<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Former CM HD Kumaraswamy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/former-cm-hd-kumaraswamy/feed/" rel="self" type="application/rss+xml" />
	<link>https://www.justkannada.in/tag/former-cm-hd-kumaraswamy/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 15 Mar 2024 12:32:49 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Former CM HD Kumaraswamy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/former-cm-hd-kumaraswamy/</link>
	<width>32</width>
	<height>32</height>
</image> 
	<item>
		<title>ಸುಮಲತಾ ನನ್ನ ಸ್ವಂತ ಅಕ್ಕ ಇದ್ದಂತೆ ಎಂದ ಮಾಜಿ ಸಿಎಂ ಹೆಚ್.ಡಿಕೆ.</title>
		<link>https://www.justkannada.in/former-cm-hd-kumaraswamy-mandya-sumalatha-my-sister/</link>
		
		<dc:creator><![CDATA[prashanth]]></dc:creator>
		<pubDate>Fri, 15 Mar 2024 12:32:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Former CM HD Kumaraswamy]]></category>
		<category><![CDATA[mandya]]></category>
		<category><![CDATA[my]]></category>
		<category><![CDATA[sister]]></category>
		<category><![CDATA[Sumalatha]]></category>
		<guid isPermaLink="false">https://www.justkannada.in/?p=120847</guid>

					<description><![CDATA[<p>ಮಂಡ್ಯ,ಮಾರ್ಚ್,15,2024(www.justkannada.in):  ಮಂಡ್ಯ  ಸಂಸದೆ ಸುಮಲತಾ ಅಂಬರೀಶ್ ಅವರನ್ನ  ಸ್ವಂತ ಅಕ್ಕ ಇದ್ದಂತೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನುಡಿದಿದ್ದಾರೆ. ಇಂದು ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸುಮಲತಾ ಅಂಬರೀಶ್ ನನ್ನ ಅಕ್ಕ ಇದ್ದಂತೆ. ರಾಜಕೀಯವಾಗಿ ಈ ಹಿಂದೆ ಏನೋ ಆಗಿತ್ತು. ಈಗ ಅದು ಮುಗಿದ ಕಾಲ. ನಾನು  ಸುಮಲತಾ ಅವರ ಜೊತೆ ಸಂಘರ್ಷವನ್ನು ಮುಂದುವರಿಸಲ್ಲ ಎಂದು ಹೇಳಿದ್ದಾರೆ. ಇನ್ನು ಅಭ್ಯರ್ಥಿ ಘೋಷಣೆ ಮಾಡದ ಬಗ್ಗೆ ಕಾರ್ಯಕರ್ತರಲ್ಲ ಗೊಂದಲವಿದೆ. ಮಂಡ್ಯ ಕ್ಷೇತ್ರ ನಿರ್ಲಕ್ಷ ಮಾಡುತ್ತಿದ್ದಾರೆ [&#8230;]</p>
<p>The post <a href="https://www.justkannada.in/former-cm-hd-kumaraswamy-mandya-sumalatha-my-sister/">ಸುಮಲತಾ ನನ್ನ ಸ್ವಂತ ಅಕ್ಕ ಇದ್ದಂತೆ ಎಂದ ಮಾಜಿ ಸಿಎಂ ಹೆಚ್.ಡಿಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಮಾರ್ಚ್,15,2024(<a href="http://www.justkannada.in">www.justkannada.in</a>):  </strong>ಮಂಡ್ಯ  ಸಂಸದೆ ಸುಮಲತಾ ಅಂಬರೀಶ್ ಅವರನ್ನ  ಸ್ವಂತ ಅಕ್ಕ ಇದ್ದಂತೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನುಡಿದಿದ್ದಾರೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸುಮಲತಾ ಅಂಬರೀಶ್ ನನ್ನ ಅಕ್ಕ ಇದ್ದಂತೆ. ರಾಜಕೀಯವಾಗಿ ಈ ಹಿಂದೆ ಏನೋ ಆಗಿತ್ತು. ಈಗ ಅದು ಮುಗಿದ ಕಾಲ. ನಾನು  ಸುಮಲತಾ ಅವರ ಜೊತೆ ಸಂಘರ್ಷವನ್ನು ಮುಂದುವರಿಸಲ್ಲ ಎಂದು ಹೇಳಿದ್ದಾರೆ.</p>
<p>ಇನ್ನು ಅಭ್ಯರ್ಥಿ ಘೋಷಣೆ ಮಾಡದ ಬಗ್ಗೆ ಕಾರ್ಯಕರ್ತರಲ್ಲ ಗೊಂದಲವಿದೆ. ಮಂಡ್ಯ ಕ್ಷೇತ್ರ ನಿರ್ಲಕ್ಷ ಮಾಡುತ್ತಿದ್ದಾರೆ ಅನ್ನೋ ಪ್ರಶ್ನೆ ಹಲವರಲ್ಲಿ ಇದೆ. ಇಂದಿನ ಸಭೆಯಲ್ಲಿ ನಾವು ಸಂದೇಶ ಕೊಡುವುದಕ್ಕಿಂತ ನೀವೇ ಕೊಟ್ಟಿದ್ದೀರಿ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕೆಲವು ಗೊಂದಲ ಇತ್ತು. ಹೀಗಾಗಿ ನಾನೇ ಹಾಸನಕ್ಕೆ ಹೋಗಿ ಅಪಪ್ರಚಾರ ಅಂತ್ಯವಾಡಿದ್ದೇನೆ ಎಂದು ಅವರು ತಿಳಿಸಿದರು.<img decoding="async" class="aligncenter size-full wp-image-105635" src="https://www.justkannada.in/wp-content/uploads/2023/04/hdk.jpg" alt="" width="500" height="285" srcset="https://www.justkannada.in/wp-content/uploads/2023/04/hdk.jpg 500w, https://www.justkannada.in/wp-content/uploads/2023/04/hdk-300x171.jpg 300w" sizes="(max-width: 500px) 100vw, 500px" /></p>
<p>ಎಚ್ ಡಿ ದೇವೇಗೌಡರಿಗೆ ರಾಜಕೀಯವಾಗಿ ಹಾಸನಕ್ಕಿಂತ ಮಂಡ್ಯ ಹೆಚ್ಚು ಶಕ್ತಿ ನೀಡಿದೆ. ನಾನು ನನ್ನ ಕುಟುಂಬದ ಯಾರು ಯಾರಿಗೂ ದ್ರೋಹ ಮಾಡಿದವರಲ್ಲ. ಬೆಳೆಯುವರನ್ನು ಹಿಂದೆ ನಿಂತು ಶಕ್ತಿ ತುಂಬಿದ್ದೇವೆ. ನಾನು ಅಥವಾ ನಿಖಿಲ್ ಸ್ಪರ್ಧಿಯುಸುವ ನಿಮ್ಮ ಮಾತಿಗೆ ನಮಸ್ಕರಿಸುತ್ತೇನೆ. ನಿಮ್ಮ ಮಾತಿಗೆ ಅಪಚಾರ ಮಾಡಲು ಹೋಗುವುದಿಲ್ಲ ಎಂದು  ಹೆಚ್.ಡಿಕೆ ತಿಳಿಸಿದರು.</p>
<p>Key words: Former CM –HD Kumaraswamy-mandya- Sumalatha -my &#8211; sister</p>
<p>The post <a href="https://www.justkannada.in/former-cm-hd-kumaraswamy-mandya-sumalatha-my-sister/">ಸುಮಲತಾ ನನ್ನ ಸ್ವಂತ ಅಕ್ಕ ಇದ್ದಂತೆ ಎಂದ ಮಾಜಿ ಸಿಎಂ ಹೆಚ್.ಡಿಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಿನ್ನೆಯ ಸದನದಲ್ಲಿನ ಘಟನೆಗೆ ಆಡಳಿತ ಪಕ್ಷದ ನಡವಳಿಕೆಯೇ ಕಾರಣ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.</title>
		<link>https://www.justkannada.in/former-cm-hd-kumaraswamy-blamed-behavior-ruling-party-incident/</link>
		
		<dc:creator><![CDATA[JK Desk]]></dc:creator>
		<pubDate>Thu, 20 Jul 2023 06:28:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[behavior]]></category>
		<category><![CDATA[blamed]]></category>
		<category><![CDATA[Former CM HD Kumaraswamy]]></category>
		<category><![CDATA[incident]]></category>
		<category><![CDATA[ruling party]]></category>
		<guid isPermaLink="false">https://www.justkannada.in/?p=109901</guid>

