕ್ರಮ ಮನೆಗಳನ್ನ ತೆರವಿನಿಂದಾಗಿ ನಿರಾಶ್ರಿತರಾದವರಿಗೆ ಮನೆ ಕೊಡಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಕಿಡಿಕಾರಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಸಿ.ಟಿ ರವಿ, ಕಳೆದ 30 ವರ್ಷಗಳಿಂದ 65 ಲಕ್ಷ ಜನ ನೋಂದಣಿ ಮಾಡಿಸಿದ್ದಾರೆ. ವಸತಿ ರಹಿತ ಎಂದು ನೋಂದಣಿ ಮಾಡಿಸಿದ್ದಾರೆ. ನಿಮಗೆ ಪಾಕಿಸ್ತಾನದವರನ್ನ ಕಂಡರೆ ಪ್ರೀತಿ ಅಂತಾ ನಮಗೆ ಗೊತ್ತು.  ನೀವು ಮೊದಲು ರಾಜ್ಯದ ಕನ್ನಡಿಗರಿಗೆ ಮನೆ ಕೊಡಿ ಅಮೇಲೆ ನಿಮ್ಮ ಮಾನವೀಯತೆ ತೋರಿಸಿ ಎಂದು ಕುಟುಕಿದರು.</p>
<p>ಬಾಂಗ್ಲಾದೇಶದವರಿಗೆ ಮನೆ ನೀಡಿ ಅ ಮೇಲೆ ಬಾಂಬ್ ಹಾಕ್ತಾರೆ ಜೆ.ಜೆ ನಗರದಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಿದ್ದಾರೆ.  ಅಯ್ಯಪ್ಪ ಮಾಲೆ ಹಾಕಿದವರ ಮೇಲೆ ಹಲ್ಲೆ ಮಾಡುತ್ತಾರೆ ಅಂಥವರಿಗೆ ಸರ್ಕಾರ ಮನೆಗಳನ್ನ ಕಟ್ಟಕೊಡಲು ಮುಂದಾಗುತ್ತೆ. ರಾಮನ ಹೆಸರಿನವರು ಸಿಎಂ,  ಶಿವನ ಹೆಸರಿನವರು ಡಿಸಿಎಂ. ಆದರೂ ಸಿದ್ದರಾಮಯ್ಯ,  ಡಿಕೆ ಶಿವಕುಮಾರ್ ಗೆ ಹಿಂದೂಗಳ ಮೇಲೆ ಪ್ರೀತಿ ಇಲ್ಲ ಪಶ್ಚಿಮ ಬಂಗಾಳ ಗಡಿಯಿಂದ ಬಾಂಗ್ಲಾದವರು ಬರುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಕೇಂದ್ರ ಕಡೆಗೆ ಬೊಟ್ಟು ಮಾಡುತ್ತಾರೆ ಎಂದು ಕಿಡಿಕಾರಿದರು.</p>
<p>Key words:  houses, Kannadigas, first, MLC, CT Ravi</p>
<p>The post <a href="https://www.justkannada.in/mlc-ct-ravi-5/">ಮೊದಲು ರಾಜ್ಯದ ಕನ್ನಡಿಗರಿಗೆ ಮನೆ ಕೊಡಿ- ಸರ್ಕಾರಕ್ಕೆ ಸಿ.ಟಿ ರವಿ ಒತ್ತಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರು-ವಿಜಯಪುರ ಪ್ರಪ್ರಥಮ ವಿಶೇಷ ರೈಲು: ಖಾಯಂಗೊಳಿಸಲು ಕ್ರಮ-ಸಚಿವ ಎಂ.ಬಿ ಪಾಟೀಲ್</title>
		<link>https://www.justkannada.in/minister-m-b-patil-76/</link>
		
		<dc:creator><![CDATA[prashanth]]></dc:creator>
		<pubDate>Thu, 25 Dec 2025 11:52:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bengaluru-Vijayapura]]></category>
		<category><![CDATA[first]]></category>
		<category><![CDATA[M.B. Patil]]></category>
		<category><![CDATA[minister]]></category>
		<category><![CDATA[Special train]]></category>
		<guid isPermaLink="false">https://www.justkannada.in/?p=149490</guid>

					<description><![CDATA[<p>ಬೆಂಗಳೂರು,ಡಿಸೆಂಬರ್,25,2025 (www.justkannada.in): ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಖಾಯಂ ರೈಲು ಸೇವೆಯಾಗಿ ಪರಿವರ್ತಿಸಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್ ಅವರು, ಬೆಂಗಳೂರಿನಿಂದ ವಿಜಯಪುರಕ್ಕೆ ಈ ಎರಡೂ ಬೈಪಾಸ್ [&#8230;]</p>
