<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>forecast Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/forecast/feed/" rel="self" type="application/rss+xml" />
	<link>https://www.justkannada.in/tag/forecast/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 20 Apr 2026 12:59:38 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>forecast Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/forecast/</link>
	<width>32</width>
	<height>32</height>
</image> 
	<item>
		<title>ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ</title>
		<link>https://www.justkannada.in/rain-forecast-state/</link>
		
		<dc:creator><![CDATA[prashanth]]></dc:creator>
		<pubDate>Mon, 20 Apr 2026 12:59:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[forecast]]></category>
		<category><![CDATA[Next week]]></category>
		<category><![CDATA[rain]]></category>
		<category><![CDATA[State]]></category>
		<guid isPermaLink="false">https://www.justkannada.in/?p=153946</guid>

					<description><![CDATA[<p>ಬೆಂಗಳೂರು, ಏಪ್ರಿಲ್, 20,2026 (www.justkannada.in): ರಾಜ್ಯದಲ್ಲಿ  ಬಿಸಿಲನ ಆರ್ಭಟ ಜೋರಾಗಿದ್ದು, ಬಿಸಿಲನ ಝಳಕ್ಕೆ ಜನರು ತತ್ತರಿಸಿದ್ದಾರೆ. ಈ ನಡುವೆಯೇ ಇದೀಗ, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಈ ಕುರಿತು ಮಾತನಾಡಿರುವ  ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್, ತಾಪಮಾನದ ವೈಪರಿತ್ಯದಿಂದ ಅಕಾಲಿಕ ಮಳೆಯಾಗುವ ಸಾಧ್ಯತೆ ಸಹ ಹೆಚ್ಚಿದೆ. ಈಗಾಗಲೇ ಉತ್ತರ ವಲಯಗಳಲ್ಲಿ ಸ್ವಲ್ಪ ಮಟ್ಟಿನ ಮಳೆ ಕಂಡು ಬಂದಿದ್ದು, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಸೂಚನೆ ಹೆಚ್ಚಿದೆ ಎಂದು ತಿಳಿಸಿದ್ದಾರೆ ರಾಜ್ಯದ ಅನೇಕ [&#8230;]</p>
<p>The post <a href="https://www.justkannada.in/rain-forecast-state/">ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಏಪ್ರಿಲ್, 20,2026 (<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ  ಬಿಸಿಲನ ಆರ್ಭಟ ಜೋರಾಗಿದ್ದು, ಬಿಸಿಲನ ಝಳಕ್ಕೆ ಜನರು ತತ್ತರಿಸಿದ್ದಾರೆ. ಈ ನಡುವೆಯೇ ಇದೀಗ, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ  ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್, ತಾಪಮಾನದ ವೈಪರಿತ್ಯದಿಂದ ಅಕಾಲಿಕ ಮಳೆಯಾಗುವ ಸಾಧ್ಯತೆ ಸಹ ಹೆಚ್ಚಿದೆ. ಈಗಾಗಲೇ ಉತ್ತರ ವಲಯಗಳಲ್ಲಿ ಸ್ವಲ್ಪ ಮಟ್ಟಿನ ಮಳೆ ಕಂಡು ಬಂದಿದ್ದು, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಸೂಚನೆ ಹೆಚ್ಚಿದೆ ಎಂದು ತಿಳಿಸಿದ್ದಾರೆ</p>
<p>ರಾಜ್ಯದ ಅನೇಕ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಟಿದ್ದು ನಗರದಲ್ಲಿನ ಬಿಸಿಲಿನ ತಾಪಮಾನ ಹಳ್ಳಿ ಭಾಗಗಳಿಗೆ ಹೋಲಿಸಿದರೆ, ಹಳ್ಳಿಗಳಲ್ಲಿ ಬಿಸಿಲಿನ ತಾಪಮಾನ 2 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಿದೆ.  ತಾಪಮಾನದಿಂದ ರಾತ್ರಿ ಮತ್ತು ಹಗಲಿನಲ್ಲಿ ಉಷ್ಣಾಂಶ ಜಾಸ್ತಿ ಇರುತ್ತೆ. ಬಿಸಿಲಿನ ತಾಪಮಾನಕ್ಕೆ ಕೆರೆ, ಬಾವಿ, ಡ್ಯಾಂ ನೀರು ಆವಿಯಾಗುತ್ತಿದ್ದು, ಬಿಸಿಲಿಗೆ ಅನೇಕ ಜಲಾಶಯಗಳು ಬತ್ತಿ ಹೋಗುವ ಸಾಧ್ಯತೆ ಹೆಚ್ಚಿದೆ.  ಇದರಿಂದ ಪ್ರಾಣಿ, ಪಕ್ಷಿ, ಜನರಿಗೆ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದೆ  ಎಂದು ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.</p>
<p>Key words: Rain, forecast , state , next week</p>
<p>The post <a href="https://www.justkannada.in/rain-forecast-state/">ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂದಿನಿಂದ 5 ದಿನ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ</title>
		<link>https://www.justkannada.in/rain-5-days/</link>
		