					<description><![CDATA[<p>ಬೆಂಗಳೂರು,ಜುಲೈ,20,2023(www.justkannada.in):  ನಿನ್ನೆ ಸದನದಲ್ಲಿ ನಡೆದ ಹೈಡ್ರಾಮಾ, ಗಲಾಟೆಗೆ ಆಡಳಿತ ಪಕ್ಷದ ನಡವಳಿಕೆಯೇ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ನಿನ್ನೆಯ ಬೆಳವಣಿಗೆಗೆ ಆಡಳಿತ ಪಕ್ಷದ ನಡವಳಿಕೆಯೇ ಕಾರಣ. ಐಎಎಸ್​​ ಅಧಿಕಾರಿಗಳ ದುರುಪಯೋಗ ಬಗ್ಗೆ ನಿನ್ನೆ ಸದನದಲ್ಲಿ ಬಿಜೆಪಿ ಸದಸ್ಯರು ಪ್ರಸ್ತಾಪ ಮಾಡಿದ್ದರು. ಆಡಳಿತ ಪಕ್ಷದವರು ತಪ್ಪೆ ಮಾಡಿಲ್ಲ ಅಂತಾ ಉದ್ಧಟತನ ತೋರಿದರು. ಹೀಗಾಗಿ ಈ ಘಟನೆ ನಡೆದಿದೆ ಎಂದು ಕಾಂಗ್ರೆಸ್​ ವಿರುದ್ಧ ಕಿಡಿಕಾರಿದರು. ನಿನ್ನೆ [&#8230;]</p>
<p>The post <a href="https://www.justkannada.in/former-cm-hd-kumaraswamy-blamed-behavior-ruling-party-incident/">ನಿನ್ನೆಯ ಸದನದಲ್ಲಿನ ಘಟನೆಗೆ ಆಡಳಿತ ಪಕ್ಷದ ನಡವಳಿಕೆಯೇ ಕಾರಣ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,20,2023(<a href="http://www.justkannada.in">www.justkannada.in</a>):</strong>  ನಿನ್ನೆ ಸದನದಲ್ಲಿ ನಡೆದ ಹೈಡ್ರಾಮಾ, ಗಲಾಟೆಗೆ ಆಡಳಿತ ಪಕ್ಷದ ನಡವಳಿಕೆಯೇ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.<img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ನಿನ್ನೆಯ ಬೆಳವಣಿಗೆಗೆ ಆಡಳಿತ ಪಕ್ಷದ ನಡವಳಿಕೆಯೇ ಕಾರಣ. ಐಎಎಸ್​​ ಅಧಿಕಾರಿಗಳ ದುರುಪಯೋಗ ಬಗ್ಗೆ ನಿನ್ನೆ ಸದನದಲ್ಲಿ ಬಿಜೆಪಿ ಸದಸ್ಯರು ಪ್ರಸ್ತಾಪ ಮಾಡಿದ್ದರು. ಆಡಳಿತ ಪಕ್ಷದವರು ತಪ್ಪೆ ಮಾಡಿಲ್ಲ ಅಂತಾ ಉದ್ಧಟತನ ತೋರಿದರು. ಹೀಗಾಗಿ ಈ ಘಟನೆ ನಡೆದಿದೆ ಎಂದು ಕಾಂಗ್ರೆಸ್​ ವಿರುದ್ಧ ಕಿಡಿಕಾರಿದರು.<img loading="lazy" decoding="async" class="aligncenter size-full wp-image-105635" src="https://www.justkannada.in/wp-content/uploads/2023/04/hdk.jpg" alt="" width="500" height="285" srcset="https://www.justkannada.in/wp-content/uploads/2023/04/hdk.jpg 500w, https://www.justkannada.in/wp-content/uploads/2023/04/hdk-300x171.jpg 300w" sizes="auto, (max-width: 500px) 100vw, 500px" /></p>
<p>ನಿನ್ನೆ ಐಎಎಸ್​​ ಅಧಿಕಾರಿಗಳ ದುರುಪಯೋಗ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಹಾಗೆಯೇ ವಿಧೇಯಕ ಪ್ರತಿಗಳನ್ನ ಹರಿದು ಸ್ಪೀಕರ್ ಸ್ಥಾನದಲ್ಲಿದ್ದ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಮೇಲೆ ಎಸೆದಿದ್ದರು. ನಂತರ ಬಿಜೆಪಿ ಸದಸ್ಯರ ನಡೆಗೆ ಆಕ್ಷೇಪ ವ್ಯಕ್ತಪಡಿಸಿ ಸ್ಪೀಕರ್ ಯು.ಟಿ ಖಾದರ್ ಅವರು10 ಬಿಜೆಪಿ ಶಾಸಕರನ್ನ ಸದನದಿಂದ ಅಮಾನತು ಮಾಡಿದ್ದರು.</p>
<p>Key words: Former CM -HD Kumaraswamy- blamed &#8211; behavior &#8211; ruling party -incident</p>
<p>The post <a href="https://www.justkannada.in/former-cm-hd-kumaraswamy-blamed-behavior-ruling-party-incident/">ನಿನ್ನೆಯ ಸದನದಲ್ಲಿನ ಘಟನೆಗೆ ಆಡಳಿತ ಪಕ್ಷದ ನಡವಳಿಕೆಯೇ ಕಾರಣ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪದೇ ಪದೇ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕೆ.</title>
		<link>https://www.justkannada.in/former-cm-hd-kumaraswamy-tong-prime-minister-modi-visit-state/</link>
		
		<dc:creator><![CDATA[JK Desk]]></dc:creator>
		<pubDate>Sat, 25 Mar 2023 11:43:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Former CM HD Kumaraswamy]]></category>
		<category><![CDATA[Modi]]></category>
		<category><![CDATA[Prime Minister]]></category>
		<category><![CDATA[State]]></category>
		<category><![CDATA[tong]]></category>
		<category><![CDATA[visit]]></category>
		<guid isPermaLink="false">https://www.justkannada.in/?p=105260</guid>

					<description><![CDATA[<p>ರಾಮನಗರ,ಮಾರ್ಚ್,25,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ  ರಾಜ್ಯಕ್ಕೆ  ಪದೇ ಪದೇ ಭೇಟಿ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಕೋವಿಡ್ ಇದ್ದಾಗ ಬರಲಿಲ್ಲ, ಪ್ರವಾಹ ಬಂದಾಗ ಬರಲಿಲ್ಲ. ಈಗ ಮಾತ್ರ ಕರ್ನಾಟಕದ ಬಗ್ಗೆ ಪ್ರೀತಿ ಹುಕ್ಕಿಹರಿಯುತ್ತಿದೆ. ಕೇವಲ ಬರುತ್ತಾರೆ, ಹೋಗುತ್ತಾರೆ ಅಷ್ಟೇ. ಶಾಸಕರು, ಸಚಿವರು ಮಾಡುವ ಉದ್ಘಾಟನೆಗೆ ಮೋದಿ ಕರೆಸುತ್ತಿದ್ದಾರೆ. ಮೋದಿ ಬಂದು ಶಂಕುಸ್ಥಾಪನೆ ಮಾಡಿ [&#8230;]</p>
<p>The post <a href="https://www.justkannada.in/former-cm-hd-kumaraswamy-tong-prime-minister-modi-visit-state/">ಪದೇ ಪದೇ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಮನಗರ,ಮಾರ್ಚ್,25,2023(<a href="http://www.justkannada.in">www.justkannada.in</a>):  </strong>ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ  ರಾಜ್ಯಕ್ಕೆ  ಪದೇ ಪದೇ ಭೇಟಿ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಕೋವಿಡ್ ಇದ್ದಾಗ ಬರಲಿಲ್ಲ, ಪ್ರವಾಹ ಬಂದಾಗ ಬರಲಿಲ್ಲ. ಈಗ ಮಾತ್ರ ಕರ್ನಾಟಕದ ಬಗ್ಗೆ ಪ್ರೀತಿ ಹುಕ್ಕಿಹರಿಯುತ್ತಿದೆ. ಕೇವಲ ಬರುತ್ತಾರೆ, ಹೋಗುತ್ತಾರೆ ಅಷ್ಟೇ. ಶಾಸಕರು, ಸಚಿವರು ಮಾಡುವ ಉದ್ಘಾಟನೆಗೆ ಮೋದಿ ಕರೆಸುತ್ತಿದ್ದಾರೆ. ಮೋದಿ ಬಂದು ಶಂಕುಸ್ಥಾಪನೆ ಮಾಡಿ ಹೋಗುತ್ತಾರೆ ಅಷ್ಟೇ  ಎಂದು ಕಿಡಿಕಾರಿದರು.<img loading="lazy" decoding="async" class="aligncenter size-medium wp-image-97716" src="https://www.justkannada.in/wp-content/uploads/2022/10/hdk-1-300x169.jpg" alt="" width="300" height="169" srcset="https://www.justkannada.in/wp-content/uploads/2022/10/hdk-1-300x169.jpg 300w, https://www.justkannada.in/wp-content/uploads/2022/10/hdk-1.jpg 500w" sizes="auto, (max-width: 300px) 100vw, 300px" /></p>
<p>ಚನ್ನಪಟ್ಟಣದ ಕಾರ್ಯಕರ್ತರು ನನಗೆ ರಾಜ್ಯ ಕಟ್ಟುವ ಕೆಲಸ ಕೊಟ್ಟಿದ್ದಾರೆ. ರಾಮನಗರ, ಚನ್ನಪಟ್ಟಣ, ಮಾಗಡಿ ಜನರು ನನ್ನ ಮನೆ ಮಗನಂತೆ ನೋಡುತ್ತಿದ್ದಾರೆ. ಯಾರು ಏನೇ ಅಪಪ್ರಚಾರ ಮಾಡಿದರು ಜನ ಕಿವಿಕೊಡಲ್ಲ. ಜನರೇ ನನಗೆ ರಕ್ಷಣೆ ನೀಡುತ್ತಾರೆ. ಎಲ್ಲವನ್ನೂ ಜನರಿಗೆ ಬಿಟ್ಟು ನಾನು ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಕಾಂಗ್ರೆಸ್​ನಿಂದ ಯಾರೇ ನಿಂತರೂ ತಲೆಕೆಡಿಸಿಕೊಳ್ಳಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.</p>
<p>Key words: Former CM-HD Kumaraswamy –tong- Prime Minister- Modi- visit &#8211; state.</p>
<p>The post <a href="https://www.justkannada.in/former-cm-hd-kumaraswamy-tong-prime-minister-modi-visit-state/">ಪದೇ ಪದೇ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗೆದ್ದೆತ್ತಿನ ಬಾಲ ಹಿಡಿಯುವವರು ಎಂದು ಟೀಕಿಸಿದ್ಧ ಸಿದ್ಧರಾಮಯ್ಯಗೆ ಟಾಂಗ್ ಕೊಟ್ಟ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.</title>
		<link>https://www.justkannada.in/former-cm-hd-kumaraswamy-siddaramaiah-critisize/</link>
		
		<dc:creator><![CDATA[JK Desk]]></dc:creator>
		<pubDate>Tue, 24 Jan 2023 11:38:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[critisize]]></category>
		<category><![CDATA[Former CM HD Kumaraswamy]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=102800</guid>

