<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Former CM- Shettar- joining -BJP Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/former-cm-shettar-joining-bjp/feed/" rel="self" type="application/rss+xml" />
	<link>https://www.justkannada.in/tag/former-cm-shettar-joining-bjp/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 27 Jan 2024 08:08:15 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Former CM- Shettar- joining -BJP Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/former-cm-shettar-joining-bjp/</link>
	<width>32</width>
	<height>32</height>
</image> 
	<item>
		<title>ಮಾಜಿ ಸಿಎಂ ಶೆಟ್ಟರ್ ಬಿಜೆಪಿ ಸೇರ್ಪಡೆ ಅವರ ವ್ಯಕ್ತಿತ್ವಕ್ಕೆ ಕಪ್ಪುಚುಕ್ಕೆ- ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಟೀಕೆ.</title>
		<link>https://www.justkannada.in/former-cm-shettar-joining-bjp-kpcc-spokesperson-ha-venkatesh/</link>
		
		<dc:creator><![CDATA[prashanth]]></dc:creator>
		<pubDate>Sat, 27 Jan 2024 08:08:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Former CM- Shettar- joining -BJP]]></category>
		<category><![CDATA[HA Venkatesh.]]></category>
		<category><![CDATA[KPCC spokesperson]]></category>
		<guid isPermaLink="false">https://www.justkannada.in/?p=118554</guid>

					<description><![CDATA[<p>ಮೈಸೂರು,ಜನವರಿ,27,2024(www.justkannada.in): ರಾಜಕಾರಣದಲ್ಲಿ ಅ಼ಧಿಕಾರಕ್ಕಾಗಿ ಪಕ್ಷ ತೊರೆಯುವ ವಿಚಾರ ಸರ್ವೆ ಸಾಮಾನ್ಯವಾದರೂ ಒಬ್ಯ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿಯಾದ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದು ಅವರ ವ್ಯಕ್ತಿತ್ವಕ್ಕೆ ಕಪ್ಪುಚುಕ್ಕೆಯಾಗಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಟೀಕಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್, ಕಳೆದ ವಿಧಾನಸಭಾ ಚುನಾವಣಾ ಹೊತ್ತಲ್ಲಿ ಟಿಕೆಟ್ ಸಿಗಲಿಲ್ಲವೆಂದು ಕುಸಿತಗೊಂಡ ಜಗದೀಶ್ ಶೆಟ್ಟರ್ ಅವರು ತಮ್ಮ ಕೋಪವನ್ನು ಬದಿಗಿರಿಸಿ ಪಕ್ಷದ ಪರವಾಗಿ ಕೆಲಸ ಮಾಡಬಹುದಾಗಿತ್ತು. ತಮಗೆ ಹಲವಾರು [&#8230;]</p>
<p>The post <a href="https://www.justkannada.in/former-cm-shettar-joining-bjp-kpcc-spokesperson-ha-venkatesh/">ಮಾಜಿ ಸಿಎಂ ಶೆಟ್ಟರ್ ಬಿಜೆಪಿ ಸೇರ್ಪಡೆ ಅವರ ವ್ಯಕ್ತಿತ್ವಕ್ಕೆ ಕಪ್ಪುಚುಕ್ಕೆ- ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಟೀಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p style="line-height: 23.1pt; background: white;"><span style="font-size: 11.0pt; font-family: 'Nirmala UI','sans-serif'; color: black;">ಮೈಸೂರು,ಜನವರಿ,27,2024(<a href="http://www.justkannada.in">www.justkannada.in</a>): ರಾಜಕಾರಣದಲ್ಲಿ ಅ಼ಧಿಕಾರಕ್ಕಾಗಿ ಪಕ್ಷ ತೊರೆಯುವ ವಿಚಾರ ಸರ್ವೆ ಸಾಮಾನ್ಯವಾದರೂ ಒಬ್ಯ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿಯಾದ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದು ಅವರ ವ್ಯಕ್ತಿತ್ವಕ್ಕೆ ಕಪ್ಪುಚುಕ್ಕೆಯಾಗಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಟೀಕಿಸಿದ್ದಾರೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /> </span></p>