		<dc:creator><![CDATA[prashanth]]></dc:creator>
		<pubDate>Mon, 30 Mar 2026 08:29:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[5 days]]></category>
		<category><![CDATA[forecast]]></category>
		<category><![CDATA[Meteorological Department]]></category>
		<category><![CDATA[rain]]></category>
		<guid isPermaLink="false">https://www.justkannada.in/?p=153115</guid>

					<description><![CDATA[<p>ಬೆಂಗಳೂರು,ಮಾರ್ಚ್,30,2026 (www.justkannada.in):  ಇಂದಿನಿಂದ ಐದು ದಿನಗಳ ಕಾಲ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ದಕ್ಷಿಣ, ಉತ್ತರ ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ.  ಗಂಟೆಗೆ 50 ಕಿ.ಮಿ ವೇಗದಲ್ಲಿ ಗಾಳಿ ಬೀಸಲಿದ್ದು ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ನಿನ್ನೆ ಭಾನುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ  ಸುರಿದಿದ್ದು, ಬಿಸಿಲ ಬೇಗೆ ಆರಿದಂತಾಗಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ [&#8230;]</p>
<p>The post <a href="https://www.justkannada.in/rain-5-days/">ಇಂದಿನಿಂದ 5 ದಿನ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,30,2026 (<a href="http://www.justkannada.in">www.justkannada.in</a>): </strong> ಇಂದಿನಿಂದ ಐದು ದಿನಗಳ ಕಾಲ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ದಕ್ಷಿಣ, ಉತ್ತರ ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ.  ಗಂಟೆಗೆ 50 ಕಿ.ಮಿ ವೇಗದಲ್ಲಿ ಗಾಳಿ ಬೀಸಲಿದ್ದು ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.</p>
<p>ನಿನ್ನೆ ಭಾನುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ  ಸುರಿದಿದ್ದು, ಬಿಸಿಲ ಬೇಗೆ ಆರಿದಂತಾಗಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>
<p>ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಮೈಸೂರು, ಕೋಲಾರ ಮತ್ತು ಹಾಸನ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.</p>
<p>Key words: Rain, 5 days, Meteorological Department, forecast</p>
<p>The post <a href="https://www.justkannada.in/rain-5-days/">ಇಂದಿನಿಂದ 5 ದಿನ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ ಆ.15ರವರೆಗೆ ಭಾರಿ ಮಳೆ ಮುನ್ಸೂಚನೆ.</title>
		<link>https://www.justkannada.in/heavy-rains-3/</link>
		
		<dc:creator><![CDATA[prashanth]]></dc:creator>
		<pubDate>Tue, 12 Aug 2025 11:46:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[forecast]]></category>
		<category><![CDATA[Heavy rains]]></category>
		<category><![CDATA[State]]></category>
		<guid isPermaLink="false">https://www.justkannada.in/?p=143932</guid>