					<description><![CDATA[<p>ಬಾಗಲಕೋಟೆ,ಜನವರಿ,24,2023(www.justkannada.in): ಜೆಡಿಎಸ್ ನವರು ಗೆದ್ದೆತ್ತಿನ ಬಾಲ ಹಿಡಿಯುವವರು ಎಂದು ಟೀಕಿಸಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,  ಹೆಚ್ ಡಿಕೆ ಸಿಎಂ ಆಗಿದ್ದಾಗ ಯಾಕೆ ಪಂಚರತ್ನ ಯೋಜನೆ ಜಾರಿ ಮಾಡಲಿಲ್ಲ ಎಂದು ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಪಂಚರತ್ನ ಯೋಜನೆ ಜಾರಿ ಮಾಡಲು ಸ್ವತಂತ್ರ ಸರ್ಕಾರ ಬಂದಿರಲಿಲ್ಲ. ಒಮ್ಮೆ ಬಿಜೆಪಿ ಇನ್ನೊಂದು ಬಾರಿ ಕಾಂಗ್ರೆಸ್ ಜತೆ ಸರ್ಕಾರ ರಚಿಸಿದ್ದೆ. ಗೆದ್ದೆತ್ತಿನ ಬಾಲ ಹಿಡಿಯುತ್ತಾರೆ  ಎಂದಿದ್ದಾರೆ. ನಾನು ಗೆದ್ದೆತ್ತಿನ ಬಾಲ [&#8230;]</p>
<p>The post <a href="https://www.justkannada.in/former-cm-hd-kumaraswamy-siddaramaiah-critisize/">ಗೆದ್ದೆತ್ತಿನ ಬಾಲ ಹಿಡಿಯುವವರು ಎಂದು ಟೀಕಿಸಿದ್ಧ ಸಿದ್ಧರಾಮಯ್ಯಗೆ ಟಾಂಗ್ ಕೊಟ್ಟ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಜನವರಿ,24,2023(<a href="http://www.justkannada.in">www.justkannada.in</a>):</strong> ಜೆಡಿಎಸ್ ನವರು ಗೆದ್ದೆತ್ತಿನ ಬಾಲ ಹಿಡಿಯುವವರು ಎಂದು ಟೀಕಿಸಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,  ಹೆಚ್ ಡಿಕೆ ಸಿಎಂ ಆಗಿದ್ದಾಗ ಯಾಕೆ ಪಂಚರತ್ನ ಯೋಜನೆ ಜಾರಿ ಮಾಡಲಿಲ್ಲ ಎಂದು ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಪಂಚರತ್ನ ಯೋಜನೆ ಜಾರಿ ಮಾಡಲು ಸ್ವತಂತ್ರ ಸರ್ಕಾರ ಬಂದಿರಲಿಲ್ಲ. ಒಮ್ಮೆ ಬಿಜೆಪಿ ಇನ್ನೊಂದು ಬಾರಿ ಕಾಂಗ್ರೆಸ್ ಜತೆ ಸರ್ಕಾರ ರಚಿಸಿದ್ದೆ. ಗೆದ್ದೆತ್ತಿನ ಬಾಲ ಹಿಡಿಯುತ್ತಾರೆ  ಎಂದಿದ್ದಾರೆ. ನಾನು ಗೆದ್ದೆತ್ತಿನ ಬಾಲ ಹಿಡಿಯಲಿಲ್ಲ ಎರಡು ರಾಷ್ಟ್ರೀಯ  ಪಕ್ಷಗಳು ಸೋತ ಎತ್ತಿನ ಬಾಲ ಹಿಡಿದು ಹೊರಟರು.  ಅವಕಾಶವಾದಿ ರಾಜಕಾರಣ ಮಾಡಿಲ್ಲ.  ನಾವು ಗೆದ್ದ ಎತ್ತಿನ ಬಾಲ ಹಿಡಿದು ಹೋಗಿಲ್ಲ ಎಂದರು.<img loading="lazy" decoding="async" class="aligncenter size-medium wp-image-97716" src="https://www.justkannada.in/wp-content/uploads/2022/10/hdk-1-300x169.jpg" alt="" width="300" height="169" srcset="https://www.justkannada.in/wp-content/uploads/2022/10/hdk-1-300x169.jpg 300w, https://www.justkannada.in/wp-content/uploads/2022/10/hdk-1.jpg 500w" sizes="auto, (max-width: 300px) 100vw, 300px" /></p>
<p>2006ರಲ್ಲಿ ಬಿಜೆಪಿಯವರೇ ಸರ್ಕಾರ ಮಾಡೋಣ ಅಂದ್ರು   ಆಗಲೂ ಸಹ ಎಂಪಿ ಪ್ರಕಾಶ್ ಗೆ ಸಿಎಂ ಆಗಿ ಎಂದಿದ್ದೆ ಅವರ ಅಗಲ್ಲ ಎಂದಿದ್ದಕ್ಕೆ ನಾನು ಸಿಎಂ ಆದೆ. ಆಗ ಗ್ರಾಮವಾಸ್ತವ್ಯ ಜಾರಿ ಮಾಡಿದ್ದೆ ಎಂದು ಹೆಚ್,ಡಿ ಕುಮಾರಸ್ವಾಮಿ ಹೇಳಿದರು.</p>
<p>Key words: Former CM -HD Kumaraswamy -Siddaramaiah – critisize</p>
<p>The post <a href="https://www.justkannada.in/former-cm-hd-kumaraswamy-siddaramaiah-critisize/">ಗೆದ್ದೆತ್ತಿನ ಬಾಲ ಹಿಡಿಯುವವರು ಎಂದು ಟೀಕಿಸಿದ್ಧ ಸಿದ್ಧರಾಮಯ್ಯಗೆ ಟಾಂಗ್ ಕೊಟ್ಟ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿದ‍್ಧರಾಮಯ್ಯ ವಿರುದ್ಧ ವಾಗ್ದಾಳಿ: ಕಾಂಗ್ರೆಸ್ ಮುಂದೆ ಓಪನ್ ಆಫರ್ ಇಟ್ಟ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.</title>
		<link>https://www.justkannada.in/former-cm-hd-kumaraswamy-open-offer-congress-rajyasabha-election/</link>
		
		<dc:creator><![CDATA[JK Desk]]></dc:creator>
		<pubDate>Tue, 07 Jun 2022 07:47:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress]]></category>
		<category><![CDATA[election]]></category>
		<category><![CDATA[Former CM HD Kumaraswamy]]></category>
		<category><![CDATA[Open Offer]]></category>
		<category><![CDATA[rajyasabha]]></category>
		<guid isPermaLink="false">https://www.justkannada.in/?p=91000</guid>