<p style="line-height: 23.1pt; background: white;"><span style="font-size: 11.0pt; font-family: 'Nirmala UI','sans-serif'; color: black;">ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್, ಕಳೆದ ವಿಧಾನಸಭಾ ಚುನಾವಣಾ ಹೊತ್ತಲ್ಲಿ ಟಿಕೆಟ್ ಸಿಗಲಿಲ್ಲವೆಂದು ಕುಸಿತಗೊಂಡ ಜಗದೀಶ್ ಶೆಟ್ಟರ್ ಅವರು ತಮ್ಮ ಕೋಪವನ್ನು ಬದಿಗಿರಿಸಿ ಪಕ್ಷದ ಪರವಾಗಿ ಕೆಲಸ ಮಾಡಬಹುದಾಗಿತ್ತು. ತಮಗೆ ಹಲವಾರು ಹುದ್ದೆಯನ್ನು ನೀಡಿದ ಬಿಜೆಪಿ ಬಿಡುವ ಬದಲಿಗೆ ಉಳಿಯಬಹುದಾಗಿತ್ತು. ಆದರೆ ಕಾಂಗ್ರೆಸ್ ಸೇರಿಕೊಂಡು ಚುನಾವಣೆಯಲ್ಲಿ ನಿಂತು ಪರಾಭವಗೊಂಡರು. ಹೀಗಿದ್ದರೂ ಕಾಂಗ್ರೆಸ್ ಹೈಕಮಾಂಡ್ ಅವರ ಹಿರಿತನ,ಅನುಭವಕ್ಕೆ ಧಕ್ಕೆ ಆಗದಂತೆ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಗೌರವದಿಂದ ನಡೆಸಿಕೊಂಡಿತ್ತು. ಹೀಗಿದ್ದರೂ ಕಾಂಗ್ರೆಸ್ ತೊರೆದು ಮರಳಿ ಬಿಜೆಪಿ ಸೇರಿದ್ದು ಅವರ ವ್ಯಕ್ತಿತ್ವಕ್ಕೆ ಅವರೇ ಮಸಿ ಬಳಿದುಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.<img decoding="async" class="aligncenter size-full wp-image-102780" src="https://www.justkannada.in/wp-content/uploads/2023/01/ha-venkatesh.jpg" alt="" width="500" height="332" srcset="https://www.justkannada.in/wp-content/uploads/2023/01/ha-venkatesh.jpg 500w, https://www.justkannada.in/wp-content/uploads/2023/01/ha-venkatesh-300x199.jpg 300w" sizes="(max-width: 500px) 100vw, 500px" /> </span></p>
<p style="line-height: 23.1pt; background: white;"><span style="font-size: 11.0pt; font-family: 'Nirmala UI','sans-serif'; color: black;">ಕಾಂಗ್ರೆಸ್ ಪಕ್ಷ ಒಬ್ಬ ಹಿರಿಯ ನಾಯಕನಿಗೆ ಕೊಡಬೇಕಾದ ಮನ್ನಣೆ ನೀಡಿದೆ. ಮುಂದಿನ ದಿನಗಳಲ್ಲಿ ಅವರ ಸೇವೆಯನ್ನು ಬಳಸಿಕೊಳ್ಳುವ ಕೆಲಸ ಮಾಡುತ್ತಿತ್ತು. ಅದರೆ ಏಕಾಏಕಿ ರಾಜೀನಾಮೆ ನೀಡಿ ಹೊರ ನಡೆದ ಕ್ರಮ ಖಂಡನೀಯ . ಸಚಿವರಾಗಿ, ಮುಖ್ಯಮಂತ್ರಿ, ವಿಧಾನಸಭಾ ಅಧ್ಯಕ್ಷರಾಗಿ, ವಿರೋಧ ಪಕ್ಷದ ನಾಯಕರಾಗಿ ಇದ್ದ ಜಗದೀಶ್ ಶೆಟ್ಟರ್ ಅವರು ಇತರ ರಾಜಕಾರಣಿಗಳಿಗೆ ಮೇಲ್ಪಂಕ್ತಿಯನ್ನು ಹಾಕಿಕೊಡಬೇಕಿತ್ತು. ಮಾದರಿಯಾಗಬೇಕಿತ್ತು. ಅದರ ಬದಲಿಗೆ ಈ ರೀತಿ ಕೇವಲ ಒಂಬತ್ತು ತಿಂಗಳಲ್ಲಿ ಪಕ್ಷ ತೊರೆದು ಹೋದರು. ಇದರ ಬದಲಿಗೆ ಬಿಜೆಪಿಯಲ್ಲೇ ಉಳಿಯಬಹುದಾಗಿತ್ತು ಎಂದು ಹೆಚ್ ಎ ವೆಂಕಟೇಶ್ ಕಿಡಿಕಾರಿದರು. </span></p>
<p style="line-height: 23.1pt; background: white;"><span style="font-size: 11.0pt; font-family: 'Nirmala UI','sans-serif'; color: black;">ಜಗದೀಶ್ ಶೆಟ್ಟರ್ ಅವರು ಪಕ್ಷ ತೊರೆದ ಕಾರಣ ಯಾವ ಆತಂಕ ಇಲ್ಲ, ನಿರಾಶೆಯೂ ಇಲ್ಲ. ವೈಯಕ್ತಿಕವಾಗಿ ಒಬ್ಬ ನಾಯಕರೆನ್ನಿಸಿಕೊಂಡವರ ನಡೆ ಸರಿ ಕಾಣಲಿಲ್ಲ ಎಂದು ಹೆಚ್.ಎ ವೆಂಕಟೇಶ್ ಟೀಕಿಸಿದರು. </span></p>
<p style="line-height: 23.1pt; background: white;"><span style="font-size: 11.0pt; font-family: 'Nirmala UI','sans-serif'; color: black;">Key words: Former CM- Shettar- joining -BJP &#8211; KPCC spokesperson- HA Venkatesh </span></p>
<p>The post <a href="https://www.justkannada.in/former-cm-shettar-joining-bjp-kpcc-spokesperson-ha-venkatesh/">ಮಾಜಿ ಸಿಎಂ ಶೆಟ್ಟರ್ ಬಿಜೆಪಿ ಸೇರ್ಪಡೆ ಅವರ ವ್ಯಕ್ತಿತ್ವಕ್ಕೆ ಕಪ್ಪುಚುಕ್ಕೆ- ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಟೀಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
