<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>forest department Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/forest-department/feed/" rel="self" type="application/rss+xml" />
	<link>https://www.justkannada.in/tag/forest-department/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 28 Jul 2026 09:58:48 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>forest department Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/forest-department/</link>
	<width>32</width>
	<height>32</height>
</image> 
	<item>
		<title>ಬಂಡೀಪುರ ಪರಿಸರ ಸೂಕ್ಷ್ಮ ವಲಯದಲ್ಲಿ ಅಕ್ರಮ ಕಾಮಗಾರಿ ಆರೋಪ; ಕಾನೂನು ಕ್ರಮಕ್ಕೆ ಅರಣ್ಯ ಇಲಾಖೆ ಶಿಫಾರಸು</title>
		<link>https://www.justkannada.in/bandipur-forest-department/</link>
		
		<dc:creator><![CDATA[prashanth]]></dc:creator>
		<pubDate>Tue, 28 Jul 2026 09:58:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[action]]></category>
		<category><![CDATA[Bandipur.]]></category>
		<category><![CDATA[forest department]]></category>
		<category><![CDATA[Illegal construction]]></category>
		<guid isPermaLink="false">https://www.justkannada.in/?p=157864</guid>

					<description><![CDATA[<p>ಮೈಸೂರು,ಜುಲೈ,28,2026 (www.justkannada.in): ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯ (ESZ) ವ್ಯಾಪ್ತಿಯ ಮಂಗಲ ಗ್ರಾಮದ ಹಲವು ಸರ್ವೆ ನಂಬರ್‌ಗಳಲ್ಲಿರುವ ಜಮೀನಿನಲ್ಲಿ ಅನುಮತಿ ಪಡೆಯದೆ ರಸ್ತೆ ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಕೆ.ವಿ. ಪ್ರಸಾದ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ವರದಿ ಸಲ್ಲಿಸಿದ್ದಾರೆ. ಅರಣ್ಯ ಇಲಾಖೆ ಪರಿಶೀಲನೆಯಲ್ಲಿ ಜಲ್ಲಿ, ಎಂ-ಸ್ಯಾಂಡ್ ಬಳಸಿ ರಸ್ತೆ ಹಾಗೂ ಕಟ್ಟಡ ನಿರ್ಮಾಣ, ಸೋಲಾರ್ ಬೇಲಿ ನಿರ್ಮಾಣ [&#8230;]</p>
<p>The post <a href="https://www.justkannada.in/bandipur-forest-department/">ಬಂಡೀಪುರ ಪರಿಸರ ಸೂಕ್ಷ್ಮ ವಲಯದಲ್ಲಿ ಅಕ್ರಮ ಕಾಮಗಾರಿ ಆರೋಪ; ಕಾನೂನು ಕ್ರಮಕ್ಕೆ ಅರಣ್ಯ ಇಲಾಖೆ ಶಿಫಾರಸು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,28,2026 (www.justkannada.in):</strong> ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯ (ESZ) ವ್ಯಾಪ್ತಿಯ ಮಂಗಲ ಗ್ರಾಮದ ಹಲವು ಸರ್ವೆ ನಂಬರ್‌ಗಳಲ್ಲಿರುವ ಜಮೀನಿನಲ್ಲಿ ಅನುಮತಿ ಪಡೆಯದೆ ರಸ್ತೆ ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಕೆ.ವಿ. ಪ್ರಸಾದ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ವರದಿ ಸಲ್ಲಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಅರಣ್ಯ ಇಲಾಖೆ ಪರಿಶೀಲನೆಯಲ್ಲಿ ಜಲ್ಲಿ, ಎಂ-ಸ್ಯಾಂಡ್ ಬಳಸಿ ರಸ್ತೆ ಹಾಗೂ ಕಟ್ಟಡ ನಿರ್ಮಾಣ, ಸೋಲಾರ್ ಬೇಲಿ ನಿರ್ಮಾಣ ಹಾಗೂ ಜಮೀನನ್ನು ವಾಣಿಜ್ಯ ಉದ್ದೇಶದ ಲೇಔಟ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವುದು ಕಂಡುಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.<img decoding="async" class="aligncenter size-full wp-image-106397" src="https://www.justkannada.in/wp-content/uploads/2023/04/bandipur.jpg" alt="" width="500" height="280" srcset="https://www.justkannada.in/wp-content/uploads/2023/04/bandipur.jpg 500w, https://www.justkannada.in/wp-content/uploads/2023/04/bandipur-300x168.jpg 300w" sizes="(max-width: 500px) 100vw, 500px" /></p>
<p>ಈ ಹಿಂದೆ ಕಾಮಗಾರಿ ಸ್ಥಗಿತಗೊಳಿಸುವಂತೆ ಮೌಖಿಕ ಸೂಚನೆ ಹಾಗೂ ನೋಟಿಸ್ ನೀಡಿದ್ದರೂ ಯಾವುದೇ ಅನುಮತಿ ಪಡೆಯದೆ ಕಾಮಗಾರಿ ಮುಂದುವರಿಸಿರುವುದು ಪರಿಸರ ಸಂರಕ್ಷಣಾ ಕಾಯ್ದೆ-1986 ಮತ್ತು ಪರಿಸರ ಸೂಕ್ಷ್ಮ ವಲಯ ಅಧಿಸೂಚನೆಯ ಉಲ್ಲಂಘನೆಯಾಗಿದೆ ಎಂದು ಅರಣ್ಯ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಾನಿಟರಿಂಗ್ ಸಮಿತಿಗೆ ಶಿಫಾರಸು ಮಾಡಲಾಗಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ENGLISH SUMMARY&#8230;</p>
<p>Bandipur ESZ: Forest Department seeks action over alleged illegal construction</p>
<p>Mysuru: The Karnataka Forest Department has recommended legal action against K.V. Prasad for allegedly carrying out unauthorized road and building construction in the Eco-Sensitive Zone (ESZ) of the Bandipur Tiger Reserve without obtaining mandatory approvals.</p>
<p>According to the department, inspections found roads, building foundations and other developments that appeared to be part of a commercial layout. Despite earlier notices directing the work to stop, the construction allegedly continued, violating the Environment (Protection) Act, 1986 and ESZ regulations. The matter has been referred to the Bandipur ESZ Monitoring Committee for further action.</p>
<p>Key words: Bandipur, Forest Department,  action, illegal construction</p>
<p>The post <a href="https://www.justkannada.in/bandipur-forest-department/">ಬಂಡೀಪುರ ಪರಿಸರ ಸೂಕ್ಷ್ಮ ವಲಯದಲ್ಲಿ ಅಕ್ರಮ ಕಾಮಗಾರಿ ಆರೋಪ; ಕಾನೂನು ಕ್ರಮಕ್ಕೆ ಅರಣ್ಯ ಇಲಾಖೆ ಶಿಫಾರಸು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ ಸಭೆ: ಅಧಿಕಾರಿಗಳಿಗೆ ಹಲವು ಸೂಚನೆಗಳನ್ನ ನೀಡಿದ ಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/forest-department-cm-dk-shivakumar/</link>
		
		<dc:creator><![CDATA[prashanth]]></dc:creator>
		<pubDate>Tue, 30 Jun 2026 05:46:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM DK Shivakumar]]></category>
		<category><![CDATA[forest department]]></category>
		<category><![CDATA[meeting]]></category>
		<category><![CDATA[Progress]]></category>
		<category><![CDATA[Review]]></category>
		<guid isPermaLink="false">https://www.justkannada.in/?p=156701</guid>