					<description><![CDATA[<p>&#160; ಮೈಸೂರು,ಜೂನ್,7,2022(www.justkannada.in): ಜೆಡಿಎಸ್ ಗೆ ನೈತಿಕತೆ ಇದ್ರೆ ಕಾಂಗ್ರೆಸ್ ಗೆ ಬೆಂಬಲ ನೀಡಲಿ ಎಂದು ಹೇಳಿಕೆ ನೀಡಿದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ  ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿ ರಾಜ್ಯಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ಮುಂದೆ ಓಪನ್ ಆಫರ್ ಇಟ್ಟಿದ್ದಾರೆ. ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಹೇಳಿಕೆ ಗಮನಿಸಿದ್ದೇನೆ. ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನ ಚುನಾವಣಾ ಕಣದಿಂದ ನಿವೃತ್ತಿಗೊಳಿಸಿ. ಬಿಜೆಪಿ ಸೋಲಿಸಲು ನಮ್ಮ ಅಭ್ಯರ್ಥಿಗೆ ಬೆಂಬಲ [&#8230;]</p>
<p>The post <a href="https://www.justkannada.in/former-cm-hd-kumaraswamy-open-offer-congress-rajyasabha-election/">ಸಿದ‍್ಧರಾಮಯ್ಯ ವಿರುದ್ಧ ವಾಗ್ದಾಳಿ: ಕಾಂಗ್ರೆಸ್ ಮುಂದೆ ಓಪನ್ ಆಫರ್ ಇಟ್ಟ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p><strong>ಮೈಸೂರು,ಜೂನ್,7,2022(<a href="http://www.justkannada.in">www.justkannada.in</a>):</strong> ಜೆಡಿಎಸ್ ಗೆ ನೈತಿಕತೆ ಇದ್ರೆ ಕಾಂಗ್ರೆಸ್ ಗೆ ಬೆಂಬಲ ನೀಡಲಿ ಎಂದು ಹೇಳಿಕೆ ನೀಡಿದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ  ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿ ರಾಜ್ಯಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ಮುಂದೆ ಓಪನ್ ಆಫರ್ ಇಟ್ಟಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಹೇಳಿಕೆ ಗಮನಿಸಿದ್ದೇನೆ. ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನ ಚುನಾವಣಾ ಕಣದಿಂದ ನಿವೃತ್ತಿಗೊಳಿಸಿ. ಬಿಜೆಪಿ ಸೋಲಿಸಲು ನಮ್ಮ ಅಭ್ಯರ್ಥಿಗೆ ಬೆಂಬಲ ಕೊಡಿ ಅಂದಿದ್ದಾರೆ. ಕಳೆದ ರಾಜ್ಯಸಭೆ ಚುನಾವಣೆಯಲ್ಲಿ ದೇವೇಗೌಡರಿಗೆ ಬೆಂಬಲ ಕೊಟ್ಟಿದ್ದವು. ದೇವೇಗೌಡರು ಪ್ರಧಾನಿಯಾದಾಗ, ನಾನು ಸಿಎಂ ಆದಾಗ ಬೆಂಬಲ ಕೊಟ್ಟಿದ್ದೆ ಅಂದಿದ್ದಾರೆ. ಅವರಿಗೆ ನಿಜಕ್ಕೂ ಬಿಜೆಪಿ ಸೋಲಬೇಕು ಅನ್ನುವುದಿದ್ದರೆ ಚುನಾವಣಾ ಪೂರ್ವದಲ್ಲೇ ಚರ್ಚೆ  ಮಾಡುತ್ತಿದ್ದರು.  ನಮ್ಮ ಜೊತೆ ಚರ್ಚೆ ಮಾಡದಿದ್ರೂ ನಮ್ಮಪಕ್ಷದ ಕೆಲವರ ಜೊತೆ ಚರ್ಚೆ ಮಾಡಬಹುದಿತ್ತು. ಆದರೆ ಯಾವ ಕಾಂಗ್ರೆಸ್ ನಾಯಕರು ನಮ್ಮ ಜೊತೆ ಚರ್ಚೆ ಮಾಡಿಲ್ಲ. ನಮ್ಮಲ್ಲಿ 32 ಮತಗಳಿಗೆ ಹಾಗಾಗಿ ಅಭ್ಯರ್ಥಿ ಹಾಕಿದ್ದೇವೆ. ಹೆಚ್.ಡಿ.ದೇವೇಗೌಡರು ಸೋನಿಯಾಗಾಂಧಿ ಜೊತೆ ಮಾತನಾಡಿದ್ದಾರೆ. ಕುಪೇಂದ್ರ ರೆಡ್ಡಿ ಹಿಂದೆ ಸೋನಿಯಾ ಗಾಂಧಿಯವರ ಜೊತೆ ಸಹಕಾರ ಕೊಟ್ಟು ಕೆಲಸ ಮಾಡಿದ್ದಾರೆ. ಹಾಗಾಗಿ ದೇವೇಗೌಡ್ರು ಮನವಿ ಮಾಡಿದ್ದಾರೆ ಎಂದರು.</p>
<p><strong>ಕಾಂಗ್ರೆಸ್ ಮುಂದೆ ಓಪನ್ ಆಫರ್ ಇಟ್ಟ ಹೆಚ್ ಡಿ ಕುಮಾರಸ್ವಾಮಿ</strong></p>
<p>ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ನಿವೃತ್ತಿಗೊಳಿಸುವ ಪ್ರಶ್ನೆಯೇ ಇಲ್ಲ. ನಮ್ಮ ಬಳಿ 32 ಮತಗಳಿವೆ, ಕಾಂಗ್ರೆಸ್ ಬಳಿ ನಮಗಿಂತ ಕಡಿಮೆ ಮತಗಳಿವೆ. ಕಾಂಗ್ರೆಸ್ ಗಿಂತ ಜೆಡಿಎಸ್ ಅಭ್ಯರ್ಥಿಗೆ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಬೇಕಿದ್ದರೇ ನಮ್ಮ ಪಕ್ಷದ 2ನೇ ಪ್ರಾಶಸ್ತ್ಯದ ಮತಗಳನ್ನು ಕಾಂಗ್ರೆಸ್ ಅಭ್ಯರ್ಥಿಗೆ ನೀಡುತ್ತೇವೆ. ಕಾಂಗ್ರೆಸ್ ಪಕ್ಷದ ಎರಡನೇ ಪ್ರಾಶಸ್ತ್ಯದ ಮತಗಳನ್ನು ಜೆಡಿಎಸ್ ಅಭ್ಯರ್ಥಿಗೆ ನೀಡಲಿ ಎಂದು ಹೇಳುವ ಮೂಲಕ ಹೆಚ್.ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಬಳಿ ಹೊಸ ಆಫರ್ ಮುಂದಿಟ್ಟರು.<img loading="lazy" decoding="async" class="aligncenter size-full wp-image-69017" src="https://www.justkannada.in/wp-content/uploads/2021/06/HDK-7.jpg" alt="" width="770" height="433" /></p>
<p>ಕಾಂಗ್ರೆಸ್ ರಾಜ್ಯಸಭಾ ಚುನಾವಣೆಗೆ 2ನೇ ಅಭ್ಯರ್ಥಿ ನಿಲ್ಲಿಸದಿದ್ದರೆ ಬಿಜೆಪಿಯಿಂದ 3ನೇ ಅಭ್ಯರ್ಥಿ  ಹಾಕುತ್ತಿರಲಿಲ್ಲ. ದೇವೇಗೌಡರು ಹಿರಿಯರು, ನಿಮ್ಮಂತವರು ರಾಜ್ಯಸಭೆಗೆ ಬೇಕು ಅಂತಾ ಬಿಜೆಪಿ ಅವರೇ ಒತ್ತಾಯ ಮಾಡಿದ್ರು. ಬಿಜೆಪಿ ಅವರು ಅಭ್ಯರ್ಥಿ ಹಾಕಿಲ್ಲ ಅಂತಾ ಕಾಂಗ್ರೆಸ್  ನವರು ಅಭ್ಯರ್ಥಿ ಹಾಕಿಲ್ಲ. ಸುರ್ಜೆವಾಲ ಅವರು ಎರಡನೇ ಪ್ರಾಶಸ್ತ್ಯದ ಮತ ಕೊಡಿ ಅಂತಾ ಪೊನ್ ಕರೆ ಮಾಡಿ ಕೇಳಿದ್ರು ಎಂದು ವಿವರಿಸಿದರು.</p>
<p>ದೇವೇಗೌಡರ ರಾಜ್ಯಸಭೆ ಪ್ರವೇಶಕ್ಕೆ  ಕಾಂಗ್ರೆಸ್ ಪಾತ್ರ ಇಲ್ಲ. ಸಿದ್ದರಾಮಯ್ಯ ಅವರಿಗೆ ಅಲ್ಪಸಂಖ್ಯಾತರ ಬಗ್ಗೆ ಅಷ್ಟೊಂದು ಗೌರವ ಇದ್ದಿದ್ದರೇ‌ ಅಲ್ಪ ಸಂಖ್ಯಾತರನ್ನೇ ಮೊದಲ ಅಭ್ಯರ್ಥಿ ಮಾಡಬೇಕಿತ್ತು. ಮೂರನೇ ಬಾರಿಗೆ ಹಾಕಿರೋ ಮೊದಲನೇ ಅಭ್ಯರ್ಥಿಯ ಕೊಡುಗೆ ಏನು&#8230;? ಓಟ್ ಬರೋಲ್ಲ ಅಂತಾ ಮನ್ಸೂರ್ ಅವರನ್ನ ಎರಡನೇ ಅಭ್ಯರ್ಥಿ ಮಾಡಿದ್ದೀರಿ. ಫಾರುಕ್ ಅವ್ರನ್ನ ನಾವು ನಿಲ್ಲಿಸಿದ್ದಾಗ. ನಮ್ಮವರನ್ನ ಏಳು ಮಂದಿಯನ್ನ ಹೈಜಾಕ್ ಮಾಡಿ 7 ಮತ ಹಾಕಿಸಿಕೊಂಡಿದ್ರಿ. ಇದು ಆತ್ಮಸಾಕ್ಷಿಯ ಮತಗಳೇ ಎಂದು ಹೆಚ್.ಡಿಕೆ ಪ್ರಶ್ನಿಸಿದರು.</p>
<p>ಮನ್ಸೂರ್ ಖಾನ್ ಅವರನ್ನ ಹಾಕುವ ಮೊದಲೇ ನಮ್ಮ ಜೊತೆ ಚರ್ಚೆ ಮಾಡಬೇಕಿತ್ತು. ನಾವು ನಿಮ್ಮ ಗುಲಾಮರಾ..? ಬಿಜೆಪಿ ಬಿ ಟೀಂ ಅಂತಾ ಹೇಳಿ ಹೇಳಿ ಬಿಜೆಪಿ ಅಧಿಕಾರಕ್ಕೆ ತಂದವರು ನೀವು. ಈ ಕಾರಣಕ್ಕಾಗಿಯೇ ನೀವು 70ಕ್ಕೆ ಇಳಿದಿದ್ದು. ನೀವೇನೋ ಸೆಕ್ಯೂಲರಿಜಂ ಉಳಿಸೋದು. ನಾವೇನು ಕಡುಬು ತಿಂತಿದ್ದಿವಾ?. ದೇವೇಗೌಡರು ಪ್ರಧಾನ ಮಂತ್ರಿ ಆಗಿದ್ದಾಗ ನೀವು ಎಲ್ಲಿದ್ರಿ ಎಂದು ಹೆಚ್.ಡಿಕೆ ಕಿಡಿಕಾರಿದರು.</p>
<p>ನಿನ್ನೆ ಬೆಂಗಳೂರಿನಲ್ಲಿ ಯಡಿಯೂರಪ್ಪ, ಸಿದ್ದರಾಮಯ್ಯ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿಕೆ,  ಯಾವ ಉದ್ದೇಶಕ್ಕಾಗಿ ನಿನ್ನೆ ಭೇಟಿ ಮಾಡಿದ್ರಿ. ಅದು ವಿಐಪಿ ರೂಂ ಅಲ್ಲಿ ಯಾರೂ ಹೋಗೋಕೆ ಸಾಧ್ಯವಿಲ್ಲ. ನಿಮ್ಮ ಹಿಂಬಾಲಕರ ಮೂಲಕವೇ ಪೋಟೋ ವಿಡಿಯೋ ರಿಲೀಸ್ ಮಾಡಿಸಿದ್ರಿ. ಇದು ಆತ್ಮಸಾಕ್ಷಿಯ ಮತ ಪಡೆಯುವ ಉದ್ದೇಶವೇ ಎಂದು ಹರಿಹಾಯ್ದರು.</p>
<p>ರೈತರ ಸಾಲ ಮನ್ನಾ ಮಾಡಿದ ಬಳಿಕ ಸಿಎಂ ಕುರ್ಚಿಯಿಂದ ಕೆಳಗಿಳಿದೆ. ಅದಕ್ಕಾಗಿಯೇ ಅಮೇರಿಕಾಗೆ ಹೋಗಿದ್ದೆ. ರೈತರ ಸಾಲಮನ್ನಾ ಮಾಡುವ ಗುರಿ ನನ್ನದಾಗಿತ್ತು. ರೈತರ 25 ಸಾವಿರ ಕೋಟಿ ಸಾಲ ಮಾಡಿದ ಬಳಿಕ ಕುರ್ಚಿಯಿಂದ ಕೆಳಗಿಳಿದೆ ಎಂದರು.</p>
<p>Key words: Former CM -HD Kumaraswamy-open offer- Congress-rajyasabha-election</p>
<p>The post <a href="https://www.justkannada.in/former-cm-hd-kumaraswamy-open-offer-congress-rajyasabha-election/">ಸಿದ‍್ಧರಾಮಯ್ಯ ವಿರುದ್ಧ ವಾಗ್ದಾಳಿ: ಕಾಂಗ್ರೆಸ್ ಮುಂದೆ ಓಪನ್ ಆಫರ್ ಇಟ್ಟ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಲಾಲ್ ವಿವಾದ: ಸಿಎಂ ಬೊಮ್ಮಾಯಿಗೆ ಗಂಡಸ್ತನದ ಸವಾಲೆಸೆದ ಹೆಚ್.ಡಿ ಕುಮಾರಸ್ವಾಮಿ.</title>
		<link>https://www.justkannada.in/former-cm-hd-kumaraswamy-cm-basavaraj-bommai-halal/</link>
		