					<description><![CDATA[<p>ಬೆಂಗಳೂರು,ಆಗಸ್ಟ್,12,2025 (www.justkannada.in):  ರಾಜ್ಯದಲ್ಲಿ ಆಗಸ್ಟ್ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ಆಗಸ್ಟ್ 13 ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಮುಂದಿನ ವಾರ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ದಕ್ಷಿಣ ಒಳನಾಡಿನಲ್ಲಿ  ಆಗಸ್ಟ್ 15ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 16 ರಂದು ಕರಾವಳಿ ಜಿಲ್ಲೆಗಳು ಸೇರಿ ರಾಜ್ಯದಲ್ಲಿ ಯಲ್ಲೋ ಅಲರ್ಟ್ [&#8230;]</p>
<p>The post <a href="https://www.justkannada.in/heavy-rains-3/">ರಾಜ್ಯದಲ್ಲಿ ಆ.15ರವರೆಗೆ ಭಾರಿ ಮಳೆ ಮುನ್ಸೂಚನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,12,2025 (<a href="http://www.justkannada.in">www.justkannada.in</a>):</strong>  ರಾಜ್ಯದಲ್ಲಿ ಆಗಸ್ಟ್ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ಆಗಸ್ಟ್ 13 ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಮುಂದಿನ ವಾರ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>
<p>ಉತ್ತರ ಒಳನಾಡು ದಕ್ಷಿಣ ಒಳನಾಡಿನಲ್ಲಿ  ಆಗಸ್ಟ್ 15ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 16 ರಂದು ಕರಾವಳಿ ಜಿಲ್ಲೆಗಳು ಸೇರಿ ರಾಜ್ಯದಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.</p>
<p>ಆಗಸ್ಟ್ 13 ರಿಂದ 17ರ ವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ ಜಿಲ್ಲೆಗಳ ಹಲವು ಕಡೆ ಭಾರಿ ಮಳೆ ಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.</p>
<p>ಆಗಸ್ಟ್ 12 ರಿಂದ 18ರವರೆಗೆ ಬೆಂಗಳೂರಿನ ಕೆಲವೆಡೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.</p>
<p>Key words: Heavy rains, forecast , state</p>
<p>The post <a href="https://www.justkannada.in/heavy-rains-3/">ರಾಜ್ಯದಲ್ಲಿ ಆ.15ರವರೆಗೆ ಭಾರಿ ಮಳೆ ಮುನ್ಸೂಚನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯಾದ್ಯಂತ ನಾಲ್ಕು ದಿನಗಳ ಕಾಲ ಮಳೆ ಮುನ್ಸೂಚನೆ: ಯಲ್ಲೋ ಅಲರ್ಟ್ ಘೋಷಣೆ</title>
		<link>https://www.justkannada.in/rain-forecast/</link>
		
		<dc:creator><![CDATA[prashanth]]></dc:creator>
		<pubDate>Thu, 01 May 2025 05:02:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[forecast]]></category>
		<category><![CDATA[four days]]></category>
		<category><![CDATA[rain]]></category>
		<category><![CDATA[state: Yellow alert]]></category>
		<guid isPermaLink="false">https://www.justkannada.in/?p=139665</guid>