					<description><![CDATA[<p>ಬೆಂಗಳೂರು,ಜೂನ್,30,2026 (www.justkannada.in): ಗಣಿಗಾರಿಕೆ ಸೇರಿ ನಾನಾ ಚಟುವಟಿಕೆಗಳಿಗೆ ಸರ್ಕಾರಿ ಜಾಗ ಪಡೆದು ವರ್ಷಗಳ ಕಾಲ ಚಟುವಟಿಕೆ ಆರಂಭಿಸದಿದ್ದರೆ ಕ್ರಮ ಕೈಗೊಳ್ಳಿ. ಬಾಕಿ ಇರುವ ಅರಣ್ಯ ಅನುಮತಿ ಪ್ರಕರಣಗಳನ್ನು ಜುಲೈ 15ರೊಳಗೆ ಇತ್ಯರ್ಥಪಡಿಸಿ ಎಂದು ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದರು. ವಿಧಾನಸೌಧದಲ್ಲಿ ನಡೆದ ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಿಎಂ ಡಿ.ಕೆ ಶಿವಕುಮಾರ್, ಅರಣ್ಯವಾಸಿಗಳ ಹಕ್ಕುಗಳ ರಕ್ಷಣೆ, ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಿ. ನಮ್ಮ ಅರಣ್ಯ ಪ್ರಾಣಿ ಸಂಪತ್ತು ಅಮೂಲ್ಯವಾದದ್ದು. ಸಂರಕ್ಷಣೆ ಪರಿಣಾಮಕಾರಿಯಾಗಿ [&#8230;]</p>
<p>The post <a href="https://www.justkannada.in/forest-department-cm-dk-shivakumar/">ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ ಸಭೆ: ಅಧಿಕಾರಿಗಳಿಗೆ ಹಲವು ಸೂಚನೆಗಳನ್ನ ನೀಡಿದ ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,30,2026 (<a href="http://www.justkannada.in">www.justkannada.in</a>):</strong> ಗಣಿಗಾರಿಕೆ ಸೇರಿ ನಾನಾ ಚಟುವಟಿಕೆಗಳಿಗೆ ಸರ್ಕಾರಿ ಜಾಗ ಪಡೆದು ವರ್ಷಗಳ ಕಾಲ ಚಟುವಟಿಕೆ ಆರಂಭಿಸದಿದ್ದರೆ ಕ್ರಮ ಕೈಗೊಳ್ಳಿ. ಬಾಕಿ ಇರುವ ಅರಣ್ಯ ಅನುಮತಿ ಪ್ರಕರಣಗಳನ್ನು ಜುಲೈ 15ರೊಳಗೆ ಇತ್ಯರ್ಥಪಡಿಸಿ ಎಂದು ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವಿಧಾನಸೌಧದಲ್ಲಿ ನಡೆದ ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಿಎಂ ಡಿ.ಕೆ ಶಿವಕುಮಾರ್, ಅರಣ್ಯವಾಸಿಗಳ ಹಕ್ಕುಗಳ ರಕ್ಷಣೆ, ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಿ. ನಮ್ಮ ಅರಣ್ಯ ಪ್ರಾಣಿ ಸಂಪತ್ತು ಅಮೂಲ್ಯವಾದದ್ದು. ಸಂರಕ್ಷಣೆ ಪರಿಣಾಮಕಾರಿಯಾಗಿ ಆಗಬೇಕು. ಕೈಗಾರಿಕೆ ಹಾಗೂ ಗಣಿಗಾರಿಕೆ ಯೋಜನೆಗಳಿಗೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ನಿಗದಿತ ಕಾಲಮಿತಿಯೊಳಗೆ ನೀಡುವ ವ್ಯವಸ್ಥೆ ಮಾಡಬೇಕು. ಸರ್ಕಾರದ ಜಾಗವನ್ನು ಪಡೆದು ಐದಾರು ವರ್ಷಗಳ ಕಾಲ ಖಾಲಿ ಬಿಟ್ಟರೆ ಸರ್ಕಾರಕ್ಕೆ ಯಾವುದೇ ಆದಾಯ ದೊರೆಯುವುದಿಲ್ಲ. ಅಷ್ಟೇ ಅಲ್ಲದೆ, ಈ ಅವಧಿಯಲ್ಲಿ ಉತ್ಪಾದನಾ ವೆಚ್ಚ, ಸರಕುಗಳ ಬೆಲೆ ಹಾಗೂ ಯೋಜನೆಯ ಒಟ್ಟು ಮೌಲ್ಯವೂ ಹೆಚ್ಚಾಗುತ್ತದೆ. ಇಂತಹ ವಿಳಂಬವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.</p>
<p>ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ತುಷಾರ ಗಿರಿನಾಥ್ ಅವರು, ಬಾಕಿ ಇರುವ ಎಲ್ಲಾ ಹಳೆಯ ಅರಣ್ಯ ಅನುಮತಿ ಪ್ರಕರಣಗಳನ್ನು ಜುಲೈ 15ರೊಳಗೆ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.</p>
<p>ಅರಣ್ಯ ಭೂಮಿ ಒತ್ತುವರಿ ತೆರವು, ಮಾನವ–ವನ್ಯಜೀವಿ ಸಂಘರ್ಷ ತಡೆ ಹಾಗೂ ಅರಣ್ಯ ಸಂರಕ್ಷಣೆಗೆ ಸಂಬಂಧಿಸಿದ ಕ್ರಮಗಳ ಕುರಿತು ಸಿಎಂ ಡಿಕೆ ಶಿವಕುಮಾರ್ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಅರಣ್ಯವಾಸಿಗಳ ಅರಣ್ಯ ಹಕ್ಕುಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು. ಸಣ್ಣಪುಟ್ಟ ನೆಪಗಳನ್ನು ಮುಂದಿಟ್ಟು ಅವರಿಗೆ ತೊಂದರೆ ನೀಡಬಾರದು. ನಿಯಮಾನುಸಾರ ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಸೂಚಿಸಿದರು.</p>
<p>ನೆಡುತೋಪು ನಿರ್ಮಾಣ ಹಾಗೂ ಸಾರ್ವಜನಿಕರಿಗೆ ಸಸಿ ವಿತರಣೆ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>
<p>ಇಲಾಖೆಯ ಆಡಳಿತ ವ್ಯವಸ್ಥೆ, ಪ್ರಮುಖ ಯೋಜನೆಗಳು ಹಾಗೂ ವಿವಿಧ ಹಂತಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಸಮಗ್ರ ಮಾಹಿತಿ ಪಡೆದು, ಅಗತ್ಯ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವ ಕುರಿತು ಸಿಎಂ ಡಿಕೆ ಶಿವಕುಮಾರ್ ಚರ್ಚೆ ನಡೆಸಿದರು.<img loading="lazy" decoding="async" class="aligncenter size-full wp-image-101304" src="https://www.justkannada.in/wp-content/uploads/2022/12/dks.jpg" alt="" width="500" height="281" srcset="https://www.justkannada.in/wp-content/uploads/2022/12/dks.jpg 500w, https://www.justkannada.in/wp-content/uploads/2022/12/dks-300x169.jpg 300w" sizes="auto, (max-width: 500px) 100vw, 500px" /></p>
<p>ಬೆಳೆನಾಶ, ಜಾನುವಾರು ಜೀವಹಾನಿ, ಮಾನವ ಪ್ರಾಣ ಹಾನಿ, ಶಾಶ್ವತ ಅಂಗವಿಕಲತೆ, ಭಾಗಶಃ ಅಂಗವಿಕಲತೆ, ಮಾನವ ಗಾಯ, ಆಸ್ತಿನಾಶ, ಮಾಶಾಸನ ಗಳಿಗಾಗಿ 2025-2026ನೇ ಸಾಲಿನಲ್ಲಿ 6306 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಮಾನವ, ಅರಣ್ಯಜೀವಿ ಸಂಘರ್ಷ ತಪ್ಪಿಸಲು ರೈಲ್ವೆ ಬ್ಯಾರಿಕೇಡ್‌, ಆನೆತಡೆ ಕಂದಕ ಮತ್ತು ಸೌರತಂತಿ ಬೇಲಿಗಳನ್ನು ಅಳವಡಿಸಲಾಗುತ್ತಿರುವ ಬಗ್ಗೆ ಹಾಗೂ ಆನೆ ಕಾರ್ಯಪಡೆ, ಚಿರತೆ ಕಾರ್ಯಪಡೆ ಹಾಗೂ ಎಸ್‌ ಎಂಎಸ್‌ ಮತ್ತು ಇತರೆ ಡಿಜಿಟಲ್‌ ಬೋರ್ಡ್‌ಗಳ ಮೂಲಕ ಅರಿವು ಮೂಡಿಸುತ್ತಿರುವ ಪ್ರಮಾಣಗಳ ಬಗ್ಗೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.</p>
<p>ಇದಕ್ಕೆ ಪ್ರತಿಕ್ರಿಯಿಸಿದ  ಸಿಎಂ ಡಿಕೆ ಶಿವಕುಮಾರ್, ಪ್ರಾಣಿಗಳು ಸಹ ಈ ಎಲ್ಲಾ ಅಡೆತಡೆಗಳನ್ನು ದಾಟಲು ನಾನಾ ಮಾರ್ಗಗಳನ್ನು ಕಂಡುಕೊಳ್ಳುತ್ತವೆ. ಹೀಗಾಗಿ ಅಧಿಕಾರಿಗಳು ಕೂಡ ಆಗಾಗ ಇತರೆ ಹೊಸ ಮಾರ್ಗೋಪಾಯಗಳ ಬಗ್ಗೆ ಅಧ್ಯಯನ ನಡೆಸಬೇಕು ಎಂದು ಸೂಚನೆ ನೀಡಿದರು.</p>
<p>ಸಭೆಯಲ್ಲಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿ ಕುರಿತು ಪರಿಶೀಲನೆ ಮತ್ತು ಚರ್ಚೆ,  ಪ್ರಾಣಿ ಸಂಪತ್ತಿನ ಮೇಲೆ ನಿಗಾ ಇಡಲು ಥರ್ಮಲ್‌ ದ್ರೋಣ್‌ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.<img loading="lazy" decoding="async" class="aligncenter size-full wp-image-156702" src="https://www.justkannada.in/wp-content/uploads/2026/06/cm-dks.jpg" alt="" width="500" height="244" srcset="https://www.justkannada.in/wp-content/uploads/2026/06/cm-dks.jpg 500w, https://www.justkannada.in/wp-content/uploads/2026/06/cm-dks-300x146.jpg 300w, https://www.justkannada.in/wp-content/uploads/2026/06/cm-dks-150x73.jpg 150w" sizes="auto, (max-width: 500px) 100vw, 500px" /></p>
<p>ಶರಾವತಿ ಪಂಪ್ ಸ್ಟೋರೇಜ್‌, ಗೋವಾ ತಮ್ನೇರ್‌, ಕಳಸಾ ಬಂಡೂರಿ ಮತ್ತು ಬಿಡಿಎ ಫೆರಿಫೆರಲ್‌  ರಿಂಗ್‌ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಮತ್ತು  ಕೇಂದ್ರ ಅರಣ್ಯ ಇಲಾಖೆಗಳ ವಿವಿಧ ಹಂತಗಳಲ್ಲಿ ಬಾಕಿ ಇರುವ ಅರಣ್ಯ ಅನುಮತಿ ವಿಚಾರಗಳಲ್ಲಿ ತ್ವರಿತ ಗತಿಯಲ್ಲಿ ಕ್ರಮ ವಹಿಸುವಂತೆ ಸೂಚನೆ ನೀಡಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಸರಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ರಿತೇಶ್ ಕುಮಾರ್ ಸಿಂಗ್, ಅಂಜುಮ್ ಪರ್ವೇಜ್, ಕರ್ನಾಟಕ ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಸಿಎಂ ಆರ್ಥಿಕ ಸಲಹೆಗಾರ ಎಲ್ ಕೆ ಅತೀಕ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.</p>
<p>Key words: Forest Department, progress, review, meeting, CM DK Shivakumar</p>
<p>The post <a href="https://www.justkannada.in/forest-department-cm-dk-shivakumar/">ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ ಸಭೆ: ಅಧಿಕಾರಿಗಳಿಗೆ ಹಲವು ಸೂಚನೆಗಳನ್ನ ನೀಡಿದ ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> “ಕಿಲಾಡಿ ಕಾಡಾನೆಯಿಂದ ಪ್ರೀತಿಯ ಜಯಮಾರ್ತಾಂಡವರೆಗೆ… ಕೊನೆಗೆ ದುಃಖಾಂತ!”</title>
		<link>https://www.justkannada.in/jayamarthanda/</link>
		
		<dc:creator><![CDATA[mahesh]]></dc:creator>
		<pubDate>Wed, 20 May 2026 09:27:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[“Jayamarthanda]]></category>
		<category><![CDATA[A wild elephant]]></category>
		<category><![CDATA[forest department]]></category>
		<category><![CDATA[radio-collared]]></category>
		<guid isPermaLink="false">https://www.justkannada.in/?p=155034</guid>

