<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>flow rate. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/flow-rate/feed/" rel="self" type="application/rss+xml" />
	<link>https://www.justkannada.in/tag/flow-rate/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 18 Nov 2021 05:12:00 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>flow rate. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/flow-rate/</link>
	<width>32</width>
	<height>32</height>
</image> 
	<item>
		<title>ಕೆಆರ್ ಎಸ್ ಜಲಾಶಯ ಭರ್ತಿ:  ನೀರಿನ ಹೊರ ಹರಿವಿನ ಪ್ರಮಾಣ ಹೆಚ್ಚಳ.</title>
		<link>https://www.justkannada.in/krs-reservoir-fill-increase-water-flow-rate/</link>
		
		<dc:creator><![CDATA[JK Desk]]></dc:creator>
		<pubDate>Thu, 18 Nov 2021 05:11:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[flow rate.]]></category>
		<category><![CDATA[Increase...]]></category>
		<category><![CDATA[KRS- reservoir- fill]]></category>
		<category><![CDATA[water]]></category>
		<guid isPermaLink="false">https://www.justkannada.in/?p=80476</guid>

					<description><![CDATA[<p>ಮಂಡ್ಯ,ನವೆಂಬರ್,18,2021(www.justkannada.in):  ರಾಜ್ಯದ ಹಲವೆಡೆ ಮತ್ತೆ ಮಳೆರಾಯನ ಅಬ್ಬರ ಜೋರಾಗಿದ್ದು , ನಿನ್ನೆ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರ  ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಈ ಮಧ್ಯೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್  ಜಲಾಶಯ ಭರ್ತಿಯಾಗಿದ್ದು ಜಲಾಶಯದ ನೀರಿನ ಹೊರ ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಕೆ.ಆರ್ ಎಸ್ ಡ್ಯಾಂನ ನೀರಿನ ಹೊರ ಹರಿವಿನ ಪ್ರಮಾಣ ಹೆಚ್ಚಳ ಹಿನ್ನೆಲೆ  ಶ್ರೀರಂಗಪಟ್ಟಣದ ಗಂಜಾಂನ ಕಾವೇರಿ ನದಿ ದಡದಲ್ಲಿರುವ ನಿಮಿಷಾಂಬ ದೇಗುಲದ ಬಳಿ ಭಕ್ತರ ಸ್ನಾನಕ್ಕೆ ನಿರ್ಬಂಧ ವಿಧಿಸಲಾಗಿದೆ. [&#8230;]</p>
<p>The post <a href="https://www.justkannada.in/krs-reservoir-fill-increase-water-flow-rate/">ಕೆಆರ್ ಎಸ್ ಜಲಾಶಯ ಭರ್ತಿ:  ನೀರಿನ ಹೊರ ಹರಿವಿನ ಪ್ರಮಾಣ ಹೆಚ್ಚಳ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ನವೆಂಬರ್,18,2021(<a href="https://www.justkannada.in">www.justkannada.in</a>): </strong> ರಾಜ್ಯದ ಹಲವೆಡೆ ಮತ್ತೆ ಮಳೆರಾಯನ ಅಬ್ಬರ ಜೋರಾಗಿದ್ದು , ನಿನ್ನೆ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರ  ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಈ ಮಧ್ಯೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್  ಜಲಾಶಯ ಭರ್ತಿಯಾಗಿದ್ದು ಜಲಾಶಯದ ನೀರಿನ ಹೊರ ಹರಿವಿನ ಪ್ರಮಾಣ ಹೆಚ್ಚಳವಾಗಿದೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಕೆ.ಆರ್ ಎಸ್ ಡ್ಯಾಂನ ನೀರಿನ ಹೊರ ಹರಿವಿನ ಪ್ರಮಾಣ ಹೆಚ್ಚಳ ಹಿನ್ನೆಲೆ  ಶ್ರೀರಂಗಪಟ್ಟಣದ ಗಂಜಾಂನ ಕಾವೇರಿ ನದಿ ದಡದಲ್ಲಿರುವ ನಿಮಿಷಾಂಬ ದೇಗುಲದ ಬಳಿ ಭಕ್ತರ ಸ್ನಾನಕ್ಕೆ ನಿರ್ಬಂಧ ವಿಧಿಸಲಾಗಿದೆ. ಸ್ನಾನಘಟ್ಟದ ಬಳಿ ಯಾರು ಹೋಗದಂತೆ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. ಹಾಗೆಯೇ ನದಿದಡದತ್ತ ಯಾರು ಹೋಗದಂತೆ ತಾಲ್ಲೂಕು ಆಡಳಿತ ಸೂಚನೆ ನೀಡಿದೆ.<img decoding="async" class="aligncenter size-full wp-image-31585" src="https://www.justkannada.in/wp-content/uploads/2020/07/krs.png" alt="kabini-reservoir-krs-dam-water-level-rise" width="800" height="500" /></p>
<p>ಮಂಡ್ಯಜಿಲ್ಲೆಯಲ್ಲಿ ಭಾರಿ ಮಳೆಗೆ ಜನರು ತತ್ತರಿಸಿದ್ದು ಮಳೆಯಿಂದಾಗಿ 35ಕ್ಕೂ ಹೆಚ್ಚು ಮನೆಗಳು ಕುಸಿದಿದ್ದು ಜಿಲ್ಲೆಯಲ್ಲಿ ಈವರಗೆ 150ಕ್ಕೂ ಹೆಚ್ಚು ಮನೆಗಳು ಮಳೆಯಿಂದ ಕುಸಿದಿವೆ ಎನ್ನಲಾಗಿದೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words:  KRS- reservoir- fill-Increase –water- flow rate.</p>
<p>The post <a href="https://www.justkannada.in/krs-reservoir-fill-increase-water-flow-rate/">ಕೆಆರ್ ಎಸ್ ಜಲಾಶಯ ಭರ್ತಿ:  ನೀರಿನ ಹೊರ ಹರಿವಿನ ಪ್ರಮಾಣ ಹೆಚ್ಚಳ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