					<description><![CDATA[<p>ಬೆಂಗಳೂರು, ಮೇ, 1,2025 (www.justkannada.in): ಬೆಂಗಳೂರು ಸೇರಿ ರಾಜ್ಯಾದ್ಯಂತ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಹಲವು  ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಕಳೆದ ಎರಡು ವಾರಗಳಿಂದ ನಾನಾ ಕಡೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು , ನಿನ್ನೆ ರಾತ್ರಿ ಬೆಂಗಳೂರು ಮೈಸೂರು ಮಂಡ್ಯ ಸೇರಿ ಹಲವು ಕಡೆಗಳಲ್ಲಿ ವರುಣ ಅಬ್ಬರಿಸಿದ್ದಾನೆ. ಈ ಮಧ್ಯೆ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆ  ನೀಡಿದೆ. ಮೈಸೂರು, ಮಂಡ್ಯ, ಕೋಲಾರ, ಕೊಡಗು, [&#8230;]</p>
<p>The post <a href="https://www.justkannada.in/rain-forecast/">ರಾಜ್ಯಾದ್ಯಂತ ನಾಲ್ಕು ದಿನಗಳ ಕಾಲ ಮಳೆ ಮುನ್ಸೂಚನೆ: ಯಲ್ಲೋ ಅಲರ್ಟ್ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಮೇ, 1,2025 (www.justkannada.in):</strong> ಬೆಂಗಳೂರು ಸೇರಿ ರಾಜ್ಯಾದ್ಯಂತ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಹಲವು  ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈಗಾಗಲೇ ಕಳೆದ ಎರಡು ವಾರಗಳಿಂದ ನಾನಾ ಕಡೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು , ನಿನ್ನೆ ರಾತ್ರಿ ಬೆಂಗಳೂರು ಮೈಸೂರು ಮಂಡ್ಯ ಸೇರಿ ಹಲವು ಕಡೆಗಳಲ್ಲಿ ವರುಣ ಅಬ್ಬರಿಸಿದ್ದಾನೆ. ಈ ಮಧ್ಯೆ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆ  ನೀಡಿದೆ.</p>
<p>ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.</p>
<p>ಬೆಂಗಳೂರು ಬೆಂಗಳೂರು ಗ್ರಾಮಾಂತರ, ಕೋಲಾರ ಚಿಕ್ಕಬಳ್ಳಾಪುರ, ತುಮಕೂರು ಚಿತ್ರದುರ್ಗ ಶಿವಮೊಗ್ಗ ಮೈಸೂರು, ಮಂಡ್ಯ,  ಚಿಕ್ಕಮಗಳೂರು ಚಾಮರಾಜನಗರ ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ  ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.</p>
<p>Key words: Rain, forecast, four days, state: Yellow alert</p>
<p>The post <a href="https://www.justkannada.in/rain-forecast/">ರಾಜ್ಯಾದ್ಯಂತ ನಾಲ್ಕು ದಿನಗಳ ಕಾಲ ಮಳೆ ಮುನ್ಸೂಚನೆ: ಯಲ್ಲೋ ಅಲರ್ಟ್ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ 5 ದಿನಗಳ ಕಾಲ ಮಳೆಯ ಮುನ್ಸೂಚನೆ ನೀಡಿ ಹವಮಾನ ಇಲಾಖೆ.</title>
		<link>https://www.justkannada.in/meteorological-department-forecast-rain-5-days-state/</link>
		
		<dc:creator><![CDATA[prashanth]]></dc:creator>
		<pubDate>Wed, 29 Nov 2023 04:46:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[5 days]]></category>
		<category><![CDATA[forecast]]></category>
		<category><![CDATA[Meteorological Department]]></category>
		<category><![CDATA[rain]]></category>
		<category><![CDATA[State]]></category>
		<guid isPermaLink="false">https://www.justkannada.in/?p=115826</guid>