					<description><![CDATA[<p>&#160; MYSORE, MAY.20,2026: ಹಾಸನ ಜಿಲ್ಲೆಯ ಸಕಲೇಶಪುರ ಸಮೀಪದ ಬಾಳ್ಳುಪೇಟೆಯಲ್ಲಿ ಒಮ್ಮೆ ಜನರ ನಿದ್ದೆ ಕೆಡಿಸಿದ್ದ ದೈತ್ಯ ಕಾಡಾನೆ. ಅರಣ್ಯ ಇಲಾಖೆಗೆ ಸವಾಲಾಗಿದ್ದ ಆ ಆನೆ… ಬಂಧನ, ಖೆಡ್ಡಾ, ತರಬೇತಿ… ಕೊನೆಗೆ ಎಲ್ಲರ ಮನಗೆದ್ದ ಸಾಕಾನೆ… ಆದರೆ ಅದರ ಬದುಕು ಕೊನೆಗೊಂಡಿದ್ದು ಹೃದಯ ಕಲುಕುವ ರೀತಿಯಲ್ಲಿ! ಇದು “ಜಯಮಾರ್ತಾಂಡ” ಎಂಬ ಆನೆಯ ನಿಜ ಜೀವನ ಕಥೆ… 🎙️ Story Begins ಸಕಲೇಶಪುರ ಸಮೀಪದ ಬಾಳ್ಳುಪೇಟೆಯ ಹೊಸೂರು ಎಸ್ಟೇಟ್ ಪ್ರದೇಶದಲ್ಲಿ ಈ ದೈತ್ಯ ಕಾಡಾನೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿತ್ತು. ಗ್ರಾಮದ [&#8230;]</p>
<p>The post <a href="https://www.justkannada.in/jayamarthanda/"> “ಕಿಲಾಡಿ ಕಾಡಾನೆಯಿಂದ ಪ್ರೀತಿಯ ಜಯಮಾರ್ತಾಂಡವರೆಗೆ… ಕೊನೆಗೆ ದುಃಖಾಂತ!”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>MYSORE, MAY.20,2026: ಹಾಸನ ಜಿಲ್ಲೆಯ ಸಕಲೇಶಪುರ ಸಮೀಪದ ಬಾಳ್ಳುಪೇಟೆಯಲ್ಲಿ ಒಮ್ಮೆ ಜನರ ನಿದ್ದೆ ಕೆಡಿಸಿದ್ದ ದೈತ್ಯ ಕಾಡಾನೆ. ಅರಣ್ಯ ಇಲಾಖೆಗೆ ಸವಾಲಾಗಿದ್ದ ಆ ಆನೆ… ಬಂಧನ, ಖೆಡ್ಡಾ, ತರಬೇತಿ… ಕೊನೆಗೆ ಎಲ್ಲರ ಮನಗೆದ್ದ ಸಾಕಾನೆ… ಆದರೆ ಅದರ ಬದುಕು ಕೊನೆಗೊಂಡಿದ್ದು ಹೃದಯ ಕಲುಕುವ ರೀತಿಯಲ್ಲಿ!</p>
<p>ಇದು “ಜಯಮಾರ್ತಾಂಡ” ಎಂಬ ಆನೆಯ ನಿಜ ಜೀವನ ಕಥೆ…</p>
<p><strong>🎙️ Story Begins</strong></p>
<p>ಸಕಲೇಶಪುರ ಸಮೀಪದ ಬಾಳ್ಳುಪೇಟೆಯ ಹೊಸೂರು ಎಸ್ಟೇಟ್ ಪ್ರದೇಶದಲ್ಲಿ ಈ ದೈತ್ಯ ಕಾಡಾನೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿತ್ತು. ಗ್ರಾಮದ ಜನರಿಗೆ ಇದು ಭಾರೀ ತಲೆನೋವಾಗಿತ್ತು. ಯಾಕಂದ್ರೆ ಈ ಆನೆ ರಾತ್ರಿ ವೇಳೆ ಪಡಿತರ ಅಂಗಡಿ ಕಂ ಮನೆಗೆ ದಾಂಗುಡಿ ಇಟ್ಟು ಭತ್ತ, ಅಕ್ಕಿ ಹಾಗೂ ಆಹಾರ ಪದಾರ್ಥಗಳನ್ನು ತಿನ್ನುತ್ತಿತ್ತು.</p>
<p>ಮನೆಯ ಕಿಟಕಿಗಳನ್ನೇ ಒಡೆದು ಸೊಂಡಿಲು ತೂರಿಸಿ ಆಹಾರ ಹುಡುಕುತ್ತಿದ್ದ ದೃಶ್ಯಗಳು ಗ್ರಾಮಸ್ಥರಲ್ಲಿ ಭೀತಿಯನ್ನುಂಟು ಮಾಡಿದ್ದವು. ಸ್ಥಳೀಯರು ಹಲವು ಬಾರಿ ಅರಣ್ಯ ಇಲಾಖೆಗೆ ದೂರು ನೀಡಿದ ಬಳಿಕ ಅಧಿಕಾರಿಗಳು ಕಾರ್ಯಪ್ರವೃತ್ತರಾದರು.</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong> Operation Capture</strong></p>
<p>ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಕೊನೆಗೂ ಆ ಕಾಡಾನೆಯನ್ನು ಸೆರೆ ಹಿಡಿಯಿತು. ಅದಕ್ಕೆ ರೇಡಿಯೋ ಕಾಲರ್ ಅಳವಡಿಸಿ, ಬಂಡಿಪುರದ ಮೊಳೆಹೊಳೆ ಅರಣ್ಯ ಪ್ರದೇಶಕ್ಕೆ ಓಡಿಸಲಾಯಿತು. ಅಧಿಕಾರಿಗಳಿಗೆ ಸಮಸ್ಯೆ ಮುಗಿದಂತೇ ಅನಿಸಿತ್ತು… ಆದರೆ ಇಲ್ಲೇ ಶುರುವಾಯ್ತು ಆನೆಯ “ಕಿಲಾಡಿ” ಕಥೆ!</p>
<p><img loading="lazy" decoding="async" class="alignnone size-full wp-image-110816" src="https://www.justkannada.in/wp-content/uploads/2023/08/elephant.jpg" alt="" width="500" height="281" srcset="https://www.justkannada.in/wp-content/uploads/2023/08/elephant.jpg 500w, https://www.justkannada.in/wp-content/uploads/2023/08/elephant-300x169.jpg 300w" sizes="auto, (max-width: 500px) 100vw, 500px" /></p>
<p><strong>🎙️ The Great Return</strong></p>
<p>ಬಂಡಿಪುರದಿಂದ ಬಿಡುಗಡೆಗೊಂಡ ಆನೆ, ಸತತ ೨೬ ದಿನಗಳ ಕಾಲ ಕಾಡು, ಬೆಟ್ಟ, ಹಾದಿಗಳನ್ನು ದಾಟಿ ಮತ್ತೆ ತನ್ನ ಹಳೆಯ ಟೆರಿಟೆರಿಗೆ ಮರಳಿತು!</p>
<p>ದೊಡ್ಡಬೆಟ್ಟ, ಸಕಲೇಶಪುರ ಮಾರ್ಗವಾಗಿ ಬಂದ ಈ ಆನೆ ಮತ್ತೆ ಬಾಳ್ಳುಪೇಟೆಯ ಅದೇ ಪಡಿತರ ಅಂಗಡಿ ಮನೆಗೆ ಬಂದಿತ್ತು. ಕಿಟಕಿಯೊಳಗೆ ಸೊಂಡಿಲು ತೂರಿಸಿ ಅಕ್ಕಿಗಾಗಿ ಹುಡುಕಾಡುತ್ತಿದ್ದ ದೃಶ್ಯ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿತು. ಈ ಘಟನೆ ಬಳಿಕ ಸ್ಥಳೀಯರು ಮತ್ತೆ ಆನೆ ಸೆರೆಗೆ ಒತ್ತಾಯಿಸಿದರು.</p>
<p><strong>🎙️ Khedda Operation</strong></p>
<p>ಕೊನೆಗೆ 2023ರ ಮೇ 19ರಂದು ಅರಣ್ಯ ಇಲಾಖೆ ಮತ್ತೆ ಕಾರ್ಯಾಚರಣೆ ನಡೆಸಿ ಈ ಕಾಡಾನೆಯನ್ನು ಸೆರೆ ಹಿಡಿದು ಖೆಡ್ಡಾಕ್ಕೆ ಕೆಡವಿತು. ಆದರೆ ಈ ದೈತ್ಯ ಆನೆ ಸುಲಭವಾಗಿ ಮಣಿಯಲಿಲ್ಲ. ಆರು ತಿಂಗಳು ಕಳೆದರೂ ಕ್ರಾಲ್‌ನ ಶಿಸ್ತಿಗೆ ಬಗ್ಗದೆ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿತ್ತು. ನಿಧಾನವಾಗಿ ತರಬೇತಿ, ಆರೈಕೆ ಹಾಗೂ ಮಹಾವತ್‌ಗಳ ಪ್ರೀತಿಯಿಂದ ಆನೆ ಬದಲಾಗತೊಡಗಿತು.</p>
<p><strong>🎙️ From Wild Giant to Gentle Elephant</strong></p>
<p>ಒಮ್ಮೆ ಜನರಲ್ಲಿ ಭೀತಿ ಮೂಡಿಸಿದ್ದ ಆನೆ…ಕ್ರಮೇಣ ಮೃದು ಸ್ವಭಾವದ ಸಾಕಾನೆಯಾಗಿ ಮಾರ್ಪಟ್ಟಿತು. ಕ್ರಾಲ್‌ನಿಂದ ಬಿಡುಗಡೆ ಮಾಡುವ ವೇಳೆ ಅದಕ್ಕೆ “ಜಯಮಾರ್ತಾಂಡ” ಎಂದು ನಾಮಕರಣ ಮಾಡಲಾಯಿತು. ಜಯಮಾರ್ತಾಂಡ ನಂತರ ದುಬಾರೆ ಆನೆ ಶಿಬಿರದಲ್ಲಿ ಎಲ್ಲರ ಪ್ರೀತಿಗೆ ಪಾತ್ರವಾಯಿತು. ಸಾಧು ಸ್ವಭಾವ, ಮೃದು ನಡೆ, ವಿಧೇಯತೆ… ಅದು ಸಿಬ್ಬಂದಿ ಹಾಗೂ ಪ್ರವಾಸಿಗರ ಮೆಚ್ಚುಗೆ ಗಳಿಸಿತು.</p>
<p><strong>🎙️ Tragic End</strong></p>
<p>ಆದರೆ ವಿಧಿಯಾಟ ಬೇರೆಯೇ ಆಗಿತ್ತು… 2026ರ ಮೇ 18ರಂದು ದುಬಾರೆ ಆನೆ ಕ್ಯಾಂಪ್‌ನಲ್ಲಿ ನಡೆದ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿತು. ಕಂಜನ್ ಆನೆಯ ತಿವಿತದಿಂದ ಜಯಮಾರ್ತಾಂಡ ಗಂಭೀರವಾಗಿ ಗಾಯಗೊಂಡಿತು. ತೀವ್ರ ರಕ್ತಸ್ರಾವದಿಂದ ಕುಸಿದ ಆನೆಗೆ ವೈದ್ಯರು ಚಿಕಿತ್ಸೆ ನೀಡಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ, ಮೇ 19ರಂದು ಜಯಮಾರ್ತಾಂಡ ಕೊನೆಯುಸಿರೆಳೆದಿತು.</p>
<p><img loading="lazy" decoding="async" class="alignnone size-full wp-image-154978" src="https://www.justkannada.in/wp-content/uploads/2026/05/martand.jpg" alt="" width="500" height="190" srcset="https://www.justkannada.in/wp-content/uploads/2026/05/martand.jpg 500w, https://www.justkannada.in/wp-content/uploads/2026/05/martand-300x114.jpg 300w, https://www.justkannada.in/wp-content/uploads/2026/05/martand-150x57.jpg 150w" sizes="auto, (max-width: 500px) 100vw, 500px" /></p>
<p><strong>🎙️ Emotional Closing</strong></p>
<p>ವಿಚಿತ್ರ ಕಾಕತಾಳೀಯ ಅಂದ್ರೆ…ಯಾವ ದಿನ ಈ ಕಾಡಾನೆ ಸೆರೆಗೆ ಸಿಕ್ಕಿತ್ತೋ…ಅದೇ ದಿನ, ಮೂರು ವರ್ಷಗಳ ಬಳಿಕ…ಅಂದರೆ ಮೇ 19, 2026ರಂದು ಅದು ಮೃತಪಟ್ಟಿದೆ. ಒಮ್ಮೆ ಕಾಡಿನ ಕಿಲಾಡಿಯಾಗಿದ್ದ ಆನೆ…ಕೊನೆಗೆ ಮನುಷ್ಯರ ಪ್ರೀತಿಗೆ ಪಾತ್ರವಾಗಿ ದುಃಖಾಂತ ಕಂಡ ಕಥೆ ಇದು.</p>
<figure id="attachment_149818" aria-describedby="caption-attachment-149818" style="width: 300px" class="wp-caption alignnone"><img loading="lazy" decoding="async" class="size-medium wp-image-149818" src="https://www.justkannada.in/wp-content/uploads/2026/01/mahesh-300x290.jpg" alt="" width="300" height="290" srcset="https://www.justkannada.in/wp-content/uploads/2026/01/mahesh-300x290.jpg 300w, https://www.justkannada.in/wp-content/uploads/2026/01/mahesh-435x420.jpg 435w, https://www.justkannada.in/wp-content/uploads/2026/01/mahesh-150x145.jpg 150w, https://www.justkannada.in/wp-content/uploads/2026/01/mahesh.jpg 500w" sizes="auto, (max-width: 300px) 100vw, 300px" /><figcaption id="caption-attachment-149818" class="wp-caption-text">Editor Pic</figcaption></figure>
<p>“ಜಯಮಾರ್ತಾಂಡ”…</p>
<p>ಇದೀಗ ನೆನಪು ಮಾತ್ರ…</p>
<p>Keywords: A wild elephant, Forest Department, radio-collared, “Jayamarthanda</p>
<p><img loading="lazy" decoding="async" class="alignnone size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p><strong>SUMMARY:</strong></p>
<p>A wild elephant that once terrorized Ballupete near Sakleshpur by repeatedly raiding a ration shop for rice and food was captured by the Forest Department in 2023. After being radio-collared and released near Bandipur, the clever elephant walked for 26 days and returned to its original territory.</p>
<p><img loading="lazy" decoding="async" class="alignnone size-full wp-image-155036" src="https://www.justkannada.in/wp-content/uploads/2026/05/jayamarthanda.jpg" alt="" width="500" height="333" srcset="https://www.justkannada.in/wp-content/uploads/2026/05/jayamarthanda.jpg 500w, https://www.justkannada.in/wp-content/uploads/2026/05/jayamarthanda-300x200.jpg 300w, https://www.justkannada.in/wp-content/uploads/2026/05/jayamarthanda-150x100.jpg 150w" sizes="auto, (max-width: 500px) 100vw, 500px" /></p>
<p>The elephant was later captured again and tamed through the khedda operation. It was renamed “Jayamarthanda” and became a calm and lovable camp elephant at Dubare.</p>
<p>Tragically, Jayamarthanda was severely injured in an attack by elephant Kanjan at Dubare camp on May 18, 2026, and died the next day despite treatment. Coincidentally, it died exactly three years after the day it was first captured.</p>
<p><img loading="lazy" decoding="async" class="alignnone size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>#Jayamarthanda #ElephantStory #Dubare #Sakleshpur #Karnataka #WildElephant #ForestDepartment</p>
<p>The post <a href="https://www.justkannada.in/jayamarthanda/"> “ಕಿಲಾಡಿ ಕಾಡಾನೆಯಿಂದ ಪ್ರೀತಿಯ ಜಯಮಾರ್ತಾಂಡವರೆಗೆ… ಕೊನೆಗೆ ದುಃಖಾಂತ!”</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಅರಣ್ಯ ಇಲಾಖೆ ಹಂಗಾಮಿ ನೌಕರರ ಮುಷ್ಕರ ಆರಂಭ</title>
		<link>https://www.justkannada.in/forest-temporary-employees/</link>
		