		<dc:creator><![CDATA[JK Desk]]></dc:creator>
		<pubDate>Thu, 31 Mar 2022 08:03:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Basavaraj Bommai]]></category>
		<category><![CDATA[CM]]></category>
		<category><![CDATA[Former CM HD Kumaraswamy]]></category>
		<category><![CDATA[Halal]]></category>
		<guid isPermaLink="false">https://www.justkannada.in/?p=88878</guid>

					<description><![CDATA[<p>ರಾಮನಗರ,ಮಾರ್ಚ್,31,2022(www.justkannada.in):  ಹಲಾಲ್ ವಿವಾದಕ್ಕೆ ಸಂಬಂಧಿಸಿದಂತೆ ಹಿಂದೂಪರ  ಸಂಘಟನೆಗಳ ವಿರುದ್ಧ ಕೆಂಡಾಮಂಡಲರಾಗಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಗಂಡಸ್ತನದ ಸವಾಲು ಹಾಕಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರೇ ನಿಮಗೆ ಗಂಡಸ್ತನ ಇದ್ದರೇ ಹಲಾಲ್ ವಿವಾದ ತಡೆಯಿರಿ.  ನಾನು ಈ ಪದ ಬಳಸಬಾರದು, ಆದ್ರೂ ತಡೆಯಲಾರದೇ ಬಳಸುತ್ತಿದ್ದೇನೆಎಂದು ಹೆಚ್.ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ರಾಮನಗರ ಜಿಲ್ಲೆ ಚಕ್ಕೆರೆ ಗ್ರಾಮದಲ್ಲಿ ಈ ಕುರಿತು ಮಾತನಾಡಿದ  ಹೆಚ್.ಡಿ ಕುಮಾರಸ್ವಾಮಿ, ನನಗೆ ವೋಟ್ ಮುಖ್ಯವಲ್ಲ. ಈ ನಾಡಿನ [&#8230;]</p>
<p>The post <a href="https://www.justkannada.in/former-cm-hd-kumaraswamy-cm-basavaraj-bommai-halal/">ಹಲಾಲ್ ವಿವಾದ: ಸಿಎಂ ಬೊಮ್ಮಾಯಿಗೆ ಗಂಡಸ್ತನದ ಸವಾಲೆಸೆದ ಹೆಚ್.ಡಿ ಕುಮಾರಸ್ವಾಮಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಮನಗರ,ಮಾರ್ಚ್,31,2022(<a href="http://www.justkannada.in">www.justkannada.in</a>):</strong>  ಹಲಾಲ್ ವಿವಾದಕ್ಕೆ ಸಂಬಂಧಿಸಿದಂತೆ ಹಿಂದೂಪರ  ಸಂಘಟನೆಗಳ ವಿರುದ್ಧ ಕೆಂಡಾಮಂಡಲರಾಗಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಗಂಡಸ್ತನದ ಸವಾಲು ಹಾಕಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಸಿಎಂ ಬಸವರಾಜ ಬೊಮ್ಮಾಯಿ ಅವರೇ ನಿಮಗೆ ಗಂಡಸ್ತನ ಇದ್ದರೇ ಹಲಾಲ್ ವಿವಾದ ತಡೆಯಿರಿ.  ನಾನು ಈ ಪದ ಬಳಸಬಾರದು, ಆದ್ರೂ ತಡೆಯಲಾರದೇ ಬಳಸುತ್ತಿದ್ದೇನೆಎಂದು ಹೆಚ್.ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.</p>
<p>ರಾಮನಗರ ಜಿಲ್ಲೆ ಚಕ್ಕೆರೆ ಗ್ರಾಮದಲ್ಲಿ ಈ ಕುರಿತು ಮಾತನಾಡಿದ  ಹೆಚ್.ಡಿ ಕುಮಾರಸ್ವಾಮಿ, ನನಗೆ ವೋಟ್ ಮುಖ್ಯವಲ್ಲ. ಈ ನಾಡಿನ ಜನರ ನೆಮ್ಮದಿ, ಸಂತೋಷದಿಂದ ಬದುಕಬೇಕು.  ಕೇಸರಿ ಬಟ್ಟೆ ಹಾಕಿಕೊಂಡು ಜನರ ಕೋಮು ಸೌಹಾರ್ದವನ್ನು ಕದಡೋರ ಬಗ್ಗೆ ನಾನಂತೂ ಸುಮ್ಮನೇ ಇರೋದಿಲ್ಲ. ಜನರ ಬದುಕು ಹಾಳು ಮಾಡುತ್ತಿರುವವರ ಬಗ್ಗೆ ಮೌನವಾಗಿರೋದಿಲ್ಲ. ಕೊರೋನಾ ಕಾಲದಲ್ಲಿ ಜನರು ಆಕ್ಸಿಜನ್, ಬೆಡ್, ವೈದ್ಯರ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳಿಂದ ಸರಣಿ  ಸಾವನ್ನಪ್ಪಿದರು. ಆಗ ಎಲ್ಲೋಗಿದ್ರೂ ಹೀಗೆ ಕೇಸರಿ ಶಾಲು ಹಾಕಿಕೊಂಡು, ಮನೆ ಮನೆಗೆ ಕರಪತ್ರ ಹಂಚುತ್ತಿರೋ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಮುಂಖಡರು ಎಂದು ಕಿಡಿಕಾರಿದರು.<img loading="lazy" decoding="async" class="aligncenter size-full wp-image-69017" src="https://www.justkannada.in/wp-content/uploads/2021/06/HDK-7.jpg" alt="" width="770" height="433" /></p>
<p>ಹಿಂದಿನಿಂದಲೂ ಹಲಾಲ್ ಮಾಂಸ ತಿನ್ನುತ್ತಿದ್ದೇವೆ. ಏನು ಆಗಿಲ್ಲ. ಈತ ತಿಂದರೇ ತೊಂದರೆ ಆಗಿಬಿಡುತ್ತದಾ..? ಎಂದು ಪ್ರಶ್ನಿಸಿದ ಹೆಚ್.ಡಿಕೆ, ನಮ್ಮ ಹಬ್ಬಗಳಲ್ಲಿ ಬಂದು ಮಾಂಸ ಕತ್ತರಿಸಿಕೊಡುವವರು ಅವರೇ.  ರೈತರು ರೇಷ್ಮೆ ಬೆಳೆದು ಪ್ರತಿನಿತ್ಯ ಮಾರಾಟ ಮಾಡಬೇಕು.  ಬೆಳೆಯನ್ನ ಅವರೇ ಮಾರಾಟ ಮಾಡಬೇಕು. ಹಿಂದೂ ಸಂಘಟನೆಗಳು ರೈತರಿಗೆ ಜೀವನ ಕಟ್ಟಿಕೊಡುತ್ತಾರಾ ಎಂದು ಹೆಚ್.ಡಿಕೆ ಹರಿಹಾಯ್ದರು.</p>
<p>ಹೊಟ್ಟೆ ಪಾಡಿಗಾಗಿ ಸಂಘಟನೆಗಳು ಸಮಾಜ ಒಡೆಯುತ್ತಿವೆ.  ಕಾಂಗ್ರೆಸ್ ನವರಿಗೆ ಇದರ ಬಗ್ಗೆ ಮಾತನಾಡಲು ತಾಕತ್ತಿಲ್ಲ. ಮಾತನಾಡಿದ್ರೆ ಹಿಂದೂಗಳು ವೋಟ್ ಹಾಕಲ್ಲ ಎನ್ನುವ ಭಯ. ನಮಗೆ ಮತಬ್ಯಾಂಕ್ ಮುಖ್ಯವಲ್ಲ ಈ ನಾಡು ಶಾಂತಿಯಿಂದಿರಬೇಕು ಎಂದರು.</p>
<p>Key words: Former CM-HD kumaraswamy-CM-Basavaraj bommai-halal</p>
<p>The post <a href="https://www.justkannada.in/former-cm-hd-kumaraswamy-cm-basavaraj-bommai-halal/">ಹಲಾಲ್ ವಿವಾದ: ಸಿಎಂ ಬೊಮ್ಮಾಯಿಗೆ ಗಂಡಸ್ತನದ ಸವಾಲೆಸೆದ ಹೆಚ್.ಡಿ ಕುಮಾರಸ್ವಾಮಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಜರಂಗ ದಳದ ಕಾರ್ಯಕರ್ತನ ಹತ್ಯೆ ಪ್ರಕರಣ: ಬಿಜೆಪಿ, ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ.</title>
		<link>https://www.justkannada.in/former-cm-hd-kumaraswamy-against-bjp-congress/</link>
		
		<dc:creator><![CDATA[JK Desk]]></dc:creator>
		<pubDate>Mon, 21 Feb 2022 08:02:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[BJP]]></category>
		<category><![CDATA[congress]]></category>
		<category><![CDATA[Former CM HD Kumaraswamy]]></category>
		<guid isPermaLink="false">https://www.justkannada.in/?p=86678</guid>