					<description><![CDATA[<p>ಬೆಂಗಳೂರು,ನವೆಂಬರ್,29,2023(www.justkannada.in):  ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಸ್ವಲ್ಪ ಶೀತ ವಾತಾವರಣ ಹೆಚ್ಚಿರುವ ಬಗ್ಗೆಯೂ ಹವಮಾನ ಇಲಾಖೆ ಮುನ್ಸೂ ಚನೆ ನೀಡಿದೆ. ದಕ್ಷಿಣ ಕನ್ನಡ,  ಉತ್ತರ ಕನ್ನಡ, ಉಡುಪಿ, ಬೀದರ್,  ಧಾರವಾಡ,  ಗದಗ, ಹಾವೇರಿ, ಕೊಪ್ಪಳ ವಿಜಯಪುರ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ,  ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಮಳೆಯಾಗಲಿದೆ ಎಂದು [&#8230;]</p>
<p>The post <a href="https://www.justkannada.in/meteorological-department-forecast-rain-5-days-state/">ರಾಜ್ಯದಲ್ಲಿ 5 ದಿನಗಳ ಕಾಲ ಮಳೆಯ ಮುನ್ಸೂಚನೆ ನೀಡಿ ಹವಮಾನ ಇಲಾಖೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,29,2023(<a href="http://www.justkannada.in">www.justkannada.in</a>):</strong>  ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದಿನಿಂದ ಸ್ವಲ್ಪ ಶೀತ ವಾತಾವರಣ ಹೆಚ್ಚಿರುವ ಬಗ್ಗೆಯೂ ಹವಮಾನ ಇಲಾಖೆ ಮುನ್ಸೂ ಚನೆ ನೀಡಿದೆ. ದಕ್ಷಿಣ ಕನ್ನಡ,  ಉತ್ತರ ಕನ್ನಡ, ಉಡುಪಿ, ಬೀದರ್,  ಧಾರವಾಡ,  ಗದಗ, ಹಾವೇರಿ, ಕೊಪ್ಪಳ ವಿಜಯಪುರ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ,  ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ.<img loading="lazy" decoding="async" class="aligncenter size-full wp-image-115007" src="https://www.justkannada.in/wp-content/uploads/2023/11/rain.jpg" alt="" width="500" height="375" srcset="https://www.justkannada.in/wp-content/uploads/2023/11/rain.jpg 500w, https://www.justkannada.in/wp-content/uploads/2023/11/rain-300x225.jpg 300w, https://www.justkannada.in/wp-content/uploads/2023/11/rain-265x198.jpg 265w" sizes="auto, (max-width: 500px) 100vw, 500px" /></p>
<p>ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡಿಸೆಂಬರ್ 2ರವರೆಗೆ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ.  ಉತ್ತರ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.</p>
<p>Key words: Meteorological department &#8211; forecast -rain &#8211; 5 days &#8211; state.</p>
<p>The post <a href="https://www.justkannada.in/meteorological-department-forecast-rain-5-days-state/">ರಾಜ್ಯದಲ್ಲಿ 5 ದಿನಗಳ ಕಾಲ ಮಳೆಯ ಮುನ್ಸೂಚನೆ ನೀಡಿ ಹವಮಾನ ಇಲಾಖೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ.</title>
		<link>https://www.justkannada.in/rain-many-districts-state-today-meteorological-department-forecast/</link>
		
		<dc:creator><![CDATA[prashanth]]></dc:creator>
		<pubDate>Tue, 05 Sep 2023 04:43:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Department]]></category>
		<category><![CDATA[forecast]]></category>
		<category><![CDATA[Meteorological]]></category>
		<category><![CDATA[Rain - many districts]]></category>
		<category><![CDATA[State]]></category>
		<category><![CDATA[Today]]></category>
		<guid isPermaLink="false">https://www.justkannada.in/?p=111927</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,5,2023(www.justkannada.in):  ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮಳೆ ಮುನ್ಸೂಚನೆ ನೀಡಿದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕರಾವಳಿ ವಲಯದಲ್ಲಿ ಜಾಸ್ತಿ ಮಳೆಯಾಗಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಧ್ಯ ಕರ್ನಾಟಕದ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಮಂಗಳೂರು, ಉಡುಪಿ, ಉತ್ತರ ಕನ್ನಡದ ಕರಾವಳಿ ಭಾಗಗಳಲ್ಲಿ ವರುಣಾರ್ಭಟ ಜೋರಾಗಲಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದ ದಕ್ಷಿಣ ಭಾಗ, ಉತ್ತರ ಕನ್ನಡದ ಪೂರ್ವಭಾಗ, ಧಾರವಾಡ, ಹಾವೇರಿ, [&#8230;]</p>
<p>The post <a href="https://www.justkannada.in/rain-many-districts-state-today-meteorological-department-forecast/">ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,5,2023(<a href="http://www.justkannada.in">www.justkannada.in</a>):</strong>  ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮಳೆ ಮುನ್ಸೂಚನೆ ನೀಡಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕರಾವಳಿ ವಲಯದಲ್ಲಿ ಜಾಸ್ತಿ ಮಳೆಯಾಗಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಧ್ಯ ಕರ್ನಾಟಕದ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.<img loading="lazy" decoding="async" class="aligncenter size-full wp-image-107027" src="https://www.justkannada.in/wp-content/uploads/2023/05/rain.jpg" alt="" width="500" height="281" srcset="https://www.justkannada.in/wp-content/uploads/2023/05/rain.jpg 500w, https://www.justkannada.in/wp-content/uploads/2023/05/rain-300x169.jpg 300w" sizes="auto, (max-width: 500px) 100vw, 500px" /></p>
<p>ಮಂಗಳೂರು, ಉಡುಪಿ, ಉತ್ತರ ಕನ್ನಡದ ಕರಾವಳಿ ಭಾಗಗಳಲ್ಲಿ ವರುಣಾರ್ಭಟ ಜೋರಾಗಲಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದ ದಕ್ಷಿಣ ಭಾಗ, ಉತ್ತರ ಕನ್ನಡದ ಪೂರ್ವಭಾಗ, ಧಾರವಾಡ, ಹಾವೇರಿ, ಗದಗ, ವಿಜಯನಗರ ಜಿಲ್ಲೆಗೆ ಸಾಧಾರಣ ಮಳೆಯಾಗಬಹುದು. ಮೈಸೂರು, ಚಾಮರಾಜನಗರ, ಮಂಡ್ಯದ ದಕ್ಷಿಣ &#8211; ಪಶ್ಚಿಮ, ಚಿತ್ರದುರ್ಗ, ಬಳ್ಳಾರಿ, ಹುಬ್ಬಳ್ಳಿ ಧಾರವಾಡದ ಉತ್ತರ ಭಾಗ, ಬೆಳಗಾವಿ, ಬಾಗಲಕೋಟೆಗೆ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>
<p>Key words: Rain &#8211; many districts – state- today-Meteorological- department -forecast.</p>
<p>The post <a href="https://www.justkannada.in/rain-many-districts-state-today-meteorological-department-forecast/">ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಾಯುಭಾರ ಕುಸಿತ: ರಾಜ್ಯದಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ.</title>
		<link>https://www.justkannada.in/rain-forecast-again-state/</link>
		