		<dc:creator><![CDATA[prashanth]]></dc:creator>
		<pubDate>Thu, 30 Apr 2026 07:32:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Begin]]></category>
		<category><![CDATA[forest department]]></category>
		<category><![CDATA[strike]]></category>
		<category><![CDATA[temporary employees]]></category>
		<guid isPermaLink="false">https://www.justkannada.in/?p=154294</guid>

					<description><![CDATA[<p>ಚಾಮರಾಜನಗರ,ಏಪ್ರಿಲ್,30, 2026 (www.justkannada.in): ಹೊರಗುತ್ತಿಗೆ ರದ್ದುಪಡಿಸಿ ಅರಣ್ಯ ಇಲಾಖೆಯಿಂದಲೇ ವೇತನ ನೀಡುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ  ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರ ಆರಂಭಿಸಿದ್ದಾರೆ. ರಾಜ್ಯದಲ್ಲಿ ವನ್ಯಜೀವಿ, ಪ್ರಾದೇಶಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ 4,000 ಕ್ಕೂ ಅಧಿಕ ಹಂಗಾಮಿ ನೌಕರರು ಕಳೆದ ನವೆಂಬರ್‌ ನಲ್ಲಿ ಪ್ರತಿಭಟನೆ ನಡೆಸಿದ್ದರು. ಆಗ ನೌಕರರ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಸರ್ಕಾರ ನೀಡಿತ್ತು. ಆದರೆ, ಇದುವರೆಗೂ ಸರ್ಕಾರದಿಂದ ಸ್ಪಂದನೆ ಸಿಗದ ಕಾರಣ ಬಂಡೀಪುರದಲ್ಲಿ ಮುಷ್ಕರ ಆರಂಭಿಸಿದ್ದಾರೆ. ಅರಣ್ಯ [&#8230;]</p>
<p>The post <a href="https://www.justkannada.in/forest-temporary-employees/">ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಅರಣ್ಯ ಇಲಾಖೆ ಹಂಗಾಮಿ ನೌಕರರ ಮುಷ್ಕರ ಆರಂಭ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಾಮರಾಜನಗರ,ಏಪ್ರಿಲ್,30, 2026 (www.justkannada.in):</strong> ಹೊರಗುತ್ತಿಗೆ ರದ್ದುಪಡಿಸಿ ಅರಣ್ಯ ಇಲಾಖೆಯಿಂದಲೇ ವೇತನ ನೀಡುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ  ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರ ಆರಂಭಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರಾಜ್ಯದಲ್ಲಿ ವನ್ಯಜೀವಿ, ಪ್ರಾದೇಶಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ 4,000 ಕ್ಕೂ ಅಧಿಕ ಹಂಗಾಮಿ ನೌಕರರು ಕಳೆದ ನವೆಂಬರ್‌ ನಲ್ಲಿ ಪ್ರತಿಭಟನೆ ನಡೆಸಿದ್ದರು. ಆಗ ನೌಕರರ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಸರ್ಕಾರ ನೀಡಿತ್ತು. ಆದರೆ, ಇದುವರೆಗೂ ಸರ್ಕಾರದಿಂದ ಸ್ಪಂದನೆ ಸಿಗದ ಕಾರಣ ಬಂಡೀಪುರದಲ್ಲಿ ಮುಷ್ಕರ ಆರಂಭಿಸಿದ್ದಾರೆ.</p>
<p>ಅರಣ್ಯ ಸಚಿವರು ಬೇಡಿಕೆ ಈಡೇರಿಸಲು ಸ್ಪಂದಿಸಿದರೂ ಹಿರಿಯ ಅಧಿಕಾರಿಗಳು ಇದಕ್ಜೆ ಪೂರಕವಾಗಿಲ್ಲ. ಈ ಹಿಂದೆ ಎರಡು ಬಾರಿ ಪ್ರತಿಭಟನೆ ನಡೆಸಿದರೂ ಬರೀ ಭರವಸೆ ಬಿಟ್ಟರೆ ಏನೂ ಬದಲಾವಣೆ ಆಗಿಲ್ಲ. ಸರ್ಕಾರದಿಂದ ಲಿಖಿತ ಭರವಸೆ ಸಿಗುವವರೆಗೂ ಈ ಬಾರಿ ಮುಷ್ಕರ ನಿಲ್ಲಿಸಲ್ಲ ಎಂದು ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ವನ್ಯಜೀವಿ ಘಟಕಗಳ ದಿನಗೂಲಿ, ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಎ.ಎಂ. ನಾಗರಾಜು ತಿಳಿಸಿದರು.</p>
<p>ಮೊದಲು ಕ್ಷೇಮಾಭಿವೃದ್ದಿ ಅಧಿನಿಯಮದಡಿ ಹಂಗಾಮಿ ನೌಕರರಿಗೆ ವೇತನ ಹಾಗೂ ಸೌಲಭ್ಯ ನೀಡಲಾಗುತ್ತಿತ್ತು. 2017ರಲ್ಲಿ ಅದನ್ನು ಬದಲಾಯಿಸಿ ಟೆಂಡರ್ ಮೂಲಕ ಏಜೆನ್ಸಿಗಳಿಂದ ವೇತನ ನೀಡಲಾಗುತ್ತಿದೆ. ಇದರಿಂದ ಸರಿಯಾಗಿ ವೇತನವೂ ಸಿಗುತ್ತಿಲ್ಲ. ಸೌಲಭ್ಯಗಳನ್ನು ಪಡೆಯುವುದು ಕಷ್ಟವಾಗಿದೆ. ಹೀಗಾಗಿ, ಇದನ್ನು ಬದಲಾಯಿಸಿ ಎಂಬುದು ಪ್ರಮುಖ ಬೇಡಿಕೆಯಾಗಿದೆ ಎಂದರು.</p>
<p>ಹಿಂದೆ ಪ್ರತಿಭಟನೆ ನಡೆಸಿದಾಗ ಅರಣ್ಯ ಸಚಿವ ಈಶ್ವರ ಖಂಡ್ರೆ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ, ಹಿರಿಯ ಅಧಿಕಾರಿಗಳು ಮನವಿಗೆ ಸ್ಪಂದಿಸುವುದಾಗಿ ಹೇಳಿದ್ದರು. ಸಮಿತಿ ರಚಿಸಿದರೂ ಸೂಕ್ತ ತೀರ್ಮಾನ ಇಲಾಖೆಯಲ್ಲಿ ಆಗುತ್ತಿಲ್ಲ. ಸರ್ಕಾರದ ಹಂತದಲ್ಲಿಯೇ ಇದು ಆಗಬೇಕು ಎಂದು ಕೈ ಚೆಲ್ಲುತ್ತಿದ್ಧಾರೆ. ಏಪ್ರಿಲ್‌ 1 ರಿಂದ ಮುಂದಿನ ಒಂದು ವರ್ಷದ ಗುತ್ತಿಗೆ ಕರಾರಿಗೆ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಇದು ಜಾರಿಯಾದರೆ ನಮ್ಮ ಪ್ರಮುಖ ಸಮಸ್ಯೆ ಬಗೆಹರಿಯವುದಿಲ್ಲ. ಈಗಲೇ ಸೂಕ್ತ ತೀರ್ಮಾನ ಆಗಬೇಕು ಎಂದು ಸಂಘದ ಉಪಾಧ್ಯಕ್ಷ ಎಸ್‌.ಎಸ್‌.ಹರೀಶ್‌ ಹೇಳಿದರು.</p>
<p>ಬೇಸಿಗೆ ವೇಳೆ ಏನಾದರೂ ಅನಾಹುತ ಅರಣ್ಯದ ಹೊರಗೆ ಹಾಗೂ ಒಳಗೆ ಆದರೆ ಅದಕ್ಕೆ ಹಿರಿಯ ಅಧಿಕಾರಿಗಳೇ ಕಾರಣರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.</p>
<p>Key words: Forest Department, temporary employees, begin, strike</p>
<p>The post <a href="https://www.justkannada.in/forest-temporary-employees/">ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಅರಣ್ಯ ಇಲಾಖೆ ಹಂಗಾಮಿ ನೌಕರರ ಮುಷ್ಕರ ಆರಂಭ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂದು ಅರಣ್ಯ ಇಲಾಖೆ ಹಂಗಾಮಿ ನೌಕರಿಂದ ಮುಷ್ಕರ</title>
		<link>https://www.justkannada.in/foresttemporary-workers/</link>
		