					<description><![CDATA[<p>ಬೆಂಗಳೂರು,ಫೆಬ್ರವರಿ,21,2022(www.justkannada.in): ಶಿವಮೊಗ್ಗದಲ್ಲಿ ಬಜರಂಗ ದಳದ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಈ ಸಂಬಂಧ ಸರಣಿ ಟ್ವಿಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಶಿವಮೊಗ್ಗದಲ್ಲಿ ನಡೆದ ಯುವಕನ ಕೊಲೆ ಅಮಾನವೀಯ. ಆ ಯುವಕನ ಕುಟುಂಬಕ್ಕೆ ನನ್ನ ಸಾಂತ್ವನಗಳು. ಈ ಕೊಲೆಯ ಹಿಂದೆ ಯಾರೇ ಇದ್ದರೂ  ಅವರನ್ನು ತಕ್ಷಣ ಪತ್ತೆ ಹಚ್ಚಿ ಬಂಧಿಸಬೇಕು ಎನ್ನುವುದು ಸರಕಾರಕ್ಕೆ ನನ್ನ ಒತ್ತಾಯ ಎಂದಿದ್ದಾರೆ. ರಾಜ್ಯದಲ್ಲಿ ಇಂಥ ಘಟನೆಗಳು ಪದೇ [&#8230;]</p>
<p>The post <a href="https://www.justkannada.in/former-cm-hd-kumaraswamy-against-bjp-congress/">ಬಜರಂಗ ದಳದ ಕಾರ್ಯಕರ್ತನ ಹತ್ಯೆ ಪ್ರಕರಣ: ಬಿಜೆಪಿ, ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,21,2022(<a href="http://www.justkannada.in">www.justkannada.in</a>):</strong> ಶಿವಮೊಗ್ಗದಲ್ಲಿ ಬಜರಂಗ ದಳದ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಸಂಬಂಧ ಸರಣಿ ಟ್ವಿಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಶಿವಮೊಗ್ಗದಲ್ಲಿ ನಡೆದ ಯುವಕನ ಕೊಲೆ ಅಮಾನವೀಯ. ಆ ಯುವಕನ ಕುಟುಂಬಕ್ಕೆ ನನ್ನ ಸಾಂತ್ವನಗಳು. ಈ ಕೊಲೆಯ ಹಿಂದೆ ಯಾರೇ ಇದ್ದರೂ  ಅವರನ್ನು ತಕ್ಷಣ ಪತ್ತೆ ಹಚ್ಚಿ ಬಂಧಿಸಬೇಕು ಎನ್ನುವುದು ಸರಕಾರಕ್ಕೆ ನನ್ನ ಒತ್ತಾಯ ಎಂದಿದ್ದಾರೆ.</p>
<p>ರಾಜ್ಯದಲ್ಲಿ ಇಂಥ ಘಟನೆಗಳು ಪದೇ ಪದೆ ನಡೆಯುತ್ತವೆ. ಇಂಥ ಘಟನೆಗಳ ಬೆಂಕಿಯಲ್ಲಿ ರಾಷ್ಟ್ರೀಯ ಪಕ್ಷಗಳು ಚಳಿ ಕಾಯಿಸಿಕೊಳ್ಳುತ್ತವೆ ಎಂದು ನಾನು ಮೊದಲೇ ಹೇಳಿದ್ದೆ. ಈಗ ರಾಜ್ಯದಲ್ಲಿ ಅಂತವೇ ಕೆಟ್ಟ, ಭಯಾನಕ  ಘಟನೆಗಳು ನಡೆಯುತ್ತಿವೆ.  ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಇಂಥ ಘಟನೆಗಳು ನಡೆಯುತ್ತಿವೆ ಎನ್ನುವುದು ನನ್ನ ಅನುಮಾನ. ರಾಷ್ಟ್ರೀಯ ಪಕ್ಷಗಳಿಗೆ ಅಭಿವೃದ್ಧಿ ವಿಚಾರ ಇಟ್ಟುಕೊಂಡು ಜನರ ಬಳಿಗೆ ಹೋಗಲು ವಿಷಯ ಇಲ್ಲ. ಕೇವಲ ಭಾವನಾತ್ಮಕ ಅಂಶಗಳ ಮೂಲಕ &#8216;ಹಿಂಸಾ ರಾಜಕಾರಣ&#8217;ವನ್ನು ಮಾಡಲು ಎರಡೂ ಪಕ್ಷಗಳು ಹೊರಟಿವೆ ಎಂದು ಹೆಚ್ ಡಿಕೆ ಕಿಡಿಕಾರಿದ್ದಾರೆ.</p>
<p>ಹತ್ಯೆಗೀಡಾದ ಯುವಕನಿಗೆ ಮೊದಲೇ ಜೀವ ಬೆದರಿಕೆ ಇತ್ತೆಂದು, ಪೊಲೀಸರಿಗೆ ದೂರು ಕೊಡಲಾಗಿತ್ತು ಎಂದು ಹೇಳುತ್ತಿದ್ದಾರೆ. ಹಾಗಾದರೆ ಆ ಯುವಕನಿಗೆ ರಕ್ಷಣೆ ಯಾಕೆ ಕೊಡಲಿಲ್ಲ. ಇದಕ್ಕೆ ಉತ್ತರ ಬೇಕಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳು 2023ರ ಚುನಾವಣೆಗೆ ಸದನದಲ್ಲಿ ಗದ್ದಲ ಎಬ್ಬಿಸುವ ಮೂಲಕ ಟ್ರೈಲರ್ ಬಿಟ್ಟಿದ್ದು, ಸಿನಿಮಾ ಬಾಕಿ ಇದೆ ಎಂದಿದ್ದೆ.<img loading="lazy" decoding="async" class="aligncenter size-full wp-image-70079" src="https://www.justkannada.in/wp-content/uploads/2021/07/hdkd.jpg" alt="" width="1200" height="900" /></p>
<p>ಶಿವಮೊಗ್ಗ ಘಟನೆಯ ಮೂಲಕ ರಾಷ್ಟ್ರೀಯ ಪಕ್ಷಗಳು ಹಿಂಸಾ ರಾಜಕಾರಣದ ಪೂರ್ಣ ಸಿನಿಮಾ ತೋರಿಸಲು ಹೊರಟಿದ್ದಾರೆ. ಜನರ ಸೂಕ್ಷ್ಮ ಭಾವನೆಗಳು ಹಾಗೂ ಸಮಾಜದ ಶಾಂತಿಯನ್ನು ಅಪಾಯಕ್ಕೆ ಒಡ್ಡಿ ಬೇಳೆ ಬೇಯಿಸಿಕೊಳ್ಳುತ್ತಿರುವ &#8216;ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣ&#8217;ಕ್ಕೆ ಕ್ಷಮೆಯೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.</p>
<p>ಈಗ ಒಂದು ಅಮೂಲ್ಯ ಪ್ರಾಣ ಹೋಗಿದೆ. ಅದಕ್ಕೆ ಯಾರು ಹೊಣೆ? ರಾಜಕಾರಣಿಗಳು ಮೂರು ದಿನ ಹೋದ ಪ್ರಾಣದ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸಿ, ಹತ್ತು ಲಕ್ಷ ಪರಿಹಾರ ಕೊಟ್ಟರೆ ಸಾಕೇ?. ಇಂತಹ ಹಿಂಸಾ ಪ್ರವೃತ್ತಿಗೆ ಕೊನೆ ಎಂದು? ಎಂದು ಹೆಚ್.ಡಿಕೆ ಪ್ರಶ್ನಿಸಿದ್ದಾರೆ.<img loading="lazy" decoding="async" class="aligncenter size-full wp-image-85007" src="https://www.justkannada.in/wp-content/uploads/2022/01/shepav-logo.jpg" alt="" width="3341" height="926" /></p>
<p>Key words: Former CM -HD Kumaraswamy &#8211; against -BJP -Congress</p>
<p>The post <a href="https://www.justkannada.in/former-cm-hd-kumaraswamy-against-bjp-congress/">ಬಜರಂಗ ದಳದ ಕಾರ್ಯಕರ್ತನ ಹತ್ಯೆ ಪ್ರಕರಣ: ಬಿಜೆಪಿ, ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಕಾರ್ಯಕರ್ತರಿಗೆ ಸಿದ್ದರಾಮಯ್ಯ ರೇಗಿದ ವಿಚಾರದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ.</title>
		<link>https://www.justkannada.in/former-cm-hd-kumaraswamy-siddaramaiahs-sarcastic-congress-workers/</link>
		
		<dc:creator><![CDATA[JK Desk]]></dc:creator>
		<pubDate>Mon, 22 Nov 2021 11:22:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Congress workers]]></category>
		<category><![CDATA[Former CM HD Kumaraswamy]]></category>
		<category><![CDATA[sarcastic]]></category>
		<category><![CDATA[Siddaramaiah's]]></category>
		<guid isPermaLink="false">https://www.justkannada.in/?p=80837</guid>