		<dc:creator><![CDATA[JK Desk]]></dc:creator>
		<pubDate>Mon, 21 Nov 2022 05:08:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[again]]></category>
		<category><![CDATA[forecast]]></category>
		<category><![CDATA[rain]]></category>
		<category><![CDATA[State]]></category>
		<guid isPermaLink="false">https://www.justkannada.in/?p=99959</guid>

					<description><![CDATA[<p>ಬೆಂಗಳೂರು,ನವೆಂಬರ್,21,2022(www.justkannada.in): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇತ್ತೀಚೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿದ್ದಿದ್ದ ಮಳೆರಾಯ ಇದೀಗ ಮತ್ತೆ ಅರ್ಭಟಿಸಲಿದ್ದಾನೆ. ನಾಳೆಯಿಂದ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರು ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಸೇರಿ ಹಲವೆಡೆ ವರುಣ ಅಬ್ಬರಿಸಲಿದ್ದಾನೆ ಎನ್ನಲಾಗಿದೆ. Key words: Rain- forecast -again &#8211; state.</p>
<p>The post <a href="https://www.justkannada.in/rain-forecast-again-state/">ವಾಯುಭಾರ ಕುಸಿತ: ರಾಜ್ಯದಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,21,2022(<a href="http://www.justkannada.in">www.justkannada.in</a>):</strong> ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.<a href="https://www.justkannada.in/wp-content/uploads/2022/09/jk-logo.jpg"><img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></a></p>
<p>ಇತ್ತೀಚೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿದ್ದಿದ್ದ ಮಳೆರಾಯ ಇದೀಗ ಮತ್ತೆ ಅರ್ಭಟಿಸಲಿದ್ದಾನೆ. ನಾಳೆಯಿಂದ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.<a href="https://www.justkannada.in/wp-content/uploads/2022/07/rain.jpg"><img loading="lazy" decoding="async" class="aligncenter size-full wp-image-92656" src="https://www.justkannada.in/wp-content/uploads/2022/07/rain.jpg" alt="" width="500" height="283" srcset="https://www.justkannada.in/wp-content/uploads/2022/07/rain.jpg 500w, https://www.justkannada.in/wp-content/uploads/2022/07/rain-300x170.jpg 300w" sizes="auto, (max-width: 500px) 100vw, 500px" /></a></p>
<p>ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರು ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಸೇರಿ ಹಲವೆಡೆ ವರುಣ ಅಬ್ಬರಿಸಲಿದ್ದಾನೆ ಎನ್ನಲಾಗಿದೆ.</p>
<p>Key words: Rain- forecast -again &#8211; state.</p>
<p>The post <a href="https://www.justkannada.in/rain-forecast-again-state/">ವಾಯುಭಾರ ಕುಸಿತ: ರಾಜ್ಯದಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>6 ದಿನಗಳ ಕಾಲ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ</title>
		<link>https://www.justkannada.in/6-daysrainfalllikelyacrossstatemeteorologicaldepartmentforecast/</link>
		