		<dc:creator><![CDATA[prashanth]]></dc:creator>
		<pubDate>Thu, 30 Apr 2026 06:25:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[forest department]]></category>
		<category><![CDATA[strike]]></category>
		<category><![CDATA[temporary workers]]></category>
		<category><![CDATA[Today]]></category>
		<guid isPermaLink="false">https://www.justkannada.in/?p=154286</guid>

					<description><![CDATA[<p>ಬೆಂಗಳೂರು,ಏಪ್ರಿಲ್,30,2026 (www.justkannada.in): ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಇಂದು ಅರಣ್ಯ ಇಲಾಖೆಯ ಹಂಗಾಮಿ ನೌಕರರು ಕರ್ತವ್ಯ ನಿರ್ವಹಿಸದೇ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಒಂದು ವರ್ಷದಿಂದ ಮಾತುಕತೆ, ಹೋರಾಟದ ಮೂಲಕ ಬೇಡಿಕೆ ಈಡೇರಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಅರಣ್ಯ ಇಲಾಖೆಯ ಹಂಗಾಮಿ ನೌಕರರು ಮುಷ್ಕರ ಹೂಡಿದ್ದಾರೆ. 10 ವರ್ಷ ಕಾರ್ಯ ನಿರ್ವಹಿಸಿದವರನ್ನು ಕ್ಷೇಮಾಭಿವೃದ್ಧಿ ಅಧಿ ನಿಯಮಕ್ಕೆ ಒಳಪಡಿಸಬೇಕು. ಏಜೆನ್ಸಿ ಗಳಿಗೆ ಬದಲಾಗಿ ಹಿಂದೆ ಇದ್ದ ಹಾಗೆಯೇ ಇಲಾಖೆ ಮೂಲಕವೇ ವೇತನ ನೀಡಬೇಕು. ಈಗಾಗಲೇ ಘೋಷಿಸಿರುವ ಚಾಲಕರ ಕಷ್ಟ ಪರಿಹಾರ ಭತ್ಯೆಯನ್ನು ಬಿಡುಗಡೆ [&#8230;]</p>
<p>The post <a href="https://www.justkannada.in/foresttemporary-workers/">ಇಂದು ಅರಣ್ಯ ಇಲಾಖೆ ಹಂಗಾಮಿ ನೌಕರಿಂದ ಮುಷ್ಕರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,30,2026 (<a href="http://www.justkannada.in">www.justkannada.in</a>):</strong> ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಇಂದು ಅರಣ್ಯ ಇಲಾಖೆಯ ಹಂಗಾಮಿ ನೌಕರರು ಕರ್ತವ್ಯ ನಿರ್ವಹಿಸದೇ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಒಂದು ವರ್ಷದಿಂದ ಮಾತುಕತೆ, ಹೋರಾಟದ ಮೂಲಕ ಬೇಡಿಕೆ ಈಡೇರಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಅರಣ್ಯ ಇಲಾಖೆಯ ಹಂಗಾಮಿ ನೌಕರರು ಮುಷ್ಕರ ಹೂಡಿದ್ದಾರೆ. 10 ವರ್ಷ ಕಾರ್ಯ ನಿರ್ವಹಿಸಿದವರನ್ನು ಕ್ಷೇಮಾಭಿವೃದ್ಧಿ ಅಧಿ ನಿಯಮಕ್ಕೆ ಒಳಪಡಿಸಬೇಕು. ಏಜೆನ್ಸಿ ಗಳಿಗೆ ಬದಲಾಗಿ ಹಿಂದೆ ಇದ್ದ ಹಾಗೆಯೇ ಇಲಾಖೆ ಮೂಲಕವೇ ವೇತನ ನೀಡಬೇಕು. ಈಗಾಗಲೇ ಘೋಷಿಸಿರುವ ಚಾಲಕರ ಕಷ್ಟ ಪರಿಹಾರ ಭತ್ಯೆಯನ್ನು ಬಿಡುಗಡೆ ಮಾಡಬೇಕು ಎನ್ನುವುದು ಸೇರಿದಂತೆ ಹಲವು ಬೇಡಿಕೆಗಳೊಂದಿಗೆ ಬಂಡೀಪುರದಲ್ಲಿ 3,800 ಅಧಿಕ ಹಂಗಾಮಿ ನೌಕರರು ಮುಷ್ಕರ ಆರಂಭಿಸುತ್ತಿದ್ದಾರೆ.</p>
<p>2017ರವರೆಗೂ ಅರಣ್ಯ ಇಲಾಖೆಯಿಂದಲೇ ವೇತನ ನೀಡಲಾಗುತ್ತಿತ್ತು. ಆದರೆ ಈಗ ಹೊರಗುತ್ತಿಗೆ ನೀಡಿದ ಬಳಿಕ ಭವಿಷ್ಯ ನಿಧಿ ಸಹಿತ ಯಾವುದೇ ಸೌಲಭ್ಯವೂ ಸರಿಯಾಗಿ ಸಿಗುತ್ತಿಲ್ಲ. ನಮ್ಮನ್ನು ದಿನಗೂಲಿಯಲ್ಲೇ ಮುಂದುವರಿಸಬೇಕು. ವನ್ಯಜೀವಿ ವಿಭಾಗದವರಿಗೆ ಹಿಂದೆ ಇದ್ದಂತೆ 30 ದಿನಗಳ ಸಂಬಳ, ಭತ್ಯೆ ನೀಡಬೇಕು. ಇಲಾಖೆ ಖಾಲಿ ಹುದ್ದೆಗಳನ್ನು ಕಾಲಕಾಲಕ್ಕೆ ಭರ್ತಿ ಮಾಡಬೇಕು ಎಂಬ ವಿವಿಧ ಬೇಡಿಕೆಗಳ ಈಡೇರಿಕೆಗೆ ಹಂಗಾಮಿ ನೌಕರರು ಆಗ್ರಹಿಸಿದ್ದಾರೆ.</p>
<p>ಈ ಬಗ್ಗೆ ಮಾತನಾಡಿರುವ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ವನ್ಯಜೀವಿ ಘಟಕಗಳ ದಿನಗೂಲಿ, ಹೊರಗುತ್ತಿಗೆ ನೌಕರರ ಸಂಘದ ಗೌರವ ಅಧ್ಯಕ್ಷ ಎ.ಎಂ.ನಾಗರಾಜು ಅವರು, &#8216;ಕಳೆದ ವರ್ಷ ಹೋರಾಟ ನಡೆಸಿದಾಗ ಅರಣ್ಯ ಸಚಿವರು ಸೂಚನೆ ನೀಡಿದರೂ ಅಧಿಕಾರಿಗಳು ಕ್ರಮ ಕೈಗೊಳ್ಳಲಿಲ್ಲ. ಮಾರ್ಚ್‌ನಲ್ಲಿ ಮುಷ್ಕರ ಪ್ರಕಟಿಸಿದಾಗ ಸಭೆ ನಡೆಸಿದ್ದನ್ನು ಬಿಟ್ಟರೆ ಏನೂ ಆಗಲಿಲ್ಲ. ಒಂಬತ್ತು ವರ್ಷದ ಹಿಂದೆ ದಿನಗೂಲಿಯಿಂದ ಹಂಗಾಮಿಗೆ ಬದಲಾಯಿಸಿದಾಗ ಆರ್ಥಿಕ ಇಲಾಖೆಯ ಅನುಮತಿ ಬಗ್ಗೆ ಏನನ್ನೂ ಹೇಳಲಿಲ್ಲ. ಈಗ ಆರ್ಥಿಕ ಇಲಾಖೆ ಕಾರಣ ನೀಡಿ ಸೌಲಭ್ಯ ನೀಡುತ್ತಿಲ್ಲ. ಹೀಗಾಗಿ, ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುತ್ತಿದ್ದೇವೆ&#8217; ಎಂದು ತಿಳಿಸಿದರು.</p>
<p>Key words: Forest Department, temporary workers , strike, today</p>
<p>The post <a href="https://www.justkannada.in/foresttemporary-workers/">ಇಂದು ಅರಣ್ಯ ಇಲಾಖೆ ಹಂಗಾಮಿ ನೌಕರಿಂದ ಮುಷ್ಕರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು: ಮನೆಯೊಳಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಚಿರತೆ ಸೆರೆ</title>
		<link>https://www.justkannada.in/mysuru-leopard-house/</link>
		