<p>The post <a href="https://www.justkannada.in/minister-m-b-patil-76/">ಬೆಂಗಳೂರು-ವಿಜಯಪುರ ಪ್ರಪ್ರಥಮ ವಿಶೇಷ ರೈಲು: ಖಾಯಂಗೊಳಿಸಲು ಕ್ರಮ-ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,25,2025 (<a href="http://www.justkannada.in">www.justkannada.in</a>):</strong> ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಖಾಯಂ ರೈಲು ಸೇವೆಯಾಗಿ ಪರಿವರ್ತಿಸಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಬಗ್ಗೆ ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್ ಅವರು, ಬೆಂಗಳೂರಿನಿಂದ ವಿಜಯಪುರಕ್ಕೆ ಈ ಎರಡೂ ಬೈಪಾಸ್ ಮೂಲಕವೇ ರೈಲು ಸಾಗುವಂತೆ ಮಾಡಬೇಕು ಎಂದು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಈ‌ ನಿಟ್ಟಿನಲ್ಲಿ ನೈರುತ್ಯ ರೈಲ್ವೆ ಅಧಿಕಾರಿಗಳ ಜತೆ ಹಲವು ಸಭೆಗಳನ್ನು ನಡೆಸಲಾಗಿದೆ. ನಮ್ಮ ಪ್ರಯತ್ನಕ್ಕೆ ವಿಶೇಷ ರೈಲಿನ ರೂಪದಲ್ಲಿ ಮೊದಲ ಯಶಸ್ಸು ಸಿಕ್ಕಿರುವುದು ಸಂತಸ ತಂದಿದೆ ಎಂದಿದ್ದಾರೆ.</p>
<p>ಬೈಪಾಸ್ ಮೂಲಕ ಚಲಿಸಿದ್ದ ಕಾರಣಕ್ಕೆ ಎರಡೂ ಕಡೆ ಎಂಜಿನ್ ಬದಲಿಸುವ ಪ್ರಮೇಯ ಬಂದಿಲ್ಲ. ಬಾಗಲಕೋಟೆ, ವಿಜಯಪುರ ಕಡೆಗೆ ಹೋಗುವ ಎಲ್ಲ ರೈಲುಗಳನ್ನು ಇದೇ ರೀತಿ ಬೈಪಾಸ್ ಮೂಲಕ ಸಂಚರಿಸುವಂತೆ‌ ಮಾಡಿದರೆ ಪ್ರಯಾಣದ ಅವಧಿ ಕಡಿಮೆ‌ ಮಾಡಬಹುದು ಎಂಬುದು ನನ್ನ ನಿಲುವು. ಈ ನಿಟ್ಟಿನಲ್ಲಿ ರೈಲ್ವೆ ಅಧಿಕಾರಿಗಳ ಜತೆ ಸಭೆಗಳು ನಡೆದಿವೆ ಎಂದು ಹೇಳಿದರು.</p>
<p>ಈ ವಿಶೇಷ ರೈಲು ಕೇವಲ ಒಂಬತ್ತು ನಿಲುಗಡೆ ಹೊಂದಿತ್ತು. ಬುಧವಾರ ರಾತ್ರಿ ಯಶವಂತಪುರದಿಂದ ಹೊರಟ ರೈಲು ಗುರುವಾರ ಬೆಳಿಗ್ಗೆ 9 ಗಂಟೆ ಬದಲಿಗೆ 11 ಗಂಟೆಗೆ ತಲುಪಿದೆ. ವಿಶೇಷ ರೈಲಾಗಿದ್ದರಿಂದ ನಿಗದಿತ ಸಮಯಕ್ಕೆ ತಲುಪಲು ಆಗಿಲ್ಲವಷ್ಟೆ. ಈ ವಿಶೇಷ ರೈಲು ಸೇವೆಗೆ ವಿಜಯಪುರ ಜಿಲ್ಲೆಯ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.</p>
<p>ಬೆಂಗಳೂರು-ವಿಜಯಪುರ ನಡುವಿನ ರೈಲು ಪ್ರಯಾಣದ ಅವಧಿಯನ್ನು ಈಗಿನ 14 ಗಂಟೆಗಳಿಂದ 10 ಗಂಟೆಗಳಿಗೆ ಇಳಿಸಲು ಪ್ರಯತ್ನ ನಡೆದಿದೆ. ಹೀಗಾಗಿ, ಮೈಸೂರು- ಫಂಡರಪುರ ನಡುವಿನ ಗೋಲಗುಂಬಜ್ ಎಕ್ಸ್‌ ಪ್ರೆಸ್‌ ರೈಲನ್ನು ಖಾಯಂ ಆಗಿ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕವೇ ಓಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.</p>
<p>ಈ ಸಂಬಂಧವಾಗಿ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸೋಮಣ್ಣ ಅವರಿಗೆ ಪತ್ರ ಬರೆದು, ವ್ಯವಹರಿಸಲಾಗುವುದು. ಬೆಂಗಳೂರಿನಿಂದ ರಾತ್ರಿ ಹೊರಡುವ ರೈಲುಗಳು ವಿಜಯಪುರಕ್ಕೆ ಬೆಳಿಗ್ಗೆ 6-7 ಗಂಟೆಯ ಹೊತ್ತಿಗೆ ತಲುಪುವಂತೆ ವೇಳಾಪಟ್ಟಿ ಬದಲಿಸಿದರೆ ಹೆಚ್ಚು ಅನುಕೂಲವಾಗುತ್ತದೆ ಎಂದು ಎಂ.ಬಿ ಪಾಟೀಲ್ ಪ್ರತಿಪಾದಿಸಿದ್ದಾರೆ.</p>
<p>ಇದಲ್ಲದೆ, ವಿಜಯಪುರಕ್ಕೆ ಒಂದು ಪ್ರತ್ಯೇಕ ವಿಶೇಷ ರೈಲನ್ನು ಖಾಯಂ ಆಗಿ ಓಡಿಸಬೇಕು. ಸಾಮಾನ್ಯವಾಗಿ ವಿಶೇಷ ರೈಲುಗಳು ನಂತರದ ದಿನಗಳಲ್ಲಿ ಖಾಯಂ ಆಗುತ್ತವೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ತಿಳಿಸಿದ್ದಾರೆ.</p>
<p>Key words: First, Bengaluru-Vijayapura, special train, Minister, M.B. Patil</p>
<p>The post <a href="https://www.justkannada.in/minister-m-b-patil-76/">ಬೆಂಗಳೂರು-ವಿಜಯಪುರ ಪ್ರಪ್ರಥಮ ವಿಶೇಷ ರೈಲು: ಖಾಯಂಗೊಳಿಸಲು ಕ್ರಮ-ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುರುಘಾ ಶ್ರೀಗೆ ಬಿಗ್ ರಿಲೀಫ್: ಮೊದಲ ಪೋಕ್ಸೋ ಕೇಸ್ ನಲ್ಲಿ ಖುಲಾಸೆ</title>
		<link>https://www.justkannada.in/muruga-shri-pocso-case/</link>
		
		<dc:creator><![CDATA[prashanth]]></dc:creator>