					<description><![CDATA[<p>ಮೈಸೂರು,ನವೆಂಬರ್,22,2021(www.justkannada.in): ಮೈಸೂರಿನಲ್ಲಿ ಪರಿಷತ್ ಟಿಕೆಟ್ ಕೇಳಿದ ಕಾಂಗ್ರೆಸ್ ಕಾರ್ಯಕರ್ತರಿಗೆ ಸಿದ್ದರಾಮಯ್ಯ ರೇಗಿದ  ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ತಮ್ಮನ್ನ ಚುನಾವಣೆಯಲ್ಲಿ ಸೋಲಿಸಿದವರನ್ನ ಅಪ್ಪಿಕೊಳ್ತಾರೆ. ಜಿಟಿ ದೇವೇಗೌಡರ ಜೊತೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಳ್ಳುತ್ತಾರೆ. ವೇದಿಕೆ ಮೇಲೆ ಅವರನ್ನು ಅಪ್ಪಿಕೊಳ್ಳುತ್ತಾರೆ. ಆದರೆ ಪಕ್ಷಕ್ಕಾಗಿ ದುಡಿದ ಕಾಂಗ್ರೆಸ್ ಕಾರ್ಯಕರ್ತರನ್ನ ರೇಗುತ್ತಾರೆ. ಇದು ನನಗೆ ನಿಜಕ್ಕು ಸೋಜಿಗವೆನಿಸಿತು ಎಂದು ಹೆಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದರು. ನಾನು ಹೆಚ್ ಡಿ ದೇವೇಗೌಡರಾದಿಯಾಗಿ ಹಲವು ಬಾರಿ ಚುನಾವಣೆಯಲ್ಲಿ ಸೋತಿದ್ದೇವೆ. ನಾವೆಂದೂ ಕೂಡ ಪಕ್ಷದ [&#8230;]</p>
<p>The post <a href="https://www.justkannada.in/former-cm-hd-kumaraswamy-siddaramaiahs-sarcastic-congress-workers/">ಕಾಂಗ್ರೆಸ್ ಕಾರ್ಯಕರ್ತರಿಗೆ ಸಿದ್ದರಾಮಯ್ಯ ರೇಗಿದ ವಿಚಾರದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,22,2021(<a href="https://www.justkannada.in">www.justkannada.in</a>):</strong> ಮೈಸೂರಿನಲ್ಲಿ ಪರಿಷತ್ ಟಿಕೆಟ್ ಕೇಳಿದ ಕಾಂಗ್ರೆಸ್ ಕಾರ್ಯಕರ್ತರಿಗೆ ಸಿದ್ದರಾಮಯ್ಯ ರೇಗಿದ  ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ತಮ್ಮನ್ನ ಚುನಾವಣೆಯಲ್ಲಿ ಸೋಲಿಸಿದವರನ್ನ ಅಪ್ಪಿಕೊಳ್ತಾರೆ. ಜಿಟಿ ದೇವೇಗೌಡರ ಜೊತೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಳ್ಳುತ್ತಾರೆ. ವೇದಿಕೆ ಮೇಲೆ ಅವರನ್ನು ಅಪ್ಪಿಕೊಳ್ಳುತ್ತಾರೆ. ಆದರೆ ಪಕ್ಷಕ್ಕಾಗಿ ದುಡಿದ ಕಾಂಗ್ರೆಸ್ ಕಾರ್ಯಕರ್ತರನ್ನ ರೇಗುತ್ತಾರೆ. ಇದು ನನಗೆ ನಿಜಕ್ಕು ಸೋಜಿಗವೆನಿಸಿತು ಎಂದು ಹೆಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದರು.<img loading="lazy" decoding="async" class="aligncenter size-full wp-image-70503" src="https://www.justkannada.in/wp-content/uploads/2021/07/hdk-5.jpg" alt="" width="647" height="363" /></p>
<p>ನಾನು ಹೆಚ್ ಡಿ ದೇವೇಗೌಡರಾದಿಯಾಗಿ ಹಲವು ಬಾರಿ ಚುನಾವಣೆಯಲ್ಲಿ ಸೋತಿದ್ದೇವೆ. ನಾವೆಂದೂ ಕೂಡ ಪಕ್ಷದ ಕಾರ್ಯಕರ್ತರನ್ನು ಸೋಲಿಗೆ ಹೊಣೆ ಮಾಡಿಲ್ಲ. ಕಾರ್ಯಕರ್ತರನ್ನ ಸೋಲಿಸಿದ್ದೀರಿ ಎಂದು ರೇಗಾಡಿಲ್ಲ. ನಮ್ಮ ಕೆಲವು ತಪ್ಪುಗಳಿಂದ ಸೋಲುಂಟಾಗುತ್ತದೆ. ಅದಕ್ಕೆ ಕಾರ್ಯಕರ್ತರನ್ನ ದೂರುವುದು ಸರಿಯಲ್ಲ ಎಂದರು.</p>
<p>ಜಿಟಿ ದೇವಗೌಡ ಪಕ್ಷ ತೊರೆಯುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿಕೆ, ಈ ಕ್ಷಣದವರೆಗೂ ಜಿಟಿ ದೇವೆಗೌಡರ ನಿಲುವು ಏನು ಎಂಬುದು ಗೊತ್ತಿಲ್ಲ. ಚುನಾವಣೆ ಇನ್ನೂ ಒಂದು ವರ್ಷ ಇದೆ. ಅಲ್ಲಿಯವರೆಗೂ ನಾನು ಜಿಡಿಎಸ್ ಶಾಸಕ ಅಂತ ಹೇಳಿದ್ದಾರೆ. ರಾಜಕೀಯದಲ್ಲಿ ಏನುಬೇಕಾದರೂ ಆಗಬಹುದು. ನಾನೇನು ಅವರನ್ನು ಸಂಪರ್ಕ ಮಾಡಿಲ್ಲ ಎಂದರು.</p>
<p>ಸಂದೇಶ ನಾಗರಾಜ್‌ ಗೆ ಜೆಡಿಎಸ್ ಬಾಗಿಲು ಕ್ಲೋಸ್ ಆಗಿದೆ. ಅವರು ಪಕ್ಷ ಬಿಟ್ಟು ಈಗಾಗಲೇ ಮೂರು ವರ್ಷ ಕಳೆದಿದೆ. ನನ್ನನ್ನು ಅವರು ಸಂಪರ್ಕ ಮಾಡಿಲ್ಲ, ನಾನು ಮಾಡಲ್ಲ. ಇಂದು ಸಂಜೆ ಜೆಡಿಎಸ್ ಸಭೆ ಇದೆ.  ಅಲ್ಲಿ ಅಭ್ಯರ್ಥಿ ತೀರ್ಮಾನ ಆಗುತ್ತೆ. ಸಂದೇಶ ನಾಗರಾಜ್ ಬೇರೆ ಯಾರ ಜೊತೆ ಸಂಪರ್ಕ ಇದ್ದಾರೆ ಗೊತ್ತಿಲ್ಲ. ಅವರು ಯಾರನ್ನೆ ಸಂಪರ್ಕ ಮಾಡಿದರು ಅದು ನನಗೆ ಗೊತ್ತಿಲ್ಲ ಎಂದು ತಿಳಿಸಿದರು.</p>
<p>ಸಾ.ರಾ.ಮಹೇಶ ವಿರುದ್ದ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ ಎಂಬ ವಿಚಾರ ಕುರಿತು ಸ್ಪಷ್ಟನೆ ನೀಡಿದ ಹೆಚ್.ಡಿ ಕುಮಾರಸ್ವಾಮಿ,  ಇದು ಊಹಾಪೋಹ ಸುದ್ದಿ. ಯಾವ ಕೆಂಡಾಮಂಡಲವೂ ಇಲ್ಲ. ಸಾ ರಾ ಮಹೇಶ್ ನನ್ನ ಸಂಬಂಧದಲ್ಲಿ ಯಾರು ಹುಳಿ ಹಿಂಡಲು ಆಗುವುದಿಲ್ಲ. ಇವೆಲ್ಲವೂ ಊಹಾಪೋಹ ಎಂದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Former CM -HD Kumaraswamy -Siddaramaiah&#8217;s- sarcastic &#8211; Congress workers</p>
<p>The post <a href="https://www.justkannada.in/former-cm-hd-kumaraswamy-siddaramaiahs-sarcastic-congress-workers/">ಕಾಂಗ್ರೆಸ್ ಕಾರ್ಯಕರ್ತರಿಗೆ ಸಿದ್ದರಾಮಯ್ಯ ರೇಗಿದ ವಿಚಾರದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಾಸಕ ಜಮೀರ್ ಅಹ್ಮದ್ ಖಾನ್ ರನ್ನ ಹರಕೆಯ ಕುರಿ ಎಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.</title>
		<link>https://www.justkannada.in/former-cm-hd-kumaraswamy-spreading-sheep-mla-jameer-ahmed-khan/</link>
		
		<dc:creator><![CDATA[JK Desk]]></dc:creator>
		<pubDate>Fri, 22 Oct 2021 12:04:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Former CM HD Kumaraswamy]]></category>
		<category><![CDATA[Jameer Ahmed Khan]]></category>
		<category><![CDATA[MLA]]></category>
		<category><![CDATA[sheep]]></category>
		<category><![CDATA[spreading?]]></category>
		<guid isPermaLink="false">https://www.justkannada.in/?p=78582</guid>