		<dc:creator><![CDATA[prashanth]]></dc:creator>
		<pubDate>Fri, 17 Apr 2026 12:32:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[captured]]></category>
		<category><![CDATA[forest department]]></category>
		<category><![CDATA[house]]></category>
		<category><![CDATA[leopard]]></category>
		<category><![CDATA[mysuru]]></category>
		<guid isPermaLink="false">https://www.justkannada.in/?p=153860</guid>

					<description><![CDATA[<p>ಮೈಸೂರು, ಏಪ್ರಿಲ್, 17,2026 (www.justkannada.in):  ಮೈಸೂರಿನ ಸಿದ್ದಾರ್ಥನಗರದ ಮನೆಯೊಂದರಲ್ಲಿ ಗಂಡು ಚಿರತೆಯೊಂದು ಕಾಣಿಸಿಕೊಂಡ ಘಟನೆ ಆತಂಕ ಹುಟ್ಟಿಸಿದರೂ, ಅರಣ್ಯ ಇಲಾಖೆ ತ್ವರಿತ ಕಾರ್ಯಾಚರಣೆಯಿಂದ ಯಶಸ್ವಿಯಾಗಿ ಸೆರೆ ಹಿಡಿದು ಮರಳಿ ಅರಣ್ಯಕ್ಕೆ ಬಿಡಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ಮೈಸೂರು ವಿಭಾಗದಿಂದ ನೀಡಿದ ಪತ್ರಿಕಾ ಪ್ರಕಟಣೆ ಪ್ರಕಾರ, ಇಂದು ಬೆಳಿಗ್ಗೆ ಚಿರತೆ ಕಾಣಿಸಿಕೊಂಡ ಮಾಹಿತಿ ದೊರಕುತ್ತಿದ್ದಂತೆ ಅಧಿಕಾರಿಗಳು ಹಾಗೂ ಎಲ್.ಟಿ.ಎಫ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ, ಚಿರತೆಯು ಸುಮಾರು 2-3 ವರ್ಷ ವಯಸ್ಸಿನದ್ದಾಗಿದ್ದು, [&#8230;]</p>
<p>The post <a href="https://www.justkannada.in/mysuru-leopard-house/">ಮೈಸೂರು: ಮನೆಯೊಳಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಚಿರತೆ ಸೆರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಏಪ್ರಿಲ್, 17,2026 (<a href="http://www.justkannada.in">www.justkannada.in</a>):</strong>  ಮೈಸೂರಿನ ಸಿದ್ದಾರ್ಥನಗರದ ಮನೆಯೊಂದರಲ್ಲಿ ಗಂಡು ಚಿರತೆಯೊಂದು ಕಾಣಿಸಿಕೊಂಡ ಘಟನೆ ಆತಂಕ ಹುಟ್ಟಿಸಿದರೂ, ಅರಣ್ಯ ಇಲಾಖೆ ತ್ವರಿತ ಕಾರ್ಯಾಚರಣೆಯಿಂದ ಯಶಸ್ವಿಯಾಗಿ ಸೆರೆ ಹಿಡಿದು ಮರಳಿ ಅರಣ್ಯಕ್ಕೆ ಬಿಡಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ಮೈಸೂರು ವಿಭಾಗದಿಂದ ನೀಡಿದ ಪತ್ರಿಕಾ ಪ್ರಕಟಣೆ ಪ್ರಕಾರ, ಇಂದು ಬೆಳಿಗ್ಗೆ ಚಿರತೆ ಕಾಣಿಸಿಕೊಂಡ ಮಾಹಿತಿ ದೊರಕುತ್ತಿದ್ದಂತೆ ಅಧಿಕಾರಿಗಳು ಹಾಗೂ ಎಲ್.ಟಿ.ಎಫ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>
<p>ಪರಿಶೀಲನೆ ವೇಳೆ, ಚಿರತೆಯು ಸುಮಾರು 2-3 ವರ್ಷ ವಯಸ್ಸಿನದ್ದಾಗಿದ್ದು, ಅದು ಚಾಮುಂಡಿ ಬೆಟ್ಟ ಅಥವಾ ವರಕೂಡು ಅರಣ್ಯ ಪ್ರದೇಶದಿಂದ ಬಂದಿರಬಹುದೆಂದು ಅಂದಾಜಿಸಲಾಗಿದೆ.</p>
<p>ಘಟನೆಯಿಂದ ಸಾರ್ವಜನಿಕರಿಗೆ ಯಾವುದೇ ಅಪಾಯ ಉಂಟಾಗಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ. ಬಳಿಕ, ಪಶುವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಚಿರತೆ ಸಂಪೂರ್ಣ ಆರೋಗ್ಯವಾಗಿರುವುದು ದೃಢಪಟ್ಟಿದೆ.</p>
<p>ಎನ್.ಎಫ್.ಸಿ.ಎ ನಿಯಮಾವಳಿಗಳ ಪ್ರಕಾರ, ಚಿರತೆಯನ್ನು ಸುರಕ್ಷಿತವಾಗಿ ಮತ್ತೆ ಅರಣ್ಯ ಪ್ರದೇಶಕ್ಕೆ ಬಿಡಲಾಗಿದ್ದು, ಸೆರೆಹಿಡಿಯುವ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.</p>
<p>Mysuru: A male leopard spotted inside a house in Siddarthanagar was safely captured by the Forest Department and released back into the wild. The 2–3 year old leopard is believed to have strayed from Chamundi Hills or nearby forest areas. No injuries or harm to the public were reported.</p>
<p>#Mysuru #LeopardRescue #ForestDepartment #Wildlife #Karnataka #BreakingNews</p>
<p>Key words: Mysuru, leopard, house, captured, Forest Department</p>
<p>The post <a href="https://www.justkannada.in/mysuru-leopard-house/">ಮೈಸೂರು: ಮನೆಯೊಳಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಚಿರತೆ ಸೆರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಏ.1ರಿಂದ ಅರಣ್ಯ ಇಲಾಖೆ ಹಂಗಾಮಿ ನೌಕರರ ಮುಷ್ಕರ..</title>
		<link>https://www.justkannada.in/forest-department/</link>
		
		<dc:creator><![CDATA[prashanth]]></dc:creator>
		<pubDate>Mon, 23 Mar 2026 10:07:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[April]]></category>
		<category><![CDATA[forest department]]></category>
		<category><![CDATA[strike]]></category>
		<category><![CDATA[temporary employees]]></category>
		<guid isPermaLink="false">https://www.justkannada.in/?p=152815</guid>

					<description><![CDATA[<p>ಬೆಂಗಳೂರು,ಮಾರ್ಚ್,23,2026 (www.justkannada.in):  ಹೊರಗುತ್ತಿಗೆ ರದ್ದುಪಡಿಸಿ ಅರಣ್ಯ ಇಲಾಖೆಯಿಂದಲೇ ವೇತನ ನೀಡುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಏಪ್ರಿಲ್‌ 1 ರಿಂದ ಮುಷ್ಕರ ನಡೆಸಲು ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ವನ್ಯಜೀವಿ, ಪ್ರಾದೇಶಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ 4,000 ಕ್ಕೂ ಅಧಿಕ ಹಂಗಾಮಿ ನೌಕರರು ಕಳೆದ ನವೆಂಬರ್‌ ನಲ್ಲಿ ಪ್ರತಿಭಟನೆ ನಡೆಸಿದ್ದರು. ಆಗ ನೌಕರರ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಸರ್ಕಾರ ನೀಡಿತ್ತು. ಆದರೆ, ಇದುವರೆಗೂ ಸರ್ಕಾರದಿಂದ ಸ್ಪಂದನೆ ಸಿಗದ ಕಾರಣ ಮುಷ್ಕರ [&#8230;]</p>
<p>The post <a href="https://www.justkannada.in/forest-department/">ಏ.1ರಿಂದ ಅರಣ್ಯ ಇಲಾಖೆ ಹಂಗಾಮಿ ನೌಕರರ ಮುಷ್ಕರ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಮಾರ್ಚ್,23,2026 (<a href="http://www.justkannada.in">www.justkannada.in</a>):  ಹೊರಗುತ್ತಿಗೆ ರದ್ದುಪಡಿಸಿ ಅರಣ್ಯ ಇಲಾಖೆಯಿಂದಲೇ ವೇತನ ನೀಡುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಏಪ್ರಿಲ್‌ 1 ರಿಂದ ಮುಷ್ಕರ ನಡೆಸಲು ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ನಿರ್ಧರಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರಾಜ್ಯದಲ್ಲಿ ವನ್ಯಜೀವಿ, ಪ್ರಾದೇಶಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ 4,000 ಕ್ಕೂ ಅಧಿಕ ಹಂಗಾಮಿ ನೌಕರರು ಕಳೆದ ನವೆಂಬರ್‌ ನಲ್ಲಿ ಪ್ರತಿಭಟನೆ ನಡೆಸಿದ್ದರು. ಆಗ ನೌಕರರ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಸರ್ಕಾರ ನೀಡಿತ್ತು. ಆದರೆ, ಇದುವರೆಗೂ ಸರ್ಕಾರದಿಂದ ಸ್ಪಂದನೆ ಸಿಗದ ಕಾರಣ ಮುಷ್ಕರ ನಡೆಸಲು ಮುಂದಾಗಿದ್ದಾರೆ.</p>
<p>ಈ ಬಾರಿ ಬಂಡೀಪುರದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದೇವೆ. ಈ ಹಿಂದೆ ಎರಡು ಬಾರಿ ಪ್ರತಿಭಟನೆ ನಡೆಸಿದರೂ ಬರೀ ಭರವಸೆ ಬಿಟ್ಟರೆ ಏನೂ ಬದಲಾವಣೆ ಆಗಿಲ್ಲ. ಸರ್ಕಾರದಿಂದ ಲಿಖಿತ ಭರವಸೆ ಸಿಗುವವರೆಗೂ ಈ ಬಾರಿ ಮುಷ್ಕರ ನಿಲ್ಲಿಸಲ್ಲ’ ಎಂದು ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ವನ್ಯಜೀವಿ ಘಟಕಗಳ ದಿನಗೂಲಿ, ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಎ.ಎಂ. ನಾಗರಾಜು ತಿಳಿಸಿದರು.</p>
<p>ಮೊದಲು ಕ್ಷೇಮಾಭಿವೃದ್ದಿ ಅಧಿನಿಯಮದಡಿ ಹಂಗಾಮಿ ನೌಕರರಿಗೆ ವೇತನ ಹಾಗೂ ಸೌಲಭ್ಯ ನೀಡಲಾಗುತ್ತಿತ್ತು. 2017ರಲ್ಲಿ ಅದನ್ನು ಬದಲಾಯಿಸಿ ಟೆಂಡರ್ ಮೂಲಕ ಏಜೆನ್ಸಿಗಳಿಂದ ವೇತನ ನೀಡಲಾಗುತ್ತಿದೆ. ಇದರಿಂದ ಸರಿಯಾಗಿ ವೇತನವೂ ಸಿಗುತ್ತಿಲ್ಲ. ಸೌಲಭ್ಯಗಳನ್ನು ಪಡೆಯುವುದು ಕಷ್ಟವಾಗಿದೆ. ಹೀಗಾಗಿ, ಇದನ್ನು ಬದಲಾಯಿಸಿ ಎಂಬುದು ಪ್ರಮುಖ ಬೇಡಿಕೆಯಾಗಿದೆ ಎಂದರು.</p>
<p>ಹಿಂದೆ ಪ್ರತಿಭಟನೆ ನಡೆಸಿದಾಗ ಅರಣ್ಯ ಸಚಿವ ಈಶ್ವರ ಖಂಡ್ರೆ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ, ಹಿರಿಯ ಅಧಿಕಾರಿಗಳು ಮನವಿಗೆ ಸ್ಪಂದಿಸುವುದಾಗಿ ಹೇಳಿದ್ದರು. ಸಮಿತಿ ರಚಿಸಿದರೂ ಸೂಕ್ತ ತೀರ್ಮಾನ ಇಲಾಖೆಯಲ್ಲಿ ಆಗುತ್ತಿಲ್ಲ. ಸರ್ಕಾರದ ಹಂತದಲ್ಲಿಯೇ ಇದು ಆಗಬೇಕು ಎಂದು ಕೈ ಚೆಲ್ಲುತ್ತಿದ್ಧಾರೆ. ಏಪ್ರಿಲ್‌ 1 ರಿಂದ ಮುಂದಿನ ಒಂದು ವರ್ಷದ ಗುತ್ತಿಗೆ ಕರಾರಿಗೆ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಇದು ಜಾರಿಯಾದರೆ ನಮ್ಮ ಪ್ರಮುಖ ಸಮಸ್ಯೆ ಬಗೆಹರಿಯವುದಿಲ್ಲ. ಈಗಲೇ ಸೂಕ್ತ ತೀರ್ಮಾನ ಆಗಬೇಕು ಎಂದು ಸಂಘದ ಉಪಾಧ್ಯಕ್ಷ ಎಸ್‌.ಎಸ್‌.ಹರೀಶ್‌ ಹೇಳಿದರು.</p>
<p>Key words: Forest Department, temporary employees, strike, April</p>
<p>The post <a href="https://www.justkannada.in/forest-department/">ಏ.1ರಿಂದ ಅರಣ್ಯ ಇಲಾಖೆ ಹಂಗಾಮಿ ನೌಕರರ ಮುಷ್ಕರ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೊಲೆರೊ ಜೀಪ್ ಗಳನ್ನು  ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಸಂಸದ ಡಾ.ಸಿ.ಎನ್ ಮಂಜುನಾಥ್</title>
		<link>https://www.justkannada.in/mp-dr-c-n-manjunath-bolero-jeeps/</link>
		