		<pubDate>Wed, 26 Nov 2025 10:00:49 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Acquittal]]></category>
		<category><![CDATA[first]]></category>
		<category><![CDATA[Muruga shri]]></category>
		<category><![CDATA[POCSO case]]></category>
		<guid isPermaLink="false">https://www.justkannada.in/?p=148255</guid>

					<description><![CDATA[<p>ಚಿತ್ರದುರ್ಗ,ನವೆಂಬರ್,26,2025 (www.justkannada.in):  ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗೆ ಬಿಗ್ ರಿಲೀಫ್ ಸಿಕ್ಕಿದ್ದು ಮೊದಲ ಪೋಕ್ಸೋ ಕೇಸ್ ನಲ್ಲಿ ಖುಲಾಸೆಗೊಳಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಕೋರ್ಟ್ ತೀರ್ಪು ನೀಡಿದೆ. ಮೊದಲ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೆ ಪ್ರಕರಣದ ಇತರೆ ಆರೋಪಿಗಳಾದ ರಶ್ಮಿ ಮತ್ತು  ಪರಮಶಿವಯ್ಯರನ್ನೂ ಖುಲಾಸೆಗೊಳಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ. ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್ ​ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. [&#8230;]</p>
<p>The post <a href="https://www.justkannada.in/muruga-shri-pocso-case/">ಮುರುಘಾ ಶ್ರೀಗೆ ಬಿಗ್ ರಿಲೀಫ್: ಮೊದಲ ಪೋಕ್ಸೋ ಕೇಸ್ ನಲ್ಲಿ ಖುಲಾಸೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿತ್ರದುರ್ಗ,ನವೆಂಬರ್,26,2025 (<a href="http://www.justkannada.in">www.justkannada.in</a>):</strong>  ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗೆ ಬಿಗ್ ರಿಲೀಫ್ ಸಿಕ್ಕಿದ್ದು ಮೊದಲ ಪೋಕ್ಸೋ ಕೇಸ್ ನಲ್ಲಿ ಖುಲಾಸೆಗೊಳಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಕೋರ್ಟ್ ತೀರ್ಪು ನೀಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೊದಲ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೆ ಪ್ರಕರಣದ ಇತರೆ ಆರೋಪಿಗಳಾದ ರಶ್ಮಿ ಮತ್ತು  ಪರಮಶಿವಯ್ಯರನ್ನೂ ಖುಲಾಸೆಗೊಳಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ.</p>
<p>ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್ ​ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ಸ್ವಾಮೀಜಿ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ವಾದಿಸಿದ್ದಾರೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯದಲ್ಲಿ ಕೇಸ್ ​ನ ವಿಚಾರಣೆ ನಡೆದಿತ್ತು.</p>
<p>ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2022ರ ಆ.26 ರಂದು ಪೋಕ್ಸೊ ಕೇಸ್ ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್‌ ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು.</p>
<p>Key words: Muruga Shri,  Acquittal, first , POCSO case</p>
<p>The post <a href="https://www.justkannada.in/muruga-shri-pocso-case/">ಮುರುಘಾ ಶ್ರೀಗೆ ಬಿಗ್ ರಿಲೀಫ್: ಮೊದಲ ಪೋಕ್ಸೋ ಕೇಸ್ ನಲ್ಲಿ ಖುಲಾಸೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