					<description><![CDATA[<p>ವಿಜಯಪುರ,ಅಕ್ಟೋಬರ್,22,2021(www.justkannada.in): ಸಿಂದಗಿ ಉಪಚುನಾವಣೆ ಹಿನ್ನೆಲೆ ಭರ್ಜರಿ ಪ್ರಚಾರದಲ್ಲಿ ತೊಡಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ರನ್ನ ಹರಕೆಯ ಕುರಿ ಎಂದಿದ್ದಾರೆ. 2004ರ ಉಪ ಚುನಾವಣೆಯಲ್ಲಿ ಜಮೀರ್ ಅಹ್ಮದ್ ಖಾನ್ ಗೆ ಟಿಕೆಟ್ ನೀಡಿದ್ದವು. ಆಗ ಸಿದ್ಧರಾಮಯ್ಯ ನಮ್ಮ ಪಕ್ಷದಲ್ಲಿ ಡಿಸಿಎಂ ಆಗಿದ್ದರು. ಆ ವೇಳೆ ಹರಕೆ ಕುರಿ ಕರೆದುಕೊಂಡು ಹೋಗಿ ನಿಲ್ಸಿದ್ದಾರೆ ಎಂದಿದ್ದರು. ಈಗ ಅದೇ ಹರಕೆಯ ಕುರಿಯನ್ನ ತಮ್ಮ ಬಳಿ ಇಟ್ಟುಕೊಂಡಿದ್ದಾರೆ [&#8230;]</p>
<p>The post <a href="https://www.justkannada.in/former-cm-hd-kumaraswamy-spreading-sheep-mla-jameer-ahmed-khan/">ಶಾಸಕ ಜಮೀರ್ ಅಹ್ಮದ್ ಖಾನ್ ರನ್ನ ಹರಕೆಯ ಕುರಿ ಎಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ,ಅಕ್ಟೋಬರ್,22,2021(<a href="https://www.justkannada.in">www.justkannada.in</a>):</strong> ಸಿಂದಗಿ ಉಪಚುನಾವಣೆ ಹಿನ್ನೆಲೆ ಭರ್ಜರಿ ಪ್ರಚಾರದಲ್ಲಿ ತೊಡಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ರನ್ನ ಹರಕೆಯ ಕುರಿ ಎಂದಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>2004ರ ಉಪ ಚುನಾವಣೆಯಲ್ಲಿ ಜಮೀರ್ ಅಹ್ಮದ್ ಖಾನ್ ಗೆ ಟಿಕೆಟ್ ನೀಡಿದ್ದವು. ಆಗ ಸಿದ್ಧರಾಮಯ್ಯ ನಮ್ಮ ಪಕ್ಷದಲ್ಲಿ ಡಿಸಿಎಂ ಆಗಿದ್ದರು. ಆ ವೇಳೆ ಹರಕೆ ಕುರಿ ಕರೆದುಕೊಂಡು ಹೋಗಿ ನಿಲ್ಸಿದ್ದಾರೆ ಎಂದಿದ್ದರು. ಈಗ ಅದೇ ಹರಕೆಯ ಕುರಿಯನ್ನ ತಮ್ಮ ಬಳಿ ಇಟ್ಟುಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.<img loading="lazy" decoding="async" class="aligncenter size-full wp-image-70503" src="https://www.justkannada.in/wp-content/uploads/2021/07/hdk-5.jpg" alt="" width="647" height="363" /></p>
<p>ಹಾಗೆಯೇ  ಅವರಪ್ಪನಾಣೆ ಸಿಎಂ ಆಗಲ್ಲ ಅಂತಿದ್ರು. ನಂತರ ನಮ್ಮ ಮನೆಗೆ ಅವರೇ ಬಂದ್ರು.  ನಾನು ಸಿಎಂ ಆದೆ. ಮತಪಡೆಯಲಷ್ಟೇ ಕಾಂಗ್ರೆಸ್ ನವರು ಆರೋಪ ಮಾಡ್ತಾರೆ. ಜೆಡಿಎಸ್ ಕೆಣಕಿದಷ್ಟು ಕಾಂಗ್ರೆಸ್ ಮುಗಿಯುತ್ತೆ ಎಂದು ಹೆಚ್.ಡಿ ಕುಮಾರಸ್ವಾಮಿ ಎಚ್ಚರಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Former CM- HD Kumaraswamy &#8211; spreading -sheep &#8211; MLA -Jameer Ahmed Khan.</p>
<p>&nbsp;</p>
<p>The post <a href="https://www.justkannada.in/former-cm-hd-kumaraswamy-spreading-sheep-mla-jameer-ahmed-khan/">ಶಾಸಕ ಜಮೀರ್ ಅಹ್ಮದ್ ಖಾನ್ ರನ್ನ ಹರಕೆಯ ಕುರಿ ಎಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನನ್ನ ಬಗ್ಗೆ ಏನೇನು ಗೊತ್ತಿದೆಯೋ ಎಲ್ಲವನ್ನೂ ಬಹಿರಂಗಪಡಿಸಲಿ- ಶಾಸಕ ಯತ್ನಾಳ್ ಗೆ ಮಾಜಿ ಸಿಎಂ ಹೆಚ್.ಡಿಕೆ ಸವಾಲು.</title>
		<link>https://www.justkannada.in/former-cm-hd-kumaraswamy-challenge-mla-basanagowda-patil-yatnal/</link>
		
		<dc:creator><![CDATA[JK Desk]]></dc:creator>
		<pubDate>Thu, 21 Oct 2021 06:41:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[basanagowda patil yatnal]]></category>
		<category><![CDATA[challenge]]></category>
		<category><![CDATA[Former CM HD Kumaraswamy]]></category>
		<category><![CDATA[MLA]]></category>
		<guid isPermaLink="false">https://www.justkannada.in/?p=78460</guid>

					<description><![CDATA[<p>ವಿಜಯಪುರ,ಅಕ್ಟೋಬರ್,21,2021(www.justkannada.in): ಹೆಚ್.ಡಿ ಕುಮಾರಸ್ವಾಮಿ ರಹಸ್ಯ ನನ್ನ ಬಳಿ ಇದೆ. ಹೆಚ್.ಡಿಕೆ ಬಗ್ಗೆ ನನಗೆ ಎಲ್ಲಾ ಗೊತ್ತಿದೆ. ಬಾಯ್ಬಿಟ್ರೆ ಅದು ಬೇರೆಯಾಗುತ್ತೆ ಎಂದು ಹೇಳಿಕೆ ನೀಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ನನ್ನ ಬಗ್ಗೆ ಏನೇನು ಗೊತ್ತಿದೆ ಎಲ್ಲವೂ ಬಹಿರಂಗಪಡಿಸಲಿ. ಪಾಪ ನನ್ನ ಜೊತೆ ಎರಡು ವರ್ಷ ಜೆಡಿಎಸ್ ನಲ್ಲಿ ಇದ್ದರು. ಅದಕ್ಕಾಗಿ ನನ್ನ ಬಗ್ಗೆ ಚರಿತ್ರೆ ಇದ್ದರೇ ಬಹಿರಂಗಪಡಿಸಿ ನೋಡೋಣಾ ಎಂದು ಸವಾಲು ಹಾಕಿದರು. ಇದೇ ವೇಳೆ [&#8230;]</p>
<p>The post <a href="https://www.justkannada.in/former-cm-hd-kumaraswamy-challenge-mla-basanagowda-patil-yatnal/">ನನ್ನ ಬಗ್ಗೆ ಏನೇನು ಗೊತ್ತಿದೆಯೋ ಎಲ್ಲವನ್ನೂ ಬಹಿರಂಗಪಡಿಸಲಿ- ಶಾಸಕ ಯತ್ನಾಳ್ ಗೆ ಮಾಜಿ ಸಿಎಂ ಹೆಚ್.ಡಿಕೆ ಸವಾಲು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ,ಅಕ್ಟೋಬರ್,21,2021(<a href="https://www.justkannada.in">www.justkannada.in</a>):</strong> ಹೆಚ್.ಡಿ ಕುಮಾರಸ್ವಾಮಿ ರಹಸ್ಯ ನನ್ನ ಬಳಿ ಇದೆ. ಹೆಚ್.ಡಿಕೆ ಬಗ್ಗೆ ನನಗೆ ಎಲ್ಲಾ ಗೊತ್ತಿದೆ. ಬಾಯ್ಬಿಟ್ರೆ ಅದು ಬೇರೆಯಾಗುತ್ತೆ ಎಂದು ಹೇಳಿಕೆ ನೀಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ನನ್ನ ಬಗ್ಗೆ ಏನೇನು ಗೊತ್ತಿದೆ ಎಲ್ಲವೂ ಬಹಿರಂಗಪಡಿಸಲಿ. ಪಾಪ ನನ್ನ ಜೊತೆ ಎರಡು ವರ್ಷ ಜೆಡಿಎಸ್ ನಲ್ಲಿ ಇದ್ದರು. ಅದಕ್ಕಾಗಿ ನನ್ನ ಬಗ್ಗೆ ಚರಿತ್ರೆ ಇದ್ದರೇ ಬಹಿರಂಗಪಡಿಸಿ ನೋಡೋಣಾ ಎಂದು ಸವಾಲು ಹಾಕಿದರು.<img loading="lazy" decoding="async" class="aligncenter size-full wp-image-71113" src="https://www.justkannada.in/wp-content/uploads/2021/07/hdkd-2.jpg" alt="" width="696" height="463" /></p>
<p>ಇದೇ ವೇಳೆ ಮಾಜಿ ಸಿಎಂ ಬಿಎಸ್ ವೈ ವಿರುದ್ದವೂ ಕಿಡಿಕಾರಿದ ಹೆಚ್.ಡಿ ಕುಮಾರಸ್ವಾಮಿ, ಕೇವಲ ರಾಜಕಾರಣಕ್ಕಾಗಿ ಯಡಿಯೂರಪ್ಪ ಹಿಂದುತ್ವದ ಹೆಸರು ಹೇಳುತ್ತಾರೆ. ಮುಸ್ಲಿಮರನ್ನು ದೇಶದ ಹೊರಗಿಡಲು ಹೇಳುತ್ತಾರೆ. ಮತ್ತೊಂದಡೆ ಮುಸ್ಲಿಮರು ನಮ್ಮ ಜೊತೆಗೆ ಬರುವಂತೆ ಹೇಳುತ್ತಾರೆ. ಬಿಜೆಪಿಯವರು ಸಮಯ ಸಾಧಕರು, ಯಾವಾಗ ಏನು ಹೇಳಬೇಕು ಎಂದು ಅವರಿಗೆ ಗೊತ್ತಿದೆ. ಬಿಜೆಪಿಯವರು ತಾವು ಹೇಳಿದ್ದ ಮಾತು ಮರೆತು ಹೋಗುತ್ತಾರೆ ಎಂದು  ಕಿಡಿಕಾರಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Former CM –HD Kumaraswamy- challenge &#8211; MLA –basanagowda patil Yatnal</p>
<p>The post <a href="https://www.justkannada.in/former-cm-hd-kumaraswamy-challenge-mla-basanagowda-patil-yatnal/">ನನ್ನ ಬಗ್ಗೆ ಏನೇನು ಗೊತ್ತಿದೆಯೋ ಎಲ್ಲವನ್ನೂ ಬಹಿರಂಗಪಡಿಸಲಿ- ಶಾಸಕ ಯತ್ನಾಳ್ ಗೆ ಮಾಜಿ ಸಿಎಂ ಹೆಚ್.ಡಿಕೆ ಸವಾಲು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