		<dc:creator><![CDATA[prashanth]]></dc:creator>
		<pubDate>Tue, 27 Jan 2026 09:45:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bolero jeeps]]></category>
		<category><![CDATA[Dr. C.N.manjunath]]></category>
		<category><![CDATA[forest department]]></category>
		<category><![CDATA[hands over]]></category>
		<category><![CDATA[MP]]></category>
		<guid isPermaLink="false">https://www.justkannada.in/?p=150724</guid>

					<description><![CDATA[<p>ರಾಮನಗರ,ಜನವರಿ,27,2026 (www.justkannada.in): ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ. ಎನ್. ಮಂಜುನಾಥ್ ಅವರು ಇಂದು ಸಿಎಸ್ ಆರ್ ಯೋಜನೆಯಡಿಯಲ್ಲಿ ಎರಡು ಬೊಲೆರೊ(BOLERO) ಜೀಪ್ ಗಳನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಿದರು. ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಸಂಸದ ಡಾ. ಸಿ. ಎನ್. ಮಂಜುನಾಥ್ ಅವರ ಸಹಕಾರ ಹಾಗೂ ಕೋರಿಕೆ  ಮೇರೆಗೆ, ಸಾಮಾಜಿಕ ಹೊಣೆಗಾರಿಕೆ ಕಾರ್ಯನೀತಿ (CSR) ಯೋಜನೆಯಡಿ ಡಿಸ್ಕವರಿ ವಿಲೇಜ್ ಸಂಸ್ಥೆ ವತಿಯಿಂದ- ಅರಣ್ಯ ಉಪ ಸಂರಕ್ಷಣಾ ಪ್ರಾದೇಶಿಕ ವಿಭಾಗ, ರಾಮನಗರ ಹಾಗೂ ಕಾವೇರಿ [&#8230;]</p>
<p>The post <a href="https://www.justkannada.in/mp-dr-c-n-manjunath-bolero-jeeps/">ಬೊಲೆರೊ ಜೀಪ್ ಗಳನ್ನು  ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಸಂಸದ ಡಾ.ಸಿ.ಎನ್ ಮಂಜುನಾಥ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಮನಗರ,ಜನವರಿ,27,2026 (<a href="http://www.justkannada.in">www.justkannada.in</a>):</strong> ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ. ಎನ್. ಮಂಜುನಾಥ್ ಅವರು ಇಂದು ಸಿಎಸ್ ಆರ್ ಯೋಜನೆಯಡಿಯಲ್ಲಿ ಎರಡು ಬೊಲೆರೊ(BOLERO) ಜೀಪ್ ಗಳನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಸಂಸದ ಡಾ. ಸಿ. ಎನ್. ಮಂಜುನಾಥ್ ಅವರ ಸಹಕಾರ ಹಾಗೂ ಕೋರಿಕೆ  ಮೇರೆಗೆ, ಸಾಮಾಜಿಕ ಹೊಣೆಗಾರಿಕೆ ಕಾರ್ಯನೀತಿ (CSR) ಯೋಜನೆಯಡಿ ಡಿಸ್ಕವರಿ ವಿಲೇಜ್ ಸಂಸ್ಥೆ ವತಿಯಿಂದ- ಅರಣ್ಯ ಉಪ ಸಂರಕ್ಷಣಾ ಪ್ರಾದೇಶಿಕ ವಿಭಾಗ, ರಾಮನಗರ ಹಾಗೂ ಕಾವೇರಿ ಅರಣ್ಯ ವನ್ಯಜೀವಿ ಉಪ ಸಂರಕ್ಷಣಾ ವಿಭಾಗ, ಕೊಳ್ಳೇಗಾಲ. ಇವರಿಗೆ ಎರಡು ಬೊಲೆರೊ ಜೀಪ್ ಗಳನ್ನು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.</p>
<p>ಹಸ್ತಾಂತರ ಬಳಿಕ ಮಾತನಾಡಿದ  ಸಂಸದ ಡಾ.ಸಿ.ಎನ್ ಮಂಜುನಾಥ್, ಅರಣ್ಯ ಇಲಾಖೆಯ ಎರಡೂ ವಿಭಾಗಗಳು ಈ ವಾಹನಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಾರ್ವಜನಿಕರಿಗೆ ಹಾಗೂ ರೈತರಿಗೆ ಅಗತ್ಯವಿರುವ ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಈ ವಾಹನಗಳು ಅರಣ್ಯ ಸಂರಕ್ಷಣೆ, ಜನಸಾಮಾನ್ಯರ ಸಹಾಯ ಹಾಗೂ ರೈತರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಬೇಕೆಂದು ಅವರು ಆಶಯ ವ್ಯಕ್ತಪಡಿಸಿದರು.</p>
<p>ಇದೆ ಸಂದರ್ಭದಲ್ಲಿ, ಸಿಎಸ್ ಆರ್ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಮಹತ್ವದ ಕೊಡುಗೆ ನೀಡಿದ ಡಿಸ್ಕವರಿ ವಿಲೇಜ್ ಸಂಸ್ಥೆಯ ಸಹ ಸಂಸ್ಥಾಪಕ ಪ್ರಶಾಂತ್ ಪ್ರಕಾಶ್ ಅ ವರ ಸೇವೆಯನ್ನು ಸ್ಮರಿಸಿ ಸಾಮಾಜಿಕ ಬದ್ಧತೆ ಹಾಗೂ ಸೇವಾ ಮನೋಭಾವವನ್ನು ಪ್ರಶಂಸಿಸಿದರು.</p>
<p>ಈ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಯಶವಂತ ಗುರುಕ್ಕರ್ , ಬಿಜೆಪಿ ಜಿಲ್ಲಾ ಅಧ್ಯಕ್ಷ ಆನಂದ್ ಸ್ವಾಮಿ  ಜೆಡಿಎಸ್ ಮುಖಂಡ ಸಬ್ಬಕೆರೆ ಶಿವಲಿಂಗಯ್ಯ  ಅವರು, ಬಿಜೆಪಿ ಮುಖಂಡ ಗೌತಮ್ ಗೌಡ  , ಪ್ರಸಾದ್ ಗೌಡ  ಸೇರಿದಂತೆ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.</p>
<p>Key words: MP ,Dr. C.N. Manjunath, hands over, Bolero jeeps , Forest Department</p>
<p>The post <a href="https://www.justkannada.in/mp-dr-c-n-manjunath-bolero-jeeps/">ಬೊಲೆರೊ ಜೀಪ್ ಗಳನ್ನು  ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಸಂಸದ ಡಾ.ಸಿ.ಎನ್ ಮಂಜುನಾಥ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ: ಮತ್ತೊಂದು ಹುಲಿ ಸೆರೆ</title>
		<link>https://www.justkannada.in/forest-department-tiger-captured/</link>
		
		<dc:creator><![CDATA[prashanth]]></dc:creator>
		<pubDate>Wed, 31 Dec 2025 07:28:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Another]]></category>
		<category><![CDATA[captured]]></category>
		<category><![CDATA[forest department]]></category>
		<category><![CDATA[Operation]]></category>
		<category><![CDATA[tiger]]></category>
		<guid isPermaLink="false">https://www.justkannada.in/?p=149702</guid>