		<dc:creator><![CDATA[JK Desk]]></dc:creator>
		<pubDate>Mon, 07 Dec 2020 05:26:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[6 days]]></category>
		<category><![CDATA[across]]></category>
		<category><![CDATA[Department]]></category>
		<category><![CDATA[forecast]]></category>
		<category><![CDATA[likely]]></category>
		<category><![CDATA[Meteorological]]></category>
		<category><![CDATA[Rainfall]]></category>
		<category><![CDATA[State]]></category>
		<guid isPermaLink="false">https://www.justkannada.in/?p=47799</guid>

					<description><![CDATA[<p>ಬೆಂಗಳೂರು,ಡಿಸೆಂಬರ್,07,2020(www.justkannada.in) : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 6 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 2-3 ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ತೀರ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿ.12ರವರೆಗೂ ಮಳೆ ಸುರಿಯಲಿದೆ ಎಂದು ತಿಳಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದಕ್ಷಿಣ ಭಾರತದ ಕರಾವಳಿ ತೀರಕ್ಕೆ ಬುರೇವಿ ಚಂಡಮಾರುತ ಅಪ್ಪಳಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಬೆಂಗಳೂರು [&#8230;]</p>
<p>The post <a href="https://www.justkannada.in/6-daysrainfalllikelyacrossstatemeteorologicaldepartmentforecast/">6 ದಿನಗಳ ಕಾಲ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,07,2020(www.justkannada.in)</strong> : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 6 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>
<p><img loading="lazy" decoding="async" class="aligncenter size-full wp-image-46949" src="https://www.justkannada.in/wp-content/uploads/2020/11/jkn.jpg" alt="logo-justkannada-mysore" width="170" height="170" /></p>
<p>2-3 ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ತೀರ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿ.12ರವರೆಗೂ ಮಳೆ ಸುರಿಯಲಿದೆ ಎಂದು ತಿಳಿಸಲಾಗಿದೆ.</p>
<p>ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದಕ್ಷಿಣ ಭಾರತದ ಕರಾವಳಿ ತೀರಕ್ಕೆ ಬುರೇವಿ ಚಂಡಮಾರುತ ಅಪ್ಪಳಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದಿನಿಂದ 6 ದಿನಗಳ ಕಾಲ ಅಂದರೆ ಡಿ.12ರವರೆಗೂ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.</p>
<p><img loading="lazy" decoding="async" class="aligncenter size-full wp-image-47801" src="https://www.justkannada.in/wp-content/uploads/2020/12/02-3.jpg" alt="6 days,Rainfall,likely,across,state,Meteorological,department,forecast" width="864" height="528" /></p>
<p>ಬೆಂಗಳೂರಿನಲ್ಲಿ ಇನ್ನು ಮೂರು ದಿನ ಬೆಂಗಳೂರಿನಲ್ಲಿ ಗರಿಷ್ಠ 24 ಹಾಗೂ ಕನಿಷ್ಟ 19 ಡಿಗ್ರಿ ಸೆಲ್ಷಿಯಸ್ ತಾಪಮಾನ ಇರಲಿದ್ದು, ಚಳಿ ಹೆಚ್ಚಾಗಲಿದೆ. ತುಂತುರು ಮಳೆಯೂ ಸುರಿಯುವ ಸಾಧ್ಯತೆ ಇರುವುದರಿಂದ ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ.</p>
<p>key words :<span lang="en"> 6 days-Rainfall-likely-across-state-Meteorological- department-forecast</span></p>
<p>The post <a href="https://www.justkannada.in/6-daysrainfalllikelyacrossstatemeteorologicaldepartmentforecast/">6 ದಿನಗಳ ಕಾಲ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