					<description><![CDATA[<p>ಚಾಮರಾಜನಗರ,ಡಿಸೆಂಬರ್,31,2025 (www.justkannada.in):  ಅರಣ್ಯ ಇಲಾಖೆ ಸಿಬ್ಬಂದಿಗಳು  ಹುಲಿ ಹಾಗೂ ನಾಲ್ಕು ಮರಿಗಳ ಸೆರೆಗಾಗಿ ಕೂಂಬಿಂಗ್ ನಡೆಸಿದ ವೇಳೆ ಬೇರೆ ಗಂಡುಹುಲಿ ಸೆರೆ ಸಿಕ್ಕಿದೆ. ಚಾಮರಾಜನಗರದಲ್ಲಿ ಚಾಮರಾಜನಗರ ತಾಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ  ಮತ್ತೊಂದು ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಅರವಳಿಕೆ ಕೊಟ್ಟು ಸೆರೆ ಹಿಡಿದಿದ್ದಾರೆ.  ಕಳೆದ 10 ದಿನಗಳಿಂದ ತಾಯಿ ಹುಲಿ ಹಾಗೂ ನಾಲ್ಕು ಹುಲಿ ಮರಿಗಳ ಸೆರೆಗೆ ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆಗಿಳಿದಿದ್ದರು. ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತಾರಣ್ಯದ ಅಧಿಕಾರಿಗಳು  ಹುಲಿ ಸೆರೆ ಕಾರ್ಯಾಚರಣೆಗೆ ಐದು ಸಾಕಾನೆಗಳನ್ನು [&#8230;]</p>
<p>The post <a href="https://www.justkannada.in/forest-department-tiger-captured/">ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ: ಮತ್ತೊಂದು ಹುಲಿ ಸೆರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಾಮರಾಜನಗರ,ಡಿಸೆಂಬರ್,31,2025 (<a href="http://www.justkannada.in">www.justkannada.in</a>):</strong>  ಅರಣ್ಯ ಇಲಾಖೆ ಸಿಬ್ಬಂದಿಗಳು  ಹುಲಿ ಹಾಗೂ ನಾಲ್ಕು ಮರಿಗಳ ಸೆರೆಗಾಗಿ ಕೂಂಬಿಂಗ್ ನಡೆಸಿದ ವೇಳೆ ಬೇರೆ ಗಂಡುಹುಲಿ ಸೆರೆ ಸಿಕ್ಕಿದೆ. <img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಚಾಮರಾಜನಗರದಲ್ಲಿ ಚಾಮರಾಜನಗರ ತಾಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ  ಮತ್ತೊಂದು ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಅರವಳಿಕೆ ಕೊಟ್ಟು ಸೆರೆ ಹಿಡಿದಿದ್ದಾರೆ.  ಕಳೆದ 10 ದಿನಗಳಿಂದ ತಾಯಿ ಹುಲಿ ಹಾಗೂ ನಾಲ್ಕು ಹುಲಿ ಮರಿಗಳ ಸೆರೆಗೆ ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆಗಿಳಿದಿದ್ದರು.</p>
<p>ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತಾರಣ್ಯದ ಅಧಿಕಾರಿಗಳು  ಹುಲಿ ಸೆರೆ ಕಾರ್ಯಾಚರಣೆಗೆ ಐದು ಸಾಕಾನೆಗಳನ್ನು ತರಿಸಿ 100 ಕ್ಕೂ ಹೆಚ್ಚು ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಯುತ್ತಿತ್ತು. ಚಾಮರಾಜನಗರ ತಾಲೂಕಿನ ನಂಜೇದೇವನಪುರ, ಉಡಿಗಾಲ,ವೀರನಪುರ,ಕೆಕೆ ಹುಂಡಿ ಸೇರಿ ಏಳು ಗ್ರಾಮದಲ್ಲಿ ಹುಲಿ ಕಾರ್ಯಾಚರಣೆ ನಡೆಸಲಾಗುತ್ತಿತ್ತು.</p>
<p>ಆದರೆ  ಚಾಮರಾಜನಗರ ತಾಲೂಕಿನ ವೀರನಪುರ ಗ್ರಾಮದ ಜಮೀನಿನಲ್ಲಿ  ಮತ್ತೊಂದು ಬೇರೆ ಹುಲಿ ಸೆರೆಯಾಗಿದೆ.</p>
<p>Key words: Forest Department, operation, Another, tiger, captured</p>
<p>The post <a href="https://www.justkannada.in/forest-department-tiger-captured/">ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ: ಮತ್ತೊಂದು ಹುಲಿ ಸೆರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ: 48 ಗಂಟೆಯಲ್ಲಿ ಎರಡು ಹುಲಿ ಸೆರೆ.</title>
		<link>https://www.justkannada.in/two-tigers-captured/</link>
		
		<dc:creator><![CDATA[prashanth]]></dc:creator>
		<pubDate>Mon, 29 Dec 2025 06:16:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[48 hours.]]></category>
		<category><![CDATA[captured]]></category>
		<category><![CDATA[forest department]]></category>
		<category><![CDATA[Operation]]></category>
		<category><![CDATA[Two tigers]]></category>
		<guid isPermaLink="false">https://www.justkannada.in/?p=149600</guid>

					<description><![CDATA[<p>ಮೈಸೂರು,ಡಿಸೆಂಬರ್,29,2025 (www.justkannada.in): ಅರಣ್ಯ ಇಲಾಖೆಯ ಸಿಬ್ಬಂದಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 48 ಗಂಟೆಯಲ್ಲಿ ಎರಡು ಹುಲಿಗಳನ್ನ ಸೆರೆ ಹಿಡಿದಿದ್ದಾರೆ. ಹೆಚ್.ಡಿ ಕೋಟೆ ತಾಲ್ಲೂಕಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೇಟಿಕುಪ್ಪೆ ವಲಯದಲ್ಲಿ 48 ಗಂಟೆಯಲ್ಲಿ ಒಂದು ಗಂಡು ಹುಲಿ, ಒಂದು ಹೆಣ್ಣು ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ. ಜೋಡಿ ಹುಲಿಗಳು ಮೇಟಿಕುಪ್ಪೆ ವಲಯದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಸೃಷ್ಟಿಸಿದ್ದವು. ಅಗಸನಪುರ, ಕಲ್ಲಟ್ಟಿ ಮೇಟಿಕುಪ್ಪೆ ಕೆ.ಎಂ ಹಳ್ಳಿ ಸೊಳ್ಳೆಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಹುಲಿಗಳು  ಉಪಟಳ [&#8230;]</p>
<p>The post <a href="https://www.justkannada.in/two-tigers-captured/">ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ: 48 ಗಂಟೆಯಲ್ಲಿ ಎರಡು ಹುಲಿ ಸೆರೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,29,2025 (<a href="http://www.justkannada.in">www.justkannada.in</a>):</strong> ಅರಣ್ಯ ಇಲಾಖೆಯ ಸಿಬ್ಬಂದಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 48 ಗಂಟೆಯಲ್ಲಿ ಎರಡು ಹುಲಿಗಳನ್ನ ಸೆರೆ ಹಿಡಿದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೆಚ್.ಡಿ ಕೋಟೆ ತಾಲ್ಲೂಕಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೇಟಿಕುಪ್ಪೆ ವಲಯದಲ್ಲಿ 48 ಗಂಟೆಯಲ್ಲಿ ಒಂದು ಗಂಡು ಹುಲಿ, ಒಂದು ಹೆಣ್ಣು ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ.</p>
<p>ಜೋಡಿ ಹುಲಿಗಳು ಮೇಟಿಕುಪ್ಪೆ ವಲಯದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಸೃಷ್ಟಿಸಿದ್ದವು. ಅಗಸನಪುರ, ಕಲ್ಲಟ್ಟಿ ಮೇಟಿಕುಪ್ಪೆ ಕೆ.ಎಂ ಹಳ್ಳಿ ಸೊಳ್ಳೆಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಹುಲಿಗಳು  ಉಪಟಳ ನೀಡುತ್ತಿದ್ದವು.  ಕಾಡಂಚಿನ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ಜೋಡಿ ಹುಲಿಗಳು ದಾಳಿ ಮಾಡುತ್ತಿದ್ದವು. ಇದರಿಂದ ಬೇಸತ್ತಿದ್ದ ಗ್ರಾಮಸ್ಥರು ಹುಲಿ ಸೆರೆ‌ಹಿಡಿಯುವಂತೆ ಒತ್ತಾಯಿಸಿದ್ದರು.</p>
<p>ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗಿಳಿದಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳೂ ಕ್ಯಾಮರಾ ಟ್ರ್ಯಾಪ್, ಥರ್ಮಲ್ ಡ್ರೋಣ್‌ ನಲ್ಲಿ ಹುಲಿಗಳ ಚಲನವಲನದ ಮೇಲೆ ನಿಗಾ ಇರಿಸಿದ್ದರು. ಈ ಮಧ್ಯೆ ಬೇಟೆಯಾಡಿದ ಹಸು ಭಕ್ಷಿಸಲು ಬಂದಾಗ ಅರಣ್ಯ ಸಿಬ್ಬಂದಿಯಿಂದ ಹುಲಿ ತಪ್ಪಿಸಿಕೊಂಡಿತ್ತು.</p>
<p>ಇದೀಗ ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಿ ಕೊನೆಗೂ ಜೋಡಿ ಹುಲಿಗಳನ್ನ ಸೆರೆ ಹಿಡಿಯಲಾಗಿದೆ. ಮೊನ್ನೆ ಮೇಟಿಕುಪ್ಪೆಯಲ್ಲಿ ಆರು ವರ್ಷದ ಗಂಡು ಸೆರೆ ಹಿಡಿದರೆ ನಿನ್ನೆ ಮೇಟಿಕುಪ್ಪೆ ಸಮೀಪದ ಅಗಸನಪುರದ ಬಳೊ ಹನ್ನೊಂದು ವರ್ಷದ ಹೆಣ್ಣುಹುಲಿ ಸೆರೆಯಾಗಿದೆ</p>
<p>ಬೇಟೆಯಾಡುವ ಶಕ್ತಿ ಕಳೆದುಕೊಂಡಿದ್ದ ಹೆಣ್ಣುಹುಲಿ ಹೀಗಾಗಿ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿತ್ತು. ಇದೀಗ ಹುಲಿ ಸೆರೆಯಿಂದ ಕಾಡಂಚಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.</p>
<p>Key words: Forest Department, operation, Two tigers,  captured, 48 hours.</p>
<p>The post <a href="https://www.justkannada.in/two-tigers-captured/">ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ: 48 ಗಂಟೆಯಲ್ಲಿ ಎರಡು ಹುಲಿ ಸೆರೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
